This content is restricted.
ಸಂಸದ ಜಿ.ಎಂ. ಸಿದ್ದೇಶ್ವರ ಅವರಿಂದ ಪಂಚಮಸಾಲಿ ಸಮಾಜಕ್ಕೆ ಅಪಮಾನ, ಅನ್ಯಾಯವಾಗಿದ್ದು, ಸಮಾಜ ಬಾಂಧವರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ್ ಗೋಪನಾಳ್ ಕರೆ ನೀಡ
ದಾವಣಗೆರೆ, ಏ.27- ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ಕುರಿತ ಬೇಡಿಕೆಯನ್ನು ಆಲಿಸಲು ಸಮಯ ನೀಡಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಲಿಲ್ಲ. ಕಾಂಗ್ರೆಸ್ನಲ್ಲಿರುವ ಪಂಚಮಸಾಲಿ ಜನಪ್ರತಿನಿಧಿಗಳೂ ಮುಖ್ಯಮಂತ್ರಿ ಎದುರು ದಿಟ್ಟವಾ
ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಇದೇ ದಿನಾಂಕ 10 ರಿಂದ ಮೇ 19 ರವರೆಗೆ ಆಯೋಜಿಸಲಾಗಿದೆ. ವಿವರಕ್ಕೆ ವಿನಾಯಕ ಡಿ ಜೋಶಿ (98441 30834), ಎಸ್. ಗೋಪಾಲದಾಸ್ ಅವರನ್ನು ಸಂಪರ್ಕಿಸಬಹುದು.
ಮಧ್ಯ ಕರ್ನಾಟಕದ ಜಿಲ್ಲೆಯಲ್ಲಿ ಹೈಕೋರ್ಟ್ ಮಾದರಿಯಲ್ಲಿ ಕೋರ್ಟ್ ನಿರ್ಮಿಸಲು ಪ್ಲಾನ್ ಮಾಡಿದ್ದೆ. ಆದರೆ, ಬಿಜೆಪಿ ಸರ್ಕಾರ ಬಂದು ಅವರಿಗೆ ತಿಳಿದ ಹಾಗೇ ಕೋರ್ಟ್ ನಿರ್ಮಿಸಿದೆ. ಕೋರ್ಟ್ ನವೀಕರಣಕ್ಕೆ ಹೆಚ್ಚಿನ ಒತ್ತು ಹಾಗೂ ಅಭಿವೃ
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ.
ಬಿಜೆಪಿಯಲ್ಲಿ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ. ಈ ಕಾರಣಕ್ಕಾಗಿಯೇ ನಾನು ಕಾಂಗ್ರೆಸ್ ಸೇರಬೇಕಾಯಿತು ಎಂದು ಪಾಲಿಕೆ ಸದಸ್ಯ ಎಲ್.ಡಿ. ಗೋಣೆಪ್ಪ ಹೇಳಿದರ
ಚನ್ನಗಿರಿ : ತಾಲ್ಲೂಕಿಗೆ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ನಾವು ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್ಗೂ ಯಾವುದೇ ಸಂಬ
ಜಿಲ್ಲೆಯಲ್ಲಿ ಬಿಜೆಪಿ ಒಬ್ಬ ವ್ಯಕ್ತಿಯ ಹಿಡಿತದಲ್ಲಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಂಡಿಲ್ಲ ಎಂದು ಮಟ್ಟಿಕಲ್ ಆರ್. ಪ್ರತಾಪ್ ಆರೋಪಿಸಿದ್ದಾರೆ.
112ನೇ ವರ್ಷದ ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ಇದೇ ದಿನಾಂಕ 4ರ ಶನಿವಾರದಿಂದ ಇದೇ ದಿನಾಂಕ 10ರ ಶುಕ್ರವಾರದವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಗರದ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಮತದಾನ ಜಾಗೃತಿ ಜಾಥಾಗೆ ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್ ಚಾಲನೆ ನೀಡಿದರು.
ಜಗಳೂರು : ಮುಕ್ತ ಹಾಗೂ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ನಿಯೋಜಿಸಲಾಗಿರುವ ಭದ್ರತಾ ಪಡೆ ಆರ್ ಪಿಎಫ್ ಕಮಾಂಡೋ ಶಸ್ತ್ರಸಜ್ಜಿತವಾಗಿ ಪಟ್ಟಣಕ್ಕೆ ಆಗಮಿಸಿದ್ದು, ಮುಖ್ಯ ರಸ್ತೆಗಳಲ್ಲಿ ಸೌಹಾರ್ದ ನಡಿಗೆಯಲ್ಲಿ ಪಾಲ್ಗೊಂಡ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 11, 9, 12, 2, 3, ಮತ್ತು 4ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ
ಹರಿಹರ : ಕಳೆದ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ಮಾಡಿರುವ ಬಿಜೆಪಿ ಸರ್ಕಾರದ ಸಾಧನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜಿ.ಎಂ. ಸಿದ್ದೇಶ್ವರ ಹೇಳಿದರು.
ಒಂದು ತಿಂಗಳಿನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂ.ಗಳನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್
ರಾಣೇಬೆನ್ನೂರು : ಭಾರತವನ್ನ ಅತ್ಯದ್ಭುತವಾಗಿ ಅಭಿವೃದ್ಧಿ ಪಡಿಸಿ ಜಗತ್ತಿನಲ್ಲಿಯೇ ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಲಿರುವ ಪ್ರದಾನಿ ನರೇಂದ್ರ ಮೋದಿ ಅವರಿಗೆ ಬಸವರಾಜ ಬೊಮ್ಮಾಯಿ ಅವರ ಅವಶ್ಯಕತೆ ಇದೆ.
ಭಾರತೀಯ ಭೂಸೇನೆ ಯಲ್ಲಿ ಸೈನಿಕರಾಗಿ 17 ವರ್ಷಗಳ ಕಾಲ ದೇಶ ರಕ್ಷಣೆ ಮಾಡಿ, ನಿವೃತ್ತರಾಗಿರುವ ಹರಿಹರ ತಾಲ್ಲೂಕು ಹರಳಹಳ್ಳಿಯ ಹನಮಂತಪ್ಪ ಡಿ.ಹೆಚ್. ಅವರು ಇಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾರೆ.
This content is restricted.
ಮಕ್ಕಳಲ್ಲಿ ಕಲಿಕೆ ಆರಂಭವಾಗುವುದು ಅನುಕರಣೆಯಿಂದ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನಾಣ್ನುಡಿಯಂತೆ ಮಕ್ಕಳಲ್ಲಿ ಅನುಕರಣೆ ಮೊಳಕೆ ಯೊಡೆಯುವಾಗ ಪೋಷಕರು ಮತ್ತು ಹಿರಿಯರು ಮನೆಯಲ್ಲಿ ಮಕ್ಕಳಿರುವುದನ್ನು ಅರಿತು ಯಾವುದೇ ಕಾರ್
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನವಭಾರತ ಸೇನಾ ಪಕ್ಷದ ವತಿಯಿಂದ ಸ್ಪರ್ಧಿಸಿದ್ದು, ತಮ್ಮ ಕ್ರಮ ಸಂಖ್ಯೆ 11ರ ಬೆಂಕಿ ಪಟ್ಟಣದ ಗುರುತಿಗೆ ಮತ ನೀಡುವಂತೆ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಮನವಿ ಮಾಡಿದ್ದಾರೆ.
ದಾವಣಗೆರೆ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಹವಾನೂ ಇಲ್ಲ. ಅಭಿವೃದ್ಧಿ ಹವಾ ಒಂದೇ ಇರುವುದು ಎಂದು ದಾವ ಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ದಾವಣಗೆರೆ - ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ನಡೆಯುತ್ತಿರುವ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಇಂದು ಶ್ರೀ ಅಮ್ಮನವರ ದೊಡ್ಡಜಾತ್ರೆ ಜರುಗಲಿದೆ.
ಹರಿಹರ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನ ಮೈತ್ರಿ ವನದಲ್ಲಿ ನಾಳೆ ದಿನಾಂಕ 1ರ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರೊ.ಬಿ. ಕೃಷ್ಣಪ್ಪ ಅವರ ಸಂಸ್ಮರಣೆ, ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾ ಘಟಕ ತಿಳಿಸಿದೆ.
ನಾಳೆ ದಿನಾಂಕ 1ರ ಬುಧವಾರ ನಗರದ ಬಂಟರ ಭವನದಲ್ಲಿ ಜಿಲ್ಲಾ ಪಂಚಮಸಾಲಿ ಸಮಾಜದ ಸಭೆ ಕರೆಯಲಾಗಿದೆ ಎಂದು ಮಾಜಿ ಶಾಸಕ, ಸಮಾಜದ ಮುಖಂಡ ಎಚ್.ಎಸ್. ಶಿವಶಂಕರ್ ತಿಳಿಸಿದರು.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.
ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ತಿಳಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸುವ ಸಲುವಾಗಿ, ಮೇ 1ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಛಲವಾದಿ ಸಮಾಜದ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಛಲವಾದಿ ಮಹಾಸಭ
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆಯಾದ ಯಕ್ಷರಂಗ ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಇಂದು ಮಧ್ಯಾಹ್ನ 3 ಕ್ಕೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಮಹಿಳೆಯರು ಯಕ್ಷಗಾನ ವೇಷ, ಭೂಷಣದೊಂದಿಗೆ ಮತದಾನದ ಕುರಿತು ಜಾಗೃತಿ ಮೂಡಿಸ
ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಲು ಅರ್ಹತೆ ಇಲ್ಲದ ಕಾಂಗ್ರೆಸ್, ಮತದಾರರನ್ನು ಬ್ಲಾಕ್ಮೇಲ್ ಮಾಡುವ ಮೂಲಕ ಚುನಾವಣೆಯಲ್ಲಿ ಗೆಲ್ಲುವ ತಂತ್ರ ಅನುಸರಿಸುತ್ತಿದೆ. ಆದರೆ, ಅದು ಫಲ ನೀಡುವುದಿಲ್ಲ
ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮತದಾರರಲ್ಲಿ ವಿನಂತಿಸಿಕೊಂಡರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಇಂದು ಸಂಜೆ 5 ಗಂಟೆಗೆ ಸರ್ಕಾರಿ ಬಾಲಕರ ಪದ
ನಗರದ ಶಾಮನೂರು ರಸ್ತೆಯ ಎಸ್.ಎಸ್.ಬಡಾವಣೆ `ಎ' ಬ್ಲಾಕ್ನಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಹಾಗೂ ಕೆಂಡಾದರ್ಚನೆ ಕಾರ್ಯಕ್ರಮವು ದಿನಾಂಕ 2ರ ಗುರುವಾರ ಬೆಳಿಗ್ಗೆ ಎಡೆಯೂರು ಕ್ಷೇತ್ರದ ಷ|| ಬ್ರ|| ರೇ
ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಡಾ. ಪ್ರಭಾ, ಮಲ್ಲಿಕಾರ್ಜುನ್ ಅವರ ಪರವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ರೋಡ್ ಷೋ ಮೂಲಕ
ಸಾಣೇಹಳ್ಳಿಯ ಎಸ್.ಎಸ್. ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 10-30ರಿಂದ ಬಸವಣ್ಣನವರ ಬಹುಮುಖ ವ್ಯಕ್ತಿತ್ವ ಕುರಿತಂತೆ, ಕರ್ನಾಟ ಕದ 30 ಜನ ಚಿಂತಕರು ವಚನಗಳನ್ನಾಧರಿಸಿ ಬರೆದಿರುವ `ವಚನ ಸಂವಿಧಾನ' ಕೃತಿಯ ಲೋಕಾರ್ಪಣೆ ಮಾಡಲಾಗುವುದು
ಮಾಯಕೊಂಡ ಕ್ಷೇತ್ರಕ್ಕೆ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಯಾಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದವರು ಜನಸೇವೆ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ
This content is restricted.
ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ.
ಹರಿಹರ : ಕಾಂಗ್ರೆಸ್ ಪಕ್ಷವು ದಲಿತ ಸಮಾಜದ ಏಳಿಗೆಗಾಗಿ ಸಾಕಷ್ಟು ಅನುಕೂಲ ಮಾಡಿದ್ದರಿಂದ ಹರಿಹರ ತಾಲ್ಲೂಕಿನ ದಲಿತ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತವನ್ನು ಹಾಕುವುದರ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭ
ಹರಿಹರ : ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೀಡುವ ಒಂದು ಮತ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಮಾಜಿ ಸಚಿವ ದಿ. ಎಂ.ಪಿ.ಪ್ರಕಾಶ್ ಅವರ ಧರ್ಮಪತ್ನಿ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ (ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ್ ಅವರ ತಾಯಿ) ಅವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್
ಮಾಜಿ ಉಪಮುಖ್ಯಮಂತ್ರಿ ದಿ. ಎಂ. ಪಿ. ಪ್ರಕಾಶ್ ಧರ್ಮಪತ್ನಿ ಶ್ರೀಮತಿ ಎಂ.ಪಿ. ರುದ್ರಾಂಬ ಅವರ ನಿಧನಕ್ಕೆ ಹಿರಿಯ ಸಾಹಿತಿಯೂ ಆಗಿರುವ ಎಂ.ಪಿ.ಪ್ರಕಾಶ್ ಅವರ ಕುಟುಂಬದ ಆಪ್ತ ಒಡನಾಡಿ ಬಾ.ಮ. ಬಸವರಾಜಯ್ಯ ಶೋಕ ವ್ಯಕ್ತಪಡಿಸಿದ್ದಾರೆ.
ಸಿದ್ಧರಾಮಯ್ಯ ಸರ್ಕಾರದ ಪಂಚ ಜನ ಕಲ್ಯಾಣ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.
ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿ ತಾಂಡದಲ್ಲಿ ಮದುವೆ ಊಟ ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರನ್ನು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಹೊನ್ನಾಳಿ : ಬಿಜೆಪಿ ಸರ್ಕಾರದ 10 ವರ್ಷಗಳ ಆಡಳಿತ, ಕಾಂಗ್ರೆಸ್ ಸರ್ಕಾರದ 60 ವರ್ಷಗಳ ಆಡಳಿತ ತುಲನೆ ಮಾಡಿ ಜನ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದ
ಕಾಂಗ್ರೆಸ್ ಪಕ್ಷ ಮೊದಲ ಬಾರಿಗೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಹೆಚ್ಚಿನ ಅವಕಾಶ ಕಲ್ಪಿಸಿದ್ದು, ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಅವಕಾಶ ನೀಡಲಾಗಿದ್ದು, ಅದರಂತೆ ಮಹಿಳಾ ಸಬಲೀಕರಣಕ್ಕೆ
ಭಾರತ ದೇಶ ಅಷ್ಟೇ ಅಲ್ಲ, ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದೆ ಎ೦ದು ಸಂಸದ ಜಿ. ಎಂ.ಸಿದ್ದೇಶ್ವರ ಹೇಳಿದರು.
ದಾವಣಗೆರೆ ಚೆಸ್ ಕ್ಲಬ್ ವತಿಯಿಂದ 4 ರಿಂದ 15 ವರ್ಷದ ಮಕ್ಕಳಿಗೆ ಬೇಸಿಗೆ ಚೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚೆಸ್ ಕ್ಲಬ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
ಮಾದಿಗ ಸಮುದಾಯ ಮತ ಬ್ಯಾಂಕ್ ಅಲ್ಲ ಎಂದಿರುವ ಶ್ರೀ ಆದಿಜಾಂಭವ ಗುರುಪೀಠದ ಶ್ರೀ ಷಡಾಕ್ಷರಿ ಮುನಿ ದೇಶೀಕೇಂದ್ರ ಮಹಾಸ್ವಾಮೀಜಿ, ಸಮುದಾಯವನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳಿಗೆ ಬುದ್ದಿ ಕಲಿಸುವಂತೆ ಕರೆ ನ
ಪ್ರಧಾನಿ ಮೋದಿಯವರದ್ದು ವಿಕಸಿತ ಭಾರತವಲ್ಲ, ವಿನಾಶ ಭಾರತ. ಪ್ರಧಾನಿ ಕುರ್ಚಿಗಾಗಿ ಒಂದೇ ತಾಯಿಯ ಮಕ್ಕಳಂತಿರುವ ಹಿಂದೂ-ಮುಸ್ಲಿಮರಲ್ಲಿ ದ್ವೇಷ ಹುಟ್ಟಿಸುವ ಕೆಲಸವನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಿನ್ನೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಶ್ರಮದಾನ ಮಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಚಿಟ್ ಫಂಡ್ ನಡೆಸುತ್ತಿರುವ ಸುಮಾರು 31 ಚಿಟ್ ಫಂಡ್ ಸಂಸ್ಥೆಗಳು ಇಲಾಖೆಯಿಂದ ಪರವಾನಗಿ ಪಡೆದಿರುವುದಿಲ್ಲ ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಅನ್ನಪೂರ್ಣ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಪ್ರಾರ್ಥಿಸಿ ಕಾಂಗ್ರೆಸ್ ಮುಖಂಡ ವೀರಭದ್ರಸ್ವಾಮಿ ಮಟ್ಟಿಕಲ್ ಅವರು ಇಂದು ದೀಡು ನಮಸ್ಕಾರ ಹಾಕಲಿದ್ದಾರೆ.
ಏಷ್ಯ ಖಂಡದ ಎರಡನೇ ದೊಡ್ಡ ಕೆರೆ ಸೂಳೆಕೆರೆಯನ್ನು ಸಂರಕ್ಷಿಸುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುವ ಪಕ್ಷ ಅಥವಾ ವ್ಯಕ್ತಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ
This content is restricted.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ಪದವಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನ
ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಾಡಾಗಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವರೂ, ಹಿರಿಯರೂ ಆದ ಎಸ್.ಎ. ರವೀಂದ್ರನಾಥ್ ಅವರನ್ನು ಗೌರವಿಸಿದರು.
ದಾವಣಗೆರೆ - ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ಇಂದಿನಿಂದ ಬರುವ ಮೇ 3 ರವರೆಗೆ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ಇತಿಹಾಸ ಪ್ರಸಿದ್ಧ ಚಿಗಟೇರಿ ನಾರದಮುನಿ ರಥೋತ್ಸವವು ಭಾನುವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಗಾಂಧೀಜಿ, ನೆಹರು ಅಂತಹ ಕಾಂಗ್ರೆಸ್ಸಿನ ನಾಯಕರು ನಮ್ಮ ಹಿರಿಯರನ್ನು ಅಸ್ಪೃಶ್ಯತೆಯಿಂದ ಕಾಪಾಡಿದ್ದಾರೆ. ಹೊರತು ಬಿಜೆಪಿಗರು ಅಲ್ಲ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.
ದೇಶದ ಬೆನ್ನೆಲುಬು ರೈತರು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎ
ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.
ನಮನ ಅಕಾಡೆಮಿ ಮತ್ತು ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ. ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಅಡಿಯಲ್ಲಿ ವಿಶ್ವ ನೃತ್ಯ ದಿನ - 2024 ಅಂಗವಾಗಿ ಭರತ ನಾಟ್ಯಂನ ನಟುವಾಂಗಂ ಮತ್ತು ದಶವಿಧ ಅಡುವುಗಳು ಬಗ್ಗೆ ಉಪನ್ಯಾಸ ಹಾಗೂ ಪ್ರಾ
ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಅವರು ಜಿಲ್ಲಾ ಗ್ಯಾರೇಜ್, ವರ್ಕ್ ಶಾಪ್ ಮಾಲೀಕರು ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗ ಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಮತ ಯಾಚಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದು, ಈ ಭಾಗಕ್ಕೆ ನಾಲ್ಕು ಬಾರಿ ಸಂಸದರಾಗಿರುವವರ ಕೊಡುಗೆ ಏನು ಇಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಬಂಜಾರ ಸಂಸ್ಕೃತಿ ಬಿಂಬಿಸುವ ಶಾಲು ನೀಡಿದರು.
ಹುಬ್ಬಳ್ಳಿಯ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಯನ್ನು ಖಂಡಿಸಿ, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ನಗರದ ಗುಂಡಿ ವೃತ್ತದಲ್ಲಿ ಕ್ಯಾಂಡಲ್ ಹಿಡಿದು ನೇಹಾ ಆತ್ಮಕ್ಕೆ ಶಾಂತಿ ಕೋರಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಸಮರ್ಥ ಶಾಮನೂರು ಅವರು ಶನಿವಾರ ಸಿ.ಜಿ. ಆಸ್ಪತ್ರೆಗೆ ಭೇಟಿ ನೀಡಿ, ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿ ತಾಂಡಾದಲ್ಲಿ ಮದುವೆ ಊಟ ಮಾಡಿ
This content is restricted.