ಮೈಸೂರು, ಫೆ.24- ನಗರದಲ್ಲಿ ಅಕ್ರಮ ಮಾದಕವಸ್ತು ಮಾರಾಟ ಮತ್ತು ಸಾಗಾಟದ ಮೇಲೆ ಸಿ.ಸಿ.ಬಿ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿ 10,30,800 ರೂ. ಬೆಲೆಯ ನಿಷೇಧಿತ ಮಾದಕವಸ್ತು ಎಂ.ಡಿ.ಎಂ.ಎ. ಮತ್ತು 8 ಲಕ್ಷ ಮೌಲ್ಯದ ಇನೋವಾ ಕಾರ್ ಅನ್ನು ವಶಕ
ಲಕ್ನೋ, ಫೆ. 24- ನೀನು ಡಾಕ್ಟರ್ ಆಗಬೇಕು. ಹೀಗಾಗಿ ನೀಟ್ ಪರೀಕ್ಷೆ ಬರೆದು ಪಾಸಾಗಲೇಬೇಕು ಎಂದು ಒತ್ತಡ ಹಾಕುತ್ತಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋದಲ್ಲಿ ತನ್ನ ತಂದೆಯ ಭೀಕ
ಧಾರ್, ಫೆ.24- ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜ್ಶಾಲಾ ಸಂಕೀರ್ಣದೊಳಗೆ ಇರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ ವರದಿ ಹೇಳಿದೆ.
ಶಿವಮೊಗ್ಗ ,ಫೆ.24- ವಿಶೇಷ ತರಗತಿ ಮುಗಿಸಿ ಬರುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಗುಂಪೊಂದು ಅಡ್ಡಗಟ್ಟಿ ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಸಾಕೇತ್ ಎಂಬ
ಹುಬ್ಬಳ್ಳಿ,ಫೆ.24- ರಾಜ್ಯ ಸರ್ಕಾರ 2 ಲಕ್ಷ 84 ಸಾವಿರ ಸರ್ಕಾರಿ ಹುದ್ದೆ ತುಂಬಬೇಕಾಗಿತ್ತು. ಆದರೆ ಅದರ ಬಗ್ಗೆ ನಿರ್ಲಕ್ಷ್ಯವಹಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು,ಫೆ.24- ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಸಿಗದೆ ಚೀಟಿ ಬರೆದುಕೊಡುವ ದುಃಸ್ಥಿತಿ ಬಂದು ಬಹಳ ದಿನಗಳಾಗಿರುವುದರಿಂದ ಸರ್ಕಾರಿ ಆಸ್ಪತ್ರೆ ಬಚಾವೋ ಸಮಾವೇಶ ಯಾವಾಗ ಮಾಡುತ್ತೀರಿ? ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆ
ಚೆನ್ನೈ, ಫೆ.24- ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ಚಿತ್ರನಟ ದಳಪತಿ ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಮದ್ರಾಸ್ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಟಿವಿಕೆ
ಬೆಂಗಳೂರು,ಫೆ.24-ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿ
ಬೆಂಗಳೂರು,ಫೆ.24- ಬಜೆಟ್ ಮಂಡನೆಗೂ ಮುನ್ನ ಕರ್ನಾಟಕದ ಮತದಾರರನ್ನು ಕಾಡುತ್ತಿರುವ ಈ ಪ್ರಶ್ನೆಗಳಿಗೆ ಉತ್ತರಿಸಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಒಂದು ಶ್ವೇತಪತ್ರ ಹೊರಡಿಸಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅ
ಬೆಂಗಳೂರು, ಫೆ.24- ನೀವು ಬಾಯಿ ಚಪ್ಪರಿಸಿ ತಿನ್ನುವ ತರಕಾರಿಗಳು ತಿನ್ನಲು ಯೋಗ್ಯವಲ್ಲವಂತೆ. ಅದರಲ್ಲೂ ನೆಲಮಂಗಲ, ಕೋಲಾರ ಚಿಕ್ಕಬಳ್ಳಾಪುರದಲ್ಲಿ ಬೆಳೆಯುವ ತರಕಾರಿಗಳು ವಿಷಪೂರಿತವಾಗಿವೆಯಂತೆ..! ಇದನ್ನು ನಾವು ಹೇಳುತ್ತಿರುವುದಲ
ಬೆಂಗಳೂರು, ಫೆ.24- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಿದ್ದರಾಮಯ್ಯ ಬಣ ಪಟ್ಟು ಹಿಡಿದಿರುವುದರಿಂದ ಬಜೆಟ್ ಮಂಡನೆಯ ಬಳಿಕ ನಾಯಕತ್ವ ಬದಲಾವಣೆಯ ಜಿದ್ದಾಜಿದ್ದಿಯೂ ಹೆಚ್ಚಾಗಲಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ
ಟೆಹ್ರಾನ್,ಫೆ.24-ಅಮೆರಿದ ದಾಳಿ ಮಾಡುವ ಆಶ್ರಯಿಸಿದರೆ ತಾನು ರಕ್ಷಿಸಿಕೊಳ್ಳುವುದು ಹೇಗೆ ಎಂಬುದು ಗೊತ್ತದೆ ಎಂದು ಇರಾನ್ ಹೇಳಿದೆ. ಅಮೆರಿಕ ಮತ್ತು ಇರಾನ್ ನಡುವೆ ಜಿನೀವಾದಲ್ಲಿ ಹೊಸ ಸುತ್ತಿನ ಮಾತುಕತೆ ನಡೆಯಲಿದ್ದು, ಇದರ ನಡು
ನವದೆಹಲಿ, ಫೆ.24 -ಇಲ್ಲಿನ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ಪಾಸ್ಪೋರ್ಟ್ ಹೊಂದಿರುವ ಮಹಿಳಾ ಪ್ರಯಾಣಿಕರೊಬ್ಬರಿಂದ ವಿದೇಶಿ ಕರೆನ್ಸಿಮತ್ತು 5.42 ಕೋಟಿ ರೂ. ಮೌಲ್ಯದ ಹಲವಾರು ಐಷಾರಾಮಿ ವಸ್ತುಗಳ
ಬೆಂಗಳೂರು,ಫೆ.24-ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಸಿಜೆ ರಾಯ್ ಅವರು ಹಲವಾರು ಕಾರಣಗಳಿಂದ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಎಸ್ಐಟಿ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ರಾಯ್ ಅವರ ಆತಹತ್ಯೆಗೆ ಒಂ
ಡೆಹ್ರಾಡೂನ್, ಫೆ. 24 (ಪಿಟಿಐ) ಉತ್ತರಾಖಂಡದಲ್ಲಿ ಜಾರಿಗೆ ತಂದಿರುವ ಏಕರೂಪ ನಾಗರಿಕ ಸಂಹಿತೆಯ ಮಾದರಿಯಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರ
ಚೆನ್ನೈ, ಫೆ. 24 (ಪಿಟಿಐ) ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಮುನ್ನೆಚ್ಚರಿಕೆಯಾಗಿ ಗೃಹ ಸಚಿವಾಲಯವು ಸಿಎಪಿಎಫ್ನ ಆರಂಭಿಕ 50 ಕಂಪನಿಗಳನ್ನು ಹಂಚಿಕೆ ಮಾಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ನ 50 ಕಂಪನಿಗಳ
ನವದೆಹಲಿ, ಫೆ. 24 (ಪಿಟಿಐ) ಕಳೆದ ವಾರ ಇಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಐವೈಸಿ ಸದಸ್ಯರ ಗುಂಪೊಂದು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾರತೀಯ ಯುವ ಕಾಂಗ್ರೆಸ್ ಅಧ್
ಚೆನ್ನೈ, ಫೆ. 24 (ಪಿಟಿಐ) ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಅಸಂಖ್ಯಾತ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ಜಯಲಲಿತಾ ಅವರ 78 ನೇ ಜನ್ಮ ದಿನಾಚರಣೆಯಂದು ಅವರಿ
ಶಿವಮೊಗ್ಗ ,ಫೆ.24-ವಿಶೇಷ ತರಗತಿ ಮುಗಿಸಿ ಬರುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಗುಂಪೊಂದು ಅಡ್ಡಗಟ್ಟಿ ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಸಾಕೇತ್ ಎಂಬ
ಮೆಕ್ಸಿಕೋ, ಫೆ. 23 (ಪಿಟಿಐ)– ಮೆಕ್ಸಿಕೋ ಸೈನಿಕರು ಉನ್ನತ ಮಾದಕವಸ್ತು ಕಾರ್ಟೆಲ್ ನಾಯಕನನ್ನು ಕೊಂದ ನಂತರ ಹೆಚ್ಚುತ್ತಿರುವ ಹಿಂಸಾಚಾರದ ನಡುವೆ ಮೆಕ್ಸಿಕೋದಲ್ಲಿರುವ ಭಾರತದ ರಾಯಭಾರಿ ಕಚೇರಿ ತನ್ನ ದೇಶದಲ್ಲಿ ವಾಸಿಸುವ ಭಾರತೀಯ ಪ
ಬೆಂಗಳೂರು, ಫೆ.23- ಗಡುವು ಮುಗಿದರೂ ಸುಪ್ರೀಂಕೋರ್ಟ್ಗೆ ಜಿಬಿಎ ವಾರ್ಡ್ಗಳ ಪುನರ್ವಿಂಗಡಣೆಯ ಅಂತಿಮ ಪಟ್ಟಿ ಸಲ್ಲಿಸಲು ಸರ್ಕಾರ ತಿಣುಕಾಡುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಐದ
ಬೆಂಗಳೂರು, ಫೆ.23- ನಗರದಲ್ಲಿನ ಕೆರೆಗಳ ನೀರನ್ನು ಅಂತರ್ ಜಲ ಅಭಿವೃದ್ಧಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಸ್ನಾನಕ್ಕೆ ಮತ್ತು ಕುಡಿಯುವ ಉದ್ದೇಶಕ್ಕೆ ಕೆರೆ ನೀರು ಬಳಸುವಂತೆ ಸರ್ಕಾರ ಸಲಹೆ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ
ಬೆಂಗಳೂರು,ಫೆ.23- ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.ಪ್ರೊ.ಮೈಲಾರಪ್ಪ ವಿರುದ್ಧ ಪವಿತ್ರ ಎಂಬ ಮಹಿಳೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿ ದ್
ಬೆಂಗಳೂರು,ಫೆ.23- ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಬುಲೇರೋ ವಾಹನ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿ
ಬೆಂಗಳೂರು, ಫೆ.23- ರಂಜಾನ್ ಮತ್ತು ಹೋಳಿ ಹಬ್ಬಗಳ ಆಚರಣೆಯ ವೇಳೆ ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರು
ಮುಂಬೈ, ಫೆ.23- ಕಳೆದ ತಿಂಗಳು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸುವಂತೆ ಮಹಾರಾಷ್ಟ್ರ ಸರ್ಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೋರಿದೆ ಎಂದು ಮುಖ್ಯ
ಟೆಹರಾನ್,ಫೆ.23-ಯುದ್ದ ಭೀತಿ ಹಿನ್ನಲೆಯಲ್ಲಿ ಇರಾನ್ನಲ್ಲಿರುವ ಭಾರತೀಯರು ಕೂಡಲೆ ದೇಶ ತೊರೆಯುವಂತೆ ಇಲ್ಲಿನ ಭಾರತ ರಾಯಭಾರ ಕಚೇರಿ ತಿಳಿಸಿದೆ.ನಿಮಗೆ ಲಛ್ಯವಿರುವ ಸಾರಿಗೆ ಸೌಲಭ್ಯ ಬಳಸಿಕೊಂಡ ದೇಶ ತೊರೆಯಿರಿ ಎಂದು ಮನವಿ ಮಾಡಲ
ಬೆಂಗಳೂರು,ಫೆ.23- ಅಹಿಂದ ಹೆಸರಿನಲ್ಲಿ ಜನರಿಗೆ ವಿಶ್ವಾಸದ್ರೋಹ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶ
ಚೆನ್ನೈ, ಫೆ.23- ವಿಪಕ್ಷಗಳ ಒಕ್ಕೂಟ ಇಂಡಿ ಬ್ಲಾಕ್ನಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ. ಇಂಡಿ ಬಣದಲ್ಲಿ ನಾಯಕತ್ವದ ಹಗ್ಗಜಗ್ಗಾಟದ ಮತ್ತೊಂದು ಸೂಚನೆಯಾಗಿ, ಕಾಂಗ್ರೆಸ್ನ ತಮಿಳು ನಾಡು ಮಿತ್ರ ಪಕ್ಷ ಡಿಎಂಕೆ, ಬಿಜೆಪಿ ವಿರುದ
ಬೆಂಗಳೂರು,ಫೆ.23- ಗುತ್ತಿಗೆದಾರರಿಂದ ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧನಕ್ಕೊಳಪಟ್ಟು ಜೈಲು ಪಾಲಾಗಿರುವ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿಗೆ ಪಕ್ಷವು ವಿವರಣೆ ಕೇಳಿ ನೋಟಿಸ್ ನೀಡಲು ಮು
ಬೆಂಗಳೂರು,ಫೆ.23- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಸೋಮಶೇಖರ್ ಗಾಂಧಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪರಿಮಳ ಹೆಚ್.ಎಸ್, ಪ್ರಧಾನ ಕಾರ್
ಡೆಹ್ರಾಡೂನ್, ಫೆ.23- ಸಂಘವು ಹಿಂದುತ್ವ ರಾಜಕೀಯವನ್ನು ಅನುಸರಿಸುವುದಿಲ್ಲ, ಬದಲಿಗೆ ವೈಯಕ್ತಿಕ ಅಭಿವೃದ್ಧಿಯ ಮೂಲಕ ಬಲವಾದ ಸಮಾಜ ಮತ್ತು ರಾಷ್ಟ್ರವನ್ನು ನಿರ್ಮಿಸುವಲ್ಲಿ ನಂಬಿಕೆ ಇಡುತ್ತದೆ ಎಂದು ಆರ್ಎಸ್ಎಸ್ ಮುಖ್ಯಸ್
ಮೈಸೂರು,ಫೆ.23- ಇಡೀ ದೇಶದ ಗಮನಸೆಳೆದಿರುವ ಪ್ರಧಾನಿ ನರೇಂದ್ರಮೋದಿ ಅವರ ಮನ್ ಕಿ ಬಾತ್ನಲ್ಲಿ, ನಮ ಮೈಸೂರಿನ ಉತ್ಪನ್ನಗಳ ಕುರಿತು ಪ್ರಸ್ತಾಪಿಸಿರುವುದು ನಿಜಕ್ಕೂ ಸಂತಸ ತಂದಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ
ಬೆಂಗಳೂರು,ಫೆ.23- ದಿನದಿಂದ ದಿನಕ್ಕೆ ಉದ್ಯಾನನಗರಿಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ತಂಪು ಪಾನೀಯಗಳು, ಎಳನೀರಿಗೆ ಬೇಡಿಕೆ ಹೆಚ್ಚಾಗಿದ್ದು, ಬಿಸಿಲಿನಂತೆ ಎಳನೀರು ಬೆಲೆಯೂ ಸಹ ಗಗನಕ್ಕೇರಿದೆ.ಕಳೆದ ವರ್ಷದಿಂದಲೂ ಸಹ ಎಳನೀರಿನ
ಬೆಂಗಳೂರು, ಫೆ.23- ಸರ್ವಾಂಗೀಣ ಆಟ ಪ್ರದರ್ಶಿಸಿದ ಎಟಿಎಸ್ ಅಟ್ಯಾಕರ್ಸ್ ತಂಡ 2026ರ ಚೊಚ್ಚಲ ಸಿಎಂ ಕಪ್ ಬ್ಯಾಡ್ಮಿಂಟನ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.9 ಡ್ರೀಮ್ಸೌ ಸಂಸ್ಥೆ ಆಯೋಜಿಸಿದ್ದ ಪ್ರತಿಷ್ಠಿತ ಸಿಎಂ ಕಪ್ ಟೂ
ಬೆಂಗಳೂರು, ಫೆ.23-ಕಳೆದ ವಾರ ಏರಿಳಿತವಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಈ ವಾರದ ಆರಂಭದಲ್ಲಿ ಚೇತರಿಕೆಯಾಗಿವೆ. ನಿರಂತರ ಕುಸಿತದಿಂದ ಚೇತರಿಕೆ ಕಂಡ ಬೆಳ್ಳಿ ಒಂದು ಕೆ.ಜಿ. 25 ಸಾವಿರ ರೂ. ಏರಿಕೆಯಾಗಿದೆ. ಚಿನ್ನವೂ ಏರು ಗತಿಯಲ್ಲಿದ
ಬೆಂಗಳೂರು,ಫೆ.23- ಕಳೆದ ವರ್ಷ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾದ್ದರಿಂದ ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳು ಅವಧಿಗೂ ಮುನ್ನವೇ ತುಂಬಿದ ಪರಿಣಾಮ ಜನಜಾನುವಾರುಗಳಿಗೆ ಯಾವುದೇ ಕೊರತೆಯಾಗುವುದಿಲ್ಲ ಎಂಬ ಭರವಸೆಯಿತ್ತು. ಆದರ
ಬೆಂಗಳೂರು, ಫೆ.23- ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳ ಸುತ್ತಮುತ್ತ ಅನಾಮಿಕರ ಓಡಾಟ ಕಂಡುಬರುತ್ತಿರುವುದು ಪೋಷಕರು ಹಾಗೂ ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ಅನಾಮಿಕರ ಓಡಾಟದ ಶಂಕೆ ವ್ಯಕ್ತವಾಗುತ್ತಿದ್ದಂತೆ ಶಾಲಾ ನಿರ್ವಹಣಾ ಮ
ತಿರುವನಂತಪುರಂ,ಫೆ.23-ಶಾಲಾ ಮೈದಾನದಲ್ಲಿ ನಿಲ್ಲಿಸಿದ್ದ ಮೂರು ಶಾಲಾ ಬಸ್ಗಳು ಬೆಂಕಿ ತಗುಲಿ ಸುಟ್ಟುಹೋಗಿವೆ.ಕಜಕೂಟಂ ಪೊಲೀಸ್ ಠಾಣೆ ವ್ಯಾಪ್ತಿಯ ತುಂಡತಿಲ್ನಲ್ಲಿರುವ ಪ್ರೌಡಶಾಲೆಯ ಮೈದಾನದಲ್ಲಿ ಬೆಳಗಿನ ಜಾವ 2.45 ರ ಸುಮಾರಿ
ನವದೆಹಲಿ, ಫೆ. 23 (ಪಿಟಿಐ) ಕಳೆದ ವಾರ ಇಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ಗಳಿಲ್ಲದೆ ಪ್ರತಿಭಟನೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐದನೇ ಬಂಧನವನ್ನ
ಕೋಲ್ಕತ್ತಾ, ಫೆ. 23 (ಪಿಟಿಐ) ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ವಿಶ್ವಾಸಾರ್ಹ ಲೆಫ್ಟಿನೆಂಟ್ ಮತ್ತು ಟಿಎಂಸಿಯ ಪ್ರಮುಖ ತಂತ್ರಜ್ಞ ಎಂದು ಪರಿಗಣಿಸಲ್ಪಟ್ಟಿದ್ದ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್
ನಿತ್ಯ ನೀತಿ : ಕೋಪದಿಂದ ಬೆಂಕಿಯಂತೆ ಹೊತ್ತಿಕೊಳ್ಳಬೇಡ, ಅದು ಮೊದಲು ನಿನ್ನನ್ನೇ ಭಸ ಮಾಡುತ್ತದೆ. ಸಹನೆಯಿಂದ ನೀರಾಗಿ ಹರಿದುಹೋಗು, ಅದು ಎಲ್ಲಾ ಕಲಷಗಳನ್ನು ತೊಳೆದುಹಾಕುತ್ತದೆ.- ಗೌತಮಬುದ್ಧ ಪಂಚಾಂಗ : ಸೋಮವಾರ, 23-02-2026 ವಿಶ್ವಾವಸು
ಬೆಂಗಳೂರು,ಫೆ.22- ಸೈಬರ್ ವಂಚಕರು ಯಾವುದಾದರೂ ರೀತಿಯಲ್ಲಿ ಅಮಾಯಕರ ಮನಃಪರಿವರ್ತನೆ ಮಾಡುತ್ತಾ ಅವರನ್ನು ತಮ ಖೆಡ್ಡಾಗೆ ಬೀಳಿಸಿಕೊಂಡು ಹಣ ಲಪಟಾಯಿಸುತ್ತಿರುವುದು ಒಂದಲ್ಲಾ ಒಂದು ಕಡೆ ನಡೆಯುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬ
ಬೆಂಗಳೂರು,ಫೆ.22- ಕಾಂಗ್ರೆಸ್ಸಿನ ಗೂಂಡಾಗಿರಿ ರಾಜ್ಯದಲ್ಲೂ ಮಿತಿಮೀರಿದ್ದು, ಎಲ್ಲವನ್ನೂ ಕಾದು ನೋಡುತ್ತಿರುವ ಕನ್ನಡಿಗರು ಸುಮನೆ ಕೂರುವವರಲ್ಲ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಒದ್ದು ಓಡಿಸುವ ಕಾಲ ದೂರವಿಲ್ಲ ಎಂದು ವಿ
ಬೆಂಗಳೂರು,ಫೆ.22- ನಾಗಮಂಗಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಅವರು ಗಾಯಗೊಂಡಿದ್ದು, ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಕಾರ್
ಗುವಾಹಟಿ, ಫೆ. 22 (ಪಿಟಿಐ)- ಅಸ್ಸಾಂ ಕಾಂಗ್ರೆಸ್ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಇಂದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆ ಗೊಂಡರು.ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ ವಾಜಪೇಯಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೋರಾ ಬಿಜ
ಬೆಂಗಳೂರು,ಫೆ.22- ಗುತ್ತಿಗೆದಾರ ರೊಬ್ಬರಿಂದ ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಬಂಧನಕ್ಕೊಳಪಟ್ಟಿರುವ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಜರುಗಿಸಲು ಗಂಭೀರ ಚಿಂತನೆ ನಡೆಸಿದೆ. ಕಾಂಗ್ರೆಸ್ ಭ್ರಷ್ಟ
ಬೆಂಗಳೂರು,ಫೆ.22- ರಾಯ ಚೂರು ನಗರದಲ್ಲಿಂದು ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಮೆರವಣಿಗೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಬಾಗಲಕೋಟೆ, ಕಲಬುರಗಿ ಯಲ್ಲಿ ಮೆರವಣಿಗೆ ವೇಳೆ ನಡೆದ ಘಟನೆ ಹಿನ್ನೆಲೆಯಲ್
ಕಾನ್ಪುರ,ಫೆ.22- ಮದುವೆ ಮನೆಯಲ್ಲಿ ವಧುವಿನ ಸಾಕುನಾಯಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು ಜಗಳ ಉಂಟಾಗಿ ಐವರಿಗೆ ಗಾಯವಾಗಿದ್ದು, ವಿವಾಹ ಸಮಾರಂಭವನ್ನೇ ರದ್ದು ಮಾಡಿದ ಘಟನೆ ಉತ್ತರಪ್ರದೇಶದ ಫತ್ಹೇಪುರ ಜಿಲ್ಲೆ
ನವದೆಹಲಿ, ಫೆ.22- ಭಾರತ್ ಮಂಟಪದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು ಮತ್ತು ಈ ಮೂಲಕ, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತದ ಗಮನಾರ್ಹ ಸಾಮರ್ಥ್ಯಗ
ನವದೆಹಲಿ, ಫೆ.22- ಮೈಕ್ರೋಸಾಫ್ಟ್ ಸಂಸ್ಥೆಯ ಮಾಜಿ ಉದ್ಯೋಗಿಯೊಬ್ಬರು ಭಾರತೀಯ ಎಐ ಸ್ಟಾರ್ಟ್ಅಪ್ ಸರ್ವಮ್ ಸಂಸ್ಥೆಗೆ ಸೇರ್ಪಡೆಗೊಂಡಿದ್ದಾರೆ. ಹರ್ವೀನ್ ಸಿಂಗ್ ಚಾಧಾ ಎಂಬ ಭಾರತೀಯ ಮೂಲದ ಮೈಕ್ರೋಸಾಫ್ಟ್ ಸಂಸ್ಥೆಯ ಉದ್ಯೊ
ಬೆಂಗಳೂರು,ಫೆ.22- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಮಾಜಿ ಆಯುಕ್ತ ನಟೇಶ್ಬಡ್ತಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಪಷ್ಟಪಡಿ
ಬೆಂಗಳೂರು, ಫೆ.22- ನಗರದಲ್ಲಿ 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿ ನಡೆಯಲಿದ್ದು, ಎಲ್ಲವೂ ಮಾರ್ಚ್ ಅಥವಾ ಏಪ್ರಿಲ್ ಒಳಗೆ ಪೂರ್ಣಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡ
ಗುರುಗ್ರಾಮ್, ಫೆ.22- ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲ್ಲೆ ನಡೆಸಿ, ಆಕೆಯ ತಲೆಯನ್ನು ಗೋಡೆಗೆ ಒಡೆದು, ಆಕೆಯ ಖಾಸಗಿ ಭಾಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವ ಭೀಕರ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಬಾದ
ಮುಂಬೈ,ಫೆ.22- ಅಹಮದಬಾದ್ ಸ್ಟೇಡಿಯಂನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯಕ್ಕೆ ರಣಾಂಗಣ ಸಿದ್ಧವಾಗಿದ್ದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.
ಚಿತ್ರದುರ್ಗ, ಫೆ. 22 (ಪಿಟಿಐ)- ಜಿಲ್ಲೆಯ ಪಟ್ಟರೇಹಳ್ಳಿ ಗ್ರಾಮದ ಬಳಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ
ಚಂಡೀಗಢ, ಫೆ.22- ಒಂದು ನಿರ್ದಿಷ್ಟ ಶಾಖೆಯಲ್ಲಿ ಕೆಲವು ಉದ್ಯೋಗಿಗಳು ಅನಧಿಕೃತ ಮತ್ತು ವಂಚನೆಯ ಚಟುವಟಿಕೆಗಳಲ್ಲಿ ತೊಡಗಿರುವ ಘಟನೆಯ ಬಗ್ಗೆ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ನೀಡಿದ್ದು, ಗುರ
ಲಕ್ನೋ, ಫೆ.22- ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಇಂಡಿಯಾ ಒಕ್ಕೂಟದ ಅಂಗವಾಗಿರುವ ಅಖಿಲೇಶ್ ಯಾದವ್ ಅವರು ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ನಡೆಸಿದ ಶರ್ಟ್ಲೆಸ್ ಪ್ರತಿಭಟನೆಯನ್ನು ಟೀಕಿಸಿ
ನವದೆಹಲಿ, ಫೆ.22- ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಾರತದಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ ಆರೋಪದ ಮೇಲೆ ಎಂಟು ಜನರನ್ನು ತಮಿಳುನಾಡು ಮತ್ತು ಪಶ್ಚಿಮ ಬಂ
ಯಶವಂತಪುರ, ಫೆ.22- ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ದೊಡ್ಡಆಲದಮರ ಸಮೀಪದ ಚುಂಚನಕುಪ್ಪೆ ಗ್ರಾಮದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಚುಂಚನಕುಪ್ಪೆ ಸೇರಿದಂತೆ
ಹಾಸನ,ಫೆ.22- ನಗರದ ಎನ್ ಡಿ ಆರ್ ಕೆ ಶಿಕ್ಷಣ ಸಂಸ್ಥೆ ಎದುರಿನ ರೈಲು ಹಳಿ ಬಳಿ ರೈಲಿಗೆ ಸಿಕ್ಕಿ ವೃದ್ಧ ದಂಪತಿ ಆತಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.ಮೃತಪಟ್ಟ ದಂಪತಿಯ ಗುರುತು ಹಾಗೂ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಘಟ
ನಿತ್ಯ ನೀತಿ : ಹಿಂದಿನದೆಲ್ಲವನ್ನೂ ತಿಳಿದು, ಇಂದಿನದೆಲ್ಲವನ್ನು ಗಮನಿಸುತ್ತಾ, ಒಳ್ಳೆಯ ಭವಿಷ್ಯ ಹಾರೈಸುವ ಸ್ನೇಹಿತರೇ ನಮ ನಿಜವಾದ ಆಸ್ತಿ. ಅಂಥ ಸ್ನೇಹಿತರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳೋಣ. ಪಂಚಾಂಗ : ಭಾನುವಾರ, 22-02-2026 ವಿಶ
ನ್ಯೂಯಾರ್ಕ್/ವಾಷಿಂಗ್ಟನ್,ಫೆ.21- ತಾವು ವಿವಿಧ ದೇಶಗಳಿಗೆ ವಿಧಿಸಿದ್ದ ಭಾರಿ ಸುಂಕಗಳ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ತಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರ
ಬೆಂಗಳೂರು,ಫೆ.21- ಸ್ಕ್ಯಾನಿಂಗ್ ಸೇವೆ ಒದಗಿ ಸುವ ಸಂಸ್ಥೆಗಳ ಬಾಕಿ ಬಿಲ್ಗಳನ್ನು ಕೂಡಲೇ ಪಾವತಿ ಮಾಡಿ, ಜಿಲ್ಲಾಸ್ಪತ್ರೆಗಳಲ್ಲಿ ಸ್ಥಗಿತಗೊಂಡಿರುವ ಉಚಿತ ಸ್ಕ್ಯಾನಿಂಗ್ ಸೇವೆ ಪುನರಾರಂಭ ಆಗುವಂತೆ ಕ್ರಮ ಕೈಗೊಳ್ಳಿ ಎಂದು ವಿಧ
ನಿನ್ನೆಯಷ್ಟೇ ಸಿನಿಮಾ ರಿಲೀಸ್ ಆಗಿದೆ. ಫ್ರೂಟ್ ಸಲಾಡ್ ಅಂತ ಯಾಕೆ ಹೇಳ್ತಾ ಇದ್ದೀವಿ ಅಂದ್ರೆ ಒಂದು ಫ್ರೂಟ್ ಬೌಲ್ ನಲ್ಲಿ ಎಲ್ಲಾ ಥರದ ಹಣ್ಣುಗಳನ್ನು ಮಿಕ್ಸ್ ಮಾಡಿರ್ತಾರೆ ಅಲ್ವಾ. ಅದೇ ಥರ ಈ ಸಿನಿಮಾ ಕೂಡ ಎಲ್ಲದನ್ನು ನೋಡುಗರಿಗೆ
ಗದಗ,ಫೆ.21- ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಇಬ್ಬರು ಆಪ್ತ ಸಹಾಯಕರನ್ನು ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಲಾಗ
ಬೆಂಗಳೂರು, ಫೆ.21- ಮೊದಲಿಗಿಂತಲೂ ಇತ್ತೀಚೆಗೆ ಭ್ರಷ್ಟಾಚಾರ ಹೆಚ್ಚಾಗಿದೆ. ವರ್ಗಾವಣೆ ಮಾಡಿಸಲು ಏಜೆಂಟರು ಶುರುವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾ
ಬೆಂಗಳೂರು,ಫೆ.21- ನಗರದಲ್ಲಿ ನಡೆದಿದ್ದ ಮಂಗಳೂರು ಮೂಲದ ಮಹಿಳಾ ಟೆಕ್ಕಿಯ ಕೊಲೆಗೆ ರೋಚಕ ತಿರುವು ಸಿಕ್ಕಿದ್ದು, ನೆರೆಮನೆಯಾತ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾಗಿದ್ದರಿಂದ ಆಕೆಯನ್ನೇ ಹತ್ಯೆ ಮಾಡಿರುವುದು ಪೊಲೀಸರ ತ
ಬೆಂಗಳೂರು,ಫೆ.21- ಕುರಿ ಕಾಯುವವನು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳುತ್ತಿಲ್ಲ ಎಂದು ಹೇಳುವುದು ಸರಿಯಲ್ಲ. ಸಹಿಷ್ಣುತೆ ಇಲ್ಲದಿದ್ದರೆ ಸಿದ್ದರಾಮಯ್ಯ ಅವರಿಗೆ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಲು ಮತ್ತು ಅಷ್ಟೊಂದು
ನವದೆಹಲಿ, ಫೆ.21- ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಒಂಬತ್ತು ರೋಗಿಗಳ ಕಣ್ಣಿಗೆ ಸೋಂಕು ತಗುಲಿದರೆ, ಇತರ 9 ಮಂದಿ ಒಂದು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ನ್ಯೂ ರಾಜೇ
ಬೆಂಗಳೂರು,ಫೆ.21- ಒಗ್ಗಟ್ಟಿನಿಂದ ಪರಸ್ಪರ ವೈಷಮ್ಯ ಮರೆತು ನಾಡಿನ ಜನರ ಹೃದಯ ಗೆಲ್ಲಲು ಪ್ರಯತ್ನಿಸಬೇಕೇ ಹೊರತು ಮೈತ್ರಿ ಬಗ್ಗೆ ಬಹಿರಂಗವಾಗಿ ಪದೇ ಪದೇ ಮಾತನಾಡುವುದು ಸೂಕ್ತವಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿ
ಬೆಂಗಳೂರು,ಫೆ.21- ನಗರದಲ್ಲಿ ಪತ್ತೆಯಾದ ಗ್ರೆನೇಡ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಅರ್ಷದ್ ಖಾನ್ ಎಂಬಾತನನ್ನು ಎನ್ಐಎ ಪೊಲೀಸರು ಬಂಧಿಸಿದ್ದಾರೆ. 2023 ರ ಗ್ರೆನೇಡ್ ಪತ್ತೆ ಪ್ರಕರಣದಲ
ಕೊಚ್ಚಿ, ಫೆ.21- ನಿಷೇಧಿತ ಪಿಎಫ್ಐನ ಶಿಕ್ಷಣ ವಿಭಾಗದ ರಾಷ್ಟ್ರೀಯ ಉಸ್ತುವಾರಿ ಮತ್ತು ಸಂಘಟನೆಗೆ ಸಂಯೋಜಿತನಾಗಿದ್ದ ಅಶ್ರಫ್ ಅಲಿಯಾಸ್ ಕರಮಣ್ಣ ಅಶ್ರಫ್ ಮೌಲವಿ ಅವರ ಜಾಮೀನು ಅರ್ಜಿಯನ್ನು ಎನ್ಐಎ ನ್ಯಾಯಾಲಯ ತಿರಸ್ಕರಿಸಿ
ಬಾಗ್ಪತ್, ಫೆ.21- ದೆಹಲಿ ಪೊಲೀಸ್ ಪಡೆಯ ಕಾನ್ಸ್ಟೆಬಲ್ಉತ್ತರ ಪ್ರದೇಶದ ದೋಘಾಟ್ ಪ್ರದೇಶದಲ್ಲಿನ ತಮ ಊರಿನಲ್ಲಿ ತಮ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ. ಅಜಂಪುರ್ ಮುಲ್ಸಾಮ್ ನಿ
ಬೆಂಗಳೂರು, ಫೆ.21- ನಾಯಕತ್ವದ ಗೊಂದಲದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತ್ತೊಬ್ಬ ಪರಮಾಪ್ತ ಶಾಸಕ ಕೆ.ಎನ್.ರಾಜಣ್ಣ ಬಹಳ ದಿನಗಳ ನಂತರ ದೆಹಲಿಗೆ ಭೇಟಿ ನೀಡಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಅಚ್ಚರಿಯ ಬ
ಬೆಂಗಳೂರು, ಫೆ.21- ಬಾಗಲಕೋಟೆಯಲ್ಲಿ ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು, ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಕಾನೂನನ್ನು ಕೈಗೆತ್ತಿಕೊಂಡು, ಶಾಂತಿ ಭಂಗ ಮಾಡುವವರ ವಿರು
ಕಲಬುರಗಿ,ಫೆ.21-ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದೆ. ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಕಟ್ಟಿಗೆ, ಕಲ್ಲುಗಳಿಂದ ಹೊಡೆದಾಟ ನಡೆದಿದ್ದು
ಹುಬ್ಬಳ್ಳಿ, ಫೆ.21- ಬೆಂಗಳೂರು, ಶಿವಮೊಗ್ಗ ಆಯ್ತು ಇದೀಗ ಹುಬ್ಬಳ್ಳಿಯ ಸಬ್ ಜೈಲ್ನಲ್ಲೂ ಖೈದಿಗಳು ರಾಜಾರೋಷವಾಗಿ ಬಿಂದಾಸ್ ಲೈಫ್ ನಡೆಸುತ್ತಿರುವ ವಿಡಿಯೋ ಬಹಿರಂಗವಾಗಿದೆ.ಕಾರಾಗೃಹಗಳ ಡಿಜಿಪಿ ಅಲೋಕ್ ಕುಮಾರ ಅವರು ಹುಬ್ಬ
ರಾಮನಗರ,ಫೆ.21– ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಳ್ಳೇಗೌಡನಪಾಳ್ಯದ ನಿವಾಸಿ ಸಿಂಚನ(21) ಕೊಲೆಯಾದ ಮಹಿಳೆ.
ನವದೆಹಲಿ, ಫೆ.21-ಭಯೋತ್ಪಾದಕ ಬೆದರಿಕೆಯ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ತಾಣಗಳಲ್ಲಿ, ಕೆಂಪು ಕೋಟೆ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಚಾಂದನಿ
ಮಾರ್ನಾಮಿ ಸಿನಿಮಾ ರಿಲೀಸ್ ಆಗಿದೆ.. ಪ್ರತಿಯೊಂದು ಸಿನಿಮಾಗಳನ್ನು ಪ್ರೇಕ್ಷಕ ನೋಡಬೇಕು ಎಂದುಕೊಂಡಾಗ ಮೊದಲು ಟ್ರೇಲರ್ ನೋಡ್ತಾನೆ. ಅದರಲ್ಲಿ ಎಲ್ಲಾ ಅಂಶಗಳನ್ನು ಸೇರಿಸಿರ್ತಾರೆ, ಸಿನಿಮಾದ ಒಳಗೆ ಏನೆಲ್ಲಾ ಇದೆ ಅನ್ನೋದು ಅರ್ಥವ
ಹನೂರು, ಫೆ.21-ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದ ಐದನೆ ತಿರುವಿನಲ್ಲಿ ಚಿರತೆ ಕಾಣಿಸ
ನ್ಯೂಯಾರ್ಕ್/ವಾಷಿಂಗ್ಟನ್,ಫೆ.21- ತಾವು ವಿವಿಧ ದೇಶಗಳಿಗೆ ವಿಧಿಸಿದ್ದ ಭಾರಿ ಸುಂಕಗಳ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ
ಬಾಗಲಕೋಟೆ,ಫೆ.21- ಕಬ್ಬಿನ ಕಟಾವು ಕೆಲಸಕ್ಕೆ ಕಾರ್ಮಿಕರನನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಕಂದಕಕ್ಕೆ ಉರುಳಿದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಜಮಖಂಡಿ ಪೊಲೀಸ್
ನಿತ್ಯ ನೀತಿ : ಬದುಕು ಅನ್ನುವುದು ಬರೆಯುವ ಪುಸ್ತಕವಿದ್ದಂತೆ, ಇಲ್ಲಿ ಪ್ರತಿ ಪುಟವನ್ನೂ ನಿನ್ನ ಸಾಧನೆಯ ಅಕ್ಷರಗಳಿಂದಲೇ ತುಂಬಿಸಬೇಕು ಬೇರೆಯವರ ಪುಸ್ತಕದ ಮೇಲೆ ಕಣ್ಣಿಟ್ಟರೆ ನಿನ್ನ ಕಥೆ ಅಪೂರ್ಣವಾಗಿಯೇ ಉಳಿಯುತ್ತದೆ. ಪಂಚಾಂಗ
ನವದೆಹಲಿ: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026 ಸಮಾವೇಶದ ಎರಡನೇ ಕೊನೆಯ ದಿನ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್ಲೆಸ್ ಪ್ರತಿಭಟನೆ ನಡೆಸಿದ ಘಟನೆ
ಬೆಂಗಳೂರು, ಫೆ.20- ನಾಡಿನ ಶಾಂತಿ-ನೆಮ್ಮದಿ ಭಂಗ ತರುವ ಯಾವುದೇ ಶಕ್ತಿಗಳನ್ನು ಸರ್ಕಾರ ಸಹಿಸುವುದಿಲ್ಲ. ಬಾಗಲಕೋಟೆಯಲ್ಲಿ ಕಲ್ಲು ತೂರಾಟ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ
ಬೆಂಗಳೂರು,ಫೆ.20- ಪ್ರಿಯಕರನ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 3.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಪ್ರಮೀಳಾ(35) ಬಂಧಿತ ಆರೋಪಿ.
ಗುರುಗ್ರಾಮ, ಫೆ.20- ನೆರೆಮನೆಯ ಕಾಮುಕನೊಬ್ಬ ಪಕ್ಕದ ಮನೆಯ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ, ನಂತರ ಕೊಲೆ ಮಾಡಿ ಶವವನ್ನು ಹೂತು ಹಾಕಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್ 37 ರ ಕೈಗಾರಿಕಾ ಪ್ರದೇಶದ ಬಳಿಯ ಖ
ಬೆಂಗಳೂರು, ಫೆ.20- ಅಸ್ಸಾಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಎಐಸಿಸಿ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.ಈ ನಡುವೆ ಮುಖ್ಯಮಂತ್ರಿ ಸಿದ್

30 C