ನವದೆಹಲಿ, ಫೆ.3- ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕುರಿತು ವಿಪಕ್ಷಗಳ ಗದ್ದಲದ ನಡುವೆ 2 ಬಾರಿ ಮುಂದೂಡಿದ್ದ ಲೋಕಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಆರಂಭವಾಗುತ್ತಿದ್ದಂತೆ ಮತ್ತೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಕಾಗದಗ
ಮುಂಬೈ, ಫೆ.3- ಚುನಾವಣೆ ಹುಚ್ಚಿಗೆ ಬಿದ್ದ ಪಾಪಿ ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣ
ನವದೆಹಲಿ, ಫೆ. 3 (ಪಿಟಿಐ) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶೀಯ ರೈತರು, ಎಂಎಸ್ಎಂಇಗಳು, ಉದ್ಯಮಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರಿಗೆ ಭಾರಿ ಅವಕಾಶಗಳನ್ನು ತೆರೆಯುತ್ತದೆ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಉ
ನವದೆಹಲಿ, ಫೆ. 3 (ಪಿಟಿಐ) ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಸ್ವಾಗತಿಸಿದ್ದು, ಇದು ಎರಡೂ ಆರ್ಥಿಕತೆಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ದೇಶದ ಮೇಕ
ನವದೆಹಲಿ, ಫೆ. 3 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕ ಕಡಿತವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ, ಈ ಅಭಿವೃದ್ಧಿಯನ್ನು ಭಾರತದಲ್ಲಿ ತಯಾರಿಸಿ ಉಪಕ್ರಮಕ್ಕೆ ಪ್ರಮುಖ ಉತ್ತೇಜನ ಎಂದು ಬಣ್ಣ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸದಸ್ಯ ನಸೀರ್ ಅಹದ್ ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಎಬ್ಬಿಸಿದ ಪರಿಣಾಮ ವಿಧಾ
ಬೆಂಗಳೂರು, ಜ.3- ಸಂಸತ್ತಿನಲ್ಲಿ ಸತ್ಯವನ್ನು ಎದುರಿಸಲು ಎದೆಗಾರಿಕೆ ಬೇಕೇ ಹೊರತು, ಸುಳ್ಳಿನ ಪರದೆಯ ಹಿಂದೆ ಬಚ್ಚಿಟ್ಟುಕೊಳ್ಳುವ ಹೇಡಿತನದ 56 ಇಂಚಿನ ಎದೆಯಲ್ಲ ಎಂದು ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್
ಬೆಂಗಳೂರು, ಜ.3- ಕೇಂದ್ರ ಸರ್ಕಾರ ರೂಪಿಸಿರುವ ಹೊಸದಾದ ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಹಿಂಪಡೆಯಬೇಕು ಹಾಗೂ ಈ ಮೊದಲು ಜಾರಿಯಲ್ಲಿದ್ದ ಮನ್ರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಸಭೆ
ಬೆಂಗಳೂರು,ಫೆ.3- ಅಬಕಾರಿ ಇಲಾಖೆಯಲ್ಲಿ ಲೈಸೆನ್ಯಾನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿತು. ವಿರೋಧಪಕ್
ನವದೆಹಲಿ, ಫೆ.3- ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ಡೆಲಿವರಿ ಬಾಯ್ ಜೊತೆ ಗಲಾಟೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮೂವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಅಪ್
ನವದೆಹಲಿ, ಫೆ. 3 (ಪಿಟಿಐ)- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಅವರ ಅಪ್ರಕಟಿತ ಸ್ಮರಣೆ ಪುಸ್ತಕದಲ್ಲಿನ ಮಾಹಿತಿಯನ್ನು ಸಂಸತ್ನಲ್ಲಿ ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಸಂಸದೀಯ
ನವದೆಹಲಿ, ಫೆ.3- ಕೇವಲ 48 ಗಂಟೆಗಳ ಹಿಂದೆ ಬಜೆಟ್ನಿಂದ ಜರ್ಜರಿತವಾಗಿದ್ದ ಷೇರು ಮಾರುಕಟ್ಟೆ ಇಂದು ಚೇತರಿಸಿಕೊಂಡಿದೆ. ಇಂದು ಬೆಳಿಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಭಾರತ-ಯುಎಸ್ ವ
ನವದೆಹಲಿ, ಫೆ. 3 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮ ವಿಶ್ವಾಸ ಎಂದರೆ ಎಲ್ಲವನ್ನೂ ಸಾಧ್ಯವಾಗಿಸುವ ಮತ್ತು ವಿಕಸಿತ್ ಭಾರತದ ಕನಸನ್ನು ನನಸಾಗಿಸಲು ಸಹಾಯ ಮಾಡುವ ಶಕ್ತಿ ಎಂದು ಹೇಳಿದ್ದಾರೆ. ಅಮೆರಿಕ ಮತ್ತು ಭಾರತ ವ್ಯಾಪ
ಬೆಂಗಳೂರು, ಫೆ. 3- ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿರುವ ಗ್ರೌಂಡ್ +3 ಮತ್ತು ಹೆಚ್ಚಿನ ಅಂತಸ್ತುಗಳ ಕಟ್ಟಡಗಳ ನೆಲಮಹಡಿಯಲ್ಲಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ಬಿನ್ಗಳನ್ನು ಅಳವಡಿಕೆಗೆ ಜಿಬಿಎ ಅದೇಶ ಹೊರಡಿಸಿದೆ. ಗ್ರ
ಬೆಂಗಳೂರು, ಫೆ. 3- ನಗರದಲ್ಲಿ ಅತಿ ಹೆಚ್ಚು ಅಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 7,000 ಆಸ್ತಿಗಳ ಹರಾಜಿಗೆ ಜಿಬಿಎ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ನಗರ
ಫಿರೋಜಾಬಾದ್ , ಫೆ. 2- ಕೌಟುಂಬಿಕ ಕಲಹದಿಂದ ತಂದೆಯೊಬ್ಬ ತನ್ನ 12 ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಟ್ರಂಕಿನಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಖಾನ್ಪುರದ ಜಿಜೋಲಿ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ
ಬೆಂಗಳೂರು,ಫೆ.3- ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿಗೆ 20 ವರ್ಷ ಪೂರ್ಣಗೊಂಡಿದೆ. ಕಳೆದ 2006ರ ಫೆ.4 ರಂದು ಕುಮಾರಸ್ವಾಮಿಯವರು ಮೊದಲ ಬಾರಿಗೆ ಮುಖ್
ಬೆಂಗಳೂರು,ಫೆ.3- ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ದರಗಳು ಇಳಿಕೆಯಾಗಿದ್ದು, ಗ್ರಾಹಕರು ಸಮಾಧಾನಪಡುವಂತಾಗಿದೆ. ತೀವ್ರ ಏರುಗತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಜ.30 ರಿಂದ ಇಳಿಮುಖವಾಗುತ್ತಿವೆ. ಇಂದು 24 ಕ್ಯಾರೆಟ್ ಚಿ
ಬೆಂಗಳೂರು,ಫೆ.3- ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್್ಸದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದ
ನವದೆಹಲಿ, ಫೆ. 3 (ಪಿಟಿಐ) ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಮೇ ಕೊನೆಯ ವಾರದಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಭಾರತಕ್ಕೆ ಸೈಪ್ರಸ್ ಹೈಕಮಿಷನರ್ ಇವಾಗೊರಸ್ ವ್ರೈಯೋನೈಡ್್ಸ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿಯವರಿಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿರುವ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು, ಈ ವಿಚಾರವನ್ನು ಸದನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮೇ
ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾ
ಚಿಕ್ಕಮಗಳೂರು,ಫೆ.3- ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಅಪಾರ ಸಸ್ಯ ಸಂಪತ್ತು ನಾಶವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿ
ಬೇಲೂರು,ಫೆ.3- ತೋಟದ ಕೆಲಸ ಮುಗಿಸಿ ಮನೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತಿದ್ದ ಸಂದರ್ಭದಲ್ಲಿ ಬೈಕ್ ಸವಾರನನ್ನು ಒಂಟಿ ಸಲಗವೊಂದು ಅಟ್ಟಾಡಿಸಿದ್ದು, ತಂದೆ-ಮಗ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಿಕ್ಕೋಡು ಸಮೀಪ
ನಿತ್ಯ ನೀತಿ : ಅತಿಯಾದ ಅವಲಂಬನೆ ಮತ್ತು ಅತಿಯಾದ ಸೌಕರ್ಯವು ವ್ಯಕ್ತಿಯನ್ನು ಅಂಗವಿಕಲನನ್ನಾಗಿ ಮಾಡುತ್ತದೆ. ಪಂಚಾಂಗ : ಮಂಗಳವಾರ, 03-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ
ಬೆಂಗಳೂರು, ಫೆ.2- ಚಿತ್ರನಟಿ ಉಮಾಶ್ರೀ ಸೇರಿದಂತೆ 50 ರಂಗಭೂಮಿ ಕಲಾವಿದರಿಗೆ ಕಲಾ ಸಾಮ್ರಾಟ್ ಸ್ಟಾರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಓಂ ಶ್ರೀ ಸಾಯಿ ರಾಂ
ಬೆಂಗಳೂರು,ಫೆ.2- ಮದ್ಯಪಾನ ಮಾಡಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ರಾಜರಾಜೇಶ್ವರಿನಗರ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಾ. ವಿಷ್ಣುವರ್ಧನ್
ದಾವಣಗೆರೆ,ಫೆ.2- ಚಿಗಟೀರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಅರೋಪಿಗಳ ಬಂಧನಕ್ಕೆ ಹೋಗಿದ್ದಾಗ ಪೊಲೀರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ವಾಗ್ವಾದದ ನಡೆಸಿದ್ದಾರೆ. ಮಹಿಳಾ ಪೊಲೀಸ್ ಇನ್ಸ್ ಪ
ಬೆಂಗಳೂರು,ಫೆ.2-ಪರಿಚಿತರಂತೆ ಮನೆಯ ಬಾಗಿಲು ತೆಗೆಸಿ ಒಳ ನುಗ್ಗಿದ ಡಕಾಯಿತರು ಮಾರಾಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್ ದೋಚಿ ಪರಾರಿಯಾಗಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ
ಬೆಂಗಳೂರು,ಫೆ.2-ಬಿಲ್ಡರ್ ಶಿವಕುಮಾರ್ ಮನೆಯಲ್ಲಿ ನಗದು ಸೇರಿದಂತೆ 18 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಕೆಲಸಕ್ಕಿದ್ದ ದಂಪತಿ ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಒಂದು ತಂಡ ನೇಪಾಳ ಗಡಿ ಭಾಗದಲ್ಲಿ ಶೋಧ ನಡೆಸು
ನವದೆಹಲಿ, ಫೆ.2- ನೆಟ್ಫ್ಲಿಕ್ಸ್ ನಲ್ಲಿ ಬಿಡುಗಡೆಯಾದರೂ ಧುರಂಧರ್ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. ಚಿತ್ರ ವೀಕ್ಷಣೆಗೆ ಪ್ರೇಕ್ಷಕರು ಸಿನಿಮಾ ಮಂದಿರಗಳಿಗೆ ಮುಗಿ ಬೀಳುತ್ತಿರುವುದರಿಂದ ಈ ಚಿತ್ರ ಬರೊಬ್ಬರಿ 1300 ಕೋಟಿ ರೂ.ಗ
ನವದೆಹಲಿ, ಫೆ. 2- ಟಿಬೆಟ್ ಧರ್ಮಗುರು ದಲೈ ಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಅವರ ಮೆಡಿಟೇಷನ್ಸ್ : ದಿ ರಿಫ್ಲೆಕ್ಷನ್ಸ್ ಆಫ್ ಹಿಸ್ ಹೋಲಿನೆಸ್ ಆಲ್ಬಮ್ಗಾಗಿ ಲಾಮಾ ಅವರು ತಮ್ಮ ಮೊದಲ ಗ್
ಬೆಂಗಳೂರು, ಫೆ.2- ನಾಗಾ ಲೋಟದಲ್ಲಿ ಏರುಗತಿಯಲ್ಲಿದ್ದ ಚಿನ್ನ-ಬೆಳ್ಳಿ ದರಗಳು ಭಾರೀ ಕುಸಿತ ಕಂಡಿವೆ. ಕಳೆದ ನಾಲ್ಕು ದಿನಗಳಲ್ಲಿ ಬೆಳ್ಳಿ ಪ್ರತಿ ಕೆ.ಜಿಗೆ 1.10 ಲಕ್ಷ ರೂ. ಕಡಿಮೆಯಾಗಿದ್ದರೆ, 24 ಕ್ಯಾರೆಟ್ನ 1 ಗ್ರಾಂ ಚಿನ್ನ 2,732 ರೂ. ಇಳಿಕೆ
ಬೆಂಗಳೂರು,ಫೆ.2- ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಬಳಸುವುದನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನ
ನವದೆಹಲಿ ,ಫೆ.2- ಭೂಮಿಯಲ್ಲಿನ ಅಪರೂಪದ ಅಯಸ್ಕಾಂತಗಳ ಉತ್ಪಾದನೆ-ಬಳಕೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ ಕೇಂದ್ರ ಬಜೆಟ್ನಲ್ಲಿ ದೊಡ್ಡ ಪ್ರಮಾಣದ ಘೋಷಣೆ ಮಾಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್
ಬೆಂಗಳೂರು,ಫೆ.2- ಕಳೆದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ವಿವಾದಿತ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕಕ್ಕೆ ರಾಜ್
ಬೆಂಗಳೂರು, ಫೆ.2- ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇಂದ್ರದ ವಿರುದ್ದ ಪದೇ ಪದೇ ಕಾಲು ಕೆರೆದು ಜಗಳವಾಡುತ್ತಿದ್ದು, ದ್ವೇಷದ ಭಾವನೆ ಸೃಷ್ಟಿಸುತ್ತಿದೆ. ಇದರಿಂದಾಗಿ ಅಭಿವೃದ್ಧಿಗೆ ಹಿನ್ನಡೆ ಉಂಟು ಮಾಡುತ್ತಿದೆ ಎಂದು ವಿಧಾನಸ
ಬೆಂಗಳೂರು,ಫೆ.2- ಶಾಸಕರಿಗೆ ಲ್ಯಾಪ್ಟಾಪ್ ಅಥವಾ ಐಫೋನ್ ನೀಡುವ ಆಲೋಚನೆ ತಮಗಿದೆ. ಅದನ್ನು ಶಾಸಕರು ಮಾತ್ರ ಬಳಕೆ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಷರತ್ತು ವಿಧಿಸಿದ್ದಾರೆ. ವಿಧಾನಸಭೆಯ ಕಲಾಪದ ಆರಂಭದಲ್ಲಿ ಬಿಜ
ಬೆಂಗಳೂರು,ಫೆ.2-ಮನೆ ಬಳಿ ಆಟೋ ನಿಲ್ಲಿಸುವ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಚಾಕುವಿನಿಂದ ಇರಿದು ಒಬ್ಬನನ್ನು ಕೊಲೆ ಮಾಡಿ ಮತ್ತೊಬ್ಬನ ಕೊಲೆಗೆ ಯತ್ನಿಸಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾ
ಬಾಗಲಕೋಟೆ, ಫೆ.2-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಬಿಗಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಹಿರೇಮುಚ್ಚಲ್ಗುಡ್ಡ ಗ್ರಾಮದಲ್ಲಿಘಟ
ಬೆಂಗಳೂರು,ಫೆ.2-ಕಾನ್ಫಿಡೆಂಟ್ ಗ್ರೂಪ್ ತೆರೆದು ಯುವ ಸಮುದಾಯಕ್ಕೆ ಕಾನ್ಫಿಡೆಂಟ್ ತುಂಬಿದ್ದ ಸಂಸ್ಥಾಪಕ ಸಿ.ಜೆ. ರಾಯ್ ಅವರು ತಮ ಕಾನ್ಫಿಡೆಂಟ್ ಕಳೆದುಕೊಂಡು ಪ್ರಾಣವನ್ನೇ ಅಂತ್ಯಗೊಳಿಸಿಕೊಂಡ ಕಾರಣದ ಬಗ್ಗೆ ಹಲವಾರು ಊಹಾ
ಬೆಂಗಳೂರು, ಫೆ.2- ನಾಗಾಲೋಟದಲ್ಲಿ ಏರುಗತಿಯಲ್ಲಿದ್ದ ಚಿನ್ನ-ಬೆಳ್ಳಿ ದರಗಳು ಭಾರೀ ಕುಸಿತ ಕಂಡಿವೆ. ಕಳೆದ ನಾಲ್ಕು ದಿನಗಳಲ್ಲಿ ಬೆಳ್ಳಿ ಪ್ರತಿ ಕೆ.ಜಿಗೆ 1.10 ಲಕ್ಷ ರೂ. ಕಡಿಮೆಯಾಗಿದ್ದರೆ, 24 ಕ್ಯಾರೆಟ್ನ 1 ಗ್ರಾಂ ಚಿನ್ನ 2,732 ರೂ. ಇಳಿಕೆ
ಶ್ರೀನಗರ, ಫೆ. 2 (ಪಿಟಿಐ) ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಟ್ಟನ್ ಮತ್ತು ಬಾರಾಮುಲ್ಲಾ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನರಲ್ಲಿ ಭೀತಿ ಮೂಡಿಸಿದೆ ಎಂದು ಅಧಿಕಾರಿಗಳು
ದೆವ್ವದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ವ್ಯಾಖ್ಯಾನ ಮಾಡ್ತಾರೆ. ಒಬ್ರು ಇದೆ ಅಂದ್ರೆ ಇನ್ನೊಂದಷ್ಟು ಜನ ದೆವ್ವ ಎಲ್ಲಾ ಸುಳ್ಳು ಅಂತಾರೆ. ಈಗ ಸಿದ್ದು ಮೂಲಿಮನಿ ದೆವ್ವದ ಹಿಂದೆ ಬಿದ್ದಿದ್ದಾರೆ. ಸೀಟ್ ಎಡ್ಜ್ ಸಿನಿಮಾ ರಿಲೀಸ
ಕನ್ನಡದಲ್ಲಿ ಆಗಾಗ ವಿಭಿನ್ನ ಸಿನಿಮಾಗಳು ತೆರೆ ಮೇಲೆ ಬರ್ತಾ ಇರುತ್ತವೆ. ಸದ್ಯ ಈಗ ರಿಲೀಸ್ ಆಗಿರುವಂತ ವಿಕಲ್ಪ ಸಿನಿಮಾ ವಿಭಿನ್ನತೆಯ ಹಾದಿಯಲ್ಲಿ ಸಾಗಿದರು, ಭಯ ಮತ್ತು ಭ್ರಮೆಯ ಸಾರವನ್ನು ತೆರೆಮೇಲೆ ತೋರಿಸುತ್ತಿದೆ. ಜನವರಿ 30ರಂ
ಚೆನ್ನೈ, ಫೆ. 2 (ಪಿಟಿಐ) ನಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ನಮ ಟಿವಿಕೆ ಪಕ್ಷದ ಪ್ರವೇಶದಿಂದಾಗಿ ತಮಿಳುನಾಡಿನ ರಾಜಕೀಯ ವಾತಾವರಣ ಉದ್ವಿಗ್ನಗೊಂಡಿದೆ ಎಂದ
ನಿತ್ಯ ನೀತಿ : ಕೆಟ್ಟವನಿಗೆ ಒಳ್ಳೆಯದಾಗುವುದೂ ಸಹ ಕೆಟ್ಟದ್ದಕ್ಕೋಸ್ಕರವೇ, ಒಳ್ಳೆಯವನಿಗೆ ಕೆಟ್ಟದಾಗುವುದೂ ಸಹ ಒಳ್ಳೆಯದಕ್ಕೋಸ್ಕರವೇ. ಪಂಚಾಂಗ : ಸೋಮವಾರ, 02-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮ
ಬೆಂಗಳೂರು,ಫೆ.1- ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, 60 ವರ್ಷದ ಮನೆ ಯಜಮಾನಿಯನ್ನು ಕೊಲೆ ಮಾಡಿದ ಮನೆಗೆಲಸಗಾರ ತಾನೂ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್
ಕನಕಪುರ,ಫೆ.1- ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕಕ್ಕೆ ಯಾವುದೇ ದೊಡ್ಡ ಕೊಡುಗೆಗಳು ಸಿಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ಕನಕೋತ್ಸವದ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ
ನವದೆಹಲಿ, ಫೆ. 1 (ಪಿಟಿಐ)- ಜನವರಿಯಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ಶೇ. 6.2 ರಷ್ಟು ಹೆಚ್ಚಾಗಿ 1.93 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ, ಮುಖ್ಯವಾಗಿ ಆಮದುಗಳಿಂದ ಬಂದ ಹೆಚ್ಚಿನ ಆದಾಯದಿಂದಾಗಿ ಎಂದು ಮೂಲಗಳು ತಿಳಿಸಿವೆ. ಒಟ್ಟು ಮರುಪಾವತ
ನವದೆಹಲಿ,ಫೆ.1- ಜಾಗತಿಕ , ಆರ್ಥಿಕ ಕುಸಿತ ಹಾಗೂ ಕೋವಿಡ್ನಂತಹ ಕಾರಣಗಳಿಂದಾಗಿ ಹಳಿತಪ್ಪಿದ ಆರ್ಥಿಕತೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕ್ರಮೇಣ ಸರಿಯಾದ ಹಾದಿಗೆ ತರುವ ಪ್ರಯತ್ನ ಮಾಡಿದ್ದು, ಮುಂದಿನ ವರ್ಷದ ವಿತ್ತಿ
ನವದೆಹಲಿ,ಫೆ.1- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ನಲ್ಲಿ ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಿದ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಯೋಜನೆಯಲ್ಲಿ 2 ಕರ್ನಾಟಕಕ್ಕೆ ದಕ್ಕಿವೆ. ಹೈದ್ರಾ
ನವದೆಹಲಿ,ಫೆ.1- ಬೆಲೆ ಏರಿಕೆಯಿಂದ ಬಳಲಿದ್ದ ದೇಶದ ಜನತೆಗೆ ಯಾವುದೇ ಹೊಸ ತೆರಿಗೆಯನ್ನು ವಿಧಿಸದೆ, ಮದ್ಯಪಾನ, ಸಿಗರೇಟ್, ಪಾನ್ಮಸಾಲ ದರ ಹೆಚ್ಚಿಸಿ, ಪಾದರಕ್ಷೆ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಿ ಅನ್ನದಾತರ ಆದಾಯ ದ್ವಿಗುಣ
ನವದೆಹಲಿ, ಫೆ.1- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ ಬಜೆಟ್ ಭಾಷಣದಲ್ಲಿ ಹೆಚ್ಚಿನ ಮೌಲ್ಯದ ಮತ್ತು ತಾಂತ್ರಿಕವಾಗಿ ಮುಂದುವರಿದ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ದೇಶೀಯ ಉತ್ಪಾದನೆಯನ್ನು ಬಲಪಡಿಸಲು ನಿರ್ಮಾಣ
ನವದೆಹಲಿ, ಫೆ.1- ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕಿಂತ ಹೆಚ್ಚು ಅನುದಾನವನ್ನು ಸಾರಿಗೆ ವಿಭಾಗಕ್ಕೆ ಹಂಚಿಕೆ ಮಾಡಲಾಗಿದೆ. ಈ ಬಾರಿ ಸಾರಿಗೆಗೆ 5,98,520 ಕೋಟಿ ರೂ. ಹಂಚಿಕೆ ಮಾಡಿದರೆ ರಕ್ಷಣೆಗೆ 5,94,585 ಕೋಟಿ ರೂ. ಹಂಚಿಕ
ನವದೆಹಲಿ,ಫೆ.1- ಕೇಂದ್ರ ಸರ್ಕಾರ 2026-27ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿಂದು ಬಜೆಟ್ ಮಂಡಿಸಿದ ಅವರು, ಮಾರುಕಟ್ಟೆ ಸಾಲ 11.7 ಲಕ್ಷ ಕೋಟಿ ಹಾಗೂ ಸ
ಬೆಂಗಳೂರು,ಫೆ.1-ಕಾನ್ಫೆಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರು ಆತಹತ್ಯೆ ಮಾಡಿಕೊಂಡು 48 ಗಂಟೆ ಕಳೆದರೂ ಕಾರಣ ಮಾತ್ರ ಬಹಳಷ್ಟು ನಿಗೂಢವಾಗಿದೆ. ಈ ಪ್ರಕರಣದ ಗಂಭೀರತೆ ಅರಿತು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್
ನವದೆಹಲಿ,ಫೆ.1- ಆದಾಯ ತೆರಿಗೆ ಕಾಯ್ದೆಯನ್ನು ಸಮಗ್ರವಾಗಿ ಪರಿಶೀಲನೆಗೊಳಪಡಿಸಿದ್ದು, ಪ್ರಸ್ತಾವಿತ ನೂತನ ಕಾಯ್ದೆ ಇದೇ ವರ್ಷದ ಏ.1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮ್ ತಿಳಿಸಿದ್ದಾರೆ. ಲೋಕಸ
ನವದೆಹಲಿ,ಫೆ.1- ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡುವ ಮೂಲಕ ಮತದಾರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ.ಸಾಮಾನ್ಯವಾಗಿ ಆಯಾ ವರ
ನವದೆಹಲಿ, ಫೆ.1- ತಮ ದಾಖಲೆಯ 9ನೇ ಬಜೆಟ್ ಮಂಡನೆ ಮಾಡುತ್ತಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಬಜೆಟ್ನಲ್ಲಿ 7 ಹೈ ಸ್ಪೀಡ್ ರೈಲ್ವೇ ಕಾರಿಡಾರ್ಗಳನ್ನು ಸ್ಥಾಪನೆ ಮಾಡುವ ಘೋಷಣೆ ಮಾಡಿ
ನವದೆಹಲಿ,ಫೆ.1- ಭಾರತವನ್ನು ಜೈವಿಕ ಔಷಧ ಉತ್ಪಾದನಾ ವಲಯ ಶಕ್ತಿಯನ್ನಾಗಿಸಲು 5 ವರ್ಷಗಳ ಅವಧಿಗೆ 10 ಸಾವಿರ ಕೋಟಿ ರೂ.ಗಳ ವಿಶೇಷ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸಂಸತ್ನಲ್ಲಿಂದು ತಮ
ಬೆಂಗಳೂರು,ಫೆ.1- ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ ಶೇ.7.2 ರಷ್ಟು ಸಾಧಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ, ಫೆ. 1 (ಪಿಟಿಐ) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಮ್ಮ ದಾಖಲೆಯ ಒಂಬತ್ತನೇ ಬಜೆಟ್ ಮಂಡಿಸುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಸ್ಥಾಪಿತ ಸಂಪ್ರದಾಯದ ಪ್ರಕಾರ,
ಮುಂಬೈ, ಫೆ.1-ಎನ್ಸಿಪಿ ನಾಯಕಿ ಸುನೇತ್ರಾ ಪವಾರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಶರದ್ ಪವಾರ್ ಮತ್ತು ಇತರ ನಾಯಕರಿಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ ಎಂದು ಎನ್ಸಿಪಿ (ಎಸ್ಪಿ) ಮ
ಇಸ್ಲಾಮಾಬಾದ್, ಫೆ. 1 (ಪಿಟಿಐ) ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಬಹು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಉಗ್ರರು ಸಾವನ್ನಪ್ಪಿದ್ದಾರ
ದುಬೈ,ಫೆ.1- ಇರಾನ್ನ ಬಂದರು ನಗರ ಬಂದರ್ ಅಬ್ಬಾಸ್ನಲ್ಲಿ ಅಪಾರ್ಟ್ಮೆಂಟ್ ಕಟ್ಟಡವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 4 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಓರ್ವ ಭದ್ರತಾ ಸಿಬ್ಬಂದಿಯನ್ನು ರಕ್ಷಣಾ ಕಾರ್ಯಕರ್ತರ
ನವದೆಹಲಿ,ಫೆ.01– ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಇಂದು ಪ್ರಸಕ್ತ 2026- 27 ನೇ ಸಾಲಿನ ಬಹುನಿರಿಕ್ಷೀತ ಕೇಂದ್ರ ಬಜೆಟ್ ಮಂಡಿಸಲಿದ್ದು, ದೇಶದ ಆರ್ಥಿಕ ವಲಯದಲ್ಲಿ ಮತ್ತು ಸಾಮಾನ್ಯ ಜನರ ದೈನಂದಿನ ಬ
ನಿತ್ಯ ನೀತಿ : ಇಡೀ ದಿನ ಕೆಲಸದಲ್ಲೇ ನಿರತರಾಗಿರುತ್ತೇವೆ ಅನ್ನುವುದು ಮುಖ್ಯವಲ್ಲ. ಕೆಲಸ ಯಾವುದು ಎಂಬುದು ಮುಖ್ಯವಾಗಿರುತ್ತದೆ. ಸತ್ಕಾರ್ಯದಲ್ಲಿ ತೊಡಗಿಕೊಳ್ಳೋಣ..! ಪಂಚಾಂಗ : ಭಾನುವಾರ, 01-02-2026 ವಿಶ್ವಾವಸುನಾಮ ಸಂವತ್ಸರ / ಆಯನ
ಬೆಂಗಳೂರು, ಜ.31: ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣದ ಸಮಗ್ರ, ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಕಾಯ್ದೆಯ ಸೆಕ್ಷ
ನವದೆಹಲಿ, ಜ.31- ಭಾರತದ ವಿದೇಶಿ ವಿನಿಮಯ ಸಂಗ್ರಹದಲ್ಲಿ ಭಾರಿ ಏರಿಕೆ ಕಂಡು ಬಂದಿದೆ.ಜ. 23ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು 709.41 ಬಿಲಿಯನ್ ಡಾಲರ್ಗಳಿಗೆ ಏರಿಕೆ ಕಂಡು ಬಂದಿರುವುದು ಉತ್ತಮ ಬೆಳವಣಿಗೆಯ
ನವದೆಹಲಿ,ಜ. 31- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ 2026- 27 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಸತತ 9ನೇ ಬಾರಿಗೆ ಬಜೆಟ್ ಮಂಡಿಸಿದ ಭಾರತದ ಮೊದಲ ಹಣಕಾಸು ಸಚಿವೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.ಈ ಬ
ನವದೆಹಲಿ,ಜ.31- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ನಾಳೆ ಪ್ರಸಕ್ತ 2026- 27 ನೇ ಸಾಲಿನ ಬಹುನಿರಿಕ್ಷೀತ ಕೇಂದ್ರ ಬಜೆಟ್ ಮಂಡಿಸಲಿದ್ದು, ದೇಶದ ಆರ್ಥಿಕ ವಲಯದಲ್ಲಿ ಮತ್ತು ಸಾಮಾನ್ಯ ಜನರ ದೈನಂದಿನ ಬದು
ಬೆಂಗಳೂರು, ಜ.31- ನಿಗೂಢವಾಗಿರುವ ಉದ್ಯಮಿ ಸಿ.ಜೆ.ರಾಯ್ ಅವರ ಆತಹತ್ಯೆ ಪ್ರಕರಣದಲ್ಲಿ ನಗರದ ಅಶೋಕಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಕುಟುಂಬದ ಸದಸ್ಯರಿಂದ ಮಾಹಿತಿ ಕಲೆ ಹಾಕಿದ್ದಾರೆ.ದುಬೈನಿಂದ ಆಗಮಿಸಿದ್ದ ಪುತ್ರ ಇಂದು ಬೆಳಗ್
ಬೆಂಗಳೂರು, ಜ.31- ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆಗೆ ಕಾರಣಗಳೇನು ಎಂಬ ಬಗ್ಗೆ ಎಲ್ಲಾ ದೃಷ್ಟಿಕೋನದಿಂದಲೂ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್
ಬೆಂಗಳೂರು, ಜ.31- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಖರ್ಗೆ ಅವರೊಂದಿಗೆ ರಾಜಕೀಯ ವಿಚಾರಗಳನ್
ಬೆಂಗಳೂರು,ಜ.31-ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುವುದರ ಬಗ್ಗೆ ತೀವ್ರ ತನಿಖೆ ಕೈಗೊಂಡಿರುವ ಅಶೋಕನಗರ ಠಾಣೆ ಪೊಲೀಸರು ಅವರ ಎರಡು ಮೊಬೈಲ್ಗಳನ್ನು ಸಿಐಡಿಯ ಸೈಬರ್ ಸೆಲ್ಗೆ ರವಾನಿಸಿದ್ದಾರೆ. ನಿನ್
ನವದೆಹಲಿ,ಜ.31- ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ಮಹಿಳಾ ವಿದಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳ ಲಭ್ಯತೆ ಮತ್ತು ಅಂಗವಿಕಲ ಸ್ನೇಹಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳು ಮತ್ತು
ಲಾಹೋರ್,ಜ.31- ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಹೋರ್ ಕೋಟೆಯಲ್ಲಿ ಶ್ರೀರಾಮನ ಪುತ್ರರಲ್ಲಿ ಒಬ್ಬರಿಗೆ ಮೀಸಲಾಗಿರುವ ಐತಿಹಾಸಿಕ ಹಿಂದೂ ದೇವಾಲಯವನ್ನು ಪುನರ್ ಪ್ರತಿಷ್ಠಾಪಿಸಿ ಸಾರ್ವಜನಿಕರಿಗೆ ತೆರೆಯಲಾಗಿದೆ. ಲಾಹೋರ
ಕೋಲ್ಕತ್ತಾ, ಜ. 31 (ಪಿಟಿಐ) ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ಭಾರತದಲ್ಲಿ ರಾಜಕೀಯ ಧ್ರುವೀಕರಣವು ಪಾರದರ್ಶಕತೆಯನ್ನು ಹಾಳು ಮಾಡುತ್ತಿದೆ ಮತ್ತು ಜಾಗತಿಕ ಹೂಡಿಕೆದಾರರಿಗೆ ದೇಶವನ್ನು
ಬೆಂಗಳೂರು,ಜ.31- ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭಾಷಣವನ್ನು ಎರಡೇ ಸಾಲಿನಲ್ಲಿ ಓದಿ ವಿವಾದಕ್ಕೆ ಮುನ್ನುಡಿ ಬರೆದಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವರ್ತನೆಯ ನ
ಬಾರಾಮತಿ, ಜ. 31 (ಪಿಟಿಐ) ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ವರದಿಗಳ ನಡುವೆ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಬೆಳವಣಿಗೆ
ಬೆಂಗಳೂರು,ಜ.31- ಯುವ ಜನಾಂಗದ ಭವಿಷ್ಯಕ್ಕೆ ಮಾರಕವಾಗಿರುವ ಈ ಡ್ರಗ್ಸ್ ದಂಧೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ
ಬೆಂಗಳೂರು, ಜ.31-ಕಳೆದ ಎರಡು ದಿನಗಳಿಂದ ಏರುಗತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಇಳಿಕೆಯಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ನಾಗಾಲೋಟದಲ್ಲಿ ಏರಿಕೆಯಾಗುತ್ತಿದ್ದ ಬೆಳ್ಳಿದರವು ನಿನ್ನೆಯಿಂದ ಇಳಿಕ
ಚೆನ್ನೈ, ಜ.31- ನಾನು ತಮಿಳುನಾಡು ರಾಜಕೀಯದಲ್ಲಿ ಕೇವಲ ಕಿಂಗ್ ಮೇಕರ್ ಆಗಿ ಹೊರ ಹೊಮ್ಮುವುದಿಲ್ಲ ಬದಲಿಗೆ ಸರ್ಕಾರ ರಚಿಸುವಷ್ಟು ಬಹುಮತ ಪಡೆದೇ ತೀರುತ್ತೇನೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ಚಿತ್ರ ನಟ ದಳಪತಿ ವಿಜ
ಬೆಂಗಳೂರು,ಜ.31- ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ.ವಿವೇಕಾನ
ಕಿಶಾ್ತ್ವರ್, ಜ.31- ಭಯೋತ್ಪಾದನೆ ತ್ಯಜಿಸಿ ಮನೆಗೆ ಬಾ ಬಂದು ನನ್ನ ಶವಪೆಟ್ಟಿಗೆಗೆ ಹೆಗಲು ಕೊಡು ಎಂಬ ತಾಯಿಯ ಕಳಕಳಿಯ ಮನವಿಯನ್ನು ತಿರಸ್ಕರಿಸಿದ ಪಾಪಿ ಮಗನೊಬ್ಬ ಕೊನೆಗೂ ಉಗ್ರ ಲೋಕವನ್ನು ಆರಿಸಿಕೊಂಡಿರುವ ಹೃದಯ ವಿದ್ರಾವಕ ಘಟನೆ
ಹೊಸಕೋಟೆ, ಜ.31- ಕೆಲಸ ಮುಗಿಸಿಕೊಂಡು ಲೇಬರ್ ಶೆಡ್ನಲ್ಲಿ ಮಲಗಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಜಯಂತ್ ಸ
ನಿತ್ಯ ನೀತಿ : ಅವಸರ ಪಡಬೇಡ ಕಾದು ನೋಡು. ಇನ್ನೊಬ್ಬರ ನೆಮ್ಮದಿ ಕದ್ದವರು ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲ. ಕರ್ಮ ಯಾರನ್ನು ಬಿಡಲ್ಲ. ಪಂಚಾಂಗ : ಶನಿವಾರ, 31-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ:
ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳ ಮೂಲ
ಬೆಂಗಳೂರು: ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ಭಾಗವಾಗಿ ಜಾವಾ, ಯೆಜ್ಡಿ ಹಾಗೂ ಬಿಎಸ್ಎ ಸವಾರರು ಬಾವುಟ ಹಾರಿಸುತ್ತಾ ದೇಶಾದ್ಯಂತ ರ್ಯಾಲಿ ನಡೆಸಿದರು. ಕ್ಲಾಸಿಕ್ ಲೆಜೆಂಡ್ಸ್, ತನ್ನ ವೆಬ್ಸೈಟ್ನಲ್ಲಿ ‘ನೋಮ್ಯಾಡ್ಸ್: ರೈಡ್ ಆಸ

18 C