ಬೆಂಗಳೂರು : ಇದೇ ಸೆಪ್ಟೆಂಬರ್ 18 ಮತ್ತು19 ರಂದು ಎರಡು ದಿನಗಳವರೆಗೆ ನಡೆಯಲಿರುವ ಕಂಪ್ಯೂಟ್, ಕಂಟ್ರೋಲ್, ನೆಟ್ವರ್ಕ್ ಮತ್ತು ಫೋಟಾನಿಕ್ಸ್ ಕುರಿತ ಐಇಇಇ ಅಂತರರಾಷ್ಟ್ರೀಯ ಸಮ್ಮೇಳನದ ಆತಿಥ್ಯವನ್ನು ಆಕ್ಸ್ಫರ್ಡ್ ಕಾಲೇಜ್ ಆಫ್ ಎಂ
ಬೆಂಗಳೂರು, ಸೆ.17- ನಗರದಲ್ಲಿ ಮೂರು ದಿನ ಕಾವೇರಿ ನೀರು ಬರಲ್ಲ ಎಂದಿದ್ದ ಜಲ ಮಂಡಳಿ ಒಂದು ದಿನ ಮೊದಲೇ ನೀರು ಕೊಡಲು ನಿರ್ಧರಿಸಿದೆ.ನಿಗದಿಗಿಂತ ಒಂದು ದಿನ ಮುಂಚಿತವಾಗಿ ಕಾವೇರಿ ನೀರಿನ ಮರು ಸರಬರಾಜು ಪ್ರಾರಂಭ ಮಾಡಲಾಗಿರುವುದರಿಂದ
ಬೆಂಗಳೂರು, ಸೆ. 17- ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ.ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊ
ಬೆಂಗಳೂರು, ಸೆ.17- ಸಿಂಧಿ ಶಾಲೆಯಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿ ಶಿಕ್ಷೆ ನೀಡಿರುವುದಕ್ಕೆ ಕನ್ನಡ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿವೆ. ಇಂತಹ ಶಾಲೆಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊ
ಕಲಬುರಗಿ, ಸೆ.17- ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ
ವಿಜಯಪುರ,ಸೆ.17-ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು ದೋಚಿ ಪರಾರಿಯಾಗಿರುವ ಮುಸುಕುಧಾರಿ ದರೋಡೆಕೋರರ ಬಂಧನ
ಬೆಂಗಳೂರು,ಸೆ.17– ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ ವಾದ ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ
ಬೆಂಗಳೂರು, ಸೆ.17- ರಾಜ್ಯದಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗಳನ್ನಾಗಿ ಪರಿವರ್ತಿಸುವ ಕುರಿತಂತೆ ಪ್ರಕ್ರಿಯೆಗಳನ್ನು ಆರಂಭಿಸಲಾಗಿದ್ದು, ಪರ ವಿರೋಧ ಚರ್ಚೆಗಳು ಮತ್ತೊಮೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವ
ಧರ್(ಮಧ್ಯಪ್ರದೇಶ),ಸೆ.17- ಜಮು ಮತ್ತು ಕಾಶೀರದ ಪಹಲ್ಗಾಮ್ನಲ್ಲಿ ನಡೆದ ನರಮೇಧಕ್ಕೆ ಪ್ರತಿಕಾರವಾಗಿ ಭಾರತೀಯ ಸೇನಾಪಡೆ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರಮೋದಿ, ಭಾರತ ಪರಮಾಣು ಬೆದರ
ಬೆಂಗಳೂರು, ಸೆ.17– ಅನರ್ಹ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆಯಾದ ಬಳಿಕ ಮುಂದಿನ ವರ್ಷ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ನಲ್ಲಿ ಅವಕಾಶ ಕಲ್ಪಿಸುವುದಾಗಿ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮು
ಹುಬ್ಬಳ್ಳಿ, ಸೆ.17- ತಂತ್ರಜ್ಞಾನ ಆಧರಿಸಿ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ನಡೆಸಿ, ಅನರ್ಹರನ್ನು ಕೈಬಿಡಲು ಯಾವುದೇ ವಿರೋಧ ಇಲ್ಲ. ಆದರೆ ಅರ್ಹರು ಸೌಲಭ್ಯ ವಂಚಿತರಾಗಬಾರದು ಎಂಬ ಎಚ್ಚರಿಕೆ ವಹಿಸಬೇಕೆಂದು ಕೇಂದ್ರ ಆಹಾರ ಮತ್ತು
ಬೆಂಗಳೂರು,ಸೆ.17– ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪರಭಾಷಿಗರ ಹಾವಳಿ ಮಿತಿಮೀರಿದೆ. ಖಾಸಗಿ ಶಾಲೆಗಳು ಕನ್ನಡ ಶತ್ರುಗಳು, ಕನ್ನಡಿಗರನ್ನು ಹೀನಾಯವಾಗಿ ಕಾಣುತ್ತಿರುವ ಧೋರಣೆ ಅತ್ಯಂತ ಖಂಡನೀಯ ಎಂದು ಕನ್ನಡ ಚಳವಳ
ಬೆಂಗಳೂರು, ಸೆ.17- ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ತ್ವರಿತವಾಗಿ ಪೂರೈಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್
ಬೆಂಗಳೂರು, ಸೆ.17- ಮಾನವ ಅಂಗಾಂಗಳ ಮತ್ತು ಅಗಾಂಗ ಕಸಿ ಜೋಡಣೆಗಾಗಿ ರಾಜ್ಯ ಮಟ್ಟದ ಅಧಿಕಾರಯುತ ಸಮಿತಿಯನ್ನು ಪುನರ್ ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.ಈ ಹಿಂದಿನ ಸಮಿತಿಯ ಅಧಿಕಾರಾವಧಿ 2025ರ ಆಗಸ್ಟ್ 20ಕ್ಕೆ ಮುಕ್ತಾಯವಾಗಿತ್ತು. ಹ
ಬೆಂಗಳೂರು,ಸೆ.17-ಅಕ್ರಮ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮೂಡ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಬಂಧಿಸಿದೆ.ಹಣ ವರ್ಗಾವಣೆ ವಿರೋಧಿ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಬಂಧಿಸಲ
ಪುಣೆ, ಸೆ.17- ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಸ್ಪರ್ಧಿಸಲು ಗೋವಾಕ್ಕೆ ತೆರಳಲು ಪುಣೆಯ ಆರು ರೈಫಲ್ ಮತ್ತು ಪಿಸ್ತೂಲ್ ಶೂಟರ್ಗಳು ಇಲ್ಲಿನ ಪೂಣೆ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ತಮ್ಮ ಬಂದೂಕುಗಳು ಮತ
ಮಳ್ಳಾಪುರ, ಸೆ.17-ಇಲ್ಲಿನ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ಪತ್ತೆಮಾಡಿದ್ದಾರೆ.ಮನೆಯ ಮಾಲೀಕ ಉನ್ನಿಕಮದ್(65)ನನ್ನುಬಂಧಿಸಲಾಗಿದ್ದು ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗ
ನವದೆಹಲಿ,ಸೆ.17- 75ನೇ ವಸಂತಕ್ಕೆ ಕಾಲಿಟ್ಟ ಭಾರತದ ಪ್ರಧಾನಿ ನರೇಂದ್ರಮೋದಿ ಅವರಿಗೆ ವಿಶ್ವದ ನಾಯಕರು ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಸುಭಾಷಯಗಳನ್ನು ಕೋರಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್, ಭಾರತದ ರಾಷ್
ಚಿಕ್ಕಬಳ್ಳಾಪುರ, ಸೆ 17– ಒಂದೇ ದಿನ ಒಂದೇ ಕರಡಿ ಇಬ್ಬರು ರೈತರ ಮೇಲೆ ದಾಳಿ ಮಾಡಿರುವ ಘಟನೆ ತಾಲ್ಲೂಕಿನ ಪೋಶೆಟ್ಟಿಹಳ್ಳಿ ಬಳಿಯ ಗುರುಕಲನಾಗೇನಹಳ್ಳಿಯಲ್ಲಿ ನಡೆದಿದೆ. ಕರಡಿಯಿಂದ ದಾಳಿಗೆ ಒಳಗಾದ ಗಾಯಾಳುಗಳನ್ನು ತಾಲೂಕಿನ ಬಾಲಕು
ನಿತ್ಯ ನೀತಿ : ಸರಿ ತಪ್ಪುಗಳನ್ನು ಹುಡುಕುತ್ತಾ ಕುಂತರೆ ಯಾವ ಸಂಬಂಧವೂ ಉಳಿಯುವುದಿಲ್ಲ. ನಂಬಿಕೆಯಿಂದ ಜೊತೆಗೆ ಇದ್ದರೆ ಯಾವ ಸಂಬಂಧವೂ ದೂರ ಆಗುವುದಿಲ್ಲ.- ಶ್ರೀಕೃಷ್ಣ ಪಂಚಾಂಗ : ಬುಧವಾರ, 17-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ
ಬೆಂಗಳೂರು: ಜ್ಞಾನ ದೀವಿಗೆಯಾಗಿರುವ ಶಿಕ್ಷಕರು, ಮೌಲ್ಯವನ್ನು ಮಕ್ಕಳಲ್ಲಿ ತುಂಬುವುದರ ಜೊತೆಗೆ ಹೊಸ ತಲೆಮಾರುಗಳಿಗೆ ನಮ್ಮ ಸಂಸ್ಕೃತಿಯನ್ನು ಪಸರಿಸುವ ಜವಾಬ್ದಾರಿ ಹೊಂದಿರುತ್ತಾರೆ ಎಂದು ಕೈಲಾಸ ಮಠದ ಶ್ರೀ ಜಯೇಂದ್ರ ಪುರಿ ಮಹಾ
ಬೆಂಗಳೂರು: ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಎಂಜಿನಿಯರ್ಸ್ (ASME) ಮೊದಲ ಬಾರಿಗೆ ಆಯೋಜಿಸಿದ್ದ ವಿಶ್ವದ ಅತಿದೊಡ್ಡ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್, ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್
ಬೆಂಗಳೂರು, ಸೆ.16- ಪಾಕಿಸ್ತಾನ, ಮುಸಲ್ಮಾನ ವಿಷಯಗಳು ಇಲ್ಲವೆಂದರೆ ಬಿಜೆಪಿಯವರಿಗೆ ರಾಜಕೀಯ ವ್ಯವಹಾರವೇ ಇಲ್ಲ. ಈ ವಿಷಯಗಳೇ ಬಿಜೆಪಿಯವರಿಗೆ ಜೀವಾಳ ಎಂದು ಕಾರ್ಮಿಕ ಸಚಿವ ಸಂತೋಷಲಾಡ್ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್
ಬೆಂಗಳೂರು,ಸೆ.16- ಹಿಂದೂ ಸಮುದಾಯದ ಕೆಲವು ಉಪಪಂಗಡಗಳನ್ನು ಕ್ರಿಶ್ಚಿಯನ್ ಸಮುದಾಯದ ಜೊತೆ ಸೇರ್ಪಡೆ ಮಾಡಲು ಅನುಮತಿ ನೀಡಿರುವ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ರಾಜ್ಯಪಾಲ ಥಾವರ್ಚಂದ್
ಬೆಂಗಳೂರು, ಸೆ.16- ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕುರುಬ ಸಮುದಾಯದ ಪರಿಶಿಷ್ಟ ಪಂಗಡ ಮೀಸಲು ಪಟ್ಟಿಗೆ ಸೇರ್ಪಡೆ ಕುರಿತ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಈ ಹಿಂದೆ ಇದೇ ವಿಚಾರ ಚರ್ಚೆಗೆ
ಬೆಂಗಳೂರು : ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಮಹತ್ವದ ತೀರ್ಪು ನೀಡಿರುವ ಹೈಕೋರ್ಟ್, ನಾಲ್ಕು ವಾರದೊಳಗೆ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸು
ದುಬೈ,ಸೆ.16- ಏಷ್ಯಾ ಕಪ್ನ ಉಳಿದ ಪಂದ್ಯಗಳಿಂದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ತೆಗೆದುಹಾಕಬೇಕೆಂಬ ಪಾಕಿಸ್ತಾನದ ಬೇಡಿಕೆಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ. ಭಾರತ-ಪಾಕಿಸ್ತಾನ ನಡುವೆ ನ
ಬೆಂಗಳೂರು, ಸೆ.16- ಯಾವುದೇ ಕಾನೂನು ಸಂಕಷ್ಟ ಎದುರಾಗದಿದ್ದರೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಅದಷ್ಟು ಬೇಗ ಚುನಾವಣೆ ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಡಿಸಂಬರ್ ವೇಳೆಗೆ ಚುನಾವಣೆ ನಡೆಸಲು ಸಕಲ ಸಿದ್ದತೆ ಮಾಡಿಕ
ನವದೆಹಲಿ,ಸೆ.16- ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ರಾಬಿನ್ ಉತ್ತಪ್ಪ ಹಾಗೂ ಯುವರಾಜ್ ಸಿಂಗ್ ಅವರಿಗೂ ಸಮನ್ಸ್ ಜಾರಿ ಮ
ಬೆಂಗಳೂರು, ಸೆ.16- ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಸಂಖ್ಯೆಗಳನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲು ಅಂಚೆ ಇಲಾಖೆಯಿಂ
ಬೆಂಗಳೂರು, ಸೆ.16- ರಾಷ್ಟ್ರ ರಾಜಧಾನಿ ದೆಹಲಿ ಮಾದರಿಯಲ್ಲೇ ರಾಜ್ಯದಲ್ಲೂ ಹೆಚ್ಚು ಹೊಗೆ ಹೊರಸೂಸುವ ಹಳೆ ವಾಹನಗಳನ್ನು ಗುಜರಿಗೆ ಹಾಕುವ ಪ್ಲಾನ್ ರೆಡಿಯಾಗುತ್ತಿದೆ. ಪರಿಸರಕ್ಕೆ ಮಾರಕವಾಗುವಂತಹ 15 ವರ್ಷಗಳು ಮೇಲ್ಪಟ್ಟ ವಾಹನಗಳನ
ಮೈಸೂರು,ಸೆ.16 : ದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ಆರಂಭ. ಈ ಹಿನ್ನೆಲೆ ಮಂಗಳವಾರ ಮಧ್ಯಾಹ್ನದವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ರಾಜವಂಶ್ಥರು ನಡೆಸುವ ಧಾರ್ಮಿ
ಬೆಂಗಳೂರು, ಸೆ.16-ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22ರಿಂದ ನಡೆಸಲಾಗುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಿದ್ಧತೆ ಒಂದೆಡೆ ಸಾಗಿದ್ದರೆ, ಮತ್ತೊಂದೆಡೆ ಪ್ರಬಲ ಸಮುದಾಯಗಳಲ್ಲಿ ತಳಮಳವನ್ನುಂಟು ಮಾಡಿದೆ. ಇದರಿಂದ ಜಾತಿ,
ಕೊಪ್ಪಳ,ಸೆ.16-ಇಲ್ಲಿನ ನಗರಸಭೆ ಕಚೇರಿ ಸೇರಿ ಐದು ಕಡೆ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ಮೂಲಗಳು
ಚಿಕ್ಕಮಗಳೂರು,ಸೆ.16- ಇಲ್ಲಿನ ಶ್ರೀ ಗಣಪತಿ ಸೇವಾ ಸಮಿತಿ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ದೊಡ್ಡ ಗಣಪತಿಗೆ ಭಕ್ತರು ವಿದೇಶಿ ಕರೆನ್ಸಿಗಳನ್ನು ಅರ್ಪಿಸಿದ್ದಾರೆ.ಭಕ್ತರು ಹಣ, ಚಿನ್ನ, ಬೆಳ್ಳಿ ನಾಣ್ಯ
ಮಡಿಕೇರಿ,ಸೆ.16- ಜೀವನಾಡಿ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಯಲ್ಲಿ ಅ.17 ರಂದು ಮಧ್ಯಾಹ್ನ 1.44ಕ್ಕೆ ಕಾವೇರಿ ಮಾತೆಯ ತೀರ್ಥೋದ್ಭವವಾಗಲಿದೆ.ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ 1.17 ರಂದು ಮಧ್ಯಾಹ್ನ 1.44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ
ನಿತ್ಯ ನೀತಿ : ಗಿಣಿಶಾಸ್ತ್ರ ಕೇಳಿ ಮರ ಏರಿದರೆ ಕೈಜಾರಿ ಕೆಳಗೆ ಬಿದ್ದರೂ ಬೀಳಬಹುದು. ಆದರೆ… ಆತವಿಶ್ವಾಸದಿಂದ ಮರ ಏರಿದರೆ ತುತ್ತತುದಿಯ ಹಣ್ಣು ನಿನ್ನ ಪಾಲಾಗಬಹುದು. ಪಂಚಾಂಗ : ಮಂಗಳವಾರ, 16-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್
ಬೆಂಗಳೂರು,ಸೆ.15– ಮಾಜಿ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಕಾರಣೀಭೂತವಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಳ್ಳಾರಿಯ ಮಹಾನಗರ ಪಾಲಿಕೆ ಸದಸ್ಯನ ನಿವಾಸದ ಮೇಲೆ
ಇಂದೋರ್, ಸೆ.15- ಭಾರತವು ಎಲ್ಲರ ಭವಿಷ್ಯವಾಣಿಗಳನ್ನು ತಪ್ಪಾಗಿ ಸಾಬೀತುಪಡಿಸುವ ಮೂಲಕ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ, ಏಕೆಂದರೆ ಇದು ಜ್ಞಾನ,
ಬೆಂಗಳೂರು, ಸೆ.15- ಇದೇ 22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ. ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾ
ಬೆಂಗಳೂರು,ಸೆ.15- ಸಾಹಸಸಿಂಹ ಡಾ. ವಿಷ್ಣುವರ್ಧನ್ರವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆಯಲ್ಲೇ ನಟ, ರಾಜಕಾರಣಿ ರೆಬಲ್ಸ್ಟಾರ್ ಅಂಬರೀಶ್ರವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿ ತ
ಬೆಂಗಳೂರು,ಸೆ.15- ಅಪಘಾತದಿಂದ ರಸ್ತೆ ಬದಿ ನರಳುತ್ತಿದ್ದ ಶ್ವಾನ ಗಮನಿಸಿ ಆರೈಕೆ ಮಾಡುತ್ತಿದ್ದ ಫ್ಯಾಷನ್ ಡಿಸೈನರ್ಗೆ ಲೈಂಗಿಕ ಕಿರುಕುಳ ವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗ
ಬೆಂಗಳೂರು,ಸೆ.15- ನಗರದಲ್ಲಿ ಇಬ್ಬರು ದರೋಡೆಕೋರರು ಬೈಕ್ನಲ್ಲಿ ಸುತ್ತಾಡುತ್ತಾ ಇಬ್ಬರು ಮಹಿಳೆಯರಿಗೆ ಲಾಂಗ್ನಿಂದ ಬೆದರಿಸಿ ಎರಡು ಸರಗಳನ್ನು ಕಿತ್ತುಕೊಂಡಿದ್ದು, ಆ ವೇಳೆ ಪ್ರತಿರೋಧವೊಡ್ಡಿದ ಮಹಿಳೆಯ ಕೈ ಬೆರಳು ತುಂಡರಿಸಿರ
ಬೆಂಗಳೂರು,ಸೆ.15- ಈ ದೇಶದಲ್ಲಿ ಯಾರಾದರೂ ನಿಜವಾದ ಮತಾಂತರ ರಾಯಭಾರಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ತಮಗೆ ಮತ್ತು
ಬೆಂಗಳೂರು, ಸೆ.15- ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದು, ಎಷ್ಟೇ ಕಷ್ಟಗಳು ಎದುರಾಗುತ್ತಿದ್ದರೂ ಇದಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್
ಬೆಂಗಳೂರು,ಸೆ.15– ವಿಶ್ವವಿಖ್ಯಾತ ನಾಡಹಬ್ಬ ದಸರಾ ವನ್ನು ಬೂಕರ್ ಪ್ರಶಸ್ತಿ ವಿಜೇತ ಬಾನು ಮುಸ್ತಾಕ್ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಹೈಕೋರ್ಟ್ ವಜಾಗೊಳ
ಪರ್ತ್,ಸೆ,15-ದೇಶದ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಒಂದೂವರೆ ಕೋಟಿಗೂ ಹೆಚ್ಚು ಆಸ್ಟ್ರೇಲಿಯನ್ನರು 2050ರ ವೇಳೆಗೆ ಸಮುದ್ರ ಮಟ್ಟ ಏರಿಕೆಯಿಂದ ಅಪಾಯದಲ್ಲಿದ್ದಾರೆ ಎಂದು ಹವಾಮಾನ ಸಂಸ್ಥೆ ವರದಿಯೊಂದು ಎಚ್ಚರಿಸಿದೆ. ಆಸ್ಟ್ರೇಲ
ಕಲಬುರಗಿ, ಸೆ.15- ಧರ್ಮಸ್ಥಳ ಹಾಗೂ ಚಾಮುಂಡೇಶ್ವರಿ ಚಲೋ ತಲಾ ನಾಲ್ಕು ದಿನ, ಮದ್ದೂರು ಚಲೋವನ್ನು ಎರಡು ದಿನ ನಡೆಸಿದರೆ ಸಾಕೆ? ಬಿಜೆಪಿಯವರ ಜವಾಬ್ದಾರಿ ಮುಗಿಯಿತೇ? ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಬೆಳೆ ನಷ್ಟವಾಗಿದ್ದು, ರೈತರು ಸಂಕ
ನವದೆಹಲಿ,ಸೆ.15– ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ ಕಾಯ್ದೆಯಲ್ಲಿನ ಕೆಲವು ನಿ
ಬೆಂಗಳೂರು, ಸೆ.15-ಜುಲೈ, ಆಗಸ್ಟ್ ತಿಂಗಳಲ್ಲಿ ಉತ್ತಮವಾಗಿದ್ದ ನೈಋತ್ಯ ಮುಂಗಾರು ಮಳೆ ಸೆಪ್ಟೆಂಬರ್ನಲ್ಲಿ ದುರ್ಬಲಗೊಂಡ ಪರಿಣಾಮ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದೆ. ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.23ರ
ಬೆಂಗಳೂರು,ಸೆ.15-ಬೆಳ್ಳಂಬೆಳಗ್ಗೆಯೇ ಪ್ರಯಾಣಿಕರು ತುಂಬಿ ತುಳುಕುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಇಂದು ಬೆಳಗಿನ ಜಾವ 5.10ರ
ಚಿಕ್ಕಬಳ್ಳಾಪುರ,ಸೆ.15- ಜಿಲ್ಲೆಯ ವಿವಿಧೆಡೆ ರೈತರು ಸೇವಂತಿ ಹೂವು ಬೆಳೆದಿದ್ದು ಶರನ್ನವರಾತ್ರಿ ಸಮೀಪಿಸುತ್ತಿದ್ದರೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.ರೈತರು ಇರುವ ಅಷ್ಟೋ ಇಷ್ಟೋ ನೀರಿನಲ್ಲಿ ಹೂವು
ಬೆಂಗಳೂರು, ಸೆ.15-ಮಳೆಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 37 ಮಸೂದೆಗಳಲ್ಲಿ 32 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು,ಅವುಗಳನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿ
ರಾಂಪುರ, ಸೆ. 15: ಕೋರ್ಟ್ ಆವರಣದಲ್ಲೇ ಮೂರು ಬಾರಿ ತಲಾಖ್ ಹೇಳಿದ ಗಂಡನಿಗೆ ಮುಸ್ಲಿಂ ಮಹಿಳೆಯೊಬ್ಬರು ಚಪ್ಪಲಿ ಸೇವೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.ಕೋರ್ಟ್ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗ
ರಾಂಚಿ,ಸೆ.15- ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 1 ಕೋಟಿ ರೂಪಾಯಿ ಬಹುಮಾನವನ್ನು ಹೊತ್ತಿದ್ದ ಓರ್ವ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ. ಗೋರ್ಹ
ನವದೆಹಲಿ, ಸೆ. 15 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಎಂಜಿನಿಯರ್ಗಳ ದಿನದಂದು ತಂತ್ರಜ್ಞರಿಗೆ ಶುಭಾಶಯ ಕೋರಿದರು ಮತ್ತು ವಿಕಸಿತ್ ಭಾರತವನ್ನು ನಿರ್ಮಿಸುವ ಸಾಮೂಹಿಕ ಪ್ರಯತ್ನಗಳಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸುವುದನ
ಹೂಸ್ಟನ್,ಸೆ. 15 (ಪಿಟಿಐ) ಡಲ್ಲಾಸ್ನಲ್ಲಿ ಭಾರತೀಯ ಮೂಲದ ಮೋಟೆಲ್ ಮ್ಯಾನೇಜರ್ ಒಬ್ಬರ ಕ್ರೂರ ಶಿರಚ್ಛೇದನದ ನಂತರ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಿಂದಿನ ಅಧ್ಯಕ್ಷ ಜೋ ಬಿಡೆನ್ ರೂಪಿಸಿದ ವಲಸೆ ನೀತಿಯನ್ನು ಖಂಡಿಸಿದ
ನಿತ್ಯ ನೀತಿ : ತನ್ನ ಶಕ್ತಿಯ ಮೇಲೆ ನಂಬಿಕೆ ಇರುವ ವ್ಯಕ್ತಿ ಒಂಟಿಯಾಗಿ ನಿಲ್ಲುತ್ತಾನೆ. ನಂಬಿಕೆ ಇಲ್ಲದ ವ್ಯಕ್ತಿ ಗುಂಪಿನಲ್ಲಿ ನಿಲ್ಲುತ್ತಾನೆ. ಪಂಚಾಂಗ : ಸೋಮವಾರ, 15-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ
ಬೆಂಗಳೂರು, ಸೆ.14- ದೇಶದಲ್ಲಿ ಸ್ಥಿತ್ಯಂತರವಾಗಲು ಸಮಾಜದ ಸಮಸ್ಯೆಗಳಾದ ಕ್ಯಾಸ್ಟ್ (ಜಾತಿ), ಕ್ರೈಮ್ (ಅಪರಾಧ) ಮತ್ತು ಕರಪ್ಷನ್ (ಭ್ರಷ್ಟಾಚಾರ) ಕಾರಣಗಳಾಗಿವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ರವರ
ದರ್ರಾಂಗ್, ಸೆ.14- ಗಡಿಯಲ್ಲಿ ಒಳ ನುಸುಳುವವರಿಗೆ ಸಹಾಯ ಮಾಡುವ ಮೂಲಕ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸುವ ಪಿತೂರಿಗಳು ನಡೆಯುತ್ತಿವೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿದ್ದು, ದೇಶದಲ್ಲಿ ಜನಸಂಖ್ಯಾಶಾಸ್ತ್ರ ಕಾರ
ಲಂಡನ್, ಸೆ.14- ಯುನೈಟೆಡ್ ಕಿಂಗ್ಡಮ್ ಇತಿಹಾಸದಲ್ಲೇ ಅತಿದೊಡ್ಡ ಬಲಪಂಥೀಯ ಪ್ರತಿಭಟನೆಗೆ ಲಂಡನ್ ಸಾಕ್ಷಿಯಾಗಿದೆ. ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ನಡೆದ ಬೃಹತ್ ವಲಸೆ ವಿರೋಧಿ ಮೆರವಣಿಗೆಯಲ್ಲಿ
ಬೆಂಗಳೂರು,ಸೆ.14- ಪಾನಿಪುರಿ ತಿನ್ನಲು ಹೋದ ಬಿಹಾರಿ ಮೂಲದ ಗಾರೆ ಕೆಲಸಗಾರನೋರ್ವನಿಗೆ ಸ್ಥಳೀಯನೊಬ್ಬ ಕೊಟ್ಟ ಒಂದೇ ಒಂದು ಪಂಚ್ಗೆ ಸಾವನ್ನಪ್ಪಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಬಳಿ ನಡೆದಿದೆ.ಬ
ನವದೆಹಲಿ, ಸೆ. 14 (ಪಿಟಿಐ)- ತಂಬಾಕು ಸೇವನೆಯಿಂದ ಪ್ರತಿ ವರ್ಷ 1.35 ಮಿಲಿಯನ್ ಭಾರತೀಯರು ಸಾವನ್ನಪ್ಪುತ್ತಿದ್ದಾರೆ, ಆದರೆ ವ್ಯಾಪಕ ಜಾಗೃತಿಯ ಹೊರತಾಗಿಯೂ ಧೂಮಪಾನ ತ್ಯಜಿಸುವ ದರಗಳು ಇನ್ನೂ ಕಡಿಮೆ ಇವೆ ಎಂದು ತಿಳಿದುಬಂದಿದೆ. ಭಾರತವು
ಬೆಂಗಳೂರು, ಸೆ.14- ರಾಜಕೀಯ ಪಕ್ಷಗಳಲ್ಲಿನ ಆಂತರಿಕ ಪೈಪೋಟಿ ಪ್ರತಿಷ್ಠೆ ಯಿಂದಾಗಿ ದಿನೇ ದಿನೇ ರಾಜ್ಯದಲ್ಲಿ ಕೋಮು ಸೂಕ್ಷ್ಮ ವಿಚಾರಗಳು ಬೃಹತ್ ಸಮಸ್ಯೆಗಳಾಗಿ ಪರಿವರ್ತನೆಯಾಗಿದ್ದು ಅದನ್ನು ನಿಭಾಯಿಸಲಾಗದೆ, ರಾಜ್ಯಸರ್ಕಾರ ಪರದ
ನವದೆಹಲಿ, ಸೆ. 14 (ಪಿಟಿಐ)- ವಿಮಾ ಕ್ಷೇತ್ರದಲ್ಲಿ ಶೇ. 100 ರಷ್ಟು ಎಫ್ಡಿಐ ಅನ್ನು ಪ್ರಸ್ತಾಪಿಸುವ ವಿಮಾ ತಿದ್ದುಪಡಿ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಹಣಕಾಸು ಸಚಿವೆ
ನವದೆಹಲಿ, ಸೆ. 14 (ಪಿಟಿಐ)– ಇಂದು ಬೆಳಿಗ್ಗೆ ವ್ಯಕ್ತಿಯೊಬ್ಬ ತನ್ನ ಕಾರಿನ ನಿಯಂತ್ರಣ ಕಳೆದುಕೊಂಡು, ಉತ್ತರ ದೆಹಲಿಯ ಹೊರವಲಯದ ಮುಖರ್ಬಾ ಚೌಕ್ ಫ್ಲೈಓವರ್ನಿಂದ ಹೈದರ್ಪುರ್ ಮೆಟ್ರೋ ನಿಲ್ದಾಣದ ಬಳಿಯ ರೈಲ್ವೆ ಹಳಿಗಳ ಮೇಲೆ ಬಿದ
ಶಿವಮೊಗ್ಗ, ಸೆ.14– ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತರು ಮತ್ತು ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಕೇಂದ್
ಬೆಂಗಳೂರು, ಸೆ.14– ಧರ್ಮಸ್ಥಳದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತ
ಹೊಸಕೋಟೆ,ಸೆ.14- ಸಾಲಬಾಧೆ ತಾಳಲಾರದೆ ಆತಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.ಪತಿ ಶಿವು (32), ಚಂದ್ರಕಲಾ (11), ಉದಯ ಸೂರ್ಯ (7) ಮೃತಪಟ್ಟ ದುರ್ದ
ನವದೆಹಲಿ, ಸೆ.14- ಮಹಾಬಲೇಶ್ವರದ ಡೆಕ್ಕನ್ ಟ್ರ್ಯಾಪ್್ಸ, ಪಂಚಗಣಿ ಮತ್ತು ತಿರುಮಲ ತಿಮಪನ ಬೆಟ್ಟ ಸೇರಿದಂತೆ ದೇಶದ 7 ಹೊಸ ಪ್ರದೇಶಗಳು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಆಸ್ತಿಗಳ ಸೇರ್ಪಡೆಯು ಭಾರತ
ಬೆಂಗಳೂರು, ಸೆ.14- ತಮ ಹುಟ್ಟುಹಬ್ಬದಂದೇ (ಸೆ.14) ನಟಿ ಅಮೂಲ್ಯ ಅವರು ಚಿತ್ರರಂಗಕ್ಕೆ ಮರಳುವ ಸುದ್ದಿ ಪ್ರಕಟಿಸಿದ್ದಾರೆ.ಶರಣ್, ತಾರಾ ಅವರು ಮುಖ್ಯ ತೀರ್ಪುಗಾರರಾಗಿರುವ ನಾವು ನಮವರು ಎಂಬ ರಿಯಾಲ್ಟಿ ಶೋನಲ್ಲಿ ಅಮೂಲ್ಯಅವರು ಕೂಡ ತೀರ
ನವದೆಹಲಿ, ಸೆ.14- ಕುಟುಂಬ ರಾಜಕಾರಣದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸೌ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶ ಬಹಿರಂಗಗೊಂಡಿದೆ. ದೇಶದಲ್ಲಿ ಕುಟುಂಬ ರ
ಒಡಿಶಾ, ಸೆ. 14: ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಮಲಗಿದ್ದ ಸಂದರ್ಭದಲ್ಲಿ ಎಂಟು ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ.ಫಿರಿಂಗಿಯಾ ಬ್ಲಾಕ್ನ ಸಲಗುಡದಲ್ಲಿರು
ಕೋಲ್ಕತ್ತಾ, ಸೆ. 14: ಮಹಿಳಾ ವೈದ್ಯೆಯ ಹತ್ಯಾಚಾರ ನಡೆದಿದ್ದ ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತೊಬ್ಬ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಇಸ್ಲಾಮಾಬಾದ್, ಸೆ. 14: ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಭಾರತ ನಾಶ ಪಡಿಸಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಕಟ್ಟಡದ ಪುನರ್ ನಿರ್ಮಾಣಕ್ಕೆ ಪಾಕಿಸ್ತಾನ ಹಣ ನೀಡಿರುವ ಅಂಶ ಗೊತ್ತಾಗಿದೆ. ಈ ಸುದ್ದಿಯು ಭಾರತದ ಗುಪ್ತಚರ ಸಂಸ
ಗ್ಯಾಂಗ್ಟಾಕ್, ಸೆ. 14 (ಪಿಟಿಐ) ಸಿಕ್ಕಿಂನ ಗ್ಯಾಲ್ಶಿಂಗ್ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 47 ವರ್ಷದ ಪಂಚಾಯತ್ ಅಧ್ಯಕ್ಷರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂ
ಕೋಲ್ಕತ್ತಾ, ಸೆ. 14 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಇಲ್ಲಿನ ಪೂರ್ವ ಕಮಾಂಡ್ ಪ್ರಧಾನ ಕಚೇರಿಯಲ್ಲಿ ಮೂರು ದಿನಗಳ ಸಶಸ್ತ್ರ ಪಡೆಗಳ ಸಂಯೋಜಿತ ಕಮಾಂಡರ್ಗಳ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.ಸುಧಾರಣೆಗಳು, ಪರಿ
ಮುಂಬೈ, ಸೆ. 14 (ಪಿಟಿಐ) ನವಿ ಮುಂಬೈನ ನವಾ ಶೇವಾ ಬಂದರಿನಲ್ಲಿ ಸುಮಾರು 12 ಕೋಟಿ ರೂ.ಮೌಲ್ಯದ ಪಾಕಿಸ್ತಾನ ಮೂಲದ ಸೌಂದರ್ಯವರ್ಧಕಗಳು ಮತ್ತು ಒಣ ಖರ್ಜೂರವನ್ನು ಸಾಗಿಸುತ್ತಿದ್ದ 28 ಕಂಟೇನರ್ಗಳನ್ನು ಡಿಆರ್ಐ ವಶಪಡಿಸಿಕೊಂಡಿದ್ದು,ಈ ಸ
ಹಾಸನ,ಸೆ.14– ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾದ ಟ್ರಕ್ ಚಾಲಕ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದು ಪುನಃ ಆಸ
ನವದೆಹಲಿ, ಸೆ.14- ಏಷ್ಯಾ ಕಪ್ ಕ್ರಿಕೆಟ್ನಲ್ಲಿ ಪಾಕ್ ವಿರುದ್ಧ ಪಂದ್ಯವಾಡದಿದ್ದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದ ಪರಿಸ್ಥಿತಿ ಉದ್ಬವಿಸುವ ಸಾಧ್ಯತೆ ಇರುವುದರಿಂದ ಯಾವುದೇ ಕಾರಣಕ್ಕೂ ಪಂದ್ಯದಿಂದ ಹಿಂದೆ ಸರಿ
ಬೆಂಗಳೂರು,ಸೆ.14- ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ನಾಳೆಯಿಂದ ಸೆ.17ರವರೆಗೆ ಸ್ಥಗಿತಗೊಳಿಸಲಾಗುತ್
ನಿತ್ಯ ನೀತಿ : ಒಂದು ತಪ್ಪನ್ನು ಕ್ಷಮಿಸುವುದೆಂದರೆ ಇನ್ನಷ್ಟು ತಪ್ಪುಗಳನ್ನು ಮಾಡಲು ಪ್ರೋತ್ಸಾಹಿಸಿದಂತೆ. ಪಂಚಾಂಗ : ಭಾನುವಾರ, 14-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಭಾದ್ರಪದ / ಪಕ್ಷ:ಕೃಷ್ಣ / ತ
ಹಾಸನ, ಸೆ.13- ಗಣೇಶೋತ್ಸವದ ಮೇಲೆ ಲಾರಿ ಹರಿದು 9 ಮಂದಿ ಮೃತಪಟ್ಟ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯೇ ವಿಧಾನ ಪರಿಷತ್ ಸದಸ್ಯ ಸೂರಜ್ ರ
ಹಾಸನ, ಸೆ.13-ಮೊಸಳೆಹೊಸಹಳ್ಳಿ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಒತ್ತಾಯಿಸಿದರು. ಅಪಘಾತ ಸಂಭ
ಮೈಸೂರು, ಸೆ.13- ಶಾಂತಿ ಭಂಗಕ್ಕೆ ಪ್ರಯತ್ನಿಸಿ, ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನ
ಹಾಸನ, ಸೆ.13- ಹೆದ್ದಾರಿಯಲ್ಲಿ ಎಡಭಾಗದಲ್ಲಿ ಹೋಗುತ್ತಿದ್ದ ಸರಕು ಸಾಗಣಿಕೆಯ ಲಾರಿ ಬಲಭಾಗಕ್ಕೆ ತಿರುಗಿ ರಸ್ತೆ ವಿಭಜಕವನ್ನು ದಾಟಿ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹರಿದಿರುವ ಬಗ್ಗೆ ತನಿಖೆ ನಡೆಸಲಾಗುವು
ಬೆಂಗಳೂರು,ಸೆ.13- ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆ ಸಂಭವಿಸಿದ ಆಪಘಾತದಲ್ಲಿ ಮೃತಪಟ್ಟವರು ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ಟರೆ, ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು,ಸೆ.13- ಆಟೋಚಾಲಕ ರಸ್ತೆ ಮಧ್ಯೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ಪಕ್ಕಕ್ಕೆ ನಿಲ್ಲಿಸಲು ಚಾಲನೆ ಮಾಡುತ್ತಿದ್ದಂತೆ ನಿಯಂತ್ರಣ ತಪ್ಪಿ ಏಳು ವಾಹನಗಳಿಗೆ ಅಪ್ಪಳಿಸಿ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಅವರು
ಹಾಸನ,ಸೆ.13- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ.ಈ ಹೃದಯ ವಿ
ಐಜ್ವಾಲ್,ಸೆ.13- ಈಶಾನ್ಯ ರಾಜ್ಯವಾದ ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿ ಐಜ್ವಾಲ್ ಅನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್ ಪ್ರೆಸ್