ಲಖ್ನೋ,ಜ.12- ಮೊಟ್ಟೆ ಕರಿ ಮಾಡಿಕೊಡದ ಹೆಂಡ್ತಿ ವರ್ತನೆಗೆ ಬೇಸತ್ತು ತಾನೇ ಮೊಟ್ಟ ಫ್ರೈ ತಯಾರಿಸಿದ್ದಕ್ಕೆ ಕುಪಿತಗೊಂಡ ಪತ್ನಿ ಬೀದಿಗಿಳಿದು ಜಗಳವಾಡಿದ್ದು, ನೊಂದ ಪತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರು
ಬೆಂಗಳೂರು,ಜ.12- ಗೃಹಲಕ್ಷ್ಮಿ ಹಣ ಬಿಡುಗಡೆ ವಿಳಂಬವಾಗುತ್ತಿರುವುದರ ಹಿನ್ನೆಲೆಯಲ್ಲಿ ಆಡಳಿತರೂಢಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದ್ದು, ಹುಬ್ಬಳ್ಳಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್
ಬೆಂಗಳೂರು,ಜ.12- ಸುಗ್ಗಿಹಬ್ಬ ಸಂಕ್ರಾಂತಿಗೆ ರಾಜ್ಯದೆಲ್ಲೆಡೆ ಈಗಾಗಲೇ ಕಳೆಗಟ್ಟಿದ್ದು, ತಯಾರಿ ಭರ್ಜರಿಯಿಂದ ನಡೆಯುತ್ತಿದ್ದು, ಮಾರುಕಟ್ಟೆಗೆ ಲೋಡ್ಗಟ್ಟಲೆ ಕಬ್ಬು, ಗೆಣಸು, ಕಡಲೆಕಾಯಿ, ಅವರೆಕಾಯಿ ಬರುತ್ತಿದೆ. ಹಬ್ಬಕ್ಕೆ ಮೂರ
ಬೆಂಗಳೂರು,ಜ.12- ನಗರದಲ್ಲಿ ಸಾಫ್ಟ್ ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಸಂಭವಿಸಿದಂತೆ ಆಕೆಯ ಮೊಬೈಲ್ ನೀಡಿದ ಸುಳಿವಿನಿಂದ ಕೊಲೆ ಎಂಬುವುದು ದೃಡಪಟ್ಟಿದೆ.ಪ್ರತಿಷ್ಠಿತ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ
ಬೆಂಗಳೂರು,ಜ.12- ಮೊದಲೇ ಒಡೆದ ಮನೆಯಂತಾ ಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮತ್ತೊಂದು ಹೊಸ ಅಗ್ನಿಪರೀಕ್ಷೆ ಎದುರಾಗಿದೆ. ಅದೇನೆಂದರೆ ಕೇಂದ್ರ ಸರ್ಕಾರ ಇತ್ತೀಚಿಗೆ ಸಂಸತ್ತಿನ ಉಭಯ ಸದನಗಳಲ್ಲಿ ನರೇಗಾ ಯೋ
ಬೆಂಗಳೂರು, ಜ.12- ಅಧಿಕಾರ ಹಂಚಿಕೆಯ ಗೊಂದಲಗಳು ತ್ರಿಶಂಕುಸ್ಥಿತಿಯಲ್ಲಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ
ಅಹಮದಾಬಾದ್, ಜ. 12- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಅಹಮದಾಬಾದ್ನಲ್ಲಿರುವ ಸಬರಮತಿ ಆಶ್ರಮಕ್ಕೆ ಭೇಟಿ ರಾಷ್ಟ್ರಪಿತ ಮಹಾತ ಗಾಂಧಿ ಅವರ ಆಶೀರ್ವಾದ ಪಡೆದರು. ನಂತರ
ಬೆಂಗಳೂರು, ಜ.12- ಅಧಿಕಾರ ಹಂಚಿಕೆಯ ಸಂಬಂಧ ಪಟ್ಟಂತೆ ಅಗತ್ಯವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ
ಬೆಂಗಳೂರು, ಜ.12- ಅಕ್ರಮ ಗಣಿಗಾರಿಕೆಯ ಮೂಲಕ ವಿಶ್ವದಲ್ಲೇ ಕುಖ್ಯಾತಿ ಗಳಿಸಿದಂತಹ ಲೂಟಿ ಮಾಡಿರುವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಯವರು ಮೊದಲು ಹೊರ ಹಾಕಿದ್ದರು. ಈಗ ಅವರ ಜೊತೆಯಲ್ಲೇ ಕೈಜೋಡಿಸಿದ್ದಾರೆ. ಇದು ಏಕೆ ? ಜನಾರ್ದನ
ನವದೆಹಲಿ, ಜ.12- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಿಗೆ ಜೂ.30 ರೊಳಗೆ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್
ತಿರುವನಂತಪುರಂ,ಜ.12- ರಾಜ್ಯ ಸಾರಿಗೆ ಎಲೆಕ್ಟ್ರಿಕ್ ಬಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಂದು ಹಸೆಮಣೆ ಏರಬೇಕಿದ್ದ ವರ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಶ್ರೀಕಾರ್ಯಂನಲ್ಲಿ ನಡೆದಿದೆ.ಮೃತನನ್ನು ಚೆಂಪಝಂತಿ ಚೆಲ್
ಬೆಂಗಳೂರು,ಜ.12- ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಿಂದ ಅಂಗೀಕಾರ ಪಡೆದು ಸರ್ಕಾರ ಕಳುಹಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ-2025 ಕ್ಕೆ
ಹೈದರಾಬಾದ್,ಜ.12-ವೃದ್ಧರೊಬ್ಬರು ಸಾವಿಗೆ ಮುನ್ನವೇ ಸ್ವಂತ ಸಮಾಧಿ ನಿರ್ಮಿಸಿಕೊಂಡು ಈಗ ಪ್ರಣಬಿಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.ಲಕ್ಷಿಪುರಂ ಗ್ರಾಮದ ನಿವಾಸಿ ನಕ್ಕ ಇಂದ್ರಯ್ಯಂಬುವವರು ಈ ಘಟನೆಯಿಂದ ಗಮನ ಸೆಳೆದಿದ್ದ
ಬೆಂಗಳೂರು, ಜ.12- ದೆಹಲಿಯಲ್ಲಿ ನಡೆದ ಒಪ್ಪಂದದಂತೆ ತಮಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲೇಬೇಕು ಎಂದು ಪಟ್ಟು ಹಿಡಿದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಕ್ರಾಂತಿಯ ಬಳಿಕ ಸಿಡಿದೇಳುವ ಸಾಧ್ಯತೆ ಕಂಡು ಬಂದಿದೆ. ಮುಖ
ಬೆಂಗಳೂರು,ಜ.12-ಅಮೂಲ್ಯ ಲೋಹವೆಂದೇ ಪರಿಗಣಿಸುವ ಚಿನ್ನ-ಬೆಳ್ಳಿ ಬೆಲೆ ನಾಗಾಲೋಟದಲ್ಲಿ ಏರಿಕೆಯಾಗುತ್ತಿದ್ದು, ಇಂದು ಸಾರ್ವಕಾಲಿಕ ದಾಖಲೆ ನಿರ್ಮಿಸಿವೆ. ಶುದ್ದ ಚಿನ್ನ ಪ್ರತಿ ಗ್ರಾಂಗೆ 14 ಸಾವಿರದ ಗಡಿದಾಟಿದ್ದರೆ, ಬೆಳ್ಳಿ ಪ್ರತಿ
ಚೆನ್ನೈ, ಜ. 12 (ಪಿಟಿಐ) ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ವಿಜಯ್ ಅವರು ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಎದುರಿಸಿದರು. ಸಿಬಿಐ ವಿಚಾರಣೆಗಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಇಂದು ದೆಹಲಿಗ
ಬೆಂಗಳೂರು, ಜ.12- ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ಶೀತಗಾಳಿಯಿಂದ ಚಳಿಯ ಅನುಭವ ಹೆಚ್ಚಾಗಿದ್ದರೆ, ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಮೋಡ ಕವಿದ ವಾತಾವರಣ ಆಗಾಗ್ಗೆ ಬೀಸುವ ತಂಪಾದ ಗ
ಬೆಂಗಳೂರು,ಜ.12-ಪರೀಕ್ಷಾ ಅಕ್ರಮ ತಡೆಯಲು ಶಿಕ್ಷಣ ಇಲಾಖೆ ಹಲವು ಸುಧಾರಣ ಕ್ರಮ ಕೈಗೊಂಡರೂ ಸಹ ವಂಚಕರು ತಮ ಕರಾಮತ್ತು ತೋರಿ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದು,ಪ್ರಕರಣಕ್ಕೆ ಸಂಬ
ನವದೆಹಲಿ, ಜ.12- ಭಾರತದ ವಿಶ್ವಾಸಾರ್ಹ ಕಾರ್ಯನಿರತ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಪಿಎಸ್ಎಲ್ವಿ) ಇಂದು ಯಶಸ್ವಿಯಾಗಿ ಪ್ರಬಲ ಪುನರಾಗಮನ ಸಾಧಿಸುವ ಮೂಲಕ ಕಳೆದ ವರ್ಷದ ಹಿನ್ನಡೆಯಿಂದ ಹೊರ ಬಂದಿದೆ. ಪಿಎಸ್
ನಿತ್ಯ ನೀತಿ : ಹೆತ್ತವರ ದುಡಿಮೆಯಲ್ಲಿ ಕುಳಿತು ತಿನ್ನುವುದಕ್ಕಿಂತ ನಾವು ದುಡಿದು ಹೆತ್ತವರನ್ನು ಕೂರಿಸಿ ತಿನ್ನುವಷ್ಟು ಅದೃಷ್ಟವಂತರಾದರೆ ಸಾಕು… ಪಂಚಾಂಗ : ಸೋಮವಾರ, 12-01-2026ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ
ಮಂಗಳೂರು, ಜ.11- ರಾಜ್ಯದಲ್ಲಿ ಕುರ್ಚಿಗಾಗಿ ಯಾವುದೇ ಕಾಳಗ ನಡೆಯುತ್ತಿಲ್ಲ. ಈ ವಿಚಾರವಾಗಿ ಅನಗತ್ಯವಾದ ಚರ್ಚೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿ
ಬೆಂಗಳೂರು,ಜ.11- ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ.2025ನೇ ಸಾಲಿನ ವಿಶೇಷ ಪ್ರಶಸ್ತಿಯನ್ನು ಈ ಬಾರಿ ಹಿರಿಯ ಪತ್ರಕರ್ತೆ ಸರಿತಾ ರೈ ಅವರಿಗೆ ನೀಡಲಾಗುತ್ತಿದ್ದು, ಒಂದ
ಇಸ್ಲಮಾಬಾದ್, ಜ.11- ಪಾಕಿಸ್ತಾನ ಸೇನೆಯು ಎಲ್ಇಟಿ ಜೊತೆಗಿನ ಸ್ಪಷ್ಟ ಸಂಬಂಧವನ್ನು ಲಷ್ಕರ್-ಎ-ತೈಬಾದ ನಾಯಕರೊಬ್ಬರು ಒಪ್ಪಿಕೊಂಡಿದ್ದು, ಪಾಕ್ ಸೇನೆಯು ನಡೆಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತನಗೆ ನಿಯಮಿತವಾಗಿ ಆಹ್ವಾನಗಳ
ನವದೆಹಲಿ, ಜ. 11- ವೃದ್ಧ ವೈದ್ಯ ದಂಪತಿಯನ್ನು ಒಂದು ವಾರಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 14 ಕೋಟಿ ರೂ.ಗಳನ್ನು ವಂಚಕರು ದೋಚಿರುವ ಘಟನೆ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ನಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ
ಪತ್ತನಂತಿಟ್ಟ, ಜ.11-ಕೇರಳ ರಾಜ್ಯದ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.ಇಂದು ಬೆಳಿಗ್ಗೆ ಪಾಲಕ್ಕಾಡ್ನಲ್ಲಿ ಬಂಧಿಸಿ ವಶಕ್ಕೆ ಪಡ
ಬೆಂಗಳೂರು,ಜ.11- ಕೌಟುಂಬಿಕ ಕಲಹದಿಂದ ಮನನೊಂದಿದ್ದ ದಾವಣಗೆರೆ ಮಹಾನಗರಪಾಲಿಕೆಯ ಮಾಜಿ ಸದಸ್ಯಹಾಗೂ ಬಿಜೆಪಿ ಮುಖಂಡರೊಬ್ಬರು ತಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹದಡಿ ಪೊ
ನವದೆಹಲಿ, ಜ. 11- ಭಾರತದ ಮೇಲೆ ನಂಬಿಕೆ ಇಡಿ ಇದು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್
ನವದೆಹಲಿ, ಜ. 11 (ಪಿಟಿಐ) ವ್ಯಾಪಾರ, ಹೂಡಿಕೆ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ರಕ್ಷಣೆಯಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ನಡುವ
ಬೆಂಗಳೂರು,ಜ.11- ಚಾಲಕನ ನಿಯಂತ್ರಣ ತಪ್ಪಿದ ಕ್ಯಾಬ್ ರಸ್ತೆಬದಿಯ ಬ್ಯಾರಿಕೇಡ್ಗೆ ಅಪ್ಪಳಿಸಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೈಸ್ ರಸ್ತೆಯ ವರಹಾಸಂದ್ರ ಜಂಕ್ಷನ್ ಬಳಿ ಇಂದು ಮುಂಜಾನೆ ನಡೆದಿದೆ. ತುಮ
ಸೋಮನಾಥ, ಜ. 11- ನಮ್ಮ ಪೂರ್ವಜರು ಒಂದು ಸಾವಿರ ವರ್ಷಗಳ ಹಿಂದೆ ಸೋಮನಾಥ ದೇವಾಲಯಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದರು ಎಂದು ಸೋಮನಾಥ ಸ್ವಾಭಿಮಾನ್ ಪರ್ವ್ನಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಆಕ್ರಮಣಕಾರರು ದೇವಾ
ಬೆಂಗಳೂರು, ಜ.11- ಅಧಿಕಾರ ಹಂಚಿಕೆಯ ನಡುವೆಯೂ ಅಧಿಕಾರ ಹಂಚಿಕೆಯ ಗೊಂದಲದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ ತಿಂಗಳಿನಲ್ಲಿ ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಸರ್ವಸಿದ್ಧತೆಗಳನ್ನು ಆರಂಭಿಸಿದ್ದಾರೆ. ಸಂಕ್ರಾಂತಿ
ಚಿತ್ರದುರ್ಗ,ಜ.11- ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತಗಳಲ್ಲಿ ನಾಲ್ವರು ಯುವಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಹಿರಿಯೂರು ತಾಲ್ಲೂಕಿನ ಹಿಂಡಸಗಟ್ಟೆ ಗ್ರಾಮದ ಬಳಿ ರಾತ್ರಿ ಲಾರಿಯೊಂದು ಕಾರಿಗ
ಸೋಮನಾಥ, ಜ. 11 (ಪಿಟಿಐ) ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ ಮೆರವಣಿಗೆ ಶೌರ್ಯ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡ
ಸಿಂಗಾಪುರ, ಜ. 11 (ಪಿಟಿಐ) ಏಷ್ಯಾದಲ್ಲಿ ಹಡಗುಗಳ ವಿರುದ್ಧ ಕಡಲ್ಗಳ್ಳತನ ಮತ್ತು ಸಶಸ್ತ್ರ ದರೋಡೆಯನ್ನು ಎದುರಿಸುವ ಪ್ರಾದೇಶಿಕ ಸಹಕಾರ ಒಪ್ಪಂದದ ಸ್ಥಾಪಕ ಸದಸ್ಯ ಭಾರತ, ಸಿಂಗಾಪುರ ಮೂಲದ ಗುಂಪಿನ ಮಾಹಿತಿ ಹಂಚಿಕೆ ಕೇಂದ್ರದೊಂದಿಗೆ
ಚಿಕ್ಕಮಗಳೂರು,ಜ.11- ಚಾರ್ಮಾಡಿಘಾಟ್ನಲ್ಲಿ ರಸ್ತೆ ಬಿಟ್ಟು ಕದಲದ ಕಾಡಾನೆ ಇಂದು ಕೂಡ ನಿಂತಲ್ಲೇ ನಿಂತು ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ತೊಂದರೆ ನೀಡಿದೆ. ಚಾರ್ಮಾಡಿ ಘಾಟಿಯ 2ನೇ ಹಾಗೂ 3ನೇ ತಿರುವಿನ ನಡುವಿನ ರಸ್ತೆಯಲ್ಲಿ ಶನ
ಗದಗ,ಜ.11-ಮನೆಯೊಂದನ್ನು ಕಟ್ಟಲು ಅಡಿಪಾಯಕ್ಕೆ ಮಣ್ಣು ಅಗೆಯುವಾಗ ತಂಬಿಗೆಯಲ್ಲಿ ಚಿನ್ನದ ನಣ್ಯ ,ಆಭರಣ,ವಿಗ್ರಹಗಳಿಂದ ಕೂಡಿದ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರು ವಾರದ ಹಿಂದೆಯಷ್ಟೇ ತಮ ಹಳೆ ಮನೆ ಕೆಡವಿ ಹೊ
ಸೋಮನಾಥ, ಜ. 11 (ಪಿಟಿಐ) ಮೈ ಕೊರೆಯುವ ಚಳಿಯಲ್ಲೂ ಸಾವಿರಾರು ಭಕ್ತರು ಸೋಮನಾಥ ದೇವಾಲಯ ಸಂಕೀರ್ಣದಲ್ಲಿ ನೆರೆದಿದ್ದರು, ಬೆರಗುಗೊಳಿಸುವ ಪಟಾಕಿಗಳು, ಅಲಂಕಾರಗಳು ಮತ್ತು ಧಾರ್ಮಿಕ ಉತ್ಸಾಹದೊಂದಿಗೆ ಡ್ರೋನ್ ಪ್ರದರ್ಶನವು ಪ್ರಾಚೀನ
ನಿತ್ಯ ನೀತಿ : ಯಾವುದೂ ಶಾಶ್ವತವಲ್ಲ, ಹೆಚ್ಚು ಒತ್ತಡಕ್ಕೆ ಒಳಗಾಗಬೇಡಿ. ಏಕೆಂದರೆ ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ಅದು ಬದಲಾಗುತ್ತದೆ. ಪಂಚಾಂಗ : ಭಾನುವಾರ, 11-01-2026 ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ ಶಿಶ
ಬೆಂಗಳೂರು,ಜ.10- ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಮನ್ರೇಗಾ ಯೋಜನೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದ್ದ ಹಿನ್ನೆಲೆಯಲ್ಲಿ ಕಡಿವಾಣ ಹಾಕಲು ತಿದ್ದುಪಡಿ ಮಾಡಲಾಗಿದೆ ಎಂದು ಕೇಂದ್
ಬೆಂಗಳೂರು,ಜ.10-ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮದುವೆಯಾದ ವ್ಯಕ್ತಿ ಮಗುವಾದ ಬಳಿಕ ಚಿನ್ನಾಭರಣ ಸೇರಿದಂತೆ 36 ಲಕ್ಷ ರೂ. ಹಣ ಪಡೆದುಕೊಂಡು ಪರಾರಿಯಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ
ಬೆಂಗಳೂರು,ಜ.10- ಆಹಾರ ಮತ್ತು ಆತಿಥ್ಯ ವಲಯದಲ್ಲಿ ಬೆಟ್ಟದಷ್ಟು ಅವಕಾಶಗಳಿದ್ದು, ಅದರ ಸದ್ಬಳಿಕೆ ಮಾಡಿಕೊಳ್ಳಬೇಕೆಂದು ಫಸ್ಟ್ ಸರ್ಕಲ್ನ ಮುಖ್ಯ ಮಾರ್ಗದರ್ಶಕ ಜಯರಾಂ ರಾಯಪುರ ತಿಳಿಸಿದರು. ಫಸ್ಟ್ ಸರ್ಕಲ್ ಅರಮನೆ ಮೈದಾನದಲ್ಲ
ಬೆಂಗಳೂರು,ಜ.10- ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ
ನವದೆಹಲಿ,ಜ.10- ಕರ್ನಾಟಕದಲ್ಲಿ ಕ್ರೀಡಾ ಮೂಲಸೌಕರ್ಯಕ್ಕೆ ಪ್ರಮುಖ ಉತ್ತೇಜನ ನೀಡುವ ಸದುದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿಶೇಷ ಕಾಳಜಿಯಿಂದಾಗಿ ಮಂಡ್ಯ ಜಿಲ್ಲೆಗೆ ಬಹುಪಯೋಗಿ ಕ್ರೀಡಾ ಸೌಲಭ್ಯ ನಿರ್ಮ
ಬೆಂಗಳೂರು,ಜ.10- ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಿಯನ್ನು ಕಲಿಯಬೇಕು ಎಂಬ ವಿಧೇಯಕವನ್ನು ಕಡ್ಡಾಯಗೊಳಿಸದಂತೆ ಕೇರಳದ ಕಾಂಗ್ರೆಸ್ ನಾಯಕರಿಗೆ ಅಲ್ಲಿನ ಸರ್ಕಾರದ ಮೇಲೆ ಒತ್ತಡ ಹೇರಲು ಮುಖ್ಯಮಂತ್ರಿ ಸಿದ್ದ
ಹುಬ್ಬಳ್ಳಿ,ಜ.10- ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ. ಐಪಿಎಸ್
ಬೆಂಗಳೂರು,ಜ.10-ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಮಂದಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿ
ಮುಂಬೈ.ಜ.10– ಗೋರೆಗಾಂವ್ ಉಪನಗರದ ಭಗತ್ಸಿಂಗ್ ಪ್ರದೇಶದಲ್ಲಿ ಮುಂಜಾನೆ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಹರ್ಷದಾ ಪವಾಸ್ಕರ್ (19), ಕುಶಾಲ್ ಪವಾಸ್ಕ
ಬೆಂಗಳೂರು,ಜ.10- ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿಶೇಷ ರೈಲು ಸೇವೆಯನ್ನು ಕಲ್ಪಿಸಲಾಗಿದೆ. ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಮತ್ತು ಸುಗಮ ಪ
ಪಾಟ್ನಾ,ಜ.10- ಪ್ಯಾಕ್ ಮಾಡಿದ ಆಹಾರ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಿದ್ದು, ಜನಸಾಮಾನ್ಯರು ಇದರ ಬಗ್ಗೆ ಎಚ್ಚರಿಕೆಯಿಂದ ಇರಬೇಕೇಂದು ನ್ಯೂಟ್ರಿನೆಟ್-ಸ್ಯಾಂಟೆ ಅಧ್ಯಯನದ ಸಂಶೋಧನೆ ತಿಳಿಸಿದೆ. ಕ್ಯಾನ್ಸರ್ ನಡ
ಬೆಂಗಳೂರು,ಜ.10- ಪರಿಸರ ರಕ್ಷಣೆ ಮಾಡದಿದ್ದರೆ ಮುಂದೆ ದೊಡ್ಡ ಮಟ್ಟದ ಗಂಡಾಂತರವನ್ನು ಎದುರಿಸಬೇಕಾಗುತ್ತದೆ. ಉದ್ಯಾನ ನಗರಿಯಾಗಿದ್ದ ಬೆಂಗಳೂರು ಇದೀಗ ಅದ್ವಾನ ನಗರವಾಗಿದೆ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು. ಫಸ್ಟ್
ಬೆಂಗಳೂರು, ಜ.10- ಅಕ್ರಮವಾಗಿ ಒಳನುಸುಳಿರುವ ಬಾಂಗ್ಲಾ ನಿವಾಸಿಗಳಿಗೆ ವಾಸಕ್ಕೆ ಮನೆ ನೀಡುವ ಮಾಲೀಕರ ವಿರುದ್ಧವೂ ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಸ
ಬೆಂಗಳೂರು, ಜ.10- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವಿನ ಆರೋಪ-ಪ್ರತ್ಯಾರೋಪಗಳು ಶಿಷ್ಟಚಾರದ ಮಿತಿ ದಾಟಿದ್ದು, ಇಬ್ಬರು ನಾಯಕರ ಪರ ವಕಾಲತ್ತು ವಹಿಸುವ ಆ ಪಕ್ಷಗಳ ಸಾಮಾಜಿ
ವಾಷಿಂಗ್ಟನ್, ಜ.10- ಅಮೆರಿಕ ನಿಯಂತ್ರಿತ ಹೊಸ ಚೌಕಟ್ಟಿನಡಿಯಲ್ಲಿ ಭಾರತಕ್ಕೆ ವೆನೆಜುವೆಲಾದ ತೈಲವನ್ನು ಖರೀದಿಸಲು ಅವಕಾಶ ನೀಡಲು ಸಿದ್ಧ ಎಂದು ಶ್ವೇತಭವನ ಸೂಚಿಸಿದೆ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್
ನಾಗ್ಪುರ, ಜ. 10 (ಪಿಟಿಐ) ಬಿಜೆಪಿಯ ಸಿದ್ಧಾಂತವು ತನ್ನ ಅನುಯಾಯಿಗಳಿಗೆ ಜಾತಿ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಕೆಲಸ ಮಾಡುವಂತೆ ಕಲಿಸುತ್ತದೆ ಮತ್ತು ಅದು ಮುಸ್ಲಿಮರ ವಿರುದ್ಧವಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರ
ಇಸ್ಲಾಮಾಬಾದ್, ಜ.10 : ವೆನೆಜುವೆಲಾ ಅಧ್ಯಕ್ಷರನ್ನು ಅಪಹರಿಸಿದ ಮಾದರಿಯಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಕಿಡ್ನಾಪ್ ಮಾಡಬೇಕು ಎಂದು ಪಾಕ್ ಹೇಳಿದೆ. ನರ ರಾಕ್ಷಸ ಇಸ್ರೇಲ್ ಪ್ರಧಾನಿ ಬೆಂಜಮಿನ
ಕೌಲಾಲಂಪುರ,ಜ.10-ಮಲೇಷ್ಯಾ ಓಪನ್ ಸೂಪರ್ ಸೀರಿಸ್ನ ಮಹಿಳಾ ಸಿಂಗಲ್್ಸಸೆಮಿಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ ವಿರುದ್ಧ ಭಾರತದ ಪಿ ವಿ ಸಿಂಧು ಸೋಲುಕೊಂಡಿದ್ದಾರೆ.ಪಂದ್ಯಾವಳಿಯಲ್ಲಿ ಅದ್ಭುತ ಗೆಲುವಿನ ಓಟದ ಮೂಲಕ ಗಮನ ಸೆಳೆ
ನವದೆಹಲಿ, ಜ. 10 (ಪಿಟಿಐ) ಸೋಮನಾಥ ಸ್ವಾಭಿಮಾನ ಪರ್ವದ ಭಾಗವಾಗಿ ನಡೆಯುವ ಆಚರಣೆಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಗುಜರಾತ್ನ ಸೋಮನಾಥಕ್ಕೆ ಆಗಮಿಸಿ ಓಂಕಾರ ಮಂತ್ರ ಪಠಣ ಮಾಡಲಿದ್ದಾರೆ. ಸೋಮನಾಥ ಸ್ವಾಭಿಮಾನ
ನಿತ್ಯ ನೀತಿ : ಯಾವಾಗಲೂ ಏಕಾಂಗಿಯಾಗಿ ಬದುಕಲು ಸಿದ್ಧರಾಗಿರಿ, ಕೆಲವು ಜನರು ಇದ್ದಕ್ಕಿದ್ದಂತೆ ಬದಲಾಗುತ್ತಾರೆ. ಇಂದು ನೀವು ಅವರಿಗೆ ಮುಖ್ಯ. ನಾಳೆ ನೀವು ಅವರಿಗೆ ಏನೂ ಅಲ್ಲ ಮತ್ತು ಅದೇ ನಿಜ ಜೀವನ. ಪಂಚಾಂಗ : ಶನಿವಾರ, 10-01-2026 ವಿಶ್ವಾ
ಬೆಂಗಳೂರು, ಜ.9- ಕನ್ನಡಿಗರು ಹೆಮೆ ಪಡುವಂತಹ ವಿಚಾರವೊಂದು ಹೊರ ಬಿದ್ದಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಾಯಕ ನಟರಾಗಿ ನಟಿಸಿದ್ದ ಕಾಂತಾರ; ಚಾಪ್ಟರ್ 1 ಚಿತ್ರ ಆಸ್ಕರ್ ಅಂಗಳಕ್ಕೆ ಕಾಲಿರಿಸಿದೆ. ಭಾರತೀಯ ಚಿತ್ರರಂಗದಲ್ಲಿ ಭಾರ
ಬೆಂಗಳೂರು,ಜ.9- ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪದವಿ ಪಡೆದವರಿಗೆ ಆರ್ಥಿಕ ನೆರವು ನೀಡುವ ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯಡಿಯಲ್ಲಿ ಸುಮಾರು ಮೂರು ಲಕ್ಷ ಫಲಾನುಭವಿಗಳಿದ್ದರೂ, ಉ
ಚೆನ್ನೈ, ಜ. 9 (ಪಿಟಿಐ)- ನಟ ಕಮ್ ರಾಜಕಾರಣಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವುದರಿಂದ ಚಿತ್ರ ಬಿಡುಗಡೆಗೆ ಎದುರಾಗಿದ್ದ ಅಡ್ಡಿ ಆತಂಕ ದ
ಕೈವ್, ಜ. 9 (ಎಪಿ) – ರಷ್ಯಾ ಪಡೆಗಳು ತಡರಾತ್ರಿಯವರೆಗೆ ಉಕ್ರೇನ್ ಮೇಲೆ ಡ್ರೋನ್ಗಳು ಮತ್ತು ಕ್ಷಿಪಣಿಗಳ ದಾಳಿಗಳ ಮಳೆ ಸುರಿಸಿದೆ.ಈ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಕನಿಷ್ಠ 16 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿ
ಬೆಂಗಳೂರು,ಜ.9- ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕಪಾಠ ಕಲಿಸುವ ದಿನ ಬಹಳ ದೂರವಿಲ
ಬೆಂಗಳೂರು, ಜ.9- ರಾಜ್ಯ ಸರ್ಕಾರದಿಂದ ನೀಡುವ 2020 ಹಾಗೂ 2021ನೇ ಸಾಲಿನ ಪ್ರತಿಷ್ಠಿತ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಲ್ ಮತ್ತು ಡಾಕ್ಟರ್ ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. 2020ರ ಸಾಲಿನ ಡಾ.ರಾಜ್ಕುಮಾರ್ ಪ್ರಶ
ಬೆಂಗಳೂರು, ಜ. 9- ಅಂತೂ ಇಂತೂ ಜಿಬಿಎ ಚುನಾವಣೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಚುನಾವಣೆ ನಡೆದಿದ್ದ ಬಿಬಿಎಂಪಿಯನ್ನು ರದ್ದುಗೊಳಿಸಿ ಜಿಬಿಎ ರಚನೆ ಮಾಡಿದ್ದರೂ ಇದುವರೆಗೂ ಚುನಾವಣೆ ನಡೆದಿರ
ಬೆಂಗಳೂರು,ಜ.9- ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.2025ನೇ ಸಾಲಿನ ವಿಶೇಷ ಪ್ರಶಸ್ತಿಯನ್ನು ಈ ಬಾರಿ ಹಿರಿಯ ಪತ್ರಕರ್ತೆ ಸರಿತಾ ರೈ ಅವರಿಗೆ ನೀಡಲಾಗುತ್ತಿದ್ದು, ಒ
ತುಮಕೂರು,ಜ.9- ಅಯ್ಯಪ್ಪ ಸ್ವಾಮಿ ಭಕ್ತರಿದ್ದ ಕ್ರೂಸರ್ ವಾಹನ ರಸ್ತೆ ಬದಿ ನಿಂತಿದ್ದ ಲಾರಿಗೆ ಅಪ್ಪಳಿಸಿದ ಪರಿಣಾಮ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ
ಬೆಂಗಳೂರು,ಜ.9- ಚಲಾವಣೆಯಲ್ಲಿ ಇಲ್ಲದ ಪತ್ರಿಕೆಯ ಮೇಲೆ ಸಿದ್ದರಾಮಯ್ಯ ನವರ ಸರ್ಕಾರ ಕೋಟ್ಯಾಂತರ ರೂ. ತೆರಿಗೆದಾರರ ಹಣವನ್ನು ಸುರಿದಿದೆ ಎಂದು ರಾಜ್ಯ ಬಿಜೆಪಿ, ಗಂಭೀರ ಆರೋಪ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ವಿಧಾ
ಬೆಂಗಳೂರು,ಜ.9- ಒಕ್ಕಲಿಗ ಸಮುದಾಯಕ್ಕೆ ಸಮಸ್ಯೆಯಾಗುವಂತಹ ಸಂದರ್ಭ ಬಂದರೆ 1993ರಲ್ಲಿ ನಡೆದಂತಹ ದೊಡ್ಡ ಹೋರಾಟಕ್ಕೆ ನಾಂದಿ ಆಗಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸರ್ಕಾ
ಬೆಂಗಳೂರು,ಜ.9- ಬಿಜೆಪಿ ಜೊತೆ ಜೆಡಿಎಸ್ ಶೀಘ್ರವೇ ವಿಲೀನವಾಗಲಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಜೆಡಿಎಸ್ ವಿಧಾನ ಪರಿಷತ್ ಉಪನಾಯಕ ಹಾಗೂ ಶಾಸಕ ಟಿ.ಎ. ಶರವಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರ
ಬೆಂಗಳೂರು, ಜ.9- ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 11 ಲಕ್ಷ ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎಂದು ಆರೋಪ ಮಾಡುವವರು ಅದನ್ನು ಸಾಬೀತು ಮಾಡಬೇಕು. ಇಲ್ಲವಾದರೆ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗ
ಬೆಂಗಳೂರು,ಜ.9-ಮಾದನಾಯಕನಹಳ್ಳಿ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಗಳು ಇಂದಿನಿಂದ ಬೆಂಗಳೂರು ನಗರ ಆಯುಕ್ತರ ವ್ಯಾಪ್ತಿಗೆ ಸೇರಿವೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಹೇಳಿದರು. ಮಾಸಿಕ ಕವಾಯತಿನಲ್ಲಿ
ಬೆಂಗಳೂರು, ಜ.9- ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದಾಖಲಾಗಿದ್ದ ಪ್ರಕರಣಗಳ ಹಿನ್ನೆಲೆ ಹಾಗೂ ಇತರ ವಿಚಾರಗಳ ಬಗ್ಗೆ ಸ್ಪಷ್ಟತೆ ಇಲ್ಲ. ತನಿಖೆ ಮಾಡಿದಾಗ ಎಲ್ಲಾ ವಾಸ್ತವಾಂಶಗಳು ಗೊತ್ತಾಗಲಿದೆ. ಅದಕ್ಕಾಗಿ ಪ್ರಕರಣವನ್
ಬೆಂಗಳೂರು,ಜ.9-ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಸಿಎಆರ್ ಕೇಂದ್ರಸ್ಥಾ
ಬೆಂಗಳೂರು,ಜ.9- ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿದೆ. ಕಳೆದ ಜ.1 ರಂದ
ಮೈಸೂರು,ಜ.9- ಜನವರಿ 30ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದ್ದು, ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಅವರು ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇದಕ್ಕೂ ಮುನ್ನ ಮೈ
ಬೆಂಗಳೂರು,ಜ.9- ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿರುವ ಅವಕಾಶದಲ್ಲಿ ಜನತೆಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವಂತಹ ಭಾರೀ ಅನುಭವ ನನಗಿಲ್ಲ. ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು
ವಿಶ್ವಸಂಸ್ಥೆ, ಜ.9- ಭಾರತವು 2026ರಲ್ಲಿ ಶೇಕಡಾ 6.6ರಷ್ಟು ಬೆಳವಣಿಗೆ ಹೊಂದುವ ನಿರೀಕ್ಷೆಯಿದೆ, ಇದು ಸವಾಲಿನ ಜಾಗತಿಕ ಪರಿಸರದಲ್ಲಿ ಅಸಾಧಾರಣವಾಗಿ ಹೆಚ್ಚಿನ ಬೆಳವಣಿಗೆ ದಾಖಲಿಸಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಸ್ಥಿತಿಸ್ಥಾಪಕ ಖಾಸ
ಹನೂರು,ಜ.9-ತಾಲ್ಲೂಕಿನ ಪ್ರಸಿದ್ದ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು 29 ದಿನದಲ್ಲಿ 2.48 ಕೋಟಿ ರೂ ಸಂಗ್ರಹವಾಗಿದೆ. ಹಾಗೂ 6 ವಿದೇಶಿ ನೋಟುಗಳು 2 ಸಾವಿರ ರೂ ಮುಖ ಬೆಲೆ 2 ನೋಟುಗಳು ಸ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು ರೂ. 17.70 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ
ನಿತ್ಯ ನೀತಿ : ಕೆಟ್ಟ ಕೆಲಸ ಮಾಡುವಾಗ ಮಾನವ ಹಿಂದೆ, ಮುಂದೆ ಅಕ್ಕ, ಪಕ್ಕ ನಾಲ್ಕು ದಿಕ್ಕುಗಳನ್ನು ನೋಡುತ್ತಾನೆ..!! ಆದರೆ ಮೇಲೆ ಮಾತ್ರ ನೋಡಲು ಮರೆಯುತ್ತಾನೆ..!! ಮೇಲೆ ಒಂದು ಕಾಣದ ಶಕ್ತಿ ನೋಡುತ್ತಿರುವುದನ್ನು ತಿಳಿಯಲಾರ..!! ಪಂಚಾಂಗ :
ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಸಮೀಪ ಇರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾ
ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ನಿರ್ಮಾಪಕಿ ಹಾಗೂ ವಿತರಕಿಯಾಗಿರುವ ಪ್ರಿಯಾ ಸುದೀಪ್, ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮುಂದಾಗಿದ್ದಾ
ಬೆಂಗಳೂರು, ಜ.8- ರಾಕಿಂಗ್ ಸ್ಟಾರ್ ಯಶ್ ಅವರ 40ನೇ ವರ್ಷದ ಹುಟ್ಟುಹಬ್ಬದ ಸಲುವಾಗಿ ಇಂದು ಬಿಡುಗಡೆಗೊಂಡಿರುವ ಟಾಕ್ಸಿಕ್ ಸಿನಿಮಾದ ಟೀಸರ್ ಅಭಿಮಾನಿಗಳಲ್ಲಿ ಕಿಕ್ಕೇರಿಸಿದೆ.ಇದೇ ಮೊದಲ ಬಾರಿಗೆ ಕೆವಿಎನ್ ಪ್ರೊಡಕ್ಷನ್ಸ್ ಜ
ಬೈರುತ್, ಜ.8-ನಾವು ಇಸ್ರೇಲ್ ಅಥವಾ ಅಮೆರಿಕದೊಂದಿಗೆ ಯುದ್ಧವನ್ನು ಬಯಸುವುದಿಲ್ಲ, ಆದರೆ ಮತ್ತೆ ದಾಳಿಯಾದರೆ ಪ್ರತಿದಾಳಿ ಮಾಡಲು ಸಿದ್ಧವಾಗಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.ಆದೇಶಕ್ಕಿ
ಬೆಂಗಳೂರು, ಜ.8- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ಪಕ್ಷ ಬಿಜೆಪಿಯ ಜೊತೆ ಶೀಘ್ರವೇ ವಿಲೀನಗೊಳ್ಳುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ
ಬೀಜಿಂಗ್, ಜ.8- ಅಮೆರಿ ಕಾದ ಆಕ್ರಮಣಕಾರಿ ನಡಿಗೆ ಜಗತ್ತಿನ ಹಲವಾರು ರಾಷ್ಟ್ರ ಗಳು ಆಕ್ರೋಶಗೊಂಡಿದೆ. ವೆನಿಜುವೆಲಾ ನಂತರ ಗ್ರೀನ್ಲ್ಯಾಂಡ್ ಮೇಲೆ ಕಣ್ಣು ಹಾಕಿರುವ ಟ್ರಂಪ್ನ ನಿಲುವಿನ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗ
ಬೆಂಗಳೂರು, ಜ.8- ಬಳ್ಳಾರಿ ಬ್ಯಾನರ್ ಗಲಭೆ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದ ತನಿಖೆ ಮಾಡುವ ಸಾಮಾರ್ಥ್ಯ ನಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರ
ಬೆಂಗಳೂರು, ಜ.8- ಆಡಳಿತ ಮತ್ತು ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗಿಂತಲೂ ನನಗೆ ಉತ್ತಮ ಅನುಭವ ಇದೆ. ಅವರಿಂದ ನಾನು ಏನನ್ನು ಕಲಿಯುವ ಅಗತ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ
ಮುಂಬೈ, ಜ.8- ಸತತ ಮೂರನೇ ದಿನವೂ ಮುಂಬೈನ ಷೇರುಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಷೇರು ಸೂಚ್ಯಂಕ ಭಾರೀ ಇಳಿಕೆ ಕಂಡಿದೆ. ಭಾರತೀಯ ಷೇರು ಸೂಚ್ಯಂಕಗಳು ವಾರದ ಆರಂಭದಿಂದಲೂ ತೀವ್ರ ಒತ್ತಡಕ್ಕೆ ಸಿಲುಕಿದ್ದು, ಸತತ 3 ದಿನಗಳಿಂ

19 C