ದಿಯಾಳನ್ನು ಭೇಟಿ ಮಾಡಿ ಆ ನಂತರ ಮನೆಗೆ ಬಂದ ಜೈದೇವ್, ಮಲ್ಲಿ ಹತ್ರ ಜಗಳಕ್ಕಿಳಿಯುತ್ತಾನೆ. ಮಚ್ಚು, ಕಿಚ್ಚು, ಕೊಚ್ಚು ಇಂತಹ ಎಷ್ಟೇ ಬಿಲ್ಡಪ್ ಡೈಲಾಗ್ಗಳನ್ನು ಹೊಡೆದರೂ ಕೂಡ ನಿನ್ನ ಕೈಯಲ್ಲಿ ಏನೂ ಮಾಡ್ಕೋಳ್ಳೋಕಾಗಲ್ಲ ಎನ್ನುತ್ತ
'ಪುಷ್ಪಕ ವಿಮಾನ', 'ಮನ್ಸೂನ್ ರಾಗ'ದಂತಹ ವಿಭಿನ್ನ ದೃಶ್ಯಕಾವ್ಯವನ್ನು ನೀಡಿದ್ದ ನಿರ್ದೇಶಕ ಎಸ್. ರವೀಂದ್ರನಾಥ್ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ಎರಡು ಸಿನಿಮಾಗಳ ಬಳಿಕ ಗಮನ ಸೆಳೆದ ನಿರ್ದೇಶಕರು ಈ ಬಾರಿ ಯುವ ಪ್ರತಿಭೆಗೆ ಆಕ್
ಟಾಲಿವುಡ್ನ ದುಬಾರಿ ಸಿನಿಮಾ ಕಣ್ಣಪ್ಪ ಇದೇ ವಾರ ಬಿಡುಗಡೆಯಾಗುತ್ತಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಹಾಗೂ ಎವಿಎ ಎಂಟರ್ಟೈನ್ಮೆಂಟ್ ಬ್ಯಾನರ್ನಲ್ಲಿ ತೆಲುಗು ಚಿತ್ರರಂಗದ ದಿಗ್ಗಜ ಮೋಹನ್ ಬಾಬು ಈ ಸಿನಿಮಾವನ್ನು ನಿರ್ಮಿಸಿದ್
'ಕಾಂತಾರ' ನಟಿ ಸಪ್ತಮಿ ಗೌಡ ಕೈಯಲ್ಲಿ ಒಳ್ಳೊಳ್ಳೆ ಪ್ರಾಜೆಕ್ಟ್ಗಳು ಇವೆ. ಇದರಲ್ಲೊಂದು ತೆಲುಗು ಸಿನಿಮಾ. ಟಾಲಿವುಡ್ ಸ್ಟಾರ್ ನಿತಿನ್ ನಟನೆಯ 'ತಮ್ಮುಡು' ಸಿನಿಮಾದಲ್ಲಿ ಸಪ್ತಮಿ ಗೌಡ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಈ
ಚಿತ್ರಮಂದಿರಕ್ಕೆ ಚಿತ್ರವೊಂದು ಬಂದು ಒಂದು ತಿಂಗಳಾಗಿರುವುದಿಲ್ಲ. ಅಷ್ಟರಲ್ಲಿಯೇ ಚಿತ್ರ ಓಟಿಟಿಯ ಅಂಗಳಕ್ಕೆ ಬಂದಿರುತ್ತೆ. ಕೇವಲ ಹೊಸಬರ ಚಿತ್ರಗಳು ಮಾತ್ರವಲ್ಲ ಸೂಪರ್ ಸ್ಟಾರ್ ಗಳ ಚಿತ್ರಗಳದ್ದು ಕೂಡ ಇದೇ ಕಥೆ. ಹೀಗಾಗಿಯೇ ಮನ
ಹೊಸ ನೀರು ಬಂದಾಗ ಹಳೆಯ ನೀರು ಕೊಚ್ಚಿಕೊಂಡು ಹೋಗಬೇಕು, ಹೊಸ ಎಲೆ ಬಂದಾಗ ಹಳೆಯ ಎಲೆ ಉದುರಲೇಬೇಕು.. ಇದು ನೈಸರ್ಗಿಕ ಪ್ರಕ್ರಿಯೆ. ಆದರೆ.. ಕೆಲವರು ಈ ಪ್ರಕ್ರಿಯೆಗೆ ವಿರುದ್ಧವಾಗಿ ನಡೆಯುತ್ತಾರೆ. ನಿವೃತ್ತಿ ಪಡೆಯುವ ವಯಸ್ಸಾದರು ಕೂಡ
ಬಿಗ್ ಬಾಸ್ ಜನಪ್ರಿಯವಾದ ಕಾರ್ಯಕ್ರಮ. ಹಲವರು ಈ ಕಾರ್ಯಕ್ರಮವನ್ನು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ನೋಡುತ್ತಾರೆ. ಕೇವಲ ಹಿಂದಿಯಲ್ಲಿ ಮಾತ್ರವಲ್ಲ ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಮರಾಠಿಯಲ್ಲಿ ಈ ಕಾರ್ಯಕ್ರಮಕ್ಕೆ ಅದ್
ಚಿತ್ರರಂಗ ಮತ್ತು ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಹಲವಾರು ತಾರೆಯರು ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆಯನ್ನು ಮಾಡಿಕೊಂಡಿದ್ದಾರೆ. ಆ ಪೈಕಿ ಕೆಲವರು ಗೆದ್ದಿದ್ದಾರೆ. ಯಶಸ್ವಿಯಾಗಿದ್ದಾರೆ. ಇನ್ನು ಕೆಲವರು ಹೀಗೆ ಬಂ
ಕಮಲ್ ಹಾಸನ್ ಹಾಗೂ ಸಿಂಬು ನಟನೆಯ 'ಥಗ್ ಲೈಫ್' ಸಿನಿಮಾ ಹೀನಾಯವಾಗಿ ಸೋಲುಂಡಿದೆ. 50 ಕೋಟಿ ರೂ. ನೆಟ್ ಕಲೆಕ್ಷನ್ ಮಾಡುವಲ್ಲಿ ಕೂಡ ಸಿನಿಮಾ ವಿಫಲವಾಗಿದೆ. ಒಂದೇ ವಾರಕ್ಕೆ ಬಹುತೇಕ ಚಿತ್ರಮಂದಿರಗಳಿಂದ ಸಿನಿಮಾ ಎತ್ತಂಗಡಿಯಾಗಿತ್ತು. ಇ
ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ಸಿನಿಮಾಗಳ ಮೂಲಕ ಭರವಸೆಯನ್ನು ಮೂಡಿಸಿರುವ ನಟಿ ಖುಷಿ ರವಿ. ಇವರನ್ನು 'ದಿಯಾ' ಸಿನಿಮಾ ಮೂಲಕ ಹೆಚ್ಚಾಗಿ ಗುರುತಿಸುತ್ತಾರೆ. ಈ ಸಿನಿಮಾದಲ್ಲಿ ಇವರ ಅಭಿನಯಕ್ಕೆ ಮರುಳಾಗದವರೇ ಇಲ್ಲ. ಇಲ್ಲಿಂದ ಖುಷ
ಸಿನಿಮಾ ಲೋಕದಲ್ಲಿ ತಾರೆಯರ ನಡುವೆ ಎಷ್ಟು ಬೇಗ ಲವ್ ಆಗುತ್ತೋ ಅಷ್ಟೇ ಬೇಗ ಬ್ರೇಕಪ್ ಸಹ ಆಗಿಬಿಡುತ್ತದೆ. ಕೆಲವರು ಮಾತ್ರ ಮದುವೆ, ಫ್ಯಾಮಿಲಿ ಅಂತೆಲ್ಲಾ ಮುಂದುವರೆಯುತ್ತಾರೆ. ಒಬ್ಬರ ಜೊತೆ ಬ್ರೇಕಪ್ ಆಗುತ್ತಿದ್ದಂತೆ ಕೆಲವೇ ದಿನ
ಕಿಚ್ಚ ಸುದೀಪ್ ನಟನೆಯ 'ಬಿಲ್ಲ ರಂಗ ಬಾಷ' ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿದೆ. ಬಹಳ ಬೇಗ ಸಿನಿಮಾ ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ನಡೀತಿದೆ. ಸದ್ಯ ಸಿನಿಮಾ ಸೆಟ್ನಿಂದ ಫೋಟೊವೊಂದು ಲೀಕ್ ಆಗಿ ವೈರಲ್ ಆಗುತ್ತಿದೆ. ಅನುಪ್ ಭಂ
ಯಾವುದೇ ಸಂಬಂಧವಾದರೂ ಸರಿ, ಅಲ್ಲಿ ಪರಸ್ಪರ ನಂಬಿಕೆ, ಪ್ರೀತಿ, ವಿಶ್ವಾಸವಿರಬೇಕು. ಇಂತಹ ಸಂಬಂಧಗಳು ಮಾತ್ರ ದೀರ್ಘಕಾಲ ಬಾಳಲು ಸಾಧ್ಯ. ಕೆಲವು ಜೋಡಿಯನ್ನು ನೋಡಿದ ಕೂಡಲೇ ಇಂತಹ ಜೋಡಿ ನಮ್ಮದಾಗಿರ ಬೇಕು ಎನ್ನುವ ಭಾವನೆಯು ಕೆಲವರಲ್ಲ
ಸ್ಟಾರ್ ನಟರು ಹೆಚ್ಚು ಹೆಚ್ಚು ಸಿನಿಮಾ ಮಾಡಬೇಕು ಎನ್ನುವ ಕೂಗು ಎಲ್ಲಾ ಚಿತ್ರರಂಗಗಳಲ್ಲಿ ಕೇಳಿ ಬರ್ತಿದೆ. ಸ್ಟಾರ್ ನಟರ ಸಿನಿಮಾಗಳು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತದೆ. ಇನ್ನು ಇತ್ತೀಚಿನ ವರ್ಷಗಳಲ್ಲಿ ಚಿತ್
ಜೀ ಕನ್ನಡದ ಮೋಸ್ಟ್ ಎಕ್ಸ್ಪೆಕ್ಟೆಡ್ ಸೀರಿಯಲ್ 'ಕರ್ಣ' ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದೆ. ಇದಕ್ಕೆ ಕಾರಣ ನಟಿ ಭವ್ಯಾ ಗೌಡ ಅನ್ನೋದು ಈಗ ಜಗತ್ಜಾಹೀರಾಗಿದೆ. ನಟಿ ಭವ್ಯಾ ಗೌಡ ಹಾಗೂ ಕಲರ್ಸ್ ಕನ್ನಡದ ನಡುವಿನ ಒಡಂಬಡಿಕೆಯನ್ನ
ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣು
ಭೂಮಿಕಾ ಮತ್ತು ಗೌತಮ್ ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಬರುತ್ತಾರೆ. ಆಶ್ರಮದಲ್ಲಿ ಮಕ್ಕಳಿಗೆ ಸಿಹಿಯನ್ನು ಹಂಚುತ್ತಾರೆ. ಆ ನಂತರ ಆ ಮಕ್ಕಳನ್ನು ನೋಡಿ ಗೌತಮ್ ತನ್ನ ಮನದ ನೋವು- ದುಖ- ದುಮ್ಮಾನವನ್ನು ಭೂಮಿಕಾ ಎದುರು ಹಂಚಿಕೊಂಡಿರು
ರವಿಚಂದ್ರನ್ ಹಾಗೂ ಹಂಸಲೇಖ.. ಈ ಜೋಡಿ ಕನ್ನಡ ಚಿತ್ರರಂಗದ ಎವರ್ಗ್ರೀನ್ ಜೋಡಿ. ಇವರು ಒಟ್ಟಾಗಿ ಕೊಟ್ಟ ಹಿಟ್ ಸಿನಿಮಾಗಳು ಒಂದೆರೆಡಲ್ಲ. ಇವರಿಬ್ಬರ ಕಾಂಬಿನೇಷನ್ನಲ್ಲಿ ಬಂದ ಒಂದೊಂದು ಹಾಡುಗಳನ್ನು ಇಂದಿನ ಪೀಳಿಗೆ ಕೂಡ ಮೆಲುಕ
ಬಾಲಿವುಡ್ ನಲ್ಲಿ ಸಾರ್ವಕಾಲಿಕ ಚರ್ಚೆ ಎನ್ನುವುದೊಂದಿದ್ದರೆ ಅದು ಬ್ಯಾಚುಲರ್ ಬಾಯ್ ಸಲ್ಮಾನ್ ಖಾನ್ ಅವರ ಮದ್ವೆಯ ಕುರಿತು. ವಯಸ್ಸು 59 ಆಗಿದ್ರೂ ಮದುವೆ ಬಗ್ಗೆ ಯೋಚನೆಯೇ ಮಾಡದೇ ಇನ್ನೂ ಹಾಗೆಯೇ ಸಲ್ಲು ಉಳಿದಿರುವುದರಿಂದ ಅವರ ಅನ
ಹಂಸಲೇಖ ಅವರಿಗೆ ಇಂದು (ಜೂನ್ 23) ಹುಟ್ಟುಹಬ್ಬದಂದು ಸಂಭ್ರಮ. 74ನೇ ವಸಂತಕ್ಕೆ ಕಾಲಿಟ್ಟಿರುವ ನಾದ ಬ್ರಹ್ಮ ಈಗ ನಿರ್ದೇಶನಕ್ಕೆ ಇಳಿದಿದ್ದಾರೆ. ಇಲ್ಲಿವರೆಗೂ ತಮ್ಮ ಸಂಗೀತದಿಂದಲೇ ಜನರನ್ನು ರಂಜಿಸಿದ್ದ ಹಂಸಲೇಖ ಹೊಸ ಪ್ರಯತ್ನಕ್ಕೆ
ಕಳೆದ ಕೆಲವು ದಿನಗಳಿಂದ ನಟಿ ಶಬರೀಶ್ ಶೆಟ್ಟಿ ನಿರ್ದೇಶಕ ನಂದ ಕಿಶೋರ್ ವಿರುದ್ಧ ವಂಚನೆ ಮಾಡಿರುವ ಆರೋಪ ಮಾಡಿದ್ದರು. ಸಿನಿಮಾದಲ್ಲಿ ಅವಕಾಶ ಕೊಡುತ್ತೇನೆ. ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿಸುತ್ತೇನೆ. ಸಿಸಿಎಲ್ಗೆ ಅವಕಾಶ ಕ
ಊಹಾಪೋಹ, ಗಾಳಿ ಸುದ್ದಿ, ಗ್ಲ್ಯಾಮರ್ ಪ್ರಪಂಚದಲ್ಲಿ ಮತ್ತು ಚಿತ್ರರಂಗದ ತಾರೆಯರ ಬದುಕಿನಲ್ಲಿ ತುಂಬಾನೇ ಕಾಮನ್ನು. ಅವರು ತಮ್ಮ ವ್ಯೆಯಕ್ತಿಕ ಜೀವನದಲ್ಲಿ ಒಂದು ಬೊಂಬೆ ಜೊತೆ ಆಟ ಆಡಿದರೂ ಕೂಡ ಅದು ಸೋಶಿಯಲ್ ಮೀಡಿಯಾದಲ್ಲಿ ಸುದ್ದ
ಸಾಮಾನ್ಯಕ್ಕೆ ವಯಸ್ಸಿಗೆ ಬಂದ ಯುವಕ ಯುವತಿಯರು ಎಲ್ಲಿಯೇ ಹೋಗಲಿ ಅಲ್ಲಿ ಮೊದಲು ಎದುರಾಗುವುದು ಮದುವೆಯ ಕುರಿತ ಪ್ರಶ್ನೆಯೇ. ಇನ್ನು ಸೆಲೆಬ್ರೆಟಿಗಳ ಪಾಡಂತೂ ಇದಕ್ಕಿಂತ ಭಿನ್ನ. ಯಾವ ಸಿನಿಮಾ ಕಾರ್ಯಕ್ರಮಕ್ಕೆ ಹೋಗಲಿ, ಸಭೆ-ಸಮಾರಂ
ಮಾದಕ ದ್ರವ್ಯ ಸೇವನೆ ಪ್ರಕರಣದಲ್ಲಿ ಸೋಮವಾರ(ಜೂನ್ 23) ತಮಿಳು ನಟ ಶ್ರೀಕಾಂತ್ ಅವರನ್ನು ಬಂಧಿಸಲಾಗಿದೆ. ಎಐಎಡಿಎಂಕೆ ಮಾಜಿ ಪದಾಧಿಕಾರಿ ಪ್ರಸಾದ್ ಜೊತೆಗಿನ ಸಂಪರ್ಕದ ಆರೋಪದ ಮೇಲೆ ಪೊಲೀಸರು ಶ್ರೀಕಾಂತ್ ಅವರನ್ನು ವಶಕ್ಕೆ ಪಡೆದು ಹ
ಧನುಷ್, ರಶ್ಮಿಕಾ ಮಂದಣ್ಣ ಹಾಗೂ ನಾಗಾರ್ಜುನ ಸಿನಿಮಾ 'ಕುಬೇರ' ಕಳೆದ ವಾರ ರಿಲೀಸ್ ಆಗಿತ್ತು. ಈ ಮಲ್ಟಿಸ್ಟಾರರ್ ಸಿನಿಮಾ ಮೇಲೆ ಪ್ರಮುಖ ಪಾತ್ರ ತೆಲುಗು ಹಾಗೂ ತಮಿಳು ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯಿತ್ತು. ಥಿಯೇಟ
ತಮಿಳು ನಟ ವಿಜಯ್ ಈಗಾಗಲೇ ರಾಜಕೀಯರಂಗಕ್ಕೂ ಧುಮುಕಿದ್ದಾರೆ. 'ತಮಿಳಗ ವೆಟ್ರಿ ಕಳಗಂ' ಎಂಬ ಪಕ್ಷ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ನಟನೆಯ ತಮಿಳುನಾಡು ವಿಧಾನಸಭೆ ಚುನಾವಣೆ ಕಡೆ ಮುಖ ಮಾಡಿದ್ದಾರೆ. ತಂಡವನ್ನು ಸಂಘಟಿಸಿ ಚುನಾವಣೆಯ
ಈ ಅದೃಷ್ಟ ಅನ್ನೋದು ಎಂಥವರ ಬದುಕನ್ನೂ ಕೂಡ ಬದಲಾಯಿಸಿಬಿಡುತ್ತೆ. ಅದೇ ಕೈ ಕೊಟ್ಟಾಗ ಚಿನ್ನದಂತಿದ್ದ ಬದುಕು ಚಿತ್ರಾನ್ನವಾಗುತ್ತೆ. ಇದಕ್ಕೆ ಬಾಲಿವುಡ್ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಸದ್ಯದ ಉದಾಹರಣೆ. ಹೌದು, ಒಂದ್
ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸಿನಿಮಾ ಬಹಳ ಅದ್ಧೂರಿಯಾಗಿ ಮೂಡಿ ಬರ್ತಿದೆ. ರಾವಣನ ಪಾತ್ರದಲ್ಲಿ ಈಗಾಗಲೇ ಯಶ್ ಒಂದು ಶೆಡ್ಯೂಲ್ ಚಿತ್ರೀಕರಣ ಮುಗಿಸಿದ್ದಾರೆ. ಹಾಲಿವುಡ್ ಸಂಸ್ಥೆ ಕೂಡ ಚಿತ್ರ ನಿರ್ಮಾಣ, ವಿತರಣೆಗೆ ಕ
ಸ್ಯಾಂಡಲ್ವುಡ್ನ ಬಹುತೇಕ ಸೆಲೆಬ್ರೆಟಿಗಳು ಆಹಾರ ಪ್ರಿಯರು. ರುಚಿಯಾದ, ಅಚ್ಚುಕಟ್ಟಾದ ಪುಡ್ ಎಲ್ಲೇ ಸಿಗುತ್ತೆ ಅಂದಲೂ ಹುಡುಕಿಕೊಂಡು ಹೋಗುತ್ತಾರೆ. ಕರ್ನಾಟಕದ ಯಾವುದೇ ಮೂಲೆಯಲ್ಲಿ ಇದ್ದರೂ ಬಿಡುವು ಪ್ರಶ್ನೆಯೇ ಇಲ್ಲ. ಡಾ.ರಾ
ತೆಲುಗು ನಟ ಚಿರಂಜೀವಿ ಸಹೋದರ ನಾಗಬಾಬು ಕೂಡ ಸಿನಿರಸಿಕರಿಗೆ ಚಿರಪರಿಚಿತ. ಕನ್ನಡ ಸಿನಿಮಾದಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ. ನಾಗಬಾಬು ಪುತ್ರಿ ನಿಹಾರಿಕಾ ಕೂಡ ಬಣ್ಣದಲೋಕದಲ್ಲಿ ಗುರ್ತಿಸಿಕೊಂಡಿದ್ದಾರೆ. ಚೈತನ್ಯಾ ಜೊನ್ನಲಗಡ್ಡ
ಅಭಿವ್ಯಕ್ತಿ ಮನುಷ್ಯನ ಮೂಲಭೂತ ಗುಣ. ಮಾನವನ ಹಕ್ಕುಗಳಿಗೆ ಈ ಅಭಿವ್ಯಕ್ತಿ ಸ್ವಾತಂತ್ರ್ಯವೇ ಅಡಿಪಾಯ. ಅದೇ ಮಾನವನ ಅಸ್ತಿತ್ವದ ಬೇರು. ಆದರೆ ಈಗೀಗ .. ಅಭಿವ್ಯಕ್ತಿ ಹೆಸರಿನಲ್ಲಿ ಸಿನಿಮಾದಲ್ಲಿ ಹಸಿಬಿಸಿ ದೃಶ್ಯಗಳನ್ನು ಹೆಚ್ಚಾಗಿ
ಕನ್ನಡ ಚಿತ್ರರಂಗ ನಿಜಕ್ಕೂ ಸಂಕಷ್ಟದಲ್ಲಿದೆ. ಆದರೆ ನಮ್ಮ ಕಲಾವಿದರು ಮಾತ್ರ ಪ್ಯಾನ್ ಇಂಡಿಯಾ ಗುಂಗಿನಿಂದ ಹೊರಬಂದಿಲ್ಲ. ಕರ್ನಾಟಕದಲ್ಲಿ ಈಗ ದಕ್ಷಿಣದ ಸಿನಿಮಾಗಳು ಮಾತ್ರವಲ್ಲ, ಉತ್ತರ ಭಾರತದ ಭಾಷೆಯ ಸಿನಿಮಾಗಳು ಬಂದು ಸದ್ದು ಮ
ಕೋಟಿ ಕೋಟಿ ಸಂಭಾವನೆ ಪಡೆಯುವ ಕಲಾವಿದರು ಅದನ್ನು ಉದ್ಯಮದಲ್ಲಿ ತೊಡಗಿಸಿ ಮತ್ತಷ್ಟು ಆದಾಯ ಗಳಿಸುತ್ತಾರೆ. ರಿಯಲ್ ಎಸ್ಟೇಟ್ ಮೇಲೆ ಹಣ ಹೂಡುವವರು ಇದ್ದಾರೆ. ದೇಶ ವಿದೇಶಗಳಲ್ಲಿ ಆಸ್ತಿ ಸಂಪಾದಿಸಿದ್ದಾರೆ. ತೆಲುಗು ನಟ ಪ್ರಭಾಸ್ ಇ
ವಿವಾದಾತ್ಮಕ ಹೇಳಿಕೆ ನೀಡಿ ತೆಲುಗು ನಟ ವಿಜಯ್ ದೇವರಕೊಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದವರ ಬಗ್ಗೆ 'ಅರ್ಜುನ್ ರೆಡ್ಡಿ' ನಟ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪರಿಶಿ