Colombia Plane Crash: ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಈ ಘಟನೆಯ ಬಗ್ಗೆ ತೀವ್ರ ದುಃಖದಿಂದ ದೃಢಪಡಿಸಿದ್ದಾರೆ. ಈಕ್ವೆಡಾರ್ ಮತ್ತು ಪೆರುವಿನ ಗಡಿಯಲ್ಲಿರುವ ಅಮೆಜಾನ್ ಪ್ರಾಂತ್ಯದ ಪುಟುಮಾಯೊದಲ್ಲಿರುವ ದೂರದ ಪುರಸಭೆಯಾದ ಪೋರ
TV9 ನೆಟ್ವರ್ಕ್ ಆಯೋಜಿಸಿರುವ'ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆ 2026' ದೆಹಲಿಯಲ್ಲಿ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಶೃಂಗಸಭೆಯಲ್ಲಿ ಇಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್
ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾ
‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಜನರಿಗೆ ಇನ್ನಷ್ಟು ಕ್ರೇಜ್ ಮೂಡುವಂತಾಗಿದೆ. ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಈಗಾಗಲ
ಇಂದು ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್ ಜೂಪಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ನಾಳೆಯೂ ನಡೆಯುವ ಈ ಶ
Jasprit Bumrah's Sudden COE Visit: ಟಿ20 ವಿಶ್ವಕಪ್ ಗೆಲುವಿನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಐಪಿಎಲ್ ಮೊದಲು ಬಿಸಿಸಿಐ ಸಿಒಇಗೆ ಹಠಾತ್ ಭೇಟಿ ನೀಡಿರುವುದು ಗಾಯದ ಆತಂಕ ಹೆಚ್ಚಿಸಿದೆ. ಇದು ಅವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ
ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು ಟಿವಿ9 ನೆಟ್
ಶಿವರಾಜ್ಕುಮಾರ್ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಅಥಣಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಚಿತ್ರೀಕರಣದ ಸೆಟ್ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಆ ಸಂದರ್
ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್ನಿಂದಲೇ ಹತ್ಯೆಗೈದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸದ್ಯ ಐವರನ್ನು ಬಂಧಿಸಿರುವ ಪೊಲೀಸರು ಪ್ರಮುಖ ಆರೋಪಿಗಳಿಗೆ
ಟಿವಿ9 ನೆಟ್ವರ್ಕ್ ಆಯೋಜಿಸಿರುವ ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ (WITT Summit- 2026)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಅಭಿವೃದ್ಧಿಯ ಪಥದ ಬಗ್ಗೆ ಹಲವು ವಿಚಾರಗಳನ್
ಆರ್ಯನ್ ಖಾನ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚದ ಆರೋಪ ಎದುರಿಸುತ್ತಿರುವ ಮಾಜಿ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ, ಈಗ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಾರುಖ್ ಖಾನ್ ಅವರಿಂದ ತಾವು ಯಾವುದೇ ಹಣದ ಬೇಡಿಕೆ
My Home Group Executive Vice Chairman Jupally Ramu Rao speech at WITT Summit 2026: ಟಿವಿ9 ನೆಟ್ವರ್ಕ್ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯ 2026ರ ಆವೃತ್ತಿಗೆ ಇಂದು ಸೋಮವಾರ ಚಾಲನೆ ಸಿಕ್ಕಿದೆ. ಮೈ ಹೋಮ್ ಗ್ರೂಪ್ನ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ ಅವರು ಪ್ರಧಾನಿ ಮ
ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ವಿದೇಶದಲ್ಲಿ ಸಿನಿಮಾ ವೀಕ್ಷಿಸಿದ ಪಾಕಿಸ್ತಾನಿ ಕುಟುಂಬವೊಂದು ಈ ಚಿತ್ರವನ್ನು ‘ಕಳಪೆ’ ಎಂದು ಹೇಳಿದೆ. ಆ ಕುಟುಂಬದವ
IPL 2026 Fan Parks: 2026 ರ ಐಪಿಎಲ್ ಮಾರ್ಚ್ 28 ರಿಂದ ಆರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಸಿಹಿ ಸುದ್ದಿ ನೀಡಿದೆ. ಸ್ಟೇಡಿಯಂಗೆ ಹೋಗಿ ಪಂದ್ಯ ವೀಕ್ಷಿಸಲು ಸಾಧ್ಯವಾಗದವರಿಗಾಗಿ ದೇಶದ 11 ರಾಜ್ಯಗಳ 15 ನಗರಗಳಲ್ಲಿ ಫ್ಯಾನ್ ಪಾರ್ಕ
ಬೀದರ್ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಕಟ್ಟಿದ ಲಕ್ಷಾಂತರ ರೈತರಿಗೆ ಬೆಳೆ ಹಾನಿ ಪರಿಹಾರ ಸಿಕ್ಕಿಲ್ಲ. ಸುಮಾರು 2 ಲಕ್ಷ ರೈತರಲ್ಲಿ, ಕೇವಲ 78 ಸಾವಿರ ರೈತರಿಗೆ ಮಾತ್ರ ವಿಮೆ ಹಣ ಸಂದಾಯವಾಗಿದೆ. ವಿಮ
PM Modi in WITT Summit 2026: ಟಿವಿ9 ವಾರ್ಷಿಕ ಶೃಂಗಸಭೆಯಾದ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು. ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನ
2027 ODI World Cup Format Revealed: 2027 ರ ಏಕದಿನ ವಿಶ್ವಕಪ್ ಸ್ವರೂಪ ಅನಾವರಣಗೊಂಡಿದ್ದು, ಟೀಂ ಇಂಡಿಯಾಕ್ಕೆ 2003 ರ ಮಾದರಿಯಲ್ಲಿ ಮತ್ತೆ ಟ್ರೋಫಿ ಗೆಲ್ಲುವ ಅವಕಾಶವಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ನಮೀಬಿಯಾದಲ್ಲಿ 14 ತಂಡಗಳು ಸೂಪರ್ ಸಿಕ್ಸ್ ಹಂತದೊ
ಅವರಿಬ್ಬರೂ ಹದಿನೈದು ವರ್ಷದ ಹಿಂದೆ ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆಯಾದವರು. ಮೂರು ಮುದ್ದಾದ ಮಕ್ಕಳು ಈ ದಂಪತಿ ಅನ್ಯೋನ್ಯತೆಗೆ ಸಾಕ್ಷಿಯಾಗಿದ್ದರು. ಆದರೀಗ ಅದೊಂದು ಕಾರಣಕ್ಕೆ ಪ್ರೀತಿಸಿ ಮದುವೆ
ಇನ್ನೂ ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದರ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮೈಕ್ರೋ-ಬ್ಲಾಗಿಂಗ್ ವೆಬ್ಸೈಟ್ ಎಕ್ಸ್ನಲ್ಲಿ ಒಂದು ವಿಡಿಯೋ ವೈ
PM Narendra Modi Speech in WITT Summit 2026 Live Streaming: ಟಿವಿ9 ನೆಟ್ವರ್ಕ್ನ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” ನವದೆಹಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 'ಭಾರತ ಮತ್ತು ಜಗತ್ತು' ಥೀಮ್
Important financial tasks to be done before March 31st: 2025-26ರ ಹಣಕಾಸು ವರ್ಷ ಮಾರ್ಚ್ 31ಕ್ಕೆ ಮುಗಿಯುತ್ತದೆ. ಏಪ್ರಿಲ್ 1ರಿಂದ 2026-27ರ ಹಣಕಾಸು ವರ್ಷ ಆರಂಭವಾಗುತ್ತದೆ. ಹೊಸ ವರ್ಷಕ್ಕೆ ಪ್ಯಾನ್ ಕಾರ್ಡ್ ಪಡೆಯುವ ಪ್ರಕ್ರಿಯೆಯಲ್ಲಿ ಕೆಲ ನಿಯಮ ಬದಲಾವಣೆಗಳು ಇವೆ. ಹಾಗೆ
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್ 2’ ಚಿತ್ರತಂಡ ಐಎಂಡಿಬಿ ಪಟ್ಟಿಯಲ್ಲೂ ಮಿಂಚುತ್ತಿದೆ. ವಿಶೇಷವೆಂದರೆ, ಈ ಬಾರಿ ನಟರನ್ನೂ ಮೀರಿಸಿ ನಿರ್ದೇಶಕ ಆದಿತ್ಯ ಧರ್ ಅವರು ಅಗ್ರಸ್ಥಾನವನ್ನು ಪಡೆದಿದ್ದಾರೆ. ಈ ಸಿನ
ನಾಲ್ಕೈದು ಜಿಲ್ಲೆಗಳಿಗೆ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಒಡೆದಿದೆ. ಪರಿಣಾಮ ಭತ್ತದ ಬೆಳೆ ನಾಶವಾಗಿ, ರಾಯಚೂರಿಗೆ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿತ್ತು. ದುರಸ್ತಿ ಕಾರ್ಯಕ್ಕೆ ಮುಂದಾದಾಗ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇ
IPL 2026 Schedule Update: 2026ರ ಐಪಿಎಲ್ ಪೂರ್ಣ ವೇಳಾಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗಿದ್ದು, 20 ಪಂದ್ಯಗಳ ಮಾಹಿತಿ ಮಾತ್ರ ಲಭ್ಯ. ರಾಜ್ಯ ವಿಧಾನಸಭಾ ಚುನಾವಣೆಗಳಿಂದ ಭದ್ರತಾ ಕಾರಣ ನೀಡಿ, ಬಿಸಿಸಿಐ ಉಳಿದ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರಲಿಲ್ಲ
ಮನೆಯಿಂದ ಸ್ವಲ್ಪ ದೂರ ಹೋಗಬೇಕೆಂದರೆ ವಾಹನ ಬೇಕೇ ಬೇಕು. ನಡೆದುಕೊಂಡು ಹೋಗಲು ಯಾರು ಇಷ್ಟ ಪಡಲ್ಲ. ಆದರೆ, ಬೆಂಗಳೂರಿನ ಮಹಿಳೆಯೊಬ್ಬರು ಟ್ರಾಫಿಕ್ನಿಂದ ತಪ್ಪಿಸಿಕೊಂಡಿದ್ದಾರೆ. ಈ ಮಹಿಳೆ ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ ನಡ
ಇರಾನ್ ಜೊತೆ ಉತ್ಪಾದಕ ಮಾತುಕತೆ ನಡೆಯುತ್ತಿದ್ದು, ಸಂಘರ್ಷಕ್ಕೆ ತೆರೆ ಬೀಳುವ ಸಾಧ್ಯತೆಯಿದೆ ಎಂಬ ಸುಳಿವು ನೀಡುವ ಪೋಸ್ಟ್ ಅನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದರು. ಅಲ್ಲದೆ, ಇರಾನ್ ಮೇಲಿನ ದಾಳಿಯನ್ನು 5 ದಿನಗ
ರಣವೀರ್ ಸಿಂಗ್ ಅವರ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆಯುತ್ತಿದೆ. ಅದರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಈ ಸಿನಿಮಾ ಬಗ್ಗೆ ಸಖತ್ ಚರ್ಚೆ ನಡಯುತ್ತಿದೆ. ಅಭಿಮಾನಿಯೊಬ್ಬರು ಎಐ ಮೂಲಕ ‘ಧುರಂಧರ್ 2’ ಚಿತ
ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ್ದು, ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಜಾಗತಿಕ ಹಡಗು ಮಾರ್ಗಗಳಲ್ಲಿನ ಅಡಚಣೆಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ
ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವ
Crude oil prices come down: ಜಾಗತಿಕ ತೈಲ ಬೆಲೆಗಳು ಬ್ಯಾರಲ್ಗೆ 100 ಡಾಲರ್ ಗಡಿಯೊಳಗೆ ಬಂದಿವೆ. ಇರಾನ್ನ ವಿದ್ಯುತ್ ಘಟಕಗಳು ಮತ್ತು ಇಂಧನ ಘಟಕಗಳ ಮೇಲೆ ಮಿಲಿಟರಿ ದಾಳಿಗಳನ್ನು ನಿಲ್ಲಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾ
ತೇವಾಂಶ, ಸ್ನಾನಗೃಹದಲ್ಲಿ ಸರಿಯಾಗಿ ಗಾಳಿಯಾಡದೆ ಇರುವುದರಿಂದ ಎಷ್ಟೇ ಕ್ಲೀನ್ ಮಾಡಿದ್ರೂ ಬಾತ್ರೂಮ್ನಿಂದ ವಾಸನೆ ಬರುತ್ತಿರುತ್ತದೆ. ಈ ದುರ್ವಾಸನೆಯನ್ನು ಹೋಗಲಾಡಿಸಲು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುವ ಬದಲು ಸು
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಆ ಮೂಲಕ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ಗೆ ಸಂಕಷ್ಟ ಎದುರಾಗಿದೆ. ಸದ್ಯ ದಕ್ಷಿಣ ಕನ್ನಡ ಜಿಲ
ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷ
‘ಧುರಂಧರ್ 2’ ಸಿನಿಮಾವನ್ನು ಕನ್ನಡದಲ್ಲಿ ನೋಡಬೇಕು ಎಂದುಕೊಂಡಿದ್ದ ಪ್ರೇಕ್ಷಕರಿಗೆ ಗುಡ್ ನ್ಯೂಸ್. ಇಷ್ಟು ದಿನ ಈ ಸಿನಿಮಾದ ಕನ್ನಡ ವರ್ಷನ್ ಬಿಡುಗಡೆ ಆಗಿರಲಿಲ್ಲ. ಅದಕ್ಕೆ ಕೆಲವು ಕಾರಣಗಳಿದ್ದವು. ಈಗ ಎಲ್ಲ ವಿಘ್ನಗಳನ್ನು ನಿವ
EPFO rules: ಎಂಪ್ಲಾಯೀ ಪ್ರಾವಿಡೆಂಟ್ ಫಂಡ್ ಅಥವಾ ಇಪಿಎಫ್ ಸ್ಕೀಮ್ ಎಂಬುದು ಉದ್ಯೋಗಿಗಳ ನಿವೃತ್ತಿ ಬದುಕಿನ ಸುರಕ್ಷತೆಗೆ ರೂಪಿಸಿರುವ ಯೋಜನೆ. ಇಪಿಎಫ್ ಅಕೌಂಟ್ಗೆ ಉದ್ಯೋಗಿಯ ಸಂಬಳದ ಶೇ. 12 ಹಣ, ಕಂಪನಿಯಿಂದ ಕೊಡುಗೆ ಹಾಗೂ ಸರ್ಕಾರದಿಂದ
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ನ ಯುದ್ಧ ಶುರುವಾಗಿ 24 ದಿನಗಳಾಗಿವೆ. ಕದನವಿರಾಮಕ್ಕೆ ಹಲವು ದೇಶಗಳು ಮನವೊಲಿಸಲು ಪ್ರಯತ್ನಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ, ಇದೀಗ ಇರಾನ್ ಜೊತೆಗಿನ ಉದ್ವಿಗ್ನತೆಯನ್ನು ತಗ
New Zealand's Own T20 League Set for 2027: ಜಾಗತಿಕ ಟಿ20 ಲೀಗ್ಗಳ ಜನಪ್ರಿಯತೆಯನ್ನು ಗಮನಿಸಿ ನ್ಯೂಜಿಲೆಂಡ್ ಕ್ರಿಕೆಟ್ 2027ರ ಜನವರಿಯಲ್ಲಿ ತನ್ನದೇ ಆದ ಟಿ20 ಲೀಗ್ ಆರಂಭಿಸಲು ನಿರ್ಧರಿಸಿದೆ. ಪುರುಷರ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಟೂರ್ನಿಗಳನ್ನು ಆಯ
2026ರ ಏಪ್ರಿಲ್ ತಿಂಗಳಲ್ಲಿ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳಿವೆ. ವಿದೇಶ ಪ್ರವಾಸಕ್ಕೆ ಅಡೆತಡೆಗಳು ಎದುರಾಗುವ ಸಾಧ್ಯತೆಗಳಿದ್ದು, ಮುಂದೂಡುವುದು ಉತ್ತಮ. ಉದ್ಯೋಗದಲ್ಲಿ ಒತ್ತಡವಿದ್ದರೂ, ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಹಣ
ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳುವಾಗಿದೆ. ಖದೀಮರು ಮನೆ ಬಾಗಿಲು ಮುರಿದು ಕೃತ್ಯ ಎಸಗಿದ್ದಾರೆ. ಸದ್ಯ ಮಾದನಾ
ಅಮೆರಿಕ ನೌಕಾಪಡೆಗಳನ್ನು ಸ್ಥಳಾಂತರಿಸುತ್ತಿದ್ದಂತೆ ಇರಾನ್ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದೆ. ಟ್ರಂಪ್ ಭೂದಾಳಿಯನ್ನು ಪ್ರಾರಂಭಿಸಿದರೆ ಇಡೀ ಕೊಲ್ಲಿಯಾದ್ಯಂತ ಸಮುದ್ರ ಗಣಿಗಳು ಸ್ಥಾಪಿಸುವುದಾಗಿ ಟೆಹ್ರಾನ್ ಬೆದರಿಕೆ
ಮಾರ್ಚ್ 2026 ರಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸಲಿದೆ. ಈ ಶತ್ರು ಗ್ರಹಗಳ ಯುತಿಯು ವೃತ್ತಿ, ಸಂಬಂಧ, ಆರೋಗ್ಯದ ಮೇಲೆ ಮಿಶ್ರ ಪ್ರಭಾವ ಬೀರಲಿದೆ. ಮೀನ, ಕನ್ಯಾ, ಸಿಂಹ, ಕುಂಭ ರಾಶಿಗಳ ಮೇಲೆ ವಿಶೇಷ ಪರಿಣಾಮವಿರುತ್
ಬೆಂಗಳೂರಿನಲ್ಲಿ ಶ್ರೀಮಂತರನ್ನು ಯಾರು ಪ್ರಶ್ನಿಸುವುದೇ ಇಲ್ಲ ಎಂಬಂತಾಗಿದೆ. ಮಧ್ಯರಾತ್ರಿ ಆದ್ರೆ ಸಾಕು ಐಷಾರಾಮಿ ಕಾರುಗಳ ದರ್ಬಾರ್ ಹೆಚ್ಚಾಗುತ್ತಿದೆ. ಜನನಿಬಿಡ ಪ್ರದೇಶದಲ್ಲಿ ಐಷಾರಾಮಿ ಕಾರುಗಳ ಡ್ರಿಫ್ಟಿಂಗ್ ಪ್ರಕರಣ ಹೆ
Bangladesh May End IPL Broadcast Ban: ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರದ ಮೇಲಿನ ನಿಷೇಧವನ್ನು ಹೊಸ ಸರ್ಕಾರ ತೆರವುಗೊಳಿಸುವ ಸಾಧ್ಯತೆ ಇದೆ. ಮುಸ್ತಾಫಿಜುರ್ ರೆಹಮಾನ್ ವಿಚಾರದಲ್ಲಿ ಹಿಂದಿನ ಸರ್ಕಾರ ಐಪಿಎಲ್ ನಿಷೇಧಿಸಿತ್ತು, ಟಿ20 ವಿಶ್ವಕಪ್ನಿ
ಸರಗಳ್ಳತನ, ಮನೆಗಳ್ಳತನ, ಬೈಕ್ ಕಳ್ಳತನ ಅಂತಿದ್ದ ಖದೀಮರು ಇದೀಗ ಸಿಲಿಂಡರ್ ಕಳ್ಳತನಕ್ಕೆ ಇಳಿದಿದ್ದಾರೆ. ಗ್ಯಾಸ್ ಅಭಾವದ ನಡುವೆ ಶಾಲೆಯಲ್ಲಿದ್ದ 6 ಸಿಲಿಂಡರ್ ಖದೀಮರು ಕಳತನ ಮಾಡಿರುವಂತಹ ಘಟನೆ ಬೀದರ್ ಜಿಲ್ಲೆಯ ಹುಲಸೂರು ತಾಲೂ
ಈ ಪುಟಾಣಿಗಳು ಏನು ಮಾಡಿದ್ರೂ ನೋಡೋಕೆ ಚಂದ. ಪುಟ್ಟ ಮಕ್ಕಳ ಮಾತು ಕೂಡ ಕಿವಿಗೆ ಇಂಪಾಗಿ ಕೇಳಿಸುತ್ತದೆ. ಇನ್ನು ಪುಟ್ಟ ಮಕ್ಕಳ ಬಾಯಲ್ಲಿ ದೊಡ್ಡ ದೊಡ್ಡ ಮಾತುಗಳು ಬಂದ್ರೆ ಇದೇನಪ್ಪಾ ಮೇಧವಿ ಹಾಗೆ ಮಾತಾಡ್ತಾನಲ್ಲ ಎಂದೆನಿಸುತ್ತದೆ.
Bullion Market 2026 March 23rd: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿದಿವೆ. ಚಿನ್ನದ ಬೆಲೆ 935 ರೂ ತಗ್ಗಿದರೆ, ಬೆಳ್ಳಿ ಬೆಲೆ 15 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 13,380 ರೂನಿಂದ 12,435 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,565 ರೂ ಆಗಿದೆ. ಬೆಳ್ಳಿ ಬೆಲೆ ಬ
ಅಶ್ಲೀಲ ಸಾಹಿತ್ಯ ಇರುವ ‘ಟಟೀರಿ’ ಹಾಡಿನ ವಿರುದ್ಧ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೇಶಾದ್ಯಂತ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ ಬೆನ್ನಲ್ಲೇ ಈ ಹಾಡನ್ನು ಡಿಲೀಟ್ ಮಾಡಲಾಗಿದೆ. ಈಗ ಆ ಹಾಡಿಗೆ ಸಂಬಂಧಿಸಿದ ರೀಲ್ಸ್, ಶಾರ್
IPL vs PSL: ಐಪಿಎಲ್ ಜೊತೆ ಸೆಣೆಸುವ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಸೂಪರ್ ಲೀಗ್ ತೀವ್ರ ಸಂಕಷ್ಟದಲ್ಲಿದೆ. ಐಪಿಎಲ್ನ ದೊಡ್ಡ ಸಂಭಾವನೆ ಮತ್ತು ಉತ್ತಮ ಅವಕಾಶಗಳಿಂದ ಆಕರ್ಷಿತರಾದ ಅನೇಕ ವಿದೇಶಿ ಆಟಗಾರರು ಪಿಎಸ್ಎಲ್ ತೊರೆಯುತ್ತಿದ
ಮಾರ್ಚ್ 22-28ರ ಈ ವಾರ ಶುಕ್ರನು ಮೇಷ ರಾಶಿ ಪ್ರವೇಶಿಸುವುದರಿಂದ ಪ್ರೇಮ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಕೆಲ ರಾಶಿಗಳಿಗೆ ಹೊಸ ಪ್ರೇಮ, ಪ್ರವಾಸದ ಯೋಗವಿದ್ದರೆ, ದಾಂಪತ್ಯದಲ್ಲಿ ಸುಖಮಯ ವಾತಾವರಣ ಹೆಚ್ಚಲಿದೆ. ಸಂವಹನ, ನಂಬಿ
12 ವರ್ಷಗಳ ಹಿಂದೆ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಆಪರೇಷನ್ ಮಾಡಲಾಗಿತ್ತು. ಇದಾದ ನಂತರ ಆ ರೋಗಿ ಮೃತಪಟ್ಟಿದ್ದರು. ತನ್ನ ಮಗನ ಸಾವಿಗೆ ನ್ಯಾಯ ಸಿಗಬೇಕೆಂದು ಹೋರಾಟ ನಡೆಸಿದ್ದು ಆ ರೋ
Govt may distribute 10 KG LPG refill instead of regular 14.2 KG cylinder for households: ಗೃಹಬಳಕೆಗೆ 14.2 ಕಿಲೋ ಎಲ್ಪಿಜಿ ಸಿಲಿಂಡರ್ ಬದಲು 10 ಕಿಲೋ ಎಲ್ಪಿಜಿ ರೀಫಿಲ್ ಇರುವ ಸಿಲಿಂಡರ್ ವಿತರಿಸಲು ಸರ್ಕಾರ ಯೋಜಿಸಿದೆ. ಎಲ್ಪಿಜಿ ಪೂರೈಕೆ ಕಡಿಮೆ ಇರುವುದರಿಂದ, ಹೆಚ್ಚೆಚ್ಚು ಮನೆ
: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದ ಅದೊಂದು ಘಟನೆಗೆ ಇಡೀ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಪತಿಯೇ ಚಟ್ಟಕಟ್ಟಿದ್ದಾನೆ. ಆ ಮೂಲಕ ಕೌಟುಂಬಿಕ ಕಲಹ ಕೊಲ
ಧುರಂಧರ್ 2 ಸಿನಿಮಾ ತನ್ನ ಪೀಕ್ ಡಿಟೇಲಿಂಗ್ಗಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅದರಲ್ಲೂ ಎಸ್ಪಿ ಅಸ್ಲಾಂ ಹತ್ಯೆಯ ದೃಶ್ಯ 2014ರ ನೈಜ ಘಟನೆಯನ್ನು ಯಥಾವತ್ತಾಗಿ ಮರುಸೃಷ್ಟಿಸಿದೆ. ನಿರ್ದೇಶಕ ಆದಿತ್ಯ ಧರ್ ಅವರ ತಿಂಗಳುಗಳ ಸಂಶೋಧನೆ ಫ
ಪ್ರಧಾನಿ ಮೋದಿ ಅವರು ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ, ಮಧ್ಯಪ್ರಾಚ್ಯ ಯುದ್ಧದಿಂದ ಎಲ್ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಮೇಲೆ ಪರಿಣಾಮ ಬೀರಿದ್ದರೂ, ರೈತರಿಗೆ ಯಾವುದೇ
ಗದಗದ ಮುಂಡರಗಿ ತಾಲೂಕಿನಲ್ಲಿ ಬಡತನದಿಂದ ಎಸ್ಎಸ್ಎಲ್ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಮತ್ತೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈ ಮಾ
ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲ
ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್ನಲ್ಲಿ ಟ್ರಿಪಲ್ ರೈಡಿಂಗ್ ಮಾಡಿ, ಹೆಲ್ಮೆಟ್ ಇಲ್ಲದೆ ಚಲಿಸುವ ವಾಹನದಲ್ಲಿ ಬಿಯರ್ ಕುಡಿದ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬೇಜವಾಬ್ದಾರಿ ವರ್ತನ
PM Narendra Modi Address in Lok Sabha: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ
ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡಿದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿರುವ ಕುರಿತು ಅಸಮಾಧಾನದ ನಡ
PM Narendra Modi Speech in Parliament Session Live Streaming: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗ
ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್ಗಳ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೇಂದ್ರದಿಂದ ಹೆಚ್ಚುವರಿ 20% ಸಿಲಿಂಡರ್ಗಳ ಪೂರೈಕೆಗೆ ಒಪ್ಪಿ
ಬೆಂಗಳೂರಿನ ಖಾಸಗಿ ಕಂಪನಿ ಮಾಲೀಕ 38 ವರ್ಷದ ರಾಮಾಂಜಿ ವಿರುದ್ಧ ಹಲವು ಮಹಿಳೆಯರಿಗೆ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಪತಿ ಕಳೆದುಕೊಂಡ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆಯಾಗುವ ನೆಪದಲ್ಲಿ ದೈಹಿಕ ಸಂಪರ್ಕ
USD vs INR, lowest level of rupee: ಡಾಲರ್ ಎದುರು ರುಪಾಯಿ ಮೌಲ್ಯ ಮೊದಲ ಬಾರಿಗೆ 94ರ ಮಟ್ಟಕ್ಕಿಂತ ಕೆಳಗಿಳಿದಿದೆ. ಇಂದು ಸೋಮವಾರ 93.83ರ ಮಟ್ಟದಲ್ಲಿ ಆರಂಭ ಕಂಡ ರುಪಾಯಿ, ಕೆಲ ಹೊತ್ತಿನಲ್ಲಿ 94ರ ಮಟ್ಟಕ್ಕೆ ಇಳಿಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ರುಪಾಯಿ
ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂ. ದಾಟಿ ಭಾರಿ ಯಶಸ್ಸು ಗಳಿಸಿದೆ. ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರದ ಯಶಸ್ಸನ್ನು ಆಚರಿಸಲು ರಣವೀರ್ ಮತ
ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ಮಾರ್ಚ್ 28ರಂದು ನಡೆಯಲಿದ್ದು, ಆರ್ಸಿಬಿ vs ಎಸ್ಆರ್ಎಚ್ ಪಂದ್ಯದ ಟಿಕೆಟ್ ಕುರಿತು ಮಾಹಿತಿ ಇಲ್ಲಿದೆ. shop.royalchallengers.com ಮೂಲಕ ಮಾತ್ರ ಟಿಕೆಟ್ ಖರೀದಿಸಿ. ಅಕ್ರಮ ಮಾರಾಟಗಾರರ ವಿರುದ್ಧ
ವರನಟ ಡಾ. ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಬಗ್ಗೆ ಗೌರವ ಭಾವ ಹೊಂದಿರುವ, ನಟ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಗಮನ ಸೆಳೆದಿದ್ದಾರೆ. ಅಣ್ಣಾವ್ರ ಹುಟ್ಟೂರು ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಕಿಚ್
ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನೂರಾರು ಜನರಿಗೆ ಕೋರ್ಟ್ ಉದ್ಯೋಗ ವಂಚಿಸಿದ ಖತರ್ನಾಕ್ ದಂಪತಿ, ಜೇಸನ್ ಡಿಸೋಜಾ ಮತ್ತು ಲವೀನಾ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. 25 ಕೋಟಿ ರೂ.ಗೂ ಹೆಚ್ಚು ಹಣವನ್ನು ಪಡೆದ
ಇತ್ತೀಚೆಗೆ ತೆರೆಕಂಡ ಹಿಟ್ ಕನ್ನಡ ಸಿನಿಮಾದ ವಿರುದ್ಧ ಕೃತಿಚೌರ್ಯದ ಆರೋಪ ಕೇಳಿಬಂದಿದೆ. ನಿರ್ದೇಶಕ ರಾಘವೇಂದ್ರ ನಾಯಕ್ ಅವರು ತಮ್ಮ ಕಥೆಯ ದ್ವಿತೀಯಾರ್ಧವನ್ನು ಬಳಸಲಾಗಿದೆ ಎಂದು ದೀರ್ಘ ಪೋಸ್ಟ್ ಮೂಲಕ ಆರೋಪಿಸಿದ್ದಾರೆ. ಭವಿಷ
ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ
ಉತ್ತರ ಪ್ರದೇಶದ ಬರೇಲಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಭಿಕ್ಷಾಟನೆಗೆ ತೆರಳಿದ್ದ ಪೋಷಕರು ತಮ್ಮ ಒಂದು ತಿಂಗಳ ನವಜಾತ ಶಿಶುವನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರು. ಹಿಂತಿರುಗಿದಾಗ, ಮಗು ಹಸಿವು ಮತ್ತು ದುರ್ಬಲತೆಯಿಂದ ಸ
ಬೆಂಗಳೂರಿನಲ್ಲಿ 'ಡಿಜಿಟಲ್ ಅರೆಸ್ಟ್' ಹೆಸರಿನ ಸೈಬರ್ ವಂಚನೆ ಹೆಚ್ಚುತ್ತಿದ್ದು, 2 ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಯೊಬ್ಬರು 15 ಕೋಟಿ ರೂ. ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸೈಬರ್ ವಂಚನೆಗೆ 94 ವರ್ಷದ ನಿವೃತ್ತ ಸ
ಚೆನ್ನೈನಲ್ಲಿ ಅಕ್ಟೋಬರ್ 22ರಂದು ಅನ್ಬಾಕ್ಸಿಂಗ್ ಈವೆಂಟ್ ನಡೆದಿದೆ. ಈ ಇವೆಂಟ್ನಲ್ಲಿ ಧೋನಿ ಅವರು ಮಾತನಾಡಿದ್ದಾರೆ. ಶಿವಕಾರ್ತಿಕೇಯ ಅವರು ಧೋನಿಯನ್ನು ಹಾಡಿ ಹೊಗಳಿದ್ದಾರೆ. ರಿಟೈರ್ಮೆಂಟ್ ವಿಷಯವಾಗಿಯೂ ಚರ್ಚೆ ನಡೆದಿದ
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಸಚಿವರೊಬ್ಬರು ದಾವಣಗೆರೆಯಲ್ಲಿ ಹಣದ ಗೋಣಿಚ
ತೆಲಂಗಾಣದ ಪಾಲಾಡುಗು ಗ್ರಾಮದಲ್ಲಿ 11 ವರ್ಷದ ಬಾಲಕ ಅನಿರುದ್ಧನಿಗೆ ವೇಗದ ಕಾರು ಡಿಕ್ಕಿ ಹೊಡೆದ ಭೀಕರ ಅಪಘಾತ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ರಸ್ತೆ ದಾಟುವಾಗ ನಡೆದ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚ
ನ್ಯೂಯಾರ್ಕ್ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್ವೇ 4 ರಲ್ಲಿ ಏರ್ ಕೆನಡಾ ಎಕ್ಸ್ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್ಗೆ ಡಿಕ
ಭಾರತದಲ್ಲಿ ಪ್ರತಿವರ್ಷ ಎರಡು ಬಾರಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಜನವರಿ 30 ರಂದು ಮಹಾತ್ಮ ಗಾಂಧೀಯವರ ಪುಣ್ಯತಿಥಿಯಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಅದೇ ರೀತಿ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರ
ರಾಯ್ಪುರ್ನಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣದಲ್ಲಿ, ಮಗನನ್ನು ಕೊಲ್ಲಲು ಸುಪಾರಿ ಪಡೆದಿದ್ದ ಹಿಟ್ಮ್ಯಾನ್ ಅಜಯ್ ಮಿಶ್ರಾ, ಕೆಲಸ ಮಾಡದೆ ಹಣದೊಂದಿಗೆ ಪರಾರಿಯಾಗಿದ್ದ. ನಂತರ, ಹಣ ವಾಪಸ್ ಕೇಳಿದ ಮಹಿಳೆಯನ್ನೇ (ಸುಪಾರಿ ಕೊಟ್
ಧುರಂಧರ್ 2 ಸಿನಿಮಾ ನಿರ್ದೇಶಕ ಆದಿತ್ಯ ಧಾರ್ ಸಣ್ಣ ವಿಷಯಗಳಿಗೂ ಗಮನ ನೀಡಿ ಹೆಸರುವಾಸಿಯಾಗಿದ್ದಾರೆ. ಆದರೆ, ಈ ಚಿತ್ರದ ಒಂದು ದೃಶ್ಯದಲ್ಲಿ ಕ್ಯಾಮೆರಾಮೆನ್ ಕಾಣಿಸಿಕೊಂಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಅನೇಕರು ಇದನ್ನ
LPG ಸಿಲಿಂಡರ್ ಸುರಕ್ಷಿತವಾಗಿ ಬಳಸಲು ಮತ್ತು ಸಂಗ್ರಹಿಸಲು ನಿಯಮಗಳು ಮುಖ್ಯ. ಸಿಲಿಂಡರ್ನ ಎಕ್ಸ್ಪೈರಿ ದಿನಾಂಕವನ್ನು ಅದರ ಮೇಲಿನ ಕೋಡ್ (ಉದಾ: A-26) ಮೂಲಕ ಗುರುತಿಸಬಹುದು, ಇದು ಸುರಕ್ಷತಾ ಪರೀಕ್ಷೆಯ ಅವಧಿಯನ್ನು ಸೂಚಿಸುತ್ತದೆ. ಸ
ಕ್ಷಣ ಕ್ಷಣಕ್ಕೂ ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಈ ಬದಲಾಗುವ ಹವಾಮಾನದ ಮಾಹಿತಿ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಅಗತ್ಯ ಮು
ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದ ಅವರು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್
ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್ನ ಯುವಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಇದು ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಕಾಯ್ದೆ 2008 ಮತ್ತು ಕಂಪನಿಗಳ ಕಾಯ್ದೆ 2013 ಕ್ಕೆ ಪ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೆಂಪೇಗೌಡ ಲೇಔಟ್ನಲ್ಲಿನ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್ಬ್ರಿಡ್ಜ್ (RUB) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬಾಕ್ಸ್ ಪುಶಿಂಗ್ ತಂತ್ರಜ್ಞಾನ ಬಳಸಿ, ಮೂರು ತಿಂಗಳಲ್ಲೇ ಈ ಮಹತ್ವಾ
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಪರಿಹಾರ ಕಂಡುಕೊಂಡಿದ್ದಾರೆ. ನಿವಾಸಿಗಳು ಸಹಬಾಳ್ವೆ ಹಾಗೂ ಶಾಂತಿಗಾಗಿ ಕಾಲಭೈರವ ಮತ್ತು ದತ
ಲವ್ ಮಾಕ್ಟೇಲ್ 3 ಸಿನಿಮಾ ಧುರಂಧರ್ 2 ಚಿತ್ರದ ಪೈಪೋಟಿ ನಡುವೆಯೂ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಈ ಚಿತ್ರ, ಕೌಟುಂಬಿಕ ಪ್ರೇಕ್ಷಕರನ್ನು ಆಕರ್ಷಿಸಿದೆ. ಕಡಿಮೆ ಬಜೆ
ಇರಾನ್-ಇಸ್ರೇಲ್ ಯುದ್ಧದ ಬಿಸಿ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ವಲಯಕ್ಕೂ ತಟ್ಟಿದೆ. ಕಚ್ಚಾ ವಸ್ತು ಮತ್ತು LPG ಕೊರತೆಯಿಂದ ಶ್ರೀ ಲಕ್ಷ್ಮಿ ಪ್ರೊಪೈಲ್ ಆಟೋಮೊಬೈಲ್ ಇಂಡಸ್ಟ್ರಿ ತಾತ್ಕಾಲಿಕವಾಗಿ ಮುಚ್ಚಿದೆ. ಇದು ರಕ್ಷಣಾ ಮತ್ತು ರೈ
‘ಸರಿಗಮಪ’ ಶೋನಲ್ಲಿ ಬಡವರಿಗೆ, ಸಿಂಪತಿ ಕಾರ್ಡ್ ಮೇಲೆ ಮಣೆ ಹಾಕಲಾಗುತ್ತದೆ ಎಂಬ ವರದಿ ಇದೆ. ಈ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ವಿಡಿಯೋಗಳು ಹರಿದಾಡುತ್ತವೆ. ಈ ವಿಡಿಯೋಗೆ ಈ ಮೊದಲು ಅನುಪಮಾ ಗೌಡ ಅವರು ಮಾತನಾಡಿದ್ದರು. ಈ ವಿಡಿಯೋ

26 C