ಭಾರತೀಯರಿಗಂತೂ (Indians) ಎರಡು ದಿನದಿಂದ ಬಂಪರ್ ಸುದ್ದಿ ಸಿಗುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ನಿನ್ನೆಯಿಂದ ಮತ್ತೆ ಪಾತಾಳಕ್ಕೆ ಕುಸಿಯುತ್ತಿದೆ. ಒಂದು ತಿಂಗಳಿಂದ ಬೆಲೆ ಏರಿಕೆಯಿಂದಾಗಿ ಕಂಗಾಗಲಾಗಿದ್ದ ಬಂಗಾರ ಪ್ರಿಯರು, ಇದೀ
ಅಭಿಮಾನಿಗಳ ಪ್ರೀತಿಯ ಕಿಚ್ಚ ಸುದೀಪ್ ಚಿತ್ರರಂಗದಲ್ಲಿ 30 ವರ್ಷ ಪೂರೈಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು, ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸುದೀಪ್ ಗೆ
ಬಾಲಿವುಡ್ ಅಂಗಳ ಅಂದಮೇಲೆ ಅಲ್ಲಿ ದಿನಕ್ಕೊಂದು ಹೊಸ ಸುದ್ದಿ ಓಡಾಡುತ್ತಲೇ ಇರುತ್ತದೆ. ಕೆಲವು ಸುದ್ದಿಗಳು ಅಚ್ಚರಿ ಮೂಡಿಸಿದರೆ, ಇನ್ನು ಕೆಲವು ಸುದ್ದಿಗಳು ಸಿನಿ ರಸಿಕರ ನಿದ್ದೆ ಗೆಡಿಸುತ್ತವೆ. ಸದ್ಯಕ್ಕೆ ಕೇಳಿಬರುತ್ತಿರುವ ಈ
ಈ ವರ್ಷದ ಮೊದಲ ಬ್ಲಾಕ್ಬಸ್ಟರ್ ಸಿನಿಮಾ 'ಮನ ಶಂಕರವರಪ್ರಸಾದ್ ಗಾರು'. ಸಂಕ್ರಾಂತಿ ಸಂಭ್ರಮದಲ್ಲಿ ಹಲವು ಸಿನಿಮಾಗಳು ತೆರೆಗೆ ಬಂದಿದ್ದವು. ಆದರೆ ಚಿರಂಜೀವಿ ಹಾಗೂ ನಯನತಾರಾ ನಟನೆಯ ಈ ಕಾಮಿಡಿ ಎಂಟರ್ಟೈನರ್ ಬಾಕ್ಸಾಫೀಸ್ ಶೇಕ್ ಮ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಿದೆ. ಈ ಹಿಂದೆ ಕೂಡ ಚಿತ್ರೋತ್ಸವ ಸಾಕಷ್ಟು ವಿವಾದಗಳಿಂದ ಸುದ್ದಿಯಾಗಿತ್ತು. ಈ ಬಾರಿ ನಟ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ನೀಡಿದ ಹೇಳಿಕೆ ಬಗ್ಗೆ ಪರ ವಿರೋಧ ಚರ್ಚೆ ಶ
ಮಹಿಳೆಯರಿಗೆ ಕೆಲಸ ಮಾಡುವ ಸ್ಥಳಗಳಲ್ಲಿ ಸಾಕಷ್ಟು ಬಾರಿ ಕಹಿ ಅನುಭವಗಳಾಗಿರುತ್ತದೆ. ಅದರಲ್ಲೂ ಬಣ್ಣದ ಲೋಕದಲ್ಲಿ ನಟಿಯರಿಗೆ ಇಂತಹ ಸಂದಿಗ್ಧ ಪರಿಸ್ಥಿತಿಗಳು ಎದುರಾಗುತ್ತಿರುತ್ತವೆ. ಸಾಕಷ್ಟು ನಟಿಯರು ಈ ಬಗ್ಗೆ ಬಹಿರಂಗವಾಗಿ ಮ
ಸಿಸಿಎಲ್ 2026 ಅಂತಿಮ ಪಂದ್ಯಗಳಿಗೆ ಕ್ಷಣಗಣನೆ ಶುರುವಾಗಿದೆ. 3 ವಾರಾಂತ್ಯಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಇಂದು(ಜನವರಿ 31) ಸೆಮಿ ಫೈನಲ್ ಪಂದ್ಯಗಳು ನಡೆಯಲಿದ್ದು ನಾಳೆ(ಫೆಬ್ರವರಿ 1) ಫೈನಲ್ ಪಂದ್ಯ ಹಣಾಹಣಿಗೆ ವೇದಿಕೆ ಸಿದ್
ಇತ್ತೀಚೆಗೆ ನಟ ಧನಂಜಯ್ ಮಾಂಸಾಹಾರ ಸೇವಿಸಿದ ವಿಡಿಯೋ ವೈರಲ್ ಆಗಿ ವಿವಾದ ಹುಟ್ಟುಹಾಕಿತ್ತು. ಈ ಬಗ್ಗೆ ಸ್ವತಃ ಧನಂಜಯ್ ಮಾತನಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಸಾಕಷ್ಟು ವಿಚಾರಗ
ಈ ಬಾರಿ ಸಿಸಿಎಲ್ ಕ್ರಿಕೆಟ್ ಟೂರ್ನಿ ಬಹಳ ಕುತೂಹಲ ಮೂಡಿಸಿದೆ. ಈಗಾಗಲೇ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಹಂತ ತಲುಪಿದೆ. ಶನಿವಾರ(ಜನವರಿ 31) ಸಂಜೆ ಚೆನ್ನೈ ಕಿಂಗ್ಸ್ ವಿರುದ್ಧ ಕಿಚ್ಚನ ಪಡೆ ಗೆದ್ದು ಫೈನಲ್ ಪ್ರವೇಶಿಸುವ ಹು
''ಮೀರಾ ಮಾಧವ''.. ''ಗಾಂಧಾರಿ''.. ''ರಾಧಾ ರಮಣ''.. ಧಾರಾವಾಹಿಗಳಲ್ಲಿ ಮಿಂಚಿ ಮರೆಯಾದವರು ಕಾವ್ಯ ಗೌಡ. 2021ರಲ್ಲಿ ಸೋಮಶೇಖರ್ ಅವರನ್ನು ಮದುವೆಯಾದ ಕಾವ್ಯಾ ಗೌಡ ಆ ನಂತರ ಮನೆ-ಗಂಡ-ಸಂಸಾರ ಎಂದು ಬ್ಯುಸಿಯಾದರು. ಜ್ಯುವೆಲ್ಲರಿ ಡಿಸೈನಿಂಗ್ ಬ್ಯ
ಜಡೇಶ್ ಹಂಪಿ ನಿರ್ದೇಶನದಲ್ಲಿ ದುನಿಯಾ ವಿಜಯ್ ನಟನೆಯ 'ಲ್ಯಾಂಡ್ಲಾರ್ಡ್' ಸಿನಿಮಾ 2ನೇ ವಾರಕ್ಕೆ ಕಾಲಿಟ್ಟಿದೆ. ಪ್ರೇಕ್ಷಕರಿಂದ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಎಲ್ಲಾ ವಿಭಾಗಗಳಲ್ಲಿ ಸಿನಿಮಾ ಉತ್ತಮವಾಗಿ ಮೂಡಿ ಬ
ಒಂದು ಕಾಲದಲ್ಲಿ ಟಾಲಿವುಡ್ ಮಂದಿಯ ಫೇವರಿಟ್ ಜ್ಯೋತಿಷಿಯಾಗಿದ್ದವರು ವೇಣುಸ್ವಾಮಿ. ಆದರೆ, ಇತ್ತೀಚೆಗೆ ಟಾಲಿವುಡ್ ಜೊತೆಗಿನ ತಮ್ಮ ಬಾಂಧವ್ಯವನ್ನು ಕೆಡಿಸಿಕೊಂಡಿದ್ದಾರೆ. ತಾವಾಗಿಯೇ ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಪೇ
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
'ಸು ಫ್ರಂ ಸೋ' ಕನ್ನಡ ಚಿತ್ರರಂಗದ ಬಾಕ್ಸಾಫೀಸ್ ಇತಿಹಾಸದಲ್ಲಿ ಹೊಸ ಚರಿತ್ರೆಯನ್ನೇ ಬರೀತು. ಇಲ್ಲಿಂದ ರಾಜ್ ಬಿ ಶೆಟ್ಟಿಗೆ ಬೇಡಿಕೆ ದುಪ್ಪಟ್ಟಾಗಿದೆ. ಆದರೆ, ಈ ಸಿನಿಮಾ ರಿಲೀಸ್ಗೂ ಮುನ್ನವೇ ಕೆಲ ಸಿನಿಮಾಗಳನ್ನು ಒಪ್ಪಿಕೊಂಡು ನಟ
ಬಿಗ್ಬಾಸ್ ವಿನ್ನರ್ ಗಿಲ್ಲಿ ಕ್ರೇಜ್ ಕಮ್ಮಿ ಆಗ್ತಿಲ್ಲ. ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಗಿಲ್ಲಿ ಗಿಲ್ಲಿ ಎಂದು ಜೈಕಾರ ಹಾಕುತ್ತಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ
ಚಿತ್ರರಂಗದಲ್ಲಿ ಲವ್ವು ಮತ್ತು ಬ್ರೇಕಪ್ಪು ತುಂಬಾನೇ ಕಾಮನ್ನು. ಇವತ್ತು ಅಂಟಿಕೊಂಡು ತಿರುಗೋರು, ನಾಳೆ ದಿನ ಮುಖ ಗಂಟಾಕಿಕೊಂಡು ಓಡಾಡುತ್ತಾರೆ. ಅದರ ಮಾರನೇ ದಿನ ಮತ್ತೊಬ್ಬರ ಸಾಂಗತ್ಯವನ್ನೂ ಬೆಳಿಸಿಕೊಳ್ಳುತ್ತಾರೆ. ಇವರಿಗೆ ಪ
ಮಹೇಶ್ ಬಾಬು ಹಾಗೂ ರಾಜಮೌಳಿ ಕಾಂಬಿನೇಷನ್ ಸಿನಿಮಾ 'ವಾರಣಾಸಿ' ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದೆ. ದೇಶ ವಿದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೀತಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗ
ಸಿಸಿಎಲ್ ಸೀಸನ್ 12 ಅಂತಿಮ ಘಟ್ಟದತ್ತ ಸಾಗಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ. 4 ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಆಡಿದ 3 ಪಂದ್ಯ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮೊದಲ ಸ್ಥಾನದಲ್
ಸ್ಯಾಂಡಲ್ವುಡ್ನಲ್ಲಿ ಸಿಂಪಲ್ ಆಗಿ ಕಥೆ ಹೇಳಿ ಪ್ರೇಕ್ಷಕರನ್ನು ರಂಜಿಸುವ ನಿರ್ದೇಶಕ ಸಿಂಪಲ್ ಸುನಿ. ಪ್ರೇಕ್ಷಕರನ್ನು ಭಾವನಾತ್ಮಕವಾಗಿ ತಮ್ಮ ಸಿನಿಮಾದಿಂದ ಸೆಳೆಯುತ್ತಾರೆ. ಸ್ಟಾರ್ಗಳಿಗಿಂತ ಹೆಚ್ಚಾಗಿ ಕತೆ, ಚಿತ್ರಕತೆ ಕ
ಮಾರುತಿ ನಿರ್ದೇಶನದಲ್ಲಿ ಪ್ರಭಾಸ್ ನಟನೆಯ 'ದಿ ರಾಜಾಸಾಬ್' ಸಿನಿಮಾ ಸಂಕ್ರಾಂತಿ ಸಂಭ್ರಮದಲ್ಲಿ ತೆರೆಗೆ ಬಂದಿತ್ತು. ಬಹುಕೋಟಿ ವೆಚ್ಚದ ಸಿನಿಮಾ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಭರ್ಜರಿ ಓಪನಿಂಗ್ ಪಡೆದಿದ್ದ
ಕನ್ನಡ ಕಿರುತೆರೆಯ ಲೋಕದಲ್ಲಿ ಪ್ರತಿದಿನವೂ ಹೊಸ ಹೊಸ ಹವಾ ಸೃಷ್ಟಿಯಾಗುತ್ತಲೇ ಇರುತ್ತದೆ. ಬಣ್ಣದ ಲೋಕದ ಈ ಮಾಯಾಜಾಲದಲ್ಲಿ ಇಂದು ನಗು ಇರುತ್ತದೆ, ನಾಳೆ ಅಳು ಇರುತ್ತದೆ. ಪ್ರೇಕ್ಷಕರು ಯಾವುದನ್ನು ಅತಿಯಾಗಿ ಪ್ರೀತಿಸುತ್ತಾರೋ, ಅ
2026 ಪ್ರತಿ ವರ್ಷದಂತೆ ಕನ್ನಡ ಚಿತ್ರರಂಗಕ್ಕೆ ಹೇಳಿಕೊಳ್ಳುವಂತಹ ಆರಂಭವೇನು ಸಿಕ್ಕಿಲ್ಲ. ಈ ತಿಂಗಳು ನಿರೀಕ್ಷೆ ಮಾಡಿದ್ದ ಎರಡು ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಸದ್ದು ಮಾಡಲಿಲ್ಲ. ಆದರೆ, ತಿಂಗಳ ಕೊನೆಯಲ್ಲಿ ಯೂಟ್ಯೂಬ್ ಸ್ಟಾರ್
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಗರಿಬೊಮ್ಮನಹಳ್ಳಿಯ ಯುವ ಪ್ರತಿಭೆ ಭಗತ್, ಇಂದು ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಮಿಂಚುತ್ತಿರುವ ಜನಪ್ರಿಯ ನಟ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಮುಗಿಸಿ, ಒಂದು ವರ್
ಕಳೆದ ವಾರ ಸ್ಯಾಂಡಲ್ವುಡ್ನಿಂದ ಎರಡು ಸಿನಿಮಾಗಳು ರಿಲೀಸ್ ಆಗಿದ್ದವು. ದುನಿಯಾ ವಿಜಯ್, ರಚಿತಾ ರಾಮ್ ನಟನೆಯ 'ಲಾಂಡ್ಲಾರ್ಡ್' ಒಂದಾದರೆ, ಇನ್ನೊಂದು ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ 2ನೇ ಸಿನಿಮಾ 'ಕಲ್ಟ್'. ಈ ಎರಡೂ
ಬಣ್ಣದ ಲೋಕದಲ್ಲಿ ಮಿಂಚುವುದು ಸುಲಭವಲ್ಲ. ಇಲ್ಲಿ ಮುಖದ ಮೇಲಿನ ಒಂದು ಸಣ್ಣ ಗೆರೆ ಕೂಡ ದೊಡ್ಡ ಚರ್ಚೆಗೆ ಗ್ರಾಸವಾಗುತ್ತದೆ. ನಟಿಯರು ತಮ್ಮ ಅಂದವನ್ನು ಉಳಿಸಿಕೊಳ್ಳಲು ಏನೆಲ್ಲಾ ಕಷ್ಟಪಡುತ್ತಾರೆ ಎಂಬುದು ನಮಗೆಲ್ಲ ಗೊತ್ತೇ ಇದೆ.
ನಗರದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು 17ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು. ಕನ್ನಡದ
ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್. ದೊಡ್ಮನೆ ಒಳಗೆ ಹೋಗಬೇಕು ಎನ್ನುವುದು ಸಾಕಷ್ಟು ಜನರ ಕನಸು. ದಿನದ 24 ಗಂಟೆ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತೇವೆ. ಅದಕ್ಕಾಗಿ ಚೆಂದದ ಬಟ್ಟೆಗಳನ್ನು ಹಾಕಿಕೊಳ್ಳಬೇಕು ಎಂದು ಬ
ಕರ್ನಾಟಕ ಬುಲ್ಡೋಜರ್ಸ್ ವರ್ಸಸ್ ಚೆನ್ನೈ ಕಿಂಗ್ಸ್ ತಂಡಗಳು ಸಿಸಿಎಲ್ ಸೆಮಿಫೈನಲ್ ಪ್ರವೇಶಿಸಿವೆ. ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಲೀಗ್ ಹಂತದಲ್ಲಿ ಆಡಿದ 3 ಪಂದ್ಯಗಳನ್ನು ಗೆದ್ದು ಕರ್ನ
ಬಾಲಿವುಡ್ನ ಹಂಡ್ಸಮ್ ಹೀರೋಗಳಲ್ಲಿ ಮಸಲ್ ಮ್ಯಾನ್ ಜಾನ್ ಅಬ್ರಹಾಂ ಕೂಡ ಒಬ್ಬರು. ತಮ್ಮ ದೇಹಾದಾಡ್ಯತೆಯಿಂದಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟನೀತ. ಇತ್ತೀಚೆಗೆ ದೇಶಭಕ್ತಿಯನ್ನು ಸಾರುವ ಹಲವು ಸಿನಿಮಾಗಳಲ್ಲಿ ನಟಿ ಭಾರತ
ಕಿಚ್ಚ ಸುದೀಪ್ ಸ್ಯಾಂಡಲ್ವುಡ್ನ ಪ್ರಬುದ್ಧ ನಟ. ಒಂದೊಂದು ಪದವನ್ನು ಅಳೆದು ತೂಗಿ ಮಾತಾಡುತ್ತಾರೆ. ಒಂದೊಂದು ಪದವೂ ತೂಕದಿಂದ ಕೂಡಿರುತ್ತೆ. ಹೀಗಾಗಿ ಕಿಚ್ಚ ಸುದೀಪ್ ಮಾತುಗಳನ್ನು ಯಾರೂ ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಕಿ
ಮನೆಯ ಯಜಮಾನಿ ಅಂದ್ರೆ ಅದು ಭಾಗ್ಯ. ಅವಳೇ ಈ ಕುಟುಂಬದ ಶಕ್ತಿ. ಪ್ರತಿ ಸಂಕಷ್ಟದಲ್ಲೂ ಬೆನ್ನಾಗಿ ನಿಲ್ಲೋ ಗುಣ ಅವಳದು. ಆದರೆ ಈಗ ಕಾಲ ಬದಲಾಗಿದೆ. ಮನೆಯ ಪರಿಸ್ಥಿತಿಯೇ ಹದಗೆಟ್ಟಿದೆ. ಒಳ್ಳೆಯತನಕ್ಕೆ ಬೆಲೆ ಇಲ್ಲದ ಕಾಲವಿದು. ಭಾಗ್ಯ ಅ
ಇಂದು ಭಾರತದಲ್ಲಿ ಚಿನ್ನದ ಬೆಲೆ(Gold Rate India) ನೋಡಿದ್ರೆ, ಗ್ರಾಹಕರು ಬೆಚ್ಚಿಬೀಳೋದು ಪಕ್ಕಾ. ಈ ವರ್ಷದಲ್ಲಿ ಎಂದೂ ಆಗದಷ್ಟು ಬೆಲೆ ಏರಿಕೆ ಇಂದು ಒಂದೇ ದಿನದಲ್ಲಾಗಿದೆ. ಪ್ರತೀ ಗ್ರಾಂದಲ್ಲಿ 1000ಕ್ಕೂ ಅಧಿಕ ಬೆಲೆ ಏರಿಕೆಯಾಗಿದ್ದು, ದಾಖಲ
ಓಟಿಟಿ ಪ್ಲಾಟ್ಫಾರ್ಮ್ಗಳ ಭರಾಟೆ ಶುರುವಾದ ಬಳಿಕ ವಾರಾಂತ್ಯಗಳಲ್ಲಿ ಮನೆಯಲ್ಲಿ ಕೂಡ ಸಿನಿಮಾ, ವೆಬ್ ಸೀರಿಸ್ ನೋಡುವ ಅವಕಾಶ ಸಿಗುತ್ತಿದೆ. ಈ ವಾರ ಚಿತ್ರಮಂದಿರಗಳಲ್ಲಿ 'ಸೀಟ್ ಎಡ್ಜ್', 'ರಕ್ತಕಾಶ್ಮೀರ' ಹಾಗೂ 'ಚೌಕಿದಾರ್' ಚಿತ್ರ
ದಕ್ಷಿಣ ಭಾರತದ ಚಿತ್ರರಂಗದ ಸ್ಟಾರ್ ನಟಿಯರ ಪೈಕಿ ಸಮಂತಾ ರುತ್ ಪ್ರಭು ಅವರ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ. ಇವರ ನಟನೆ, ಸೌಂದರ್ಯ ಮತ್ತು ವ್ಯಕ್ತಿತ್ವಕ್ಕೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಂತಾ
ತೆಲುಗು ನಟ ರಾಮ್ಚರಣ್ ಹಾಗೂ ಉಪಾಸನಾ ದಂಪತಿ ತಮ್ಮ ಮನೆಗೆ ಮತ್ತೆ ಹೊಸ ಅತಿಥಿಗಳನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಉಪಾಸನಾ ಅವಳಿ ಮಕ್ಕಳ ಗರ್ಭಿಣಿಯಾಗಿದ್ದು ಇನ್ನೆರಡು 2 ದಿನಗಳಲ್ಲಿ ಹೆರಿಗೆ ಆಗಲಿದೆ ಎಂದು ಫಿಲ್ಮ್ ನಗರ್
ಸೂಪರ್ ಸ್ಟಾರ್ ರಜನಿಕಾಂತ್ ಬಯೋಪಿಕ್ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೀತಿದೆ. ಆದರೆ ಇದೀಗ ಸ್ವತಃ ಮಗಳು ಸೌಂದರ್ಯ ರಜನಿಕಾಂತ್ ಈ ಬಗ್ಗೆ ಮಾತನಾಡಿದ್ದಾರೆ. ಆ ಮೂಲಕ ಸಿನಿಮಾ ಶೀಘ್ರದಲ್ಲೇ ಸೆಟ್ಟೇರುವುದು ಖಚಿತ ಎನ್ನುವಂತಾಗಿದೆ.
ಮತ್ತೊಂದು ವೀಕೆಂಡ್ ಹತ್ತಿರವಾಗಿದೆ. ಒಂದಷ್ಟು ಇಂಟ್ರೆಸ್ಟಿಂಗ್ ಸಿನಿಮಾಗಳು ಕನ್ನಡ ಸಿನಿರಸಿಕರ ಮುಂದೆ ಬರ್ತಿವೆ. ಕಳೆದ ವಾರ ತೆರೆಗೆ ಬಂದಿದ್ದ 'ಲ್ಯಾಂಡ್ಲಾರ್ಡ್' ಹಾಗೂ 'ಕಲ್ಟ್' ಚಿತ್ರಗಳಿಗೆ ಪ್ರೇಕ್ಷಕರಿಗೆ ಒಳ್ಳೆ ರೆಸ್ಪಾ
ಕುಡಿದ ಮತ್ತಲ್ಲಿ ಫಾರ್ಚೂನರ್ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕನ್ನಡ ಚಿತ್ರನಟ ಕಾರಣರಾಗಿದ್ದಾರೆ. ನಿನ್ನೆ(ಜನವರಿ 28) ರಾತ್ರಿ ದೊಮ್ಮಲೂರು ಕಮಾಂಡೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಕನ್ನಡ ಚಿತ್ರನಡ ಮಯೂರ್ ಪಟೇಲ್ ಹೀಗೆ ಕುಡ

26 C