SENSEX
NIFTY
GOLD
USD/INR

Weather

24    C
...
ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ವೇದಿಕೆಗೆ ನುಗ್ಗಿ ಯೂಥ್ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026 ಸಮಾವೇಶದ ಎರಡನೇ ಕೊನೆಯ ದಿನ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಪ್ರತಿಭಟನೆ ನಡೆಸಿದ ಘಟನೆ

20 Feb 2026 5:24 pm
ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ : ಸಿಎಂ ದ್ದರಾಮಯ್ಯ

ಬೆಂಗಳೂರು, ಫೆ.20- ನಾಡಿನ ಶಾಂತಿ-ನೆಮ್ಮದಿ ಭಂಗ ತರುವ ಯಾವುದೇ ಶಕ್ತಿಗಳನ್ನು ಸರ್ಕಾರ ಸಹಿಸುವುದಿಲ್ಲ. ಬಾಗಲಕೋಟೆಯಲ್ಲಿ ಕಲ್ಲು ತೂರಾಟ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ

20 Feb 2026 3:33 pm
ಪ್ರಿಯಕರನ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆ ಬಂಧನ

ಬೆಂಗಳೂರು,ಫೆ.20- ಪ್ರಿಯಕರನ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 3.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಪ್ರಮೀಳಾ(35) ಬಂಧಿತ ಆರೋಪಿ.

20 Feb 2026 3:30 pm
3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಂದ ಪಾಪಿ

ಗುರುಗ್ರಾಮ, ಫೆ.20- ನೆರೆಮನೆಯ ಕಾಮುಕನೊಬ್ಬ ಪಕ್ಕದ ಮನೆಯ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ, ನಂತರ ಕೊಲೆ ಮಾಡಿ ಶವವನ್ನು ಹೂತು ಹಾಕಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್‌ 37 ರ ಕೈಗಾರಿಕಾ ಪ್ರದೇಶದ ಬಳಿಯ ಖ

20 Feb 2026 3:26 pm
ಕುತೂಹಲ ಕೆರಳಿಸಿದ ಹೈಕಮಾಂಡ್‌ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು, ಫೆ.20- ಅಸ್ಸಾಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಎಐಸಿಸಿ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.ಈ ನಡುವೆ ಮುಖ್ಯಮಂತ್ರಿ ಸಿದ್

20 Feb 2026 3:25 pm
ಭುವನೇಶ್ವರ : ಪಟಾಕಿ ಸ್ಫೋಟಕ್ಕೆ ತಾಯಿ, ಮಗು ಬಲಿ

ಭುವನೇಶ್ವರ, ಫೆ. 20 (ಪಿಟಿಐ)- ಒಡಿಶಾದ ಕಟಕ್‌ ಬಳಿ ನಿನ್ನೆ ಸಂಜೆ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಒಬ್ಬ ಮಹಿಳೆ ಮತ್ತು ಅವರ ಮೂರು ವರ್ಷದ ಮಗಳು ಸಾವನ್ನಪ್ಪಿದ್ದು, ಕುಟುಂಬದ ಮತ್ತೊಬ್ಬ ಸದಸ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು

20 Feb 2026 3:23 pm
ಶಂಕಿತ ಉಗ್ರ ಜುನೈದ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಬೆಂಗಳೂರು,ಫೆ.20- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಸದ್ಯ ತಲೆಮರೆಸಿಕೊಂಡಿರುವ ಉಗ್ರ ಜುನೈದ್‌ ಎಂಬಾತನ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ ಐ ಎ) 5 ಲಕ್ಷ ರೂ. ಬಂಪರ್‌

20 Feb 2026 3:20 pm
ಏಪ್ರಿಲ್‌ನಿಂದ ವಿದ್ಯುತ್‌ ದರ ಏರಿಕೆ, ಯೂನಿಟ್‌ಗೆ 15 ಪೈಸೆ ಹೆಚ್ಚಳ..!

ಬೆಂಗಳೂರು,ಫೆ.20- ಮುಂಬರುವ ಏಪ್ರಿಲ್‌ 1ರಿಂದ ವಿದ್ಯುತ್‌ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‌ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್‌ ಸುಧಾರಣಾ ಆಯೋಗ( ಕೆಇಆರ್‌ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-

20 Feb 2026 3:15 pm
“ಕಮಿಷನ್‌ ಚೋರ್‌ ಸರ್ಕಾರ, ಕಾಮ್‌ ಚೋರ್‌ ಮಂತ್ರಿಗಳು” : ಸಿದ್ದರಾಮಯ್ಯ ಸರ್ಕಾರದ ವಿರುದ್ದ ಅಶೋಕ್‌ ಆರೋಪ

ಬೆಂಗಳೂರು,ಫೆ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮ್ಮದು ಕಮಿಷನ್‌ ಚೋರ್‌ ಸರ್ಕಾರ, ಕಾಮ್‌ ಚೋರ್‌ ಮಂತ್ರಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಎಕ್‌್ಸನಲ್ಲಿ ಪೋಸ

20 Feb 2026 1:26 pm
ಬೆಂಗಳೂರಿನಲ್ಲಿ 5 ಕಡೆ ನಿರ್ಮಾಣವಾಗಲಿವೆ ಬೀದಿ ನಾಯಿಗಳ ಶೆಲ್ಟರ್‌

ಬೆಂಗಳೂರು, ಫೆ.20- ಸುಪ್ರೀಂ ಕೋರ್ಟ್‌ ಆದೇಶದಂತೆ ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್‌ ಹಾಕಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.ಬೀದಿ ನಾಯಿಗಳ ಸಂರಕ್ಷಣೆಗಾಗಿ ನಗರದ ಐದು ಪಾಲಿಕೆಗಳಲ್ಲಿ 15 ಎಕರೆ ಜಾಗ ಗುರುತು ಮಾಡ

20 Feb 2026 1:24 pm
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

ಬೆಂಗಳೂರು, ಫೆ.20-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಇಂದಿನಿಂದ ಭಾನುವಾರದವರೆಗ

20 Feb 2026 1:20 pm
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಇಳಿಮುಖ

ಬೆಂಗಳೂರು,ಫೆ.20- ಒಂದು ಕಾಲದಲ್ಲಿ ದೇಶದಲ್ಲೇ ಅತೀ ಹೆಚ್ಚು ರೈತರ ಆತಹತ್ಯೆ ಮಾಡಿಕೊಳ್ಳುತ್ತಿದ್ದ ಎರಡನೇ ರಾಜ್ಯ ಎಂಬ ಅಪಖ್ಯಾತಿಗೆ ಒಳಗಾಗಿದ್ದ ಕರ್ನಾಟಕದಲ್ಲಿ ಅನ್ನದಾತರ ಆತಹತ್ಯೆ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಕಡಿಮೆಯಾ

20 Feb 2026 1:18 pm
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಶೋಭಾ ಯಾತ್ರೆ ಮೇಲೆ ಕಲ್ಲು ತೂರಿದ ಪ್ರಕರಣ : 8 ಮಂದಿ ವಶಕ್ಕೆ

ಬೆಂಗಳೂರು,ಫೆ.20- ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ನಡೆಯುತ್ತಿದ್ದ ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಿದ್ದ ಘಟನೆಗೆ ಸಂಬಂಧಪಟ್ಟಂತೆ ತಂಜೀರ್‌ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ

20 Feb 2026 12:15 pm
ಇನ್ಮುಂದೆ ದೇವಾಲಯಗಳಲ್ಲಿ ರೀಲ್ಸ್ ಮಾಡಲು ಶುಲ್ಕ ಕಟ್ಟಬೇಕು

ಬೆಂಗಳೂರು, ಫೆ.20- ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‌ಕ್ಯಾಶ್‌ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್ ಮಾಡುವವರು

20 Feb 2026 12:11 pm
ಸಂಸದ ಶಶಿ ತರೂರ್‌ ಅವರ ಹೊಸ ಪುಸ್ತಕ ಬಿಡುಗಡೆ ಮಾಡಿದ ಉಪರಾಷ್ಟ್ರಪತಿ

ನವದೆಹಲಿ, ಫೆ. 19 (ಪಿಟಿಐ) ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರು ಹಿರಿಯ ಕಾಂಗ್ರೆಸ್‌‍ ನಾಯಕ ಮತ್ತು ಸಂಸದ ಶಶಿ ತರೂರ್‌ ಅವರ ಹೊಸ ಪುಸ್ತಕ ದಿ ಸೇಜ್‌ ಹೂ ರೀ ಇಮ್ಯಾಜಿನ್ಡ್ ಹಿಂದೂಯಿಸಂ: ದಿ ಲೈಫ್‌, ಲೆಸನ್ಸ್ , ಅಂಡ್‌ ಲೆಗಸಿ ಆ

20 Feb 2026 11:55 am
ಫರಿದಾಬಾದ್‌ ಕಾರ್ಖಾನೆ ಬೆಂಕಿ ಅವಘಡಕ್ಕೆ ಬಲಿಯಾದವರ ಸಂಖ್ಯೆ 39ಕ್ಕೆ ಏರಿಕೆ

ಫರಿದಾಬಾದ್‌, ಫೆ. 20 (ಪಿಟಿಐ) ಇಲ್ಲಿನ ಮುಜೇಸರ್‌ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39 ಕ್ಕೆ ಏರಿದ್ದು, ಕಾರ್ಖಾನೆಯ ಮಾಲೀಕರ ಮಗ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀ

20 Feb 2026 11:52 am
ನಾಪತ್ತೆಯಾಗಿದ್ದ ಸೆಕ್ಯುರಿಗಾರ್ಡ್‌ ಅಸ್ಥಿಪಂಜರವಾಗಿ ಪತ್ತೆ..!

ದೊಡ್ಡಬಳ್ಳಾಪುರ, ಫೆ.20- ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್‌ನ ಅಸ್ಥಿಪಂಜರ ತಾಲ್ಲೂಕಿನ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್‌ ಸರ್ಕಲ್‌ ಸಮೀಪ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂ

20 Feb 2026 11:05 am
ರಾಜ್ಯದಲ್ಲಿ ಮಿತಿಮೀರಿದ ವೀಲಿಂಗ್‌ ಹುಚ್ಚರ ಹಾವಳಿ, ಹಾಸನದ ಜನರಲ್ಲಿ ಆತಂಕ

ಹಾಸನ,ಫೆ.20- ನಗರದ 80 ಫೀಟ್‌ ರಸ್ತೆಯಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ವೀಲ್ಹಿಂಗ್‌ ಪ್ರದರ್ಶನಮಾಡುತ್ತಿದ್ದು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ರಸ್ತೆಯಲ್ಲಿ ಹೆಚ್ಚು ವಾಹನ ಸಂಚಾರ ಮತ್ತು ಜನನಿಬೀಡ ಪ್ರ

20 Feb 2026 11:01 am
ಪೊಲೀಸ್‌‍ ಸಿಬ್ಬಂದಿಯ ಚಿನ್ನದ ಸರ ಎಗರಿಸಿದ್ದ ಸರಗಳ್ಳ ಫಿರೋಜ್‌ ಖಾನ್‌ ಅರೆಸ್ಟ್

ಥಾಣೆ, ಫೆ.20- ಪೊಲೀಸ್‌‍ ಸಿಬ್ಬಂದಿ ಕೊರಳಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನುಮಹಾರಾಷ್ಟ್ರದ ಥಾಣೆ ಪೊಲೀಸರು ಬಂಧಿಸಿದ್ದಾರೆ. ಥಾಣೆಯ ಮುಂಬ್ರಾ ಪ್ರದೇಶದ ನಿವಾಸಿ ಸೈಫ್‌ ಫಿರೋಜ್‌ ಖಾನ್‌ (23) ಬಂಧಿತ ಚೋರನ

20 Feb 2026 10:57 am
ಮದುವೆ ಮನೆಯಲ್ಲಿ ಸಾವಿನ ಸೂತಕ : ಭೀಕರ ರಸ್ತೆ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರ ಸಾವು

ಹಾಸನ,ಫೆ.20- ನಗರದ ವಿಜಯನಗರ ಸಮೀಪದ ಗುಡ್ಡೇನಹಳ್ಳಿ ಕೊಪ್ಪಲುನಲ್ಲಿ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಕೇಶ್‌(29) ಮತ್ತು ಮಯೂರ್‌ (27) ಎಂದು ಗುರುತಿಸಲಾಗ

20 Feb 2026 10:54 am
ವೃದ್ದೆಯ ಹೊಟ್ಟೆಯಲ್ಲಿತ್ತು 6 ಕೆ.ಜಿ ಗಡ್ಡೆ..!

ತೀರ್ಥಹಳ್ಳಿ,ಫೆ.20- ಮಂಗಳೂರು ಇನ್ಸ್ಟಿಟ್ಯೂಟ್‌ ಆಫ್‌ ಆಂಕಾಲಜಿ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ದಾವಣಗೆರೆ ಮೂಲದ 81 ವಷರ್ದ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ 40 ಸೆಂ.ಮೀ ಗಾತ್ರದ ಸುಮಾರು 6 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿ

20 Feb 2026 10:47 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-02-2026)

ನಿತ್ಯ ನೀತಿ : ಎಲ್ಲಿ ಮಾತಾಡಬೇಕು ಎಂದು ತಿಳಿದವನಿಗಿಂತ ಎಲ್ಲಿ ಮೌನವಾಗಿರಬೇಕು ಎಂದು ತಿಳಿದವನು ನಿಜವಾದ ಬುದ್ಧಿವಂತ. ಪಂಚಾಂಗ : ಶುಕ್ರವಾರ, 20-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್

20 Feb 2026 6:31 am
ಒಗ್ಗಟ್ಟಾದರೆ 2028ರಲ್ಲಿ ಬಿಜೆಪಿ ಗತವೈಭವ ಮರುಕಳಿಸಲಿದೆ : ವಿಜಯೇಂದ್ರ

ಬೆಂಗಳೂರು,ಫೆ.19- ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಜನಾಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡಿದರೆ 2028ಕ

19 Feb 2026 3:38 pm
ಬೆಂಗಳೂರು : 80 ವರ್ಷದ ವೃದ್ಧ ಸಜೀವ ದಹನ

ಬೆಂಗಳೂರು,ಫೆ.19- ಮನೆ ಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.ಮೈಲಸಂದ್ರದ ತಿಮರಾಯಪ್ಪ ಸರ್ಕಲ್‌ ಸಮೀಪದ ಮನೆಯಲ್ಲಿ ಒಂ

19 Feb 2026 3:34 pm
ಅನಿಲ್‌ ಅಂಬಾನಿಗೆ ಹೊಸ ಸಮನ್ಸ್ ನೀಡಿದ ಇಡಿ

ನವದೆಹಲಿ, ಫೆ. 19 (ಪಿಟಿಐ)- ಈ ವಾರ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿ ವಿಚಾರಣೆಗೆ ಹಾಜರಾಗದ ಕಾರಣ ಫೆ. 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು

19 Feb 2026 3:31 pm
ಬೆಂಗಳೂರಲ್ಲಿ ಹೀಲಿಯಂ ಬಲೂನ್‌ ಮಾರಾಟ ನಿಷೇಧ

ಮೈಸೂರು,ಫೆ.19- ಇತ್ತೀಚೆಗೆ ನಗರದ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್‌ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ಮತ್ತು ಜೀವ ರಕ್ಷಣೆ ದೃಷ್ಟಿಯಿಂದ ಇನ್ನು ಮುಂದೆ ನಗರದಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್

19 Feb 2026 3:30 pm
ವಾಲ್ಮೀಕಿ ಶ್ರೀಗಳಿಗೆ ಲಘು ಹೃದಯಾಘಾತ

ದಾವಣಗೆರೆ,ಫೆ.19- ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳಿಗೆ ಲಘು ಹದಯಾಘಾತವಾಗಿದ್ದು, ಹೈದರಾಬಾದ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಬ

19 Feb 2026 3:22 pm
ಪೊಲೀಸ್‌‍ ವೇಷದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಬೆಂಗಳೂರು,ಫೆ.19- ಪೊಲೀಸ್‌‍ ಸಮವಸ್ತ್ರದಲ್ಲಿ ರಿಯಲ್‌ ಎಸ್ಟೇಟ್‌ ಏಜೆಂಟ್‌ ಮನೆಗೆ ನುಗ್ಗಿ ದರೋಡೆ ಮಾಡಿರುವ ಪ್ರಕರಣದ ಹಿಂದೆ ಪೆರೋಲ್‌ ಮೇಲೆ ಹೊರಬಂದಿದ್ದ ಖೈದಿಯ ಕೈವಾಡ ಇರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಫೆ.16 ರಂದ

19 Feb 2026 3:15 pm
ನಮ್ಮ ಮನೆ ಮುಂದೆ ಕಸ ಸುರಿದರೂ ಪರವಾಗಿಲ್ಲ, ಡಿಕೆಶಿ ಗೊಡ್ಡು ಬೆದರಿಕೆಗೆ ಹೆದರಲ್ಲ : ಅಶೋಕ್‌

ಬೆಂಗಳೂರು,ಫೆ.19- ನಮ್ಮ ಮನೆಯ ಮುಂದೆ ಕಸ ಸುರಿದರೂ ಪರವಾಗಿಲ್ಲ, ಸರ್ಕಾರ ತನ್ನ ಬಳಿ ಹಣವಿಲ್ಲ, ನಾವು ಪಾಪರ್‌ ಆಗಿದ್ದೇವೆ ಎಂದು ಘೋಷಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯ

19 Feb 2026 3:14 pm
ಕೃತಕಬುದ್ಧಿಮತ್ತೆ (ಎಐ)ಯಿಂದ ಪ್ರಗತಿ ಯುಗದ ಆರಂಭ : ಗೂಗಲ್‌ ಸಿಇಒ ಸುಂದರ್‌ ಪಿಚೈ

ನವದೆಹಲಿ, ಫೆ. 19 (ಪಿಟಿಐ)- ಗೂಗಲ್‌ ಸಿಇಒ ಸುಂದರ್‌ ಪಿಚೈ ಅವರು ಕೃತಕಬುದ್ಧಿಮತ್ತೆಯನ್ನು ಪ್ರಗತಿಯ ಯುಗಕ್ಕೆ ನಾಂದಿ ಎಂದು ಬಣ್ಣಿಸಿದ್ದಾರೆ.ಹೊಸ ವೈಜ್ಞಾನಿಕ ಆವಿಷ್ಕಾರಗಳನ್ನು ಅನ್ಲಾಕ್‌ ಮಾಡುವ ಮತ್ತು ಉದಯೋನ್ಮುಖ ಆರ್ಥಿಕತೆಗ

19 Feb 2026 3:11 pm
ಮತದಾರರ ಪಟ್ಟಿಯ ದೋಷ ಸರಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಡಿಸಿಎಂ ಪತ್ರ

ಬೆಂಗಳೂರು, ಫೆ.19- ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಾಗಿರುವ ಗಂಭೀರ ಲೋಪಗಳನ್ನು ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ

19 Feb 2026 2:47 pm
ಹೊಸ ಚರ್ಚೆ ಹುಟ್ಟುಹಾಕಿದ ರಾಜಣ್ಣ : ಅಲ್ಪಸಂಖ್ಯಾತರು- ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಬೇಡಿಕೆ

ಬೆಂಗಳೂರು, ಫೆ.19- ಅಧಿಕಾರ ಹಂಚಿಕೆಯ ಗೊಂದಲಗಳ ಏರಿಳಿತದ ನಡುವೆ ಮಾಜಿ ಸಚಿವ ಕೆ.ಎನ್‌. ರಾಜಣ್ಣ, ಅಲ್ಪಸಂಖ್ಯಾತರು ಮತ್ತು ದಲಿತರಿಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌‍ ನಲ್ಲಿ ಅವಕಾಶ ನೀಡಬೇಕು ಎಂಬ ಹೊಸ ಬೇಡಿಕೆ ಮುಂದಿಟ್ಟಿದ್ದ

19 Feb 2026 2:46 pm
ಮಾಜಿ ಸಚಿವ ಮುರುಗೇಶ್‌ ಆರ್‌. ನಿರಾಣಿಗೆ ಗೌರವ ಡಾಕ್ಟರೇಟ್‌

ಬೆಂಗಳೂರು,ಫೆ.19- ಮಾಜಿ ಸಚಿವ ಹಾಗೂ ಕೈಗಾರಿಕೋದ್ಯಮಿ ಮುರುಗೇಶ್‌ ಆರ್‌. ನಿರಾಣಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಲಭಿಸಿದೆ.ಇದೇ ತಿಂಗಳ 24ರಂದು ವಿಶ್ವವಿದ್ಯಾಲಯದ ಆವರಣದ ಡಾ.ಬಿ.ಆರ್‌.ಅಂಬೇಡ್ಕರ್‌

19 Feb 2026 12:51 pm
ಬೇಡಿಕೆಗಳು ಈಡೇರುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಸರ್ಕಾರಕ್ಕೆ ಸಾರಿಗೆ ನೌಕರರ ಸೆಡ್ಡು

ಬೆಂಗಳೂರು,ಫೆ.19- ತಾವು ಮುಂದಿಟ್ಟಿರುವ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ. ಇದರ ನಡುವೆ ಕ

19 Feb 2026 12:20 pm
ಫೆ.26ರಂದು ರಶಿಕಾ ಮಂದಣ್ಣ –ವಿಜಯ್‌ ದೇವರಕೊಂಡ ಮದುವೆ..?

ಮುಂಬೈ, ಫೆ.19- ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಜೋಡಿ ಫೆ. 26 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ.ಮದುವೆ ಬಗ್ಗೆ ಈ ಜೋಡಿ ಯಾವುದೇ ಮಾಹಿತಿ ಬಹಿರಂಗಪಡಿಸದಿದ್ದರೂ ಅವರು ಫೆ. 26 ರಂದು ಉದಯ

19 Feb 2026 12:13 pm
ಜಿಬಿಎ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಅಡ್ಡಿ ಪಡಿಸುವ ಶಾಸಕರಿಗೆ ಡಿಕೆಶಿ ವಾರ್ನಿಂಗ್

ಬೆಂಗಳೂರು, ಫೆ.19- ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಅವಕಾಶ ನೀಡದೆ ಅಡ್ಡಿ ಪಡಿಸುವ ಶಾಸಕರುಗಳ ಕ್ಷೇತ್ರಗಳಲ್ಲಿ ಕಸ ಸಂಗ್ರಹಣೆಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸ

19 Feb 2026 12:09 pm
ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ

ಬೆಂಗಳೂರು, ಫೆ.19-ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಚೇತರಿಕೆ ಕಂಡಿವೆ. ಐದು ದಿನಗಳಲ್ಲಿ ಒಂದು ಕೆ.ಜಿ.ಗೆ 40 ಸಾವಿರ ರೂ.ನಷ್ಟು ಇಳಿಕೆಯಾಗಿದ್ದ ಬೆಳ್ಳಿ ಇಂದು ಒಂದು ಕೆ.ಜಿ.ಗೆ 15 ಸಾವಿರ ರ

19 Feb 2026 12:02 pm
ಶಬರಿಮಲೆ ದೇವಾಲಯದ ಹಣಕಾಸಿನ ವಿಚಾರದಲ್ಲಿ ನ್ಯೂನತೆಗಳಿವೆ; ಹೈಕೋರ್ಟ್‌

ಕೊಚ್ಚಿ, ಫೆ. 19 (ಪಿಟಿಐ) ಶಬರಿಮಲೆ ದೇವಸ್ಥಾನದಲ್ಲಿ ಪವಿತ್ರ ಕೊಡುಗೆಗಳಿಗೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯಲ್ಲಿ (ಟಿಡಿಬಿ) ಕಾರ್ಯವಿಧಾನ, ಮೇಲ್ವಿಚಾರಣೆ, ಸ್ಟಾಕ್‌ ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ನಿಯಂ

19 Feb 2026 12:00 pm
ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ : ಪ್ರಧಾನಿ ಮೋದಿ

ನವದೆಹಲಿ, ಫೆ.19- ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ

19 Feb 2026 11:55 am
ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್‌‍ ಸೇವೆ ಯಥಾಸ್ಥಿತಿ

ಬೆಂಗಳೂರು, ಫೆ.19-ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತ

19 Feb 2026 11:34 am
ಕಾಲುವೆಗೆ ಉರುಳಿ ಬಿದ್ದ ಕಾರು, ನಾಲ್ವರ ಸಾವು

ಮಥುರಾ,ಫೆ.19- ಕಾರೊಂದು ಕಾಲುವೆಗೆ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಘಟನೆ ಕಳೆದ ರಾತ್ರಿ ನಹ್ಲಾ ದೇವಿಯ ಸೇತುವೆಯ ಬಳಿ ನಡೆದಿದೆ. ಮಹಮೂದ್‌ಪುರದಿಂದ ದೀಗ್‌ ಕಡೆಗೆ ಹೋಗುತ್ತಿದ್ದ ಕಾರು ಅತಿ ವೇಗದಲ್ಲಿ

19 Feb 2026 11:30 am
ಕರಡಿಯೊಂದಿಗೆ ಹೋರಾಡಿ ಗಂಡನ ರಕ್ಷಿಸಿದ ವೀರ ನಾರಿ

ಬರಿಪಾದ,ಫೆ.19-ಎಲೆ ಕೂಯುಲು ಕಾಡಿನಂಚೆಗೆ ಹೋಗಿದ್ದಾಗ ಕರಡಿ ಗುಂಪು ಪತಿಯ ಮೇಲೆ ದಾಳಿ ಮಾಡಿದನ್ನು ನೋಡಿದ ಪತ್ನಿ ವೀರಾವೇಶದಿಂದ ಹೋರಾಡಿದ ಘಟನೆ ಒಡಿಶಾದ ಮಯೂರ್‌ಭಂಜ್‌‍ ಜಿಲ್ಲೆಯ ನಡದಿದೆ. ಕರಡಿಯೊಂದಿಗಿನ ಹೋರಾಟದ ಮಹಿಳೆ ತನ್ನ ಗ

19 Feb 2026 11:27 am
ದಕ್ಷಿಣಾರ್ಧ ಗೋಳಕ್ಕೆ ಭಾರತವೇ ಸಾರಥಿ : ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌

ಲಕ್ನೋ,ಫೆ.19- ಭಾರತವು ಒಂದು ದಿನ ಜಾಗತಿಕ ದಕ್ಷಿಣ ವಲಯವನ್ನು ಮುನ್ನಡೆಸಲಿದೆ ಮತ್ತು ನಂತರ ಯಾವುದೇ ರಾಷ್ಟ್ರ ಅಥವಾ ಯಾವುದೇ ಸುಂಕಗಳು ನಮಗೆ ಹಾನಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌‍

19 Feb 2026 11:22 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-02-2026)

ನಿತ್ಯ ನೀತಿ : ಕಷ್ಟಗಳಿಗೆ ಹೆದರದಿರಿ, ಮನುಷ್ಯನನ್ನು ಸಂಪೂರ್ಣವಾಗಿ ಬದಲಿಸುವ ಸಾಮರ್ಥ್ಯ ದುಃಖಕ್ಕೆ ಇದೆಯೇ ಹೊರತು ಸಂತೋಷಕ್ಕಲ್ಲ. ಪಂಚಾಂಗ : ಗುರುವಾರ, 19-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾ

19 Feb 2026 6:31 am
ಹ್ಯಾಪಿಯೆಸ್ಟ್‌ ಹೆಲ್ತ್‌ ನ “ಬಾಡಿ ಡೈನಾಮಿಕ್ಸ್‌” ವಿಭಾಗ ಆರಂಭ: ಭಾರತಿ ಜೂಜು ನಿರ್ದೇಶಕಿಯಾಗಿ ನೇಮಕ

ಬೆಂಗಳೂರು: ವೈಜ್ಞಾನಿಕ ಆಧಾರಿತ ಚಿಕಿತ್ಸೆ ಹಾಗೂ ವೆಲ್‌ನೆಸ್‌ ಕಾಪಾಡುವ “ಬಾಡಿ ಡೈನಾಮಿಕ್ಸ್‌ʼ ಎಂಬ ವಿಶೇಷ ವಿಭಾಗವನ್ನು ಹ್ಯಾಪಿಯೆಸ್ಟ್‌ ಹೆಲ್ತ್‌ ತೆರೆದಿದ್ದು, ಇದರ ವೈದ್ಯಕೀಯ ನಿರ್ದೇಶಕಿಯಾಗಿ ಭಾರತಿ ಜಜೂ ಅವರನ್ನು ನೇಮ

18 Feb 2026 8:08 pm
ಎಐ ನಿಯಂತ್ರಣ ವಿಶ್ವಸಂಸ್ಥೆಯ ಕೆಲಸವಲ್ಲ : ಗುಟೆರೆಸ್‌‍

ವಿಶ್ವಸಂಸ್ಥೆ, ಫೆ. 18 (ಪಿಟಿಐ)- ಕೃತಕ ಬುದ್ಧಿ ಮತ್ತೆಯನ್ನು ನಿಯಂತ್ರಿಸುವುದು ವಿಶ್ವಸಂಸ್ಥೆಯ ಪಾತ್ರವಲ್ಲ ಎಂದು ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಒತ್ತಿ ಹೇಳಿದ್ದಾರೆ. ಎಲ್ಲಾ ದೇಶಗಳು, ಸರ್ಕಾರಗಳು, ಖಾಸಗಿ ವಲಯ ಮತ

18 Feb 2026 5:50 pm
ಬಿಜೆಪಿಗಿಂತಲೂ ಕಾಂಗ್ರೆಸ್‌‍ ಸರ್ಕಾರದಲ್ಲಿ ಮಿತಿಮೀರಿದ ಕಮೀಷನ್‌ ಕಿರುಕುಳ : ಗುತ್ತಿಗೆದಾರರ ಆರೋಪ

ಬೆಂಗಳೂರು,ಫೆ.18- ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಹಾಲಿ ಕಾಂಗ್ರೆಸ್‌‍ ಸರ್ಕಾರ ವಿವಿಧ ಇಲಾಖೆಗಳಲ್ಲಿ ನಡೆದಿರುವ ಕಾಮಗಾರಿಗಳ ಹಣ ಬಿಡುಗಡೆಗೆ ಹೆಚ್ಚಿನ ಕಮಿಷನ್‌ ತೆಗೆದುಕೊಳ್ಳುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಗಂಭ

18 Feb 2026 3:58 pm
ಬೆಂಗಳೂರು : ಟವಲ್‌ನಿಂದ ಕುತ್ತಿಗೆ ಬಿಗಿದು 65 ವರ್ಷದ ಪತ್ನಿಯನ್ನು ಕೊಂದ 72ರ ವೃದ್ಧ..!

ಬೆಂಗಳೂರು,ಫೆ.18-ತಾಳೆ ಕಳೆದುಕೊಂಡು ಪತ್ನಿಯನ್ನು ಕುತ್ತಿಗೆ ಬಿಗಿದು ಪತಿಯೇ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೊಮನಹಳ್ಳಿಯ ಬಿದರಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ

18 Feb 2026 3:51 pm
ಬೆಂಗಳೂರಲ್ಲಿ ಭೀಕರ ಮರ್ಡರ್ : ಮಚ್ಚಿನಿಂದ ಪತ್ನಿ ಕತ್ತು ಕತ್ತರಿಸಿ ಕೊಂದ ಪತಿ

ಬೆಂಗಳೂರು,ಫೆ.18- ಪತ್ನಿ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದರಾಜನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗ

18 Feb 2026 3:47 pm
ಮಹಾರಾಷ್ಟ್ರದಲ್ಲಿ ಮುಸ್ಲಿಂರಿಗೆ ನೀಡಿದ್ದ ಶೇ. 5 ರಷ್ಟು ಮೀಸಲಾತಿ ರದ್ದು

ಮುಂಬೈ, ಫೆ.18- ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್‌‍ ಸರ್ಕಾರವು ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಅಲ್ಪಸಂಖ್

18 Feb 2026 3:41 pm
37 ರಾಜ್ಯಸಭಾ ಸ್ಥಾನಗಳಿಗೆ ಮಾ.16ಕ್ಕೆ ಚುನಾವಣೆ

ನವದೆಹಲಿ, ಫೆ.18- ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್‌ 16ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾ

18 Feb 2026 3:37 pm
ಬೆಳ್ಳಿ ಬೆಲೆಯಲ್ಲಿ 5 ದಿನದಲ್ಲಿ 40 ಸಾವಿರ ರೂ. ಕುಸಿತ

ಬೆಂಗಳೂರು, ಫೆ.18- ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ದರ ಇಂದು ಸ್ಥಿರವಾಗಿದ್ದರೆ, ಬೆಳ್ಳಿಯ ನಿರಂತರ ಕುಸಿತ ಮುಂದುವರೆದಿದ್ದು, ಇಂದು ಒಂದು ಕೆ.ಜಿ.ಗೆ ಐದು ಸಾವಿರ ರೂಪಾಯಿ ಕಡಿಮೆಯಾಗಿದೆ. ಫೆ. 13ರಿಂದಲೂ ಬೆಳ್ಳಿಯ ದರ ಮ

18 Feb 2026 3:31 pm
ಮಾಧ್ಯಮವನ್ನು ಹತ್ತಿಕ್ಕಲು ಯತ್ನಿಸುತ್ತಿದೆಯೇ ಕುರ್ಚಿ ಕಚ್ಚಾಟದಲ್ಲಿರುವ ಗ್ಯಾರಂಟಿ ಸರ್ಕಾರ..?

ಬೆಂಗಳೂರು,ಫೆ.18- ಸಂವಿಧಾನದ ನಾಲ್ಕನೇ ಅಂಗ ಎನಿಸಿದ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆಯೇ ಎಂಬ ಗುಮಾನಿ ಎದ್ದಿದೆ.ಏಕೆಂದರೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹೊರಡಿಸಿರುವ ವಿವಾದಾತಕ ಅಧಿಸೂಚ

18 Feb 2026 3:30 pm
ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿಗೆ ಚಿಂತನೆ..!

ಬೆಂಗಳೂರು,ಫೆ.18- ಸರ್ಕಾರದ ನಿಯಮ ಉಲ್ಲಂಘಿಸಿ ತಮ ಬೇಡಿಕೆಗಳ ಈಡೇರಿಕೆಗಾಗಿ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ವಿರುದ್ಧ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸಾ) ಜಾರಿ ಮಾಡುವ ಬಗ್ಗೆಯೂ ಚಿಂತನ

18 Feb 2026 3:23 pm
ಸಾರಿಗೆ ನೌಕರರ ಮುಷ್ಕರ : ಬಸ್‌‍ ಸೇವೆ ಸ್ಥಗಿತಗೊಳಿಸಲ್ಲ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.18- ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರು ಚಲೋ ನಡೆಸುತ್ತಾರೆ. ಬಸ್‌‍ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ

18 Feb 2026 3:17 pm
ಪತ್ರಿಕಾ ವೃತ್ತಿಯ ಘನತೆ ಹೆಚ್ಚಿಸಿದ ಪಿ.ರಾಮಯ್ಯ ಸೇವೆ ಅವಿಸ್ಮರಣೀಯ

ಬೆಂಗಳೂರು,ಫೆ.18- ಭವಿಷ್ಯದ ಪೀಳಿಗೆಗೆ ಮಾರ್ಗದರ್ಶಕರಾಗಿದ್ದ ಆದರ್ಶ ಪತ್ರಕರ್ತರೆನಿಸಿಕೊಂಡಿದ್ದ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಮೂರು ತಲೆಮಾರನ್ನು ಮುಟ್ಟುವ ಶುದ್ಧ ಬದುಕನ್ನು ನಡೆಸಿದವರು ಎಂದು ಆದಿಚುಂಚನಗಿರಿ ಮಠ

18 Feb 2026 3:15 pm
ಹುಟ್ಟುಹಬ್ಬದಂದೇ ಎಂಜಿನಿಯರಿಂಗ್‌ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಬೆಂಗಳೂರು,ಫೆ.18-ಸ್ನೇಹಿತರೊಂದಿಗೆ ತಮ ಹುಟ್ಟುಹಬ್ಬ ಆಚರಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾ

18 Feb 2026 12:42 pm
ಖೈದಿಗಳಿಗೆ ಜೈಲಿನಲ್ಲಿಯೇ ಸ್ಕಿಲ್‌ ಡೆವಲಪೆಂಟ್‌ ವ್ಯವಸ್ಥೆ : ಅಲೋಕ್‌ ಕುಮಾರ

ಜೈಲ್‌ ನಲ್ಲಿ ಅವರು ದುಡಿಯುವಂತೆ ಮಾಡಲು ಮತ್ತು ಮುಂದೆ ಅವರು ಬಿಡುಗಡೆ ಬಳಿಕ ಅವರ ಜೀವನಕ್ಕೆ ಸಹಕಾರಿಯಾಗಲು ರಾಜ್ಯದ ಖೈದಿಗಳಿಗೆ ಜೈಲಿನಲ್ಲಿಯೇ ಸ್ಕಿಲ್‌ ಡೆವಲಪೆಂಟ್‌ ಮಾಡಲು ನಿರ್ಧಾರ ಮಾಡಿದ್ದೆವೆ ಎಂದು ಹುಬ್ಬಳ್ಳಿಯಲ್ಲಿ

18 Feb 2026 12:38 pm
ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ : ಆರ್‌.ಅಶೋಕ್‌

ಬೆಂಗಳೂರು,ಫೆ.18- ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕನ್ನಡಿಗರಿಗೂ ನೆಮ್ಮದಿ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರದ ವಿರುದ್ದ ತೀವ್ರ

18 Feb 2026 12:36 pm
ಬಾಂಗ್ಲಾ ನೂತನ ಪ್ರಧಾನಿ ತಾರಿಕ್‌ ಕುಟುಂಬವನ್ನು ಭಾರತಕ್ಕೆ ಆಹ್ವಾನಿಸಿದ ಮೋದಿ

ನವದೆಹಲಿ, ಫೆ, 18(ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಪ್ರಧಾನಿ ತಾರಿಕ್‌ ರೆಹಮಾನ್‌ ಅವರನ್ನು ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ ಮತ್ತು ಬಹುಮುಖಿ ದ್ವಿಪಕ್ಷೀಯ ಸಂಬಂಧಗಳನ

18 Feb 2026 12:34 pm
ಜಾರ್ಖಂಡ್‌ನಲ್ಲಿ ದೇಶದ ಮೊದಲ ಟ್ರಾನ್ಸ್ ಜೆಂಡರ್‌ ಹೋಟೆಲ್‌

ರಾಮಗಢ, ಫೆ. 18 (ಪಿಟಿಐ) ಜಾರ್ಖಂಡ್‌ನ ರಾಮಘಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಟ್ರಾನ್ಸ್ ಜೆಂಡರ್‌ಗಳು ನಡೆಸುವ ಹೋಟೆಲ್‌ ಉದ್ಘಾಟನೆಗೊಂಡಿದೆ.10 ಟ್ರಾನ್ಸ್ ಜೆಂಡರ್‌ಗಳು ನಡೆಸುವ ಟ್ರಾನ್ಸ್ ಕಫೆಯನ್ನು ಜಿಲ್ಲಾಧಿಕಾರಿ ಫೈಜ್‌ ಅಕ

18 Feb 2026 11:27 am
ಟಿಪ್ಪು ಹೆಸರಿನ ಚೌಕಗಳನ್ನು ಪಾಕಿಸ್ತಾನದಲ್ಲಿ ನಿರ್ಮಿಸಿ, ಇಲ್ಲಿ ಸಹಿಸಲ್ಲ ; ನಿತೇಶ್‌ ರಾಣೆ

ಥಾಣೆ, ಫೆ. 18 (ಪಿಟಿಐ) ಟಿಪ್ಪು ಸುಲ್ತಾನ್‌ ಹೆಸರಿನ ಸಾರ್ವಜನಿಕ ಚೌಕಗಳನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್‌ ರಾಣೆ ಹೇಳಿದ್ದಾರೆ, ಅಂತಹ ಹೆಸರುಗಳನ್ನು ಹೊಂದಿರುವ ಸ್ಥಳಗಳನ್ನು ಪಾಕಿ

18 Feb 2026 11:23 am
ಮಧ್ಯಪ್ರದೇಶದ ಕುನೋ ಅಭಯಾರಣ್ಯದಲ್ಲಿ 3 ಮರಿಗಳಿಗೆ ಜನ ನೀಡಿದ ಚೀತಾ ಗಾಮಿನಿ

ಶಿಯೋಪುರ್‌,ಫೆ.18- ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಗಾಮಿನಿ ಹೆಸರಿನ ಚೀತಾ ಮೂರು ಮರಿಗಳಿಗೆ ಜನ ನೀಡಿದೆ.ಇದರಿಂದ ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಪರಿಸರ ಸಚಿವ ಭೂಪೇ

18 Feb 2026 11:16 am
ಸ್ನೇಹಿತನನ್ನು ಕೊಂದು ಕಾಡಿನಲ್ಲಿ ಸಮಾಧಿ ಮಾಡಿ ಆರೋಪಿ ಪರಾರಿ

ಡೆಹ್ರಾಡೂನ್‌,ಫೆ.17-ಬೇಸ್‌‍ಬಾಲ್‌‍ ಬ್ಯಾಟ್‌ನಿಂದ ಹೊಡೆದು ಸ್ನೇಹಿತನನ್ನು ಕೊಂದು ಅರಣ್ಯದಲ್ಲಿ ಗುಂಡಿ ತಗದು ಸಮಾಧಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡೆಹ್ರಾಡೂನ್‌ನಲ್ಲಿ ಧಿಮಾನ್‌ ಎಂಬಾತನನ್ನು ಕೊಂದು ಪ

18 Feb 2026 11:14 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-02-2026)

ನಿತ್ಯ ನೀತಿ : `ಇನ್ನೊಬ್ಬರನ್ನು ಆಟ ಆಡಿಸುವವರಿಗೆ ಬಹುಶಃ ತಿಳಿದಿರುವುದಿಲ್ಲ… ತನ್ನನ್ನೂ ಆಡಿಸಲು ಮತ್ತೊಬ್ಬನಿದ್ದಾನೆಂದು..!! ಪಂಚಾಂಗ : ಬುಧವಾರ, 18-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು

18 Feb 2026 6:31 am
ಮೌಲ್ಯವರ್ಧಿತ ಉಕ್ಕಿನಿಂದ ಶೇ.75ರಷ್ಟು ಆದಾಯ ಹೊಂದುವ ಗುರಿ ಘೋಷಿಸಿದ ಎಎಂ/ಎನ್‌ಎಸ್‌ ಇಂಡಿಯಾ

ಬೆಂಗಳೂರು: ಆರ್ಸೆಲರ್‌ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (AM/NS ಇಂಡಿಯಾ) ಇಂದು ತನ್ನ ಮೌಲ್ಯವರ್ಧಿತ ಪೋರ್ಟ್‌ಫೋಲಿಯೊವನ್ನು AM/NS ವೈಬ್ರಾನ್ಸ್ ಮತ್ತು AM/NS ಆಪ್ಟಿಮಾದೊಂದಿಗೆ ಬಲಪಡಿಸುವುದಾಗಿ ಘೋಷಿಸಿದೆ.ಉಪಕರಣ ಮತ್ತು ಕೈಗಾರಿಕ

17 Feb 2026 8:05 pm
ಸರಗಳ್ಳನನ್ನು ಬೆನ್ನಟ್ಟಿ ಹಿಡಿದ ಕಾನ್‌ಸ್ಟೇಬಲ್‌ಗೆ ಪೊಲೀಸ್ ಆಯುಕ್ತರ ಪ್ರಶಂಸೆ

ಬೆಂಗಳೂರು,ಫೆ.17- ಸುಮಾರು ಒಂದೂವರೆ ಕಿಲೋ ಮೀಟರ್‌ ಬೆನ್ನಟ್ಟಿ ಸರಗಳ್ಳನನ್ನು ಹಿಡಿದ ಪೊಲೀಸ್‌‍ ಕಾನ್ಸ್ ಸ್ಟೇಬಲ್‌ ಹಣಮಂತ ಪುಟಾಣಿ ಅವರ ಕಾರ್ಯಕ್ಷಮತೆಯನ್ನು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಅವರು ಶ್ಲಾಘಿ

17 Feb 2026 5:32 pm
ಬಾಂಗ್ಲಾದೇಶದ ನೂತನ ಪ್ರಧಾನಮಂತ್ರಿಯಾಗಿ ತಾರಿಕ್ ರಹಮಾನ್ ಅಧಿಕಾರ ಸ್ವೀಕಾರ

ಢಾಕಾ, ಫೆಬ್ರವರಿ 17: ತಾರಿಕ್ ರಹಮಾನ್ ಮಂಗಳವಾರ ಬಾಂಗ್ಲಾದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಅವರು ಅಧಿಕಾರ ಸ

17 Feb 2026 5:11 pm
SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಫೆ.17- ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಪೂರ್ವ ಸಿದ್ದತೆಯನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಾಕ್ಷರ

17 Feb 2026 3:45 pm
ದೇಶದಲ್ಲೇ ಅತಿ ದೊಡ್ಡ ರೈಲ್ವೆ ಕೋಚಿಂಗ್‌ ಟರ್ಮಿನಲ್‌ ರಾಜ್ಯದಲ್ಲಿ ನಿರ್ಮಾಣ

ಬೆಂಗಳೂರು,ಫೆ.17- ದೇಶದಲ್ಲೇ ಅತೀ ದೊಡ್ಡದಾದ ರೈಲ್ವೆ ಕೋಚಿಂಗ್‌ ಟರ್ಮಿನಲ್‌ ಅನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲಿದ್ದು, ರೈಲ್ವೆ ಯೋಜನೆಗೆ ಇದು ಹೊಸ ಮುನ್ನುಡಿ ಬರೆಯಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ನಾಯಂ

17 Feb 2026 3:31 pm
ಕಸದ ರಾಶಿಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರು,ಫೆ.17-ನಿರ್ಧಯಿ ತಾಯಿಯೊಬ್ಬಳು ಆಗ ತಾನೇ ಜನಿಸಿದ ಕರುಳ ಕುಡಿಯನ್ನು ಕಸದ ಗುಡ್ಡೆಗೆ ಬಿಸಾಕಿ ಹೋಗಿದ್ದು, ನವಜಾತು ಶಿಶು ಮೃತಪಟ್ಟಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ

17 Feb 2026 3:23 pm
ಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕಠಿಣ ಕ್ರಮ

ಬೆಂಗಳೂರು,ಫೆ.17- ವಾಹನ ಚಾಲನೆ ಮಾಡುವ ಅಪ್ರಾಪ್ತರು ಹಾಗೂ ಅವರುಗಳಿಗೆ ವಾಹನ ನೀಡುವ ಪೋಷಕರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ. ಪ್ರತ

17 Feb 2026 3:20 pm
15 ಡ್ರಗ್ಸ್ ಪೆಡ್ಲರ್‌ಗಳ ಬಂಧನ : 21.5 ಕೋಟಿ ಮೌಲ್ಯದ ಮಾದಕ ವಶ

ಬೆಂಗಳೂರು,ಫೆ.17- ನಗರದ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಹಾಗೂ ಹೊರರಾಜ್ಯದ 12 ಮಂದಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವ

17 Feb 2026 3:19 pm
ಕಟ್ಟಾ ಕಾಂಗ್ರೆಸ್ಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು : ಡಿ.ಕೆ. ಸುರೇಶ್‌

ಬೆಂಗಳೂರು, ಫೆ.17- ಕಟ್ಟಾ ಕಾಂಗ್ರೆಸ್ಸಿಗರು, ಯಾರೂ ಕೂಡ ಬೀದಿನಾಯಿಗಳಲ್ಲ. ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ ಎಂದು ಹೇಳುವ ಮೂಲಕ ಮಾಜಿ ಸಂಸದ ಡಿ.ಕೆ. ಸುರೇಶ್‌ ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ.ಮಹದೇವಪ್ಪಗೆ ತಿರುಗೇಟು ನೀ

17 Feb 2026 3:16 pm
ಬೈಕ್‌ನಲ್ಲಿ ಬಂದು ಮಹಿಳೆ ಮೇಲೆ ಆ್ಯಸಿಡ್‌ ದಾಳಿ ಮಾಡಿದ ದುಷ್ಕರ್ಮಿ

ಲುಧಿಯಾನ, ಫೆ. 17 (ಪಿಟಿಐ)- ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಆ್ಯಸಿಡ್‌ ಎರಚಿರುವ ಹೀನಕೃತ್ಯ ಪಂಜಾಬ್‌ನ ಲೂಧಿಯಾನದಲ್ಲಿ ನಡೆದಿದೆ. ಲೂಧಿಯಾನದ ದುಗ್ರಿ ಕಾಲೋನಿಯಲ್ಲಿ 40 ವರ್ಷದ ಕಾರ್ಮಿಕ ಮಹಿಳೆಯ ಮೇಲೆ ಮೋಟಾರ್‌ ಸ

17 Feb 2026 3:14 pm
ಪ್ರಿಯಾಂಕ್‌ ಖರ್ಗೆಗೆ ಉದ್ಯಮಿ ಮೋಹನ್‌ದಾಸ್‌‍ ಪೈ ತಿರುಗೇಟು

ಬೆಂಗಳೂರು,ಫೆ.17- ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್‌ ಖರ್ಗೆಯವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಉದ್ಯಮಿ ಮೋಹನ್‌ ದಾಸ್‌‍ ಪೈ ಅವರು, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್‌

17 Feb 2026 3:12 pm
ಫೆ. 20ಕ್ಕೆ ರಾಜ್ಯಾದ್ಯಂತ ಸಾರಿಗೆ ಮುಷ್ಕರ

ಬೆಂಗಳೂರು,ಫೆ.17- ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌‍ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ.20ರಂದು ರಾಜ್ಯಾದ್ಯಾಂತ ಮುಷ್ಕರ ನಡೆಸಲು ಮುಂ

17 Feb 2026 3:08 pm
ಇಂಡಿಯಾ ಎಐ ಎಕ್ಸ್ ಪೋ ಆಧುನಿಕತೆಯ ಸಂಗಮ : ಪ್ರಧಾನಿ ಮೋದಿ

ನವದೆಹಲಿ,ಫೆ. 17 (ಪಿಟಿಐ) ಇಂಡಿಯಾ ಎಐ ಇಂಪ್ಯಾಕ್ಟ್‌ ಎಕ್ಸ್ ಪೋ 2026 ವಿಚಾರಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮ ವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ 600 ಕ್ಕೂ ಹೆಚ್ಚು ಉನ್ನತ-ಸಾಮರ್ಥ್

17 Feb 2026 3:07 pm
ದೇಶದಾದ್ಯಂತ ಸಿಬಿಎಸ್‌‍ಇ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭ

ನವದೆಹಲಿ,ಫೆ..17-ದೇಶದಾದ್ಯಂತ ಇಂದು ಸಿಬಿಎಸ್‌‍ಇ 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷೆಗಳು ಆರಂಭವಾಗಿದೆ.ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌‍ಇ) ಪರೀಕ್ಷೆ ಇಂದು ಆರಂಭವಾಗಿದ್ದು ಭಾರತದಾದ್ಯಂತ ಮತ್ತು ವಿದೇಶದ 26 ದ

17 Feb 2026 1:34 pm
ನಿಯಮ ಮೀರಿ ಕಾಂಗ್ರೆಸ್‌‍ ಕಚೇರಿಗಳಿಗೆ ನಿವೇಶನ ಹಂಚಿಕೆ : ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು,ಫೆ.18 – ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್‌‍ ಕಚೇರಿಗಳಿಗೆ ಸರ್ಕಾರ ನಿಯಮ ಮೀರಿ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಕೂಡಲೇ ಲೋಪ ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದ

17 Feb 2026 1:32 pm
ಸಿದ್ದರಾಮಯ್ಯನವರ ಆಡಳಿತಕ್ಕೆ ಜನ ಛೀ…ಥೂ..ಎನ್ನುತ್ತಿದ್ದಾರೆ : ಏಕವಚನದಲ್ಲಿಯೇ ಎಚ್‌.ವಿಶ್ವನಾಥ್‌ ವಾಗ್ದಾಳಿ

ಬೆಂಗಳೂರು,ಫೆ.17- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ… ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಏಕವಚನದಲ್ಲಿಯೇ ವ

17 Feb 2026 1:29 pm
ಮದುವೆಗೆ ಒಪ್ಪದ ಪ್ರೇಯಸಿಯನ್ನು ಕೊಂದು ಆಕೆಯ ಆತ್ಮದ ವಶೀಕರಣಕ್ಕೆ ಯತ್ನಿಸಿದ್ದ ಸೈಕೋ ಲೋವರ್

ಭೋಪಾಲ್‌‍, ಫೆ.17- ಮದುವೆಗೆ ಒಲ್ಲೆ ಎಂದ ಗೆಳತಿಯ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಆಕೆಯ ಆತದ ವಶೀಕರಣಕ್ಕೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರೇಯಸಿಯನ್ನು ಕೊಲೆ ಮಾಡಿ ಆತದ ವಶೀಕರಣಕ್ಕೆ ಯತ್ನಿಸ

17 Feb 2026 12:03 pm
ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರ

ಬೆಂಗಳೂರು, ಫೆ.17- ಆಸ್ತಿಗಾಗಿ ಪಾಪಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ ಮುನಿಕೃಷ್ಣ (66) ಮಗನಿ

17 Feb 2026 11:59 am
ಮಧ್ಯರಾತ್ರಿ ಚಾಲಕನ ಮೇಲೆ ಹಲ್ಲೆ ನಡೆಸಿ ಕ್ಯಾಂಟರ್‌ ಕದ್ದೊಯ್ದ ಮಹಿಳೆಯರು

ಕುಣಿಗಲ್‌‍,ಫೆ.17- ಮಧ್ಯರಾತ್ರಿ ಊಟಕ್ಕೆ ಹಣ ಕೇಳುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಚಾಲಕನನ್ನು ಪುಸಲಾಯಿಸಿ ವಾಹನದಿಂದ ಕೆಳಗೆ ಇಳಿಸುತ್ತಿದ್ದಂತೆ ಇನ್ನಿಬ್ಬರು ವ್ಯಕ್ತಿಗಳು ಚಾಲಕನ ಮೇಲೆ ಹಲ್ಲೆ ನಡೆಸಿ ಕ್ಯಾಂಟರ್‌ ಕಳುವು

17 Feb 2026 11:17 am
ಹರಿಯಾಣ : ಕಲುಷಿತ ನೀರು ಸೇವಿಸಿ 7 ಮಂದಿ ಸಾವು

ಚಂಡಿಗಢ, ಫೆ.17- ಹರಿಯಾಣದ ಪಲ್ವಾಲ್‌ ಜಿಲ್ಲೆಯ ಚಯಾನ್ಸಾ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ.ಅಮಾಯಕರ ಈ ಸಾವಿಗೆ ಹೆಪಟೈಟಿಸ್‌‍ ಬಿ ಇಲ್ಲವೇ ಕಲುಷಿತ ನೀರು ಸೇವನೆ ಕಾರಣ ಇರಬಹುದು ಎಂದು ಆರೋಗ್ಯಾಧ

17 Feb 2026 11:17 am
ಛತ್ತೀಸ್‌‍ಗಢ : ಮಗನ ಸಾವು ಸಹಿಸಲಾರದೆ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಛತ್ತೀಸ್‌‍ಗಢ, ಫೆ. 17: ಮಗನೇ ನಮ್ಮ ಪ್ರಪಂಚವಾಗಿದ್ದ ಅವನೇ ಇಲ್ಲದ ಮೇಲೆ ನಾವ್ಯಾಕೆ ಬದುಕಿರಬೇಕು ಎಂಬ ನಿರ್ಧಾರಕ್ಕೆ ಬಂದ ಪೋಷಕರು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್‌‍ಗಢದಲ್ಲಿ ನಡೆದಿದೆ. ಅಪಘಾತವೊಂದ

17 Feb 2026 11:14 am
ಕೇರಳ : ಹೋಟೆಲ್‌ ಊಟ ಮಾಡಿದ್ದ ಇಬ್ಬರ ಸಾವು, ಮತ್ತಿಬ್ಬರ ಸ್ಥಿತಿ ಚಿಂತಾಜನ

ತಿರುವನಂತಪುರಂ, ಫೆ. 17 (ಪಿಟಿಐ) ಹೋಟೆಲ್‌ನಲ್ಲಿ ಊಟ ತಿಂದ ಇಬ್ಬರು ವಿಷಾಹಾರದಿಂದಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ, ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

17 Feb 2026 11:11 am
ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ತಗುಲಿ ವೃದ್ಧೆ ಸಾವು

ಥಾಣೆ, ಫೆ, 17 (ಪಿಟಿಐ)ದೇವರ ದರ್ಶನಕ್ಕೆ ಹೋಗಿದ್ದ ವೃದ್ಧೆಯೊಬ್ಬರ ಸೀರೆಗೆ ಆಕಸಿಕ ಬೆಂಕಿ ತಗುಲಿದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೀರೆಗೆ ಬೆಂಕಿ ತ

17 Feb 2026 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-02-2026)

ನಿತ್ಯ ನೀತಿ : ಬಂಗಾರದ ತಟ್ಟೆಯಲ್ಲಿ ತಿಂದು… ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಿದ್ದವನ ಶವವನ್ನು ಮೂರು ಸುತ್ತು ಸುತ್ತಿ ಒಡೆದಿದ್ದು ಮಣ್ಣಿನ ಮಡಿಕೆಯೇ ಹೊರತು ಚಿನ್ನ ಬೆಳ್ಳಿಯದ್ದಲ್ಲ..! ಪಂಚಾಂಗ : ಮಂಗಳವಾರ, 17-02-2026 ವಿಶ್ವಾವಸ

17 Feb 2026 6:31 am
ಕೆಎಸ್‌‍ಆರ್‌ಟಿಸಿ ಲಗೇಜ್‌ ದರ ಶೇ.15ರಷ್ಟು ಹೆಚ್ಚಳ

ಬೆಂಗಳೂರು,ಫೆ.16- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾಗಿಸುವ ಲಗೇಜು ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಪರಿಷ್ಕರಿಸಿದ್ದು, ಇಂದಿನಿಂದ ಜಾರಿಗೊಳಿಸಲಾಗಿದೆ. ಪ್ರತಿ ಬಾರಿಯೂ ಲಗೇಜು ದರವು ಬಸ್‌‍ ಪ್ರಯಾಣ ದರ ಏರಿಕೆಯೊಂ

16 Feb 2026 5:24 pm