SENSEX
NIFTY
GOLD
USD/INR

Weather

29    C
... ...View News by News Source
ನಟ ಚೇತನ್‌ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ ….!

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಈ ಘಟನೆ ಬಗ್ಗೆ ಸ್ವತಃ ನಟ ಚ

13 May 2024 10:59 am
ಕೈ ತಪ್ಪಿದ ಬಿಜೆಪಿ ಟಿಕೆಟ್‌ : ಅಸಮಾಧಾನಗೊಂಡ ರಘುಪತಿ ಭಟ್….!

ಮಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್‌ ಚುನಾವಣೆ ಕಣ ರಂಗು ಪಡೆದಿದೆ. ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಟಿಕೆಟ್ ಕೈತ

13 May 2024 10:55 am
ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ : ಪ್ರಧಾನಿ ಮನವಿ

ನವದೆಹಲಿ: ಲೋಕಸಭಾ ಚುನಾವಣೆಯ 4 ನೇ ಹಂತದ ಮತದಾನ ಇಂದು ಪ್ರಾರಂಭವಾಗುತ್ತಿದ್ದಂತೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಜನರು ತಮ್ಮ ಕರ್ತವ್ಯವನ್ನು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಕ್ಷೇತ್ರಗಳಲ್ಲ

13 May 2024 10:39 am
ಭಾರಿ ಮಳೆ : ನೀರುಪಾಲಾದ ಭತ್ತದ ರಾಶಿ…..!

ರಾಯಚೂರು ಭಾನುವಾರ ರಾತ್ರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ರೈತರು ಸಂತಸಪಟ್ಟರೆ ಇನ್ನೂ ಕೆಲವೆಡೆ ಭಾರೀ ಮಳೆಯಿಂದ (Rain) ಅನಾಹುತಗಳು ನಡೆದಿವೆ ರಾಯಚೂರು ನಗರದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ರೈತರು

13 May 2024 10:36 am
ಮುಗಿತು ಚುನಾವಾಣೆ : ಗೆಲುವಿಗಾಗಿ ದೇವರ ಮೊರೆ ಹೋದ ಅಭ್ಯರ್ಥಿಗಳು ….!

ಬೆಂಗಳೂರು : ಲೋಕಸಭೆ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ಮತ್ತು ಅವರ ಹಿಂಬಾಲಕರು ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಅವಿಭಜಿತ ಬಳ್ಳಾರಿ ಜಿಲ್ಲೆಯ ಸುಪ್ರಸಿದ್ಧ ದೇವಸ್ಥಾನಗಳಾದ ಮೈಲಾರಲಿಂಗೇಶ್ವರ, ಕುರುಗೋಡು ಬಸ

13 May 2024 10:31 am
ಜಾರ್ಖಂಡ್‌ : ಪಲಮುವಿನಲ್ಲಿ ಸ್ಪೋಟ : 4 ಸಾವು….!

ಮೇದಿನಗರ: ನಾಲ್ಕನೇ ಹಂತದ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರ

13 May 2024 10:24 am
ಮೋದಿಯನ್ನು ಚರ್ಚೆಗೆ ಆಹ್ವಾನ ನೀಡಲು ರಾಹುಲ್‌ ಯಾರು …..? : ತೇಜಸ್ವಿ ಸೂರ್ಯ

ಬೆಂಗಳೂರು: ಪ್ರಧಾನಿ ಮೋದಿಯನ್ನು ಚರ್ಚೆಗೆ ಆಹ್ವಾನಿಸಲು ರಾಹುಲ್​ ಗಾಂಧಿ ಯಾರು? ಪ್ರಧಾನಿ ಅಭ್ಯರ್ಥಿಯೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನ

13 May 2024 10:08 am
INDIA ಮೈತ್ರಿಕೂಟ ಅಧಿಕಾರಕ್ಕೆ : ಡಿಕೆ ಶಿವಕುಮಾರ್‌

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ನಂತರ INDIA ಮೈತ್ರಿಕೂಟದೊಂದಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು, ದೇಶದಲ್ಲಿ ಆಡಳಿತ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಪ್ರತಿಪಾದಿಸಿದ್ದಾರೆ. ಕೆಪಿಸಿ

13 May 2024 10:05 am
ಮೋದಿ ಬಗ್ಗೆ ಅಚ್ಚರಿಯ ಅಪ್ಡೇಟ್‌ ಕೊಟ್ಟ ಅಮಿತ್‌ ಷಾ…..!

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಮತ್ತೆ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿ

12 May 2024 8:24 am
ಮೆಗಾ ಫ್ಯಾಮಿಲಿಗೆ ದೊಡ್ಡ ಷಾಕ್‌ ಕೊಟ್ರ ಅಲ್ಲು ಅರ್ಜುನ್‌ ……!

ನಂದ್ಯಾಲ: ನಟ ಅಲ್ಲು ಅರ್ಜುನ್ ಅವರು ನಂದ್ಯಾಲ ಹಾಲಿ ಶಾಸಕ ಹಾಗೂ ವೈಸಿಪಿ ಶಾಸಕಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಮನೆಗೆ ಭೇಟಿ ನೀಡಿರುವುದು ಆಂಧ್ರ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ವೇಗ ತಂದಿದೆ. ಒಂದೆಡೆ ಮೈತ್ರಿಕೂಟದ ಪರ

12 May 2024 8:17 am
ಬಹಿರಂಗ ಚರ್ಚೆಗೆ ನಾವು ರೆಡಿ : ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಬಹಿರಂಗ ಚರ್ಚೆಯಲ್ಲಿ ಭಾಗವಹಿಸುವ ಆಹ್ವಾನವನ್ನು ಕಾಂಗ್ರೆಸ್ ಒಪ್ಪಿಕೊಂಡಿದೆ. ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕುರ್, ದೆಹಲಿ ಹೈಕೋ

12 May 2024 8:10 am
14 ದಿನ ನ್ಯಾಯಾಂಗ ಬಂಧನಕ್ಕೆ ವಕೀಲ ದೇವರಾಜೇಗೌಡ …..!

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ. ಶುಕ್ರವಾರ ತಡರಾತ್ರಿ ಚಿತ್ರದುರ

12 May 2024 7:53 am
ವಿಧಾನ ಪರಿಷತ್‌ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮೈತ್ರಿ ಪಕ್ಷದ ಒಂದು ಪಕ್ಷವಾದ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರವನ್ನು ಮಿತ್ರ ಪ

12 May 2024 7:44 am
ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಸಂವಿಧಾನ

12 May 2024 7:35 am
ಗೌರವ ಇಬ್ಬರಿಗೂ ಒಂದೇ : ಬೊಂಗಳೂರು ಕೋರ್ಟ್‌

ಬೆಂಗಳೂರು: ಗುಣ ನಡತೆ, ಗೌರವ ಅಥವಾ ಭಾವನೆ ಮನುಷ್ಯನ ಜೀವನದಲ್ಲಿ ಗಂಡು ಮತ್ತು ಹೆಣ್ಣು ಇಬ್ಬರಿಗೂ ಸಮಾನವಾಗಿ ಅನ್ವಯವಾಗುತ್ತದೆ ಎಂದು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೇಳಿದ್ದು, ಮಹಿಳೆ ಸೇರಿದಂತೆ ಮೂವರು ಯುವಕರ ನಿರೀ

11 May 2024 5:26 pm
ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ : 3 ಸಾವು

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ. ಕೆಲಸಕ್ಕಾಗಿ ಮಹಾರಾಷ್ಟ್ರ

11 May 2024 5:23 pm
ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ : ಪ್ರಿಯಾಂಕ ಗಾಂಧಿ

ನಂದೂರ್ಬರ್: ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ, ಅಧಿಕಾರಕ್ಕೆ ಬರುವ ಉದ್ದೇಶದಿಂದ ರಾಜಕೀಯ ಮಾಡುತ್ತಿದ್ದಾರೆಯೇ ಹೊರತು ಜನರ ಸೇವೆಗಾಗಿ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

11 May 2024 5:14 pm
ನಮ್ಮ ಹಾಗೂ ಅವರ ಹಿಂಧುತ್ವದಲ್ಲಿ ವ್ಯತ್ಯಾಸ ಇದೆ : ಉದ್ದವ್‌ ಠಾಕ್ರೆ

ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬ

11 May 2024 5:07 pm
ಕಾರವಾರ : 200ರೂರ ಗಡಿ ದಾಟಿದ ಬೀನ್ಸ್‌ ದರ ….!

ಕಾರವಾರ: ಅತಿಯಾದ ಬಿಸಿಲು, ಹೆಚ್ಚಿದ ಆರ್ದ್ರತೆಯಿಂದ ಕಂಗೆಟ್ಟಿರುವ ಕರಾವಳಿ ಭಾಗದ ಜನತೆಗೆ ತರಕಾರಿ, ಹಣ್ಣಿನ ದರದ ಬಿಸಿಯೂ ತಟ್ಟಿದೆ. ಶತಕದ ಆಸುಪಾಸಿನಲ್ಲಿದ್ದ ಬೀನ್ಸ್ ದರವು ಏಕಾಏಕಿ ದ್ವಿಶತಕ ದಾಟಿರುವುದು ಗ್ರಾಹಕರನ್ನು ಚಿಂ

11 May 2024 11:20 am
ಬೆಂಗಳೂರು :BBMPಯಿಂದ ರಾಜಾ ಕಾಲುವೆ ಪ್ರವಾಹ ತಡೆಗೆ ಹೊಸ IDEA….!

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಘಟಿಸುವ ಪ್ರವಾಹ, ಇನ್ನಿತರ ತುರ್ತು ಸಂದರ್ಭಗಳ ನಿರ್ವಹಣೆಗಾಗಿ ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಅಳವಡಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ರಾಜಕಾಲ

11 May 2024 11:16 am
ಬಿಜಾಪುರ : ಒಂದು ತಿಂಗಳ ಅಂತರದಲ್ಲಿ 3 ಎನ್‌ ಕೌಂಟರ್‌

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ ಹತ್ಯೆಯಾದ ನಕ್ಸಲ

11 May 2024 11:04 am
ಸಹಕಾರ ಸಂಸ್ಥೆ ಚುನಾವಣೆ : ಅಮಿತ್‌ ಷಾ ಆಪ್ತನಿಗೆ ಸೋಲು

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಆಂತರಿಕ ಭಿನ್ನಮತದ ಬೇಗೆಯನ್ನು ಎದುರಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಐಎಫ್ಎಫ್ ಸಿಒ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಭಿನ್ನಮತ ಸ

11 May 2024 11:02 am
ಶಿರಾಳಕೊಪ್ಪದ ರಾಷ್ಟ್ರಭಕ್ತರ ಬಳಗದ ಕಚೇರಿಯಲ್ಲಿ ಮಾಂತ್ರಿಕ ಕೃತ್ಯ : ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜ

11 May 2024 10:56 am
ಸ್ಯಾಮ್‌ ಪಿತ್ರೋಡ ಹೇಳಿಕೆ : ಬಿಜೆಪಿ ಅದನ್ನು ಖಂಡಿಸುತ್ತದೆ : ಆರ್‌ ಅಶೋಕ್‌

ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂ

11 May 2024 10:43 am
ಪ್ರಜ್ವಲ್‌ ಕೇಸ್‌ ಗೆ ಸಿಕ್ತು ಮತ್ತೊಂದು ಟ್ವಿಸ್ಟ್….!

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತು ಮಾಜಿ ಸಂಸದ ಎಲ್‍ಆರ್ ಶಿವರಾಮೇಗೌಡ ಮಾತಾಡಿದ್ದಾರೆ ಎನ್ನಲಾದ ಮತ್ತೊ

11 May 2024 10:38 am
ಮಲ್ಲಿಕಾರ್ಜುನ ಖರ್ಗೆಅವರನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ : ಕಾರಣ ಗೊತ್ತ…?

ನವದೆಹಲಿ: ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು (ECI) ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು

11 May 2024 10:35 am
ವಿಮಾನದಲ್ಲಿ ದುರ್ವತನೆ : ಪೊಲೀಸರ ವಶಕ್ಕೆ ಪ್ರಯಾಣಿಕ….!

ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದ ಪ್ರಯಾಣಿಕ ಪ್ರಯಾಣದ ವೇಳೆ ದುರ್ವರ್ತನೆ ತೋರಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ ಎಂಬಾತ ವಿಮಾನದಲ್ಲಿ ದುರ್ವರ್ತನೆ ತೋರ

11 May 2024 10:33 am
ಕೈ ಇಲ್ಲದ ವ್ಯಕ್ತಿ ಚಾಲನಾ ಪರವಾನಗಿ ನೀಡಿದ RTO ……!

ಚೆನ್ನೈ: ಸಾಧಿಸುವ ಛಲ ಇದ್ದರೆ, ಯಾವುದೂ ಅಸಾಧ್ಯವಲ್ಲ. ಮನಸ್ಸಿನಲ್ಲಿ ಛಲ ಇದ್ದರೆ ನಾವು ಪಡೆಯುವುದಕ್ಕೆ ಆಗದೆ ಇರುವ ವಸ್ತು ಈ ಭೂಮಿಯ ಮೇಲೆ ಯಾವುದು ಇಲ್ಲ. ಬಾಲ್ಯದಲ್ಲಿ ವಿದ್ಯುತ್ ಅವಘಡದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ

11 May 2024 10:31 am
ಮಳೆ ಅಪ್‌ ಡೇಟ್‌ : ರಾಜ್ಯದಲ್ಲಿ 6 ದಿನ ಮಳೆ ಸಾಧ್ಯತೆ …!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದು ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಮೇ 16ರ ವರೆ

11 May 2024 10:19 am
ಬೆಂಗಳೂರು : ನಗರದ ಹಲವೆಡೆ ಮಳೆ

ಬೆಂಗಳೂರು: ನಗರದ ಹಲವೆಡೆ ಮಳೆ ಅಬ್ಬರ ಜೋರಾಗಿದೆ. ಆರ್‌.ಆರ್. ನಗರ ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು

11 May 2024 10:01 am