SENSEX
NIFTY
GOLD
USD/INR

Weather

21    C
... ...View News by News Source
ಮಾದಯ್ಯನಹಟ್ಟಿ ಪ್ರೀಮಿಯರ್ ಲೀಗ್ ಕ್ರಿಕೇಟ್ ಟೂರ್ನಿಮೆಂಟ್

ನಾಯಕನಹಟ್ಟಿ ನಾನೂ ಸಹ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವ್ಯಕ್ತಿ, ಸರ್ಕಾರಿ ಶಾಲೆಯ ಮಕ್ಕಳು ಅಪಾರವಾದ ಪ್ರೀತಿ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಓ.ಶ್ರೀನಿವಾಸ್ ಹೇಳಿದರು. ಪಟ್ಟಣದ ಮಾದಯ್ಯನಹಟ್ಟಿ ಗ್ರಾಮದಲ್ಲಿ ಶನಿವಾರ

5 Jul 2025 5:36 pm
ಐದೇ ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಪ್ರಧಾನಿ ಒಪ್ಪಿಗೆ ಕೊಡಿಸುತ್ತೇನೆ : ಎಚ್‌ಡಿಕೆ

ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಮ

5 Jul 2025 5:29 pm
ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖ

5 Jul 2025 4:20 pm
ಬುದ್ಧ ಗಯಾ ಆಡಳಿತ ಮಂಡಳಿ ವಿವಾದದ ಬಗ್ಗೆ ಜಾಗೃತಿ ಮೂಡಿಸಲು ೪ ವಿಭಾಗಗಳಲ್ಲಿ ಸಭೆ: ಡಾ.ಎಂ.ವೆಂಕಟಸ್ವಾಮಿ

ಬೆಂಗಳೂರು ಬುದ್ಧ ಗಯಾ ಆಡಳಿತ ಮಂಡಳಿ ವಿವಾದದ ಬಗ್ಗೆ ಜಾಗೃತಿ ಮೂಡಿಸಲು, ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ಮತ್ತು ಜಾಗೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದ

5 Jul 2025 3:23 pm
ಮಸೂದ್‌ ಅಜರ್‌ ನಮ್ಮ ದೇಶದಲ್ಲಿ ಇಲ್ಲಾ ನಿಮ್ಮಲ್ಲಿಯೇ ಇರಬೇಕು ನೋಡಿ : ಬಿಲಾವಲ್‌ ಭುಟ್ಟೋ

ಇಸ್ಲಾಮಬಾದ್: ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಎಲ್ಲಿದ್ದಾನೆ ಎಂಬುದು ಪಾಕಿಸ್ತಾನಕ್ಕೆ ಗೊತ್ತಿಲ್ಲ. ಆತ ಪಾಕ್ ನೆಲದಲ್ಲಿಯೇ ಇದ್ದಾನೆ ಎಂಬುದಕ್ಕೆ ಭಾರತ ವಿಶ್ವಾಸಾರ್ಹ ಪುರಾವೆ ನೀಡಿದರೆ ದೇಶ ಆ

5 Jul 2025 12:02 pm
ಬೆಂಗಳೂರು: ಮಾಡೆಲ್‌ ಮೇಲೆ ಸೀ ಬರ್ಡ್ ಬಸ್ ಸಿಬ್ಬಂದಿಯಿಂದ ಹಲ್ಲೆ..!

ಬೆಂಗಳೂರು: ಹುಬ್ಬಳ್ಳಿಯ ಮಾಡೆಲ್ ಕಮ್ ಕಂಟೆಂಟ್ ಕ್ರಿಯೇಟರ್’ವೊಬ್ಬರ ಮೇಲೆ ಸೀ ಬರ್ಡ್ ಬಸ್ ಸಿಬ್ಬಂದಿಗಳು ಹಲ್ಲೆ ನಡೆಸಿದ ಘಟನೆ ನಗರದ ಆನಂದ್ ರಾವ್ ಸರ್ಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆನಗರದ ಧ್ರುವ ನಿತೀಶ್ ನಾಯ

5 Jul 2025 11:56 am
ವಿಶೇಷ ವಿಮಾನದ ಮೂಲಕ 250 ಬಾಂಗ್ಲಾದೇಶಿಗರನ್ನು ಹೊರದಬ್ಬಿದ ಭಾರತ!

ವಡೋದರಾ ವಡೋದರಾ ವಾಯುಪಡೆ ನಿಲ್ದಾಣದಿಂದ ವಿಶೇಷ ವಾಯುಪಡೆಯ ವಿಮಾನದ ಮೂಲಕ 250 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಢಾಕಾಗೆ ಕಳುಹಿಸಲಾಗಿದೆ. ಈ ಕ್ರಮವು ರಾಜ್ಯದಲ್ಲಿ ನುಸುಳುಕೋರರ ವಿರುದ್ಧ ನಡೆಯುತ್ತಿರುವ ಅಭಿಯಾನದ ಭಾಗವಾಗಿ

5 Jul 2025 11:49 am
ಅಮೆರಿಕಾ ಸ್ವಾತಂತ್ರ್ಯ ದಿನದಂದೇ ಮಸೂದೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ….!

ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ ಅಮೆರಿಕಾ ಕಾಂಗ್ರೆಸ್‌ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡ

5 Jul 2025 11:38 am
ಕೇಂದ್ರ ಸರ್ಕಾರದಿಂದ ವಕ್ಫ್ ನಿರ್ವಹಣಾ ನಿಯಮ ಪ್ರಕಟ…..!

ನವದೆಹಲಿ: ವಕ್ಫ್ ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದ್ದರೂ, ಕೇಂದ್ರ ಸರ್ಕಾರವು ವಕ್ಫ್ ಆಸ್ತಿಗಳ ಪೋರ್ಟಲ್ ಮತ್ತು ಅಂಕಿಅಂಶಗಳಿಗೆ ಸಂಬಂಧಿಸಿದ “ಏಕೀಕೃತ ವಕ್ಫ್ ನಿರ

5 Jul 2025 11:13 am
ಮಣಿಪುರ: ಭದ್ರತಾ ಪಡೆಗಳಿಂದ 203 ಶಸ್ತ್ರಾಸ್ತ್ರ, ಐಇಡಿ, ಸ್ಫೋಟಕ ಜಪ್ತಿ

ಗುವಾಹಟಿ: ಜುಲೈ 3 ರ ಮಧ್ಯರಾತ್ರಿಯಿಂದ ಮಣಿಪುರದ ಬೆಟ್ಟದ ಜಿಲ್ಲೆಗಳಲ್ಲಿ ನಡೆಸಿದ ವ್ಯಾಪಕ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 203 ಶಸ್ತ್ರಾಸ್ತ್ರಗಳು, ಐಇಡಿಗಳು, ಗ್ರೆನೇಡ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊ

5 Jul 2025 11:10 am
ಬೆಂಗಳೂರು, ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: 2 ಸಾವು

ಚಿತ್ರದುರ್ಗ: ರಾಜಧಾನಿ ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತಗಳು ಇಂದು ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಎರಡೂ ಘಟನೆಗಳಲ್ಲಿ ಬೈಕ್‌ ಹಾಗೂ ಬಸ್ಸು ಡಿಕ್ಕಿಯಾಗಿದ್ದು, ಬೈಕ್‌ ಸವಾರರು ಸಾವನ್ನಪ್ಪಿದ

5 Jul 2025 10:31 am
ಕೆಟ್ಟ ಮೇಲೆ ಬುದ್ಧಿ ಕಲಿತ ಮಾಲ್ಡೀವ್ಸ್…..!

ಮಾಲೆ: ಕೆಟ್ಟ ಮೇಲೆ ಬುದ್ಧಿ ಬಂತು ಎಂದು ಹೇಳುವ ಹಾಗೆ ಮಾಲ್ಡೀವ್ಸ್‌ ಈಗ ಮತ್ತೆ ಭಾರತದ ಸ್ನೇಹವನ್ನು ಗಳಿಸಲು ಪರೆದಾಡುತ್ತಿದೆ. ಉಭಯ ದೇಶಗಳ ನಡುವೆ ಹಳಸಿದ ಸಂಬಂಧವನ್ನು ಸರಿಪಡಿಸುವ ಪ್ರಯತ್ನವಾಗಿ, ಮೊಹಮ್ಮದ್ ಮುಯಿಝು ಜುಲೈ 26 ರಂ

5 Jul 2025 10:27 am
ಏರ್‌ ಇಂಡಿಯಾ : ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್‌

ಬೆಂಗಳೂರು: ಶುಕ್ರವಾರ ಮುಂಜಾನೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್​ಪೋರ್ಟ್​ನಲ್ಲೇ

5 Jul 2025 10:24 am
ಡಿಜೆಐ ನಿಯೋ ಡ್ರೋನ್ ಬಗ್ಗೆ ತಿಳಿಯಲೇ ಬೇಕಾದ ಕೆಲವೊಂದು ವಿಷಯಗಳು ….!

ನವದೆಹಲಿ ಡಿಜೆಐ ಬಿಡುಗಡೆ ಮಾಡಿರುವ ನಿಯೋ ಎಂಬ 135 ಗ್ರಾಂ ತೂಕದ ಡ್ರೋನ್ ನನ್ನ ಬಳಿಯಿದೆ. ಇದು ಇಲ್ಲಿ ತನಕ ಡಿಜೆಐ ಬಿಡುಗಡೆ ಮಾಡಿರುವ ಡ್ರೋನ್‌ಗಳ ಪೈಕಿ ಅತ್ಯಂತ lightest and most compact aerial videographer ಎಂಬ ಅಗ್ಗಳಿಕೆಗೆ ಪಾತ್ರವಾಗಿದೆ. ಈ ಡ್ರೋನ್‌ನ

5 Jul 2025 10:20 am
ಪೋಷಕರಲ್ಲಿ ಕೈ ಮುಗಿದು ಕೇಳಿದ ಪೃಥ್ವಿ ಭಟ್….!

ಬೆಂಗಳೂರು : ಮಗಳ ವಿವಾಹದ ಬಳಿಕ ಪೃಥ್ವಿ ಭಟ್ ತಂದೆ ಶಿವಪ್ರಸಾದ್ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಲ್ಲಿಂದ ಗಾಯಕಿಯ ಮದುವೆ ವಿವಾದ ವಿಷಯವಾಗಿತ್ತು. ಪೋಷಕರ ವಿರೋಧದ ನಡುವೆಯೂ ಪೃಥ್ವಿ ಭಟ್ ದೇವಾಲಯದಲ್ಲಿ ಮಾರ್ಚ

5 Jul 2025 10:01 am
ಕಮಲ ಹಾಸನ್‌ಗೆ ಇನ್ನೊಂದು ಶಾಕ್‌ ನೀಡಿದ ಹೈಕೋರ್ಟ್

ಬೆಂಗಳೂರು: ತಮಿಳು ನಟ ಕಮಲಹಾಸನ್‌ಗೆ ಕರ್ನಾಟಕದ ಕೋರ್ಟ್‌ ಇನ್ನೊಂದು ಶಾಕ್‌ ನೀಡಿದೆ. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧ ಆಜ್ಞೆ ಹೊ

5 Jul 2025 9:56 am