ಬೆಂಗಳೂರು, ಜ.3- ಕೋಗಿಲು ಕ್ರಾಸ್ ಬಳಿಯ ಒತ್ತುವರಿ ತೆರವು ಹಾಗೂ ಅನಂತರದ ಪುನರ್ ವಸತಿ ಯೋಜನೆಗಳು, ಲೋಕಾಯುಕ್ತ ಕಾಯ್ದೆಯ ತಿದ್ದುಪಡಿ, ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆ ಸೇರಿದಂತೆ ಹಲವಾರು ಮಹತ್ವದ ವಿಚಾರಗಳನ್ನು ಇಂ
ಬೆಂಗಳೂರು,ಜ.2- ಬಳ್ಳಾರಿಯಲ್ಲಿ ನಡೆದಿರುವ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲುಗೆ ಸೂಕ್ತ ರಕ್ಷಣೆ ನೀಡಬೇಕೆಂದು ಕೋರಿ ಬಿಜೆಪಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾ
ಲಕ್ನೋ, ಜ.2- ಮದುವೆ ಆಮೀಷವೊಡ್ಡಿದ ವೈದ್ಯರೊಬ್ಬರು ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಅತ್ಯಾಚಾರ ನಡೆಸಿದ್ದೇ ಅಲ್ಲದೆ, ವಿದ್ಯಾರ್ಥಿನಿಯ ಖಾಸಗಿ ಫೋಟೋಗಳನ್ನು ಬಹಿರ
ಬಳ್ಳಾರಿ, ಜ.3- ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯದ ಗಡಿ ಒತ್ತುವರಿ ಮಾಡಿ ಅಕ್ರಮ ಗಣಿಗಾರಿಕೆ ಮಾಡಿರುವ ಆರೋಪ ಕುರಿತ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಇದು ಜನರಿಗೆ ಗೊತ್ತಾಗಬಾರದು ಮತ್ತು ವಾಲೀಕಿ ಪ್ರತಿಮೆ ಅನಾವ
ಬೆಂಗಳೂರು,ಜ.3- ಬಳ್ಳಾರಿಯ ಗಲಭೆ ಪ್ರಕರಣದಲ್ಲಿ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್
ಬೆಂಗಳೂರು,ಜ.2- ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಕುರಿತ ಸಮೀಕ್ಷೆಯೊಂದು, ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ಗಳ ಮೇಲೆ ಜನಸಾಮಾನ್ಯರ ವಿಶ್ವಾಸವನ್ನು ಬಲವಾಗಿ ತೋರಿಸಿದೆ ಎಂದು ಹೇಳಿದ್ದು, ಇದನ್ನೇ ಮುಂದಿಟ್ಟುಕೊಂಡು ಬ
ಬಳ್ಳಾರಿ,ಜ.2- ನಗರದಲ್ಲಿ ಗುರುವಾರ ರಾತ್ರಿ ನಡೆದ ಗಲಭೆ ವೇಳೆ ಶಾಸಕ ಜನಾರ್ದನ ರೆಡ್ಡಿ ಅವರನ್ನು ಗುರಿಯಾಗಿಟ್ಟುಕೊಂಡು ಕೆಲವರು ಪೆಟ್ರೋಲ್ಬಾಂಬ್ ಹಾಕಿ ಕೊಲೆ ಮಾಡುವ ಸಂಚು ರೂಪಿಸಿದ್ದರು. ಸರ್ಕಾರ ಈ ಪ್ರಕರಣವನ್ನು ಹೈಕೋರ್ಟ
ಬೆೆಂಗಳೂರು,ಜ.2- ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ. ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನ
ಬೆಂಗಳೂರು, ಜ.2- ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟಿದ್ದಕ್ಕಾಗಿ ಗಲಾಟೆ ಮಾಡಿರುವುದು ಸರಿಯಲ್ಲ. ಸಮಸ್ಯೆ ಯಾರಿಂದ ಉದ್ಭವವಾಗಿದೆ ಎಂದು ನೋಡಬೇಕಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದ
ಬೆಂಗಳೂರು, ಜ.2- ಬಡ ಹಾಗೂ ಮಧ್ಯಮ ವರ್ಗದವರಿಗೆ ಆಧಾರ ಸ್ಥಂಭಗಳಾಗಿದ್ದ ಜಿಬಿಎ ವ್ಯಾಪ್ತಿಯ ಹಲವು ಹೆರಿಗೆ ಆಸ್ಪತ್ರೆಗಳನ್ನು ಅಭಿವೃದ್ಧಿ ಹೆಸರಲ್ಲಿ ಬಂದ್ ಮಾಡಲಾಗಿದೆ.ಬಡವರು, ಕೂಲಿ ಕಾರ್ಮಿಕ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮ
ಬೆಂಗಳೂರು,ಜ.2- ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದಿರುವ ಗಲಭೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಸೂಚಿಸಿರುವ ಬಿಜೆಪಿ ದೆಹಲಿ ವರಿಷ್ಠರು, ಪಕ್ಷವು ಜನಾರ್ದನ ರೆಡ್ಡಿ ಪರವಾಗಿ ನಿಲ್ಲಬೇಕೆಂದು ಸೂಚಿಸಿದೆ. ಕೇಂದ್ರ ವರಿಷ್
ಬೆಂಗಳೂರು,ಜ.2- ಕಳೆದ ರಾತ್ರಿ ಬಳ್ಳಾರಿಯ ಹಾವಂಭಾವಿ ಬಳಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ದೇಹದೊಳಗೆ ಒಳ ಹೊಕ್ಕಿರುವುದು ಪೊಲೀಸ್ ಬುಲೆಟ್ ಅಲ್ಲ ಎಂದು ಜಿ
ಬೆಂಗಳೂರು,ಜ.2-ಶಾಸಕ ಜನಾರ್ಧನ ರೆಡ್ಡಿಯನ್ನು ಗುರಿಯಾಗಿಟ್ಟುಕೊಂಡು ಗುಂಡು ಹಾರಿಸಲಾಗಿದೆ. ಈ ಗಲಭೆಗೆ ಕಾರಣೀಭೂತರಾದ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಅವರ ಆಪ್ತನನ್ನು ತಕ್ಷಣವೇ ಸರ್ಕಾರ ಬಂಧಿಸಿ ಜೈಲಿಗೆ ಹಾಕಬೇಕೆಂದು ವಿಧಾನ
ಬಳ್ಳಾರಿ,ಜ.2-ವಾಲೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ ಬ್ರೂಸ್ಪೇಟೆ ಪೊಲೀಸ್
ಬಂದಾ,ಜ.2- ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ವ್ಯಕ್ತಿಯನ್ನು ಹರಿತವಾದ ಆಯುಧದಿಂದ ಯುವತಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮುರ್ವಾಲ್ ಗ್ರಾಮದಲ್ಲಿ ನಡೆದಿದೆ.ಘಟನೆಗೆ ಸಂಭಂದಿಸಿದಂತೆ 18 ವರ್ಷದ ಯುವತಿಯನ್ನು
ಬೆಂಗಳೂರು,ಜ.2- ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿ ನಗರದಲ್ಲಿ ನಡೆದ ಘಟನೆ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ
ನವದೆಹಲಿ, ಜ.2- ಹೊಸ ವರ್ಷಾಚರಣೆ ವೇಳೆ ಕೂಗಬೇಡಿ, ಜೋರಾಗಿ ಸಂಗೀತ ನುಡಿಸಬೇಡಿ ಎಂದು ಹೇಳಿದ್ದಕ್ಕೆ ಟೈಲರ್ನನ್ನು ಗುಂಪೊಂದು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ. ಮೃತನನ್ನ
ಬೆಂಗಳೂರು,ಜ.2- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಆಗ್ರಹಿಸಿದ್
ನಿತ್ಯ ನೀತಿ : ನಿಮೆಲ್ಲಾ ಸಮಸ್ಯೆಗಳ ಸೃಷ್ಟಿಕರ್ತರು ನೀವೇ ಹಾಗೂ ಅದರಿಂದ ಹೊರಬರಲು ಉಪಾಯವೂ ನಿಮೊಳಗೇ ಇದೆ ಎಂದು ನೀವು ಅರಿಯಬಲ್ಲವರಾದರೆ ಮಾತ್ರ ನೀವು ಯಶಸ್ಸನ್ನು ಅಸ್ವಾದಿಸಲು ಸಾಧ್ಯ. ಪಂಚಾಂಗ : ಶುಕ್ರವಾರ, 02-01-2026ವಿಶ್ವಾವಸುನಾ
ನವದೆಹಲಿ,ಜ.1- ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಜಾಗತಿಕ ಇಂಧನ ಮಾನದಂಡಗಳಿಗೆ ಅನುಗುಣವಾಗಿ ವಿಮಾನಕ್ಕೆ ಬಳಸುವ ಇಂಧನದ ಬೆಲೆಯನ್ನು ಶೇ. 7.3 ರಷ್ಟು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಎಲ್ಪಿಜಿ ದರವನ್ನು ಸಿಲಿಂಡರ್
ಬೆಂಗಳೂರು, ಜ.1- ರಾಜಕೀಯವಾಗಿ ಪದೋನ್ನತಿ ಹೊಂದುವ ಮಹಾತ್ವಕಾಂಕ್ಷೆ ತಮಗೂ ಇದೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಹುದ್ದೆಯ ರೇಸ್ಗೆ ನೇರವಾಗಿ ಅಖಾಡಕ್ಕಿಳಿದಿದ್ದಾರೆ. ನಾಯಕತ್ವ ಬದಲಾವಣೆ ಯಾಗಬೇ
ಬೆಂಗಳೂರು, ಜ.1- ಬಿಬಿಎಂಪಿ ಗ್ರೇಟರ್ ಬೆಂಗಳೂರಾಗಿ ಬದಲಾಗುತ್ತಿದ್ದಂತೆ ಅದರ ಹಣಕಾಸಿನ ಸ್ಥಿತಿ ಅಧೋಗತಿಗೆ ಇಳಿದಿದೆ. ಜಿಬಿಎ ಬಳಿ ಪ್ರತಿವರ್ಷದಂತೆ ಕ್ಯಾಲೆಂಡರ್, ಡೈರಿ ಮುದ್ರಣ ಮಾಡಲು ಹಾಗೂ ಸಣ್ಣಪುಟ್ಟ ಖರ್ಚು ವೆಚ್ಚಗಳಿಗ
ಮುಂಬೈ, ಜ.1- ವಿವಾದಗಳ ನಡುವೆಯೂ ಭಾರಿ ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಚಿತ್ರದ ಸಿಕ್ವೇಲ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ.ದಿ ಕೇರಳ ಸ್ಟೋರಿ 2 ಚಿತ್ರೀಕರಣ ಪೂರ್ಣಗೊಂಡಿದ್ದ ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗು
ನವದೆಹಲಿ, ಜ.1- ಬರುವ ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾಗಳ ಮೇಲೆ ಹೊಸ ಸೆಸ್ ವಿಧಿಸಲಾಗುತ್ತಿದೆ. ಇದರಿಂದ ಅವುಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ. ತಂಬಾಕು ಮತ್ತು ಪ
ಬೆಂಗಳೂರು, ಜ.1- ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಹೊಸ ವರ್ಷದಲ್ಲಿ ಸಾಧನೆಯ ಮತ್ತಷ್ಟು ಮೈಲುಗಲ್ಲುಗಳನ್ನು ಸಾಧಿಸಲಿದೆ ಎಂಬ ಅಚಲ ವಿಶ್ವಾಸವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿದ್
-ವೈಷ್ಣವಿಹೊಸ ವರ್ಷ 2026 ಅನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾಯ್ತು. ಆದರೆ ಕಳೆದ ವರ್ಷದ ಕಡೆ ಗಮನ ಹರಿಸಿದರೆ ಸ್ಯಾಂಡಲ್ವುಡ್ನಲ್ಲಿ 230ಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆ ಆಗಿದ್ದರೂ, ಸ್ಟಾರ್ ನಟರುಗಳ ಚಿತ್ರಗಳ ಸಂಖ್ಯೆ
ಕನ್ನಡ ಸಿನಿಮಾರಂಗದ ಉದಯೋನ್ಮುಕ ನಾಯಕ ನಟರಲ್ಲಿನ ಭುವನ್ ಪೊನ್ನಣ್ಣ ಕೂಡ ಒಬ್ಬರು. ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರೋ ಭುವನ್ ಪೊನ್ನಣ್ಣ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.. ಸಿನಿಮಾ, ರಿಯಾಲಿಟಿ ಶೋ , ನ
ಬೆಂಗಳೂರು, ಜ.1- ಯಾರ್ದೋ ದುಡ್ಡು ಯಲ್ಲಮನ ಜಾತ್ರೆ ಎನ್ನುವಂತೆ ಯಾರೋ ಕುಣಿದು ಕುಪ್ಪಳಿಸಿ ಮೋಜು ಮಸ್ತಿ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಲಕ್ಷ ಲಕ್ಷ ಖರ್ಚು ಮಾಡಿದೆ. ಜಿಬಿಎಯ ಕೆಲ ಕಚೇರಿಗಳಲ್ಲಿ ಕಾಫಿ, ಟೀ ಕುಡಿಯಲು ಹಣ
ಬೆಂಗಳೂರು, ಜ.1- ಕಳೆದ 2025ನೇ ವರ್ಷದಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.14 ರಷ್ಟು ಹೆಚ್ಚು ಮಳೆಯಾಗಿದೆ. ಜನವರಿ ಒಂದರಿಂದ ಡಿಸೆಂಬರ್ 31ರ ನಡುವಿನ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 1153 ಮಿ.ಮೀ.ಆಗಿದ್ದು, ಕಳೆದ ಒಂದು ವರ್ಷದಲ್ಲ
ಬೆಂಗಳೂರು, ಜ.1- ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಗೊಂದಲಗಳು ಇತ್ಯರ್ಥವಾಗದೆ ಇರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈವರೆಗೂ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸದೇ ತಟಸ್ಥವಾಗಿರುವುದಕ್ಕೂ ಹಲವ
ಬೆಂಗಳೂರು, ಜ.1-ರಾಜ್ಯ ಸರ್ಕಾರವು ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ದರ್ಜೆ-3ರ ಮೇಲ್ವಿಚಾರ
ಮಂಗಳೂರು,ಜ.1- ಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ, ನ್ಯಾ.ಸಂತೋಷ್ ಹೆಗ್ಡೆ ಅವರ ಸೋದರ ಡಾ.ಎನ್.ವಿನಯ್ ಹೆಗ್ಡೆ(86) ಅವರು ಇಂದು ಬೆಳಗಿನಜಾವ ನಿಧನರಾಗಿದ್ದಾರೆ.ಶಿವಭಾಗ್
ಬೆಂಗಳೂರು,ಜ.1- ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವಿನ ಪ್ರಯಾಣದ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈ
ಬೆಳ್ತಂಗಡಿ,ಜ.1- ಶ್ರೀ ಕ್ಷೇತ್ರ ಧರ್ಮಸ್ಥಳವು ವಿವಿಧ ಭಗೆಯ ಹೂವು-ಎಲೆಗಳ ಅಲಂಕಾರದಿಂದ ಎಲ್ಲರ ಕಣನ ಸೆಳೆಯುತ್ತಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಬೆಂಗಳೂರಿನ ಭಕ್ತರಾದ ಗೋಪಾಲರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳ
ಬೆಂಗಳೂರು,ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು. ರಾಜ್ಯಾದ್ಯಂತ ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದು, ವರ್ಷದ ಮೊದಲ ದಿನ
ಶಬರಿಮಲೆ, ಜ. 1 (ಪಿಟಿಐ) ಮಕರವಿಳಕ್ಕು ಹಬ್ಬದ ನಡುವೆಯೂ ಶಬರಿಮಲೆ ಸನ್ನಿಧಾನದಲ್ಲಿ ಹೊಸ ವರ್ಷಕ್ಕೆ ಶಾಂತ ಸ್ವಾಗತ ದೊರೆಯಿತು, ಭದ್ರತಾ ಸಿಬ್ಬಂದಿ ಮತ್ತು ಭಕ್ತರು ಅಯ್ಯಪ್ಪ ದೇಗುಲದಲ್ಲಿ ಒಟ್ಟುಗೂಡಿ ನೂತನ ವರ್ಷ ಬರಮಾಡಿಕೊಂಡರು. ಸ
ಬೆಂಗಳೂರು,ಜ.1- ಕೆಲವು ಯುವಕ- ಯುವತಿಯರು ಕುಡಿದು ತೂರಾಟ, ಕಿರಿಕ್, ಅವಾಜ್, ಜಗಳ….ಇವು ಕಳೆದ ರಾತ್ರಿ ಬೆಂಗಳೂರು ನಗರದಲ್ಲಿ ಹೊಸವರ್ಷಾಚರಣೆ ಸಂದರ್ಭದಲ್ಲಿ ಕಂಡು ಬಂದ ದೃಶ್ಯಗಳು.ಪ್ರಮುಖ ಕೇಂದ್ರ ಬಿಂದುಗಳಾದ ಎಂಜಿ ರೋಡ್, ಬ್ರಿ
ನಿತ್ಯ ನೀತಿ : `ಬದಲಾಗುವ ಕ್ಷಣಗಳ ನಡುವೆ… ಬದಲಾಗುವ ಮನುಷ್ಯರ ನಡುವೆ… ಇದ್ದು ಮನಸ್ಸು ನೊಂದುಕೊಳ್ಳುವುದಕ್ಕಿಂತ ಮೌನವಾಗಿ ದೂರ ಸರಿಯುವುದರಿಂದ ಸ್ವಲ್ಪ ನೆಮದಿ ಆದ್ರೂ ಸಿಗುತ್ತದೆ’. ಪಂಚಾಂಗ : ಗುರುವಾರ, 01-01-2026ವಿಶ್ವಾವಸುನಾಮ ಸಂ
ಅಯೋಧ್ಯೆ, ಡಿ. 31 (ಪಿಟಿಐ) – ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ನೆನಪಿಗಾಗಿ ಇಲ್ಲಿನ ರಾಮ ದೇವಾಲಯ ಸಂಕೀರ್ಣದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಆರಂಭಿಸಲಾಗಿದೆ.ಗಣಪತಿ ಪೂಜೆ ಮತ್ತು ಮಂಡಲ ಪೂಜೆಯೊಂದ
ನವದೆಹಲಿ, ಡಿ.31- ಅಗ್ಗದ ಆಮದುಗಳನ್ನು ತಡೆಯಲು ಭಾರತ ಉಕ್ಕಿನ ಉತ್ಪನ್ನಗಳ ಮೇಲೆ 3 ವರ್ಷಗಳ ಕಾಲ ಸುಂಕ ವಿಧಿಸಿದೆ.ಸ್ಥಳೀಯವಾಗಿ ಸುರಕ್ಷತಾ ಸುಂಕ ಎಂದು ಕರೆಯಲ್ಪಡುವ ಈ ತೆರಿಗೆಯನ್ನು ಮೊದಲ ವರ್ಷದಲ್ಲಿ 12% ಮತ್ತು ನಂತರ ಎರಡನೇ ವರ್ಷದ
ವಾಷಿಂಗ್ಟನ್, ಡಿ.31- ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್. ಕೆನಡಿ ಅವರ ಮೊಮ್ಮಗಳು ಹಾಗೂ ಖ್ಯಾತ ಪತ್ರಕರ್ತೆ ಟಟಿಯಾನಾ ಶ್ಲೋ ಸ್ಬರ್ಗ್ ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.ಟಟಿಯಾನಾ ಇಂದು ಬೆಳಗ
ಬೆಂಗಳೂರು,ಡಿ.31- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಸಂಬಂಧ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಅಧಿಕಾರಿಗಳ ತಂಡ ಸ
ನವದೆಹಲಿ,ಡಿ.31- ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಕಾನೂನು ಬಾಹಿರ ವಾಗಿ ಸರ್ಕಾರಿ ನಿವೇಶನದಲ್ಲಿ ಮನೆ ಕಟ್ಟಿಸಿಕೊಂಡ ಹೊರಗಿನವರಿಗೆ ಯಾವ ನಿಯಮದಡಿ ಪುನರ್ವಸತಿಯನ್ನು ರಾಜ್ಯ ಸರ್ಕಾರ ಕಲ್ಪಿಸುತ್ತದೆ? ಎಂದು ಕೇಂದ್ರ ಸಚಿವ ವಿ.ಸ
ಬೆಂಗಳೂರು,ಡಿ.31- ಹೊಸ ವರ್ಷದ ಸಂಭ್ರ ಮಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿ
ಬೆಂಗಳೂರು,ಡಿ.31- ನಗರದ ಯಲಹಂಕ ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ಮನೆ ಕಟ್ಟಿದ ಸಂಬಂಧ ನಿರಾಶ್ರಿತರಿಗೆ ನೀಡಲಾಗಿರುವ ದಾಖಲೆಗಳ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್ಎಐ)ದಿಂದ ತನಿಖೆ ನಡೆಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ
ಬೆಂಗಳೂರು, ಡಿ.31- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ರಾತ್ರಿ ಮೆಟ್ರೋ ಸೇವೆಯನ್ನು ಮಧ್ಯ ರಾತ್ರಿವರೆಗೆ ವಿಸ್ತರಿಸಲಾಗಿದೆ.ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಆರ್ಸಿಎಲ್ ಹಸಿರು, ನೇರಳೆ ಹಾಗೂ ಹಳದಿ ಮಾರ್ಗದ ಮೆಟ್ರೋ
ಬೆಂಗಳೂರು,ಡಿ.31- ಹೊಸವರ್ಷಾಚರಣೆಯನ್ನು ಎಲ್ಲರೂ ಜವಾಬ್ದಾರಿಯುತವಾಗಿ ಆಚರಿಸಿ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸಂಭ್ರಮ
ಬೆಂಗಳೂರು,ಡಿ.31- ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ನಿಧನರಾದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗೆ ಮುಹೂರ್ತ ನಿಗದಿಪಡಿಸಲಿದ್ದು, ಸರ್ಕಾರ ಹಾಗು ಪ್ರತಿಪಕ್ಷಕ್ಕೆ ಅಗ್ನಿಪರೀ
ಲಕ್ನೋ, ಡಿ.31 ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ತಂದೆಯೊಬ್ಬ ತನ್ನ 13 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.ಅತ್ಯಾಚಾರ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ಲಾಮಾಬಾದ್, ಡಿ.31- ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ತನ್ನ ಸಹೋದರನ ಪುತ್ರನಿಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದಾರೆ ಎಂದು ವರದಿಯಾಗಿದೆ. ಮುನೀರ್ ಪುತ್ರಿ ಮಹ್ನೂರ್ ಡಿ.26 ರಂದು ತಮ ಸೋದರಸಂಬಂಧಿ ಅ
ಶ್ರೀನಗರ, ಡಿ. 31: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ದೇಶದ ಗಡಿ ನುಸುಳಲು 100 ಕ್ಕೂ ಹೆಚ್ಚು ಉಗ್ರರು ಗಡಿ ನುಸುಳಲು ಸಜ್ಜಾಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಭಾರಿ ಭದ್ರತೆ
ಚಿಕ್ಕಮಗಳೂರು,ಡಿ.31-ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25 ಸಾವಿರ ರೂ.ದಂಡ ವಿಧಿಸ
ನಂಜನಗೂಡು, ಡಿ.31– ನಗರದ ಹೊರವಲಯದ ಕೋರೆಹುಂಡಿಗೆ ತೆರಳುವ ರಸ್ತೆಯಲ್ಲಿ ಬೈಕ್ ಸಮೇತ ಯುವಕನೊಬ್ಬನ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲೂಕಿನ ರಾಂಪುರ ಗ್ರಾಮದ ನಿವಾಸಿ ಆದಿತ್ಯ(23) ಮೃತಪಟ್ಟ ಯುವಕ ಎಂದು ತಿಳಿದು
ಚಿಕ್ಕಮಗಳೂರು, ಡಿ.31- ಜಿಲ್ಲೆಯ ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ಕಪ್ಪು ಚಿರತೆ (ಬ್ಲ್ಯಾಕ್ ಪ್ಯಾಂಥರ್) ಕಾಣಿಸಿಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಮಾರು ಇಪ್ಪತ್ತು ವರ್ಷಗಳ ನಂತರ ಭದ್ರಾ ಅಭಯಾರಣ
ಬೆಂಗಳೂರು, ಡಿ.30 – ಜಿಬಿಎ ವ್ಯಾಪ್ತಿಯ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 18,496 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರ
ಬೆಂಗಳೂರು,ಡಿ.30- ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಕೊತ್ತನೂರು ಠಾಣೆ ಇನ್್ಸಪೆಕ್ಟರ್ ಚೇತನ್ ಕುಮಾರ
ಬೆಂಗಳೂರು,ಡಿ.30- ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್ನಲ್ಲಿ ವಲಸಿಗರ ಮನೆ ನಿರ್ಮಾಣ ತೆರವುಗೊಳಿಸಿದ ಬೆನ್ನಲ್ಲೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸಲಾಯಿತು. ಯಲಹಂ
ಬೆಂಗಳೂರು,ಡಿ.30- ಹೊಸವರ್ಷದ ಆಚರಣೆಗೆ ನಗರದ ಎಂಜಿ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹೊಸವರ್ಷಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ
ನವದೆಹಲಿ, ಡಿ. 30- ಪಿನಾಕಾ ಲಾಂಗ್ ರೇಂಜ್ ಗೈಡೆಡ್ ರಾಕೆಟ್ ( 120) ನ ಮೊದಲ ಹಾರಾಟ ಪರೀಕ್ಷೆಯನ್ನು ಒಡಿಶಾದ ಚಾಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.ಕುತೂಹಲಕಾರಿಯಾಗಿ, ಇಂದು ಮಧ್ಯಾಹ್
ಬೆಂಗಳೂರು, ಡಿ.30- ಕೋಗಿಲು ಕ್ರಾಸ್ ಬಳಿಯ ಫಕೀರ್ ಬಡಾವಣೆಯ ಅನಧಿಕೃತ ಮನೆ ತೆರವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೋಟ್ಯಂತರ ರೂ. ಬೆಲೆ ಬಾಳುವ ಜಾಗ ಹೊಡೆಯಲು ಭೂಗಳ್ಳರು ರೂಪಿಸಿದ್ದ ಷಡ್ಯಂತ್ರಕ್ಕೆ ಅಮಾಯಕರು ಬಲಿ
ಹುಬ್ಬಳ್ಳಿ,ಡಿ.30-ವೇಗವಾಗಿ ಹೋಗುತ್ತಿದ್ದ ಸಾರಿಗೆ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ,ಮಗಳು ಸಾವನ್ನಪ್ಪಿರುವ ಭೀಕರ ಘಟನೆ ಅಂಚಟಗೇರಿ ಬಳಿ ಇಂದು ನಡೆದಿದೆ.ಓವರ್ಟೇಕ್ ಮಾಡುವ ರಭಸದಲ್ಲಿ ಬಸ್
ಡೆಹ್ರಾಡೂನ್,ಡಿ.30- ಉತ್ತರಾಖಂಡದ ಅಲೋರಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ನೈನಿತಾಲ್ನ ರಾಮನಗರಕ್ಕೆ ಬಸ್ ತೆರಳುತ್ತಿದ್ದಾಗ ಭಿ
ಕಾರವಾರ, ಡಿ.30- ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿ
ನವದೆಹಲಿ, ಡಿ.30- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಕೋಗಿಲು ಅತಿಕ್ರಮಣಕಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು ತುಷ್ಟೀಕರಣದ ಶರವೇಗವನ್ನು ತೋರ್ಪಡಿಸಿದೆ ಎಂದು ಕೇಂದ್ರದ ಆಹ
ಹಾಸನ, ಡಿ.30-ನಗರದಲ್ಲಿ ಜ.24ರಂದು ನಡೆಯುವ ಜೆಡಿಎಸ್ ಬೃಹತ್ ಸಮಾವೇಶಕ್ಕೆ ಕನಿಷ್ಠ 2 ಲಕ್ಷ ಜನ ಸೇರಬೇಕು. ಕಾಂಗ್ರೆಸ್ ಮಾಡಿದ ಸಮಾವೇಶಕ್ಕಿಂತ ದೊಡ್ಡ ಸಮಾವೇಶ ಮಾಡುವ ಮೂಲಕ ಶಕ್ತಿ ಪ್ರದರ್ಶನವಾಗಬೇಕು ಎಂದು ಮಾಜಿ ಪ್ರಧಾನಿ ಹೆಚ
ನವದೆಹಲಿ, ಡಿ. 30 (ಪಿಟಿಐ) ಉತ್ತರಾಖಂಡ ರಾಜಧಾನಿಯಲ್ಲಿ ಜನಾಂಗೀಯವಾಗಿ ತ್ರಿಪುರದ ವಿದ್ಯಾರ್ಥಿಯೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಎನ್ಎಚ್ಆರ್ಸಿ ಡೆಹ್ರಾಡೂನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಎ
ನವದೆಹಲಿ, ಡಿ.30- ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ (ಬಿಎನ್ಪಿ) ಅಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನ ದೇಶ
ತಿರುವಲ್ಲೂರು, ಡಿ. 30: ಈ ಪ್ರಪಂಚದಲ್ಲಿ ಎಂತೆಂತಹ ಮಕ್ಕಳು ಇರುತ್ತಾರೆ ಎನ್ನುವುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ. ಕೋಟಿ ಕೋಟಿ ವಿಮೆ ಹಣಕ್ಕಾಗಿ ಜನದಾತನಿಗೆ ಮಕ್ಕಳು ಹಾವಿನಿಂದ ಕಚ್ಚಿಸಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ
ವಿಶ್ವಸಂಸ್ಥೆ, ಡಿ. 30 (ಪಿಟಿಐ) ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಮುಖ್ಯಸ್ಥರು 2026 ರ ಹೊಸ ವರ್ಷದ ಸಂದೇಶವನ್ನು ಹಿಂದಿ ಸೇರಿದಂತೆ ಇತರ ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ, ಇಂದಿನ ವಿಶ್ವ ನಾಯಕರು ವಿನಾಶದಲ್ಲಿ ಅಲ್ಲ, ಅಭಿವೃದ್ಧಿ
ಬೆಂಗಳೂರು,ಡಿ.30- ನಿರಂತರ ಏರುಗತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಕಳೆದ ಎರಡು ದಿನಗಳಿಂದ ಇಳಿಕೆಯಾಗುತ್ತಿವೆ. ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಆದರೂ ಪ್ರಸ್ತುತ ಮಾರುಕ
ಬೆಂಗಳೂರು,ಡಿ.30- ರಾಜ್ಯದೆಲ್ಲೆಡೆ ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ವೆಂಕಟೇಶ್ವರ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು.ಮಧ್ಯರಾತ್ರಿಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗ
ಢಾಕಾ, ಡಿ.30- ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ದೀರ್ಘಕಾಲದ ಮುಖ್ಯಸ್ಥೆ,ದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಗೌರವಹೊಂದಿದ್ದ ಖಲೀದಾ ಜಿಯಾ(80) ನಿಧನರಾಗಿದ್ದಾರೆ.ತಮ ಬದ್ಧ ವೈರಿ ಶೇಖ್ ಹಸೀನಾ ಜೊತೆಗೆ ದಶಕಗಳ ಕಾಲ
ನಿತ್ಯ ನೀತಿ : ಹಿಂದಕ್ಕೆ ನೋಡು ಅನುಭವ ಸಿಗುತ್ತೆ ಮುಂದಕ್ಕೆ ನೋಡು ಭವಿಷ್ಯ ಸಿಗುತ್ತೆ ಸುತ್ತಲೂ ನೋಡು ಸತ್ಯದ ಅರಿವಾಗುತ್ತೆ ನಿನ್ನೊಳಗೆ ನಿನ್ನನ್ನೇ ನೋಡು ಆತವಿಶ್ವಾಸ ಹೆಚ್ಚಾಗುತ್ತೆ..!! ಪಂಚಾಂಗ : ಮಂಗಳವಾರ, 30-12-2025 ವಿಶ್ವಾವಸು
ನವದೆಹಲಿ, ಡಿ.29- ಇಂದು ಬೆಳಿಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೂನ್ಯ ಗೋಚರತೆಯ ಮಂಜಿನ ಕಾರಣ ಕನಿಷ್ಠ 128 ವಿಮಾನ ಪ್ರಯಾಣಗಳನ್ನು ರದ್ದುಗೊಳಿಸ ಲಾಗಿದೆ ಮತ್ತು ಎಂಟು ವಿಮಾನಗಳನ್ನು ಬೇರೆಡೆಗ
ಚಾಮರಾಜನಗರ,ಡಿ.29- ರಾತ್ರಿ ಕರ್ತವ್ಯಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾ
ಬೆಂಗಳೂರು,ಡಿ.29– ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ ಸಲೀಂ ಅವರು ಆದೇಶಿಸಿದ್ದಾರೆ. ರಾಜ
ಬೆಂಗಳೂರು,ಡಿ.29- ರಾಜಧಾನಿ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ತೆರವು ಗೊಳಿಸಿದ ನಂತರ ಹೊಸದಾಗಿ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿ
ನವದೆಹಲಿ,ಡಿ.29- ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆ ಹಾಗೂ ಡೆಲಿವರಿ ಬಾಯ್ನನ್ನು ಬಂಧಿಸಿ 2.50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿ
ಬೆಂಗಳೂರು,29-ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ತಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀ
ಬೆಂಗಳೂರು,ಡಿ.29-ಹೊಸವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಬೇರೆಯವರಿಗೆ ತೊಂದರೆ ಕೊಟ್ಟರೆ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್
ಬೆಂಗಳೂರು,ಡಿ.29- ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟೀಕೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕೋಗಿಲು ಕ್ರಾಸ್ ಬಳಿ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸಂತ್ರಸ್ಥರಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪ
ಬೆಂಗಳೂರು, ಡಿ.29- ಬೇಲಿಯೇ ಎದ್ದು ಹೊಲ ಮೇಯ್ದಂತೆ ರಾಷ್ಟ್ರೀಕೃತ ಬ್ಯಾಂಕಿನ ಮ್ಯಾನೇಜರ್ ಒಬ್ಬರು ತಮ ಗ್ರಾಹಕರನ್ನು ನಂಬಿಸಿ ಅವರ ಹೆಸರಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಚಿನ್ನಾಭರಣ ಅಡಮಾನ ಸಾಲ ಪಡೆದು, ವಂಚಿಸ
ಕಾರವಾರ,ಡಿ.29- ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಾರವಾರದ ರವೀಂದ್ರನಾಥ ಠಾ
ನವದೆಹಲಿ, ಡಿ.29- ಭಾರತದ ಏಳನೇ ಅತಿದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾ ಎಂಬ ಖ್ಯಾತಿಗೆ ರಣವೀರ್ ಸಿಂಗ್ ನಟನೆಯ ಧುರಂಧರ್ ಚಿತ್ರ ಪಾತ್ರವಾಗಿದೆ.ಕೇವಲ 24 ದಿನಗಳಲಿ ಈ ಚಿತ್ರವು ಜಾಗತಿಕವಾಗಿ 1,050 ಕೋಟಿ ರೂ.ಗಳ ಲಾಭದ ಗಡಿ ದಾಟಿ, ಇದುವರ
ವಾಷಿಂಗ್ಟನ್, ಡಿ.29- ರಷ್ಯಾ ಉಕ್ರೇನ್ ನಡುವಿನ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ತನ್ನ ಖಾಸಗಿ ನ
ಚೆನ್ನೈ, ಡಿ.29- ತಮಿಳುನಾಡಿನ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ಜಾರಿ ಬಿದ್ದಿದ್ದಾರೆ.ಅವರು ಮಲೇಷ್ಯಾದಲ್ಲಿ ತಮ್ಮ ನಟನೆಯ ಕೊನೆ ಚಿತ್ರ ಜನ ನಾಯಗನ್ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ
ವಿಶಾಖಪಟ್ಟಣಂ, ಡಿ. 29 (ಪಿಟಿಐ) ಇಲ್ಲಿಂದ ಸುಮಾರು 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊ
ತಿ.ನರಸೀಪುರ,ಡಿ.29-ಯುವತಿಯೊಬ್ಬಳು ಕಾಣೆಯಾದ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡರು ಯುವಕನೊಬ್ಬನಿಗೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಭಯಭೀತನಾದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು
ಚಿಕ್ಕಮಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಫಿನಾಡಿನ ರೆಸಾರ್ಟ್ಗಳು, ಹೋಟೆಲ್ಗಳು, ಹೋಂಸ್ಟೇಗಳಲ್ಲಿ ಬುಕ್ಕಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ರಾಜ್ಯದ ಜನತೆ ಸಜ್ಜಾಗುತ

19 C