ಬೆಂಗಳೂರು, ಮೇ 2- ಮದುವೆಯಾಗುವಂತೆ ವಿವಾಹಿತೆಯನ್ನು ಪೀಡಿಸಿ ಆಕೆ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ನಿವಾಸಿ ಅರ್ಬಾಜ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾ
ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀ
ನ್ಯೂಜೆರ್ಸಿ,ಮೇ.2- ಮಗ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ಆತನ ದೈಹಿಕ ಕ್ಷಮತೆಯನ್ನು ಸದೃಢಗೊಳಿಸಲು ಥ್ರೆಡ್ಮಿಲ್ ಮೇಲೆ ಅತಿವೇಗವಾಗಿ ಓಡಿಸಿ ತಂದೆಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್ ಆಗಿದೆ. ಆರು ವರ್ಷದ ಬಾ
ನವದೆಹಲಿ,ಮೇ 2- ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 2012 ರಲ್ಲಿ ನೀಡಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.2008 ರ ಜನವರಿಯಿಂದ ಆಗಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅ
ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್
ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖ
ಹಾಸನ,ಮೇ.2- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿ
ಕಲಬುರಗಿ,ಮೇ.2- ಹಾಸನದ ಪೆನ್ಡ್ರೈವ್ನ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ಇದ್ದರೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಬಂಸಲಾಗುವುದು, ಜೊತೆಗೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ
ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ
ಕೋಲ್ಕತ್ತಾ, ಮೇ 2- ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕುಣಾಲ್ ಘೋಷ್ ಅವರು 2021ರ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಎಂಸಿಗೆ ಶಾಲಾ ನೇಮಕಾತಿ ಹಗರಣದ ಅರಿವಿತ
ಚಿಕ್ಕಮಗಳೂರು, ಮೇ.2- ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮ
ನವದೆಹಲಿ, ಮೇ2- ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದು
ನವದೆಹಲಿ,ಮೇ2- ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದ್ದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿದ್ದ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಈ ಬಾರಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ
ಲಕ್ನೋ, ಮೇ2- ಪ್ರಧಾನಿ ನರೇಂದ್ರಮೋದಿ ಅವರನ್ನು ಮಿಮಿಕ್ರಿ ಮಾಡುತ್ತಾ ವ್ಯಂಗ್ಯವಾಡುತ್ತಲೇ ಹೆಚ್ಚು ಹೆಸರು ಗಳಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ರ್ಪ
ಬೆಂಗಳೂರು, ಮೇ 1- ಮಳೆ ಕೈಕೊಟ್ಟಿದ್ದು, ಕೆರೆ- ಕಟ್ಟೆ- ಹಳ್ಳ- ಕೊಳ್ಳಗಳು ಬತ್ತಿಹೋಗಿವೆ. ಬರಗಾಲದ ಜೊತೆ ಹಿಂದೆಂದೂ ಕಂಡುಕೇಳರಿಯದ ಬಿಸಿಲಿನ ಝಳಕ್ಕೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಸೆಕೆಯಿಂದ ಮುಕ್ತಿ ಪಡೆದುಕೊಳ್ಳಲು ಏರ್
ನವದೆಹಲಿ,ಮೇ1- ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಕರೋನಾ ವೈರಸ್ ಲಸಿಕೆ ಕೋವಿಶೀಲ್ಡ್ ಅನ್ನು ಪಡೆದ 10 ಲಕ್ಷ ಜನರಲ್ಲಿ 7ರಿಂದ 8 ಮಂದಿಗೆ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡ
ಬೆಂಗಳೂರು, ಮೇ.1- ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಕಾವೇರುತ್ತಿರುವುದರ ಜೊತೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನ ನಿರೀಕ್ಷೆಯಂತೆ ಪ್ರಚಾರಕ್ಕೆ ಬರುತ್ತಿಲ್ಲ. ಬೀದ
ಹುಬ್ಬಳ್ಳಿ,ಮೇ1- ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದ
ಬೆಂಗಳೂರು,ಮೇ.1- ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯವಾದ ಬಳಿಕ ಜಪ್ತಿಯಾಗುತ್ತಿರುವ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳ ಪ್ರಮಾಣ ಇಳಿಕೆಯಾಗಿದೆ. ಆದರೂ ಈವರೆಗೆ 446.92 ಕೋಟಿ ರೂ.ನಷ್ಟು ಜಪ್ತಿ ಮಾಡಲಾಗಿ
ಬೆಂಗಳೂರು,ಮೇ.1- ಹಾಸನದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ
ಬೆಂಗಳೂರು,ಏ.30- ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗ
ಬೆಂಗಳೂರು,ಏ.30- ಕೇಂದ್ರದ ಮಾಜಿ ಸಚಿವ, ಸಂಸದ ಹಾಗೂ ದಲಿತರ ಆಶಾಕಿರಣ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಸಕಲ ಗೌರವಾಧರಗಳೊಂದಿಗೆ ನಡೆಯಿತು. ಮೈಸೂರಿನ ಸಿಲ್ಕ್ ಫ್ಯಾಕ್ಟ್ರಿ ಬಳಿ ಇರುವ ಶ್ರೀನಿವಾ
ಬೆಂಗಳೂರು,ಏ.30- ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ನಲ್ಲ
ಹುಬ್ಬಳ್ಳಿ,ಏ.30- ಪೆನ್ಡ್ರೈವ್ ವಿಚಾರದಲ್ಲಿ ಕಾಂಗ್ರೆಸ್ನ ಮಹಾನ್ ನಾಯಕರು ಪ್ರತಿಭಟನೆ ಮಾಡಿಸಿದ್ದಾರೆ. ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್
ಬೆಂಗಳೂರು, ಏ.30- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್ನವರಿಗೆ ಕೊಟ್ಟಿಲ
ಬೆಂಗಳೂರು, ಏ.30- ಹಾಸನದ ಸಂಸದ ಪ್ರಜ್ಞಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆ
ಬೆಂಗಳೂರು,ಏ.30- ಸ್ಪೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ) ಅನ್ನು ಕಾನೂನು ಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆಯನ್ನು ಘೋಷಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇದಕ್
ಇಟಾನಗರ,ಏ.30- ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಇಂಡೋ-ಮಯನ್ಮಾರ್ ಗಡಿಯ ಸಮೀಪ ಆಸ್ಸಾಂ ರೈಫಲ್ಸ್ ಪಡೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಗಳನ್ನು ವಶಪಡಿಸಿಕೊಂಡಿದೆ. ಗಡಿ ಪ್ರದೇಶದ ಬಳಿ ಶಸ್ತ್ರಾಸ್ತ್ರಗಳ ಬಗ್ಗೆ ಒಳಹರಿವಿನ ಬಗ್ಗೆ ಬ
ನವದೆಹಲಿ, ಏ. 30 (ಪಿಟಿಐ) : ಸೂರತ್ ಮತ್ತು ಇಂದೋರ್ ಎರಡರಲ್ಲೂ ತನ್ನ ಅಭ್ಯರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ನಾಮಪತ್ರ ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಿಜೆಪಿ ಭದ್ರಕೋಟೆಯಾಗಿರುವ ಸೂರತ್ ಮತ್ತು ಇಂದೋರ್ನ
ಪಾಟ್ನಾ,ಏ.30- ಭೋಜ್ಪುರಿ ನಟಿ ಅಮತಾ ಪಾಂಡೆ ಆತಹತ್ಯೆ ಮಾಡಿಕೊಂಡಿದ್ದಾರೆ.27 ವರ್ಷದ ನಟಿ ಪಾಂಡೆ ಅವರು ಬಿಹಾರದ ಭಾಗಲ್ಪುರದಲ್ಲಿರುವ ತಮ ಅಪಾರ್ಟ್ಮೆಂಟ್ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದು ಆಕೆ ಆತಹತ್ಯೆ ಮಾಡಿಕೊಂಡಿರಬಹುದ
ನವದೆಹಲಿ,ಏ.30- ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ನನ್ನು ಕೊಲ್ಲಲು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಹಿಟ್ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ದಿ ವಾಷಿಂಗ್ಟನ್ ಪೋಸ್ಟ್ ಮಾ
ಬೆಂಗಳೂರು, ಏ.30- ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯದಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾ
ಹಾಸನ, ಏ.30- ಇಡೀ ರಾಜ್ಯವೇ ಹಾಸನದತ್ತ ತಿರುಗಿ ನೋಡುವಂತಹ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (ವಿಶೇಷ ತನಿಖಾ ತಂಡ) ತಂಡಕ್ಕೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಬಿ.ಕೆ. ಸ
ಚಿಕ್ಕಮಗಳೂರು, ಏ.30- ಪ್ರೀತಿಸಿ ಮದುವೆಯಾದ ಕೆಲವೇ ತಿಂಗಳಲ್ಲಿ ದೂರವಾಗಿದ್ದ ಪತ್ನಿ ಜಾತ್ರೆಗೆಂದು ತವರು ಮನೆಗೆ ಬಂದಿದ್ದಾಗ ಮಚ್ಚಿನಿಂದ ಕೊಚ್ಚಿ ಪತಿಯೇ ಕೊಲೆ ಮಾಡಿರುವ ಘಟನೆ ತರೀಕೆರೆ ತಾಲ್ಲೂಕಿನ ಕರಕುಚ್ಚಿ ಗ್ರಾಮದಲ್ಲಿ ನ
ಬೆಂಗಳೂರು, ಏ.30- ಏಪ್ರಿಲ್-ಮೇ ಬಂತೆಂದರೆ ಎಲ್ಲಿ ನೋಡಿದರೂ ಹಣ್ಣುಗಳ ರಾಜ. ಮಾವಿನ ಹಣ್ಣಿನ ಗಮಲು ಪಸರಿಸುತ್ತಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಮಾವಿನ ಅಬ್ಬರವೇ ಇಲ್ಲದಂತಾಗಿದೆ. ಈ ಸಮಯದಲ್ಲಿ ರಾಜ್ಯ
ನವದೆಹಲಿ,ಏ.29- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಮಧ್ಯಂತರ ಜಾಮೀನು ಅರ್ಜಿಯ ಕುರಿತು ಇಂದು ಸುಪ್ರೆಂಕೋರ್ಟ್ ಜಾರಿ ನಿರ್ದೇಶನಾಲಯ(ಇಡಿ)ದಿಂದ ಪ್ರತಿಕ್ರಿಯೆ ಕೇಳಿದ
ಬೆಂಗಳೂರು,ಏ.29- ಅರಮನೆ ಮೈದಾನ ರಸ್ತೆ ಅಗಲಿಕರಣ ವಿಚಾರದಲ್ಲಿ 18,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಟಿಡಿಆರ್ ಅನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ಬೆಂಗಳೂರು ಅರಮನ
ಬೆಂಗಳೂರು, ಏ.29- ಟೀಮ್ ಇಂಡಿಯಾದ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಅವರು ವಿಶ್ವಕಪ್ ಟೂರ್ನಿಯಲ್ಲಿ ಆಡುವಂತಹ ದೊಡ್ಡ ಆಟಗಾರನಾಗಿದ್ದು ಅವರ ಸೆ್ಟ್ರೖಕ್ ರೇಟ್ ಪ್ರಶ್ನಿಸುವ ಅಗತ್ಯವಿಲ್ಲ ಎಂದು ವಿಶ್ವಕಪ್ ವಿಜೇತ ಆಟಗಾರ ಇ
ಬೆಂಗಳೂರು,ಏ.29- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ
ನವದೆಹಲಿ,ಏ.29- ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ನಿಗದಿತ ಭೇಟಿಗೆ ಜೈಲು ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ
ಬೆಂಗಳೂರು,ಏ.29- ರಾಜ್ಯಸರ್ಕಾರ ಹಾಸನ ಲೋಕಸಭಾ ಕ್ಷೇತ್ರದ ಅಶ್ಲೀಲ ವಿಡಿಯೊ ತುಣುಕುಗಳ ಬಗ್ಗೆ ಎಸ್ಐಟಿ ತನಿಖೆಗೆ ವಹಿಸಿದ್ದು, ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಗುರುಮಿ
ಬೆಂಗಳೂರು,ಏ.29- ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಹೆಸರು ಕೆಡಿಸಿಕೊಳ್ಳದ ಶ್ರೀನಿವಾಸಪ್ರಸಾದ್ ಸ್ವಾಭಿಮಾನಿ ಕಳಂಕರಹಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗ
ನವದೆಹಲಿ, ಅ 29 (ಪಿಟಿಐ) : ಬರುವ ಮೇ 25 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ದೆಹಲಿಯ ಏಳು ಕ್ಷೇತ್ರಗಳು ಸೇರಿದಂತೆ 57 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನಾಮನಿರ್ದೇ
ನಿತ್ಯ ನೀತಿ :ಯಾರು ನಿನಗಾಗಿ ಯಾರನ್ನಾದರೂ ಬಿಡುತ್ತೇನೆ ಎನ್ನುತ್ತಾರೋ ಅವರನ್ನು ನಂಬಬೇಡ. ಅಂದು ಅವರನ್ನು ಬಿಟ್ಟ ಮನಸ್ಸು ನಾಳೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಗೆ ಹೇಳುವುದು..? ಪಂಚಾಂಗ :29-04-2024, ಸೋಮವಾರಕ್ರೋಧಿನಾಮ ಸಂವತ
ನಿತ್ಯ ನೀತಿ : ಯಾರ ವಿಷಯದಲ್ಲೂ, ಯಾವ ವಿಷಯದಲ್ಲೂ ಅತಿಯಾದ ಆತ್ಮವಿಶ್ವಾಸ, ನಂಬಿಕೆ, ಪ್ರೀತಿ ಒಳ್ಳೆಯದಲ್ಲ. ಏಕೆಂದರೆ ಯಾರು, ಯಾವಾಗ ಹೇಗೆ ಬದಲಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಪಂಚಾಂಗ : ಭಾನುವಾರ, 28-04-2024ಕ್ರೋಧಿನಾಮ ಸಂವತ್
ಕೋಲ್ಕತ್ತಾ,ಏ.27– ಶೇಖ್ನಂತಹ ಭಯೋತ್ಪಾದಕರನ್ನು ಬೆಳೆಸಿರುವ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಮುಂದುವರಿಯುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ. ಅಮಾನತು
ಬೆಂಗಳೂರು, ಏ.2- ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು ತರಕಾರಿಗಳ ಇಳುವರಿಯಲ್ಲಿ ಕುಂಠಿತವಾಗಿ ಬೆಲೆಗಳು ಗಗನಕ್ಕೆರಿದ್ದು ಚಿಲ್ಲರೆ ತರಕಾರಿ ವ್ಯಾಪಾರಿಗಳು ಮಾರಾಟವನ್ನೇ ತಾತ್ಕಾಲಿಕವಾಗಿ ನಿಲ್ಲಿಸುವಂತಾಗಿದೆ.
ಕೋಲ್ಕತ್ತಾ,ಏ.27 (ಪಿಟಿಐ) : ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಸಂದೇಶಖಾಲಿಯಲ್ಲಿರುವ ಖಾಲಿ ಸ್ಥಳದಲ್ಲಿ ಸಿಬಿಐ ಉದ್ದೇಶಪೂರ್ವಕವಾಗಿ ಅನೈತಿಕ ದಾಳಿ ನಡೆಸಿದೆ ಎಂದು ತಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿ
ಬೆಂಗಳೂರು,ಏ.27- ಕಾರನ್ನು ಸುತ್ತುವರೆದ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರೈಲು ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳಿಗೆ ದೊರೆತ ಮಾಹಿತಿ ಮೇರೆಗ
ಬೆಂಗಳೂರು, ಏ.27- ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕತ
ಬೆಂಗಳೂರು,ಏ.27- ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಎನ್ಡಿಆರ್ಎಫ್ ನಿಯಮವಾಳಿ ಪ್ರಕಾ
ಬೆಂಗಳೂರು,ಏ.27- ಪ್ರಸಕ್ತ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸ
ಬೆಂಗಳೂರು,ಏ.27- ಹಿಂದೆ ಪ್ರಾದೇಶಿಕತೆ, ಜಾತಿವಾದದಂಥ ಮತಬ್ಯಾಂಕ್ ರಾಜಕೀಯ ನಡೆಯುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಆ ಜಾಗದಲ್ಲಿ ಅಭಿವೃದ್ಧಿಪರ ರಾಜಕೀಯವನ್ನು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ
ಬೆಂಗಳೂರು,ಏ.27- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರ
ಬೆಂಗಳೂರು,ಏ.27- ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾ
ನವದೆಹಲಿ,ಏ.27- ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ ಡಿಆರ್ಎಫ್) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿ
ನವದೆಹಲಿ,ಏ. 27 (ಪಿಟಿಐ) : ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಲಕ್ಷ್ಮೀನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.ಕೇಜ್ರಿ ಅವರ ಗೈರಿನಲ್ಲಿ ಅವರ ಪತ್ನಿ ಸುನೀತಾ ಕೇಜ್ರಿವಾ
ಬೆಂಗಳೂರು,ಏ.27- ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿನ್ನೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗಳಲ್ಲಿ ಇಡಲ
ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. ಮಂಡ್ಯ, ದಕ್ಷ
ಬೆಂಗಳೂರು, ಏ.26- ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5 ಗಂಟೆ ವ
ಚಳ್ಳಕರೆ,ಏ.26-ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಮ
ಹುಬ್ಬಳ್ಳಿ, ಏ.26- ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡ
ವಾಷಿಂಗ್ಟನ್,ಏ.26 (ಪಿಟಿಐ) : ಬೌದ್ಧಿಕ ಆಸ್ತಿ ರಕ್ಷಣೆ ಮತ್ತು ಜಾರಿಗೆ ಸಂಬಂಧಿಸಿದಂತೆ ಭಾರತವು ವಿಶ್ವದ ಅತ್ಯಂತ ಸವಾಲಿನ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಹೇಳಿದೆ.ಭಾರತದ ಈ ನಿರ್ಧಾರ ದೇಶವನ್ನು ಆದ್ಯತೆಯ ವೀ
ಚಿಕ್ಕಬಳ್ಳಾಪುರ, ಏ.26- ಲೋಕಸಭಾ ಕ್ಷೇತ್ರಕ್ಕೆ ಇಂದು ಮೊದಲನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು, ನಗರದ 19ನೆ ವಾರ್ಡ್ನ ಸರ್ಕಾರಿ ಜೂನಿಯರ್ ಕಾಲೇಜಿನ 161ನೆ ಬೂತ್ನಲ್ಲಿ ಒಂದೇ ಕುಟುಂಬದ 99 ಮಂದಿ ಒಟ್ಟಾಗಿ ಬಂದು ತಮ್ಮ ಹಕ್ಕು
ಬೆಂಗಳೂರು,ಏ.26– ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ನಿನ್ನೆಯವರೆಗೆ ರಾಜ್ಯ
ಪಾಟ್ನಾ,ಏ.26- ಮದುವೆ ಪೆಂಡಾಲ್ಗೆ ಬೆಂಕಿ ಬಿದ್ದು ಆರು ಮಂದಿ ಸಜೀವ ದಹನವಾಗಿರುವ ಘಟನೆ ಬಿಹಾರದ ದರ್ಬಾಂಗಾ ಜಿಲ್ಲೆಯಲ್ಲಿ ಸಂಭವಿಸಿದೆ. ಬಹೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಅಲಿನಗರದಲ್ಲಿ ತಡರಾತ್ರಿ 11.15 ರ ಸುಮಾರಿಗೆ ಈ ಘಟನೆ ನಡೆ
ಚಿಕ್ಕಮಗಳೂರು ,ಏ.26- ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡು ಯುವತಿ ತನ್ನ ಬೂತ್ ನಲ್ಲಿ ಮೊದಲ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಕು
ವಾಷಿಂಗ್ಟನ್, ಏ. 26 (ಪಿಟಿಐ) – ಭಾರತವು ಆಸ್ಟ್ರೇಲಿಯಾದ ಪತ್ರಕರ್ತರ ವೀಸಾ ನವೀಕರಣ ಮಾಡಿಲ್ಲ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಅಮೆರಿಕವು ನಿರಾಕರಿಸಿದ್ದು, ನವದೆಹಲಿ ತನ್ನ ವೀಸಾ ನೀತಿಯ ಬಗ್ಗೆ ಮಾತನಾಡಬಹುದು ಎಂದು ಹೇಳಿದೆ.
ನವದೆಹಲಿ,ಏ.26- ಎರಡನೆ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಹೆಚ್ಚು ಶ್ರೀಮಂತ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಹೊರಹೊಮಿದ್ದಾರೆ. ಕರ್ನಾಟಕ
ಬೆಂಗಳೂರು,ಏ.26- ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ
ಬೆಂಗಳೂರು,ಏ.26- ಓವರ್ ಹೆಡ್ವಾಟರ್ ಟ್ಯಾಂಕ್ ಕಂಬಕ್ಕೆ ನೇಣು ಬಿಗಿದುಕೊಂಡು ವಾಟರ್ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದ
ಬೆಂಗಳೂರು,ಏ.26- ಇಂದಿನಿಂದ ಮೂರು ದಿನ ರಜೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿಗರು ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೆರಳಿದ್ದಾರೆ. ಇದರಿಂದಾಗಿ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಾಹನಗಳ ದಟ್ಟಣೆಯಿಂದ
ಬೆಂಗಳೂರು,ಏ.26- ನಗರ ವ್ಯಾಪ್ತಿಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಬಹ
ನವದೆಹಲಿ,ಏ.26- ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ
ಬೆಂಗಳೂರು,ಏ.26- ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ, ಲೋಕಸಭಾ ಚುನಾವಣೆ ಬಳಿಕ ತಾವು ಖುದ್ದಾಗಿ ಪೊಲೀಸ್ ಮಹಾನಿರ್ದೇಶಕರನ್ನು ಭೇಟ
ಬೆಂಗಳೂರು,ಏ.26-ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಮತ
ವಾಷಿಂಗ್ಟನ್,ಏ.26- ಪ್ಯಾಲೇಸ್ತಾನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಮೆರಿಕದ ಪ್ರತಿಷ್ಠಿತ ಪ್ರಿನ್್ಸಟನ್ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಲಾಗಿದೆ. ವಿಶ್ವವಿದ್ಯ
ಬೆಂಗಳೂರು,ಏ.26- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ನಿಂದ ಗಿಫ್ಟ್ ಕಾರ್ಡ್ ಹಂಚಲಾಗಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮುಕ್ತ ಪಾರದರ್ಶಕ ಚುನಾವಣೆ
ಬೆಂಗಳೂರು,ಏ.26- ಪ್ಲೀಸ್ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾ
ನವದೆಹಲಿ,ಏ.26- ಆಕ್ಸಫರ್ಡ್ ಯೂನಿಯನ್ನಲ್ಲಿ ಪತ್ರಕರ್ತ ಪಾಲ್ಕಿ ಶರ್ಮಾ ಅವರು ಮಾಡಿದ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪತ್ರಕರ್ತೆ ಪಲ್ಕಿ ಶರ್ಮಾ ಅವರು ಮೋದಿ ಅವರ ಕಾಲದಲ್ಲಿ ಭಾರತ ಹೇಗೆ ಸರಿಯಾದ ಹಾದಿ
ಬೆಂಗಳೂರು,ಏ.26- ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯ
ನವದೆಹಲಿ,ಏ.26-ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮ
ಬೀದರ್,ಏ.25- ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕ
ಬೆಂಗಳೂರು, ಏ.25– ಬೆಂಗಳೂರು ಕರಗದ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗ ಮೈ-ಕೈ ತಾಗಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದು ಅಪ್ರಾಪ್ತ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್
ಬೆಂಗಳೂರು,ಏ.25- ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಕೊರತೆ ಒಂದಡೆಯಾದರೆ ಮತ್ತೊಂದೆಡೆ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿಸುವಂತಾಗಿದೆ. ಕಳೆದೆರಡು ತಿಂಗಳಿನಿಂದ ನಿರಂತರವಾಗಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಜನ
ಬೆಂಗಳೂರು,ಏ.25- ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರ, 11,160 ಸೇವಾ ಮತದಾರರು ಸೇರಿದ್ದಾರೆ. 14 ಲೋಕಸಭಾ ಕ್ಷೇತ್ರಗಳ
ನವದೆಹಲಿ,ಏ.25- ದೆಹಲಿ ಮುಖ್ಯಂಮತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂ
ಬೆಂಗಳೂರು,ಏ.25- ನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕ್ರೂರ ಹಿಂಸೆ ನೀಡಿದ ಘಟನೆಗೆ ಸಂಬ
ಬೆಂಗಳೂರು,ಏ.25- ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ