SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರ ಚುನಾವಣಾ ರಣಕಹಳೆ : ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ.!

ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರು ಚುನಾವಣಾ ರಣಕಹಳೆ ಮೊಳಗಿಸಿದ್ದು, ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ Read more... The post ಚನ್ನಪಟ್ಟಣದ

25 Oct 2024 1:15 pm
ALERT : ಮೊಬೈಲ್ ಬ್ಯಾಕ್ ಕವರ್ ನಲ್ಲಿ ಹಣ, ಎಟಿಎಂ ಕಾರ್ಡ್ ಇಡ್ತೀರಾ..? ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

ಸ್ಮಾರ್ಟ್ ಫೋನ್ ಇದು ಈಗ ಪ್ರತಿಯೊಬ್ಬರ ಜೀವನದ ಒಂದು ಭಾಗವಾಗಿದೆ. ಈ ದಿನಗಳಲ್ಲಿ ಬಹುತೇಕ ಎಲ್ಲರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಸ್ಮಾರ್ಟ್ ಫೋನ್ Read more... The post ALERT : ಮೊಬೈಲ್ ಬ್ಯಾಕ್ ಕವರ್

25 Oct 2024 1:03 pm
ʼಜೀವನ ಪ್ರಮಾಣ ಪತ್ರʼ ವನ್ನು ಸಲ್ಲಿಸುವುದು ಹೇಗೆ ? ಇಲ್ಲಿದೆ ಉಪಯುಕ್ತ ಮಾಹಿತಿ

ನಿವೃತ್ತಿ ಬಳಿಕ ಪಿಂಚಣಿದಾರರು ಹಲವು ಸವಾಲುಗಳನ್ನು ಎದುರಿಸುತ್ತಾರೆ. ಈ ಪೈಕಿ ಮನೆಯಿಂದ ಹೊರಬರುವುದು, ಅವನು/ಅವಳು ಜೀವಂತವಾಗಿದ್ದಾರೆ ಎಂದು ಸಾಬೀತುಪಡಿಸಲು ಬ್ಯಾಂಕ್‌ಗೆ ಅಲೆಯುವುದು ಕೂಡ ಒಂದು. ಅಕ್ಟೋಬರ್-ನವೆಂಬರ್ ತಿಂಗಳ

25 Oct 2024 12:59 pm
BIG NEWS : ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ : ಉಗ್ರ ಪನ್ನುನ್ ಘೋಷಣೆ

ನವದೆಹಲಿ: ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಉಗ್ರ ಪನ್ನುನ್ ಘೋಷಣೆ ಮಾಡಿದ್ದಾನೆ. ಕೇಂದ್ರ ಸಚಿವ Read more... The post BIG NEWS : ಕೇಂದ್ರ ಸಚಿವ ‘ಅಮಿತ್ ಶಾ’ ವಿದೇಶ

25 Oct 2024 12:51 pm
Watch Video: ರೀಲ್ಸ್ ಹುಚ್ಚಿಗೆ ʼಫೇಕ್‌ ಕಿಡ್ನಾಪ್ʼ ; ನಾಲ್ವರು ಯುವಕರು ‌ʼಅಂದರ್ʼ

ರೀಲ್ಸ್‌ ಮಾಡಿ ಪ್ರಚಾರ ಪಡೆಯಲು ಮುಂದಾಗಿದ್ದ ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ʼಫೇಕ್‌ ಕಿಡ್ನಾಪ್‌ʼ ಪ್ರಹಸನ ನಡೆಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಇದೀಗ Read more... The post Watch Video: ರೀಲ್ಸ್

25 Oct 2024 12:40 pm
BREAKING : ಅಹಮದಾಬಾದ್’ನಲ್ಲಿ ‘CCB’ಪೊಲೀಸರ ಭರ್ಜರಿ ಕಾರ್ಯಾಚರಣೆ : 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳು ಅರೆಸ್ಟ್..!

ಅಹಮದಾಬಾದ್’ನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. ಅಹಮದಾಬಾದ್ ಅಪರಾಧ ವಿಭಾಗ ಶುಕ್ರವಾರ (ಅಕ್ಟೋಬರ್ 25) ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿ

25 Oct 2024 12:40 pm
BREAKING : ಕಾಂಗ್ರೆಸ್ ತೊರೆದು ‘NCP’ಸೇರ್ಪಡೆಯಾದ ಮಾಜಿ ಸಚಿವ ಬಾಬಾ ಸಿದ್ದಿಕಿ ಪುತ್ರ ‘ಝೀಶಾನ್ ಸಿದ್ದಿಕಿ’.!

ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಝೀಶಾನ್ ಸಿದ್ದಿಕಿ ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷಕ್ಕೆ ಸೇರಿದ್ದಾರೆ. ಆಗಸ್ಟ್ ನಲ್ಲಿ ಅವರನ್ನು ಕಾಂಗ್ರೆಸ್ ನಿಂದ ಹೊರಹಾಕಲಾಗಿತ್ತು. ಇತ್ತೀಚೆಗೆ Read more... The post BREAKING : ಕಾಂಗ್ರೆಸ್ ತೊರೆ

25 Oct 2024 9:07 am
BREAKING : ‘ಲಾರೆನ್ಸ್ ಬಿಷ್ಣೋಯ್’ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ.ಬಹುಮಾನ ಘೋಷಿಸಿದ ‘NIA’

ನವದೆಹಲಿ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಹ್ನೋಯ್ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದೆ. ‘ಭಾನು’ Read more... The post BREAKING : ‘ಲಾರೆನ್ಸ್

25 Oct 2024 9:00 am
BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ &ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು.!

ಚಿತ್ರದುರ್ಗ : ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಹಿಟ್ Read more... The post BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗ

25 Oct 2024 8:52 am
ಗ್ರಾಹಕರಿಗೆ ತೂಕದಲ್ಲಿ ಭಾರೀ ಮೋಸ: ಚಿನ್ನಾಭರಣ ಮಳಿಗೆಗಳಿಗೆ ಬೀಗ ಜಡಿದ ಅಧಿಕಾರಿಗಳು

ಮಂಡ್ಯ: ಗ್ರಾಹಕರಿಗೆ ತೂಕದಲ್ಲಿ ಮೋಸ ಮಾಡಿದ ಚಿನ್ನಾಭರಣ ಮಳಿಗೆಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ Read more...

25 Oct 2024 8:51 am
BREAKING : ತುಮಕೂರಿನಲ್ಲಿ ಘೋರ ಘಟನೆ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಪಾಪಿ ಸೊಸೆ..!

ತುಮಕೂರು : ಪಾಪಿ ಸೊಸೆಯೋರ್ವಳು ಅತ್ತೆ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯದಲ್ಲಿ ನಡೆದಿದೆ. ಅತ್ತೆ-ಸೊಸೆ ಜಗಳ ನೀವು ನೋಡಿರಬಹುದು, ಕೇಳಿರಬಹುದು. ಆದರೆ Read more... The post BREAKING : ತುಮಕೂರಿನಲ್ಲಿ ಘೋರ ಘಟ

25 Oct 2024 8:46 am
ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ ಜೈಲು ಶಿಕ್ಷೆ: 10,000 ರೂ. ದಂಡ

ಕೊಪ್ಪಳ: ಕೋರ್ಟ್ ನಲ್ಲಿ ಸುಳ್ಳು ಸಾಕ್ಷ್ಯ ಹೇಳಿದ ಅಪರಾಧಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ Read more... The post ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ

25 Oct 2024 8:38 am
ವ್ಯಾಯಾಮದ ವೇಳೆ ಹುಡುಗಿಯರು ʼಸ್ಪೋರ್ಟ್ಸ್ ಬ್ರಾʼ ಧರಿಸೋದೇಕೆ…..?

ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಈಗ ಹುಡುಗಿಯರು ಕೂಡ ವ್ಯಾಯಾಮ, ಯೋಗ, ಜಿಮ್ ಮಾಡ್ತಾರೆ. ಈ ವೇಳೆ ಧರಿಸುವ ಉಡುಪು ಮಹತ್ವ ಪಡೆಯುತ್ತದೆ. ಸಾಮಾನ್ಯವಾಗಿ ದೈಹಿಕ ಚಟುವಟಿಕೆ ವೇಳೆ ಸ್ಪೋರ್ಟ್ಸ್ Read more... The post ವ್ಯಾಯಾಮದ ವೇಳೆ ಹುಡುಗಿಯರು

25 Oct 2024 6:40 am
ನೀವೂ ನೈಟ್ ಶಿಫ್ಟ್ ಮಾಡ್ತಿದ್ದರೆ ವಹಿಸಿ ಎಚ್ಚರ….!

ನೀವು ಮಹಿಳೆಯಾಗಿದ್ದು, ಅನೇಕ ವರ್ಷಗಳಿಂದ ನೈಟ್ ಶಿಫ್ಟ್ ಮಾಡ್ತಿದ್ದರೆ ಎಚ್ಚರ. ನಿಮ್ಮ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಸಂಶೋಧನೆಯೊಂದು ಬಹಳ ಸಮಯ ನೈಟ್ ಶಿಫ್ಟ್ ಮಾಡುವ ಮಹಿಳೆಯರಲ್ಲಿ Read more... The post ನೀವೂ ನೈಟ್ ಶಿಫ್ಟ

25 Oct 2024 6:30 am
ಗ್ರಾಹಕರಿಗೆ ಜೊಮ್ಯಾಟೋ, ಸ್ವಿಗ್ಗಿ ಶಾಕ್: ಸೇವಾ ಶುಲ್ಕ ಶೇ. 30- 40ರಷ್ಟು ಹೆಚ್ಚಳ

ನವದೆಹಲಿ: ಆನ್ಲೈನ್ ಬುಕಿಂಗ್ ಮೂಲಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಜೊಮ್ಯಾಟೋ ಮತ್ತು ಸ್ವಿಗ್ಗಿ ಕಂಪನಿಗಳು ಸೇವಾ ಶುಲ್ಕವನ್ನು ಹೆಚ್ಚಳ ಮಾಡಿವೆ. ಜೊಮ್ಯಾಟೋ ಕಂಪನಿ ಪ್ರತಿ ಆರ್ಡರ್ ಮೇಲೆ Read more... The post ಗ್ರಾಹಕರಿಗೆ ಜೊಮ್ಯ

25 Oct 2024 6:12 am
ದಿನಕ್ಕೊಂದು ‘ಬಾಳೆಹಣ್ಣು’ತಿನ್ನುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್

25 Oct 2024 6:10 am
BIG NEWS: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರಧಾನ ಸಂಚಾಲಕ Read more... The post BIG NEWS: ಉಪ ಚುನಾವಣೆ ನೀ

25 Oct 2024 5:53 am
ಚಳಿಗಾಲದಲ್ಲಿ ಕಾಡುವ ನೆಗಡಿ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಈ ಋತುವಿನಲ್ಲಿ ಸಣ್ಣದೊಂದು ಉದಾಸೀನ ರೋಗಕ್ಕೆ ಆಹ್ವಾನ ನೀಡಬಹುದು. ಚಳಿಗಾಲದಲ್ಲಿ ಅನೇಕರು ಶೀತದ ಸಮಸ್ಯೆಯಿಂದ ಬಳಲುತ್ತಾರೆ. ಸಾಮಾನ್ಯ ರೋಗ ನೆಗಡಿ ಎಂದು ನಿರ್ಲಕ್ಷ್ಯಿಸಿದರೆ ಮುಂದೆ ಸಮಸ್ಯೆ ದೊಡ್ಡದಾಗಬಹುದು. ಮಾರುಕಟ್ಟೆಯಲ್

25 Oct 2024 5:40 am
ರಾಜ್ಯಾದ್ಯಂತ ಪಡಿತರ ಚೀಟಿದಾರರ ಪರದಾಟ: ಸರ್ವರ್ ಸಮಸ್ಯೆಯಿಂದ ದಿನವಿಡೀ ಕಾಯುವ ಪರಿಸ್ಥಿತಿ

ಬೆಂಗಳೂರು: ಸುಗಮವಾಗಿ ಪಡಿತರ ವಿತರಿಸಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿದ ತಂತ್ರಾಂಶದಿಂದಾಗಿ ಪಡಿತರ ಚೀಟಿದಾರರಿಗೆ ಸಂಕಷ್ಟ ಎದುರಾಗಿದೆ. ಹೊಸ ತಂತ್ರಾಂಶ ಅಳವಡಿಕೆ, ಸರ್ವರ್ ಸಮಸ್ಯೆಯಿಂದಾಗಿ ದಿನವಿಡೀ ಕಾದರೂ ಪಡಿತರ Read more... The

25 Oct 2024 5:39 am
ಇನ್ನೊಬ್ಬರೊಂದಿಗೆ ನಿಮ್ಮ ಮೇಕಪ್ ಸೆಟ್ ಹಂಚಿಕೊಳ್ಳುವ ಮುನ್ನ ನಿಮಗಿದು ತಿಳಿದಿರಲಿ…..!

ಆತ್ಮೀಯ ಗೆಳತಿ ಎಂಬ ಕಾರಣಕ್ಕೆ ನೀವು ಎಲ್ಲವನ್ನೂ ಅಕೆಯೊಂದಿಗೆ ಹಂಚಿಕೊಂಡಿರಬಹುದು. ಅದರೆ ಮೇಕಪ್ ಸೆಟ್ ಹಂಚಿಕೊಳ್ಳುವ ಮುನ್ನ ಅಲೋಚಿಸಿ. ಏಕೆಂದರೆ…? ಕಣ್ಣಿಗೆ ಹಚ್ಚುವ ಪೆನ್ಸಿಲ್ ಅಥವಾ ಬ್ರಶ್ ಒಬ್ಬರಿಂದ Read more... The post ಇನ್ನೊಬ್ಬರ

25 Oct 2024 5:30 am
BIG NEWS: ರಾಜ್ಯದಲ್ಲಿ ಕನ್ನಡ ನಾಮಫಲಕ ಹಾಕಲೇಬೇಕು: ಹೈಕೋರ್ಟ್ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಶೇಕಡ 60ರಷ್ಟು ಕನ್ನಡ ನಾಮಫಲಕ ಹಾಕಲೇಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ. ವಾಣಿಜ್ಯ ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ Read more... The post BIG NEWS: ರಾ

25 Oct 2024 5:25 am
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ: ನ. 11 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಿಸಿದ್ದಾರೆ. ಅವರು ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗುತ್ತಾರೆ. ಅವರ ಅಧಿಕಾರಾವ

25 Oct 2024 5:11 am
BIG NEWS: ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಜುವೆನೈಲ್ ಜಸ್ಟೀಸ್(ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015 ರ Read more... The post BIG NEWS: ವಯಸ್ಸನ

25 Oct 2024 4:47 am
ಚಳಿಗಾಲದಲ್ಲಿ ಮದ್ಯ ಸೇವೆಯಿಂದ ಉಂಟಾಗಬಹುದು ಹೃದಯಾಘಾತ…….! ಇಲ್ಲಿದೆ ಮಹತ್ವದ ಮಾಹಿತಿ

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕು ಅಂತಾ ಅತಿಯಾದ ದೈಹಿಕ ಚಟುವಟಿಕೆ ಹಾಗೂ ಮಿತಿಮೀರಿ ಮದ್ಯಪಾನವನ್ನು ಮಾಡುವುದರಿಂದ ಹೃದಯವು ದುರ್ಬಲಗೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೃದಯದ ಸ್ನಾಯುವಿನ ಮೇಲೆ ಮದ್

25 Oct 2024 4:40 am
BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ Read more... The post BIG NEWS: ಕ

24 Oct 2024 5:29 pm
BREAKING NEWS: ನಿರ್ಮಾಣ ಹಂತದ ಕಟ್ಟಡದಿಂದ ಶಾಲೆಯ ಮೇಲೆ ಬಿದ್ದ ಬ್ರಿಕ್ಸ್: ಕುಸಿದುಬಿದ್ದ ಶಾಲೆಯ ಮೇಲ್ಛಾವಣಿ; ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಕಣ್ಣಡದಿಂದ ಶಾಲೆಯ ಮೇಲೆ ಬ್ರಿಕ್ಸ್ ಬಿದ್ದು ಶಾಲೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬ

24 Oct 2024 4:45 pm
ಗಮನಿಸಿ : ನಿಮ್ಮ ‘ಮೊಬೈಲ್’ ನೀರಿಗೆ ಬಿದ್ದರೆ ಚಿಂತಿಸಬೇಡಿ..! ಜಸ್ಟ್ ಹೀಗೆ ಮಾಡಿ

ನಾವು ಎಷ್ಟೇ ಜಾಗರೂಕರಾಗಿದ್ದರೂ, ಕೆಲವೊಮ್ಮೆ ಫೋನ್ ನೀರಿನಲ್ಲಿ ಬೀಳುತ್ತದೆ. ಅಥವಾ ಮಳೆಯಲ್ಲಿ ಒದ್ದೆಯಾಗುತ್ತದೆ. ಸೆಲ್ ಫೋನ್ ಮಳೆ ಅಥವಾ ನೀರಿನಲ್ಲಿ ಒದ್ದೆಯಾದರೆ ತಕ್ಷಣ ಏನು ಮಾಡಬೇಕು?ಮಳೆಯಲ್ಲಿ ಒದ್ದೆಯಾದ ನಂತರವೂ Read more... The po

24 Oct 2024 1:26 pm
SC/ST ಮಹಿಳೆಯರಿಗೆ 10 ದಿನಗಳ ಉದ್ಯಮಶೀಲಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ

24 Oct 2024 1:12 pm
BIG NEWS : ಚನ್ನಪಟ್ಟಣದಲ್ಲಿ ‘ಕಾಂಗ್ರೆಸ್’ಶಕ್ತಿ ಪ್ರದರ್ಶನ : ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ.!

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು. ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ

24 Oct 2024 1:02 pm
125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆಯಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಮಳೆ ಹೆಚ್ಚಾಗಿ ಬಿತ್ತು, ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು Read more... The post 125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿ

24 Oct 2024 12:51 pm
BREAKING : ಬೆಂಗಳೂರಿನ ಏರ್’ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರ ಪರದಾಡಿದರು. ತುಂತುರು ಮಳೆ ಹಿನ್ನೆಲೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ Read more... The post BREAKING : ಬೆಂಗಳೂರಿನ ಏರ್’ಪೋರ್ಟ್ ರಸ್

24 Oct 2024 12:39 pm
ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ: ಖಾಸಗಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more... The post ಬೆಂಗ

24 Oct 2024 9:30 am
BIG UPDATE : ಟರ್ಕಿಯ ಏರೋಸ್ಪೇಸ್ ಪ್ರಧಾನ ಕಚೇರಿ ಮೇಲೆ ಉಗ್ರರ ದಾಳಿ : ಐವರು ಸಾವು, 22 ಮಂದಿಗೆ ಗಾಯ..!

ಟರ್ಕಿಯಲ್ಲಿ ಉಗ್ರರ ದಾಳಿ ನಡೆದಿದ್ದು, ಐವರು ಮೃತಪಟ್ಟು, 22 ಮಂದಿ ಗಾಯಗೊಂಡಿದ್ದಾರೆ.ಬುಧವಾರ ಅಂಕಾರಾ ಬಳಿ ದುರಂತ ದಾಳಿಯನ್ನು ಅನುಭವಿಸಿತು, ಇದರ ಪರಿಣಾಮವಾಗಿ ಕನಿಷ್ಠ ಐದು ಸಾವುನೋವುಗಳು ಸಂಭವಿಸಿವೆ ಎಂದು Read more... The post BIG UPDATE : ಟರ್

24 Oct 2024 9:24 am
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಬಿಡುಗಡೆಗೆ ಶಿಫಾರಸು

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡದ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಮಂಡ್ಯ ಜಿಲ್ಲೆ Read more... The post ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ 25 ಕೋ

24 Oct 2024 9:21 am
BREAKING : ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ : ನೀರಿನ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದ್ದು, ನೀರಿನ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಲಿಫ್ಟ್ ನಿರ್ಮಿಸಲು ಅಗೆದಿದ್ದ ಗುಂಡಿಗೆ ಬಿದ್ದು 7 ವರ್ಷದ Read more... The post BREAKING : ಬೆಂಗಳೂರಿನಲ್ಲಿ

24 Oct 2024 9:02 am
ಮಹಿಳಾ ನೌಕರರಿಗೆ ಪ್ರತಿ ತಿಂಗಳು ವೇತನ ಸಹಿತ ಮುಟ್ಟಿನ ರಜೆ ಘೋಷಿಸಿದ ಒಡಿಶಾ ಸರ್ಕಾರ

ಭುವನೇಶ್ವರ: ಮಹಿಳಾ ನೌಕರರಿಗೆ ಪ್ರತಿ ತಿಂಗಳು ವೇತನ ಸಹಿತ ಮುಟ್ಟಿನ ರಜೆ ನೀಡಲಾಗುವುದು ಎಂದು ಒಡಿಶಾ ಸರ್ಕಾರ ಘೋಷಣೆ ಮಾಡಿದೆ. ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದರಂತೆ ವಾರ್ಷಿಕ Read more... The post ಮಹಿಳಾ ನೌಕರರಿಗೆ ಪ್ರತಿ ತಿಂಗಳು

24 Oct 2024 8:53 am
BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ.!

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಐವರು ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಈ ಕುರಿತು ಡಿಸಿಎಂ Read more... The post BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ

24 Oct 2024 8:47 am
BREAKING : ಚಾಮರಾಜನಗರದಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣ.!

ಚಾಮರಾಜನಗರ : ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣಕ್ಕೀಡಾದ ಘಟನೆ ಚಾಮರಾಜನಗರ ತಾಲೂಕಿನ ಐಯ್ಯನಪುರದಲ್ಲಿ ನಡೆದಿದೆ. ಮೃತರನ್ನು ನಾಗೇಂದ್ರ, ಮಹೇಶ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಜಮೀನಿಗೆ Read more... The post BREAKING : ಚಾ

24 Oct 2024 8:34 am
ಗಾಂಧೀಜಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಹಿನ್ನಲೆ ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ: ವಿಧಾನಮಂಡಲ ಅಧಿವೇಶನಕ್ಕೆ ಬರಾಕ್ ಒಬಾಮಾಗೆ ಆಹ್ವಾನ

ಬೆಂಗಳೂರು: 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆ

24 Oct 2024 5:20 am
ನೀರಿನ ಜೊತೆ ಈ ಮಸಾಲೆ ಪದಾರ್ಥ ಸೇವಿಸಿ ʼಚಮತ್ಕಾರʼ ನೋಡಿ

ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. Read more... The post ನೀರಿನ ಜೊತೆ ಈ ಮಸ

24 Oct 2024 5:10 am
ಮಳೆ ನೀರು ನುಗ್ಗಿ ತೊಂದರೆಗೊಳಗಾದ ಮನೆ ಮಾಲೀಕರಿಗೆ 10 ಸಾವಿರ ರೂ. ಪರಿಹಾರ

ಬೆಂಗಳೂರು: ಮಳೆ ನೀರು ನುಗ್ಗಿ ತೊಂದರೆಗೊಳಗಾದ ಮನೆ ಮಾಲೀಕರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬುಧವಾರ ಪ್ರವಾಹದಿಂದ ಹಾನಿಗೊಳಗಾದ Read more... The post ಮಳೆ ನೀರ

24 Oct 2024 5:09 am
ಚಳಿಗಾಲದಲ್ಲಿ ಸವಿಯಿರಿ ಬಿಸಿ‌ ಬಿಸಿ ಆರೋಗ್ಯಕರ ರವಾ ʼಪರೋಟʼ

ಚಳಿಗಾಲದಲ್ಲಿ ಪರೋಟ ತಿನ್ನುವ ಮಜವೆ ಬೇರೆ. ಗೋಬಿ ಪರೋಟ, ಮೆಂತ್ಯೆ, ಎಲೆಕೋಸು ಹೀಗೆ ಬೇರೆ ಬೇರೆ ಪರೋಟ ಸವಿ ಸವಿದಿರಬಹುದು. ಆದ್ರೆ ಇಂದು ರವಾ ಪರೋಟ ವಿಧಾನವನ್ನು ನಾವು Read more... The post ಚಳಿಗಾಲದಲ್ಲಿ ಸವಿಯಿರಿ ಬಿಸಿ‌ ಬಿಸಿ ಆರೋಗ್ಯಕರ ರವ

24 Oct 2024 4:50 am
ತಿನ್ನಲು ರುಚಿಕರ ಆರೋಗ್ಯಕ್ಕೆ ಬೆಸ್ಟ್ ʼಶುಂಠಿ ಬರ್ಫಿʼ

ಸದ್ಯ ಶುಂಠಿ ಹೆಸರು ಕೇಳ್ತಿದ್ದಂತೆ ಜನರ ಕಿವಿ ನೆಟ್ಟಗಾಗುತ್ತೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶುಂಠಿ ಟೀ, ಕಷಾಯ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಈ ಶುಂಠಿಯಿಂದ ಸಿಹಿ Read more... The post ತಿನ್ನಲು ರುಚಿಕರ ಆರೋಗ್ಯಕ್ಕೆ ಬೆಸ

24 Oct 2024 4:50 am
ಊಟದ ಮಧ್ಯೆ ನೀರು ಕುಡೀತೀರಾ…..?

ಊಟದ ಮಧ್ಯೆ ನೀರು ಕುಡೀಬೇಡಿ ಅಂತ ನಿಮಗೆ ಯಾರಾದ್ರು ಸಲಹೆ ನೀಡ್ತಾರಾ…? ಊಟದ ಮಧ್ಯೆ ನೀರು ಕುಡಿಯೋದ್ರಿಂದ ದೇಹಕ್ಕೆ ತೊಂದರೆ ಇದೆ ಅಂತ ಹೇಳ್ತಾರಾ…? ಅವರು ಹಾಗೆ ಹೇಳಿದ Read more... The post ಊಟದ ಮಧ್ಯೆ ನೀರು ಕುಡೀತೀರಾ…..? first appeared on Kannada Dunia | Kannada N

24 Oct 2024 4:50 am
ʼಸಾಸಿವೆ ಎಣ್ಣೆʼ ದೀಪ ಮನೆಯಲ್ಲಿ ಹಚ್ಚಬಾರದು ಏಕೆ ಗೊತ್ತಾ……?

ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗ್ತಾನೆ. ಹಾಗಾಗಿ ಈ ದಿನದಲ್ಲಿ ಶಕ್ತಿ ಹಾಗೂ ಬೆಳಕು ಎರಡೂ ದುರ್ಬಲವಾಗುತ್ತದೆ. ಈ ಸಮಯದಲ್ಲಿ ದೀಪ ಬೆಳಗಿ ಈಶ್ವರ, ಶಕ್ತಿ ಹಾಗೂ ಬೆಳಕಿನ ನಡುವೆ Read more... The post ʼಸಾಸಿವೆ ಎಣ್ಣೆʼ ದೀಪ ಮನೆಯಲ್ಲಿ ಹಚ

24 Oct 2024 4:40 am
ರೈಲಿನ ಚಕ್ರಗಳ ಬಳಿ ಮರಳನ್ನು ಏಕೆ ತುಂಬಿಸಲಾಗುತ್ತದೆ ? 99% ಜನರಿಗೆ ಉತ್ತರ ಗೊತ್ತಿಲ್ಲ.!

ನೀವು ವೀಡಿಯೊಗಳಲ್ಲಿ ರೈಲಿನ ಚಕ್ರಗಳ ಬಳಿ ಮರಳು ಬೀಳುವುದನ್ನು ನೋಡಿರಬಹುದು. ವಾಸ್ತವವಾಗಿ, ಚಕ್ರಗಳ ಬಳಿ ಮರಳನ್ನು ತುಂಬಲಾಗುತ್ತದೆ. ಅಲ್ಲಿಂದ ಅದು ಪೈಪ್ ಸಹಾಯದಿಂದ ಟ್ರ್ಯಾಕ್ ಮತ್ತು ಚಕ್ರಗಳ ನಡುವೆ Read more... The post ರೈಲಿನ ಚಕ್ರಗಳ

23 Oct 2024 9:09 pm
BIG NEWS : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ 65 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಶಿವಸೇನೆ.!

ನವದೆಹಲಿ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2024 ಗಾಗಿ ಶಿವಸೇನೆ ಯುಬಿಟಿ 65 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದಿತ್ಯ ಠಾಕ್ರೆ ಮುಂಬೈನ ವರ್ಲಿಯಿಂದ ಸ್ಪರ್ಧಿಸಲಿದ್ದಾರೆ. ವರುಣ್ Read more... The post BIG NEWS : ಮಹಾರಾಷ್ಟ್ರ ವ

23 Oct 2024 8:54 pm
ರಾಜ್ಯದ ಜನತೆಗೆ ಗುಡ್ ನ್ಯೂಸ್: ಸರ್ಕಾರಿ ವೈದ್ಯಕೀಯ ವ್ಯವಸ್ಥೆ ಬಲವರ್ಧನೆಗೆ ಮಹತ್ವದ ಕ್ರಮ

ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ನಗರದಲ್ಲಿ ಲಭ್ಯವಿರುವ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜೊತೆಗೆ Read more... The post

23 Oct 2024 8:48 pm
ರಾಜ್ಯ ಸರ್ಕಾರದಿಂದ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ನಿಪುಣ ಕರ್ನಾಟಕ ‘ಯೋಜನೆಗೆ ಶೀಘ್ರ ಚಾಲನೆ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ‘ನಿಪುಣ ಕರ್ನಾಟಕ ‘ಯೋಜನೆಗೆ ಶೀಘ್ರ ಚಾಲನೆ ನೀಡಲಿದೆ. ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವ

23 Oct 2024 8:39 pm
BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಹಿಳೆ ದುರ್ಮರಣ

ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಸಹನಾ Read more... The post BIG NEWS: ಭಾರಿ ಮಳ

23 Oct 2024 5:30 pm
BIG NEWS: ‘ಬಿಗ್ ಬಿ’ಪತ್ನಿ ಜಯಾ ಬಚ್ಚನ್ ತಾಯಿ ವಿಧಿವಶ

ಭೋಪಾಲ್: ಮೆಗಾಸ್ಟಾರ್, ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಅತ್ತೆ, ಜಯಾ ಬಚ್ಚನ್ ಅವರ ತಾಯಿ ಇಂದಿರಾ ಬಾಧುರಿ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ Read more... The post BIG NEWS: ‘ಬಿಗ್ ಬಿ’ ಪತ್ನಿ ಜಯಾ ಬಚ್ಚ

23 Oct 2024 4:41 pm
BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೇರಿಕೆ

ಬೆಂಗಳೂರು: ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ 6 ಕಾರ್ಮಿಕರು ಮೃತಪಟ್ಟಿದ್ದಾ

23 Oct 2024 1:12 pm