ನವದೆಹಲಿ: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026 ಸಮಾವೇಶದ ಎರಡನೇ ಕೊನೆಯ ದಿನ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್ಲೆಸ್ ಪ್ರತಿಭಟನೆ ನಡೆಸಿದ ಘಟನೆ
ಬೆಂಗಳೂರು, ಫೆ.20- ನಾಡಿನ ಶಾಂತಿ-ನೆಮ್ಮದಿ ಭಂಗ ತರುವ ಯಾವುದೇ ಶಕ್ತಿಗಳನ್ನು ಸರ್ಕಾರ ಸಹಿಸುವುದಿಲ್ಲ. ಬಾಗಲಕೋಟೆಯಲ್ಲಿ ಕಲ್ಲು ತೂರಾಟ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ
ಬೆಂಗಳೂರು,ಫೆ.20- ಪ್ರಿಯಕರನ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 3.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಪ್ರಮೀಳಾ(35) ಬಂಧಿತ ಆರೋಪಿ.
ಗುರುಗ್ರಾಮ, ಫೆ.20- ನೆರೆಮನೆಯ ಕಾಮುಕನೊಬ್ಬ ಪಕ್ಕದ ಮನೆಯ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ, ನಂತರ ಕೊಲೆ ಮಾಡಿ ಶವವನ್ನು ಹೂತು ಹಾಕಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್ 37 ರ ಕೈಗಾರಿಕಾ ಪ್ರದೇಶದ ಬಳಿಯ ಖ
ಬೆಂಗಳೂರು, ಫೆ.20- ಅಸ್ಸಾಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಎಐಸಿಸಿ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.ಈ ನಡುವೆ ಮುಖ್ಯಮಂತ್ರಿ ಸಿದ್
ಭುವನೇಶ್ವರ, ಫೆ. 20 (ಪಿಟಿಐ)- ಒಡಿಶಾದ ಕಟಕ್ ಬಳಿ ನಿನ್ನೆ ಸಂಜೆ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಒಬ್ಬ ಮಹಿಳೆ ಮತ್ತು ಅವರ ಮೂರು ವರ್ಷದ ಮಗಳು ಸಾವನ್ನಪ್ಪಿದ್ದು, ಕುಟುಂಬದ ಮತ್ತೊಬ್ಬ ಸದಸ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು
ಬೆಂಗಳೂರು,ಫೆ.20- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಸದ್ಯ ತಲೆಮರೆಸಿಕೊಂಡಿರುವ ಉಗ್ರ ಜುನೈದ್ ಎಂಬಾತನ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) 5 ಲಕ್ಷ ರೂ. ಬಂಪರ್
ಬೆಂಗಳೂರು,ಫೆ.20- ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-
ಬೆಂಗಳೂರು,ಫೆ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮ್ಮದು ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮಂತ್ರಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಎಕ್್ಸನಲ್ಲಿ ಪೋಸ
ಬೆಂಗಳೂರು, ಫೆ.20- ಸುಪ್ರೀಂ ಕೋರ್ಟ್ ಆದೇಶದಂತೆ ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.ಬೀದಿ ನಾಯಿಗಳ ಸಂರಕ್ಷಣೆಗಾಗಿ ನಗರದ ಐದು ಪಾಲಿಕೆಗಳಲ್ಲಿ 15 ಎಕರೆ ಜಾಗ ಗುರುತು ಮಾಡ
ಬೆಂಗಳೂರು, ಫೆ.20-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಇಂದಿನಿಂದ ಭಾನುವಾರದವರೆಗ
ಬೆಂಗಳೂರು,ಫೆ.20- ಒಂದು ಕಾಲದಲ್ಲಿ ದೇಶದಲ್ಲೇ ಅತೀ ಹೆಚ್ಚು ರೈತರ ಆತಹತ್ಯೆ ಮಾಡಿಕೊಳ್ಳುತ್ತಿದ್ದ ಎರಡನೇ ರಾಜ್ಯ ಎಂಬ ಅಪಖ್ಯಾತಿಗೆ ಒಳಗಾಗಿದ್ದ ಕರ್ನಾಟಕದಲ್ಲಿ ಅನ್ನದಾತರ ಆತಹತ್ಯೆ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಕಡಿಮೆಯಾ
ಬೆಂಗಳೂರು,ಫೆ.20- ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ನಡೆಯುತ್ತಿದ್ದ ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಿದ್ದ ಘಟನೆಗೆ ಸಂಬಂಧಪಟ್ಟಂತೆ ತಂಜೀರ್ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ
ಬೆಂಗಳೂರು, ಫೆ.20- ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್ ಮಾಡುವವರು
ನವದೆಹಲಿ, ಫೆ. 19 (ಪಿಟಿಐ) ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ ಅವರ ಹೊಸ ಪುಸ್ತಕ ದಿ ಸೇಜ್ ಹೂ ರೀ ಇಮ್ಯಾಜಿನ್ಡ್ ಹಿಂದೂಯಿಸಂ: ದಿ ಲೈಫ್, ಲೆಸನ್ಸ್ , ಅಂಡ್ ಲೆಗಸಿ ಆ
ಫರಿದಾಬಾದ್, ಫೆ. 20 (ಪಿಟಿಐ) ಇಲ್ಲಿನ ಮುಜೇಸರ್ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39 ಕ್ಕೆ ಏರಿದ್ದು, ಕಾರ್ಖಾನೆಯ ಮಾಲೀಕರ ಮಗ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀ
ದೊಡ್ಡಬಳ್ಳಾಪುರ, ಫೆ.20- ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ನ ಅಸ್ಥಿಪಂಜರ ತಾಲ್ಲೂಕಿನ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್ ಸಮೀಪ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂ
ಹಾಸನ,ಫೆ.20- ನಗರದ 80 ಫೀಟ್ ರಸ್ತೆಯಲ್ಲಿ ಕೆಲ ಯುವಕರು ಬೈಕ್ಗಳಲ್ಲಿ ಅಪಾಯಕಾರಿ ವೀಲ್ಹಿಂಗ್ ಪ್ರದರ್ಶನಮಾಡುತ್ತಿದ್ದು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ರಸ್ತೆಯಲ್ಲಿ ಹೆಚ್ಚು ವಾಹನ ಸಂಚಾರ ಮತ್ತು ಜನನಿಬೀಡ ಪ್ರ
ಥಾಣೆ, ಫೆ.20- ಪೊಲೀಸ್ ಸಿಬ್ಬಂದಿ ಕೊರಳಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನುಮಹಾರಾಷ್ಟ್ರದ ಥಾಣೆ ಪೊಲೀಸರು ಬಂಧಿಸಿದ್ದಾರೆ. ಥಾಣೆಯ ಮುಂಬ್ರಾ ಪ್ರದೇಶದ ನಿವಾಸಿ ಸೈಫ್ ಫಿರೋಜ್ ಖಾನ್ (23) ಬಂಧಿತ ಚೋರನ
ಹಾಸನ,ಫೆ.20- ನಗರದ ವಿಜಯನಗರ ಸಮೀಪದ ಗುಡ್ಡೇನಹಳ್ಳಿ ಕೊಪ್ಪಲುನಲ್ಲಿ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಕೇಶ್(29) ಮತ್ತು ಮಯೂರ್ (27) ಎಂದು ಗುರುತಿಸಲಾಗ
ತೀರ್ಥಹಳ್ಳಿ,ಫೆ.20- ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ದಾವಣಗೆರೆ ಮೂಲದ 81 ವಷರ್ದ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ 40 ಸೆಂ.ಮೀ ಗಾತ್ರದ ಸುಮಾರು 6 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿ
ನಿತ್ಯ ನೀತಿ : ಎಲ್ಲಿ ಮಾತಾಡಬೇಕು ಎಂದು ತಿಳಿದವನಿಗಿಂತ ಎಲ್ಲಿ ಮೌನವಾಗಿರಬೇಕು ಎಂದು ತಿಳಿದವನು ನಿಜವಾದ ಬುದ್ಧಿವಂತ. ಪಂಚಾಂಗ : ಶುಕ್ರವಾರ, 20-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್
ಬೆಂಗಳೂರು,ಫೆ.19- ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಜನಾಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡಿದರೆ 2028ಕ
ಬೆಂಗಳೂರು,ಫೆ.19- ಮನೆ ಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.ಮೈಲಸಂದ್ರದ ತಿಮರಾಯಪ್ಪ ಸರ್ಕಲ್ ಸಮೀಪದ ಮನೆಯಲ್ಲಿ ಒಂ
ನವದೆಹಲಿ, ಫೆ. 19 (ಪಿಟಿಐ)- ಈ ವಾರ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿಚಾರಣೆಗೆ ಹಾಜರಾಗದ ಕಾರಣ ಫೆ. 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು
ಮೈಸೂರು,ಫೆ.19- ಇತ್ತೀಚೆಗೆ ನಗರದ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ಮತ್ತು ಜೀವ ರಕ್ಷಣೆ ದೃಷ್ಟಿಯಿಂದ ಇನ್ನು ಮುಂದೆ ನಗರದಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್
ದಾವಣಗೆರೆ,ಫೆ.19- ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳಿಗೆ ಲಘು ಹದಯಾಘಾತವಾಗಿದ್ದು, ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಬ
ಬೆಂಗಳೂರು,ಫೆ.19- ಪೊಲೀಸ್ ಸಮವಸ್ತ್ರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಮನೆಗೆ ನುಗ್ಗಿ ದರೋಡೆ ಮಾಡಿರುವ ಪ್ರಕರಣದ ಹಿಂದೆ ಪೆರೋಲ್ ಮೇಲೆ ಹೊರಬಂದಿದ್ದ ಖೈದಿಯ ಕೈವಾಡ ಇರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಫೆ.16 ರಂದ
ಬೆಂಗಳೂರು,ಫೆ.19- ನಮ್ಮ ಮನೆಯ ಮುಂದೆ ಕಸ ಸುರಿದರೂ ಪರವಾಗಿಲ್ಲ, ಸರ್ಕಾರ ತನ್ನ ಬಳಿ ಹಣವಿಲ್ಲ, ನಾವು ಪಾಪರ್ ಆಗಿದ್ದೇವೆ ಎಂದು ಘೋಷಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯ
ನವದೆಹಲಿ, ಫೆ. 19 (ಪಿಟಿಐ)- ಗೂಗಲ್ ಸಿಇಒ ಸುಂದರ್ ಪಿಚೈ ಅವರು ಕೃತಕಬುದ್ಧಿಮತ್ತೆಯನ್ನು ಪ್ರಗತಿಯ ಯುಗಕ್ಕೆ ನಾಂದಿ ಎಂದು ಬಣ್ಣಿಸಿದ್ದಾರೆ.ಹೊಸ ವೈಜ್ಞಾನಿಕ ಆವಿಷ್ಕಾರಗಳನ್ನು ಅನ್ಲಾಕ್ ಮಾಡುವ ಮತ್ತು ಉದಯೋನ್ಮುಖ ಆರ್ಥಿಕತೆಗ
ಬೆಂಗಳೂರು, ಫೆ.19- ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಾಗಿರುವ ಗಂಭೀರ ಲೋಪಗಳನ್ನು ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ
ಬೆಂಗಳೂರು, ಫೆ.19- ಅಧಿಕಾರ ಹಂಚಿಕೆಯ ಗೊಂದಲಗಳ ಏರಿಳಿತದ ನಡುವೆ ಮಾಜಿ ಸಚಿವ ಕೆ.ಎನ್. ರಾಜಣ್ಣ, ಅಲ್ಪಸಂಖ್ಯಾತರು ಮತ್ತು ದಲಿತರಿಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ನಲ್ಲಿ ಅವಕಾಶ ನೀಡಬೇಕು ಎಂಬ ಹೊಸ ಬೇಡಿಕೆ ಮುಂದಿಟ್ಟಿದ್ದ
ಬೆಂಗಳೂರು,ಫೆ.19- ಮಾಜಿ ಸಚಿವ ಹಾಗೂ ಕೈಗಾರಿಕೋದ್ಯಮಿ ಮುರುಗೇಶ್ ಆರ್. ನಿರಾಣಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ.ಇದೇ ತಿಂಗಳ 24ರಂದು ವಿಶ್ವವಿದ್ಯಾಲಯದ ಆವರಣದ ಡಾ.ಬಿ.ಆರ್.ಅಂಬೇಡ್ಕರ್
ಬೆಂಗಳೂರು,ಫೆ.19- ತಾವು ಮುಂದಿಟ್ಟಿರುವ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ. ಇದರ ನಡುವೆ ಕ
ಮುಂಬೈ, ಫೆ.19- ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿ ಫೆ. 26 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ.ಮದುವೆ ಬಗ್ಗೆ ಈ ಜೋಡಿ ಯಾವುದೇ ಮಾಹಿತಿ ಬಹಿರಂಗಪಡಿಸದಿದ್ದರೂ ಅವರು ಫೆ. 26 ರಂದು ಉದಯ
ಬೆಂಗಳೂರು, ಫೆ.19- ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಅವಕಾಶ ನೀಡದೆ ಅಡ್ಡಿ ಪಡಿಸುವ ಶಾಸಕರುಗಳ ಕ್ಷೇತ್ರಗಳಲ್ಲಿ ಕಸ ಸಂಗ್ರಹಣೆಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸ
ಬೆಂಗಳೂರು, ಫೆ.19-ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಚೇತರಿಕೆ ಕಂಡಿವೆ. ಐದು ದಿನಗಳಲ್ಲಿ ಒಂದು ಕೆ.ಜಿ.ಗೆ 40 ಸಾವಿರ ರೂ.ನಷ್ಟು ಇಳಿಕೆಯಾಗಿದ್ದ ಬೆಳ್ಳಿ ಇಂದು ಒಂದು ಕೆ.ಜಿ.ಗೆ 15 ಸಾವಿರ ರ
ಕೊಚ್ಚಿ, ಫೆ. 19 (ಪಿಟಿಐ) ಶಬರಿಮಲೆ ದೇವಸ್ಥಾನದಲ್ಲಿ ಪವಿತ್ರ ಕೊಡುಗೆಗಳಿಗೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯಲ್ಲಿ (ಟಿಡಿಬಿ) ಕಾರ್ಯವಿಧಾನ, ಮೇಲ್ವಿಚಾರಣೆ, ಸ್ಟಾಕ್ ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ನಿಯಂ
ನವದೆಹಲಿ, ಫೆ.19- ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ
ಬೆಂಗಳೂರು, ಫೆ.19-ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತ
ಮಥುರಾ,ಫೆ.19- ಕಾರೊಂದು ಕಾಲುವೆಗೆ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಘಟನೆ ಕಳೆದ ರಾತ್ರಿ ನಹ್ಲಾ ದೇವಿಯ ಸೇತುವೆಯ ಬಳಿ ನಡೆದಿದೆ. ಮಹಮೂದ್ಪುರದಿಂದ ದೀಗ್ ಕಡೆಗೆ ಹೋಗುತ್ತಿದ್ದ ಕಾರು ಅತಿ ವೇಗದಲ್ಲಿ
ಬರಿಪಾದ,ಫೆ.19-ಎಲೆ ಕೂಯುಲು ಕಾಡಿನಂಚೆಗೆ ಹೋಗಿದ್ದಾಗ ಕರಡಿ ಗುಂಪು ಪತಿಯ ಮೇಲೆ ದಾಳಿ ಮಾಡಿದನ್ನು ನೋಡಿದ ಪತ್ನಿ ವೀರಾವೇಶದಿಂದ ಹೋರಾಡಿದ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ನಡದಿದೆ. ಕರಡಿಯೊಂದಿಗಿನ ಹೋರಾಟದ ಮಹಿಳೆ ತನ್ನ ಗ
ಲಕ್ನೋ,ಫೆ.19- ಭಾರತವು ಒಂದು ದಿನ ಜಾಗತಿಕ ದಕ್ಷಿಣ ವಲಯವನ್ನು ಮುನ್ನಡೆಸಲಿದೆ ಮತ್ತು ನಂತರ ಯಾವುದೇ ರಾಷ್ಟ್ರ ಅಥವಾ ಯಾವುದೇ ಸುಂಕಗಳು ನಮಗೆ ಹಾನಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್
ನಿತ್ಯ ನೀತಿ : ಕಷ್ಟಗಳಿಗೆ ಹೆದರದಿರಿ, ಮನುಷ್ಯನನ್ನು ಸಂಪೂರ್ಣವಾಗಿ ಬದಲಿಸುವ ಸಾಮರ್ಥ್ಯ ದುಃಖಕ್ಕೆ ಇದೆಯೇ ಹೊರತು ಸಂತೋಷಕ್ಕಲ್ಲ. ಪಂಚಾಂಗ : ಗುರುವಾರ, 19-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾ
ಬೆಂಗಳೂರು: ವೈಜ್ಞಾನಿಕ ಆಧಾರಿತ ಚಿಕಿತ್ಸೆ ಹಾಗೂ ವೆಲ್ನೆಸ್ ಕಾಪಾಡುವ “ಬಾಡಿ ಡೈನಾಮಿಕ್ಸ್ʼ ಎಂಬ ವಿಶೇಷ ವಿಭಾಗವನ್ನು ಹ್ಯಾಪಿಯೆಸ್ಟ್ ಹೆಲ್ತ್ ತೆರೆದಿದ್ದು, ಇದರ ವೈದ್ಯಕೀಯ ನಿರ್ದೇಶಕಿಯಾಗಿ ಭಾರತಿ ಜಜೂ ಅವರನ್ನು ನೇಮ
ವಿಶ್ವಸಂಸ್ಥೆ, ಫೆ. 18 (ಪಿಟಿಐ)- ಕೃತಕ ಬುದ್ಧಿ ಮತ್ತೆಯನ್ನು ನಿಯಂತ್ರಿಸುವುದು ವಿಶ್ವಸಂಸ್ಥೆಯ ಪಾತ್ರವಲ್ಲ ಎಂದು ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಿ ಹೇಳಿದ್ದಾರೆ. ಎಲ್ಲಾ ದೇಶಗಳು, ಸರ್ಕಾರಗಳು, ಖಾಸಗಿ ವಲಯ ಮತ
ಬೆಂಗಳೂರು,ಫೆ.18- ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಹಾಲಿ ಕಾಂಗ್ರೆಸ್ ಸರ್ಕಾರ ವಿವಿಧ ಇಲಾಖೆಗಳಲ್ಲಿ ನಡೆದಿರುವ ಕಾಮಗಾರಿಗಳ ಹಣ ಬಿಡುಗಡೆಗೆ ಹೆಚ್ಚಿನ ಕಮಿಷನ್ ತೆಗೆದುಕೊಳ್ಳುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಗಂಭ
ಬೆಂಗಳೂರು,ಫೆ.18-ತಾಳೆ ಕಳೆದುಕೊಂಡು ಪತ್ನಿಯನ್ನು ಕುತ್ತಿಗೆ ಬಿಗಿದು ಪತಿಯೇ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೊಮನಹಳ್ಳಿಯ ಬಿದರಹಳ್ಳಿ ಅಪಾರ್ಟ್ಮೆಂಟ್ವೊಂದರಲ
ಬೆಂಗಳೂರು,ಫೆ.18- ಪತ್ನಿ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗ
ಮುಂಬೈ, ಫೆ.18- ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರವು ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಅಲ್ಪಸಂಖ್
ನವದೆಹಲಿ, ಫೆ.18- ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾ
ಬೆಂಗಳೂರು, ಫೆ.18- ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ದರ ಇಂದು ಸ್ಥಿರವಾಗಿದ್ದರೆ, ಬೆಳ್ಳಿಯ ನಿರಂತರ ಕುಸಿತ ಮುಂದುವರೆದಿದ್ದು, ಇಂದು ಒಂದು ಕೆ.ಜಿ.ಗೆ ಐದು ಸಾವಿರ ರೂಪಾಯಿ ಕಡಿಮೆಯಾಗಿದೆ. ಫೆ. 13ರಿಂದಲೂ ಬೆಳ್ಳಿಯ ದರ ಮ
ಬೆಂಗಳೂರು,ಫೆ.18- ಸಂವಿಧಾನದ ನಾಲ್ಕನೇ ಅಂಗ ಎನಿಸಿದ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆಯೇ ಎಂಬ ಗುಮಾನಿ ಎದ್ದಿದೆ.ಏಕೆಂದರೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹೊರಡಿಸಿರುವ ವಿವಾದಾತಕ ಅಧಿಸೂಚ
ಬೆಂಗಳೂರು,ಫೆ.18- ಸರ್ಕಾರದ ನಿಯಮ ಉಲ್ಲಂಘಿಸಿ ತಮ ಬೇಡಿಕೆಗಳ ಈಡೇರಿಕೆಗಾಗಿ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ವಿರುದ್ಧ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸಾ) ಜಾರಿ ಮಾಡುವ ಬಗ್ಗೆಯೂ ಚಿಂತನ
ಬೆಂಗಳೂರು, ಫೆ.18- ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರು ಚಲೋ ನಡೆಸುತ್ತಾರೆ. ಬಸ್ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ
ಬೆಂಗಳೂರು,ಫೆ.18- ಭವಿಷ್ಯದ ಪೀಳಿಗೆಗೆ ಮಾರ್ಗದರ್ಶಕರಾಗಿದ್ದ ಆದರ್ಶ ಪತ್ರಕರ್ತರೆನಿಸಿಕೊಂಡಿದ್ದ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಮೂರು ತಲೆಮಾರನ್ನು ಮುಟ್ಟುವ ಶುದ್ಧ ಬದುಕನ್ನು ನಡೆಸಿದವರು ಎಂದು ಆದಿಚುಂಚನಗಿರಿ ಮಠ
ಬೆಂಗಳೂರು,ಫೆ.18-ಸ್ನೇಹಿತರೊಂದಿಗೆ ತಮ ಹುಟ್ಟುಹಬ್ಬ ಆಚರಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾ
ಜೈಲ್ ನಲ್ಲಿ ಅವರು ದುಡಿಯುವಂತೆ ಮಾಡಲು ಮತ್ತು ಮುಂದೆ ಅವರು ಬಿಡುಗಡೆ ಬಳಿಕ ಅವರ ಜೀವನಕ್ಕೆ ಸಹಕಾರಿಯಾಗಲು ರಾಜ್ಯದ ಖೈದಿಗಳಿಗೆ ಜೈಲಿನಲ್ಲಿಯೇ ಸ್ಕಿಲ್ ಡೆವಲಪೆಂಟ್ ಮಾಡಲು ನಿರ್ಧಾರ ಮಾಡಿದ್ದೆವೆ ಎಂದು ಹುಬ್ಬಳ್ಳಿಯಲ್ಲಿ
ಬೆಂಗಳೂರು,ಫೆ.18- ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕನ್ನಡಿಗರಿಗೂ ನೆಮ್ಮದಿ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ದ ತೀವ್ರ
ನವದೆಹಲಿ, ಫೆ, 18(ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ ಮತ್ತು ಬಹುಮುಖಿ ದ್ವಿಪಕ್ಷೀಯ ಸಂಬಂಧಗಳನ
ರಾಮಗಢ, ಫೆ. 18 (ಪಿಟಿಐ) ಜಾರ್ಖಂಡ್ನ ರಾಮಘಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಟ್ರಾನ್ಸ್ ಜೆಂಡರ್ಗಳು ನಡೆಸುವ ಹೋಟೆಲ್ ಉದ್ಘಾಟನೆಗೊಂಡಿದೆ.10 ಟ್ರಾನ್ಸ್ ಜೆಂಡರ್ಗಳು ನಡೆಸುವ ಟ್ರಾನ್ಸ್ ಕಫೆಯನ್ನು ಜಿಲ್ಲಾಧಿಕಾರಿ ಫೈಜ್ ಅಕ
ಥಾಣೆ, ಫೆ. 18 (ಪಿಟಿಐ) ಟಿಪ್ಪು ಸುಲ್ತಾನ್ ಹೆಸರಿನ ಸಾರ್ವಜನಿಕ ಚೌಕಗಳನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಹೇಳಿದ್ದಾರೆ, ಅಂತಹ ಹೆಸರುಗಳನ್ನು ಹೊಂದಿರುವ ಸ್ಥಳಗಳನ್ನು ಪಾಕಿ
ಶಿಯೋಪುರ್,ಫೆ.18- ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಗಾಮಿನಿ ಹೆಸರಿನ ಚೀತಾ ಮೂರು ಮರಿಗಳಿಗೆ ಜನ ನೀಡಿದೆ.ಇದರಿಂದ ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಪರಿಸರ ಸಚಿವ ಭೂಪೇ
ಡೆಹ್ರಾಡೂನ್,ಫೆ.17-ಬೇಸ್ಬಾಲ್ ಬ್ಯಾಟ್ನಿಂದ ಹೊಡೆದು ಸ್ನೇಹಿತನನ್ನು ಕೊಂದು ಅರಣ್ಯದಲ್ಲಿ ಗುಂಡಿ ತಗದು ಸಮಾಧಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡೆಹ್ರಾಡೂನ್ನಲ್ಲಿ ಧಿಮಾನ್ ಎಂಬಾತನನ್ನು ಕೊಂದು ಪ
ನಿತ್ಯ ನೀತಿ : `ಇನ್ನೊಬ್ಬರನ್ನು ಆಟ ಆಡಿಸುವವರಿಗೆ ಬಹುಶಃ ತಿಳಿದಿರುವುದಿಲ್ಲ… ತನ್ನನ್ನೂ ಆಡಿಸಲು ಮತ್ತೊಬ್ಬನಿದ್ದಾನೆಂದು..!! ಪಂಚಾಂಗ : ಬುಧವಾರ, 18-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು
ಬೆಂಗಳೂರು: ಆರ್ಸೆಲರ್ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (AM/NS ಇಂಡಿಯಾ) ಇಂದು ತನ್ನ ಮೌಲ್ಯವರ್ಧಿತ ಪೋರ್ಟ್ಫೋಲಿಯೊವನ್ನು AM/NS ವೈಬ್ರಾನ್ಸ್ ಮತ್ತು AM/NS ಆಪ್ಟಿಮಾದೊಂದಿಗೆ ಬಲಪಡಿಸುವುದಾಗಿ ಘೋಷಿಸಿದೆ.ಉಪಕರಣ ಮತ್ತು ಕೈಗಾರಿಕ
ಬೆಂಗಳೂರು,ಫೆ.17- ಸುಮಾರು ಒಂದೂವರೆ ಕಿಲೋ ಮೀಟರ್ ಬೆನ್ನಟ್ಟಿ ಸರಗಳ್ಳನನ್ನು ಹಿಡಿದ ಪೊಲೀಸ್ ಕಾನ್ಸ್ ಸ್ಟೇಬಲ್ ಹಣಮಂತ ಪುಟಾಣಿ ಅವರ ಕಾರ್ಯಕ್ಷಮತೆಯನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಶ್ಲಾಘಿ
ಢಾಕಾ, ಫೆಬ್ರವರಿ 17: ತಾರಿಕ್ ರಹಮಾನ್ ಮಂಗಳವಾರ ಬಾಂಗ್ಲಾದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಅವರು ಅಧಿಕಾರ ಸ
ಬೆಂಗಳೂರು,ಫೆ.17- ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಪೂರ್ವ ಸಿದ್ದತೆಯನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಾಕ್ಷರ
ಬೆಂಗಳೂರು,ಫೆ.17- ದೇಶದಲ್ಲೇ ಅತೀ ದೊಡ್ಡದಾದ ರೈಲ್ವೆ ಕೋಚಿಂಗ್ ಟರ್ಮಿನಲ್ ಅನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲಿದ್ದು, ರೈಲ್ವೆ ಯೋಜನೆಗೆ ಇದು ಹೊಸ ಮುನ್ನುಡಿ ಬರೆಯಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ನಾಯಂ
ಬೆಂಗಳೂರು,ಫೆ.17-ನಿರ್ಧಯಿ ತಾಯಿಯೊಬ್ಬಳು ಆಗ ತಾನೇ ಜನಿಸಿದ ಕರುಳ ಕುಡಿಯನ್ನು ಕಸದ ಗುಡ್ಡೆಗೆ ಬಿಸಾಕಿ ಹೋಗಿದ್ದು, ನವಜಾತು ಶಿಶು ಮೃತಪಟ್ಟಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ
ಬೆಂಗಳೂರು,ಫೆ.17- ವಾಹನ ಚಾಲನೆ ಮಾಡುವ ಅಪ್ರಾಪ್ತರು ಹಾಗೂ ಅವರುಗಳಿಗೆ ವಾಹನ ನೀಡುವ ಪೋಷಕರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಪ್ರತ
ಬೆಂಗಳೂರು,ಫೆ.17- ನಗರದ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಹಾಗೂ ಹೊರರಾಜ್ಯದ 12 ಮಂದಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವ
ಬೆಂಗಳೂರು, ಫೆ.17- ಕಟ್ಟಾ ಕಾಂಗ್ರೆಸ್ಸಿಗರು, ಯಾರೂ ಕೂಡ ಬೀದಿನಾಯಿಗಳಲ್ಲ. ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ ಎಂದು ಹೇಳುವ ಮೂಲಕ ಮಾಜಿ ಸಂಸದ ಡಿ.ಕೆ. ಸುರೇಶ್ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪಗೆ ತಿರುಗೇಟು ನೀ
ಲುಧಿಯಾನ, ಫೆ. 17 (ಪಿಟಿಐ)- ಬೈಕ್ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಆ್ಯಸಿಡ್ ಎರಚಿರುವ ಹೀನಕೃತ್ಯ ಪಂಜಾಬ್ನ ಲೂಧಿಯಾನದಲ್ಲಿ ನಡೆದಿದೆ. ಲೂಧಿಯಾನದ ದುಗ್ರಿ ಕಾಲೋನಿಯಲ್ಲಿ 40 ವರ್ಷದ ಕಾರ್ಮಿಕ ಮಹಿಳೆಯ ಮೇಲೆ ಮೋಟಾರ್ ಸ
ಬೆಂಗಳೂರು,ಫೆ.17- ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆಯವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಉದ್ಯಮಿ ಮೋಹನ್ ದಾಸ್ ಪೈ ಅವರು, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್
ಬೆಂಗಳೂರು,ಫೆ.17- ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ.20ರಂದು ರಾಜ್ಯಾದ್ಯಾಂತ ಮುಷ್ಕರ ನಡೆಸಲು ಮುಂ
ನವದೆಹಲಿ,ಫೆ. 17 (ಪಿಟಿಐ) ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ವಿಚಾರಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮ ವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ 600 ಕ್ಕೂ ಹೆಚ್ಚು ಉನ್ನತ-ಸಾಮರ್ಥ್
ನವದೆಹಲಿ,ಫೆ..17-ದೇಶದಾದ್ಯಂತ ಇಂದು ಸಿಬಿಎಸ್ಇ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಆರಂಭವಾಗಿದೆ.ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಪರೀಕ್ಷೆ ಇಂದು ಆರಂಭವಾಗಿದ್ದು ಭಾರತದಾದ್ಯಂತ ಮತ್ತು ವಿದೇಶದ 26 ದ
ಬೆಂಗಳೂರು,ಫೆ.18 – ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಕಚೇರಿಗಳಿಗೆ ಸರ್ಕಾರ ನಿಯಮ ಮೀರಿ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಕೂಡಲೇ ಲೋಪ ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದ
ಬೆಂಗಳೂರು,ಫೆ.17- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ… ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವ
ಭೋಪಾಲ್, ಫೆ.17- ಮದುವೆಗೆ ಒಲ್ಲೆ ಎಂದ ಗೆಳತಿಯ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಆಕೆಯ ಆತದ ವಶೀಕರಣಕ್ಕೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರೇಯಸಿಯನ್ನು ಕೊಲೆ ಮಾಡಿ ಆತದ ವಶೀಕರಣಕ್ಕೆ ಯತ್ನಿಸ
ಬೆಂಗಳೂರು, ಫೆ.17- ಆಸ್ತಿಗಾಗಿ ಪಾಪಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ ಮುನಿಕೃಷ್ಣ (66) ಮಗನಿ
ಕುಣಿಗಲ್,ಫೆ.17- ಮಧ್ಯರಾತ್ರಿ ಊಟಕ್ಕೆ ಹಣ ಕೇಳುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಚಾಲಕನನ್ನು ಪುಸಲಾಯಿಸಿ ವಾಹನದಿಂದ ಕೆಳಗೆ ಇಳಿಸುತ್ತಿದ್ದಂತೆ ಇನ್ನಿಬ್ಬರು ವ್ಯಕ್ತಿಗಳು ಚಾಲಕನ ಮೇಲೆ ಹಲ್ಲೆ ನಡೆಸಿ ಕ್ಯಾಂಟರ್ ಕಳುವು
ಚಂಡಿಗಢ, ಫೆ.17- ಹರಿಯಾಣದ ಪಲ್ವಾಲ್ ಜಿಲ್ಲೆಯ ಚಯಾನ್ಸಾ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ.ಅಮಾಯಕರ ಈ ಸಾವಿಗೆ ಹೆಪಟೈಟಿಸ್ ಬಿ ಇಲ್ಲವೇ ಕಲುಷಿತ ನೀರು ಸೇವನೆ ಕಾರಣ ಇರಬಹುದು ಎಂದು ಆರೋಗ್ಯಾಧ
ಛತ್ತೀಸ್ಗಢ, ಫೆ. 17: ಮಗನೇ ನಮ್ಮ ಪ್ರಪಂಚವಾಗಿದ್ದ ಅವನೇ ಇಲ್ಲದ ಮೇಲೆ ನಾವ್ಯಾಕೆ ಬದುಕಿರಬೇಕು ಎಂಬ ನಿರ್ಧಾರಕ್ಕೆ ಬಂದ ಪೋಷಕರು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಅಪಘಾತವೊಂದ
ತಿರುವನಂತಪುರಂ, ಫೆ. 17 (ಪಿಟಿಐ) ಹೋಟೆಲ್ನಲ್ಲಿ ಊಟ ತಿಂದ ಇಬ್ಬರು ವಿಷಾಹಾರದಿಂದಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ, ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಥಾಣೆ, ಫೆ, 17 (ಪಿಟಿಐ)ದೇವರ ದರ್ಶನಕ್ಕೆ ಹೋಗಿದ್ದ ವೃದ್ಧೆಯೊಬ್ಬರ ಸೀರೆಗೆ ಆಕಸಿಕ ಬೆಂಕಿ ತಗುಲಿದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೀರೆಗೆ ಬೆಂಕಿ ತ
ನಿತ್ಯ ನೀತಿ : ಬಂಗಾರದ ತಟ್ಟೆಯಲ್ಲಿ ತಿಂದು… ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಿದ್ದವನ ಶವವನ್ನು ಮೂರು ಸುತ್ತು ಸುತ್ತಿ ಒಡೆದಿದ್ದು ಮಣ್ಣಿನ ಮಡಿಕೆಯೇ ಹೊರತು ಚಿನ್ನ ಬೆಳ್ಳಿಯದ್ದಲ್ಲ..! ಪಂಚಾಂಗ : ಮಂಗಳವಾರ, 17-02-2026 ವಿಶ್ವಾವಸ
ಬೆಂಗಳೂರು,ಫೆ.16- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾಗಿಸುವ ಲಗೇಜು ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಪರಿಷ್ಕರಿಸಿದ್ದು, ಇಂದಿನಿಂದ ಜಾರಿಗೊಳಿಸಲಾಗಿದೆ. ಪ್ರತಿ ಬಾರಿಯೂ ಲಗೇಜು ದರವು ಬಸ್ ಪ್ರಯಾಣ ದರ ಏರಿಕೆಯೊಂ

24 C