ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ Read more... The post ಪ್ರಜ್ವಲ್ ರೇವಣ್ಣ ಪ
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ
ಬೆಂಗಳೂರು: ಭಾನುವಾರ ನಡೆದ 2024ನೇ ಸಾಲಿನ ಯುಜಿಇಟಿ, ಯೂನಿಗೇಜ್ ಸಂಯೋಜಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ನಾಳೆ ಕೀ ಉತ್ತರ ಪ್ರಕಟಿಸಲಾಗುವುದು. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು Read more... The post ನಾಳೆ ಕಾಮೆಡ
ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more... The post ಮೊಸಳೆ ದಾಳಿಗೆ ರೈತ ಬಲಿ first appeare
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more... The post ಪರಿಷತ್ ಚುನಾವಣೆಯಲ
ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more... The post ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು
ಮಾಸ್ಕೋ: ರಷ್ಯಾದ ಗಡಿಯಲ್ಲಿರುವ ಬೆಲ್ಗೊರೊಡ್ ನಗರದಲ್ಲಿ ಭಾನುವಾರ ಅಪಾರ್ಟ್ಮೆಂಟ್ ಕಟ್ಟಡದ ಭಾಗ ಕುಸಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ನಾಶಕ್ಕೆ ಉಕ್ರೇನಿಯನ್ ಶೆಲ್ Read more... The post ರಷ್ಯಾ
ಹೈದರಾಬಾದ್: ಸೂಪರ್ ಸ್ಟಾರ್ ಗಳಾದ ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್ಟಿಆರ್ ಸೋಮವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ ನಲ್ಲಿ ಮತದಾನ ಮಾಡಿದ್ದಾರೆ. ಕುಟುಂಬದವರೊಂದಿಗೆ ಆಗಮಿಸಿ ಮತದಾನ ಮಾಡಿದ ಎನ್.ಟಿ.ಆರ್., Read more... The post ಅಲ
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more... The post BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more... The post ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿ
ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more... The p
ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬುದು ತಿಳಿದಿದೆ. ಆದರೆ ಶಾಪಿಂಗ್, ಕಚೇರಿ ಕೆಲಸದ ವೇಳೆ ಮೆಟ್ಟಿಲು ಬಳಸದೇ ಲಿಫ್ಟ್ , ಎಸ್ಕರೇಟರ್ ಹೆಚ್ಚಾಗಿ ಬಳಸಲಾಗುತ್ತದೆ. ಪ್ರತಿಯೊಂದು ಸಾಂಪ್ರದಾಯಿಕ ಅಭ್ಯಾಸವು ತನ್ನದೇ Read more... The post ಮೆಟ್
ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024 -25ನೇ Read more... The post ವಿದ್ಯಾರ್ಥಿಗಳೇ ಗ
ಮನೆಗಳಲ್ಲಿ ಬಳಸುವ ಶುಚಿಗೊಳಿಸುವ ಉತ್ಪನ್ನಗಳು ಕೂಡ ಆರೋಗ್ಯಕ್ಕೆ ಹಾನಿಕಾರಕ. ಬಾತ್ ರೂಂ, ಸಿಂಕ್, ಮನೆಯ ನೆಲ, ಬಟ್ಟೆ, ಗಾಜು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಸ್ವಚ್ಛಗೊಳಿಸುವ ಉತ್ಪನ್ನಗಳು ಮೆದುಳಿನ ಮೇಲೆ Read more... The post ಶುಚಿಗ
ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ತೆಲಂ
ಬೆಂಗಳೂರು: ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more... The post ಪಡಿತರ ಚೀಟಿ ವಿತರಣೆ: ಆಹಾರ ಇಲಾಖೆ ಮಹ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು Read more... The post BIG NEWS: ಪೆ
ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 2024 – 25 ನೇ ಆರ್ಥಿಕ ವರ್ಷದಲ್ಲಿ 12,000 ಕ್ಕೂ Read more... The post ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂ
ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. Read more... The post ಮೋದಿ ಮತ್ತೆ ಅಧಿಕಾರಕ್ಕೆ
ಕೆಲವರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಕೇವಲ ಉಗುರುಗಳನ್ನು ಹಾನಿಗೊಳಿಸುವುದಲ್ಲದೆ ಹಲ್ಲುಗಳನ್ನೂ ಹಾನಿಮಾಡುತ್ತದೆ. ಈ ಅಭ್ಯಾಸವನ್ನು ತೊಡೆದು ಹಾಕಲು ಕೆಲವು ಸಲಹೆಗಳು ಇಲ್ಲಿವೆ. * ಕಾಲಕಾ
ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿ
ಮಹಾರಾಷ್ಟ್ರದ ಮುಂಬೈನಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮಗನಿಗೆ ಕಳ್ಳತನ ಮಾಡಲು ಪ್ರೋತ್ಸಾಹಿಸುತ್ತಿದ್ದ ತಾಯಿಯೊಬ್ಬಳು ಆತ ಕೃತ್ಯಕ್ಕೆ ತೆರಳುವ ಮುನ್ನ ಡ್ರಗ್ಸ್ ನೀಡುತ್ತಿದ್ದಳು ಎಂಬ ಸಂಗತಿ ಪೊಲೀಸರ ತನಿಖೆಯಲ್
ಬೆಳಗು ಉತ್ತಮವಾಗಿದ್ದರೆ ಇಡೀ ದಿನ ಚೆನ್ನಾಗಿ ಕಳೆಯುತ್ತದೆ. ಹಾಗಾಗಿ ನಿಮ್ಮ ಬೆಳಗಿನ ದಿನಚರಿಯನ್ನು ಆರೋಗ್ಯಕರವಾಗಿಸಲು ಪ್ರಯತ್ನಿಸಿ. ಇಲ್ಲದೇ ಹೋದರೆ ಬೆಳಗಿನ ಉಪಾಹಾರ ಮುಗಿಸಿ ಆಫೀಸ್ಗೆ ಹೋದಾಗ ಕೆಲಸ ಮಾಡುವಾಗ Read more... The post ಕಚ
ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more... The post ನಟ ಚೇತನ್ ಚಂದ್ರ ಮೇಲೆ 20
ಚರ್ಮ ನಿಮ್ಮ ಸೌಂದರ್ಯದ ಗುಟ್ಟನ್ನು ಹೇಳುತ್ತದೆ. ಮೃದುವಾದ ಹೊಳಪಿನ ತ್ವಚೆ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಲ್ಲೂ ಇರುತ್ತೆ. ಕೇವಲ ಕ್ರೀಮ್, ಮಾಯಿಶ್ಚರೈಸರ್ ಹಚ್ಚೋದ್ರಿಂದ ನಿಮ್ಮ ಚರ್ಮ ಅಂದ ಪಡೆದುಕೊಳ್ಳಲು Read more... The post ಮುಖದ ಅಂ
ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಕ್ಕಾಗಿ ತನ್ನ ಹೆತ್ತವರ ಮೇಲೆ ಮೊಕದ್ದಮೆ ಹೂಡಿರುವುದಾಗಿ ಅಮೆರಿಕಾದ ನ್ಯೂಜೆರ್ಸಿ ಯುವತಿಯೊಬ್ಬರು ಹೇಳಿದ್ದಾರೆ. ಇಂಡಿಪೆಂಡೆಂಟ್ಸ್ ಇಂಡಿಯಲ್ಲಿನ ವರದಿಯ ಪ್ರಕಾರ, ತನ್ನ ಒಪ್ಪಿಗ
ಬಾಯಿಯಲ್ಲಿ ಹುಣ್ಣಾಗುವುದರಿಂದ ಊಟ ಮಾಡಲು ತೊಂದರೆಯಾಗುತ್ತದೆ, ತುಟಿ ಬಿಚ್ಚಲು ಕಷ್ಟವೆನಿಸುತ್ತದೆ. ಈ ನೋವಿನಿಂದ ತಕ್ಷಣ ಉಪಶಮನ ಹೊಂದಲು ಅನೇಕ ಮಾರ್ಗಗಳಿವೆ. * ತಣ್ಣನೆಯ ನೀರಿನಿಂದಬಾಯಿ ಮುಕ್ಕಳಿಸಬೇಕು. ಬಳಿಕ ಲವಂಗವನ್ನು Read more
ಜಗತ್ತು ಮುಂದುವರೆದಂತೆ ಬದುಕುವ ರೀತಿಯೂ ಬದಲಾಗುತ್ತದೆ. ಮದುವೆ, ಪ್ರೀತಿಗೂ ಕೂಡ ವ್ಯಾಖ್ಯಾನಗಳು ಅಪ್ ಡೇಟ್ ಆಗುತ್ತಿರುತ್ತವೆ. ಜಪಾನ್ ನಲ್ಲಿ ಟ್ರೆಂಡ್ ನಲ್ಲಿರುವ ಮದುವೆಯೊಂದು ಗಂಡ- ಹೆಂಡ್ತಿ ಸಂಬಂಧಕ್ಕೆ ಹೊಸ Read more... The post ಪ್ರೀ
ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಸಿನಿಮಾ ಕಲಾವಿದೆಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಕಮಿಷನರ್ ಕಾರ್ಯಪಡೆ, ಪಶ್ಚಿಮ ವಲಯದ ತಂಡವು ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದು ಮಗ
ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಉತ್ತಮದಾಯಕ ಎಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಲಹೆ ನೀಡಿದೆ. ಭಾರತೀಯರಿಗೆ ಆಹಾರದ ಮಾರ್ಗಸೂಚಿಗಳ ಬಗ್ಗೆ ಅಪ್ ಡೇಟ್ ಮಾಹಿತಿ Read more... The post ಅಡುಗೆ ಮ
ಮೊದಲು ನಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಎಟಿಎಂ ಅವಲಂಬಿಸಬೇಕಾಗಿತ್ತು. ಈಗ ಎಟಿಎಂನಿಂದ ಹಣ ತೆಗೆಯುವ ಕೆಲಸ ಸಾಕಷ್ಟು ಕಡಿಮೆಯಾಗಿದೆ. ಜನರು ಎಟಿಎಂಗಳ ಬದಲಿಗೆ ಯುಪಿಐ ಬಳಸುತ್ತಿದ್ದಾರೆ. ಆದರೆ Read more... The post ಎಟಿಎಂ ಕಾರ್ಡ್
ಅರೇಂಜ್ ಮ್ಯಾರೇಜ್ ನಲ್ಲಿ ಹುಡುಗ ಹುಡುಗಿಯನ್ನು ನೋಡುವ ಕಾರ್ಯಕ್ರಮವಿರುತ್ತದೆ. ಹಾಗಾಗಿ ಇಬ್ಬರ ಕುಟುಂಬದವರು ಭೇಟಿ ಮಾಡಿ ಮಾತುಕತೆ ನಡೆಸುತ್ತಾರೆ. ಆ ಸಮಯದಲ್ಲಿ ಹುಡುಗಿಯ ಬಳಿ ಯಾವ ಪ್ರಶ್ನೆಗಳನ್ನು ಕೇಳಬೇಕು? Read more... The post ಮದುವ
ಸೂರ್ಯನ ಕಂದು ತೆಗೆಯುವಿಕೆಯನ್ನು ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ Read more... The post ಸನ್ ಟ್ಯಾನ್ ಹೋಗಲಾಡ
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more... The post ಬೆಳಗ್ಗೆ ಖಾ
ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋ
ಲಕ್ಷಾಧಿಪತಿಯಾಗುವ ಕನಸನ್ನು ಪ್ರತಿಯೊಬ್ಬರು ಕಾಣ್ತಾರೆ. ಕೆಲವರು ಹಗಲು-ರಾತ್ರಿ ಇದಕ್ಕಾಗಿ ಕಷ್ಟಪಡ್ತಾರೆ. ಆದ್ರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೆ ಕೈಗೆ ಬಂದ ಹಣ ಮನೆಯಲ್ಲಿ ನೆಲೆ Read more... The post ಅಕ್ಕಿಯಿಂದ ಬದಲ
ಜನರು ಸಾಮಾನ್ಯವಾಗಿ ಶುಭ ಕಾರ್ಯಗಳಲ್ಲಿ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಹಳದಿ ಬಣ್ಣಕ್ಕೆ ಮಹತ್ವದ ಸ್ಥಾನವಿದೆ. ಹಳದಿ ಬಣ್ಣವನ್ನು ಗುರು ಗ್ರಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಹಳದಿ ಬಣ್ಣದಿಂದ Read
ಅರಿಶಿನ ಒಂದು ವಿಧದ ಔಷಧವಾಗಿದೆ. ಹಿಂದೂ ಧರ್ಮದಲ್ಲಿ ಅರಿಶಿನವನ್ನು ಮಂಗಳಕರವೆಂದು, ಶುಭವೆಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವ ಜೊತೆಗೆ ಜೀವನವನ್ನು ಮಂಗಳಮಯಗೊಳಿಸುತ್ತದೆ. ಅರಿಶಿನ ವಿಷ ವಿರೋಧಕವಾಗಿದ್
ಕ್ಯಾಲ್ಷಿಯಂ ನಮ್ಮ ದೇಹಕ್ಕೆ ಬೇಕೇ ಬೇಕು. ಮೂಳೆಗಳು ಮತ್ತು ಹಲ್ಲುಗಳಿಗೆ ಮಾತ್ರವಲ್ಲ, ಇದು ಸ್ನಾಯುವಿನ ಸಂಕೋಚನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನರಮಂಡಲ ಮತ್ತು ಹೃದಯದ ಉತ್ತಮ ಕಾರ್ಯನಿರ್ವಹಣೆಗೆ ಕ್ಯಾಲ್ಷಿಯಂ Read more... The post ದ
ನಿದ್ರೆ ಪ್ರತಿ ಮನುಷ್ಯನಿಗೆ ಅತ್ಯವಶ್ಯಕ. ನಿದ್ರಾವಸ್ಥೆಯಲ್ಲಿ ಕೂಡ ನಮ್ಮ ಮೆದುಳು ಕಾರ್ಯ ನಿರ್ವಹಿಸುತ್ತೆ. ಹಾಗಾಗಿ ಶರೀರಕ್ಕೆ ನಿದ್ರೆ ಬಹಳ ಮುಖ್ಯ. ನಿದ್ರೆ ಯಾವಾಗ ಮತ್ತು ಎಷ್ಟು ಹೊತ್ತು ಮಾಡುತ್ತೇವೆ Read more... The post 5 ಗಂಟೆಗಿಂತ
ಎಲ್ಲರ ಮನೆಯಲ್ಲಿಯೂ ಗೋಡೆ ಗಡಿಯಾರ ಹಾಕೆ ಹಾಕ್ತಾರೆ. ಸಾಮಾನ್ಯವಾಗಿ ಎಲ್ಲರಿಗೂ ಕಾಣುವ ಜಾಗದಲ್ಲಿ ನಾವು ಗಡಿಯಾರವನ್ನು ಹಾಕ್ತೇವೆ. ಆದ್ರೆ ವಾಸ್ತುಶಾಸ್ತ್ರದಲ್ಲಿ ಇದಕ್ಕೂ ಮಹತ್ವವಿದೆ. ಗಡಿಯಾರವನ್ನು ಎಲ್ಲಿ ಹಾಕಿದ್ರೆ ಒಳ್ಳೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ Read more... The post BIG NEWS:
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ R
ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾ
ಸ್ಯಾಂಡಲ್ ವುಡ್ ನಲ್ಲಿ ಸುಮಾರು ವರ್ಷಗಳಿಂದ ಕಾಮಿಡಿ ಕಲಾವಿದನಾಗಿ ಮಿಂಚಿರುವ ಮಿತ್ರ ಅವರ ಜನ್ಮದಿನವಾಗಿದ್ದು ಕರಾವಳಿ ಚಿತ್ರ ತಂಡ ಕರಾವಳಿ ಇಂದು ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡುವ Read more... The post ಮಿತ್ರ ಹುಟ್ಟುಹಬ್ಬಕ್ಕೆ ಪೋ
ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more... The post BIG NEWS: ಪ್ರಜ್ವಲ್ ಕೇಸ್ ಸಮರ್ಥನೆ
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂ
ಬೆಂಗಳೂರು: ಪೋಷಕರ ನಿರ್ಲಕ್ಷ ಮಗುವಿನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಬಂದ ಕಾರು ಚಾಲಕ 5 ವರ್ಷದ ಮಗು ಮೇಲೆ ಕಾರು ಹತ್ತಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read more... The post ಅಡ್ಡಾದಿಡ್ದಿ ಕಾರ
ಸ್ಯಾಂಡಲ್ವುಡ್ ನಲ್ಲಿ ತಮ್ಮ ವಿಶಿಷ್ಟ ಚಿತ್ರಗಳ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸುವ ಮೂಲಕ ಚೊಚ್ಚಲ ಬಾರಿ ನಾಯಕನಾಗಿ ಅಭಿನಯಿಸಿದ್ದ ‘A’ ಚಿತ್ರ Read more... The post ಮೇ 17ಕ್ಕೆ ಮರು ಬಿಡುಗಡೆಯಾಗಲ
ವಿಜಯನಗರ: ರೈಲು ಬೋಗಿಯೊಂದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ರೈಲು ನಿಲ್ದಾಣದ ಬಳಿ ದುರಸ್ತಿಗೆಂದು ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ Read more... The post ರೈಲಿನಲ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ದೊಡ್ಡ ತಿರುವು ಕಂಡಿದೆ. ಇದಕ್ಕೆ ಸಂಬಂಧಿಸಿದಂತೆ Read more... The post BREAK
ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ Read more... The post BREAKING: ಅಡ್ಡಾದಿಡ್ದಿಯಾಗಿ ಕಾರು ಚಾ
ತುಮಕೂರು: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. 13 ವರ್ಷದ ಮಗಳ Read more... The post BIG NEWS: ರಾಜ್ಯದಲ್ಲಿ ಮತ್ತೊ
ಹೋಟೆಲ್ ವೊಂದರಲ್ಲಿ ಇಬ್ಬರು ಪರಪುರುಷರ ಜೊತೆ ತನ್ನ ಪತ್ನಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದನ್ನು ಕಂಡು ಗಂಡ ಮೂವರನ್ನೂ ಹಿಡಿದು ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದೆ. ಗಲಾಟೆಯ Read more... The post Video | ಇಬ್
ಮದುವೆಯಲ್ಲಿ ವಧು-ವರರ ನಡುವೆ ಪರಸ್ಪರ ತಮಾಷೆ, ಕಾಲೆಯುಳುವುದು ಇರುತ್ತದೆ. ಅದರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುತ್ತವೆ. ಇತ್ತೀಚಿಗೆ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದ್ದು ಜನ ಅದನ್ನು ನೋಡಿ R
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತರನ್ನು ಎಸ್ಐಟಿ Read more... The post BREAKING NEWS:
ದೇಶದಲ್ಲಿ ವೈದ್ಯರ ಕೊರತೆಯಿರುವುದನ್ನು ಗಮನಿಸಿದ ಬಾಂಬೈ ಹೈಕೋರ್ಟ್, 2012 ರಲ್ಲಿ ಓಬಿಸಿ ಕೋಟಾದಲ್ಲಿ ತಪ್ಪು ಮಾಹಿತಿ ನೀಡಿ ಎಂಬಿಬಿಎಸ್ ಸೀಟ್ ಪಡೆದಿದ್ದ ವಿದ್ಯಾರ್ಥಿನಿಯ ಪದವಿಯನ್ನು ರದ್ದುಗೊಳಿಸದೇ ತೀರ್ಪು ನೀಡಿದೆ. Read more... The pos
ಮಂಡ್ಯ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್, ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪ ತೀವ್ರಗೊಂಡಿದ್ದು, ಈ ನಡುವೆ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಮಾಜಿ ಸಿಎಂ Read more... The post BIG NEWS: ರೇ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿ
ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲೀಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ Read more... The post ಮುಸ್ಲೀಂ ಯುವಕರಿಂದ ನೈತಿಕ ಪೊಲೀಸ್ ಗಿ
ಮನುಷ್ಯನಿಗೆ ಮಾರ್ಪಡಿಸಿದ ಹಂದಿ ಕಿಡ್ನಿ ಕಸಿ ಮಾಡುವ ಮೂಲಕ ಸುದ್ದಿಯಾಗಿ, ಪ್ರಶಂಸೆ ಪಡೆದಿದ್ದ ಅಮೆರಿಕಾ ವೈದ್ಯರ ಸಾಧನೆಯ ಬೆನ್ನಲ್ಲೇ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರ್ಪಡಿಸಿದ ಹಂದಿ ಮೂತ್ರಪಿಂಡ ಕಸಿಗೆ Read more... The post BIG NEWS:
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ Read more... Th
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ R
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ದೇಶಕ್ಕೆ ಆಗಮಿಸಲು ಮೀನಾಮೇಷ Read more... The post BI
ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಒಳಗೊಂಡ ವಿಡಿಯೋ ತಮ್ಮ ಬಳಿ ಇದೆ ಎನ್ನುವ ಮೂಲಕ ಕಳೆದ ಕೆಲ ತಿಂಗಳಿನಿಂದ ಭಾರಿ ಸುದ್ದಿಯಲ್ಲಿದ್ದ Read more... The post BIG NEWS: ದೆಹಲಿಯಲ್ಲಿ ಪತ
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ Read more... The post BIG NEWS: ಇನ್ನೂ ಐದು ದಿನ
ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ. ಜೆಜೆಎಂ ಯೋಜನೆಯ ಕಾಮಗಾರಿ ಪೈಪ್ ಒಡೆದು ಈ Read more... The post ಕಲುಷಿತ ನೀರು ಕುಡಿದು
ಅಕ್ಷಯ ತೃತೀಯ ದಿನದಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಅಂದೇ ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ಧಾಮಗಳ ಬಾಗಿಲುಗಳನ್ನು ತೆರೆಯಲಾಗಿತ್ತು. ಇಂದು ಬದರಿನಾಥ ದೇಗುಲದ ಬಾಗಿಲನ್ನು ತೆರೆಯಲಾಗಿದೆ. ಬೆಳಗ್ಗೆ Read more... The post ಬ
ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ. ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 Read more... The post BIG NEWS: ತಂದೆ ಸ
ಊಟದ ಸಂದರ್ಭದಲ್ಲಿ ಮೊಸರು ಬಳಕೆ ಸರ್ವೆ ಸಾಮಾನ್ಯ. ಅದರಲ್ಲೂ ದಕ್ಷಿಣ ಭಾರತೀಯರಂತೂ ಮೊಸರಿಲ್ಲದ ಊಟವನ್ನು ಕಲ್ಪಿಸಲಾರರು. ಅಲ್ಲದೆ ಮೊಸರು ಸೇವನೆಯಿಂದ ಹಲವು ಆರೋಗ್ಯಕರ ಪ್ರಯೋಜನಗಳು ಇವೆ. ಮೊಸರಿನಲ್ಲಿ ಕಾರ್ಬೋಹೈಡ್ರೇಟ್ಸ್, Read mo
ವಿಶ್ವದಾದ್ಯಂತ ಕ್ಯಾನ್ಸರ್ನಿಂದ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ. ಹೊಟ್ಟೆಯ ಕ್ಯಾನ್ಸರ್ ಕೂಡ ಜನರನ್ನು ಬಲಿಪಡೆಯುತ್ತಿದೆ. ಹೊಟ್ಟೆಯ ಕ್ಯಾನ್ಸರ್ ಅನ್ನು ಬೇಗ ಪತ್ತೆ ಮಾಡುವುದು ಕಷ್ಟ. ಹಾಗಾಗಿ ಹೆಚ್ಹೆಚ್ಚು ಸಾ
ಅತಿ ಹೆಚ್ಚು ವಿಕೆಟ್ ಕಬಳಿಸಿರುವ ಹೆಗ್ಗಳಿಕೆ ಹೊಂದಿರುವ ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಜೇಮ್ಸ್ ಅಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ Read more... The post BIG NEWS: ಟೆ
ಸದ್ಯ ಹಲವು ರಾಜ್ಯಗಳಲ್ಲಿ ತಾಪಮಾನ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಶಾಖದ ಹೊಡೆತದ ಅಪಾಯವು ಗಮನಾರ್ಹವಾಗಿ ಹೆಚ್ಚಾಗಿದೆ. ಹೀಟ್ ವೇವ್ನಿಂದಾಗಿ ದೇಹದ ಉಷ್ಣತೆ ಹೆಚ್ಚಾಗುತ್ತದೆ, ಇದು ಪ್ರಜ್ಞಾಹೀನತೆ, ರೋಗಗ್ರಸ್ತವಾಗುವ
ಈ ಬಾರಿಯ 10ನೇ ತರಗತಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಇಳಿಮುಖವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಫಲಿತಾಂಶ ಇಳಿಮುಖವಾದ ಕುರಿತು ಹಲವಾರು Read more... The post ಬಿದ್ದು ಬಿದ್
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಬೆಚ್ಚಿಬೀಳಿಸುವಂತಿದೆ. ನಾಟಕ ಒಂದರ ಸನ್ನಿವೇಶದ ದೃಶ್ಯ ಇದಾಗಿದ್ದು, ಇಬ್ಬರು ಪಾತ್ರಧಾರಿಗಳು ಎಷ್ಟರಮಟ್ಟಿಗೆ ತಮ್ಮ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದರೆಂಬ
ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ತಕ್ಷಣವೇ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಇದರ ಮಧ್ಯೆ ಶನಿವಾರದಂದು ಕೇಜ್ರಿವಾಲ್ ಮಹತ್ವದ ಪತ್ರಿಕಾಗೋಷ್
ವಾಕಿಂಗ್ ಅನ್ನೋದು ಒಂದು ಅತ್ಯುತ್ತಮ ವ್ಯಾಯಾಮ. ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಹಾಗೆಯೇ ದಿನವೂ ತಪ್ಪದೇ ವಾಕಿಂಗ್ ಮಾಡುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಹೌದು….ದಿನವೂ ಕನಿಷ್ಠ 40 ನಿಮಿಷ Read more... The post ‘ಬ್ರಿಸ್ಕ್’ ವ
ಹೈಹೀಲ್ಡ್ಸ್ ಹಾಕುವುದೆಂದರೆ ಎಲ್ಲರಿಗೂ ಇಷ್ಟವೇ, ಅದರೆ ಹೆಚ್ಚು ಹೊತ್ತು ಹೀಲ್ಸ್ ಹಾಕುವುದರಿಂದ ಬೆನ್ನಿನ ಸಮಸ್ಯೆ ಕಾಡುತ್ತದೆ ಎನ್ನುತ್ತದೆ ಅಧ್ಯಯನ. ಬೆನ್ನು, ಕಾಲ್ಬೆರಳು ಮತ್ತು ಕಾಲು ಗಂಟುಗಳ ಮೇಲೆ ಇದು Read more... The post ʼಹೈಹೀಲ್
ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸ ಮಾಡುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮ
ಯಾವಾಗ್ಲೂ ಯುವಕರಾಗಿರಲು ನೀವು ಬಯಸ್ತೀರಾ? ಸದಾ ಯಂಗ್ ಆಗಿರಲು ಏನು ಮಾಡ್ಬೇಕೆಂದು ಯೋಚನೆ ಮಾಡ್ತಿದ್ದೀರಾ? ಈ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಸಂಶೋಧನೆಯೊಂದರ ಪ್ರಕಾರ ಸೆಕ್ಸ್ ಹಾಗೂ ವೈನ್ Read more... The post ಸದಾ ಯಂಗ್ ಆಗಿರಲು ಇದು ಬ
ಬಂಗಾರ ಧರಿಸೋದು ಶುಭಕರ. ಇತ್ತೀಚೆಗೆ ಬಂಗಾರದ ಆಭರಣ ಧರಿಸೋದು ಫ್ಯಾಷನ್ ಆಗಿದೆ. ಪ್ರತಿ ಮಹಿಳೆಯೂ ಬಂಗಾರದ ಮೇಲೆ ಪ್ರೀತಿ ಹೊಂದಿರುತ್ತಾಳೆ. ಚಿನ್ನ ಮಂಗಳಕರ, ಫ್ಯಾಷನ್ ಒಂದೇ ಅಲ್ಲ ಆರೋಗ್ಯಕ್ಕೂ Read more... The post ಆರೋಗ್ಯ ಕಾಪಾಡಿಕೊಳ್ಳಲ
ಪ್ರತಿಯೊಬ್ಬರಿಗೂ ಜೀವಜಲದ ಮಹತ್ವ ಗೊತ್ತಿರುತ್ತದೆ. ಪ್ರತಿನಿತ್ಯ ಕನಿಷ್ಠ ಎಂಟು ಲೋಟ ನೀರು ಕುಡಿಯಲೇ ಬೇಕು ಎಂದು ಹೇಳುತ್ತಾರೆ. ಆದರೆ ಯಾವ ರೀತಿ ಕುಡಿಯಬೇಕು ಎನ್ನುವುದು ಮುಖ್ಯವಾಗುತ್ತದೆ. ನೀರು ಕುಡಿಯಲು Read more... The post ನಿಂತುಕೊ
ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದ
ಹಿಂದಿನ ಕಾಲದಲ್ಲಿ ಸಾಬೂನು ಬಳಕೆಯಲ್ಲಿರಲಿಲ್ಲ. ಜನರು ಚರ್ಮವನ್ನು ಸ್ವಚ್ಛಗೊಳಿಸಿಕೊಳ್ಳಲು ಕಡಲೆ ಹಿಟ್ಟು, ಔಷಧಿ ಎಲೆಗಳು, ಔಷಧಿ ಗಿಡದ ಬೀಜಗಳನ್ನು ಪುಡಿ ಮಾಡಿ ಬಳಸ್ತಾ ಇದ್ದರು. ಆದ್ರೆ ಈಗ ಕಾಲ Read more... The post ಲೈಂಗಿಕ ಜೀವನಕ್ಕೆ ಅಪ
ಸಾಮಾನ್ಯವಾಗಿ ನಾವು ಆ ಕರಿ ಈ ಕರಿ ಅಂತ ರೆಸ್ಟೋರೆಂಟ್ ಗಳಲ್ಲಿ ಸವಿದಿರುತ್ತೇವೆ. ಯಾಕೆಂದರೆ ರೆಸ್ಟೋರೆಂಟ್ ಗಳಲ್ಲಿ ಮಾಡುವ ಕರಿಗಳ ರುಚಿಯೇ ಬೇರೆ. ಅಂತಹ ರುಚಿ ನಾವು ಮಾಡುವ Read more... The post ರುಚಿಕರ ಆಲೂ ಮಟರ್ ಕರಿ ಮಾಡುವ ವಿಧಾನ first appeared on
ನೇಲ್ ಕಟರ್, ಕತ್ತರಿ, ಚಾಕು, ಸ್ಕ್ರೂಡ್ರೈವರ್ಗಳಂತಹ ಉಪಕರಣಗಳು ಪ್ರತಿ ಮನೆಯಲ್ಲೂ ಇರುತ್ತವೆ. ಇವುಗಳ ನಿರ್ವಹಣೆಗೆ ಕೂಡ ಕೆಲವು ನಿಯಮಗಳಿವೆ ಅನ್ನೋದು ಅನೇಕರಿಗೆ ತಿಳಿದಿಲ್ಲ. ಇವುಗಳನ್ನು ಸರಿಯಾಗಿ ನಿರ್ವಹಿಸದಿದ್ದರೆ ಸಂಬಂಧ
ಜಿಮ್ ಗೆ ಹೋಗಿ ಸಖತ್ ಬಾಡಿ ಬೆಳೆಸಬೇಕು ಅನ್ನೋದು ಅನೇಕ ಹುಡುಗರ ಕನಸು. ಅದಕ್ಕಾಗಿ ಮೂರು ನಾಲ್ಕು ಗಂಟೆ ಜಿಮ್ ನಲ್ಲಿ ಕಳೆಯುತ್ತಾರೆ. ಈಗ ಸಿಕ್ಸ್ ಪ್ಯಾಕ್ ಫ್ಯಾಷನ್ Read more... The post ಜಿಮ್ ಗೆ ಹೋಗುವ ಗೀಳು ಇರೋರು ಓದಲೇಬೇಕಾದ ಸುದ್ದಿ ಇದು
ಪ್ರತಿ ದಿನ ಒಂದೇ ರೀತಿ ಇರೋದಿಲ್ಲ. ಒಂದು ದಿನ ಶುಭಕರವಾಗಿದ್ದರೆ ಮತ್ತೊಂದು ದಿನ ನೋವು, ಬೇಸರ, ಗಲಾಟೆ ಇದ್ದೇ ಇರುತ್ತದೆ. ದಿನದ ಆರಂಭ ಚೆನ್ನಾಗಿದ್ದರೆ ದಿನ ಶುಭಕರವಾಗಿರುತ್ತದೆ ಎಂದು Read more... The post ದಿನವಿಡಿ ಶುಭಕರವಾಗಿರಲು ಬೆಳಿಗ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ ಆರೋಪ ಪ್ರಕರಣದಿಂದ ಅವರಿಗೆ ಕ್ಲೀನ್ ಚಿಟ್ ಸಿಕ್ಕಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. Read more... The post ಕೇಜ್ರಿವಾಲ್ ಗೆ ಜಾಮೀ