ಬೆಂಗಳೂರು,ಮಾ.2- ಅಪ್ರಾಪ್ತೆ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆಪೋಕ್ಸೊ ದಾಖಲಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಪೀಠಾಧ
ಬೆಂಗಳೂರು,ಮಾ.2- ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಪ್ರಕರಣವನ್ನು ಭೇದಿಸಿದ ಬಾಗಲಗುಂಟೆ ಠಾಣೆ ಪೊಲೀಸರು ಸಹನಟಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಸಹನಟಿ, ಶಿವಮೊಗ್ಗ ಮೂಲದ ಬಿಂದೂ (31), ಈಕೆಯ ಸ್ನೇಹಿ
ಬೆಂಗಳೂರು,ಮಾ.2- ರಾಜ್ಯದ ಪ್ರತಿಯೊಂದು ಆಗುಹೋಗುಗಳು ಹಾಗೂ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡುವ ಗುಪ್ತಚರ ವಿಭಾಗ ದುರುಪಯೋಗವಾಗುತ್ತಿದೆಯೇ?! ಏಕೆಂದರೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ಮಾಡಿರುವ ಆರೋಪಕ್ಕೆ ಪುಷ
ಮೈಸೂರು : ಕೊಲ್ಲಿ ಪ್ರದೇಶದಲ್ಲಿ ಉಂಟಾಗಿರುವ ಉದ್ವಿಗ್ನತೆಯಲ್ಲಿ ಸಿಲುಕಿಕೊಂಡಿರುವ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕೇಂದ್ರ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಬೃಹತ್ ಕೈಗಾರಿ
ಬೆಂಗಳೂರು,ಮಾ.2-ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಂಪ್ಸ್ ಗಮನಿಸದೆ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಖಾಸಗಿ ಕಂಪನಿಯೊಂದರ ಅಸೋಸಿಯೇಟ್ ಮ್ಯಾನೇಜರ್ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರಿ ಪೊಲ
ಟೆಹ್ರಾನ್,ಮಾ.2- ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ತೀವ್ರಗೊಂಡಿರುವ ಸಮಯದಲ್ಲಿ ಮತ್ತೊಂದು ಭಾರೀ ದುರಂತ ನಡೆದಿದೆ. ಕುವೈತ್ನ ವಾಯುಪ್ರದೇಶದಲ್ಲಿ ಶತ್ರು ರಾಷ್ಟ್ರದ ಅತ್ಯಾಧುನಿಕ ಎಫ
ದುಬೈ,ಮಾ.2- (ಎಪಿ) ಹಿಜ್ಬೊಲ್ಲಾ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಕನಿಷ್ಠ 31 ಜನರನ್ನು ಕೊಂದಿವೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಅಮೆರಿಕಾ ಮತ್ತು ಇಸ್ರೇಲ್
ವಾಷಿಂಗ್ಟನ್,ಮಾ.2- ಒಂದೇ ಹೊಡೆತಕ್ಕೆ ಇರಾನ್ನ 48 ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್ ಮೇಲೆ ನಡೆಯುತ್ತಿರುವ ಅಮೆರಿಕ ಇಸ್ರೇಲ್ ಜಂಟಿ ದಾಳಿ ಕುರಿತು ಮಾತನಾಡಿದ ಅ
ನ್ಯೂಯಾರ್ಕ್,ಮಾ.2- ಇರಾನ್ ಕೊಲ್ಲಿಯ ಸುತ್ತಲಿನ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ ಪರಿಣಾಮ ಜಾಗತಿಕ ಇಂಧನ ಪೂರೈಕೆ ಸರಪಳಿಯಲ್ಲಿ ಅಡ್ಡಿ ಉಂಟಾಗಿ ಇಂದು ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿದೆ. ಇರಾನ್ ಮತ್ತು ಮಧ
ನವದೆಹಲಿ,ಮಾ.2- ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಯ ನಂತರ ಭಾರತದಲ್ಲಿ ಸಂಭವನೀಯ ಹಿಂಸಾಚಾರ ನಡೆಯುವ ಸಾಧ್ಯತೆ ಇರುವ ಕಾರಣ, ಕೂಡಲೇ ಇದರ ಬಗ್ಗೆ ಬಿಗಿಯಾದ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ
ಬೆಂಗಳೂರು,ಮಾ.2- ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಅನುಷ್ಠಾನ ಮಾಡುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಸುದ್ದಿಗಾರರೊಂ
ನವದೆಹಲಿ, ಮಾ. 2: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹು ಅವರಿಗ
ಬೆಂಗಳೂರು,ಮಾ.2- ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಜೀವನ ಪ್ರವೇಶಿಸಿ 50 ವರ್ಷ ಭರ್ತಿಯಾದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ರಾಜ್ಯ ಬಿಜೆಪಿ ಮುಂದಾಗಿದ್ದು. ಈ ಮ
ಮುಂಬೈ, ಮಾ.2- ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಗಳು ದಲಾಲ್ ಸ್ಟ್ರೀಟ್ನಲ್ಲಿ ವ್ಯಾಪಕ ಮಾರಾಟಕ್ಕೆ ಕಾರಣವಾಗಿ ಇಂದು ಭಾರತೀಯ ಮಾರುಕಟ್ಟೆಗಳು ಭಾರಿ ಹಿನ್ನೆಡೆಗೆ ಒಳಗಾಗಿವೆ. ಮಾತ್ರ
ಬೈರೂತ್, ಮಾ.2- ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ಬೆಂಬಲಿತ ಪಡೆಗಳು ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ.ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ತಡರಾತ್ರಿ ದಾಳಿ ನಡೆ
ಬೆಂಗಳೂರು, ಮಾ.2- ನಾಳೆ ಗೋಚರಿಸಲಿರುವ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲಾವಣೆಯಾಗಲಿದೆ.ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಗೋಚರಿಸುತ್ತಿದ್ದು, ಈ ಹ
ನಿತ್ಯ ನೀತಿ : ಯಾರಿಗೂ ಭಯಪಡಬೇಡಿ, ತಡವಾದರೂ ಎಲ್ಲರನ್ನೂ ಪ್ರೀತಿಸಿ ಮತ್ತು ಗೌರವಿಸಿ…. ನೀವು ಯಾವುದನ್ನು ಆಯ್ಕೆ ಮಾಡಿಕೊಂಡರು ಕೊನೆಯಲ್ಲಿ ಒಳ್ಳೆಯದು ಮಾತ್ರ ಯಾವಾಗಲೂ ಗೆಲ್ಲುತ್ತದೆ, ಸತ್ಯ ಮಾತ್ರ ನಿಲ್ಲುತ್ತದೆ. ಪಂಚಾಂಗ : ಸ
ಬೆಂಗಳೂರು, ಮಾ.1- ಸಿಲಿಕಾನ್ ಸಿಟಿಯ ಸಸ್ಯಕಾಶಿ ಎಂದೇ ಖ್ಯಾತಿ ಪಡೆದಿರುವ ಲಾಲ್ಬಾಗ್ ಮತ್ತೊಮೆ ಚರ್ಚೆಯ ಕೇಂದ್ರಬಿಂದುವಾಗಿದೆ. ಈಗಾಗಲೇ ನಾಲ್ಕು ಪ್ರವೇಶ ದ್ವಾರಗಳ ಮೂಲಕ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಿರುವ ತೋಟಗಾರಿಕಾ ಇ
ಬೆಂಗಳೂರು, ಮಾ.1- ಮೂವರು ಶಾಸಕರು ಸೇರಿದಂತೆ ಸಾವಿರಾರು ಮಂದಿ ದುಬೈನಲ್ಲಿ ಸಿಲುಕಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ಸೇರಿದ
ಬೆಂಗಳೂರು, ಮಾ.1- ಇರಾನ್-ಇಸ್ರೇಲ್ ಸಂಘರ್ಷದಿಂದ ದುಬೈನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿ
ಮಧುಗಿರಿ, ಮಾ.1- ದೇವರು ಕೊಟ್ಟರೂ ಪೂಜಾರಿ ಕೊಡನು ಎಂಬ ಗಾದೆಯಂತೆ ರೈತರ ರಾಗಿಗೆ ಸರ್ಕಾರ ಸಂಪೂರ್ಣ ಬೆಂಬಲ ಬೆಲೆ ನೀಡಿದರೂ ಈ ರಾಗಿ ತೂಗುವ ಸಿಬ್ಬಂದಿಗಳು ರೈತರ ರಾಗಿಗೆ ಇಲಿಯಂತೆ ಕನ್ನ ಹಾಕುತ್ತಿದ್ದು 1 ಮೂಟೆಗೆ 50.2 ಕೆಜಿ ಇರಬೇಕಿದ್
ಬೆಂಗಳೂರು,ಮಾ.1- ನಗರದ ಹೊರವಲಯದಲ್ಲಿ ಬೆಳ್ಳಂಬೆಳಗ್ಗೆ ಬೃಹತ್ ಹಾಸಿಗೆ, ಸೋಫ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲಿನ ನಾಗರಿಕರು ಆತಂಕಗೊಂಡಿ
ಬೆಂಗಳೂರು, ಮಾ.1- ಡ್ರಗ್ಸ್ ನೀಡಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು ಇನ್ನೂ ಮೂವರನ್ನು ಬಂಧಿಸಿದ್ದಾರೆ. ಈ ಕೃತ್ಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್
ಚಿಕ್ಕಮಗಳೂರು, ಮಾ.1- ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಅಭಿಮಾನಿಗಳು ಘೋಷಣೆ ಕೂಗುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಚಿಕ್ಕಮಗಳೂರು ಜಿಲ್ಲೆಯ ಬಾಳ
ಬೆಂಗಳೂರು,ಮಾ.1- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸ
ಬೆಂಗಳೂರು,ಮಾ.1- ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ಗಲ್ಫ್ ರಾಷ್ಟ್ರಗಳಲ್ಲಿ ಅನೇಕರ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಪ್ರವಾಸಕ್ಕೆಂದು ತೆರಳಿದ್ದ ಬಳ್ಳಾರ
ಬೆಂಗಳೂರು,ಮಾ.1- ಇರಾನ್-ಇಸ್ರೇಲ್ ಸಂಘರ್ಷದ ಉದ್ವಿಗ್ನತೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಾಗಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿ ಏರಿಕೆ ಕಂಡಿವೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ
ಬೆಂಗಳೂರು,ಮಾ.1- ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾವೇರಿಯ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಹಾವೇರಿ ನಗರದ
ಬೆಂಗಳೂರು, ಮಾ.1-ಇರಾನ್ ಮತ್ತು ಇಸ್ರೆಲ್ ನಡುವಿನ ಯುದ್ಧದಿಂದಾಗಿ ದುಬೈ ಸೇರಿದಂತೆ ವಿವಿಧ ವಿದೇಶಿ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರೊ
ಬೆಂಗಳೂರು,ಮಾ.1- ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತು ಅಮೆರಿಕಾ-ಇಸ್ರೇಲ್ ಸಂಯುಕ್ತ ದಾಳಿಗಳ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ವಾಯುಪ್ರದೇಶಗಳು (ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್,
ಬ್ರೂಸೆಲ್ಸ್ , ಮಾ.1- ಇರಾನ್ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಗೆ ಇರಾನ್ ನಲ್ಲೇ ಬಹುತೇಕರು ಸಂಭ್ರಮಾಚರಣೆ ಮಾಡಿದ್ದಾರೆ. ಜಾಗತಿಕ ನಾಯಕರು ಎಚ್ಚರಿಕೆಯಿಂದ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ನ ಸರ್ಕಾರಿ ಮಾಧ್ಯಮ ಭಾನ
ಬೆಂಗಳೂರು, ಮಾ.1-ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷದ ಸಂದರ್ಭದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು 30,00,000 ರೂ.ಗೆ ಹೆಚ್ಚಿಸುವುದು ಸೇರಿದಂತೆ 20 ವಿವಿಧ ಹಕ್ಕೊತ್ತಾಯಗಳನ್ನು ಮಲೆನಾಡು ಕರಾವಳಿ ಜನಪರ ಒ
ದುಬೈ, ಮಾ.1- ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಪ್ರಮುಖ ದಾಳಿಯಲ್ಲಿ ಇರಾನಿನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ಬಳಿಕ ಇಸ್ಲಾಮಿಕ್ ಗಣರಾಜ್ಯದ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳೆದ್ದಿವೆ. ಇರಾನ್ನ ಇಬ್ಬ
ವಾಷಿಂಗ್ಟನ್, ಮಾ.1- ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದ ಖಮೇನಿಯ ಉಸಿರು ನಿಂತಿದೆ. ಇದು ಇರಾನ್ನ ಜನತೆಗೆ ಸಂದ ನ್ಯಾಯವಷ್ಟೇ ಅಲ್ಲ, ಎಲ್ಲ ಮಹಾನ್ ಅಮೇರಿಕನ್ನರು, ಖಮೇನಿ ಮತ್ತು ಅವರ ರಕ್ತಪಿಪಾಸು ಗ್ಯಾಂ
ನಾಗಪುರ, ಮಾ.1- ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಸ್ಫೋಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ ಪಕ್ಷ 15 ಮಂದಿ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಟೇಲ ತೆಹಸೀಲ್ನ ರೌಲ್ಗಾಂವ್
ಟೆಹ್ರಾನ್( ಇರಾನ್)- ದಶಕಗಳ ಕಾಲ ಇಡೀ ದೇಶವನ್ನೇ ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದ ಇರಾಕ್ ಸರ್ವೋಚ್ಛಾಧಿಕಾರಿ ಆಯತೊಲ್ಲಾ ಅಲಿ ಖಮೇನಿ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ. ದಾಳಿಯ
ನಿತ್ಯ ನೀತಿ : ಕೆಟ್ಟದ್ದನ್ನು ಮಾಡಲು ಶಕ್ತಿ ವ್ಯಯಿಸಬೇಕು. ನಮಗೆ ಬೇಕಾದ ಒಳ್ಳೆಯದನ್ನು ದೊರಕಿಸಿಕೊಳ್ಳಲು ಪ್ರೀತಿ, ವಿಶ್ವಾಸ ಬೇಕು. ಒಳ್ಳೇ ಸಂಗತಿಗಳ ಒಡೆಯರಾಗೋಣ. ಪಂಚಾಂಗ : ಭಾನುವಾರ, 01-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ
ಬೆಂಗಳೂರು, ಫೆ.28- ಜಿಬಿಎ ಅಧಿಕಾರಿಗಳ ಆಸ್ತಿ ಹರಾಜು ಪ್ರಕ್ರಿಯೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಆಸ್ತಿ ಹರಾಜು ಹಾಕಲಾಗುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ತೆರಿಗೆ ಕಟ್ಟಲು ಸತಾಯಿಸುತ್ತಿದ್ದವರು ತಾವೇ ಸ್ವತಃ ಮುಂದೆ ಬಂದ
ಬೆಂಗಳೂರು,ಫೆ.28- ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ.ವಿಜಯಲಕ್ಷ್ಮೀ ಬಡಾವಣೆಯ ನಿವಾಸಿ ನಟರಾಜ್ ಎಂಬುವವರ ಮನೆಯಲ್ಲಿ ಮೋಹನ್ಕೃಷ್ಣ ಮತ್ತು ಊರ್ವಶಿ ಎಂಬುವ
ಬೆಂಗಳೂರು,ಫೆ.28- ಮಡಿಕೇರಿ ಜಿಲ್ಲೆಯ ನಾಪೋಕ್ಲುವಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ದುರ್ಷ್ಕಮಿಗಳನ್ನು ನಾಪೋಕ್ಲು ಠಾಣೆ ಪೊಲೀಸರು ಬಂಧಿಸಿದ್ದಾರೆ.ರಶೀದ್ ಸಿದ್ದಿಕ್, ಸುಹೇಲ್ ರಾಫಿ ಸೇರಿ
ಬೆಂಗಳೂರು,ಫೆ.28-ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳೆಂದು ಹೇಳಿ ಹೆದರಿಸಿ ಹಣ ಸುಲಿಗೆ ಮಾಡಿದ್ದ ಒಂಬತ್ತು ಮಂದಿಯ ಗ್ಯಾಂಗನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿ 14.60 ಲಕ್ಷ ನಗದು ಸೇರಿದಂತೆ 2
ಬೆಂಗಳೂರು, ಫೆ. 28 (ಪಿಟಿಐ)- ನೇಪಾಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಖಾಸಗಿ ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಸತತ ಎರಡು
ಮುಂಬೈ, ಫೆ.28- ನಿರ್ಣಾಯಕ ವಿಷಯಗಳ ಕುರಿತು ಮಾಹಿತಿ ನೀಡಲು ಸಚಿವರು ಕರೆದಿದ್ದ ಪ್ರಮುಖ ಸಭೆಗಳಿಗೆ ಹಾಜರಾಗದ ಕಾರಣ ಮಹಾರಾಷ್ಟ್ರ ಸರ್ಕಾರ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಮತ್ತು ರಾಜ್ಯದ ಮಾಲಿನ್ಯ ನಿಯಂತ್ರಣ ಸಂಸ್ಥೆಯ ಜ
ಬೆಂಗಳೂರು,ಫೆ.28- ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರದಿಂದ ಹಿಂದೆ ಸರಿಯದಿರಲು ತ
ಬೆಂಗಳೂರು, ಫೆ.28- ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕತ್ವದ ಗೊಂದಲದಿಂದಾಗಿ ನಿಗಮ ಮಂಡಳಿಗಳ ನೇಮ ಕಾತಿಗೂ ಗ್ರಹಣ ಹಿಡಿದಿದ್ದು, ಹಾಲಿ ಅಧಿಕಾರದಲ್ಲಿರುವ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ತಾತ್ಕಾಲಿಕವಾಗಿ ಮುಂದುವರಿಸುವ ಅ
ಬೆಂಗಳೂರು,ಫೆ.28- ನಗರದಲ್ಲಿ ಪೊಲೀಸರ ರಿವಾಲ್ವರ್ ಮತ್ತೆ ಸದ್ದು ಮಾಡಿದ್ದು, ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಕೊಲೆ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿ ಬಿದ್ದಿದ್ದಾನೆ.ಗಾಯಗೊಂಡಿರುವ ಆರೋಪಿ ರಂಜಿ
ಬೆಂಗಳೂರು, ಫೆ.28- ಈಗಾಗಲೇ ನಾವು ಸುಸ್ತಾಗಿದ್ದೇವೆ. ಹಾಗಾಗಿ ಹೊಸ ಪಿಂಚಣಿ ಹಳೇ ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸುವರ
ಟೆಹ್ರಾನ್(ಇರಾನ್),ಫೆ.28- ನಿರೀಕ್ಷೆಯಂತೆಯೇ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಅಮೇರಿಕಾ ಮತ್ತು ಇಸ್ರೇಲ್ ಮುಂಜಾನೆ ಭೀಕರ ಜಂಟಿ ವೈಮಾನಿಕ ದಾಳಿ ನಡೆಸಿದ್ದು, ಹಲವು ಕಡೆ ಸರಣಿ ಸ್ಫೋಟಗಳು ಸಂಭವಿಸಿ ಇಡೀ ನಗರವೇ ಕಂಪಿಸಿದೆ.
ಬೆಂಗಳೂರು, ಫೆ.28-ವಿದ್ಯಾರ್ಥಿ ಜೀವನದ ಮಹತ್ವದ ಹಾಗೂ ನಿರ್ಣಾಯಕ ಘಟ್ಟವಾಗಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದಿನಿಂದ ರಾಜ್ಯಾದ್ಯಂತ ಆರಂಭಗೊಂಡಿದ್ದು, ಮಾ.17 ರವರೆಗೆ ನಡೆಯಲಿದೆ. ಮೊದಲ ದಿನವಾದ ಇಂದು ಬೆಳಿಗ್ಗೆ 10 ಗ
ಬೆಂಗಳೂರು,ಫೆ.28- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷಿ ಯೋಜನೆಯ 26ನೇ ಕಂತಿನ ತಲಾ 2000 ಹಣ ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ ಜಮೆಯಾಗಿದ್ದು, ಈವರೆಗೆ ಪ್ರತಿ ಮನೆಯ ಯಜಮಾನಿಗೆ ಒಟ್ಟು 52,000 ರೂ. ಪಾವತಿಯಾದಂತಾಗಿದೆ ಎಂದು ಗ್ಯಾ
ಬೆಂಗಳೂರು,ಫೆ.28- ಜಾರ್ಖಂಡ್ನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಕರ್ನಾಟಕದಲ್ಲೂ ಬ್ಯಾಲೆಟ್ ಬದಲಿಗೆ ಪುನಃ ಇವಿಎಂ ಬರಲಿದೆಯೇ ಎಂಬ ಲೆಕ್ಕಾಚಾರ ಶುರುವಾಗಿದೆ. ಏಕೆಂದರೆ ಇವಿಎಂ
ಬೆಂಗಳೂರು,ಫೆ.28- ರಾಜಕೀಯ ಬೆಳವಣಿಗೆಗಳಿಂದ ಹೈಕಮಾಂಡ್ ಈಗ ಇಕ್ಕಟಿಗೆ ಸಿಕ್ಕಿದ್ದು ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಅನಿವಾರ್ಯತೆ ಎದುರಾಗಿದೆ. ಮುಂದಿನ ವಾರ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಹುತೇಕ ಎಲ್ಲಾ
ಬೆಂಗಳೂರು,ಫೆ.28-ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ವಿಲ್ಲಾದಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುವುದು ಅಮೃತಹಳ್ಳಿ ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲ
ನವದೆಹಲಿ, ಫೆ. 28 (ಪಿಟಿಐ) ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷ ಉದಯ್ ಭಾನು ಚಿಬ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀ
ಬೆಂಗಳೂರು, ಫೆ.28- (ಪಿಟಿಐ) ಜಿಎಸ್ಟಿ ವಂಚನೆಯ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಜಿಎಸ್ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ)ದ ಬೆಳಗಾವಿ ವಲಯ ಘಟಕವು ಸುಮಾರು 593 ಕೋಟಿ ರೂ. ಮೌಲ್ಯದ ನಕಲಿ ಇನ್ಪುಟ್ ತೆರಿಗೆ ಕ್ರೆಡಿಟ
ಇಸ್ಲಾಮಾಬಾದ್, ಫೆ. 28 (ಪಿಟಿಐ) ಅಫ್ಘಾನ್ ತಾಲಿಬಾನ್ ಸಿಬ್ಬಂದಿ ಮತ್ತು ಅವರ ಮಿತ್ರ ಭಯೋತ್ಪಾದಕ ಗುಂಪುಗಳ ವಿರುದ್ಧ ಕಾರ್ಯಾಚರಣೆಯಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪಾಕ್ ಮಾಹಿತಿ
ಕಾನ್ಪುರ, ಫೆ. 28 (ಪಿಟಿಐ) ಉತ್ತರ ಪ್ರದೇಶದ ಕಾನ್ಪುರ ರೈಲು ನಿಲ್ದಾಣಕ್ಕೆ 36 ಗಂಟೆಗಳ ಒಳಗೆ ಎರಡನೇ ಬಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಆದರೆ, ಅಧಿಕಾರಿಗಳು ಶೋಧ ನಡೆಸಿದಾಗ ಅದು ಹುಸಿ ಕರೆ ಎನ್ನುವುದು ಪತ್ತೆಯಾಗಿದೆ. ಈ ಬೆದರಿಕ
ಬೆಂಗಳೂರು,ಫೆ.28- ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಯ ನಡುವೆಯೇ, ಅರ್ಹವಲ್ಲದ ಫಲಾನುಭವಿಗಳನ್ನು ಕೈಬಿಡುವ ಮೂಲಕ ಯೋಜನೆಗಳ ವೆಚ್ಚ ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡ
ರಾಯಚೂರು,ಫೆ.28- ಅತಿ ವೇಗವಾಗಿ ಬಂದ ಟ್ರಕ್ವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ನಗರದ ಬಸವೇಶ್ವರ ವೃತ್ತದಲ್ಲಿ ಇಂದು ನಸುಕಿನ ಜಾವ 3 ಗಂಟೆ ಸಮಯ
ನಿತ್ಯ ನೀತಿ : ಜಗತ್ತನ್ನೇ ಗೆಲ್ಲಬೇಕೆಂಬ ಇಚ್ಛೆ ನಿನಗಿದ್ದರೆ ಅದಕ್ಕೆ ಬೇಕಾದದ್ದು ಒಂದೇ ಮಾರ್ಗ. ಅದು ಬೇರೆಯವರಿಗೆ ಕೆಟ್ಟದಾಗಿ ಮಾತನಾಡದಿರುವುದು. ಪಂಚಾಂಗ : ಶನಿವಾರ, 28-02-2026ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌ
ಬೆಂಗಳೂರು,ಫೆ.27- ಕನ್ನಡ ನಾಡಿನ ಹೆಮೆಯ ಮೈಸೂರು ಸಿಲ್ಕ್ ಸಂಸ್ಥೆಯನ್ನು ಮುಚ್ಚಲು ಮುಂದಾದರೆ ಸರ್ಕಾರದ ವಿರುದ್ದ ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.
ನೋಯ್ಡಾ, ಫೆ. 27 (ಪಿಟಿಐ)- ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿ
ಬೆಂಗಳೂರು,ಫೆ.27- ರಾಜ್ಯದಲ್ಲಿ ಕೇಂದ್ರ ಸರ್ಕಾರದ ಕಾರ್ಖಾನೆಗಳು ಪ್ರಾರಂಭವಾಗಲು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕೆ.ಸಿ.ರ
ಬೆಂಗಳೂರು,ಫೆ.27- ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ 16 ಆರೋಪಿಗಳನ್ನು ಬಂಧಿಸಿ 5.24 ಕೋಟಿ ಮೌಲ್ಯದ ಡ್ರಗ್್ಸ ವಶಪಡ
ಕಾಬೂಲ್,ಫೆ.27- ಪಾಕಿಸ್ತಾನದ ಕೆಲವು ಸೇನಾನೆಲೆಗಳನ್ನು ವಶಪಡಿಸಿ ಕೊಂಡಿರುವುದಾಗಿ ಆಫ್ಘಾನಿಸ್ತಾನ ಮಿಲಿಟರಿ ತಿಳಿಸಿದೆ. ಇತ್ತೀಚೆಗೆ ಆಫ್ಘಾನಿಸ್ತಾನದ ಮೇಲೆ ಪಾಕ್ ನಡೆಸಿದ ದಾಳಿಗೆ ಇದು ಪ್ರತೀಕಾರದ ದಾಳಿಯಾಗಿದೆ ಎಂದು ಅದು
ಬೆಂಗಳೂರು,ಫೆ.27- ಧಾರವಾಡ ಬಿಜೆಪಿ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹಲವು ತಿಂಗಳ ಜೈಲು ವಾಸದ ಬಳಿಕ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿನ
ನವದೆಹಲಿ, ಫೆ.27- ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ತಡೆಹಿಡಿದಿದೆ.
ನವದೆಹಲಿ, ಫೆ. 27 (ಪಿಟಿಐ)- ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು ಮತ್ತು ಮಾತೃಭೂಮಿಗಾಗಿ ಅವರ ತ್ಯಾಗವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ
ಬೆಂಗಳೂರು, ಫೆ.27-ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಶ್ಚಿಮ ನಗರ ಪಾಲಿಕೆ ವತಿಯಿಂದ ಆಮೆಗತಿಯಲ್ಲಿ ನಡೆಯುತ್ತಿರುವ ವೈಟ್ಟಾಪಿಂಗ್ ಕಾಮಗಾರಿಯಿಂದ ರಾಜಾಜಿನಗರ ಮತ್ತು ಸುತ್ತಮುತ್ತಲ ಬಡಾವಣೆಯ ನಾಗರಿಕರು ನರಕಯಾ
ನವದೆಹಲಿ, ಫೆ.27- ಮದ್ಯ ಮಾರಾಟ ಭ್ರಷ್ಟಾಚಾರ ಪ್ರಕರಣದಿಂದ ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಆರೋಪ ಮುಕ್ತರಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಮದ್ಯ ಮಾರಾಟ ಮಾಡಲು ಹೊಸ ನ
ಬಿಜ್ನೋರ್, ಫೆ. 27 (ಪಿಟಿಐ) ಜೀವಾವಧಿ ಶಿಕ್ಷೆ ವಿಧಿಸಿದ ಕೂಡಲೇ ಇಬ್ಬರು ವ್ಯಕ್ತಿಗಳು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳೆದ ಮೇ 19, 2024 ರಂದು ಕಾರು ಡಿಕ್ಕಿ ಹೊಡೆದ ಪುಖ್ರಾಜ್
ಬೆಂಗಳೂರು, ಫೆ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ಗೆ ಹೊಸ ರೂಪ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಗ್ರೇಟರ್ ಪ್ಲಾನ್ ಮಾಡಿದೆ. ಗುಣಮಟ್ಟದ ಆಹಾರ ಮತ್ತು ಸೇವೆಯಲ್ಲಿ ಕೆಲವು ಕ
ಬೆಂಗಳೂರು,ಫೆ.27- ಮುಖ್ಯಮಂತ್ರಿ ಸ್ಥಾನದ ಕುರ್ಚಿ ಕದನ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಬಣ, ಡಿಸಿಎಂ ಡಿಕೆಶಿ ಬಣದ ಔತಣಕೂಟಗಳು, ವಿದೇಶ ಪ್ರವಾಸ, ರೆಸಾರ್ಟ್ ರಾಜಕೀಯ ಮೇಲಾಟಗಳು, ಪರಸ್ಪರ ಹೇಳಿಕ
ಜೈಪುರ, ಫೆ. 27 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿ ಪ್ರಚಂಡ್ ಲಘು ಯುದ್ಧ ಹೆಲಿಕಾಪ್ಟರ್ನಲ್ಲಿ ಸಹ-ಪೈಲಟ್ ಆಗಿ ಹಾರಾಟ ನಡೆಸಿದರು. ಜೈಸಲ್ಮೇರ
ಬೆಂಗಳೂರು,ಫೆ.27- ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಾಳೆಯಿಂದ ರಾಜ್ಯಾದ್ಯಂತ ಮಾ.17 ರವರೆಗೆ ನಡೆಯಲಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ
ಬೆಂಗಳೂರು,ಫೆ.27- ಇದೇ ಸೆಪ್ಟೆಂಬರ್ 4 ರಿಂದ 6, ರವರೆಗೆ ಅಮೆರಿಕದ ಫಿಲಡೆಲ್ಫಿಯಾ ನಗರದಲ್ಲಿ ಅಕ್ಕ ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಅಮೆರಿಕದ ಕನ್ನಡಿಗರ ಅತೀ ದೊಡ್ಡ ಸಂಘಟನೆಯಾದ ಅಕ್ಕ ಸಂಸ್ಥೆ ಕಳೆದ 25
ಚಿತ್ರದುರ್ಗ,ಫೆ.27- ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಚಳ್ಳಕೆರೆ ತಾಲ್ಲೂಕು ಹಿರೇಹಳ್ಳಿ ಟೋಲ್ ಬಳಿ ನಡೆದಿದೆ.
ನಿತ್ಯ ನೀತಿ : ಗೆದ್ದವರು ಮಾತ್ರ ಪಾಠ ಹೇಳುವುದಿಲ್ಲ , ಸೋತವರು ಅದಕ್ಕಿಂತಲೂ ಚೆಂದದ ಪಾಠ ಹೇಳುತ್ತಾರೆ. ಅನುಭವವೇ ನಮ ಗುರು. -ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪಂಚಾಂಗ : ಶುಕ್ರವಾರ, 27-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ /
ಹುಬ್ಬಳ್ಳಿ,ಫೆ.26- ರಣಜಿ ಫೈನಲ್ನಲ್ಲಿ ಡಿಚ್ಚಿ ಹೊಡೆದ ಜಮು ಕಾಶೀರ ತಂಡದ ನಾಯಕನ ಮೇಲೆ ಕ್ರಮ ಕೈಗೊಂಡಿದ್ದು, ಕಾಶೀರ ತಂಡದ ನಾಯಕ ಪರಾಸ್ ಡೋಗ್ರಾಗೆ ದಂಡ ವಿಧಿಸಲಾಗಿದೆ. ಎರಡನೇ ದಿನ ಸಂಭಾವನೆಯಿಂದ ಶೇ.50ರಷ್ಟು ಕಟ್ ಮಾಡಿದ್ದು,
ಬೆಂಗಳೂರು,ಫೆ.26- ಹಣದ ವಿಚಾರವಾಗಿ ಮನಸ್ತಾಪಗೊಂಡು ಚಲನಚಿತ್ರ ನಿರ್ದೇಶಕರೊಬ್ಬರನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿ ಹಣ ಆಭರಣ ದೋಚಿದ್ದ ಕಿರುತೆರೆ ನಟಿ ಸೇರಿದಂತೆ 11 ಮಂದಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು,ಫೆ.26- ತಮ ಮನೆಗಳಲ್ಲಿ ಬಾಡಿಗೆಗೆ ವಾಸವಿರುವ ವಿದೇಶೀಯರ ಬಗ್ಗೆ ಯಾವುದೇ ಅನುಮಾನ ವಿದ್ದಲ್ಲಿ ಮಾಲೀಕರು ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಮನವ
ಬೆಂಗಳೂರು,ಫೆ.26- ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿರುವ ಪೊಲೀಸರು ನಿನ್ನೆ ಒಂದೇ ದಿನ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದೇಶಿಗರನ್ನು ವಿಚಾರಣೆ ನಡೆಸಿದ್ದಾರೆ. ಪ
ಬೆಂಗಳೂರು,ಫೆ.26-ರೌಡಿ, ಬೇಕರಿ ಮಾಲೀಕನನ್ನು ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನ ಬಂದಂತೆ ಹಲ್ಲೆ ನಡೆಸಿ ಆತನ ಮನೆ ಮುಂದೆ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್
ಬೆಂಗಳೂರು,ಫೆ.26- ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ಮೇಲೆ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದ್ದರೂ ಕಿಡಿಗೇಡಿಗಳು ಮತ್ತೆ ದ್ವಿತೀಯ ಪಿಯುಸಿಪತ
ಬೆಂಗಳೂರು, ಫೆ.26- ನವಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಫೈನಲೀ ವಿರೋಶಿ ಜೋಡಿ ಮದುವೆಯಾಗಿ ಅಭಿಮಾನಿಗಳಿಗೆ ಫುಲ್ ಖುಷಿ ನೀಡಿದೆ. ಬಹಳ ವರ್ಷಗಳಿಂದ ಲವ್ನಲ್ಲಿ ಬಿದ್ದಿದ್ದ ರಶಿಕಾ ಮಂದಣ್ಣ ಹಾಗೂ ವಿಜಯ್
ಬೆಂಗಳೂರು,ಫೆ.26- ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಭೇಟಿಯಾ ಗಲು ದೆಹಲಿಗೂ
ಟೆಲ್ಅವೀವ್, ಫೆ.26- ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಜೊತೆ ರಕ್ಷಣಾ, ವ್ಯಾಪಾರ ಮತ್ತು ಭಯೋತ್ಪಾದನಾ ನಿಗ್ರಹ ಸಂಬಂಧಗಳನ್ನು ಬಲಪಡಿಸುವುದಾಗಿ ಘೋಷಿಸಿದ್ದಾರೆ. ಈ ಒಪ್ಪಂದ ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಸಂಬಂಧಗ
ಬೆಂಗಳೂರು,ಫೆ.26- ಗ್ಯಾರಂಟಿಗಳ ಬಗ್ಗೆ ಜನರಲ್ಲಿ ಗೊಂದಲ ಮೂಡಿಸದೆ ಸರ್ಕಾರ ಒಂದು ಸ್ಪಷ್ಟ ನಿರ್ಧಾರ ತಿಳಿಸಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು ಆಗ್ರಹಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವ
ನವದೆಹಲಿ, ಫೆ.26- (ಪಿಟಿಐ) ಕಳೆದ ವರ್ಷ ಮಾರ್ಚ್ನಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಿಂದ ಸುಟ್ಟುಹೋದ ನಗದು ಹಣ ವಶಪಡಿಸಿಕೊಳ್ಳಲಾದ ನಂತರ, ಅವರನ್ನು ಪದಚ್ಯುತಗೊಳಿಸಲು ಕಾರಣಗಳನ್ನು ತನಿಖೆ ಮಾಡಲು ರಚಿಸಲಾಗಿದ್ದ ಮ
ನವದೆಹಲಿ, ಫೆ. 26 (ಪಿಟಿಐ) ಎಂಟನೇ ತರಗತಿಯ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ನ ಕೋಪವನ್ನು ಎದುರಿಸಿದ ನಂತರ ಎನ್ಸಿಇಆರ್ಟಿ ಅನುಚಿತ ವಿಷಯಕ್ಕಾಗಿ ಕ್ಷಮೆಯಾಚ

23 C