ಅದೇಕೋ ಏನೋ ಕರ್ನಾಟಕದ ಕಾಂಗ್ರೇಸ್ ಸರ್ಕಾರಕ್ಕೂ ಮತ್ತು ವಿವಾದಗಳಿಗೂ ಅವಿನಾಭಾವ ಸಂಬಂಧ. ಪ್ರತಿ ಬಾರಿ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಬಂದ ಕೂಡಲೇ ಹಿಂದೂ ವಿರೋಧಿಗಳು ಏಕಾಏಕಿ ಜಾಗೃತರಾಗಿ ಹಿಂದೂ ವಿರೋಧಿ ಕೃತ್ಯಗಳಲ್ಲಿ ಭಾ
ಎಲ್ಲರಿಗೂ ಗೊತ್ತಿರುವಂತೆ ನಮ್ಮದು ಕನ್ನಡಿಗರ ಕುಟುಂಬ. ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ ರೀತಿಯ ವಿಶಿಷ್ಟವಾದ ಸೇವೆಯನ್ನು ಸಲ್ಲಿಸಿದ ಕಾರಣಕ್ಕಾಗಿಯೇ ನಮ್ಮ ತಾತನವರಾದ ಶ್ರೀ ಬಾಳಗಂಚಿ ಗಮಕಿ ನಂಜುಂಡಯ್ಯನವರಿಗೆ 70ರ ದಶಕದ
ಅದು 90ರ ದಶಕದ ಸಮಯ. ದೂರದರ್ಶನದ ಚಂದನ ವಾಹಿನಿ ಬಿಟ್ಟರೆ ತಮಿಳುನಾದಿನ ಸನ್ ಟಿವಿ ಸಾರಥ್ಯದ ಉದಯ ಟಿವಿಯೊಂದೇ ಖಾಸಗಿ ಕನ್ನಡ ವಾಹಿನಿ. ಸಹಜವಾಗಿ ದೂರದರ್ಶನದ ಏಕಾನತೆಯಿಂದ ಬೇಸರಗೊಂಡಿದ್ದವರಿಗೆ ಉದಯ ಟಿವಿಯೇ ಪ್ರಮುಖ ಆಕರ್ಷಣೆ. ಉದ
ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು ಅತ್ಯಮ್ತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದ
ಸಂಕ್ರಾಂತಿಯ ಸುಗ್ಗಿ ಹಬ್ಬ ಕಳೆದು ಬೆಳೆದ ಧಾನ್ಯಗಳನ್ನೆಲ್ಲಾ ಒಟ್ಟು ಮಾಡಿ ಮನೆಗೆ ಎಷ್ಟು ಬೇಕೋ ಅಷ್ಟನ್ನು ಉಳಿಸಿಕೊಂಡು ಮಿಕ್ಕಿದ್ದನ್ನು ಮಾರುಕಟ್ಟೆಯಲ್ಲಿ ಮಾರಿ ಕೈಯಲ್ಲಿಷ್ಟು ಹಣ ಇರುವಾಗಾಲೇ, ಮುಂದಿನ ಕೃಷಿ ಚಟುವಟಿಕೆಗಳ