ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳ
ಬೆಂಗಳೂರಿನ ನಂದಿನಿ ಲೇಔಟ್ನ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡದ 4ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಆಂಗ್ಲಿನ್ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಗುವಿನ ದೇಹದ ಮೇಲೆ ಬಾಸುಂಡೆ ಗ
ಸಿದ್ದಾಪುರದ ಬಿಜಿಎಸ್ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಬಿಟ್ಟು ವಾಪಸ್ ಬರುತ್ತಿದ್ದಾಗ ಒಂಟಿ ಸಲಗ ಅಟ್ಟಾಡಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಘಟನೆಗೆ ಬಸ್ ಚಾಲಕನ ಪ್ರಚೋದನೆಯೂ ಕಾರಣ ಎಂಬ ಆರೋಪ ಕೇಳಿಬಂದ
ನಟ ಇಮ್ರಾನ್ ಹಶ್ಮಿ ತಮ್ಮ ಮಗನ ಕ್ಯಾನ್ಸರ್ ಹೋರಾಟದ ಬಗ್ಗೆ ಹೃದಯವಿದ್ರಾವಕವಾಗಿ ಮಾತನಾಡಿದ್ದಾರೆ. 2014ರಲ್ಲಿ ಮಗ ಅಯಾನ್ಗೆ ಕ್ಯಾನ್ಸರ್ ಪತ್ತೆಯಾದಾಗ ಅವರ ಜೀವನವೇ ಸಂಪೂರ್ಣವಾಗಿ ಬದಲಾಯಿತು. ಮುಂದಿನ ಐದು ವರ್ಷಗಳು ಅವರಿಗೆ ಸವಾ
ಹಿಂದೂ ಧರ್ಮದ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕಾಲಿನ ಹೆಬ್ಬೆರಳಿಗಿಂತ ತೋರು ಬೆರಳು ಉದ್ದವಾಗಿದ್ದರೆ ಅದು ವ್ಯಕ್ತಿಯ ಅದೃಷ್ಟ, ವ್ಯಕ್ತಿತ್ವ ಮತ್ತು ಭವಿಷ್ಯವನ್ನು ಸೂಚಿಸುತ್ತದೆ. ಇಂತಹವರು ಆಕರ್ಷಕ, ನಾಯಕತ್ವ ಗುಣವುಳ್ಳವರು,
Bullion Market 2026 January 30th: ಶುಕ್ರವಾರ ಚಿನ್ನ, ಬೆಳ್ಳಿ ಬೆಲೆಗಳು ತಗ್ಗಿವೆ. ಚಿನ್ನದ ಬೆಲೆ ಸುಮಾರು 800 ರೂಗಳಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 10-15 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 16,395 ರೂನಿಂದ 15,640 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 17,062
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಗರ್ಭಿಣಿ ಸೊಸೆಯನ್ನು ಮಾವ ಕತ್ತು ಸೀಳಿ ಕೊಲೆಗೈದ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಕೊಲೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನಾಲ್ಕು ತಿಂಗಳ ಗರ್ಭಿಣಿ ಸೊಸೆಯನ್ನು ಕ
ಬೆಳ್ಳಂಬೆಳಗ್ಗೆ ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು ಆವರಿಸಿದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಹತ್ತಾರು ವಿಮಾನಗಳ ಟೇಕಾಫ್ ವಿಳಂಬವಾ
ಭಾರತದಲ್ಲಿ ಪ್ರತಿ ವರ್ಷ 2 ಬಾರಿ ಜನವರಿ 30 ಮತ್ತು ಮಾರ್ಚ್ 23 ರಂದು.ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಜನವರಿ 30 ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ, ಇದೇ ದಿನ ಹುತಾತ್ಮರ ದಿನವನ್ನು ಆಚರಿಸುವುದೇಕೆ, ಈ ಮಹತ್ವದ ದಿನದ ಇತಿ
ಥಿಯೇಟರ್ಗಳಲ್ಲಿ ಎರಡು ತಿಂಗಳು ಅಬ್ಬರಿಸಿದ ‘ಧುರಂಧರ್’ ಸಿನಿಮಾ ಈಗ ನೆಟ್ಫ್ಲಿಕ್ಸ್ ಮೂಲಕ ಪ್ರಸಾರವಾಗುತ್ತಿದೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ ನಿರ್ದೇಶನದ ಈ ಸ್ಪೈ ಚಿತ್ರ ಒಟಿಟಿಯಲ್ಲಿ ತೆಲುಗು, ತಮಿಳಿಗೆ ಡಬ್ ಆಗಿದ
ಕುಷ್ಠರೋಗವು ರೋಗಪೀಡಿತ ವ್ಯಕ್ತಿಯನ್ನು ಮುಟ್ಟುವುದರಿಂದ ಹರಡುತ್ತದೆ. ಹೀಗೆ ಈ ರೋಗದ ಬಗ್ಗೆ ನಾನಾ ರೀತಿಯ ತಪ್ಪು ಕಲ್ಪನೆಗಳಿವೆ. ಆದರೆ ರೋಗ ಪೀಡಿತ ವ್ಯಕ್ತಿಯ ಜತೆಗೆ ದೀರ್ಘಕಾಲದ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದರೆ ಮಾತ
ಪಿತೃ ಕಾರ್ಯಗಳನ್ನು ನಿರ್ವಹಿಸುವ ವಿಧಾನಗಳಲ್ಲಿ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಒಂದು ವಿಶೇಷ ಮಾರ್ಗವಾಗಿದೆ. ಪದ್ಮ ಪುರಾಣದ ಪ್ರಕಾರ, ಈ ಗಿಡಗಳಿಗೆ ನೀರು ಬಿದ್ದಾಗ ಪ್ರತಿ ಎಲೆಯಿಂದ ಬೀಳುವ ಹನಿಗಳು ಪಿತೃಗಳಿಗೆ ತ
ದೊಡ್ಡಬಳ್ಳಾಪುರದಲ್ಲಿ ಪ್ರೀತಿಸಿ ಮದುವೆಯಾಗುವ ನೆಪದಲ್ಲಿ ಮಹಿಳೆಯೊಬ್ಬಳು ಮೂವರು ಪುರುಷರಿಗೆ ಲಕ್ಷಾಂತರ ರೂ. ವಂಚಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮೂವರನ್ನು ಮದುವೆಯಾಗಿದ್ದ ಮಹಿಳೆ ಮೊದಲ ಪತಿಯಿಂದ ಮಕ್ಕಳಿದ್ದರೂ ಲೆಕ್
ರಾಕಿಂಗ್ ಸ್ಟಾರ್ ಯಶ್ ಅವರು 'ಅಮೃತ ಅಂಜನ್' ಚಿತ್ರಕ್ಕೆ ಬೆಂಬಲ ನೀಡುವ ಮೂಲಕ ಕನ್ನಡಿಗರಿಗೆ ಸಿಗುವುದಿಲ್ಲ ಎಂಬ ಮಾತು ಸುಳ್ಳು ಮಾಡಿದ್ದಾರೆ. ಹೊಸಬರೇ ನಿರ್ಮಿಸಿದ ಈ ಚಿತ್ರಕ್ಕೆ ಶುಭ ಹಾರೈಸಿ ಯಶ್ ಯುವ ಪ್ರತಿಭೆಗಳಿಗೆ ಪ್ರೋತ್ಸಾ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯೂಬಾಗೆ ತೈಲ ಪೂರೈಸುವ ದೇಶಗಳಿಗೆ ಹೊಸ ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ. ಇದು ಕ್ಯೂಬಾದ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸುವ ಹೊಸ ತಂತ್ರವಾಗಿದೆ. ವೆನೆಜುವೆಲಾದಲ್ಲಿ ನಿಕೋಲಸ್ ಮಡುರ
ತುಮಕೂರಿನ ಸರ್ಕಾರಿ ಇಲಾಖೆಗಳು ಬೆಸ್ಕಾಂಗೆ 44.05 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಹಲವು ನೋಟಿಸ್ಗಳ ಹೊರತಾಗಿಯೂ ಬಿಲ್ ಪಾವತಿಸದ ಕಾರಣ, ಬೆಸ್ಕಾಂ ಸಂಪರ್ಕ ಕಡಿತಗೊಳಿಸಲು ವಾರ್ನಿಂಗ್ ನೀಡಿದೆ. ಜಲಸಂಪನ್ಮೂಲ, ಸಣ್
ನಟಿ ರಚಿತಾ ರಾಮ್ ಅವರು ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ. ಈ ಮನವಿಯಲ್ಲಿ ಅವರು ಒಂದು ವಿಷಯವನ್ನು ಒತ್ತಿ ಹೇಳಿದ್ದಾರೆ. ಅದುವೇ ಕಟೌಟ್. ಹೀರೋಗಳ ರೀತಿ ಹೀರೋಯಿನ್ಗಳಿಗೂ ಕಟೌಟ್ ಬೇಕು ಎಂಬುದ
ಉತ್ತರಾಖಂಡದ ವಿಕಾಸನಗರದಲ್ಲಿ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ. ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. 12ನೇ ತರಗತಿಯ ವಿದ್ಯಾರ್ಥಿನಿ ಮನೀಷಾ ತೋಮರ್ ಮೃತಳು. ಆಕೆಯ ಸೋದರಸ
ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ (ಕೆಎಫ್ಡಿ) ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 9 ಪ್ರಕರಣಗಳು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ರೋಗ ಹರಡದಂತೆ ತಡೆಯಲು ರಕ್ತ ಮಾದರಿ ಸಂಗ್ರಹಿಸಿ, ಕಾಡಂಚಿನ ಗ್ರ
ಜಾನ್ ಅಬ್ರಹಾಂ ಅವರ ಕಟ್ಟುಮಸ್ತಾದ ದೇಹ ಮತ್ತು ಫಿಟ್ನೆಸ್ ಪ್ರತಿಯೊಬ್ಬರಿಗೂ ಸ್ಫೂರ್ತಿ. ಅವರು ಕಳೆದ 25 ವರ್ಷಗಳಿಂದ ಸಿಹಿ ಪದಾರ್ಥಗಳನ್ನು ಸೇವಿಸಿಲ್ಲ ಮತ್ತು ಸಸ್ಯಾಹಾರಿಯಾಗಿ ಅಚ್ಚರಿ ಮೂಡಿಸಿದ್ದಾರೆ. 53ರ ವಯಸ್ಸಿನಲ್ಲೂ ಅತ್ಯ
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 192ಕ್ಕೆ ತಲುಪಿದೆ. ಆದರೆ ಬಳ್ಳಾರಿ ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುವ ಹಂತದಲ್ಲಿದೆ. ಕೆಲ ದಿನಗಳಿಂದ ಏರಿಕೆ ಕಾಣುತ್ತಿದ್
ಪವನ್ ಕಲ್ಯಾಣ್ ತಮ್ಮ ತಾಯಿ ಅಂಜನಾ ದೇವಿ ಹುಟ್ಟುಹಬ್ಬದ ಅಂಗವಾಗಿ ವಿಶಾಖಪಟ್ಟಣಂನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್ನಲ್ಲಿ ಎರಡು ಜಿರಾಫೆಗಳನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ. ಈ ಸಂದರ್ಭದಲ್ಲಿ, ಅವರು ಪ್ರಾಣಿ ರಕ್ಷಣ
ರಾಯ್ಪುರ ಕೇಂದ್ರ ಜೈಲಿನಲ್ಲಿ ಕೈದಿ ತನ್ನ ಗೆಳೆಯನ ಹುಟ್ಟುಹಬ್ಬಕ್ಕೆಂದು ಗೆಳತಿಯೊಬ್ಬಳು ಮೊಬೈಲ್ನಲ್ಲಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ. ಜೈಲಿನ ಭದ್ರತಾ ವ್ಯವಸ್ಥೆಗಳಿಗೆ ಇದು ದ
ರಾಜಮೌಳಿ ತಮ್ಮ 'ವಾರಣಾಸಿ' ಚಿತ್ರದ ಪ್ರಚಾರಕ್ಕೆ ವಿಶಿಷ್ಟ ತಂತ್ರ ಬಳಸಿದ್ದಾರೆ. ಸಿನಿಮಾ ಹೆಸರಿಲ್ಲದೆ, ಕೇವಲ ಬಿಲ್ ಬೋರ್ಡ್ಗಳಲ್ಲಿ ರಿಲೀಸ್ ದಿನಾಂಕ 'ಏಪ್ರಿಲ್ 7, 2027' ಘೋಷಿಸುವ ಮೂಲಕ ದೇಶಾದ್ಯಂತ ದೊಡ್ಡ ಮಟ್ಟದ ಚರ್ಚೆ ಹುಟ್ಟುಹ
Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿಮ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ವರ್ಷದ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದು, ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಈ ಬಜೆಟ್ ಪಂಚರಾಜ್ಯಗಳ ಚುನಾವಣಾ ತಂತ್ರಗಾರಿಗೆ ಸೀಮಿತಗಲಿದೆಯಾ ಅಥವಾ ದಕ್ಷಿಣದ ಆರ್ಥಿಕ ಶಕ್ತಿ
ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದಿದೆ. ಟ್ರಕ್ ಪಲ್ಟಿ ಹೊಡೆಯುತ್ತಿದ್ದಂತೆ, ಸ್ಥಳೀಯರು ಓಡಿ ಬಂದು ಯಾವುದೇ ಸರ್ಕಾರದ ನಿರ್ದೇಶನಗಳಿಗೆ ಕಾಯದೇ
ನಾವು ಮಾಡುವ ನಮಸ್ಕಾರವು ಕೇವಲ ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ವಿನಯದಿಂದ ಕೂಡಿರಬೇಕು. ಆಗ ಮಾತ್ರ ಅದರ ಫಲ ಸಿಗುತ್ತದೆ. ವಿಷ್ಣು, ಶಿವ ಮತ್ತು ಅವರ ಅಂಶಗಳಿರುವ ದೇವರುಗಳಿಗೆ ನಮಸ್ಕರಿಸುವಾಗ ಎರಡೂ ಕೈಗಳನ್ನು ಜೋಡಿಸ
ಅರಿಜಿತ್ ಸಿಂಗ್ ಗಾಯನಕ್ಕೆ ವಿದಾಯ ಹೇಳಿದ ನಂತರ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸ್ವಂತ ರಾಜಕೀಯ ಪಕ್ಷ ಸ್ಥಾಪಿಸಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದು ಗಾಯನ ಲೋಕಕ
ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು. ಭೀಷ್ಮ ದ್ವಾದಶಿ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 30ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 30ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಶುಕ್ರವಾರ ತಪ್ಪು ನಿರ್ಣಯ, ಅಭದ್ರತೆ, ಕಲಹ, ಪ್ರಚಾರದ ಬಯಕೆ, ಧಾರ್ಮಿಕ ಕಾರ್ಯ, ಗೆಳೆತನ, ಅತಿಕೋಪ ಸಾಲ ಪ್ರಾಪ್ತಿ ಇವೆಲ್ಲ ಇಂದಿನ ಭವಿಷ್ಯ
ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕೇವಲ 6 ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಹಾಗಂತ ಈ ಕೃತ್ಯ ಎಸಗಿದವರು ಯಾರೋ ಕಾಮುಕ ಯುವಕರೂ ಅಲ್ಲ, ಕುಡಿತದ ಅಮಲಿನಲ್ಲಿದ್ದವರೂ ಅಲ್ಲ. ಈ ಅತ್ಯಾಚಾರ ನಡೆಸಿದವರ
ವಿಧಾನಸಭೆ ಅಧಿವೇಶನದಲ್ಲಿಂದು ಬಳ್ಳಾರಿ ಬ್ಯಾನರ್ ಗಲಾಟೆ ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನ
ದೇಶದಲ್ಲಿ 12 ವರ್ಷಗಳ ಹಿಂದೆ ಶುರುವಾದ ನರೇಂದ್ರ ಮೋದಿಯವರ ಅಲೆ ಇನ್ನೂ ಕಡಿಮೆಯಾಗಿಲ್ಲ. ವರ್ಷದಿಂದ ವರ್ಷಕ್ಕೆ ನಮೋ ಅಭಿಮಾನ ಹೆಚ್ಚುತ್ತಲೇ ಇದೆ. ಇದಕ್ಕೆ 3ನೇ ಅವಧಿಗೆ ಅವರು ಪ್ರಧಾನಿಯಾಗಿರುವುದೇ ಸಾಕ್ಷಿ. ಆದರೆ, ಈ ಬಾರಿಯ ಲೋಕಸಭಾ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿಯ ಖಾಲಿ ಜಮೀನಿನಲ್ಲಿ ಅಪರಿಚಿತ ಡ್ರೋನ್ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಿಂದೂ ಸಮಾಜೋತ್ಸವದ ಶೋಭಾಯಾತ್ರೆಯ ವೇಳೆ ಡ್ರೋನ್ ಪತ್ತೆ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರವರೆಗೂ ನಡೆಯಲಿದೆ. ಪ್ಯಾಲೆಸ್ತೀನ್ ಸಿನಿಮಾಗಳನ್ನು ಪ್ರದರ್ಶನ ಮಾಡಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಆ ನಿಲುವನ್
ಚಾಮರಾಜನಗರ ಜಿಲ್ಲೆಯಲ್ಲೊಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಮದುವೆ ಆರತಕ್ಷತೆಗೆಂದು ತೆರಳುತ್ತಿದ್ದ ವರನ ಕಾರನ್ನು ಗ್ಯಾಂಗ್ವೊಂದು ಸಿನಿಮೀಯ ರೀತಿಯಲ್ಲಿ ಅಡ್ಡಿಗಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಚಾಮರಾಜನಗರ ಜಿ
Sanju Samson's T20 WC Woes:ಸಂಜು ಸ್ಯಾಮ್ಸನ್ರ ಕಳಪೆ ಪ್ರದರ್ಶನ ಟಿ20 ವಿಶ್ವಕಪ್ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನ್ಯೂಜಿಲೆಂಡ್ ಸರಣಿಯಲ್ಲಿ ವೈಫಲ್ಯ ಕಂಡ ಸಂಜು ವಿರುದ್ಧ ಯುಜ್ವೇಂದ್ರ ಚಾಹಲ್ ಮತ್ತು ಪಾರ್ಥ
ನೀವೇನಾದರೂ ಹಿಮ ಬೀಳುವ ಜಾಗಕ್ಕೆ ಟ್ರೆಕಿಂಗ್ ಹೋದರೆ ಆ ಚುಮು ಚುಮು ಚಳಿಯಲ್ಲಿ ಬಿಸಿ ಬಿಸಿ ಮ್ಯಾಗಿಗಿಂತಲೂ ಅತ್ಯುತ್ತಮವಾದ ಆಹಾರ ನಿಮಗೆ ಬೇರಾವುದೂ ಕಾಣುವುದೇ ಇಲ್ಲ. ಒಂದು ಪ್ಲೇಟ್ ಬಿಸಿ ಮ್ಯಾಗಿ, ಒಂದು ಕಪ್ ಕಾಫಿ ಅಥವಾ ಚಹಾ ಸೇ
ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ ಕೊಟ್ಟಿದೆ. ದಾಳಿ ಮಾಡಿದ್ದ ವೇಳೆ ಕೋಟ್ಯಂತರ ರೂಪಾ
ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಿರುಕುಳ ನೀಡಿದ್ದ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರ ಚಿರಾಗ್ ಕೋಠಾರಕರ್ಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 20 ದಿನಗಳ ಕಾರ್ಯಾಚರಣೆ ನಂ
ಕನ್ನಡದಲ್ಲಿ 8ಕ್ಕೂ ಅಧಿಕ ಸಿನಿಮಾಗಳು ಜನವರಿ 30ರಂದು ರಿಲೀಸ್ ಆಗುತ್ತಿವೆ. ಯಾವುದು ನೋಡೋದು, ಯಾವುದು ಬಿಡೋದು ಎಂಬುದು ಪ್ರೇಕ್ಷಕರ ಪ್ರಶ್ನೆ. ‘ರಕ್ತ ಕಾಶ್ಮೀರ’, ‘ಅಮೃತ ಅಂಜನ್’, ‘ಚೌಕಿದಾರ್’, ‘ವಲವಾರ’, ‘ವಿಕಲ್ಪ’ ಮುಂತಾದ ಸಿನ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಚಾಲನೆ ವಿಧಾನಸೌಧದ ಮುಂಭಾಗ ನೀಡಲಾಗಿದೆ. ಇಂದು (ಜ.29) ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿನಿಮೋತ್ಸವ ಉದ್ಘಾಟನೆ ಮಾಡಿದ್ದಾರೆ. ಈ ವೇದಿಕೆಯಲ್ಲಿ ಅವರು ಅಂತಾರಾಷ
Govt plans Hybrid ATMs that dispense smaller denomination notes: ರೀಟೇಲ್ ವ್ಯಾಪಾರದಲ್ಲಿ ಚಿಲ್ಲರೆ ಸಮಸ್ಯೆ ಬಹಳ ಇರುತ್ತದೆ. ಇದನ್ನು ತಪ್ಪಿಸಲು ಸರಕಾರ ಹೊಸ ಐಡಿಯಾ ಮಾಡುತ್ತದೆ. ಹತ್ತು ರೂ, ಇಪ್ಪತ್ತು ರೂ ಮತ್ತು ಐವತ್ತು ರೂಗಳ ಸಣ್ಣ ನೋಟುಗಳನ್ನು ವಿತರಿಸುವ ಎಟಿಎ
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಊಟದ ಮೆನು ಬದಲಾಗಿದ್ದು, ಆರೋಗ್ಯ ಇಲಾಖೆ ಇಸ್ಕಾನ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಸಪ್ಪೆ ಊಟದ ದೂರುಗಳು ಕಡಿಮೆಯಾಗುವ ನಿರೀಕ್ಷೆ ಇದೆ. ಆದರೆ, ರಾಷ್ಟ್ರೀಯ ಮೊಟ್ಟೆ ಯೋಜನೆ ಅಡಿಯಲ್ಲಿ
Pakistan vs Australia 1st T20 result: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ T20 ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ 22 ರನ್ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ಲಾಹೋರ್ನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ 168 ರನ್
ಕಳೆದ ಕೆಲವು ತಿಂಗಳುಗಳಿಂದ, ದೇಶದ ಹಲವಾರು ರಾಜ್ಯಗಳಲ್ಲಿ ಹವಾಮಾನ ಬದಲಾಗುತ್ತಿದೆ. ಇಂತಹ ಸಮಯದಲ್ಲಿ ಅನೇಕರ ಆರೋಗ್ಯ ಹದಗೆಟ್ಟಿದೆ. ನೆಗಡಿ, ಜ್ವರ ಪದೇ ಪದೇ ಸೀನುವುದು ಹೀಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಹ
Sanju Samson's Last Chance: ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಅಂತಿಮ ಪಂದ್ಯ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ ನಿರ್ಣಾಯಕ. ಇದು ಅವರ ತವರು ನೆಲ ತಿರುವನಂತಪುರಂನಲ್ಲಿ ನಡೆಯಲಿದ್ದು, ಸರಣಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡ
ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ವೇದಾಂತ ಭಾರತಿ ಹಾಗೂ ಪರಮ್ ಫೌಂಡೇಶನ್ ನಿಂದ ಆಯೋಜಿಸಲಾದ ನಾಲ್ಕು ದ
PM Modi interaction with CEOs and experts in AI field: ಎಚ್ಸಿಎಲ್ ಟೆಕ್, ವಿಪ್ರೋ ಇತ್ಯಾದಿ ಎಐ ಕ್ಷೇತ್ರದಲ್ಲಿ ತೊಡಗಿರುವ ಭಾರತೀಯ ಕಂಪನಿಗಳ ಸಿಇಒಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. ಮುಂದಿನ ತಿಂಗಳು (2026ರ ಫೆಬ್ರುವರಿ) ನಡೆಯಲಿರುವ ಎಐ ಇಂಪ್ಯ
ರಾಯಚೂರು ಜಿಲ್ಲೆಯ ಸಿಂಧನೂರು ಉಪವಿಭಾಗದ ಕವಿತಾಳ ಪೊಲೀಸ್ ಠಾಣೆಯಲ್ಲಿ 2026ರ ಜನವರಿ 21ರಂದು ಗಂಭೀರ ಕೊಲೆ ಪ್ರಕರಣ ವರದಿಯಾಗಿದೆ. ನಾಲ್ಕು ತಿಂಗಳ ಗರ್ಭಿಣಿ 24 ವರ್ಷದ ಶ್ರೀಮತಿ ರೇಖಾ ಅವರನ್ನು ಅವರ ಮಾವ ಶ್ರೀ ಸಿದ್ದಪ್ಪ ಚಾಕುವಿನಿಂದ
ಗುಜರಾತ್ ರಾಜ್ಯದ ಗಿರ್ ಸೋಮನಾಥದಲ್ಲಿ ಚಿರತೆಯ ಮೇಲೆ ದಾಳಿಯಿಂದ ಮಗನನ್ನು ರಕ್ಷಿಸಲು ವೃದ್ಧರೊಬ್ಬರು ಕತ್ತಿಯಿಂದ ಕೊಚ್ಚಿ ಕೊಂದಿದ್ದಾರೆ. 60 ವರ್ಷದ ರೈತ ತನ್ನ ಮಗನನ್ನು ರಕ್ಷಣೆ ಮಾಡಲು ಚಿರತೆಯನ್ನು ಕೊಲೆ ಮಾಡಿದ್ದಾರೆ. ಈ ಘಟ
ವಿಧಾನಸೌಧದ ಮುಂಭಾಗದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಆಗಿದೆ. ಇಂದು (ಜ.29) ಸಿಎಂ ಸಿದ್ದರಾಮಯ್ಯ ಅವರು ಚಿತ್ರೋತ್ಸವ ಉದ್ಘಾಟನೆ ಮಾಡಿದ್ದಾರೆ. ‘ಸ್ತ್ರೀ ಎಂದರೇ ಅಷ್ಟೇ ಸಾಕೆ’ ಎಂಬ ಥೀಮ್ನಲ್ಲ
Kichcha Sudeep: ಸುದೀಪ್ ಅವರು ರಾಜ್ ಬಿ ಶೆಟ್ಟಿ ನಟಿಸಿರುವ ‘ರಕ್ಕಸಪುರದೊಳ್’ ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದರು. ವೇದಿಕೆ ಮೇಲೆ ಮಾತನಾಡಿದ ಕಿಚ್ಚ ‘ಯಾವಾಗೆ
WPL 2026 Match 18: ಮಹಿಳಾ ಪ್ರೀಮಿಯರ್ ಲೀಗ್ 2026 ರ 18ನೇ ಪಂದ್ಯ ಇಂದು RCB ಮತ್ತು UP ವಾರಿಯರ್ಸ್ ನಡುವೆ ನಡೆಯಲಿದೆ. ಈ ಪಂದ್ಯ RCBಗೆ ಫೈನಲ್ ಸ್ಥಾನಕ್ಕೆ ನೇರ ದಾರಿಯಾದರೆ, UP ವಾರಿಯರ್ಸ್ಗೆ ಪ್ಲೇಆಫ್ ರೇಸ್ನಲ್ಲಿ ಉಳಿಯಲು ಮಾಡು ಇಲ್ಲವೇ ಮಡಿ ಸಮರವ
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿ
ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಕೇಸ್ನಲ್ಲಿ ವ್ಯಕ್ತಿಯೊಬ್ಬರನ್ನು ಸೇರಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ
Bramayugam movie: ಮಮ್ಮುಟಿ ನಟನೆಯ ‘ಬ್ರಮಯುಗಂ’ ಸಿನಿಮಾವನ್ನು ಈಗಾಗಲೇ ವಿದೇಶದ ಕೆಲವು ಸಿನಿಮಾ ತರಗತಿಗಳಲ್ಲಿ ಪಠ್ಯವಾಗಿ ಬಳಸಾಗುತ್ತಿದೆ. ಇದೀಗ ಈ ಸಿನಿಮಾಕ್ಕೆ ಮತ್ತೊಂದು ವಿಶೇಷ ಗೌರವ ಲಭಿಸಿದೆ, ಅದೂ ಆಸ್ಕರ್ ಅಥವಾ ಅಕಾಡೆಮಿ ಆಫ್ ಮ
ಇಂದಿನ ಒತ್ತಡದ ಜೀವನದಲ್ಲಿ, ಉತ್ತಮ ನಿದ್ರೆ ಪಡೆಯುವುದು ಹೆಚ್ಚಿನ ಜನರಿಗೆ ಬಹುದೊಡ್ಡ ಸವಾಲಾಗಿದೆ. ಒತ್ತಡ ಮತ್ತು ಕಿರಿಕಿರಿಯ ಕಾರಣ ನಿದ್ರೆ ಬರದೇ ರಾತ್ರಿಯಿಡಿ ಒದ್ದಾಡುತ್ತಾರೆ. ನೀವು ಸಹ ಇದೇ ರೀತಿಯ ಸಮಸ್ಯೆಯನ್ನು ಎದುರಿಸು
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ನಂತರ, ರಾಜಕೀಯ ಬೆಳವಣಿಗೆಗಳು ವೇಗ ಪಡೆದಿವೆ. ಅಜಿತ್ ಪವಾರ್ ಅವರ ನಿಧನದಿಂದಾಗಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಹುದ್ದೆಗಳು ಖಾಲಿಯಾಗಿವೆ. ಈ ಹುದ್ದೆಗೆ ಅಜಿತ್
ವಿಪಕ್ಷ ನಾಯಕ ಅಶೋಕ್ ಅವರು ಸದನದಲ್ಲಿ ಪೆನ್ಡ್ರೈವ್ ಪ್ರದರ್ಶಿಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದ್ದಾರೆ. ಬಳ್ಳಾರಿಯನ್ನು ಸುಡುವ ಬೆದರಿಕೆ ಹಾಕಿದ ಶಾಸಕರಿಗೆ ಡಿಕೆ ಶಿವಕುಮಾರ್ ಬೆಂಬಲ ಸೂಚಿಸಿದ್
KL Rahul's Retirement Shocker: ಭಾರತದ ವಿಶ್ವಾಸಾರ್ಹ ಬ್ಯಾಟ್ಸ್ಮನ್ ಕೆಎಲ್ ರಾಹುಲ್, ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಿಂಚುತ್ತಿದ್ದಾರೆ. ಆದರೆ, ಕೆವಿನ್ ಪೀಟರ್ಸನ್ ಸಂದರ್ಶನದಲ್ಲಿ ತಾವು ನಿವೃತ್ತಿ ಬಗ್ಗೆ ಯೋಚಿಸಿದ್ದಾಗಿ ಹೇಳಿ ಎಲ್ಲರನ್ನ
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಎದುರಾಗಿದ್ದ ನೀರು ಕೊರತೆಯ ಆತಂಕ ಇದೀಗ ದೂರವಾಗಿದೆ. ಬಾಕಿ ಉಳಿದಿದ್ದ ಸುಮಾರು 1.96 ಕೋಟಿ ರೂ ಬಿಲ್ ಅನ್ನು ಇದೀಗ ಬೆಸ್ಕಾಂಗೆ ಕೆಐಎಡಿಬಿ ಪಾವತಿಸಿದೆ. ಬಿಲ್ ಪಾವತಿಸದ ಹಿನ್ನೆಲೆ ಹೊನ್ನೇನಹಳ್ಳಿ
ನವದೆಹಲಿ, ಜನವರಿ 29: ಕಳೆದ ಬಾರಿಯ ಬಜೆಟ್ನಲ್ಲಿ ಇನ್ಷೂರೆನ್ಸ್ ಕ್ಷೇತ್ರವನ್ನು ಬಲಪಡಿಸುವ ಕೆಲ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಇನ್ಷೂರೆನ್ಸ್ ಪ್ರೀಮಿಯಮ್ ಹಣಕ್ಕೆ ಜಿಎಸ್ಟಿಯಿಂದ ವಿನಾಯಿತಿ ಕೊಡುವುದು ಸೇರಿ
ಕಿವಿಯ ಮೇಣವನ್ನು ಬೆರಳಿನಿಂದ ಅಥವಾ ಇನ್ನಾವುದೇ ವಸ್ತುವಿನಿಂದ ತೆಗೆಯುವುದು ಸರಿಯೇ? ಕಿವಿಯಲ್ಲಿ ಮೇಣ ಏಕೆ ಸಂಗ್ರಹವಾಗುತ್ತದೆ? ಬೀದಿ ಬದಿಯ ಕ್ಲೀನರ್ಗಳಿಂದ ನಿಮ್ಮ ಕಿವಿಗಳನ್ನು ಸ್ವಚ್ಛಗೊಳಿಸುವುದು ಎಷ್ಟು ಸೂಕ್ತ? ಎಂಬುದರ
Rachita Ram movie: ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿ
ಉತ್ತರಾಖಂಡದ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಇಲ್ಲಿನ ಪರ್ವತ ಜಿಲ್ಲೆಗಳಲ್ಲಿ ಮಳೆ ಮತ್ತು ಹಿಮಪಾತವು ಚಳಿಯನ್ನು ಹೆಚ್ಚಿಸಿದೆ. ಉತ್ತರಾಖಂಡದ ತೆಹ್ರಿ ಜಿಲ್ಲೆಯ ಧನೌಲ್ತಿಯಲ್ಲಿ ಈ ಋತುವಿನ ಎರಡನೇ ಹಿಮಪಾತವಾಗಿದ್ದು, ಹವಾ
12ನೇ ತರಗತಿ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಹುಡುಕುವ ವಿದ್ಯಾರ್ಥಿಗಳಿಗೆ NEET ಒಂದೇ ದಾರಿಯಲ್ಲ. NEET ಪರೀಕ್ಷೆ ಇಲ್ಲದೆ ಸಹ ಉತ್ತಮ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಗಳನ್ನು ನಿರ್ಮಿಸಬಹುದು. MBBS ಹೊರತಾಗಿ, ನರ್ಸಿಂಗ್, ಫಿಸ
LPL Match-Fixing Scandal: ಶ್ರೀಲಂಕಾ ಲೀಗ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಾಂಗ್ಲಾದೇಶದ ತಮೀಮ್ ರೆಹಮಾನ್ಗೆ 4 ವರ್ಷ ಜೈಲು ಶಿಕ್ಷೆ ಹಾಗೂ 24 ಮಿಲಿಯನ್ ಶ್ರೀಲಂಕಾ ರೂಪಾಯಿ ದಂಡ ವಿಧಿಸಲಾಗಿದೆ. ಐದು ವರ್ಷಗಳ ಕಾಲ ಕ್ರಿಕೆಟ್ನಿಂದ ಅಮಾನತುಗ
Gilli Nata in Bigg Boss: ಗಿಲ್ಲಿ ನಟ ಬಿಗ್ಬಾಸ್ ಸೀಸನ್ 12ರ ವಿಜೇತರಾಗಿದ್ದಾರೆ. ಅವರಿಗೆ 50 ಲಕ್ಷ ಬಹುಮಾನದ ಮೊತ್ತದ ಜೊತೆಗೆ 10 ಲಕ್ಷ ರೂಪಾಯಿ ಹೆಚ್ಚುವರಿಯಾಗಿ ಸುದೀಪ್ ಅವರಿಂದ ಬಹುಮಾನ ದೊರೆತಿದೆ. ಆದರೆ ಬಿಗ್ಬಾಸ್ ಮನೆಯಲ್ಲಿದ್ದಾಗ ಗಿ
ವಾಸ್ತು ಶಾಸ್ತ್ರದ ಪ್ರಕಾರ, ಆಹಾರ ಸೇವನೆಯು ನಮ್ಮ ಮನಸ್ಸು, ಶಕ್ತಿ ಮತ್ತು ಮನೆಯ ವಾತಾವರಣದ ಮೇಲೆ ಪ್ರಭಾವ ಬೀರುತ್ತದೆ. ಗಂಡ-ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡುವುದು, ಹಾಸಿಗೆಯ ಮೇಲೆ ಕುಳಿತು ತಿನ್ನುವುದು ವಾಸ್ತು ದೋಷಗಳಿಗೆ
ಅಜಿತ್ ಪವಾರ್ ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದ
‘ಲ್ಯಾಂಡ್ಲಾರ್ಡ್’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ರಚಿತಾ ರಾಮ್ ಅವರು ಇದ್ದಾರೆ. ಈ ಚಿತ್ರದಲ್ಲಿ ವಿಜಯ್ ಕುಮಾರ್ ಅವರಿಗೆ ಜೋಡಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಈ ಸಿನಿಮಾಗೆ ಪ್ರೇಕ್ಷಕರಿಂದ ಪ್ರಶಂ
ನವದೆಹಲಿ, ಜನವರಿ 29: ಪ್ರಸಕ್ತ ಹಣಕಾಸು ವರ್ಷದ ಆರ್ಥಿಕ ಸಮೀಕ್ಷೆಯನ್ನು ಇಂದು ಸಂಸತ್ನಲ್ಲಿ ಮಂಡಿಸಲಾಗಿದೆ. ಬಜೆಟ್ಗೆ ಕೆಲ ದಿನ ಮುನ್ನ ಈ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡುವುದು ವಾಡಿಕೆ. ದೇಶದ ಆರ್ಥಿಕ ಸ್ಥಿತಿಗತಿ ಹೇಗಿದೆ
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ.
ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ
ಜ್ಯೋತಿಷ್ಯಶಾಸ್ತ್ರ ಸಂಖ್ಯಾಸ್ತ್ರದಲ್ಲಿ ಹುಟ್ಟಿದ ದಿನಾಂಕ, ದಿನ, ಘಳಿಗೆಯ ಆಧಾರದ ಮೇಲೆ ವ್ಯಕ್ತಿಯ ನಿಗೂಢ ವ್ಯಕ್ತಿತ್ವ, ಭವಿಷ್ಯ, ಗುಣ ಸ್ವಭಾವಗಳು ಹೇಗಿವೆ ಎಂಬುದನ್ನು ತಿಳಿಸಲಾಗುತ್ತದೆ. ಅದೇ ರೀತಿ ಹುಟ್ಟಿದ ತಿಂಗಳ ಆಧಾರದ
ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಮುಂದುವರೆದಿದ್ದು, ದಿನಕ್ಕೆ ಒಂದಲ್ಲ ಒಂದು ಪ್ರಾಚೀನ ಕಾಲದ ಹಳೇ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅಪರೂಪದ ಕಲಾಕೃತಿಗಳು, ಪುಟ್ಟ ಶಿವಲಿಂಗ ಹಾಗೂ ನಾಗಮಣಿಯೊಂದಿಗೆ ಕೆತ್ತಿದ ನಾಗರ ಹಾವಿನ
ನಟ ಜಗ್ಗೇಶ್ ಅವರ ಕಾರು ಚಾಲಕ ಪದ್ಮನಾಭ ಇಂದು (ಜನವರಿ 29) ಹೃದಯ ಸ್ತಂಭನದಿಂದ ಮೃತರಾಗಿದ್ದಾರೆ. ಕಳೆದ 28 ವರ್ಷಗಳಿಂದ ಪದ್ಮನಾಭ ಅವರು ಜಗ್ಗೇಶ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಪದ್ಮನಾಭ ಅವರ ಅಂತ್ಯಕ್ರಿಯೆಯಲ್ಲಿ ಜಗ್
Rakkasapuradol movie trailer: ರಾಜ್ ಬಿ ಶೆಟ್ಟಿ ಭಿನ್ನ ಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ಸಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಡುಗಡೆ ಆದ ‘ಲ್ಯಾಂಡ್ಲಾರ್ಡ್’ ಸಿನಿಮಾನಲ್ಲಿ ಖಡಕ್ ವಿಲನ್ ಆಗಿ ಗಮನ ಸೆಳೆದ ರಾಜ್ ಬಿ ಶೆಟ್
ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿರುವ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ಗೆ ಪ್ರತಿಷ್ಠೆಯಾಗಿದೆ. ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆ
Silver Rate Hike: ಬೆಳ್ಳಿ ಬೆಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಕೆಜಿಗೆ 4 ಲಕ್ಷ ರೂಪಾಯಿ ಗಡಿಯನ್ನು ದಾಟಿದೆ. ಈ ಸಂದರ್ಭದಲ್ಲಿ ಬೆಳ್ಳಿ ಮೇಲೆ ಹೂಡಿಕೆ ಮಾಡುವುದು ಸೂಕ್ತವಾ? ಮಾರುಕಟ್ಟೆ ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ ಮತ್ತ
ದೆಹಲಿಯಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಕಾಜಲ್ ಅವರನ್ನು ಪತಿ ಅಂಕುರ್ ಡಂಬಲ್ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸಾಯುವ ಮುನ್ನ ತನ್ನ ಸಹೋದರನಿಗೆ ಕೊನೆಯ ಕರೆ ಮಾಡಿದ್ದ ಕಾಜಲ್ ಅವರ ಕಿರುಚಾಟ ಕೇಳಿಸ
ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಇಡೀ ರಾಜವನ್ನೇ ಬೆಚ್ಚಿಬೀಳಿಸಿತ್ತು. ಈ ದುರಂತದಲ್ಲಿ ಬರೋಬ್ಬರಿ 17 ಜನರು ಸಾವನ್ನಪ್ಪಿದ್ದರು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಗೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ನಿ
ಇತ್ತೀಚೆಗೆಷ್ಟೇ ಪ್ರಧಾನಿ ನರೇಂದ್ರ ಮೋದಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ್ದರು. ಪ್ರೀಮಿಯಂ ರಾತ್ರಿ ಪ್ರಯಾಣಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಭಾರತೀಯ ರೈಲ್ವೆ ತನ್ನ ವಂದೇ ಭಾರತ್ ಸ್
ಖ್ಯಾತ ನಟ ಜಾನ್ ಅಬ್ರಾಹಂ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಅದನ್ನು ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ಆ್ಯಕ್ಷನ್ ಸಿನಿಮಾಗಳ ಮೂಲಕ ಅಬ್ಬರಿಸಿದ ಜಾನ್ ಅಬ್ರಾಹಂ ನಿಜಕ್ಕೂ ಇವರೇನಾ ಎಂದು ನೆಟ್ಟಿಗರು ಕೇಳುತ್ತಿದ್ದಾರೆ. ಜಾನ್ ಅ
ಪೊಲೀಸರಿಗೆ ಬಿಡುವಿಲ್ಲ ಕೆಲಸ. ಹಗಲು-ರಾತ್ರಿ ಎನ್ನದೆ, ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಮನೆಯವರ ಜೊತೆ ಸಂಭ್ರಮಿಸಲು ಸಮಯವೇ ಇರುವುದಿಲ್ಲ. ಮಗಳ ಬರ್ತ್ಡೇ ಅಥವಾ ಸ್ವತಃ ತಮ್ಮದೇ ಮದುವೆ
ಕಿಚ್ಚ ಸುದೀಪ್ ಸಿಸಿಎಲ್ ಪಂದ್ಯದಲ್ಲಿ ಅವಾಚ್ಯ ಶಬ್ದ ಬಳಕೆ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಜೋಗಿ ಪ್ರೇಮ್ ಇದಕ್ಕೆ ಕಾರಣ ಎಂದಿದ್ದಾರೆ. ಬಿಗ್ ಬಾಸ್ ನಿರೂಪಕ ಸುದೀಪ್ ಕೆಟ್ಟ ಪದ ಬಳಸಿದ್ದಕ್ಕೆ ಪ್ರೇಮ್ ಸಂತಸ ವ್ಯಕ್ತಪಡಿಸಿ

23 C