‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ವೈರಲ್ ಹುಡುಗಿ ಮೊನಾಲಿಸಾ ಅವರು ಹೀರೋಯಿನ್ ಆಗಿದ್ದಾರೆ. ಈ ಸಿನಿಮಾಗೆ 4 ಹಂತಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಸನೋಜ್ ಮಿಶ್ರಾ ನಿರ್ದೇಶನ ಮಾಡಿದ್ದಾರೆ. ಮೊನಾಲಿಸಾ ಭೋಸ್ಲೆ ಜೊ
Priyanka Chopra-SS Rajamouli: ಎಸ್ಎಸ್ ರಾಜಮೌಳಿ ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭ ಮಾಡಿದೆ. ಇದೀಗ ನಟಿ ಪ್ರಿಯಾಂಕಾ ಚೋಪ್ರಾ, ತಾವು ರಾಜಮ
ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡ
ರಾಹುಲ್ ಗಾಂಧಿಯವರಿಗೆ ಹ್ಯಾಂಡ್ಶೇಕ್ ಏಕೆ ನೀಡಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, 1984ರಲ್ಲಿ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಉಗ್ರರನ್ನು ಹೊರಹಾಕಲು ನಡೆಸಿದ ಮಿಲಿಟರಿ ದಾಳಿ ಆಪರೇಷನ್
ಯಲಹಂಕದ ದೊಂಬರಹಳ್ಳಿಯಲ್ಲಿ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ CL-7 ಬಾರ್ಗೆ ಅಬಕಾರಿ ಉಪ ಆಯುಕ್ತ ಮುರಳಿ ಲೈಸೆನ್ಸ್ ನೀಡಿದ್ದಾರೆ ಎಂದು ಟಿವಿ9 ಸಾಕ್ಷ್ಯ ಸಮೇತ ವರದಿ ಮಾಡಿದೆ. ನಿಯಮಾವಳಿಗಳ ಪ್ರಕಾರ ಶಾಲಾ ಆವರಣದಿಂದ 100 ಮೀಟರ್ ಒಳ
ಸತ್ಯ, ಪ್ರಾಮಾಣಿಕತೆ ಹಾಗೂ ಮಾತಿಗೆ ತಪ್ಪದ ಗುಣವೆಂದಾಗ ನೆನಪಿಗೆ ಬರುವುದೇ ಈ ಪುಣ್ಯಕೋಟಿ ಗೋವು. ಹೌದು, ಧರಣಿ ಮಂಡಲ ಮಧ್ಯದೊಳಗೆ ಈ ಹಾಡನ್ನು ನೀವು ಚಿಕ್ಕ ಮಕ್ಕಳಿರುವಾಗಲೇ ಕೇಳಿರಬಹುದು. ಆದರೆ ಇಲ್ಲೊಬ್ಬ ಪುಟಾಣಿಯೂ ಈ ಪುಣ್ಯಕೋಟ
ICC T20 Rankings: ಟಿ20 ವಿಶ್ವಕಪ್ಗೆ ತಂಡಗಳು ಸಿದ್ಧಗೊಳ್ಳುತ್ತಿರುವಾಗ, ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭರ್ಜರಿ ಮುಂಬ
ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹ
ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡ
ಬಾಯಿಯ ದುರ್ವಾಸನೆ ನಿಜಕ್ಕೂ ಮುಜುಗರವನ್ನುಂಟುಮಾಡುತ್ತದೆ. ಈ ಒಂದು ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ಬಗೆಯ ಮೌತ್ ಕ್ಲೀನರ್, ಮೌತ್ ಫ್ರೆಶ್ನರ್ಗಳನ್ನು ಬಳಸುತ್ತಾರೆ. ಇದರ ಬದಲು
IIT ಮದ್ರಾಸ್ ತನ್ನ ಸಮ್ಮರ್ ಇಂಟರ್ನ್ಶಿಪ್ ಅನ್ನು ಘೋಷಿಸಿದೆ, ಇದು ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಜೊತೆಗೆ ಸಂಶೋಧನಾ ಅನುಭವ ಪಡೆಯಲು ಸುವರ್ಣಾವಕಾಶ. ಎರಡು ತಿಂಗಳ ಈ ಇಂಟರ್ನ್ಶಿಪ್ ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ವ
ನಿನ್ನೆ ಲೋಕಸಭಾ ಅಧಿವೇಶನದ ವೇಳೆ ಸಂಸತ್ ಒಳಗೆ ಉದ್ವಿಗ್ನತೆ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಂಸತ್ ಹೊರಗೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರನ್ನು ಕೆಣಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ
‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿ
ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರ ಅಕ್ರಮ ವಲಸಿಗರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಏಕಸದಸ್ಯ ಪೀಠ ಪ್ರಶ್ನಿಸಿದ
ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕ
ಈ ಭಾಗದಲ್ಲಿ ಹಿಂದೆ ಸುಮಾರು ಏಳು ಜೈನ ಬಸದಿಗಳ ಸಂಕೀರ್ಣ ಇತ್ತು. ಅದರಲ್ಲಿ ಮೂರು ಮಾತ್ರ ಉಳಿದಿದ್ದು, ನಾಲ್ಕು ಸಂಪೂರ್ಣ ಹಾಳಾಗಿವೆ. ಇಲ್ಲಿ ಜೈನ ತೀರ್ಥಂಕರರ ಸ್ಥಾಪನೆಗೆ ಬಳಸುತ್ತಿದ್ದ ಪೀಠದ ಕುರುಹೂ ಇದೆ. ಈ ಪ್ರದೇಶದಲ್ಲಿ ಸರ್ಪ
ತಡರಾತ್ರಿ ಸ್ಮಶಾನಕ್ಕೆ ಆಹಾರ ಡೆಲಿವರಿಗೆ ಕರೆ ಬಂದಾಗ, ಡೆಲಿವರಿ ಏಜೆಂಟ್ ಅಲ್ಲಿಗೆ ಹೋಗಲು ನಿರಾಕರಿಸಿದ್ದರು. ಗ್ರಾಹಕ ಮಹಿಳೆ ಪಾರ್ಟಿ ಮಾಡುತ್ತಿರುವುದಾಗಿ ಹೇಳಿ, ಏಜೆಂಟ್ ಬಳಿ ದೆವ್ವಗಳಿಗೆ ಹೆದರಿದಂತೆ ಕಾಣುತ್ತಿದೆ ಎಂದು ವ
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫ
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ, ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚ
ಕೆಎಸ್ಟಿಡಿಸಿ ಕರ್ನಾಟಕದ ದಕ್ಷಿಣ ಭಾಗಗಳ ಪುಣ್ಯಕ್ಷೇತ್ರಗಳಿಗೆ 6 ದಿನಗಳ ವಿಶೇಷ ಪ್ರವಾಸಿ ಪ್ಯಾಕೇಜ್ ಘೋಷಿಸಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು, ಗೋಕರ್ಣ ಸೇರಿದಂತೆ ಹಲವು ಪ್ರಮುಖ ದೇಗುಲಗಳನ್ನು ಈ ಪ್
ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಭಾಗಿಯಾಗಿರುವ ವಿಚಾರವೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಜ್ಯೋತಿಷಿಗೆ ಪ್ರೋತ್ಸಾಹ ನೀಡಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನೈತಿಕ
Karnataka squad: ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪಂದ್ಯದಲ್ಲಿ ಕನ್ನಡಿಗರು ಎದುರಿಸಲಿರುವುದು ಮುಂಬೈ ಪಡೆಯನ್ನು. ಮುಂಬೈ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ
ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್
ಯುವತಿಯರಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ ಎಂದು ಆಂಕಾಲಜಿಸ್ಟ್ಗಳು ಎಚ್ಚರಿಸಿದ್ದಾರೆ. ಬೊಜ್ಜು, ಒತ್ತಡ, ನಿದ್ರಾಹೀನತೆ, ತಡ ಗರ್ಭಧಾರಣೆಯಂತಹ ಜೀವನಶೈಲಿ ಅಂಶಗಳು ಪ್ರಮುಖ ಕಾರಣವಾಗಿವೆ. 30-40ರ ವಯಸ
ರುಕ್ಮಿಣಿ ವಸಂತ್ ಅವರಿಗೆ ಕೆಲವು ವಿಷಯಗಳು ತುಂಬಾನೇ ಇಷ್ಟ. ಇದರಲ್ಲಿ ಫುಡ್ ಹಾಗೂ ಫೋಟೋಶೂಟ್ ಕೂಡ ಒಂದು. ಅವರು ಈಗ ತಮ್ಮ ಹೊಸ ಫೋಟೋಶೂಟ್ ಮಾಡಿಸಿದ್ದು, ಇದರಲ್ಲಿ ಅವರು ತಮ್ಮಿಷ್ಟದ ತಿಂಡಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರ ಹೊಸ
Ghooskhor Pandat movie: ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಹೊಸ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪುಟಾಣಿಗಳ ವಿಡಿಯೋಗಳನ್ನು ನೋಡಿದರಂತೂ ನಗು ಮೂಡುವುದು ಖಂಡಿತ. ಡ್ಯಾನ್ಸ್ ಮಾಡಲು ವೇದಿಕೆಗೆ ಬಂದ ಪುಟಾಣಿಗಳು ಹೆದರಿ ಅಳುತ್ತಾ ಹೋಗಿರುವ ದೃಶ್ಯವು ಸದ್ಯ ವೈರಲ್ ಆಗಿದೆ. ಈ ಮುದ್ದಾದ ವಿಡಿಯ
ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ,ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿ
ಆ್ಯಂಕರ್ ಅನುಶ್ರೀ ಅವರು ಹಲವು ಶೋನಗಳನ್ನು ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ಹೆಚ್ಚು ಗಮನ ಸೆಳೆದಿದೆ. ಈ ಶೋನಲ್ಲಿ ಗದಗದ ಪ್ರೀತಮ್ ಡ್ಯಾನ್ಸ್ ಮಾಡಿದ ರೀತಿಗೆ ಎಲ್ಲರೂ ಸುಸ್ತಾಗಿದ್ದಾರೆ. ಆ
Varanasi movie: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ವಿಶ್ವ ಸಿನಿಮಾರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ನ ಸಿನಿಮಾ ಇದೆನಿಸಿಕೊಂಡಿದೆ. ಈ ಸಿನಿಮಾವನ್ನು ಐಮ್ಯಾಕ್ಸ್ ಕ್ಯಾಮ
ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂ
ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರಲ್ಲಿ ನಡೆದ ದೊಡ್ಡ ಪ್ರಮಾಣದ ಉದ್ಯೋಗ ಕಡಿತ (ಲೇಆಫ್) ಸಾವಿರಾರು ಯುವ ಟೆಕ್ಕಿಗಳಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ 25ರಂದು ಹಲವರು ಕೆಲಸ ಕಳೆದುಕೊಂಡು ಭವಿಷ್ಯದ ಅನಿಶ್ಚಿತತೆ ಎದುರಿಸಿದ್ದಾರೆ.
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದ್ದು, ಮುಖ್ಯಮ
ಜ್ಯೋತಿಷ್ಯದ ನಾಮಶಾಸ್ತ್ರದ ಪ್ರಕಾರ, 'M' ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಧೈರ್ಯಶಾಲಿ, ಶಿಸ್ತುಬದ್ಧ ಹಾಗೂ ಆಕರ್ಷಕ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ವೃತ್ತಿಜೀವನದಲ್ಲಿ ಪರಿಶ್ರಮಿಗಳು, ಜವಾಬ್ದಾರಿಯುತರು ಮತ್ತು ಯ
ಉತ್ತರ ಕನ್ನಡದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ವಸಂತ್ ಎಂಬುವವರ ಹತ್ಯೆಯ ನ
India vs Pakistan: ಐಸಿಸಿ ನಿಯಮದಂತೆ ಭಾರತದಲ್ಲಿ ಪಂದ್ಯಗಳನ್ನು ಆಡಲು ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ ನಿರಾಕರಿಸಿತ್ತು. ಈ ಕಾರಣಕ್ಕಾಗಿ ಐಸಿಸಿ ಬಾಂಗ್ಲಾದೇಶವನ್ನು ಟೂರ್ನಿಯಿಂದ ಹೊರಹಾಕಿ ಅದರ ಜಾಗಕ್ಕೆ ಸ್ಕಾಟ್ಲೆಂಡ್ ತಂಡವನ್ನು ಸ
ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ, ಆಗ ಬೈಕ್ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ
ರಣವೀರ್ ಸಿಂಗ್ ಅವರ ಬಹುಮುಖಿ ಪ್ರತಿಭೆಯ ಬಗ್ಗೆ ನಡೆದ ಚರ್ಚೆಯಲ್ಲಿ ದಕ್ಷಿಣ ಭಾರತದ ಅಭಿಮಾನಿಗಳು ತಮ್ಮ ನೆಚ್ಚಿನ ನಟರಾದ ಡಾ. ರಾಜ್ಕುಮಾರ್, ಕಮಲ್ ಹಾಸನ್ ಮತ್ತು ಸೂರ್ಯ ಅವರನ್ನು ನೆನಪಿಸಿದ್ದಾರೆ. ‘ದಕ್ಷಿಣದಲ್ಲಿ ಇಂತಹ ಬಹುಮ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಖುದ್ದಾಗ
ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ ಆರೋಪಿ ಆಕೆ ಗರ್ಭಿಣಿಯಾದಾಗ ಊಟದಲ್ಲಿ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ ಆರೋಪ ಕೇಳಿಬಂದಿದೆ. ಜಾತಿ ನಿಂದನೆ, ಹಲ್ಲೆ ಕೂಡ ನಡೆಸಿ ಮನೆಯಿ
Rajpal Yadav comedy: ಬಾಲಿವುಡ್ನ ಖ್ಯಾತ ಹಾಸ್ಯನಟ ರಾಜ್ಪಾಲ್ ಯಾದವ್ ಅವರಿಗೆ ಸಂಕಷ್ಟ ಎದುರಾಗಿದೆ. ನಂಬರ್ 1 ಹಾಸ್ಯನಟರಾಗಿರುವ ಅವರು ಇದೀಗ ಜೈಲು ಸೇರಬೇಕಿದೆ. ರಾಜ್ಪಾಲ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋರ್ಟ್, ಈ ಕೂಡಲ
ಅದೆಷ್ಟೋ ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಇಲ್ಲಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ, ಆ ನೋವನ್ನು ವಿವರಿಸಲು ಅಸಾಧ್ಯ. ಹೌದು, ಬೆಂಗಳೂರಿನಿಂದ ಗುರಗಾಂವ್ಗೆ ಸ್ಥಳಾಂತರಗೊಳ್ಳುವ ಬಗ್ಗೆ ಬಳಕೆದಾರರೊಬ್ಬರು ರೆಡ್ಡಿಟ್ನಲ
ಚಲಿಸುತ್ತಿರುವ ಬಸ್ಸಿನಿಂದ ಮೊಬೈಲ್ ಕದ್ದು ಓಡಿ ಹೋಗುವ ಕಳ್ಳನ ಪ್ಲ್ಯಾನ್ ಫ್ಲಾಪ್ ಆಗಿರುವ ವಿಡಿಯೋ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳಲು ಕಳ್ಳನೊಬ್ಬ ಪ್ರಯತ್ನ ಪಟ್ಟು ಸಿಕ್ಕಿಬಿದ್ದಿದ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್ 26 ರಿಂದ ಶುರುವಾಗಲಿದೆ. ಈ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಸನ್ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಫಿಟ್ನೆಸ್ ಸಮಸ್ಯೆಯಿ
ಒಂದು ಸ್ಟಾರ್ಟ್ಅಪ್ನಲ್ಲಿ ಉದ್ಯೋಗಿಯ ಕಹಿ ಅನುಭವವು 'ಬಳಸಿ ಬಿಸಾಡುವ' ಸಂಸ್ಕೃತಿಯನ್ನು ಬಯಲು ಮಾಡಿದೆ. ಪ್ರೊಬೇಷನ್ ಅವಧಿ ಮುಗಿಯುವ ಮುನ್ನವೇ ಕೆಲಸದಿಂದ ವಜಾಗೊಳಿಸಿರುವುದು, ಭರವಸೆಗಳ ಉಲ್ಲಂಘನೆ ಮತ್ತು ಮಾನವೀಯ ಮೌಲ್ಯಗಳ ಕ
Bengaluru Metro Ticket Price: ಬೆಂಗಳೂರು ಮೆಟ್ರೋ ಟಿಕೆಟ್ ದರವನ್ನು ಶೇ 5ರಷ್ಟು ಹೆಚ್ಚಿಸಲು ಬಿಎಂಆರ್ಸಿಎಲ್ ಬೋರ್ಡ್ ಒಪ್ಪಿಗೆ ನೀಡಿದೆ. ಆದರೆ ಇದು ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಕಳೆದ ವರ್ಷದ ದರ ಏರಿಕೆಯಿಂದ ಬೇಸತ್ತ
ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಪ್ರಕಾರ, ದೇವಾಲಯದ ಗರ್ಭಗುಡಿ ಹಾಗೂ ಮೂಲ ವಿಗ್ರಹಗಳೊಂದಿಗೆ ಫೋಟೋ ತೆಗೆಯುವುದು ಶುಭವಲ್ಲ. ಪ್ರಾಣಪ್ರತಿಷ್ಠಾಪನೆಗೊಂಡ ವಿಗ್ರಹಗಳು ಅತೀಂದ್ರಿಯ ಶಕ್ತಿ ಹೊಂದಿರುತ್ತವೆ. ಮನುಷ್ಯನ ದೇಹದ
ರಾಮ್ ಚರಣ್ ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಈ ಸಂತಸದ ಸಂದರ್ಭದಲ್ಲಿ, ರಾಮ್ ಚರಣ್ ದಂಪತಿಗಳು ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ಕಳುಹಿಸುವ ಮೂಲಕ ಅಚ್ಚರಿ ಮ
ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮ
ಗಾಜಿಯಾಬಾದ್ನಲ್ಲಿ ನಡೆದ ಘಟನೆ ಪೊಲೀಸ್ ಆಡಳಿತವನ್ನು ಮಾತ್ರವಲ್ಲದೆ ಪ್ರತಿಯೊಬ್ಬ ಪೋಷಕರನ್ನೂ ಆಘಾತಗೊಳಿಸಿದೆ. ನಗರದ ಭಾರತ್ ಸಿಟಿ ಸೊಸೈಟಿಯಲ್ಲಿ ನಿನ್ನೆ ರಾತ್ರಿ ಮೂವರು ಅಪ್ರಾಪ್ತ ಸಹೋದರಿಯರು ಅನುಮಾನಾಸ್ಪದ ಸಂದರ್ಭಗಳಲ
RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್ಸಿಬಿ ಫ್
ನೆಟ್ಫ್ಲಿಕ್ಸ್ 'ಧುರಂಧರ್' ಚಿತ್ರಕ್ಕೆ 10 ನಿಮಿಷ ಕತ್ತರಿ ಹಾಕಿ, ಪದಗಳನ್ನು ಮ್ಯೂಟ್ ಮಾಡಿ ಗುಣಮಟ್ಟ ಹಾಳುಮಾಡಿದ್ದರಿಂದ 'ಧುರಂಧರ್ 2' ಒಟಿಟಿ ಹಕ್ಕು ಕಳೆದುಕೊಂಡಿದೆ. ಚಿತ್ರಮಂದಿರಗಳ ಪ್ರದರ್ಶನದ ಬಳಿಕ 'ಧುರಂಧರ್ 2' ಜಿಯೋ ಹಾಟ್
Sri Lanka vs England, 3rd T20I: ಶ್ರೀಲಂಕಾ ತಂಡವು 19.3 ಓವರ್ಗಳಲ್ಲಿ 116 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡ 12 ರನ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್
ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಜಿಂಟಾನ್ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಲಿಬಿಯಾದಲ್ಲಿ ಮತ್ತೊಮ್ಮೆ ರಾಜಕೀಯ ಉದ್ವಿಗ್ನತೆ ಹೆಚ್ಚಿಸಿದೆ.
ಕಾಡಿನಲ್ಲಿ ಕುರಿಗಳನ್ನು ಮೇಯಿಸಲು ಹೋಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕ
Steve Smith: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ದ ಸ್ಟೀವ್ ಸ್ಮಿತ್ ಇದೀಗ ಪಾಕಿಸ್ತಾನ್ ಸೂಪರ್ ಲೀಗ್ನತ್ತ ಮುಖ ಮಾಡಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ನ 11ನೇ ಆವೃತ್ತಿಯಲ್ಲಿ ಸ್
ರಾಜಮೌಳಿ ತಾವೇ ಆರಂಭಿಸಿದ ಎರಡು ಭಾಗಗಳ ಸಿನಿಮಾ ಟ್ರೆಂಡ್ ಬಗ್ಗೆ ರೇಜಿಗೆಗೊಂಡು ದೊಡ್ಡ ನಿರ್ಧಾರಕ್ಕೆ ಬಂದಿದ್ದಾರೆ. ಮಹೇಶ್ ಬಾಬು ನಟನೆಯ 'ವಾರಣಾಸಿ' ಚಿತ್ರವನ್ನು ಎರಡು ಭಾಗಗಳಲ್ಲಿ ಮಾಡುವ ಬದಲು, ಒಂದೇ ಭಾಗದಲ್ಲಿ ತೆರೆಗೆ ತರ
ಬೆಂಗಳೂರು ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಹಂತ ತಲುಪಿದೆ. ಎರಡನೇ ರೈಲು ಕೊತ್ತನೂರು ಡಿಪೋಗೆ ಯಶಸ್ವಿಯಾಗಿ ಆಗಮಿಸಿದ್ದು, ಏಪ್ರಿಲ್ನಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ
ಅವರೆಲ್ಲಾ ಬಹುತೇಕ ಪರಿಚಯಸ್ಥರು. ಆದ್ರೆ ಯುವತಿಯೋರ್ವಳ ಮೇಲೆ ಇಬ್ಬರ ಕಣ್ಣು ಬಿದ್ದಿದ್ದು ಪರಸ್ಪರ ಕಿತ್ತಾಡಿಕೊಳ್ಳುವಂತೆ ಮಾಡಿದೆ. ಭೇಟಿ ಆಗೋಣ ಅಂತ ಒಂದೆಡೆ ಸೇರಿದವರು ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇ
‘ಕೆಜಿಎಫ್ 3’ ಟೀಸರ್ ರಿಲೀಸ್ ಆಗಿದೆ. ಹೀಗೆಂದು ಟ್ರೋಲ್ ಮಾಡಲಾಗುತ್ತಿದೆ. ಆದರೆ, ಟ್ರೋಲ್ ಮಾಡುವುದಕ್ಕೆ ಕಾರಣ, ‘ಧುರಂಧರ್ 2’ ಚಿತ್ರ. ಮೊದಲ ಭಾಗದ ಕೊನೆಯಲ್ಲಿ ತೋರಿಸಿದ್ದನ್ನೇ ಮತ್ತೆ ತೋರಿಸಿರುವ ಕಾರಣಕ್ಕೆ ಟ್ರೋಲ್ ಮಾಡಲಾಗುತ
Gujarat Giants Women vs Delhi Capitals Women: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಡೆಲ್ಲಿ ಕ್ಯಾಪಿಟಲ
ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ
ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಉಡುಪಿ ಮತ್ತು ಬೆಳಗಾವಿಯ ವಾಯು ಗುಣಮಟ್ಟ ತೀವ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
ಕರ್ಣ ಧಾರಾವಾಹಿಯಲ್ಲಿ ಇತ್ತೀಚೆಗೆ ಕರ್ಣನ ಸೇಡಿನ ಸರಣಿ ಆರಂಭವಾಗಿದೆ. ದುಷ್ಟ ಸಂಜಯ್ಗೆ ಪಾಠ ಕಲಿಸಲು ರಿಯಾ ಹೊಸದಾಗಿ ಪ್ರವೇಶಿಸಿದ್ದಾಳೆ. ಇವರಿಬ್ಬರ ಪ್ರೇಮ ಪ್ರಸಂಗ ಕಥೆಗೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಕರ್ಣನು ನಿತ್ಯ
ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಉದ್ಯಮಿ ಶಿವಂ ಗುಪ್ತಾ ಅವರನ್ನು ಮೂವರು ಡೆಲಿವರಿ ಏಜೆಂಟ್ಗಳು ಹೆಲ್ಮೆಟ್ನಿಂದ ಹೊಡೆದು ಕೊಂದಿದ್ದಾರೆ. ಜನವರಿ 3ರಂದು ನಡೆದ ಮಾರಣಾಂತಿಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಂ, ಜನವ
ಬೆಂಗಳೂರಿನ ವಿಧಾನಸೌಧದ ಮುಖ್ಯ ರಸ್ತೆಯಲ್ಲಿ ತಡರಾತ್ರಿ ವ್ಹೀಲಿಂಗ್ ನಡೆಸಿ ಯುವಕರು ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಜೊತೆಗೆ ರಾಶ್ ಡ್ರೈವಿಂಗ್ ಮಾಡಲಾಗಿದ್ದು, ಬೈಕ್ಗಳಿಗೆ ಕರ್
'ಧುರಂಧರ್ 2' ಟೀಸರ್ ಹಳೆಯ ವಿಷಯವನ್ನೇ ತೋರಿಸಿದ್ದರಿಂದ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಇದೇ ವೇಳೆ ಯಶ್ ನಟನೆಯ 'ಟಾಕ್ಸಿಕ್' ಟೀಸರ್ಗೆ ಭಾರಿ ಹೈಪ್ ಸೃಷ್ಟಿಯಾಗಿದೆ. ಹಿಂದಿ ಪ್ರೇಕ್ಷಕರೂ 'ಟಾಕ್ಸಿಕ್' ಕಡೆಗೆ ಒಲವು ತೋರುತ್ತಿದ್ದ
Karnataka Weather: ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ
ಗ್ರೇಟರ್ ಮ್ಯಾಂಚೆಸ್ಟರ್ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್ಡೇಲ್ನ ಲಿಟಲ್ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್
ನಮ್ಮ ದೈನಂದಿನ ಪೂಜೆಗಳಲ್ಲಿ ಮತ್ತು ಸಮಾಜದಲ್ಲಿ ಕುಂಕುಮ ಹಾಗೂ ವಿಭೂತಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಧಾರ್ಮಿಕ ಸಂಪ್ರದಾಯವಲ್ಲ, ಬದಲಿಗೆ ನಮ್ಮ ಬಾಂಧವ್ಯಗಳನ್ನು ಬಲಪಡಿಸುವ ಮತ್ತು ಶುಭಫಲಗಳನ್ನು ತರುವ ಒಂದು ಮಾರ್ಗವ
ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ ಹೆಚ್.ಡಿ.ಕೋಟೆಯಲ್ಲಿ ರಥೋತ್ಸವಗಳು ನಡೆಯುತ
‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಸ್ಫೂರ್ತಿಯಿಂದ ಸಿದ್ಧವಾಗಿದೆ ಎಂಬ ಮಾತು ಕೇಳಿ ಬಂದಿದೆ. ಇದರಿಂದ ಯಶ್ ಟ್ರೆಂಡ್ ಸೆಟ್ಟರ್ ಆಗಿದ್ದು, ‘ಧುರಂಧರ್ 2’ ಟ್ರೆಂಡ್ ಫಾಲೋವರ್ ಆಗಿದೆ ಎಂಬ ಚರ್ಚೆ ಶುರ
ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ಅಹೋರಾತ್ರಿ ಧರಣಿ ಕೈ
ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಮದ್ಯ ಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಪುಂಡಾಟ ನಡೆಸಿದೆ. ಎರಡು ಬಸ್ಸುಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳ ಈ ಹುಚ್ಚಾಟದ ವಿಡಿ
Daily Horoscope 4 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಬುಧವಾರ ವಿಭಜನೆ, ವಿದ್ಯಾಭ್ಯಾಸ, ವಿದೇಶ ಪ್ರವಾಸ, ಪರ ಕಾರ್ಯ, ಸಮೀಕ್ಷೆ, ಖರೀದಿ, ಸಣ್ಣ ಹೂಡಿಕೆ ಇವೆಲ್ಲ ಇಂದಿನ ವಿಶೇಷ.
Daily Numerology February 4: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Daily Numerology February 4: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 4ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿಎನ್ಡಿಎ ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದಾರೆ. ಆದ್ರೆ,ವಿಧ
Rajinikanth: ರಜನೀಕಾಂತ್ ಅವರಿಗೆ ಯಾರಾದರೂ ಮಾಡಿರುವ ಕಾರ್ಯ ಇಷ್ಟವಾದರೆ ಅವರನ್ನು ಮನೆಗೆ ಕರೆಸಿ, ಚಿನ್ನದ ಸರ ಕೊರಳಿಗೆ ಹಾಕಿ ಸನ್ಮಾನ ಮಾಡುತ್ತಾರೆ. ‘ಕಾಂತಾರ’ ಸಿನಿಮಾ ಇಷ್ಟವಾದಾಗ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಚಿನ್ನದ ಸರ ಹ
WPL 2026 Eliminator: 2026ರ ಮಹಿಳಾ ಪ್ರೀಮಿಯರ್ ಲೀಗ್ ಎಲಿಮಿನೇಟರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ನಾಲ್ಕನೇ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಗುಜರಾತ್ನ ಮೊದಲ ಫೈನಲ್ ಕನಸು ಭಗ್ನಗೊಂಡಿತು. 167 ರ
ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ರೆಕ್ಕೆ ತುದಿಗಳು ಡಿಕ್ಕಿ ಹೊಡೆದಿವೆ. ಕೊಯಮತ್ತೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟ್ಯಾಕ್ಸಿ ಮಾಡುವಾಗ, ಹ
U19 World Cup Semi-Final: ಅಂಡರ್-19 ವಿಶ್ವಕಪ್ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾವನ್ನು 27 ರನ್ಗಳಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿದೆ. ಇದರೊಂದಿಗೆ ಇಂಗ್ಲೆಂಡ್ 28 ವರ್ಷಗಳ ನಂತರ ವಿಶ್ವಕಪ್ ಫೈನಲ್ ತಲುಪಿದಂತಾಗಿದೆ. ನಾಯಕ
ಮುಂಬೈ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ಸಣ್ಣದರಲ್ಲಿ ತಪ್ಪಿದಂತಾಗಿದೆ. ಪ್ರಯಾಣಿಕರು ವಿಮಾನದಲ್ಲಿದ್ದಾಗಲೇ ಏರ್ ಇಂಡಿಯಾ ಹಾಗೂ ಇಂಡಿಗೋ ವಿಮಾನಗಳ ರೆಕ್ಕೆಗಳು ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ
ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ ದುರಂತವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ರಾನಿಯಾ ಗ್ರಾಮದ ನಿವಾಸಿ ಮನ್ಪ್ರೀತ್ ಸಿಂಗ್ ಎ
RCB New IPL Jersey: ಆರ್ಸಿಬಿ ಮುಂಬರುವ ಐಪಿಎಲ್ ಸೀಸನ್ಗಾಗಿ ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಬಾರಿ ಜೆರ್ಸಿಯಲ್ಲಿರುವ ಲೋಗೋ ಮೇಲೆ ಸ್ಟಾರ್ ಚಿಹ್ನೆಯನ್ನು ಸೇರಿಸಲಾಗಿದ್ದು, ಇದು ಆರ್ಸಿಬಿಯ ಮೊದಲ ಪ್ರಶಸ್ತಿಯನ್ನು ಸಂಕ
ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ
ದೇವನಹಳ್ಳಿ ಕೋಟೆ ವೇಣುಗೋಪಾಲ ಸ್ವಾಮಿ ರಥೋತ್ಸವವು ಇತಿಹಾಸ ಪ್ರಸಿದ್ಧವಾಗಿದೆ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ನೀಡಿದ ಅಮೂಲ್ಯ ವಜ್ರಾಭರಣಗಳೊಂದಿಗೆ ಉತ್ಸವ ಮೂರ್ತಿಯ ಅಲಂಕಾರ, ಕಟ್ಟುನಿಟ್ಟಿನ ಪೊಲೀಸ್ ಭದ್ರತೆ, ಮತ್ತು ಆಕ
T20 World Cup 2026: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದ್ದು, 20 ತಂಡಗಳು ಕಪ್ಗಾಗಿ ಸೆಣಸಲಿವೆ. ಈ ಮಹತ್ವದ ಪಂದ್ಯಾವಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಮೂಲದ ಕ್ರಿಕೆಟಿಗರು ವಿವಿಧ ದೇಶಗಳ ಪರ ಆಡುತ್ತಿರುವುದು ವಿ
Mana Shankara Vara Prasad Garu: ಈ ಬಾರಿಯ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀ

27 C