SENSEX
NIFTY
GOLD
USD/INR

Weather

32    C
... ...View News by News Source
Horoscope: ದಿನಭವಿಷ್ಯ: ಈ ರಾಶಿಯವರು ಹಣದ ವಿಷಯದಲ್ಲಿ ಮೋಸ ಹೋಗುವ ಸಂದರ್ಭವಿದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ

3 May 2024 12:45 am
Horoscope: ರಾಶಿ ಭವಿಷ್ಯ; ಈ ರಾಶಿಯವರ ಮೇಲೆ ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗ

3 May 2024 12:30 am
Horoscope: ನಿತ್ಯ ಭವಿಷ್ಯ; ಹಣದ ವಿಚಾರವಾಗಿ ಜಗಳವಾಹಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 03 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ

3 May 2024 12:15 am
PM Modi Interview: 370ನೇ ವಿಧಿ ರದ್ದುಪಡಿಸಿ ಸಂವಿಧಾನಕ್ಕೆ ಶ್ರೇಷ್ಟ ಸೇವೆ ಸಲ್ಲಿಸಿದ್ದೇನೆ; ಪ್ರಧಾನಿ ಮೋದಿ

ಪ್ರಧಾನಿ ಮೋದಿ ಸಂದರ್ಶನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಟಿವಿ9 ನೆಟ್​ವರ್ಕ್​ಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನ

2 May 2024 11:12 pm
PM Modi Interview: ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಟಿವಿ9 ಮೂಲಕ ದೇಣಿಗೆ

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜೊತೆ ಟಿವಿ9 ನೆಟ್​ವರ್ಕ್​ನ (TV9 Network) 6 ಭಾಷೆಗಳ ಸಂಪಾದಕರು ದುಂಡುಮೇಜಿನ ಸಂದರ್ಶನ ನಡೆಸಿದ್ದಾರೆ. ಈ ವೇಳೆ ಕೊನೆಯದಾಗಿ ರಂಗನಾಥ್​ ಭಾರದ್ವಾಜ್​ ಮಾತನಾಡಿ, ‘ಕೋವಿಡ್​ ಸಂದರ್ಭದಲ್ಲಿ ನಡ

2 May 2024 11:00 pm
‘ಕಾಟೇರ 2’ ಸಿನಿಮಾ ಬರುತ್ತಾ? ಒಂದೇ ಮಾತಿನಲ್ಲಿ ದರ್ಶನ್​ ನೇರ ಉತ್ತರ

ಯಾವುದೇ ಸಿನಿಮಾ ಯಶಸ್ವಿ ಆದರೆ ಅದರ ಸೀಕ್ವೆಲ್​ ಬರಬಹುದಾ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ‘ಕಾಟೇರ’ ಸಿನಿಮಾ ಬಗ್ಗೆಯೂ ಅಭಿಮಾನಿಗಳಿಗೆ ಆ ರೀತಿಯ ಕೌತುಕ ಇದೆ. ಇಂದು (ಮೇ 2) ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್​ ಅವರಿಗೆ ‘

2 May 2024 10:51 pm
ಮಾಸ್ತಿ, ಜಡೇಶ್​, ಸೂರಜ್​ಗೆ ಕಾರು ಉಡುಗೊರೆ; ಸ್ಟಾರ್ಟ್​ ಮಾಡಿ ಹಾರೈಸಿದ ದರ್ಶನ್​

ಸೂಪರ್​ ಹಿಟ್​ ‘ಕಾಟೇರ’ ಸಿನಿಮಾ 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಆ ಖುಷಿಯಲ್ಲಿ ಚಿತ್ರತಂಡದವರಿಗೆ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಕಾರು ಕೊಡಿಸಿದ್ದಾರೆ. ಕಾರು ಸ್ಟಾರ್​ ಮಾಡುವ ಮೂಲಕ ‘ಚಾಲೆಂಜಿಂಗ್ ಸ್ಟಾರ್

2 May 2024 10:23 pm
T20 World Cup 2024: ಭಾರತ ಟಿ20 ವಿಶ್ವಕಪ್ ತಂಡದ ಬಗ್ಗೆ ರೋಹಿತ್- ಅಗರ್ಕರ್ ಹೇಳಿದ್ದಿದು

India T20 World Cup squad press conference: ಇಂದು ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಟೀಂ ಇಂಡಿಯಾವನ್ನು ಏಕೆ ಮತ್ತು ಹೇಗೆ ಆಯ್ಕೆ ಮಾಡಲಾಯಿತು ಎಂಬ ವಿಷಯದ ಬಗ್ಗೆ ಹಾಗೂ ಪತ್ರಕರ್ತರು ಕ

2 May 2024 10:17 pm
TV9 Interview with PM Modi: ಟಿವಿ9 ಸಂದರ್ಶನದಲ್ಲಿ ಮೋದಿ ಬಿಚ್ಚಿಟ್ಟ ಪ್ರಮುಖಾಂಶಗಳು

ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರೊಂದಿಗೆ ಇಂದು(ಮೇ.02) 8 ಗಂಟೆಯಿಂದ 10 ಗಂಟೆಯವರೆಗೆ ದುಂಡು ಮೇಜಿನ ಸಂದರ್ಶನವನ್ನು ನಡೆಸಿದ್ದು, ಕೆಲ ವಿಚಾರಗಳನ್ನು ಮೋದಿಯವರು ಬಿಚ್ಚಿಟ್ಟಿದ್ದಾರೆ. ಯಾವ್ಯಾವ ಪ್ರಮುಖ

2 May 2024 10:17 pm
PM Modi Interview: ರಾತ್ರೋರಾತ್ರಿ ಪತ್ವಾ ಹೊರಡಿಸಿ ಮುಸ್ಲಿಮರನ್ನ ಒಬಿಸಿ ಮಾಡಿದ್ದಾರೆ: ಮೋದಿ ಕಿಡಿ

ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದರ್ಶನ ನೀಡಿದರು. ಕನ್ನಡ ಚ

2 May 2024 10:12 pm
PM Modi Interview: ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ದೇಶಕ್ಕೇ ಸವಾಲಾಗಿದೆ; ಮೋದಿ ಟೀಕೆ

ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ

2 May 2024 10:11 pm
IPL ಪ್ರಸಾರದ ವೇಳೆ ಜಾಹೀರಾತು; ಮುಂಚೂಣಿಯಲ್ಲಿ ಶಾರುಖ್​, ಅಜಯ್​ ದೇವಗನ್​

ನಟ ಶಾರುಖ್​ ಖಾನ್​ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. 2023ರಲ್ಲಿ ತೆರೆಕಂಡ ‘ಪಠಾಣ್​’, ‘ಜವಾನ್​’, ‘ಡಂಕಿ’ ಸಿನಿಮಾಗಳ ಗೆಲುವಿನಿಂದ ಅವರು ಗೆಲುವಿನ ಟ್ರಾಕ್​​ಗೆ ಮರಳಿದ್ದರಿಂದ ಜಾಹೀರಾತು ಕ್ಷೇತ್ರದಲ್ಲಿ ಭಾರಿ ಬೇಡಿಕೆ ಸ

2 May 2024 8:52 pm
PM Modi Interview: ಪ್ರಧಾನಿ ಮತ್ತು 5 ಎಡಿಟರ್ಸ್, ಮೋದಿ ದುಂಡು ಮೇಜಿನ ಸಂದರ್ಶನದ ನೇರ ಪ್ರಸಾರ

ಪ್ರಧಾನಿ ಮೋದಿ ಸಂದರ್ಶನ: ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್

2 May 2024 8:01 pm
Kaatera Press Meet: ದಿಢೀರ್​ ಸುದ್ದಿಗೋಷ್ಠಿ ಕರೆದ ದರ್ಶನ್​, ರಾಕ್​ಲೈನ್​; ಲೈವ್​ ನೋಡಿ

ಸಡನ್​ ಆಗಿ ‘ಕಾಟೇರ’ ಸಿನಿಮಾ ತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​, ನಿರ್ದೇಶಕ ತರುಣ್​ ಸುಧೀರ್​, ಡೈಲಾಗ್​ ರೈಟರ್​ ಮಾಸ್ತಿ ಅವರು ‘ಕಾಟೇ

2 May 2024 7:27 pm
SRH vs RR Live Score, IPL 2024: ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ

Sunrisers Hyderabad Vs Rajasthan Royals Live Score in Kannada: ಇಂದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ದಾಖಲೆ ಬರೆದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ

2 May 2024 7:01 pm
Bengaluru Rain: ಬೆಂಗಳೂರಿನ ಹಲವೆಡೆ ಜೋರು ಮಳೆ, ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಕೂಲ್ ಕೂಲ್

Bangalore Weather Rain Report: ಕಾದುಕೆಂಡವಾಗಿದ್ದ ಸಿಲಿಕಾನ್​ ಸಿಟಿಯ ಕೆಲವೆಡೆ ವರುಣನ ಆಗಮನವಾಗಿದೆ. ಮನೆಯಿಂದ ಹೊರಬರದಂತಹ ಸ್ಥಿತಿ ತಲುಪಿದ್ದ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ನಗರದ ಫ್ರೇಜರ್ ಟೌನ್​, ರಿಚ್ಮಂಡ್ ಟೌನ್​ ಸೇರಿದಂತೆ ಹಲವೆಡ

2 May 2024 6:51 pm
ವಿಡಿಯೋ ಕೇಸ್: ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್

ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣದ ಎ1 ಆರೋಪಿ, ಜೆಡಿಎಸ್ ಶಾಸಕ ಪ್ರಜ್ವಲ್ ರೇವಣ್ಣಗೆ ಆರಂಭಿಕ ಹಿನ್ನಡೆಯಾಗಿದೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಎಚ್​ ಡಿ.ರೇವಣ್ಣಗೆ ಬೆಂಗಳೂರಿ

2 May 2024 6:50 pm
T20 World Cup 2024: ಕೆಎಲ್ ರಾಹುಲ್​ರನ್ನು ಆಯ್ಕೆ ಮಾಡದಿರಲು ಕಾರಣ ತಿಳಿಸಿದ ಅಗರ್ಕರ್..!

T20 World Cup 2024: ಇಂದು ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ 2024 ರ ಟಿ20 ವಿಶ್ವಕಪ್‌ಗೆ ಆಯ್ಕೆಯಾದ ತಂಡದ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಇದರಲ್ಲಿ ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಏಕೆ ಆಯ್ಕೆ ಮಾ

2 May 2024 6:49 pm
‘ನನ್ನ ಖಾಸಗಿ ಸಂತೋಷವನ್ನು ಮೊಬೈಲ್​ನಲ್ಲಿ…’: ಸೆಲೆಬ್ರಿಟಿಗಳ ಕಷ್ಟ ವಿವರಿಸಿದ ಜಗ್ಗೇಶ್​

‘ಯಾರು ನನ್ನ ಕೇಡು ಬಯಸುತ್ತಾರೋ.. ಸೆಲಿಬ್ರಿಟಿ ಬದುಕು ಎಂದರೆ ಜೀವನ ಪರ್ಯಂತ ಜೈಲುವಾಸ ಅಥವಾ ಮಹಡಿ ಮನೆಯ ಒಂಟಿ ಭಿಕ್ಷುಕನ ಜೀವನ ಈ ಸೆಲಿಬ್ರಿಟಿಯ ಬದುಕು’ ಎಂದು ನಟ, ‘ನವರಸ ನಾಯಕ’ ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆ

2 May 2024 6:45 pm
ಮನೆಯಲ್ಲೇ ಸುಲಭವಾಗಿ ತರಕಾರಿ, ಹಣ್ಣುಗಳ ಕೀಟನಾಶಕಗಳನ್ನು ತೆಗೆದುಹಾಕುವುದು ಹೇಗೆ?

ಇತ್ತೀಚೆಗೆ ತರಕಾರಿಗಳು ಮತ್ತು ಹಣ್ಣುಗಳಿಗೆ ರಾಸಾಯನಿಕ ಮತ್ತು ಕ್ರಿಮಿನಾಶಕಗಳನ್ನು ಸಿಂಪಡಿಸುವುದು ಹೆಚ್ಚಾಗಿದೆ. ಈ ರಾಸಾಯನಿಕಗಳು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೀಗಾಗಿ, ಹಣ್ಣು- ತರಕಾರಿಗಳನ್ನು ತೊಳೆ

2 May 2024 6:37 pm
Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ

ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗ

2 May 2024 6:35 pm
ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟ

2 May 2024 6:33 pm
ರಾಹುಲ್ ಗಾಂಧಿಯವರ ಬಗ್ಗೆ ಹಬ್ಬಿರುವ ಸುದ್ದಿಗಳನ್ನೆಲ್ಲ ಜನ ನಂಬಬೇಕಾ? ಸಿಟಿ ರವಿ

ರಾಹುಲ್ ಗಾಂಧಿಯವರು ಪ್ರಜ್ವಲ್ ಪ್ರಕರಣದ ಸತ್ಯಾಸತ್ಯತೆಗಳನ್ನು ಅರಿಯದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾದರೆ, ಅವರ ಬಗ್ಗೆಯೂ ಹಲವಾರು ಸಂಗತಿಗಳು ನಮ್ಮ ಕಿವಿಗೆ ಬಿದ್ದಿವೆ, ಅಮೇರಿಕಾದಲ್ಲಿ ಸಿಕ್ಕಿಬಿದ್ದಿದ್ದು ಮತ್

2 May 2024 6:30 pm
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹಾರಿರುವ​​ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ

ಅಶ್ಲೀಲ ವಿಡಿಯೋ ವೈರಲ್​ ಬೆನ್ನಲ್ಲೇ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಿ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ. ಏಪ್ರಿಲ್ 26ರಂದು ಲೋಕಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ರಾತ್ರೋರಾತ್ರ

2 May 2024 6:02 pm
IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?

ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರು

2 May 2024 6:01 pm
Lok Sabha Polls: ಮತದಾರರ ಸೇರ್ಪಡೆ ನಿಲ್ಲಿಸಿ; ಎಲ್ಲ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಸಮೀಕ್ಷೆಗಳ ನೆಪದಲ್ಲಿ ಚುನಾವಣೋತ್ತರ ಫಲಾನುಭವಿ ಆಧಾರಿತ ಯೋಜನೆಗಳಿಗೆ ಮತದಾರರ ಸೇರ್ಪಡೆ ಅಥವಾ ನೋಂದಣಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಎಲ್ಲಾ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿ

2 May 2024 6:00 pm
19 ವರ್ಷಗಳ ಹಿಂದೆ ಶಿವಣ್ಣ ಸೃಷ್ಟಿಸಿದ್ದ ಟ್ರೆಂಡ್​ ಈಗ ‘ಪುಷ್ಪ 2’ ಚಿತ್ರದಲ್ಲಿ ಮರುಬಳಕೆ

2005ರಲ್ಲಿ ‘ಜೋಗಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರ ಸೃಷ್ಟಿಸಿದ್ದ ಟ್ರೆಂಡ್​ ಸಣ್ಣದಲ್ಲ. ಶಿವರಾಜ್​ಕುಮರ್​ ಅಭಿಮಾನಿಗಳು ಈಗ ಮತ್ತೆ ‘ಜೋಗಿ’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ 2’ ಸಿನಿಮಾದ ಹೊಸ ಹಾಡಿನಲ

2 May 2024 5:51 pm
ರಣ ಬಿಸಿಲಿಂದ ಬಸವಳಿದಿದ್ದ ಕೋಲಾರದ ಕೆಜಿಎಫ್ ನಲ್ಲಿ ಮಳೆಯ ಸಿಂಚನ, ಜನರಲ್ಲಿ ಕೊಂಚ ನಿರಾಳತೆ

ಸುಡು ಬಿಸಿಲಿನಿಂದ ರಕ್ಷಣೆ ಪಡೆಯಲು ಕೊಡೆಗಳನ್ನು ಹಿಡಿದು ಮನೆಯಿಂದ ಹೊರಬಿದ್ದಿದ್ದ ಜನ ಮಳೆಯಿಂದ ನೆನೆಯದಿರಲು ಅವುಗಳನ್ನು ಬಳಸಿದರು! ನಮಗೆಲ್ಲ ಗೊತ್ತಿರುವಂತೆ ಕಳೆದೆರಡು ವಾರಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್

2 May 2024 5:49 pm
T20 World Cup 2024: ಟಿ20 ವಿಶ್ವಕಪ್​ಗೆ ಭಾರತ ಸೇರಿದಂತೆ 9 ತಂಡಗಳು ಪ್ರಕಟ

T20 World Cup 2024: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ವೇದಿಕೆ ಸಜ್ಜಾಗಿದೆ. ಈ ಮಿನಿ ವಿಶ್ವಕಪ್ ಸಮರ ಜೂನ್ 1 ರಿಂದ ಆರಂಭವಾಗಲಿದ್ದು, ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಸ್ಪರ್ಧೆಯಲ್ಲಿ 20 ತಂಡಗಳು

2 May 2024 5:43 pm
ನನ್ ಬ್ರದರ್ ಹೇಳಿದ್ರಾ? ಕಾರ್ತಿಕ್​ನನ್ನು ಮಲೇಷ್ಯಾಗೆ ಕಳಿಸಿದ್ಯಾರು ಎಂದ ಎಚ್​ಡಿಕೆಗೆ ಡಿಕೆಶಿ ಟಾಂಟ್

Political verbal due on Prajwal Revanna sex scandal: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಸಿದ್ದರಾಮಯ್ಯ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನೇರವಾಗಿ ಆರೋಪ ಮಾಡಿದ್ದಾರೆ. ಕೇಂದ್ರಕ್ಕೆ ಗೊತ್ತಿಲ್ಲದೇ ಒಬ್ಬ ವ್ಯಕ್ತಿ ವಿದೇಶಕ್ಕೆ ಹೋಗಲು ಹೇಗೆ

2 May 2024 5:36 pm
Viral Video: ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಹೃದಯಾಘಾತಗೊಂಡು ವ್ಯಕ್ತಿ ಸಾವು    

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪುವ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಿದೆ. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲೂ ಇಂತಹದ್ದೇ ಪ್ರಕರ

2 May 2024 5:30 pm
Video Viral: ಪೆಟ್ರೋಲ್ ಪಂಪ್‌ ಸಿಬ್ಬಂದಿಯ ಮುಂದೆ ಪ್ಯಾಂಟ್ ಬಿಚ್ಚಿ ತೋರಿಸಿದ ಮಹಿಳೆ; ವಿಡಿಯೋ ವೈರಲ್​​

ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಇಬ್ಬರು ಮಹಿಳೆಯರು ಪೆಟ್ರೋಲ್ ಪಂಪ್‌ಗೆ ಬಂದಿರುವುದನ್ನು ಕಾಣಬಹುದು. ಬಳಿಕ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ಗಾಡಿಯಿಂದ ಇಳಿದು, ಪೆಟ್ರೋಲ್ ಪಂಪ್‌ನ ಸಿಬ್ಬಂದಿಯ ಮುಂದೆ ಪ

2 May 2024 5:24 pm
ಮೇಲ್ವರ್ಗದವರಿಗೇ ಸೀಮಿತವಾಗಿದ್ದ ಕಾಫಿ, ಜನಸಾಮಾನ್ಯರಿಗೆ ಅಮೃತವಾಗಿದ್ದು ಹೇಗೆ? ಇದಕ್ಕೆ ಇಂಡಿಯಾ ಕಾಫಿ ಹೌಸ್ ಕೊಡುಗೆ ಏನು? ಸಿಪ್​ ಬೈ ಸಿಪ್​​ ಕಹಾನಿ

ಬೆಂಗಳೂರಿನಲ್ಲಿ ವಿಂಟೇಜ್ ಫೀಲ್ ನೀಡುವ ಕಾಫಿ ಮಳಿಗೆಗಳು, ರೆಸ್ಟೋರೆಂಟ್​ಗಳು ಸಾವಿರಾರು ಸಂಖ್ಯೆಯಲ್ಲಿವೆ. ಆದರೆ ನಗರದ ಹೆಗ್ಗುರುತಾಗಿ ಕಂಗೊಳಿಸುವ ಅದ್ಭುತ ಕಲ್ಲುಕಟ್ಟಡವಾದ ಪ್ರಧಾನ ಅಂಚೆ ಕಚೇರಿಯ ಎದುರಿಗೆ ವಿಶಾಲ ಜಾಗದಲ್

2 May 2024 5:19 pm
Horoscope Today May 03, 2024: ಶುಕ್ರವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

2024 ಮೇ 03 ರ ದಿನ ಭವಿಷ್ಯ: ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಮಂಗಳವಾರದ ರಾಶಿ ಭವಿಷ್ಯ ಹೇಗಿರಲಿದ

2 May 2024 5:18 pm
ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ. ಇದರ ಬೆನ್ನಲ್ಲೇ ಪ್ರಕರಣ ಎ1 ಆರೋಪಿ, ಹೊಳೆನರಸೀಪುರ ಕ್ಷೇತ್ರದ ಜೆಡಿಎ

2 May 2024 5:18 pm
IPL 2024: ಟಿ20 ವಿಶ್ವಕಪ್​ಗೆ ಆಯ್ಕೆ; ಮುಂದಿನ ಐಪಿಎಲ್ ಪಂದ್ಯದಲ್ಲಿ ಈ 6 ಆಟಗಾರರು ಫ್ಲಾಪ್..!

T20 World Cup 2024: ಈ 6 ಆಟಗಾರರ ಪ್ರದರ್ಶನವನ್ನು ಅಷ್ಟು ಬೇಗ ನಿರ್ಣಯಿಸಲಾಗದಿದ್ದರೂ, ಈ ಫಾರ್ಮ್ ಖಂಡಿತವಾಗಿಯೂ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ವಿಶ್ವಕಪ್​ನಲ್ಲಿ ಈ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

2 May 2024 5:14 pm
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್​ಗಳನ್ನು ಡಿಕೆ ಶಿವಕುಮಾರ್ 2 ತಿಂಗಳು ತಮ್ಮ ಬಳಿ ಇಟ್ಟುಕೊಂಡಿದ್ದು ಯಾಕೆ? ಬಿವೈ ವಿಜಯೇಂದ್ರ

ಪ್ರಜ್ವಲ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರು ಪೆನ್ ಡ್ರೈವ್ ಗಳನ್ನು 2 ತಿಂಗಳು ಕಾಲ ತಮ್ಮಲ್ಲಿ ಇಟ್ಟುಕೊಂಡು ಮತದಾನ ನಡೆಯುವ ಕೆಲದಿನ ಮುಂಚೆ ಜನರಿಗೆ ತಲುಪಿಸಿದ್ದು ಗುಟ್ಟಾಗೇನೂ ಉಳಿದಿಲ್ಲ, ಪೆನ್ ಡ್ರೈವ್ ಗಳು ಅವರ ಬಳಿಯಲ

2 May 2024 5:07 pm
Lok Sabha Election 2024: ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ನೀಡಿದ ಬಿಜೆಪಿ

ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಟಿಕೆಟ್​​​ ನೀಡಲಾಗಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾಆರಿ ಟಿಕೆಟ್​​​ ನೀಡಿಲ್ಲ. ಉತ್ತ

2 May 2024 4:58 pm
Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದ

2 May 2024 4:40 pm
Chanakya Niti: ಈ 4 ಜನರೊಂದಿಗೆ ಎಂದಿಗೂ ಸ್ನೇಹ ಬೆಳೆಸಬೇಡಿ

ಜೀವನದಲ್ಲಿ ಯಾವ ರೀತಿಯ ಜನರಿಂದ ದೂರವಿರಬೇಕು? ಯಾರೊಂದಿಗೆ ಸ್ನೇಹ ಬೆಳೆಸಬೇಕು? ಆಚಾರ್ಯ ಚಾಣಕ್ಯರು ಈ ಬಗ್ಗೆ ಜನರಿಗೆ ಕೆಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಇದನ್ನು ಸರಿಯಾಗಿ ಪಾಲನೆ ಮಾಡಿದರೆ ಸುಲಭವಾಗಿ ಜೀವನ ಸಾಗಿಸಬಹು

2 May 2024 4:38 pm
ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ; ಸಿಐಡಿಗೆ ನೀಡಲು ತೀರ್ಮಾನ-ಡಾ.ಜಿ ಪರಮೇಶ್ವರ

ಕಳೆದ ಜನವರಿಯಲ್ಲಿ ಕಲಬುರಗಿ ನಗರದಲ್ಲಿರುವ ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ಮನೆ ಮೇಲೆ 50 ರಿಂದ 60 ಜನರ ಗುಂಪೊಂದು ದಾಳಿ ಮಾಡಿತ್ತು. ಈ ಹಿನ್ನಲೆ ಈ

2 May 2024 4:31 pm
ಪ್ರಜ್ವಲ್​ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ಯಾರು? ಕೊನೆಗೂ ಸ್ಫೋಟಕ ಮಾಹಿತಿ ಬಹಿರಂಗ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದೇಶಾದ್ಯಂತ ಮಾತ್ರವಲ್ಲ ವಿದೇಶ ಮಾಧ್ಯಗಳಲ್ಲೂ ಸುದ್ದಿಯಾಗಿದೆ. ಈ ಸಂಬಂಧ ಎಸ್​ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಸಂತ್ರ

2 May 2024 4:26 pm
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಚಿವ ತಿಮ್ಮಾಪುರ, ಶ್ರೀಕೃಷ್ಟನನ್ನು ಉಲ್ಲೇಖಿಸಿರುವುದು ಅತ್ಯಂತ ಖಂಡನೀಯ: ಮಾಳವಿಕಾ ಅವಿನಾಶ್

ಸಚಿವರು ಆಡಿದ ಮಾತು ನಾಡಿನ ಸಮಸ್ತ ಹಿಂದೂಗಳ ಭಾವನೆ ಧಕ್ಕೆಯುಂಟು ಮಾಡಿದೆ. ಕಾಂಗ್ರೆಸ್ ನಾಯಕರು ಹಿಂದೂಗಳು ಹಾಗೂ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವುದನ್ನು ಯಾವುದೇ ಹಿಂದೂ ಸಹಿಸಲಾರ, ಅವರ ಧೋರಣೆಯನ್ನು ಕಟುವಾದ

2 May 2024 4:24 pm
ಯಂಗ್​ಸ್ಟರ್ಸ್​ಗೆ ಅವಕಾಶ ಕೊಡಿ, ಈ ಹುಡುಗನ ಗೆಲ್ಲಿಸಿ: ಬೆಳಗಾವಿಯಲ್ಲಿ ಪ್ರದೀಪ್ ಈಶ್ವರ್ ಗ್ಯಾರಂಟಿ

Pradeep Eshwar Campaign for Mrunal Hebbalkar at Belagavi: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಡಾ. ಸುಧಾಕರ್ ಅವರನ್ನೇ ಸೋಲಿಸಿ ಅಚ್ಚರಿ ಮೂಡಿಸಿದ್ದ ಪ್ರದೀಪ್ ಈಶ್ವರ್ ಈಗ ಲೋಕಸಭಾ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿದ

2 May 2024 4:19 pm
Rheumatoid arthritis: ಧೂಮಪಾನ ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗಬಹುದೇ? ವೈದ್ಯರು ಹೇಳುವುದೇನು?

ರುಮಟಾಯ್ಡ್‌ ಆರ್ಥ್ರೈಟಿಸ್ ನನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ, ಅದು ಹೆಚ್ಚಾಗುತ್ತಲೇ ಇರುತ್ತದೆ. ಜೊತೆಗೆ ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರಬಹುದು. ಹೃದಯ, ಚರ್ಮ ಮತ್ತು ಶ್ವಾಸಕೋಶದ ಕಾಯಿಲೆಗಳ ಅಪಾಯವೂ ಇದೆ. ಇನ

2 May 2024 4:13 pm
Legislative Council Election: ಕರ್ನಾಟಕ ವಿಧಾನಪರಿಷತ್‌ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

Karnataka Legislative Council Elections 2024: ಲೋಕಸಭಾ ಚುನಾವಣೆ ಗದ್ದಲದ ಮಧ್ಯೆಯೇ ಕರ್ನಾಟಕ ವಿಧಾನಪರಿಷತ್​ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಮೂರು ಶಿಕ್ಷಕರ ಕ್ಷೇತ್ರಗಳು ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯ

2 May 2024 4:06 pm
ದತ್ತು ಪುತ್ರನ ಜೊತೆ ಸಲ್ಲಾಪ; ಗಂಡನ ಕೈಗೆ ಹಾಸಿಗೆಯಲ್ಲೇ ಸಿಕ್ಕಿಬಿದ್ದ ಹೆಂಡತಿ!

ತಾನು ದತ್ತು ಪಡೆದಿದ್ದ ಮಗನ ಜೊತೆಗೇ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪಕ್ಕೆ ಥಾಯ್ಲೆಂಡ್​ನ ಮಹಿಳಾ ರಾಜಕಾರಣಿಯೊಬ್ಬರು ಗುರಿಯಾಗಿದ್ದಾರೆ. ಮಗನ ಜೊತೆಗೆ ಹಾಸಿಗೆಯಲ್ಲಿ ಸಲ್ಲಾಪ ನಡೆಸುತ್ತಿರುವಾಗಲೇ ಅವರು ಗಂಡನ ಕೈಗೆ ಸಿಕ

2 May 2024 3:51 pm
ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​

2 May 2024 3:51 pm
ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ(Kamalapura)ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲದಿನಗಳ ಹಿಂದೆ ನರೋಣಾ

2 May 2024 3:44 pm
Bird Flu: ಹಕ್ಕಿ ಜ್ವರ ಬಂದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಸೋಂಕಿತ ಅಥವಾ ಸಂಭಾವ್ಯ ಸೋಂಕಿತ ಪಕ್ಷಿಗಳು ಅಥವಾ ಇತರ ಪ್ರಾಣಿಗಳೊಂದಿಗೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಂಪರ್ಕವನ್ನು ಹೊಂದಿರುವ ಜನರು ಏವಿಯನ್ ಇನ್ಫ್ಲುಯೆನ್ಸ ವೈರಸ್​ಗಳಿಗೆ ಒಡ್ಡಿಕೊಳ್ಳುವ ಅಪಾಯದ ಬಗ್ಗೆ ತಿಳಿದಿರಬೇಕು.

2 May 2024 3:38 pm
ತಮಿಳುನಾಡಲ್ಲಿ ಚುನಾವಣೆ ಸೋತವ್ರು ಕರ್ನಾಟಕದಲ್ಲಿ ಉಸ್ತುವಾರಿ: ಅಣ್ಣಾಮಲೈ ಬಗ್ಗೆ ತೇಜಸ್ವಿನಿ ವ್ಯಂಗ್ಯ

Tejaswini Gowda attacks K Annamalai: ರಾಯಚೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ ತಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ, ಬಿಜೆಪಿ ಈ ದೇಶಕ್ಕೆ ಸೂಕ್ತವಾದ ಪಕ್ಷವಲ್ಲ ಎನ್ನುವುದಾಗಿ ಅವರು ಹೇಳ

2 May 2024 3:32 pm
ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ; ನಗದು ಸೇರಿ 16 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಇತ್ತೀಚೆಗೆ ಮಾದಕವಸ್ತು ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಕೂಡ ಹದ್ದಿನ ಕಣ್ಣೀಟ್ಟಿದ್ದಾರೆ. ಅದರಂತೆ ಇಂದು(ಮೇ.02) ಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮ

2 May 2024 3:19 pm
ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ

2 May 2024 3:15 pm
ಭಾರಿ ಅಪಾಯದಿಂದ 20ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್​! ವಿಡಿಯೋ ನೋಡಿ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಮಂದೂರು ಬಳಿ ಘಟನೆ ನಡೆದಿದೆ. ಆನೇಕಲ್ ಘಟಕಕ್ಕೆ ಸೇರಿದ KA 42-F - 519 ಕೆ.ಎಸ್.ಆರ್.ಟಿ.ಸಿ ಬಸ್​ ಇದಾಗಿದೆ. ಆನೇಕಲ್ ಕಡೆಯಿಂದ ಸಮಂದೂರು ಮಾರ್ಗವಾಗಿ ಹೊರಟಿತ್ತು. ಈ ವೇಳೆ ಸಮಂದೂರು ಸಮೀಪ ಚಲಿಸುತ್

2 May 2024 3:11 pm
ನಿನ್ನೆ ಬೆಂಗಳೂರಲ್ಲಿರುವ ಹೆಚ್ ಡಿ ರೇವಣ್ಣ ಮನೆಗೆ ಆಗಮಿಸಿದ್ದ ಭವಾನಿ ರೇವಣ್ಣ ಇಂದು ವಾಪಸ್ಸು ಹೋದರು!

ಸಮಸ್ಯೆಯೇನೆಂದರೆ ಅವರು ಮಾಧ್ಯಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಅವರಿಗೆ ಬೇರೆ ದಾರಿಯಾದರೂ ಯಾವುದಿದೆ? ಮೊದಲೆಲ್ಲ ತಾವಾಗಿಯೇ ಮಾಧ್ಯಮದವರ ಜೊತೆ ಮಾತಾಡಲು ಇಷ್ಟಪಡುತ್ತಿದ್ದರು. ಪರಿಸ್ಥಿತಿ ಈಗ ಬದಲಾಗಿದೆ. ಅವರ ಮಗ ಪ್ರಜ

2 May 2024 3:07 pm
ಭಗವಾನ್ ಶ್ರೀಕೃಷ್ಣನ ದಾಖಲೆ ಮುರಿಬೇಕು ಅಂದುಕೊಂಡಿದ್ದ ಪ್ರಜ್ವಲ್ ರೇವಣ್ಣ: ಸಚಿವ ಆರ್​ಬಿ ತಿಮ್ಮಾಪುರ ವಿವಾದಿತ ಹೇಳಿಕೆ

RB Timmapur reaction to Prajwal Revanna Video case; ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್​​ ರೇವಣ್ಣರನ್ನು ಭಗವಾನ್ ಶ್ರೀಕೃಷ್ಣನ ಜತೆ ಹೋಲಿಕೆ ಮಾಡಿದ್ದು ಇದೀಗ ವಿವಾದಕ್ಕೀಡಾಗುತ್ತಿದೆ. ತಿಮ್ಮಾಪುರ ಹೇಳ

2 May 2024 3:01 pm
ಈ ಫೋಟೋದಲ್ಲಿರೋ ಬಾಲಕಿ ಈಗ ಸ್ಟಾರ್ ನಟಿ; ರಾತ್ರೋರಾತ್ರಿ ಫೇಮಸ್ ಆದರು

ಮಮಿತಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2017ರಲ್ಲಿ. ‘ಸರ್ವೋಪರಿ ಪಲಕ್ಕಾರನ್’ ಅವರ ನಟನೆಯ ಮೊದಲ ಸಿನಿಮಾ. ನಂತರ ಹಲವು ಸಿನಿಮಾಗಳಲ್ಲಿ ಮಮಿತಾ ನಟಿಸಿದರು. ಅವರನ್ನು ಸ್ಟಾರ್ ಮಾಡಿದ್ದು ‘ಪ್ರೇಮಲು’ ಚಿತ್ರ. ಇದಕ್ಕಾಗಿ ಅವರು ಆರು ವರ

2 May 2024 2:25 pm
ಅರೋಪಗಳೇನೇ ಇರಲಿ, ಹಾಸನ ಕ್ಷೇತ್ರದಿಂದ ಪ್ರಜ್ವಲ್ ಗೆದ್ದೇ ಗೆಲ್ಲುತ್ತಾನೆ: ಸೂರಜ್ ರೇವಣ್ಣ

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಾನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ನಿಜ ಅದರೆ ಅದು ಜನವರಿಯಲ್ಲಿ, ಕಳೆದ ಒಂದೂವರೆ ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರಿಂದ ಬೆ

2 May 2024 2:25 pm
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹಿಂದೂಯೇತರ ಅಧಿಕಾರಿ ನೇಮಕ ಆರೋಪ: ಬಿಜೆಪಿಯ ಸುಳ್ಳು ಸುದ್ದಿಯೆಂದ ರಾಮಲಿಂಗಾ ರೆಡ್ಡಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ವಿಎಚ್​​ಪಿ ಹಾಗೂ ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಆದರೆ, ಆರೋಪವನ್ನು ಅಲ್ಲಗಳೆದಿರುವ ಮಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಇದು ಬ

2 May 2024 2:18 pm
Viral Video: ಬಿರು ಬೇಸಿಗೆಯಿಂದ ಪಾರಾಗಲು ಆಟೋ ಚಾಲಕನ ಮಸ್ತ್ ಐಡಿಯಾ;  ವೈರಲ್  ಆಯ್ತು ವಿಡಿಯೋ

ಈಗಂತೂ ಬೇಸಿಗೆಯ ಬಿಸಿ ತೀವ್ರಗೊಂಡಿದೆ. ಜನರೆಲ್ಲರೂ ಬಿರು ಬೇಸಿಗೆಯಿಂದ ಬಸವಳಿದಿದ್ದಾರೆ. ಸುತ್ತಮುತ್ತಲಿನ ಕೆರೆ ಕುಂಟೆ, ತೆರೆದ ಬಾವಿಗಳಲ್ಲಿ ನೀರು ಬತ್ತಿದ್ದು, ವಾತಾವರಣದಲ್ಲಿ ಉಷ್ಣತೆಯ ಪ್ರಮಾಣ ಏರಿಕೆಯಾಗಿದೆ. ಇದರಿಂದ ಹೊ

2 May 2024 2:17 pm
ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಬಿಟ್ ಕಾಯಿನ್ ಕೇಸ್​​​​ನಲ್ಲಿ ಆರೋಪಿಗಳಿಗೆ ಸಹಾಯ ಆರೋಪ ಎದುರಿಸುತ್ತಿದ್ದ ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರ್​​​​ಗೆ ಇದೀಗ ಬಿಗ್​ ರಿಲೀಫ್ ಸಿಕ್ಕಿದೆ. ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಟ್ ಕಾಯ

2 May 2024 2:12 pm
ಕಾಂಗ್ರೆಸ್ ಮುಂದೆ​ ಮೂರು ಸವಾಲುಗಳೊಡ್ಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಸವಾಲುಗಳನ್ನು ಹಾಕಿದ್ದಾರೆ. ಅವರು ಸಂವಿಧಾನವನ್ನು ಬದಲಿಸಿ ಧರ್ಮದ ಆಧಾರದಲ್ಲಿ ಮುಸಲ್ಮಾನರಿಗೆ ರಕ್ಷಣೆ ನೀಡುವುದಿಲ್ಲ. ದೇಶವನ್ನು ಹಂಚಿಕೆ ಮಾಡ

2 May 2024 2:07 pm
IPL 2024: ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ RCB

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಮೂರು ಮ್ಯಾಚ್​ಗಳಲ್ಲಿ ಮಾತ್ರ. ಇದೀಗ ತನ್ನ 11ನೇ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್

2 May 2024 1:52 pm
Ramanagara: ಬೆಳೆನಾಶಕ್ಕೆ ಹವಾಮಾನ ವೈಪರಿತ್ಯವೇ ಕಾರಣ: ಬಿರು ಬಿಸಿಲಿಗೆ 400‌ ಕೋಟಿ ರೂ ಮೌಲ್ಯದ ಮಾವು ಬೆಳೆ ನಾಶ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಹೀಗಾಗಿ ಬಿರು ಬಿಸಿಲಿಗೆ ಮಾವು ಒಣಗಿ ಕೈಕೊಟ್ಟಿದೆ. 400‌ ಕೋಟಿ ರೂ. ಅಧಿಕ ಮೌಲ್ಯದ ಬೆಳೆ ಹಾನಿ ಆಗಿದ್ದು, ಸಾಲ ಮಾಡಿ ಮಾವು ಬೆಳೆದ ರೈತರ ಬಾಳು ದುಃಸ್ಥಿತಿಗೆ ತ

2 May 2024 1:35 pm
ಮೋದಿ ನನ್ನ ಹೃದಯದಲ್ಲಿದ್ದಾರೆ, ಅವರ ಫೋಟೋ ಬಳಕೆಗೆ ಅವಕಾಶ ಸಿಕ್ಕಿದೆ: ಕೆಎಸ್ ಈಶ್ವರಪ್ಪ

ಲೋಕಸಭೆ ಚುನಾವಣೆಗೆ ಮೇ 7ರಂದು ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕೆಎಸ್ ಈಶ್ವರಪ್ಪ ಪಕ್ಷೇತರರಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಈ ಮಧ್ಯೆ, ಈಶ್ವರಪ್ಪ ಪ್ರಧಾನಿ ಮೋದಿ ಫೋಟೊ ಬಳಸಬ

2 May 2024 11:59 am
ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ: ಐವರ ಪೈಕಿ ಮೂವರು ದುರ್ಮರಣ

ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ​ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಸಾವನ್ನಪ್ಪಿರ

2 May 2024 11:48 am
123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ; ಹವಾಮಾನ ಇಲಾಖೆ ಎಚ್ಚರಿಕೆ

ಮೇ ತಿಂಗಳ ಹವಾಮಾನ ಮುನ್ಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ

2 May 2024 11:46 am
200 ಜನರನ್ನು ಕೆಲಸದಿಂದ ತೆಗೆದ ಓಲಾ ಕ್ಯಾಬ್ಸ್​​​ ಸಂಸ್ಥೆ: ಸೂಕ್ತ ಪರಿಹಾರ ನೀಡುವಂತೆ ಸುರೇಶ್​​ ಕುಮಾರ್ ಆಗ್ರಹ

ಓಲಾ ಕ್ಯಾಬ್ಸ್ ಈ ಸಂಸ್ಥೆಯಲ್ಲಿ ಮೇ ದಿನಾಚರಣೆಗೆ ಎರಡು ದಿನಗಳ ಹಿಂದೆ ಏನು ಕಾರಣ ಇಲ್ಲದೆ ಸುಮಾರು 200 ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಕಾರ್ಮಿಕ ಕಾಯ್ದೆಯ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ, ಸಂಸ್ಥೆ ತೆಗೆದುಕೊ

2 May 2024 11:32 am
Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್

Google hiring in USA: ಇಂಟರ್ನೆಟ್ ತಂತ್ರಜ್ಞಾನ ಸಂಸ್ಥೆ ಗೂಗಲ್ ಅಮೆರಿಕದಲ್ಲಿ ಕಳೆದ ವಾರ 200ಕ್ಕೂ ಹೆಚ್ಚು ಪ್ರಮುಖ ಎಂಜಿನಿಯರುಗಳನ್ನು ಕೆಲಸದಿಂದ ತೆಗೆದುಹಾಕಿದೆ. ವೆಚ್ಚ ಕಡಿತದ ಉದ್ದೇಶದಿಂದ ಗೂಗಲ್ ಈ ಕ್ರಮ ಕೈಗೊಂಡಿದೆ. ಲೇ ಆಫ್ ಆದವರಲ್ಲ

2 May 2024 11:31 am
ಬ್ರದರ್​ ಕುಮಾರಸ್ವಾಮಿಗೆ ಎಲ್ಲವೂ ಗೊತ್ತು, ಕೇಂದ್ರದಿಂದ ಮಾಹಿತಿ ಪಡೆದಿರ್ತಾರೆ ಎಂದ ಡಿಕೆ ಶಿವಕುಮಾರ್

ಕುಮಾರಸ್ವಾಮಿಗೆ ಎಲ್ಲವೂ ಗೊತ್ತು ಕೇಂದ್ರದಿಂದ ಮಾಹಿತಿ ಪಡೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ.

2 May 2024 11:28 am
ನಾಗ ಚೈತನ್ಯ-ಶೋಭಿತಾ ಆಪ್ತವಾಗಿರೋದು ಹೌದು, ಆದರೆ ಮದುವೆ ಆಗೋ ಆಲೋಚನೆ ಇಲ್ಲ

ನಾಗ ಚೈತನ್ಯ ಅವರು ಸಮಂತಾ ಜೊತೆ ವಿಚ್ಛೇದನ ಪಡೆದ ಬಳಿಕ ಸಿಂಗಲ್ ಆಗಿಯೇ ಇದ್ದರು. ಇತ್ತೀಚಿನ ದಿನಗಳಲ್ಲಿ ಅವರು ಶೋಭಿತಾ ಜೊತೆ ಸುತ್ತಾಡುತ್ತಿದ್ದಾರೆ. ಇವರ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ ಎನ್ನುವುದು ಇನ್ನೂ ಗೊತ್ತಾ

2 May 2024 11:10 am
IPL 2024: ಕೈ ಕೊಟ್ಟ ಬೌಲರ್​ಗಳು: ಸಂಕಷ್ಟಕ್ಕೆ ಸಿಲುಕಿದ CSK ತಂಡ..!

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಸಿಎಸ್​ಕೆ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 10 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನ

2 May 2024 11:02 am
BAN vs IND: ಬಾಂಗ್ಲಾದೇಶ್​ಗೆ ಸೋಲುಣಿಸಿದ ಭಾರತ ತಂಡ

Bangladesh Women vs India Women, 2nd T20I: ಬಾಂಗ್ಲಾದೇಶ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಎರಡನೇ ಮ್ಯಾಚ್​ನಲ್ಲೂ ಭಾರತ ವನಿತೆಯರ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಮೂರನೇ ಪ

2 May 2024 9:29 am
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ

2014ರ ಲೋಕಸಭೆ ಚುನಾವಣೆಯಿಂದೀಚೆಗೆ ಕರ್ನಾಟಕದಲ್ಲಿ ಮಹಿಳಾ ಮತದಾರರ ಮತದಾನ ಪ್ರಮಾಣ ಹೆಚ್ಚುತ್ತಲೇ ಇತ್ತು. ಇದೀಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಮಹಿಳೆಯರು ಪುರುಷರನ್ನು ಓವರ್​ಟೇಕ್ ಮಾಡ

2 May 2024 9:08 am
ದಿವ್ಯಾ ಸುರೇಶ್ ಸ್ಲಿಮ್ ಬಾಡಿ ನೋಡಿ ಫ್ಯಾನ್ಸ್​ಗೆ ಅಚ್ಚರಿ; ಏನ್ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ

ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಏನೇ ಮಾಸ್ ಮಾಡಿದರೂ ದಿವ್ಯಾ

2 May 2024 9:01 am
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್​: ರಾಜಕೀಯಕ್ಕಾಗಿ ಸುಳ್ಳು ಹೇಳುವುದು ಸಿಎಂಗೆ ಶೋಭೆ ತರಲ್ಲ, ಜಿಟಿ ದೇವೇಗೌಡ

ಬೆಂಗಳೂರಿನಲ್ಲಿ ಟಿವಿ9 ಜೊತೆಗೆ ಮಾತನಾಡಿದ ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಪ್ರಜ್ವಲ್​​ರನ್ನ ದೇವೇಗೌಡರೇ ವಿದೇಶಕ್ಕೆ ಕಳಿಸಿಕೊಟ್ಟರು, ಪ್ರಧಾನಿ ಮೋದಿ ಪಾಸ್‌ಪೋರ್ಟ್‌‌‌‌ ಸಿದ್ಧಮಾಡಿ ಕೊಟ್ಟರು ಎಂದು ಸಿಎ

2 May 2024 8:54 am
T20 World Cup 2024: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಯುವರಾಜ್ ಸಿಂಗ್

T20 World Cup 2024: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿದೆ. ಜೂನ್ 1 ರಿಂದ ಶುರುವಾಗಲಿರುವ ಟೂರ್ನಿಯ ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ

2 May 2024 8:52 am
ಚೀನಾದಲ್ಲಿ ಭಾರಿ ಮಳೆ, ಹೆದ್ದಾರಿ ಕುಸಿದು 36 ಮಂದಿ ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

ಚೀನಾದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ, ಹೆದ್ದಾರಿಯೊಂದು ಕುಸಿದಿದ್ದು 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

2 May 2024 8:38 am
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಎಸ್​ಐಟಿ ತನಿಖೆಯ ಇತಿಮಿತಿಗಳೇನು? ನಿವೃತ್ತ ಪೊಲೀಸ್ ಅಧಿಕಾರಿ ನೀಡಿದ ಮಾಹಿತಿ ಇಲ್ಲಿದೆ

ಸಾಮಾನ್ಯವಾಗಿ ಪೊಲೀಸರು ನಡೆಸುವ ತನಿಖೆ ಪ್ರಕ್ರಿಯೆಗೂ ಎಸ್​​ಐಟಿ ತನಿಖೆಗೂ ಏನಾದರೂ ವ್ಯತ್ಯಾಸವಿದೆಯೇ? ಎಸ್​ಐಟಿ ತನಿಖೆಗೆ ಇರುವ ಇತಿ ಮಿತಿಗಳೇನು? ಇತ್ಯಾದಿ ಪ್ರಶ್ನೆಗಳಿಗೆ ಮತ್ತು ಸಂದೇಹಗಳಿಗೆ ಮೈಸೂರಿನಲ್ಲಿ ನಿವೃತ್ತ ಡಿ

2 May 2024 8:00 am
ಈ ಫೋಟೋದಲ್ಲಿ ಇರೋ ಎಲ್ಲರೂ ಈಗ ಹೀರೋಯಿನ್; ಯಾರೆಂದು ಗುರುತಿಸುತ್ತೀರಾ?

ಶಾರುಖ್ ಖಾನ್ ಹಾಗೂ ಚಂಕಿ ಪಾಂಡೆ ಫ್ರೆಂಡ್ಸ್. ಶಾರುಖ್ ಖಾನ್ ಬಾಲಿವುಡ್​ನಲ್ಲಿ ಆಗತಾನೇ ಗುರುತಿಸಿಕೊಳ್ಳುತ್ತಿದ್ದರು. ಆಗ ಚಂಕಿ ಪಾಂಡೆ ಮನೆಗೆ ಶಾರುಖ್ ಅವರು ಆಗಮಿಸುತ್ತಿದ್ದರು. ಇದರಿಂದಾಗಿ ಇಬ್ಬರ ಮಧ್ಯೆ ಗೆಳೆತನ ಬೆಳೆದಿತ

2 May 2024 7:55 am
Roopesh Shetty: ರೂಪೇಶ್ ಶೆಟ್ಟಿ ನಟನೆಯ ಮೊದಲ ತಮಿಳು ಚಿತ್ರದ ಕಥೆಯೇನು ಗೊತ್ತಾ?

‘ಸನ್ನಿಧಾನಂ PO’ ಸಿನಿಮಾದ ಕಥೆ ತುಂಬಾನೇ ಸಿಂಪಲ್. ವ್ಯಕ್ತಿಯೋರ್ವ ಬಾಲ್ಯದಲ್ಲಿ ಶಬರಿಮಲೆ ಸಮೀಪ ತಾಯಿಯನ್ನು ಕಳೆದುಕೊಳ್ಳುತ್ತಾನೆ. ಇದರ ಸುತ್ತ ಕಥೆ ಸಾಗಲಿದೆ. ತಮಿಳಿನ ಜೊತೆಗೆ ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿ

2 May 2024 7:38 am
Karnataka Weather: ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ, ರೆಡ್​ ಅಲರ್ಟ್​

ಮನೆಯಲ್ಲಿದ್ದರೂ ಸೆಕೆ, ಹೊರಗಡೆ ಬಂದರೂ ಸೆಕೆ ಉಸಿರುಗಟ್ಟುವ ವಾತಾವರಣ, ಒಂದೆಡೆ ಧೂಳು ಮತ್ತೊಂದೆಡೆ ಕಾಲರಾ, ಟೈಫಾಯಿಡ್​ ರೀತಿಯ ಆರೋಗ್ಯ ಸಮಸ್ಯೆಗಳು ಕರ್ನಾಟಕದ ಜನತೆಯನ್ನು ಹೈರಾಣಾಗಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕ

2 May 2024 7:36 am
IPL 2024: ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ರುತುರಾಜ್ ಗಾಯಕ್ವಾಡ್

IPL 2024: ಐಪಿಎಲ್​ 2024 ರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಭಾರತದ ಐವರು ಬ್ಯಾಟ್ಸ್​ಮನ್​ಗಳು ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾ

2 May 2024 7:35 am
ಬೆಂಗಳೂರಿನಲ್ಲಿ ಎಸಿ, ಏರ್ ಕೂಲರ್​​ಗಳಿಗೆ ಭರ್ಜರಿ ಬೇಡಿಕೆ; ಎಲ್ಲಡೆ ಏರ್ ಕೂಲರ್ ಔಟ್ ಆಫ್ ಸ್ಟಾಕ್

ಈ ವರ್ಷ ನಿರೀಕ್ಷೆಗೂ ಮೀರಿದ ತಾಪಮಾನ ಹಿನ್ನಲೆ ವಿಪರೀತ ಸೆಖೆಯ ಪರಿಣಾಮ ಕೂಲಿಂಗ್ ಅಪ್ಲಾಯನ್ಸ್ ಏರ್ ಕೂಲರ್, ಎಸಿಗಳು, ರೆಫ್ರಿಜರೇಟರ್ ಮತ್ತು ಫ್ಯಾನ್ ಗಳಿಗೆ ರಾಜ್ಯದಲ್ಲಿ ಬೇಡಿಕೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇದು ಮತ್ತಷ

2 May 2024 7:30 am
Daily Devotional: ಇಂದಿನ ನಮ್ಮ ರಾಶಿಯಲ್ಲಿ ರವಿ ಗ್ರಹದ ಮಹತ್ವ ತಿಳಿಯಿರಿ

ಪ್ರತಿಯೊಂದು ಗ್ರಹವು ಅದರ ಸ್ವರೂಪ ಮತ್ತು ಪುರಾಣವನ್ನು ಅವಲಂಬಿಸಿ ವಿಭಿನ್ನ ಗುಣಗಳನ್ನು ಹೊಂದಿದೆ ಎಂದು ಪರಿಗಣಿಸಲಾಗುತ್ತದೆ. ಈ ಆಧಾರದ ಮೇಲೆ, ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ಒಂದು ನಿರ್ದಿಷ್ಟ ಬಣ್ಣವಿದೆ ಎಂದು

2 May 2024 7:24 am
Petrol Diesel Price on May 02: ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 02ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 99.82 ರೂ., ಡೀಸೆಲ್ 85.92 ರೂ. ಇದೆ.ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದ

2 May 2024 7:08 am
ರವಿಚಂದ್ರನ್ ನಟನೆಯ ‘ದಿ ಜಡ್ಜ್​​ಮೆಂಟ್’ ಚಿತ್ರಕ್ಕೆ ಸಿಕ್ತು ರಿಲಯನ್ಸ್ ಸಂಸ್ಥೆಯ ಬೆಂಬಲ

ಜಿ9 ಕಮ್ಯುನಿಕೇಷನ್ ಮೀಡಿಯಾ & ಎಂಟರ್​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ‘ದಿ ಜಡ್ಜ್​ಮೆಂಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ವಿತರಣೆ ಹಕ್ಕನ್ನು ‘ರಿಲಯನ್ಸ್ ಎಂಟರ್​ಟೇನ್​ಮೆಂಟ್’ ಸಂಸ್ಥೆ ತೆಗೆದುಕೊಂಡಿದೆ. ಚಿತ್ರದ ಟೀಸರ

2 May 2024 7:06 am
Daily Horoscope: ದ್ವಾದಶ ರಾಶಿಗಳ ಫಲಾಪಲ: ಈ ರಾಶಿಯವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ!

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 02) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

2 May 2024 7:02 am
IPL 2024: CSK ಗೆ ಸೋಲುಣಿಸಿ ಒಂದು ಸ್ಥಾನ ಮೇಲೇರಿದ ಪಂಜಾಬ್ ಕಿಂಗ್ಸ್​

IPL 2024 Points Table: ಐಪಿಎಲ್​ನ 48 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ತಂಡವು 7ನೇ

2 May 2024 7:01 am
ಬೆಂಗಳೂರಿನಲ್ಲಿ ರಕ್ತ ಸಿಗದೆ ಮಕ್ಕಳು, ರೋಗಿಗಳ ಪರದಾಟ; ಬೇಸಿಗೆಯೇ ಕಾರಣ!

ಬಿಸಿಲಿನ ಶಾಖ ಹೆಚ್ಚಾಗಿರುವ ಸಂದರ್ಭದಲ್ಲಿ ರಕ್ತದಾನ ಮಾಡಿದರೆ ಸುಸ್ತು ಹಾಗೂ ಇತರ ಸಮಸ್ಯೆಗಳು ಉಂಟಾಗುತ್ತವೆ ಎಂಬ ಸುಳ್ಳು ಸುದ್ದಿಯಿಂದ ಹೆದರಿ ಜನರ ರಕ್ತದಾನ ಮಾಡದಿರುವುದೇ ರಕ್ತದ ಕೊರತೆಗೆ ಕಾರಣ ಎಂದು ಬೆಂಗಳೂರಿನ ಕೆಲವು

2 May 2024 6:57 am