SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

ರಾಜನಹಳ್ಳಿ ಮಠದಲ್ಲಿ ಇಂದು ಸಭೆ

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ

25 Oct 2024 2:35 pm
ದಲಿತರ ಮೇಲಿನ ದೌರ್ಜನ್ಯ : 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

25 Oct 2024 2:32 pm
ಹೊನ್ನನಾಯ್ಕನಹಳ್ಳಿ : ರೈತನ ಆತ್ಮಹತ್ಯೆ

ರೈತ ಮಲ್ಲಿಕಾರ್ಜುನ ಅವರು ಆತ್ಮಹತ್ಯೆಗೊಳಗಾದ ಘಟನೆ ಸಮೀಪದ ಹೊನ್ನ ನಾಯ್ಕನಹಳ್ಳಿಯಲ್ಲಿ ಗುರುವಾರ ನಡೆದಿದೆ.

25 Oct 2024 2:30 pm
ಹರಪನಹಳ್ಳಿ : ಸತ್ತೂರಿನಲ್ಲಿ ಬಸ್ ಪಲ್ಟಿ, ಮಹಿಳೆ ಸಾವು

ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ ಮಹಿಳೆ ಸಾವಿಗೀಡಾಗಿರುವ ಘಟನೆ ಸತ್ತೂರು ಬಳಿ ಜರುಗಿದೆ. ದಾವಣಗೆರೆಯಿಂದ ಹರಪನಹಳ್ಳಿಗೆ ಹೋಗುತ್ತಿದ್ದ

25 Oct 2024 2:28 pm
ಡೆಮೋ ವಿಶೇಷ ರೈಲುಗಳ ಸಂಚಾರ ರದ್ದು

ತಾಂತ್ರಿಕ ಮತ್ತು ಕಾರ್ಯಾಚರಣೆಯ ಕಾರಣಗಳಿಂದಾಗಿ, ರೈಲು ಸಂಖ್ಯೆ 07395 ಬಳ್ಳಾರಿ-ದಾವಣಗೆರೆ ಡೆಮೊ ಸ್ಪೆಷಲ್, ರೈಲು ಸಂಖ್ಯೆ 07396 ದಾವಣಗೆರೆ-ಬಳ್ಳಾರಿ ಡೆಮೊ ಸ್ಪೆಷಲ್

25 Oct 2024 2:27 pm
ರಾಣೇಬೆನ್ನೂರಿನಲ್ಲಿ ಇಂದಿನಿಂದ ಕಟ್ಟಡ ಸಾಮಗ್ರಿಗಳ ಪ್ರದರ್ಶನ

ಕಟ್ಟಡ ಕಟ್ಟುವ ಸಾಮಗ್ರಿ, ಒಳಾಂಗಣ ಅಲಂಕಾರದ ವಸ್ತುಗಳ ಪ್ರದರ್ಶನ ಹಾಗೂ ಅವಶ್ಯ ಮಾಹಿತಿ ನೀಡುವ `ಬಿಲ್ಡ್ ಎಕ್ಸ್‌ಪೋ' ಆಯೋಜಿಸಲಾಗಿದೆ.

25 Oct 2024 2:26 pm
ವಸತಿ ಯೋಜನೆ: ಅರ್ಜಿ ಆಹ್ವಾನ

ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ

25 Oct 2024 2:21 pm
ಕಾಯಿಸಿ ಆರಿಸಿದ ನೀರು ಕುಡಿಯಲು ಸಲಹೆ

ಕವಲೆತ್ತು ಗ್ರಾಮದ ಬಳಿ ತುಂಗ ಭದ್ರಾ ನದಿ ನೀರಿನ ಹರಿವು ಹೆಚ್ಚಾಗಿರುವುದ ರಿಂದ ನದಿ ನೀರು ಕೆಸರು ಮಿಶ್ರಿತ ವಾಗಿರುತ್ತದೆ.

25 Oct 2024 2:21 pm
ನಗರದಲ್ಲಿ ಇಂದು ಲಯನ್ಸ್ ಸಭೆ

ದಾವಣಗೆರೆ ಲಯನ್ಸ್ ಕ್ಲಬ್‌ನ ಮಾಸಿಕ ಸಾಮಾನ್ಯ ಸಭೆಯು ಇಂದು ಸಂಜೆ 7.05ಕ್ಕೆ ಲಯನ್ಸ್

25 Oct 2024 2:19 pm
ಚನ್ನಗಿರಿ: ಇಂದು ಕನ್ನಡ ರಥ ಯಾತ್ರೆ

ಸಕ್ಕರೆಯ ನಾಡು, ಅಕ್ಕರೆಯ ಬೀಡು ಮಂಡ್ಯದಲ್ಲಿ ನಡೆಯಲಿರುವ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ

25 Oct 2024 2:18 pm
ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನಾಳೆ ಸ್ಪರ್ಧಾತ್ಮಕ ಪರೀಕ್ಷೆ

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ದಿ. 26 ಮತ್ತು 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

25 Oct 2024 2:17 pm
ಮಲೇಬೆನ್ನೂರಿನಲ್ಲಿ ನಾಳೆ ಶಿಬಿರ

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಳೆ ದಿನಾಂಕ 26ರ ಶನಿವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಮಲೇಬೆನ್ನೂರು ಲಯನ್ಸ್‌ ಕ್ಲಬ್‌ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟಬಲ್‌

25 Oct 2024 2:14 pm
`ಕರುನಾಡ ಪದ್ಮಶ್ರೀ’ಪ್ರಶಸ್ತಿಗೆ ಮಂಜಯ್ಯ ಚಾವಡಿ ಆಯ್ಕೆ

ಗೋವಾದ ಬಿಚ್ಚುಲಿಯ ಹೀರಾಬಾಯಿ ಸಭಾಂಗಣದಲ್ಲಿ ಇದೇ ದಿನಾಂಕ 27ರಂದು ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ

25 Oct 2024 2:11 pm
ನ.16ರಂದು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ನವೆಂಬರ್ 16

25 Oct 2024 2:10 pm
ಹರಿಹರದಲ್ಲಿ ಕನ್ನಡ ರಥ ಯಾತ್ರೆಗೆ ಸ್ವಾಗತ

ಮಂಡ್ಯ ನಗರದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಡಿನ ಜನರಿಗೆ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ನಗರಕ್ಕೆ.

25 Oct 2024 1:04 pm
25.10.2024

This content is restricted.

25 Oct 2024 5:35 am
ಕಾಸಲ್ ಅಮರ್‌ನಾಥ್‌ ಅವರಿಗೆ ಪ್ರಶಸ್ತಿ

ಶಿವಮೊಗ್ಗದಲ್ಲಿ ಈಚೆಗೆ ನಡೆದ ಕೃಷಿ - ತೋಟಗಾರಿಕೆ ಮೇಳ - 2024 ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಕಾರ್ಯಕ್ರಮದಲ್ಲಿ ನಗರದ ಕಾಸಲ್ ಗಿರ್ ಫಾರ್ಮ್ಸ್‌ನ ಕಾಸಲ್ ಅಮರ್‌ನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ನೀಡಿ ಗೌ

24 Oct 2024 1:29 pm
ಐ.ಎಂ.ಎ. ಮಹಿಳಾ ವಿಭಾಗದಿಂದ ಧ್ಯಾನ ಶಿಬಿರ

ನಗರದ ಐ.ಎಮ್.ಎ. ಮಹಿಳಾ ವಿಭಾಗದ ಕಾರ್ಯಕ್ರಮದಲ್ಲಿ ಶ್ರೀಮತಿ ವಿದ್ಯಾಸಿದ್ದೇಶ್ವರನ್ ಫಿಜಿಯೋಥೆರಪಿಸ್ಟ್ ಅವರು ಮೆಡಿಟೇಷನ್ (ಧ್ಯಾನ) ಬಗ್ಗೆ ವಿವರಣೆ ನೀಡಿದರು. ==

24 Oct 2024 1:29 pm
ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೌಶಲ್ಯ ವೃತ್ತಿ ತರಬೇತಿ

ಸ್ಪರ್ಶ್ ಆಸ್ಪತ್ರೆ (ಬೆಂಗಳೂರು) ಹಾಗೂ ಎಸ್‌ಎಸ್‌ಐಎಂಎಸ್ ಸ್ಪರ್ಶ್ ಆಸ್ಪತ್ರೆ (ದಾವಣಗೆರೆ) ಇವರ ಆಶ್ರಯದಲ್ಲಿ ನಗರದ ಎಸ್‌.ಎಸ್.ವೈದ್ಯಕೀಯ ಮಹಾವಿದ್ಯಾಲಯದಲ್ಲಿ ತುರ್ತು ಚಿಕಿತ್ಸೆಯ ಕೌಶಲ್ಯ ವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗ

24 Oct 2024 1:23 pm
ಹರಪನಹಳ್ಳಿ : ಕನ್ನಡ ಜ್ಯೋತಿ ರಥಕ್ಕೆ ಸ್ವಾಗತ

ಹರಪನಹಳ್ಳಿ : ಮಂಡ್ಯದಲ್ಲಿ ಬರುವ ಡಿಸೆಂಬರ್ 20ರಿಂದ ಮೂರು ದಿನಗಳವರೆಗೆ ನಡೆಯಲಿ ರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ್ಯ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಇಂದು ಹರಪನಹಳ್ಳಿಗೆ ಆಗಮಿ

24 Oct 2024 1:22 pm
ಹೆಚ್ಚು ಮಳೆ: ಎಚ್ಚರಿಕೆಯಿಂದ ಕೆಲಸ ಮಾಡಬೇಕು

ಹರಿಹರ : ತಾಲ್ಲೂಕಿನಲ್ಲಿ ನಿರೀಕ್ಷೆಗೂ ಮೀರಿ ಮಳೆ ಆಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ತೊಂದರೆ ಆಗದಂತೆ ನೋಡಿ ಕೊಳ್ಳಿ ಎಂದು ವಿವಿಧ ಇಲಾಖೆಯ ಅಧಿಕಾರಿ ಗಳಿಗೆ ಶಾಸಕ ಬಿ.ಪಿ.ಹರೀಶ್ ಸೂಚಿಸಿದರು.

24 Oct 2024 1:21 pm
ನಾಗರಿಕರ ರಕ್ಷಣೆಗೆ, ಶಾಂತಿ ಸುವ್ಯವಸ್ಥೆಗೆ ನಗರದಲ್ಲಿ ಪೊಲೀಸ್ ಠಾಣೆಗಳು ಅವಶ್ಯಕ

ದಾವಣಗೆರೆ 20 ವರ್ಷದ ಕೆಳಗಿನಂತೆ ಇರುವುದಿಲ್ಲ, 20 ವರ್ಷಕ್ಕೆ ಹೋಲಿಸಿದಲ್ಲಿ ಜನಸಂಖ್ಯೆಯಲ್ಲಿ ಹೆಚ್ಚಳ ಹೊಂದಿರುತ್ತದೆ. ಜನಸಂಖ್ಯೆಗೆ ಅನುಗುಣವಾಗಿ ಹೊಸ ಹೊಸ ಬಡಾವಣೆಗಳೂ ಸಹ ನಿರ್ಮಾಣಗೊಂಡು ನಗರವು ಶರವೇಗದಲ್ಲಿ ಬೆಳೆಯುತ್ತಿದೆ

24 Oct 2024 1:20 pm
ನಗರಕ್ಕೆ ಇಂದು ಕನ್ನಡ ಜ್ಯೋತಿ ರಥ ಯಾತ್ರೆ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭುವನೇಶ್ವರಿ ಕನ್ನಡ ಜ್ಯೋತಿ ರಥ ಯಾತ್ರೆಯು ನಾಡಿನಾದ್ಯಂತ ಸಂಚರಿಸುತ್ತಿದ್ದು, ರಥಯಾತ್ರೆಯು ಇಂದು ಮತ್ತು ನಾಳೆ ದಾವಣಗೆರೆ ಜಿಲ್ಲೆಗೆ ಆಗಮಿಸಲ

24 Oct 2024 1:11 pm
ಸ್ನೇಹ ಮಹಿಳಾ ಬಳಗದಿಂದ ದಸರಾ ಆಚರಣೆ

ನಗರದ ಸ್ನೇಹ ಮಹಿಳಾ ಬಳಗದ ವತಿಯಿಂದ ದಸರಾ ಹಬ್ಬವನ್ನು ಆಚರಿಸಲಾಯಿತು.

24 Oct 2024 1:02 pm
ವಿಭಾಗೀಯ ಮಟ್ಟಕ್ಕೆ ಸಿದ್ಧಗಂಗಾ ಕಾಲೇಜು

ಭಾರತ್‌ ವಿಕಾಸ್‌ ಪರಿಷದ್ ವತಿಯಿಂದ ಬೆಂಗ ಳೂರಿನಲ್ಲಿ ನಡೆದ ರಾಜ್ಯಮಟ್ಟದ `ಭಾರತ್‌ ಕೋ ಜಾನೋ' ಕ್ವಿಜ್ ಸ್ಪರ್ಧೆಯಲ್ಲಿ ನಗರದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್.ಅಜಯ್‌ಕುಮಾರ್‌ ಮತ್

24 Oct 2024 12:59 pm
ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ದ್ವಿತೀಯ ಸ್ಥಾನ

ಬಿಜಾಪುರ ಜಿಲ್ಲೆಯ ತಾಂಬಾದಲ್ಲಿ ಅ. 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಆಹ್ವಾನಿತ ಖೋ-ಖೋ ಪಂದ್ಯಾವಳಿಯಲ್ಲಿ ನಗರದ ಕ್ರೀಡಾ ವಸತಿ ನಿಲಯದ ಪುರುಷರ ತಂಡವು ದ್ವಿತೀಯ ಸ್ಥಾನ ಪಡೆಯಿತು.

24 Oct 2024 12:58 pm
ಕಸಾಪ ಹೆಸರಿಗೆ ಕಚೇರಿ : ಮನವಿ

ಹರಪನಹಳ್ಳಿ : ಪಟ್ಟಣದ ಪುರಸಭೆ ವ್ಯಾಪ್ತಿಯ ಪ್ರವಾಸಿ ಮಂದಿರದ ಬಳಿ ಇರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಮಾಡಿಕೊಡುವಂತೆ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯವರ

24 Oct 2024 12:57 pm
ನ.29ಕ್ಕೆ ಹೆಳವನಕಟ್ಟೆ ಲಕ್ಷ್ಮಿ ರಂಗನಾಥ ಸ್ವಾಮಿ ಕೆರೆಯಲ್ಲಿ ತೆಪ್ಪೋತ್ಸವ

ಮಲೇಬೆನ್ನೂರು : ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆಯಲ್ಲಿ ಬರುವ ನವೆಂಬರ್ 29 ರಂದು ಅದ್ಧೂರಿಯಾಗಿ ತೆಪ್ಪೋತ್ಸವ ಆಚರಿಸಲು ಬುಧವಾರ ನಡೆದ ಪೂರ್ವಭಾವಿ

24 Oct 2024 12:52 pm
ತಂತ್ರಜ್ಞಾನದ ಭರಾಟೆಯಲ್ಲಿ ಮೌಲ್ಯ ಕುಗ್ಗದಿರಲಿ

ವಿಜ್ಞಾನ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಮೌಲ್ಯಗಳು ಕಳೆದು ಹೋಗಬಾರದು ಎಂದು ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಂ.ಆರ್.ಜಗದೀಶ್ ತಿಳಿಸಿದರು.

24 Oct 2024 12:51 pm
ಜಿಗಳಿಯಲ್ಲಿ ರಾಣಿ ಚೆನ್ನಮ್ಮ ಜಯಂತಿ

ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಚೇರಿ ಮತ್ತು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಹಾಗೂ 200ನೇ ವಿಜಯೋತ್ಸವವನ್ನು ಆಚರಿಸಲಾಯಿತು.

24 Oct 2024 12:45 pm
ಶಿಸ್ತು ಬದ್ದವಾಗಿ ರಾಜ್ಯೋತ್ಸವ ಆಚರಿಸಲು ಸಲಹೆ

ಹರಿಹರ : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಇಲಾಖೆ ಅಧಿ ಕಾರಿಗಳು, ಜವಾಬ್ದಾರಿಯಿಂದ, ಶಿಸ್ತು ಬದ್ದವಾಗಿ ಮತ್ತು ಸಡಗರ, ಸಂಭ್ರಮದಿಂದ ಆಚರಣೆ ಮಾಡುವಂತೆ ಶಾಸಕ ಬಿ.ಪಿ. ಹರೀಶ್ ಹೇಳಿದರು.

24 Oct 2024 12:43 pm
ಶ್ರೀ ರಾಮಕೃಷ್ಣ ಶಾಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಡಿಸಿಎಂ ಟೌನ್‌ಶಿಪ್‌ನಲ್ಲಿರುವ ಶ್ರೀ ರಾಮ ಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಆಚರಿಸಲಾಯಿತು.

24 Oct 2024 12:41 pm
ಭವಿಷ್ಯದ ಮಕ್ಕಳಿಗೆ ರಾಣಿ ಚೆನ್ನಮ್ಮನ ಇತಿಹಾಸದ ಅರಿವು ಮೂಡಿಸಲು ಕರೆ

ಹರಿಹರ : ಚೆನ್ನಮ್ಮನನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ, ಅವರ ಆಡಳಿತಾವಧಿಯಲ್ಲಿ ಸಮಾಜದ ನಿರ್ಮಾಣಕ್ಕೆ ಶ್ರಮಿಸಿರುವ ಅನೇಕ ಉದಾಹರಣೆಗಳು ಇತಿಹಾಸದಲ್ಲಿ ಉಲ್ಲೇಖವಾಗಿವೆ ಎಂದು ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್ ಹ

24 Oct 2024 12:38 pm
ಮನುಕುಲ ಇರುವವರೆಗೂ ವಾಲ್ಮೀಕಿ ಚಿಂತನೆ ಜೀವಂತ

ಹರಪನಹಳ್ಳಿ : ಮಹರ್ಷಿ ವಾಲ್ಮೀಕಿ ಯವರ ಕೊಡುಗೆಗಳು ಧಾರ್ಮಿಕ ಕ್ಷೇತ್ರವನ್ನು ಮೀರಿ, ಭಾರತದ ಕಲೆ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳನ್ನು ಆಳವಾಗಿ ಪ್ರಭಾವಿಸುತ್ತವೆ. ಭಾರತಕ್ಕೆ ಸಂಸ್ಕೃತಿ ಕೊಟ್ಟ ಏಕಮೇವ ಕವಿ ವಾಲ್ಮೀಕಿ ಆಗಿ

24 Oct 2024 12:38 pm
ಹರಿದು ಬಂದ ಹಳ್ಳ ತುಂಬಿದ ಹೊನ್ನೂರು ಕೆರೆ

ರಾಷ್ಟ್ರೀಯ ಹೆದ್ದಾರಿ 48ರ ಹತ್ತಿರದ ಹಳ್ಳದ ನೀರು ಹರಿದು ಹೊನ್ನೂರು ಕೆರೆಗೆ ಭರ್ತಿಯಾಗುತ್ತಿದ್ದು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಹೊನ್ನೂರು, ಮಲ್ಲಶೆಟ್ಟಿಹಳ್ಳಿ ಮತ್ತು ಕೊಗ್ಗನೂರು ಸೇರಿದಂತೆ ಆ ಭಾಗದ ಜನರು ತಂಡೋಪತಂಡ

24 Oct 2024 12:34 pm
ಕೂಡಲೇ ಒಳ ಮೀಸಲಾತಿ ಜಾರಿಗಾಗಿ ಆಗ್ರಹ

ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದ ಅನ್ವಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಛಲವಾದಿ, ಮಾದಿಗ ಸಮುದಾಯಗಳ ಒಕ್ಕೂಟದ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

24 Oct 2024 12:28 pm
ಇಸ್ರೋಗಿದೆ ತಂತ್ರಜ್ಞಾನ ಉತ್ತೇಜಿಸುವ ಗುರಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ ಉತ್ತೇಜಿಸುವ ಗುರಿ ಮತ್ತು ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತ

24 Oct 2024 12:27 pm
ಮಕ್ಕಳಿರಲಿ ಮನೆ ತುಂಬಾ ಎನ್ನುತ್ತಿರುವ ರಾಜಕಾರಣಿಗಳು

ಕೆಲವರ ಅಧಿಕಾರದ ಗದ್ದುಗೆಗೆ ಜನ ಸಂಕಷ್ಟ ಎದುರಿಸಲು ಸಿದ್ಧವಾಗುತ್ತಾರೆಯೇ...?

24 Oct 2024 12:22 pm
ಬಿಎಸ್ಸೆನ್ನೆಲ್: ಉಚಿತ ವೈಫೈ , ರೋಮಿಂಗ್ ಸೌಲಭ್ಯ

ಬಿಎಸ್ಸೆನ್ನೆಲ್‌ನ ಯಾವುದೇ ಹಾಟ್ ಸ್ಪಾಟ್ ವಲಯಗಳಲ್ಲಿ ನಿಮ್ಮ ಎಫ್‍ಟಿಟಿಹೆಚ್ ಖಾತೆಯನ್ನು ಬಳಸಿ ಕೊಂಡು ರೋಮಿಂಗ್ ಮಾಡುವಾಗ ಭಾರತ ದಾದ್ಯಂತ ಹೆಚ್ಚುವರಿ ಶುಲ್ಕಗಳಿಲ್ಲದೆ ಬಿಎಸ್ಸೆನ್ನೆಲ್ ವೈಫೈ ರೋಮಿಂಗ್ ಸೌಲಭ್ಯವನ್ನು ಪರಿ

23 Oct 2024 2:05 pm
ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯ ಕಾಲೇಜು ತೆರೆಯಲು ಆಗ್ರಹ

ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜುಗಳನ್ನು ಹೊಂದಿರದ ರಾಜ್ಯದ 11 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಹೊರಟಿದೆ.

23 Oct 2024 2:04 pm
ರೆಡ್ ಕ್ರಾಸ್‌ನಿಂದ ಪ್ರಬಂಧ ಸ್ಪರ್ಧೆ

ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ವಿಶ್ವ ಸಂಸ್ಥೆ ದಿನದ ಪ್ರಯುಕ್ತ `ನಿಲ್ಲದ ಯುದ್ಧ ದಾಹ; ವಿಶ್ವಸಂಸ್ಥೆ ನೀತಿ ನಿಯಮ ಬದಲಾವಣೆ ಅನಿವಾರ್ಯವೇ?' ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

23 Oct 2024 2:03 pm
ನಗರದ ಈಶ್ವರಮ್ಮ ಶಾಲೆಯಲ್ಲಿ ಇಂದು

ಇಸ್ರೋ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಶ್ರೀ ಸತ್ಯ ಸಾಯಿ ವಿದ್ಯಾ ವಾಹಿನಿ, ಪುಟ್ಟಪರ್ತಿ ಇವರ ವತಿಯಿಂದ ಇಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ಇಸ್ರೋ ಆನ್ ವ್ಹೀಲ್ಸ್ ಸ್ಪೇಸ್ ಎಕ್ಸಿಬಿಷನ್ ಕಾರ್ಯಕ್ರಮವನ್

23 Oct 2024 2:01 pm
ನಗರದ ಯುಬಿಡಿಟಿ ಕಾಲೇಜಿನಲ್ಲಿ ಇಂದು

ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ವಿಟಿಯು ಮತ್ತು ಇ ಅಂಡ್ ಐ ವಿಭಾಗದ ಸಹಯೋಗದಲ್ಲಿ ವಿಟಿಯು ಕನ್ಸೋರ್ಟಿಯಮ್ ಇ - ರಿಸೋರ್ಸ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

23 Oct 2024 2:01 pm
ಒಳ ಮೀಸಲಾತಿಗೆ ಆಗ್ರಹಿಸಿ ಇಂದು ನಗರದಲ್ಲಿ ಮಾದಿಗ –ಛಲವಾದಿ ಸಮುದಾಯದ ಪ್ರತಿಭಟನೆ

ಸರ್ವೋಚ್ಛ ನ್ಯಾಯಾ ಲಯದ ತೀರ್ಪಿನ ಅದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ 10ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳ ಲಾಗಿದೆ

23 Oct 2024 2:00 pm
ಮಳೆಯಿಂದ 31.25 ಲಕ್ಷ ರೂ. ಹಾನಿ

ಜಿಲ್ಲೆಯಲ್ಲಿ ಸೋಮವಾರ 15.4 ಮಿ.ಮೀ. ಮಳೆಯಾಗಿದ್ದು, 31.25 ಲಕ್ಷ ರೂ.ಗಳ ನಷ್ಟವಾಗಿದೆ.

23 Oct 2024 2:00 pm
ನಗರದಲ್ಲಿ ಇಂದು ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತ್ಯುತ್ಸವ, ಬೈಕ್ ರ‍್ಯಾಲಿ

ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನಾಳೆ ದಿನಾಂಕ 23 ರ ಬುಧವಾರ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನವರ 200 ನೇ ವಿಜಯೋತ್ಸವ, 246 ನೇ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ

23 Oct 2024 1:59 pm
ವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಶಿ ಜಗದ್ಗುರುಗಳ ಭೇಟಿ

ಮಲೇಬೆನ್ನೂರು : ಪಟ್ಟಣದ ಹೊರವಲಯದಲ್ಲಿರುವ ಶ್ರೀ ಭದ್ರಾಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಶಿಪೀಠದ ನೂತನ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗತ್ಪಾದರು ಭೇಟಿ ನೀಡಿ, ಶ್ರೀ ವೀರಭದ್ರ

23 Oct 2024 1:56 pm
ಜಗಳೂರು : ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಜಗಳೂರು : ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಖಾಸಗಿ ಶಾಲಾ ಶಿಕ್ಷಕ ಹೆಚ್.ರವಿಕುಮಾರ್ ಅವರಿಗೆ ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕೊಡುಮಾಡುವ 2024 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯ

23 Oct 2024 1:55 pm
ಕುಂದೂರು ಗ್ರಾಪಂ ಅಧ್ಯಕ್ಷರಾಗಿ ರೇಣುಕಾಚಾರ್ಯ ಸೊಸೆ ಮಂಜುಳಾ

ಹೊನ್ನಾಳಿ : ಕುಂದೂರು ಗ್ರಾ.ಪಂ. ಅಧ್ಯಕ್ಷರಾಗಿ ವಿ.ಮಂಜುಳಾ ಮಲ್ಲಿಕಾರ್ಜುನ ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎ.ಕೆ ನಾಗೇಂದ್ರಪ್ಪ ಮಾಹಿತಿ ತಿಳಿಸಿದರು.

23 Oct 2024 1:51 pm
ಹರಪನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ

ಹರಪನಹಳ್ಳಿ : ಪಟ್ಟಣದ ವಾಲ್ಮೀಕಿ ನಗರದ ಹಾಲಸ್ವಾಮಿ ಮಠದ ಬಳಿಯಿರುವ ಮಹರ್ಷಿ ವಾಲ್ಮೀಕಿ ನಾಮಫಲಕಕ್ಕೆ ವಿಶೇಷ ಪೂಜೆ ಸಲ್ಲಿಸಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

23 Oct 2024 1:50 pm
ಸೌಜನ್ಯ ಅವರಿಗೆ ಪಿಹೆಚ್‌ಡಿ ಪದವಿ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಮತಿ ಸೌಜನ್ಯ ಎನ್. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ನೀಡಿದೆ.

23 Oct 2024 1:48 pm
ಹರಪನಹಳ್ಳಿ ಉತ್ಸವದಲ್ಲಿ ಗಮನ ಸೆಳೆದ ಚಿರಂತನ ಸಂಸ್ಥೆಯ ದಸರಾ ಸಂಭ್ರಮ

ಹರಪನಹಳ್ಳಿ : ಇಲ್ಲಿನ ನೃತ್ಯ ವಿಶ್ವ ವಿದ್ಯಾಲಯದ ಟ್ರಸ್ಟ್‌ ವತಿಯಿಂದ ಈ ಬಾರಿ ದಸರಾ ಸಂಭ್ರಮ ಗಮನ ಸೆಳೆಯಿತು.

23 Oct 2024 1:45 pm
ಜಾತಿ ಗಣತಿ: ವೈಜ್ಞಾನಿಕ ಸಮೀಕ್ಷೆಗೆ ವೀರಶೈವ ಮಹಾಸಭಾದ ಆಗ್ರಹ

ಜಾತಿ ಗಣತಿಗೆ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಇಂದಿಲ್ಲಿ ರಾಡಿಷನ್ ಬ್ಲೂ (ಏಟ್ರಿಯಾ) ಹೋಟೆಲ್‌ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಡೆಸಿದ ಸಭೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರ

23 Oct 2024 1:45 pm
ನಾಳೆ ಲಿಂ. ರಂಭಾಪುರಿ ಜಗದ್ಗುರುಗಳ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

ರಂಭಾಪುರಿ ಲಿಂಗೈಕ್ಯ ಜಗದ್ಗುರು ಶ್ರೀ ವೀರಗಂಗಾಧರ ಭಗವತ್ಪಾದರ‌ 36 ಅಡಿ ಎತ್ತರದ ಸಿಮೆಂಟ್ ಮೂರ್ತಿ ಹಾಗೂ ತುಂಗಭದ್ರಾ ನದಿಗೆ ತಡೆ ಗೋಡೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮವು ನಾಡಿದ್ದು ದಿನಾಂಕ 24 ರ ಗುರುವಾರ ನಡೆಯಲಿದೆ

23 Oct 2024 1:44 pm
ಮೈದುಂಬಿಕೊಂಡ ಪುಷ್ಕರಣಿ …

ಸಂತೇಬೆನ್ನೂರು : ಇತ್ತೀಚೆಗೆ ಸುರಿದ ಮಳೆಯಿಂದಾಗಿ ಇಲ್ಲಿನ ಐತಿಹಾಸಿಕ ಪುಷ್ಕರಣಿ ಮೈದುಂಬಿಕೊಂಡಿದ್ದು, ನೋಡಲು ಬಂದ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತಿದೆ.

23 Oct 2024 1:42 pm
ನ್ಯಾ. ಸದಾಶಿವ ಆಯೋಗ ಜಾರಿಗಾಗಿ ಆಗ್ರಹಿಸಿ ತಮಟೆ –ಉರುಮೆ ಚಳುವಳಿ

ಜಗಳೂರು : ಶೀಘ್ರದಲ್ಲಿಯೇ ನ್ಯಾ.ಸದಾಶಿವ ಆಯೋಗದ ಒಳಮೀಸಲಾತಿಯನ್ನು ಜಾರಿಗೊಳಿಸಲು ಆಗ್ರಹಿಸಿ, ಪರಿಶಿಷ್ಟ ಜಾತಿ ಹೊಲೆಮಾದಿಗರ ಹೋರಾಟ ಸಮಿತಿ ವತಿಯಿಂದ ತಮಟೆ, ಉರುಮೆ ಚಳುವಳಿ ನಡೆಸಲಾಯಿತು.

23 Oct 2024 1:21 pm
ಜಗಳೂರು : ತರಕಾರಿ ಬೆಳೆ ಇಳುವರಿಗೆ ದೃಢೀಕೃತ ಬೀಜ, ಸಸ್ಯ ಬಳಸಿ

ಜಗಳೂರು : ತರಕಾರಿ ಬೆಳೆಗಳಲ್ಲಿ ಉತ್ತಮ ಇಳುವರಿಗೆ ದೃಢೀಕೃತ ಬೀಜ ಮತ್ತು ಸಸ್ಯಗಳನ್ನು ಬಳಸಿದರೆ ಉತ್ತಮ ಇಳುವರಿ ಸಾಧ್ಯವೆಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ

23 Oct 2024 1:19 pm
ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ

ಭಾರತೀಯರಿಗೆ ಬ್ರಿಟೀಷರು ಹಲವು ಕಾನೂನುಗಳಿಂದ ಕಿರುಕುಳ ನೀಡಿ ದೇಶಿಯ ಸಂಸ್ಥಾನಗಳನ್ನು ತಮ್ಮ ಆಡಳಿತಕ್ಕೆ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರ ಕಾನೂನುಗಳನ್ನು, ದಬ್ಬಾಳಿಕೆಯನ್ನು ಪ್ರತಿಭಟಿಸಿದ ದೇಶದ ಪ್ರಪ್ರಥಮ ಬಂಡಾಯಗಾ

23 Oct 2024 1:18 pm
ಸಂಕಲ್ಪ ಸೇವಾ ಫೌಂಡೇಶನ್‌ನಿಂದ ಉಚಿತ ಹೃದಯ ತಪಾಸಣಾ ಶಿಬಿರ

ನಗರದ ಸಂಕಲ್ಪ ಸೇವಾ ಫೌಂಡೇಶನ್ ಹಾಗೂ ಎಸ್.ಎಸ್. ನಾರಾಯಣ ಹಾರ್ಟ್ ಸೆಂಟರ್ ಇವರ ಸಹಯೋಗದಲ್ಲಿ ಎಸ್. ನಿಜಲಿಂಗಪ್ಪ ಬಡಾವಣೆಯ ಶ್ರೀ ಬಕ್ಕೇಶ್ವರ ಪ್ರೌಢಶಾಲೆಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

23 Oct 2024 1:16 pm
ವಾಲ್ಮೀಕಿ ರಾಮಾಯಣದಿಂದಾಗಿ ಲೋಕ ಕಲ್ಯಾಣ

ಮಲೇಬೆನ್ನೂರು : ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾ ಕಾವ್ಯದಿಂದಾಗಿ ಲೋಕಕಲ್ಯಾಣವಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.

23 Oct 2024 1:15 pm
ರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೆ.ವೈ. ಸೃಷ್ಟಿ ಆಯ್ಕೆ

ಹಿಮಾಚಲ ಪ್ರದೇಶದ ಉನಾದಲ್ಲಿ ಅ.22ರಿಂದ ನಡೆಯುವ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೆ.ವೈ ಸೃಷ್ಟಿ ಆಯ್ಕೆಯಾಗಿದ್ದಾರೆ.

23 Oct 2024 1:13 pm
ವಾಲ್ಮೀಕಿ ರೂಪಾಂತರ ಜೀವನ ನೊಂದವರಿಗೆ ಸ್ಫೂರ್ತಿಯ ಕಥೆ

ವಾಲ್ಮೀಕಿ ಅವರ ರೂಪಾಂತರವಾದ ಜೀವನವು ದಲಿತರಿಗೆ, ನೊಂದವರಿಗೆ ಎಂದೂ ಸ್ಫೂರ್ತಿಯ ಕಥೆಯಾಗಿದೆ. ವಾಲ್ಮೀಕಿಯ ಜೀವನದ ಆದರ್ಶಗಳು ಇಂದಿಗೂ ಸತ್ಯ ಮತ್ತು ನಿರಂತರವಾಗಿದೆ

23 Oct 2024 1:09 pm
ನಗರದಲ್ಲಿ ಇಂದು ಕಿತ್ತೂರು ಚೆನ್ನಮ್ಮನವರ ಜಯಂತ್ಯೋತ್ಸವ

ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದಿಂದ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನವರ 200ನೇ ವಿಜಯೋತ್ಸವ ಹಾಗೂ 246ನೇ ಜಯಂತ್ಯೋತ್ಸವದ ಪ್ರಯುಕ್ತ ಬೈಕ್‌ ರಾಲಿ ಹಮ್ಮಿಕೊಳ್ಳಲಾಗಿದೆ.

23 Oct 2024 1:02 pm
ನಗರದಲ್ಲಿ ಇಂದು ಸಿದ್ಧ ಕಣ್ಣಿನ ಹನಿ

ವಿದ್ಯಾನಗರದ ಶ್ರೀ ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ 10 ರಿಂದ 12 ರವರೆಗೆ ಹಾಗೂ ಹರಿಹರ ಸಮೀಪದ ಕೋಡಿ ಯಾಲ-ಹೊಸ ಪೇಟೆಯ ಪುಣ್ಯಕೋಟಿ ಮಠದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಸಿದ್ಧ ಕಣ್ಣಿನ ಹನಿ ಹಾ

23 Oct 2024 1:01 pm
ಜಿಲ್ಲಾಡಳಿತದಿಂದ ಅದ್ಧೂರಿ ರಾಜ್ಯೋತ್ಸವ

ನ. 1ರಂದು ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಧ್ವಜಾರೋಹಣ ನೆರವೇರಿಸುವರು.

23 Oct 2024 1:00 pm
ಮೈಸೂರು ದಸರಾದಲ್ಲಿ ನಮನ ಅಕಾಡೆಮಿ ನೃತ್ಯ ರೂಪಕ

ನಮನ ಅಕಾಡೆಮಿ ನವರಾತ್ರಿಯ 9 ದಿನಗಳಂದು ದುರ್ಗಾದೇವಿ ವಿವಿಧ ರೂಪಗಳನ್ನು ಧಾರಣೆ ಮಾಡಿ ಅನೇಕ ದುಷ್ಟ ರಾಕ್ಷಸರನ್ನು ಸಂಹಾರ ಮಾಡಿದ ನವದುರ್ಗೆಯರ 9 ಅವತಾರಗಳ ವೈಶಿಷ್ಟತೆ ಬಗ್ಗೆ ನೃತ್ಯ ರೂಪಕ `ನವಶಕ್ತಿ ನಮನ' ಪ್ರಸ್ತುತಪಡಿಸಿದರು.

23 Oct 2024 1:00 pm
23.10.2024

This content is restricted.

23 Oct 2024 5:35 am
ಪ್ಲಾಸ್ಟಿಕ್ ನಿರ್ಮೂಲನೆಗೆ ನಮ್ಮ, ನಮ್ಮಲ್ಲಿ ಬದಲಾವಣೆ ಬಹು ಮುಖ್ಯ

ಪ್ಲಾಸ್ಟಿಕ್ ಬಳಕೆಯಿಂದ ದನ-ಕರುಗಳು, ಜನರು ರೋಗಗಳಿಗೆ ತುತ್ತಾಗಿ ಜೀವ ಹಾನಿ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಡೆ ಪ್ಲಾಸ್ಟಿಕ್ ಚೆಲ್ಲುವುದರಿಂದ ಭೂಮಿಯೂ ಸಹ ಪ್ಲಾಸ್ಟಿಕ್ ನ ಕ್ಯಾನ್ಸರ್ ಪೀಡಿತವಾಗಿದೆ.

22 Oct 2024 12:25 pm
ಜಾತಿ ಗಣತಿ ವರದಿ ಬಿಡುಗಡೆಗೆ ಹಾಲುಮತ ಮಹಾಸಭಾ ಆಗ್ರಹ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಯಾರ ಒತ್ತಡಕ್ಕೂ ಮಣಿಯದೇ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಬಿಡುಗಡೆ ಮಾಡುವಂತೆ ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಹಾಲೇಕಲ್ಲು ಸಿ. ವೀರಣ್ಣ ಆಗ್ರಹಿಸಿದರು.

22 Oct 2024 12:24 pm
ರಸಗೊಬ್ಬರ ಘಟಕಕ್ಕೆ ಸಹಾಯಧನ ರೈತರಿಂದ ಅರ್ಜಿ

ಜಗಳೂರು : ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

22 Oct 2024 12:23 pm
ನಗರದಲ್ಲಿ ಇಂದು ಶ್ರೀ ಕೊಪ್ಪದಾಂಬ ದೇವಿಯ ಕೆಂಡದಾರ್ಚನೆ

ಹದಡಿ ರಸ್ತೆಯಲ್ಲಿರುವ ಶ್ರೀ ಕೊಪ್ಪದಾಂಬ ದೇವಿಯ ಕೆಂಡದಾರ್ಚನೆಯು ಇಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಹಳೆಪೇಟೆಯ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಿಂದ ಕುಂಭೋತ್ಸವದಿಂದ ಮೆರವಣಿಗೆ ಹೊರಟು, ಅಲ್ಲಿಂದ ಶ್ರೀಕ್ಷೇತ್ರ ನವ

22 Oct 2024 12:16 pm
ಹೊನ್ನಾಳಿ : ಮೂರು ನಾಮಪತ್ರ ತಿರಸ್ಕೃತ

ಹೊನ್ನಾಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ನಾಮಪತ್ರ ಪರಿಶೀ ಲನೆಯಲ್ಲಿ ಭೂಮಾಪನ ಇಲಾಖೆಯ 2, ಕೃಷಿ ಇಲಾಖೆ 1 ನಾಮಪತ್ರ ತಿರಸ್ಕೃತ ಗೊಂಡಿದ್ದು, 81ನಾಮಪತ್ರಗಳು ಕ್ರಮಬದ್ಧವಾಗಿವೆ.

22 Oct 2024 12:16 pm
ಮನೆ ಕಳ್ಳತನ : ಇಬ್ಬರು ಆಪಾದಿತರ ಬಂಧನ

ನಗರದ ಆರ್‌.ಎಂ.ಸಿ ರಸ್ತೆಯ ಮಂಜುನಾಥ ದೇವಸ್ಥಾನದ ಹಿಂಭಾಗದಲ್ಲಿರುವ ಕೊಟ್ರೇಶ್‌ ಆಚಾರಿ ಅವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಂತರ್‌ ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.

22 Oct 2024 12:15 pm
ಪತ್ನಿ ಕೊಲೆ : 3 ವರ್ಷ ಜೈಲು, ದಂಡ ಶಿಕ್ಷೆ

ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳಲು ಪತ್ನಿಯನ್ನೇ ಕೊಲೆಗೈದ ಆರೋಪಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

22 Oct 2024 12:14 pm
ಜಿಲ್ಲಾದ್ಯಂತ ಆರ್ಭಟಿಸಿದ ಹಿಂಗಾರು

ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಭಾನುವಾರ ರಾತ್ರಿ ಜಿಲ್ಲಾದ್ಯಂತ ವರುಣನ ಆರ್ಭಟವಾಗಿದೆ. ಜಿಲ್ಲೆಯಲ್ಲಿ 43.9 ಮಿ.ಮೀ.ಗಳ ಭಾರೀ ಮಳೆಯಾಗಿದೆ.

22 Oct 2024 12:11 pm
ಜಗಳೂರು ತಾ.ನಲ್ಲಿ ತುಂಬಿ ಹರಿಯುವ ಕೆರೆಗಳು

ಜಗಳೂರು : ತಾಲ್ಲೂಕಿನಾದ್ಯಂತ ಸತತವಾಗಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಎಲ್ಲಾ ಕೆರೆ, ಗೋಕಟ್ಟೆ, ಚೆಕ್ ಡ್ಯಾಮ್ ಗಳು ನೀರಿನಿಂದ ಕಂಗೊಳಿಸುತ್ತಿವೆ.

22 Oct 2024 12:09 pm
ಜಿ. ಟಿ. ಕಟ್ಟೆಯಲ್ಲಿ ಇಂದು ವಾಲ್ಮೀಕಿ ಜಯಂತ್ಯೋತ್ಸವ

ಮಲೇಬೆನ್ನೂರು ಸಮೀಪದ ಜಿ.ಟಿ. ಕಟ್ಟೆ ಗ್ರಾಮದಲ್ಲಿ ವಾಲ್ಮೀಕಿ ನಾಯಕ ಸಮಾಜದ ವತಿ ಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 10 ಗಂಟೆಗೆ ವಾಲ್ಮೀಕಿ ಗುರುಪೀಠ ಶ್ರೀ ವಾಲ್ಮೀಕಿ ಪ್ರಸನ್ನಾನಂದ

22 Oct 2024 12:07 pm
ಡೆಮೊ ವಿಶೇಷ ರೈಲುಗಳ ಸಂಚಾರ ರದ್ದು

ರೈಲು ಸಂಖ್ಯೆ 07395 ಬಳ್ಳಾರಿ-ದಾವಣಗೆರೆ ಡೆಮೊ ವಿಶೇಷ ರೈಲು, ರೈಲು ಸಂಖ್ಯೆ 07396 ದಾವಣಗೆರೆ-ಬಳ್ಳಾರಿ ಡೆಮೊ ವಿಶೇಷ ರೈಲು, ಅಕ್ಟೋಬರ್‌ 22, 23 ಮತ್ತು 24, 2024 ರಂದು ರದ್ದುಗೊಳಿಸಲಾಗುತ್ತಿದೆ.

22 Oct 2024 12:06 pm
ವೀರಶೈವ ಮಹಾಸಭಾದ ಯುವ ಘಟಕದ ಅಧ್ಯಕ್ಷರಾಗಿ ಅಜಿತ್

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಅಜಿತ್ ಆಲೂರು ನೇಮಕಗೊಂಡಿದ್ದಾರೆ.

22 Oct 2024 11:59 am
ಸುಗ್ಲಾದೇವಿಗೆ ವಿದ್ಯಾರತ್ನ ಪ್ರಶಸ್ತಿ

ರುಪ್ಸಾ ಸಂಘದ ವತಿಯಿಂದ ಇಂದು ಏರ್ಪಡಿಸಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದಾವಣಗೆರ - ಆವರಗೆರೆಯ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಎ.ಹೆಚ್. ಸುಗ್ಲಾದೇವಿ

22 Oct 2024 11:59 am
ಬಕ್ಕೇಶ ನಾಗನೂರು ಅವರಿಗೆ ಪ್ರಶಸ್ತಿ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ನಾಳೆ ದಿನಾಂಕ 22ರ ಮಂಗಳವಾರ ಏರ್ಪಡಿಸಿರುವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ರಾದ ಬಕ್ಕೇಶ್ ನಾಗನೂರು ಅವರಿಗೆ `ಮಹಾತ್ಮ ಗಾಂಧಿ ಸೇವಾ ಮಾಧ್ಯಮ ಪ್ರಶಸ್ತಿ' ನೀಡಿ ಸನ್ಮಾನಿಸಲಿದೆ.

22 Oct 2024 11:58 am
ಭಾರೀ ಮಳೆ : ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆ, ಉಕ್ಕಡಗಾತ್ರಿಯಲ್ಲಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ

ಮಲೇಬೆನ್ನೂರು : ಕಳೆದ 3-4 ದಿನಗಳಿಂದ ಸುರಿದ ಹಿಂಗಾರು ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ದೇವಸ್ಥಾನದ ಸ್ನಾನಘಟ್ಟ ಮತ್ತು ನದಿ ದಡದಲ್ಲಿದ

22 Oct 2024 11:56 am
ಒಳ ಮೀಸಲಾತಿ ಜಾರಿ ಮಾಡಲು ಮಾದಿಗ ಸಮುದಾಯದ ವಕೀಲರ ಆಗ್ರಹ

ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಂತೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಮಾದಿಗ-ಛಲವಾದಿ ಸಮುದಾಯದ ವಕೀಲರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

22 Oct 2024 11:55 am
ಜೈನ್ ಕಾಲೇಜ್‌ನಲ್ಲಿ `ನೆಕ್ಸ್ಟ್-ಜೆನ್ ಸೈಬರ್ ಸೆಕ್ಯುರಿಟಿ’ಕಾರ್ಯಕ್ರಮ

ಎಐಸಿಟಿಇ ತರಬೇತಿ ಮತ್ತು ಕಲಿಕೆಯಿಂದ ಪ್ರಾಯೋಜಿಸಲ್ಪಟ್ಟ `ನೆಕ್ಸ್ಟ್-ಜೆನ್ ಸೈಬರ್ ಭದ್ರತೆ', ರೆಸಿಲಿಯೆಂಟ್ ಡಿಜಿಟಲ್ ಭವಿಷ್ಯದ ಕಾರ್ಯತಂತ್ರಗಳ ಕುರಿತು ಫ್ಯಾಕಲ್ಟಿ ಡೆವಲಪ್‍ಮೆಂಟ್ ಕಾರ್ಯಕ್ರಮ ಹಮ್ಮಿಕೊಂಡಿತ್ತು.

22 Oct 2024 11:54 am
ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಅತ್ಯಗತ್ಯ

ರಂಗಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ. ಅದನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಇಂದಿನ ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ

22 Oct 2024 11:54 am
ದನಗಳಿಗೆ ಕಾಲುಬಾಯಿ ಲಸಿಕೆ ಅಭಿಯಾನಕ್ಕೆ ಚಾಲನೆ

ಹರಪನಹಳ್ಳಿ : ಪಟ್ಟಣದ ಪಶು ಚಿಕಿತ್ಸಾ ಕೇಂದ್ರದಲ್ಲಿ ಆರನೇ ಸುತ್ತಿನ ಕಾಲುಬಾಯಿ ಲಸಿಕೆ ಅಭಿ ಯಾನಕ್ಕೆ ಶಾಸಕರಾದ ಎಂ. ಪಿ. ಲತಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

22 Oct 2024 11:54 am
ಆನ್‌ಲೈನ್‌ನಲ್ಲಿ ಇಂದು ಶರಣ ಚಿಂತನ ಗೋಷ್ಠಿ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ.

22 Oct 2024 11:53 am
22.10.2024

This content is restricted.

22 Oct 2024 5:35 am
ಗೌಡ್ರು ಚನ್ನಬಸಪ್ಪ ನಿಧನಕ್ಕೆ ಜಿ.ಬಿ.ವಿನಯ್ ಸಂತಾಪ

ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ ಧರ್ಮದರ್ಶಿ ಕಳಸಪ್ಪನವರ ಗೌಡ್ರು ಚನ್ನಬಸಪ್ಪ ಅವರ ನಿಧನಕ್ಕೆ ಇನ್ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರೂ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಸಂತಾಪ ವ್ಯ

21 Oct 2024 12:36 pm
ಚಿಗಟೇರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಲಹಾ ಸಮಿತಿಗೆ ಸದಸ್ಯರುಗಳ ಆಯ್ಕೆ

ಜಿಲ್ಲಾ ಚಿಗಟೇರಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

21 Oct 2024 12:35 pm