SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

ಸ್ಪೇರ್‌ ಟೈರ್‌ ಯಾಕೆ ಚಿಕ್ಕದಿರುತ್ತೆ ಗೊತ್ತಾ….?

ಬೆಂಗಳೂರು : ಕಾರು ಖರೀದಿಸಿದ ವೇಳೆ ಅದರೊಂದಿಗೆ ಒಂದು ಸ್ಪೇರ್‌ ಟೈರ್‌ ಸಹ ನೀಡಲಾಗಿರುತ್ತದೆ. ತುರ್ತು ಸಂದರ್ಭಗಳಲ್ಲಿ ಪಂಕ್ಚರ್‌ ಆದ ವೇಳೆ ಈ ಟೈರ್‌ ಅನ್ನು ಬದಲಿಸಿಕೊಳ್ಳಬಹುದಾಗಿದೆ. ಆದರೆ ಈ ಟೈರಿನ ಕುರಿತ ಅಚ್ಚರಿಯ ಮಾಹಿತಿಯ

25 Oct 2024 1:02 pm
ಬಳ್ಳಾರಿ : ಬಂಗಾರು ಹನುಮಂತು ಬೃಹತ್‌ ರೋಡ್‌ ಷೋ….!

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಪ್ರದರ್ಶನ ಆರಂಭವಾಯಿತು. ಸಂಡೂರಿನ ಎಪಿಎಂಸಿ ಗೇಟ್‌ನಿಂದ ತೆರದ ವಾಹನದಲ್ಲಿ ಬಿಜೆಪಿ ಮುಖಂಡರು ಮೆರವಣಿಗೆ ನಡೆಸಿ

25 Oct 2024 12:55 pm
ಬೆಂಗಳೂರಿನಲ್ಲಿ ನರ್ಸರಿ, ಎಲ್‌ಕೆಜಿ ಸ್ಕೂಲ್‌ ಫೀಸ್ ಎಷ್ಟು ಗೊತ್ತಾ….?

ತುಮಕೂರು : ಖಾಸಗಿ ಶಾಲೆಗಳ ಸ್ಕೂಲ್ ಫೀಸ್‌ ಯಾವಾಗ್ಲೂ ತುಂಬಾನೇ ದುಬಾರಿಯಾಗಿರುತ್ತದೆ ಅನ್ನೋ ವಿಚಾರ ಎಲ್ರಿಗೂ ಗೊತ್ತೇ ಇದೆ. ಆದ್ರೆ ವರ್ಷದಿಂದ ವರ್ಷಕ್ಕೆ ಫ್ರೈವೆಟ್‌ ಸ್ಕೂಲ್‌ ಫೀಸ್‌ಗಳು ಗಗನಕ್ಕೇರುತ್ತಿವೆ. ಇದಕ್ಕೆ ಉತ್ತಮ

25 Oct 2024 12:51 pm
ಟ್ರಾಫಿಕ್‌ ಜಾಮ್‌ : ರಸ್ತೆಯಲ್ಲಿಯೇ ಕಾರು ಬಿಟ್ಟು ಕಾಲ್ನೆಡಿಯಲ್ಲೇ ಹೋದ ಟೆಕ್ಕಿಗಳು……!

ಬೆಂಗಳೂರು: ಬೆಂಗಳೂರು ಟ್ರಾಫಿಕ್ ಜಾಮ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಪ್ರವಾಹ ಮಾತ್ರವಲ್ಲದೇ ಟ್ರಾಫಿಕ್ ಜಾಮ್ ಗೂ ತನ್ನ ಕೊಡುಗೆ ನೀಡುತ್ತಿದೆ.ಕ

24 Oct 2024 4:49 pm
ರಿಕ್ಷಾಗೆ ಪಿಕ್‌ ಅಪ್‌ ಡಿಕ್ಕಿ : ವಿದ್ಯಾರ್ಥಿನಿ ಸಾವು….!

ದೇರಳಕಟ್ಟೆ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ನಿವಾಸಿ ಮ

24 Oct 2024 12:52 pm
ವಿಧಾನ ಪರಿಷತ್: ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಧಾನಪರಿಷತ್‌ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡ

24 Oct 2024 12:47 pm
ಯುಪಿ ಮೂಲದ ಕಾರ್ಮಿಕನ ಮೇಲೆ ಉಗ್ರರಿಂದ ಗುಂಡಿನ ದಾಳಿ….!

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್‌ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಕಾರ್ಮಿಕನೊಬ್ಬ ಗಾಯಗೊಂಡಿದ್ದಾನೆ. ಗಾಯಗೊಂಡವನ್ನು ಬಿಜ್ನೋರ್ ನಿವಾಸಿ ಶುಭಂ ಕುಮಾ

24 Oct 2024 12:43 pm
ಡಾನಾ ಚಂಡಮಾರುತ : ಕ್ಷಿಪ್ರ ಕಾರ್ಯಾಚರಣೆ ಪಡೆ ಅಪ್ರಮತ್ತಗೊಳಿಸಿದ ಒಡಿಶಾ ಸರ್ಕಾರ….!

ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಪರಿಣಾಮ ಇಂದು ಬುಧವಾರ ಬೆಳಗ್ಗೆ ‘ಡಾನಾ’ ಚಂಡಮಾರುತ ತೀವ್ರಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಒಡಿಶಾ ಕರಾವಳಿಯ ಭಿತರ್‌ಕಾನಿಕಾ ಮತ್ತು ಧಮ್ರಾ ಸಮೀಪ ದಾ

23 Oct 2024 5:30 pm
ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ವಿನಾಯಿತಿ : ವಿಚಾರಣೆ ಮುಂದೂಡಿಕೆ

ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಗಂಡಂದಿರಿಗೆ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಬುಧವಾರ ನಾಲ್ಕು ವಾರಗಳ ಕಾಲ ಅಂದರೆ

23 Oct 2024 5:25 pm
ಸೋದರಿ ವಿರುದ್ಧ NCLT ಕದ ತಟ್ಟಿದ ಜಗನ್‌ ….!

ಹೈದರಾಬಾದ್: ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸಹೋದರಿ ಮತ್ತು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಗನ್ ತನ್

23 Oct 2024 5:21 pm
ಬೆಂಗಳೂರು : ಹಲವೆಡೆ ಇಂದೂ ಮುಂದುವರೆದ ಮಳೆ ಅವಾಂತರ

ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆ ಕೊಂಚ ವಿರಾಮ ನೀಡಿತ್ತು. ನಿನ್ನೆ ಸಂಜೆಯಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ಇಂದು ಸಂಜೆಯಾಗುತ್ತಿದ್ದಂತೆ ಮತ್ತೆ ಎಂಟ್ರಿಕೊಟ್ಟಿದ್ದಾರ

23 Oct 2024 5:08 pm
ಗುಬ್ಬಿ : ನಿರಂತರ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವು

ತುಮಕೂರು: ರಾಜ್ಯದಲ್ಲಿ ವಿವಿಧೆಡೆ ಭಾರಿ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡವೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿಯಲ್ಲಿ ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಮ

23 Oct 2024 5:00 pm
ಕಲ್ಪತರು ನಾಡಲ್ಲಿ ಧಾರಾಕಾರ ವರ್ಷಧಾರೆ: ಜಲಾಶಯ, ಕೆರೆ-ಕಟ್ಟೆಗಳಲ್ಲಿ ಹರ್ಷಧಾರೆ

ತುಮಕೂರು: ಕಳೆದ ಒಂದು ವಾರದಿಂದ ಕಲ್ಪತರು ನಾಡಲ್ಲಿ ಜಲಧಾರೆ ಆರ್ಭಟ ಜೋರಾಗಿದ್ದು, ಸತತವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಜಲಾಶಯ, ಕೆರೆ-ಕಟ್ಟೆಗಳು ಮೈದುಂಬಿ ಹರಿಯುತ್ತಿವೆ. ಕಲ್ಪತರು ನಾಡಿನತ್ತ ‘ಚಿತ್ತ’ ಹರಿಸಿರುವ ಮಳೆ ಸಕಾ

23 Oct 2024 12:56 pm
ಭೂಗತ ಪಾತಕಿ ಛೋಟಾ ರಾಜನ್ ಜೀವಾವಧಿ ಶಿಕ್ಷೆ ರದ್ದು ಮಾಡಿದ ಬಾಂಬೆ ಹೈಕೋರ್ಟ್‌

ಮುಂಬೈ: 2001ರಲ್ಲಿ ಮುಂಬೈನಲ್ಲಿ ನಡೆದಿದ್ದ ಜಯ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಅಲ್ಲದೆ ಪ್ರಕರ

23 Oct 2024 12:50 pm