SENSEX
NIFTY
GOLD
USD/INR

Weather

20    C
...
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2026)

ನಿತ್ಯ ನೀತಿ : ಕೋಪ ಎಲ್ಲರಿಗೂ ತಕ್ಷಣಕ್ಕೆ ಬರುತ್ತದೆ. ಆದರೆ ತಾಳೆ ಎನ್ನುವುದು ಬದುಕನ್ನು ಚೆನ್ನಾಗಿ ಅರಿತವನ ಬಳಿ ಮಾತ್ರವೇ ಇರುತ್ತದೆ..!! ಪಂಚಾಂಗ : ಸೋಮವಾರ, 16-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾ

16 Feb 2026 6:31 am
ಕಾರಿನಲ್ಲಿ ಬೆಂಕಿ : ಅಚ್ಚರಿ ರೀತಿಯಲ್ಲಿ ವೈದ್ಯ ದಂಪತಿ ಪಾರು

ಬೀಡ್‌, ಫೆ.15- ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ವೈದ್ಯ ದಂಪತಿ ಅಚ್ಚರಿ ರೀತಿಯಲ್ಲಿ ಪಾರಾಗಿರುವ ಘಟನೆ ಮಹಾರಾಷ್ಟ್ರದ ಬೀಡ್‌ ಜಿಲ್ಲೆಯಲ್ಲಿ ನಡೆದಿದೆ. ಬೀಡ್‌ ತಹಸಿಲ್‌ನ ಮಂಜರ್‌ಸುಂಬಾ-ಪಟೋಡಾ ರಸ್ತೆ

15 Feb 2026 3:07 pm
ಮಹಾ ಶಿವರಾತ್ರಿ : ರಾಜ್ಯದಲ್ಲೆಡೆ ಶಿವನಾಮ ಸ್ಮರಣೆ, ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು, ಫೆ.15- ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ನಾಡಿನ ಪ್ರಮುಖ ಶಿವ ದೇವಾಲಯಗಳಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆಯುತ್ತಿರುವ ದೃಶ್ಯಗಳು ದೇವಾಲಯಗಳಲ್ಲಿ

15 Feb 2026 3:04 pm
ಬೇಸಿಗೆಗೂ ಮುನ್ನವೇ ಬಿರುಬಿಸಿಲಿನ ಬೇಗೆ ಶುರು

ಬೆಂಗಳೂರು, ಫೆ.15- ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಜನರು ತತ್ತರಿಸುವಂತೆ ಮಾಡಿದೆ. ಶಿವರಾತ್ರಿ ಹಬ್ಬದ ವೇಳೆಗೆ ಚಳಿ ದೂರ ಸರಿಯುತ್ತದೆ ಎಂಬ ಪ್ರತೀತಿ ಇದೆ. ಆದರೆ, ಮುಂಜಾನೆ ಇನ್ನೂ ತೀವ್ರವಾದ

15 Feb 2026 3:00 pm
ಬಳ್ಳಾರಿ-ಹೊಸಪೇಟೆ ರೈಲು ಮಾರ್ಗ ಮೇಲ್ದರ್ಜೆಗೆ ಕೇಂದ್ರ ಸಂಪುಟ ಅಸ್ತು

ಬೆಂಗಳೂರು, ಫೆ.15- ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ 3ನೇ ಮತ್ತು 4ನೇ ರೈಲು ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿ 167ರ ಗುಡೇಬೆಳ್ಳೂರು-ಮೆಹಬೂಬ್‌ನಗರ ಮಾರ್ಗ

15 Feb 2026 2:58 pm
ಭಾರತ ಅತ್ಯಂತ ಯಶಸ್ವಿ ಉದಯೋನ್ಮುಖ ಆರ್ಥಿಕತೆ : ಗುಟೆರೆಸ್‌‍

ವಿಶ್ವಸಂಸ್ಥೆ, ಫೆ.15- ಭಾರತವು ಜಾಗತಿಕ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದು, ಅತ್ಯಂತ ಯಶಸ್ವಿ ಉದಯೋನುಖ ಆರ್ಥಿಕತೆಯಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಹೇಳಿದ್ದಾರೆ. ಮುಂದಿನ

15 Feb 2026 2:54 pm
ಔಷಧಿ ಪೂರೈಕೆಯಲ್ಲಿ ಸರ್ಕಾರ ವಿಫಲ : ಅಶೋಕ್‌ ಆಕ್ರೋಶ

ಬೆಂಗಳೂರು, ಫೆ.15-ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕ

15 Feb 2026 2:50 pm
ಭೂಸ್ವಾಧೀನಾಧಿಕಾರಿ ಮತ್ತು ಗ್ರಾ.ಪಂ. ಸಹಾಯಕ `ಲೋಕಾ’ಬಲೆಗೆ

ಶಿವಮೊಗ್ಗ,ಫೆ.15- ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರ

15 Feb 2026 2:49 pm
ನೈಜೀರಿಯಾದಲ್ಲಿ ಗುಂಡಿನ ದಾಳಿ : 32 ಜನರು ಸಾವು

ಅಬುಜಾ, ಫೆ.15 – ನೈಜೀರಿಯಾದ ಉತ್ತರ ಪ್ರದೇಶದಲ್ಲಿ ಬಂದೂಕುಧಾರಿಗಳು ಏಕಕಾಲದಲ್ಲಿ ಸಮುದಾಯಗಳ ಮೇಲೆ ದಾಳಿ ನಡೆಸಿ 32 ಜನರನ್ನು ಕೊಂದುಹಾಕಿದ್ದಾರೆ. ನೈಜರ್‌ ರಾಜ್ಯದ ಬೋಗುರ್‌ ಪ್ರದೇಶದಲ್ಲಿ ತುಂಗಾಮಕೇರಿ, ಕೊಂಕೋಸೊ ಮತ್ತು ಪಿಸ್ಸ

15 Feb 2026 2:47 pm
ಟಿ-20 ವಿಶ್ವಕಪ್‌ : ಇಂದು ಭಾರತ –ಪಾಕ್ ಹೈವೋಲ್ಟೇಜ್ ಪಂದ್ಯ

ಕೊಲಂಬೋ,ಫೆ.15- ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಟಿ-20 ವಿಶ್ವಕಪ್‌ ರೋಚಕ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ವಿಶ್ವದ ಇಡೀ ಕ್ರೀಡಾ ಜಗತ್ತು ಈ ಪಂದ್ಯ ವೀಕ್ಷಿಸಲು ಕಾತುರವಾಗಿದೆ. ಈಗಾಗಲೇ ವಿಶ್ವಕಪ್‌ ವೇದಿಕೆಯಲ್ಲಿ ಪಾ

15 Feb 2026 1:30 pm
ಸಾವಿನ ನಾಟಕವಾಡಿ ನಾಪತ್ತೆಯಾಗಿದ್ದ ಮಹಿಳೆ ಜೀವಂತವಾಗಿ ಪತ್ತೆ

ಹಾಸನ,ಫೆ.15- ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಅಚ್ಚರಿಯ ತಿರುವು ಸಿಕ್ಕಿದ್ದು, ಸಾವಿನ ನಾಟಕವಾಡಿ ಪ್ರಿಯಕರನೊಂದಿಗೆ ಹೊಸ ಜೀವನ ಆರಂಭಿಸಲು ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬೇಲೂರು ನಿವಾ

15 Feb 2026 1:26 pm
ಶಾಸಕ ಭೈರತಿ ಬಸವರಾಜ್‌ 7 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು,ಫೆ.15- ರೌಡಿ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಶಾಸಕ ಭೈರತಿ ಬಸವರಾಜ್‌ ಅವರನ್ನು 42ನೇ ಎಸಿಜೆಎಂ ನ್ಯಾಯಾಲಯ ಒಂದು ವಾರ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ವೈದ್ಯಕೀಯ ತಪಾಸಣೆ ನಂತರ ಸಿಐಡಿ ಪೊಲೀಸ

15 Feb 2026 1:22 pm
ಡಿವೈಡರ್‌ ದಾಟಿ ಕೆಎಸ್‌‍ಆರ್‌ಟಿಸಿ ಬಸ್‌‍ಗೆ ಡಿಕ್ಕಿ ಹೊಡೆದ ಇಂಡಿಕಾ ಕಾರು, ಐವರು ಯುವಕರ ದುರ್ಮರಣ

ನೆಲಮಂಗಲ,ಫೆ.15- ಅತಿವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾರಿ ಪಕ್ಕದ ರಸ್ತೆಗೆ ನುಗ್ಗಿ ಕೆಎಸ್‌‍ಆರ್‌ಟಿಸಿ ಬಸ್‌‍ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ

15 Feb 2026 1:21 pm
ಪಶ್ಚಿಮ ಬಂಗಾಳ : ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲಿನ ಬೋಗಿಗೆ ಬೆಂಕಿ

ಕೋಲ್ಕತ್ತಾ, ಫೆ.15- ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ಖಾಲಿ ಪ್ಯಾಸೆಂಜರ್‌ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ

15 Feb 2026 11:51 am
1 ಲಕ್ಷ ರೂಪಾಯಿಗೆ ಗಂಡು ಮಗುವನ್ನು ಮಾರಾಟ ಮಾಡಿದ ತಂದೆ

ಬಾಲಸೋರ್‌, ಫೆ.15- ಎರಡೂವರೆ ವರ್ಷದ ಗಂಡು ಮಗುವನ್ನು ತಂದೆಯೇ 1 ಲಕ್ಷ ರೂ.ಮಾರಟ ಮಾಡಿದ ಘಟನೆ ಇಲ್ಲಿ ನಡೆದಿದೆ.ಘಟನೆಗೆ ಸಂಭಂದಿಸಿದಂತೆ ಮಾರಾಟಗಾರ ಮತ್ತು ಖರೀದಿದಾರ ಇಬ್ಬರನ್ನೂ ಬಂಧಿಸಲಾಗಿದೆ ಎಂ ಪೊಲೀಸರು ತಿಳಸಿದ್ದಾರೆ.ನೀಲಗಿರ

15 Feb 2026 11:45 am
ಅಭಿಮಾನಿಗಳಿಂದ ಅದ್ದೂರಿಯಾಗಿ ಶಾಸಕ ಶಿವಲಿಂಗೇಗೌಡರ 68ನೇ ಹುಟ್ಟುಹಬ್ಬ ಆಚರಣೆ

ಅರಸೀಕೆರೆ,ಫೆ.15- ಬಾನಂಗಳದಲ್ಲಿ ಮದ್ದುಗುಂಡುಗಳ ಚಿತ್ತಾರ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ರಾಜ್ಯ ಗೃಹಮಂಡಳಿಯ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡರ 68ನೇ ಹುಟ್ಟುಹಬ್ಬವು ಅದ್ದೂರಿಯಾಗಿ ನಡೆಯಿತು. ಕೆಎಂಎಸ್‌‍ ಅಭಿಮಾನ

15 Feb 2026 11:40 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-02-2026)

ನಿತ್ಯ ನೀತಿ : ಶಕ್ತಿಯ ಮೂಲ ಇರುವುದು ಮನಸ್ಸಿನಲ್ಲಿ. ಮಾನಸಿಕವಾಗಿ ಸಿದ್ಧತೆಗೊಂಡು ಗಟ್ಟಿ ಮನಸ್ಸಿನಿಂದ ಮಾಡಿದರೆ ಎಂಥ ಕೆಲಸವೂ ಸುಗಮವೇ..! ಪಂಚಾಂಗ : ಭಾನುವಾರ 15-02-2026ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮ

15 Feb 2026 6:31 am
ಲಾಕರ್‌ನಲ್ಲಿಟ್ಟಿದ್ದ 4 ಕೋಟಿ ಚಿನ್ನ ಕದ್ದ ಬ್ಯಾಂಕ್‌ ಮ್ಯಾನೇಜರ್‌ ಸೆರೆ

ಬೆಂಗಳೂರು,ಫೆ.14- ಸಿನಿಮಾ ಶೈಲಿಯಂತೆ ಗ್ರಾಹಕರು ಲಾಕರ್‌ನಲ್ಲಿಟ್ಟಿದ್ದ ಬರೋಬ್ಬರಿ 4 ಕೋಟಿ ಮೌಲ್ಯದ ಚಿನ್ನವನ್ನು ತೆಗೆದುಕೊಂಡು ಫೈನಾನ್‌್ಸಗಳಲ್ಲಿ ಅಡವಿಟ್ಟು ಹಣ ಪಡೆದು ಆನ್‌ಲೈನ್‌ ಬೆಟ್ಟಿಂಗ್‌ ಹಾಗೂ ಕ್ಯಾಸಿನೋಗೆ ಬಳಸಿಕೊ

14 Feb 2026 5:40 pm
ಮೂರ್ನಾಲ್ಕು ತಿಂಗಳಲ್ಲಿ ಜಾತಿಗಣತಿ ವರದಿ ಸಲ್ಲಿಕೆ : ಸಿದ್ದರಾಮಯ್ಯ

ಬೆಂಗಳೂರು, ಫೆ.14- ನಾಯಕತ್ವದ ಬದಲಾವಣೆಯ ಬಗ್ಗೆ ಹೈಕಮಾಂಡ್‌ ಈವರೆಗೂ ಯಾವುದೇ ಹೇಳಿಕೆ ನೀಡಿಲ್ಲ ಎಂದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವೇ ಇಲ್ಲ. ರಾಜ್ಯದ ನಾಯಕರು ನೀಡುವ ಹೇಳಿಕೆಗಳಿಗೆಲ್ಲಾ ಉತ್ತರ ನೀಡುವುದಿಲ್ಲ ಎಂದು ಮುಖ

14 Feb 2026 1:53 pm
ನಾಯಕತ್ವದ ಬದಲಾವಣೆ : ಡಿಕೆಶಿಗೆ ಹೈಕಮೆಂಡ್ ತಾಳ್ಮೆಯ ಕಟ್ಟಪ್ಪಣೆ

ಬೆಂಗಳೂರು, ಫೆ.14- ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ನಾಯಕತ್ವದ ಬದಲಾವಣೆ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅನಗತ್ಯವಾಗಿ ಈ ವಿಷಯವಾಗಿ ಗೊಂದಲಗಳನ್ನು ಸೃಷ್ಟಿಸಬಾರದು ಎಂದು ಹೈಕಮಾಂಡ್‌ ನ

14 Feb 2026 1:49 pm
ಪರಮೇಶ್ವರ ರಾಜ್ಯದ ಮುಂದಿನ ನಾಯಕ : ಸಿಎಂ ಆಪ್ತ ಹಿಟ್ನಾಳ್‌

ಬೆಂಗಳೂರು, ಫೆ.14- ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಮುಂದೆ ನಾಡಿನ ಮುಖಂಡರಾಗಲಿರುವ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಶಾಸಕರೊಬ್ಬರು ಸಂಬೋಧಿಸುವ ಮೂಲಕ ಪ್ರಸಕ್ತ ರಾಜಕೀಯ ಬೆಳವಣಿಗೆಯಲ್ಲಿ ಕುತೂಹಲ ಕ

14 Feb 2026 1:42 pm
ಪನ್ನುನ್‌ ಹತ್ಯೆ ಸಂಚುಕೋರ ನಿಖಿಲ್‌ ಗುಪ್ತಾಗೆ 40 ವರ್ಷ ಜೈಲುಶಿಕ್ಷೆ!

ವಾಷಿಂಗ್ಟನ್‌, ಫೆ.14- ಪ್ರತ್ಯೇಕತಾವಾದಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ರೂಪಿಸಿದ್ದಾಗಿ ತಪ್ಪೊಪ್ಪಿಕೊಂಡಿರುವ ಭಾರತೀಯ ಮೂಲದ 54 ವರ್ಷದ ನಿಖಿಲ್‌ ಗುಪ್ತಾ ಅವರಿಗೆ 40 ವರ್ಷಗಳ ಜೈಲು

14 Feb 2026 1:34 pm
ಧರ್ಮಸ್ಥಳದಿಂದ 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌-ಬೆಂಚು ವಿತರಣೆ

ತುಮಕೂರು,ಫೆ.14- ಶಿಕ್ಷಣದಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದಾರೆ. 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್‌ ಮತ್ತು ಬ

14 Feb 2026 1:09 pm
ಫೆ.17ರಂದು ಭಾರತಕ್ಕೆ ಬರುತ್ತಿದ್ದಾರೆ ಫಿನ್‌ಲ್ಯಾಂಡ್‌ ಪಿಎಂ

ಹೆಲ್ಸಿಂಕಿ, ಫೆ.14- ಫಿನ್‌ಲ್ಯಾಂಡ್‌ ಪ್ರಧಾನಿ ಪೆಟ್ಟೇರಿ ಓರ್ಪೊ ಅವರು ಫೆ. 17 ರಿಂದ 20 ರವರೆಗೆ ನಾಲ್ಕು ದಿನಗಳ ಭಾರತ ಭೇಟಿಯಲ್ಲಿದ್ದು, ಈ ಸಂದರ್ಭದಲ್ಲಿ ಅವರು ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಪ್ರಧಾನಿ

14 Feb 2026 12:24 pm
ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಕಣ್ಮರೆ

ಕ್ಯಾಲಿಫೋರ್ನಿಯಾ,ಫೆ. 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಿಗೂಢವಾಗಿ ಕಾಣೆಯಾಗಿದ್ದಾರೆ. ಮಾಸ್ಟರ್ಸ್‌ ವಿದ್ಯಾರ್ಥಿಯಾಗಿರುವ 22 ವರ್ಷದ ಸಾಕೇತ್‌ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆ

14 Feb 2026 12:14 pm
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದವರಿಗೆ ಸಿನ್ಹಾ ನಮನ

ಜಮು, ಫೆ, 14 (ಪಿಟಿಐ) ಕಳೆದ 2019 ರ ಈ ದಿನದಂದು ಪುಲ್ವಾಮಾ ಜಿಲ್ಲೆಯಲ್ಲಿ ತಮ್ಮ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸಿಆರ್‌ಪಿಎಫ್‌‍ ಸಿಬ್ಬಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್‌ ಗವ

14 Feb 2026 11:31 am
ಶಕ್ತಿ,ನಂಬಿಕೆ ಇಲ್ಲದೆ ಯಾವುದೇ ಬದಲಾವಣೆ ಅಸಾಧ್ಯ-ಡಿಕೆಶಿ

ತಿಪಟೂರು,ಫೆ.14-ಭಕ್ತನಿಗೂ ಭಗವಂತನಿಗೂ ಸಂಬಂಧ ಬೆಸೆದುಕೊಳ್ಳುವ ಸ್ಥಳ ದೇವಾಲಯವಾಗಿದ್ದು, ಶಕ್ತಿ ಮತ್ತು ನಂಬಿಕೆ ಇಲ್ಲದೆ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಆ

14 Feb 2026 11:22 am
ಪ್ರೇಮಿಗಳ ದಿನಾಚರಣೆಗೆ ನಂದಿ ಬೆಟ್ಟ ಬಂದ್‌ ; ವಾಪಸ್ಸಾದ ಪ್ರೇಮಿಗಳು

ಚಿಕ್ಕಬಳ್ಳಾಪುರ,ಫೆ.14- ಪ್ರೇಮಿಗಳ ದಿನವನ್ನು ಬಡವರ ಊಟಿ ಎಂದೆ ಪ್ರಸಿದ್ಧಿಯಾದ ನಂದಿ ಗಿರಿಧಾಮದಲ್ಲಿ ಆಚರಣೆ ಮಾಡಲು ಸಜ್ಜಾಗಿದ್ದ ಪ್ರೇಮಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ. ನಂದಿ ಗಿರಿಧಾಮಕ್ಕೆ ಪ್ರೇಮಿಗಳ ಪ್ರವೇಶಕ್ಕೆ

14 Feb 2026 11:15 am
ಬಾಹ್ಯಾಕಾಶ ನೌಕೆಗೆ ಮಾರಕವಾಗಬಹುದಾದ ಶಿಲಾಖಂಡಗಳ ಪತ್ತೆ ಎಐ ಬಳಕೆ

ನವದೆಹಲಿ, ಫೆ.14 (ಪಿಟಿಐ) ಭೂಮಿಯ ಮೇಲೆ ಒಂದು ಸಣ್ಣ ಕಸದ ತುಂಡು ನಿರುಪದ್ರವವಾಗಿರಬಹುದು, ಆದರೆ ಅಂತಹ ಶಿಲಾ ಖಂಡರಾಶಿಗಳು ಬಾಹ್ಯಾಕಾಶದಲ್ಲಿ ಹೆಚ್ಚಿನ ವೇಗದಲ್ಲಿ ಹಾದು ಹೋಗುವ ಸಣ್ಣ ಪರಿಣಾಮವೂ ಸಹ ಬಾಹ್ಯಾಕಾಶ ನೌಕೆಗೆ ಮಾರಕವಾಗಬಹ

14 Feb 2026 11:09 am
ಭಾರತ –ಪಾಕ್ ಕ್ರಿಕೆಟ್‌ ಪಂದ್ಯಕ್ಕೆ ಮತ್ತೊಂದು ಅಡ್ಡಿ ? ರದ್ದಾಗುತ್ತಾ ಹೈವೋಲ್ಟೇಜ್‌ ಪಂದ್ಯ?

ಕೊಲಂಬೋ,ಫೆ.14- ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಾಳೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗ್ಗತಿನಾದ್ಯಂತ ಕ್ರಿಕೆಟ್‌ ಪ್ರೀಯರು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಲಂಕಾದ ಕೊಲಂಬೋದಲ್ಲಿ ಭಾರತೀಯ ಕಾಲಮಾನ ಸಂಜೆ 7 ಆರಂಭವಾಗ

14 Feb 2026 9:58 am
ವ್ಯಾಲೆಂಟೈನ್ಸ್ ಡೇ ಹಿನ್ನಲೆಯಲ್ಲಿ ಗುಲಾಬಿಗೆ ಭಾರೀ ಡಿಮ್ಯಾಂಡ್‌

ಬೆಂಗಳೂರು,ಫೆ.13- ನಾಳೆ ವಿಶ್ವದೆಲ್ಲೆಡೆ ವ್ಯಾಲೆಂಟೈನ್ಸ್ ಡೇ.. ಪ್ರೇಮಿ ತನ್ನ ಪ್ರೇಮ ನಿವೇದನೆಗೆ ರೆಡ್‌ ರೋಸ್‌‍ ಕೊಟ್ಟು ಪ್ರಪೋಸ್‌‍ ಮಾಡುವ ಆಚರಣೆ.. ಈ ಪ್ರೇಮಿಗಳ ಹಬ್ಬಕ್ಕೆ ಕೆಂಪು ಗುಲಾಬಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ.

13 Feb 2026 5:02 pm
6 ಲಕ್ಷ ಮೆಟ್ರಿಕ್‌ ಟನ್‌ ರಾಗಿ ಖರೀದಿ ಗುರಿ : ಕೆ.ಎಚ್‌.ಮುನಿಯಪ್ಪ

ದೇವನಹಳ್ಳಿ, ಫೆ. 13- `ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್‌ ಟನ್‌ ರಾಗಿ ಖರೀದಿಸುವ ಗುರಿ ಹೊಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ದೇವನಹಳ್ಳಿ ಟೌನ್‌ನ ಕುರುಬರದ

13 Feb 2026 4:59 pm
ಕೆನಡಾದಲ್ಲಿ ಕೊಲೆಯಾದ ಚಂದನ್‌ಕುಮಾರ್‌ ಶವ ಸೋಮವಾರ ಹುಟ್ಟೂರಿಗೆ

ಬೆಂಗಳೂರು,ಫೆ.13- ಕೆನಡಾದಲ್ಲಿ ದುಷ್ಕರ್ಮಿಗಳಿಂದ ಭರ್ಬರವಾಗಿ ಕೊಲೆಯಾದ ಕನ್ನಡಿಗ ಚಂದನ್‌ಕುಮಾರ್‌ ಅವರ ಪಾರ್ಥಿವ ಶರೀರವು ಸೋಮವಾರ ಹುಟ್ಟೂರಿಗೆ ಆಗಮಿಸಲಿದೆ. ಕಳೆದ ಫೆ.7ರಂದು ಕೆನಡಾದ ವುಡ್‌ಬೈನ್‌ ಶಾಪಿಂಗ್‌ ಮಾಲ್‌ನ ಪಾರ್ಕಿ

13 Feb 2026 4:58 pm
ಜೀವನದಲ್ಲಿ ಜಿಗುಪ್ಸೆಗೊಂಡು ಪೋಷಕರ ಕೊಂದು ಜೈಲು ಸೇರಿದ ಪುತ್ರ

ಬೆಂಗಳೂರು,ಫೆ.13- ಒಂದು ಕಡೆ ಕೆಲಸವಿಲ್ಲದೇ ಕೈಯಲ್ಲಿ ಹಣವಿಲ್ಲ, ಮತ್ತೊಂದು ಕಡೆ ಪೋಷಕರ ನಿಂದನೆ. ಈ ಎಲ್ಲದರ ನಡುವೆ ಆತ ಅವಿವಾಹಿತನಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಅಪ್ಪ-ಅಮನನ್ನೇ ಕೊಲೆ ಮಾಡಿ ಜೈಲು ಸೇರಿದ್ದಾನೆ. ಕಳೆದ ಎ

13 Feb 2026 4:56 pm
ಉತ್ತರ ವಿಭಾಗದ ಪೊಲೀಸರ ಕಾರ್ಯಾಚರಣೆ, 75 ಪ್ರಕರಣಗಳಲ್ಲಿ 83 ಆರೋಪಿಗಳ ಸೆರೆ,

ಬೆಂಗಳೂರು,ಫೆ.13-ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ವಾಹನ ಕಳವು ಸೇರಿದಂತೆ 75 ಪ್ರಕರಣಗಳನ್ನು ಭೇದಿಸಿ 83 ಆರೋಪಿಗಳನ್ನು ಬಂಧಿಸಿ 1.76 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ, ಬೆಳ್ಳಿ ವಸ್ತುಗಳು ಹಾಗೂ 67 ಮೊಬೈಲ್‌ಗ

13 Feb 2026 3:35 pm
ವಂದೇಮಾತರಂ ಕ್ರೆಡಿಟ್‌ ಡಿ.ಕೆ. ಶಿವಕುಮಾರ್‌ ತೆಗೆದುಕೊಳ್ಳಬೇಕಾಗಿಲ್ಲ : ರವಿಕುಮಾರ್‌

ಬೆಂಗಳೂರು,ಫೆ.13- ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ವಂದೇ ಮಾತರಂ ವಿಷಯದ ಬಗ್ಗೆ ಕ್ರೆಡಿಟ್‌ ತೆಗೆದುಕೊಳ್ಳುವ ನೈತಿಕ ಹಕ್ಕನ್ನು ಹೊಂದಿಲ್ಲ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ತ

13 Feb 2026 3:33 pm
ಅಣೆಕಟ್ಟುಗಳು ರಾಷ್ಟ್ರದ ಸಮೃದ್ಧಿ ಸ್ತಂಭಗಳು, ಅವುಗಳ ಸುರಕ್ಷತೆಗೆ ಸಂಘಟಿತ ಕ್ರಮ ಅಗತ್ಯ: ಸಿಎಂ

ಬೆಂಗಳೂರು, ಫೆ.12- ನೀರಿನ ನಿರ್ಣಾಯಕ ಮೂಲಸೌಕರ್ಯಗಳು, ಭಯೋತ್ಪಾದನೆ ಮತ್ತು ಕಾರ್ಯತಂತ್ರದ ವಿಧ್ವಂಸಕತೆಗೆ ತುತ್ತಾಗುವ ಸಾಧ್ಯತೆ ಇರುವುದರಿಂದ, ಅದನ್ನು ತಡೆಯಲು ನಿರಂತರ ಎಚ್ಚರಿಕೆ ಮತ್ತು ಸಂಘಟಿತ ಗುಪ್ತಚರ ಕಾರ್ಯವಿಧಾನಗಳ ಅಗ

13 Feb 2026 3:30 pm
“ನಾವು ಅಲ್ಲಾಹನನ್ನು ಮಾತ್ರ ಆರಾಧಿಸುತ್ತೇವೆ” : ವಂದೇ ಮಾತರಂ ಕಡ್ಡಾಯಕ್ಕೆ ಮುಸ್ಲಿಂ ಸಂಘಟನೆಗಳ ವಿರೋಧ

ಬೆಂಗಳೂರು,ಫೆ.13- ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿರುವುದಕ್ಕೆ ಕೆಲ ಮುಸ್ಲಿಂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಜಮಿಯತ್‌ ಉಲಮಾ-ಎ-ಹ

13 Feb 2026 3:26 pm
ಬಾಂಗ್ಲಾ ಚುನಾವಣೆ : ಗೆಲುವು ಸಾಧಿಸಿದ ತಾರಿಕ್‌ ರೆಹಮಾನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ, ಫೆ. 13 (ಪಿಟಿಐ)- ಬಾಂಗ್ಲಾದೇಶದ ಸಂಸತ್‌ ಚುನಾವಣೆಯಲ್ಲಿ ನಿರ್ಣಾಯಕ ಗೆಲುವು ಸಾಧಿಸಿದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ತಾರಿಕ್‌ ರೆಹಮಾನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವ

13 Feb 2026 3:20 pm
ಕ್ಯಾನ್ಸರ್ ಕೇವಲ ಶ್ರೀಮಂತರ ಕಾಯಿಲೆಯಲ್ಲ

ಪ್ರತಿ ವರ್ಷ ಭಾರತದಲ್ಲಿ ಹಲವು ಕ್ಯಾನ್ಸರ್ ಜಾಗೃತಿ ದಿನಗಳನ್ನು ಅಭಿಯಾನಗಳು, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಮಾಧ್ಯಮ ಚಟುವಟಿಕೆಗಳ ಮೂಲಕ ಆಚರಿಸಲಾಗುತ್ತದೆ. ಈ ಉಪಕ್ರಮಗಳು ಕ್ಯಾನ್ಸರ್ ಕುರಿತ ಅಳಿಲು-ಅಪಮಾನವನ್

13 Feb 2026 3:16 pm
ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ನಡೆ : ಸಿಎಂ ಬದಲಾವಣೆ ಕಾಲ ಸನ್ನಿಹಿತ..?

ಬೆಂಗಳೂರು, ಫೆ.13- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದಿಂದ ವಾಪಾಸ್‌‍ ಬಂದ ಬಳಿಕವೂ ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಗಳು ಮತ್ತೊಂದು ಮಗ್ಗುಲು ಬದಲಿಸಿದೆ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು ಎಂ

13 Feb 2026 1:50 pm
ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ : ಡಿಕೆಶಿ

ಬೆಂಗಳೂರು, ಫೆ.13- ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವ ಆಸೆಯನ್ನು ಜೀವಂತ ಉಳಿಸಿಕೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವ

13 Feb 2026 1:42 pm
ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ರಾಜೀನಾಮೆಗೆ ಒತ್ತಾಯಿಸಿ ಗಲಾಟೆ, ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ, ಫೆ. 13 (ಪಿಟಿಐ) ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಿರುವ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ. ಭಾರತ-ಯುಎಸ್‌‍ ಮಧ್

13 Feb 2026 11:57 am
ಶಾಲೆಯೊಳಗೆ ವಿದ್ಯಾರ್ಥಿಗಳ ಎದುರೇ ಮಹಿಳೆಯನ್ನು ಹತ್ಯೆ ಮಾಡಿದ ಹಂತಕ

ಶಿಮ್ಲಾ, ಫೆ. 13 (ಪಿಟಿಐ) ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಡೆಹ್ರಾದ ಚಿನೂರ್‌ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯೊಳಗೆ 58 ವರ್ಷದ ಮಧ್ಯಾಹ್ನದ ಊಟದ ಕೆಲಸಗಾರನನ್ನು ಹಗಲು ಹೊತ್ತಿನಲ್ಲಿ ವಿದ್ಯಾರ್ಥಿಗಳ ಮುಂದೆಯೇ ಕೊ

13 Feb 2026 11:53 am
ಚಿನ್ನ, ಬೆಳ್ಳಿ ದರ ಮತ್ತೆ ಭಾರಿ ಕುಸಿತ..!

ಬೆಂಗಳೂರು, ಫೆ.13-ಚಿನಿವಾರ ಪೇಟೆಯಲ್ಲಿ ಮತ್ತೆ ಚಿನ್ನ ಮತ್ತು ಬೆಳ್ಳಿ ದರಗಳು ಕುಸಿತ ಕಂಡಿವೆ. ಬೆಳ್ಳಿ ಪ್ರತಿ ಕೆ.ಜಿ.ಗೆ 15 ಸಾವಿರ ರೂಪಾಯಿ ಇಳಿಕೆಯಾಗಿದ್ದರೆ, 24 ಕ್ಯಾರೆಟ್‌ ಚಿನ್ನ ಪ್ರತಿ ಗ್ರಾಂಗೆ 262 ರೂ. ಕಡಿಮೆಯಾಗಿದೆ. ಫೆ.7ರಿಂದ ನ

13 Feb 2026 11:51 am
ಕುರ್ಚಿ ಕಳೆದುಕೊಳ್ಳುವ ಚಿಂತೆಯಲ್ಲಿ ಸಿಎಂ, ಹಳಿತಪ್ಪಿದ ಆಡಳಿತ : ಸುನೀಲ್‌ಕುಮಾರ್‌ ವ್ಯಂಗ್ಯ

ಬೆಂಗಳೂರು,ಫೆ.13- ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ

13 Feb 2026 11:50 am
ಬಾಂಗ್ಲಾ ಸಾರ್ವತ್ರಿಕ ಚುನಾವಣೆ : ನಿರ್ಣಾಯಕ ಗೆಲುವಿನತ್ತ ಬಿಎನ್‌ಪಿ, ರೆಹಮಾನ್‌ಗೆ ಪಟ್ಟ

ಢಾಕಾ, ಫೆ. 13 (ಪಿಟಿಐ) ಬಾಂಗ್ಲಾದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ನಿರ್ಣಾಯಕ ಗೆಲುವಿನತ್ತ ಸಾಗುತ್ತಿದೆ.300 ಸ್ಥಾನಗಳ ಸಂಸತ್ತಿನಲ್ಲಿ ಬಿಎನ್‌ಪಿ 151 ಕ್ಕೂ ಹೆಚ್ಚು ಸ್ಥಾನಗಳನ್ನು

13 Feb 2026 10:52 am
ಕೆಂಪು ಕೋಟೆ ಬಳಿ ಸ್ಪೋಟದ ಹಿಂದೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ಕೈವಾಡ

ವಿಶ್ವಸಂಸ್ಥೆ, ಫೆ. 13 (ಪಿಟಿಐ) ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧಗಳ ಮೇಲ್ವಿಚಾರಣಾ ತಂಡದ ವರದಿಯ ಪ್ರಕಾರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್‌-ಎ-ಮೊಹಮ್ಮದ್‌ ಕಳೆದ ನವೆಂಬರ್‌ನಲ್ಲಿ ನವದೆಹಲಿಯ ಕೆಂಪು ಕೋಟೆಯ ಮೇ

13 Feb 2026 10:44 am
1.31 ಕೋಟಿ ಮಹಿಳೆಯರ ಖಾತೆಗಳಿಗೆ 5000 ರೂ. ಜಮಾ ಮಾಡಿದ ಸ್ಟಾಲಿನ್‌

ಚೆನ್ನೈ, ಫೆ. 13 (ಪಿಟಿಐ) ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಅವರು ಮಹಿಳಾ ಹಕ್ಕು ಯೋಜನೆಯ 1.31 ಕೋಟಿ ಮಹಿಳಾ ಫಲಾನುಭವಿಗಳಿಗೆ ಸರ್ಕಾರ ತಲಾ 5,000 ರೂ.ಗಳನ್ನು ಜಮಾ ಮಾಡಿದೆ ಎಂದು ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ

13 Feb 2026 10:39 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-02-2026)

ನಿತ್ಯ ನೀತಿ : ಅಧರ್ಮದಿಂದ ಶತ್ರು ಕೆಲವು ಬಾರಿ ಗೆಲ್ಲಬಹುದು.! ಆದರೆ ಕರ್ಮ ಎದುರಾಗುವ ವೇಳೆಗೆ ಧರ್ಮ ಅವನನ್ನು ಸುಡಲು ಪ್ರಾರಂಭಿಸಿರುತ್ತದೆ. ಅವನ ನಿರ್ನಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.! -ಭಗವದ್ಗೀತೆ ಪಂಚಾಂಗ : ಶುಕ್ರವಾ

13 Feb 2026 6:31 am
ಆಸ್ಪತ್ರೆಗಳಲ್ಲಿ ಔಷಧಿ ಕೊರತೆ : ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು,ಫೆ.12- ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಿಮಲ್‌ನಂತಹ ಸಾಮಾನ್ಯ ಜ್ವರದ ಔಷಧಿಯೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಸರ್ಕಾರಕ್ಕೆ ನಾಚಿಕೆಯಾಗಬೇ

12 Feb 2026 3:10 pm
ಬಾಂಗ್ಲಾ ಚುನಾವಣೆ ಹೊತ್ತಲ್ಲೇ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ

ಢಾಕಾ, ಫೆ. 12- ಬಾಂಗ್ಲಾದೇಶ ದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.ಬಾಂಗ್ಲಾದೇಶದ ಮೌಲ್ವಿಬಜಾರ್‌ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿ ಲೆದ್ದಿದ್ದ

12 Feb 2026 3:08 pm
ಬೆಂಗಳೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಟೆಕ್ಕಿ ಸೇರಿ ಇಬ್ಬರ ಸಾವು

ಬೆಂಗಳೂರು,ಫೆ.12- ನೆಲಮಂಗಲ ಹಾಗೂ ಬೆಳ್ಳಂದೂರು ಸಂಚಾರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಸಾಫ್ಟ್ ವೇರ್‌ ಇಂಜಿನಿಯರ್‌ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ನೆಲಮಂಗಲದ ಟಿಸಿಐ ಫ್ಲೈ ಓವರ್‌

12 Feb 2026 3:05 pm
ಡಬಲ್‌ ಡೆಕ್ಕರ್‌ ಮೆಟ್ರೋಗೆ ಎಳ್ಳು-ನೀರು

ಬೆಂಗಳೂರು, ಫೆ. 12- ಮೆಟ್ರೋ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ನಡೆದ ಜಟಾಪಟಿ ಡಬಲ್‌ ಡೆಕ್ಕರ್‌ ರೈಲು ಯೋಜನೆಗೆ ಎಳ್ಳು-ನೀರು ಬಿಡುವಂತಾಗಿದೆ. ಮೆಟ್ರೋ ಟಿಕೆಟ್‌ ಹೆಚ್ಚಳ ವಿಚಾರದಲ್ಲಿ ಟೀಕಿಸುತ್ತಿದ್ದ ರಾಜ

12 Feb 2026 3:03 pm
ದೆಹಲಿಯಲ್ಲಿ ಡಿಕೆಶಿ-ರಾಹುಲ್‌ ಭೇಟಿ : ಸಿಎಂ ಸ್ಥಾನಕ್ಕೆ ಪಟ್ಟು

ಬೆಂಗಳೂರು, ಫೆ.12- ಮಹತ್ವದ ಬೆಳವಣಿಗೆ ಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಹೈಕಮಾಂಡ್‌ನ ಇತರ ಪ್ರಮುಖರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂ

12 Feb 2026 2:57 pm
ನಾಲ್ವರು ಅಧಿಕಾರಿಗಳಿಗೆ `ಲೋಕಾ’ಶಾಕ್‌ : 20ಕ್ಕೂ ಹೆಚ್ಚು ಕಡೆ ದಾಳಿ

ಬೆಂಗಳೂರು, ಫೆ.12- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆ, ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿ ನಾಲ್ವರು ಸರ್ಕಾರಿ ಅಧಿಕಾರಿಗಳ ಅಕ್ರಮ ಸಂಪತ್

12 Feb 2026 2:55 pm
ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್‌

ನ್ಯೂಯಾರ್ಕ್‌, ಫೆ. 12 (ಪಿಟಿಐ)- ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಶ್ಲಾಘಿಸಿದ್ದಾರೆ ಮತ್ತು ಅಮೆರಿಕವು ದೇಶಕ್ಕೆ ಮತ್ತು ಅದರೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಹೊ

12 Feb 2026 2:53 pm
ಕಾನ್ಪುರ ಲಂಬೋರ್ಘಿನಿ ಅಪಘಾತ ಪ್ರಕರಣ : ತಂಬಾಕು ದೊರೆಯ ಪುತ್ರನ ಬಂಧನ

ಕಾನ್ಪುರ, ಫೆ.12- ಇತ್ತಿಚೆಗೆ ವಿಐಪಿ ರಸ್ತೆಯಲ್ಲಿ ಲಂಬೋರ್ಘಿನಿ ಕಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಬಾಕು ದೊರೆ ಕೆ ಕೆ ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತ ಸಮಯದಲ್ಲಿ ಶಿವಂ

12 Feb 2026 1:56 pm
ವರಿಷ್ಠರ ಜೊತೆ ನಡೆದಿರುವ ಮಾತುಕತೆಯನ್ನು ಹಾದಿ-ಬೀದಿಯಲ್ಲಿ ಚರ್ಚಿಸಲ್ಲ : ಡಿಕೆಶಿ

ಬೆಂಗಳೂರು, ಫೆ.12- ವರಿಷ್ಠರ ಜೊತೆ ನಡೆದಿರುವ ಮಾತುಕತೆಯನ್ನು ತಾವು ಹಾದಿ ಬೀದಿಯಲ್ಲಿ ಚರ್ಚೆ ಮಾಡುವುದಿಲ್ಲ. ತಾವು ದೆಹಲಿಗೆ ಬಂದಿರುವುದೇ ರಾಜಕಾರಣ ಮಾಡಲಿಕ್ಕೆ, ಗಾಳಿಯಲ್ಲಿ ಗುಂಡು ಹೊಡೆಯಲು ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡ

12 Feb 2026 1:09 pm
ಕಾಂಗ್ರೆಸ್ ಆಡಳಿತದಲ್ಲಿ ಎಲ್ಲಾ ಇಲಾಖೆಗಳಲ್ಲೂ ಮಿತಿ ಮೀರಿದ ಭ್ರಷ್ಟಾಚಾರ : ವಿಜಯೇಂದ್ರ

ಬೆಳಗಾವಿ,ಫೆ.12- ಆಡಳಿತಾರೂಢ ಕಾಂಗ್ರೆಸ್‌‍ ಸರಕಾರ ಎಲ್ಲಾ ಇಲಾಖೆಗಳಲ್ಲೂ ಮಿತಿ ಮೀರಿದ ಭ್ರಷ್ಟಾಚಾರವನ್ನು ನಡೆಸುತ್ತಿದ್ದು, ಈ ಸರ್ಕಾರ ಭ್ರಷ್ಟಾಚಾರಕ್ಕೆ ಸೀಮಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

12 Feb 2026 1:06 pm
ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಬೈರತಿ ಬಸವರಾಜಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ನಕಾರ

ನವದೆಹಲಿ, ಫೆ.12- ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕರ್ನಾಟಕದ ಬಿಜೆಪಿ ಶಾಸಕ ಬಿ.ಎ.ಬಸವರಾಜ (ಬೈರತಿ ಬಸವರಾಜ) ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂ

12 Feb 2026 1:04 pm
ಸೂಪರ್‌ ಡೆವಲಪರ್ಸ್ ಸಂಸ್ಥೆ ಮಾಲೀಕನಿಗೆ 18 ಲಕ್ಷ ರೂ. ಪಂಗನಾಮ..!

ಬೆಂಗಳೂರು,ಫೆ.12-ಸಹಾಯದ ನೆಪದಲ್ಲಿ ಮಹಿಳೆ ಹಾಗೂ ಆಕೆಯ ಸಹಚರರು ನನ್ನಿಂದ 18 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ್ದಾರೆಂದು ಸೂಪರ್‌ ಡೆವಲಪರ್ಸ್ ಸಂಸ್ಥೆಯ ಮಾಲೀಕ ಕೋಣನಕುಂಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸೂಪರ್‌ ಡೆವಲಪರ

12 Feb 2026 1:01 pm
ಅಜಿತ್‌ಪವಾರ್‌ ಸಾವನ್ನಪ್ಪಿದ ಸ್ಥಳಕ್ಕೆ ಡಿಜಿಸಿಎ ಅಧಿಕಾರಿಗಳ ತಂಡ ಭೇಟಿ

ಪುಣೆ, ಫೆ. 12 (ಪಿಟಿಐ) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಮತ್ತು ಇತರ ನಾಲ್ವರು ಸಾವನ್ನಪ್ಪಿದ ವಿಮಾನ ಅಪಘಾತದ ಸ್ಥಳಕ್ಕೆ ಹಿರಿಯ ಡಿಜಿಸಿಎ ಅಧಿಕಾರಿಗಳ ನಾಲ್ವರು ಸದಸ್ಯರ ತಂಡ ಭೇಟಿ ನೀಡಿದೆ. ಭೇಟಿ ನೀಡಿದ ಸಂದರ್ಭದಲ್

12 Feb 2026 11:25 am
ಸಲ್ಮಾನ್‌ ಖಾನ್‌ ಅಳಿಯ ಆಯುಷ್‌ ಶರ್ಮಾಗೆ ಬಿಷ್ಣೋಯ್‌ ಗ್ಯಾಂಗ್‌ ಬೆದರಿಕೆ

ಮುಂಬೈ, ಫೆ.12 (ಪಿಟಿಐ) ಬಾಲಿವುಡ್‌ ಸೂಪರ್‌ಸ್ಟಾರ್‌ ಸಲ್ಮಾನ್‌ ಖಾನ್‌ ಅವರ ಅಳಿಯನಿಗೆ ಆಯುಷ್‌ ಶರ್ಮಾ ಅವರಿಗೆ ಬೆದರಿಕೆ ಇಮೇಲ್‌ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಧುರಂಧರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ವಾಟ್ಸಾಪ

12 Feb 2026 11:23 am
ರಾಜಕೀಯದ ಕೊನೆಯ ಹಂತದಲ್ಲಿದ್ದೇನೆ : ಸಚಿವ ಕೆ.ವೆಂಕಟೇಶ್‌

ಪಿರಿಯಾಪಟ್ಟಣ,ಫೆ.12- ನಾನು ರಾಜಕೀಯದ ಕೊನೆಯ ಹಂತದಲ್ಲಿದ್ದೇನೆ. ನನ್ನ ಪರವಾಗಿ ಬರುವವರಿಗೆ ನಿಮ ಸಹಕಾರ ಇರಲಿ ಎಂದು ಸಚಿವ ಕೆ.ವೆಂಕಟೇಶ್‌ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರ

12 Feb 2026 11:17 am
ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವೋ ಜನ

ಕೊಳ್ಳೇಗಾಲ,ಫೆ.12- ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ದಿನೇದಿನೇ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಬೆಟ್ಟದ ಮೇಲೆ ಎಲ್ಲಿ ನೋಡಿದರೂ ಜನವೋ ಜನ. ಸುಡುವ ಬಿಸಿಲನ್ನೂ ಲೆಕ್ಕಿಸದೆ ಪಾದಯಾತ್ರಿಗಳು ಉಘೇ

12 Feb 2026 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-02-2026)

ನಿತ್ಯ ನೀತಿ : `ಎಲ್ಲವನ್ನೂ ಪಡೆಯಬೇಕೆಂಬ ಹಠ, ಮನಸ್ಸನ್ನು ಬಡವಾಗಿಸುತ್ತದೆ.ಇರುವುದನ್ನು ಅರಿತು ಬದುಕಿದರೆ, ಜೀವನವೇ ಶ್ರೀಮಂತವಾಗುತ್ತದೆ’. – ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪಂಚಾಂಗ : ಗುರುವಾರ, 12-02-2026 ಗುರುವಾರ ಪಂಚಾಂಗ / 12-02-20

12 Feb 2026 6:31 am
ಬೆಂಗಳೂರು : ಸ್ಕೂಟರ್‌ಗೆ ಶಾಲಾ ಬಸ್ ಡಿಕ್ಕಿಹೊಡೆದು ಇಬ್ಬರು ಮಕ್ಕಳ ದಾರುಣ ಸಾವು

ಬೆಂಗಳೂರು, ಫೆ.11- ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಶಾಲಾ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಪುಟ್ಟ ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಹೆಣ್ಣೂರು ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ

11 Feb 2026 3:46 pm
ಕೆನಡಾದಲ್ಲಿ ಶಾಲೆ ಮೇಲೆ ಮಹಿಳಾ ದುಷ್ಕರ್ಮಿಗಳಿಂದ ಗುಂಡಿನ ದಾಳಿ : 10 ವಿದ್ಯಾರ್ಥಿಗಳ ದುರ್ಮರಣ

ಒಟ್ಟಾವಾ, ಫೆ. 11- ಕೆನಡಾದ ಬ್ರಿಟಿಷ್‌ ಕೊಲಂಬಿಯಾದ ಟಂಬ್ಲರ್‌ ರಿಡ್ಜ್ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ಮಹಿಳಾ ದುಷ್ಕರ್ಮಿಗಳು ನಡೆಸಿದ ಸಾಮೂಹಿಕ ಗುಂಡಿನ ದಾಳಿಗೆ 10 ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ

11 Feb 2026 3:19 pm
ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ : ಗುಂಡೂರಾವ್‌

ಬೆಂಗಳೂರು,ಫೆ.11- ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮ

11 Feb 2026 3:16 pm
ಸಚಿವರ ಕಚೇರಿಗೆ ಚಿನ್ನ,ಹಣದ ಬ್ಯಾಗ್‌ ಕಳ್ಳತನ ಪ್ರಕರಣದ ತನಿಖೆಗೆ ಆದೇಶ

ಬೆಂಗಳೂರು,ಫೆ.11- ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರ ಕಚೇರಿವರೆಗೂ ಯಾವುದೇ ಮಾಹಿತಿ ಇಲ್ಲದೆ ಚಿನ್ನ ಹಾಗೂ ಹಣ ಇದ್ದ ಬ್ಯಾಗ್‌ ರವಾನೆಯಾಗಿದೆ ಎಂದರೆ ಅದು ಗಂಭೀರ ಪ್ರಕರಣ, ಈ ಲೋಪದ ಬಗ್ಗೆ ತನಿಖೆ ನಡೆಸಲಾಗ

11 Feb 2026 3:12 pm
ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಕ್ರಮ : ಜಲಮಂಡಳಿ ಅಧ್ಯಕ್ಷ ಮನೋಹರ್‌

ಬೆಂಗಳೂರು, ಫೆ.11- ಬೇಸಿಗೆ ಕಾಲದಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಲ ಮಂಡಳಿ ಈಗಿನಿಂದಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳತೊಡಗಿದೆ. ಮಾರ್ಚ್‌ ತಿಂಗಳಿಂದ ಬೇಸಿಗೆ ಕಾಲ ಶುರುವಾಗುವ ಹಿನ್ನೆಲೆಯಲ್ಲಿ ಜಲಮಂಡಳಿ

11 Feb 2026 3:11 pm
ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನಮಾನ ನೀಡಿರುವುದನ್ನು ಸ್ವಾಗತಿಸುತ್ತೇವೆ : ಎನ್‌.ರವಿಕುಮಾರ್‌

ಬೆಂಗಳೂರು,ಫೆ.11- ಕೇಂದ್ರ ಸರ್ಕಾರ ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸ್ಥಾನಮಾನ ಕೊಟ್ಟಿದೆ. ಬಿಜೆಪಿ ತುಂಬು ಹೃದಯದಿಂದ ಅದನ್ನು ಸ್ವಾಗತಿಸುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದ್ದಾರೆ. ಸುದ್ದಿಗಾ

11 Feb 2026 1:51 pm
ಮ್ಯಾಟ್ರಿಮೋನಿಯಲ್ಲಿ ಯುವಕರನ್ನು ಹುಡುಕುವ ಯುವತಿಯರೇ ಹುಷಾರ್..!

ಬೆಂಗಳೂರು,ಫೆ.11- ಅವಿವಾಹಿತ ಯುವತಿಯರೇ ಎಚ್ಚರ….! ಆನ್‌ಲೈನ್‌ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ನಿಮ ಮಾನ-ಹಣ ದೋಚುವ ಖತರ್ನಾಕ್‌ ಯುವಕರ ಮಾತಿಗೆ ಮರುಳಾಗದಿರಿ ಜೋಕೆ. ಇಂತಹದೊಂದು ಪ್ರಕರಣ ಮಂಗಳೂರಿನಲ್ಲಿ ನಡೆದಿದ್ದು, ಒಬ

11 Feb 2026 1:49 pm
ನಾನು ಕೆಎಂಎಫ್‌ ಅಧ್ಯಕ್ಷ ಹುದ್ದೆಯ ಆಕಾಂಕ್ಷಿ ಅಲ್ಲ : ಡಿ.ಕೆ.ಸುರೇಶ್‌ ಸ್ಪಷ್ಟನೆ

ಬೆಂಗಳೂರು,ಪೆ.11- ಕೆಎಂಎಫ್‌ ಅಧ್ಯಕ್ಷ ಗಾದಿಯ ಆಕಾಂಕ್ಷಿ ನಾನಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಮಾ.6ಕ್ಕೆ ಚುನ

11 Feb 2026 1:42 pm
“ಸ್ವಲ್ಪ ತಾಳ್ಮೆಯಿಂದಿರಿ, ಅಧಿಕಾರ ಹಂಚಿಕೆ ಕುರಿತು ಕಾಲವೇ ಉತ್ತರ ನೀಡುತ್ತದೆ” : ಡಿ.ಕೆ.ಶಿವಕುಮಾರ್‌

ಬೆಂಗಳೂರು, ಫೆ.11- ಅಧಿಕಾರ ಹಂಚಿಕೆ ಕುರಿತಂತೆ ಕಾಲವೇ ಉತ್ತರ ನೀಡುತ್ತದೆ. ವಿಭಿನ್ನ ರೀತಿಯಲ್ಲಿ ವ್ಯಾಖ್ಯಾನಗಳು ಬೇಡ. ಸ್ವಲ್ಪ ತಾಳ್ಮೆಯಿಂದ ಇರಿ, ನಾನೇ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ

11 Feb 2026 1:40 pm
ಮನೆ ಮುಂದೆ ಕೆಮಿದ್ದಕ್ಕೆ ಹಲ್ಲೆ, ರಾಜಸ್ಥಾನದ ವ್ಯಕ್ತಿ ಸಾವು

ಬೆಂಗಳೂರು,ಫೆ.11- ಮನೆ ಮುಂದೆ ಕೆಮಿದ್ದಕ್ಕೆ ಗಲಾಟೆಯಾಗಿ ಹಲ್ಲೆ ನಡೆಸಿದ್ದರಿಂದ ರಾಜಸ್ಥಾನದ ವ್ಯಕ್ತಿ ಮೃತಪಟ್ಟಿರುವ ಘಟನೆ ಬಿಡದಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವಿನೋದ್‌ಕುಮಾರ್‌ ಶೈನಿ (34) ಮೃತ

11 Feb 2026 1:38 pm
ನಿಧಾನವಾದರೂ ಸಿಎಂ ಸಿದ್ದರಾಮಯ್ಯನವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ : ಕುತೂಹಲ ಕೆರಳಿಸಿದ ಡಿ.ಕೆ.ಸುರೇಶ್‌

ಬೆಂಗಳೂರು,ಫೆ.11- ನಿಧಾನವಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ರಾಜ್ಯ ರಾಜಕೀಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಮುಖ್

11 Feb 2026 1:36 pm
ಅಭಿಷೇಕ್‌ ಶರ್ಮಾಗೆ ಹೊಟ್ಟೆ ನೋವು, ನಮೀಬಿಯಾ ಪಂದ್ಯಕ್ಕೆ ಅಲಭ್ಯ

ನವದೆಹಲಿ, ಫೆ.11-ಭಾರತದ ತಂಡದ ಆರಂಭಿಕ ಆಟಗಾರ ಅಭಿಷೇಕ್‌ ಶರ್ಮಾ ಹೊಟ್ಟೆ ನೋವಿನ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು,ನಾಳೆ ನಮೀಬಿಯಾ ವಿರುದ್ಧದ ನಡೆಯಲಿರುವ ಟಿ20 ವಿಶ್ವಕಪ್‌ ಪಂದ್ಯಆಡುವುದು ಅನುಮಾನವಾಗಿದೆ. ಅಭಿಷೇಕ್‌ ಕಳೆ

11 Feb 2026 11:20 am
ಇನ್ನುಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ

ನವದೆಹಲಿ, ಫೆ. 11: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಹಾಡುವಂತೆ ವಂದೇ ಮಾತರಂ ಗೀತೆಯನ್ನು ಹಾಡುವುದನ್ನು ಕೇಂದ್ರ ಗೃಹ ಸಚಿವಾಲಯ ಕಡ್ಡಾಯಗೊಳಿಸಿದೆ. ಸಚಿವಾಲಯದ ಆದೇಶದಲ್ಲಿ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರ

11 Feb 2026 11:18 am
ಭಾರತ-ಅಮೆರಿಕ ಒಪ್ಪಂದ ಘೋರ ವೈಫಲ್ಯ ; ಕಾಂಗ್ರೆಸ್‌‍

ನವದೆಹಲಿ, ಫೆ. 11 (ಪಿಟಿಐ) ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಕಾಂಗ್ರೆಸ್‌‍ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದು, ಈ ಒಪ್ಪಂದವು ವಾಷಿಂಗ್ಟನ್‌ನಲ್ಲಿರುವ ಪ್ರಧಾನಿಯವರ ಉತ್ತಮ ಸ್ನೇಹಿತನಿಂದ ಮಾಡಲ್

11 Feb 2026 11:15 am
ಅಜೆರ್ಬೈಜಾನ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತೀಯ ದಂಪತಿ ರಕ್ಷಣೆ

ಆನಂದ್‌, ಫೆ. 11 (ಪಿಟಿಐ) ಗುಜರಾತ್‌ನ ಆನಂದ್‌ ಜಿಲ್ಲೆಯ ದಂಪತಿ ಅಮೆರಿಕಕ್ಕೆ ತೆರಳುವಾಗ ಅಜೆರ್ಬೈಜಾನ್‌ನಲ್ಲಿ ಅಪಹರಿಸಿ ಒತ್ತೆಯಾಳಾಗಿ ಇರಿಸಲಾಗಿತ್ತು, ಮತ್ತು ನಂತರ ಭಾರತೀಯ ವಿದೇಶಾಂಗ ಸಚಿವಾಲಯದ ಸಹಾಯದಿಂದ ಅವರನ್ನು ರಕ್ಷಿಸ

11 Feb 2026 11:12 am
ಬಾಲಕ ಮೇಲೆ ಚಿರತೆ ದಾಳಿ, ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರಲ್ಲಿ ಆತಂಕ

ಚಾಮರಾಜನಗರ,ಫೆ.11- ಜಿಲ್ಲೆಯ ಪ್ರಸಿದ್ಧ ಮಲೈಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಬಾಲಕ ಪಾರಾಗಿದ್ದು, ಭಕ್ತರಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿದೆ. ಇತ್ತೀಚೆಗಷ್ಟೇ

11 Feb 2026 11:10 am
ಆನ್‌ಲೈನ್‌ನಲ್ಲಿ ಉದ್ಯೋಗದ ಆಮಿಷಕ್ಕೊಳಗಾಗಿ ; 2.5 ಲಕ್ಷ ರೂ. ಕಳೆದುಕೊಂಡ ಯುವಕ

ಚಿಕ್ಕಮಗಳೂರು,ಫೆ.11- ಉನ್ನತ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಯುವಕನ ಆಸೆಯನ್ನೇ ಬಂಡವಾಳ ಮಾಡಿಕೊಂಡ ವಂಚಕನೊಬ್ಬ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿಗಳನ್ನು ವಂಚಿಸಿರುವ ಘ

11 Feb 2026 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-02-2026)

ನಿತ್ಯ ನೀತಿ : ಬೇರೆಯವರ ಜೊತೆ ಹೋಲಿಕೆ ಮಾಡಿಕೊಳ್ಳುವುದನ್ನು ಮತ್ತು ಬೇರೆಯವರಿಂದ ನಿರೀಕ್ಷೆ ಮಾಡುವುದನ್ನು ಬಿಟ್ಟರೆ, ಮನುಷ್ಯನ ಜೀವನದಲ್ಲಿ ಅರ್ಧ ಸಮಸ್ಯೆಗಳು ಶಾಶ್ವತವಾಗಿ ದೂರವಾಗುತ್ತವೆ. ಪಂಚಾಂಗ : ಬುಧವಾರ, 11-02-2026 ವಿಶ್ವಾವ

11 Feb 2026 6:31 am
‘ಬಾಬ್ರಿ ಮಸೀದಿ ಕನಸು ಕಾಣಬೇಡಿ, ಅದು ಎಂದಿಗೂ ನನಸಾಗಲ್ಲ’ : ಯೋಗಿ ಆದಿತ್ಯನಾಥ್

ಬರಾಬಂಕಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಾಬ್ರಿ ಮಸೀದಿ ವಿಚಾರದಲ್ಲಿ ತಮ್ಮ ಕಠಿಣ ನಿಲುವನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದು, “ಕಯಾಮತ್ ದಿನದವರೆಗೆ ಕೂಡ ಬಾಬ್ರಿ ರಚನೆ ಪುನರ್ ನಿರ್ಮಾಣವಾಗುವುದಿ

10 Feb 2026 5:55 pm
ಕೆ.ಎಸ್‌‍.ಡಿ.ಎಲ್‌ ಉತ್ಪನ್ನಗಳ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಪ್ರಚಾರ ಆರಂಭ

ಬೆಂಗಳೂರು,ಫೆ.10- ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್‌‍.ಡಿ.ಎಲ್‌) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗ

10 Feb 2026 5:21 pm
ಸತ್ತವನ ಹೆಸರಿನಲ್ಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಮಾರಾಟ ಮಾಡಿದ ವ್ಯಕ್ತಿ

ಶಿಡ್ಲಘಟ್ಟ , ಫೆ.10- ಮೃತಪಟ್ಟ ವ್ಯಕ್ತಿಯ ಹೆಸರು ಮತ್ತು ವಿಳಾಸ ಇರುವ ಆಧಾರ್‌ ಕಾರ್ಡ್‌ ಇನ್ನಿತರೆ ದಾಖಲೆಗಳನ್ನು ಸೃಷ್ಟಿಸಿ ತಾನೇ ಆ ವ್ಯಕ್ತಿ ಎಂದು ನಂಬಿಸಿ ಮೃತ ವ್ಯಕ್ತಿಯ ಹೆಸರಲ್ಲಿದ್ದ ಎರಡು ಎಕರೆ ಜಮೀನನ್ನು ಅಕ್ರಮವಾಗಿ ಮಾ

10 Feb 2026 5:10 pm
ಕೀನ್ಯಾದಲ್ಲಿ ಕಂಡರಿಯದ ಬರ, ಆಘಾತಕಾರಿ ಪರಿಸ್ಥಿಗೆ ವಿಶ್ವಸಂಸ್ಥೆ ಕಳವಳ

ಕಂಪಾಲ (ಉಗಾಂಡಾ), ಫೆ.10- ಕೀನ್ಯಾದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಇಪ್ಪತ್ತು ಲಕ್ಷಕ್ಕೂ ಅಧಿಕ ಮಂದಿ ಕಂಗಾಲಾಗಿದ್ದಾರೆ. ಈಶಾನ್ಯ ಭಾಗದ ಪಶು ಸಾಕಣೆದಾರರು ಭಾರಿ ತೊಂದರೆಗೊಳಗಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇ

10 Feb 2026 5:10 pm
ಹಗಲಲ್ಲಿ ಟೆಕ್ಕಿ, ರಾತ್ರಿ ಠಕ್ಕ : ಖತರ್ನಾಕ್ ಸಾಫ್ಟ್ ವೇರ್‌ ಎಂಜಿನಿಯರ್‌ ಅರೆಸ್ಟ್

ವಿಶಾಖಪಟ್ಟಣಂ,ಫೆ.10- ಬೆಳಿಗ್ಗೆ ಠಾಕುಠೀಕಾಗಿ ಕೆಲಸ ಮಾಡಿ ರಾತ್ರಿ ವೇಳೆ ಮನೆಗಳಲ್ಲಿ ನುಗ್ಗಿ ಕಳತನ ಮಾಡುತ್ತಿದ್ದ ಹೈದರಾಬಾದ್‌ ಮೂಲದ ಸಾಫ್ಟ್ ವೇರ್‌ ಎಂಜಿನಿಯರ್‌ನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.ಕಾಕಿನಾಡದ ಅಚ್ಚಿ ಮ

10 Feb 2026 4:01 pm