SENSEX
NIFTY
GOLD
USD/INR

Weather

34    C
...
ಕಾಡಾನೆ ದಾಳಿಗೆ ರೈತ ಬಲಿ : ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬೇಲೂರು, ಏ.12- ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ. ತಾಲ್ಲೂಕಿನ ಅರೇಹಳ್ಳಿ ಹೋಬಳಿ ಕಣಗುಪ್ಪೆ ಗ್ರಾಮದ ರಾಜಶೆಟ್ಟಿ (ರಾಮಶೆಟ್ಟಿ 60) ಕಾಡಾನೆ ದಾಳಿಗೆ ಬಲ

12 Apr 2026 3:30 pm
ಕ್ಯಾನ್ಸರ್‌ ಕತೆ ಕಟ್ಟಿ ಬೆತ್ತಲೆ ವೀಡಿಯೋ ಮಾಡಿಸಿ ಟೀಚರ್ ಟಾರ್ಚರ್‌ ಕೊಟ್ಟಿದ್ದ ನಯವಂಚಕ ಅರೆಸ್ಟ್

ಬೆಂಗಳೂರು, ಏ.12- ಗುರುತು ಪರಿಚಯ ಇರುವವರನ್ನೇ ಈ ಕಾಲದಲ್ಲಿ ನಂಬೋದು ಕಷ್ಟ… ಅದರಲ್ಲೂ ಸಾಮಾಜಿಕ ಜಾಲತಾಣ ದಲ್ಲಿ ಪರಿಚಯ ವಾದರನ್ನು ನಂಬೋದಾದರೂ ಹೇಗೆ? ವಂಚಕನ ನಯನವಾದ ಮಾತಿಗೆ ಮರುಳಾಗಿ ಶಿಕ್ಷಕಿಯೊಬ್ಬರು ಭಾರೀ ಎಡವಟ್ಟು ಮಾಡಿಕ

12 Apr 2026 3:24 pm
ತನ್ನಿಂದ ದೂರವಾದ ಹುಡುಗಿಗೆ ಕೊನೆಯ ವಿಡಿಯೋ ಕಾಲ್ ಮಾಡಿ ಪ್ರಿಯಕರ ಆತ್ಮಹತ್ಯೆ

ಬೆಂಗಳೂರು,ಏ.12- ಪ್ರೀತಿಸುತ್ತಿದ್ದ ಹುಡುಗಿ ನನ್ನಿಂದ ದೂರವಾಗುತ್ತಿದ್ದಾಳೆ ಎಂದು ಯುವಕನೊಬ್ಬ ಆಕೆಗೆ ವಿಡಿಯೋ ಕಾಲ್‌ ಮಾಡಿ ನಂತರ ಆತಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂ ಟೌನ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದ

12 Apr 2026 3:19 pm
ಇರಾನ್‌ ಮೇಲೆ ಮತ್ತೆ ದಾಳಿ ಮಾಡುವುದಾಗಿ ಟ್ರಂಪ್‌ ಬೆದರಿಕೆ

ವಾಷಿಂಗ್ಟನ್‌,ಏ.12- ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್‌ ಮಾತುಕತೆ ವಿಫಲಗೊಂಡ ಬೆನ್ನಲ್ಲೇ ಅಧ್ಯಕ್ಷ ಡೊನಾ;ಲ್ಡ್ ಟ್ರಂಪ್‌ ಅವರು ಇರಾನ್‌ ಮೇಲೆ ಮತ್ತೆ ದಾಳಿ ನಡೆಸುವ ಬೆದರಿಕೆಯೊಡ್ಡಿದ್ದಾರೆ. ಮಾತುಕತೆ

12 Apr 2026 3:15 pm
ಮಹಿಳಾ ಮೀಸಲಾತಿ ಬೆಂಬಲಿಸುವಂತೆ ಸರ್ವ ಪಕ್ಷಗಳಿಗೆ ಪ್ರಧಾನಿ ಮೋದಿ ಪತ್ರ

ನವದೆಹಲಿ,ಏ.12- ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ರಾಜಕೀಯ ಪಕ್ಷಗಳ ಸದನ ನಾಯಕರಿಗೆ ಪತ್ರ ಬರೆದಿದ್ದು, ನಾರಿ ಶಕ್ತಿ ವಂದನ್‌ಅಧಿನಿಯಮ್‌ ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿ ಕಾಯ್ದೆಯ ಅನುಷ್ಠಾನಕ

12 Apr 2026 3:13 pm
ಸಿಇಟಿ-2026 : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು, ಏ.12- ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂ ಸಿದಂತೆ ಏ.23 ಮತ್ತು 24 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರ

12 Apr 2026 3:10 pm
ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕಾರ

ಬೆಂಗಳೂರು,ಏ.12- ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅಂಗೀಕರಿಸಿದ್ದಾರೆ. ಅಬ್ದು

12 Apr 2026 3:05 pm
ಸಂಸತ್ ಅಧಿವೇಶನಕ್ಕೆ ಕಡ್ಡಯವಾಗಿ ಹಾಜರಾಗುವಂತೆ ಸಂಸದರಿಗೆ ಬಿಜೆಪಿ ವಿಪ್‌

ನವದೆಹಲಿ,ಏ.12- ಗುರುವಾರದಿಂದ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಸದನದಲ್ಲಿ ಸದಸ್ಯರು ಕಡ್ಡಯವಾಗಿ ಹಾಜರಿರಬೇಕು ಎಂದು ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್‌ ಜಾರಿ ಮಾಡಿದೆ.ತನ್ನ ಎಲ್ಲಾ ಸಂಸದರಿಗೆ ವಿಪ್

12 Apr 2026 3:04 pm
26ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡು

ಬೆಂಗಳೂರು,ಏ.12- ಸಚಿವ ಸಂಪುಟ ಪುನರ್‌ ರಚನೆಯಾಗಬೇಕೆಂದು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಸುಮಾರು 26ಕ್ಕೂ ಹೆಚ್ಚು ಮಂದಿ ಶಾಸಕರು ಇಂದು ದೆಹಲಿಗೆ ತೆರಳಲಿದ್ದಾರೆ.ನಾಳೆ ಬೆಳಗ್ಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ

12 Apr 2026 3:01 pm
ಅಮೆರಿಕದ ಸಿಯಾಟಲ್‌ ನಗರದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ನ್ಯೂಯಾರ್ಕ್‌,ಏ.12: ಅಮೆರಿಕದ ಸಿಯಾಟಲ್‌ ನಗರದಲ್ಲಿ ಖ್ಯಾತ ಭಾರತೀಯ ತತ್ವಜ್ಞಾನಿ ಮತ್ತು ಆಧ್ಯಾತಿಕ ನಾಯಕ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಸಿಯಾಟಲ್‌ನ ವ್ಯಸ್ತ ಪ್ರದೇಶವಾದ ವೆಸ್ಟ್ಲೇಕ್‌ ಸ್ಕ್

12 Apr 2026 2:35 pm
ಸಂವಿಧಾನವನ್ನು ಮುಗಿಸುವುದೇ ಆರ್‌ಎಸ್‌‍ಎಸ್‌‍-ಬಿಜೆಪಿ ಮುಖ್ಯ ಧ್ಯೇಯ : ರಾಹುಲ್‌ ಗಾಂಧಿ

ನವದೆಹಲಿ-ಭಾರತದಲ್ಲಿ ಎಲ್ಲರನ್ನೂ ಸಮಾನರೆಂದು ಪರಿಗಣಿಸಬಾರದು ಎಂದು ಆರ್‌ಎಸ್‌‍ಎಸ್‌‍-ಬಿಜೆಪಿ ಬಯಸುವುದರಿಂದ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್‌‍ ನಾಯಕ ಹಾಗೂ ಲೋಕಸಭೆಯ ಪ್ರ

12 Apr 2026 2:01 pm
ಕನ್ನಡದಲ್ಲೂ ಹಾಡು ಹಾಡಿದ್ದ ಆಶಾ ಭೋಂಸ್ಲೆ

ಮುಂಬೈ, ಏ.12- ಎಂಟು ದಶಕಕ್ಕೂ ಹೆಚ್ಚು ಕಾಲ ತಮ್ಮ ಸುಶ್ರಾವ್ಯ ಕಂಠದಿಂದ ಗಾನಪ್ರಿಯರ ಹೃದಯಗಳಲ್ಲಿ ನೆಲೆಸಿದ್ದ ಗಾನ ಸಾಮ್ರಾಜ್ಞೆ ಆಶಾ ಭೋಂಸ್ಲೆ ಅವರು ಇಂದು ಗಾನ ಲೋಕದಿಂದ ಬಾರದ ಲೋಕಕ್ಕೆ ತೆರಳುವ ಮೂಲಕ ಅಪಾರ ಸಂಗೀತಪ್ರಿಯರ ಮನಸ್ಸ

12 Apr 2026 1:42 pm
ಉಸೇನ್‌ ಬೋಲ್ಟ್ ದಾಖಲೆ ಮುರಿದ 18ರ ಪೋರ

ಸಿಡ್ನಿ, ಏ. 12- ಆಸ್ಟ್ರೇಲಿಯನ್‌ ಅಥ್ಲೆಟಿಕ್ಸ್ 200 ಮೀಟರ್‌ ಓಟದ ಗುರಿಯನ್ನು ಕೇವಲ 19.67 ಸೆಕೆಂಡ್‌ನಲ್ಲೇ ಪೂರ್ಣಗೊಳಿಸಿದ ಗೌಟ್‌ ಗೌಟ್‌, ಟ್ರ್ಯಾಕ್‌ ವೀರ ಉಸೇನ್‌ ಬೋಲ್ಟ್ ಅವರ ಮಹತ್ತರ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ

12 Apr 2026 12:19 pm
ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಆರೋಗ್ಯ ಸ್ಥಿತಿ ಗಂಭೀರ

ಮುಂಬೈ,ಏ.12- ಹೃದಯಾಘಾತ ಮತ್ತು ಶ್ವಾಸಕೋಶದ ತೊಂದರೆಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ.ಅವರ ಆರೋಗ್ಯದ ಸ್ಥಿತಿಗತಿ ಕುರಿತು ರಾಷ್ಟ್ರಪತಿ

12 Apr 2026 11:55 am
ಮಹಿಳೆಯರಿಗೆ ಮೀಸಲಾತಿ : ಸರ್ವಪಕ್ಷಗಳ ಸಭೆ ಕರೆಯುವಂತೆ ಪ್ರಧಾನಿಗೆ ಖರ್ಗೆ ಪತ್ರ

ನವದೆಹಲಿ,ಏ.12- ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಅನುಷ್ಠಾನ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಮಾಡುವಂತೆ ರಾಜ್ಯಸಭೆಯ ಪ್ರತಿಪ

12 Apr 2026 11:47 am
ಬೋಗಸ್‌‍ ದಾಖಲೆ ಸೃಷ್ಟಿಸಿ ನೂರಾರು CL-7 ಪರವಾನಗಿ ಮಂಜೂರು : ಲೋಕಾಯುಕ್ತ ವರದಿಯಲ್ಲಿ ಬಹಿರಂಗ

ಬೆಂಗಳೂರು,ಏ.12- ಮಂಥ್ಲಿ ಮನಿ, ಹಫ್ತಾ ವಸೂಲಿ, ಕಾಸಿಗಾಗಿ ಪೋಸ್ಟಿಂಗ್‌ ದಂಧೆ, ಕಿಕ್‌ಬ್ಯಾಕ್‌, ಹೋಟೆಲ್‌ ಮತ್ತು ವಸತಿಗೃಹ (ಸಿಎಲ್‌‍-7) ಮಂಜೂರಾತಿಗೆ ಕೋಟ್ಯಂತರ ರೂಪಾಯಿ ಲಂಚ ವಸೂಲಿ ಮತ್ತು ಮಧ್ಯವರ್ತಿಗಳ ಹಾವಳಿ ಸೇರಿ ಒಂದಿಲ್ಲೊಂದ

12 Apr 2026 11:44 am
ಇರಾನ್‌ಗೆ ಶಸ್ತ್ರಾಸ್ತ್ರ ಒದಗಿಸಲು ಮುಂದಾದ ಚೀನಾಗೆ ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್‌,ಏ.12- ಚೀನಾ ಶೀಘ್ರದಲ್ಲೇ ಇರಾನ್‌ಗೆ ವಾಯು ರಕ್ಷಣಾ ವ್ಯವಸ್ಥೆಯನ್ನು ಒದಗಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅಮೆರಿಕದ ಗುಪ್ತಚರ ವರದಿಗಳು ತಿಳಿಸಿವೆ.ಇದರ ಬೆನ್ನಲ್ಲೇ, ಷಿ ಜಿನ್‌ಪಿಂಗ್‌ ಅವರೇ, ಇರಾನ್‌ಗೆ ಶಸ್

12 Apr 2026 11:42 am
ಅಮೆರಿಕ-ಇರಾನ್‌ ನಡುವಿನ ಶಾಂತಿ ಸಂಧಾನ ವಿಫಲ : ಮತ್ತೆ ಯುದ್ಧಕ್ಕೆ ತಯಾರಿ

ಇಸ್ಲಾಮಬಾದ್‌,ಏ.12- ಉಭಯ ರಾಷ್ಟ್ರಗಳು ತಮ ತಮ ಪಟ್ಟಿನಿಂದ ಹಿಂದೆ ಸರಿಯದ ಕಾರಣ ಇಡೀ ವಿಶ್ವವೇ ಚಾತಕ ಪಕ್ಷಿಯಂತೆ ಕಾತುರದಿಂದ ಎದುರು ನೋಡುತ್ತಿದ್ದ ಅಮೆರಿಕ- ಇರಾನ್‌ ನಡುವಿನ ಶಾಂತಿ ಮಾತುಕತೆ ಸಂಧಾನ ಮುರಿದು ಬಿದ್ದಿದೆ. ಈ ದಿಢೀರ್

12 Apr 2026 11:39 am
ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು,ಏ.12- ಖಾಸಗಿ ಕಾರ್ಯಕ್ರಮದ ನಿಮಿತ್ತ ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿಯವರು ಹಾಸನಕ್ಕೆ ತೆರಳುವಾಗ ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ

12 Apr 2026 11:33 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-04-2026)

ನಿತ್ಯ ನೀತಿ : ಬೇಡಿಕೆ ಈಡೇರಿಸದಿದ್ದರೆ ದೇವರನ್ನೇ ಬದಲಾಯಿಸುವ ಜನ ನಮ್ಮನ್ನು ಬದಲಾಯಿಸಿದ್ರೆ ಅದರಲ್ಲಿ ಆಶ್ಚರ್ಯವೇನಿಯಲ್ಲ..! ಪಂಚಾಂಗ : ಭಾನುವಾರ, 12-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ

12 Apr 2026 6:31 am
ರಾಜ್ಯಕ್ಕೆ ಹಿಡಿದಿರುವ ಗ್ರಹಣಗಳಿಗೆ ಮುಕ್ತಿಕೊಡಲು ನನಗೆ ಒಂದು ಅವಕಾಶ ಕೊಟ್ಟುನೋಡಿ : HDK

ಬೆಂಗಳೂರು, ಏ.11- ನಾಡಿನ ಜನತೆ ಮತ್ತು ಬೆಂಗಳೂರು ನಗರದ ನಾಗರೀಕರು ಒಂದು ಬಾರಿ ಅವಕಾಶ ಕೊಡಿ. ರಾಜ್ಯಕ್ಕೆ ಹಿಡಿದಿರುವ ಗ್ರಹಣಗಳಿಗೆ ಮುಕ್ತಿಕೊಡೊದಕ್ಕೆ ನನ್ನ ಪರೀಕ್ಷೆ ಮಾಡಿ ಎಂದು ಜೆಡಿಎಸ್ ರಾಜ್ಯಾದ್ಯಕ್ಷ ಹಾಗೂ ಕೇಂದ್ರ ಸಚಿವ ಕ

11 Apr 2026 6:29 pm
ಶೇ.33ರಷ್ಟು ಮಹಿಳಾ ಮೀಸಲಾತಿ : ಪಕ್ಷಾತೀತ ಬೆಂಬಲಕ್ಕೆ ಶೋಭಾ ಕರಂದ್ಲಾಜೆ ಮನವಿ

ಬೆಂಗಳೂರು,ಏ.11- ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಪಕ್ಷಬೇಧ ಮರೆತು ಪಕ್ಷಾತೀತವಾಗಿ ಎಲ್ಲರೂ ಸಂಸತ್ತಿನ ಉಭಯ ಸದನಗಳಲ್ಲಿ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರ

11 Apr 2026 5:04 pm
ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬರದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಹುಬ್ಬಳ್ಳಿ,ಏ.11-ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿದ್ದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ಶ್ರಾವಣಿ

11 Apr 2026 3:36 pm
5 ದಿನ ಪೀಣ್ಯ ಮೇಲ್ಸೇತುವೆ ಮೇಲೆ ಸಂಚಾರ ಬಂದ್‌

ಬೆಂಗಳೂರು,ಏ.11- ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯಾ ಎಲಿವೇಟೆಡ್‌ ಫ್ಲೈಓವರ್‌ ಮೇಲೆ ಅಳವಡಿಸಲಾದ ಕೇಬಲ್‌ ದುರಸ್ಥಿ ಕಾಮಗಾರಿ ಪೂರ್ಣಗೊಂಡಿದ್ದು ಲೋಡ್‌ ಟೆಸ್ಟಿಂಗ್‌ ಹಿನ್ನಲೆಯಲ್ಲಿ ಏ.13 ರಿಂದ 17 ರ ವರೆಗೆ ಪೀಣ್ಯಾ ಮೇಲ್ಸೇತುವೆ

11 Apr 2026 3:33 pm
ಉದ್ಯಮಿ ಬೆದರಿಸಿ 15 ಕೋಟಿ ಹಣ ದೋಚಿದ್ದ ಹೈದರಾಬಾದ್‌ನ ಇಬ್ಬರು ಸೈಬರ್‌ ವಂಚಕರ ಸೆರೆ

ಬೆಳಗಾವಿ,ಏ.11- ಸಿಬಿಐ ನಿರ್ದೇಶಕರ ಹೆಸರಿನ ಇಲ್ಲಿನ ಉದ್ಯಮಿಯನ್ನು ಬೆದರಿಸಿ 15 ಕೋಟಿಗೂ ಹೆಚ್ಚು ಹಣ ದೋಚಿದ್ದ ಹೈದರಾಬಾದ್‌ನ ಇಬ್ಬರು ಸೈಬರ್‌ ವಂಚಕರನ್ನು ನಗರ ಸೈಬರ್‌ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ವೆಂ

11 Apr 2026 3:30 pm
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

ಬೆಂಗಳೂರು,ಏ.11- ಜಾಗತಿಕವಾಗಿ ಇಂದಿನ ಸರ್ಕಾರಿ ಶಾಲಾ ಮಕ್ಕಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಸಂಬಂಧ 2026-27 ನೇ ಸಾಲಿನಲ್ಲಿ ರಾಜ್ಯದ 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನೀತಿ ಆರಂಭಿಸಲ

11 Apr 2026 3:28 pm
ಇರಾನ್‌ –ಅಮೆರಿಕ ನಡುವೆ ಶಾಂತಿ ಮಾತುಕತೆ : ಪಾಕ್‌ನತ್ತ ಎಲ್ಲರ ಚಿತ್ತ

ಇಸ್ಲಮಾಬಾದ್‌, ಏ.11- ಹಿರಿಯ ಅಧಿಕಾರಿಗಳನ್ನು ಹೊತ್ತ ಅಮೆರಿಕ ಸರ್ಕಾರದ ವಿಮಾನ ಇಂದು ಇಸ್ಲಾಮಾಬಾದ್‌ಗೆ ಬಂದಿಳಿದಿದೆ.ಮಧ್ಯಪ್ರಾಚ್ಯ ಮತ್ತು ಜಾಗತಿಕ ಆರ್ಥಿಕತೆಯನ್ನು ಅಲುಗಾಡಿಸಿದ ಆರು ವಾರಗಳ ಯುದ್ಧವನ್ನು ಕೊನೆಗೊಳಿಸುವ ಗುರ

11 Apr 2026 3:22 pm
ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್‌ ಸ್ಲೀಪರ್‌ ರೈಲಿಗೆ ಅನುಮೋದನೆ

ಬೆಂಗಳೂರು,ಏ.11- ಬೆಂಗಳೂರು ಮತ್ತು ದೇಶದ ವಾಣಿಜ್ಯ ರಾಜಧಾನಿ ಮುಂಬೈ ನಡುವೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ಸ್ಲೀಪರ್‌ ರೈಲಿಗೆ ಕೊನೆಗೂ ಹಸಿರುನಿಶಾನೆ ದೊರೆತಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್‌ ಸ್ಲೀಪರ್‌

11 Apr 2026 3:19 pm
ಭಾರತವು ಜಾಗತಿಕ ಬಂಡವಾಳಕ್ಕೆ ಬಲವಾದ ಮತ್ತು ಮುಕ್ತ ತಾಣ : ಸೆಬಿ ಮುಖ್ಯಸ್ಥ

ನವದೆಹಲಿ, ಏ.11- ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಮತ್ತು ಸುಧಾರಣೆ-ಚಾಲಿತ ನೀತಿ ಚೌಕಟ್ಟಿನ ಬೆಂಬಲ ದೊಂದಿಗೆ ಭಾರತವು ಜಾಗತಿಕ ಬಂಡವಾಳಕ್ಕೆ ಬಲವಾದ ಮತ್ತು ಮುಕ್ತ ತಾಣವಾಗಿ ಮುಂದುವರೆದಿದೆ ಎಂದು ಸೆಬಿ ಮುಖ್ಯಸ್ಥೆ ತುಹಿನ್‌ ಕಾಂತ

11 Apr 2026 3:16 pm
ಸಂಪುಟ ಪುನಾರಚನೆ ಬಿಕ್ಕಟ್ಟು, ಸಿಎಂಗೆ ಸಂಕಷ್ಟ, ದೆಹಲಿಗೆ ಹೊರಟ ಶಾಸಕರ ನಿಯೋಗ

ಬೆಂಗಳೂರು, ಏ.11- ನಾಯಕತ್ವ ಬದಲಾವಣೆಯ ತೂಗು ಕತ್ತಿಯಿಂದ ಪಾರಾಗ ಬೇಕಾದರೆ ಸಚಿವ ಸಂಪುಟ ಪುನರ್‌ರಚನೆ ಮಾಡಲೇ ಬೇಕಿದೆ. ಆದರೆ ಸಂಪುಟ ಪುನರ್‌ ರಚನೆಯಾದರೆ ತಮದೇ ಆಪ್ತರನ್ನು ಕೈಬಿಡಬೇಕಾದ ಇಕ್ಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್

11 Apr 2026 3:13 pm
ಇಂಧನ, ರಕ್ಷಣೆ ಕುರಿತ ಮಾತುಕತೆಗೆ ಫ್ರಾನ್ಸ್ , ಜರ್ಮನಿಗೆ ಹೊರಟ ವಿಕ್ರಮ್‌ ಮಿಸ್ರಿ

ನವದೆಹಲಿ, ಏ. 11 (ಪಿಟಿಐ) ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಇಂಧನ, ವ್ಯಾಪಾರ ಮತ್ತು ರಕ್ಷಣೆ ಕುರಿತು ಉನ್ನತ ಮಟ್ಟದ ಮಾತುಕತೆಗಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ನಾಳೆಯಿಂದ ಪ್ಯಾರಿಸ್‌‍ ಮತ್ತು ಬರ್ಲಿನ್‌

11 Apr 2026 1:29 pm
ಮದುವೆಗೆ ಒಪ್ಪದಿದ್ದಕ್ಕೆ ಹೆಚ್‌ಐವಿ ಸೋಂಕಿನ ರಕ್ತ ಇಂಜೆಕ್ಟ್‌ ಮಾಡಿದ ಪಾಪಿ, ಮಹಿಳೆ ಆತ್ಮಹತ್ಯೆ

ಹೈದರಾಬಾದ್‌, ಏ.11- ಕಳೆದ ತಿಂಗಳು ವಿವಾಹವಾಗಲು ನಿರಾಕರಿಸಿದ ಕಾರಣ ವ್ಯಕ್ತಿಯಿಂದ ಎಚ್‌ಐವಿ ಪಾಸಿಟಿವ್‌ ರಕ್ತ ಚುಚ್ಚುಮದ್ದು ಪಡೆದ 24 ವರ್ಷದ ಮಹಿಳೆ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾ.11 ರಂದು ಈ ಘಟನೆ

11 Apr 2026 1:27 pm
ಸಿಪಿಐ(ಎಂ) ಬಂಡಾಯ ಬೆಂಬಲಿಗರ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಘಟನೆಕಣ್ಣೂರು,ಏ.11: ಕೇರಳದ ಕಣ್ಣೂರಿನ ಮಠಮಂಗಲಂ ಸಮೀಪದ ಮಡಮಂಗಲಂ ಪ್ರದೇಶದಲ್ಲಿ ಸಿಪಿಐ(ಎಂ) ಬಂಡಾಯ ಬೆಂಬಲಿಗನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚದ್ದಾರೆ. ಮಠಮಂಗಲಂನ ಪೆರೂರ್‌ ಪ್ರದೇಶದಲ್ಲಿರುವ ಎಂ. ಕೆ. ನಾರಾಯಣನ್‌ ಅವರ ಮನೆ

11 Apr 2026 1:23 pm
ಯಮುನಾ ನದಿಯಲ್ಲಿ ಬೋಟ್‌ ಮಗುಚಿ 10 ಮಂದಿ ನೀರುಪಾಲು, ಐದು ಮಂದಿ ನಾಪತ್ತೆ

ಲಕ್ನೋ, ಏ.11- ಉತ್ತರ ಪ್ರದೇಶದ ಯಮುನಾ ನದಿಯಲ್ಲಿ ಬೋಟ್‌ ಮಗುಚಿಬಿದ್ದು 10 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ವೃಂದಾವನದ ಯಮುನಾದಲ್ಲಿ ಪಂಜಾಬ್‌ನಿಂದ ಬಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್‌ ಮಗುಚಿ 10 ಮಂದ

11 Apr 2026 1:21 pm
ಏ.15ರಿಂದ ಅಮರನಾಥ ಯಾತ್ರೆಗೆ ಬುಕಿಂಗ್‌ ಆರಂಭ

ನವದೆಹಲಿ, ಏ.11- ಇದೇ ಏ.15 ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್‌ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್‌್ಸಗಳನ್ನು ಪಡೆದುಕೊಳ್ಳಬಹುದಾಗಿದೆ. ಶ್ರೀ

11 Apr 2026 12:17 pm
ಅಪರೂಪದ ಕ್ಷಣ : ಮೋದಿ-ರಾಹುಲ್‌ ಮುಖಾಮುಖಿ, ನೆಟ್ಟಿಗರಲ್ಲಿ ಕುತೂಹಲ ಹೆಚ್ಚಿಸಿದ ಮಾತುಕತೆ

ನವದೆಹಲಿ, ಏ.11- ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ ಭಾರಿ ವೈರಲ್‌ ಆಗಿದೆ. ಇಬ್ಬರೂ ನಾಯಕರು ಸ

11 Apr 2026 11:49 am
ಜ್ಯೋತಿರಾವ್‌ ಫುಲೆ ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ, ಏ. 11 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಇಂದು ಖ್ಯಾತ ಸಮಾಜ ಸುಧಾರಕ ಜ್ಯೋತಿರಾವ್‌ ಫುಲೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಜೀವನವು ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಆದರ್ಶಗಳಿಗ

11 Apr 2026 11:38 am
ಥಾಣೆ : ಸ್ಲಂಗೆ ಬೆಂಕಿ ಬಿದ್ದು ಮೂವರ ಸಜೀವ ದಹನ

ಥಾಣೆ, ಏ. 11 (ಪಿಟಿಐ) ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕೊಳಚೆ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಘಟನೆ ನಡೆದಿದೆ ಎಂದು ನಾಗರಿಕ ಅಧಿಕಾರಿಯೊಬ್ಬರ

11 Apr 2026 11:35 am
ಕಲಬುರಗಿ : ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ

ಕಲಬುರಗಿ,ಏ.11- ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗೂರು ಸೇತುವೆಯಲ್ಲಿ ನಡೆದಿದೆ. ಮೃತರನ್ನು ಕಾಳಗಿ ತಾಲ್ಲೂಕಿನ ರ

11 Apr 2026 11:31 am
ಇಬ್ಬರು ತಜ್ಞರಿಂದ ಶ್ರೀನಂದ ಮರಣೋತ್ತರ ಪರೀಕ್ಷೆ

ಚಿಕ್ಕಮಗಳೂರು,ಏ.11- ಚಂದ್ರದ್ರೋಣ ಪರ್ವತ ಶ್ರೇಣಿಯ ತಪ್ಪಲಿನಲ್ಲಿ ಪತ್ತೆಯಾಗಿದ್ದ ಕೇರಳ ಬಾಲಕಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಸೂಕ್ಷ್ಮವಾಗಿ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಅತ್ಯಂತ ಜಾಗ

11 Apr 2026 11:27 am
ಐತಿಹಾಸಿಕ ಕ್ಷಣ : ಚಂದ್ರನ ಸುತ್ತ ಸುತ್ತಿ ಭೂಮಿಗೆ ವಾಪಸ್ಸಾದ ಆರ್ಟೆಮಿಸ್‌‍-11 ಗಗನಯಾತ್ರಿಗಳು

ವಾಷಿಂಗ್ಟನ್‌, ಏ. 11 (ಪಿಟಿಐ) ಚಪ್ಪಾಳೆ ಮತ್ತು ಹರ್ಷೋದ್ಗಾರಗಳ ನಡುವೆ, ನಾಸಾದ ಆರ್ಟೆಮಿಸ್‌‍-11 ಮಿಷನ್‌ನ ನಾಲ್ವರು ಗಗನಯಾತ್ರಿಗಳು ಚಂದ್ರನಿಗೆ ಐತಿಹಾಸಿಕ ಹಾರಾಟದ ನಂತರ ಪೆಸಿಫಿಕ್‌ ಮಹಾಸಾಗರದಲ್ಲಿ ಬಂದಿಳಿದರು. ಚಂದ್ರನ ಹಾದಿ

11 Apr 2026 11:24 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-04-2026)

ನಿತ್ಯ ನೀತಿ : ತಡವಾಗಿ ಸಿಕ್ಕ ಯಶಸ್ಸು ವ್ಯಕ್ತಿತ್ವವನ್ನು ರೂಪಿಸುತ್ತದೆ. ತಕ್ಷಣವೇ ಸಿಕ್ಕ ಯಶಸ್ಸು ಅಹಂಕಾರವನ್ನು ಸೃಷ್ಟಿಸುತ್ತದೆ. ಪಂಚಾಂಗ : ಶನಿವಾರ, 11-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ /ಋತು: ಸೌರ ವಸಂತ / ಮಾಸ: ಚೈತ್ರ /

11 Apr 2026 6:31 am
ಟೆಕ್ಸಾಸ್‌‍ ಬಂದರಿನ ಬಳಿ ಇರುವ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ

ವಾಷಿಂಗ್ಟನ್‌,ಮಾ.24- ಇರಾನ್‌ ವಿರುದ್ಧದ ಯುದ್ಧದ ನಡುವೆಯೇ ಅಮೆರಿಕದ ಟೆಕ್ಸಾಸ್‌‍ ಬಂದರು ಬಳಿ ಇರುವ ವ್ಯಾಲೆರೊ ಕಚ್ಚಾ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸಾಮ

24 Mar 2026 10:52 am
ಕೊಲಂಬಿಯಾ ವಿಮಾನ ಪತನ ದುರಂತದಲ್ಲಿ 70 ಮಂದಿ ಬಲಿ

ಬೊಗೋಟಾ, ಮಾ. 24 (ಎಪಿ) ಕೊಲಂಬಿಯಾ ಮಿಲಿಟರಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 66 ಕ್ಕೆ ತಲುಪಿದೆ ಎಂದು ಕೊಲಂಬಿಯಾದ ಸಶಸ್ತ್ರ ಪಡೆಗಳ ಮುಖ್ಯಸ್ಥರು ತಿಳಿಸಿದ್ದಾರೆ. ದುಃಖಕರವೆಂದರೆ, ಈ ದುರಂತ ಅಪಘಾತದ ಪರಿಣಾಮವಾಗಿ, ನಮ್

24 Mar 2026 10:48 am
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ; ಟೀಮ್ ಇಂಡಿಯಾ ಸೇರಿದ ಅನುಷ್ಕಾ ಶರ್ಮಾ

ನವದೆಹಲಿ, ಮಾ. 24 (ಪಿಟಿಐ) ಬರುವ ಏಪ್ರಿಲ್‌ 17 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಅನುಷ್ಕಾ ಶರ್ಮಾ ಭಾರತ ಮಹಿಳಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಡರ್ಬಾನ್‌, ಜೋಹಾನ್ಸ್ ಬರ್ಗ್‌ ಮತ್ತು

24 Mar 2026 10:45 am
ಹತ್ತು ವರ್ಷದ ಬಾಲಕಿ ಮೇಲೆ 58 ವರ್ಷದ ಕಾಮುಕನಿಂದ ಅತ್ಯಾಚಾರ

ಥಾಣೆ, ಮಾ. 24 (ಪಿಟಿಐ) ಹತ್ತು ವರ್ಷದ ಬಾಲಕಿ ಮೇಲೆ 58 ವರ್ಷದ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯ ವಿರುದ

24 Mar 2026 10:42 am
ಭಾರತದ ತಂತ್ರಜ್ಞಾನದ ತೈಲ ಸಂಗ್ರಹಣೆ ಮುಕ್ಕಾಲು ಭಾಗ ಮಾತ್ರ ಭರ್ತಿ : ಸಚಿವ

ನವದೆಹಲಿ, ಮಾ.23: ತುರ್ತು ಪರಿಸ್ಥಿತಿಗಳು ಅಥವಾ ಬೆಲೆ ಏರಿಳಿತಗಳ ಸಂದರ್ಭಗಳಲ್ಲಿ ಸುಮಾರು 9.5 ದಿನಗಳ ಅವಧಿಗೆ ತೈಲ ಪೂರೈಕೆಯನ್ನು ನಿರ್ವಹಿಸಲು ರೂಪಿಸಲಾದ ಭಾರತದ ತಂತ್ರಜ್ಞಾನದ ತೈಲ ಸಂಗ್ರಹಣೆ ಈಗ ಕೇವಲ ಎರಡು-ಮೂರರಷ್ಟು ಮಾತ್ರ ಭ

23 Mar 2026 4:29 pm
ಇನ್ನೂ 2 ವರ್ಷ ಸಿದ್ದರಾಮಯ್ಯನವರೇ ಬಜೆಟ್‌ ಮಂಡಿಸುತ್ತಾರೆ : ಜಮೀರ್‌ ಅಹಮದ್

ಬೆಂಗಳೂರು, ಮಾ.23- ನಾಯಕತ್ವ ಬದಲಾವಣೆ ಎಂಬ ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ಸಚಿವ ಜಮೀರ್‌ ಅಹಮದ್ ಖಾನ್‌ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಜೆಟ್‌ ಮಂಡಿಸುತ್ತಾರೆ ಎಂದು ಹೇಳಿದ್ದಾರೆ. ಬಿಜೆ

23 Mar 2026 3:32 pm
ನಿಲ್ಲದ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳು : 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ

ಬೆಂಗಳೂರು,ಮಾ.23- ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ನಿಮ ವಿರುದ್ಧ ದೂರು ದಾಖಲಾಗಿದೆ ಎಂದು ನಿವೃತ್ತ ಸಂಶೋಧಕರೊಬ್ಬರಿಗೆ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ಡಿಜಿಟಲ್‌ ಅರೆಸ್ಟ್‌ ಮೂಲಕ 5 ಕೊಟಿ ಹಣ ಲಪಟಾಯಿ ಸ

23 Mar 2026 3:29 pm
ಮಕ್ಕಳ ಮೊಬೈಲ್‌ ಬಳಕೆ ನಿಷೇಧಕ್ಕೆ ಮಾರ್ಗಸೂಚಿ

ಬೆಂಗಳೂರು,ಮಾ.23- ಶಾಲಾಕಾಲೇಜುಗಳಲ್ಲಿ 16 ವರ್ಷದೊಳಗಿನ ಮಕ್ಕಳು ಮೊಬೈಲ್‌ ಮತ್ತು ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆ

23 Mar 2026 3:28 pm
ನಾಳೆಯಿಂದ ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು, ಮಾ.23- ಐತಿಹಾಸಿಕ ಕರಗ ಉತ್ಸವಕ್ಕೆ ನಾಳೆ ಚಾಲನೆ ಸಿಗಲಿದೆ. ನಗರದ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಸಂಕೇತವಾಗಿರುವ ಬೆಂಗಳೂರು ಕರಗ ಶಕ್ತ್ಯೋತ್ಸವ ಈ ಬಾರಿ ಭಕ್ತರ ಭಕ್ತಿ-ಭಾವನೆಗೆ ಸಾಕ್ಷಿಯಾಗಲು ಸಜ್ಜ

23 Mar 2026 3:26 pm
ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್‌‍ ಇನ್‌ಸ್ಪೆಕ್ಟರ್‌ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು, ಮಾ.23- ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್‌‍ ಇನ್‌ಸ್ಪೆಕ್ಟರ್‌ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್‌‍ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ

23 Mar 2026 3:24 pm
ಅಹಿಂದ ರಾಜಕೀಯ : ಸಿಎಂ ಸಿದ್ದರಾಮಯ್ಯ ವಿರುದ್ಧ ಅಶೋಕ್‌ ವಾಗ್ದಾಳಿ

ಬೆಂಗಳೂರು,ಮಾ.23- ದಲಿತರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ನಿಮ ಕೊಡುಗೆಯಾದರೂ ಏನು ಸ್ವಾಮಿ? ಇವರ ಹೆಸರಿನಲ್ಲಿ ಅಹಿಂದ ರಾಜಕೀಯ ಮಾಡಿ, ವೋಟು ಗಿಟ್ಟಿಸಿಕೊಂಡು ಅಧಿಕಾರದ ಮೋಜು ಮಾಡಿದ್ದು ಬಿಟ್ಟರೆ ತಮ್ಮ ಸಾಧನೆಯಾದರೂ ಏನು? ಎಂದು

23 Mar 2026 3:22 pm
ಡಾಲರ್‌ ವಿರುದ್ಧ ರೂಪಾಯಿ ದಾಖಲೆ ಕುಸಿತ

ಮುಂಬೈ, ಮಾ.23- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮತ್ತಷ್ಟು ಕುಸಿತ ಕಂಡು, ಅಮೆರಿಕನ್‌ ಡಾಲರ್‌ ಎದುರು 41 ಪೈಸೆ ಇಳಿದು 93.94ಕ್ಕೆ ತಲುಪಿ ಹೊಸ ದಾಖಲೆ ಮಟ್ಟವನ್ನು ದಾಖಲಿಸಿದೆ. ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥ

23 Mar 2026 3:20 pm
ಇಸ್ರೇಲ್- ಅಮೆರಿಕಾಗೆ ಠಕ್ಕರ್‌ ಕೊಟ್ಟ ಇರಾನ್‌

ಆರಾದ್‌, ಮಾ. 23 (ಎಪಿ) ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಈಗ ನಾಲ್ಕನೇ ವಾರದಲ್ಲಿದ್ದು, ಈ ಪ್ರದೇಶದಾದ್ಯಂತ ಜೀವಗಳು ಮತ್ತು ಜೀವನೋಪಾಯವನ್ನು ಅಪಾಯಕ್ಕೆ ಸಿಲುಕಿಸಿರುವುದರಿಂದ ಯುನೈಟೆಡ್‌ ಸ್ಟೇಟ್ಸ್ ಮತ್ತು ಇರಾನ

23 Mar 2026 1:15 pm
ಶ್ವೇತಭವನದ ಬಳಿ ಕೊಲಂಬಸ್‌‍ ಪ್ರತಿಮೆ ಪ್ರತಿಷ್ಠಾಪಿಸಿದ ಟ್ರಂಪ್‌

ಅನ್ನಾಪೊಲಿಸ್‌‍, ಮಾ. 23 (ಎಪಿ) ಶ್ವೇತಭವನದ ಪಕ್ಕದಲ್ಲಿರುವ ಐಸೆನ್‌ಹೋವರ್‌ ಕಾರ್ಯನಿರ್ವಾಹಕ ಕಚೇರಿ ಕಟ್ಟಡದ ಮೈದಾನದಲ್ಲಿ ಕ್ರಿಸ್ಟೋಫರ್‌ ಕೊಲಂಬಸ್‌‍ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ, ಇದು ಅಧ್ಯಕ್ಷ ಡೊನಾಲ್ಡ್ ಟ್ರಂ

23 Mar 2026 1:11 pm
ಅಬುಧಾಬಿ : ಕ್ಷಿಪಣಿ ಅವಶೇಷಗಳಿಂದ ಭಾರತೀಯನಿಗೆ ಗಾಯ

ದುಬೈ, ಮಾ. 23 (ಪಿಟಿಐ) ಅಬುಧಾಬಿಯಲ್ಲಿ ಬ್ಯಾಲಿಸ್ಟಿಕ್‌ ಕ್ಷಿಪಣಿಯ ಅವಶೇಷಗಳು ಅಲ್‌ ಶವಾಮೆಖ್‌ ಪ್ರದೇಶದಲ್ಲಿ ಬಿದ್ದ ನಂತರ ಭಾರತೀಯ ಪ್ರಜೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ವಾಯು ರಕ್ಷ

23 Mar 2026 1:09 pm
ಭಾರತ, ಚೀನಾಕ್ಕೆ ಮುಳುವಾದ ಅಮೆರಿಕ ವಲಸೆ ನೀತಿ

ವಾಷಿಂಗ್ಟನ್‌, ಮಾ. 23 (ಪಿಟಿಐ) ಟ್ರಂಪ್‌ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆ ಭಾರತ ಮತ್ತು ಚೀನಾಗಳಿಗೆ ತಗುಲಿದ್ದು, ಇದು 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು ತಿಂಗಳಲ್ಲಿ 2.5 ಲಕ್ಷ ಕಡಿಮೆ ವೀಸಾಗಳ

23 Mar 2026 1:07 pm
ಚಂಡೀಗಢ : ಪಾಕ್‌ ಮೂಲದ ಪೆಡ್ಲರ್‌ಗಳ ಬಂಧನ, 5 ಕೆಜಿ ಡ್ರಗ್ಸ್ ವಶ

ಚಂಡೀಗಢ, ಮಾ. 23 (ಪಿಟಿಐ) ಅಮೃತಸರದಲ್ಲಿರುವ ಪಂಜಾಬ್‌ ಪೊಲೀಸರ ಕೌಂಟರ್‌-ಇಂಟೆಲಿಜೆನ್ಸ್ ಘಟಕವು ಪಾಕ್‌ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದೆ. ಮಾದಕವಸ್ತು ಕಳ್ಳಸಾಗಣೆ ಮಾಡುವುದನ್ನು ಭೇದಿಸಿ 5 ಕೆಜಿ ಹೆರಾಯಿನ್‌

23 Mar 2026 1:05 pm
ಉಪಚುನಾವಣೆ ಗೆಲ್ಲಲು ಸಿಎಂ-ಡಿಸಿಎಂ ಒಗ್ಗಟ್ಟಿನ ಜಪ

ಬೆಂಗಳೂರು, ಮಾ.23- ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಂತರಿಕ ಸಂಘರ್ಷವನ್ನು ಮರೆತು ಒಗ್ಗಟಟ್ಟಿನ ಮಂತ್ರ ಜಪಿಸಲಾರಂಭಿಸಿದ್ದಾರೆ.ದ

23 Mar 2026 1:03 pm
ಯುದ್ಧದ ಪರಿಣಾಮ : ಚಿನ್ನ-ಬೆಳ್ಳಿ ದರದಲ್ಲಿನ ಭಾರಿ ಕುಸಿತ ಮುಂದುವರಿಕೆ

ಬೆಂಗಳೂರು,ಮಾ.23- ಇಸ್ರೇಲ್‌-ಇರಾನ್‌ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿದರಗಳ ಸತತ ಕುಸಿತ ಮುಂದುವರೆದಿದೆ.ಇಂದೂ ಕೂಡ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ ಚಿ

23 Mar 2026 1:01 pm
ಬಲಿದಾನ ಪದಕ ಪಡೆದ ಪ್ರಥಮ ಮಹಿಳಾ ಸೇನಾಧಿಕಾರಿ ಕನ್ನಡತಿ ದೀಕ್ಷಾ

ಬೆಂಗಳೂರು,ಮಾ.23- ಕನ್ನಡತಿ, ದಾವಣಗೆರೆಯ ಮೇಜರ್‌ ದೀಕ್ಷಾ ಮುಡದೇವಣ್ಣನವರ್‌ ಅರೆಸೇನಾಪಡೆಯ ಬಲಿದಾನ ಪದಕ ಪಡೆದ ಪ್ರಥಮ ಮಹಿಳೆ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.ಪುರುಷರ ಪ್ರಾಬಲ್ಯದ ಎದುರು ಈ ಶೌರ್ಯ ಪದಕಕ್ಕೆ ಭಾಜನರಾಗಿರು

23 Mar 2026 12:27 pm
ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವು

ಬೆಂಗಳೂರು,ಮಾ.23- ಕೇರಳದಿಂದ ನಗರಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚನ್ನಪಟ್

23 Mar 2026 11:20 am
ಹಾಸನ : ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಸುಟ್ಟು ಕೊಂದ ಕ್ರೂರಿಗಳು

ಹಾಸನ,ಮಾ.23- ಸ್ನೇಹದ ಹೆಸರಿನಲ್ಲಿ ವಿಶ್ವಾಸ ಗಳಿಸಿ, ಬಳಿಕ ಅದೇ ಸ್ನೇಹಿತನನ್ನು ಕ್ರೂರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಹಾಸನ ತಾಲ್ಲೂಕಿನ ನಿಟ್ಟೂರು ಸಮೀಪದ ಹಂಗರಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅರಸೀಕೆರೆ ತಾಲ್ಲೂಕಿ

23 Mar 2026 11:17 am
ಕೆ.ಆರ್‌.ಪೇಟೆಯಲ್ಲಿ ಗ್ಯಾಸ್ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ, ತಳ್ಳಾಟ, ನೂಕಾಟ

ಮಂಡ್ಯ,ಮಾ.23- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸದ್ಯಕ್ಕೆ ನಿಲ್ಲುವುದಿಲ್ಲ, ಸಿಲಿಂಡರ್‌ ಸಿಗುವುದಿಲ್ಲ ಎಂಬ ವದಂತಿಯಲ್ಲಿ ನೂರಾರು ಗ್ರಾಹಕರು ಗ್ಯಾಸ್‌‍ ಏಜೆನ್ಸಿಗೆ ಮುಗಿಬಿದ್ದ ಪರಿಣಾಮ ತಳ್ಳಾಟ, ನೂಕಾಟ ಉಂಟಾಗಿ ಪ

23 Mar 2026 11:10 am
ಟಿಎಸ್‌‍ಪಿಸಿ ಸಂಘಟನೆಯ 8 ನಕ್ಸಲರ ಬಂಧನ

ಹಜಾರಿಬಾಗ್‌, ಮಾ.23- (ಪಿಟಿಐ) ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‌‍ಪಿಸಿ) ಸಂಘಟನೆಗೆ ಸೇರಿದ ಎಂಟು ನಕ್ಸಲರನ್ನು ಜಾರ್ಖಂಡ್‌ನ ಹಜಾರಿಬಾಗ್‌ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರ

23 Mar 2026 11:05 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-06-2026)

ನಿತ್ಯ ನೀತಿ : ವಾದ ಮಾಡಿ ನೋವು ಅನುಭವಿಸುವುದಕ್ಕಿಂತ ಹೌದು ನನ್ನದೇ ತಪ್ಪು ಎಂದು ವೌನವಾಗಿ ಇರುವುದು ಉತ್ತಮ. ಪಂಚಾಂಗ : ಸೋಮವಾರ, 23-03-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಶುಕ್ಲ / ತಿಥಿ: ಪಂಚ

23 Mar 2026 6:31 am
LPG ಕೊರತೆ : ಹೋಟೆಲ್‌ಗಳು ಬಂದ್‌, ಸಂಕಷ್ಟಕ್ಕೆ ಸಿಲುಕಿದ ತರಕಾರಿ ಬೆಳೆಗಾರರು

ಮೈಸೂರು,ಮಾ.22- ವಾಣಿಜ್ಯ ಬಳಕೆಯ ಗ್ಯಾಸ್‌‍ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಬಹುತೇಕ ಹೋಟೆಲ್‌ಗಳು ಬಂದ್‌ ಆಗಿದ್ದು, ತರಕಾರಿಗಳ ಬೆಲೆ ಕುಸಿದಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಿಲ

22 Mar 2026 3:34 pm
ಆರ್‌ಸಿಬಿಗೆ ಮತ್ತೊಮ್ಮೆ ಚಾಂಪಿಯನ್‌ಪಟ್ಟ ಗ್ಯಾರಂಟಿ : ಅಶ್ವಿನ್‌ ಭವಿಷ್ಯ

ನವದೆಹಲಿ,ಮಾ. 22- ಹದಿನೆಂಟು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಪಿಎಲ್‌ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮುಂದಿನ ಎರಡು ಸೀಸನ್‌ಗಳಲ್ಲಿ ಮತ್ತೊಮೆ ಚಾಂಪಿಯನ್‌ ಪಟ್ಟ ಅಲಂಕರಿಸಲಿದೆ

22 Mar 2026 3:24 pm
ಧಾರವಾಡ, : ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಧಾರವಾಡ,ಮಾ.22- ರಂಜಾನ್‌ ಹಬ್ಬದ ಸಡಗರದಲ್ಲಿದ್ದ ಕುಟುಂಬವೊಂದರಲ್ಲಿ ವಿಧಿಯಾಟ ಬೇರೆಯೇ ಆಗಿದೆ. ಪ್ರಾರ್ಥನೆ ಮುಗಿಸಿ ಮರಳುತ್ತಿದ್ದ ಯುವಕರ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆಲಗ

22 Mar 2026 3:22 pm
ಮತ್ತೆ ಒಂದಾದ ಕ್ರೇಜಿಸ್ಟಾರ್ –ನಾದಬ್ರಹ್ಮ

ಬೆಂಗಳೂರು, ಮಾ.22- ಕನ್ನಡ ಚಿತ್ರರಂಗ ಕಂಡ ಅದ್ಭುತ ತಂತ್ರಜ್ಞ ಜೋಡಿ ಎಂದರೆ ರವಿಚಂದ್ರನ್‌ ಮತ್ತು ಹಂಸಲೇಖ ಅವರದ್ದು. 80-90ರ ದಶಕದಲ್ಲಿ ರವಿಚಂದ್ರನ್‌ ನಿರ್ದೇಶನದ ಮತ್ತು ಹಂಸಲೇಖ ಸಂಗೀತ ನಿರ್ದೇಶನದ ಚಿತ್ರಗಳು ದೊಡ್ಡ ಮಟ್ಟಿಗೆ ಯಶಸ

22 Mar 2026 3:18 pm
ದಾವಣಗೆರೆ ದಕ್ಷಿಣ ಟಿಕೆಟ್ ಫೈಟ್ : ಜಮೀರ್‌ ಬ್ಲಾಕ್‌ಮೆಲ್‌ಗೆ ಕ್ಯಾರೇ ಎನ್ನದ ಹೈಕಮಾಂಡ್‌

ಬೆಂಗಳೂರು, ಮಾ.22- ವಿಧಾನಸಭೆ ಉಪಚುನಾವಣೆಯ ಟಿಕೆಟ್‌ ಹಂಚಿಕೆಯ ಸಂಬಂಧಪಟ್ಟಂತೆ ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ಗೆ ತೀವ್ರ ಹಿನ್ನಡೆಯಾಗಿದ್ದು, ಸಂಪುಟದಲ್ಲಿ ಉಳಿಯಬೇಕೆ? ಅಥವಾ ನಿರ್ಗಮಿಸ ಬೇಕೆ ಎಂಬ ಸಂದಿಗ್ಧತೆ ನಿರ್ಮಾಣವಾಗ

22 Mar 2026 3:15 pm
ಇಲಾಖಾ ತನಿಖೆ ವರದಿ ನಂತರ ಡಿಜಿಪಿ ರಾಮಚಂದ್ರರಾವ್‌ ಮೇಲೆ ಕಠಿಣ ಕ್ರಮ : ಪರಮೇಶ್ವರ್‌

ಬೆಂಗಳೂರು, ಮಾ.22- ಡಿಜಿಪಿ ರಾಮಚಂದ್ರ ರಾವ್‌ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂ

22 Mar 2026 3:10 pm
ಉಪಚುನಾವಣೆ : ಸಮರ್ಥ್‌ ಮಲ್ಲಿಕಾರ್ಜುನ್‌ ಹಾಗೂ ಉಮೇಶ್‌ ಮೇಟಿಗೆ ‘ಕೈ’ಟಿಕೆಟ್‌ ಘೋಷಣೆ

ಬೆಂಗಳೂರು, ಮಾ.22- ನಿರೀಕ್ಷೆಯಂತೆ ಕಾಂಗ್ರೆಸ್‌‍ ಪಕ್ಷ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌‍ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಮರ್ಥ್‌ ಮಲ್ಲ

22 Mar 2026 3:08 pm
ಅನಿಲ್‌ ಕುಂಬ್ಳೆ ಸರ್ಕಲ್‌ನಲ್ಲಿ ಕಾರು ಡ್ರಿಫ್ಟಿಂಗ್‌ ಪ್ರಕರಣ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ನೋಟಿಸ್‌

ಬೆಂಗಳೂರು,ಮಾ.22- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ನಗರದ ಅನಿಲ್‌ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್‌ ಪಾರ್

22 Mar 2026 3:04 pm
ಉಪಚುನಾವಣೆ : ನಾಳೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.22- ಭಾರೀ ಜಿದ್ದಾಜಿದ್ದಿನಿಂದ ಕೂಡಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ

22 Mar 2026 3:01 pm
ಆಟೋದಲ್ಲಿ ಬಂದು ಯುವಕನ ಕಗ್ಗೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು, ಮಾ.22- ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಆರ್‌ ಪುರಂ ನಿವಾಸಿ ಕಿರ

22 Mar 2026 3:00 pm
ಕಾವೇರಿ 6ನೇ ಹಂತದ ಯೋಜನೆ ಸದ್ಯದಲ್ಲೇ ಜಾರಿ : ಡಿಕೆಶಿ

ಬೆಂಗಳೂರು, ಮಾ.22- ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೇ ಸಚಿವ ಸಂಪುಟದಿಂದ ಒಪ್ಪಿಗೆ ಕೊಡಿಸುವುದಾಗಿ ಉಪಮುಖ್ಯಮಂ

22 Mar 2026 2:57 pm
ನೀರು ಪೋಲು ಮಾಡಿದರೆ ಭಾರೀ ದಂಡ ಗ್ಯಾರಂಟಿ : ಬೆಂಗಳೂರಿಗರಿಗೆ ಜಲಮಂಡಳಿಯಿಂದ ಎಚ್ಚರಿಕೆ

ಬೆಂಗಳೂರು,ಮಾ.22- ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ಈಗ ನೀರು ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ನಗರದಲ್ಲಿ ಕುಡಿಯುವ ನೀರಿನ ದುರುಪಯೋಗ ತಡೆಗಟ್ಟಲು ಜಲಮಂಡಳಿ ಹದ್ದಿನ ಕಣ್ಣಿಟ್ಟಿದೆ. ಕುಡಿಯುವ ನೀರನ್ನ

22 Mar 2026 12:23 pm
ಬೆಂಗಳೂರು ಹೊರವಲಯದಲ್ಲಿ ಸಂಭವಿಸಿದ 2 ಭೀಕರ ರಸ್ತೆ ಅಪಘಾತಗಳಲ್ಲಿ 6 ಮಂದಿ ಸಾವು

ಬೆಂಗಳೂರು,ಮಾ.22- ಕಳೆದ ರಾತ್ರಿ ನಗರದ ಹೊರವಲಯದಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತಗಳಲ್ಲಿ ಸ್ತ್ರೀಶಕ್ತಿ ಸಂಘದ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾಶಿಯಾತ್ರಿಗಳ ದುರ್ಮರಣ :ದೇವನಹಳ್ಳಿ ಪಟ

22 Mar 2026 12:20 pm
ಏಪ್ರಿಲ್‌ನಿಂದ ವಾಹನಗಳ ದರ ಏರಿಕೆ, ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಬೆಂಗಳೂರು,ಮಾ.22- ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ವಾಹನಗಳ ಬೆಲೆ ಕೂಡ ಏರಿಕೆಯಾಗಲಿದೆ. ಏಪ್ರಿಲ್‌ ತಿಂಗಳಿಂದ ಹೊಸ ವಾಹನಗಳ ದರದಲ್ಲಿ ಏರಿಕೆ ಅನಿವಾರ್ಯವಾಗಿದ್ದು, ಗ್ರಾಹಕರಿಗ

22 Mar 2026 12:17 pm
ಏ.1ರಿಂದ ವಿಮಾನ ಪ್ರಯಾಣ ದರಗಳ ಮೇಲೆ ಎಟಿಎಫ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ,ಮಾ.22- ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಭೌಗೋಳಿಕ ರಾಜಕೀಯ ಅಸ್ಥಿರತೆಯು ಈಗ ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಏಪ್ರಿಲ್‌ 1ರಿಂದ ವಿಮಾನ ಟರ್ಬೈನ್‌ ಇಂಧನ ಬೆಲೆಗಳು ಹೆಚ್ಚ

22 Mar 2026 12:11 pm
ಇಸ್ರೇಲ್‌ನ ಪರಮಾಣು ಸಂಶೋಧನಾ ಕೇಂದ್ರಗಳಿರುವ ನಗರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಲ್‌ ಅವೀವ್‌,ಮಾ.22- ಇರಾನ್‌ನ ನಟಾಂಜ್‌ ಪರಮಾಣು ಸ್ಥಾವರದ ಮೇಲೆ ನಡೆದ ದಾಳಿಗೆ ಪ್ರತಿಯಾಗಿ, ಇರಾನ್‌ ಈಗ ಇಸ್ರೇಲ್‌ನ ಅತ್ಯಂತ ಸೂಕ್ಷ್ಮ ಪರಮಾಣು ಸಂಶೋಧನಾ ಕೇಂದ್ರಗಳಿರುವ ಡಿಮೋನಾ ಮತ್ತು ಅರಾದ್‌ ಪಟ್ಟಣಗಳ ಮೇಲೆ ಭೀಕರ ಬ್ಯಾಲ

22 Mar 2026 12:07 pm
ಗಲ್ಫ್ ರಾಷ್ಟ್ರಗಳ ಉಪ್ಪುನೀರು ಶುದ್ಧೀಕರಣ ಘಟಕಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ

ಟೆಹ್ರಾನ್‌,ಮಾ.22 – ತನ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆದರೆ, ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಇಂಧನ, ಐಟಿ ಮತ್ತು ಮುಖ್ಯವಾಗಿ ಉಪ್ಪುನೀರು ಶುದ್ಧೀಕರಣ ಘಟಕಗಳನ್ನು ಗುರಿಯಾಗಿಸಲಾಗುತ್ತದೆ ಎಂದು ಇರಾನ್‌ ಸೇನೆ ಸ್

22 Mar 2026 12:04 pm
ಸದ್ದಿಲ್ಲದೇ ಅಮೆರಿಕಾದಿಂದ ಮಂಗಳೂರಿಗೆ ಬಂತು ಭಾರಿ ಪ್ರಮಾಣದ ಎಲ್‌ಪಿಜಿ ಹೊತ್ತ ಕಾರ್ಗೋ ಶಿಪ್‌

ಮಂಗಳೂರು, ಮಾ.22 – ಅಂತರರಾಷ್ಟ್ರೀಯ ಮಟ್ಟದಲ್ಲಿ, ಅದರಲ್ಲೂ ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್‌-ಅಮೆರಿಕಾ ಹಾಗೂ ಇರಾನ್‌ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ನಡುವೆಯೇ ಕರ್ನಾಟಕಕ್ಕೆ ಅಮೆರಿಕಾದಿಂದ ಬೃಹತ್ ಪ್ರಮಾಣದ ಎ

22 Mar 2026 11:59 am
“ಅಮೇರಿಕ ನಮ್ಮ ಪರಮಾಣು ಬಾಂಬ್‌ಗಳನ್ನು ಟಾರ್ಗೆಟ್ ಮಾಡಿದರೆ ನಾವು ಭಾರತದ ಮೇಲೆ ದಾಳಿ ಮಾಡ್ತೀವಿ”

ನವದೆಹಲಿ,ಮಾ.22- ಅಮೆರಿಕಾ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಎರಡನೇ ಯೋಚನೆ ಮಾಡದೆ ಭಾರತ, ಮುಂಬೈ, ನವದೆಹಲಿಯ ಮೇಲೆ ದಾಳಿ ಮಾಡಬೇಕಾಗುತ್ತದೆ. ನಾವು ಅದನ್ನು ಬಿಡುವುದಿಲ್ಲ, ನಂತರ ಏನಾಗುತ್ತದೆ ಎಂದು ನೋಡೋಣ ಎಂದು ಭಾರತದಲ್ಲ

22 Mar 2026 11:52 am
ಅರೇಬಿಯನ್‌ ಸಮುದ್ರದಲ್ಲಿ ಶಸ್ತ್ರಸಜ್ಜಿತ ಬ್ರಿಟಿಷ್ ಜಲಾಂತರ್ಗಾಮಿ ನೌಕೆ ನಿಯೋಜನೆ

ನವದೆಹಲಿ,ಮಾ.22- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಟೊಮಾಹಾಕ್‌ ಕ್ರೂಸ್‌‍ ಕ್ಷಿಪಣಿಗಳಿಂದ ಶಸ್ತ್ರಸಜ್ಜಿತವಾದ ಬ್ರಿಟಿಷ್‌ ನೌಕಾಪಡೆಯ ಜಲಾಂತರ್ಗಾಮಿ ನೌಕೆಯನ್ನು ಅರೇಬಿಯನ್‌ ಸಮುದ್ರದಲ್ಲಿ ನಿಯೋಜಿಸಲಾ

22 Mar 2026 11:45 am
ಹಾರ್ಮುಜ್‌ ಜಲಸಂಧಿ ತೆರೆಯಲು ಇರಾನ್‌ಗೆ 48 ಗಂಟೆಯ ಡೆಡ್ ಲೈನ್ ಕೊಟ್ಟ ಟ್ರಂಪ್

ವಾಷಿಂಗ್ಟನ್‌,ಮಾ.22- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಟೆಹ್ರಾನ್‌ 48 ಗಂಟೆಗಳ ಒಳಗೆ ಹಾರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯದಿದ್ದರೆ ಇರಾನಿನ ವಿದ್ಯುತ್‌ ಸ್ಥಾವರಗಳ ಮೇಲ

22 Mar 2026 11:41 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-03-2026)

ನಿತ್ಯ ನೀತಿ : ಇತರರನ್ನು ಮೂರ್ಖರನ್ನಾಗಿಸಲು ನಾವು ಜಾಣರಾಗಿರಬೇಕಾಗುತ್ತದೆ. ಅದೇ ಜಾಣತನದಿಂದ ನಾವು ಮೂರ್ಖರಾಗುವುದನ್ನು ತಪ್ಪಿಸಿಕೊಳ್ಳೋಣ. ಪಂಚಾಂಗ : ಭಾನುವಾರ, 22-03-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮ

22 Mar 2026 6:31 am
ಸದಾಶಿವನಗರದ ತ್ರಿಕೋನ ಉದ್ಯಾನದಲ್ಲಿ ಡಾ.ಪುನೀತ್‌ ರಾಜ್‌ಕುಮಾರ್‌ ಪುತ್ಥಳಿ ಅನಾವರಣ

ಬೆಂಗಳೂರು,ಮಾ.21- ಸ್ಯಾಂಕಿ ಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸದಾಶಿವನಗರದ ತ್ರಿಕೋನ ಉದ್ಯಾನದಲ್ಲಿ ನಿರ್ಮಿಸಲಾಗಿರುವ ಡಾ. ಪುನೀತ್‌ ರಾಜ್‌ಕುಮಾರ್‌ ಅವರ 10 ಅಡಿ ಎತ್ತರದ ಪುತ್ಥಳಿಯನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ

21 Mar 2026 5:36 pm