Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ತಿಂಗಳ ಮೇಲಾಗಿದ್ದು ಸಿನಿಮಾ ದಾಖಲೆ ಮೊತ್ತದ ಗಳಿಕೆಯನ್ನು ಬಾಕ್ಸ್ ಆಫೀಸ್ನಲ್ಲಿ ಮಾಡಿದೆ. ಅಂದಹಾಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ರಾಜ್ಯವಾರು ಕಲೆಕ್ಷನ್ ಎಷ್ಟಾಗಿದ
ಅಲ್ಲೇ ಊಟ, ಅಲ್ಲೇ ನಿದ್ದೆ, ಅಲ್ಲೇ ಹೋರಾಟ. ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರು ಬೆಲೆ ನಿಗದಿ ವಿಚಾರವಾಗಿ ಪಟ್ಟು ಹಿಡಿದಿದ್ದಾರೆ. ರೈತರ ಹೋರಾಟ ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ. ಇದರ ನಡುವೆ ಸರ್ಕಾರಕ
Bihar Phase 1 Voting:ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಸ್ಥಾನಗಳಿಗೆ ಮತದಾನಕ್ಕಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಎಲ್ಲಾ ಬೂತ್ಗಳಲ್ಲಿ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ಚುನಾವಣಾ ಕೆಲಸಕ್ಕಾಗಿ ಸು
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 14 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಬಳಿಕ ಟೀಮ್ ಇಂಡಿಯಾ ಮೂರು ಮ್ಯಾಚ್ಗಳ ಏಕದಿನ ಸರಣಿ ಆಡಲಿದೆ. ಆ ಬಳಿಕ ಉಭಯ ತಂಡಗಳ ನಡುವೆ ಐದು ಪಂದ್ಯಗ
ಹೆಬ್ಬೆರಳಿನ ಮೂಲಕ ತರ್ಪಣ ಬಿಡುವುದು ಹಿಂದೂ ಆಚರಣೆಗಳಲ್ಲಿ ಬಹಳ ಮಹತ್ವ ಹೊಂದಿದೆ. ಇದು ಕೇವಲ ಒಂದು ಕ್ರಿಯೆಯಲ್ಲ, ಬದಲಿಗೆ ಪೂರ್ವಿಕರಿಗೆ ಸಲ್ಲಿಸುವ ಗೌರವ ಮತ್ತು ದೇಹದ ಪ್ರತಿನಿಧಿಯಾಗಿದೆ. ಹೆಬ್ಬೆರಳು ಶುಕ್ರ ಗ್ರಹವನ್ನು ಹಾಗ
ನವೆಂಬರ್ 06, 2025 ರ ದೈನಂದಿನ ರಾಶಿ ಫಲಾಫಲಗಳನ್ನು ಡಾ. ಬಸವರಾಜ ಗುರೂಜಿ ಇಲ್ಲಿ ನೀಡಿದ್ದಾರೆ. ಪ್ರತಿ ರಾಶಿಯವರು ಆರ್ಥಿಕ ಲಾಭ, ವೃತ್ತಿ ಪ್ರಗತಿ, ಆರೋಗ್ಯ ಮತ್ತು ಪ್ರಯಾಣ ಯೋಗದ ಕುರಿತು ಮಾಹಿತಿ ಪಡೆಯಬಹುದು. ಜೊತೆಗೆ, ಅದೃಷ್ಟದ ಸಂಖ್ಯ
ವಾರದ ಪ್ರೇಮ -ಪ್ರೀತಿ: ರಾಶಿ ಚಕ್ರದ ಮೂಲಕ ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರ ಅಂದರೆ ನವೆಂಬರ್ 09 ರಿಂದ ನವೆಂಬರ್ 15 ವರೆಗೆ ಯಾವ ರಾಶಿಯವರಿಗೆ ಪ್ರೇಮ-ಪ್ರೀತಿ ಲಾಭ ಹಾಗೂ ನಷ್ಟಗಳು ಇದೆ ಎಂಬುದನ್ನು ಹೇಳಲಾಗಿದೆ. ಯಾವ ರಾಶಿಯವರು ಈ ವಾ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 6ರ ಗುರುವಾರದ ದಿನ ಭ
ಗುಜರಾತಿನ ಅಹಮದಾಬಾದ್ನಲ್ಲಿ ದೃಶ್ಯ ಸಿನಿಮಾ ರೀತಿಯ ಘಟನೆಯೊಂದು ನಡೆದಿದೆ. ಗಂಡನನ್ನು ಕೊಂದ ಹೆಂಡತಿಯ ಪ್ಲಾನ್ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಮಹಿಳೆಯೊಬ್ಬಳು ತನ್ನ ಗಂಡನನ್ನು ಕೊಂದು, ಆತನ ಶವವನ್ನು ಅಡುಗೆಮನೆಯಲ್ಲಿ ಹ
MS Dhoni Confirmed for IPL 2026: ಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಆಡುವುದು ಖಚಿತವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ CEO ಕಾಸಿ ವಿಶ್ವನಾಥನ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅಭಿಮಾನಿಗಳಲ್ಲಿನ ನಿವೃತ್ತಿ ಆತಂಕ ದೂರ ಮಾಡಿದ್ದಾರೆ. ಧೋನಿ ಸ್ವತಃ
ನಾಳೆ (ನವೆಂಬರ್ 6) ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿರುಸಿನ ಪ್ರಚಾರದ ಹೋರಾಟದ ನಂತರ ಬಿಹಾರ ಮೊದಲ ಹಂತದ ಮತದಾನಕ್ಕೆ ಸಿದ್ಧವಾಗಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಎನ್ಡಿಎಯ ಬಿ
ಈ ಹಿಂದೆ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಸಂಬಂಧ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈಗಾಗಲೇ ನಮ್ಮ ಮೆಟ್ರೋ ಅಧಿಕಾರಿಗಳು ದರ ಏರಿಕೆ ಸಮಿತಿ ಮುಂದೆ ತಪ್ಪು ಲೆಕ್ಕ ನೀಡಿ ಒನ್ ಟು ಡಬಲ್ ಟಿಕೆಟ್ ದರ ಏರಿಕೆ ಮಾಡಿದ್ದಾರೆ ಎನ್ನುವ ಆ
WPL Retained Players List 2026: ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜು ನವೆಂಬರ್ 27ರಂದು ನಡೆಯುವ ಸಾಧ್ಯತೆ ಇದೆ. ಅದಕ್ಕೂ ಮುನ್ನ, ತಂಡಗಳು ತಮ್ಮ ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಅಂತಿಮಗೊಳಿಸಿವೆ. ಮುಂಬೈ ಇಂಡಿಯ
ಮೆಕ್ಸಿಕೋ ಅಧ್ಯಕ್ಷೆ ಕ್ಲೌಡಿಯಾ ಶೀನ್ಬಾಮ್ ರಸ್ತೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದಾಗ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಅವರನ್ನು ಮುಟ್ಟಲು ಮತ್ತು ಮುತ್ತಿಡಲು ಪ್ರಯತ್ನಿಸಿದ್ದಾರೆ. ತಕ್ಷಣ ಅಧಿಕಾರಿಯೊಬ್ಬರು ಮ
ಅಭಿವೃದ್ಧಿ ಹಾಗೂ ನಗರೀಕರಣದಲ್ಲಿ ಮುಳುಗಿಹೋಗಿರುವ ಬೆಂಗಳೂರಿನಲ್ಲಿ ಗ್ರಾಮೀಣ ಸೊಗಡಿನ ಆಚರಣೆಗಳೆಂದರೆ ಬಹಳ ವಿಶೇಷ. ಅದೇ ರೀತಿಯ ಮಹತ್ವದ ಆಚರಣೆಗೆ ಬೆಂಗಳೂರು ಸಾಕ್ಷಿಯಾಗಲಿದೆ. ಇದೇ ನವೆಂಬರ್ ತಿಂಗಳಲ್ಲಿ ಒಂದು ವಾರದ ಗ್ಯಾಪ
India Squad for Hong Kong Sixes 2025: 2025 ರ ಹಾಂಗ್ ಕಾಂಗ್ ಸಿಕ್ಸಸ್ ಲೀಗ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದಿನೇಶ್ ಕಾರ್ತಿಕ್ ನಾಯಕತ್ವದಲ್ಲಿ ಏಳು ಆಟಗಾರರ ತಂಡ ಕಣಕ್ಕಿಳಿಯಲಿದ್ದು, ನಾಲ್ವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷ. ರಾ
ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಆಗ್ರಹಿಸಿ ರೈತರು 7 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಿಪಕ್ಷಗಳೂ ಕೈ ಜೋಡಿಸಿವೆ. ಹೀಗಾಗಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕಾನೂ
ವಾರಾಣಸಿಯಲ್ಲಿ ದೇವ ದೀಪಾವಳಿ ಆಚರಿಸಲಾಯಿತು. ಈ ವೇಳೆ 2.5 ಮಿಲಿಯನ್ ದೀಪಗಳನ್ನು ಬೆಳಗಿಸಲಾಯಿತು. 40 ದೇಶಗಳ ಪ್ರವಾಸಿಗರು ಸೇರಿದಂತೆ 1 ಲಕ್ಷ ಜನರು ಆರತಿಯಲ್ಲಿ ಭಾಗವಹಿಸಿದ್ದರು. ವಾರಾಣಸಿಯ ಗಂಗಾ ಘಾಟ್ಗಳಲ್ಲಿ ದೇವ ದೀಪಾವಳಿ ಆಚರ
Sensex may reach 1,00,000 points by 2026 June, says Morgan Stanley: ಕಳೆದ 13 ತಿಂಗಳಲ್ಲಿ ಹಿನ್ನಡೆ ಕಂಡಿರುವ ಬಿಎಸ್ಇ ಸೆನ್ಸೆಕ್ಸ್ ಮುಂದಿನ ದಿನಗಳಲ್ಲಿ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದ ಷೇರುಪೇಟೆಯ ಪ್ರೈಸ್ ಕರೆಕ್ಷನ್ ಮುಗಿದಿದೆ. ಮುಂದೆ ಬುಲ್ ರನ್ ಆಗಬಹುದು ಎ
ಪೋಷಕರಾದವರು ಸತತವಾಗಿ ಮಕ್ಕಳ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಶ್ರಮಿಸುವುದು ಸಹಜ. ಆದರೆ ತಿಳಿದಿರದ ಆರೋಗ್ಯ ಸಂಬಂಧಿ ತೊಂದರೆಗಳು ಇರುತ್ತವೆ, ಅವು ನಿಧಾನವಾಗಿ ಬೆಳಕಿಗೆ ಬರುವುದರೊಳಗೆ ಮಕ್ಕಳ ಆರೋಗ್ಯ ಪೋಷಕರ ಕೈ ಮ
15ನೇ ಶತಮಾನದಲ್ಲಿ ಸಿಖ್ ಧರ್ಮವನ್ನು ಸ್ಥಾಪಿಸಿದ ಗುರುನಾನಕ್ ದೇವ್ ಅವರ ಜನ್ಮ ದಿನಾಚರಣೆಯನ್ನು ಗುರುನಾನಕ್ ಜಯಂತಿಯಾಗಿ ಆಚರಿಸಲಾಗುತ್ತದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಗು
ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ನೇಣುಬಿಗಿದ ಸ್ಥಿತಿ ಯಲ್ಲಿ ಯುವತಿ ಶವ ಪತ್ತೆಯಾಗಿದ್ದರೂ ಸಹ ಸಾವಿನ ಸುತ್ತ ನೂರೆಂಟು ಅನುಮಾನ ಹುಟ್ಟಿಕೊಂಡಿವೆ. ರಾತ್ರಿ
ಭಾರತೀಯ ಸೇನೆ ಮತ್ತು ಜಾತಿಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟೀಕಿಸಿದ್ದಾರೆ. ಭಾರತದ ಸಶಸ್ತ್ರ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಅವರು ಒತ್ತಾಯಿಸಿದ
ಚಿತ್ತಾಪುರದಲ್ಲಿ RSS ಪಥಸಂಚಲನ ವಿಚಾರ ಸಂಬಂಧ ಹೈಕೋರ್ಟ್ ಆದೇಶದ ಮೇರೆಗೆ ಶಾಂತಿ ಸಭೆ ಅಡ್ವೊಕೇಟ್ ಜನರಲ್ (ಎಜಿ) ಕಚೇರಿಯಲ್ಲಿ ನಡೆಯಿತು. ಈ ವೇಳೆ ಅಜರ್ಜದಾರರು ಪ್ರಸ್ತಾವನೆ ಸಲ್ಲಿಸಿದ್ದು, ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತ
World Cup Champions Meet PM Modi: ಭಾರತ ಮಹಿಳಾ ಕ್ರಿಕೆಟ್ ತಂಡವು ನವೆಂಬರ್ 2 ರಂದು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ಐತಿಹಾಸಿಕ ಮೊದಲ ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟಕ್ಕೇರಿತು. ಈ ಅಪ್ರತಿಮ ಸಾಧನೆಗೆ ದೇಶದಾದ್ಯಂತ ಅಪಾರ ಮೆಚ್ಚುಗೆ ವ್ಯಕ
The Raaja Saab: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಈಗಾಗಲೇ ಹಲವು ಬಾರಿ ಬಿಡುಗಡೆ ಮುಂದೂಡಿದೆ. ಇವೇ ವರ್ಷ ಬಿಡುಗಡೆ ಆಗಬೇಕಿದ್ದ ಸಿನಿಮಾ ಈಗ ಮುಂದಿನ ವರ್ಷ ಬಿಡುಗಡೆ ಎನ್ನಲಾಗುತ್ತಿದೆ. ಇದರ ನಡುವೆ ಸಿನಿಮಾ ಬಿಡುಗಡೆ ಬಗ್ಗೆ ಮತ್ತ
86 year old man runs big business at day, drives Uber cab at night: ಗುಜರಾತ್ ಮೂಲದ ಉದ್ಯಮಿಯೊಬ್ಬರು ತಮ್ಮ ಫಿಜಿ ಪ್ರವಾಸದ ವೇಳೆ ಎದುರಾದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ತಾನು ಪ್ರಯಾಣಿಸುತ್ತಿದ್ದ ಊಬರ್ ಕ್ಯಾಬ್ನ ಚಾಲಕನ ಕಥೆ ಕೇಳಿ ತಾನು ಮೂಕವಿಸ್ಮಿತಗೊಂ
ಪಾದದ ಆಕಾರ ಹೇಗಿದೆ, ಮೂಗಿನ ಆಕಾರ ಹೇಗಿದೆ, ಕೈ ಬೆರಳುಗಳು ಹೇಗಿವೆ ಎಂಬುದರ ಮೂಲಕ ನೀವು ಸಹ ನಿಮ್ಮ ವ್ಯಕ್ತಿತ್ವ, ಭಾವನೆಗಳಿಗೆ ಸಂಬಂಧಿಸಿದ ಒಂದಷ್ಟು ನಿಗೂಢ ವಿಷಯಗಳನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಅದೇ ರೀತಿ ಇಂದಿನ ಈ ಪರ್ಸ
India Test squad: ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಶುಭ್ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು, ಗಾಯದಿಂದ ಸಂಪೂರ್ಣ ಗುಣಮುಖರಾಗಿರುವ ರಿ
ಲಿಫ್ಟ್ನಲ್ಲಿ ನಾಯಿಯನ್ನು ಬಡಿದು ಕೊಂದಿದ್ದ ಆರೋಪಿ ಪುಷ್ಪಲತಾಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆಕೆಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆಯಲ್ಲಿದ್ದ ಚಿನ್ನದ ಆಭ
ಉತ್ತರ ಕನ್ನಡದ ಭಟ್ಕಳದಲ್ಲಿ ಗ್ಲೋಬಲ್ ಎಂಟರ್ಪ್ರೈಸಸ್ ಹೆಸರಿನಲ್ಲಿ ಭಾರಿ ವಂಚನೆ ಬೆಳಕಿಗೆ ಬಂದಿದೆ. ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತುಗಳ ಆಮಿಷವೊಡ್ಡಿ ನೂರಾರು ಗ್ರಾಹಕರಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ
ತಾಯಿಯ ಪ್ರೀತಿ, ಕಾಳಜಿಗೆ ಹೇಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಹೇಗೋ, ಮಕ್ಕಳು ಕೂಡ ತಮ್ಮ ವಯಸ್ಸಾದ ತಂದೆ ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳುವ ಕೆಲ ದೃಶ್ಯಗಳು ಹೃದಯಕ್ಕೆ ಹತ್ತಿರವಾಗುತ್ತವೆ. ವ್ಯಕ್ತಿಯೋರ್ವ ವಯಸ್ಸಾದ ತಾಯಿಯನ
ಗುರುನಾನಕ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ 14 ಹಿಂದೂ ಯಾತ್ರಿಕರಿಗೆ ಅವರು ಸಿಖ್ ಧರ್ಮದವರಲ್ಲ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಗುರುನಾನಕ್ ಜಯಂತಿಗೆ ಪಾಕಿಸ್ತಾನಕ್ಕೆ ಭ
ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಕಠಿಣ ಶ್ರಮವನ್ನು ಪಡುವುದರ ಜೊತೆಗೆ ಒಳ್ಳೆಯ ಅಭ್ಯಾಸಗಳನ್ನು ಕೂಡ ಬೆಳೆಸಿಕೊಳ್ಳಬೇಕು. ಏಕೆಂದರೆ ನಮ್ಮ ಅಭ್ಯಾಸಗಳು ಕೂಡ ನಮ್ಮ ಯಶಸ್ಸಿನಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಅದಕ
Nita Ambani's Rolls Royce Phantom VIII car becomes talk of the town: ಅಂಬಾನಿ ಫ್ಯಾಮಿಲಿ ಹೊಂದಿರುವ ನೂರಕ್ಕೂ ಹೆಚ್ಚು ಕಾರುಗಳ ಕಲೆಕ್ಷನ್ನಲ್ಲಿ ರೋಲ್ಸ್ ರಾಯ್ಸ್ ಕಾರು ಹೊಸ ಸೇರ್ಪಡೆಯಾಗಿದೆ. ಮುಕೇಶ್ ಅಂಬಾನಿ 2024ರಲ್ಲಿ ತಮ್ಮ ಪತ್ನಿ ನೀತಾಗೆ ರೋಲ್ಸ್ ರಾಯಲ್ಸ್ ಫ್ಯ
Rashmika Mandanna: ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್ಫ್ರೆಂಡ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಟೀಸರ್, ಹಾಡುಗಳನ್ನು ನೋಡಿದ ಜನ ‘ದಿ ಗರ್ಲ್ಫ್ರೆಂಡ್’ ಸಿನಿಮಾವನ್ನು ವಿಜಯ್ ದೇವಕರೊಂಡ ನಟನೆಯ
ರೂಪೇಶ್ ಶೆಟ್ಟಿ ನಟನೆಯ ಕನ್ನಡ-ತುಳು ಭಾಷೆಯ ‘ಜೈ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 7ರಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಟ್ರೇಲರ್ ಬಿಡುಗಡೆ ಮಾಡಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ‘ಜೈ’
ಹರಿಯಾಣದಲ್ಲಿ 'ಮತ ಚೋರಿ' ನಡೆದಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಆರೋಪಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು ರಾಹುಲ್ ಗಾಂಧಿಯನ್ನು ತೀವ್ರವಾಗಿ ಟೀಕ
WhatsApp username feature: ವಾಟ್ಸ್ಆ್ಯಪ್ನಲ್ಲಿ ಯಾರನ್ನಾದರೂ ಹುಡುಕಲು, ಸಂದೇಶ ಕಳುಹಿಸಲು ಅಥವಾ ಕರೆ ಮಾಡಲು ಮೊಬೈಲ್ ಸಂಖ್ಯೆ ಅಗತ್ಯವಿದೆ. ಬಳಕೆದಾರರ ಹೆಸರು ವೈಶಿಷ್ಟ್ಯದ ಪರಿಚಯದೊಂದಿಗೆ, ನೀವು ವಾಟ್ಸ್ಆ್ಯಪ್ನಲ್ಲಿ ಯಾರನ್ನಾದರೂ ಅವರ ಬಳ
ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ನಡೆಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್.ವೈ.ಮೇಟಿ ಅವರನ್ನ ಕುರುಬ ಸಮುದಾಯದ ಸಂಪ್ರದಾಯದಂತೆ ಮಣ್ಣು ಮಾಡಲಾಗಿದ್ದು, ಸಿಎಂ ಸಿದ್
‘ಪ್ರೇಮಂ ಮಧುರಂ’ ಚಿತ್ರದಲ್ಲಿ ಗಾಂಧಿ ಎ.ಬಿ., ಐಶ್ವರ್ಯಾ ದಿನೇಶ್, ಅನುಷಾ ಜೈನ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಹೊಸ ಕಲಾವಿದರಿಗೆ ಅವಕಾಶ ನೀಡಬೇಕು ಎಂಬ ಸಲುವಾಗಿ ಅರಗೊಂಡ ಶೇಖರ್ ರೆಡ್ಡಿ ಅವರು ಈ ಸಿನಿಮಾ ನಿರ್ಮಿಸಿದ್ದಾರೆ.
ಗದಗದಲ್ಲಿ ಬೆಳೆಹಾನಿ ಪರಿಹಾರ ಸಿಗದೆ ಮನನೊಂದ ರೈತನೊಬ್ಬ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಳೆ ಮತ್ತು ಪ್ರವಾಹದಿಂದ ಬೆಳೆ ನಾಶವಾಗಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಬಗ್ಗೆ ಮಾಹಿತಿ ದಾಖ
ಪ್ರೀತಿ, ಮೆಚ್ಚುಗೆ ಕಾಳಜಿಯನ್ನು ವ್ಯಕ್ತಪಡಿಸಲು, ಸಂಬಂಧಗಳನ್ನು ಬಲಪಡಿಸಲು ಪ್ರತಿಯೊಬ್ಬರೂ ಸಹ ಉಡುಗೊರೆಗಳನ್ನು ನೀಡುತ್ತಾರೆ. ಅದರಲ್ಲಿ ಕೆಲವರು ತಮ್ಮ ನೆಚ್ಚಿನ ವ್ಯಕ್ತಿಗೆ ಮನೆ, ಜಾಗವನ್ನು ಗಿಫ್ಟ್ ಆಗಿ ನೀಡುತ್ತಾರೆ. ಹೀ
ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳು ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಫಲಿತಾಂಶಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹರಿಯಾಣದಲ್ಲಿ ಭಾರೀ ಮತಗಳ್ಳತನವಾಗಿದೆ ಎಂ
Harmanpreet Kaur: ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಐಸಿಸಿ ವಿಶ್ವಕಪ್ ಗೆದ್ದಿದೆ. ಹರ್ಮನ್ಪ್ರೀತ್ ಕೌರ್ ತಮ್ಮ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಸ್ಮರಣೀಯ ಗೆಲುವನ್ನು ಶಾಶ್ವತವಾಗಿಸ
‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾಗೆ ಸುನಾದ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ 6 ಹಾಡುಗಳು ಇರಲಿವೆ. ಭರತ್ ಕುಮಾರ್, ಮೋಕ್ಷಿತಾ ಪೈ, ರಿಯಾ ಸಚ್ದೇವ್ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರ
ಎಳನೀರು ನೀರು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದಂತಹ ವಿಚಾರ. ಇದರಲ್ಲಿ ಅಮೃತದ ಗುಣವಿದ್ದು ಅನೇಕ ರೀತಿಯ ಕಾಯಿಲೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಅದಕ್ಕಾಗಿಯೇ ಇದನ್ನು ನಿಯಮಿತವಾಗಿ ಸೇವನೆ ಮಾಡಿ ಎಂದು ಹೇಳಲಾ
PAN not linked with Aadhaar will become inoperative from Jan 1st: ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಇದೀಗ ಡಿಸೆಂಬರ್ 31ಕ್ಕೆ ಡೆಡ್ಲೈನ್ ಕೊಟ್ಟಿದೆ. 2025ರ ಡಿಸೆಂಬರ್ 31ರೊಳಗೆ ಆಧಾರ್ಗೆ ಲಿಂಕ್ ಆಗದಿರುವ ಪ್ಯಾನ್
ಮುಂಬೈನಲ್ಲಿ ಇಂದು ಬೆಳಿಗ್ಗೆ ವಡಾಲಾ ಡಿಪೋದಲ್ಲಿ ಪರೀಕ್ಷಾರ್ಥ ಸಂಚಾರದ ಸಮಯದಲ್ಲಿ ಮೋನೋರೈಲ್ ರೈಲು ಹಳಿಯಿಂದ ವಾಲಿದೆ. ಅದೃಷ್ಟವಶಾತ್ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇರಲಿಲ್ಲ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ಇಬ್
ಬಿಎಂಟಿಸಿ ಕನ್ನಹಳ್ಳಿ ಡಿಪೋದಲ್ಲಿ ಕುಡಿದು ಕೆಲಸಕ್ಕೆ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಲಂಚ ಪಡೆದು ಡ್ಯೂಟಿ ನೀಡಿದ ಪ್ರಕರಣ ಸಂಬಂಧ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಎಂಟಿಸಿ ಅಧಿಕಾರಿಗಳ ಈ ನಡೆ ಪ್ರಯಾಣಿ
ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಮತ್ತು ಕಾವ್ಯಾ ಪರಸ್ಪರ ಒಳ್ಳೆಯ ಗೆಳೆಯರಾಗಿದ್ದಾರೆ. ಪರಸ್ಪರ ಕಾಲೆಳೆದುಕೊಳ್ಳುವುದು, ಆಗಾಗ್ಗೆ ಜಗಳ ಮಾಡುವುದು ನಡೆದೇ ಇರುತ್ತದೆ. ಆದರೆ ಇದೀಗ ಈ ಇಬ್ಬರೂ ಸಹ ಕಠಿಣವಾದ ಪರಿಸ್ಥಿತಿಯ
ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥ
ಹುಂಡೈ ಮೋಟಾರ್ ಇಂಡಿಯಾ ತನ್ನ ಎರಡನೇ ತಲೆಮಾರಿನ ವೆನ್ಯೂ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ರೂ. 7.90 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. 65 ಕ್ಕೂ ಹೆಚ್ಚು ವೈಶಿಷ್ಟ್ಯಗಳೊಂದಿಗೆ ಬಂದಿರುವ ಈ ಎಸ್ಯುವಿಯ
India vs Pakistan Cricket: 2025ರ ನವೆಂಬರ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು 4 ಬಾರಿ ಮುಖಾಮುಖಿಯಾಗಲಿವೆ. ಹಾಂಗ್ ಕಾಂಗ್ ಸಿಕ್ಸಸ್ ಮತ್ತು ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ನಲ್ಲಿ ಈ ರೋಚಕ ಹಣಾಹಣಿ ನಡೆಯಲಿದೆ. ಐಸಿಸಿ ಈವೆಂಟ್ಗ
ಛತ್ತೀಸ್ಗಢದ ಬಿಲಾಸ್ಪುರದಲ್ಲಿ ರೈಲು ಅಪಘಾತ ಉಂಟಾಗಿದೆ. ಬಿಲಾಸ್ಪುರದಲ್ಲಿ ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲುಗಳು ಡಿಕ್ಕಿಯಾಗಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20 ಜನರಿಗೆ ಗಾಯಗಳಾಗಿವೆ. ಛತ್ತೀಸ್ಗಢದ ಮುಖ್ಯಮಂತ್ರಿ
ಮೋಟೋ G67 ಪವರ್ 5G 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 7,000mAh ಸಿಲಿಕಾನ್-ಕಾರ್ಬನ್ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. 130 ಗಂಟೆಗಳ ಸಂಗೀತ ಪ್ಲೇಬ್ಯಾಕ್, 33 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 28 ಗಂಟೆಗಳ ವೆಬ್ ಬ್ರೌಸಿಂಗ್ ಮತ್ತ
Yash's toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ದೊಡ್ಡ ಸಿನಿಮಾಗಳು ‘ಟಾಕ್ಸಿಕ್’ ಜೊತೆಗೆ ಬಾಕ್ಸ್ ಆಫೀಸ್ ಕ್ಲ್ಯಾಷ್ ತಪ್ಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳುತ್ತಿದ್ದಾ
ತಮ್ಮಿಂದ ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣದ ವಿಚಾರವಾಗಿ ಮಹತ್ವದ ದಾಖಲೆ ಬಹಿರಂಗಗೊಂಡಿದೆ. ಆ ಮೂಲಕ ಮೃತ ರೈತ ಮಾಡಿದ್ದ ಆರೋಪ ಹಾಗಿದ್ದರೆ ಸುಳ್ಳಾ ಎಂಬ
ಹೆಣ್ಣು ಮಗು ಜನಿಸಿದರೆ ಮನೆಗೆ ಲಕ್ಷ್ಮೀ ಬಂದಂತೆ ಎಂದೇಳುತ್ತಾರೆ. ಹೀಗಾಗಿ ಮನೆಯಲ್ಲಿ ಹೆಣ್ಣು ಮಗು ಹುಟ್ಟಿದರೆ ಸಂಭ್ರಮಿಸುವ ಕುಟುಂಬವನ್ನು ನೀವು ನೋಡಿರುತ್ತೀರಿ. ಈ ವಿಡಿಯೋದಲ್ಲಿ ಮನೆಯ ಸದಸ್ಯರೆಲ್ಲರೂ ಪುಟ್ಟ ಹುಡುಗಿಯ ಪಾ
ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗಾಯತ ಮಠಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ರಾಷ್ಟ್ರವ್ಯಾಪಿ ಸುದ್ಧಿಯಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ವಿಜಯಪುರ ಮತ್ತು ಬಾಗಲಕೋಟ
ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್
ಯುವಕನೊಬ್ಬ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ನುಗ್ಗಿ ಬಾಲಕಿಯರ ಬಟ್ಟೆ ಮುಟ್ಟಿ, ವಾಸನೆ ನೋಡಿ ಖುಷಿಪಟ್ಟ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಅಂಬೇಡ್ಕರ್ ಬಾಲಕಿಯರ ವಸ
Baba Ramdev criticizes US tariff policy: ಅಮೆರಿಕದ ಟ್ಯಾರಿಫ್ ನೀತಿಯನ್ನು ಕಟ್ಟರ್ ಭಯೋತ್ಪಾದನೆಗೆ ಹೋಲಿಕೆ ಮಾಡಿರುವ ಬಾಬಾ ರಾಮದೇವ್, ಸ್ವದೇಶೀ ತತ್ವದ ಮೂಲಕ ಉತ್ತರ ಕೊಡಬೇಕೆಂದು ಕರೆ ನೀಡಿದ್ದಾರೆ. ಟ್ಯಾರಿಫ್ ನೀತಿಯ ಮೂಲಕ ಅಮೆರಿಕವು ಆರ್ಥಿಕ ಯುದ್
ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು, ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದ್ದು,
Gujarati man pays off entire debt of his village: ಅಮ್ಮನ ಪುಣ್ಯತಿಥಿಯಂದು ಮಗ ತನ್ನ ಊರಿನ ಎಲ್ಲಾ ರೈತರ ಬ್ಯಾಂಕ್ ಸಾಲವನ್ನು ಪೂರ್ಣವಾಗಿ ತೀರಿಸಿರುವ ಘಟನೆ ನಡೆದಿದೆ. ಗುಜರಾತ್ನ ಅಮ್ರೇಲಿ ಜಿಲ್ಲೆಯ ಸವರಕುಂಡ್ಲ ತಾಲೂಕಿನ ಜೀರಾ ಗ್ರಾಮದ ಬಾಬುಭಾಯ್ ಜೀರಾ
Bullion Market 2025 November 5th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಇಳಿಕೆಯ ಹಾದಿಯಲ್ಲಿವೆ. ಈ ಅಮೂಲ್ಯ ಲೋಹಗಳ ಬೆಲೆ ಬುಧವಾರ ತಗ್ಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್ಗೆ 90 ರೂ ತಗ್ಗಿ 11,135 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 12,148 ರೂಗೆ ಇಳಿದಿದೆ.
IPL 2026 Trade Window: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ರ ಹರಾಜಿಗೂ ಮುನ್ನವೇ ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗುತ್ತಿದೆ. ಈ ಮೂಲಕ ಮಿನಿ ಹರಾಜಿಗೂ ಮುನ್ನ ತಮ್ಮ ತಂಡಗಳನ್ನು ಬಲಿಷ್ಠಗ
ನಂದಿನಿ ತುಪ್ಪದ ದರ ಏರಿಕೆ: ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ
ಚಿನ್ನದ ಬೆಲೆ ಗಗನಕ್ಕೆ ಏರುತ್ತಿದ್ದು, ಹೀಗಾಗಿ ಮಧ್ಯಮ ಹಾಗೂ ಬಡವರ್ಗದ ಜನರಿಗೆ ಚಿನ್ನ ಕೈಗೆಟುಕದಂತಾಗಿದೆ. ಹೀಗಾಗಿರುವ ವ್ಯಕ್ತಿಯೊಬ್ಬ ತನ್ನ ಮಡದಿಗೆ ಚಿನ್ನದ ಸರ ಕೊಡಿಸಿ ಆಕೆಯನ್ನು ಖುಷಿ ಪಡಿಸಿದ್ದಾನೆ. ಆದರೆ ಪತ್ನಿಗೆ ಒಡವ
Bigg Boss: ಬಿಗ್ಬಾಸ್ ಮನೆಯಲ್ಲಿ ಜಗಳಗಳು ನಡೆಯುವುದು ತೀರಾ ಸಾಮಾನ್ಯ. ಆದರೆ ನಿಯಮದ ಪ್ರಕಾರ ಯಾವ ಸ್ಪರ್ಧಿಯೂ ಸಹ ಮತ್ತೊಬ್ಬ ಸ್ಪರ್ಧಿಯ ಮೇಲೆ ಕೈ ಮಾಡುವಂತಿಲ್ಲ. ಆಗೊಮ್ಮೆ ಕೈ ಮಾಡಿದರೆ ಮನೆಯಿಂದ ಎಲಿಮಿನೇಟ್ ಮಾಡಲಾಗುತ್ತದೆ. ಆದರೆ
ಮಂಡ್ಯ ಜಿಲ್ಲೆಯ ರೈತ ಮಂಜೇಗೌಡ, 2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಸ್ಪಂದನೆ ಸಿಗದೆ, ಲಂಚದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮೃತಪಟ್ಟಿದ್ದಾರೆ. ಸರ್ಕಾರ
ಕರ್ನಾಟಕದ ಆಳಂದ, ಮಹಾದೇವಪುರದಂತೆ ಹರಿಯಾಣದಲ್ಲಿ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಒಂದೇ ವ್ಯಕ್ತಿ ಹಲವು ಕಡೆ ಮತದಾನ ಮಾಡಿರುವ ನಿ
ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಪದೇ ಪದೇ ಟಾರ್ಗೆಟ್ ಆಗುತ್ತಿದ್ದಾರೆ. ಅವರ ಕನ್ನಡ ಭಾಷಾ ಶೈಲಿಯ ಬಗ್ಗೆ ಧ್ರುವಂತ್ ಅನುಮಾನ ವ್ಯಕ್ತಪಡಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಹಿಂದೆ ರಕ್ಷಿತಾ ಅವರನ್ನು ಬೆಂಬಲಿಸಿದ್
ರಾಮನಗರದ RTO ಕಚೇರಿಯಲ್ಲಿ ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅನುಮೋದನೆಗೆ ಅಧಿಕಾರಿ ಕೃಷ್ಣೇಗೌಡರು ಲಂಚ ಕೇಳಿದ್ದಾರೆಂಬ ಆರೋಪ ಕೇಳಿಬಂದಿದೆ. ಹಣದ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿದ್ದು, ಪ್ರಾದೇಶಿಕ ಸಾರಿಗೆ ಅಧಿ
Rana Daggubati Production house: ರಾಣಾ ದಗ್ಗುಬಾಟಿ ದಕ್ಷಿಣ ಭಾರತದ ಬಲು ಜನಪ್ರಿಯ ನಟ. ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಆಗಿರುವ ರಾಣಾ ದಗ್ಗುಬಾಟಿ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ರಾಣಾ ದಗ್ಗುಬಾಟಿ ಅವರು ಸ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಸೀಸನ್ಗಾಗಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಗರಿಷ್ಠ ಐವರನ್ನು ಉಳಿಸಿ, ಉಳಿದ ಆಟಗಾರ್ತಿಯರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಈ ಹರಾಜಿಗೂ ಮು
ತಡೆಗೋಡೆ ಇಲ್ಲದ ಕಾರಣಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ನಾಲೆ ಸಾವಿನ ಕೂಪವಾಗಿ ಮಾರ್ಪಟ್ಟಿದೆ. ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ಅವಘಡಗಳು ನಡೆದಾಗೆಲ
EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿಗಳಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಕಬ್ಬನ್ಪಾರ್ಕ್ ಠಾಣೆ ಪೊಲೀಸರು ಆರೋಪ
ಮಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿ ತನ್ನ ಆರು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು.ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್ನಲ್ಲಿ ವೀಡಿಯೋ ಮಾಡಿದ್ದು, ವೈರ
ಮಂಗಳವಾರ ನಡೆದ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಾಜಕೀಯ ಪ್ರತಿಸ್ಪರ್ಧಿ ಜೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಸಾಧಿಸಿದರು. ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು
ಎಸ್.ಎಸ್. ರಾಜಮೌಳಿ ನಿರ್ದೇಶನದ 'ಬಾಹುಬಲಿ: ದಿ ಎಪಿಕ್' ಮರು-ಬಿಡುಗಡೆ ಆರಂಭದಲ್ಲಿ ಉತ್ತಮ ಗಳಿಕೆ ಕಂಡರೂ, ಈಗ ತೀವ್ರ ಕುಸಿತ ಕಂಡಿದೆ. ಇತ್ತೀಚೆಗೆ ಕೇವಲ 13 ಲಕ್ಷ ರೂ. ಗಳಿಸಿದ್ದು, ರಾತ್ರಿ ವೇಳೆಗೆ 1 ಕೋಟಿ ರೂ. ಒಳಗೆ ಕಲೆಕ್ಷನ್ ಮಾಡುವ ಸ
ಹೆತ್ತವರಿಗೆ ಮಕ್ಕಳೇ ಪ್ರಪಂಚ. ಹೀಗಾಗಿ ಮಕ್ಕಳ ಸಂತೋಷಕ್ಕಾಗಿ ತಂದೆ ತಾಯಿ ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಮುಂಬೈನಲ್ಲಿ ಟ್ಯಾಕ್ಸಿ ಓಡಿಸಿ ಜೀವನ ನಡೆಸುತ್ತಿರುವ ವ್ಯಕ್ತಿಯೊಬ್ಬರು ತನ್ನ ಮಗನ ಯೂಟ್ಯೂಬ್ ಚಾನೆಲ್ಗೆ
ತನಗಿಂತ ಅರ್ಧಷ್ಟು ಕಡಿಮೆ ವಯಸ್ಸಿನ ಯುವಕನ ಜತೆ ಮಹಿಳೆ ಹೊಂದಿದ್ದ ಅಕ್ರಮ ಸಂಬಂಧ ದುರಂತಕ್ಕೆ ಕಾರಣವಾಗಿದೆ. 38 ವರ್ಷದ ಮಹಿಳೆಯ ಅಕ್ರಮ ಸಂಬಂಧದ ಒತ್ತಾಯದಿಂದ ಬೇಸತ್ತ 19ರ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನ ಆತ್ಮಹತ್ಯೆ
The Hundred 2025: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಇದು 100 ಎಸೆತಗಳ ಪಂದ್ಯ ಎಂಬುದು ವಿಶೇಷ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು ಇರಲಿವೆ.
ರೈಲ್ವೆ ಹಳಿದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ
ಮೇರಾ ಬೂತ್ ಸಬ್ಸೆ ಮಜಬೂತ್’ ಕಾರ್ಯಕ್ರಮದ ಭಾಗವಾಗಿ ಬಿಹಾರ ಬಿಜೆಪಿಯ ಮಹಿಳಾ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಪ್ರಧಾನಿ ಮೋದಿ, ನಾನು ಈ ಚುನಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿದ್
Bahubali The Eternal war: ‘ಬಾಹುಬಲಿ’ ಸಿನಿಮಾ ಬ್ಲಾಕ್ ಬಸ್ಟರ್ ಸಿನಿಮಾ, ಅದ್ಭುತ ಕತೆ, ಪಾತ್ರಗಳನ್ನು ಹೊಂದಿದ್ದ ಈ ಸಿನಿಮಾ ಈಗ ಅನಿಮೇಟೆಡ್ ಅವತಾರದಲ್ಲಿ ಬರುತ್ತಿದೆ. ಕಟ್ಟಪ್ಪನಿಂದ ಕೊಲೆಯಾದ ಅಮರೇಂದ್ರ ಬಾಹುಬಲಿ ಸತ್ತ ಬಳಿಕ ಪಾತಾಳ ಲೋಕಕ್
ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣವನ್ನು ಸಂಸದ ಯದುವೀರ್ ವಿರೋಧಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಪರಂಪರೆ ಮತ್ತು ಸಾಂಸ್ಕೃತಿಕ ಗುರುತನ್ನು ಕಾಪಾಡಲು ಅವರು ಮನವಿ ಮಾಡಿದ್ದಾರೆ. ಫ್ಲೈಓವರ್ಗಳ
ಜೂನಿಯರ್ ಎನ್ಟಿಆರ್ ಅವರ ಹೊಸ ತೆಳ್ಳನೆಯ ಲುಕ್ ವೈರಲ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಚಿತ್ರಕ್ಕಾಗಿ ಅವರು ತೂಕ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬದಲಾವಣೆ ಅಭಿಮಾನಿಗಳಲ್ಲಿ ಆತಂಕ ಮೂ

20 C