ನಾಯಕನಹಟ್ಟಿ ನಾನೂ ಸಹ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವ್ಯಕ್ತಿ, ಸರ್ಕಾರಿ ಶಾಲೆಯ ಮಕ್ಕಳು ಅಪಾರವಾದ ಪ್ರೀತಿ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಓ.ಶ್ರೀನಿವಾಸ್ ಹೇಳಿದರು. ಪಟ್ಟಣದ ಮಾದಯ್ಯನಹಟ್ಟಿ ಗ್ರಾಮದಲ್ಲಿ ಶನಿವಾರ
ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಮ
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖ
ಬೆಂಗಳೂರು ಬುದ್ಧ ಗಯಾ ಆಡಳಿತ ಮಂಡಳಿ ವಿವಾದದ ಬಗ್ಗೆ ಜಾಗೃತಿ ಮೂಡಿಸಲು, ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ಮತ್ತು ಜಾಗೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದ
ಇಸ್ಲಾಮಬಾದ್: ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಎಲ್ಲಿದ್ದಾನೆ ಎಂಬುದು ಪಾಕಿಸ್ತಾನಕ್ಕೆ ಗೊತ್ತಿಲ್ಲ. ಆತ ಪಾಕ್ ನೆಲದಲ್ಲಿಯೇ ಇದ್ದಾನೆ ಎಂಬುದಕ್ಕೆ ಭಾರತ ವಿಶ್ವಾಸಾರ್ಹ ಪುರಾವೆ ನೀಡಿದರೆ ದೇಶ ಆ
ಬೆಂಗಳೂರು: ಹುಬ್ಬಳ್ಳಿಯ ಮಾಡೆಲ್ ಕಮ್ ಕಂಟೆಂಟ್ ಕ್ರಿಯೇಟರ್’ವೊಬ್ಬರ ಮೇಲೆ ಸೀ ಬರ್ಡ್ ಬಸ್ ಸಿಬ್ಬಂದಿಗಳು ಹಲ್ಲೆ ನಡೆಸಿದ ಘಟನೆ ನಗರದ ಆನಂದ್ ರಾವ್ ಸರ್ಕಲ್ನಲ್ಲಿ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆನಗರದ ಧ್ರುವ ನಿತೀಶ್ ನಾಯ
ವಡೋದರಾ ವಡೋದರಾ ವಾಯುಪಡೆ ನಿಲ್ದಾಣದಿಂದ ವಿಶೇಷ ವಾಯುಪಡೆಯ ವಿಮಾನದ ಮೂಲಕ 250 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಢಾಕಾಗೆ ಕಳುಹಿಸಲಾಗಿದೆ. ಈ ಕ್ರಮವು ರಾಜ್ಯದಲ್ಲಿ ನುಸುಳುಕೋರರ ವಿರುದ್ಧ ನಡೆಯುತ್ತಿರುವ ಅಭಿಯಾನದ ಭಾಗವಾಗಿ
ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ ಅಮೆರಿಕಾ ಕಾಂಗ್ರೆಸ್ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡ
ನವದೆಹಲಿ: ವಕ್ಫ್ ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿದ್ದರೂ, ಕೇಂದ್ರ ಸರ್ಕಾರವು ವಕ್ಫ್ ಆಸ್ತಿಗಳ ಪೋರ್ಟಲ್ ಮತ್ತು ಅಂಕಿಅಂಶಗಳಿಗೆ ಸಂಬಂಧಿಸಿದ “ಏಕೀಕೃತ ವಕ್ಫ್ ನಿರ
ಗುವಾಹಟಿ: ಜುಲೈ 3 ರ ಮಧ್ಯರಾತ್ರಿಯಿಂದ ಮಣಿಪುರದ ಬೆಟ್ಟದ ಜಿಲ್ಲೆಗಳಲ್ಲಿ ನಡೆಸಿದ ವ್ಯಾಪಕ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 203 ಶಸ್ತ್ರಾಸ್ತ್ರಗಳು, ಐಇಡಿಗಳು, ಗ್ರೆನೇಡ್ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊ
ಚಿತ್ರದುರ್ಗ: ರಾಜಧಾನಿ ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತಗಳು ಇಂದು ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಎರಡೂ ಘಟನೆಗಳಲ್ಲಿ ಬೈಕ್ ಹಾಗೂ ಬಸ್ಸು ಡಿಕ್ಕಿಯಾಗಿದ್ದು, ಬೈಕ್ ಸವಾರರು ಸಾವನ್ನಪ್ಪಿದ
ಮಾಲೆ: ಕೆಟ್ಟ ಮೇಲೆ ಬುದ್ಧಿ ಬಂತು ಎಂದು ಹೇಳುವ ಹಾಗೆ ಮಾಲ್ಡೀವ್ಸ್ ಈಗ ಮತ್ತೆ ಭಾರತದ ಸ್ನೇಹವನ್ನು ಗಳಿಸಲು ಪರೆದಾಡುತ್ತಿದೆ. ಉಭಯ ದೇಶಗಳ ನಡುವೆ ಹಳಸಿದ ಸಂಬಂಧವನ್ನು ಸರಿಪಡಿಸುವ ಪ್ರಯತ್ನವಾಗಿ, ಮೊಹಮ್ಮದ್ ಮುಯಿಝು ಜುಲೈ 26 ರಂ
ಬೆಂಗಳೂರು: ಶುಕ್ರವಾರ ಮುಂಜಾನೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್ಪಿಟ್ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್ಪೋರ್ಟ್ನಲ್ಲೇ
ನವದೆಹಲಿ ಡಿಜೆಐ ಬಿಡುಗಡೆ ಮಾಡಿರುವ ನಿಯೋ ಎಂಬ 135 ಗ್ರಾಂ ತೂಕದ ಡ್ರೋನ್ ನನ್ನ ಬಳಿಯಿದೆ. ಇದು ಇಲ್ಲಿ ತನಕ ಡಿಜೆಐ ಬಿಡುಗಡೆ ಮಾಡಿರುವ ಡ್ರೋನ್ಗಳ ಪೈಕಿ ಅತ್ಯಂತ lightest and most compact aerial videographer ಎಂಬ ಅಗ್ಗಳಿಕೆಗೆ ಪಾತ್ರವಾಗಿದೆ. ಈ ಡ್ರೋನ್ನ
ಬೆಂಗಳೂರು : ಮಗಳ ವಿವಾಹದ ಬಳಿಕ ಪೃಥ್ವಿ ಭಟ್ ತಂದೆ ಶಿವಪ್ರಸಾದ್ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಲ್ಲಿಂದ ಗಾಯಕಿಯ ಮದುವೆ ವಿವಾದ ವಿಷಯವಾಗಿತ್ತು. ಪೋಷಕರ ವಿರೋಧದ ನಡುವೆಯೂ ಪೃಥ್ವಿ ಭಟ್ ದೇವಾಲಯದಲ್ಲಿ ಮಾರ್ಚ
ಬೆಂಗಳೂರು: ತಮಿಳು ನಟ ಕಮಲಹಾಸನ್ಗೆ ಕರ್ನಾಟಕದ ಕೋರ್ಟ್ ಇನ್ನೊಂದು ಶಾಕ್ ನೀಡಿದೆ. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧ ಆಜ್ಞೆ ಹೊ