SENSEX
NIFTY
GOLD
USD/INR

Weather

21    C
... ...View News by News Source
ಹಾಸನಾಂಬೆ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ, 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿ ದರ್ಶನ

ಹಾಸನ,ಅ.23- ವರ್ಷಕ್ಕೊಮೆ ದರ್ಶನ ಕರುಣಿಸುವ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ.ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಇಂದು ಜಿಲ್ಲಾಧಿಕಾರಿಗಳು, ಜನಪ್ರತಿನಿಧ

23 Oct 2025 4:14 pm
ನಾಳೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

ಬೆಳ್ತಂಗಡಿ,ಅ.23- ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿ

23 Oct 2025 4:12 pm
ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಪತ್ತೆ-ಹತ್ಯೆ ಜಾಲ ಪತ್ತೆ, ಅಧಿಕಾರಿಗಳ ದಾಳಿ

ಬೆಂಗಳೂರು, ಅ.23- ಕಟ್ಟುನಿಟ್ಟಿನ ನಿಯಮಗಳು ಹಾಗೂ ಜಾಗೃತಿಯ ಹೊರತಾಗಿಯೂ ರಾಜ್ಯದಲ್ಲಿ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ವರದಿಯಾಗುತ್ತಲೇ ಇವೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ರಹಸ

23 Oct 2025 4:10 pm
ಕಾಂಗ್ರೆಸ್‌‍ನಲ್ಲಿ ನಾಯಕತ್ವ ಕೊರತೆ ಇಲ್ಲ : ಎಂ.ಬಿ.ಪಾಟೀಲ್‌

ಬೆಂಗಳೂರು, ಅ.23- ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌‍ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸ

23 Oct 2025 4:06 pm
ಬೆಂಗಳೂರಲ್ಲಿ ಟೆರೇಸ್‌‍ನಿಂದ ಬಿದ್ದು ಯುವಕ ಸಾವು

ಬೆಂಗಳೂರು,ಅ.23– ಮನೆಯೊಂದರ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕೆಜಿ ಹಳ್ಳಿ ಪೊಲೀಸ್‌‍ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ.ಮುಸ್ಲಿಂ ಕಾಲೋನಿ ನಿವಾಸಿ ಅಹಮದ್‌ (25) ಮೃತಪಟ್ಟ ಯುವಕ. ನಿನ್ನೆ

23 Oct 2025 4:04 pm
ಸಿಬ್ಬಂದಿ ಮತ್ತು ಕುಟುಂಬದೊಂದಿಗೆ ದೀಪಾವಳಿ ಆಚರಿಸಿದ ಬೆಂಗಳೂರು ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌

ಬೆಂಗಳೂರು,ಅ.23-ದೀಪಾವಳಿ ಹಬ್ಬದ ಪ್ರಯುಕ್ತ ನಗರದಲ್ಲಿ ನಾವು ವಿನೂತನ ಕಾರ್ಯಕ್ರಮವನ್ನು ಹಮಿಕೊಂಡಿದ್ದು,ಹಿರಿಯ ಅಧಿಕಾರಿಗಳು ವಸತಿ ಗೃಹದಲ್ಲಿ ಸಿಬ್ಬಂದಿ ಕುಟುಂಬದವರೊಂದಿಗೆ ದೀಪಾವಳಿ ಆಚರಿಸಿರುವುದಕ್ಕೆ ಉತ್ತಮ ಪ್ರಶಂಸೆ ವ್

23 Oct 2025 4:03 pm
ಬೆಂಗಳೂರಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ, ಮೂವರು ಆರೋಪಿಗಳ ಸೆರೆ

ಬೆಂಗಳೂರು,ಅ.23-ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಮೂವರನ್ನು ಕೆಲವೇ ಗಂಟೆಗಳಲ್ಲಿ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗಂಗೊಂಡನಹಳ್ಳಿಯ ಸುತ್ತಮುತ್ತಲಿನ ನಿವಾಸಿಗಳಾ

23 Oct 2025 3:58 pm
ಮಹಾಘಟಬಂಧನ್‌ ಬ್ಯಾನರ್‌ನಲ್ಲಿ ರಾಹುಲ್‌ ಪೋಟೋ ಮಿಸ್ಸಿಂಗ್

ಪಾಟ್ನಾ, ಅ. 23 (ಪಿಟಿಐ)- ಇಂದು ಪಾಟ್ನಾದಲ್ಲಿ ನಡೆದ ಬಹುನಿರೀಕ್ಷಿತ ಮಹಾಘಟಬಂಧನದ ಜಂಟಿ ಪತ್ರಿಕಾಗೋಷ್ಠಿಯ ಸ್ಥಳದಲ್ಲಿದ್ದ ಬ್ಯಾನರ್‌ನಲ್ಲಿ ಭಾರತದ ಪ್ರಮುಖ ನಾಯಕರ ಛಾಯಾಚಿತ್ರಗಳು ಕಾಣೆಯಾಗಿರುವುದು ವಿವಾದಕ್ಕೆ ಗುರಿಯಾಗಿದೆ.

23 Oct 2025 3:56 pm
ಬೆಂಗಳೂರಲ್ಲಿ ಪಟಾಕಿ ಸಿಡಿತದಲ್ಲಿ 130 ಮಂದಿಗೆ ಗಾಯ

ಬೆಂಗಳೂರು, ಅ.23- ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯಿಂದ ಸುಮಾರು 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಪಟಾಕಿ ಸಿಡಿಸುವಾಗ ಗಾಯಗೊಂಡು ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಪ

23 Oct 2025 3:54 pm
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಚಳಿ ಬಿಡಿಸಿದ ಭಾರತ

ವಿಶ್ವಸಂಸ್ಥೆ, ಅ.23– ಸ್ವಾತಂತ್ರ್ಯ ಹೋರಾಟದ ಸೋಗಿನಲ್ಲಿ ತನ್ನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕಾನೂನು ಬದ್ಧಗೊಳಿಸಲು ಮತ್ತು ತನ್ನ ಭಯೋತ್ಪಾದಕ ದಳಗಳನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಹಣೆಪಟ್ಟಿ ಕಟ್ಟಲು ಪ್ರಯತ್ನಿಸ

23 Oct 2025 3:52 pm
ನಾಯಕತ್ವ ಬದಲಾವಣೆ ಇಲ್ಲ : ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು, ಅ.23- ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾರಿಯಲ್ಲೇ ಸೈದ್ಧಾಂತಿಕವಾಗಿ ಮುಂದುವರೆಯುತ್ತಾರೆ. ಆದರೆ ಎಲ್ಲಿಯೂ ಅವರನ್ನು ಅಧಿಕಾರದ ಉತ್ತರಾಧಿಕಾರಿಯೆಂದು ಡಾ. ಯತೀಂದ್ರ

23 Oct 2025 3:50 pm
ಸದ್ಯದಲ್ಲೇ ಜೆಡಿಎಸ್‌‍-ಬಿಜೆಪಿ ಸಮನ್ವಯ ಸಮಿತಿ ರಚನೆ : ಹೆಚ್ಡಿಕೆ

ಬೆಂಗಳೂರು, ಅ.23- ಬಿಜೆಪಿ-ಜೆಡಿಎಸ್‌‍ ಸಮನ್ವಯ ಸಮಿತಿ ರಚನೆ ಬಗ್ಗೆ ಸದ್ಯದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದ

23 Oct 2025 3:49 pm
ಕಾಂಗ್ರೆಸ್‌ನಲ್ಲಿ ಮತ್ತೆ ತಾರಕಕ್ಕೇರಿದ ಸಿಎಂ ಕುರ್ಚಿ ಕುಸ್ತಿ

ಬೆಂಗಳೂರು, ಅ.23- ಮುಂದಿನ 2028ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತಾವು ಆಕಾಂಕ್ಷಿ ಎಂದು ಪುನರುಚ್ಚರಿಸುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.ಸಿಎಂ ಸಿದ್ದರಾಮಯ್ಯ ಪುತ್ರ

23 Oct 2025 3:46 pm
ಆಸಿಯಾನ್‌ ಶೃಂಗಕ್ಕೆ ಮೋದಿ ಗೈರು, ವರ್ಚುವಲ್‌ ಭಾಷಣ

ನವದೆಹಲಿ, ಅ. 23 (ಪಿಟಿಐ)– ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್‌‍-ಭಾರತ ಶೃಂಗಸಭೆಯಲ್ಲಿ ವರ್ಚು ವಲ್‌ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ

23 Oct 2025 3:44 pm
ಸಿಎಂ ಸಿದ್ದರಾಮಯ್ಯನವರಿಗೆ ಅಮವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ಲ : ತೇಜಸ್ವಿ ಸೂರ್ಯ

ಬೆಂಗಳೂರು, ಅ.23-ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಮವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ಲ. ಅಮವಾಸ್ಯೆ ಇರುವ ದಿನ ಸಹ ಸೂರ್ಯ ಇರುತ್ತಾನೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ

23 Oct 2025 1:55 pm
ಬೆಂಗಳೂರು : ಹಣ ಕೊಡದಿದ್ದಕ್ಕೆ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಬೆಂಗಳೂರು,ಅ.23-ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಅಂಗಡಿ ಮುಂಭಾಗ ಮಲಗಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮೆಕ್ಯಾನಿಕ್‌ನನ್ನು ಸಿಸಿ ಕ್ಯಾಮೆರಾ ಸಹಾಯದಿಂದ ಕೃತ್ಯ ನಡೆದ ಕೆಲವೇ ಗಂ

23 Oct 2025 1:50 pm
ಭಾರತೀಯ ಮೂಲದ ಇತಿಹಾಸಕಾರನಿಗೆ ಬ್ರಿಟಿಷ್‌ ಅಕಾಡಮಿ ಪ್ರಶಸ್ತಿ

ಲಂಡನ್‌, ಅ. 23 (ಪಿಟಿಐ) ಭಾರತೀಯ ಮೂಲದ ಇತಿಹಾಸಕಾರ ಸುನಿಲ್‌ ಅಮೃತ್‌ ಅವರ ದಿ ಬರ್ನಿಂಗ್‌ ಅರ್ಥ್‌: ಆನ್‌ ಎನ್ವಿರಾನ್ಮೆಂಟಲ್‌ ಹಿಸ್ಟರಿ ಆಫ್‌ ದಿ ಲಾಸ್ಟ್‌ 500 ಇಯರ್ಸ್‌ ಪುಸ್ತಕವೂ ಈ ವರ್ಷದ ಬ್ರಿಟಿಷ್‌ ಅಕಾಡೆಮಿ ಪುಸ್ತಕ ಪ್ರಶಸ್ತ

23 Oct 2025 1:18 pm
ಬಿಹಾರ : ಹಳಿ ದಾಟುವಾಗ ರೈಲು ಹರಿದು ನಾಲ್ವರ ದುರ್ಮರಣ

ಬೇಗುಸರಾಯ್‌, ಅ. 23 (ಪಿಟಿಐ) : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಂ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಬಿಹಾರದ ಬೇಗುಸರೈ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ

23 Oct 2025 1:16 pm
ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ, ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌​

ಬೆಂಗಳೂರು, ಅ.23- ಈಶಾನ್ಯ ಹಿಂಗಾರು ಕ್ರಿಯಾಶೀಲವಾಗಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯ

23 Oct 2025 11:28 am
ಚಿನ್ನ ನಾಪತ್ತೆ ಪ್ರಕರಣ : ಶಬರಿಮಲೆ ಮಾಜಿ ಆಡಳಿತಾಧಿಕಾರಿ ಎಸ್‌‍ಐಟಿ ವಶಕ್ಕೆ

ಪತ್ತನಂತಿಟ್ಟ, ಅ. 23 (ಪಿಟಿಐ) ಶಬರಿಮಲೆ ದೇವಸ್ಥಾನದಿಂದ ಕಾಣೆಯಾದ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಇಂದು ಮಾಜಿ ಆಡಳಿತ ಅಧಿಕಾರಿ ಬಿ ಮುರಾರಿ ಬಾಬು ಅವರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು

23 Oct 2025 11:25 am
ವರ್ಷಾಂತ್ಯಕ್ಕೆ ರಷ್ಯಾ ತೈಲು ಖರೀದಿ ನಿಲ್ಲಿಸಲಿದೆ ಭಾರತ ; ಟ್ರಂಪ್‌

ವಾಷಿಂಗ್ಟನ್‌, ಅ. 23 (ಪಿಟಿಐ) ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಒಪ್ಪಿಕೊಂಡಿದೆ ಮತ್ತು ವರ್ಷದ ಅಂತ್ಯದ ವೇಳೆಗೆ ಅವುಗಳನ್ನು ಬಹುತೇಕ ಶೂನ್ಯಕ್ಕೆ ತರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಮ್ಮ ಹ

23 Oct 2025 11:23 am
ಸೌದಿ ಅರೇಬಿಯಾದ ಹೊಸ ಗ್ರ್ಯಾಂಡ್‌ ಮುಫ್ತಿಯಾಗಿ ಶೇಖ್‌ ಸಲೇಹ್‌ ನೇಮಕ

ದುಬೈ, ಅ. 23 (ಎಪಿ) ಸೌದಿ ಅರೇಬಿಯಾ ತಡರಾತ್ರಿ ದೇಶದ ಹೊಸ ಗ್ರ್ಯಾಂಡ್‌ ಮುಫ್ತಿ, ರಾಜ್ಯದ ಉನ್ನತ ಧಾರ್ಮಿಕ ವಿದ್ವಾಂಸರಾಗಿ ಶೇಖ್‌ ಸಲೇಹ್‌ ಬಿನ್‌ ಫೌಜಾನ್‌ ಅಲ್‌‍-ಫೌಜಾನ್‌ (90) ಅವರನ್ನು ನೇಮಿಸಲಾಗಿದೆ. ಕ್ರೌನ್‌ ಪ್ರಿನ್ಸ್ ಮೊಹಮ್ಮ

23 Oct 2025 11:21 am
ಪೊಲೀಸ್‌‍ ಕಸ್ಟಡಿಯಲ್ಲಿದ್ದಾಗಲೇ ಕೊಳಕ್ಕೆ ಹಾರಿ ಪ್ರಾಣ ಕಳೆದುಕೊಂಡ ಅತ್ಯಾಚಾರಿ

ಹೈದರಾಬಾದ್‌, ಅ. 23 (ಪಿಟಿಐ) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ 62 ವರ್ಷದ ಆರೋಪಿ ಪೊಲೀಸ್‌‍ ಕಸ್ಟಡಿಯಲ್ಲಿದ್ದಾಗಲೇ ಕೊಳಕ್ಕೆ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.ಕಾಕಿನಾಡ ಜಿಲ್ಲೆಯಲ್ಲಿ 13 ವರ್ಷದ ಸರ್ಕಾರಿ ಶಾಲಾ

23 Oct 2025 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-10-2025)

ನಿತ್ಯ ನೀತಿ : ಕೆಲಸಕ್ಕೆ ಬಾರದ ಮಾತುಗಳು, ಕೆಲಸಕ್ಕೆ ಬಾರದ ವಸ್ತುಗಳು, ಕೆಲಸಕ್ಕೆ ಬಾರದ ಜನಗಳಿಂದ ದೂರವಿದ್ದರೆ ಮನಸ್ಸಿಗೆ ನೆಮ್ಮದಿ ತಾನಾಗೆ ಸಿಗುತ್ತದೆ. – ಗೌತಮ ಬುದ್ಧ ಪಂಚಾಂಗ : 22-10-2025, ಬುಧವಾರಶೋಭಕೃತ್‌ನಾಮ ಸಂವತ್ಸರ / ದಕ್ಷಿ

22 Oct 2025 6:02 am
4 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 500ಕಿಮೀ ರಸ್ತೆಗೆ ವೈಟ್‌ ಟಾಪಿಂಗ್‌ : ಡಿಕೆಶಿ

ಬೆಂಗಳೂರು, ಅ.21– ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ 500 ಕಿ.ಮೀ. ರಸ್ತೆಯನ್ನು ವೈಟ್‌ ಟಾಪಿಂಗ್‌ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು, ಗಾಂಧಿನಗರ ವಿಧಾ

21 Oct 2025 3:21 pm
ದೀಪಾವಳಿ ಜಾತ್ರೆ : ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ಹನೂರು,ಅ.21- ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ಪಾಲ್ಗೊಂಡು ಶ್ರೀ ಸ್ವಾಮಿ ಮಾದಪ್ಪನ

21 Oct 2025 3:19 pm
1100 ಟನ್‌ ಕೆಎಂಎಫ್‌ ಸಿಹಿ ಉತ್ಪನ್ನಗಳ ದಾಖಲೆ ಮಾರಾಟ

ಬೆಂಗಳೂರು, ಅ.21- ಕೆಎಂಎಫ್‌ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್‌ ಟನ್‌ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂ

21 Oct 2025 3:17 pm
ಒಂದು ವಾರದೊಳಗೆ ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚಲು ಸಿಎಂ ಸೂಚನೆ

ಬೆಂಗಳೂರು, ಅ.21- ಬೆಂಗಳೂರಿನ ರಸ್ತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್‌ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿನಗರ ವಿಧಾನಸಭಾ ಕ್ಷೆ

21 Oct 2025 3:16 pm
ತಿರುಮಲ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಸಭೆ, ಶೀಘ್ರ ಕಾಮಗಾರಿ ಮುಗಿಸಲು ಸೂಚನೆ

ಬೆಂಗಳೂರು, ಅ.21– ವಿಧಾನ ಪರಿಷತ್‌ ನ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಟಿ.ಎ.ಶರವಣ ಹಾಗೂ ಸಮಿತಿ ಸದಸ್ಯರು ತಿರುಪತಿ ತಿರುಮಲಕ್ಕೆ ಭೇಟಿ ನೀಡಿದರು. ಕರ್ನಾಟಕ ಸರ್ಕಾರದಿಂದ ತಿರುಮಲ ಬೆಟ್ಟದ ಮೇಲೆ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮ

21 Oct 2025 3:10 pm
ಬೆಂಗಳೂರು : ಸಹ ಜೀವನ ನಡೆಸುತ್ತಿದ್ದ ಜೋಡಿ ಆತ್ಮಹತ್ಯೆಗೆ ಶರಣು

ಬೆಂಗಳೂರು, ಆ.21- ಖಾಸಗಿ ಕಂಪನಿಯೊಂದರಲ್ಲಿ ಹೌಸ್‌‍ ಕೀಪಿಂಗ್‌ ಕೆಲಸ ಮಾಡುತ್ತ ಸಹಜೀವನ ನಡೆಸುತ್ತಿದ್ದ ಯುವಕ ಮತ್ತು ಯುವತಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದ

21 Oct 2025 3:08 pm
ನಂದಿನಿ ಹಾಲಿನ ದರ ಹೆಚ್ಚಳ ಇಲ್ಲ : ಸಚಿವ ಕೆ.ವೆಂಕಟೇಶ್‌

ಬೆಂಗಳೂರು, ಅ.21- ರಾಜ್ಯದಲ್ಲಿ ಜೂನ್‌ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.ಸುದ್ದಿ

21 Oct 2025 3:04 pm
ಮುಂಬೈನ ಬಹುಮಹಡಿ ವಸತಿ ಕಟ್ಟಡಕ್ಕೆ ಬೆಂಕಿ ಬಿದ್ದು ನಾಲ್ವರು ಸಾವು

ಮುಂಬೈ, ಅ.21- ಕಳೆದ ರಾತ್ರಿ ನವಿ ಮುಂಬೈನ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ವಾಶಿ ಪ್ರದೇಶದ ಸೆಕ್ಟರ್‌-14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್ ನ 10ನ

21 Oct 2025 3:02 pm
ದೀಪಾವಳಿಯಂದು ದೇಶವಾಸಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ,ಅ.21- ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯಂದು ದೇಶದ ನಾಗರಿಕರಿಗೆ ಪತ್ರ ಬರೆದಿದ್ದು, ಆಪರೇಷನ್‌ ಸಿಂಧೂರ್‌ ಮತ್ತು ನಕ್ಸಲಿಸಂ ವಿರುದ್ಧದ ಹೋರಾಟದ ಯಶಸ್ಸು ಕಂಡಿದೆ. ಜಗತ್ತು ಬಿಕ್ಕಟ್ಟಿನಿಂದ ಸುತ್ತುವರಿದಿರುವ ಸ

21 Oct 2025 12:54 pm
ಬಿಹಾರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ RJD ಅಭ್ಯರ್ಥಿ ಅರೆಸ್ಟ್

ಸಸಾರಂ,ಅ.21- ಬಿಹಾರದ ಸಸಾರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಕೂಡಲೇ ಆರ್ಜೆಡಿ ಅಭ್ಯರ್ಥಿ ಸತೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತೇಂದ್ರ ವಿರುದ್ಧ ಜಾಮೀನು ರಹಿತ

21 Oct 2025 12:52 pm
ಪೊಲೀಸ್‌‍ ಸಿಬ್ಬಂದಿಯ ದೃಢವಾದ ಸಮರ್ಪಣೆಯನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ,ಅ.21-ದೃಢವಾದ ಸಮರ್ಪಣೆ ರಾಷ್ಟ್ರ ಮತ್ತು ಅದರ ಜನರನ್ನು ಸುರಕ್ಷಿತವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್‌‍ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ್ದಾರೆ. ಪೊಲೀಸ್‌‍ ಸ್ಮರಣಾರ್ಥ ದಿನದಂದು, ನಾವು

21 Oct 2025 12:49 pm
ಬಿಹಾರ ಚುನಾವಣೆಗೆ ಕಾಂಗ್ರೆಸ್‌‍ ಸರ್ಕಾರ ಹಣ ನೀಡುತ್ತಿದೆ ಬಿಜೆಪಿಯವರು ಸುಳ್ಳುಹೇಳುತ್ತಿದ್ದಾರೆ : ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು, ಅ.21- ಬಿಹಾರ ಚುನಾವಣೆಗೆ ಕಾಂಗ್ರೆಸ್‌‍ ಸರ್ಕಾರ ಹಣ ನೀಡುತ್ತಿದೆ ಎಂಬ ಬಿಜೆಪಿಯವರ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ. ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ? ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.

21 Oct 2025 12:45 pm
ಡಿಸಿಎಂ ಡಿಕೆಶಿ ಭೇಟಿ ಮಾಡಿದ ಉದ್ಯಮಿ ಕಿರಣ್‌ ಮಜುಂದಾರ್‌ ಷಾ

ಬೆಂಗಳೂರು, ಅ.21- ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಟೀಕೆ ಮಾಡಿ ವಿರೋಧ ಪಕ್ಷಗಳಿಗೆ ಅಸ್ತ್ರ ಒದಗಿಸಿದ್ದ ಉದ್ಯಮಿ ಕಿರಣ್‌ ಮಜುಂದಾರ್‌ ಷಾ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮು

21 Oct 2025 12:08 pm
ಬೆಂಗಳೂರಿನಲ್ಲಿ ಪಟಾಕಿ ಸಿಡಿದು 20 ಮಂದಿಗೆ ಗಾಯ

ಬೆಂಗಳೂರು, ಅ.21-ದೀಪಾವಳಿ ಹಬ್ಬದ ಸಂಭ್ರದಲ್ಲಿ ಪಟಾಕಿ ಸಿಡಿಸುವಾಗ ನಗರದಲ್ಲಿ 20 ಮಂದಿ ಗಾಯಗೊಂಡಿದ್ದಾರೆ.ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು 13 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ನಿನ

21 Oct 2025 11:39 am
ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ರೂ. ವಂಚನೆ

ಮೈಸೂರು,ಅ.21-ಉದ್ಯಮಿಯೊಬ್ಬರು ತೆಂಗಿನಕಾಯಿ ವ್ಯಾಪಾರಿಯೊಬ್ಬರಿಗೆ 49,47,401ರೂ ವಂಚಿಸಿರುವ ಘಟನೆ ಮಂಡಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೆನ್ನೈನ ಇಂಪೋರ್ಟ್‌ ಅಂಡ್‌ ಎಕ್ಸ್ಪೋರ್ಟ್‌ ಉದ್ಯಮಿ ಶ್ರೀವತ್ಸ ನ್‌ ಮೈಸೂರ

21 Oct 2025 11:25 am
ಹಾಸನಾಂಬೆ ಸಾರ್ವಜನಿಕರ ದರ್ಶನೋತ್ಸವಕ್ಕೆ ನಾಳೆ ತೆರೆ

ಹಾಸನ,ಅ.21-ವರ್ಷಕ್ಕೊಮೆ ದರ್ಶನ ಭಾಗ್ಯ ನೀಡುವ ಶಕ್ತಿ ದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಇಂದು ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿ ಮುಖವಾಗಿದೆ. ಕಳೆದ 12 ದಿನಗಳಿಂದ ದೇವಿಯ ದರ್ಶನಕ್

21 Oct 2025 11:22 am
ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು

ಕೋಲಾರ, ಆ.21- ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್‌ (40) ಮೃತ ಆಟೋ ಚಾಲಕ. ಈತ ಮೂಲತಃ ಬ

21 Oct 2025 11:18 am
ಅನೈತಿಕ ಪೊಲೀಸ್‌‍ಗಿರಿಗೆ ರಾಜ್ಯದಲ್ಲಿ ಕಡಿವಾಣ ಹಾಕಿದ ಪೊಲೀಸರಿಗೆ ಸಿಎಂ ಮೆಚ್ಚುಗೆ

ಬೆಂಗಳೂರು, ಅ.21- ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌‍ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್‌‍ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ

21 Oct 2025 11:09 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-10-2025)

ನಿತ್ಯ ನೀತಿ : ಇನ್ನೊಬ್ಬರ ಮುಖದಲ್ಲಿ ನಗು ತರಿಸುವುದೇ ಬದುಕಿನ ಅತಿ ದೊಡ್ಡ ಸಾಧನೆ..!! ಪಂಚಾಂಗ : ಮಂಗಳವಾರ, 21-10-2025ಶೋಭಕೃತ್‌ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಶರದ್‌ / ಮಾಸ:ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ:

21 Oct 2025 6:02 am
ಕೇವಲ 4 ನಿಮಿಷದಲ್ಲಿ ನೆಪೋಲಿಯನ್‌ ಕಿರೀಟದ ಆಭರಣಗಳನ್ನು ಕದ್ದ ಕಳ್ಳನ ಕೈಚಳಕಕ್ಕೆ ಫಿದಾ ಆದ ಸಚಿವೆ..!

ಪ್ಯಾರಿಸ್‌‍,ಅ.20-ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಇಲ್ಲಿನ ವಸ್ತುಸಂಗ್ರಹಾಲಯದ ಒಳಗೆ ಕಿಟಕಿಯ ಮೂಲಕ ಒಳಬಂದು ಕಳ್ಳ ನೆಪೋಲಿಯನ್‌ ಶಿಲೆಯ ಕಿರೀಟದ ಆಭರಣವನ್ನುಕೇವಲ 4 ನಿಮಿಷದೊಳಗೆ ಕದ್ದು ಪರಾರಿಯಾಗಿದ್ದಾನೆ. ಮೂಸಿಯಂನ ಲೌವ್ರೆ

20 Oct 2025 4:07 pm
ಓಲಾ ಕಂಪನಿ ನೌಕರ ಆತಹತ್ಯೆ ಪ್ರಕರಣ : ಕಂಪನಿ ಸಿಇಓ, ಹಿರಿಯ ಅಧಿಕಾರಿ ವಿರುದ್ಧ ಎಫ್‌ಐಆರ್‌

ಬೆಂಗಳೂರು,ಅ.20-ಓಲಾ ಕಂಪನಿ ನೌಕರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಬ್ರಹಣ್ಯಪುರ ಪೊಲೀಸ್‌‍ ಠಾಣೆಯಲ್ಲಿ ಕಂಪನಿ ಸಿಇಓ ಹಾಗೂ ಹಿರಿಯ ಅಧಿಕಾರಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಿಇಓ ಭವೇಶ್‌, ಹಿರಿಯ ಅ

20 Oct 2025 3:34 pm
ದೀಪಾವಳಿ ಮೊದಲ ದಿನವೇ ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ

ನವದೆಹಲಿ, ಅ.20- ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ.ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ ಎಕ್ಯೂಐ 400ರ ಗಡಿ ದಾಟಿದೆ. ಮುಂದಿನ ಒ

20 Oct 2025 3:31 pm
ಹಾಸನಾಂಬ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಭೀಕರ ಅಫಘಾತ : ಇಬ್ಬರ ಸಾವು

ಹಾಸನ,ಅ.20– ಹಾಸನಾಂಬೆಯ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಎರಡು ದ್ವಿಚಕ್ರವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್‌ಬಳ

20 Oct 2025 3:27 pm
ಜಿಟಿ ಮಾಲ್‌ನಿಂದ ಬಿದ್ದು ಯುವಕ ಸಾವು

ಬೆಂಗಳೂರು,ಅ.20- ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ನ 3ನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಕೆಪಿ ಅಗ್ರಹಾರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಮಾರು 30 ರಿಂದ 35 ವರ್ಷದಂತೆ ಕಾಣುವ ಈ ಯುವಕ

20 Oct 2025 3:25 pm
ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿಗಾಗಿ ಆರ್‌ಎಸ್‌‍ಎಸ್‌‍ ಮರು ಅರ್ಜಿ

ಕಲಬುರಗಿ, ಅ.20- ಹೈಕೋರ್ಟ್‌ ಆದೇಶದ ಬಳಿಕ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌ 2 ರಂದು ಪಥ ಸಂಚಲನ ನಡೆಸಲು ಅನುಮತಿಗಾಗಿ ಆರ್‌ಎಸ್‌‍ಎಸ್‌‍ ಮರು ಅರ್ಜಿ ಸಲ್ಲಿಸಿದೆ. ಆರ್‌ಎಸ್‌‍ಎಸ್‌‍ನ ಕಲಬುರಗಿ ಜಿಲ್ಲಾ ಸಂಚಾಲಕ ಅಶ

20 Oct 2025 3:22 pm
ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ

ತಿರುವನಂತಪುರಂ, ಅ. 20 (ಪಿಟಿಐ)– ಕೇರಳದ ನೆಡುಮಂಗಾಡ್‌ನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌‍ಡಿಪಿಐ) ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವಿನ ಘರ್ಷಣೆ ನಡೆದು ಆ್ಯಂಬ್ಯು ಲೆನ್‌್ಸಗೆ ಬೆಂಕಿ ಹಚ್ಚಲಾಗಿದ

20 Oct 2025 3:20 pm
ಐಎನ್‌ಎಸ್‌‍ ವಿಕ್ರಾಂತ್‌ನಲ್ಲಿ ಪ್ರಧಾನಿ ದೀಪಾವಳಿ ಸಂಭ್ರಮ, ರಕ್ಷಣಾ ರಫ್ತಿನಲ್ಲಿ ಅಗ್ರಸ್ಥಾನಕ್ಕೇರಲು ಮೋದಿ ಸಂಕಲ್ಪ

ಪಣಜಿ, ಅ. 20 (ಪಿಟಿಐ) ಐಎನ್‌ಎಸ್‌‍ ವಿಕ್ರಾಂತ್‌ ಕೇವಲ ಯುದ್ಧನೌಕೆಯಲ್ಲ, ಅದು 21 ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನ ಮಂತ್ರಿ ಮೋದಿ ಇಂದಿಲ್ಲಿ ಹೇಳಿದರು.ಐಎನ್‌ಎಸ

20 Oct 2025 3:18 pm
ಆರ್‌ಎಸ್‌‍ಎಸ್‌‍ ಪಥಸಂಚಲನದಲ್ಲಿ ಭಾಗಿಯಾಗಿದ್ದ ನೌಕರರ ಅಮಾನತು : ಕಾನೂನು ಹೋರಾಟಕ್ಕಿಳಿದ ಬಿಜೆಪಿ

ಬೆಂಗಳೂರು,ಅ.20– ಆರ್‌ಎಸ್‌‍ಎಸ್‌‍ ಪಥಸಂಚಲನದಲ್ಲಿ ಭಾಗಿಯಾಗಿದ್ದರು ಎಂಬ ಕಾರಣಕ್ಕಾಗಿ ಪಿಡಿಒ ಅಮಾನತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ಕೇಂದ್ರ ಸರ್ಕಾ

20 Oct 2025 3:09 pm
ಧನ್‌ತೆರಸ್‌‍ ದಿನ 60 ಸಾವಿರ ಕೋಟಿ ಚಿನ್ನಾಭರಣ ಖರೀದಿ

ನವದೆಹಲಿ, ಅ.20– ಧನ್‌ತೆರಸ್‌‍ ದಿನವಾದ ಇಂದು ದೇಶದಲ್ಲಿ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಬೆಲೆಬಾಳುವ ಚಿನ್ನ, ಬೆಳ್ಳಿ, ಪಾತ್ರೆಗಳು, ಅಡುಗೆ ಸಾಮಾನುಗಳು, ವಾಹನಗಳು, ಎಲೆಕ್ಟ್ರಾನಿಕ್‌ ಮತ್ತು ವಿದ್ಯುತ್‌ ವಸ್ತುಗಳು ಮತ್ತು ಇ

20 Oct 2025 3:06 pm
‘ಪಾಪಿ’ಸ್ತಾನಕ್ಕೆ ದುಃಸ್ವಪ್ನವಾಗಿರುವ 800ಕಿ.ಮಿ. ವ್ಯಾಪ್ತಿಯ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ,ಅ.20- ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬ್ರಹೋಸ್‌‍ ಸೂಪರ್‌ ಸಾನಿಕ್‌ ಕ್ಷಿಪಣಿ ಪಾಕಿಸ್ತಾನದ ನಿದ್ದೆಗೆಡಿಸಿದೆ. ಈಗಾಗಲೇ ಆಪರೇಷನ್‌ ಸಿಂಧೂರ್‌ನಲ್ಲಿ ಬಳಸಲಾಗಿದ್ದ ಬ್ರಹೋಸ್‌‍ ಕ್ಷಿಪಣಿ ಇಡೀ

20 Oct 2025 2:00 pm
ದೀಪಾವಳಿ ದಿನವೇ ಭಾರತಕ್ಕೆ ಟ್ರಂಪ್ ಸುಂಕದ ಭೀತಿ

ವಾಷಿಂಗ್ಟನ್‌.ಅ. 20: ಬೆಳಕಿನ ಹಬ್ಬ ದೀಪಾವಳಿ ದಿನವೂ ಅಮೆರಿಕ ಅಧ್ಯಕ್ಷ ಭಾರತದ ವಿರುದ್ಧ ಗುಡುಗಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ಮತ್ತಷ್ಟು ಭಾರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಇದಲ್

20 Oct 2025 12:50 pm
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳಿದ ಜನ, ಬಿಕೋ ಎನ್ನುತ್ತಿದೆ ಬೆಂಗಳೂರು

ಬೆಂಗಳೂರು,ಅ.20- ದೀಪಾವಳಿ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಪ್ರಯಾಣಿಕರಿಂದ ತುಂಬಿತುಳುಕುತ್ತಿದ್ದ ಕೆಂಪೇಗೌಡ ಬಸ್‌‍ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಶುಕ್ರವಾರ, ಶನಿವಾರ, ಭಾನುವಾರವೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ತ

20 Oct 2025 12:48 pm
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ ; ಮುಂದುವರೆದ ಟ್ರಂಪ್ ಕನವರಿಕೆ

ವಾಷಿಂಗ್ಟನ್‌, ಅ. 20 (ಪಿಟಿಐ) ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಪರಿಹರಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತೊಮ್ಮೆ ಹೇಳಿಕೊಂಡಿದ್ದಾರೆ, ಎರಡೂ ದೇಶಗಳ ನಡುವಿನ ಗುಂಡಿನ ದಾಳಿಯಲ್ಲಿ ಏಳು ವಿಮಾನ

20 Oct 2025 12:44 pm
ಹನಿಟ್ರ್ಯಾಪ್‌ಗೆ ಬಲಿಯಾದ ಯುವಕ, ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು,ಅ.20-ಹನಿಟ್ಯಾಪ್‌ಗೆ ಯುಕನೊಬ್ಬ ಬಲಿಯಾಗಿರುವ ಘಟನೆ ಇಲ್ಲಿನ ಕದ್ರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ .ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

20 Oct 2025 11:49 am
ಇಂಗ್ಲೆಂಡ್‌ ವಿರುದ್ಧ ಸೋಲಿನ ಹೊಣೆ ಹೊತ್ತುಕೊಂಡ ಸ್ಮೃತಿ ಮಂಧಾನ

ಇಂದೋ,ರ್‌, ಅ. 20 (ಪಿಟಿಐ) ಮಹಿಳಾ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ವಿರುದ್ಧದ ನಾಲ್ಕು ರನ್‌ಗಳ ಹೃದಯವಿದ್ರಾವಕ ಸೋಲಿಗೆ ಭಾರತದ ಉಪನಾಯಕಿ ಸ್ಮೃತಿ ಮಂಧಾನಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 289 ರನ್‌ಗಳ ಗುರಿಯನ್ನು ಹೊಂದಿದ್ದ ಭಾರ

20 Oct 2025 11:45 am
ಪ್ರತಿಕೂಲ ಹವಾಮಾನ ಲೆಕ್ಕಿಸದೆ ಇಂದು ಕೂಡ ಶ್ರೀದೇವಿರಮ್ಮನ ಬೆಟ್ಟಕ್ಕೆ ಭಕ್ತರ ದಂಡು

ಚಿಕ್ಕಮಗಳೂರು,ಅ.20- ಮಂಜು ಮುಸುಕಿದ ವಾತಾವರಣ, ತಣ್ಣಗೆ ಬೀಸುತ್ತಿರುವ ಗಾಳಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಂದು ಬೆಟ್ಟವೇರಿ ದೇವಿರಮನ ದರ್ಶನ ಪಡೆದು ಪುನೀತರಾದರು. ನಿನ್ನೆ ಸುಮಾರು 40 ಸಾವಿರ ಜನ ಭಕ್ತರು ದರ್ಶನ ಪ

20 Oct 2025 11:42 am
ಮಂಡ್ಯ : ಮೂರು ಬಸ್‌‍ಗಳ ನಡುವೆ ಭೀಕರ ಅಪಘಾತ, ಇಬ್ಬರು ಮಹಿಳೆಯರು ಸಾವು

ಮಂಡ್ಯ,ಅ.20-ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆ ಬಸ್‌‍ ಗಳ ನಡುವೆ ಭೀಕರ ಸರಣಿ ಅಪಘತ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಸಂಜೆ ನಡೆದಿದೆ. ಕೊಳ್ಳೇಗಾಲ

20 Oct 2025 11:20 am
ಹಾಂಗ್‌ ಕಾಂಗ್‌ ರನ್‌ವೇಯಿಂದ ಸಮುದ್ರಕ್ಕೆ ಜಾರಿದ ಸರಕು ವಿಮಾನ, ಇಬ್ಬರು ಸಾವು

ಹಾಂಗ್‌ ಕಾಂಗ್‌, ಅ.20-ಸರಕು ವಿಮಾನವೊಂದು ಹಾಂಗ್‌ ಕಾಂಗ್‌ನ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಇಳಿಯುವಾಗ ರನ್‌ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಯುನೈಟೆಡ್‌ ಅರಬ್‌ ಎಮಿರೇಟ್‌್ಸನ ದುಬೈನ

20 Oct 2025 11:17 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-10-2025)

ನಿತ್ಯ ನೀತಿ : ಒಂದು ಕಾಲವಿತ್ತು ಮೋಸ ಮಾಡದೇ ಬದುಕಬೇಕೆಂದಿತ್ತು. ಆದರೆ ಇಂದು ಮೋಸ ಹೋಗದೇ ಬದುಕುವುದೇ ಸಾಧನೆ ಆಗಿದೆ. ಪಂಚಾಂಗ : ಸೋಮವಾರ, 20-10-2025ಶೋಭಕೃತ್‌ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಶರದ್‌ / ಮಾಸ:ಆಶ್ವಯುಜ / ಪಕ್ಷ: ಕೃಷ್ಣ

20 Oct 2025 6:02 am
ಎ-ಖಾತಾ ಸದುಪಯೋಗಕ್ಕೆ ಡಿಸಿಎಂ ಡಿಕೆಶಿ ಕರೆ

ಬೆಂಗಳೂರು, ಅ.19- ನಿಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು, ಈ ಅವಕಾಶವನ್ನು ಯಾರ

19 Oct 2025 3:37 pm
ಇಂಡಿಗೋ ವಿಮಾನದಲ್ಲಿ ಆತಂಕ ಸೃಷ್ಟಿಸಿದ ಬಾಂಬ್‌ ಬರಹ

ಬೆಂಗಳೂರು, ಅ. 19 ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ವಾಶ್‌ ರೂಮ್‌ನಲ್ಲಿ ಅನಾಮಿಕ ಪ್ರಯಾಣಿಕನೊಬ್ಬ ಬಾಂಬ್‌ ಎಂದು ಬರೆದಿದ್ದ ಘಟನೆ ಇತರ ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು. ಮಧ್ಯರಾತ್ರಿ ನಡೆದ ಘಟ

19 Oct 2025 3:10 pm
ಹಾಸನಾಂಬ ದರ್ಶನ : ಶಿಷ್ಟಾಚಾರ ಪಾಲಿಸದೆ ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಆರೋಪ : ಜೆಡಿಎಸ್‌‍ನಿಂದ ಪ್ರತಿಭಟನೆ

ಹಾಸನ, ಅ.19– ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಾಸನಾಂಬ ದರ್ಶನಕ್ಕಾಗಿ ಭೇಟಿ ನೀಡಿದ ವೇಳೆಯಲ್ಲಿ ಜಿಲ್ಲಾಡಳಿತ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಜೆಡಿಎಸ್‌‍ ಶಾಸಕ ಹೆಚ್‌.ಪಿ.ಸ್ವರೂಪ್‌ ಪ್ರಕಾಶ್‌ ನೇತೃತ್ವದಲ

19 Oct 2025 3:09 pm
ದ್ವೇಷದಿಂದ ಮಗಳ ಅಶ್ಲೀಲ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಕ್ರಮಕ್ಕೆ ತಂದೆ ದೂರು

ಮೈಸೂರು, ಅ.19- ಕೆಆರ್‌ನಗರ ತಾಲ್ಲೂಕಿನ ಕಾಂಗ್ರೆಸ್‌‍ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್‌ ಆಗಿದ್ದು, ಸಂತ್ರಸ್ತ ಮಹಿಳೆಯ ತಂದೆ ದೂರು ನೀಡಿ, ಜಮೀನಿನ ವಿವಾದದ ಹಿನ್ನೆಲೆಯಲ್ಲಿ ದ್ವೇಷಕ್ಕಾಗಿ ನಮ ಕುಟುಂಬದ ಘನತೆಗೆ ಧಕ್ಕೆ

19 Oct 2025 3:06 pm
ನ್ಯಾಮತಿಯ ಎಸ್‌‍ಬಿಐ ಬ್ಯಾಂಕ್‌ ಕಳವು ಪ್ರಕರಣ ಸುಖಾಂತ್ಯ, ಗ್ರಾಹಕರು ನಿರಾಳ

ದಾವಣಗೆರೆ,ಅ.19- ನ್ಯಾಮತಿಯ ಎಸ್‌‍ಬಿಐ ಬ್ಯಾಂಕ್‌ನಲ್ಲಿ ನಡೆದಿದ್ದ 17 ಕೆಜಿ ಚಿನ್ನ ಕಳ್ಳತನ ಪ್ರಕರಣ ಸುಖಾಂತ್ಯ ಕಂಡಿದ್ದು,ಅಧಿಕಾರಿಗಳು , ಗ್ರಾಹಕರು ನಿರಾಳರಾಗಿದ್ದಾರೆ. ದರೋಡೆಯಾಗಿದ್ದ ಗ್ರಾಹಕರ ಅಡವಿಟ್ಟಿದ್ದ ಬಂಗಾರವನ್ನುಸ

19 Oct 2025 3:03 pm
ಗುತ್ತಿಗೆದಾರರನ್ನು ಬೆದರಿಸುವ ಆಟ ನಡೆಯುವುದಿಲ್ಲ : ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು,ಅ.19-ಗುತ್ತಿಗೆ ದಾರರ ಮೇಲೆ ಸರ್ಕಾರದ ಬೆದರಿಕೆ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರು ಬೇಕಾದರೆ ಹೈಕಮಾಂಡ್‌

19 Oct 2025 3:01 pm
ಕಾಶ್ಮೀರಿ ಪಂಡಿತರ ಮರೆತ ಬಿಜೆಪಿ

ಜಮ್ಮು, ಅ. 19 (ಪಿಟಿಐ)- ತಮ್ಮ ಪಕ್ಷವು ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕ ಜಹಾನ್‌ಜೈಬ್‌‍ ಸಿರ್ವಾಲ್‌‍ ಅವರು, ಸಮುದಾಯ ದೊಂದಿಗಿನ ದೀರ್ಘಕಾಲದ ಅನ್ಯಾಯ

19 Oct 2025 2:59 pm
ಉತ್ತರ ಪ್ರದೇಶ : ಬೈಕ್‌ಗೆ ಟ್ರಕ್‌ ಡಿಕ್ಕಿಯಾಗಿ 3 ಮಕ್ಕಳ ಸಾವು

ಹರ್ದೋಯ್‌,ಅ.19- ಕಳೆದ ರಾತ್ರಿ ಉತ್ತರ ಪ್ರದೇಶದ ಹರ್ದೋಯ್‌ ಜಿಲ್ಲೆಯ ಬೇಗಮ್‌ಗಂಜ್‌‍ ಫ್ಲೈಓವರ್‌ ಮೇಲೆ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸಾವನ್ನಪ್ಪಿದ್ದಾರೆ. ಕರಣ್‌,ಕಾಜಲ್‌ (10) ಮತ್ತು ಅಂಶಿಕಾ (11) ಮೃತ

19 Oct 2025 2:54 pm
ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು, ಭಕ್ತರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ಹಾಸನ, ಅ.19- ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವಕ್ಕೆ ಇನ್ನು ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಇಂದು ಸಹ ಭಕ್ತರ ದಂಡೇ ಹರಿದುಬಂದಿತ್ತು.ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೂ 3.70 ಲಕ್ಷಕ್ಕೂ ಹೆಚ್ಚು ಭಕ್ತರು ತಾಯಿ

19 Oct 2025 12:50 pm
ದೊಣ್ಣೆ ಹಿಡಿದು ಭಯ ಹುಟ್ಟಿಸಬಹುವುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ : ಹರಿಪ್ರಸಾದ್‌

ಬೆಂಗಳೂರು, ಅ.19– ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌‍ನ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ತಿರುಗೇಟು ನೀಡಿದ್ದಾರೆ. ತಮ ಸಾಮಾಜಿಕ ಜಾಲತಾ

19 Oct 2025 12:48 pm
ರಾಜ್ಯದಲ್ಲಿ ಇನ್ನೊಂದು ವಾರ ಮಳೆ ಮುಂದುವರಿಕೆ

ಬೆಂಗಳೂರು, ಅ.19– ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದ್ದು, ವಾರಾಂತ್ಯದವರೆಗೆ ಮುಂದುವರೆಯುವ ಸಾಧ್ಯತೆಗಳಿವೆ. ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದ

19 Oct 2025 12:46 pm
ರಸ್ತೆಯಲ್ಲಿ ನಮಾಜ್‌ ಮಾಡಲು ಅನುಮತಿ ನಿರಾಕರಣೆ ಕುರಿತು ಪರಿಶೀಲನೆ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ಅ.19– ರಸ್ತೆಯಲ್ಲಿ ನಮಾಜ್‌ ಮಾಡಲು ಅನುಮತಿ ನೀಡದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಖಾಸಗಿ ಸಂಘ ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ತಮ್ಮ ಚಟುವಟಿಕೆ ನಡೆಯಬ

19 Oct 2025 12:45 pm
ಆರ್‌ಎಸ್‌‍ಎಸ್‌‍ ವಿಶ್ವದ ಅತಿದೊಡ್ಡ ಸಂಘಟನೆ : ರಾಜನಾಥ್‌ ಸಿಂಗ್‌

ಲಕ್ನೋ, ಅ.19- ಕೆಲವೇ ಸದಸ್ಯರೊಂದಿಗೆ ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌‍ಎಸ್‌‍) 100 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಸಂಘಟನೆಯಾಗಿ ವಿಕಸನಗೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ರಕ್ಷಣಾ ಸಚಿವ ರಾಜ

19 Oct 2025 12:42 pm
ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ, ಹರ್ಷ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು,ಅ.19-ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.

19 Oct 2025 12:40 pm
ಸಚಿವ ಪ್ರಿಯಾಂಕ್‌ ಖರ್ಗೆಗೆ ಭಾರೀ ಮುಖಭಂಗ : ಚಿತ್ತಾಪುರದಲ್ಲಿ ಆರ್‌ಎಸ್‌‍ಎಸ್‌‍ ಪಥಸಂಚಲನ ಹೈಕೋರ್ಟ್‌ ಅನುಮತಿ

ಬೆಂಗಳೂರು,ಅ.19- ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌‍ಎಸ್‌‍ ಪಥಸಂಚಲನ ನಡೆಸಲು ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿ

19 Oct 2025 12:16 pm
ವಿಶ್ವ ದಾಖಲೆ ಸೇರಲು ಸಜ್ಜಾಗಿದೆ ರಾಮಮಂದಿರ ದೀಪೋತ್ಸವ

ಅಯೋಧ್ಯ, ಅ.19- ಇಲ್ಲಿನ ರಾಮಮಂದಿರದಲ್ಲಿ ಇಂದಿನಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, 26 ಲಕ್ಷಕ್ಕೂ ಹೆಚ್ಚು ದೀಪ ಹಚ್ಚುವ ಮೂಲಕ ವಿಶ್ವ ದಾಖಲೆ ನಿರ್ಮಿಸಲಾಗುತ್ತಿದೆ. ಶ್ರೀ ರಾಮನ ಆಗಮನವನ್ನು ಗುರುತಿಸುವ ದೀಪೋತ್ಸವವನ್ನು ಇಂದ

19 Oct 2025 11:19 am
ಚಿಕ್ಕಮಗಳೂರು : ದೇವಿರಮ್ಮ ಜಾತ್ರಾ ಮಹೋತ್ಸವ, ಮಳೆಯಲ್ಲೂ ಬೆಟ್ಟವೇರಿದ ಭಕ್ತರು

-ಉಮೇಶ್‌ಕುಮಾರ್‌, ಚಿಕ್ಕಮಗಳೂರುಚಿಕ್ಕಮಗಳೂರು, ಅ.19– ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ಶ್ರೀ ದೇವಿರಮ್ಮನವರ ನಾಲ್ಕು ದಿನಗಳ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಆರಂಭಗೊಂಡಿತು. ಇಂದು ಬೆಳಿಗ್ಗೆ

19 Oct 2025 11:17 am
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ, ಶರ್ಮಾ ಅಟ್ಟರ್‌ ಪ್ಲಾಪ್‌

ಪರ್ತ್‌, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್‌ ಹಿಡಿದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕರಾದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೋಹ್ಲಿ ಅಟ್ಟರ್‌ ಪ್ಲಾಪ್‌ ಆಗಿದ್ದಾರೆ. ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರ

19 Oct 2025 11:09 am
ತಾಯಿಯೊಂದಿಗೆ ಅಕ್ರಮ ಸಂಬಂಧ ಶಂಕೆ, ಸ್ನೇಹಿತನನ್ನು ಭೀಕರವಾಗಿ ಕೊಂದ ಕುಚಿಕುಗಳು

ಭೋಪಾಲ್‌‍, ಅ. 19: ತನ್ನ ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇಲೆ ಮೂವರು ಸ್ನೇಹಿತರೇ ತಮ ಕುಚುಕು ಗೆಳೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲ

19 Oct 2025 11:04 am
ಮರಾಠಾ ಮಂದಿರ ಥಿಯೇಟರ್‌ನಲ್ಲಿ 30 ವರ್ಷಗಳಿಂದ ಪ್ರದರ್ಶನಗೊಳ್ಳುತ್ತಲೆ ಇದೆ ‘ದಿಲ್ವಾಲೆ ದುಲ್ಹನಿಯ ಲೇ ಜಾಯೇಂಗೆ’ಚಿತ್ರ

ಮುಂಬೈ, ಅ. 19 (ಪಿಟಿಐ) ಒಂದು ಚಲನಚಿತ್ರ ಚಿತ್ರಮಂದಿರಗಳಲ್ಲಿ ಎಷ್ಟು ದಿನ ಓಡಬಹುದು. ವರ್ಷ..ಎರಡು ವರ್ಷ ಇಲ್ಲ ಮೂರು ವರ್ಷ ಅನ್ಕೊಂಡರೆ ಅದು ನಿಮ ತಪ್ಪು, ಬಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದ್ದ ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ

19 Oct 2025 11:00 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-10-2025)

ನಿತ್ಯ ನೀತಿ : ಜೀವನದಲ್ಲಿ ಯಾವತ್ತೂ ನಟಿಸಬೇಡ. ನೀನು ಹೇಗಿದ್ದೀಯ ಹಾಗೇ ಇರು. ಯಾರನ್ನೂ ಮೆಚ್ಚಿಸುವ ಪ್ರಯತ್ನ ಮಾಡಬೇಡ. ಏಕೆಂದರೆ ನಟನೆ ಒಮ್ಮೆ ಅಭ್ಯಾಸವಾದರೆ ಜೀವನಪೂರ್ತಿ ನಟಿಸುತ್ತಲೇ ಇರಬೇಕಾಗುತ್ತದೆ. ಪಂಚಾಂಗ : ಭಾನುವಾರ, 19-10-2

19 Oct 2025 6:02 am
ನ.23ರಂದು ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ವತಿಯಿಂದ ‘ಒಗ್ಗಟ್ಟಿನ ಓಟ’ಮ್ಯಾರಥಾನ್

ಬೆಂಗಳೂರು : ದೇಶದ ಪ್ರತಿಷ್ಠಿತ ಕೆನರಾ ಬ್ಯಾಂಕ್ ವತಿಯಿಂದ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಒಗ್ಗಟ್ಟಿನ ಓಟ ಮ್ಯಾರಥಾನ್ ನನ್ನ ಹಮ್ಮಿಕೊಂಡಿದೆ.ಇದು ಮೂರನೇ ಆವೃತ್ತಿಯಾಗಿದ್ದು ದಕ್ಷಿಣ ಭಾರತದ ಅತಿ ದೊಡ್ಡ ಬ್ಯಾಂಕುಗಳಾಗಿದ ಕ

18 Oct 2025 8:53 pm
ಅಭಿನವ ಬೀಚಿ ಗಂಗಾವತಿ ಪ್ರಾಣೇಶ್ ಅವರ ತಾಯಿ ಸತ್ಯವತಿ ಬಾಯಿ ವಿಧಿವಶ

ಕೊಪ್ಪಳ : ಅಭಿನವ ಬೀಚಿ, ಹಾಸ್ಯ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾವತಿ ಪ್ರಾಣೇಶ್ ಅವರ ತಾಯಿ ಸತ್ಯವತಿ ಬಾಯಿ (86) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ವರು ಸ್ವಗ್ರಾಮ ಗಂಗಾವತಿಯಲ್

18 Oct 2025 8:20 pm
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರಿಂದ ಊರುಗಳತ್ತ ತೆರಳುತ್ತಿರುವ ಜನ, ಭಾರಿ ಟ್ರಾಫಿಕ್ ಜಾಮ್

ಬೆಂಗಳೂರು, ಅ.18- ವಾರಾಂತ್ಯ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಬಂದಿದ್ದು, ರಾಜಧಾನಿಯಲ್ಲಿ ನೆಲೆಸಿರುವ ಜನರು ಕುಟುಂಬ ಸಮೇತರಾಗಿ ಊರು, ದೇವಸ್ಥಾನ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದು, ಬಸ್‌‍ ಹಾಗೂ ರೈಲ್ವೆ ನಿಲ್

18 Oct 2025 5:26 pm
ಆಫ್ಘನ್‌ ಮೇಲೆ ಪಾಕ್‌ ವೈಮಾನಿಕ ದಾಳಿಗೆ ಮೂವರು ಕ್ರಿಕೆಟಿಗರು ಬಲಿ

ಕಾಬೂಲ್‌,ಅ.18- ಕದನ ವಿರಾಮ ಉಲ್ಲಂಘಿಸಿ ಪಾಕ್‌ ನಡೆಸಿದ ವೈಮಾನಿಕ ದಾಳಿಗೆ ಮೂವರು ಅಫ್ಘಾನಿಸ್ತಾನಿ ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಖ್ಯಾತ ಕ್ರಿಕೆಟಿಗ ರಶೀದ್‌ಖಾನ್‌ ಖಂಡಿಸಿದ್ದಾರೆ. ಆಫ್ಘಾನಿಸ್ತಾನದ ಕ್ರಿ

18 Oct 2025 4:12 pm
ಬೆಂಗಳೂರು : ಲಾಡ್ಜ್ ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು

ಬೆಂಗಳೂರು,ಅ.18-ಪುತ್ತೂರಿನಿಂದ ಎಂಟು ದಿನಗಳ ಹಿಂದೆಯಷ್ಟೆ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಡಿವಾಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ

18 Oct 2025 4:09 pm
ಬೆಂಗಳೂರು : ಸಿಲಿಂಡರ್‌ ಸ್ಫೋಟ, ನಿವೃತ್ತ ಯೋಧ ಗಂಭೀರ

ಬೆಂಗಳೂರು,ಅ.18- ಮನೆಯೊಂದರಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಿವೃತ್ತ ಯೋಧ ಗಂಭೀರ ಗಾಯಗೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗಾಯಗೊಂಡಿರು

18 Oct 2025 4:07 pm