ಬರಾಬಂಕಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಾಬ್ರಿ ಮಸೀದಿ ವಿಚಾರದಲ್ಲಿ ತಮ್ಮ ಕಠಿಣ ನಿಲುವನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದು, “ಕಯಾಮತ್ ದಿನದವರೆಗೆ ಕೂಡ ಬಾಬ್ರಿ ರಚನೆ ಪುನರ್ ನಿರ್ಮಾಣವಾಗುವುದಿ
ಬೆಂಗಳೂರು,ಫೆ.10- ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗ
ಶಿಡ್ಲಘಟ್ಟ , ಫೆ.10- ಮೃತಪಟ್ಟ ವ್ಯಕ್ತಿಯ ಹೆಸರು ಮತ್ತು ವಿಳಾಸ ಇರುವ ಆಧಾರ್ ಕಾರ್ಡ್ ಇನ್ನಿತರೆ ದಾಖಲೆಗಳನ್ನು ಸೃಷ್ಟಿಸಿ ತಾನೇ ಆ ವ್ಯಕ್ತಿ ಎಂದು ನಂಬಿಸಿ ಮೃತ ವ್ಯಕ್ತಿಯ ಹೆಸರಲ್ಲಿದ್ದ ಎರಡು ಎಕರೆ ಜಮೀನನ್ನು ಅಕ್ರಮವಾಗಿ ಮಾ
ಕಂಪಾಲ (ಉಗಾಂಡಾ), ಫೆ.10- ಕೀನ್ಯಾದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಇಪ್ಪತ್ತು ಲಕ್ಷಕ್ಕೂ ಅಧಿಕ ಮಂದಿ ಕಂಗಾಲಾಗಿದ್ದಾರೆ. ಈಶಾನ್ಯ ಭಾಗದ ಪಶು ಸಾಕಣೆದಾರರು ಭಾರಿ ತೊಂದರೆಗೊಳಗಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇ
ವಿಶಾಖಪಟ್ಟಣಂ,ಫೆ.10- ಬೆಳಿಗ್ಗೆ ಠಾಕುಠೀಕಾಗಿ ಕೆಲಸ ಮಾಡಿ ರಾತ್ರಿ ವೇಳೆ ಮನೆಗಳಲ್ಲಿ ನುಗ್ಗಿ ಕಳತನ ಮಾಡುತ್ತಿದ್ದ ಹೈದರಾಬಾದ್ ಮೂಲದ ಸಾಫ್ಟ್ ವೇರ್ ಎಂಜಿನಿಯರ್ನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.ಕಾಕಿನಾಡದ ಅಚ್ಚಿ ಮ
ಹೈದರಾಬಾದ್, ಫೆ. 10 (ಪಿಟಿಐ)- ಹೆಣ್ಣು ಕೊಟ್ಟ ಅತ್ತೆ ಕಣ್ಣು ಕೊಟ್ಟ ದೇವರು ಇದ್ದಂತೆ ಎನ್ನುತ್ತಾರೆ ಆದರೆ, ಇಲ್ಲೊಬ್ಬ ಕಾಮುಕ ಅಳಿಯ ತನ್ನ ಅತ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆ ಮಾಡಿದ್ದಾನೆ. 60 ವರ್ಷದ ಅತ್ತೆ ಮೇಲೆ ಅತ್ಯ
ಬೆಂಗಳೂರು,ಫೆ.10- ಪಿಎಸ್ಐ ನೇಮಕಾತಿ ಅಕ್ರಮದ ಬಳಿಕ ಇದೀಗ ಆರ್ಮಿ ಗ್ರೂಪ್ ಸಿ ಹುದ್ದೆ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ನಗರದಲ್ಲಿ ಕಂಡು ಬಂದಿದೆ.ಫೆ.8 ರಂದು ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ಮಿ ಗ್ರೂಪ್ ಸಿ
ಬೆಂಗಳೂರು,ಫೆ.10- ನಿವೃತ್ತ ಐಎಎಸ್ ಅಧಿಕಾರಿ ಸಿ.ಚಿಕ್ಕಣ್ಣ (84) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷರಾಗಿ ಹಾಗೂ ಹಲವಾರು ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಸಿ.ಚಿಕ್ಕಣ್ಣ ಅವರು
ಬೆಂಗಳೂರು,ಫೆ.10-ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಸುಮಾರು 8 ಲಕ್ಷ ಬೆಲೆಬಾಳುವ ಟ್ರಾಕ್ಟರ್ ಮತ್ತು ಟ್ರಾಲಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ರೌಡಿ ಸೇರಿದಂತೆ ಮೂವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಪಿನಗರ
ಬೆಂಗಳೂರು, ಫೆ.10- ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಅವರ ತಂದೆ ತಾಯಿಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದು, ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಭ
ಬೆಂಗಳೂರು, ಫೆ.10- ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿ ಅಧಿಕಾರ ಗದ್ದುಗೆ ಹಿಡಿಯಬೇಕೆಂಬ ಬಿಜೆಪಿ – ಜೆಡಿಎಸ್ ಮೈತ್ರಿ ಕೂಟದಲ್ಲಿ ದಿನದಿಂದ ದಿನಕ್ಕೆ ಬಿರುಕು ಮೂಡ
ಬೆಂಗಳೂರು,ಫೆ.10- ಶಕ್ತಿಸೌಧ ವಿಧಾನಸೌಧದಲ್ಲೇ ಸಚಿವರೊಬ್ಬರ ಕಚೇರಿಯ ಪಡಸಾಲೆಯಲ್ಲಿ ಆಭರಣವಿದ್ದ ಬ್ಯಾಗ್ ಕಳ್ಳತನ ಮಾಡಿಕೊಂಡು ಹೋಗಿದ್ದ ಡಿ ಗ್ರೂಪ್ ನೌಕರನನ್ನು ವಿಧಾನ ಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರಾಭಿವೃದ್ಧಿ
ಬೆಂಗಳೂರು, ಫೆ.10- ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮಾಗಡಿ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅ
ಕೊಲಂಬೊ, ಫೆ.10- ಭಾರತ ತಂಡದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದ ಬಹಿಷ್ಕಾರವನ್ನು ಹಿಂತೆಗೆದುಕೊಳಲು ಪಾಕ್ ಪ್ರಧಾನಿ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರವನ್ನು ಸ್ವಾಗತಿಸಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ
ನವದೆಹಲಿ,ಫೆ.10- ಕೇಂದ್ರ ಬಜೆಟ್ ಮೇಲಿನ ಚರ್ಚೆ ಪ್ರಾರಂಭವಾಗುವ ಮೊದಲು ನಮ ಮಾತನ್ನು ಕೇಳಬೇಕು ಎಂದು ವಿರೋಧ ಪಕ್ಷದ ಸದಸ್ಯರು ತಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರಿಂದ ಇಂದು ಲೋಕಸಭೆಯನ್ನು 2 ಬಾರಿ ಮುಂದೂಡಿಕೆಯಾಗಿದೆ.ಮೊದಲ
ಬೆಂಗಳೂರು, ಫೆ.10- ಅಧಿಕಾರ ಹಂಚಿಕೆಯ ಬಗ್ಗೆ ನಾನು ಮತ್ತು ಸಿದ್ದರಾಮಯ್ಯ ಮಾತನಾಡಿ ಕೊಂಡಿದ್ದೇವೆ. ಬೇರೆಯವರು ಅನಗತ್ಯವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಹಾನಿ ಮಾಡ ಬಾರದು ಎಂದು ಹೇಳುವ ಮೂಲಕ ಪರ-ವಿರೋಧ ಚರ್ಚೆಯಲ್ಲಿ ತೊಡಗಿದ್ದವರಿಗ
ಯಾದಗಿರಿ,ಫೆ.10-ಹೆತ್ತ ತಾಯಿಯೇ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಘಟನೆ ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ಪ್ರತಿಭಾ(11) ಕೊಲೆಯಾದ ಬಾಲಕಿ ಆಕೆಯ ತಾಯಿ ನಿರ್ಮಲಾಳನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯ ಸ
ಬೆಂಗಳೂರು, ಫೆ.10- ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆ ಒಳಪಡಿಸುವ ಕುರಿತಂತೆ ಎಸ್.ಐ.ಟಿ.ಯ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ.
ಬೆಂಗಳೂರು, ಫೆ.10 – ಕರ್ನಾಟಕ ಜನತೆಯ ಶಾಪದಿಂದ ಮುಕ್ತರಾಗಿ. ಇಲ್ಲವಾದರೆ ಅತಿ ಶೀಘ್ರದಲ್ಲೇ ಕರ್ನಾಟಕ ಜನತೆ ನಿಮಗೆ ಮತ್ತು ನಿಮ್ಮ ಕಾಂಗ್ರೆಸ್ಗೆ ಅಡ್ರೆಸ್ ಸಿಗದ ಪರಿಸ್ಥಿತಿಗೆ ತಳ್ಳಿಸಿಕೊಳ್ಳುವ ಭಾಗ್ಯ ನಿಮಗೆ ಗ್ಯಾರಂಟಿಯಾಗ
ಕೋಲ್ಕತ್ತಾ, ಫೆ.10-ಪಶ್ಚಿಮ ಬಂಗಾಳದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಫೆ.28ರೊಳಗೆ ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ. ಸುಪ್ರೀ
ಮೈಸೂರು, ಫೆ.10 – ಜಾತ್ರೆಯಲ್ಲಿ ಹೆಣ್ಣು ಮಕ್ಕಳ ವಿಡಿಯೋ ಮಾಡಿದರೆ 30 ಸಾವಿರ ರೂ. ದಂಡ ವಿಧಿಸುವುದಾಗಿ ಡಂಗೂರ ಸಾರಿಸಿ ಊರಿನ ಹಿರಿಯರು ಪರಮಾನು ಹೊರಡಿಸಿದ್ದಾರೆ.ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ವಿಶೇಷವಾಗಿ ಡಂಗೂರ ಸಾ
ನವದೆಹಲಿ, ಫೆ. 10 (ಪಿಟಿಐ): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿಗೆ ಜಾರಿ ನಿರ್ದೇಶನಾಲಯ (ಇಡಿ) ಶೀಘ್ರದಲ್ಲೇ ಹೊಸ ಸಮನ್ಸ್ ಜಾರಿ ಮಾಡಲಿದೆ ಎಂದು
ನವದೆಹಲಿ, ಫೆ. 10: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕುರ್ಚಿ ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆಯಲು ಯತ್ನಿಸಿದ ಪ್ರತಿಪಕ್ಷಗಳ ಮಹಿಳಾ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಮಹಿಳಾ ಸಂಸದರ ನಿಯೋಗ ಸ
ತುಮಕೂರು,ಫೆ.10- ಹಿಟಾಚಿ ಯಂತ್ರ ಖರೀದಿ ಮಾಡಿದ ಕೆಲವೇ ತಿಂಗಳುಗಳಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ಹೋಗಿದೆ ಎಂದು ಆರೋಪಿಸಿ ಆಕ್ರೋಶಗೊಂಡ ಗ್ರಾಹಕನೊಬ್ಬ ಶೋರೂಂನ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಬೀಗ ಜಡಿದಿರುವ ಘಟನೆ ಅಂತ
ಹಾಸನ, ಫೆ.10: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರಗಳು ಸುಟ್ಟು ಹೋಗಿದ್ದು, ರೈತನ ಎಂಟು ವರ್ಷದ ಕನಸು ಕಮರಿ ಹೋಗಿರುವ ಘಟನೆ ತಾಲ್ಲೂಕಿನ ಕಮರಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯರಾಮ್ ಅವರಿಗೆ ಸ
ನಿತ್ಯ ನೀತಿ : ಎಲ್ಲರೂ ಹೇಳುತ್ತಾರೆ ಮನುಷ್ಯ ಖಾಲಿ ಕೈಯಲ್ಲಿ ಬರುತ್ತಾನೆ, ಖಾಲಿ ಕೈಯಲ್ಲಿ ಹೋಗುತ್ತಾನೆ ಎಂದು..!! ಆದರೆ ಮನುಷ್ಯ ಬರುವಾಗ ಭಾಗ್ಯದ ಜೊತೆ ಬರುತ್ತಾನೆ..!! ಹೋಗುವಾಗ ಕರ್ಮದ ಫಲವನ್ನು ಕೊಂಡು ಹೋಗುತ್ತಾನೆ..!! ಪಂಚಾಂಗ : ಮಂ
ಯಾವತಾಲ್, ಫೆ.9-ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಯಾವತಾಲ್ ಜಿಲ್ಲೆಯ ಶಾಲೆಯ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಘಟಂಜಿ ತಾಲೂಕಿನ ಜಿಲ್ಲಾ ಪರಿಷತ್ ಶಾಲೆಯ ಮುಖ್
ಬೀದರ್/ಕೋಲಾರ ,ಫೆ.9-ಬೀದರ್ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನ ಹಳ್ಳಿಖೇಡ ಸಮೀಪದ ನಾಗಣ್ಣ ಕ
ಕ್ಯಾಮೆರಾ ಅಳವಡಿಸಿದ್ದ 50 ಲಕ್ಷ ಬ್ಲಾಕ್ಮೇಲ್ ಪ್ರಕರಣಕ್ಕೆ ಹೊಸ ತಿರುವುಸಿಕ್ಕಿದ್ದು, ಈ ದುಷ್ಕೃತ್ಯದ ಹಿಂದೆ ಇದ್ದ ಸರ್ಕಾರಿ ಅಧಿಕಾರಿಯೊಬ್ಬನ ಸಂಚು ಬಯಲಿಗೆ ಬಂದಿದೆ.ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ,ಆರೋಪಿ ವಿನೋದ್ಎ
ಬೆಂಗಳೂರು, ಫೆ.9- ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವಂತೆ ಅಭಿವೃದ್ಧಿಗೆ ದುಡ್ಡಿಲ್ಲದಿದ್ದರೂ, ಸಿಕ್ಕ-ಸಿಕ್ಕವರಿಗೆಲ್ಲ ನಿಗಮ ಮಂಡಳಿಗಳಲ್ಲಿ ಸಚಿವ ಸ್ಥಾನಮಾನ ಕೊಟ್ಟಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ
ಬೆಂಗಳೂರು,ಫೆ.9- ನಗರ ಪೊಲೀಸರು ಮಾದಕ ವಸ್ತು ವಿರುದ್ಧ ಕಾರ್ಯಾಚರಣೆ ಕೈಗೊಂಡು 24 ಆರೋಪಿಗಳನ್ನು ಬಂಧಿಸಿ 2.8 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪೈಕಿ ಸಿಸಿಬಿ ಪೊಲೀಸರು ಇಬ್ಬರು ಅಂತಾರಾಜ್ಯ ಆರೋಪಿಗಳನ್
ಬೆಂಗಳೂರು.ಫೆ. 9- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಬಂದಿದೆ.ಹೊಸ ಜಾಹೀರಾತು ಬೈಲಾಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ನಗರದಲ್ಲಿ ಮತ್ತೆ ಹೊರಾಂಗಣ ಜಾಹೀರಾತು ಪ್ರದರ್ಶನ
ಬೆಂಗಳೂರು, ಫೆ.9- ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮತ್ತೆ ಏರಿಕೆಯಾಗಿದೆ. ಇಂದು 24 ಕ್ಯಾರೆಟ್ನ ಚಿನ್ನ ಒಂದು ಗ್ರಾಂ ಗೆ 224 ರೂ. ಹಾಗೂ ಬೆಳ್ಳಿ ಒಂದು ಕೆಜಿಗೆ 15 ಸಾವಿರ ರೂ. ಹೆಚ್ಚಳವಾಗಿದೆ. ನಾಗಾಲೋಟದಲ್ಲಿ ಏರಿಕೆಯಾ
ಬೆೆಂಗಳೂರು,ಫೆ.9- ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದ್ದ ನಮ ಮೆಟ್ರೋ ದರ ಪರಿಷ್ಕರಣೆಯನ್ನು ಖಂಡಿಸಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ
ಬೆಂಗಳೂರು.ಫೆ. 9- ಜಿಬಿಎ ವ್ಯಾಪ್ತಿಯ ಕಸ ವಿಲೇವಾರಿ ಟೆಂಡರ್ ಹಂಚಿಕೆಯಲ್ಲಿ ಮತ್ತೆ ಭಾರಿ ಗೋಲ್ಮಾಲ್ ನಡೆದಿರುವ ಸಾಧ್ಯತೆಗಳು ಕಂಡು ಬರುತ್ತಿವೆ. ನಗರದಲ್ಲಿ ಕಸ ವಿಲೇವಾರಿ ಮಾಡುವ ಗುತ್ತಿಗೆಯಲ್ಲಿ ಆಂಧ್ರ ಮೂಲದ ಒಂದೇ ಕುಟುಂಬ
ನವದೆಹಲಿ, ಫೆ. 9: ಕೃತಕ ಬುದ್ಧಿಮತ್ತೆಗೆ ಗುಲಾಮ ರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯ ವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಸಲಹೆ ನೀಡಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್
ನವದೆಹಲಿ, ಫೆ.9- ರಾಷ್ಟ್ರ ರಾಜಧಾನಿಯ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದೆ.ಬೆಳಿಗ್ಗೆ ನಗರದ ವಿವಿಧ ಭಾಗಗಳಲ್ಲಿರುವ ಹಲವಾರು ಶಿಕ್ಷಣ ಸಂಸ್ಥೆಗಳಿಂದ ತುರ್ತು ಕರೆಗಳು ಬಂದವು, ನಂತರ ಅಗ್ನಿಶಾಮಕ ದಳ ಮತ್ತು
ಬೆಂಗಳೂರು/ಟೊರೆಂಟೊ,ಫೆ.9- ಮಾಲ್ ಮುಂದೆ ಚಲಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡ
ಬೆಂಗಳೂರು, ಫೆ.9- ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪರಮೇ
ನವದೆಹಲಿ, ಫೆ.9- ಪ್ರಶ್ನೋತ್ತರ ಅವಧಿಯಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಲೋಕಸಭಾ ಕಲಾಪವನ್ನುಮುಂದೂಡಲಾಯಿತು. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ಹಲವ
ಬೆಂಗಳೂರು,ಫೆ.9- ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ಲೈನ್ ಬೆಟ್ಟಿಂಗ್ ದಂಧೆಗೆ ಬಲಿಯಾಗಿದ್ದಾರೆ. ಆತಂಕಕಾರಿ ವಿಚಾರವೆಂದರೆ ಮಕ್ಕಳು, ವಿದ್ಯಾರ್ಥಿಗಳು ಕೂಡ ಆನ್
ಬೆಂಗಳೂರು,ಫೆ.9- ಪ್ರಧಾನಿ ನರೇಂದ್ರಮೋದಿ ಅವರ ಭಾವಚಿತ್ರವನ್ನು ಬಳಸಿಕೊಂಡು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹಾಗೂ ಒಳಸಂಚು ರೂಪಿಸಿ ಸುಳ್ಳು ಸುದ್ದಿ ಸೃಷ್ಟಿಸಿ ಪೋಸ್ಟರ್ ಅಂಟಿಸಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್
ಬೆಂಗಳೂರು, ಫೆ.9- ಬೆಂಗಳೂರು ಮೇಟ್ರೋ ವಿಷಯದಲ್ಲಿ ಒಳ್ಳೆಯದಾದರೆ ಬಿಜೆಪಿಯವರು ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಎನ್ನುತ್ತಾರೆ. ದರ ಏರಿಕೆಯಾದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಣೆ, ರಾಜ್ಯ ಸರ್ಕಾರ ದಿವಾಳಿಯಾಗಿದ
ಕಾನೋ, ಫೆ. 9 (ಎಪಿ) ಉತ್ತರ ನೈಜೀರಿಯಾದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಜಾಗರೂಕ ಚಾಲನೆಯಿಂದಾಗಿ ಅಪಘಾತಕ್ಕೀಡಾಗಿದ್ದು, ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂ
ಇಂಫಾಲ, ಫೆ. 9 (ಪಿಟಿಐ) ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ತಂಗ್ಖುಲ್ ನಾಗಾ ಸಮುದಾಯದ ಸದಸ್ಯರ ಮೇಲೆ ಜನರ ಗುಂಪೊಂದು ದಾಳಿ ನಡೆಸಿದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಶಸ್ತ್ರಸಜ್ಜಿತ ಉಗ್ರರು ಹಲವಾರು ಮನೆಗಳಿಗೆ
ನೆಲಮಂಗಲ,ಫೆ.9- ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಜೋರಾಗಿ ಅವರನ್ನು ತಳ್ಳಿದ ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಚಿಕ್ಕಮಗಳೂರು,ಫೆ.9-ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಅಪರೂಪದ ಘಟನೆಯೊಂದು ನಡೆದಿದ್ದು, ದೇವರಿಗೆ ಬಲಿ ಕೊಡಲು ತಂದಿದ್ದ ಕುರಿಯೊಂದು ಏಕಕಾಲಕ್ಕೆ ಆರು ಮರಿಗಳಿಗೆ ಜನ ನೀಡುವ ಮೂಲಕ ರೈತನ ಪಾಲಿಗೆ ವರವಾಗಿ ಪರಿಣಮಿಸಿದೆ. ನಗರದ ಹೊರವ
ನಿತ್ಯ ನೀತಿ :`ತನ್ನ ಕರ್ತವ್ಯವನ್ನು ಸರಿಯಾಗಿ ಮಾಡುತ್ತಿರುವವನಿಗೆ ಜಗತ್ತು ಎಂದಿಗೂ ಬೇಸರವಾಗಿ ಕಾಣುವುದಿಲ್ಲ’. – ಮಹಾತಗಾಂಧಿ ಪಂಚಾಂಗ : ಸೋಮವಾರ, 09-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪ
ಬೆಂಗಳೂರು, ಫೆ.8- ನಾಯಕತ್ವದ ವಿಚಾರವಾಗಿ ಹೈಕಮಾಂಡ್ ನಾಯಕರು ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಮೌನವಾಗಿದ್ದಾರೆ ಎಂದರೆ, ಯಾವುದೇ ಬದ ಲಾವಣೆ ಇಲ್ಲ ಎಂದೇ ಅರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ
ನ್ಯೂಯಾರ್ಕ್, ಫೆ. 8 (ಪಿಟಿಐ)- ಅಮೆರಿಕದ ಟೆಕ್ಸಾಸ್ ರಾಜ್ಯದ ಕೆಲವು ಕ್ಷೇತ್ರಗಳ ಪ್ರದೇಶಗಳ ಇಸ್ಲಾಮೀಕರಣದ ಬಗ್ಗೆ ಅಮೆರಿಕದ ಸಂಸದರೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ, ಅಲ್ಲಿನ ಸ್ಥಳೀಯ ಮಾಲ್ಗಳಿಗೆ ಭೇಟಿ ನೀಡುವುದರಿಂದ ನೀ
ಬೆಂಗಳೂರು,ಫೆ.8- ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿರುವ ಮೆಟ್ರೋ ರೈಲು ದರ ಪರಿಷ್ಕರಣೆ ಗೊಂದಲ ಸಾರ್ವಜನಿಕರಲ್ಲಿ ಈಗಲೂ ಮುಂದುವರೆದಿದೆ. ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ಹೇಳಿದರೂ ಇಲ್ಲಿಯವರೆ
ಕೌಲಾಲಂಪುರ, ಫೆ.8- ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ಎಂದಿಗೂ ಡಬಲ್ ಸ್ಟ್ಯಾಂಡರ್ಡ್ ಧೋರಣೆ ಹೊಂದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಮೋದಿ ಅವರು ಇಂದು ಮಲೇಷ್ಯಾದಲ್ಲಿ ಮಾಡಿದ ಭಾಷಣದಲ್ಲಿ
ಬೆಂಗಳೂರು, ಫೆ.8- ಪ್ರೀತಿಸಿದ ಯುವತಿ ಕೈಕೊಟ್ಟ ನೋವಿನಲ್ಲಿ ದೇಹದಾರ್ಢ್ಯ ಪಟುವೊಬ್ಬರು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆಳೆಯರ ಬಳಗದ ನಿವಾ
ಮೈಸೂರು, ಫೆ.8- ಖಾಲಿ ಚೊಂಬಿನ ಕ್ರೆಡಿಟ್ ರಾಜ್ಯಸರ್ಕಾರಕ್ಕೆ ಸಲ್ಲುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ
ಚೆನ್ನೈ, ಫೆ.8-ಮಂಜಿನ ವಾತಾವರಣ ಮತ್ತು ಕಡಿಮೆ ಗೋಚರತೆಯಿಂದಾಗಿ ಅಂತರರಾಷ್ಟ್ರೀಯ ಸೇವೆ ಸೇರಿದಂತೆ ಕನಿಷ್ಠ ಮೂರು ವಿಮಾನಗಳನ್ನು ಬೆರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಜಾನೆ ನಗರದ ವಿಮಾನ ನಿಲ್ದ
ಚಂಡೀಗಢ,ಫೆ.7- ಅಂಗನವಾಡಿ ಕಾರ್ಯಕರ್ತೆಯರಿಗೆ ಸಾರ್ಟ್ಫೋನ್ಗಳನ್ನು ಒದಗಿಸಲು ಹಣ ಬಿಡುಗಡೆಗೆ ವಿಳಂಬ ಮಾಡಿದ ಆರೋಪದ ಮೇಲೆ ಪಂಜಾಬ್ ಸರ್ಕಾರವು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.ಅಧಿಕೃತ ಆದೇಶಗಳ
ನವದೆಹಲಿ, ಫೆ.8- ಅಮೆರಿಕದ ಲೈಂಗಿಕ ಅಪರಾಧಿ ಮತ್ತು ಕಳ್ಳಸಾಗಣೆದಾರ ಜೆಫ್ರಿ ಎಪ್ಸ್ಟೀನ್ ಅವರೊಂದಿಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಅವರು ಯಾವುದೇ ರೀತಿಯ ಸಂಪರ್ಕ ಹೊಂದಿಲ್ಲ ಎಂದು ಲಾಮಾ ಅವರ ಕಚೇರಿ ಸ್ಪಷ್ಟಿಕರಣ ನೀಡಿದೆ. ಎಪ
ರೇವಾ, ಫೆ.8- ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವೇಗವಾಗಿ ಬಂದ ಆಡಿ ಕಾರು ಹಿಂದಿನಿಂದ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬಲಿಯಾದವರನ್ನು 55 ವರ್ಷದ ಭಾಗವತ್ ವಿಶ್ವಕರ್ಮ,
ನವದೆಹಲಿ, ಫೆ. 8 (ಪಿಟಿಐ) ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜಾಮೀನು ಕೋರಿ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ವಿ
ಬೆಂಗಳೂರು,ಫೆ.8- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾ
ಬೆಂಗಳೂರು,ಫೆ.8- ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಇತ್ತೀಚೆಗೆ ಪ್ರಕಟವಾಗಿರುವ ಒಂದು ಜಾಹೀರಾತಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಬಳಸಿಕೊಂಡಿರುವ ರೀತಿಯು ಅವರ ಅಹಿಂಸಾ ತತ್ವ, ಸತ್ಯಾಗ್ರಹ ಹಾಗೂ ಸರ್ವೋದಯದ
ಬೆಂಗಳೂರು,ಫೆ.8- ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್ಎಫ್ಸಿ ರಚಿಸುವ ಪ್ರಕ್ರಿಯೆಯನ
ಹುಬ್ಬಳ್ಳಿ,ಫೆ.8- ದೇಶದ ವಿವಿಧೆಡೆ ನಡೆದಿರುವ ಹಲವು ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ವರ್ಗಾವಣೆಗೆ ಇಲ್ಲಿನ ಕೇಶ್ವಾಪುರದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಆಟೋ ಚಾಲಕನ ಬಾಂಕ್ ಖಾತೆಹಲವಾರು ಬಾರ
ಗುಬ್ಬಿ ,ಫೆ.8- ಇತ್ತೀಚೆಗೆ ಗಾಜಿಯಾಬಾದ್ನಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಬಿದ್ದು 3 ಸೋದರಿಯರು ಆತಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸೋದರಳಿಯನ ಆನ್ಲೈನ್ ಗೇಮ್ ಚಟಕ್ಕೆ ಇಡೀ ಕುಟುಂಬವೇ ನಾಮಾವಶೇಷವಾಗಿದೆ. ಬಿಹಾರದ ನಳಂದ ಜ
ನಿತ್ಯ ನೀತಿ : ಸಮಯ ಒಳ್ಳೆಯದಾಗಲಿ ಅಥವಾ ಕೆಟ್ಟದಾಗಿರಲಿ ಅದು ಕಳೆದು ಹೋಗುತ್ತದೆ. ಆದರೆ, ಆ ಸಮಯದಲ್ಲಿ ಆಡಿದ ಮಾತು ಮತ್ತು ವ್ಯಕ್ತಿ ಸದಾ ನೆನಪಿನಲ್ಲಿರುತ್ತಾರೆ. ಪಂಚಾಂಗ : ಭಾನುವಾರ, 08-02-2026ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ
ಬೆಂಗಳೂರು,ಫೆ.7- ಆತಹತ್ಯೆಗೆ ಶರಣಾದ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ತನ್ನ ಸಾಮ್ರಾಜ್ಯ ನಿರ್ಮಿಸಿಕೊಂಡ ರೀತಿ ಯನ್ನು ಅವಲೋಕಿಸಿದರೆ ಎಂಥವರೂ ಬೆಚ್ಚಿ ಬೀಳಬೇಕು. ಮೊದಲು ಹೆಚ್ಪಿ ಕಂಪನಿಯಲ್ಲಿ ಕೆಲಸ ನಿರ್ವಹಿಸಿದ್ದ ರ
ಮುಂಬೈ, ಫೆ.7-ಗ್ರೇಟರ್ ಮುಂಬೈ ಪಾಲಿಕೆಯ ಮೇಯರ್ ಸ್ಥಾನಕ್ಕೆ ಬಿಜೆಪಿಯ ಕಾರ್ಪೊರೇಟರ್ ರಿತು ತಾವ್ಡೆ ಅವರನ್ನು ನಾಮನಿರ್ದೇಶನ ಮಾಡಿದರೆ,ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್
ಬೆಂಗಳೂರು, ಫೆ.7- ಸುದ್ದಗುಂಟೆ ಪಾಳ್ಯದಲ್ಲಿ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಾದಿಕ್ ಪಾಷ ಎಂಬಾತ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚ
ಬೆಂಗಳೂರು, ಫೆ.7- ಪ್ರಭಾವಿ ನಾಯಕರ ಹೆಸರು ಹೇಳಲಾಗದೆ ಹಾಗೂ ಭಾರೀ ಪ್ರಮಾಣದ ದಂಡಕ್ಕೆ ಹೆದರಿ ರಿಯಲ್ ಉದ್ಯಮಿ ಸಿ.ಜೆ.ರಾಯ್ ಆತಹತ್ಯೆ ಮಾಡಿಕೊಂಡಿರಬಹುದು ಎಂಬ ವದಂತಿಗಳು ಹರಿದಾಡುತ್ತಿದ್ದು, ಈ ಹಿಂದೆ ಅಸಹಜ ಸಾವಿಗೀಡಾದ ಐಎಎಸ್
ಹೈದರಾಬಾದ್,ಫೆ.7-ಇದೇ ತಿಂಗಳ ಫೆ. 11 ರಂದು ತೆಲಂಗಾಣದಲ್ಲಿ ನಡೆಯಲಿರುವ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಲ
ಭುವನೇಶ್ವೇರ,ಫೆ.7- ಒಡಿಶಾದ ಚಾಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನಿಂದ ಅಗ್ನಿ-3 ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಪರೀಕ್ಷೆಯ ಎಲ್ಲಾ ಕಾರ್ಯಾಚರಣೆ ಮತ
ಮಂಗಳೂರು, ಫೆ.7- ಅಧಿಕಾರ ಹಂಚಿಕೆಗೆ ಸಂಬಂಧ ಪಟ್ಟಂತೆ ಸಮಯವೇ ಉತ್ತರ ನೀಡುತ್ತದೆ ಎಂದು ಪುನರುಚ್ಚರಿಸುವ ಮೂಲಕ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮೆ ನಿಗೂಢತೆ ಕಾಯ್ದುಕೊಂಡಿದ್ದಾರೆ.ಈ ಮೊದಲು ಸಿದ್ದರಾಮಯ್ಯ ಐದು ವರ್ಷ
ಬೆಂಗಳೂರು, ಫೆ.7-ದೇಶಾದ್ಯಂತ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ದಾಳಿ ನಡೆಸಲಾಗುತ್ತದೆ ಎಂದು ಕರ್ನಾಟಕ ಸೈಬರ್ ಕಮಾಂಡ್ ಡಿ
ಬೆಂಗಳೂರು, ಫೆ.7- ಟ್ರಕ್ ಚಾಲಕನ ಗಮನ ಬೇರೆಡೆ ಸೆಳೆದು ಅದರಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಹಾಗೂ ಇತರ ವಸ್ತುಗಳನ್ನು ಕಳ್ಳರು ದೋಚಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಕಾಕೋಳ ಸಮೀಪ ನಡೆದಿದೆ.ಕಳ
ಕರಾಚಿ,ಫೆ.7-ಇದೇ ತಿಂಗಳ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದನ್ನು ಮರುಪರಿಶೀಲಿಸುವಂತೆ ಶ್ರೀಲಂಕಾ ಮಾಡಿರುವ ಮನವಿಯ ಕುರಿತು ನಿರ್ಧರಿಸಲು ಪಾ
ಬೆಂಗಳೂರು, ಫೆ.7- ಜನ ಸಾಮಾನ್ಯರ ತೀವ್ರ ವಿರೋಧದ ಬಳಿಕ ಮೇಟ್ರೋ ದರ ಹೆಚ್ಚಳದಲ್ಲಿ ಕೊಂಚ ಕಡಿಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಗ್ಗಜಗ್ಗಾಟದ ಮೂಲಕ ಮೇಟ್ರೋ ಪ್ರಯಾಣ ದರ ಹೆಚ್ಚಳ ಮಾ
ಲಖ್ನೋ,ಫೆ.7-ನೇಪಾಳದ ಸೂಕ್ಷ್ಮ ಗಡಿ ಜಿಲ್ಲೆಗಳಲ್ಲಿ, ಬೇನಾಮಿ ವಹಿವಾಟುಗಳನ್ನು ಹತ್ತಿಕ್ಕುವ ಮತ್ತು ಶಂಕಿತ ವಿದೇಶಿ ನಿಧಿಯ ರಿಯಲ್ ಎಸ್ಟೇಟ್ ವ್ಯವಹಾರಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ರಾಜ್ಯಾ
ಬೆಂಗಳೂರು, ಫೆ.7- ನಮ ಮೆಟ್ರೋ ಪ್ರಯಾಣದರ ಏರಿಕೆಗೆ ರಾಜ್ಯ ಸರ್ಕಾರವೇ ಒತ್ತಡ ಹೇರಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ
ಬೆಂಗಳೂರು,ಫೆ.7- ಮೆಟ್ರೋದರ ಏರಿಕೆ ಬಗ್ಗೆ ಕೇಂದ್ರದತ್ತ ಬೊಟ್ಟು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ತೇಜಸ್ವಿ ಸೂರ್ಯ ದಾಖಲೆ ಸಮೇತ ಟಾಂಗ್ ಕೊಟ್ಟಿದ್ದಾರೆ. ಮೆಟ್ರೋ ದರ ಏರಿಕೆಯಿಂದ ಜನರಿಗೆ ತೊಂದರೆಯಾಗಿದ
ಚಿಕ್ಕಬಳ್ಳಾಪುರ, ಫೆ.7- ಪ್ರೇಮಿಗಳ ದಿನದಂದು ಇತಿಹಾಸ ಪ್ರಸಿದ್ಧ ತಾಲ್ಲೂಕಿನ ನಂದಿ ಗಿರಿಧಾಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫ
ಕರಿಕಾಡ ಟೈಟಲ್ ನಲ್ಲೇ ಗಮನ ಸೆಳೆದಿದ್ದ ಸಿನಿಮಾ ಇಂದು ರಿಲೀಸ್ ಆಗಿ ಉತ್ತಮ ಮೆಚ್ಚುಗೆಯನ್ನ ಪಡೆದುಕೊಳ್ಳುತ್ತಿದೆ. ಐದು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಿದೆ. ಇದು ಕಾಡ ನಟರಾಜ್ ಅವರ ಕನಸಿನ ಕೂಸಾಗಿದೆ. ಆ ಕನಸಿನ ಕೂಸನ್ನ ಜೋಪಾನ ಮ
ಹೆಣ್ಣಿನ ಮನಸ್ಸಿನಲ್ಲಿ ಆಳವಾಗಿ ಬೇರೂರಿದ ಭಾವನೆಗಳನ್ನು ಅದ್ಭುತವಾಗಿ ತೆರೆ ಮೇಲೆ ತೋರಿಸುವುದು ಅಷ್ಟು ಸುಲಭವಲ್ಲ. ಆದರೆ ಆ ಕೆಲಸವನ್ನು ಇಲ್ಲಿ ಒಬ್ಬ ಮಹಿಳಾ ನಿರ್ದೇಶಕಿ ಮಾಡಿದ್ದಾರೆ. ಅವರೇ ಎನ್.ಜ್ಯೋತಿಲಕ್ಷ್ಮೀ. ಈ ವಾರ ರಿಲ
ಪತ್ರಕರ್ತರು ಆಗಿರು ಅಫ್ಜಲ್ ಅವರ ಮೊದಲ ನಿರ್ದೇಶನದ ಸಿನಿಮಾ ನೆನಪುಗಳ ಮಾತು ಮಧುರ. ಕತೆಗೆ ತಕ್ಕಂತೆ ಟೈಟಲ್ ಅನ್ನ ಆಯ್ಕೆ ಮಾಡಿಕೊಂಡಿರೋದು ಸಿನಿಮಾ ನೋಡಿದವರಿಗೆ ಅರ್ಥವಾಗುತ್ತದೆ. ನಾಲ್ಕು ಜನ ಸ್ನೇಹಿತರು ಸೇರಿ ತಮ್ಮ ನೆನಪುಗಳ
ನಿತ್ಯ ನೀತಿ : `ಅಸೂಯೆ, ಅಹಂಕಾರ ಮತ್ತು ದ್ವೇಷಗಳಿಂದ ನಮ ಮನಸ್ಸನ್ನು ಕೆಡಿಸಬಾರದು. ಅಂತರಂಗವನ್ನು ಸ್ವಚ್ಛಗೊಳಿಸಿದರೆ ಮಾತ್ರ ಅಮೃತಫಲ ಪಡೆಯಲು ಸಾಧ್ಯ’. – ಶ್ರೀ ಸಿದ್ಧೇಶ್ವರಸ್ವಾಮೀಜಿ ಪಂಚಾಂಗ : ಶನಿವಾರ, 07-02-2026 ವಿಶ್ವಾವಸುನ
ಬೆಂಗಳೂರು, ಫೆ.6- ಅಧಿಕಾರ ಹಂಚಿಕೆಯ ಗೊಂದಲಗಳು ತಣ್ಣ ಗಾಗಿದ್ದು, ಸದ್ಯಕ್ಕೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಳ್ಳುವು ದಿಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುಮಳವಾಗಿ ಬಜೆಟ್ ತಯ
ನವದೆಹಲಿ, ಫೆ. 6 (ಪಿಟಿಐ)- ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ ಮತ್ತು ಶೈಕ್ಷಣಿಕ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕೆ
ಬೆಂಗಳೂರು, ಫೆ.6- ಷೇರು ಮಾರುಕಟ್ಟೆ ಹಾಗೂ ಇತರೆ ಹೂಡಿಕೆಗಳಿಂದ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಂಬಿಸಿ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸಿದ್ದ ಖತರನಾಕ್ ಅಂತಾರಾಷ್ಟ್ರೀಯ ಜಾಲವನ್ನು ಮಂಗಳೂರು ಪೊಲೀಸರು ಬೇಧಿಸಿದ್ದ
ಬೆಂಗಳೂರು, ಫೆ. 6- ಕೇವಲ ಮದ್ಯ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಬೆಲೆ ಏರಿಕೆ ಮಾತ್ರ ಆಗಿಲ್ಲ ಇದರ ಜೊತೆಗೆ ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆಯಲ್ಲೂ ಭಾರಿ ಏರಿಕೆಯಾಗಿದೆ. ನಗರದ ಮಾರುಕಟ್ಟೆಗಳಲ್ಲಿ ದಿನ ಬಳಕೆಯ ದಿನಸಿ ಪ
ಬೆಂಗಳೂರು, ಫೆ.6-ದಿನೇ ದಿನೇ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಕಳ್ಳರ ಹಾವಳಿ ಜೋರಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ತಡವಾಗಿ
ಬೆಂಗಳೂರು,ಫೆ.6- ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನ ದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ರಾಜ್ಯದ ವಿದ

28 C