ನಿತ್ಯ ನೀತಿ : ಸತ್ಯದ ದಾರಿ ಯಾವಾಗಲೂ ಕಷ್ಟಕರವಾಗಿರುತ್ತದೆ. ಆದರೆ ಆ ದಾರಿ ಎಂದಿಗೂ ನಮ್ಮನ್ನು ಸೋಲಲು ಬಿಡುವುದಿಲ್ಲ. – ಸ್ವಾಮಿ ವಿವೇಕಾನಂದ ಪಂಚಾಂಗ : ಬುಧವಾರ, 11-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮ
ಬೆಂಗಳೂರು,ಮಾ.10- ನಗರ ಪೊಲೀಸರು ಮೂರು ಹೊರ ರಾಜ್ಯದ ಡ್ರಗ್ ಪೆಡ್ಲರ್ಗಳು ಸೇರಿದಂತೆ ನಾಲ್ವರನ್ನು ಬಂಧಿಸಿ, 48.24 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ, ಕೆಜಿಹಳ್ಳಿ ಹಾಗೂ ಮಲ್ಲೇಶ್ವರಂ ಪೊಲ
ಬೆಂಗಳೂರು, ಮಾ.10- ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರು, ಇಂದು ಕಾಂಗ್ರೆಸ್ನ ಶಾಸಕರಿಗೆ, ಜನಪ್ರತಿನಿಧಿ ಗಳಿಗೆ ಔತಣಕೂಟ ಆಯೋಜಿಸಿದ್ದು ಅದಕ್ಕಾಗಿ ಪಕ್ಷದ ಶಾಸಕರಿ
ಗುರುಗ್ರಾಮ, ಮಾ.10- ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಏಳು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹರಿಯಾಣದ ಗುರುಗ್ರಾಮ ಜಿಲ್ಲೆಯ ಸಿಧ್ರಾವಲಿ ಪ್ರದೇಶದಲ್ಲಿ ನಡೆದಿದೆ.ಸಿಗ್ನೇಚರ್ ಗ್ಲೋಬಲ್ ಸೊಸೈಟಿಯ ಕಟ್ಟಡ ನಿರ್ಮಾಣದ
ಬೆಂಗಳೂರು,ಮಾ.10- ಬೆಳಗಾವಿ ಮಹಾನಗರ ಪಾಲಿಕೆಗೆ 170 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ವಿಧಾನಪರಿಷತ್ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಳವಾರ್ ಸಾಬಣ್ಣ ಅವರ ಪ್ರಶ್
ಬೆಂಗಳೂರು,ಮಾ.10- ಸಿಂಧನೂರು ತಾಲ್ಲೂಕಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲು 15 ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ಗಿಂದು ತಿಳಿಸಿದರು. ಪ್ರ
ದುಬೈ, ಮಾ.10- ಇಸ್ಲಾಮಿಕ್ ಆಡಳಿತದ ಉಳಿಕೆಗಾಗಿ ಕಟ್ಟಾವಾದಿ ಮುಸ್ಲಿಂ ನಾಯಕನ ಆಯ್ಕೆಯ ಹೊರತಾಗಿಯೂ ಇರಾನ್ ವಿರುದ್ಧದ ಯುದ್ಧ ಸದ್ಯದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ಹೇಳಿದ್ದಾರೆ. ಆದರ
ನವದೆಹಲಿ, ಮಾ. 10 (ಪಿಟಿಐ)- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸ್ಥಾಪನಾ ದಿನದಂದು ಎಲ್ಲಾ ಸಿಬ್ಬಂದಿಗೆ ಶುಭಾಶಯ ಕೋರಿದರು ಮತ್ತು ದೇಶಾದ್ಯಂತ ನಿರ್ಣಾಯಕ ಮೂಲಸೌಕರ್ಯಗಳನ್ನು
ಟೆಹ್ರಾನ್, ಮಾ.10- ಯುದ್ಧ ನಿಲ್ಲಿಸೋ ನಿರ್ಧಾರ ಮಾಡಬೇಕಿರುವುದು ಅಮೆರಿಕವಲ್ಲ, ಅದು ಏನಿದ್ದರೂ ನಮ್ಮ ನಿರ್ಧಾರ ಎಂದು ಇರಾನ್ನ ಐಆರ್ಜಿಸಿ (ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್್ಸ ) ಪಡೆ ಅಮೆರಿಕ ಅಧ್ಯಕ್ಷ ಟ್ರಂಪ್
ಬೆಂಗಳೂರು, ಮಾ.10- ದೇವೇಗೌಡ ಅವರು ಹಣಕಾಸು ಇಲಾಖೆಯನ್ನು ಬಲವಂತ ಮಾಡಿ ನನಗೆ ವಹಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ ನಾಯಕ ಆರ್.
ಬೆಂಗಳೂರು,ಮಾ.10- ಮಧ್ಯಪ್ರಾಚ್ಯ ದೇಶ ಗಳಲ್ಲಿ ಮುಂದುವರಿದಿರುವ ಯುದ್ಧದ ಪರಿಣಾಮ ಇದೀಗ ಭಾರತದಲ್ಲಿಯೂ ಎಫೆಕ್ಟ್ ಕಾಣಿಸಿಕೊಳ್ಳಲು ಆರಂಭವಾಗಿದೆ. ಆ ಯುದ್ಧದ ಎಫೆಕ್ಟ್ನಿಂದ ನಗರದಲ್ಲೂ ಗ್ಯಾಸ್ ಕೊರತೆ ಉದ್ಭವಿಸಿರುವುದರಿಂದ
ನವದೆಹಲಿ, ಮಾ.10- ತವರು ನೆಲದಲ್ಲಿ ಟಿ-20 ವಿಶ್ವಕಪ್ ಮುಕುಟ ಗೆದ್ದು ಸಂಭ್ರಮಿಸಿದ ವಿಶ್ವದ ಮೊದಲ ತಂಡವೆನಿಸಿಕೊಂಡ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ 131 ಕೋಟಿ ರೂ.ಗಳ ಭರ್ಜರಿ ಬಹುಮಾನ ಘೋಷಿಸಿದೆ. 2024ರಲ್ಲಿ ದಕ್ಷಿಣ ಆಫ್ರಿಕಾ ಹ
ಬೆಂಗಳೂರು, ಮಾ.10- ನಾಳೆಯಿಂದ ಸರ್ಕಾರಿ ವೈದ್ಯರು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಓಪಿಡಿ ಸೇವೆಗಳು ಬಂದ್ ಆಗುವ ಸಾಧ್ಯತೆ ಇರುವುದರಿಂದ ಸಾಮಾನ್ಯ ರೋಗಗಳಿಗೆ ಗುರಿಯಾಗುವ ರೋಗಿಗಳಿಗೆ ಸ
ಬೆಂಗಳೂರು,ಮಾ.10- ಮಧ್ಯಪ್ರಾಚ್ಯ ದೇಶಗಳಲ್ಲಿ ಮುಂದುವರಿದಿರುವ ಯುದ್ಧದ ಪರಿಣಾಮ ಇದೀಗ ಭಾರತದಲ್ಲಿಯೂ ಎಫೆಕ್ಟ್ ಕಾಣಿಸಿಕೊಳ್ಳಲು ಆರಂಭವಾಗಿದೆ. ಆ ಯುದ್ಧದ ಎಫೆಕ್ಟ್ನಿಂದ ನಗರದಲ್ಲೂ ಗ್ಯಾಸ್ ಕೊರತೆ ಉದ್ಭವಿಸಿರುವುದರಿಂದ
ಬೆಂಗಳೂರು, ಮಾ.10- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ಗಳಿಗೆ ಹೈಟೆಕ್ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ.ಇಂದಿರಾ ಕ್ಯಾಂಟೀನ್ಗಳ ಭದ್ರತೆ ನಿಯೋಜಿಸಲಾಗಿರುವ ಮಾರ್ಷಲ್ಗಳ ಸೇವೆಯ
ಬೆಂಗಳೂರು, ಮಾ.10- ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯುತ್ ಉಳಿತಾಯ ಮತ್ತು ಉತ್ತಮ ಬೀದಿ ದೀಪ ಕಲ್ಪಿಸುವ ಉದ್ದೇಶದಿಂದ ಎಲ್ಇಡಿ ಬಲ್ಬ್ ಅಳವಡಿಸುವ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ
ರಾಯಚೂರು,ಮಾ.10-ನಿರ್ಮಾಣ ಹಂತದ ಕಟ್ಟಡದ ಮೆಟ್ಟಿಲುಗಳು ಕುಸಿದು ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ದ್ಯಾವಪ್ಪ ಸೂಗುರು(38) ಮತ್ತು ಶಿವಮ (32) ಮೃತ ದುರ್ದೈವಿಗಳು. ಏಕಾ ಏಕ
ಬಾಗಲಕೋಟೆ,ಮಾ.10- ಪ್ರೀತಿಸುತ್ತಿದ್ದ ಹುಡುಗಿಗಾಗಿ ಇಬ್ಬರು ಸ್ನೇಹಿತರ ಮಧ್ಯೆ ಶುರವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ.ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಸಿದ್ದೇಶ್ವರ ದೇವಸ್ಥಾನ ಬಳಿ ಈ ಘಟನೆ ನಡೆದಿದ್ದು, ರಾಹುಲ
ಬೆಂಗಳೂರು,ಮಾ.10- ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಒಬ್ಬಾತನನ್ನು ಬಂಧಿಸಿ ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ. ಆನೇಕಲ್ ತಾಲ್ಲೂಕಿನ ಹೊನ್ನಕಳಸಾಪುರ
ಪುಣೆ, ಮಾ. 10 (ಪಿಟಿಐ) ಜನವರಿಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಲಿಯರ್ಜೆಟ್ ವಿಮಾನ ಅಪಘಾತಕ್ಕೆ ವಿಎಸ್ಆರ್ ವೆಂಚರ್ಸ್ ಮಾಲೀಕ ವಿ ಕೆ ಸಿಂಗ್ ಅವರು ಪೈಲಟ್ ಅವರ
ನವದೆಹಲಿ, ಮಾ. 10 (ಪಿಟಿಐ) ಸುಪ್ರೀಂ ಕೋರ್ಟ್ನ ಕೋಪಕ್ಕೆ ಕಾರಣವಾದ ಇತ್ತೀಚಿನ ಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ಎನ್ಸಿಇಆರ್ಟಿ ಇಂದು ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು ಇಡೀ ಪಠ
ದುಬೈ, ಮಾ. 10 (ಎಪಿ) ಮಧ್ಯಪ್ರಾಚ್ಯದಲ್ಲಿ ಯುದ್ಧ ಕಡಿಮೆಯಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇಂದು ಮುಂಜಾನೆ ಸೌದಿ ಅರೇಬಿಯಾ ಮತ್ತು ಕುವೈತ್ ಕಡೆಗೆ ಇರಾನಿನ ಡ್ರೋನ್ಗಳನ್ನು ಹಾರಿಸಲಾಗಿದೆ. ಸೌದಿ ರಕ್ಷಣಾ ಸಚಿವಾಲಯವು ರಾಜ್ಯ
ನವದೆಹಲಿ,ಮಾ.10- ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮನೆ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ
ಬೆಂಗಳೂರು,ಮಾ.10- ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಸ್ಕ್ಯಾನಿಂಗ್ ಇಲ್ಲ, ಬಾಕಿ ಬಿಲ್ ಬಿಡುಗಡೆಯೂ ಇಲ್ಲ, ಈಗ ಒಪಿಡಿಗೂ ಬೀಗ ಬೀಳುತ್ತಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ತಮ ಎಕ್್ಸ ಖಾತೆ
ನಿತ್ಯ ನೀತಿ : ಸುಳ್ಳಿನಿಂದ ಬೆಳೆದವರು ಹುಲ್ಲಿನಂತೆ, ಎಷ್ಟು ಬೇಗ ಬೆಳೆಯುತ್ತಾರೆ ಅಷ್ಟೇ ವೇಗವಾಗಿ ಸುಟ್ಟು ಹೋಗುತ್ತಾರೆ. ಸತ್ಯದಿಂದ ಬೆಳೆದವರು ಆಲದ ಮರದಂತೆ, ಬೆಳೆಯುವುದು ನಿಧಾನವಾದರೂ ಬೆಳೆದ ನಂತರ ಅವರ ವೌಲ್ಯ ಅಪಾರ ಸಂಖ್ಯ
ಬೆಂಗಳೂರು: ಭಾರತ ಹಾಗೂ ಜಪಾನ್ ನಡುವೆ ಮೊಬಿಲಿಟಿ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ ನಡೆದ ಜಪಾನ್-ಇಂಡಿಯಾ ಮೊಬಿಲಿಟಿ ಶೃಂಗಸಭೆ 2026, ಯಲ್ಲಿ ಭಾರತ ಮತ್ತು ಜಪಾನ್ನ ನೀತಿ ನಿರೂಪ
ಬೆಂಗಳೂರು: ಮಹಿಳೆಯರು ವಯಸ್ಸಾದ ಕಾಲದಲ್ಲೂ ಆರೋಗ್ಯವಾಗಿರಲು ನಿದ್ರೆ, ವ್ಯಾಯಾಮ, ಪೌಷ್ಟಿಕಾಂಶ ಆಹಾರ ಮತ್ತು ವಿಶ್ರಾಂತಿ ಎಂಬ ನಾಲ್ಕು ಪ್ರಮುಖ ಅಂಶಗಳ ನಿರಂತರವಾಗಿ ಪಾಲಿಸಬೇಕು ಎಂದು ಎರ್ಗೋನಾಮಿಕ್ಸ್ ತಜ್ಞೆ ಭಾರತಿ ಜಾಜೂ ಕಿವ
ಬೆಂಗಳೂರು,ಮಾ.9- ರಾಜ್ಯದ 26 ಜಿಲ್ಲೆಗಳ ತಲಾ ಆದಾಯ ರಾಜ್ಯದ ಸರಾಸರಿ ತಲಾ ಆದಾಯಕ್ಕಿಂತ ಕೆಳಗಿರುವುದು ಪ್ರಾದೇಶಿಕ ಅಸಮಾನತೆ ಎಷ್ಟು ಗಂಭೀರವಾಗಿದೆ ಎಂಬುದಕ್ಕೆ ಕನ್ನಡಿ ಹಿಡಿದಂತಾಗಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅ
ನವದೆಹಲಿ,ಮಾ. 9 (ಪಿಟಿಐ)- ಉಲ್ಬಣಗೊಳ್ಳು ತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ರಾಜ್ಯ ಸಭೆಯಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಜೈಶಂಕರ್ ಅವರು, ಭಾರತವು ಶಾಂತಿ ಮತ್ತು ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳಲು ಒಲವು ತೋರು
ಬೆಂಗಳೂರು,ಮಾ.9- ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮ
ಬೆಂಗಳೂರು, ಮಾ.9- ಕೆಎಸ್ಐಸಿ ಸೀರೆಗಳ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳುವುದಾಗಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಽಯಲ್ಲಿಂದು ಮೈಸೂರಿನ ಕ
ಬೆಂಗಳೂರು,ಮಾ.9- ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಪರಿಷತ್ಗೆ ತಿಳ
ಬೆಂಗಳೂರು,ಮಾ.9-ಆನೇಕಲ್ನ ರಿಯಲ್ ಎಸ್ಟೇಟ್ ಏಜೆಂಟ್ವೊಬ್ಬರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋದ ದುಷ್ಕರ್ಮಿಗಳು ತಮಿಳುನಾಡಿನಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾರೆ. ನಿನ್ನೆ ಸಂಜೆ ಆನೇಕಲ್ ತಾಲ್ಲೂಕಿನ ಕರ್ಪೂರು ಗೇಟ್
ಬೆಂಗಳೂರು,ಮಾ.9- ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪ
ಬೆಂಗಳೂರು,ಮಾ.9-ಷೇರು ಮಾರುಕಟ್ಟೆಯಲ್ಲಿ ನಷ್ಟ ಹಾಗೂ ಸಾಲಗಾರರ ಕಾಟದಿಂದ ಬೇಸತ್ತು ವ್ಯಕ್ತಿಯೊಬ್ಬರು ರೈಲಿಗೆ ತಲೆ ಕೊಟ್ಟು ಆತಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಅಹಮದಾಬಾದ್, ಮಾ.9- ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಲ್ಲಿ ನಾನು ಇದುವರೆಗೂ ಟ್ರೋಫಿಗಳನ್ನು ಗೆಲ್ಲುವತ್ತ ಗಮನ ಹರಿಸಲಾಗುವುದೇ ಹೊರತು ವ್ಯಕ್ತಿಗತ ಮೈಲಿಗಲ್ಲುಗಳ ತಡೆಗಲ್ಲ ಎಂದು ಗೌತಮ್ ಗಂಭೀರ್ ಅವರು ಪ್ರತಿ
ಬೆಂಗಳೂರು, ಮಾ.9- ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ.ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್ ಚಿಕಿತ್ಸೆ ನೀಡುವಂತಹ ಯೋಜನೆ ರೂಪಿ
ಟೆಹ್ರಾನ್, ಮಾ.9- ಇರಾನ್ ರಾಜಧಾನಿ ಟೆಹ್ರಾನ್ನಲ್ಲಿರುವ ತೈಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ತೀವ್ರಗೊಳಿಸಿರುವುದರಿಂದ ನಗರದಾದ್ಯತಂಎ ಆಸಿಡ್ ಮಳೆಯಾಗುತ್ತಿರುವಂತಹ ಸನ್ನಿವೇಶ ನಿರ್ಮಾಣವಾಗಿದೆ. ತೈಲ ಡಿಪೋಗಳ ಮೇಲಿನ
ಕೋಲ್ಕತ್ತಾ, ಮಾ. 9 (ಪಿಟಿಐ)ಇಂದು ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ಪೂಜ್ಯ ಕಾಳಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಗೋ ಬ್ಯಾಕ್ ಘೋಷಣೆಗಳು ಕೇಳಿಬಂದವು
ಬೆಂಗಳೂರು, ಮಾ.9- ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಕಿತ್ತಾಟ ಒಂದು ಕಡೆಯಾದರೆ, ಸಚಿವರು, ಶಾಸಕರು ಸೇರಿದಂತೆ ಪರಸ್ಪರ ನಾಯಕರುಗಳ ನಡುವೆಯೇ ತಾಳೆ ಇಲ್ಲದೇ ಅರಾಜಕತೆಯ ವಾತಾವರಣ ನಿರ್ಮಾಣವಾಗಿದೆ. ದಾವಣಗೆರೆ ದಕ್ಷಿಣ ವಿಧಾನಸ
ನ್ಯೂಯಾರ್ಕ್, ಮಾ.9 (ಪಿಟಿಐ) ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಪೂರೈಕೆ ಕೊರತೆ ಮತ್ತು ಬೆಲೆ ಏರಿಕೆಯ ಭಯವನ್ನು ಕಡಿಮೆಗೊಳಿಸಲು ಸಮುದ್ರದಲ್ಲಿ ತೇಲುತ್ತಿರುವ ರಷ್ಯಾದ ತೈಲವನ್ನು ಖರೀದಿಸಿ ಭಾರತೀಯ ಸಂಸ್ಕರಣಾಗಾರಗಳಿಗೆ ಮರುನಿರ್
ಟೋಕಿಯೊ, ಮಾ.9 (ಎಪಿ) ಜಪಾನ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ದೀರ್ಘ-ಶ್ರೇಣಿಯ ಕ್ಷಿಪಣಿಗಳ ಮೊದಲ ಬ್ಯಾಚ್ ಅನ್ನು ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ, ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಸವಾಲುಗಳಿಗೆ ಪ್ರತಿಕ್ರಿಯೆಯಾಗಿ ದೇ
ಬಾಗೇಪಲ್ಲಿ, ಮಾ. 9 – ಮಾರುತಿ ಕಾರಿನಲ್ಲಿ ವ್ಯಕ್ತಿಯೊಬ್ಬರು ಸುಟ್ಟು ಸಜೀವ ದಹನವಾಗಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮತರನ್ನು ತಾಲ್ಲೂಕಿನ ಪೆನುಮಲೆ ಗ್ರಾಮದವರಾಗಿದ್ದು,ಉದಯ್ ಕುಮಾರ್ (65)
ಬೆಂಗಳೂರು,ಮಾ.9- ಟಿ-20 ವಿಶ್ವಕಪ್ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡವನ್ನು ಕೇಂದ್ರದ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ಅಹಮದಾಬಾದ್ ನಗರದಲ್ಲ
ನಿತ್ಯ ನೀತಿ : ಸುಳ್ಳಿನಿಂದ ಬೆಳೆದವರು ಹುಲ್ಲಿನಂತೆ, ಎಷ್ಟು ಬೇಗ ಬೆಳೆಯುತ್ತಾರೆ ಅಷ್ಟೇ ವೇಗವಾಗಿ ಸುಟ್ಟು ಹೋಗುತ್ತಾರೆ. ಸತ್ಯದಿಂದ ಬೆಳೆದವರು ಆಲದ ಮರದಂತೆ, ಬೆಳೆಯುವುದು ನಿಧಾನವಾದರೂ ಬೆಳೆದ ನಂತರ ಅವರ ವೌಲ್ಯ ಅಪಾರ ಸಂಖ್ಯ
ಅಹಮದಾಬಾದ್: ಇಂದು ಕ್ರಿಕೆಟ್ ಲೋಕದ ಮಕುಟಪ್ರಾಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕ್ರಿಕೆಟ್ನ ಹೊಸ ಸುವರ್ಣ ಅಧ್ಯಾಯ ಬರೆಯಲ್ಪಟ್ಟಿದೆ. ಐಸಿಸಿ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 96 ರನ
ಟೆಹ್ರಾನ್, ಮಾ.8-ಇರಾನ್ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿವೆ.ದಕ್ಷಿಣ ಟೆಹ್ರಾನ್ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಆದರೆ, ಹತ್ತ
ಚೆನ್ನೈ, ಮಾ.8- ನಾವು ರಷ್ಯಾದಿಂದ ತೈಲ ಖರೀದಿಸಲು ಅಮೆರಿಕದಿಂದ ಅನುಮತಿ ಪಡೆಯುವ ಅವಶ್ಯಕತೆ ಏನಿದೆ ಎಂದು ಖ್ಯಾತ ಚಿತ್ರನಟ ಹಾಗೂ ರಾಜ್ಯ ಸಭಾ ಸದಸ್ಯ ಕಮಲ್ ಹಾಸನ್ ಪ್ರಶ್ನಿಸಿದ್ದಾರೆ. ಭಾರತ ರಷ್ಯಾದ ತೈಲವನ್ನು ಖರೀದಿಸಲು ಅಮೆರ
ಖಾಂಡ್ವಾ, ಮಾ, 8- ಬರೊಬ್ಬರಿ 90 ವರ್ಷದ ಹಣ್ಣು ಹಣ್ಣು ಮುದುಕಿ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿ
ಮೊರೊದಾಬಾದ್, ಮಾ.8- ಪ್ರೇಮ ವೈಫಲ್ಯದ ನಂತರ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಅವಳಿ ಸಹೋದರಿಯರನ್ನು 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಸಹೋದರಿ
ನವದೆಹಲಿ, ಮಾ.8- ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು, ಬಂಗಾಳದಲ್ಲಿ ಭಾಗವಹಿಸಿದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವ್ಯವಸ್ಥೆಗಳ ಬಗ್ಗೆ ಅಸಮಾ
ನವದೆಹಲಿ, ಮಾ. 8 (ಪಿಟಿಐ)- ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮದಲ್ಲಿ ಲೋಪಗಳು ನಡೆದಿರುವ ಬಗ್ಗೆ ಗದ್ದಲದ ನಡುವೆ, ಶಿಷ್ಟಾಚಾರ, ಸ್ಥಳ ಮತ್ತು ಮಾರ್ಗ ವ್ಯವಸ್ಥೆಗಳಿಗೆ ಸಂಬಂಧಿಸಿದ ನಿಯಮಗಳ ಉಲ್ಲಂ
ಬೆಂಗಳೂರು, ಮಾ.8- ಹೈಕಮಾಂಡ್ ಮೇಲೆ ವಿಶ್ವಾಸವಿದೆ. ಅವಕಾಶ ಕೊಟ್ಟರೆ ಮುಂದಿನ ಎರಡು ಬಜೆಟ್ಗಳನ್ನು ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಪ್ರಯ
ಬೆಂಗಳೂರು, ಮಾ.8- ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸುಮಾರು 17.55 ಕೋಟಿ ಮೌಲ್ಯದ 2.19 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂ
ರಾಮನಗರ,ಮಾ.8- ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು -ಕನಕಪುರ ರಸ್ತೆಯ ಅಗರ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಯೂನಿಫ್ಖಾನ್ (2
ಬೆಂಗಳೂರು, ಮಾ.8-ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನಕ್ಕಿಂತ ಕಡಿಮೆಯಿಲ್ಲ ಎಂದು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸ
ಬೆಂಗಳೂರು, ಮಾ.8- ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಮಾಡುವಂತೆ ಪೋಷಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದೆ. 2026-27ನೇ ಸಾಲಿನ ಶೈಕ್ಷಣಿಕ ಸಾಲಿಗೆ ಒಂದನೇ ತ
ಬೆಂಗಳೂರು,ಮಾ.8-ಆಟೋ ಚಾಲಕನೊಬ್ಬ ಪತ್ನಿ ಹಾಗೂ ಅತ್ತೆ,ಮಾವನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಪ್ರಯತ್ನಿಸಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊನ್ನೆ ನಡೆದಿದೆ. ಗಾಯಗೊಂಡಿರುವ ತರಬನ
ಬೆಂಗಳೂರು, ಮಾ.8- ಖಾಸಗಿ ಶಾಲೆಯ ಹಾಸ್ಟೆಲ್ನಲ್ಲಿ ತಂಗಿದ್ದ ವಿದ್ಯಾರ್ಥಿಯೊಬ್ಬ ಏಕಾಏಕಿ ಮಾರಕ ಆಯುಧದಿಂದ ದಾಳಿ ಮಾಡಿದ್ದರಿಂದಾಗಿ ವಾರ್ಡನ್ ಸೇರಿ 7 ಜನ ಗಾಯಗೊಂಡು, ಸಹಪಾಠಿ ವಿದ್ಯಾರ್ಥಿಯೊಬ್ಬನ ಹತ್ಯೆಯಾಗಿದೆ. 9ನೇ ತರಗತಿಯ 9 ವ
ಬೆಂಗಳೂರು, ಮಾ.8- ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣ
ಕೊಚ್ಚಿ, ಮಾ. 8 (ಪಿಟಿಐ) ಭಾರತದಲ್ಲಿ ಪ್ರಸ್ತುತ ಸಾಕಷ್ಟು ರಸಗೊಬ್ಬರಗಳ ಲಭ್ಯತೆ ಇದೆ, ಆದರೆ ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಸಂಘರ್ಷವು ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ದಕ್ಷಿಣ ಭಾರತದ ರಾಜ್ಯಗಳಿಗೆ ಅತಿದೊಡ್ಡ ಪೂರೈಕೆದ
ನಾಗ್ಪುರ, ಮಾ. 8 (ಪಿಟಿಐ) ವಿನಾಯಕ ದಾಮೋದರ್ ಸಾವರ್ಕರ್ ಅವರು ವೈಜ್ಞಾನಿಕ ಸೈದ್ಧಾಂತಿಕ ದೃಷ್ಟಿಕೋನ ಹೊಂದಿರುವ ಕಟ್ಟಾ ದೇಶಭಕ್ತರಾಗಿದ್ದರು ಮತ್ತು ಹಿಂದುತ್ವದ ಬಗ್ಗೆ ಅವರ ವಿವರಣೆ ಇನ್ನೂ ಪ್ರಸ್ತುತ ಮತ್ತು ಉಪಯುಕ್ತವಾಗಿದೆ
ಸಕಲೇಶಪುರ,ಮಾ.8- ಈಜಲು ಕೆರೆಗಿಳಿದ ವಿದ್ಯಾರ್ಥಿಗಳಿಬ್ಬರು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ತಾಲೂಕಿನ ಓಂನಗರದಲ್ಲಿ ನಡೆದಿದೆ.ಮತರನ್ನು ಭರತ್ (18) ಮತ್ತು ಮಿಥುನ್ (19) ಎಂದು ಗುರುತಿಸಲಾಗಿದೆ. ಪಾಳ್ಯ ಸರ್ಕಾರಿ ಪದವಿ ಪೂ
ನವದೆಹಲಿ,ಮಾ.8- ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 52 ಸಾವಿರ ಭಾರತೀಯರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆಂದು ಕೇಂದ್ರ ವಿ
ನಿತ್ಯ ನೀತಿ : ಮನುಷ್ಯ ಆಸ್ತಿಯನ್ನು ಕಳೆದುಕೊಂಡು ಬಡವನಾಗುವುದಿಲ್ಲ. ಆತ್ಮೀಯರನ್ನು ಕಳೆದುಕೊಂಡಾಗ ಬಡವನಾಗುತ್ತಾನೆ. ಪಂಚಾಂಗ : ಭಾನುವಾರ, 08-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ
ಕೊಚ್ಚಿ, ಮಾ.7-ಭೂತಾನ್ನಿಂದ ದುಬಾರಿ ಬೆಲೆಯ ಬಳಸಿದ ಕಾರುಗಳನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಕಸ್ಟಮ್ಸೌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಐವರನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪ
ಬೆಳಗಾವಿ,ಮಾ.7- ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ
ಬೆಂಗಳೂರು, ಮಾ.7- ನಗರದ ಎನ್ಜಿಇಎಫ್ನಲ್ಲಿ ಟ್ರೀಪಾರ್ಕ್ ನಿರ್ಮಿಸಲಾಗುತ್ತಿದೆ. ಜೊತೆಗೆ ಆರ್ಟ್ಸ್ ಪಾರ್ಕ್ ನಿರ್ಮಾಣದ ಚಿಂತನೆಯೂ ಇದೆ. ಈ ಯೋಜನೆಯನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳ ಒಡೆತನದ ಕಂಪನಿಗಳ ಖಾಸಗಿ ಸಹಭಾಗಿತ
ಬೆಂಗಳೂರು,ಮಾ.7- ಅಕ್ರಮವಾಗಿ ನಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಎಂಟ್ಹತ್ತು ದಿನಗಳಲ್ಲಿ 200ಕ್ಕೂ ಹೆಚ್ಚು ವಿದೇಶಿಗರನ್ನು ಪತ್ತೆಹಚ್ಚಿದ್ದಾರೆ. ಇವರುಗಳಲ್ಲಿ ಬಾಂಗ್ಲ
ಹಾವೇರಿ,ಮಾ.7- ಹಣೆ ಬರಹ ಬದಲಿಸಲು ಕೈಯಲ್ಲಿನ ಗೆರೆ ಸವೆಯುವ ಹಾಗೆ ದುಡಿಯಬೇಕು. ನಮ್ಮದು ಹಿಂದೂ ಸನಾತನ ಧರ್ಮ, ನಮ್ಮ ಧರ್ಮವೇ ಕಾಯಕ ಧರ್ಮ, ಅದನ್ನೇ ಬಸವಣ್ಣನವರು ಹೇಳಿದ್ದು, ಧರ್ಮ ಮತ್ತು ಕಾಯಕ ಬೇರೆ ಅಲ್ಲ. ಕಾಯಕ ಮಾಡುವಾಗ ಯಾರೇ ಬಂದ
ಪಾಟ್ನಾ, ಮಾ.7- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ನಾಳೆ ಜೆಡಿ(ಯು)ಗೆ ಔಪಚಾರಿಕವಾಗಿ ಸೇರಲಿದ್ದಾರೆ, ಇದು ಪಕ್ಷದ ನಾಯಕತ್ವದಲ್ಲಿ ಒಂದು ಪೀಳಿಗೆಯ ಬದಲಾವಣೆಯನ್ನು ಸೂಚಿಸುತ್ತದೆ ಎಂದು ಮೂಲಗ
ಕಠಂಡು, ಮಾ.7- ಚತುರ ರಾಜಕಾರಣಿ ಬಾಲೇಂದ್ರ ಶಾ ಮುಂದಿನ ನೇಪಾಳದ ಪ್ರಧಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಅವರ ಹೊಸದಾಗಿ ರೂಪುಗೊಂಡ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್ಎಸ್ಪಿ) ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಗೆಲುವಿನತ
ಮೈಸೂರು, ಮಾ.7- ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಟ್ಟರೆ, ಮುಂದಿನ ಎರಡು ಬಜೆಟ್ಗಳನ್ನು ಮಂಡಿಸುತ್ತೇನೆ. ಇಲ್ಲವೇ ಅಧಿಕಾರ ಬಿಡಿ ಎಂದರೆ ಬಿಟ್ಟುಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರ
ಬೆಂಗಳೂರು,ಮಾ.7-ನಿಷೇಧಿಸಲಾದ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದ 295 ಮಂದಿಗೆ ದಂಡ ವಿಧಿಸಲಾಗಿದೆ.ಉತ್ತರ ವಿಭಾಗದ ಪೊಲೀಸರು ನಿನ್ನೆ ಸಂಜೆಯಿಂದ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಕೋಟ್ಫಾ ಕಾಯ್ದೆಯಡಿ 40 ಪ
ಬೆಂಗಳೂರು,ಮಾ.7-ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯ ಈ ಬಾರಿ ಕರ್ನಾಟಕದಿಂದ ಒಟ್ಟು 22 ಮಂದಿ ಆಯ್ಕೆಯಾಗಿದ್ದಾರೆ. ಈ ಪೈಕಿ ಯಾದಗಿರಿ ಜಿಲ್ಲೆಯ ನಾಲ್ವರು ಅಪ್ರತಿಮ ಸಾಧನೆ ಮಾಡಿದ್ದಾರೆ. ಸಂದೀಪ್ ಬಾಡದ್, ವೈದ್ಯೆ ಡಾ.
ಬೆಂಗಳೂರು, ಮಾ.7- ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ ಈ ಬಾರಿ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳ
ನವದೆಹಲಿ, ಮಾ.7- ಮದ್ಯಪ್ರಾಚ್ಯ ಹಾಗೂ ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲೆಡೆ ಅಡುಗೆ ಅನಿಲ ದರ ಗಣನೀಯವಾಗಿ ಏರಿಕೆಯಾಗಿದ್ದು, ಇದರ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕವೂ ಜನಸಾಮಾನ್ಯರನ್ನು ಕಾಡುತ್ತಿದ
ಮಂಡ್ಯ,ಮಾ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆ ಬಜೆಟ್ನ ಪರಿಣಾಮ ಮುಂದಿನ ದಿನಗಳಲ್ಲಿ ಜನರ ಮೇಲೆ ಹೊರೆ ಬೀಳಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸ
ವಾಷಿಂಗ್ಟನ್,ಮಾ.7-ಕಳೆದ 2024ರಲ್ಲಿ ಅಮೆರಿಕ ಅಧ್ಯಕ್ಷರ ಚುನಾವಣೆ ಪ್ರಚಾರದ ಸಮಯದಲ್ಲಿ ಟ್ರಂಪ್ಅವರನ್ನು ಕೊಲ್ಲಲು ಕೊಲೆಗಾರರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ ಆರೋಪ ಹೊತ್ತಿರುವ ಪಾಕಿಸ್ತಾನಿ ಉದ್ಯಮಿಯೊಬ್ಬರನ್ನು ದೋಷ
ಅಹಮದಾಬಾದ್,ಮಾ.7-ನಾಳೆ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಆರಂಭವಾಗಿದ್ದು, ತಂಡದ ಸಂಯೋಜನೆ ಮತ್ತು ಪಂದ್ಯಗಳ ಬಗ್ಗೆ ಸಾಮಾನ್ಯ ಚರ್ಚೆಗಳು ಆರಂಭವಾಗಿವೆ. ದೇಶದ ದೊಡ್ಡ ನರೇಂ
ಬರ್ಮಿಂಗ್ಹ್ಯಾಮ್, ಮಾ.7- ಆಲ್ ಇಂಗ್ಲೆಂಡ್ ಬ್ಯಾಡಿಂಟನ್ ಟೂರ್ನಿಯ ಸೆಮಿ ಫೈನಲ್ ಪ್ರವೇಶಿಸಿರುವ ಲಕ್ಯಸೇನ್ ತಮ ಕನಸಿನ ಓಟವನ್ನು ಮುಂದುವರೆಸಿದ್ದು ಭಾರತದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.ವಿಶ್ವದ ಕ್ರಮಾಂಕದ ಆಟ
ನಿತ್ಯ ನೀತಿ : ನಿಮ್ಮ ಆಲೋಚನೆಗಳೆಲ್ಲವೂ ಸರಿಯಾಗಿವೆ ಎಂದು ನಂಬಿಕೊಳ್ಳಬೇಡಿ. ನಿಮ್ಮ ಮನಸ್ಸು ನಿಮ್ಮನ್ನು ವಂಚಿಸಿದಷ್ಟು ಇನ್ಯಾರು ವಂಚಿಸಲಾರರು.- ಗೌತಮ ಬುದ್ಧ ಪಂಚಾಂಗ : ಶನಿವಾರ – 07-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ
ಬೆಂಗಳೂರು, ಮಾ.6- ರಾಜ್ಯದಲ್ಲಿ 17ನೇ ಬಜೆಟ್ ಮಂಡಿಸಿದ ಖುಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾದರೆ, ಜನರಿಗೆ ಬರೆ ಎಳೆಸಿಕೊಂಡ ಬಿಸಿ ತಟ್ಟಲಿದೆ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಕೇಂದ್
ಬೆಂಗಳೂರು,ಮಾ.6- ರೌಡಿಸಂ ಹಾಗೂ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜೊತೆಗೆ ಪ್ರಮುಖವಾಗಿ ಮಹಿಳಾ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ಸಿಂಗ್ ಹೇಳಿದರು.ಮೈಸೂರು ರಸ್ತೆಯ
ಬೆಂಗಳೂರು, ಮಾ.6-ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿಭಾರಿ 11ರ ನಂತರ ಬಜೆಟ
ಬೆಂಗಳೂರು,ಮಾ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಮುಂಗಡಪತ್ರವು ದೂರದೃಷ್ಟಿ ಇಲ್ಲದ, ರಾಜ್ಯದ ಸಮಗ್ರ ಅಭಿವೃದ್ಧಿಯ ಮುನ್ನೋಟ ಇಲ್ಲದ ಸಪ್ಪೆ ಬಜೆಟ್ ಎಂದು ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ
ಬೆಂಗಳೂರು, ಮಾ.6- ಬಾಕಿ ಇರುವ 37 ಸಾವಿರ ಕೋಟಿ ರೂ.ಗಳ ಬಿಲ್ ಬಿಡುಗಡೆಗೆ ಆಗ್ರಹಿಸಿ ಗುತ್ತಿಗೆದಾರರು ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ರಾಜ್ಯದ ವಿವಿಧ
ಬೆಂಗಳೂರು,ಮಾ.6- ಕೇಂದ್ರ ಸರ್ಕಾರದ ಉದ್ದೇಶಿತ ವಿಬಿಜಿ ರಾಮ್ಜಿ ಯೋಜನೆ ತಿದ್ದುಪಡಿ ವಿಧಾನಸೌಧದಲ್ಲಿ ಪ್ರತಿಧ್ವನಿಸಿ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಪ್ರಸಂಗ ಜರುಗಿತು. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್
ಬೆಂಗಳೂರನ್ನು ವಿಶ್ವಮಾನ್ಯ ನಗರವನ್ನಾಗಿಸಲು ಸಾವಿರಾರು ಕೋಟಿ ರೂ. ವಿನಿಯೋಗಬೆಂಗಳೂರು, ಮಾ.6-ಬಿಬಿಎಂಪಿ ನಂತರ ರಚನೆ ಮಾಡಲಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ 7 ಸಾವಿರ ಕ
ಬೆಂಗಳೂರು, ಮಾ.6- ಕೈಗಾರಿಕೆ ಮತ್ತು ಸಾರಿಗೆ ವಲಯಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ದ್ರವೀಕೃತ ನೈಸರ್ಗಿಕ ಅನಿಲದ ಮೇಲಿನ ಕರ್ನಾಟಕದ ಮಾರಾಟ ತೆರಿಗೆಯನ್ನು ಶೇ.5ಕ್ಕೆ ಕಡಿತಗೊ

25 C