SENSEX
NIFTY
GOLD
USD/INR

Weather

28    C
... ...View News by News Source
ಮುಂದುವರಿದ ಅಮೇಥಿ ಕ್ಲೈಮ್ಯಾಕ್ಸ್: ರಾಯ್ ಬರೇಲಿಯಿಂದ ರಾಹುಲ್ ಸ್ಪರ್ಧೆ?

ಹೊಸದಿಲ್ಲಿ: ಅಮೇಥಿ ಮತ್ತು ರಾಯಯ್ ಬರೇಲಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು 24 ಗಂಟೆಗಳ ಒಳಗಾಗಿ ಘೋಷಿಸುವುದಾಗಿ ಪಕ್ಷ ನೀಡಿದ ಭರವಸೆ ಹುಸಿಯಾಗಿದ್ದು, ಗಾಂಧಿ ಕುಟುಂಬದ ಭದ್ರಕೋಟೆ ಎನಿಸಿದ ಎರಡು ಕ್ಷೇತ್ರಗಳಿಗೆ

3 May 2024 7:45 am
ರಾಜಸ್ಥಾನದ ವಿರುದ್ಧ ಹೈದರಾಬಾದ್‍ಗೆ ರೋಮಾಂಚಕ 1 ರನ್ ಜಯ

ಹೈದರಾಬಾದ್, ಮೇ 2: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಗುರುವಾರ ಸನ್‍ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಕೊನೆಯ ಎಸೆತದಲ್ಲಿ ಒಂದು ರನ್‍ನಿಂದ ರೋಮಾಂಚಕಾರಿಯಾಗಿ ಸೋಲಿಸಿದೆ. ಗೆಲ್ಲಲು 202 ರನ್‍

2 May 2024 11:57 pm
ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿದ್ದಕ್ಕೆ ಕ್ಷಮಿಸುವಂತೆ ಮನವಿ ಮಾಡಿದ ನೋಯ್ಡಾದ ಗಲ್ಗೋತಿಯಾಸ್ ವಿವಿ ವಿದ್ಯಾರ್ಥಿಗಳು

ಹೊಸದಿಲ್ಲಿ : ಗಲ್ಗೋತಿಯಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಲಕ್ಷ್ಮಿ ಶರ್ಮಾ, ವಾಸ್ತವತೆಯ ಬಗ್ಗೆ ತಿಳುವಳಿಕೆಯಿಲ್ಲದೆ ಕಾಂಗ್ರೆಸ್ ಪಕ್ಷದ ವಿರುದ್ಧ ಇತರ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಕ್ಸ್‌ನ

2 May 2024 11:35 pm
ಯಾವುದೇ ಭರವಸೆಗಳನ್ನು ಈಡೇರಿಸದ ಪ್ರಧಾನಿ ಮೋದಿ ‘ಸುಳ್ಳುಗಳ ಸರದಾರ’ : ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ : ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ

2 May 2024 11:18 pm
ಬಿಟ್ ಕಾಯಿನ್ ಪ್ರಕರಣ | ಶ್ರೀಧರ್ ಕೆ. ಪೂಜಾರ್ ವಿರುದ್ಧದ ʼಘೋಷಿತ ಆರೋಪಿʼ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭ

2 May 2024 10:45 pm
ಪಾಕಿಸ್ತಾನದಲ್ಲಿ ಅವಳಿ ಸ್ಫೋಟಕ್ಕೆ ಒಬ್ಬ ಸಾವು; 20 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಗುರುವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಲೂಚಿಸ್ತಾನ ಪ್ರಾಂತದ ದುಕ್ಕಿ

2 May 2024 10:40 pm
ನಿಜ್ಜಾರ್ ಹತ್ಯೆಯೊಂದಿಗೆ ಸೃಷ್ಟಿಯಾದ ಸಮಸ್ಯೆಯನ್ನು ನಿರ್ಲಕ್ಷಿಸುವಂತಿಲ್ಲ: ಜಸ್ಟಿನ್ ಟ್ರೂಡೊ

ಟೊರಂಟೊ: ಭಾರತ-ಕೆನಡಾ ದ್ವಿಪಕ್ಷೀಯ ಸಂಬಂಧ ಸುಧಾರಿಸಬಹುದು. ಆದರೆ ಖಾಲಿಸ್ತಾನ್ ಮುಖಂಡ ಹರ್ದೀಪ್ ಸಿಂಗ್ ನಿಜ್ಜಾರ್ ನ ಹತ್ಯೆಯೊಂದಿಗೆ ಸೃಷ್ಟಿಯಾದ ಸಮಸ್ಯೆಯನ್ನು ಕೆನಡಾ ನಿರ್ಲಕ್ಷಿಸುವಂತಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ

2 May 2024 10:32 pm
ಸುರತ್ಕಲ್| ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ ಪ್ರಕರಣ: 101 ಮಂದಿ ಹೋರಾಟಗಾರರಿಗೆ ನ್ಯಾಯಾಲಯ ಸಮನ್ಸ್‌

ಸುರತ್ಕಲ್:‌ ಇಲ್ಲಿನ ಎನ್‌ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ

2 May 2024 10:31 pm
ದುಬೈನಲ್ಲಿ ಮತ್ತೆ ಭಾರೀ ಮಳೆ | ವಿಮಾನ ಹಾರಾಟ ರದ್ದು

ದುಬೈ: ಯುಎಇಯಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಅಬುಧಾಬಿ ಮತ್ತು ದುಬೈಯಲ್ಲಿ ಗುರುವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು ಹಲವು ವಿಮಾನಗಳ ಹಾರಾಟವನ್ನು ಮತ್ತು ಬಸ್ಸು ಸೇವೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ರ

2 May 2024 10:27 pm
ನೇರಳೆ ಟೋಪಿಯನ್ನು ಕಿರಿಯ ಅಭಿಮಾನಿಗೆ ಉಡುಗೊರೆಯಾಗಿ ನೀಡಿದ ಬುಮ್ರಾ

mumbaiindians | PC : instagram.com ಲಕ್ನೋ: ಮುಂಬೈ ಇಂಡಿಯನ್ಸ್ ಮತ್ತು ಭಾರತೀಯ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಬುಧವಾರ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಕಿರಿಯ ಅಭಿಮಾನಿಯೊಬ್ಬನಿಗೆ ತನ್ನ ನೇರಳೆ ಟೋಪಿಯನ್ನು ಉಡುಗೊರೆಯಾಗ

2 May 2024 10:24 pm
ಗಾಝಾದಲ್ಲಿ ನಾಶಗೊಂಡಿರುವ ಮನೆಗಳ ಮರುನಿರ್ಮಾಣಕ್ಕೆ 80 ವರ್ಷ ಬೇಕು : ವಿಶ್ವಸಂಸ್ಥೆ ವರದಿ

ಜಿನೆವಾ: ಗಾಝಾ ಪಟ್ಟಿಯಲ್ಲಿ ಬಾಂಬ್‍ದಾಳಿಯಿಂದ ನಾಶಗೊಂಡಿರುವ ಮನೆಗಳನ್ನು ಮರು ನಿರ್ಮಿಸುವ ಕಾರ್ಯ ಮುಂದಿನ ಶತಮಾನಕ್ಕೂ ವಿಸ್ತರಿಸಬಹುದು ಎಂದು ವಿಶ್ವಸಂಸ್ಥೆ ಗುರುವಾರ ಬಿಡುಗಡೆಗೊಳಿಸಿದ ವರದಿ ಹೇಳಿದೆ. ಗಾಝಾದಲ್ಲಿ ಈ ಹಿಂದ

2 May 2024 10:18 pm
ಅಮೆರಿಕ | ಪ್ರತಿಭಟನಾಕಾರರ ಮೇಲೆ ರಬ್ಬರ್ ಬುಲೆಟ್ ಪ್ರಯೋಗ

ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾ ವಿವಿಯಲ್ಲಿ ನಡೆಯುತ್ತಿದ್ದ ಫೆಲೆಸ್ತೀನ್ ಪರ ಪ್ರತಿಭಟನೆಯನ್ನು ಚದುರಿಸಲು ಗುರುವಾರ ಪೊಲೀಸರು ರಬ್ಬರ್ ಬುಲೆಟ್ ಪ್ರಯೋಗಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ

2 May 2024 10:16 pm
ಪೋಸ್ಟ್‌ಗಳನ್ನು ಲೈಕ್ ಮಾಡಿದ್ದಕ್ಕಾಗಿ ಮುಂಬೈನ ಶಾಲಾ ಪ್ರಾಂಶುಪಾಲರ ರಾಜೀನಾಮೆಗೆ ಸೂಚನೆ

ಮುಂಬೈ: ಸರಣಿ ಪೋಸ್ಟ್‌ಗಳನ್ನು ಲೈಕ್ ಮಾಡಿದ್ದಕ್ಕಾಗಿ ಹುದ್ದೆಗೆ ರಾಜೀನಾಮೆ ಸಲ್ಲಿಸುವಂತೆ ತನಗೆ ಸೂಚಿಸಲಾಗಿದೆ ಎಂದು ಇಲ್ಲಿಯ ವಿದ್ಯಾವಿಹಾರದ ಸೋಮೈಯಾ ಶಾಲೆಯ ಸ್ಥಾಪಕ ಪ್ರಾಂಶುಪಾಲರಾದ ಪರ್ವೀನ್ ಶೇಖ್ ತಿಳಿಸಿದ್ದಾರೆ. ಎ.24ರ

2 May 2024 10:10 pm
ರಶ್ಯದಿಂದ ರಾಸಾಯನಿಕ ಅಸ್ತ್ರ ಬಳಕೆ: ಅಮೆರಿಕ ಆರೋಪ, ಹೊಸ ನಿರ್ಬಂಧ ಜಾರಿ

ವಾಷಿಂಗ್ಟನ್: ರಾಸಾಯನಿಕ ಶಸ್ತ್ರಾಸ್ತ್ರಗಳ ಸಮಾವೇಶವನ್ನು ಉಲ್ಲಂಘಿಸಿ ರಶ್ಯವು ಉಕ್ರೇನ್ ಪಡೆಗಳ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದ್ದು ರಶ್ಯದ ವಿರುದ್ಧ ಹೊಸ ನಿರ್ಬಂ

2 May 2024 10:08 pm
ಮೇ ತಿಂಗಳಿನಲ್ಲಿ ಉತ್ತರದ ಬಯಲು ಪ್ರದೇಶ, ಮಧ್ಯ ಭಾರತದಲ್ಲಿ ಹೆಚ್ಚಿನ ಉಷ್ಣ ಅಲೆ : ಐಎಂಡಿ

ಹೊಸದಿಲ್ಲಿ: ಮೇ ತಿಂಗಳಿನಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠಕ್ಕಿಂತ ಹೆಚ್ಚಿನ ತಾಪಮಾನವಿರುವ ಸಾಧ್ಯತೆಯಿದೆ ಮತ್ತು ಉತ್ತರದ ಬಯಲು ಪ್ರದೇಶಗಳು, ಮಧ್ಯ ಭಾರತ ಮತ್ತು ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗಣನೀಯವಾ

2 May 2024 10:03 pm
ಮನೆಯ ಟೆರೇಸಿನಿಂದ ಬಿದ್ದು ಮುಖ್ಯ ಶಿಕ್ಷಕ ಮೃತ್ಯು

ಅಜೆಕಾರು, ಮೇ 2: ಮನೆಯ ಟೆರೇಸಿಯಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದಲ್ಲಿ ಮೇ 1ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಎಣ್ಣೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷ

2 May 2024 10:01 pm
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ: ಸಂತ್ರಸ್ತರ ಪೂರ್ಣ ವಿಡಿಯೋ ಬಿಡುಗಡೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಒತ್ತಾಯ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ವ್ಯಕ್ತಿಗಳ ಮನಸ್ಥಿತಿ ವಿಕೃತವಾಗಿದ್ದು, ಅಂಥವರನ್ನು ಕೂಡಲೆ ಬಂಧಿಸುವಂತೆ ರಾಜ್ಯ ಸರಕಾರವನ್ನ

2 May 2024 10:01 pm
ಕೋಳಿ ಅಂಕಕ್ಕೆ ದಾಳಿ: ಐವರ ಬಂಧನ

ಕಾರ್ಕಳ, ಮೇ 2: ನಿಟ್ಟೆ ಗ್ರಾಮದ ಮದನಾಡು ರಾಹುಗುಳಿಗ ದೈವಸ್ಥಾನದ ಬಳಿ ಮೇ 2ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್, ಅಕ್ಷಯ್, ಸುಜೀತ್, ಬಾಬು, ಜಗದೀಶ ಬಂಧಿತ ಆರೋಪಿಗಳು. ಇವರಿಂದ 1950ರೂ. ನಗದು,

2 May 2024 10:00 pm
ಜಾಮೀನು ಬಿಡುಗಡೆ ಕೋರಿ ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ ಸಿಸೋಡಿಯಾ | ನಾಳೆ ವಿಚಾರಣೆ

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಬಿಡುಗಡೆ ಕೋರಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಜಾರಿ ನಿರ್ದೇಶನಾಲಯವು ತನ್ನ ವಿರುದ

2 May 2024 9:05 pm
ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬಿರುವುದಿಲ್ಲ : ಆರ್.ಆಶೋಕ್

ಶಿವಮೊಗ್ಗ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕು. ಆದರೆ ಈ ಪ್ರಕರಣ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾ

2 May 2024 9:04 pm
ಸಲ್ಮಾನ್ ಖಾನ್ ನಿವಾಸದ ಸಮೀಪ ಗುಂಡುಹಾರಾಟ ಪ್ರಕರಣದ ಆರೋಪಿ ಲಾಕಪ್ ನಲ್ಲಿ ಮೃತ್ಯು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಭಾಗದಲ್ಲಿ ಇತ್ತೀಚೆಗೆ ನಡೆದ ಗುಂಡುಹಾರಾಟ ಪ್ರಕರಣದ ಆರೋಪಿ ಅನುಜ್ ಥಾಪನ್ ಗುರುವಾರ ಪೊಲೀಸ್ ಲಾಕಪ್‌ ನಲ್ಲಿ ಮೃತಪಟ್ಟಿದ್ದಾನೆ. ಈತನ ಕಸ್ಟಡಿ ಸಾವು ಮುಂಬೈ ಪೊಲೀಸರನ್ನು ಇಕ್ಕ

2 May 2024 9:02 pm
ಲಕ್ಷದ್ವೀಪದ ಪ್ರಯಾಣಿಕರ ಹಡಗು ಮಂಗಳೂರಿಗೆ ಆಗಮನ

ಮಂಗಳೂರು: ಕೋವಿಡ್-ಲಾಕ್‌ಡೌನ್ ಹಿನ್ನೆಲೆಯಲ್ಲಿ 2020ರಲ್ಲಿ ರದ್ದಾಗಿದ್ದ ಲಕ್ಷದ್ವೀಪ-ಮಂಗಳೂರು ಪ್ರಯಾಣಿಕರ ಹಡಗು ನಾಲ್ಕು ವರ್ಷದ ಬಳಿಕ ಗುರುವಾರ ಸಂಜೆ ನಗರದ ಹಳೆಯ ಬಂದರಿಗೆ ಆಗಮಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಲಕ್ಷದ್ವೀ

2 May 2024 8:56 pm
ಸಿಬಿಐ ನನ್ನ ನಿಯಂತ್ರಣದಲ್ಲಿಲ್ಲ | ಸುಪ್ರೀಂಕೋರ್ಟ್ ನಲ್ಲಿ ಕೇಂದ್ರದ ವಿವರಣೆ

ಕೋಲ್ಕತಾ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನ್ನ ನಿಯಂತ್ರಣದಲ್ಲಿಲ್ಲವೆಂದು ಕೇಂದ್ರ ಸರಕಾರವು ಗುರುವಾರ ಸುಪ್ರೀಂಕೋರ್ಟ್‌ ಗೆ ತಿಳಿಸಿದೆ. ರಾಜ್ಯ ಸರಕಾರದ ಪೂರ್ವಾನುಮತಿಯಿಲ್ಲದೆ ಸಿಬಿಐ ಹಲವಾರು ಪ್ರಕರಣಗಳ ತನಿಖೆಯನ್ನು

2 May 2024 8:50 pm
ಪ್ರಹ್ಲಾದ್ ಜೋಶಿ ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ?: ಕಾಂಗ್ರೆಸ್

ಬೆಂಗಳೂರು: ‘ಬಿಜೆಪಿಯ ಲಿಂಗಾಯತ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ? ಆ ಕಾರಣಕ್ಕಾಗಿಯೇ ಜೋಶಿ ಪರ ಪ್ರಚಾರದಿಂದ ಬಿಎಸ್‍ವೈ ದೂ

2 May 2024 8:44 pm
ಧರ್ಮಾಧಾರಿತವಾಗಿ ಜಾರಿಗೊಳಿಸುತ್ತಿರುವ ʼಸಿಎಎ ಕಾಯ್ದೆʼ ಅಪಾಯಕಾರಿ : ಹಂಸಲೇಖ

ಹರಿಹರ : ಪೌರತ್ವ (ತಿದ್ದುಪಡಿ) ಕಾಯ್ದೆಯು ತಾರತಮ್ಯದಿಂದ ಕೂಡಿದ್ದು, ಧರ್ಮಾಧಾರಿತವಾಗಿ ಜಾರಿಗೊಳಿಸುತ್ತಿರುವ ಈ ಕಾಯ್ದೆ ಅಪಾಯಕಾರಿಯಾಗಿದೆ. ಸರಿಯಾದ ದಾಖಲೆ ಇಲ್ಲದ ಭಾರತೀಯರನ್ನು ಕ್ರಮೇಣ ಹೊರಗಟ್ಟುವ ಹುನ್ನಾರ ಇದರಲ್ಲಿ ಅಡಗ

2 May 2024 8:39 pm
ಗುಜರಾತ್ | ಪ್ರಧಾನಿ ಮೋದಿ ಚುನಾವಣಾ ಪ್ರಚಾರ ತೀವ್ರವಾಗುತ್ತಿದ್ದಂತೆ, ಕ್ಷತ್ರಿಯರ ಕ್ರೋಧಾಗ್ನಿಯನ್ನು ನಂದಿಸುವ ಪ್ರಯತ್ನವೂ ತೀವ್ರ!

ಅಹ್ಮದಾಬಾದ್ : ಕೇಂದ್ರ ಸಚಿವ ಹಾಗೂ ಗುಜರಾತಿನ ರಾಜಕೋಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರಷೋತ್ತಮ ರೂಪಾಲಾ ತಮ್ಮ ಸಮುದಾಯದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಕ್ರುದ್ಧರಾಗಿರುವ ರಾಜ್ಯದ ಕ್ಷತ್ರಿಯರು ಈ ಚುನಾವಣೆಯಲ್ಲ

2 May 2024 8:32 pm
ಬ್ರಹ್ಮಾವರ| ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ವಾಸ್ತುತಜ್ಞ ಅನಂತ ನಾಯ್ಕ್ ಬಂಧನ

ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್(51) ಬಂಧಿತ ಆರೋಪಿ. ಈತ ಬ್ರಹ

2 May 2024 8:32 pm
ಪ್ರಜ್ವಲ್ ಪ್ರಕರಣ | ದೇವೇಗೌಡರ ಕುಟುಂಬ ರಾಜಕೀಯದಿಂದ ಹಿಂದೆ ಸರಿಯಬೇಕು : ವೀರಪ್ಪ ಮೊಯ್ಲಿ

ಬೆಳಗಾವಿ : ‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‍ಡ್ರೈವ್  ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತಲೆ ತಗ್ಗಿಸಬೇಕು. ಅವರ ಕುಟುಂಬವೇ ರಾಜಕೀಯ ಕ್ಷೇತ್ರದಿಂದ

2 May 2024 8:18 pm
ದೇಶದಲ್ಲಿ ಮಹಿಳಾ ವಿರೋಧಿ ಸರಕಾರವಿದ್ದು, ಮಹಿಳಾ ವಿರೋಧಿ ನಾಯಕರು ನಮ್ಮನ್ನು ಅಳುತ್ತಿದ್ದಾರೆ : ಪುಷ್ಪ ಅಮರನಾಥ್

ಕಲಬುರಗಿ: ದೇಶದಲ್ಲಿ ಮಹಿಳಾ ವಿರೋಧಿ ಸರಕಾರವಿದೆ. ಮಹಿಳಾ ವಿರೋಧಿ ನಾಯಕರು ನಮ್ಮನ್ನು ಅಳುತ್ತಿದ್ದಾರೆ. ಮಹಿಳೆಯರನ್ನು ನಾಶ ಮಾಡೋಕ್ಕೆ ಕೇಂದ್ರ ಸರಕಾರ ಮುಂದಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಆರ

2 May 2024 8:03 pm
ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಪಾತ್ರ ಮುಖ್ಯ: ಬಸ್ರೂರು ರಾಜೀವ ಶೆಟ್ಟಿ

ಉಡುಪಿ, ಮೇ 2: ರಾಷ್ಟ್ರೀಯ ಸೇವಾ ಯೋಜನೆಯು (ಎನ್ನೆಸ್ಸೆಸ್) ಯುವ ಶಕ್ತಿಯ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ದೃಷ್ಠಿಯಿಂದ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಮಹತ್ವದ ಪಾತ್ರ ವಹಿಸುತ

2 May 2024 8:02 pm
ಬೆಂಗಳೂರು ವಿವಿಯಲ್ಲಿ ಪಿಎಚ್‍ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿರುವ ಸಂಶೋಧನ ವಿದ್ಯಾರ್ಥಿ ನಿಲಯದ ಕೊಠಡಿಯಲ್ಲಿ ಅನುಮಾನಾಸ್ಪಾದ ರೀತಿಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ

2 May 2024 7:20 pm
ಬಂಟ್ವಾಳ: ಟಿಪ್ಪರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟ

2 May 2024 7:19 pm
ಲೈಂಗಿಕ ಹಗರಣ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಓರ್ವ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರಾಗಿ ಹ

2 May 2024 7:15 pm
ತಾನು ಬಾಂಗ್ಲಾದೇಶಿಯಲ್ಲ ಎಂದು ಸಾಬೀತುಗೊಳಿಸಲು ದೀರ್ಘಕಾಲದಿಂದ ಪರದಾಡುತ್ತಿರುವ ರವೀಂದ್ರ ಮಲಿಕ್

Rokibuz Zaman | PC; scroll.in ಗುವಾಹಟಿ : ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ವಿಷಯವು ಅಸ್ಸಾಂ ರಾಜಕೀಯದಲ್ಲಿ ಸದಾ ಅದೊಂದು ರೀತಿಯ ಉನ್ಮಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತದ ಕಳೆದೊಂದು ದಶಕದಲ್ಲಿ ಬಿಜೆಪಿಯು ದೇಶಾದ್ಯಂತ ಎನ್‌ಸಿಆರ್ ಜ

2 May 2024 7:07 pm
ಮೂಡ್ಲಕಟ್ಟೆ ಎಂಐಟಿಕೆ: ರಾಜ್ಯ ಮಟ್ಟದ ಸಾವಿಷ್ಕಾರ್ ಉದ್ಘಾಟನೆ

ಕುಂದಾಪುರ, ಮೇ 2: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಸ್ಪರ್ಧಾಕೂಟ ‘ಸಾವಿಷ್ಕಾರ್’ ಬುಧವಾರ ಇಲ್ಲಿ ಉದ್ಘಾಟನೆ ಗೊಂಡಿತು. ಸಂಸ್

2 May 2024 6:57 pm
ದೇಶದ ಪದವೀಧರರ ಸಂಖ್ಯೆ ದ್ವಿಗುಣಗೊಳ್ಳಬೇಕು: ಕೆ.ವಿ.ಕಾಮತ್

ಮಣಿಪಾಲ, ಮೇ 2: ದೇಶದ ಪದವೀಧರರ ಸಂಖ್ಯೆ ದ್ವಿಗುಣಗೊಂಡು ಅವರನ್ನು ದೇಶಾಭಿವೃದ್ಧಿಗೆ ಸಜ್ಜುಗೊಳಿಸುವ ಕಾರ್ಯವನ್ನು ಮಣಿಪಾಲದ ಮಾಹೆಯಂಥ ಸಂಸ್ಥೆಗಳು ಮಾಡಬೇಕಾಗಿದೆ ಎಂದು ನೇಶನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್‌ಫ್ರಾಸ್ಟ್ರ

2 May 2024 6:55 pm
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿಗೂ ಮುಜುಗರ : ಅರವಿಂದ ಲಿಂಬಾವಳಿ

ವಿಜಯಪುರ : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಿಂದ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಪಕ್ಷಕ್ಕೂ ಮುಜುಗರ ಆಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹ

2 May 2024 6:54 pm
ಮೂರು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

ಮಂಗಳೂರು: ಹುಬ್ಬಳ್ಳಿಯ ನೆಹಾ ಹಿರೇಮತ್, ಉಡುಪಿ ನೇಜಾರಿನ ಕುಟುಂಬ, ತುಮಕೂರಿನ ರುಕ್ಸಾನಾ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಆಗ್ರಹಿಸಿದೆ. ನೇಹಾ ಹತ್ಯೆಯ ವಿರುದ್ಧ ಪ್ರತಿ

2 May 2024 6:51 pm
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಅನುಮತಿ ಕೇಳಿಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಹೊಸದಿಲ್ಲಿ : ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿಲ್ಲ” ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್

2 May 2024 6:36 pm
ಮೇ 7: ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ

ಮಂಗಳೂರು: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೆಂಗಳೂರಿನ ಸಿಗ್ಮಾ ಇಂಡಿಯಾ ಇದರ ಸಹಯೋಗದಲ್ಲಿ ಎಸೆಸೆಲ್ಸಿ/ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಕರಿಯರ್ ಗೈಡೆನ್ಸ್ ಮತ್ತು ಸ್ಕಾಲರ್‌ಶಿಪ್ ಮಾಹಿತಿ ಶಿಬಿರವು ಮೇ 7ರಂದು ನಗ

2 May 2024 6:36 pm
ಲೈಂಗಿಕ ದೌರ್ಜನ್ಯ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಕೋರ್ಟ್ ಮೊರೆ

ಬೆಂಗಳೂರು : ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.​ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಆರೋಪಿ ಎಚ್​ ಡಿ.ರೇವಣ್ಣ ನಿರೀಕ್ಷಣಾ ಜ

2 May 2024 6:02 pm
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ | ಬ್ರಿಜ್ ಭೂಷಣ್‌ರನ್ನು ಕೈಬಿಟ್ಟು, ಅವರ ಮಗನನ್ನು ಕಣಕ್ಕಿಳಿಸಿದ ಬಿಜೆಪಿ

ಹೊಸದಿಲ್ಲಿ: ಬಿಜೆಪಿಯ ಸಂಸದ ಮತ್ತು ಕುಸ್ತಿ ಫೆಡರೇಷನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಉತ್ತರ ಪ್ರದೇಶದ ಕೈಸರ್‌ಗಂಜ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅವ

2 May 2024 5:45 pm
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಎಎಪಿ

ಬೆಂಗಳೂರು : ವಿಶ್ವಸಂಸ್ಥೆಯು ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿತ್ತು. ಅಲ್ಲದೆ, ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿ

2 May 2024 5:43 pm
2ನೇ ಹಂತದ 14 ಕ್ಷೇತ್ರಗಳ ಚುನಾವಣೆ | ರಾಜ್ಯದ 34,110 ಮಂದಿ ಮನೆಯಿಂದಲೇ ಮತದಾನ

ಬೆಂಗಳೂರು : ಎರಡನೆ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ

2 May 2024 5:36 pm
ಜೆಡಿಎಸ್ ಚಿಹ್ನೆ​ ತೆನೆ ಹೊತ್ತ ಮಹಿಳೆಯಲ್ಲ, ಪೆನ್​ಡ್ರೈವ್ ಹೊತ್ತ ಮಹಿಳೆ : ಡಿ.ಕೆ.ಸುರೇಶ್

ಬೆಂಗಳೂರು: ‘ಜಾತ್ಯತೀತ ಜನತಾ ದಳ(ಜೆಡಿಎಸ್) ಚಿಹ್ನೆ ತೆನೆ ಹೊತ್ತ ಮಹಿಳೆ ಅಲ್ಲ, ಬದಲಾಗಿ ಪೆನ್‍ಡ್ರೈನ್ ಹೊತ್ತ ಮಹಿಳೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸ

2 May 2024 5:26 pm
ಕಲಬುರಗಿ | ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿ : ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಹೊರ ವಲಯದ ಜಮೀನಿನಲ್ಲಿ ನಡೆದಿರುವುದಾಗಿ ವರದಿಯ

2 May 2024 5:09 pm
ಲೋಕಸಭಾ ಚುನಾವಣೆ | ರಾಯ್‌ ಬರೇಲಿ, ಕೈಸರ್‌ ಗಂಜ್‌ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ, ಕೈಸರ್ ಗಂಜ್ ಗೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಯ್ ಬರೇಲಿ ಕ್ಷೇತ್ರಕ್ಕೆ ದಿನೇಶ್ ಪ್ರತಾಪ್ ಸಿಂಗ್ ಅವರು ಅಭ್ಯರ್ಥಿಯಾಗಿ ಆಯ್

2 May 2024 4:55 pm
ವೋಟ್‌ ಜಿಹಾದ್‌ ಮಾಡುವಂತೆ ಮುಸ್ಲಿಮರಿಗೆ ʼಇಂಡಿʼ ಒಕ್ಕೂಟ ಕರೆ : ಪ್ರಧಾನಿ ಮೋದಿ

ಅಹ್ಮದಾಬಾದ್ : ವೋಟ್‌ ಜಿಹಾದ್‌ ಮಾಡುವಂತೆ ಮುಸ್ಲಿಮರಿಗೆ ʼಇಂಡಿʼ ಒಕ್ಕೂಟ ಕರೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದ್ವೇಷ ಭಾಷಣ ಮಾಡಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶ

2 May 2024 4:31 pm
ಕರ್ನಾಟಕ ವಿಧಾನಪರಿಷತ್‌ | 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4

2 May 2024 4:18 pm
ಪ್ರಧಾನಿಯಿಂದ ಜನ ಊಹಿಸಲೂ ಸಾಧ್ಯವಿಲ್ಲದ ಅದೆಷ್ಟು ಹೇಳಿಕೆ ಕೊಟ್ಟಿದ್ದಾರೆ ಮೋದಿಜೀ ? Prime Minister Narendra Modi

ಮೋಡ ಕವಿದಾಗ ರೇಡಾರ್ ನಿಂದ ತಪ್ಪಿಸಿಕೊಳ್ಳಬಹುದು ಎಂದ ವಿಜ್ಞಾನಿ ಯಾರು ? ► ಮುಸ್ಲಿಮರನ್ನು ನುಸುಳುಕೋರರು ಎಂದು ಅವಹೇಳನ ಮಾಡಿದ ಪ್ರಧಾನಿ ಯಾರು ?

2 May 2024 3:51 pm
ಪ್ರಜ್ವಲ್‌ ರೇವಣ್ಣ ಪ್ರಕರಣವು ಕೇವಲ ಸೆಕ್ಸ್ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ : ರಾಹುಲ್‌ ಗಾಂಧಿ

ಶಿವಮೊಗ್ಗ : ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಿಜೆಪಿ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇದು ಮೋದಿಯ ಗ್ಯಾರಂಟಿ ಆಗಿದ

2 May 2024 3:46 pm
ಚುನಾವಣಾ ಆಯೋಗ ಮತದಾನದ ಶೇಕಡಾ ಲೆಕ್ಕ ಮಾತ್ರ ಯಾಕೆ ಕೊಡುತ್ತಿದೆ ? | Election Commission | Lok Sabha Election

ಇವಿಎಂ ಪರಿಪೂರ್ಣ ಎನ್ನುವ ಆಯೋಗ ಮತ ಲೆಕ್ಕ ಕೊಡಲು ಹೆಣಗಾಡುವುದು ಯಾಕೆ ? ► ತನಿಖಾ ವರದಿಗಾರ್ತಿ ಪೂನಮ್ ಅಗರ್ವಾಲ್ ವ್ಯಕ್ತಪಡಿಸಿದ ಅನುಮಾನ ಏನು ?

2 May 2024 3:44 pm
ಎಲ್ಲರೂ ಇಂಡಿಯಾ ಒಕ್ಕೂಟ ಬೆಂಬಲಿಸಿ ಓಟ್‌ ಮಾಡ್ಬೇಕು: ಸಿಎಂ ಇಬ್ರಾಹಿಂ | CM Ibrahim | Prajwal Revanna | JDS

ಪ್ರಜ್ವಲ್ ನನ್ನು ಈಗ ಪಕ್ಷದಿಂದ ಹೊರಗೆ ಹಾಕಿ ಏನ್‌ ಪ್ರಯೋಜನ ? ► ಹುಬ್ಬಳ್ಳಿಯಲ್ಲಿ ಸಿ ಎಂ ಇಬ್ರಾಹಿಂ ಸುದ್ದಿಗೋಷ್ಠಿ

2 May 2024 3:43 pm
ಅಂಬೇಡ್ಕರ್ ಗೆ ಸಹಾಯ ಮಾಡುವುದೆಂದರೆ ಹಾವಿಗೆ ಹಾಲೆರೆದಂತೆ ಎಂದು ಹಿಂದೂ ಮಹಾಸಭಾ ಹೇಳಿತ್ತೇ? | Ambedkar | RSS

ಅಂಬೇಡ್ಕರ್ ಅವರು ಹಿಂದೂ ಮಹಾಸಭಾವನ್ನು ಕೋಮುವಾದಿ ಅಯೋಗ್ಯ ಸಂಘಟನೆ ಎಂದು ಕರೆದಿದ್ದರೆ? ► ದಲಿತರ ಅಸ್ಮಿತೆಯಾದ ಭೀಮಾ ಕೋರೆಗಾಂವ್ ಸಮರವನ್ನು ಗೋಲ್ವಾಲ್ಕರ್ ಗುಲಾಮ ಮನಸ್ಥಿತಿ ಎಂದೂ, ಅದನ್ನು ಎತ್ತಿಹಿಡಿದ ಅಂಬೇಡ್ಕರ್ ಅವರದ್

2 May 2024 3:41 pm
ಕೋವಿಶೀಲ್ಡ್ ಅಡ್ಡಪರಿಣಾಮ ಗೊತ್ತಿದ್ದೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ

ಬೆಂಗಳೂರು: ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್‌ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫ

2 May 2024 3:30 pm
ಕೋವಿಶೀಲ್ಡ್‌ ಅಡ್ಡಪರಿಣಾಮದ ಅಧ್ಯಯನಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್‌ ಗೆ ಅರ್ಜಿ

ಹೊಸದಿಲ್ಲಿ: ಕೋವಿಡ್ ನಿಯಂತ್ರಣಕ್ಕಾಗಿ ಭಾರತದಲ್ಲಿ ನೀಡಲಾಗಿದ್ದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಿಜನ

2 May 2024 3:16 pm
ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪದ ಅಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿರುವುದಾಗಿ ವರದ

2 May 2024 2:25 pm
ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಬೇಕಾಗುತ್ತದೆ : ಗೃಹ ಸಚಿವ ಜಿ.ಪರಮೇಶ್ವರ್

ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಈಗಾಗಲೇ ಸಾಕಷ್ಟು ಚರ್ಚೆಯಾಗುತ್ತಿದ್ದು, ಪ್ರಕರಣ ಬಹಳ ಗಂಭೀರವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಗುರುವಾರ ಇಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿಯ

2 May 2024 2:09 pm
ಬಗೆದಷ್ಟು ಹೊರ ಬರುತ್ತಿದೆ ಪೆನ್ ಡ್ರೈವ್ ಕರಾಳ ಸತ್ಯಗಳು | Prajwal Revanna Pendrive Case | Hassan

ಕುಮಾರಸ್ವಾಮಿಯವರೇ, ಇನ್ನಾದರೂ ಸ್ವಲ್ಪ ಸುಮ್ಮನಿರಬಾರದೇ..? ► ಆತನಿಂದ ನೊಂದ ಹೆಣ್ಣು ಮಕ್ಕಳಿಗೆ ನೀವು ಮಾಡುವ ದೊಡ್ಡ ಉಪಕಾರ ಅದೇ !

2 May 2024 2:04 pm
ಜಾರ್ಖಂಡ್ | ತರಕಾರಿ ಮಾರಾಟಗಾರನ ಮಗಳು ಝೀನತ್ ಪರ್ವೀನ್ 12 ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್

ಹೊಸದಿಲ್ಲಿ : ಜಾರ್ಖಂಡ್‌ನ ರಾಂಚಿಯ ಕಾಂಕೆ ನಿವಾಸಿ ಝೀನತ್‌ ಪರ್ವೀನ್ 12 ನೇ ತರಗತಿಯಲ್ಲಿ ರಾಜ್ಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಆಕೆಯ ತಂದೆ ಸಬೀರ್ ಅನ್ಸಾರಿ ತರಕಾರಿಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ. ಆರ್ಥಿಕ ಸ

2 May 2024 12:01 pm
ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಪೆನ್ ಡ್ರೈವ್ ವಿಚಾರದಲ್ಲಿ ಮೋದಿಯನ್ನು ಪ್ರಶ್ನೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರ್ಗಿ, ಮೇ 02:ಪ್ರಧಾನ ಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪೆನ್ ಡ್ರೈವ್ ವಿಚಾರದಲ್ಲಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿ

2 May 2024 11:56 am
ಯಾವ ಪಾರ್ಟಿಯ ಅಭ್ಯರ್ಥಿಯಿದ್ದರೂ ಕೊನೆಗೆ ಆತ ಬಿಜೆಪಿಗನೇ ಆಗಬೇಕು ಅಂತಾಯ್ತು ! | Indore | BJP

ಬಿಜೆಪಿ ಆಟಕ್ಕೋಸ್ಕರ ಫೀಲ್ಡ್ ಅನ್ನು ಲೆವೆಲ್ ಮಾಡುತ್ತಿದೆಯೇ ಚುನಾವಣಾ ಆಯೋಗ ? ► 'ಮದರ್ ಆಫ್ ಡೆಮಾಕ್ರಸಿ'ಯಲ್ಲಿ ಫಾದರ್ ಆಫ್ ಹಿಪಾಕ್ರಸಿಯ ಆಟ !

2 May 2024 11:55 am
ಸಿಟ್ ಸ್ವತಂತ್ರ ತನಿಖೆಗೆ ಅವಕಾಶ ಸಿಗಲಿದೆಯೇ ? | Prajwal Revanna Pendrive Case | Hassan | JDS - BJP

ಎಫ್ಐಆರ್ ದಾಖಲಿಸುವಾಗಲೇ ಕೇಸು ಮುಗಿಸುವ ಪ್ರಯತ್ನ ನಡೆದಿದೆಯೇ ? ► ವಿದೇಶಕ್ಕೆ ಪರಾರಿಯಾಗಲು ಬಿಟ್ಟವರು ತನಿಖೆ ಸರಿಯಾಗಿ ನಡೆಯಲು ಬಿಡುತ್ತಾರಾ ?

2 May 2024 11:14 am
ದೇಶಕ್ಕೆ ಮೋದಿ ಒಳ್ಳೇದ್ರಿ.. ಬಡವರಿಗೆ ಬೇಕಂದ್ರೆ ಕಾಂಗ್ರೆಸ್ ಒಳ್ಳೆಯದು |ಮತದಾರರ ಮನದಾಳ । ಬೆಳಗಾವಿ ಲೋಕಸಭಾ ಕ್ಷೇತ್ರ

ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾರಂಟಿ ಯೋಜನೆಗಳನ್ನು ನಮ್ಗೆಲ್ಲಾ ತಲುಪಿಸಿದ್ದಾರೆ.. ► ಗ್ಯಾರಂಟಿಗಳಿಂದ ಬ್ರಿಟಿಷರ ಕಾಲಕ್ಕೆ ಹೋಗ್ತೀವಿ. ಅವನ್ನ ನಂಬಬೇಡಿ.. ► ಹೆಬ್ಬಾಳ್ಕರ್ ಅಂತೆಯೇ ಅವರ ಮಗ ಬಂದ್ರೂ ನಮಗೆ ಒಳ್ಳೆಯದೇ.. ► ಲೋಕಸಮರ -

2 May 2024 11:14 am
ಮೋದಿಜೀ, ಕುಮಾರಸ್ವಾಮಿ ಅವರೇ, ಪ್ರಜ್ವಲ್ ಗೆ ಟಿಕೆಟ್ ನಿರಾಕರಿಸಿಲ್ಲ ಯಾಕೆ ? | Prajwal Revanna | Modi | HDK

ಪ್ರಜ್ವಲ್ ವಿದೇಶಕ್ಕೆ ಪರಾರಿ ಆಗಲು ಹೇಳಿ, ಸಹಕರಿಸಿದ್ದು ಯಾರು ? ► ಜೆಡಿಎಸ್ ನಾಯಕರಿಂದ ಹಿಂದೂ ಬೇಟಿ ಬಚಾವೋ ಅಂತ ಹೇಳ್ತಾರಾ ಪ್ರಧಾನಿ ಮೋದಿ ?

2 May 2024 11:03 am
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ.  ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಆಕ್ರೋಶ ಹೊರಹಾಕಿರುವ ಈಶ್ವರಪ್ಪ ಅವರು,  ‘ಶಿಕ

2 May 2024 11:02 am
ದುಬೈನಲ್ಲಿ ಅಸ್ಥಿರ ಹವಾಮಾನ ಪರಿಸ್ಥಿತಿ: ನಾಗರಿಕರಿಗೆ ಎಚ್ಚರಿಕೆ

ದುಬೈ: ದುಬೈನಲ್ಲಿ ಅಸ್ಥಿರ ಹವಾಮಾನ ಪರಿಸ್ಥಿತಿ ಸೃಷ್ಟಿಯಾಗಿರುವ ಬೆನ್ನಲ್ಲೇ ದುಬೈ ಪೊಲೀಸ್ ಸಾರ್ವಜನಿಕ ಸುರಕ್ಷಾ ಎಚ್ಚರಿಕೆ ನೀಡಿದ್ದು, ಬೀಚ್ ಗಳಿಗೆ ಹೋಗದಂತೆ, ಸಮುದ್ರಯಾನ ಮಾಡದಂತೆ, ಕಣಿವೆ ಪ್ರದೇಶಗಳಿಗೆ ಸಂಚರಿಸದಂತೆ ಸಲ

2 May 2024 9:14 am
ಸಿಎಸ್ ಕೆ ವಿರುದ್ಧ ಅತ್ಯಧಿಕ ಸತತ ಗೆಲುವು ದಾಖಲಿಸಿ ಇತಿಹಾಸ ಸೃಷ್ಟಿಸಿದ ಪಂಜಾಬ್

ಹೊಸದಿಲ್ಲಿ: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅನಾಯಾಸವಾಗಿ ಏಳು ವಿಕೆಟ್ ಗಳ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಸಿಎಸ್ ಕೆ ವಿರುದ್ಧ ಗರಿಷ್ಠ ಸತತ ಗೆಲುವು ದಾಖಲಿ

2 May 2024 8:58 am
ಮಾಲ್ಡೀವ್ಸ್ ವಿದೇಶಾಂಗ ಸಚಿವ ಮುಂದಿನ ವಾರ ಭಾರತ ಭೇಟಿ

ಹೊಸದಿಲ್ಲಿ: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಝಮೀರ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಉಭಯ ದೇಶಗಳ ರಾಜತಾಂತ್ರಿಕರು ಝಮೀರ್ ಭೇಟಿಗೆ ದಿನಾಂಕವನ್ನು ಅಂತಿಮಪಡಿಸುವ ನಿಟ್ಟಿನಲ್ಲಿ ಸಂಪರ್ಕದಲ್ಲಿದ್ದು

2 May 2024 8:44 am
ರಾಹುಲ್ ಆರೋಪ ನಿರಾಕರಿಸಿದ ಬೆನ್ನಲ್ಲೇ ಅಯೋಧ್ಯೆಗೆ ಭೇಟಿ ನೀಡಿದ ರಾಷ್ಟ್ರಪತಿ

ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದಿವಾಸಿ ಜನಾಂಗಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಅವರನ್ನು ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾಡಿದ ಅ

2 May 2024 7:57 am
“ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸ್ಥಾನ 50ಕ್ಕಿಂತ ಕೆಳಗಿಳಿಯಬಹುದು”

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು ಉತ್ತರ ಪ್ರದೇಶದಲ್ಲಿ ಪಕ್ಷವು ಗಳಿಸುವ ಸ್ಥಾನದ ಮೇಲೆ ಅವಲಂಬಿತವಾಗಿದೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಸಂಸದೀಯ ಸ್ಥಾನಗಳನ್ನು ಹೊಂದಿದೆ. 80 ಸಂಸದರು ಉತ್ತರ ಪ್ರದೇಶವನ್

1 May 2024 11:36 pm
ಬೆಳ್ತಂಗಡಿ: ಅವೈಜ್ಞಾನಿಕ ರಸ್ತೆ ನಿರ್ಮಾಣ ಆರೋಪ; ಕಾಮಗಾರಿಗೆ ತಡೆಯೊಡ್ಡಿದ ಗ್ರಾಮಸ್ಥರು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿ ರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡ

1 May 2024 11:05 pm
ಮಹಿಳೆಯರ ಮೇಲೆ ದೌರ್ಜನ್ಯವೆಸಗಿದವರ ಜೊತೆ ಬಿಜೆಪಿ ಇರಲ್ಲ : ಅಮಿತ್‌ ಶಾ

ಹುಬ್ಬಳ್ಳಿ‌ : ಅತ್ಯಾಚಾರಿ ಯಾರೇ ಆಗಿದ್ದರೂ ಬಿಜೆಪಿ ಅವರ ಪರ ಇರಲ್ಲ. ಅವರಿಗೆ ಅತ್ಯಂತ ಕಠೋರ ಶಿಕ್ಷೆ ಕೊಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ನೆಹರೂ ಮೈದಾನದಲ್ಲಿ ಬುಧವಾರ ಬಿಜೆಪಿ ವಿಜಯ ಸಂಕಲ್ಪ ಸಮಾ

1 May 2024 11:05 pm
ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ ಪೌರ ಕಾರ್ಮಿಕರಿಗೆ ಸನ್ಮಾನ

ಕಾರ್ಕಳ : ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ಸ್ ಆಶ್ರಯದಲ್ಲಿ ಕಾರ್ಕಳ ಪುರಸಭೆಯಲ್ಲಿ ಹಲವಾರು ವರ್ಷಗಳಿಂದ ಸೇವೆಗೆಯ್ಯುತ್ತಿರುವ ಪೌರ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಕಾರ್ಕಳದ ಉ

1 May 2024 10:17 pm
ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಲಿರುವ ಕಾಮಿಡಿಯನ್‌ ಶ್ಯಾಮ್ ರಂಗೀಲಾ

ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ಮೂಲಕ ಖ್ಯಾತಿ ಗಳಿಸಿದ ಕಾಮಿಡಿಯನ್ ಶ್ಯಾಮ್‌ ರಂಗೀಲಾ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಪ್ರವೇಶಿಸುವುದಾಗಿ ಘೋಷಿಸಿದ್ದಾರೆ. ‘The Great Indian Laughter Challenge’ ನಂತಹ ದೂರದರ್ಶ

1 May 2024 9:36 pm
ರಾಷ್ಟ್ರವಾದದ ಬದಲು ಜಾತಿವಾದ ಆರಂಭವಾಗಿದೆ: ಕೆ ಎಸ್ ಈಶ್ವರಪ್ಪ

ಬೈಂದೂರು:‌ ಕಾಂಗ್ರೆಸ್ ಹಿಂದುತ್ವವನ್ನು ತುಳಿಯುವ ಕೆಲಸ ಮಾಡಿದರೆ, ಬಿಜೆಪಿ ಹಿಂದೂತ್ವ ಪ್ರತಿಪಾದಿಸುವ ನಾಯಕ ರನ್ನು ಕಡೆಗಣಿಸುವ ಕೆಲಸ ಮಾಡುತ್ತಿದೆ. ರಾಷ್ಟ್ರವಾದದ ಬದಲು ಜಾತಿವಾದ ಆರಂಭವಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ

1 May 2024 7:54 pm
ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಿ : ಎಚ್‌ಡಿಕೆ ಆಗ್ರಹ

ಬೆಂಗಳೂರು : ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎ

1 May 2024 7:04 pm
ಸಿಧು ಮೂಸೇವಾಲಾ ಹತ್ಯೆಯ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಗುಂಡೇಟಿಗೆ ಬಲಿ?

ಹೊಸದಿಲ್ಲಿ : ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರ ಹತ್ಯೆ ಪ್ರಕರಣದ ರೂವಾರಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ದಲ್ಲಾ ಲಖ್ಬೀರ್ ಗ್ಯಾಂಗ್‌ನ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯ

1 May 2024 6:42 pm
ಕಾರವಾರ: ನದಿಯಲ್ಲಿ ಮುಳುಗಿ ತಾಯಿ, ಮಗಳು ಮೃತ್ಯು

ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಬೈತಖೋಲ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಬೈತಖೋಲದ ರೇಣುಕಾ ಹಾಗೂ ಸುಜಾತ ಮೃತ ತಾಯಿ - ಮಗಳಾಗಿದ್ದಾರೆ. ಇ

1 May 2024 5:46 pm
ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ : ಜಿ.ಪರಮೇಶ್ವರ್

ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಆರೋಪಿಸಿದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಭ

1 May 2024 5:36 pm
ಕೋವಿಡ್ ಲಸಿಕೆ ಕುರಿತ ಆಸ್ಟ್ರಝೆನೆಕ ಹೇಳಿಕೆಯಲ್ಲಿ ಹೊಸದೇನೂ ಇಲ್ಲ: ಭಾರತದ ವೈದ್ಯರ ಹೇಳಿಕೆ

ಹೊಸದಿಲ್ಲಿ: ಕೋವಿಡ್-19 ವಿರುದ್ಧದ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆಯನ್ನು ಹೊಂದಿದೆ ಎಂದು ಲಸಿಕೆ ಉತ್ಪಾದನಾ ಸಂಸ್ಥೆಯಾದ ಆಸ್ಟ್ರಝೆನೆಕ ಬ್ರಿಟನ್ ಕೋರ್ಟ್‍ನಲ್ಲಿ ಹೇಳಿಕೆ

1 May 2024 4:59 pm
ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತರುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ  ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ   ವಿರುದ್ಧದ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಈ ವಿಚಾರ ಸಂಬಂಧ ವಿದೇಶದಲ್ಲಿರುವ ಆರೋಪಿ

1 May 2024 4:39 pm
ಸತ್ಯ ಆದಷ್ಟು ಬೇಗ ಹೊರಬರಲಿದೆ : ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು : ಲೈಂಗಿಕ ಹಗರಣ ಪ್ರಕರಣದ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅ‍ಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಸಂಬಂಧ ಎಸ್‌ಐಟಿ ತನಿಖೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್‌

1 May 2024 4:24 pm
ದಿಲ್ಲಿಯ ಸುಮಾರು 100 ಶಾಲೆಗಳಿಗೆ ಬಂದ ಬಾಂಬ್‌ ಬೆದರಿಕೆ ಇಮೇಲ್‌ ರಷ್ಯನ್‌ ಡೊಮೇನ್‌ ಹೊಂದಿತ್ತು: ವರದಿ

ಹೊಸದಿಲ್ಲಿ: ದಿಲ್ಲಿಯ ಸುಮಾರು 100 ಶಾಲೆಗಳಿಗೆ ಇಂದು ಇಮೇಲ್‌ ಮೂಲಕ ಬಾಂಬ್‌ ಬೆದರಿಕೆಗಳು ಬಂದು ಮಕ್ಕಳನ್ನೆಲ್ಲಾ ಮನೆಗೆ ಕಳುಹಿಸಿ ಶಾಲೆಗಳಲ್ಲಿ ಕೂಲಂಕಷ ತಪಾಸಣೆ ನಡೆಸಿದರೂ ಎಲ್ಲಿಯೂ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿ

1 May 2024 4:13 pm
ಮತದಾನ ಪ್ರಮಾಣ ವಿವರ ಕೊನೆಗೂ ಬಿಡುಗಡೆಗೊಳಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದು 10 ದಿನಗಳ ನಂತರ ಹಾಗೂ ಎರಡನೇ ಹಂತದ ಚುನಾವಣೆ ಮುಗಿದ ನಾಲ್ಕು ದಿನಗಳ ನಂತರ ಚುನಾವಣಾ ಆಯೋಗ ಮತದಾನ ಪ್ರಮಾಣದ ಅಂಕಿಅಂಶಗಳನ್ನು ಎಪ್ರಿಲ್‌ 30ರಂದು ಬಿಡುಗಡೆಗೊಳಿಸಿದೆ. ಈ ಮಾಹಿತಿಯ

1 May 2024 4:11 pm
ರಾಷ್ಟ್ರ ರಾಜಧಾನಿಯಲ್ಲಿ ಹುಸಿ ಬಾಂಬ್‌ ಬೆದರಿಕೆ: ಅನಗತ್ಯ ಆತಂಕ ಬೇಡ ಎಂದ ಗೃಹ ಸಚಿವಾಲಯ

ಹೊಸದಿಲ್ಲಿ: ನಗರದ ಮತ್ತು ಅಕ್ಕಪಕ್ಕದ ಪ್ರದೇಶಗಳ ಶಾಲೆಗಳಲ್ಲಿ ಬಾಂಬ್ ಭೀತಿ ಇದೆ ಎಂಬ ಬೆದರಿಕೆ ಸುಳ್ಳು. ಜನತೆ ಆತಂಕಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಹೇಳಿಕೆ ನೀಡಿದೆ. ಶಿಷ್ಟಾಚಾರಕ್ಕೆ ಅನುಗುಣವಾಗಿ ಪೊ

1 May 2024 4:05 pm
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ವಾದಿಸಲು ವಿಶೇಷ ಅಭ

1 May 2024 12:32 pm
ನೀವು ಕಾನೂನಿಗಿಂತ ಮೇಲಲ್ಲ: ಈಡಿ ಗೆ ದಿಲ್ಲಿ ಕೋರ್ಟ್ ತರಾಟೆ

ಹೊಸದಿಲ್ಲಿ: ಕಾನೂನು ಜಾರಿ ನಿರ್ದೇಶನಾಲಯ ಕಾನೂನಿನ ಚೌಕಟ್ಟಿನಲ್ಲೇ ಬರುತ್ತದೆ ಹಾಗೂ ಜನಸಾಮಾನ್ಯರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಕೋರ್ಟ್ ತನಿಖಾ ಏಜೆನ್ಸಿ ಮೇಲೆ ಟೀಕಾಪ್ರಹಾರ ನಡೆಸಿದೆ. ಆರೋಪಿಯೊಬ್ಬರಿ

1 May 2024 12:30 pm
ಮೇ ದಿನದ ನೆನಪಿನಲ್ಲಿ...

ಜಗತ್ತಿನಲ್ಲಿ ನೂರಕ್ಕೂ ಅಧಿಕ ವರ್ಷಗಳಿಂದ ನಡೆದು ಬರುತ್ತಿರುವ ಮೇ ದಿನದ ಕ್ರಾಂತಿಕಾರಿ ಪರಂಪರೆ ಈಗಲೂ ಜಗದ ಎಲ್ಲಾ ಕಾರ್ಮಿಕ ಚಳವಳಿಗೆ ಹೊಸ ಸ್ಫೂರ್ತಿ ಹಾಗೂ ಚೈತನ್ಯದ ಕಾವನ್ನು ನೀಡುತ್ತಲೇ ಬಂದಿದೆ. ಪ್ರತೀ ಬಾರಿಯೂ ಜಾಗತಿಕವಾ

1 May 2024 12:17 pm
ಪಾಸ್‌ಪೋರ್ಟ್‌ ಅರ್ಜಿ ಫೋಟೋಗಳಲ್ಲಿ ಹಿಜಾಬ್‌ಗೆ ಅನುಮತಿಸಿದ ರಷ್ಯಾ

ಮಾಸ್ಕೋ: ವಿದೇಶಿಯರಿಗೆ ಪೌರತ್ವಕ್ಕಾಗಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ನಿಬಂಧನೆಗಳನ್ನು ರಷ್ಯಾ ಸರಳೀಕರಿಸಿದೆ ಹಾಗೂ ಪಾಸ್‌ಪೋರ್ಟ್‌ ಫೋಟೋಗಳಲ್ಲಿ ಶಿರವಸ್ತ್ರಗಳು ಮತ್ತು ಹಿಜಾಬ್‌ ಧರಿಸುವುದನ್ನು ಅನುಮತಿಸಿದೆ. ಮೇ 5ರಂದು

1 May 2024 11:57 am