ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿಯೇ ಮನರಂಜನೆ ಇದೆ. ಜಗತ್ತಿನ ಹಲವು ಭಾಷೆಯ ಚಿತ್ರಗಳನ್ನು ಎಲ್ಲಿ ಬೇಕೋ ಅಲ್ಲಿ .. ಯಾವಾಗ ಅಂದ್ರೆ ಅವಾಗ ನೋಡುವ ಸೌಲಭ್ಯ ಇದೆ. ಚಿತ್ರಮಂದಿರಕ್ಕೆ ಈ ಓಟಿಟಿ ತೀವೃ ಸ್ಪರ್ಧೆಯನ್ನೊಡ್ಡು
ಬಿ.ಸರೋಜಾ ದೇವಿ.. ಕೋಟಾ ಶ್ರೀನಿವಾಸ್ ರಾವ್.. ಧೀರಜ್ ಕುಮಾರ್.. ಹೀಗೆ ಭಾರತೀಯ ಚಿತ್ರರಂಗಕ್ಕೆ ಸೇವೆಯನ್ನು ಸಲ್ಲಿಸಿ, ತಮ್ಮದೇ ಕೊಡುಗೆಯನ್ನು ನೀಡಿದ ತಾರೆಯರನ್ನು ಒಬ್ಬರಾದ ಮೇಲೊಬ್ಬರಂತೆ ಕಳೆದುಕೊಂಡು ಚಿತ್ರರಂಗ ದುಃಖದಲ್ಲಿದೆ.
ಕನ್ನಡದಲ್ಲಿ ಇರುವುದು ಬೆರಳಣಿಕೆಯ ಸ್ಟಾರ್ಗಳು ಮಾತ್ರ. ಆ ಪೈಕಿ ಕೆಲವರು ಪ್ಯಾನ್ ಇಂಡಿಯಾ ಗುಂಗಿನಲ್ಲಿ ಮುಳುಗಿ ಹೋಗಿದ್ದಾರೆ. ಇನ್ನು ಕೆಲವರು ಕನ್ನಡದಲ್ಲಿಯೇ ಚಿತ್ರಗಳನ್ನು ಮಾಡುತ್ತಿದ್ದಾರೆ ಆದರೂ ಇವರ ಚಿತ್ರ ಕೂಡ ವರ್ಷಕ
ಎಲ್ಲರ ಹೃದಯ ಗೆದ್ದಿರುವ ಜೀ಼ ತನ್ನ ಹೊಸ ಬ್ರ್ಯಾಂಡ್ ಟ್ಯಾಗ್ಲೈನ್ ನಿಮ್ಮ ನಂಬಿಕೆಯ Z ಮೂಲಕ ಈಗ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗಿದೆ. 854 ಮಿಲಿಯನ್ ವೀಕ್ಷಕರನ್ನು 208 ಮಿಲಿಯನ್ ಮನೆಗಳ ಮೂಲಕ ತಲುಪುತ್ತಿರುವ ಜೀ಼, ಈಗ 'Z What's Next' ಎಂ
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗದ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬೇರೆ ಎಲ್ಲ ಉದ್ಯಮಗಳಿಗೆ ಹೋಲಿಸಿದರೆ ಇಲ್ಲಿ ಅಭದ್ರತೆ ಹೆಚ್ಚೇ ಇದೆ. ಇಲ್ಲಿ ಇವತ್ತು ಇಲ್ಲ ಅಂದರೆ ನಾಳೆ ಗೆದ್ದ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಜನಪ್ರಿಯ ಧಾರಾವಾಹಿ 'ರಾಮಾಚಾರಿ'. ಈ ಸೀರಿಯಲ್ನಲ್ಲಿ ನಾಯಕಿಯಾಗಿ ನಟಿಸುತ್ತಿರುವ ಮೌನ ಗುಡ್ಡೆಮನೆ ವೀಕ್ಷಕರ ಫೇವರಿಟ್ ನಟಿ. ಕಿರುತೆರೆಯ ಸ್ಟಾರ್ ನಟಿಯಾಗಿ ಮಿಂಚಿದ ಬಳಿಕ
ಈ ವಾರ ಚಿತ್ರಮಂದಿರಗಳಲ್ಲಿ ಯುವ ರಾಜ್ಕುಮಾರ್ ನಟನೆಯ 'ಎಕ್ಕ' ಜೊತೆಗೆ ಕಿರೀಟಿ ನಟನೆಯ 'ಜ್ಯೂನಿಯರ್' ಸಿನಿಮಾ ಬಂದಿದೆ. ರೋಹಿತ್ ಪದಕಿ ನಿರ್ದೇಶನದ 'ಎಕ್ಕ' ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಮತ್ತೊಂದು ಕಡೆ ಕಿರೀಟಿ ಪ್ರ
ಕೊರೊನಾ ನಂತರ ಅಸಂಖ್ಯಾತ ಜನ ಓಟಿಟಿಗೆ ಶರಣಾಗಿದ್ದಾರೆ. ಪ್ರೇಕ್ಷಕರ ಈ ಬದಲಾದ ಅಭಿರುಚಿಗೆ ಅನುಗುಣವಾಗಿ ಚಿತ್ರರಂಗದವರು ಕೂಡ ಕೇವಲ ಓಟಿಟಿಯನ್ನೇ ಗಮನದಲ್ಲಿಟ್ಟಕೊಂಡು ಚಿತ್ರವನ್ನು ಮಾಡುತ್ತಿದ್ದಾರೆ. ಇನ್ನು ಇದರ ನಡುವೆ ಚಿತ್
ಈ ವಾರ ಕನ್ನಡ ಚಿತ್ರರಂಗದಲ್ಲಿ ಎರಡು ಸಿನಿಮಾಗಳು ರಿಲೀಸ್ ಆಗಿವೆ. ಎರಡೂ ಸಿನಿಮಾಗಳು ಕೂಡ ಯುವ ನಟರದ್ದು ಅನ್ನೋದು ವಿಶೇಷ. ಯುವ ರಾಜ್ಕುಮಾರ್ ನಟನೆಯ 'ಎಕ್ಕ'. ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯ ಚೊಚ್ಚಲ ಸಿನಿಮಾ 'ಜೂನಿಯರ್'
ಹೆಚ್ಚೇನು ಇಲ್ಲ .. ಸುಮಾರು ಒಂದೂವರೆ ವರ್ಷದ ಹಿಂದೆ ಸದ್ಯ ಥಾಯ್ಲೆಂಡ್ನಲ್ಲಿ ಬಿಡಾರ ಹೂಡಿರುವ ಕನ್ನಡ ಚಿತ್ರರಂಗದ ಸ್ಟಾರ್ ದರ್ಶನ್ ಅವರ ಜೊತೆ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದವರು ಪವಿತ್ರಾ ಗೌಡ. ಅವತ್ತು ಕಾನೂನು ಪ್ರಕಾರ
ಕನ್ನಡ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಶೀಘ್ರದಲ್ಲೇ ಬಾಲಿವುಡ್ ಹಾಗೂ ಕಾಲಿವುಡ್ ಅಂಗಳಕ್ಕೂ ಜಿಗಿಯುತ್ತಿದ್ದಾರೆ. ಬಾಲಿವುಡ್ನಲ್ಲಿ ಹೆಚ್ಚು ಹೆಚ್ಚು ಅವಕಾಶಗಳ ನಿರೀಕ್ಷೆಯಲ್ಲಿದ್ದಾರೆ. ಇದೆಲ
'ಜೂನಿಯರ್' ವಿಮರ್ಶೆ ಈ ವಾರ ಕನ್ನಡ ಚಿತ್ರರಂಗದಲ್ಲಿ ಎರಡು ಸಿನಿಮಾಗಳು ರಿಲೀಸ್ ಆಗಿದೆ. ಯುವ ರಾಜ್ಕುಮಾರ್ ನಟನೆಯ 'ಎಕ್ಕ'. ಇನ್ನೊಂದು ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಅಭಿನಯದ ಚೊಚ್ಚಲ ಸಿನಿಮಾ 'ಜೂನಿಯರ್'. ಈ ಎರಡೂ ಸಿನಿಮಾ
ನಟ ದರ್ಶನ್ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಹಳೆಯದನ್ನು ಅವರು ಯಾವತ್ತು ಮರೆತ್ತಿಲ್ಲ. ತಮ್ಮವರನ್ನು ಎಂದಿಗೂ ಬಿಟ್ಟುಕೊಡುವ ಮಾತೇಯಿಲ್ಲ. ವೀಕೆಂಡ್ ವಿತ್ ರಮೇಶ್ ಶೋನಲ್ಲಿ ತಮ್ಮ ಕಂಪ್ಲೀಟ್ ಜೀವನದ ಬಗ್ಗೆ ದರ್ಶನ್ ಮಾತನಾಡ
ರೋಹಿತ್ ಪದಕಿ ನಿರ್ದೇಶನದಲ್ಲಿ ಯುವ ರಾಜ್ಕುಮಾರ್ ನಟನೆಯ 'ಎಕ್ಕ' ಸಿನಿಮಾ ವಿಶ್ವದಾದ್ಯಂತ ತೆರೆಗೆ ಬಂದಿದೆ. ಪಿಆರ್ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಹಾಗೂ ಕೆಆರ್ಜಿ ಸ್ಟುಡಿಯೋಸ್ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿ
ಅಮೃತಧಾರೆ ಧಾರಾವಾಹಿಯ ಕಥೆ ಸದ್ಯ ಸುಧಾ ಸುತ್ತ ಮುತ್ತ ಸುತ್ತುತ್ತಿದೆ. ಸುಧಾ ಬದುಕಿನಲ್ಲಿ ಗಂಡನ ಮರು ಪ್ರವೇಶವಾಗಿದ್ದು, ಗೌತಮ್ ಮತ್ತು ಭೂಮಿಕಾ ಮುಂದಿನ ಜೀವನದ ಬಗ್ಗೆ ಯೋಚನೆ ಮಾಡಿ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸುಧಾ
ಈ ವರ್ಷ ದೊಡ್ಡ ಸಿನಿಮಾಗಳಿಲ್ಲದೇ ಸೊರಗಿದ್ದ ಕನ್ನಡ ಚಿತ್ರರಂಗದಲ್ಲೀಗ 'ಎಕ್ಕ'ನ ಆಗಮನವಾಗಿದೆ. ಯುವ ರಾಜ್ಕುಮಾರ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ರೋಹಿತ್ ಪದಕಿ ನಿರ್ದೇ
ಚಿತ್ರರಂಗ ಮತ್ತು ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಚಿತ್ರರಂಗದ ಹಲವರು ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದರೆ.. ರಾಜಕೀಯದಲ್ಲಿ ಎದ್ದು-ಬಿದ್ದು-ಗೆದ್ದ ಅನೇಕರ ಮಕ್ಕಳು ಚಿತ್ರರಂಗದ ಮೇಲಿನ ಸೆಳೆತದಿಂದ ಚಿ
ಪ್ರತಿ ವರ್ಷ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಚಿತ್ರ ವಿಚಿತ್ರ ಆಸಾಮಿಗಳು ಇದ್ದೇ ಇರುತ್ತಾರೆ. ಇರದಿದ್ದರೆ ಈ ಶೋ ಅಪೂರ್ಣವೆನಿಸುತ್ತದೆ. ಕಾರ್ಯಕ್ರಮದ ಆಯೋಜಕರಿಗೆ.. ವಾಹಿನಿಯವರಿಗೆ.. ಕೂಡ ಈ ವಿಚಾರ ಚೆನ್ನಾಗೇ ಗೊತ್ತು. ಹೀಗಾಗಿಯೇ
ಒಂದ್ಕಾಲದಲ್ಲಿ ಸಿನಿಮಾ ರಿವ್ಯೂ ಗೊತ್ತಾಗುವುದು ಕಷ್ಟವಾಗ್ತಿತ್ತು. ಈಗ ಸಿನಿಮಾ ಮಾರ್ನಿಂಗ್ ಶೋ ಮುಗಿಯುವ ವೇಳೆಗೆ ರಿವ್ಯೂ ಬರುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಪಾಸಿಟಿವ್ ನೆಗೆಟಿವ್ ಮಾತನಾಡುವವರ ಸಂಖ್ಯೆ ಜಾ
ಪಾರ್ವತಮ್ಮ ರಾಜ್ಕುಮಾರ್ ಹುಟ್ಟುಹಾಕಿದ ಶ್ರೀ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆ ಯಶಸ್ವಿಯಾಗಿ 50 ವರ್ಷ ಪೂರೈಸಿದೆ. 'ತ್ರಿಮೂರ್ತಿ' ಚಿತ್ರದ ಮೂಲಕ ಸಂಸ್ಥೆ ಚಿತ್ರ ನಿರ್ಮಾಣ ಆರಂಭಿಸಿತ್ತು. ಆ ಸಿನಿಮಾ 1975ರಲ್ಲಿ ತೆರೆಗೆ ಬಂದಿತ್ತು
ವಿನೋದ್ ಪ್ರಭಾಕರ್ ಅವರ ಅಭಿನಯದ ಮಾದೇವ ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಆ ಚಿತ್ರದ ನಂತರ ವಿನೋದ್ ಪ್ರಭಾಕರ್ ಅವರು ನಾಯಕರಾಗಿ ನಟಿಸುತ್ತಿರುವ ಬಲರಾಮನ ದಿನಗಳು ಚಿತ್ರ ಸಹ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತ
ಭಾರತ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ 'ಕೌನ್ ಬನೇಗಾ ಕರೋಡ್ಪತಿ' ಸೀಸನ್ 17 ಇನ್ನೇನು ಶೀಘ್ರದಲ್ಲಿಯೇ ಆರಂಭ ಆಗುತ್ತಿದೆ. ಈ ಬಾರಿ ಕೂಡ ಈ ಶೋ ಅನ್ನು ಬಾಲಿವುಡ್ನ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ನಿರೂಪಣೆ ಮಾಡುತ್ತಿದ್ದಾರೆ.
'ಕಿಂಗ್ಡಮ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದ ವಿಜಯ್ ದೇವರಕೊಂಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಿಷಯ ಹೊರಬೀಳುತ್ತಿದ್ದಂತೆ ರೌಡಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ವಿಜಯ್ ದೇವರಕೊಂಡ ಡೆಂಗ್ಯೂ ಜ್ವರ
ಕನ್ನಡದಲ್ಲಿ ಬಹಳ ದಿನಗಳ ಬಳಿಕ ಯುವ ನಟರ ಸಿನಿಮಾಗಳು ಅಖಾಡಕ್ಕೆ ಇಳಿಯುವುದಕ್ಕೆ ಸಜ್ಜಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ 'ಎಕ್ಕ' ಹಾಗೂ 'ಜೂನಿಯರ್' ಈ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. 'ಎಕ್ಕ' ಯುವ ರಾಜ್ಕುಮಾರ್ ನಟನೆಯ
ಬಾಹುಬಲಿ ನಟ ಪ್ರಭಾಸ್ ದೇಶ ವಿದೇಶಗಳಲ್ಲಿ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಮೂಲಕ ಕಮಾಲ್ ಮಾಡುತ್ತಾ ಬರ್ತಿದ್ದಾರೆ. ಚಿತ್ರವೊಂದಕ್ಕೆ 100 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆಯುತ್ತಾರೆ. ಸದ್ಯ ನಾ
ದೊಡ್ಡ ಸಿನಿಮಾಗಳ ನಡುವೆ ಬಾಕ್ಸಾಫೀಸ್ ಕ್ಲ್ಯಾಶ್ ಹೊಸದೇನು ಅಲ್ಲ. ಪದೇ ಪದೆ ಇಂತಹ ಸಂದರ್ಭಗಳು ಎದುರಾಗುತ್ತಲೇ ಇರುತ್ತವೆ. ಸ್ಟಾರ್ ನಟರ ಸಿನಿಮಾಗಳು ಒಟ್ಟೊಟ್ಟಿಗೆ ಬಂದು ಬಾಕ್ಸಾಫೀಸ್ನಲ್ಲಿ ಸದ್ದು ಮಾಡುವುದು ನೋಡಿದ್ದೇವೆ.
ಕಳೆದ ಎರಡು ಮೂರು ವರ್ಷಗಳಿಂದ ಕನ್ನಡ ಚಿತ್ರರಂಗದ ಪರಿಸ್ಥಿತಿ ಹದಗೆಟ್ಟಿದೆ. ಅಪರೂಪಕ್ಕೆ ಎಂಬಂತೆ ಸೂಪರ್ಸ್ಟಾರ್ಗಳ ಸಿನಿಮಾಗಳು ರಿಲೀಸ್ ಆಗುತ್ತಿವೆ. ಇದರಲ್ಲಿ ಕೆಲವು ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಗೆದ್ದರೆ, ಮತ್ತೆ ಕೆ
ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ. ಕೆಲ ಸಿನಿಮಾಗಳಲ್ಲಿ ಕೂಡ ಆಕೆ ನಟಿಸಿದ್ದಾರೆ. ಅದು ಕಿರುತೆರೆ ವಾಹಿನಿ ಆಗಿರಲಿ, ಸಭೆ ಸಮಾರಂಭವೇ ಆಗಿರಲಿ ಅನುಶ್ರೀ ಇದ್ದರೆ ಅದಕ್ಕೊಂದು ಕಳೆ ಎನ್ನುವುದು ಅಭಿಮಾನಿಗಳ ಮಾತು. ಇದೀಗ ಅನುಶ್ರೀ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಸದ್ಯ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಹೈಕೋರ್ಟ್ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿ, ರೆಗ್ಯೂಲರ್ ಜಾಮೀನನ್ನು ಕೊಡಿಸುವಲ್ಲಿ
ಕರ್ನಾಟಕ ಸರ್ಕಾರ ಸಿನಿರಸಿಕರಿಗೆ ಸಿಹಿಸುದ್ದಿ ಕೊಟ್ಟಿದೆ. ಸಿನಿಮಾಗಳಿಗೆ ಏಕರೂಪ ಟಿಕೆಟ್ ದರ ನಿಗದಿಗೆ ಮುಂದಾಗಿದೆ. ಏಕರೂಪ ಸಿನಿಮಾ ಟಿಕೆಟ್ ದರಕ್ಕೆ ಸರ್ಕಾರ ಆದೇಶ ಹೊರಡಿಸಿದ್ದು ಮಲ್ಟಿಪ್ಲೆಕ್ಸ್ಗಳಲ್ಲಿ ಕೂಡ ಇದು ಜಾರಿಯಾ
ಪ್ರಕಾಶ್ ವೀರ್ ನಿರ್ದೇಶನದ 'ಡೆವಿಲ್' ಸಿನಿಮಾ ಚಿತ್ರೀಕರಣದ ಈಗ ಥಾಯ್ಲೆಂಡ್ನಲ್ಲಿ ನಡೀತಿದೆ. ಎರಡು ದಿನಗಳ ಹಿಂದೆ ಚಿತ್ರತಂಡ ಅಲ್ಲಿಗೆ ತೆರಳಿತ್ತು. ಈಗಾಗಲೇ ಸಾಂಗ್ ಶೂಟಿಂಗ್ ಆರಂಭವಾಗಿದ್ದು ಫೋಟೊವೊಂದು ವೈರಲ್ ಆಗ್ತಿದೆ. ದರ
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಲೋಕೇಶ್ ಕನಕರಾಜ್ ಕ್ರೇಜಿ ಕಾಂಬಿನೇಷನ್ ಸಿನಿಮಾ 'ಕೂಲಿ'. ಸನ್ ಪಿಕ್ಚರ್ಸ್ ನಿರ್ಮಾಣದ ಈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಾಗಾರ್ಜುನ, ಉಪೇಂದ್ರ, ಆಮೀರ್ ಖಾನ್ ಸೇರಿ ಘಟಾನುಘಟಿ ಕಲಾವಿದರು ನಟಿ
ಭಾರತದ ಸಿನಿಮಾಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದವರು ಎಸ್. ಎಸ್ ರಾಜಮೌಳಿ. ಒಂದಕ್ಕಿಂತ ಒಂದು ಅದ್ಭುತ ಸಿನಿಮಾಗಳನ್ನು ಜಕ್ಕಣ್ಣ ಮಾಡ್ತಾ ಬರ್ತಿದ್ದಾರೆ. ಮುಂದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಮಹೇಶ್ ಬಾಬು