ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಮತ್ತು ಯುವತಿಯ ವಾಟ್ಸಪ್ ವಿಡಿಯೋ ಕಾಲ್ ವೈರಲ್ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿ
ಅಗರ್ತಲಾ: ತ್ರಿಪುರಾ ಸರ್ಕಾರ ಬುಧವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ನಿರ್ಬಂಧ ಹೇರಿದೆ. ಸರಕು ಸಾಗಣೆ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿ ಈಶಾನ್ಯ ರಾಜ್ಯದಲ್ಲಿ ಇಂಧನ ದಾಸ್ತಾನು ಕಡಿಮೆಯಾದ ನಂತರ ಈ ಕ್ರಮ ಕೈಗೊಳ್ಳ
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಆಪ್ತನಿಗೆ ಬೆಳ್ಳಂಬೆಳಗ್ಗೆಯೇ ಐಟಿ ಶಾಕ್ ಕೊಟ್ಟಿದೆ. ಮಾಜಿ ಎಂಎಲ್ಸಿ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನೋವಾ ಕಾರಲ್ಲಿ ಬಂದ 15 ಅಧಿಕಾರಿಗಳು ಪರಿ
ದುಬೈ: ಏಪ್ರಿಲ್ ತಿಂಗಳಲ್ಲಿ ತೀವ್ರ ಶಾಖದ ಅಲೆಯನ್ನು ಎದುರಿಸಿದ ದುಬೈ ಸದ್ಯ ದಾರಾಕಾರ ಮಳೆಗೆ ತತ್ತರಿಸಿದೆ. ಗುರುವಾರ (ಮೇ 2) ಮುಂಜಾನೆಯಿಂದ ಅಬುಧಾಬಿ ಮತ್ತು ದುಬೈನಲ್ಲಿ ಚಂಡಮಾರುತದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಅಧಿಕ ಮಳ
ಬೆಂಗಳೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ. ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ‘ರಾಮ vs ಶಿವ’ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಪಕ್ಷ ಭಾರತದ ಸನಾತನ ಸಂಪ್ರದಾಯವನ್ನು ಅವಮಾನಿಸುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯ
ಹೊಸದಿಲ್ಲಿ: ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ. ಹಲವಾರು ಪ್ರಕರಣಗಳಲ್ಲಿ ರಾಜ್ಯದ ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಕೇಂದ್ರ ತನಿಖೆ ಮುಂದುವರೆಸುತ್ತಿದೆ
ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್
ಶಿವಮೊಗ್ಗ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ಎಂದು ಬಿಜೆಪಿಗೆ ಗೊತ್ತಿತ್ತು. ಆದರೂ ಅವರ ಪರ ಪ್ರಚಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆ ಮುಗಿದ ನಂತರ, “ಸುಳ್ಳು ಮತ್ತು ಕೋಮುವಾದಿ ಭಾಷಣ” ಮಾಡುತ್ತಿದ್ದ ಏಕೈಕ ಪ್ರಧಾನಿ ಎಂದು ಜನ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇಷ್ಟು ದಿನ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸ್ ತನಿಖೆ ಆಯಾಮದಲ್ಲಿ ಮಾತ್ರ ಸುದ್ದಿಯಾಗ್ತಿ
ಬೆಂಗಳೂರು : ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾ
ಬೆಂಗಳೂರು: ಎಚ್.ಡಿ ಕುಮಾರಸ್ವಾಮಿ ಹಾಗೂ ಡಿ.ಕೆ ಬ್ರದರ್ಸ್ ಮಧ್ಯೆ ಪೆನ್ಡ್ರೈವ್ ಫೈಟ್ ಜೋರಾಗ್ತಿದೆ. ಚಿಲ್ಲರೆ ಅಣ್ತಮ್ಮ ಎಂದಿದ್ದ ಕುಮಾರಸ್ವಾಮಿ ವಿರುದ್ಧ ಸಂಸದ ಡಿಕೆ ಸುರೇಶ್ ಕೆರಳಿ ಕೆಂಡವಾಗಿದ್ದಾರೆ. ರಾಜ್ಯವೇ ತಲೆ ತಗ್ಗಿಸ
ಹುಬ್ಬಳ್ಳಿ ಕೇಂದ್ರ ಗೃಹ ಸಚಿವ ಅಮಿತ್ಶಾರನ್ನು ನೇಹಾ ಕುಟುಂಬಸ್ಥರು ಭೇಟಿ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಬಂದಿದ್ದ ವೇಳೆ ಭೇಟಿ ಮಾಡಿದರು. ರಾಜ್ಯ ವಿಧಾನ ಸಭೆ ವಿ
ಬೆಂಗಳೂರು : ಯುಎಸ್ನಲ್ಲಿ ಗೂಗಲ್ ಸಂಸ್ಥೆಯು ಆಲ್ಫಾಬೆಟ್ ಇಂಕ್ನ ತನ್ನ ಉದ್ಯೋಗಿಗಳನ್ನು ವಜಾಗೊಳಿಸಿದೆ. ಗೂಗಲ್ ಸಂಸ್ಥೆ ನಿರ್ಧಾರದಿಂದ 50 ಕಾರ್ಮಿಕರು ಅನ್ಯಾಯವಾಗಿ ಕೆಲಸ ಕಳೆದುಕೊಂಡಿದ್ದಾರೆ. ಈ ಕುರಿತು ಯುಎಸ್ ನ್ಯಾಷನಲ್
ಬೆಂಗಳೂರು ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಜನರು ಹೈರಾಣಿ ಹೋಗಿದ್ದು, ವರುಣನ ಕೃಪೆಗಾಗಿ ಕಾಯುತ್ತಿದ್ದಾರೆ. ಆದರೆ ಬೆಂಗಳೂರಿನ ವಾತಾವರ
ಕೊಪ್ಪಳ ಕೊಪ್ಪಳ ಜಿಲ್ಲೆಯ ಗಂಗಾವತಿ ನನಗೆ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ
ಬೆಂಗಳೂರು ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆದಿದ್ದು, ಮೇ 07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆ
ಬೆಂಗಳೂರು : ಕಷ್ಟದ ಹಾದಿಯಲ್ಲಿ ಸಾಗಿ ಬಂದ ಅನುಪಮಾ ಗೌಡ ಈಗ ತಮ್ಮದೇ ಆದ ಸುಂದರವಾದ ಬದುಕನ್ನು ಕಟ್ಟಿಕೊಂಡಿದ್ದಾರೆ. ಮೊದಲು ತಮ್ಮ ನಟನೆಯಿಂದ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದ ಅನುಪಮಾ ಗೌಡ ಬಳಿಕ ನಿರೂಪಕಿಯಾಗಿ ಕೂಡ ಸೈ ಎನಿ
ಬೆಂಗಳೂರು ಕರ್ನಾಟಕದ ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಮೇ 31ರ ಗಡುವು ನೀಡಿದೆ. ಇನ್ನೂ ಲಕ್ಷಾಂತರ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಮಾಡಬೇಕಿದೆ. ಆದರೆ ಗಡುವು ಮತ್ತೆ ವಿಸ