SENSEX
NIFTY
GOLD
USD/INR

Weather

29    C

...
ಸದಾಶಿವನಗರದ ತ್ರಿಕೋನ ಉದ್ಯಾನದಲ್ಲಿ ಡಾ.ಪುನೀತ್‌ ರಾಜ್‌ಕುಮಾರ್‌ ಪುತ್ಥಳಿ ಅನಾವರಣ

ಬೆಂಗಳೂರು,ಮಾ.21- ಸ್ಯಾಂಕಿ ಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸದಾಶಿವನಗರದ ತ್ರಿಕೋನ ಉದ್ಯಾನದಲ್ಲಿ ನಿರ್ಮಿಸಲಾಗಿರುವ ಡಾ. ಪುನೀತ್‌ ರಾಜ್‌ಕುಮಾರ್‌ ಅವರ 10 ಅಡಿ ಎತ್ತರದ ಪುತ್ಥಳಿಯನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ

21 Mar 2026 5:36 pm
ಮುಸ್ಲಿಂ ಬಾಂಧವರ ಜೊತೆ ರಂಜಾನ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಸಿಎಂ ಸಿದ್ದು

ಬೆಂಗಳೂರು, ಮಾ.21- ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್‌ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಇಂದು ಪವಿತ್ರ ರಂಜಾನ್‌ ಹಬ್ಬದ ಪ್ರಯ

21 Mar 2026 5:33 pm
ಇರಾನ್‌ನ ಕಚ್ಚಾತೈಲ ಖರೀದಿಗೆ ಮುಂದಾದ ಭಾರತ

ನವದೆಹಲಿ,ಮಾ.21- ಮಧ್ಯಪ್ರಾಚ್ಯದಲ್ಲಿನ ಪ್ರಕ್ಷುಬ್ಧತೆಯ ನಡುವೆ ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಇನ್ನೊಂದು ಸಿಹಿ ಸುದ್ದಿ ಸಿಕ್ಕಿದೆ. ಇರಾನ್‌ನ ಕಚ್ಛಾ ತೈಲ ಖರೀದಿಗೆ, ಭಾರತೀಯ ಸಂಸ್ಕರಣಾಗಾರರು ಮುಂದಾಗಿದ್ದಾರೆ.ಅಮೆರಿಕಾ ಇರಾ

21 Mar 2026 5:27 pm
ಸಾಲ ತೀರಿಸಲು ಸರಗಳ್ಳತನಕ್ಕಿಳಿದಿದ್ದ ಕಾರು ಚಾಲಕನ ಬಂಧನ

ಬೆಂಗಳೂರು,ಮಾ.21- ಸಾಲ ತೀರಿಸಲು ಸರಗಳ್ಳತನದ ಹಾದಿ ಹಿಡಿದಿದ್ದ ಚಾಲಕನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿ 2 ಲಕ್ಷ ಮೌಲ್ಯದ 14 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಲಿಂಗರ

21 Mar 2026 5:09 pm
ಲಾರಿ ಡಿಕ್ಕಿಯಾಗಿ ತಾಯಿ ಎದುರೇ ಪ್ರಾಣ ಬಿಟ್ಟ ಕಂದಮ್ಮ

ಬೆಂಗಳೂರು,ಮಾ.21- ತಾಯಿ ಜೊತೆ ದೇವಸ್ಥಾನಕ್ಕೆ ಹೋಗುತ್ತಿದ್ದ ಬಾಲಕಿ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಮಾದನಾಯಕನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾಸನಪ

21 Mar 2026 5:07 pm
ಬೆಂಗಳೂರು : ಕಾರ್ಮಿಕನನ್ನು ಅಡ್ಡಗಟ್ಟಿ ಕತ್ತುಕೊಯ್ದು ಕೊಲೆಗೆ ಯತ್ನ

ಬೆಂಗಳೂರು,ಮಾ.21- ಕೆಲಸ ಮುಗಿಸಿಕೊಂಡು ನಡೆದುಕೊಂಡು ಹೋಗುತ್ತಿದ್ದ ಗ್ರಾನೈಟ್‌ ಕಂಪನಿ ಕಾರ್ಮಿಕನ ಅಡ್ಡಗಟ್ಟಿದ ದುಷ್ಕರ್ಮಿ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್‌‍ ಠಾಣೆ ವ್ಯಾಪ

21 Mar 2026 5:04 pm
ಜೊಮಾಟೋ ಪ್ಲಾಟ್‌ ಫಾರ್ಮ್‌ ಶುಲ್ಕ ಏರಿಕೆ

ಬೆಂಗಳೂರು, ಮಾ.21- ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿಯ ಪರಿಣಾಮ ಜಾಗತಿಕ ಸರಬರಾಜು ಸರಪಳಿಗೆ ಹೊಡೆತ ನೀಡುತ್ತಿದ್ದು, ಅದರ ಬಿಸಿ ಈಗ ಬೆಂಗಳೂರು ನಗರಕ್ಕೂ ತಟ್ಟಲು ಆರಂಭಿಸಿದೆ. ವಿಶೇಷವಾಗಿ ಆಹಾರ ಡೆಲಿವರಿ ಸೇವೆಗಳ ಮ

21 Mar 2026 5:00 pm
ಡಿಜಿಟಲ್‌ ಅರೆಸ್ಟ್‌ ಮಾಡಿ ಉದ್ಯಮಿಗೆ 15 ಕೋಟಿ ದೋಖಾ

ಬೆಳಗಾವಿ,ಮಾ.21- ಸೈಬರ್‌ ವಂಚಕರು ಉದ್ಯಮಿಯೊಬ್ಬರಿಗೆ ಮೊಬೈಲ್‌ ಕರೆ ಮಾಡಿ ತಾವು ಸಿಬಿಐ ಡೈರೆಕ್ಟರ್‌ರೆಂದು ಪರಿ ಚಯಿಸಿಕೊಂಡು ಡಿಜಿಟಲ್‌ ಅರೆಸ್ಟ್‌ ಮಾಡಿ ಸುಮಾರು 15 ಕೋಟಿ ರೂ ದೋಚಿರುವ ಘಟನೆ ಕುಂದಾ ನಗರಿಯನ್ನು ಬೆಚ್ಚಿಬೀಳಿಸಿ

21 Mar 2026 4:57 pm
ಅಕಾಲಿಕ ಮಳೆ ಹಾನಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು,ಮಾ.21- ಮಳೆ ಹಾನಿಗೊಳಗಾದ ಜಿಲ್ಲೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಬೆಳೆ ನಷ್ಟದ ನಿಖರ ವರದಿ ಪಡೆದು, ಅಕಾಲಿಕ ಮಳೆಯಿಂದ ಉಂಟಾದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಗೆ ತಕ್ಷಣದ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು

21 Mar 2026 4:56 pm
ಭಾರತದತ್ತ ಬರುತ್ತಿವೆ ಎಲ್‌ಪಿಜಿ ಹೊತ್ತ ಮತ್ತೆರಡು ಹಡಗುಗಳು

ಟೆಹ್ರಾನ್‌, ಮಾ.21- ಭಾರತದ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿಸಿದೆ.ಹೀಗಾಗಿ ಟ್ಯಾಂಕರ್‌ಗಳು ಹಾರ್ಮುಜ್‌ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ.

21 Mar 2026 3:45 pm
ಇರಾನ್‌ ವಿರುದ್ಧ ಟ್ರಂಪ್‌ ಗುಡುಗು : ಸದ್ಯಕ್ಕಿಲ್ಲ ಕದನ ವಿರಾಮ

ವಾಷಿಂಗ್ಟನ್‌, ಮಾ.21– ಇರಾನ್‌ ಜೊತೆ ಯಾವುದೇ ಕಾರಣಕ್ಕೂ ಕದನ ವಿರಾಮ ಮಾಡಿಕೊಳ್ಳಲು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಗುಡುಗಿದ್ದಾರೆ. ಇರಾನ್‌ ಮೇಲಿನ ತನ್ನ ಯುದ್ಧಕ್ಕೆ ಸರಿಯಾದ ಬೆಂಬಲ ಸಿಗದಿದ್ದಕ್

21 Mar 2026 3:40 pm
ತೈಲ ಬಿಕ್ಕಟ್ಟು : ಪೂರೈಕೆಯಲ್ಲಿ ದಿನದಿಂದ ದಿನಕ್ಕೆ ವ್ಯತ್ಯಯ, ಹೆಚ್ಚಿದ ಆತಂಕ

ಬೆಂಗಳೂರು, ಮಾ.21- ಈ ಹಿಂದೆ ಇಡೀ ವಿಶ್ವವನ್ನೇ ಬಿಟ್ಟು ಬಿಡದಂತೆ ಕಾಡಿ ಆರ್ಥಿಕ ಚಟುವಟಿಕೆಯನ್ನೇ ಬುಡುಮೇಲು ಮಾಡಿದ್ದ ಲಾಕ್‌ಡೌನ್‌ ಪೆಡಂಭೂತ ಮತ್ತೆ ದೇಶದಲ್ಲಿ ಕಾಡಲಿದೆಯೇ…?! ಏಕೆಂದರೆ ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇ

21 Mar 2026 3:38 pm
ಮಾಲ್ಡೀವ್ಸ್‌ನಲ್ಲಿ ಸ್ಪೀಡ್‌ಬೋಟ್ ಅಪಘಾತ : ಖ್ಯಾತ ಉದ್ಯಮಿ ಗೌತಮ್ ಸಿಂಘಾನಿಯಾಗೆ ಗಾಯ

ಮಾಲೆ, ಮಾ.21: ಮಾಲ್ಡೀವ್ಸ್‌ನ ಫೆಲಿಧೂ ದ್ವೀಪದ ಸಮೀಪ ಸಂಭವಿಸಿದ ಸ್ಪೀಡ್‌ಬೋಟ್ ಅಪಘಾತದಲ್ಲಿ ರೇಮಂಡ್ ಸಮೂಹದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೌತಮ್ ಹರಿ ಸಿಂಘಾನಿಯಾ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಭಾರತೀಯರು

21 Mar 2026 1:43 pm
ಬಿಜೆಪಿಗೆ ಅಗ್ನಿ ಪರೀಕ್ಷೆಯಾದ ಉಪಚುನಾವಣೆ

ಬೆಂಗಳೂರು, ಮಾ.21 – ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲೇಬೇಕಾದ ಸಂದಿಗ್ಧ ಸ್ಥಿತಿಗೆ ಸಿಲು

21 Mar 2026 1:40 pm
ಸಂಸತ್ತಿನಲ್ಲಿ ಶೇ.50 ರಷ್ಟು ಮಹಿಳಾ ಮೀಸಲಾತಿ ಮಸೂದೆ ಅನುಮೋದಿಸಬೇಕು: ಡಾ. ಜಿ. ಪರಮೇಶ್ವರ

ತುಮಕೂರು, ಮಾ. 21 – ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇ

21 Mar 2026 12:45 pm
ರಿಯಾದ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ: ಉತ್ತರ ಪ್ರದೇಶದ ಯುವಕ ಸಾವು, ಕುಟುಂಬದ ಆರೋಪ

ಸೀತಾಪುರ (ಯು.ಪಿ.), ಮಾ. 21: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ಸಂಭವಿಸಿದ ಕ್ಷಿಪಣಿ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬ ಆರೋಪಿಸಿದೆ. ಮೃತರನ್ನು ಮಹೂದಾಬಾದ್ ಪೊಲೀಸ್ ಠಾಣೆ ವ್ಯಾಪ್

21 Mar 2026 12:43 pm
ಮಲಯಾಳಂ ಚಿತ್ರರಂಗದ ಖ್ಯಾತ ನಟಿಗೆ ಲೈಂಗಿಕ ಕಿರುಕುಳ

ಕೊಚ್ಚಿ, ಮಾ. 21: ಕೊಚ್ಚಿಯ ಕಲೂರ್ ಪ್ರದೇಶದಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕತ್ರಿಕಡವು ಮೂಲದ ವಿಬಿನ್ ರಾಯ್ ಎಂದು

21 Mar 2026 12:40 pm
ಜೂನ್‌ನಲ್ಲಿ ಐರ್ಲೆಂಡ್‌ ವಿರುದ್ಧ ಟಿ20 ಪಂದ್ಯವಾಡಲಿದೆ ಭಾರತ

ನವದೆಹಲಿ, ಮಾ. 21 (ಪಿಟಿಐ): ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡವು ಜೂನ್ 26 ಮತ್ತು ಜೂನ್ 28ರಂದು ಕ್ರಮವಾಗಿ ಐರ್ಲೆಂಡ್‌ನಲ್ಲಿ ಎರಡು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್‌ನಲ್ಲಿ ವೈಟ್

21 Mar 2026 12:39 pm
ಸೆಲ್ಫಿ ವಿಡಿಯೋ ಮಾಡಿ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ಪಾವಗಡ,ಮಾ.21- ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಆಪ್‌ ಬಂಡೆಯಲ್ಲಿರುವ ಕಚೇರಿಯಲ್ಲಿ ನಡೆದಿದೆ.ಮಲ್ಲಿಕಾರ್ಜುನ್‌ ಆತ್ಮಹತ್ಯೆ ಮಾಡಿಕೊ

21 Mar 2026 12:37 pm
ಮಧ್ಯಪ್ರಾಚ್ಯ ಯುದ್ಧಕ್ಕೆ ಅಂತ್ಯ ಹಾಡಬೇಕು ; ಶಶಿ ತರೂರ್‌

ನವದೆಹಲಿ, ಮಾ. 21 (ಪಿಟಿಐ) ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೋರಾಟಗಾರರು, ನೆರೆಹೊರೆ ಮತ್ತು ಭಾರತ ಸೇರಿದಂತೆ ವಿಶಾಲ ಪ್ರದೇಶಕ್ಕೆ ಆಗುತ್ತಿರುವ ಹಾನಿ ಎಲ್ಲಾ ಸ್ವೀಕಾರಾರ್ಹ ಮಿತಿಗಳನ್ನು ಮೀರಿದೆ ಮತ್ತು ಅದನ್ನು ನಿಲ್ಲಿಸಬೇಕು

21 Mar 2026 12:33 pm
ಮುಸ್ಲಿಂರ ಮತದಾನದ ಹಕ್ಕು ಕಸಿದುಕೊಳ್ಳಲು ಬಿಡಲ್ಲ ; ದೀದಿ

ಕೋಲ್ಕತ್ತಾ, ಮಾ. 21 (ಪಿಟಿಐ) ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿಧಾನಸಭಾ ಚುನಾವಣೆಗೆ ಮುನ್ನ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಮೂಲಕ ಜನರ ಮತದಾನದ ಹಕ್ಕನ

21 Mar 2026 11:39 am
ಈಜಿನಲ್ಲಿ ಹೊಸ ವಿಶ್ವದಾಖಲೆ ಬರೆದ ಕ್ಯಾಮರೂನ್‌

ಶೆನ್ಜೆನ್‌, ಮಾ. 21 (ಎಪಿ) ಒಲಿಂಪಿಕ್‌ ಮತ್ತು ವಿಶ್ವ ಚಾಂಪಿಯನ್‌ ಈಜುಗಾರ ಕ್ಯಾಮರೂನ್‌ ಮೆಕ್‌ಇವೊಯ್‌‍ ಅವರು ಕಳೆದ 17 ವರ್ಷಗಳಿಂದ ಇದ್ದ ಪುರುಷರ 50 ಮೀಟರ್‌ ಫ್ರೀಸ್ಟೈಲ್‌ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. 31 ವರ್ಷದ ಆಸ್ಟ್ರೆ

21 Mar 2026 11:34 am
ಮಧುಮೇಹ ಸಂಶೋಧನೆಗೆ ಯುವ ವೈದ್ಯರು ಒತ್ತು ನೀಡಬೇಕು ; ಜಿತೇಂದ್ರಸಿಂಗ್‌

ಚೆನ್ನೈ, ಮಾ. 21 (ಪಿಟಿಐ) ಯುವ ವೈದ್ಯಕೀಯ ವೃತ್ತಿಪರರು ಮಧುಮೇಹ ಸಂಶೋಧನೆಗೆ ಕೊಡುಗೆ ನೀಡಬೇಕು ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್‌ ಕರೆ ನೀಡಿದ್ದಾರೆ. ಮಧುಮೇಹ ಸಂಶೋಧನೆಗೆ ನೀಡಿದ ಕೊಡುಗೆಗಳಿಗಾಗಿ ಕೇಂದ್ರ ವಿಜ್ಞಾನ ಮತ್ತ

21 Mar 2026 11:29 am
ಮೈಸೂರು : ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ 8.5 ಲಕ್ಷ ರೂ. ಕಳೆದುಕೊಂಡ ವೃದ್ಧ

ಮೈಸೂರು,ಮಾ.21- ಡಿಜಿಟಲ್‌ ಅರೆಸ್ಟ್‌ ಭೀತಿ ಸೃಷ್ಟಿಸಿ ಸೈಬರ್‌ ವಂಚಕರು ವೃದ್ಧರೊಬ್ಬರಿಗೆ 8.5 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆಲನಹಳ್ಳಿ ನಿವಾಸಿ ಶ್ರೀವತ್ಸ (78) ವಂಚನೆಗೊಳಗಾದ ವೃದ್ಧ. ಜ.17 ರಂದು ವಂಚಕರು ಶ್ರೀವ

21 Mar 2026 11:27 am
ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್‌‍ ಪಡೆಗಳ ಸಮಾನ್ಯ ಮಸೂದೆ ಮಂಡನೆ

ನವದೆಹಲಿ, ಮಾ. 21 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್‌‍ ಪಡೆಗಳ (ಸಾಮಾನ್ಯ ಆಡಳಿತ) ಮಸೂದೆ, 2026 ಅನ್ನು ಮಂಡಿಸಲಿದ್ದಾರೆ. ಸಿಎಪಿಎಫ್‌ ಅಧಿಕಾರಿಗಳ ನೇಮಕಾತಿ, ನಿಯೋಜನೆ ಮತ

21 Mar 2026 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-03-2026)

ನಿತ್ಯ ನೀತಿ : ದೊಡ್ಡ ದೊಡ್ಡ ಅವಕಾಶಗಳಿಗೆ ಕಾದು ಬಂದ ಸಣ್ಣ ಅವಕಾಶಗಳನ್ನು ಅಲಕ್ಷಿಸುವುದು ಸರಿಯಲ್ಲ. ಅವುಗಳನ್ನೇ ಬಳಸಿ ಬೆಳೆಸಿಕೊಳ್ಳುವತ್ತ ಗಮನ ಹರಿಸೋಣ. ಪಂಚಾಂಗ : ಶನಿವಾರ, 21-03-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸ

21 Mar 2026 6:31 am
ನಿಮ್ಮ ಹಲ್ಲುಗಳ ರಕ್ಷಣೆಗೆ ಇಲ್ಲಿದೆ ಟಿಪ್ಸ್‌

ಬೆಂಗಳೂರು, ಮಾ 20. ಆರೋಗ್ಯಕರ ನಗು ಎನ್ನುವುದು ಕೇವಲ ಬಾಹ್ಯ ಸೌಂದರ್ಯಕ್ಕೆ ಸೀಮಿತವಲ್ಲ. ಅದು ನಮ್ಮ ಒಟ್ಟಾರೆ ಯೋಗಕ್ಷೇಮ, ಆತ್ಮವಿಶ್ವಾಸ ಮತ್ತು ಜೀವನದ ಗುಣಮಟ್ಟದ ಪ್ರತಿಬಿಂಬವಾಗಿದೆ. ಇಂದು ದಂತವೈದ್ಯಕೀಯವು ಸಾಂಪ್ರದಾಯಿಕ ‘ಡ್ರ

20 Mar 2026 4:38 pm
ಕುವೈತ್‌ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್‌ ದಾಳಿ

ದುಬೈ, ಮಾ. 20 (ಎಪಿ)- ಇಂದು ಮುಂಜಾನೆ ಕುವೈತ್‌ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ ಡ್ರೋನ್‌ಗಳು ದಾಳಿ ನಡೆಸಿವೆ ಮತ್ತು ಇಸ್ರೇಲ್‌ನಲ್ಲಿ ಬೆಂಕಿಯ ಎಚ್ಚರಿಕೆ ನೀಡುವ ಸೈರನ್‌ಗಳು ಸದ್ದು ಮಾಡಿವೆ ಆದರೆ ಇಸ್ರೇಲ್‌ ಪರ್ಷಿಯನ್‌ ಹೊ

20 Mar 2026 4:00 pm
ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಧರ್ಮಬೋಧನೆ ವಿಡಿಯೋ ರಿಲೀಸ್‌‍

ಟೆಹ್ರಾನ್‌, ಮಾ.20- ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಕಾಣುತ್ತಿಲ್ಲ ಎಂಬ ಅನುಮಾನಗಳ ನಡುವೆಯೇ ಅವರು ವಿದ್ಯಾರ್ಥಿಗಳ ಗುಂಪಿಗೆ ಧಾರ್ಮಿಕ ಅಧ್ಯಯನವನ್ನು ಬೋಧಿಸುತ್ತಿರುವ ಮೊದಲ ವೀಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇಸ್ಲಾಮಿ

20 Mar 2026 3:58 pm
ಠಾಣೆಗೆ ಕರೆತಂದಿದ್ದ ವ್ಯಕ್ತಿ ಸಾವು, ಲಾಕಪ್‌ ಡೆತ್‌ ಆರೋಪ : ಸಿಐಡಿ ತನಿಖೆಗೆ ಪರಂ ಭರವಸೆ

ತುಮಕೂರು,ಮಾ.20- ಯುಗಾದಿ ಹಬ್ಬದ ಸಂದರ್ಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪದಲ್ಲಿ ಠಾಣೆಗೆ ಕರೆತಂದಿದ್ದ ವ್ಯಕ್ತಿಯ ಅಸಹಜ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ

20 Mar 2026 3:56 pm
ಅಮೆರಿಕದ ಎಫ್‌-35 ಜೆಟ್‌ ಮೇಲೆ ಇರಾನ್‌ ದಾಳಿ

ಟೆಹ್ರಾನ್‌, ಮಾ.20- ಅಮೆರಿಕದ ಐದನೇ ತಲೆಮಾರಿನ ಎಫ್‌-35 ಫೈಟರ್‌ ಜೆಟ್‌ ಮೇಲೆ ಇರಾನ್‌ ದಾಳಿ ನಡೆಸಿದೆ. ಇರಾನ್‌ ಮೇಲೆ ಯುದ್ಧ ಕಾರ್ಯಾಚರಣೆ ನಡೆಸಿದ ನಂತರ ಅಮೆರಿಕದ ಎಫ್‌-35 ಲೈಟ್ನಿಂಗ್‌ ವಿಮಾನವು ಮಧ್ಯಪ್ರಾಚ್ಯದ ಅಮೆರಿಕದ ನೆಲೆಯಲ

20 Mar 2026 3:53 pm
ಜಿಬಿಎ ಕಾರ್ಯಕಾರಿ ಸಮಿತಿ ಮೊದಲ ಸಭೆ : ಸಿಎಂ ಅಧಿಕೃತ ಮಾಹಿತಿಯೇ ಇಲ್ಲ

ಬೆಂಗಳೂರು, ಮಾ.20- ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕತ್ತಲಿನಲ್ಲಿಟ್ಟು ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಮೊದಲ ಸಭೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

20 Mar 2026 3:49 pm
ವರ್ಗಾವಣೆಯಲ್ಲಿ ಸಿಎಂ ಕಚೇರಿ ಹಸ್ತಕ್ಷೇಪ ಮಾಡುತ್ತಿರುವುದನ್ನು ಗಂಭೀರವಾಗಿ ಪ್ರಶ್ನಿಸಿದ ಹೈಕೋರ್ಟ್‌

ಬೆಂಗಳೂರು,ಮಾ.20- ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸ್ತಕ್ಷೇಪ ಮಾಡುತ್ತಿರುವುದನ್ನು ಹೈಕೋರ್ಟ್‌ ಗಂಭೀರವಾಗಿ ಪ್ರಶ್ನೆ ಮಾಡಿದೆ. ಸಿಎಂ ಕಚೇರಿಯಿಂದ ವರ್ಗಾವಣೆ ವಿಚಾರವಾಗಿ ಬೆಸ್ಕ

20 Mar 2026 3:47 pm
ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು : ಮೋದಿ-ಮ್ಯಾಕ್ರನ್‌ ಮಾತುಕತೆ

ನವದೆಹಲಿ, ಮಾ.20- ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹರಿಸುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉ

20 Mar 2026 3:45 pm
ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ : ವಾರದೊಳಗೆ ಎಸ್‌‍ಐಟಿ ವರದಿ ಸಲ್ಲಿಕೆ

ಬೆಂಗಳೂರು, ಮಾ.20- ಉದ್ಯಮಿ ಸಿಜೆ ರಾಯ್‌ ಆತಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಬಹುತೇಕ ಒಂದು ವಾರದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಆದಾಯ ತೆರಿಗೆ ದಾಳಿಯ ಸಂದರ್ಭದಲ್ಲಿ ಸಿಜೆ ರಾಯ್‌ ತ

20 Mar 2026 3:43 pm
ಕೆಪಿಎಸ್‌ಸಿಯಿಂದ ಜಾನೇಂದ್ರ ಕುಮಾರ್‌ ಎತ್ತಂಗಡಿ

ಬೆಂಗಳೂರು, ಮಾ.20- ತೀವ್ರ ಜನಾಕ್ರೋಶಕ್ಕೆ ಕಾರಣವಾಗಿರುವ ಕರ್ನಾಟಕ ಲೋಕಾಸೇವಾ ಆಯೋಗದ ಸುಧಾರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ದೀರ್ಘ ಕಾಲದಿಂದಲೂ ಬೀಡುಬಿಟ್ಟಿದ್ದ ಪರೀಕ್ಷಾ ನಿಯಂತ್ರಕರನ್ನು ಕೊನೆಗೂ ಎತ್ತಂಗಡಿ ಮಾಡಿದೆ. ಕರ

20 Mar 2026 3:40 pm
ಇರಾನ್ ಕ್ಷಿಪಣಿ ಉತ್ಪಾದಿಸುವ ಸಾಮರ್ಥ್ಯ ಕಳೆದುಕೊಂಡಿದೆ; ನೆತನ್ಯಾಹು

ಜೆರುಸಲೇಮ್, ಮಾ. 20 (ಪಿಟಿಐ): ಇರಾನ್ ಇನ್ನು ಮುಂದೆ ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳ

20 Mar 2026 1:18 pm
ಚಿರಂಜಿವಿಗೆ ಎನ್‌ಟಿಆರ್‌, ಕಮಲ್‌ಹಾಸನ್‌ಗೆ ಪೈಡಿ ಜೈರಾಜ್‌ ಪ್ರಶಸ್ತಿ

ಹೈದರಾಬಾದ್‌ , ಮಾ.20- (ಪಿಟಿಐ) ಮೆಗಾ ಸ್ಟಾರ್‌ ಚಿರಂಜಿವಿ ಅವರು ಪ್ರತಿಷ್ಠಿತ ಎನ್‌ಟಿಆರ್‌ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಾರಾಬಳಗದ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ ಅವರು ನಟ ಚಿರಂಜ

20 Mar 2026 1:14 pm
ಮೊಮ್ಮಗಳ ಮೇಲೆ ತಾತನಿಂದ ಅತ್ಯಾಚಾರ..!

ಭದೋಹಿ, ಮಾ. 20 (ಪಿಟಿಐ): ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಕುಟುಂಬ ಸದಸ್ಯರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾಗ ಆ ವ್ಯಕ್ತಿಯನ

20 Mar 2026 1:09 pm
ದೇಶದ ಪುರಾತನ್ ಕಥೆ ಹೇಳಲು ಬರುತ್ತಿದೆ ‘ಯುಗೇ ಯುಗೀನ್‌ ಭಾರತ್‌’ವಸ್ತು ಸಂಗ್ರಹಾಲಯ

ನವದೆಹಲಿ, ಮಾ.20- (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ (ಐಜಿಎನ್‌ಸಿಎ) ಟ್ರಸ್ಟಿಗಳನ್ನು ಭೇಟಿ ಮಾಡಿ ಮುಂಬರುವ ಯುಗೇ ಯುಗೀನ್‌ ಭಾರತ್‌ ವಸ್ತುಸಂಗ್ರಹಾಲಯದ ಬಗ್ಗೆ ಚರ್ಚಿಸಿದರು ಮತ್ತ

20 Mar 2026 1:06 pm
ತಾವರೆಕೊಪ್ಪ ಸಿಂಹ ಮತ್ತು ಸಫಾರಿ ಮೃಗಾಲಯದಲ್ಲಿ ನೀರು ನಾಯಿ ದಾಳಿಗೆ ವೈದ್ಯೆ ಬಲಿ

ಬೆಂಗಳೂರು, ಮಾ. 20 (ಪಿಟಿಐ) ಶಿವಮೊಗ್ಗದ ತಾವರೆಕೊಪ್ಪ ಸಿಂಹ ಮತ್ತು ಸಫಾರಿ ಮೃಗಾಲಯದಲ್ಲಿ ವೈದ್ಯಕೀಯ ಆರೈಕೆ ನೀಡಲು ಆವರಣಕ್ಕೆ ಪ್ರವೇಶಿಸಿದ್ದ ಪಶುವೈದ್ಯರೊಬ್ಬರು ನೀರು ನಾಯಿ ದಾಳಿಯಿಂದ ಸಾವನ್ನಪ್ಪಿದ್ದಾರೆ.ಮೃತ ವೈದ್ಯರನ್ನು

20 Mar 2026 1:04 pm
ಆತ್ಮಹತ್ಯೆಗೆ ಶರಣಾದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಶ್ರೀ ದೇವೇಂದ್ರಪ್ಪ ಸ್ವಾಮಿಜಿ

ರಾಯಚೂರು,ಮಾ.20 – ಶಿವಾನಂದ ಮಠದ ಪೀಠಾಧಿಪತಿ ಶ್ರೀ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾರೆ.ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗದಗದ ಗಜೇಂದ್ರಗಡದ

20 Mar 2026 12:49 pm
ಕರ್ನಾಟಕ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಅಯ್ಕೆಗೂ ಮುನ್ನ ಫೀಲ್ಡ್ ಗಿಳಿದ ಸುರ್ಜೇವಾಲಾ

ಬೆಂಗಳೂರು, ಮಾ.20- ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿರುವ ಕಾಂಗ್ರೆಸ್‌‍ ಪಕ್ಷ ಶತಾಯಗತಾಯ ಗೆಲ್ಲಲೇಬೇಕೆಂದು ಪಟ್ಟು ಹಿಡಿದಿದ್ದು, ಅಭ್ಯರ್ಥಿಗಳ ಅಯ್ಕೆಗೂ ಮುನ್ನ ಕ್ಷೆ

20 Mar 2026 12:03 pm
ಅಲುಗಾಡುವ ಕುರ್ಚಿಯಲ್ಲಿ ‘ಹಲೋ ಅಪ್ಪ’ಖ್ಯಾತಿಯ ಸಿಎಂ ಸಿದ್ದರಾಮಯ್ಯ ವರ್ಗಾವಣೆ ದಂಧೆ : ಅಶೋಕ್‌ ವಾಗ್ದಾಳಿ

ಬೆಂಗಳೂರು,ಮಾ.20- ಒಂದು ಕಡೆ ಸಂಪೂರ್ಣವಾಗಿ ದಿವಾಳಿ ಆಗಿರುವ ಖಜಾನೆ, ಮತ್ತೊಂದು ಕಡೆ ಸದಾ ಅಲುಗಾಡುತ್ತಿರುವ ಕುರ್ಚಿ, ಇವೆರಡರ ಮಧ್ಯೆ ಸಿಲುಕಿಕೊಂಡು ದುರ್ಬಲರಾಗಿರುವ ಹಲೋ ಅಪ್ಪ ಖ್ಯಾತಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್

20 Mar 2026 11:58 am
ಪೂರ್ವ ಮುಂಗಾರು : ಸಾರ್ವಜನಿಕರಿಗೆ ಸುರಕ್ಷತೆಗಾಗಿ ಬೆಸ್ಕಾಂ ಮನವಿ

ಬೆಂಗಳೂರು,ಮಾ.20- ಬೆಸ್ಕಾಂ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆ ಕಳೆದೆರಡು ದಿನಗಳಿಂದ ಪ್ರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯುತ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಮನವಿ ಮಾಡ

20 Mar 2026 11:45 am
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು,ಮಾ.20- ರಾಜ್ಯದ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ಬಾಗಲಕೋಟೆಯಿಂದ ನಿರೀಕ್ಷೆಯಂತೆ ಮಾ

20 Mar 2026 11:42 am
ಬೆಳ್ಳಿಯ ದರ ದಲ್ಲಿ ನಿರಂತರ ಇಳಿಕೆ

ಬೆಂಗಳೂರು,ಮಾ.20- ಯುಗಾದಿ ಹಬ್ಬದ ದಿನವಾದ ನಿನ್ನೆ ಕುಸಿತ ಕಂಡಿದ್ದ ಚಿನ್ನ ಇಂದು ಅಲ್ಪ ಏರಿಕೆಯಾಗಿದ್ದು, ಬೆಳ್ಳಿಯ ದರ ದಲ್ಲಿ ನಿರಂತರ ಇಳಿಕೆ ಮುಂದುವರೆದಿದೆ. ಪ್ರತಿ ಕೆಜಿ ಬೆಳ್ಳಿಗೆ 5 ಸಾವಿರ ರೂ.ನಷ್ಟು ಇಳಿಕೆಯಾಗಿದ್ದು, 2,55,000 ರಷ

20 Mar 2026 11:03 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2026)

ನಿತ್ಯ ನೀತಿ : ಜಾಸ್ತಿ ಒಳ್ಳೆಯವನಾಗಬೇಡ, ಯಾಕಂದ್ರೆ ಇದು ಕಲಿಯುಗ..! ಎಲ್ಲರೂ ನಮ್ಮವರೇ ಅಂತ ಒಳ್ಳೆಯದು ಮಾಡೋಕ್‌ ಹೋದ್ರೆ, ನಾವೇ ಕೆಟ್ಟವರು ಅನ್ನೋ ಪಟ್ಟ ತಗೋಬೇಕಾಗುತ್ತೆ. ಪಂಚಾಂಗ : ಗುರುವಾರ, 19-03-2026ಪರಾಭವನಾಮ ಸಂವತ್ಸರ / ಆಯನ:ಉತ್

19 Mar 2026 6:31 am
ದೆಹಲಿಯ ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : ಒಂದೇ ಕುಟುಂಬದ 9 ಮಂದಿ ಸಾವು

ನವದೆಹಲಿ, ಮಾ.18 – ನೈಋತ್ಯ ದೆಹಲಿಯ ಪಾಲಂ ಪ್ರದೇಶದ ಬಹುಮಹಡಿ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಸದಸ್ಯರು ಸಾವನ್ನಪ್ಪಿದ್ದಾರೆ.ಪ್ರವೇ

18 Mar 2026 4:07 pm
ಮಕ್ಕಳ ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿ ಸೆರೆ

ಬೆಂಗಳೂರು,ಮಾ.18-ಅರಮನೆ ಮೈದಾನ ಮತ್ತು ಇನ್ನಿತರ ಕಡೆಗಳಲ್ಲಿರುವ ಕಲ್ಯಾಣ ಮಂಟಪಗಳಿಗೆ ಹೋಗಿ ಚಿಕ್ಕಮಕ್ಕಳನ್ನು ಗುರಿಯಾಗಿಸಿಕೊಂಡು ಸಲುಗೆಯಿಂದ ಮಾತನಾಡಿಸಿ ಅವರು ಧರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊ

18 Mar 2026 4:03 pm
ಶೇ.99.35 ರಷ್ಟು ಅರ್ಜಿಗಳಿಗೆ ಸಕಾಲಿಕ ಸೇವೆ : ಕೃಷ್ಣ ಭೈರೇಗೌಡ

ಬೆಂಗಳೂರು,ಮಾ.18- ಸಕಾಲ ಯೋಜನೆ ಅಡಿಯಲ್ಲಿ ಪ್ರಸ್ತುತ ವರ್ಷ ಶೇ.99.35 ರಷ್ಟು ಅರ್ಜಿಗಳಿಗೆ ನಿಗದಿತ ಕಾಲ ಮಿತಿಯೊಳಗೆ ಸೇವೆ ಒದಗಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಸದಸ್ಯ ಕೆ.ಅಬ್ದುಲ್‌

18 Mar 2026 3:59 pm
ಬೆಂಗಳೂರಿಗೆ ಆಗಮಿಸಿದ ವಿರಾಟ್‌ ಕೊಹ್ಲಿ

ಬೆಂಗಳೂರು, ಮಾ. 18- ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಿಮಿತ್ತ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಅವರು ಇಂದು ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾ

18 Mar 2026 3:57 pm
ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಸದ್ಯದಲ್ಲೇ ಪೂರ್ಣ : ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಮಾ.18- ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹ್ದುೆಗಳಿಗೆ ಮೂರ್ನಾಲ್ಕು ತಿಂಗಳಲ್ಲಿ ನೇಮಕಾತಿ ಪೂರ್ಣಗೊಳಿಸುವುದಾಗಿ ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕುಂದಾಪ

18 Mar 2026 3:55 pm
ಶಾಸಕರ ಭವನದಲ್ಲೂ ಗ್ಯಾಸ್‌‍ ಕೊರತೆ : ಪರಿಷತ್‌ನಲ್ಲಿ ಪ್ರತಿಧ್ವನಿ

ಬೆಂಗಳೂರು, ಮಾ.18- ದೇಶದ ವಿವಿಧೆಡೆ ಉಂಟಾಗಿರುವ ಅಡುಗೆ ಅನಿಲ ಕೊರತೆ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿ ಹಲವಾರು ದಿನಗಳಿಂದ ಸರಿಯಾಗಿ ಊಟ, ತಿಂಡಿ ಸಕಾಲಕ್ಕೆ ಸರಿಯಾಗಿ ಸಿಗುತ್ತಿಲ್ಲ ಎಂದು ಸದಸ್ಯರು ತಮ ನೋವು ಹೊರಹಾಕಿದ ಪ್ರ

18 Mar 2026 3:53 pm
ಇವಿ ಚಾರ್ಜಿಂಗ್‌ ಪಾಯಿಂಟ್‌ನಲ್ಲಿ ಸ್ಫೋಟ : 8 ಜನರ ಸಾವು

ಇಂದೋರ್‌, ಮಾ.18- ಮನೆಯ ಹೊರಗೆ ಇವಿ ಕಾರನ್ನು ಚಾರ್ಜಿಂಗ್‌ ಮಾಡುವಾಗ ಸ್ಫೋಟ ಸಂಭವಿಸಿ ನಂತರ ಬೆಂಕಿ ಕಾಣಿಸಿಕೊಂಡು 8 ಜನರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಇಲ್ಲಿನ ಬ್ರಜೇಶ್ವರಿ ಅನೆಕ್‌್ಸ ಕಾಲೋನಿಯಲ್ಲಿ ನಡೆದಿದೆ. ಬೆಳಗ

18 Mar 2026 3:49 pm
ವಾರದೊಳಗೆ ಸಿಲಿಂಡರ್‌ ಸಮಸ್ಯೆಗೆ ಪರಿಹಾರ : ಸಚಿವ ಕೆ.ಹೆಚ್‌. ಮುನಿಯಪ್ಪ

ಬೆಂಗಳೂರು,ಮಾ.18- ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿರಾಜ್ಯದಲ್ಲಿ ತಲೆದೋರಿರುವ ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್‌ ಸಮಸ್ಯೆ ವಾರದೊಳಗೆ ಸಹಜಸ್ಥಿತಿಗೆ ಬರಲಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದುಆಹಾರ ಮತ್

18 Mar 2026 3:48 pm
ರಾಜ್ಯದ 2,870 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು,ಮಾ.18- ರಾಜ್ಯದ 2,870 ಪರೀಕ್ಷಾ ಕೇಂದ್ರಗಳಲ್ಲಿ 2026ರ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-1 ಇಂದಿನಿಂದ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯಿತು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್‌‍ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾ

18 Mar 2026 3:46 pm
30 ಕೋಟಿ ರೂ.ಗಳ ವೆಚ್ಚದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ಗಳ ದುರಸ್ತಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಮಾ.18- ರಾಜ್ಯದಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲಾಗಿದ್ದು, ಅವುಗಳ ಸುಧಾರಣೆ ಹಾಗೂ ದುರಸ್ತಿಗಾಗಿ 30 ಕೋಟಿ ರೂ.ಗಳ ವೆಚ್ಚ ಮಾಡುತ್ತಿರುವುದಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚ

18 Mar 2026 1:21 pm
ಮೂಲಸೌಲಭ್ಯ ಇರುವ ಹಾಸ್ಟೆಲ್‌ಗಳ ಪ್ರವೇಶ ಸಂಖ್ಯೆ ಹೆಚ್ಚಳಕ್ಕೆ ಕ್ರಮ : ಸಚಿವ ತಂಗಡಗಿ

ಬೆಂಗಳೂರು, ಮಾ.18- ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯಾಗುತ್ತಿದ್ದು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಹಾಸ್ಟೆಲ್‌ಗಳಿಗೆ ವ್ಯಾಪಕ ಬೇಡಿಕೆಗಳಿವೆ. ಮೂಲ ಸೌಲಭ್ಯಗಳು ಇರುವ ಸುಮಾರು 70ರಿಂದ 80 ಹಾಸ್ಟ

18 Mar 2026 1:10 pm
ಹೊಸ ಬಸ್‌‍ಗಳ ಖರೀದಿಗೆ ಟೆಂಡರ್‌ ಕರೆದಿದ್ದೇವೆ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಮಾ.18- ಹೊಸ ಬಸ್‌‍ ಖರೀದಿಗೆ ಟೆಂಡರ್‌ ಕರೆಯಲಾಗಿದ್ದು, ಎಲ್ಲೆಲ್ಲಿ ಕೊರತೆ ಇದೆಯೋ ಅಂತಹ ಕಡೆ ಆದ್ಯತೆ ಮೇರೆಗೆ ಬಸ್‌‍ಗಳನ್ನು ಒದಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಪರಿಷತ್‌ನಲ್ಲಿ ತಿ

18 Mar 2026 1:07 pm
ಕೇರಳ : ರಸ್ತೆ ಅಪಘಾತದಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಕೋಝಿಕ್ಕೋಡ್‌ (ಕೇರಳ),ಮಾ.18-ಕೊಯ್ಲಾಂಡಿ ಬಳಿ ಇಂದು ಮುಂಜಾನೆ ದ್ವಿಚಕ್ರವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮೂವರು ಪ

18 Mar 2026 1:06 pm
ಶಿವಮೊಗ್ಗ : ಬೆಂಕಿ ಹಚ್ಚಿ ವ್ಯಕ್ತಿಯೊಬ್ಬರನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ,ಮಾ.18- ಪೆಟ್ರೋಲ್‌ ಎರಚಿ, ಬೆಂಕಿ ಹಚ್ಚಿ ವ್ಯಕ್ತಿಯೊಬ್ಬರನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕುಮಾರ್‌ (57) ಹಾಗೂ ಕಾರ್ತಿಕ್‌ (28) ಜೀವಾವಧಿ ಶಿಕ್ಷೆಗೆ

18 Mar 2026 1:03 pm
ಕತಾರ್‌ ಏರ್‌ವೇಸ್‌‍ ವಿಮಾನಗಳಲ್ಲಿ ತಾಯ್ನಾಡಿಗೆ ಹಿಂತಿರುಗಿದ 1600 ಭಾರತೀಯರು

ನವದೆಹಲಿ, ಮಾ.18- ಐದು ಕತಾರ್‌ ಏರ್‌ವೇಸ್‌‍ ವಿಮಾನಗಳಲ್ಲಿ ಸುಮಾರು 1,600 ಭಾರತೀಯ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಿದ್ದಾರೆ, ಆದರೆ ಕತಾರ್‌ ವಾಯುಪ್ರದೇಶದ ಮೇಲಿನ ನಿರ್ಬಂಧಗಳಿಂದಾಗಿ ವಿಮಾನಯಾನ ಸಂಸ್ಥೆಯು ಸೀಮಿತ ಸೇವೆಗಳನ್ನು ನಿ

18 Mar 2026 11:34 am
ಹಾರ್ಮುಜ್‌ ಜಲಸಂಧಿ ಬಳಿ ಇರಾನ್ ಕ್ಷಿಪಣಿ ತಾಣಗಳ ಮೇಲೆ ಅಮೆರಿಕದ ಮಹಾದಾಳಿ

ಟೆಹ್ರಾನ್‌, ಮಾ.18- ಇರಾನ್‌ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್‌ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದ

18 Mar 2026 11:29 am
ರಾಜ್ಯದಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್, ನಿಲ್ಲದ ಸಿಎಂ ಕುರ್ಚಿ ಕಾದಾಟ

ಬೆಂಗಳೂರು, ಮಾ.18- ಅಧಿಕಾರ ಹಂಚಿಕೆಯ ಗೊಂದಲದ ನಡುವೆ ಸಚಿವ ಸಂಪುಟ ಪುನರ್‌ರಚನೆಗಾಗಿ ಶಾಸಕರುಗಳ ಒತ್ತಡ ಹೆಚ್ಚುತ್ತಿದ್ದು, ಔತಣ ಕೂಟಗಳು, ಪ್ರತ್ಯೇಕ ಸಭೆಗಳು ಹೆಚ್ಚಾಗುತ್ತಿವೆ. ನಿನ್ನೆ ರಾತ್ರಿ ಮೊದಲ ಮತ್ತು ಎರಡನೇ ಬಾರಿ ಗೆದ್

18 Mar 2026 11:25 am
ಚಿಕ್ಕಬಳ್ಳಾಪುರ : ಅಕಾಲಿಕ ಆಲಿಕಲ್ಲು ಮಳೆಗೆ ದ್ರಾಕ್ಷಿ ಬೆಳೆ ನಾಶ

ಚಿಕ್ಕಬಳ್ಳಾಪುರ, ಮಾ 18- ಕಳೆದ ಸಂಜೆ ಸುರಿದ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ತಾಲೂಕಿನ ಅಡಿವಿಗೊಲ್ಲವಾರಹಳ್ಳಿ ಮಂಚನಬಲೆ, ಅಜ್ಜಾವರ ಸೇರಿದಂತೆ ಮತ್ತಿತರ ಗ್ರಾಮಗಳ ದ್ರಾಕ್ಷಿ ಬೆಳೆಗಾರರು ಭಾರಿ ನಷ್ಟ ಅನುಭವಿಸಿದ್ದ

18 Mar 2026 11:23 am
ಪರಾಭವ ನಾಮ ಸಂವತ್ಸರದ 12 ರಾಶಿಗಳ ವರ್ಷ ಭವಿಷ್ಯ

ಜ್ಯೋತಿಷ್ಯ ಆಚಾರ್ಯ ಬಾಲಸುಬ್ರಹಣ್ಯಂ. ಎನ್‌9743200034 ಮೇಷ ರಾಶಿ : ಪ್ರಸ್ತುತ ಸಾಡೇಸಾತಿ ನಡೆಯುತ್ತಿದ್ದು, ಶನಿಯು ವ್‌ಯಯಭಾವದಲ್ಲಿ ಸಂಚಾರ ಮಾಡುತ್ತಿರುವುದರಿಂದ ಅಪವಾದಗಳು ಅಥವಾ ನಿಂದನೆಗಳು ಎದುರಾಗುವ ಸಾಧ್ಯತೆ ಇದೆ. ಜೂನ್‌ ನಂ

18 Mar 2026 11:13 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-03-2026)

ನಿತ್ಯ ನೀತಿ : ಆಕಾರವಿಲ್ಲದ ಕಲ್ಲನ್ನು ಬೇಕಾದರೆ ಸುಂದರವಾದ ಶಿಲೆಯನ್ನಾಗಿ ಮಾಡಬಹುದು. ಆದರೆ ಅಹಂಕಾರ ಇರುವ ಮನುಷ್ಯರನ್ನು ಬದಲಾಯಿಸಲು ಸಾಧ್ಯವಿಲ್ಲ. ಪಂಚಾಂಗ : ಬುಧವಾರ, 18-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌ

18 Mar 2026 6:31 am
ನಾಳೆಯಿಂದ LLSC ಪರೀಕ್ಷೆ : 2,871 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ, ಉಚಿತ ಬಸ್ ಸೇವೆ

ಬೆಂಗಳೂರು,ಮಾ.17- ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಅತಿ ಮಹತ್ವದ ಘಟ್ಟ ಎನಿಸಿದ ಪ್ರಸಕ್ತ 2026 -27ನೇ ಸಾಲಿನ ಎಸ್‌‍ಎಸ್‌‍ಎಲ್‌ಸಿ -1 ಪರೀಕ್ಷೆಯು ನಾಳೆಯಿಂದ ರಾಜ್ಯದಾದ್ಯಂತ ಭಾರೀ ಭಿಗಿ ಭದ್ರತಾ ನಡುವೆ ಆರಂಭವಾಗಲಿದೆ. ನಾಳೆ ಪ್ರಥಮ ಭ

17 Mar 2026 4:11 pm
ರಾಜ್ಯ ಮಟ್ಟದ ಆರೋಗ್ಯ ಸುರಕ್ಷತಾ ಕಾರ್ಯಕ್ರಮ ಜಾರಿ ಇಲ್ಲ : ಸಚಿವ ರಹೀಂ ಖಾನ್‌

ಬೆಂಗಳೂರು,ಮಾ.17- ರಾಜ್ಯಮಟ್ಟದಲ್ಲಿ ಸಮಗ್ರ ನೀರಿನ ಗುಣಮಟ್ಟ ನಿರ್ವಹಣೆ ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕಾರ್ಯಕ್ರಮ ಜಾರಿಗೆ ತರುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ವಿಧಾನಪರಿಷತ್‌ನಲ

17 Mar 2026 3:41 pm
ತಾಯಿ-ತಂಗಿಯನ್ನು ನಿಂದಿಸಿದವನನ್ನು ಸುತ್ತಿಗೆಯಿಂದ ಹೊಡೆದುಕೊಂದ ಸ್ನೇಹಿತ

ಬೆಂಗಳೂರು,ಮಾ.17- ತಾಯಿ ಹಾಗೂ ಸಹೋದರಿಗೆ ನಿಂದಿಸಿದ್ದಲ್ಲದೇ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಯುವಕನನ್ನು ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ ನಡೆದಿದೆ. ಬಿಹಾರ ಮೂ

17 Mar 2026 3:35 pm
ರಾಯಚೂರಿನಲ್ಲಿ KSRP ಬೆಟಾಲಿಯನ್‌ ಸ್ಥಾಪನೆಗೆ ಆರ್ಥಿಕ ಇಲಾಖೆಯ ಅನುಮೋದನೆ

ಬೆಂಗಳೂರು, ಮಾ.17- ರಾಯಚೂರು ಜಿಲ್ಲೆಯಲ್ಲಿ ಕೆಎಸ್‌‍ಆರ್‌ಪಿ ಬೆಟಾಲಿ ಯನ್‌ ಸ್ಥಾಪಿಸಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ಬಳಿಕ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ

17 Mar 2026 3:30 pm
ಬೆಳಗಾವಿ, ಹುಬ್ಬಳ್ಳಿ,ಧಾರವಾಡ ನಗರಗಳನ್ನು ಐಟಿ ಹಬ್‌ ಮಾಡ್ತೀವಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಮಾ.17- ಬೆಳಗಾವಿ ಮತ್ತು ಹುಬ್ಬಳ್ಳಿ ಧಾರವಾಡಗಳನ್ನು ಐಟಿ ಹಬ್‌ಗಳನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದ್ದಾರೆ. ವಿಧಾನಸಭ

17 Mar 2026 3:27 pm
ಲಿಖಿತ ಉತ್ತರ ನೀಡುವುದರಲ್ಲಿ ಸಿಎಂ ಅಧೀನದ ಇಲಾಖೆಗೆ ಮೊದಲ ಸ್ಥಾನ

ಬೆಂಗಳೂರು, ಮಾ.17- ವಿಧಾನ ಸಭೆಯಲ್ಲಿ ಲಿಖಿತವಾಗಿ ಉತ್ತರಿಸಬೇಕಾದ ಪ್ರಶ್ನೆಗಳ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೊದಲ ಸ್ಥಾನದಲ್ಲಿ ಇದೆ. ಎಂದಿನಂತೆ ವಿಧಾನಸಭೆ

17 Mar 2026 3:25 pm
ಗ್ಯಾಸ್‌‍ ಅಭಾವ : ವೆಲ್ಡಿಂಗ್‌ ಉದ್ಯಮ ಬಂದ್‌

ಬೆಂಗಳೂರು, ಮಾ.17- ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿ ಪರಿಣಾಮ ಇದೀಗ ಗ್ಯಾಸ್‌‍ ಸಿಲಿಂಡರ್‌ ಮೇಲೆ ಸಂಪೂರ್ಣ ಅವಲಂಬಿತವಾಗಿರುವ ವೆಲ್ಡಿಂಗ್‌ ಅಂಗಡಿಗಳಿಗೂ ತಟ್ಟಿದೆ. ನಗರದ ಬಹುತೇಕ ವೆಲ್ಡಿಂಗ್‌ ಅಂಗಡಿಗಳ

17 Mar 2026 3:19 pm
ಅಪ್ಪು ಹುಟ್ಟುಹಬ್ಬ : ಅಭಿಮಾನಿಗಳ ಸಂಭ್ರಮ, ಸ್ಮಾರಕಕ್ಕೆ ಕುಟುಂಬದವರಿಂದ ಪೂಜೆ

ಬೆಂಗಳೂರು, ಮಾ.17- ಅಪ್ಪು ಅಂದರೆ ಅದೊಂದು ಕೇವಲ ಹೆಸರಾಗಿ ಉಳಿದಿಲ್ಲ, ಅದೆಷ್ಟೋ ಜೀವಗಳಿಗೆ ಸ್ಫೂರ್ತಿಯ ಚಿಲುಮೆ. ಸದಾ ಹಸನುಖಿಯಾಗಿ, ಎಲ್ಲರಿಗೂ ಸ್ಫೂರ್ತಿಯಾಗಿದ್ದವರು. ಅವರ ಹುಟ್ಟುಹಬ್ಬ ಅಂದರೆ ಅಭಿಮಾನಿಗಳಿಗೆ ಹಬ್ಬವೇ ಸರಿ. ರಾ

17 Mar 2026 3:17 pm
ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಡಿಸಿಎಂ ಡಿಕೆಶಿ ದೆಹಲಿಗೆ

ಬೆಂಗಳೂರು, ಮಾ.17- ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗಾಗಿ ಕಾಂಗ್ರೆಸ್‌‍ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ

17 Mar 2026 3:12 pm
ಐಸಿಸ್‌‍ನೊಂದಿಗೆ ಸಂಪರ್ಕ ಹೊಂದಿದ್ದ ದಂತವೈದ್ಯನ ಬಂಧನ

ಲಕ್ನೋ, ಮಾ.17- ಐಸಿಸ್‌‍ ಆನ್‌ಲೈನ್‌‍ ಮಾಡ್ಯೂಲ್‌ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇ

17 Mar 2026 1:04 pm
ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಪ್ರಧಾನಿ ಸಭೆ ಕರೆಯಲಿ ; ಖರ್ಗೆ

ನವದೆಹಲಿ, ಮಾ. 17 (ಪಿಟಿಐ) ಮಹಿಳಾ ಮೀಸಲಾತಿ ಕಾಯ್ದೆಯ ಅನುಷ್ಠಾನಕ್ಕಾಗಿ ವಿಧಾನಗಳು ಮತ್ತು ಮಾರ್ಗಸೂಚಿಯನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆಯನ್ನು ಆದಷ್ಟು ಬೇಗ ಕರೆಯಬೇಕು ಎಂದು ಎಐಸ

17 Mar 2026 12:57 pm
ವಿಶ್ವಸಂಸ್ಥೆಯಲ್ಲಿ ಪಾಕ್‌ನ ಇಸ್ಲಾಮೋಫೋಬಿಯಾದ ವಿರುದ್ಧ ಗುಡುಗಿದ ಹರೀಶ್‌

ವಿಶ್ವಸಂಸ್ಥೆ, ಮಾ.17 (ಪಿಟಿಐ) ನೆರೆಯ ರಾಷ್ಟ್ರಗಳಲ್ಲಿ ಇಸ್ಲಾಮೋಫೋಬಿಯಾದ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಅಭ್ಯಾಸಕ್ಕಾಗಿ ಇಸ್ಲಾಮಾಬಾದ್‌ ಅಹ್ಮದೀಯರ ಮೇಲಿನ ಕ್ರೂರ ದಮನ ಅಥವಾ ಅಫ್ಘಾನಿಸ್ತಾನದ ವಿರುದ್ಧ ರಂಜಾನ್‌ ಸಮಯದಲ್

17 Mar 2026 12:55 pm
ಟೆಕ್ಸಾಸ್‌‍ ವಿವಿಯ ನರ್ಸಿಂಗ್‌ ವಿಭಾಗದ ಡೀನ್‌ ಆಗಿ ಭಾರತೀಯ ಮೂಲದ ಕವಿತಾ ನೇಮಕ

ಹೂಸ್ಟನ್‌‍, ಮಾ.17 (ಪಿಟಿಐ) ಆಸ್ಟಿನ್‌ನ ಟೆಕ್ಸಾಸ್‌‍ ವಿಶ್ವವಿದ್ಯಾಲಯದ ಸ್ಕೂಲ್‌ ಆಫ್‌ ನರ್ಸಿಂಗ್‌ನ ಡೀನ್‌ ಆಗಿ ಭಾರತೀಯ ಮೂಲದ ನರ್ಸ್‌ ವಿಜ್ಞಾನಿ ಡಾ. ಕವಿತಾ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್‌ 11, 2026 ರಿಂದ

17 Mar 2026 12:53 pm
ದೆಹಲಿಯಲ್ಲಿ ಕರ್ನಾಟಕದ ಸಂಸದರ ಜೊತೆ ಡಿಕೆಶಿ ಸಭೆ

ಬೆಂಗಳೂರು, ಮಾ.17- ರಾಜ್ಯದ ವಿವಿಧ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿಂದು ಕರ್ನಾಟಕದ ಸಂಸದರ ಸಭೆ ನಡೆಸಲಿದ್ದಾರೆ. ದೆಹಲಿ ಪ್ರವಾಸ ಕೈಗೊಂಡಿರುವ ಡಿ.ಕೆ.ಶಿ

17 Mar 2026 12:51 pm
ತೆರಿಗೆ ಕಟ್ಟದಿದ್ದರೆ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ ಜಿಬಿಎ

ಬೆಂಗಳೂರು, ಮಾ.17- ಅಸ್ತಿ ತೆರಿಗೆ ಪಾವತಿಸಲು ಕಳ್ಳಾಟ ಆಡುವ ಮಾಲೀಕರಿಗೆ ಬಿಸಿ ಮುಟ್ಟಿಸಲು ಜಿಬಿಎ ನಿರ್ಧರಿಸಿದೆ. ಆಸ್ತಿ ತೆರಿಗೆ ಪಾವತಿಸಲು ಸಾಧ್ಯವಾಗದ ಕಟ್ಟಡಗಳನ್ನು ಹರಾಜು ಹಾಕುವುದು ವಾಡಿದೆ. ಆದರೆ, ಹರಾಜಿನಲ್ಲಿ ಅಂತಹ ಆಸ್

17 Mar 2026 12:10 pm
ಕಾಬೂಲ್‌ನಲ್ಲಿರುವ ಆಸ್ಪತ್ರೆ ಮೇಲೆ ಪಾಕ್ ವಾಯು ದಾಳಿ, 400 ಮಂದಿ ಬಲಿ..!

ಕಾಬೂಲ್‌,ಮಾ.17-ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯು ದಾಳಿ ನಡೆಸಿದ್ದು, ದಾಳಿಯಲ್ಲಿ 400 ಜನರು ಸಾವನ್ನಪ್ಪಿ, 250 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಫ್ಘಾನಿಸ್ತಾನ ಇತಿಹಾಸ

17 Mar 2026 12:08 pm
ರಾಜ್ಯಸಭಾ ಚುನಾವಣೆ : ಕ್ರಾಸ್‌‍ ವೋಟಿಂಗ್‌ ಆರೋಪದ ನಂತರ ಗೆದ್ದ ಬಿಜೆಪಿ, ಕಾಂಗ್ರೆಸ್‌‍ ಅಭ್ಯರ್ಥಿಗಳು

ಚಂಡೀಗಢ, ಮಾ. 17 (ಪಿಟಿಐ) ಎರಡೂ ಕಡೆಯಿಂದ ಮತ ಗೌಪ್ಯತೆಯನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತೀವ್ರವಾಗಿ ವೀಕ್ಷಿಸಲ್ಪಟ್ಟ ಅವಳಿ ಸ್ಥಾನಗಳ ಎಣಿಕೆ ಮಧ್ಯರಾತ್ರಿ ದಾಟಿದ ನಂತರ, ಬಿಜೆಪಿಯ ಸಂಜಯ್‌ ಭಾಟಿಯಾ ಮತ್ತು ಕಾ

17 Mar 2026 12:00 pm
ಕಾಂಗ್ರೆಸ್‌‍ ಸದಸ್ಯರಿಂದ ಕಲಾಪಕ್ಕೆ ಅಡ್ಡಿ : ತೀವ್ರ ಕಳವಳ ವ್ಯಕ್ತಪಡಿಸಿ ಸೋನಿಯಾಗೆ ಗೌಡರ ಪತ್ರ

ನವದೆಹಲಿ,ಮಾ.17- ಸಂಸತ್‌ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್‌‍ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

17 Mar 2026 11:54 am
ಮಾ.29ರಂದು ನಡೆಯಬೇಕಿದ್ದ ರಾಜ್ಯ ಒಕ್ಕಲಿಗರ ಸಂಘದ ಸರ್ವ ಸದಸ್ಯರ ಸಭೆ ಮುಂದೂಡಿಕೆ

ಬೆಂಗಳೂರು,ಮಾ.17- ಅಡುಗೆ ಅನಿಲದ ಪೂರೈಕೆಯಲ್ಲಿ ಉಂಟಾಗಿರುವ ಅಭಾವದ ಹಿನ್ನೆಲೆಯಲ್ಲಿ ಮಾ.29ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ಸರ್ವಸದಸ್ಯರ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಬೆಂಗಳೂರಿನ ಅರಮನೆ ಮ

17 Mar 2026 11:51 am
“ಕೇಂದ್ರದ ಅನುದಾನವನ್ನೂ ಬಳಸಿಕೊಳ್ಳದೆ ವಾಪಾಸ್ ಕಳುಹಿಸುತ್ತಿದೆ ದಿವಾಳಿ ರಾಜ್ಯ ಸರ್ಕಾರ”

ಬೆಂಗಳೂರು,ಮಾ.17- ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ರಾಜ್ಯಸರ್ಕಾರ ಸಕಾಲಕ್ಕೆ ಬಳಸಲಾಗದೆ ಮರಳಿ ಕಳುಹಿಸುತ್ತಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ ಸಂಬಂಧ ತಮ ಎಕ್ಸ್ ಖಾತೆಯಲ್ಲಿ ಪೋಸ್

17 Mar 2026 11:46 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-03-2026)

ನಿತ್ಯ ನೀತಿ : ಪರರ ಏಳಿಗೆಯನ್ನು ಕಂಡು ಮತ್ಸರ ಪಡಬೇಡ, ಪ್ರತಿಯೊಬ್ಬರಿಗೂ ಅವರದ್ದೇ ಆದ ಸಮಯ ಮತ್ತು ಕಾಲ ಬರುತ್ತದೆ. ನಿನ್ನ ಪ್ರಯತ್ನವನ್ನು ನೀನು ಮುಂದುವರಿಸು.! ಪಂಚಾಂಗ : ಮಂಗಳವಾರ, 16-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ

17 Mar 2026 6:31 am
ರಾಜ್ಯದ ಹಲವೆಡೆ ಅನಧಿಕೃತವಾಗಿ ಸಂಗಹಿಸಿದ್ದ LPG ಸಿಲಿಂಡರ್‌ಗಳ ವಶ

ಹುಬ್ಬಳ್ಳಿ, ಮಾ.16-ಇಲ್ಲಿಯ ಸಿದ್ಧೇಶ್ವರ ಪಾರ್ಕ್‌ನ ಶಿವಸಾಗರ ಹೋಟೆಲ್‌ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್‌ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪೊಲ

16 Mar 2026 3:26 pm