SENSEX
NIFTY
GOLD
USD/INR

Weather

28    C
... ...View News by News Source
ಸದ್ಯದಲ್ಲೇ ರಾಜ್ಯದ ಜನರಿಗೆ ಕರೆಂಟ್ ಶಾಕ್‌ ‘ಗ್ಯಾರಂಟಿ’ ..!

ಬೆಂಗಳೂರು,ಫೆ.6- ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನ ದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶೀಘ್ರವೇ ವಿದ್ಯುತ್‌ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ರಾಜ್ಯದ ವಿದ

6 Feb 2026 3:47 pm
5ವರ್ಷ ನಮ್ಮಪ್ಪನೇ ಸಿಎಂ : ಯತೀಂದ್ರ

ಮೈಸೂರು, ಫೆ.6- ನಾಯಕತ್ವ ಬದಲಾವಣೆ ವಿಚಾರ ಇತ್ಯರ್ಥವಾಗಿದೆ. ಹೈಕಮಾಂಡ್‌ ನಾಯಕರು ಬಾಯಿ ಬಿಟ್ಟು ಹೇಳದೆ ಇದ್ದರೂ, ಸಿದ್ದರಾಮಯ್ಯ ಅವರ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸದ

6 Feb 2026 3:42 pm
ಡ್ರಗ್ಸ್ ನಶೆಯಲ್ಲಿದ್ದ ತಮಿಳು ಚಿತ್ರರಂಗದ ನಟಿ, ನಿರ್ದೇಶಕಿ ಬಂಧನ

ಚೆನ್ನೈ, ಫೆ. 6- ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್‌್ಸ ಸಮೇತ ಪೊಲೀಸರು ಬಂಧಿಸಿದ್ದಾರೆ.ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ

6 Feb 2026 3:40 pm
ಸಿಐಡಿ ಸೈಬರ್‌ ಕ್ರೈಂ ಪೊಲೀಸರ ಕಾರ್ಯಾಚರಣೆ : 13 ವಂಚಕರ ಸೆರೆ

ಬೆಂಗಳೂರು,ಫೆ.6- ಅಮಾಯಕ ಜನರ ಬ್ಯಾಂಕ್‌ ಖಾತೆ ವಿವರ ಪಡೆದು ಮ್ಯೂಲ್‌ ಖಾತೆ ಮೂಲಕ ಲಕ್ಷಾಂತರ ರೂ. ದೋಚುತ್ತಿರುವ ಸೈಬರ್‌ ವಂಚಕರನ್ನು ಮಟ್ಟ ಹಾಕಿ, ಪ್ರಕರಣಗಳಿಗೆ ಇತಿಶ್ರೀ ಹಾಡಲು ಸಿಐಡಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ಪಣತೊಟ

6 Feb 2026 3:39 pm
ಬೆಂಗಳೂರಲ್ಲಿ ಕಸ ಗುಡಿಸಲು ಬಂದ ಹೊಸ ಯಂತ್ರಗಳು

ಬೆಂಗಳೂರು, ಫೆ. 6- ಸಿಲಿಕಾನ್‌ ಸಿಟಿಯ ಪೌರ ಕಾರ್ಮಿಕರು ಇನ್ನು ಮುಂದೆ ಕೈಯಲ್ಲಿ ಕಸ ಗುಡಿಸುವ ಹಾಗಿಲ್ಲ… ಯಾಕೆ ಅಂತೀರಾ… ಕಸ ಗುಡಿಸಲು ಬಂದಿವೆ ಹೊಸ ಯಂತ್ರಗಳು.. ಹೌದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಪೌರ ಕಾರ್ಮ

6 Feb 2026 1:46 pm
ಬೆಂಗಳೂರಿನಲ್ಲಿರುವ ರಾಯಭಾರ ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಬೆಂಗಳೂರು,ಫೆ.6-ನಗರದಲ್ಲಿರುವ ವಿದೇಶಿ ರಾಯಭಾರ ಕಚೇರಿಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಬರುತ್ತಿವೆ. ಇಟಲಿ ಮತ್ತು ಜಪಾನ್‌ ಕಾನ್ಸುಲೇಟ್‌ ಬಳಿಕ ನೆದರ್‌ಲ್ಯಾಂಡ್‌್ಸ ರಾಯಭಾರ ಕಚೇರಿಗೂ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿರುವ

6 Feb 2026 1:41 pm
ಸಚಿವ ಆರ್‌.ಬಿ.ತಿಮಾಪುರ್‌ ರಾಜೀನಾಮೆಗೆ ವಿಪಕ್ಷಗಳಿಂದ ಷಡ್ಯಂತ್ರ ; ಆರೋಪ

ಬೆಂಗಳೂರು,ಫೆ.6- ದಲಿತ ಸಮುದಾಯಕ್ಕೆ ಸೇರಿದ ಸಚಿವ ಆರ್‌.ಬಿ.ತಿಮಾಪುರ ಅವರನ್ನು ಟಾರ್ಗೆಟ್‌ ಮಾಡಿ ತನಿಖೆಯೂ ಇಲ್ಲದೇ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿ ಅವರ ರಾಜಕೀಯ ಜೀವನವನ್ನು ನಾಶಮಾಡಲು ಬಿಜೆಪಿ ಮತ್ತು ಜೆಡಿಎ

6 Feb 2026 1:38 pm
ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಲಘುವಾಗಿ ಮಾತನಾಡಿದ್ದ ನಿರ್ಮಾಪಕ ಶ್ರೀನಿವಾಸ್‌‍ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರು, ಫೆ. 6- ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ನಿರ್ಮಾಪಕ ಕನಕಪುರ ಶ್ರೀನಿವಾಸ್‌‍ ಈ ಕೂಡಲೆ ಅಪ್ಪು ಅಭಿಮಾನಿಗಳ ಕ್ಷಮೆ ಕೇಳದಿದ್ದರೆ ಕಾಟನ್‌ಪೇಟೆ ಗೇಟ್‌ ಚಿತ್ರ ಬಿಡುಗಡೆಗೆ

6 Feb 2026 1:35 pm
ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

ನವದೆಹಲಿ, ಫೆ. 6 (ಪಿಟಿಐ) ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್‌‍ ಪಾಯಿಂಟ್‌ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ಆರ್‌ಬಿಐ ಇಂದು ತನ್ನ ರೆಪೋ ದರವನ್ನು ವಿರಾಮಗೊಳಿಸಲು ನಿರ್ಧರಿಸಿದೆ. ಹಣಕಾಸು ಸಚಿವೆ ನಿರ್ಮಲ

6 Feb 2026 12:04 pm
ಕೆಜಿಎಫ್‌ : ಅಕ್ರಮ ಗ್ಯಾಸ್‌‍ ರೀಫಿಲ್ಲಿಂಗ್‌ ಅಡ್ಡೆ ಮೇಲೆ ಪೊಲೀಸರ ದಾಳಿ

ಕೆಜಿಎಫ್‌, ಫೆ.6- ಅಕ್ರಮ ಗ್ಯಾಸ್‌‍ ರೀಫಿಲ್ಲಿಂಗ್‌ ಅಡ್ಡೆ ಮೇಲೆ ಅಂಡ್ರಸನ್‌ಪೇಟೆ ಠಾಣೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಂಡ್ರಸನ್‌ಪೇಟೆಯ ಚಾಮರಾಜಪೇಟೆಯ ಬಳಿ ಅಕ್

6 Feb 2026 12:01 pm
ಕೋಲಾರ ಜಿಲ್ಲೆಯಲ್ಲಿ ಹಾಲಿನ ಕಲಬೆರಿಕೆ ದಂಧೆ : ಖಾಸಗಿ ಕೇಂದ್ರಗಳ ಮೇಲೆ ಜಿಲ್ಲಾಡಳಿತ ದಾಳಿ

ಕೋಲಾರ,ಫೆ.6- ಜಿಲ್ಲೆಯ ಖಾಸಗಿ ಹಾಲಿನ ಕೇಂದ್ರಗಳಲ್ಲಿ ನಡೆಯುತ್ತಿದೆ ಎನ್ನಲಾದ ಕಲಬೆರೆಕೆ ಹಾಲಿನ ಕರಾಳ ದಂಧೆಯನ್ನು ಬೇರುಸಹಿತ ಕಿತ್ತೆಸೆಯಲು ಜಿಲ್ಲಾಡಳಿತ ಇಂದು ನಸುಕಿನ ಜಾವವೇ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಹಾಲಿನಲ್ಲಿ ವಿ

6 Feb 2026 11:59 am
ಅಮೆರಿಕದ ಅರಿಜೋನಾದಲ್ಲಿ ಹೆಲಿಕಾಪ್ಟರ್‌ ಪತನ : ಪೈಲಟ್‌, ಸೈನಿಕ ಸಾವು

ಫ್ಲ್ಯಾಗ್‌ಸ್ಟಾಫ್‌,ಫೆ.6- ರಕ್ಷಣಾ ಕಾರ್ಯಚರಣೆಯಲ್ಲಿದ್ದ ಅಮೆರಿಕದ ಅರಿಜೋನಾದ ಸಾರ್ವಜನಿಕ ಸುರಕ್ಷತಾ ಇಲಾಖೆಯ ಹೆಲಿಕಾಪ್ಟರ್‌ ಪತನಗೊಂಡು ಇದರಲ್ಲಿದ್ದ ಪೈಲಟ್‌ ಮತ್ತು ಒಬ್ಬ ಸೈನಿಕ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಡೆ

6 Feb 2026 11:55 am
ನಿವೃತ್ತ ಐಐಟಿ ಮಹಿಳಾ ಅಧಿಕಾರಿಗೆ 4.62 ಕೋಟಿ ರೂ. ವಂಚನೆ, ಇಬ್ಬರ ಬಂಧನ

ಮುಂಬೈ, ಫೆ.6-ಸಿಬಿಐ ಅಧಿಕಾರಿಗಳು ಎಂದು ನಿವೃತ್ತ ಐಐಟಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿ 4.62 ಕೋಟಿ ರೂ. ಸೈಬರ್‌ ವಂಚಕರು ಸುಲಿಗೆ ಮಾಡಿರುವ ಘಟನೆ ಇಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಜಾಲದಲ್ಲಿ ಕಮಿಷನ್‌ ಪಡದ ಇಬ್ಬರನ್ನು

6 Feb 2026 10:47 am
ಸನಾತನ ಧರ್ಮಕ್ಕೆ ಎಂದೂ ಸೋಲಿಲ್ಲ ; ಪುಷ್ಕರ್‌ ಸಿಂಗ್‌ ಧಾಮಿ

ಡೆಹ್ರಾಡೂನ್‌, ಫೆ.6- (ಪಿಟಿಐ) ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಸನಾತನ ಧರ್ಮವು ಶಾಶ್ವತ ತತ್ವಗಳನ್ನು ಆಧರಿಸಿದೆ ಮತ್ತು ಅದನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹರಿದ್ವಾರದಲ್ಲಿ ನ

6 Feb 2026 10:44 am
ಪಂಜಾಬ್‌ನಲ್ಲಿ ಗುಂಡಿಕ್ಕಿ ಎಎಪಿ ನಾಯಕ ಹತ್ಯೆ

ಚಂಡೀಗಢ, ಫೆ. 6 (ಪಿಟಿಐ) ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್‌ ಅವರನ್ನು ಇಂದು ಗುಂಡಿಕ್ಕಿ ಕೊಲೆ ಮಾಡಲಾಗಿದೆ.ಜಲಂಧರ್‌ನ ಮಾಡೆಲ್‌ ಟೌನ್‌ನಲ್ಲಿರುವ ಗುರುದ್ವಾರದ ಹೊರಗೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕ

6 Feb 2026 10:38 am
ನೆಲಮಂಗಲದ ಬಳಿ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ದುರಂತ

ನೆಲಮಂಗಲ,ಫೆ.6- ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ಬಸ್‌‍ ಸರಣಿ ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಮುಂಜಾನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ -48ರ ಹನುಮಂತಪುರ ಗೇಟ್‌ ಬಳಿ ಖಾಸಗಿ ಬಸ್ಸೊಂದು ಹೊತ್

6 Feb 2026 10:34 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-02-2026)

ನಿತ್ಯ ನೀತಿ : ಯಾವುದೂ ಖಚಿತವಿಲ್ಲ,ಸಮಯವಾಗಲಿ, ಸಂಬಂಧಗಳಾಗಲಿ, ಹಣವಾಗಲಿ, ಜೀವನವಾಗಲಿ, ಸನ್ನಿವೇಶಗಳಾಗಲಿ, ಎಲ್ಲವೂ ಬದಲಾಗುತ್ತದೆ. ಆದ್ದರಿಂದ ಚಿಂತಿಸಬೇಡಿ ಅಥವಾ ಹೊರೆಯನ್ನು ತೆಗೆದುಕೊಳ್ಳಬೇಡಿ..! ಪಂಚಾಂಗ : ಶುಕ್ರವಾರ, 06-02-2026 ವಿ

6 Feb 2026 6:31 am
ಖಲಿಸ್ತಾನಿ ಉಗ್ರ ಪನ್ನುನ್‌ ಸಹಚರರಿಬ್ಬರ ಬಂಧನ

ನವದೆಹಲಿ, ಫೆ.5- ಗಣರಾಜ್ಯೋತ್ಸವ ಆಚರಣೆಗೆ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯ ಎರಡು ಸ್ಥಳಗಳಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದಿದ್ದಕ್ಕಾಗಿ ಇಬ್ಬರು ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಈ ಇಬ್ಬರು ಭಯೋತ್

5 Feb 2026 3:42 pm
ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

ಬೆಂಗಳೂರು, ಫೆ.5- ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜ

5 Feb 2026 3:41 pm
ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

ಬೆಂಗಳೂರು,ಫೆ.5- ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ ಏಪ್ರಿಲ್‌‍-ಮೇ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಚುನಾವಣೆಗೆ ಅಗತ್ಯ ಸ

5 Feb 2026 3:39 pm
ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ 17ನೇ ಬಜೆಟ್‌ ಅನ್ನು ಮಂಡಿಸಲಿದ

5 Feb 2026 3:36 pm
ಸಿಜೆ ರಾಯ್‌ ಮೊಬೈಲ್‌ ಕರೆಗಳ ಬೆನ್ನತ್ತಿದ ಎಸ್‌‍ಐಟಿ

ಬೆಂಗಳೂರು,ಫೆ.5- ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ ಸಿಜೆ ರಾಯ್‌ ಆತಹತ್ಯೆ ಮಾಡಿಕೊಂಡು ಒಂದುವಾರ ಸಮೀಪಿಸುತ್ತಿದ್ದರೂ ಅವರ ಆತಹತ್ಯೆಗೆ ನಿಖರ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ. ಈ ಬಗ್ಗೆ ತನಿಖೆಗಾಗಿ ರಚಿಸಲಾಗಿರುವ ಎಸ್‌‍ಐ

5 Feb 2026 3:35 pm
ದಿಢೀರ್‌ ದೆಹಲಿಗೆ ಹಾರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು,ಫೆ.5- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದಲ್ಲಿನ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗದ್ದಲ ಹಾಗೂ ಸಂಘಟನಾತಕ ಬೆಳವಣಿಗೆಗಳ ಕುರಿತು ಚರ್ಚಿಸಲು ದಿಢೀರ್‌ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ನಿಂ

5 Feb 2026 3:30 pm
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವಾರ ಕುರಿತು ಹೈಕೋರ್ಟ್‌ ತರಾಟೆ, ಎಚ್ಚೆತ್ತ ಸರ್ಕಾರ

ಬೆಂಗಳೂರು, ಫೆ.5- ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜ

5 Feb 2026 3:27 pm
ಛತ್ತೀಸ್‌‍ಗಢ : ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಕ್ಸಲ್‌ ಬಲಿ

ಬಿಜಾಪುರ, ಫೆ. 5 (ಪಿಟಿಐ)- ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲೀಯನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆ

5 Feb 2026 3:23 pm
ಜನ ಪ್ರತಿನಿಧಿಗಳಿಲ್ಲದ ಪಾನೀಯ ನಿಗಮದಲ್ಲಿ 40 ಸಾವಿರ ಕೋಟಿ ರೂ. ವಹಿವಾಟು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರೇತರ ಸಂಸ್ಥೆಗಳು, ನಿಗಮ ಮಂಡಳಿಗಳಿಗೆ ಜನಪ್ರತಿನಿಧಿಗಳ ಉತ್ತರ ದಾಯಿತ್ವ ಸಾಂವಿಧಾನಿಕವಾಗಿ ಅಗತ್ಯವಾಗಿರುತ್ತದೆ. ಸರ್ಕಾರದ ವ್ಯಾಪ್ತಿಯ ಸುಮಾರು 120ಕ್ಕೂ ಹೆಚ್ಚು ನಿಗಮ ಮಂಡಳ

5 Feb 2026 3:22 pm
ಹೆಚ್‌ಎಎಲ್‌ ಅಧ್ಯಕ್ಷರಾಗಿ ಕೋಟಾ ರವಿ ನೇಮಕ

ಬೆಂಗಳೂರು, ಫೆ.5- ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾದ ರಕ್ಷಣಾ ಇಲಾಖೆಯ ಪ್ರತಿಷ್ಠಿತ ಹೆಚ್‌ಎಎಲ್‌ (ಹಿಂದೂಸ್ಥಾನ್‌ ಏರೋನಾಟಿಕ್ಸ್ ಲಿಮಿಟೆಡ್‌)ನ ನೂತನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಕನ್ನಡಿಗ ಕೋಟಾ ರವಿ ಅವರು

5 Feb 2026 2:15 pm
ತೈಲ ಖರೀದಿಯಲ್ಲಿ ಭಾರತಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ ; ರಷ್ಯಾ

ಮಾಸ್ಕೋ, ಫೆ. 5: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ ಹೇಳಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿನ ಬದಲ

5 Feb 2026 12:54 pm
ಒಡಿಶಾದಲ್ಲಿ ಹಳಿತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್‌ನ 3 ಬೋಗಿಗಳು

ಭುವನೇಶ್ವರ, ಫೆ. 5 (ಪಿಟಿಐ) ಒಡಿಶಾದ ಜಾಜ್‌ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಇಂದು ಚೆನ್ನೈ ಸೆಂಟ್ರಲ್‌ ಎಕ್ಸ್ ಪ್ರೆಸ್‌‍ನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಿಗ್ಗೆ 8.51 ಕ್ಕೆ ನ

5 Feb 2026 11:48 am
ಭಾರತ ವಿರುದ್ಧದ ಪಂದ್ಯ ಬಹಿಷ್ಕಾರ ಸೂಕ್ತ ನಿರ್ಧಾರ ; ಪಾಕ್‌ ಪ್ರಧಾನಿ ಷರೀಫ್‌

ಕರಾಚಿ, ಫೆ. 5 (ಪಿಟಿಐ) ಭಾರತದ ವಿರುದ್ಧದ ಟಿ20 ವಿಶ್ವಕಪ್‌ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿರುವುದನ್ನು ಸೂಕ್ತ ನಿರ್ಧಾರ ಎಂದು ಕರೆದಿರುವ ಪಅಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಬಾಂಗ್ಲಾದೇಶವನ್ನು ಬೆಂಬಲಿಸುವುದು ಪರ

5 Feb 2026 11:45 am
ಮೈಸೂರು : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು, ಫೆ. 5- ಲೋಕಾಯುಕ್ತ ಪೊಲೀಸರು ಇಂದು ನಗರದ ಮೂವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ತಲಾಶ್‌ ನಡೆಸಿದ್ದಾರೆ. ಜ್ಯೂನಿಯರ್‌ ಎಂಜಿ

5 Feb 2026 11:39 am
ವಿಶೇಷ ಅಧಿವೇಶನದಲ್ಲಿ ಸರ್ಕಾರವನ್ನು ಪೇಚಿಗೆ ಸಿಲುಕಿಸುವಲ್ಲಿ ವಿಪಕ್ಷಗಳು ಯಶಸ್ವಿ

ಬೆಂಗಳೂರು,ಫೆ.5- ರಾಜ್ಯದಲ್ಲಿ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಅಧಿಕೃತ ವಿರೋಧ ಪಕ್ಷ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿ

5 Feb 2026 11:33 am
ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

ಬೆಂಗಳೂರು,ಫೆ.5- ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

5 Feb 2026 11:26 am
27 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ 2.14 ಕೋಟಿ ಕಾಣಿಕೆ ಸಂಗ್ರಹ

ಹನೂರು,ಫೆ.5- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲ ಹುಂಡಿ ಹಣ ಎಣಿಕೆ ನಡೆದಿದ್ದು 27 ದಿನದಲ್ಲಿ 2.14 ಕೋಟಿ ರೂ. ಸಂಗ್ರಹವಾಗಿದೆ. ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾ

5 Feb 2026 11:25 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-02-2026)

ನಿತ್ಯ ನೀತಿ : ತಪ್ಪಿಗೆ ಕ್ಷಮೆ ಇದೆ. ಆದರೆ ಮೋಸಕ್ಕಲ್ಲ… ಎಲ್ಲರೂ ತಪ್ಪುಗಳನ್ನು ಗೊತ್ತಿಲ್ಲದೆ ಮಾಡುತ್ತಾರೆ. ಆದರೆ ಮೋಸ ಗೊತ್ತಿದ್ದೇ ಮಾಡುತ್ತಾರೆ. ಪಂಚಾಂಗ : ಗುರುವಾರ, 05-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌ

5 Feb 2026 6:31 am
ವಿಧಾನಸಭೆಯಲ್ಲಿ ಅಸಂಸದೀಯ ಪದಗಳಲ್ಲಿ ವಿಪಕ್ಷವನ್ನು ನಿಂದಿಸಿದ ಶಿವಲಿಂಗೇಗೌಡ

ಬೆಂಗಳೂರು,ಫೆ.4- ವಿಧಾನಸಭೆಯಲ್ಲಿಂದು ಆಡಳಿತ ಪಕ್ಷದ ಶಾಸಕ ಕೆ.ಎಂ.ಶಿವಲಿಂಗೇಗೌಡ, ವಿರೋಧ ಪಕ್ಷದ ಶಾಸಕರುಗಳನ್ನು ಉದ್ದೇಶಿಸಿ ಏಕವಚನದಲ್ಲಿ, ಅಸಂಸದಿಯ ಪದಗಳಲ್ಲಿ ತರಾಟೆಗೆ ತೆಗೆದುಕೊಂಡರು. ಮಹಾತ ಗಾಂಧಿ ರಾಷ್ಟ್ರೀಯ ಉದ್ಯೋಗ ಖ

4 Feb 2026 5:14 pm
ಬೆಳಗಾವಿ : ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಿಗೆ 5 ವರ್ಷ ಕಠಿಣ ಶಿಕ್ಷೆ

ಬೆಳಗಾವಿ, ಫೆ.4- ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಿಗೆ ವಿವಿಧ ಸೆಕ್ಷನ್‌ಗಳಡಿಯಲ್ಲಿ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ

4 Feb 2026 4:05 pm
ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು,ಫೆ.4- ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹಮದ್‌ ವಿರುದ್ಧ ಆಕ್ಷೇಪಣಾ ಪದ ಬಳಸಿದ್ದ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತ ಪಕ್ಷ ಸಭಾಪತಿಗಳಿಗೆ ಒತ್ತಾಯಿಸಿದ ಪರಿಣಾಮ ವಿಧಾನಪರಿಷತ್‌ನಲ್ಲಿ ಕ

4 Feb 2026 3:43 pm
ಐಪಿಎಲ್‌ಗೂ ಮುನ್ನವೇ ಆರ್‌ಸಿಬಿ ಮಾರಾಟ.. ?

ಬೆಂಗಳೂರು, ಫೆ.4- ವಿಶ್ವದ ಅತ್ಯಂತ ಐಷಾರಾಮಿ ಲೀಗ್‌ ಎಂದೇ ಬಿಂಬಿಸಿಕೊಂಡಿರುವ ಐಪಿಎಲ್‌ ಟೂರ್ನಿಯ 19ನೇ ಆವೃತ್ತಿಗೂ ಮುನ್ನವೇ ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡದ ಮಾರಾಟಕ್ಕೆ ಮಾಲೀಕರು ಮುಂದಾಗಿದ್ದಾರೆ. ಜೆರೋದಾ ಸಂಸ್ಥೆಯ ಸಹ ಸ್

4 Feb 2026 3:37 pm
ಲಿಂಗ ಪರಿವರ್ತನೆಗೆ ಮುಂದಾದ ಮಾಜಿ ಕ್ರಿಕೆಟಿಗ ಸಂಜಯ್‌ ಬಂಗಾರ್‌ ಪುತ್ರಿ

ನವದೆಹಲಿ, ಫೆ. 4- ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಸಂಜಯ್‌ ಬಂಗಾರ್‌ ಅವರ ಮಗಳು ಅನಯಾ ಬಂಗಾರ್‌ ಲಿಂಗ ಪರಿವರ್ತನೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಮಾರ್ಚ್‌ನಲ್ಲಿ ಲಿಂಗ ದೃಢೀಕರಣ ಶಸ್ತ್ರಚಿಕಿತ್ಸ

4 Feb 2026 3:35 pm
ತುರ್ತು ಪ್ರತಿಕ್ರಿಯೆ ಸಹಾಯಕ್ಕೆ ನಮ್ಮ 112 ಜೊತೆ 14416 ಸಂಯೋಜನೆ

ಬೆಂಗಳೂರು,ಫೆ.4- ಮಾನಸಿಕ ಆರೋಗ್ಯ ಸಂಕಷ್ಟ ಅನುಭವಿಸುತ್ತಿರುವ ವ್ಯಕ್ತಿಗಳಿಗೆ ಸಮಯೋಚಿತ ಸಹಾಯ ಒದಗಿಸಲು ಹಾಗೂ ಆತಹತ್ಯೆ ಅಪಾಯ ಸೇರಿದಂತ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ತುರ್ತು ಸಮಯದಲ್ಲಿ ನಮ್ಮ 112 ಸಹಯೋಗದೊಂದಿಗೆ ಟೆಲಿ ಮನಸ

4 Feb 2026 3:32 pm
ಪೊಲೀಸರ ಸಮಯ ಪ್ರಜ್ಞೆ : ಪೋಷಕರ ಮಡಿಲು ಸೇರಿದ ಮನೆ ಬಿಟ್ಟು ಹೋಗಿದ್ದ ಮಕ್ಕಳು

ಬೆಂಗಳೂರು,ಫೆ.4-ಅಪ್ಪ- ಅಮ ಸಾರಿ….. ಎಂದು ಹಾಳೆಯಲ್ಲಿ ಬರೆದಿಟ್ಟು ಮನೆ ತೊರೆದು ಹೋಗಿದ್ದ ಇಬ್ಬರು ಮಕ್ಕಳು ಪೊಲೀಸರ ಸಮಯ ಪ್ರಜ್ಞೆಯಿಂದ ಪೋಷಕರ ಮಡಿಲಿಗೆ ಸೇರಿದ್ದಾರೆ.ಮಾರತಳ್ಳಿಯ ಅಶ್ವಥ್‌ನಗರದಲ್ಲಿ ಮೂಲತಃ ಚಿತ್ರದುರ್ಗದ ದಂಪತ

4 Feb 2026 3:30 pm
ಆಟೋ ಡಿಕ್ಕಿ : ಕೆಎಸ್‌‍ಆರ್‌ಟಿಸಿ ಡಿಪೋ ಮ್ಯಾನೇಜರ್‌ ಸಾವು

ಬೆಂಗಳೂರು,ಫೆ.4- ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಎಸ್‌‍ಆರ್‌ಟಿಸಿ ಡಿಪೋ ಮ್ಯಾನೇಜರ್‌ ಮೃತಪಟ್ಟಿರುವ ಘಟನೆ ವಿಲ್ಸನ್‌ಗಾರ್ಡನ್‌ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ

4 Feb 2026 3:25 pm
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಯವ ಸಿರಿಧಾನ್ಯ ನಮ್ಮ ಹೆಮ್ಮೆ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಫೆ.4- ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮೆಲ್ಲರ ಹೆಮೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ತಿಳಿಸಿದರು. ಬೆ

4 Feb 2026 3:24 pm
ಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆ..?

ಬೆಂಗಳೂರು, ಫೆ.4- ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್‌ ನೀಡುವ ಸಾಧ್ಯತೆ ಇದೆ.ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್‌ ನಿರ್ಧರಿಸಿದ್ದು ಶೇ.5 ರಷ್ಟು ಪ್ರಯಾಣ ದರ ಏರಿಕೆಯಾಗುವ ಸಾ

4 Feb 2026 3:22 pm
ನೆಲಮಂಗಲ ಸುತ್ತಮುತ್ತಲಿನ ಈ ಏರಿಯಾಗಳಲ್ಲಿ ಫೆ.7ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರು, ಫೆ.4- ದಾಬಸ್‌‍ಪೇಟೆ, ನೆಲಮಂಗಲ, ತ್ಯಾಮಗೊಂಡ್ಲು, ಟಿ.ಬೇಗೂರು, ಅವ್ವೇರಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್‌ ಸರಬರಾಜಾಗುತ್ತಿರುವ ನೆಲಮಂಗಲ

4 Feb 2026 1:51 pm
ಪಾಕಿಸ್ತಾನ ಶತ್ರುರಾಷ್ಟ್ರವೇ..? ಮಿತ್ರ ರಾಷ್ಟ್ರವೇ..? : ವಿಧಾನ ಪರಿಷತ್ತಿನಲ್ಲಿ ಮಾತಿನ ಚಕಮಕಿ

ಬೆಂಗಳೂರು,ಫೆ.4- ಪಾಕಿಸ್ತಾನ ಶತ್ರು ರಾಷ್ಟ್ರವೋ ಇಲ್ಲ ಮಿತ್ರ ರಾಷ್ಟ್ರವೋ ಎಂಬುದರ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲವು ಭಾರೀ ಮಾತಿನ ಚಕಮತಿಗೆ ಕಾರಣವಾಯಿತು. ಬಿಜೆಪಿಯ ನವೀನ್‌ ಅವ

4 Feb 2026 1:45 pm
ತಮಿಳುನಾಡಿನಲ್ಲಿ ಒಂದೇ ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಕ್ಯಾನ್ಸರ್

ಚೆನ್ನೈ, ಫೆ.4- ತಮಿಳುನಾಡಿನಲ್ಲಿ ಒಂದೇ ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೊಸ ಕ್ಯಾನ್ಸರ್‌ ಪ್ರಕರಣಗಳು ದಾಖಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸಂಸತ್ತಿನಲ್ಲಿ ಸಲ

4 Feb 2026 12:41 pm
ಸಹಪಾಠಿಗಳ ಅತ್ಯಾಚಾರದಿಂದ ಗರ್ಭಿಣಿಯಾದ 8ನೇ ತರಗತಿ ವಿದ್ಯಾರ್ಥಿನಿ

ಡಿಯೋರಿಯಾ, ಫೆ. 4: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಹಿನ್ನೆಲೆಯಲ್ಲಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಸಹಪಾಠಿಗಳು ಅಪ್ರಾಪ್ತೆಗೆ ಮಾದಕದ್

4 Feb 2026 12:38 pm
ಆನ್‌ಲೈನ್‌ ಗೇಮ್‌ ಮೋಹ ಪಾಶಕ್ಕೆ ಜೀವ ತೆತ್ತ ಮೂವರು ಸಹೋದರಿಯರು

ಗಾಜಿಯಾಬಾದ್‌, ಫೆ. 4:ಆನ್‌ಲೈನ್‌‍ ಗೇಮ್‌ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್‌ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್‌ನಲ್ಲಿ ನಡೆದಿದೆ. ಅಪ

4 Feb 2026 12:36 pm
ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ; ಶ್ವೇತಭವನ

ನ್ಯೂಯಾರ್ಕ್‌, ಫೆ. 4 (ಪಿಟಿಐ) ಅಮೆರಿಕದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ನಂತರ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಭಾರತ ಭರವಸೆ ನೀಡಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್‌ ಲೀವಿಟ್‌ ಹೇಳಿದ್ದಾರೆ.

4 Feb 2026 12:34 pm
ಪಿಂಡ ದಾನ ಮಾಡಿ, ಪುರಿ ಜಗನ್ನಾಥನ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಪುರಿ, ಫೆ. 4 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ಪುರಿಯ ಶ್ವೇತ ಗಂಗಾ ಕೆರೆಯಲ್ಲಿ ಪಿಂಡ ದಾನ ವಿಧಿವಿಧಾನವನ್ನು ನೆರವೇರಿಸಿದರು ಮತ್ತು ನಂತರ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪ

4 Feb 2026 11:57 am
ವಿಮಾನದಲ್ಲಿ ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತೀಯನಿಗೆ 2 ವರ್ಷ ಶಿಕ್ಷೆ

ನ್ಯೂಯಾರ್ಕ್‌, ಫೆ. 4 (ಪಿಟಿಐ) ವಿಮಾನದಲ್ಲಿ ಲೈಂಗಿಕ ಸಂಪರ್ಕ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಭಾರತೀಯ ಪ್ರಜೆಯೊಬ್ಬರಿಗೆ ಅಮೆರಿಕದಲ್ಲಿ ಶಿಕ್ಷೆ ವಿಧಿಸಲಾಗಿದೆ. 38 ವರ್ಷದ ವರುಣ್‌ ಅರೋರಾ ಎಂಬುವರಿಗೆ ಎರಡು ವರ್ಷಗಳ ಜೈಲು ಶಿಕ

4 Feb 2026 11:32 am
ವಿಧಾನಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ : ಸಚಿವ ತಿಮ್ಮಾಪುರ ತಲೆದಂಡಕ್ಕೆ ವಿಪಕ್ಷಗಳ ಪಟ್ಟು

ಬೆಂಗಳೂರು,ಫೆ.4- ಭ್ರಷ್ಟ ಅಧಿಕಾರಿಗಳು ತಾವು ಮಾಡುವ ಭ್ರಷ್ಟಾಚಾರದಲ್ಲಿ ಮಂತ್ರಿಗಳ ಹೆಸರನ್ನು ದುರುಪಯೋಗ ಮಾಡಿಕೊಂಡರೆ, ಅದರಲ್ಲಿ ಮಂತ್ರಿಗಳ ತಪ್ಪೇನಿದೆ? ಇಲ್ಲಸಲ್ಲದ ಆರೋಪಗಳಿಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವ

4 Feb 2026 11:28 am
ಅಬಕಾರಿ ಹಗರಣದಲ್ಲಿ ರಾಹುಲ್‌ಗಾಂಧಿಗೂ ಪಾಲಿದೆ : ಆರ್‌.ಅಶೋಕ್‌ ಆರೋಪ

ಬೆಂಗಳೂರು,ಫೆ.4- ರಾಜ್ಯದಲ್ಲಿ ಬಹುಕೋಟಿ ಮೌಲ್ಯದ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಪಾಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು, ಗಂಭೀ

4 Feb 2026 11:20 am
ಜಮೀನಿನ ರಸ್ತೆಗಾಗಿ ಮೂಲಂಗಿಯನ್ನೇ ಲಂಚವಾಗಿ ನೀಡಲು ಬಂದ ರೈತ

ಮಧುಗಿರಿ,ಫೆ.4- ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾ

4 Feb 2026 11:17 am
ಇಂದು ಮತ್ತೆ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಏರಿಕೆ

ಬೆಂಗಳೂರು,ಫೆ.4- ನಿರಂತರ ಇಳಿಕೆಯ ನಂತರ ಇಂದು ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಏರಿಕೆಯಾಗಿದೆ. ಇಂದು 24 ಕ್ಯಾರೆಟ್‌ ಚಿನ್ನ ಪ್ರತೀ ಗ್ರಾಂಗೆ 660 ರೂ., 22 ಕ್ಯಾರೆಟ್‌ ಚಿನ್ನ ಪ್ರತೀ ಗ್ರಾಂಗೆ 605 ರೂ., 18 ಕ್ಯಾರೆಟ್‌ ಚಿನ್ನ ಪ್ರತೀ ಗ

4 Feb 2026 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-02-2026)

ನಿತ್ಯ ನೀತಿ ; ಎಷ್ಟೇ ಉನ್ನತ ಸ್ಥಾನವನ್ನು ಸಾಧಿಸಿದರೂ ಪರವಾಗಿಲ್ಲ. ಎಷ್ಟೇ ದೊಡ್ಡ ಪದವಿ ಪಡೆದರೂ ಪರವಾಗಿಲ್ಲ. ನೀವು ಮಾತನಾಡುವ ರೀತಿ ಮತ್ತು ಮಾನವೀಯತೆಯನ್ನು ಕಲಿಯದಿದ್ದರೆ ನೀವು ಅನಕ್ಷರಸ್ಥ ವ್ಯಕ್ತಿಗೆ ಸಮಾನ. ಪಂಚಾಂಗ : ಬ

4 Feb 2026 6:31 am
ಲೋಕಸಭೆಯಲ್ಲಿ ಕೋಲಾಹಲ : ಅಶಿಸ್ತಿನ ವರ್ತನೆಗಾಗಿ 8 ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ, ಫೆ.3- ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕುರಿತು ವಿಪಕ್ಷಗಳ ಗದ್ದಲದ ನಡುವೆ 2 ಬಾರಿ ಮುಂದೂಡಿದ್ದ ಲೋಕಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಆರಂಭವಾಗುತ್ತಿದ್ದಂತೆ ಮತ್ತೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಕಾಗದಗ

3 Feb 2026 4:17 pm
ಚುನಾವಣೆ ಹುಚ್ಚಿಗೆ ಬಿದ್ದು ಮಗಳನ್ನೇ ಕೊಂದ ಪಾಪಿ ತಂದೆ

ಮುಂಬೈ, ಫೆ.3- ಚುನಾವಣೆ ಹುಚ್ಚಿಗೆ ಬಿದ್ದ ಪಾಪಿ ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣ

3 Feb 2026 3:41 pm
ಟ್ರೇಡ್ ಡೀಲ್ : ಅಮೆರಿಕದ ನಿರ್ಧಾರದಿಂದ ಭಾರತಕ್ಕೆ ಭಾರಿ ಅವಕಾಶಗಳು ತೆರೆದುಕೊಳ್ಳುತ್ತವೆ ; ಪಿಯೂಷ್‌ ಗೋಯಲ್‌

ನವದೆಹಲಿ, ಫೆ. 3 (ಪಿಟಿಐ) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶೀಯ ರೈತರು, ಎಂಎಸ್‌‍ಎಂಇಗಳು, ಉದ್ಯಮಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರಿಗೆ ಭಾರಿ ಅವಕಾಶಗಳನ್ನು ತೆರೆಯುತ್ತದೆ ಮತ್ತು ಮೇಕ್‌ ಇನ್‌ ಇಂಡಿಯಾ ಉಪಕ್ರಮವನ್ನು ಉ

3 Feb 2026 3:38 pm
ಸುಂಕ ಇಳಿಕೆಯಿಂದ ಮೇಕ್‌ ಇನ್‌ ಇಂಡಿಯಾಗೆ ಮತ್ತಷ್ಟು ಬಲ ; ಜೈಶಂಕರ್‌

ನವದೆಹಲಿ, ಫೆ. 3 (ಪಿಟಿಐ) ವಿದೇಶಾಂಗ ಸಚಿವ ಎಸ್‌‍. ಜೈಶಂಕರ್‌ ಅವರು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಸ್ವಾಗತಿಸಿದ್ದು, ಇದು ಎರಡೂ ಆರ್ಥಿಕತೆಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ದೇಶದ ಮೇಕ

3 Feb 2026 3:35 pm
ಪ್ರಧಾನಿಗೆ ಅವಹೇಳನ: ವಿಧಾನ ಪರಿಷತ್‌ ನಲ್ಲಿ ಕೋಲಾಹಲ, ನಜೀರ್‌ ಕ್ಷಮೆಗೆ ಬಿಜೆಪಿ ಪಟ್ಟು

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹದ್‌ ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಎಬ್ಬಿಸಿದ ಪರಿಣಾಮ ವಿಧಾ

3 Feb 2026 3:31 pm
ಅಬಕಾರಿ ಇಲಾಖೆಯಲ್ಲಿ ಬ್ರಹಾಂಡ ಭ್ರಷ್ಟಾಚಾರ : ಅಶೋಕ್‌ ಗುಡುಗು

ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕ

3 Feb 2026 3:28 pm
ಬಿಜೆಪಿ ಧುರೀಣರ ಹೇಡಿತನ ಬಯಲಾಗಿದೆ : ಹರಿಪ್ರಸಾದ್‌ ಲೇವಡಿ

ಬೆಂಗಳೂರು, ಜ.3- ಸಂಸತ್ತಿನಲ್ಲಿ ಸತ್ಯವನ್ನು ಎದುರಿಸಲು ಎದೆಗಾರಿಕೆ ಬೇಕೇ ಹೊರತು, ಸುಳ್ಳಿನ ಪರದೆಯ ಹಿಂದೆ ಬಚ್ಚಿಟ್ಟುಕೊಳ್ಳುವ ಹೇಡಿತನದ 56 ಇಂಚಿನ ಎದೆಯಲ್ಲ ಎಂದು ಕಾಂಗ್ರೆಸ್‌‍ ನ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌

3 Feb 2026 3:26 pm
ಮನ್ರೇಗಾ ಮರುಸ್ಥಾಪನೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು, ಜ.3- ಕೇಂದ್ರ ಸರ್ಕಾರ ರೂಪಿಸಿರುವ ಹೊಸದಾದ ವಿಬಿ ಜಿ ರಾಮ್‌ ಜಿ ಕಾಯಿದೆಯನ್ನು ಹಿಂಪಡೆಯಬೇಕು ಹಾಗೂ ಈ ಮೊದಲು ಜಾರಿಯಲ್ಲಿದ್ದ ಮನ್ರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಸಭೆ

3 Feb 2026 3:21 pm
ವಿಧಾನಸಭೆಯಲ್ಲಿ ಅಬಕಾರಿ ಇಲಾಖೆ ಲಂಚ ಪ್ರತಿಧ್ವನಿ

ಬೆಂಗಳೂರು,ಫೆ.3- ಅಬಕಾರಿ ಇಲಾಖೆಯಲ್ಲಿ ಲೈಸೆನ್ಯಾನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿತು. ವಿರೋಧಪಕ್

3 Feb 2026 3:19 pm
ಡೆಲಿವರಿ ಬಾಯ್‌ಗೆ ಇರಿದು ಕೊಲೆ ಮಾಡಿದ್ದ 3 ಅಪ್ರಾಪ್ತ ವಯಸ್ಕರ ಬಂಧನ

ನವದೆಹಲಿ, ಫೆ.3- ಪೂರ್ವ ದೆಹಲಿಯ ಪಾಂಡವ್‌ ನಗರದಲ್ಲಿ ಡೆಲಿವರಿ ಬಾಯ್‌ ಜೊತೆ ಗಲಾಟೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮೂವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಅಪ್

3 Feb 2026 3:18 pm
ಸಂಸತ್‌ನಲ್ಲಿ ಅಪ್ರಕಟಿತ ಪುಸ್ತಕದ ಮಾಹಿತಿ ಬಹಿರಂಗ ಅಕ್ಷಮ್ಯ ; ತಜ್ಞರು

ನವದೆಹಲಿ, ಫೆ. 3 (ಪಿಟಿಐ)- ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಅವರ ಅಪ್ರಕಟಿತ ಸ್ಮರಣೆ ಪುಸ್ತಕದಲ್ಲಿನ ಮಾಹಿತಿಯನ್ನು ಸಂಸತ್‌ನಲ್ಲಿ ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಸಂಸದೀಯ

3 Feb 2026 3:15 pm
ಭಾತರ –ಅಮೆರಿಕಾ ಟ್ರೇಡ್ ಡೀಲ್ ಬೆನ್ನಲ್ಲೇ ಷೇರು ಮಾರುಕಟ್ಟೆ ಚೇತರಿಕೆ

ನವದೆಹಲಿ, ಫೆ.3- ಕೇವಲ 48 ಗಂಟೆಗಳ ಹಿಂದೆ ಬಜೆಟ್‌ನಿಂದ ಜರ್ಜರಿತವಾಗಿದ್ದ ಷೇರು ಮಾರುಕಟ್ಟೆ ಇಂದು ಚೇತರಿಸಿಕೊಂಡಿದೆ. ಇಂದು ಬೆಳಿಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಭಾರತ-ಯುಎಸ್‌‍ ವ

3 Feb 2026 3:13 pm
ಬೆಂಗಳೂರಿನ ಮೂರಂತಸ್ತಿನ ಮನೆ ಮಾಲೀಕರಿಗೆ ಜಿಬಿಎ ಹೊಸ ರೂಲ್ಸ್..!

ಬೆಂಗಳೂರು, ಫೆ. 3- ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿರುವ ಗ್ರೌಂಡ್‌ +3 ಮತ್ತು ಹೆಚ್ಚಿನ ಅಂತಸ್ತುಗಳ ಕಟ್ಟಡಗಳ ನೆಲಮಹಡಿಯಲ್ಲಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ಬಿನ್‌ಗಳನ್ನು ಅಳವಡಿಕೆಗೆ ಜಿಬಿಎ ಅದೇಶ ಹೊರಡಿಸಿದೆ. ಗ್ರ

3 Feb 2026 1:51 pm
ಪೊಲೀಸರ ತನಿಖೆಯಿಂದ ಬಯಲಾಯ್ತು ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಯ ಕಾರಣ

ಬೆಂಗಳೂರು,ಫೆ.3- ಉದ್ಯಮಿ ಸಿಜೆ ರಾಯ್‌ ಅವರು ಕಳೆದ ಆರು ತಿಂಗಳಿನಿಂದ ಆರ್ಥಿಕ ಸಂಕಷ್ಟದಲ್ಲಿದ್ದರು ಎಂಬುವುದು ಇದುವರೆಗಿನ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ರಾಯ್‌ ಅವರು ರಾಜ್ಯವಲ್ಲದೇ ದೇಶ,ವಿದೇಶಗಳಲ್ಲಿ ಸುಮಾರು 8 ಸಾವಿರ

3 Feb 2026 1:46 pm
ಬೆಂಗಳೂರು : ಫೆ.17ರೊಳಗೆ ಆಸ್ತಿ ತೆರಿಗೆ ಪಾವತಿಸದಿದ್ದರೆ 7000 ಆಸ್ತಿಗಳ ಹರಾಜು

ಬೆಂಗಳೂರು, ಫೆ. 3- ನಗರದಲ್ಲಿ ಅತಿ ಹೆಚ್ಚು ಅಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 7,000 ಆಸ್ತಿಗಳ ಹರಾಜಿಗೆ ಜಿಬಿಎ ಅಧಿಕಾರಿಗಳು ನೋಟೀಸ್‌‍ ಜಾರಿ ಮಾಡಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ನಗರ

3 Feb 2026 1:42 pm
ಮಗನನ್ನು ಕೊಂದು ಮೃತದೇಹವನ್ನು ಟ್ರಂಕಿನಲ್ಲಿ ಬಚ್ಚಿಟ್ಟು ಅಪ್ಪ ಪರಾರಿ

ಫಿರೋಜಾಬಾದ್‌ , ಫೆ. 2- ಕೌಟುಂಬಿಕ ಕಲಹದಿಂದ ತಂದೆಯೊಬ್ಬ ತನ್ನ 12 ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಟ್ರಂಕಿನಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಖಾನ್‌ಪುರದ ಜಿಜೋಲಿ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ

3 Feb 2026 1:40 pm
ಎಚ್‌.ಡಿ.ಕುಮಾರಸ್ವಾಮಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಇಂದಿಗೆ 20 ವರ್ಷ

ಬೆಂಗಳೂರು,ಫೆ.3- ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿಗೆ 20 ವರ್ಷ ಪೂರ್ಣಗೊಂಡಿದೆ. ಕಳೆದ 2006ರ ಫೆ.4 ರಂದು ಕುಮಾರಸ್ವಾಮಿಯವರು ಮೊದಲ ಬಾರಿಗೆ ಮುಖ್

3 Feb 2026 1:30 pm
ಸತತವಾಗಿ ಇಳಿಯುತ್ತಲೇ ಇದೆ ಚಿನ್ನ-ಬೆಳ್ಳಿ ದರ : ಆಭರಣ ಕೊಳ್ಳಲು ಇದು ಸರಿಯಾದ ಸಮಯವೇ..?

ಬೆಂಗಳೂರು,ಫೆ.3- ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ದರಗಳು ಇಳಿಕೆಯಾಗಿದ್ದು, ಗ್ರಾಹಕರು ಸಮಾಧಾನಪಡುವಂತಾಗಿದೆ. ತೀವ್ರ ಏರುಗತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಜ.30 ರಿಂದ ಇಳಿಮುಖವಾಗುತ್ತಿವೆ. ಇಂದು 24 ಕ್ಯಾರೆಟ್‌ ಚಿ

3 Feb 2026 1:26 pm
ಪಿಜಿ ವೈದ್ಯಕೀಯ ಕೋರ್ಸ್‌ಗಳಿಗೆ ಫೆ.5ರಿಂದ ಆಪ್ಷನ್ಸ್ ಎಂಟ್ರಿ ಆರಂಭ

ಬೆಂಗಳೂರು,ಫೆ.3- ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್‌್ಸದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದ

3 Feb 2026 1:24 pm
ಮೇ ತಿಂಗಳಲ್ಲಿ ಭಾರತಕ್ಕೆ ಬರುತ್ತಿದ್ದಾರೆ ಸೈಪ್ರಸ್‌‍ ಅಧ್ಯಕ್ಷರು

ನವದೆಹಲಿ, ಫೆ. 3 (ಪಿಟಿಐ) ಸೈಪ್ರಸ್‌‍ ಅಧ್ಯಕ್ಷ ನಿಕೋಸ್‌‍ ಕ್ರಿಸ್ಟೋಡೌಲೈಡ್ಸ್ ಅವರು ಮೇ ಕೊನೆಯ ವಾರದಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಭಾರತಕ್ಕೆ ಸೈಪ್ರಸ್‌‍ ಹೈಕಮಿಷನರ್‌ ಇವಾಗೊರಸ್‌‍ ವ್ರೈಯೋನೈಡ್‌್ಸ

3 Feb 2026 12:06 pm
ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾ

3 Feb 2026 12:01 pm
ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಫೆ.3- ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ

3 Feb 2026 12:00 pm
ಚಾರ್ಮುಡಿ ಘಾಟ್‌ ಅರಣ್ಯಪ್ರದೇಶದಲ್ಲಿ ಬೆಂಕಿ

ಚಿಕ್ಕಮಗಳೂರು,ಫೆ.3- ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಅಪಾರ ಸಸ್ಯ ಸಂಪತ್ತು ನಾಶವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿ

3 Feb 2026 11:57 am
ಒಂಟಿ ಸಲಗ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ತಂದೆ-ಮಗ

ಬೇಲೂರು,ಫೆ.3- ತೋಟದ ಕೆಲಸ ಮುಗಿಸಿ ಮನೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತಿದ್ದ ಸಂದರ್ಭದಲ್ಲಿ ಬೈಕ್‌ ಸವಾರನನ್ನು ಒಂಟಿ ಸಲಗವೊಂದು ಅಟ್ಟಾಡಿಸಿದ್ದು, ತಂದೆ-ಮಗ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಿಕ್ಕೋಡು ಸಮೀಪ

3 Feb 2026 11:56 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-02-2026)

ನಿತ್ಯ ನೀತಿ : ಅತಿಯಾದ ಅವಲಂಬನೆ ಮತ್ತು ಅತಿಯಾದ ಸೌಕರ್ಯವು ವ್ಯಕ್ತಿಯನ್ನು ಅಂಗವಿಕಲನನ್ನಾಗಿ ಮಾಡುತ್ತದೆ. ಪಂಚಾಂಗ : ಮಂಗಳವಾರ, 03-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ

3 Feb 2026 6:31 am
ಹಿರಿಯ ನಟಿ ಉಮಾಶ್ರೀ ಸೇರಿ 50 ಕಲಾವಿದರಿಗೆ ಕಲಾ ಸಾಮ್ರಾಟ್‌ ಪ್ರಶಸ್ತಿ

ಬೆಂಗಳೂರು, ಫೆ.2- ಚಿತ್ರನಟಿ ಉಮಾಶ್ರೀ ಸೇರಿದಂತೆ 50 ರಂಗಭೂಮಿ ಕಲಾವಿದರಿಗೆ ಕಲಾ ಸಾಮ್ರಾಟ್‌ ಸ್ಟಾರ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಓಂ ಶ್ರೀ ಸಾಯಿ ರಾಂ

2 Feb 2026 4:42 pm
ಬೆಂಗಳೂರು : ಮದ್ಯಸೇವಿಸಿ ಅಪಾರ್ಟ್‌ಮೆಂಟ್‌ನಿಂದ ಬಿದ್ದ ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿ ಸಾವು

ಬೆಂಗಳೂರು,ಫೆ.2- ಮದ್ಯಪಾನ ಮಾಡಿದ್ದ ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ರಾಜರಾಜೇಶ್ವರಿನಗರ ಪೊಲೀಸ್‌‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಾ. ವಿಷ್ಣುವರ್ಧನ್‌

2 Feb 2026 4:41 pm
ಗಲಾಟೆ ಪ್ರಕರಣ : ಛಲಬಿಡದೆ ಆರೋಪಿಗಳನ್ನು ಬಂಧಿಸಿದ ಮಹಿಳಾ ಪೊಲೀಸ್‌‍ ಇನ್ಸ್ ಪೆಕ್ಟರ್‌

ದಾವಣಗೆರೆ,ಫೆ.2- ಚಿಗಟೀರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಅರೋಪಿಗಳ ಬಂಧನಕ್ಕೆ ಹೋಗಿದ್ದಾಗ ಪೊಲೀರಿಗೆ ಸ್ಥಳೀಯ ಕಾಂಗ್ರೆಸ್‌‍ ಮುಖಂಡರು ವಾಗ್ವಾದದ ನಡೆಸಿದ್ದಾರೆ. ಮಹಿಳಾ ಪೊಲೀಸ್‌‍ ಇನ್ಸ್ ಪ

2 Feb 2026 4:38 pm
ಬೆಂಗಳೂರು : ಮನೆಯೊಳಗೆ ನುಗ್ಗಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ

ಬೆಂಗಳೂರು,ಫೆ.2-ಪರಿಚಿತರಂತೆ ಮನೆಯ ಬಾಗಿಲು ತೆಗೆಸಿ ಒಳ ನುಗ್ಗಿದ ಡಕಾಯಿತರು ಮಾರಾಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್‌ ದೋಚಿ ಪರಾರಿಯಾಗಿರುವ ಘಟನೆ ಆವಲಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ

2 Feb 2026 4:34 pm
ಇನ್ನೂ ಸಿಕ್ಕಿಲ್ಲ 18 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ದಂಪತಿ ಸುಳಿವು

ಬೆಂಗಳೂರು,ಫೆ.2-ಬಿಲ್ಡರ್‌ ಶಿವಕುಮಾರ್‌ ಮನೆಯಲ್ಲಿ ನಗದು ಸೇರಿದಂತೆ 18 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಕೆಲಸಕ್ಕಿದ್ದ ದಂಪತಿ ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಒಂದು ತಂಡ ನೇಪಾಳ ಗಡಿ ಭಾಗದಲ್ಲಿ ಶೋಧ ನಡೆಸು

2 Feb 2026 4:30 pm
ಸಂಪೂರ್ಣ ಸೌಂಡ್‌ಪ್ರೂಫ್‌ ಕೊಠಡಿಯಲ್ಲಿ ಶೂಟ್ ಮಾಡಿಕೊಂಡಿದ್ದ ಉದ್ಯಮಿ ರಾಯ್‌‍

ರಾಯ್‌‍ ಆತ್ಮಹತ್ಯೆ ಮಾಡಿಕೊಂಡ ಚೇಂಬರ್‌ ಸಂಪೂರ್ಣ ಸೌಂಡ್‌ಪ್ರೂಫ್‌ ಇದ್ದ ,ಬೆಂಗಳೂರು,ಫೆ.2-ಉದ್ಯಮಿ ರಾಯ್‌‍ ಅವರ ಕಚೇರಿಯ ಚೇಂಬರ್‌ ಸಂಪೂರ್ಣವಾಗಿ ಸೌಂಡ್‌ಪೂಫ್‌ ಆಗಿದ್ದರಿಂದ ಘಟನೆ ನಡೆದು 20 ನಿಮಿಷಗಳಾದರೂ ಸಿಬ್ಬಂದಿಗಳಿಗೆ

2 Feb 2026 3:42 pm
ಓಟಿಟಿಗೆ ಬಂದರೂ ನಿಲ್ಲದ ‘ಧುರಂಧರ್‌’ಓಟ, ಬರೋಬ್ಬರಿ 1300 ಕೋಟಿ ಬಾಚಿ ಇತಿಹಾಸ ಸೃಷ್ಟಿ

ನವದೆಹಲಿ, ಫೆ.2- ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾದರೂ ಧುರಂಧರ್‌ ಚಿತ್ರದ ಕ್ರೇಜ್‌ ಕಡಿಮೆಯಾಗಿಲ್ಲ. ಚಿತ್ರ ವೀಕ್ಷಣೆಗೆ ಪ್ರೇಕ್ಷಕರು ಸಿನಿಮಾ ಮಂದಿರಗಳಿಗೆ ಮುಗಿ ಬೀಳುತ್ತಿರುವುದರಿಂದ ಈ ಚಿತ್ರ ಬರೊಬ್ಬರಿ 1300 ಕೋಟಿ ರೂ.ಗ

2 Feb 2026 3:39 pm