ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರು ಚುನಾವಣಾ ರಣಕಹಳೆ ಮೊಳಗಿಸಿದ್ದು, ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ Read more... The post ಚನ್ನಪಟ್ಟಣದ
ಸ್ಮಾರ್ಟ್ ಫೋನ್ ಇದು ಈಗ ಪ್ರತಿಯೊಬ್ಬರ ಜೀವನದ ಒಂದು ಭಾಗವಾಗಿದೆ. ಈ ದಿನಗಳಲ್ಲಿ ಬಹುತೇಕ ಎಲ್ಲರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಸ್ಮಾರ್ಟ್ ಫೋನ್ Read more... The post ALERT : ಮೊಬೈಲ್ ಬ್ಯಾಕ್ ಕವರ್
ನಿವೃತ್ತಿ ಬಳಿಕ ಪಿಂಚಣಿದಾರರು ಹಲವು ಸವಾಲುಗಳನ್ನು ಎದುರಿಸುತ್ತಾರೆ. ಈ ಪೈಕಿ ಮನೆಯಿಂದ ಹೊರಬರುವುದು, ಅವನು/ಅವಳು ಜೀವಂತವಾಗಿದ್ದಾರೆ ಎಂದು ಸಾಬೀತುಪಡಿಸಲು ಬ್ಯಾಂಕ್ಗೆ ಅಲೆಯುವುದು ಕೂಡ ಒಂದು. ಅಕ್ಟೋಬರ್-ನವೆಂಬರ್ ತಿಂಗಳ
ನವದೆಹಲಿ: ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಉಗ್ರ ಪನ್ನುನ್ ಘೋಷಣೆ ಮಾಡಿದ್ದಾನೆ. ಕೇಂದ್ರ ಸಚಿವ Read more... The post BIG NEWS : ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ
ರೀಲ್ಸ್ ಮಾಡಿ ಪ್ರಚಾರ ಪಡೆಯಲು ಮುಂದಾಗಿದ್ದ ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ʼಫೇಕ್ ಕಿಡ್ನಾಪ್ʼ ಪ್ರಹಸನ ನಡೆಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಇದೀಗ Read more... The post Watch Video: ರೀಲ್ಸ್
ಅಹಮದಾಬಾದ್’ನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. ಅಹಮದಾಬಾದ್ ಅಪರಾಧ ವಿಭಾಗ ಶುಕ್ರವಾರ (ಅಕ್ಟೋಬರ್ 25) ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿ
ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಝೀಶಾನ್ ಸಿದ್ದಿಕಿ ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಕ್ಕೆ ಸೇರಿದ್ದಾರೆ. ಆಗಸ್ಟ್ ನಲ್ಲಿ ಅವರನ್ನು ಕಾಂಗ್ರೆಸ್ ನಿಂದ ಹೊರಹಾಕಲಾಗಿತ್ತು. ಇತ್ತೀಚೆಗೆ Read more... The post BREAKING : ಕಾಂಗ್ರೆಸ್ ತೊರೆ
ನವದೆಹಲಿ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಹ್ನೋಯ್ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದೆ. ‘ಭಾನು’ Read more... The post BREAKING : ‘ಲಾರೆನ್ಸ್
ಚಿತ್ರದುರ್ಗ : ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಹಿಟ್ Read more... The post BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗ
ಮಂಡ್ಯ: ಗ್ರಾಹಕರಿಗೆ ತೂಕದಲ್ಲಿ ಮೋಸ ಮಾಡಿದ ಚಿನ್ನಾಭರಣ ಮಳಿಗೆಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ Read more...
ತುಮಕೂರು : ಪಾಪಿ ಸೊಸೆಯೋರ್ವಳು ಅತ್ತೆ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯದಲ್ಲಿ ನಡೆದಿದೆ. ಅತ್ತೆ-ಸೊಸೆ ಜಗಳ ನೀವು ನೋಡಿರಬಹುದು, ಕೇಳಿರಬಹುದು. ಆದರೆ Read more... The post BREAKING : ತುಮಕೂರಿನಲ್ಲಿ ಘೋರ ಘಟ
ಕೊಪ್ಪಳ: ಕೋರ್ಟ್ ನಲ್ಲಿ ಸುಳ್ಳು ಸಾಕ್ಷ್ಯ ಹೇಳಿದ ಅಪರಾಧಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ Read more... The post ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ
ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಈಗ ಹುಡುಗಿಯರು ಕೂಡ ವ್ಯಾಯಾಮ, ಯೋಗ, ಜಿಮ್ ಮಾಡ್ತಾರೆ. ಈ ವೇಳೆ ಧರಿಸುವ ಉಡುಪು ಮಹತ್ವ ಪಡೆಯುತ್ತದೆ. ಸಾಮಾನ್ಯವಾಗಿ ದೈಹಿಕ ಚಟುವಟಿಕೆ ವೇಳೆ ಸ್ಪೋರ್ಟ್ಸ್ Read more... The post ವ್ಯಾಯಾಮದ ವೇಳೆ ಹುಡುಗಿಯರು
ನೀವು ಮಹಿಳೆಯಾಗಿದ್ದು, ಅನೇಕ ವರ್ಷಗಳಿಂದ ನೈಟ್ ಶಿಫ್ಟ್ ಮಾಡ್ತಿದ್ದರೆ ಎಚ್ಚರ. ನಿಮ್ಮ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಸಂಶೋಧನೆಯೊಂದು ಬಹಳ ಸಮಯ ನೈಟ್ ಶಿಫ್ಟ್ ಮಾಡುವ ಮಹಿಳೆಯರಲ್ಲಿ Read more... The post ನೀವೂ ನೈಟ್ ಶಿಫ್ಟ
ನವದೆಹಲಿ: ಆನ್ಲೈನ್ ಬುಕಿಂಗ್ ಮೂಲಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಜೊಮ್ಯಾಟೋ ಮತ್ತು ಸ್ವಿಗ್ಗಿ ಕಂಪನಿಗಳು ಸೇವಾ ಶುಲ್ಕವನ್ನು ಹೆಚ್ಚಳ ಮಾಡಿವೆ. ಜೊಮ್ಯಾಟೋ ಕಂಪನಿ ಪ್ರತಿ ಆರ್ಡರ್ ಮೇಲೆ Read more... The post ಗ್ರಾಹಕರಿಗೆ ಜೊಮ್ಯ
ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್
ಬೆಂಗಳೂರು: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರಧಾನ ಸಂಚಾಲಕ Read more... The post BIG NEWS: ಉಪ ಚುನಾವಣೆ ನೀ
ಈ ಋತುವಿನಲ್ಲಿ ಸಣ್ಣದೊಂದು ಉದಾಸೀನ ರೋಗಕ್ಕೆ ಆಹ್ವಾನ ನೀಡಬಹುದು. ಚಳಿಗಾಲದಲ್ಲಿ ಅನೇಕರು ಶೀತದ ಸಮಸ್ಯೆಯಿಂದ ಬಳಲುತ್ತಾರೆ. ಸಾಮಾನ್ಯ ರೋಗ ನೆಗಡಿ ಎಂದು ನಿರ್ಲಕ್ಷ್ಯಿಸಿದರೆ ಮುಂದೆ ಸಮಸ್ಯೆ ದೊಡ್ಡದಾಗಬಹುದು. ಮಾರುಕಟ್ಟೆಯಲ್
ಬೆಂಗಳೂರು: ಸುಗಮವಾಗಿ ಪಡಿತರ ವಿತರಿಸಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿದ ತಂತ್ರಾಂಶದಿಂದಾಗಿ ಪಡಿತರ ಚೀಟಿದಾರರಿಗೆ ಸಂಕಷ್ಟ ಎದುರಾಗಿದೆ. ಹೊಸ ತಂತ್ರಾಂಶ ಅಳವಡಿಕೆ, ಸರ್ವರ್ ಸಮಸ್ಯೆಯಿಂದಾಗಿ ದಿನವಿಡೀ ಕಾದರೂ ಪಡಿತರ Read more... The
ಆತ್ಮೀಯ ಗೆಳತಿ ಎಂಬ ಕಾರಣಕ್ಕೆ ನೀವು ಎಲ್ಲವನ್ನೂ ಅಕೆಯೊಂದಿಗೆ ಹಂಚಿಕೊಂಡಿರಬಹುದು. ಅದರೆ ಮೇಕಪ್ ಸೆಟ್ ಹಂಚಿಕೊಳ್ಳುವ ಮುನ್ನ ಅಲೋಚಿಸಿ. ಏಕೆಂದರೆ…? ಕಣ್ಣಿಗೆ ಹಚ್ಚುವ ಪೆನ್ಸಿಲ್ ಅಥವಾ ಬ್ರಶ್ ಒಬ್ಬರಿಂದ Read more... The post ಇನ್ನೊಬ್ಬರ
ಬೆಂಗಳೂರು: ರಾಜ್ಯದಲ್ಲಿ ಶೇಕಡ 60ರಷ್ಟು ಕನ್ನಡ ನಾಮಫಲಕ ಹಾಕಲೇಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ. ವಾಣಿಜ್ಯ ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ Read more... The post BIG NEWS: ರಾ
ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಿಸಿದ್ದಾರೆ. ಅವರು ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗುತ್ತಾರೆ. ಅವರ ಅಧಿಕಾರಾವ
ನವದೆಹಲಿ: ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಜುವೆನೈಲ್ ಜಸ್ಟೀಸ್(ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015 ರ Read more... The post BIG NEWS: ವಯಸ್ಸನ
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕು ಅಂತಾ ಅತಿಯಾದ ದೈಹಿಕ ಚಟುವಟಿಕೆ ಹಾಗೂ ಮಿತಿಮೀರಿ ಮದ್ಯಪಾನವನ್ನು ಮಾಡುವುದರಿಂದ ಹೃದಯವು ದುರ್ಬಲಗೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೃದಯದ ಸ್ನಾಯುವಿನ ಮೇಲೆ ಮದ್
ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ Read more... The post BIG NEWS: ಕ
ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಕಣ್ಣಡದಿಂದ ಶಾಲೆಯ ಮೇಲೆ ಬ್ರಿಕ್ಸ್ ಬಿದ್ದು ಶಾಲೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬ
ನಾವು ಎಷ್ಟೇ ಜಾಗರೂಕರಾಗಿದ್ದರೂ, ಕೆಲವೊಮ್ಮೆ ಫೋನ್ ನೀರಿನಲ್ಲಿ ಬೀಳುತ್ತದೆ. ಅಥವಾ ಮಳೆಯಲ್ಲಿ ಒದ್ದೆಯಾಗುತ್ತದೆ. ಸೆಲ್ ಫೋನ್ ಮಳೆ ಅಥವಾ ನೀರಿನಲ್ಲಿ ಒದ್ದೆಯಾದರೆ ತಕ್ಷಣ ಏನು ಮಾಡಬೇಕು?ಮಳೆಯಲ್ಲಿ ಒದ್ದೆಯಾದ ನಂತರವೂ Read more... The po
ಶಿವಮೊಗ್ಗ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು. ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ
ಬೆಂಗಳೂರು : 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಮಳೆ ಹೆಚ್ಚಾಗಿ ಬಿತ್ತು, ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು Read more... The post 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿ
ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರ ಪರದಾಡಿದರು. ತುಂತುರು ಮಳೆ ಹಿನ್ನೆಲೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ Read more... The post BREAKING : ಬೆಂಗಳೂರಿನ ಏರ್’ಪೋರ್ಟ್ ರಸ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more... The post ಬೆಂಗ
ಟರ್ಕಿಯಲ್ಲಿ ಉಗ್ರರ ದಾಳಿ ನಡೆದಿದ್ದು, ಐವರು ಮೃತಪಟ್ಟು, 22 ಮಂದಿ ಗಾಯಗೊಂಡಿದ್ದಾರೆ.ಬುಧವಾರ ಅಂಕಾರಾ ಬಳಿ ದುರಂತ ದಾಳಿಯನ್ನು ಅನುಭವಿಸಿತು, ಇದರ ಪರಿಣಾಮವಾಗಿ ಕನಿಷ್ಠ ಐದು ಸಾವುನೋವುಗಳು ಸಂಭವಿಸಿವೆ ಎಂದು Read more... The post BIG UPDATE : ಟರ್
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡದ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಮಂಡ್ಯ ಜಿಲ್ಲೆ Read more... The post ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ 25 ಕೋ
ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದ್ದು, ನೀರಿನ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಲಿಫ್ಟ್ ನಿರ್ಮಿಸಲು ಅಗೆದಿದ್ದ ಗುಂಡಿಗೆ ಬಿದ್ದು 7 ವರ್ಷದ Read more... The post BREAKING : ಬೆಂಗಳೂರಿನಲ್ಲಿ
ಭುವನೇಶ್ವರ: ಮಹಿಳಾ ನೌಕರರಿಗೆ ಪ್ರತಿ ತಿಂಗಳು ವೇತನ ಸಹಿತ ಮುಟ್ಟಿನ ರಜೆ ನೀಡಲಾಗುವುದು ಎಂದು ಒಡಿಶಾ ಸರ್ಕಾರ ಘೋಷಣೆ ಮಾಡಿದೆ. ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದರಂತೆ ವಾರ್ಷಿಕ Read more... The post ಮಹಿಳಾ ನೌಕರರಿಗೆ ಪ್ರತಿ ತಿಂಗಳು
ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಐವರು ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಕುರಿತು ಡಿಸಿಎಂ Read more... The post BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ
ಚಾಮರಾಜನಗರ : ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣಕ್ಕೀಡಾದ ಘಟನೆ ಚಾಮರಾಜನಗರ ತಾಲೂಕಿನ ಐಯ್ಯನಪುರದಲ್ಲಿ ನಡೆದಿದೆ. ಮೃತರನ್ನು ನಾಗೇಂದ್ರ, ಮಹೇಶ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಜಮೀನಿಗೆ Read more... The post BREAKING : ಚಾ
ಬೆಂಗಳೂರು: 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆ
ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. Read more... The post ನೀರಿನ ಜೊತೆ ಈ ಮಸ
ಬೆಂಗಳೂರು: ಮಳೆ ನೀರು ನುಗ್ಗಿ ತೊಂದರೆಗೊಳಗಾದ ಮನೆ ಮಾಲೀಕರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬುಧವಾರ ಪ್ರವಾಹದಿಂದ ಹಾನಿಗೊಳಗಾದ Read more... The post ಮಳೆ ನೀರ
ಚಳಿಗಾಲದಲ್ಲಿ ಪರೋಟ ತಿನ್ನುವ ಮಜವೆ ಬೇರೆ. ಗೋಬಿ ಪರೋಟ, ಮೆಂತ್ಯೆ, ಎಲೆಕೋಸು ಹೀಗೆ ಬೇರೆ ಬೇರೆ ಪರೋಟ ಸವಿ ಸವಿದಿರಬಹುದು. ಆದ್ರೆ ಇಂದು ರವಾ ಪರೋಟ ವಿಧಾನವನ್ನು ನಾವು Read more... The post ಚಳಿಗಾಲದಲ್ಲಿ ಸವಿಯಿರಿ ಬಿಸಿ ಬಿಸಿ ಆರೋಗ್ಯಕರ ರವ
ಸದ್ಯ ಶುಂಠಿ ಹೆಸರು ಕೇಳ್ತಿದ್ದಂತೆ ಜನರ ಕಿವಿ ನೆಟ್ಟಗಾಗುತ್ತೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶುಂಠಿ ಟೀ, ಕಷಾಯ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಈ ಶುಂಠಿಯಿಂದ ಸಿಹಿ Read more... The post ತಿನ್ನಲು ರುಚಿಕರ ಆರೋಗ್ಯಕ್ಕೆ ಬೆಸ
ಊಟದ ಮಧ್ಯೆ ನೀರು ಕುಡೀಬೇಡಿ ಅಂತ ನಿಮಗೆ ಯಾರಾದ್ರು ಸಲಹೆ ನೀಡ್ತಾರಾ…? ಊಟದ ಮಧ್ಯೆ ನೀರು ಕುಡಿಯೋದ್ರಿಂದ ದೇಹಕ್ಕೆ ತೊಂದರೆ ಇದೆ ಅಂತ ಹೇಳ್ತಾರಾ…? ಅವರು ಹಾಗೆ ಹೇಳಿದ Read more... The post ಊಟದ ಮಧ್ಯೆ ನೀರು ಕುಡೀತೀರಾ…..? first appeared on Kannada Dunia | Kannada N
ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗ್ತಾನೆ. ಹಾಗಾಗಿ ಈ ದಿನದಲ್ಲಿ ಶಕ್ತಿ ಹಾಗೂ ಬೆಳಕು ಎರಡೂ ದುರ್ಬಲವಾಗುತ್ತದೆ. ಈ ಸಮಯದಲ್ಲಿ ದೀಪ ಬೆಳಗಿ ಈಶ್ವರ, ಶಕ್ತಿ ಹಾಗೂ ಬೆಳಕಿನ ನಡುವೆ Read more... The post ʼಸಾಸಿವೆ ಎಣ್ಣೆʼ ದೀಪ ಮನೆಯಲ್ಲಿ ಹಚ
ನೀವು ವೀಡಿಯೊಗಳಲ್ಲಿ ರೈಲಿನ ಚಕ್ರಗಳ ಬಳಿ ಮರಳು ಬೀಳುವುದನ್ನು ನೋಡಿರಬಹುದು. ವಾಸ್ತವವಾಗಿ, ಚಕ್ರಗಳ ಬಳಿ ಮರಳನ್ನು ತುಂಬಲಾಗುತ್ತದೆ. ಅಲ್ಲಿಂದ ಅದು ಪೈಪ್ ಸಹಾಯದಿಂದ ಟ್ರ್ಯಾಕ್ ಮತ್ತು ಚಕ್ರಗಳ ನಡುವೆ Read more... The post ರೈಲಿನ ಚಕ್ರಗಳ
ನವದೆಹಲಿ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024 ಗಾಗಿ ಶಿವಸೇನೆ ಯುಬಿಟಿ 65 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದಿತ್ಯ ಠಾಕ್ರೆ ಮುಂಬೈನ ವರ್ಲಿಯಿಂದ ಸ್ಪರ್ಧಿಸಲಿದ್ದಾರೆ. ವರುಣ್ Read more... The post BIG NEWS : ಮಹಾರಾಷ್ಟ್ರ ವ
ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ನಗರದಲ್ಲಿ ಲಭ್ಯವಿರುವ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜೊತೆಗೆ Read more... The post
ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ‘ನಿಪುಣ ಕರ್ನಾಟಕ ‘ಯೋಜನೆಗೆ ಶೀಘ್ರ ಚಾಲನೆ ನೀಡಲಿದೆ. ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವ
ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಸಹನಾ Read more... The post BIG NEWS: ಭಾರಿ ಮಳ
ಭೋಪಾಲ್: ಮೆಗಾಸ್ಟಾರ್, ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಅತ್ತೆ, ಜಯಾ ಬಚ್ಚನ್ ಅವರ ತಾಯಿ ಇಂದಿರಾ ಬಾಧುರಿ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ Read more... The post BIG NEWS: ‘ಬಿಗ್ ಬಿ’ ಪತ್ನಿ ಜಯಾ ಬಚ್ಚ
ಬೆಂಗಳೂರು: ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ 6 ಕಾರ್ಮಿಕರು ಮೃತಪಟ್ಟಿದ್ದಾ