ವಾಷಿಂಗ್ಟನ್,ಏ.20: ಒಮಾನ್ ಕೊಲ್ಲಿಯಲ್ಲಿ ಇರಾನ್ ಧ್ವಜದ ಟ್ಯಾಂಕರ್ನ್ನು ಅಮೆರಿಕಾ ವಶಪಡಿಸಿಕೊಂಡ ಘಟನೆಗೆ ತಕ್ಷಣ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಸೇನೆ ಎಚ್ಚರಿಕೆ ನೀಡಿದೆ.ಅಮೆರಿಕಾ ಪಡೆಗಳು ಹಡಗಿನ ಮೇಲೆ ದಾಳಿ ನಡೆಸಿ
ನ್ಯೂಯಾರ್ಕ್, ಏ. 20 : ಹಾರ್ಮುಜ್ ಜಲಸಂಧಿಯ ಮೂಲಕ ಟ್ಯಾಂಕರ್ಗಳ ಸಂಚಾರವನ್ನು ಅಮೆರಿಕಾ-ಇರಾನ್ ಸಂಘರ್ಷ ತಡೆದ ಹಿನ್ನೆಲೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ತೈಲದ ಬೆಲೆ ಏರಿಕೆಯಾಗಿದೆ. ಪರ್ಷಿಯನ್ ಗಲ್್ಪ ಪ್ರದೇಶದ ಈ ಜಲಮ
ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೆಯುತ್ತಿದೆ. ನಿಮಗೆ ಕಾಣುತ್ತಿಲ್ಲವೇ? ಮೈಸೂರಿನ ಐತಿಹಾಸಿಕ ಚೆಲುವಾಂಬ ಆಸ್ಪತ್ರೆಯಲ್ಲಿ 15 ತಿಂಗಳಲ್ಲಿ 421 ಶಿಶುಗಳು, 12
ಬೆಂಗಳೂರು. ಏ. 20- ಕನಿಷ್ಠ ವೇತನ, ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶದಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಾಳೆಯಿಂದ ಮೂರು ದಿನಗಳ ಪ್ರತಿಭಟನೆಗೆ ಮುಂ
ಬೆಂಗಳೂರು, ಏ. 20- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ
ಬೆಂಗಳೂರು,ಏ.20- ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಉಷ್ಣ ಅಲೆ (ಹೀಟ್ವೇವ್) ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಬಿಸಿಲಿನ ಬೇಗೆಯಿಂದ ಜನರು ಸಂ
ಡೆಹ್ರಾಡೂನ್, ಏ.20- ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆಯಲಾಗಿದ್ದು, ನಿನ್ನೆಯಿಂದ ಚಾರ್ ಧಾಮ್ ಯಾತ್ರೆ ಪ್ರಾರಂಭವಾಗಿದೆ. ಗಂಗೋತ್ರ
ಲಕ್ನೋ, ಏ.20- ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವುದು ಮಹಾಭಾರತದ ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್ನಲ್ಲಿ ಕಾಂಗ್ರೆ
ಜಮು, ಏ. 20 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಬೆಟ್ಟದಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಝಾರ್ಗ್ರಾಮ್, ಏ.20- ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಬಿರುಸಿನ ಪ್ರಚಾರ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯರೊಂದಿಗೆ ಬೆರೆತು ಬೀದಿ ಬದಿಯಲ್ಲಿ ಝಲ್ ಮುರಿ ತಿಂಡಿ ತಿಂದಿರುವ ದೃಶ್ಯಗಳು ಸಾಮಾ
ನವದೆಹಲಿ, ಏ. 20 (ಪಿಟಿಐ) ಬಸವ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಜಗದ್ಗುರು ಬಸವೇಶ್ವರರಿಗೆ ಗೌರವ ಸಲ್ಲಿಸಿದರು ಮತ್ತು ಅವರ ನ್ಯಾಯಯುತ ಸಮಾಜದ ದೃಷ್ಟಿಕೋನ, ಜನರನ್ನು ಸಬಲೀಕರಣಗೊಳಿಸುವ ಅವರ ಅಚಲ ಪ್ರಯತ್ನಗಳು
ಬೆಂಗಳೂರು, ಏ. 20 (ಪಿಟಿಐ) ಪ್ರತಿಕೂಲ ಹವಾಮಾನದಿಂದಾಗಿ ಹೈದರಾಬಾದ್ನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಫ್ಲೇ-91 ವಿಮಾನವನ್ನು ಬೆಂಗಳೂರಿಗೆ ತಿರುಗಿಸಲಾಯಿತು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾ
ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ 24 ರಂದು ವಿಶೇಷ ಸಚಿವ ಸಂಪುಟಸಭೆ ನಿಗದಿ ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗ
ನಿತ್ಯ ನೀತಿ : ಮನಸ್ಸು ಬಿಚ್ಚಿ ಮಾತನಾಡಿದರೆ ಸಂಬಂಧಗಳು ಗಟ್ಟಿಯಾಗುತ್ತವೆ. ಮನಸ್ಸು ಚುಚ್ಚಿ ಮಾತನಾಡಿದರೆ ಸಂಬಂಧಗಳು ಕಳಚಿ ಬೀಳುತ್ತವೆ. ಪಂಚಾಂಗ : ಸೋಮವಾರ, 20-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ:
ನವದೆಹಲಿ, ಏ. 19- ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರೇ ಮುಂದುವರೆಯುವ ಸಾಧ್ಯತೆಗಳಿವೆ. ಅಜಿತ್ ಅಗರ್ಕರ್ ಅವರ ಮುಖ್ಯ ಆಯ್ಕೆಗಾರನ ಅವಧಿಯು ಜೂನ್ ತಿಂಗಳಿಗೆ ಅಂತ್ಯಗೊಳ್ಳಲಿದೆ. ಆದರೆ 2027ರ
ರಾಯ್ಪ್ಟುರ್,ಏ.19- ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಅವರ 4 ಕೋಟಿ ಮೌಲ್ಯದ ಆಸ್ತಿಗಳನ್ನು ಆರ್ಥಿಕ ಅಪರಾಧ ವಿಭಾಗ ಜಪ್ತಿ ಮಾಡಿದೆ ಎಂದು ಅಧಿಕ
ಕೊಲ್ಕತ್ತಾ,ಏ. 19- ಅಕ್ರಮ ಹಣ ವರ್ಗಾವಣೆ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಮತ್ತು ವ್ಯಾಪಾರಿಯ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳ
ಚಿಕ್ಕಮಗಳೂರು,ಏ.19- ಮಹಿಳೆಯರಿಗೆ ನ್ಯಾಯ ನೀಡಬೇಕು, ಮಹಿಳಾ ಮೀಸಲಾತಿಯ ಮೂಲಕ ಅವರಿಗೆ ರಾಜಕೀಯ ನಿರ್ಣಯ ಕೈಗೊಳ್ಳುವ ಸ್ಥಾನ ಕಲ್ಪಿಸಬೇಕು ಎನ್ನುವುದು ಕೇಂದ್ರ ಎನ್ಡಿಎ ಸರ್ಕಾರದ ಕನಸಾಗಿತ್ತು. ಆದರೆ, ಕಾಂಗ್ರೆಸ್, ಡಿಎಂಕೆ, ಆಪ್
ಹೊಸಪೇಟೆ,ಏ.19- ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್ನಲ್ಲಿದ್ದ ಸುಜಾತ (40) ಮತ್ತು ದು
ಸಿಯೋಲ್, ಏ.19- ಇರಾನ್-ಇಸ್ರೇಲ್, ಅಮೇರಿಕಾ ನಡುವಿನ ಯುದ್ಧವೇ ಇನ್ನೂ ತಾರ್ಕಿಕ ಅಂತ್ಯ ಪಡೆಯದ ಹೊತ್ತಿನಲ್ಲಿ, ಉತ್ತರ ಕೊರಿಯಾ ಭಾನುವಾರ ಅಲ್ಪ ದೂರದ ಹಲವು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಮುದ್ರದ ದಿಕ್ಕಿನತ್ತ ಉಡಾಯಿಸಿ
ಬೆಂಗಳೂರು, ಏ.19- ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ಭೀಕರ ಸಂಚು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ
ಬಿಷ್ಣುಪುರ,ಏ.19- ಲೋಕಸಭೆಯಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ನಂತರ ವಿರೋಧ ಪಕ್ಷದ ಮೇಲೆ ಮತ್ತೆ ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನವದೆಹಲಿ,ಏ.19- ಪ್ರಧಾನಿ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು.ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರ ಜನ
ಚೆನ್ನೈ,ಏ.19-ನೋಯ್ಡಾದಲ್ಲಿ ನಡೆದ ಪೂರ್ವ ನಿಯೋಜಿತ ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯ ಹಿಂದಿನ ಮಾಸ್ಟರ್ಮೈಂಡ್ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಆದಿತ್ಯ ಆನಂದ್ ಬಂಧಿತ ಆರೋಪಿ. ನೋಯ್ಡಾದ ಗೌತಮ್ ಬುದ್ಧ ನಗರ ಪೊಲೀ
ಕೈರೋ,ಏ.19- ಅಮೆರಿಕದ ಬಂದರುಗಳ ನಿರ್ಬಂಧದ ವಿರುದ್ಧ ಪ್ರತಿಕ್ರಿಯೆಯಾಗಿ, ಇರಾನ್ ಮತ್ತೆ ಹಾರ್ಮುಜ್ ಸಮುದ್ರ ಜಲಸಂಧಿಯನ್ನು ಮುಚ್ಚಿ, ಅಲ್ಲಿ ಸಾಗಲು ಪ್ರಯತ್ನಿಸಿದ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಉದ್ವಿಗ್ನತೆ ಮತ
ಚಿಕ್ಕಮಗಳೂರು,ಏ.19- ರಾಜ್ಯದಲ್ಲಿ ವಿದ್ಯುತ್ ದರವನ್ನು ಹುಚ್ಚಂಬಟ್ಟೆ ಏರಿಕೆ ಮಾಡಿದ್ದಾರೆ. ಇದು ಖಂಡಿತವಾಗಿಯೂ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವೀ
ಬೆಂಗಳೂರು,ಏ.19- ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ನ್ಯಾಯಾಲಯದ ತೀರ್ಪಿನಲ್ಲಿ ಕೊಲೆ ಸಂಚು ಬಯಲಾಗಿದ್ದು, ಎ1 ಆಗಿರುವ ಬಸವರಾಜ್ ಮುತ
ಬೆಂಗಳೂರು,ಏ.19- ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಸಜ
ಬೆಂಗಳೂರು,ಏ.19- ಇನ್ನಾದರೂ ಆಡಳಿತ ಯಂತ್ರವನ್ನು ಎಚ್ಚರಿಸಿ ನ್ಯಾಯಾಂಗಕ್ಕೆ ಶಕ್ತಿ ತುಂಬುವ ಕೆಲಸ ಮಾಡಿ. ಇಲ್ಲದಿದ್ದರೆ ನಿಮ್ಮ ಈ ವಿಫಲ ಮತ್ತು ಸಂವಿಧಾನ ವಿರೋಧಿ ಸರ್ಕಾರಕ್ಕೆ ರಾಜ್ಯದ ಜನತೆ ತಕ್ಕ ಶಾಸ್ತಿ ಮಾಡುವುದು ನಿಶ್ಚಿತ ಎ
ನಿತ್ಯ ನೀತಿ : ಮನುಷ್ಯನಿಗೆ ಸತ್ಯದ ಅರಿವು ಇದ್ದರೂ ಅದು ತನಗೆ ಉಪಯುಕ್ತವಾಗುವಂತಿದ್ದರೆ ಮಾತ್ರ ಒಪ್ಪುತ್ತಾನೆ..! ಪಂಚಾಂಗ : ಭಾನುವಾರ, 19-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿಥಿ
ಕೋಲ್ಕತ್ತಾ, ಏ.18- ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಕೋಲ್ಕತ್ತಾ ಪೊಲೀಸ್ ವಿಶೇಷ ಕಾರ್ಯಪಡೆ ಅಧಿಕಾರಿಗಳು ರಾಜಾಬಜಾರ್ ಸೈನ್ಸ್ ಕಾಲೇಜ್ ಸಮೀಪ ಭಾರಿ ಪ್ರಮಾಣದ ಶಸ್ತ
ಬೆಂಗಳೂರು,ಏ.18- ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹೊಡಿ ಮಗ ಹೊಡಿ ಮಗ ಎನ್ನುವಂತೆ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್
ಪುಣೆ, ಏ. 18- ಮಹಾರಾಷ್ಟ್ರದ ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ತಾಂತ್ರಿಕ ದೋಷದಿಂದ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರನ್ವೇ ಮೇಲೆ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಿಂದ ದೇಶೀಯ ವಿಮಾನ ಸಂಚಾ
ನವದೆಹಲಿ, ಏ. 18 (ಪಿಟಿಐ) – ಲೋಕಸಭೆಯಲ್ಲಿ ಅಂಗೀಕಾರವಾಗದ ಮಹಿಳಾ ಮೀಸಲಾತಿ ನಂತರ ದೆಹಲಿ ಸಿಎಂ ರೇಖಾ ಗುಪ್ತಾ ಅವರು ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು, ಅವರು ತೆಗೆದುಕೊಂಡ ಮಹಿಳಾ ವಿರೋಧಿ ನಿಲುವನ್ನು ಅವರ ಕ್ಷೇತ್ರಗಳಲ
ಬೆಂಗಳೂರು, ಏ.18- ತ್ವರಿತ ನ್ಯಾಯದಾನ ಸಲುವಾಗಿ ದಕ್ಷಿಣ ಭಾರತದಲ್ಲಿ ಸುಪ್ರೀಕೋರ್ಟಿನ ನ್ಯಾಯ ಪೀಠವನ್ನು ಸ್ಥಾಪಿಸಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಕೃತಕ ಬುದ್ಧಿ ಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಪುನ
ಬೆಂಗಳೂರು,ಏ.18- ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀ ಕಾರವಾಗದೇ ಸೋಲುಂಟಾಗಿರುವುದರಿಂದ ಕೆರಳಿ ಕೆಂಡವಾಗಿರುವ ಬಿಜೆಪಿ ಪಕ್ಷವು ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು
ಬೆಂಗಳೂರು, ಏ. 18 – ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ
ನವದೆಹಲಿ,ಏ.18- ಪ್ರಧಾನಿ ನರೇಂದ್ರಮೋದಿ ಅವರು ರಾಷ್ಟ್ರವನ್ನುದ್ದೇಶಿ ಇಂದು ರಾತ್ರಿ 8:30ಕ್ಕೆ ಭಾಷಣ ಮಾಡಲಿದ್ದಾರೆ.ಶುಕ್ರವಾರವಷ್ಟೇ ಲೋಕಸಭೆಯಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಸೋಲು ಉಂಟಾಗಿತ್ತು. ಇದರ ಬೆನ್ನಲ್
ಬೆಂಗಳೂರು, ಏ.18- ರಾಜಕೀಯ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ತ್ಯಾಗಕ್ಕೆ ಮಾನಸಿಕವಾಗಿ ಸಿದ್ಧರಾಗಿದ್ದು, ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟು
ಬೆಂಗಳೂರು,ಏ.18- ತರಬೇತಿ ವೇಳೆ ಪ್ಯಾರಾಚೂಟ್ನಿಂದ ಇಳಿಯುತ್ತಿದ್ದ ಸೈನಿಕರೊಬ್ಬರು 50 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಈರಾಪುರ ಬಳಿ ನಡೆದಿದೆ. ಈ ಸ್ಥಳದಲ್ಲಿ ಹಲವಾರು ಸೈನಿಕರಿಗೆ ಪ್ಯಾರ
ಬೆಂಗಳೂರು : ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ನಂತರ, ಜೀ ಕನ್ನಡ ವಾಹಿನಿಯು ಈಗ ಸಂಗೀತದ ಮಾಯಾಲೋಕವನ್ನು ಮರಳಿ ತರಲು ಸಜ್ಜಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರ
ನವದೆಹಲಿ, ಏ.18- ಉಕ್ರೇನ್ನ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ಮಂಡಳಿಯ ಕಾರ್ಯದರ್ಶಿ ರುಸ್ಟೆಮ್ ಉಮೆರೋವ್ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಉ
ಟೆಹ್ರಾನ್, ಏ.18 ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದರೆ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಿದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇರಾನ್ ಸಂಸತ್ನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್
ಕೊಯಮತ್ತೂರು,ಏ.18- ತಮಿಳುನಾಡಿನ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ
ಬೆಂಗಳೂರು,ಏ.18- ಸುಡುವ ಬಿಸಿಲಿನ ಬೇಗೆಯಿಂದ ಈಗಾಗಲೇ ಕಂಗಾಲಾಗಿರುವ ಕರ್ನಾಟಕದ ಜನರಿಗೆ ಮತ್ತೊಂದು ದೊಡ್ಡ ಶಾಕ್ ನೀಡಿದೆ ಗ್ಯಾರಂಟಿ ಸರ್ಕಾರ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ವಿದ್ಯುತ್ ದರವನ್ನು ಪ್ರತಿ
ಬೆಂಗಳೂರು,ಏ.18- ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮೆ ಸಾಕ್ಷಿಯಾಯಿತು ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ
ಬೆಂಗಳೂರು,ಏ.18- ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು ಆಗಿದ್ದು, ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕಾರಣ ಎಂದು ಕರ್ನಾಟಕ ಬಿಜೆಪಿ ಘಟಕ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ಗೆ ಮಹಿಳ
ಬೆಂಗಳೂರು,ಏ.18- ಹೈಕೋರ್ಟ್ ನಿರ್ದೇಶನದ ನಂತರ, ಎಲ್ಲಾ ವಲಯಗಳಲ್ಲಿ ವೇತನ ಸಹಿತ ಮುಟ್ಟಿನ ರಜೆ ನೀತಿಯನ್ನು ಸಾಧ್ಯವಾದಷ್ಟು ಬೇಗ ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಔಪಚಾರಿಕವಾ
ಬೆಂಗಳೂರು,ಏ.18- ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ದೂರದ ದಕ್ಷಿಣ ಆಫ್ರಿಕಾದಿಂದ 4 ಚೀತಾಗಳನ್ನು ತರಲಾಗಿದೆ. ಇವುಗಳಲ್ಲಿ 2 ಗಂಡು ಚೀತಾಗಳು ಮತ್ತು 2 ಹೆಣ್ಣು ಚೀತಾಗಳು ಸೇರಿವೆ. ಕರ್ನ
ನಿವೃತ್ತರ ಸ್ವರ್ಗ ಎಂದು ಹೇಳಲಾಗುತ್ತಿರುವ ಕರ್ನಾಟಕದ ರಾಜಧಾನಿ ಬೆಂಗಳೂರು ಇದೀಗ ವಿದೇಶಿ ಅಕ್ರಮ ವಲಸಿಗರ ತಾಣವಾಗುತ್ತಿದೆ.ಐಟಿ ಹಬ್ ಬೆಂಗಳೂರು ನಗರ ಶರವೇಗದಲ್ಲಿ ಬೆಳೆಯುತ್ತಿದ್ದು ಬೃಹತ್ ನಗರವಾಗುತ್ತಿದೆ. ಐದು ಮಹಾನಗರ
ಬೆಂಗಳೂರು,ಏ.18- ರಾಜ್ಯಾದ್ಯಂತ ಉಷ್ಣ ಅಲೆ (ಹೀಟ್ವೇವ್) ಆವರಿಸತೊಡಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ
ನಿತ್ಯ ನೀತಿ : ದುಡಿದು ತಿಂದರೆ ಊಟಕ್ಕೆ ರುಚಿ ಜಾಸ್ತಿ. ನಮನ್ನ ಅರ್ಥ ಮಾಡಿಕೊಳ್ಳುವ ಮನಸ್ಸು ಇದ್ದರೆ… ಜೀವನಕ್ಕೆ ಸಿಹಿ ಜಾಸ್ತಿ. ಪಂಚಾಂಗ : ಶನಿವಾರ, 18-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ವೈಶಾಖ / ಪಕ್ಷ:
ಬೆಂಗಳೂರು- ರಾಜ್ಯದಾದ್ಯಂತ ಭಾರೀ ಸಂಚಲಮ ಸೃಷ್ಟಿಸಿದ್ದ ಧಾರವಾಡ ಜಿಲ್ಲೆ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆಪರಾಧಿಗಳಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಮಾಜ
ನವದೆಹಲಿ, ಏ. 17 (ಪಿಟಿಐ)- ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು, ಪ್ರಧಾನ ಕಾಯ್ದೆ ಜಾರಿಗೆ ತರುವ ಮೊದಲು 2023 ರ ಮಹಿಳಾ ಮೀಸಲಾತಿ ಕಾನೂನನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದಾರೆ. ಸಂ
ದಾವಣಗೆರೆ,ಏ.17- ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಮಠದಿಂದಲೇ ಉಚ್ಚಾಟನೆಗೊಂಡಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ಮತ್ತೊಂದು ಕಾನೂನಿನ ಸಂಕಷ್ಟ ಎದುರಾಗಿದೆ. ಮಠದಲ್ಲಿ ವಿದ್ಯಾಭ್ಯಾಸಕ್ಕೆ ಬಂದಿದ್ದ ಮಕ್ಕ
ನವದೆಹಲಿ, ಏ.17- ರಾಜ್ಯಸಭೆಯ ಉಪಾಧ್ಯಕ್ಷರಾಗಿ ಮೂರನೇ ಬಾರಿ ಮರು ಆಯ್ಕೆಯಾದ ಹರಿವಂಶ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸದನದ ಎಲ್ಲಾ ಪ
ಜಕಾರ್ತಾ, ಏ. 17 (ಎಪಿ)- ಬೊರ್ನಿಯೊ ದ್ವೀಪದಲ್ಲಿ ತಾಳೆ ಎಣ್ಣೆ ತೋಟಗಳ ನಡುವೆ ಹಾರುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಅದರಲ್ಲಿದ್ದ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಇಂಡೋ ನೇಷ್ಯಾದ ಅಧಿಕಾರಿಗಳು ತಿಳಿಸಿ ದ್ದಾರೆ
ಬೆಂಗಳೂರು, ಏ.17- ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ಭೇಟಿ ನೀಡುತ್ತಿದ್ದು, ಸಂಜೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ನಂತರ ಇಬ್ಬರೂ ನಾಯಕರು ದೆಹಲಿಗೆ ಒಟ್ಟಿ
ನವದೆಹಲಿ,ಏ.17- ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮ
ಬೆಂಗಳೂರು, ಏ.17- ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡುವ ಮೂಲಕ ಕುತೂಹಲ ಕೆರಳಿಸಿದ್ದಾರೆ.ಕುಮಾರಕೃಪದಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಬ್ಬರು ನಾಯಕ
ವಾಷಿಂಗ್ಟನ್, ಏ.17- (ಎಪಿ) ಇರಾನ್ ಜೊತೆಗಿನ ಸಂಧಾನ ಮಾತುಕತೆ ಯಶಸ್ವಿಯಾ ದರೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ನಾನೇ ಪಾಕ್ಗೆ ತೆರಳುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೊಂಡಿದ್ದಾರೆ. ಇರಾನ್ ಜೊತೆಗಿನ ಮಾತುಕತೆಗ
ನವದೆಹಲಿ,ಏ.17- ಶತಕೋಟಿ ಭಾರತೀಯರು ಚಾತಕ ಪಕ್ಷಿಯಂತೆ ಎದುರು ನೋಡುತ್ತಿರುವ ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆ ಅಂಗೀಕಾರಕ್ಕೆ ಲೋಕಸಭೆಯಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದ ಚಿತ್ತ ಸಂಸತ
ಯಾದಗಿರಿ,ಏ.17-ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರ ಹೆ
ನವದೆಹಲಿ, ಏ.17- ಇಂದು ಚಾಣಕ್ಯ ಬದುಕಿದ್ದರೆ ನಿಮ್ಮ ರಾಜಕೀಯ ಚತುರತೆ ನೋಡಿ ಬೆಚ್ಚಿ ಬೀಳುತ್ತಿದ್ದರು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾಲೇಳೆದಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ
ನವದೆಹಲಿ, ಏ.17-ಪಶ್ಚಿಮ ಏಷ್ಯಾದ ಸಂಘರ್ಷ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಹತ್ವದ ಮ
ಬೆಂಗಳೂರು, ಏ.17- ಖ್ಯಾತ ಹಾಸ್ಯ ನಟ ಮುನಾವರ್ ಫಾರೂಕಿ ಅವರ ಪ್ರಸ್ತಾವಿತ ಸ್ಟ್ಯಾಂಡ್-ಅಪ್ ಹಾಸ್ಯ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲು ಅವಕಾಶ ನೀಡಬೇಡಿ ಎಂದು ಹಿಂದೂ ಸಂಘಟನೆಯೊಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿ
ನವದೆಹಲಿ, ಏ.17- ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಇಂದು ಪಂಜಾಬ್ ಕೈಗಾರಿಕಾ ಸಚಿವ ಸಂಜೀವ್ ಅರೋರಾ ಮತ್ತು ಇತರ ಕೆಲವರ ನಿವಾಸಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರೋರಾ ಮತ್ತು ಅವರ ಪುತ್ರ ಕಾವ್
ಬೆಂಗಳೂರು,ಏ.17- ಹಕ್ಕಿ ಜ್ವರ ರಾಜ್ಯಕ್ಕೂ ಕಾಲಿಟ್ಟಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ ಎಂದು ತಿಳಿದು ಬಂ
ಬೆಂಗಳೂರು,ಏ.17- ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್
ಬೆಂಗಳೂರು,ಏ.17- ರಾಜ್ಯ ಸರ್ಕಾರ ಕೂಡಲೇ ಬರ ನಿರ್ವಹಣಾ ಸಮಿತಿಯನ್ನು ಸಕ್ರಿಯಗೊಳಿಸಿ ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ವಿಧಾನಸಭೆಯ ಪ್ರತಿಪ
ಬೆಂಗಳೂರು, ಏ.16- ನಿಷೇಧಿತ ವಿದೇಶಿ ಕಂಪನಿಯ ಸಿಗರೇಟ್ಗಳನ್ನು ಸಂಗ್ರಹಿಸಿಟ್ಟು ಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿ 35 ಲಕ್ಷ ಮೌಲ್ಯದ 1026 ಬಂಡಲ್ ವಿದೇಶಿ ಸಿಗರೇಟ್ಗಳನ್ನು ವಶಪಡಿಸಿ
ಬೆಂಗಳೂರು,ಏ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದು ಕಾಂಗ್ರೆಸ್ನಲ್ಲಿ ಚಟುವಟಿಕೆಗಳು ಮತ್ತಷ್ಟು ಗದರಿಗೆದರಿವೆ. ಸಚಿವ ಸಂಪುಟ ಪುನರ್ ರಚನೆ, ರಾಜ
ಬೆಂಗಳೂರು,ಏ.16- ಪಕ್ಷದ ವಿರುದ್ಧ ಯಾರೇ ಕೆಲಸ ಮಾಡಿದರೂ ಅವರ ವಿರುದ್ಧ ಕ್ರಮಗಳು ಅನಿವಾರ್ಯ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಪಾದಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿ
ನವದೆಹಲಿ,ಏ.16- ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕೆಂಬ ಬೇಡಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಕೇಂದ್ರ ಗೃಹಸಚಿವ ಅಮಿತ್ ಶಾ ಧರ್ಮಾಧರಿತ ಮೀಸಲಾತಿ ನೀಡಲು ಅವಕಾಶವಿಲ್ಲ ಎ
ಮುಂಬೈ, ಏ.16- ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನಡೆದ ಕಾರ್ಪೋರೇಟ್ ಜಿಹಾದ್ ಪ್ರಕರಣದಲ್ಲಿ ಮಲೇಷ್ಯಾ ಲಿಂಕ್ ಇರುವುದು ಇದೀಗ ದೃಢಪಟ್ಟಿದೆ. ತನಿಖೆಯ ವೇಳೆ ಆರೋಪಿಗಳ ವಾಟ್ಸ
ವಾಷಿಂಗ್ಟನ್, ಏ. 16 (ಪಿಟಿಐ)- ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರು ಅಲ್ಲಿನ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ಮತ್ತು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒ ಬ್ರೇನ್ ಅ
ಮುಂಬೈ, ಏ.16- ನಾಸಿಕ್ನ ಟಿಸಿಎಸ್ ಸಂಸ್ಥೆ ಬಳಿಕ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ನಲ್ಲೂ ಕಾರ್ಪೋರೇಟ್ ಜಿಹಾದ್ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪುಣೆಯ ಇನ್ಫೋಸಿಸ್ ಬಿಪಿಎಂ ಘಟಕದಲ್ಲಿ ಕೆಲಸ ಮಾಡು
ಬೆಂಗಳೂರು,ಏ.16- ಮಾದಕ ವಸ್ತು ಮಾರಾಟ ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿರುವ ನಗರ ಪೊಲೀಸರು ಮೂವರು ವಿದೇಶಿ ಪ್ರಜೆಗಳು, ಹೊರರಾಜ್ಯದ ಐದು ಮಂದಿ ಸೇರಿದಂತೆ ಒಟ್ಟು ಹತ್ತು ಮಂದಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ 23.63 ಕೋಟಿ ಮೌಲ್ಯದ ಮಾ
ನವವದೆಹಲಿ,ಏ.16- ದೇಶಾದ್ಯಂತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಎಚ್ಚರಿಕೆ ನೀಡಿದೆ. ಮಿತಿಮೀರಿದ ಭಾರ (ಓವರ್ಲೋಡ್) ಹೊತ್ತೊಯ್ಯುವ ವಾಹನಗಳ ಮೇಲೆ ಹೊಸ ನಿಯಮಗಳನ್ನು ಜಾರಿ
ಬೆಂಗಳೂರು,ಏ.16- ಬಿರು ಬಿಸಿಲಿಗೆ ಉತ್ತರ ಕರ್ನಾಟಕದ ಜನತೆ ಕಂಗಾಲಾಗಿದ್ದಾರೆ. ನಿನ್ನೆ ಕಲಬುರಗಿಯ ಔರಾದ್ ಹೋಬಳಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನವಾಗಿದೆ ಎಂದು
ಬೆಂಗಳೂರು,ಏ.16- ಸಚಿವ ಸಂಪುಟ ಪುನರ್ ರಚನೆ ಸಲುವಾಗಿ ಹೈಕಮಾಂಡ್ನಲ್ಲಿ ಒತ್ತಡ ಹೇರಲು ದೆಹಲಿಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ನ ಹಿರಿಯ ಶಾಸಕರ ನಿಯೋಗ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿನಾಯಕ ಹಾಗೂ ಎಐಸಿಸಿ ಪ್ರಧ
ಬೆಂಗಳೂರು,ಏ.16- ದಾವಣೆಗೆರೆ ವಿಧಾನಸಭೆಯ ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರ ಗೌರವಯುತ ವಿದಾಯಕ್ಕೆ ಕಾಂಗ್ರೆಸ್ನಲ್ಲಿ ತೆರೆಮರೆಯ ಕಸರತ್ತುಗಳು ನಡೆಯುತ್ತಿದೆ. ಈಗಾಗಲೇ ಅಲ್ಪಸಂಖ್ಯಾತರ ಘಟಕದ ಅಧ
ಬೆಂಗಳೂರು,ಏ.16-ಪೂರ್ವವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಿಇಐಆರ್ ತಂತ್ರಾಂಶದ ಮೂಲಕ ಹಲವು ಪ್ರಕರಣಗಳಲ್ಲಿ ಕಳುವಾಗಿದ್ದ 1.15 ಕೋಟಿ ಮೌಲ್ಯದ 385 ಮೊಬೈಲ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ಪೂ
ಜೆರುಸಲೆಮ್, ಏ. 16 (ಪಿಟಿಐ) ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್ ಮತ್ತು ಅಮೆರಿಕ ಒಂದೇ ಗುರಿಗಳನ್ನು ಹಂಚಿಕೊಂಡಿವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಜೊತೆಗಿನ ತನ್ನ ಸಂಪರ್ಕ
ಬೆಂಗಳೂರು, ಏ. 16 (ಪಿಟಿಐ) ಕೊಲೆ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು 16 ಸಹಚರರನ್ನು ಕರೆದೊಯ್ಯುತ್ತಿದ್ದ ಬಸ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ತಾಂತ್ರಿಕ ದೋಷ ಕಾಣಿಸಿಕೊಂಡು ದಟ್ಟವಾದ ಹೊಗೆ ವಾಹನ
ಚಿಲಕಲಡೋನ, ಏ. 16 (ಪಿಟಿಐ) ಗುರು ರಾಯರ ದರ್ಶನಕ್ಕೆ ತೆರಳುತ್ತಿದ್ದಾಗ ಕರ್ನೂಲ್ ಜಿಲ್ಲೆಯ ಮಂತ್ರಾಲಯದಲ್ಲಿ ಲಘು ವಾಣಿಜ್ಯ ವಾಹನ (ಎಲ್ಸಿವಿ)ಕ್ಕೆ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟ
ಚೆನ್ನೈ, ಏಪ್ರಿಲ್ 16 (ಪಿಟಿಐ) ಇಲ್ಲಿನ ಕೊಲತ್ತೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಸ್ಪರ್ಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಎಐಎಡಿಎಂಕೆಯ ಸಂತಾನ ಕೃಷ್ಣನ್ ಹಾಗೂ ದಳಪತಿ ವಿಜಯ್ ನೇ
ನವದೆಹಲಿ, ಏ. 16 (ಪಿಟಿಐ) ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರುವ ನೆಪದಲ್ಲಿ ಕೇಂದ್ರ ಸರ್ಕಾರ ತಂದಿರುವ ಮಸೂದೆಗಳ ನಿಜವಾದ ಉದ್ದೇಶ ದುರುದ್ದೇಶಪೂರಿತವಾಗಿದೆ ಮತ್ತು ಅವುಗಳನ್ನು ಪ್ರಸ್ತುತ ರೂಪದಲ್ಲಿ ಸಂಪೂರ್ಣವಾಗಿ ತಿರಸ್ಕ
ಬೇಲೂರು,ಏ.16- ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸಾಕಾನೆಗಳ ನೆರವಿನೊಂದಿಗೆ ಸೆರೆ ಹಿಡಿದು ಕರೆತರುವಾಗ ರಂಪಾಟ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ನಿತ್ಯ ನೀತಿ : ಅಭಿಪ್ರಾಯಗಳ ಮೂಲಕ ಯಾರನ್ನು ಬದಲಿಸಲು ಸಾಧ್ಯವಿಲ್ಲ..! ಸ್ವಂತ ಅನುಭವವಾದಾಗ ಮಾತ್ರ ಮನುಷ್ಯ ಬದಲಾಗುತ್ತಾನೆ..!! ಪಂಚಾಂಗ : ಗುರುವಾರ, 16-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಕ

33 C