''ಬಿಗ್ ಬಾಸ್'' ಕಾರ್ಯಕ್ರಮ ಶುರುವಾಗುವ ಮುನ್ನ, ಈ ಬಾರಿ ಮನೆಯನ್ನು ಪ್ರವೇಶ ಮಾಡುವ ವ್ಯಕ್ತಿಗಳ್ಯಾರು..? ಎನ್ನುವ ಪ್ರಶ್ನೆ ಹಲವರಲ್ಲಿ ಇರುತ್ತೆ. ಅದೇ ರೀತಿ ಕಾರ್ಯಕ್ರಮ ಶುರುವಾದ ನಂತರ ಈ ವಾರ '' ಬಿಗ್ ಬಾಸ್'' ಮನೆಯಿಂದ ಹೊರಗಡೆ ಬರೋ
ನಟ-ಚಿತ್ರನಿರ್ಮಾಪಕ ಪ್ರದೀಪ್ ರಂಗನಾಥನ್ ಅವರು ಭಾರತೀಯ ಚಿತ್ರರಂಗದಲ್ಲಿ ಅಸಾಧಾರಣ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಅವರು ತಮ್ಮ ನಟನೆಯ ಚೊಚ್ಚಲ ಚಿತ್ರದಿಂದಲೇ ಸತತ ಮೂರು ಚಿತ್ರಗಳು ₹100 ಕೋಟಿಗೂ ಹೆಚ್ಚು ಗಳಿಕೆ ಕಂಡ ಮೊದಲ ಭಾರ
ಬಿಗ್ ಬಾಸ್ ಕನ್ನಡ 12ರ ಮತ್ತೊಂದು ವೀಕೆಂಡ್ ಬಂದಿದೆ. ವಾರದ ಕತೆಯೊಂದಿಗೆ ಕಿಚ್ಚ ಸುದೀಪ್ ಮತ್ತೆ ಸ್ಪರ್ಧಿಗಳ ಮುಂದೆ ಬಂದಿದ್ದಾರೆ. ವಾರ ಪೂರ್ತಿ ಅವರು ಮಾಡಿರುವ ಸರಿ-ತಪ್ಪುಗಳನ್ನು ಚರ್ಚೆ ಮಾಡಿದ್ದಾರೆ. ಕೆಲವರು ಮಾಡಿರುವ ತಪ್ಪು
ತಮಿಳು ಚಿತ್ರರಂಗದ ಬಹುಬೇಡಿಕೆಯ ನಿರ್ದೇಶಕ ಲೋಕೇಶ್ ಕನಕರಾಜ್ ಈಗ ಹೀರೋ ಆಗಿದ್ದಾರೆ. ಇತ್ತೀಚೆಗೆ ಸೂಪರ್ಸ್ಟಾರ್ ರಜನಿಕಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ 'ಕೂಲಿ' ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಬಾಕ್ಸ
ಒಂದು ಕಡೆ ಕನ್ನಡದವರಾಗಿ, ಕನ್ನಡದ ಅನ್ನವನ್ನು ತಿನ್ನುತ್ತಾ, ಕನ್ನಡದ ವಾತಾವರಣದಲ್ಲಿ ಬೆಳೆಯುವ ಅನೇಕರು ಕನ್ನಡ ಕಲಿಯಲು ಹಿಂದೇಟು ಹಾಕುತ್ತಾರೆ. ಕನ್ನಡ ಚಿತ್ರರಂಗದಿಂದನೇ ವೃತ್ತಿಯನ್ನು ಶುರು ಮಾಡಿ ಖ್ಯಾತಿಯ ಉತ್ತುಂಗಕ್ಕೇರ
''ಬಿಗ್ ಬಾಸ್'' ಭಾರತದ ಜನಪ್ರಿಯ ಕಾರ್ಯಕ್ರಮದಲ್ಲೊಂದು. ಅದರಲ್ಲಿ ದೂಸ್ರಾ ಮಾತಿಲ್ಲ. ನಿಜಾ. ಈ ಕಾರ್ಯಕ್ರಮದ ಬಗ್ಗೆ ಸಾರ್ವತ್ರಿಕ ವಲಯದಲ್ಲಿ ಅಸಮಾಧಾನ ಅಸಹನೆಯ ಅಲೆ ಮೊದಲಿಂದ ಇದ್ದೇ ಇದೆ. ಆದರೂ ಕೂಡ ಬಹುದೊಡ್ಡ ವರ್ಗಕ್ಕೆ ''ಬಿಗ್ ಬಾ
ಧಾರಾವಾಹಿ ಪ್ರಪಂಚದಲ್ಲಿ ಸಣ್ಣಗೆ ಸದ್ದು ಮಾಡುತ್ತಲೇ ಏಕಾಏಕಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದವರು ರಚಿತಾ ರಾಮ್. ಅಲ್ಲಿಂದಾಚೆ ಕಮರ್ಷಿಯಲ್ ಪಥದಲ್ಲಿಯೇ ಮುಂದುವರೆಯುತ್ತಾ
ರಿಷಶ್ ಶೆಟ್ಟಿ ಸಿನಿಮಾ 'ಕಾಂತಾರ ಚಾಪ್ಟರ್ 1' ಥಿಯೇಟರ್ನಲ್ಲಿ ಅಬ್ಬರಿಸಿ, ಓಟಿಟಿಗೂ ಲಗ್ಗೆ ಇಟ್ಟಿದೆ. ಇಷ್ಟೇ ಅಲ್ಲದೆ ವಿದೇಶದಲ್ಲಿ ಸ್ಪಾನಿಷ್ ಭಾಷೆಯಲ್ಲಿ ರಿಲೀಸ್ ಆಗಿದ್ದು ಹೊಸ ದಾಖಲೆಯನ್ನು ಸೃಷ್ಟಿಸುವ ಉತ್ಸಾಹದಲ್ಲಿದೆ. ಈ
ಮದುವೆ ಎನ್ನುವುದು ಸಮರಸ ಜೀವನದ ಆರಂಭ. ಜೊತೆಗಾರ ಅಥವಾ ಜೊತೆಗಾರ್ತಿಯ ಆಯ್ಕೆಗೆ ಮದುವೆ ಎನ್ನುವುದು ಸಾಮಾಜಿಕ ಮನ್ನಣೆ ಪಡೆದಿರುವ ಅಡಿಪಾಯ. ಇನ್ನೂ ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿ ಭೂಲೋಕದಲ್ಲಿ ನಡೆಯುವಂತಹದ್ದ
ಸೋಶಿಯಲ್ ಮೀಡಿಯಾ ಅನ್ನೋದು ಸಾಮಾನ್ಯ ಜನರ ಅವಿಭಾಜ್ಯ ಅಂಗವಾಗಿ ಹೋಗಿದೆ. ತಮಗೆ ಅನಿಸಿದ್ದನ್ನು ಪೋಸ್ಟ್ ಮಾಡುವುದರಿಂದ ಹಿಡಿದು ದುಡಿಮೆಯ ಒಂದು ಸಾಧನವಾಗಿ ಬಳಸುತ್ತಿದ್ದಾರೆ. ಇನ್ನು ಮನರಂಜನಾ ವಾಹಿನಿಗಳು ಕೂಡ ತಮ್ಮ ವೀಕ್ಷಕರ
ವಯಸ್ಸು ಕೇವಲ ಸಂಖ್ಯೆ. ಸಾಧನೆಗೆ ಪೂರ್ಣ ವಿರಾಮ ಅಲ್ಲ. ಈ ಮಾತುಗಳಿಗೆ ಜ್ವಲಂತ ಉದಾಹರಣೆಯಂತೆ ಇರುವವರು ಧರ್ಮೇಂದ್ರ. 1960ರಲ್ಲಿ ''ದಿಲ್ ಬಿ ತೇರಾ,ಹಮ್ ಬಿ ತೇರೆ'' ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ಧರ್ಮೇಂದ್ರ ಇಂದಿಗೂ ದಣವರಿಯದ ಮಹಾ
ದುನಿಯಾ ವಿಜಯ್ ಹಾಗೂ ಜಡೇಶ್ ಹಂಪಿ ಕಾಂಬಿನೇಷನ್ 'ಲ್ಯಾಂಡ್ಲಾರ್ಡ್' ಸಿನಿಮಾ ನಿರೀಕ್ಷೆ ಹುಟ್ಟಾಕ್ಕಿದೆ. ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಚಿತ್ರದ ಟೀಸರ್ ಹೊರಬಿದ್ದಿದೆ. ವಿಜಯ್ ಆರ್ಭಟದ ಝಲಕ್ ನೋಡಿ ಸಿನಿರಸಿಕರು ಫಿದಾ ಆಗ
ತೆಲುಗಿನಲ್ಲಿ 'ಹನುಮಾನ್' ಸಿನಿಮಾ ನಿರ್ದೇಶಿಸಿ ಸಂಚಲನ ಸೃಷ್ಟಿಸಿದ ನಿರ್ದೇಶಕ ಪ್ರಶಾಂತ್ ವರ್ಮಾ. ಮುಂದೆ ರಿಷಬ್ ಶೆಟ್ಟಿ ಹೀರೊ ಆಗಿ 'ಜೈ ಹನುಮಾನ್' ಮಾಡಬೇಕಿದೆ. ಇದೆಲ್ಲದರ ನಡುವೆ ಪ್ರಶಾಂತ್ ವರ್ಮಾ ವಿರುದ್ಧ ಗಂಭೀರ ಆರೋಪ ಕೇಳಿ
'ಕಾಂತಾರ ಚಾಪ್ಟರ್ 1' ಓಟಿಟಿಗೆ ಲಗ್ಗೆ ಇಟ್ಟಿರಬಹುದು. ಹಾಗಂತ ಅದರ ಹವಾ ಏನೂ ಕಮ್ಮಿ ಆಗಿಲ್ಲ. ನಿನ್ನೆಯಿಂದ (ಅಕ್ಟೋಬರ್ 31) ಈ ಸಿನಿಮಾ ವಿದೇಶಿ ಭಾಷೆಗಳಲ್ಲೂ ರಿಲೀಸ್ ಆಗಿದೆ. ಅಲ್ಲಿಗೆ ರೆಸ್ಪಾನ್ಸ್ ಹೇಗೆ ಸಿಕ್ಕಿದೆ ಅನ್ನೋದು ಇನ್ನಷ
ತಮಿಳು ನಟ ವಿಜಯ್ ಸ್ವಂತ ಪಕ್ಷ ಕಟ್ಟಿ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಟಿವಿಕೆ ಪಕ್ಷ ಸಂಘಟನೆಗಾಗಿ ಸಮಾವೇಶ, ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಕರೂರಿನಲ್ಲಿ ನಡೆದ ರ್ಯಾಲಿ ವೇಳೆ ಕಾಲ್ತುಳಿತ ಸ
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಕೆಲವೊಮ್ಮೆ ತಮ್ಮ ಹೇಳಿಕೆಗಳಿಂದ ಇಕ್ಕಟ್ಟಿಗೆ ಸಿಲುಕಿರುವುದು ಇದೆ. ಕನ್ನಡದ 'ಕಿರಿಕ್ ಪಾರ್ಟಿ' ಚಿತ್ರದ ಸಾನ್ವಿ ಆಗಿ ಮೋಡಿ ಮಾಡಿದ ಚೆಲುವೆ ಬಳಿಕ ಹಿಂತಿರುಗಿ ನೋಡಲೇ ಇಲ್ಲ. ಇವತ್ತು ಪ್ಯಾನ್ ಇಂ
ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳ ದಶಕದ ಹಿಂದೆ ಬರೆದ ದಾಖಲೆಗಳು ಒಂದೆರಡಲ್ಲ. ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸಿನಿಮಾ ಇದು. ಮತ್ತೆ ಈಗ ಹೊಸ ರೂಪದಲ್ಲಿ 'ಬಾಹುಬಲಿ' ಪ್ರೇಕ್ಷಕರ ಮುಂದೆ ಬಂದಿದ್ದ
ಮಂಗಳೂರು ಮೂಲದ ಐಶ್ವರ್ಯ ರೈ ಕನ್ನಡದಲ್ಲಿ ಮಾತ್ರ ನಟಿಸಲೇ ಇಲ್ಲ ಎನ್ನುವುದು ವಿಪರ್ಯಾಸ. ವಿಶ್ವಸುಂದರಿಯಾಗಿ ಕಿರೀಟ ಅಲಂಕರಿಸಿದ ಚೆಲುವೆ ಬಳಿಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರ
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ಮತ್ತೊಂದು ಸಿನಿಮಾ ಬಾಕ್ಸಾಫೀಸ್ನಲ್ಲಿ ಅಬ್ಬರಿಸಿ ಬೊಬ್ಬಿರಿದು ಓಟಿಟಿ ಲಗ್ಗೆ ಇಟ್ಟಿದೆ. ಅದೇ ಇನ್ನೊಂದು ಕಡೆ ಇಂಗ್ಲಿಷ್ ಹಾಗೂ ಸ್ಪಾನಿಷ್ ವರ್ಷನ್ ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಎರಡೂ ಬ
ಪ್ಯಾನ್ ಇಂಡಿಯಾ ಮಟ್ಟದಲ್ಲಿ 5 ಭಾಷೆಗಳಲ್ಲಿ ತೆರೆಕಂಡು ಗೆದ್ದ 'ಕಾಂತಾರ- 1' ಸಿನಿಮಾ ಈಗ ಮತ್ತಷ್ಟು ದೊಡ್ಡದಾಗಿ ಸದ್ದು ಮಾಡ್ತಿದೆ. ಸ್ಪ್ಯಾನಿಷ್ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಈ ಮೂಲಕ ಮತ್ತಷ್ಟು ದಾಖಲೆ
ಎರಡು ಭಾಗಗಳಾಗಿ ಬಂದಿದ್ದ 'ಬಾಹುಬಲಿ' ಕಥೆಯನ್ನು ಒಂದು ಮಾಡಿ ಒಂದೇ ಚಿತ್ರದಲ್ಲಿ ರಾಜಮೌಳಿ ಕಟ್ಟಿಕೊಟ್ಟಿದ್ದಾರೆ. 'ಬಾಹುಬಲಿ: ದಿ ಎಪಿಕ್' ಹೆಸರಿನಲ್ಲಿ ಸಿನಿಮಾ ರೀ-ರಿಲೀಸ್ ಆಗಿ ಸದ್ದು ಮಾಡ್ತಿದೆ. ಮತ್ತೆ ತೆರೆಮೇಲೆ ಬಾಹುಬಲಿ ಆರ
ಬಿಗ್ಬಾಸ್ ಕನ್ನಡ ಸೀಸನ್ 12 ವೀಕ್ಷಕರಿಗೆ ಭರ್ಜರಿ ಮನರಂಜನೆ ಕೊಡ್ತಿದೆ. ಈಗಾಗಲೇ ಶೋ 30 ದಿನ ಪೂರೈಸಿದೆ. ಆಟ ಒಂದು ಹಂತಕ್ಕೆ ಬಂದಿದೆ. ಈ ವಾರ ಬಿಗ್ಬಾಸ್ ಮನೆ ಬಿಬಿ ಕಾಲೇಜ್ ಆಗಿ ಬದಲಾಗಿದೆ. ಸ್ಪರ್ಧಿಗಳೆಲ್ಲಾ ಕಾಲೇಜ್ ಸ್ಟೂಡೆಂಟ್ಸ
ಒಂದೂವರೆ ವರ್ಷದಿಂದ ರೇಣುಕಾಸ್ವಾಮಿ ಪ್ರಕರಣದ ಭಾರೀ ಚರ್ಚೆ ಹುಟ್ಟಾಕ್ಕಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ
'ಕೌಸಲ್ಯ ಸುಪ್ರಜಾ ರಾಮ' ಯಶಸ್ಸಿನ ಬಳಿಕ ಮತ್ತೆ ಕಾಂಬಿನೇಷನ್ನಲ್ಲಿ ಇನ್ನೊಂದು ಸಿನಿಮಾ ಬಂದಿದೆ. ನಿರ್ದೇಶಕ ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಜೋಡಿ' 'ಬ್ರ್ಯಾಟ್' ಮೂಲಕ ಮತ್ತೆ ಥಿಯೇಟರ್ಗೆ ಇಂದು (ಅಕ್ಟೋಬರ್ 31) ಎಂಟ್ರಿ ಕೊಟ್ಟಿ
ಚಿತ್ರರಂಗದಲ್ಲಿ ಭಿನ್ನ ವಿಭಿನ್ನ ಪ್ರಯೋಗಗಳು ನಡೆಯುತ್ತಲೇ ಇರುತ್ತದೆ. ಹೇಳಿ ಕೇಳಿ ಇದು ಕ್ರಿಯೇಟಿವ್ ಪ್ರಪಂಚ. ದಶಕದ ಹಿಂದೆ ಕಥೆ ದೊಡ್ಡದಾಯಿತು ಎಂದು 'ಬಾಹುಬಲಿ' ಚಿತ್ರವನ್ನು ಎರಡು ಭಾಗಗಳಾಗಿ ತೆರೆಗೆ ತಂದಿದ್ದ ರಾಜಮೌಳಿ ಈಗ
ಕಾಲ ಎಷ್ಟೇ ಬದಲಾದರು ಇವತ್ತು ಕೂಡ ಅದೂ-ಇದೂ ಎಂದು ಮಾತನಾಡುವರ ಸಂಖ್ಯೆ ಕಡಿಮೆಯಾಗಿಲ್ಲ. ತಮಗೆ ಸಂಬಂಧ ಇಲ್ಲದ ವಿಚಾರದ ಕುರಿತು ಹಲವಾರು ಜನ ಇವತ್ತು ಕೂಡ ಮಾತನಾಡುತ್ತಲೇ ಇರುತ್ತಾರೆ. ಹೀಯಾಳಿಸುವುದು..ನಿಂದಿಸುವುದೇ..ಸಾಧನೆ ಎಂಬಂ
ದುಲ್ಕರ್ ಸಲ್ಮಾನ್ ನಟನೆಯ 'ಲಕ್ಕಿ ಭಾಸ್ಕರ್' ಸಿನಿಮಾ ಒಂದು ವರ್ಷ ಪೂರೈಸಿದೆ. ಸಿನಿರಸಿಕರು ಮತ್ತೊಮ್ಮೆ ಈ ಕಲ್ಟ್ ಸಿನಿಮಾವನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ವೆಂಕಿ ಅಟ್ಲೂರಿ ನಿರ್ದೇಶನದ ಸಿನಿಮಾ ಕಳೆದ ವರ್ಷ ಅಕ್ಟೋಬರ್ 31
ಪ್ಯಾನ್ ಇಂಡಿಯಾ ಬಾಕ್ಸಾಫೀಸ್ನಲ್ಲಿ ಹೊಸ ಟ್ರೆಂಡ್ ಹುಟ್ಟು ಹಾಕಿದ್ದ ಸಿನಿಮಾ 'ಬಾಹುಬಲಿ'. ಎಸ್.ಎಸ್. ರಾಜಮೌಳಿ ತನ್ನ ವೃತ್ತಿ ಬದುಕಿನಲ್ಲೇ ಬಿಗ್ ಬಜೆಟ್ ಸಿನಿಮಾಗೆ ಕೈ ಹಾಕಿದ್ದರು. ಇದು ದಕ್ಷಿಣ ಭಾರತದ ಸಿನಿಮಾ ರಂಗಕ್ಕೆ ಹೊ
ರಾಜಮೌಳಿ ತಮ್ಮ ವಿಷನ್, ಮೇಕಿಂಗ್, ಕಥೆ ಹೇಳುವ ಶೈಲಿಯಿಂದ ಭಾರತೀಯ ಚಿತ್ರರಂಗದಲ್ಲಿ ಸ್ಟಾರ್ ಡೈರೆಕ್ಟರ್ ಎನಿಸಿಕೊಂಡಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ದೊಡ್ಡ ಸಿನಿಮಾಗಳನ್ನು ಕಟ್ಟಿಕೊಡುತ್ತಾ ಬರ್ತಿದ್ದಾರೆ. ತಾವೇ ನಿರ್
ಬದುಕು ಹೀಗೆ ಎಂದು ಹೇಳಲು ಸಾಧ್ಯ ಇಲ್ಲ. ಯಾವ ಕ್ಷಣದಲ್ಲಾದರೂ ಬದುಕು ಬದಲಾಗಬಹುದು. ಮೂರಕ್ಕಿಳಿದವರು ಆರಕ್ಕೇರಬಹುದು.ಆರಕ್ಕೇರಿದವರು ಮೂರಕ್ಕಿಳಿಯಬಹುದು. ಇನ್ನೂ ಸುಂದರ ಬದುಕು ತಕ್ಷಣಕ್ಕೆ ಸಿಗುವ ಮಾರುಕಟ್ಟೆಯ ಸರಕಂತೂ ಅಲ್ಲ.
ದಾಂಪತ್ಯದಲ್ಲಿ ಚಿಕ್ಕ-ಚಿಕ್ಕ ವಿರಸಗಳು ಸಾಂಗತ್ಯದ ಅರ್ಥವನ್ನು ಗಟ್ಟಿ ಮಾಡುತ್ತವೆ. ಇಬ್ಬರ ನಡುವಿನ ಹೊಂದಾಣಿಕೆಯನ್ನು ಹೆಚ್ಚಿಸುತ್ತವೆ. ಇಬ್ಬರ ನಡುವೆ ಇರುವ ತಪ್ಪು ಅಭಿಪ್ರಾಯಗಳನ್ನು-ಗ್ರಹಿಕೆಗಳನ್ನು ಸರಿಪಡಿಸಿಕೊಂಡು ಹೋ
ಜನಸಾಮಾನ್ಯರ ದೃಷ್ಟಿಯಲ್ಲಿ ಸಿನಿಮಾರಂಗ ಅಂದ ತಕ್ಷಣ ಕಣ್ತುಂಬ ಬಣ್ಣಗಳೇ ತುಂಬಿಕೊಳ್ಳುತ್ತವೆ. ಹಾಗೆ ನೋಡಿದರೆ ಬೇರೆಲ್ಲ ಉದ್ಯಮಕ್ಕಿಂತಾ ಅನಿಶ್ಚಿತತೆ, ಅಭದ್ರತೆ ಇಲ್ಲಿ ಸ್ವಲ್ಪ ಹೆಚ್ಚೇ ಇದೆ. ಇನ್ನೂ ಇದರ ನಡುವೆ ಕಾಲು ಸೋತ ಕಲಾ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿಯೇ ಮನರಂಜನೆ ಇದೆ. ಜಗತ್ತಿನ ಹಲವು ಭಾಷೆಯ ಚಿತ್ರಗಳನ್ನು ಎಲ್ಲಿ ಬೇಕೋ ಅಲ್ಲಿ .. ಯಾವಾಗ ಅಂದ್ರೆ ಅವಾಗ ನೋಡುವ ಸೌಲಭ್ಯ ಇದೆ. ಚಿತ್ರಮಂದಿರಕ್ಕೆ ಈ ಓಟಿಟಿ ತೀವೃ ಸ್ಪರ್ಧೆಯನ್ನೊಡ್ಡು
ಬಿಗ್ ಬಾಸ್ ಕನ್ನಡ 12ನೇ ಸೀಸನ್ ವೀಕ್ಷಕರನ್ನು ಮೆಚ್ಚುಗೆ ಗಳಿಸುತ್ತಾ ಮುನ್ನುಗ್ಗುತ್ತಿದೆ. ಮನೆಯೊಳಗೆ ಇರುವ ಮಹಿಳಾ ಮಣಿಗಳ ಕಿತ್ತಾಟ ಕೊಂಚ ಹೆಚ್ಚಾಗಿದ್ದರೂ, ಆಗಾಗ ಸಿಗುತ್ತಿರೋ ಟ್ವಿಸ್ಟ್ ಅಂಡ್ ಟರ್ನ್ ಬಿಗ್ ಬಾಸ್ ಮುಂದೆ ಪ್ರ
ಕನ್ನಡ ಚಿತ್ರರಂಗಕ್ಕೂ ಆಟೋ ಚಾಲಕರಿಗೂ ಅವಿನಾಭಾವ ಸಂಬಂಧವಿದೆ. ಕನ್ನಡ ಚಿತ್ರರಂಗಕ್ಕೆ ಐದಾರು ದಶಕಗಳಿಂದ ಬೆಂಬಲವಾಗಿ ನಿಂತವರೇ ಆಟೋ ಚಾಲಕರು. ಅದ್ಯಾವುದೇ ಸಿನಿಮಾ ಬಂದರೂ ಅಲ್ಲಿ ಒಂದಿಬ್ಬರಾದರೂ ಆಟೋ ಚಾಲಕರು ನೋಡುವುದಕ್ಕೆ ಸ
ಮುಂಬೈನಲ್ಲಿ ಸಿನಿಮೀಯ ಘಟನೆ ನಡೆದಿದೆ. 17 ಮಕ್ಕಳನ್ನು ವ್ಯಕ್ತಿಯೊಬ್ಬ ಅಪಹರಿಸಿ ಒತ್ತೆಯಾಳುಗಳಾಗಿ ಇರಿಸಿಕೊಳ್ಳುವ ಪ್ರಯತ್ನ ಮಾಡಿದ್ದ. ಮಕ್ಕಳನ್ನು ರಕ್ಷಿಸುವ ವೇಳೆ ಪೊಲೀಸರ ಗುಂಡೇಟಿಗೆ ಆ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾ
ಮತ್ತೆ ಚಿತ್ರಮಂದಿರಗಳಲ್ಲಿ 'ಬಾಹುಬಲಿ' ದರ್ಬಾರ್ ಶುರುವಾಗಿದೆ. ದಶಕದ ಹಿಂದೆ ಎರಡು ಭಾಗಗಳಾಗಿ ತೆರೆಗೆ ತಂದಿದ್ದ ಚಿತ್ರಗಳನ್ನು ಒಟ್ಟಿಗೆ ಸೇರಿಸಿ ಇದೀಗ ರಾಜಮೌಳಿ ಸಿನಿಮಾ ಬಿಡುಗಡೆ ಮಾಡಿದ್ದಾರೆ. ಪ್ರೀಮಿಯರ್ ಶೋಗಳಲ್ಲಿ ಪ್ರಭ
'ಕಾಂತಾರ- 1' ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆದು ಪ್ರೇಕ್ಷಕರನ್ನು ರಂಜಿಸ್ತಿದೆ. ಸದ್ಯ ಸ್ಪ್ಯಾನಿಷ್ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಈ ವಾರ ಸಿನಿಮಾ ತೆರೆಗಪ್ಪಳಿಸುತ್ತಿದೆ. ಇದೆಲ್ಲದರ ನಡುವೆ ಓಟಿಟಿಯಲ್ಲಿ(ಅಕ್ಟೋಬರ್ 31) ಕೂಡ ಸಿ
ಬಿಗ್ಬಾಸ್ ಮನೆಯೇ ವಿಚಿತ್ರ. ಅಲ್ಲಿ ಸ್ನೇಹಿತರಾಗಿದ್ದರೂ ದೂರಾಗುವುದು, ಅದೇ ರೀತಿ ದೂರ ಇದ್ದವರು ದಿಡೀರನೆ ಹತ್ತಿರವಾಗುವುದು ನಡೆಯುತ್ತಿರುತ್ತದೆ. ಬಿಗ್ಬಾಸ್ ಸೀಸನ್ 12ರ ಮನೆ ಈ ವಾರ ಬಿಬಿ ಕಾಲೇಜ್ ಆಗಿ ಬದಲಾಗಿದೆ. ಎಲ್ಲರೂ ಕ
ಸದ್ಯ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾಗಳ ಟ್ರೆಂಡ್ ಶುರುವಾಗ್ತಿದೆ. ಹಾಲಿವುಡ್ ಸಿನಿಮಾಗಳ ಮಟ್ಟಕ್ಕೆ ಭಾರತೀಯ ಸಿನಿಮಾಗಳನ್ನು ಕಟ್ಟಿಕೊಡುವ ಪ್ರಯತ್ನ ಆರಂಭವಾಗಿದೆ. 4000 ಕೋಟಿ ರೂ. ಬಜೆಟ್ನಲ್ಲಿ 'ರಾಮಾಯಣ' ಚಿತ್
ಕನ್ನಡದ ಹೆಮ್ಮೆಯ 'ಕಾಂತಾರ- 1' ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಇದೀಗ ಸ್ಪ್ಯಾನಿಷ್ ಭಾಷೆಗೆ ಡಬ್ ಆಗಿ ಬಿಡುಗಡೆಗೆ ಸಜ್ಜಾಗಿದೆ. ಭಾರತದ ಸಿನಿಮಾವೊಂದು ಆ ಭಾಷೆಗೆ ಡಬ್ ಆಗಿ ತೆರೆಗಪ್ಪಳಿಸುತ್ತಿರುವುದು ಇದೇ ಮೊದಲು. ಅಂದಹಾಗ
'ಕಾಂತಾರ ಚಾಪ್ಟರ್ 1' ಬಾಕ್ಸಾಫೀಸ್ನಲ್ಲಿ ಬೆಂಕಿ ಬಿರುಗಾಳಿಯನ್ನೇ ಎಬ್ಬಿಸಿ, ವರ್ಲ್ಡ್ವೈಡ್ ಸದ್ದು ಮಾಡುವುದಕ್ಕೆ ಸಜ್ಜಾಗಿ ನಿಂತಿದೆ. ಇದರ ಹಿಂದೇನೆ ಇನ್ನೊಂದು ಕನ್ನಡದ ನೇರವಾಗಿ ಗ್ಲೋಬಲ್ ಬಾಕ್ಸಾಫೀಸ್ಗೆ ಲಗ್ಗೆ ಇಡುವುದ
ಯಾವುದೇ ಸಿನಿಮಾ ಬಿಡುಗಡೆ ದಿನ ನಿರ್ದೇಕರ, ನಟ-ನಟಿಯರಿಗೆ ಢವಢವ ಶುರುವಾಗುತ್ತದೆ. ಅದರಲ್ಲೂ ನೂರಾರು ಕೋಟಿ ಬಂಡವಾಳ ಹೂಡಿ ನಿರ್ಮಿಸುವ ಸಿನಿಮಾಗಳನ್ನು ಪ್ರೇಕ್ಷಕರು ಒಪ್ಪುತ್ತಾರೋ ಇಲ್ಲವೋ ಎನ್ನುವ ಗೊಂದಲ ಇರುತ್ತದೆ. 'ಬಾಹುಬಲಿ
ಕಳೆದೊಂದು ತಿಂಗಳಿಂದ ಎಲ್ಲೆಲ್ಲೂ 'ಕಾಂತಾರ- 1' ಸಿನಿಮಾ ದರ್ಬಾರ್ ಜೋರಾಗಿತ್ತು. ಪರಭಾಷೆ ಸಿನಿಮಾಗಳಿಗೂ ಜಗ್ಗದೇ ಬಾಕ್ಸಾಫೀಸ್ ಶೇಕ್ ಮಾಡಿತ್ತು. ಕರ್ನಾಟಕದಲ್ಲೇ 200 ಕೋಟಿ ರೂ. ಕಲೆಕ್ಷನ್ ಮಾಡಿ ರಿಷಬ್ ಶೆಟ್ಟಿ ಸಿನಿಮಾ ದಾಖಲೆ ಬರೆದ
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. 'ಕೆಡಿ' ಸಿನಿಮಾದ ಪ್ರಮೋಷನ್ ಶುರು ಮಾಡುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಹೊತ್ತಿನಲ್ಲಿಯೇ ಧ್ರುವ ಸರ್ಜಾ ವಿರುದ
ಹೊಂಬಾಳೆ ಫಿಲ್ಮ್ಸ್ ಮತ್ತೊಂದು ಹೊಸ ಸಾಹಸಕ್ಕೆ ಕೈ ಹಾಕಿದೆ. 'ಕಾಂತಾರ ಚಾಪ್ಟರ್ 1' ಭಾರತದಲ್ಲಿ ಹೊಸ ಹೊಸ ದಾಖಲೆಗಳನ್ನು ಸೃಷ್ಟಿ ಮಾಡಿದೆ. ಈ ಬೆನ್ನಲ್ಲೇ ಕನ್ನಡ ಸಿನಿಮಾವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಮುಂದಾಗಿ

21 C