SENSEX
NIFTY
GOLD
USD/INR

Weather

28    C
... ...View News by News Source
ದಿಢೀರ್‌ ದೆಹಲಿಗೆ ಹಾರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು,ಫೆ.5- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದಲ್ಲಿನ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗದ್ದಲ ಹಾಗೂ ಸಂಘಟನಾತಕ ಬೆಳವಣಿಗೆಗಳ ಕುರಿತು ಚರ್ಚಿಸಲು ದಿಢೀರ್‌ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ನಿಂ

5 Feb 2026 3:30 pm
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವಾರ ಕುರಿತು ಹೈಕೋರ್ಟ್‌ ತರಾಟೆ, ಎಚ್ಚೆತ್ತ ಸರ್ಕಾರ

ಬೆಂಗಳೂರು, ಫೆ.5- ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜ

5 Feb 2026 3:27 pm
ಛತ್ತೀಸ್‌‍ಗಢ : ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಕ್ಸಲ್‌ ಬಲಿ

ಬಿಜಾಪುರ, ಫೆ. 5 (ಪಿಟಿಐ)- ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲೀಯನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆ

5 Feb 2026 3:23 pm
ಜನ ಪ್ರತಿನಿಧಿಗಳಿಲ್ಲದ ಪಾನೀಯ ನಿಗಮದಲ್ಲಿ 40 ಸಾವಿರ ಕೋಟಿ ರೂ. ವಹಿವಾಟು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರೇತರ ಸಂಸ್ಥೆಗಳು, ನಿಗಮ ಮಂಡಳಿಗಳಿಗೆ ಜನಪ್ರತಿನಿಧಿಗಳ ಉತ್ತರ ದಾಯಿತ್ವ ಸಾಂವಿಧಾನಿಕವಾಗಿ ಅಗತ್ಯವಾಗಿರುತ್ತದೆ. ಸರ್ಕಾರದ ವ್ಯಾಪ್ತಿಯ ಸುಮಾರು 120ಕ್ಕೂ ಹೆಚ್ಚು ನಿಗಮ ಮಂಡಳ

5 Feb 2026 3:22 pm
ಹೆಚ್‌ಎಎಲ್‌ ಅಧ್ಯಕ್ಷರಾಗಿ ಕೋಟಾ ರವಿ ನೇಮಕ

ಬೆಂಗಳೂರು, ಫೆ.5- ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾದ ರಕ್ಷಣಾ ಇಲಾಖೆಯ ಪ್ರತಿಷ್ಠಿತ ಹೆಚ್‌ಎಎಲ್‌ (ಹಿಂದೂಸ್ಥಾನ್‌ ಏರೋನಾಟಿಕ್ಸ್ ಲಿಮಿಟೆಡ್‌)ನ ನೂತನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಕನ್ನಡಿಗ ಕೋಟಾ ರವಿ ಅವರು

5 Feb 2026 2:15 pm
ತೈಲ ಖರೀದಿಯಲ್ಲಿ ಭಾರತಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ ; ರಷ್ಯಾ

ಮಾಸ್ಕೋ, ಫೆ. 5: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ ಹೇಳಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿನ ಬದಲ

5 Feb 2026 12:54 pm
ಭಾರತ ವಿರುದ್ಧದ ಪಂದ್ಯ ಬಹಿಷ್ಕಾರ ಸೂಕ್ತ ನಿರ್ಧಾರ ; ಪಾಕ್‌ ಪ್ರಧಾನಿ ಷರೀಫ್‌

ಕರಾಚಿ, ಫೆ. 5 (ಪಿಟಿಐ) ಭಾರತದ ವಿರುದ್ಧದ ಟಿ20 ವಿಶ್ವಕಪ್‌ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿರುವುದನ್ನು ಸೂಕ್ತ ನಿರ್ಧಾರ ಎಂದು ಕರೆದಿರುವ ಪಅಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಬಾಂಗ್ಲಾದೇಶವನ್ನು ಬೆಂಬಲಿಸುವುದು ಪರ

5 Feb 2026 11:45 am
25 ಲಕ್ಷ ರೂ. ಮೌಲ್ಯದ ಶಿವನ ಆಭರಣ ದೋಚಿದ ಖದೀಮರು

ಬಾರಾಬಂಕಿ, ಫೆ. 5 (ಪಿಟಿಐ) ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ಅವಸನೇಶ್ವರ ಮಹಾದೇವ ಶಿವ ದೇವಾಲಯದಿಂದ ಸುಮಾರು 25 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು, ನಗದು ಮತ್ತು ಸಿಸಿಟಿವಿ ಉಪಕರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತ

5 Feb 2026 11:41 am
ಮೈಸೂರು : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು, ಫೆ. 5- ಲೋಕಾಯುಕ್ತ ಪೊಲೀಸರು ಇಂದು ನಗರದ ಮೂವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ತಲಾಶ್‌ ನಡೆಸಿದ್ದಾರೆ. ಜ್ಯೂನಿಯರ್‌ ಎಂಜಿ

5 Feb 2026 11:39 am
ವಿಶೇಷ ಅಧಿವೇಶನದಲ್ಲಿ ಸರ್ಕಾರವನ್ನು ಪೇಚಿಗೆ ಸಿಲುಕಿಸುವಲ್ಲಿ ವಿಪಕ್ಷಗಳು ಯಶಸ್ವಿ

ಬೆಂಗಳೂರು,ಫೆ.5- ರಾಜ್ಯದಲ್ಲಿ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಅಧಿಕೃತ ವಿರೋಧ ಪಕ್ಷ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿ

5 Feb 2026 11:33 am
ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

ಬೆಂಗಳೂರು,ಫೆ.5- ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

5 Feb 2026 11:26 am
27 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ 2.14 ಕೋಟಿ ಕಾಣಿಕೆ ಸಂಗ್ರಹ

ಹನೂರು,ಫೆ.5- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲ ಹುಂಡಿ ಹಣ ಎಣಿಕೆ ನಡೆದಿದ್ದು 27 ದಿನದಲ್ಲಿ 2.14 ಕೋಟಿ ರೂ. ಸಂಗ್ರಹವಾಗಿದೆ. ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾ

5 Feb 2026 11:25 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-02-2026)

ನಿತ್ಯ ನೀತಿ : ತಪ್ಪಿಗೆ ಕ್ಷಮೆ ಇದೆ. ಆದರೆ ಮೋಸಕ್ಕಲ್ಲ… ಎಲ್ಲರೂ ತಪ್ಪುಗಳನ್ನು ಗೊತ್ತಿಲ್ಲದೆ ಮಾಡುತ್ತಾರೆ. ಆದರೆ ಮೋಸ ಗೊತ್ತಿದ್ದೇ ಮಾಡುತ್ತಾರೆ. ಪಂಚಾಂಗ : ಗುರುವಾರ, 05-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌ

5 Feb 2026 6:31 am
ವಿಧಾನಸಭೆಯಲ್ಲಿ ಅಸಂಸದೀಯ ಪದಗಳಲ್ಲಿ ವಿಪಕ್ಷವನ್ನು ನಿಂದಿಸಿದ ಶಿವಲಿಂಗೇಗೌಡ

ಬೆಂಗಳೂರು,ಫೆ.4- ವಿಧಾನಸಭೆಯಲ್ಲಿಂದು ಆಡಳಿತ ಪಕ್ಷದ ಶಾಸಕ ಕೆ.ಎಂ.ಶಿವಲಿಂಗೇಗೌಡ, ವಿರೋಧ ಪಕ್ಷದ ಶಾಸಕರುಗಳನ್ನು ಉದ್ದೇಶಿಸಿ ಏಕವಚನದಲ್ಲಿ, ಅಸಂಸದಿಯ ಪದಗಳಲ್ಲಿ ತರಾಟೆಗೆ ತೆಗೆದುಕೊಂಡರು. ಮಹಾತ ಗಾಂಧಿ ರಾಷ್ಟ್ರೀಯ ಉದ್ಯೋಗ ಖ

4 Feb 2026 5:14 pm
ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು,ಫೆ.4- ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹಮದ್‌ ವಿರುದ್ಧ ಆಕ್ಷೇಪಣಾ ಪದ ಬಳಸಿದ್ದ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತ ಪಕ್ಷ ಸಭಾಪತಿಗಳಿಗೆ ಒತ್ತಾಯಿಸಿದ ಪರಿಣಾಮ ವಿಧಾನಪರಿಷತ್‌ನಲ್ಲಿ ಕ

4 Feb 2026 3:43 pm
ಕೇಂದ್ರ ಸಚಿವ ಭೂಪೇಂದ್ರ ಯಾದವ್‌ –ಹೆಚ್‌ಡಿಕೆ ಮಹತ್ವದ ಚರ್ಚೆ

ನವದೆಹಲಿ,ಫೆ.4- ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೀವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್‌.ಡಿ. ಕು

4 Feb 2026 3:40 pm
ಐಪಿಎಲ್‌ಗೂ ಮುನ್ನವೇ ಆರ್‌ಸಿಬಿ ಮಾರಾಟ.. ?

ಬೆಂಗಳೂರು, ಫೆ.4- ವಿಶ್ವದ ಅತ್ಯಂತ ಐಷಾರಾಮಿ ಲೀಗ್‌ ಎಂದೇ ಬಿಂಬಿಸಿಕೊಂಡಿರುವ ಐಪಿಎಲ್‌ ಟೂರ್ನಿಯ 19ನೇ ಆವೃತ್ತಿಗೂ ಮುನ್ನವೇ ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡದ ಮಾರಾಟಕ್ಕೆ ಮಾಲೀಕರು ಮುಂದಾಗಿದ್ದಾರೆ. ಜೆರೋದಾ ಸಂಸ್ಥೆಯ ಸಹ ಸ್

4 Feb 2026 3:37 pm
ಲಿಂಗ ಪರಿವರ್ತನೆಗೆ ಮುಂದಾದ ಮಾಜಿ ಕ್ರಿಕೆಟಿಗ ಸಂಜಯ್‌ ಬಂಗಾರ್‌ ಪುತ್ರಿ

ನವದೆಹಲಿ, ಫೆ. 4- ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಸಂಜಯ್‌ ಬಂಗಾರ್‌ ಅವರ ಮಗಳು ಅನಯಾ ಬಂಗಾರ್‌ ಲಿಂಗ ಪರಿವರ್ತನೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಮಾರ್ಚ್‌ನಲ್ಲಿ ಲಿಂಗ ದೃಢೀಕರಣ ಶಸ್ತ್ರಚಿಕಿತ್ಸ

4 Feb 2026 3:35 pm
ತುರ್ತು ಪ್ರತಿಕ್ರಿಯೆ ಸಹಾಯಕ್ಕೆ ನಮ್ಮ 112 ಜೊತೆ 14416 ಸಂಯೋಜನೆ

ಬೆಂಗಳೂರು,ಫೆ.4- ಮಾನಸಿಕ ಆರೋಗ್ಯ ಸಂಕಷ್ಟ ಅನುಭವಿಸುತ್ತಿರುವ ವ್ಯಕ್ತಿಗಳಿಗೆ ಸಮಯೋಚಿತ ಸಹಾಯ ಒದಗಿಸಲು ಹಾಗೂ ಆತಹತ್ಯೆ ಅಪಾಯ ಸೇರಿದಂತ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ತುರ್ತು ಸಮಯದಲ್ಲಿ ನಮ್ಮ 112 ಸಹಯೋಗದೊಂದಿಗೆ ಟೆಲಿ ಮನಸ

4 Feb 2026 3:32 pm
ಪೊಲೀಸರ ಸಮಯ ಪ್ರಜ್ಞೆ : ಪೋಷಕರ ಮಡಿಲು ಸೇರಿದ ಮನೆ ಬಿಟ್ಟು ಹೋಗಿದ್ದ ಮಕ್ಕಳು

ಬೆಂಗಳೂರು,ಫೆ.4-ಅಪ್ಪ- ಅಮ ಸಾರಿ….. ಎಂದು ಹಾಳೆಯಲ್ಲಿ ಬರೆದಿಟ್ಟು ಮನೆ ತೊರೆದು ಹೋಗಿದ್ದ ಇಬ್ಬರು ಮಕ್ಕಳು ಪೊಲೀಸರ ಸಮಯ ಪ್ರಜ್ಞೆಯಿಂದ ಪೋಷಕರ ಮಡಿಲಿಗೆ ಸೇರಿದ್ದಾರೆ.ಮಾರತಳ್ಳಿಯ ಅಶ್ವಥ್‌ನಗರದಲ್ಲಿ ಮೂಲತಃ ಚಿತ್ರದುರ್ಗದ ದಂಪತ

4 Feb 2026 3:30 pm
ಆಟೋ ಡಿಕ್ಕಿ : ಕೆಎಸ್‌‍ಆರ್‌ಟಿಸಿ ಡಿಪೋ ಮ್ಯಾನೇಜರ್‌ ಸಾವು

ಬೆಂಗಳೂರು,ಫೆ.4- ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಎಸ್‌‍ಆರ್‌ಟಿಸಿ ಡಿಪೋ ಮ್ಯಾನೇಜರ್‌ ಮೃತಪಟ್ಟಿರುವ ಘಟನೆ ವಿಲ್ಸನ್‌ಗಾರ್ಡನ್‌ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ

4 Feb 2026 3:25 pm
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಯವ ಸಿರಿಧಾನ್ಯ ನಮ್ಮ ಹೆಮ್ಮೆ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಫೆ.4- ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮೆಲ್ಲರ ಹೆಮೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ತಿಳಿಸಿದರು. ಬೆ

4 Feb 2026 3:24 pm
ನೆಲಮಂಗಲ ಸುತ್ತಮುತ್ತಲಿನ ಈ ಏರಿಯಾಗಳಲ್ಲಿ ಫೆ.7ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರು, ಫೆ.4- ದಾಬಸ್‌‍ಪೇಟೆ, ನೆಲಮಂಗಲ, ತ್ಯಾಮಗೊಂಡ್ಲು, ಟಿ.ಬೇಗೂರು, ಅವ್ವೇರಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್‌ ಸರಬರಾಜಾಗುತ್ತಿರುವ ನೆಲಮಂಗಲ

4 Feb 2026 1:51 pm
12 ಪುಟಗಳ ಡೆತ್‌ನೋಟ್‌ ಬರೆದಿಟ್ಟಿದ್ದಾರಾ ಉದ್ಯಮಿ ರಾಯ್‌..?

ಬೆಂಗಳೂರು,ಫೆ.4- ಉದ್ಯಮಿ ರಾಯ್‌ ಅವರು ಆತಹತ್ಯೆಗೂ ಮುನ್ನ 12 ಪುಟಗಳ ಡೆತ್‌ನೋಟ್‌ ಬರೆದಿಟ್ಟಿದ್ದಾರೆಂದು ಹೇಳಲಾಗುತ್ತಿದೆ.ಆ ಡೆತ್‌ನೋಟ್‌ನಲ್ಲಿ ನಾನು ಜೀವನದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ನನ್ನನ್ನು

4 Feb 2026 1:48 pm
ಪಾಕಿಸ್ತಾನ ಶತ್ರುರಾಷ್ಟ್ರವೇ..? ಮಿತ್ರ ರಾಷ್ಟ್ರವೇ..? : ವಿಧಾನ ಪರಿಷತ್ತಿನಲ್ಲಿ ಮಾತಿನ ಚಕಮಕಿ

ಬೆಂಗಳೂರು,ಫೆ.4- ಪಾಕಿಸ್ತಾನ ಶತ್ರು ರಾಷ್ಟ್ರವೋ ಇಲ್ಲ ಮಿತ್ರ ರಾಷ್ಟ್ರವೋ ಎಂಬುದರ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲವು ಭಾರೀ ಮಾತಿನ ಚಕಮತಿಗೆ ಕಾರಣವಾಯಿತು. ಬಿಜೆಪಿಯ ನವೀನ್‌ ಅವ

4 Feb 2026 1:45 pm
ತಮಿಳುನಾಡಿನಲ್ಲಿ ಒಂದೇ ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಕ್ಯಾನ್ಸರ್

ಚೆನ್ನೈ, ಫೆ.4- ತಮಿಳುನಾಡಿನಲ್ಲಿ ಒಂದೇ ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೊಸ ಕ್ಯಾನ್ಸರ್‌ ಪ್ರಕರಣಗಳು ದಾಖಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸಂಸತ್ತಿನಲ್ಲಿ ಸಲ

4 Feb 2026 12:41 pm
ಸಹಪಾಠಿಗಳ ಅತ್ಯಾಚಾರದಿಂದ ಗರ್ಭಿಣಿಯಾದ 8ನೇ ತರಗತಿ ವಿದ್ಯಾರ್ಥಿನಿ

ಡಿಯೋರಿಯಾ, ಫೆ. 4: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಹಿನ್ನೆಲೆಯಲ್ಲಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಸಹಪಾಠಿಗಳು ಅಪ್ರಾಪ್ತೆಗೆ ಮಾದಕದ್

4 Feb 2026 12:38 pm
ಆನ್‌ಲೈನ್‌ ಗೇಮ್‌ ಮೋಹ ಪಾಶಕ್ಕೆ ಜೀವ ತೆತ್ತ ಮೂವರು ಸಹೋದರಿಯರು

ಗಾಜಿಯಾಬಾದ್‌, ಫೆ. 4:ಆನ್‌ಲೈನ್‌‍ ಗೇಮ್‌ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್‌ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್‌ನಲ್ಲಿ ನಡೆದಿದೆ. ಅಪ

4 Feb 2026 12:36 pm
ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ; ಶ್ವೇತಭವನ

ನ್ಯೂಯಾರ್ಕ್‌, ಫೆ. 4 (ಪಿಟಿಐ) ಅಮೆರಿಕದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ನಂತರ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಭಾರತ ಭರವಸೆ ನೀಡಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್‌ ಲೀವಿಟ್‌ ಹೇಳಿದ್ದಾರೆ.

4 Feb 2026 12:34 pm
ಪಿಂಡ ದಾನ ಮಾಡಿ, ಪುರಿ ಜಗನ್ನಾಥನ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಪುರಿ, ಫೆ. 4 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ಪುರಿಯ ಶ್ವೇತ ಗಂಗಾ ಕೆರೆಯಲ್ಲಿ ಪಿಂಡ ದಾನ ವಿಧಿವಿಧಾನವನ್ನು ನೆರವೇರಿಸಿದರು ಮತ್ತು ನಂತರ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪ

4 Feb 2026 11:57 am
ವಿಧಾನಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ : ಸಚಿವ ತಿಮ್ಮಾಪುರ ತಲೆದಂಡಕ್ಕೆ ವಿಪಕ್ಷಗಳ ಪಟ್ಟು

ಬೆಂಗಳೂರು,ಫೆ.4- ಭ್ರಷ್ಟ ಅಧಿಕಾರಿಗಳು ತಾವು ಮಾಡುವ ಭ್ರಷ್ಟಾಚಾರದಲ್ಲಿ ಮಂತ್ರಿಗಳ ಹೆಸರನ್ನು ದುರುಪಯೋಗ ಮಾಡಿಕೊಂಡರೆ, ಅದರಲ್ಲಿ ಮಂತ್ರಿಗಳ ತಪ್ಪೇನಿದೆ? ಇಲ್ಲಸಲ್ಲದ ಆರೋಪಗಳಿಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವ

4 Feb 2026 11:28 am
ವಿಧಾನಸಭೆಯೊಳಗೇ ಊಟ, ತಿಂಡಿ ನಿದ್ದೆ, ಭಜನೆ : ವಿಪಕ್ಷಗಳ ಅಹೋರಾತ್ರಿ ಧರಣಿ

ಬೆಂಗಳೂರು,ಫೆ.4-ಇಡ್ಲಿ, ವಡೆ, ದೋಸೆ ಸೇವನೆ, ರಾತ್ರಿಪೂರ್ತಿ ಅಲ್ಲಿಯೇ ನಿದ್ದೆ, ಸದನದೊಳಗೆ ಸದ್ದು ಮಾಡಿದ ಗೋವಿಂದ ಗೋವಿಂದ ಭಜನೆ, ಅಲ್ಲಿಯೇ ವಾಯುವಿಹಾರ ನಡೆಸಿದ ಶಾಸಕರು ಅಬಕಾರಿ ಲಂಚ ಪ್ರಕರಣದಲ್ಲಿ ಸಚಿವ ಆರ್‌.ಬಿ.ತಿಮಾಪುರ ಅವರ ರ

4 Feb 2026 11:23 am
ಅಬಕಾರಿ ಹಗರಣದಲ್ಲಿ ರಾಹುಲ್‌ಗಾಂಧಿಗೂ ಪಾಲಿದೆ : ಆರ್‌.ಅಶೋಕ್‌ ಆರೋಪ

ಬೆಂಗಳೂರು,ಫೆ.4- ರಾಜ್ಯದಲ್ಲಿ ಬಹುಕೋಟಿ ಮೌಲ್ಯದ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಪಾಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು, ಗಂಭೀ

4 Feb 2026 11:20 am
ಜಮೀನಿನ ರಸ್ತೆಗಾಗಿ ಮೂಲಂಗಿಯನ್ನೇ ಲಂಚವಾಗಿ ನೀಡಲು ಬಂದ ರೈತ

ಮಧುಗಿರಿ,ಫೆ.4- ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾ

4 Feb 2026 11:17 am
ಇಂದು ಮತ್ತೆ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಏರಿಕೆ

ಬೆಂಗಳೂರು,ಫೆ.4- ನಿರಂತರ ಇಳಿಕೆಯ ನಂತರ ಇಂದು ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಏರಿಕೆಯಾಗಿದೆ. ಇಂದು 24 ಕ್ಯಾರೆಟ್‌ ಚಿನ್ನ ಪ್ರತೀ ಗ್ರಾಂಗೆ 660 ರೂ., 22 ಕ್ಯಾರೆಟ್‌ ಚಿನ್ನ ಪ್ರತೀ ಗ್ರಾಂಗೆ 605 ರೂ., 18 ಕ್ಯಾರೆಟ್‌ ಚಿನ್ನ ಪ್ರತೀ ಗ

4 Feb 2026 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-02-2026)

ನಿತ್ಯ ನೀತಿ ; ಎಷ್ಟೇ ಉನ್ನತ ಸ್ಥಾನವನ್ನು ಸಾಧಿಸಿದರೂ ಪರವಾಗಿಲ್ಲ. ಎಷ್ಟೇ ದೊಡ್ಡ ಪದವಿ ಪಡೆದರೂ ಪರವಾಗಿಲ್ಲ. ನೀವು ಮಾತನಾಡುವ ರೀತಿ ಮತ್ತು ಮಾನವೀಯತೆಯನ್ನು ಕಲಿಯದಿದ್ದರೆ ನೀವು ಅನಕ್ಷರಸ್ಥ ವ್ಯಕ್ತಿಗೆ ಸಮಾನ. ಪಂಚಾಂಗ : ಬ

4 Feb 2026 6:31 am
ಲೋಕಸಭೆಯಲ್ಲಿ ಕೋಲಾಹಲ : ಅಶಿಸ್ತಿನ ವರ್ತನೆಗಾಗಿ 8 ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ, ಫೆ.3- ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕುರಿತು ವಿಪಕ್ಷಗಳ ಗದ್ದಲದ ನಡುವೆ 2 ಬಾರಿ ಮುಂದೂಡಿದ್ದ ಲೋಕಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಆರಂಭವಾಗುತ್ತಿದ್ದಂತೆ ಮತ್ತೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಕಾಗದಗ

3 Feb 2026 4:17 pm
ಚುನಾವಣೆ ಹುಚ್ಚಿಗೆ ಬಿದ್ದು ಮಗಳನ್ನೇ ಕೊಂದ ಪಾಪಿ ತಂದೆ

ಮುಂಬೈ, ಫೆ.3- ಚುನಾವಣೆ ಹುಚ್ಚಿಗೆ ಬಿದ್ದ ಪಾಪಿ ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣ

3 Feb 2026 3:41 pm
ಸುಂಕ ಇಳಿಕೆಯಿಂದ ಮೇಕ್‌ ಇನ್‌ ಇಂಡಿಯಾಗೆ ಮತ್ತಷ್ಟು ಬಲ ; ಜೈಶಂಕರ್‌

ನವದೆಹಲಿ, ಫೆ. 3 (ಪಿಟಿಐ) ವಿದೇಶಾಂಗ ಸಚಿವ ಎಸ್‌‍. ಜೈಶಂಕರ್‌ ಅವರು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಸ್ವಾಗತಿಸಿದ್ದು, ಇದು ಎರಡೂ ಆರ್ಥಿಕತೆಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ದೇಶದ ಮೇಕ

3 Feb 2026 3:35 pm
ಭಾರತದ ಮೇಲಿನ ಸುಂಕ ಕಡಿತ ಸ್ವಾಗತಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ, ಫೆ. 3 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕ ಕಡಿತವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ವಾಗತಿಸಿದ್ದಾರೆ, ಈ ಅಭಿವೃದ್ಧಿಯನ್ನು ಭಾರತದಲ್ಲಿ ತಯಾರಿಸಿ ಉಪಕ್ರಮಕ್ಕೆ ಪ್ರಮುಖ ಉತ್ತೇಜನ ಎಂದು ಬಣ್ಣ

3 Feb 2026 3:34 pm
ಪ್ರಧಾನಿಗೆ ಅವಹೇಳನ: ವಿಧಾನ ಪರಿಷತ್‌ ನಲ್ಲಿ ಕೋಲಾಹಲ, ನಜೀರ್‌ ಕ್ಷಮೆಗೆ ಬಿಜೆಪಿ ಪಟ್ಟು

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹದ್‌ ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಎಬ್ಬಿಸಿದ ಪರಿಣಾಮ ವಿಧಾ

3 Feb 2026 3:31 pm
ಅಬಕಾರಿ ಇಲಾಖೆಯಲ್ಲಿ ಬ್ರಹಾಂಡ ಭ್ರಷ್ಟಾಚಾರ : ಅಶೋಕ್‌ ಗುಡುಗು

ಬೆಂಗಳೂರು ಜ.3- ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅಧಿವೇಶನದಲ್ಲಿಂದು ಬಿಡಿಸಿಟ್ಟರು. ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ಚರ್ಚೆಗೆ ಕ

3 Feb 2026 3:28 pm
ಬಿಜೆಪಿ ಧುರೀಣರ ಹೇಡಿತನ ಬಯಲಾಗಿದೆ : ಹರಿಪ್ರಸಾದ್‌ ಲೇವಡಿ

ಬೆಂಗಳೂರು, ಜ.3- ಸಂಸತ್ತಿನಲ್ಲಿ ಸತ್ಯವನ್ನು ಎದುರಿಸಲು ಎದೆಗಾರಿಕೆ ಬೇಕೇ ಹೊರತು, ಸುಳ್ಳಿನ ಪರದೆಯ ಹಿಂದೆ ಬಚ್ಚಿಟ್ಟುಕೊಳ್ಳುವ ಹೇಡಿತನದ 56 ಇಂಚಿನ ಎದೆಯಲ್ಲ ಎಂದು ಕಾಂಗ್ರೆಸ್‌‍ ನ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌

3 Feb 2026 3:26 pm
ಮನ್ರೇಗಾ ಮರುಸ್ಥಾಪನೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು, ಜ.3- ಕೇಂದ್ರ ಸರ್ಕಾರ ರೂಪಿಸಿರುವ ಹೊಸದಾದ ವಿಬಿ ಜಿ ರಾಮ್‌ ಜಿ ಕಾಯಿದೆಯನ್ನು ಹಿಂಪಡೆಯಬೇಕು ಹಾಗೂ ಈ ಮೊದಲು ಜಾರಿಯಲ್ಲಿದ್ದ ಮನ್ರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಸಭೆ

3 Feb 2026 3:21 pm
ವಿಧಾನಸಭೆಯಲ್ಲಿ ಅಬಕಾರಿ ಇಲಾಖೆ ಲಂಚ ಪ್ರತಿಧ್ವನಿ

ಬೆಂಗಳೂರು,ಫೆ.3- ಅಬಕಾರಿ ಇಲಾಖೆಯಲ್ಲಿ ಲೈಸೆನ್ಯಾನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿತು. ವಿರೋಧಪಕ್

3 Feb 2026 3:19 pm
ಡೆಲಿವರಿ ಬಾಯ್‌ಗೆ ಇರಿದು ಕೊಲೆ ಮಾಡಿದ್ದ 3 ಅಪ್ರಾಪ್ತ ವಯಸ್ಕರ ಬಂಧನ

ನವದೆಹಲಿ, ಫೆ.3- ಪೂರ್ವ ದೆಹಲಿಯ ಪಾಂಡವ್‌ ನಗರದಲ್ಲಿ ಡೆಲಿವರಿ ಬಾಯ್‌ ಜೊತೆ ಗಲಾಟೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಮೂವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಅಪ್

3 Feb 2026 3:18 pm
ಭಾತರ –ಅಮೆರಿಕಾ ಟ್ರೇಡ್ ಡೀಲ್ ಬೆನ್ನಲ್ಲೇ ಷೇರು ಮಾರುಕಟ್ಟೆ ಚೇತರಿಕೆ

ನವದೆಹಲಿ, ಫೆ.3- ಕೇವಲ 48 ಗಂಟೆಗಳ ಹಿಂದೆ ಬಜೆಟ್‌ನಿಂದ ಜರ್ಜರಿತವಾಗಿದ್ದ ಷೇರು ಮಾರುಕಟ್ಟೆ ಇಂದು ಚೇತರಿಸಿಕೊಂಡಿದೆ. ಇಂದು ಬೆಳಿಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಭಾರತ-ಯುಎಸ್‌‍ ವ

3 Feb 2026 3:13 pm
ಬಲಿಷ್ಠ ಭಾರತಕ್ಕೆ ಆತ್ಮವಿಶ್ವಾಸವೇ ನಮ್ಮ ಶಕ್ತಿ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಫೆ. 3 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮ ವಿಶ್ವಾಸ ಎಂದರೆ ಎಲ್ಲವನ್ನೂ ಸಾಧ್ಯವಾಗಿಸುವ ಮತ್ತು ವಿಕಸಿತ್‌ ಭಾರತದ ಕನಸನ್ನು ನನಸಾಗಿಸಲು ಸಹಾಯ ಮಾಡುವ ಶಕ್ತಿ ಎಂದು ಹೇಳಿದ್ದಾರೆ. ಅಮೆರಿಕ ಮತ್ತು ಭಾರತ ವ್ಯಾಪ

3 Feb 2026 3:10 pm
ಬೆಂಗಳೂರಿನ ಮೂರಂತಸ್ತಿನ ಮನೆ ಮಾಲೀಕರಿಗೆ ಜಿಬಿಎ ಹೊಸ ರೂಲ್ಸ್..!

ಬೆಂಗಳೂರು, ಫೆ. 3- ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿರುವ ಗ್ರೌಂಡ್‌ +3 ಮತ್ತು ಹೆಚ್ಚಿನ ಅಂತಸ್ತುಗಳ ಕಟ್ಟಡಗಳ ನೆಲಮಹಡಿಯಲ್ಲಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ಬಿನ್‌ಗಳನ್ನು ಅಳವಡಿಕೆಗೆ ಜಿಬಿಎ ಅದೇಶ ಹೊರಡಿಸಿದೆ. ಗ್ರ

3 Feb 2026 1:51 pm
ಪೊಲೀಸರ ತನಿಖೆಯಿಂದ ಬಯಲಾಯ್ತು ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಯ ಕಾರಣ

ಬೆಂಗಳೂರು,ಫೆ.3- ಉದ್ಯಮಿ ಸಿಜೆ ರಾಯ್‌ ಅವರು ಕಳೆದ ಆರು ತಿಂಗಳಿನಿಂದ ಆರ್ಥಿಕ ಸಂಕಷ್ಟದಲ್ಲಿದ್ದರು ಎಂಬುವುದು ಇದುವರೆಗಿನ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ರಾಯ್‌ ಅವರು ರಾಜ್ಯವಲ್ಲದೇ ದೇಶ,ವಿದೇಶಗಳಲ್ಲಿ ಸುಮಾರು 8 ಸಾವಿರ

3 Feb 2026 1:46 pm
ಬೆಂಗಳೂರು : ಫೆ.17ರೊಳಗೆ ಆಸ್ತಿ ತೆರಿಗೆ ಪಾವತಿಸದಿದ್ದರೆ 7000 ಆಸ್ತಿಗಳ ಹರಾಜು

ಬೆಂಗಳೂರು, ಫೆ. 3- ನಗರದಲ್ಲಿ ಅತಿ ಹೆಚ್ಚು ಅಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 7,000 ಆಸ್ತಿಗಳ ಹರಾಜಿಗೆ ಜಿಬಿಎ ಅಧಿಕಾರಿಗಳು ನೋಟೀಸ್‌‍ ಜಾರಿ ಮಾಡಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ನಗರ

3 Feb 2026 1:42 pm
ಮಗನನ್ನು ಕೊಂದು ಮೃತದೇಹವನ್ನು ಟ್ರಂಕಿನಲ್ಲಿ ಬಚ್ಚಿಟ್ಟು ಅಪ್ಪ ಪರಾರಿ

ಫಿರೋಜಾಬಾದ್‌ , ಫೆ. 2- ಕೌಟುಂಬಿಕ ಕಲಹದಿಂದ ತಂದೆಯೊಬ್ಬ ತನ್ನ 12 ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಟ್ರಂಕಿನಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಖಾನ್‌ಪುರದ ಜಿಜೋಲಿ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ

3 Feb 2026 1:40 pm
ಎಚ್‌.ಡಿ.ಕುಮಾರಸ್ವಾಮಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಇಂದಿಗೆ 20 ವರ್ಷ

ಬೆಂಗಳೂರು,ಫೆ.3- ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿಗೆ 20 ವರ್ಷ ಪೂರ್ಣಗೊಂಡಿದೆ. ಕಳೆದ 2006ರ ಫೆ.4 ರಂದು ಕುಮಾರಸ್ವಾಮಿಯವರು ಮೊದಲ ಬಾರಿಗೆ ಮುಖ್

3 Feb 2026 1:30 pm
ಸತತವಾಗಿ ಇಳಿಯುತ್ತಲೇ ಇದೆ ಚಿನ್ನ-ಬೆಳ್ಳಿ ದರ : ಆಭರಣ ಕೊಳ್ಳಲು ಇದು ಸರಿಯಾದ ಸಮಯವೇ..?

ಬೆಂಗಳೂರು,ಫೆ.3- ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ದರಗಳು ಇಳಿಕೆಯಾಗಿದ್ದು, ಗ್ರಾಹಕರು ಸಮಾಧಾನಪಡುವಂತಾಗಿದೆ. ತೀವ್ರ ಏರುಗತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಜ.30 ರಿಂದ ಇಳಿಮುಖವಾಗುತ್ತಿವೆ. ಇಂದು 24 ಕ್ಯಾರೆಟ್‌ ಚಿ

3 Feb 2026 1:26 pm
ಮೇ ತಿಂಗಳಲ್ಲಿ ಭಾರತಕ್ಕೆ ಬರುತ್ತಿದ್ದಾರೆ ಸೈಪ್ರಸ್‌‍ ಅಧ್ಯಕ್ಷರು

ನವದೆಹಲಿ, ಫೆ. 3 (ಪಿಟಿಐ) ಸೈಪ್ರಸ್‌‍ ಅಧ್ಯಕ್ಷ ನಿಕೋಸ್‌‍ ಕ್ರಿಸ್ಟೋಡೌಲೈಡ್ಸ್ ಅವರು ಮೇ ಕೊನೆಯ ವಾರದಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಭಾರತಕ್ಕೆ ಸೈಪ್ರಸ್‌‍ ಹೈಕಮಿಷನರ್‌ ಇವಾಗೊರಸ್‌‍ ವ್ರೈಯೋನೈಡ್‌್ಸ

3 Feb 2026 12:06 pm
ಪ್ರಧಾನಿ ಮೋದಿಗೆ ಅಪಮಾನ : ನಜೀರ್‌ ಅಹಮದ್‌ ವಿರುದ್ಧ ಕ್ರಮಕ್ಕೆ ಸಿ.ಟಿ.ರವಿ ಒತ್ತಾಯ

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿಯವರಿಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿರುವ ವಿಧಾನಪರಿಷತ್‌ ಸದಸ್ಯ ನಜೀರ್‌ ಅಹಮದ್‌ ವಿರುದ್ಧ ಕ್ರಮ ಕೈಗೊಳ್ಳಬೇಕು, ಈ ವಿಚಾರವನ್ನು ಸದನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮೇ

3 Feb 2026 12:03 pm
ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾ

3 Feb 2026 12:01 pm
ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಫೆ.3- ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ

3 Feb 2026 12:00 pm
ಚಾರ್ಮುಡಿ ಘಾಟ್‌ ಅರಣ್ಯಪ್ರದೇಶದಲ್ಲಿ ಬೆಂಕಿ

ಚಿಕ್ಕಮಗಳೂರು,ಫೆ.3- ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಅಪಾರ ಸಸ್ಯ ಸಂಪತ್ತು ನಾಶವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿ

3 Feb 2026 11:57 am
ಒಂಟಿ ಸಲಗ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ತಂದೆ-ಮಗ

ಬೇಲೂರು,ಫೆ.3- ತೋಟದ ಕೆಲಸ ಮುಗಿಸಿ ಮನೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತಿದ್ದ ಸಂದರ್ಭದಲ್ಲಿ ಬೈಕ್‌ ಸವಾರನನ್ನು ಒಂಟಿ ಸಲಗವೊಂದು ಅಟ್ಟಾಡಿಸಿದ್ದು, ತಂದೆ-ಮಗ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಿಕ್ಕೋಡು ಸಮೀಪ

3 Feb 2026 11:56 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-02-2026)

ನಿತ್ಯ ನೀತಿ : ಅತಿಯಾದ ಅವಲಂಬನೆ ಮತ್ತು ಅತಿಯಾದ ಸೌಕರ್ಯವು ವ್ಯಕ್ತಿಯನ್ನು ಅಂಗವಿಕಲನನ್ನಾಗಿ ಮಾಡುತ್ತದೆ. ಪಂಚಾಂಗ : ಮಂಗಳವಾರ, 03-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ

3 Feb 2026 6:31 am
ಹಿರಿಯ ನಟಿ ಉಮಾಶ್ರೀ ಸೇರಿ 50 ಕಲಾವಿದರಿಗೆ ಕಲಾ ಸಾಮ್ರಾಟ್‌ ಪ್ರಶಸ್ತಿ

ಬೆಂಗಳೂರು, ಫೆ.2- ಚಿತ್ರನಟಿ ಉಮಾಶ್ರೀ ಸೇರಿದಂತೆ 50 ರಂಗಭೂಮಿ ಕಲಾವಿದರಿಗೆ ಕಲಾ ಸಾಮ್ರಾಟ್‌ ಸ್ಟಾರ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಓಂ ಶ್ರೀ ಸಾಯಿ ರಾಂ

2 Feb 2026 4:42 pm
ಗಲಾಟೆ ಪ್ರಕರಣ : ಛಲಬಿಡದೆ ಆರೋಪಿಗಳನ್ನು ಬಂಧಿಸಿದ ಮಹಿಳಾ ಪೊಲೀಸ್‌‍ ಇನ್ಸ್ ಪೆಕ್ಟರ್‌

ದಾವಣಗೆರೆ,ಫೆ.2- ಚಿಗಟೀರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಅರೋಪಿಗಳ ಬಂಧನಕ್ಕೆ ಹೋಗಿದ್ದಾಗ ಪೊಲೀರಿಗೆ ಸ್ಥಳೀಯ ಕಾಂಗ್ರೆಸ್‌‍ ಮುಖಂಡರು ವಾಗ್ವಾದದ ನಡೆಸಿದ್ದಾರೆ. ಮಹಿಳಾ ಪೊಲೀಸ್‌‍ ಇನ್ಸ್ ಪ

2 Feb 2026 4:38 pm
ಬೆಂಗಳೂರು : ಮನೆಯೊಳಗೆ ನುಗ್ಗಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ

ಬೆಂಗಳೂರು,ಫೆ.2-ಪರಿಚಿತರಂತೆ ಮನೆಯ ಬಾಗಿಲು ತೆಗೆಸಿ ಒಳ ನುಗ್ಗಿದ ಡಕಾಯಿತರು ಮಾರಾಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್‌ ದೋಚಿ ಪರಾರಿಯಾಗಿರುವ ಘಟನೆ ಆವಲಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ

2 Feb 2026 4:34 pm
ಇನ್ನೂ ಸಿಕ್ಕಿಲ್ಲ 18 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ದಂಪತಿ ಸುಳಿವು

ಬೆಂಗಳೂರು,ಫೆ.2-ಬಿಲ್ಡರ್‌ ಶಿವಕುಮಾರ್‌ ಮನೆಯಲ್ಲಿ ನಗದು ಸೇರಿದಂತೆ 18 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಕೆಲಸಕ್ಕಿದ್ದ ದಂಪತಿ ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಒಂದು ತಂಡ ನೇಪಾಳ ಗಡಿ ಭಾಗದಲ್ಲಿ ಶೋಧ ನಡೆಸು

2 Feb 2026 4:30 pm
ಸಂಪೂರ್ಣ ಸೌಂಡ್‌ಪ್ರೂಫ್‌ ಕೊಠಡಿಯಲ್ಲಿ ಶೂಟ್ ಮಾಡಿಕೊಂಡಿದ್ದ ಉದ್ಯಮಿ ರಾಯ್‌‍

ರಾಯ್‌‍ ಆತ್ಮಹತ್ಯೆ ಮಾಡಿಕೊಂಡ ಚೇಂಬರ್‌ ಸಂಪೂರ್ಣ ಸೌಂಡ್‌ಪ್ರೂಫ್‌ ಇದ್ದ ,ಬೆಂಗಳೂರು,ಫೆ.2-ಉದ್ಯಮಿ ರಾಯ್‌‍ ಅವರ ಕಚೇರಿಯ ಚೇಂಬರ್‌ ಸಂಪೂರ್ಣವಾಗಿ ಸೌಂಡ್‌ಪೂಫ್‌ ಆಗಿದ್ದರಿಂದ ಘಟನೆ ನಡೆದು 20 ನಿಮಿಷಗಳಾದರೂ ಸಿಬ್ಬಂದಿಗಳಿಗೆ

2 Feb 2026 3:42 pm
ಓಟಿಟಿಗೆ ಬಂದರೂ ನಿಲ್ಲದ ‘ಧುರಂಧರ್‌’ಓಟ, ಬರೋಬ್ಬರಿ 1300 ಕೋಟಿ ಬಾಚಿ ಇತಿಹಾಸ ಸೃಷ್ಟಿ

ನವದೆಹಲಿ, ಫೆ.2- ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾದರೂ ಧುರಂಧರ್‌ ಚಿತ್ರದ ಕ್ರೇಜ್‌ ಕಡಿಮೆಯಾಗಿಲ್ಲ. ಚಿತ್ರ ವೀಕ್ಷಣೆಗೆ ಪ್ರೇಕ್ಷಕರು ಸಿನಿಮಾ ಮಂದಿರಗಳಿಗೆ ಮುಗಿ ಬೀಳುತ್ತಿರುವುದರಿಂದ ಈ ಚಿತ್ರ ಬರೊಬ್ಬರಿ 1300 ಕೋಟಿ ರೂ.ಗ

2 Feb 2026 3:39 pm
ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ

ನವದೆಹಲಿ, ಫೆ. 2- ಟಿಬೆಟ್‌ ಧರ್ಮಗುರು ದಲೈ ಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಅವರ ಮೆಡಿಟೇಷನ್ಸ್ : ದಿ ರಿಫ್ಲೆಕ್ಷನ್ಸ್ ಆಫ್‌ ಹಿಸ್‌‍ ಹೋಲಿನೆಸ್‌‍ ಆಲ್ಬಮ್‌ಗಾಗಿ ಲಾಮಾ ಅವರು ತಮ್ಮ ಮೊದಲ ಗ್

2 Feb 2026 3:37 pm
ಸತತ 4 ದಿನಗಳಿಂದ ಚಿನ್ನ –ಬೆಳ್ಳಿ ದರದಲ್ಲಿ ಭಾರೀ ಕುಸಿತ

ಬೆಂಗಳೂರು, ಫೆ.2- ನಾಗಾ ಲೋಟದಲ್ಲಿ ಏರುಗತಿಯಲ್ಲಿದ್ದ ಚಿನ್ನ-ಬೆಳ್ಳಿ ದರಗಳು ಭಾರೀ ಕುಸಿತ ಕಂಡಿವೆ. ಕಳೆದ ನಾಲ್ಕು ದಿನಗಳಲ್ಲಿ ಬೆಳ್ಳಿ ಪ್ರತಿ ಕೆ.ಜಿಗೆ 1.10 ಲಕ್ಷ ರೂ. ಕಡಿಮೆಯಾಗಿದ್ದರೆ, 24 ಕ್ಯಾರೆಟ್‌ನ 1 ಗ್ರಾಂ ಚಿನ್ನ 2,732 ರೂ. ಇಳಿಕೆ

2 Feb 2026 3:35 pm
16 ವರ್ಷದೊಳಗಿನ ಮಕ್ಕಳಿಗೆ ಜಾಲತಾಣ ನಿಷೇಧ : ರಾಜ್ಯ ಸರ್ಕಾರ ಗಂಭೀರ ಚಿಂತನೆ

ಬೆಂಗಳೂರು,ಫೆ.2- ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್‌ ಮೀಡಿಯಾ) ಬಳಸುವುದನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನ

2 Feb 2026 3:33 pm
ವಿವಾದಿತ ದ್ವೇಷ ಭಾಷಣ ತಡೆ ವಿಧೇಯಕವನ್ನು ಪರಿಶೀಲನೆಗಾಗಿ ರಾಷ್ಟ್ರಪತಿಗೆ ಕಳಿಸಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು,ಫೆ.2- ಕಳೆದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ವಿವಾದಿತ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕಕ್ಕೆ ರಾಜ್

2 Feb 2026 1:48 pm
ಕೇಂದ್ರದ ವಿರುದ್ದ ಪದೇ ಕಾಲು ಕೆರೆದು ಜಗಳವಾಡುವ ರಾಜ್ಯ ಸರ್ಕಾರ, ಅಭಿವೃದ್ಧಿಗೆ ಹಿನ್ನಡೆ ; ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು, ಫೆ.2- ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರ ಕೇಂದ್ರದ ವಿರುದ್ದ ಪದೇ ಪದೇ ಕಾಲು ಕೆರೆದು ಜಗಳವಾಡುತ್ತಿದ್ದು, ದ್ವೇಷದ ಭಾವನೆ ಸೃಷ್ಟಿಸುತ್ತಿದೆ. ಇದರಿಂದಾಗಿ ಅಭಿವೃದ್ಧಿಗೆ ಹಿನ್ನಡೆ ಉಂಟು ಮಾಡುತ್ತಿದೆ ಎಂದು ವಿಧಾನಸ

2 Feb 2026 1:45 pm
ಶಾಸಕರಿಗೆ ಲ್ಯಾಪ್‌ಟಾಪ್‌ ಅಥವಾ ಐಫೋನ್‌ ಕೊಡುತ್ತೇನೆ, ಆದರೆ ಒಂದು ಕಂಡೀಷನ್ : ಯು.ಟಿ.ಖಾದರ್‌

ಬೆಂಗಳೂರು,ಫೆ.2- ಶಾಸಕರಿಗೆ ಲ್ಯಾಪ್‌ಟಾಪ್‌ ಅಥವಾ ಐಫೋನ್‌ ನೀಡುವ ಆಲೋಚನೆ ತಮಗಿದೆ. ಅದನ್ನು ಶಾಸಕರು ಮಾತ್ರ ಬಳಕೆ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಷರತ್ತು ವಿಧಿಸಿದ್ದಾರೆ. ವಿಧಾನಸಭೆಯ ಕಲಾಪದ ಆರಂಭದಲ್ಲಿ ಬಿಜ

2 Feb 2026 1:42 pm
ರಾಜಕಾರಣದಲ್ಲಿ ಪ್ರಭಾವಿಗಳಿಗೆ ತಲೆನೋವಾದ AI ತಂತ್ರಜ್ಞಾನ

ಬೆಂಗಳೂರು,ಫೆ.2- ಆಧುನಿಕ ತಂತ್ರಜ್ಞಾನ ಯುಗದಲ್ಲಿ ದಿನೇ ದಿನೇ ಹೊಸ ಸವಾಲುಗಳು ಸೃಷ್ಟಿಯಾಗುತ್ತಿದ್ದು, ಕೃತಕಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗುತ್ತಿರುವ ಕಿರುಚಿತ್ರಗಳು ರಾಜಕಾರಣದಲ್ಲಿ ಪ್ರಭಾವಿಗಳಿಗೆ ತೀವ್ರ

2 Feb 2026 12:45 pm
ಬೆಂಗಳೂರು : ಮನೆ ಬಳಿ ಆಟೋ ನಿಲ್ಲಿಸುವ ವಿಚಾರಕ್ಕೆ ಜಗಳ, ಒಬ್ಬನ ಕೊಲೆ

ಬೆಂಗಳೂರು,ಫೆ.2-ಮನೆ ಬಳಿ ಆಟೋ ನಿಲ್ಲಿಸುವ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಚಾಕುವಿನಿಂದ ಇರಿದು ಒಬ್ಬನನ್ನು ಕೊಲೆ ಮಾಡಿ ಮತ್ತೊಬ್ಬನ ಕೊಲೆಗೆ ಯತ್ನಿಸಿರುವ ಘಟನೆ ಬ್ಯಾಟರಾಯನಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾ

2 Feb 2026 12:42 pm
ಬಾಗಲಕೋಟೆ : ಮೂವರು ಮಕ್ಕಳನ್ನು ಕೊಂದು ಆತಹತ್ಯೆಗೆ ಯತ್ನಿಸಿದ ತಾಯಿ

ಬಾಗಲಕೋಟೆ, ಫೆ.2-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಬಿಗಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಹಿರೇಮುಚ್ಚಲ್ಗುಡ್ಡ ಗ್ರಾಮದಲ್ಲಿಘಟ

2 Feb 2026 12:41 pm
ಸಿ.ಜೆ. ರಾಯ್‌ ಸಾವಿನ ಸುತ್ತ ಹರಿದಾಡುತ್ತಿವೆ ಹಲವು ಊಹಾಪೋಹಗಳು

ಬೆಂಗಳೂರು,ಫೆ.2-ಕಾನ್ಫಿಡೆಂಟ್‌ ಗ್ರೂಪ್‌ ತೆರೆದು ಯುವ ಸಮುದಾಯಕ್ಕೆ ಕಾನ್ಫಿಡೆಂಟ್‌ ತುಂಬಿದ್ದ ಸಂಸ್ಥಾಪಕ ಸಿ.ಜೆ. ರಾಯ್‌ ಅವರು ತಮ ಕಾನ್ಫಿಡೆಂಟ್‌ ಕಳೆದುಕೊಂಡು ಪ್ರಾಣವನ್ನೇ ಅಂತ್ಯಗೊಳಿಸಿಕೊಂಡ ಕಾರಣದ ಬಗ್ಗೆ ಹಲವಾರು ಊಹಾ

2 Feb 2026 12:37 pm
ಚಿನ್ನ-ಬೆಳ್ಳಿ ದರಗಳಲ್ಲಿ ಭಾರೀ ಕುಸಿತ, ಬೆಳ್ಳಿ ಕೆ.ಜಿ.ಗೆ 50 ಸಾವಿರ ಇಳಿಕೆ

ಬೆಂಗಳೂರು, ಫೆ.2- ನಾಗಾಲೋಟದಲ್ಲಿ ಏರುಗತಿಯಲ್ಲಿದ್ದ ಚಿನ್ನ-ಬೆಳ್ಳಿ ದರಗಳು ಭಾರೀ ಕುಸಿತ ಕಂಡಿವೆ. ಕಳೆದ ನಾಲ್ಕು ದಿನಗಳಲ್ಲಿ ಬೆಳ್ಳಿ ಪ್ರತಿ ಕೆ.ಜಿಗೆ 1.10 ಲಕ್ಷ ರೂ. ಕಡಿಮೆಯಾಗಿದ್ದರೆ, 24 ಕ್ಯಾರೆಟ್‌ನ 1 ಗ್ರಾಂ ಚಿನ್ನ 2,732 ರೂ. ಇಳಿಕೆ

2 Feb 2026 11:38 am
ಪ್ರೇಕ್ಷಕರನ್ನು ‘ಸೀಟ್ ಎಡ್ಜ್’ನಲ್ಲಿ ಕೂರಿಸುವ ದೆವ್ವದ ಚಿತ್ರ

ದೆವ್ವದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ವ್ಯಾಖ್ಯಾನ ಮಾಡ್ತಾರೆ. ಒಬ್ರು ಇದೆ ಅಂದ್ರೆ ಇನ್ನೊಂದಷ್ಟು ಜನ ದೆವ್ವ ಎಲ್ಲಾ ಸುಳ್ಳು ಅಂತಾರೆ. ಈಗ ಸಿದ್ದು ಮೂಲಿಮನಿ ದೆವ್ವದ ಹಿಂದೆ ಬಿದ್ದಿದ್ದಾರೆ. ಸೀಟ್ ಎಡ್ಜ್ ಸಿನಿಮಾ ರಿಲೀಸ

2 Feb 2026 11:29 am
ಭ್ರಮೆ-ವಾಸ್ತವದ ಸುತ್ತ ಸುತ್ತುವ ಸೈಕಲಾಜಿಕಲ್ ಥ್ರಿಲ್ಲರ್ ‘ವಿಕಲ್ಪ’

ಕನ್ನಡದಲ್ಲಿ ಆಗಾಗ ವಿಭಿನ್ನ ಸಿನಿಮಾಗಳು ತೆರೆ ಮೇಲೆ ಬರ್ತಾ ಇರುತ್ತವೆ. ಸದ್ಯ ಈಗ ರಿಲೀಸ್ ಆಗಿರುವಂತ ವಿಕಲ್ಪ ಸಿನಿಮಾ ವಿಭಿನ್ನತೆಯ ಹಾದಿಯಲ್ಲಿ ಸಾಗಿದರು, ಭಯ ಮತ್ತು ಭ್ರಮೆಯ ಸಾರವನ್ನು ತೆರೆಮೇಲೆ ತೋರಿಸುತ್ತಿದೆ. ಜನವರಿ 30ರಂ

2 Feb 2026 11:23 am
ನನ್ನಿಂದ ತಮಿಳುನಾಡು ರಾಜಕಾರಣ ಉದ್ವಿಗ್ನಗೊಂಡಿದೆ ; ದಳಪತಿ ವಿಜಯ್‌

ಚೆನ್ನೈ, ಫೆ. 2 (ಪಿಟಿಐ) ನಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್‌ ಹೇಳಿಕೊಂಡಿದ್ದಾರೆ. ನಮ ಟಿವಿಕೆ ಪಕ್ಷದ ಪ್ರವೇಶದಿಂದಾಗಿ ತಮಿಳುನಾಡಿನ ರಾಜಕೀಯ ವಾತಾವರಣ ಉದ್ವಿಗ್ನಗೊಂಡಿದೆ ಎಂದ

2 Feb 2026 11:14 am
ಸುನೇತ್ರಾ ಪ್ರಮಾಣದ ಹಿಂದಿದೆ ಬಿಜೆಪಿ ಮಾಸ್ಟರ್‌ಮೈಂಡ್‌ ; ಸಾಮ್ನಾ

ಮುಂಬೈ, ಫೆ, 2 (ಪಿಟಿಐ) ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್‌ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ, ಅವರ ಪತಿ ಅಜಿತ್‌ ಪವಾರ್‌ ನಿಧನರಾದ ನಂತರ ಬಿಜೆಪಿ ನಾಯಕತ್ವವೇ ಪ್ರಮಾಣ ವಚನ ಸ್

2 Feb 2026 11:12 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-02-2026)

ನಿತ್ಯ ನೀತಿ : ಕೆಟ್ಟವನಿಗೆ ಒಳ್ಳೆಯದಾಗುವುದೂ ಸಹ ಕೆಟ್ಟದ್ದಕ್ಕೋಸ್ಕರವೇ, ಒಳ್ಳೆಯವನಿಗೆ ಕೆಟ್ಟದಾಗುವುದೂ ಸಹ ಒಳ್ಳೆಯದಕ್ಕೋಸ್ಕರವೇ. ಪಂಚಾಂಗ : ಸೋಮವಾರ, 02-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮ

2 Feb 2026 6:31 am
ಮನೆ ಯಜಮಾನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮನೆಗೆಲಸಗಾರ

ಬೆಂಗಳೂರು,ಫೆ.1- ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, 60 ವರ್ಷದ ಮನೆ ಯಜಮಾನಿಯನ್ನು ಕೊಲೆ ಮಾಡಿದ ಮನೆಗೆಲಸಗಾರ ತಾನೂ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್

1 Feb 2026 3:31 pm
ರಾಜ್ಯಕ್ಕೆ ಯಾವುದೇ ದೊಡ್ಡ ಕೊಡುಗೆ ಇಲ್ಲದ ಬಜೆಟ್‌

ಕನಕಪುರ,ಫೆ.1- ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ದೊಡ್ಡ ಕೊಡುಗೆಗಳು ಸಿಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ. ಕನಕೋತ್ಸವದ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ

1 Feb 2026 3:27 pm
ಜಿಎಸ್‌‍ಟಿ ಸಂಗ್ರಹದಲ್ಲಿ ಭಾರೀ ಏರಿಕೆ

ನವದೆಹಲಿ, ಫೆ. 1 (ಪಿಟಿಐ)- ಜನವರಿಯಲ್ಲಿ ಒಟ್ಟು ಜಿಎಸ್‌‍ಟಿ ಸಂಗ್ರಹವು ಶೇ. 6.2 ರಷ್ಟು ಹೆಚ್ಚಾಗಿ 1.93 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ, ಮುಖ್ಯವಾಗಿ ಆಮದುಗಳಿಂದ ಬಂದ ಹೆಚ್ಚಿನ ಆದಾಯದಿಂದಾಗಿ ಎಂದು ಮೂಲಗಳು ತಿಳಿಸಿವೆ. ಒಟ್ಟು ಮರುಪಾವತ

1 Feb 2026 3:25 pm
ವಿತ್ತೀಯ ಕೊರತೆ 4.3ರ ಮಿತಿ : ನಿರ್ಮಲಾ ವಿಶ್ವಾಸ

ನವದೆಹಲಿ,ಫೆ.1- ಜಾಗತಿಕ , ಆರ್ಥಿಕ ಕುಸಿತ ಹಾಗೂ ಕೋವಿಡ್‌ನಂತಹ ಕಾರಣಗಳಿಂದಾಗಿ ಹಳಿತಪ್ಪಿದ ಆರ್ಥಿಕತೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಕ್ರಮೇಣ ಸರಿಯಾದ ಹಾದಿಗೆ ತರುವ ಪ್ರಯತ್ನ ಮಾಡಿದ್ದು, ಮುಂದಿನ ವರ್ಷದ ವಿತ್ತಿ

1 Feb 2026 3:17 pm
ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು..?

ನವದೆಹಲಿ,ಫೆ.1- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ 7 ಹೈಸ್ಪೀಡ್‌ ರೈಲ್ವೆ ಕಾರಿಡಾರ್‌ ಯೋಜನೆಯಲ್ಲಿ 2 ಕರ್ನಾಟಕಕ್ಕೆ ದಕ್ಕಿವೆ. ಹೈದ್ರಾ

1 Feb 2026 3:13 pm
ಯುವಶಕ್ತಿ ಕೇಂದ್ರೀಕರಣ, ಮಹಿಳಾ ಸಬಲೀಕರಣ, ತೆರಿಗೆ ರಹಿತ ಬಜೆಟ್‌

ನವದೆಹಲಿ,ಫೆ.1- ಬೆಲೆ ಏರಿಕೆಯಿಂದ ಬಳಲಿದ್ದ ದೇಶದ ಜನತೆಗೆ ಯಾವುದೇ ಹೊಸ ತೆರಿಗೆಯನ್ನು ವಿಧಿಸದೆ, ಮದ್ಯಪಾನ, ಸಿಗರೇಟ್‌, ಪಾನ್‌ಮಸಾಲ ದರ ಹೆಚ್ಚಿಸಿ, ಪಾದರಕ್ಷೆ, ಕ್ಯಾನ್ಸರ್‌ ಔಷಧಿಗಳ ಬೆಲೆ ಇಳಿಕೆ ಮಾಡಿ ಅನ್ನದಾತರ ಆದಾಯ ದ್ವಿಗುಣ

1 Feb 2026 3:11 pm
ದೇಶೀಯ ಉತ್ಪಾದನೆ ಬಲಪಡಿಸಲು ನಿರ್ಮಲಾ ನಿರ್ಧಾರ

ನವದೆಹಲಿ, ಫೆ.1- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ ಬಜೆಟ್‌ ಭಾಷಣದಲ್ಲಿ ಹೆಚ್ಚಿನ ಮೌಲ್ಯದ ಮತ್ತು ತಾಂತ್ರಿಕವಾಗಿ ಮುಂದುವರಿದ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ದೇಶೀಯ ಉತ್ಪಾದನೆಯನ್ನು ಬಲಪಡಿಸಲು ನಿರ್ಮಾಣ

1 Feb 2026 3:09 pm