ಈ ಬಾರಿಯ ಬಿಗ್ ಬಾಸ್ನಲ್ಲಿ ಕೇವಲ ಫೈಟ್, ಫೈಟ್ ಫೈಟ್ ಎಂಬ ರೀತಿ ಆಗಿದೆ. ಈಗ ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ಗೇಮ್ ನಡೆಯುವ ವೇಳೆ ಗಿಲ್ಲಿ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಏಕವಚನ ನೀಡಿದ ವಿಚಾರದಲ್ಲಿ ಗಿಲ್ಲಿ ಹಾಗೂ ಅಶ
ಬೆಂಗಳೂರು ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬಿಎಂಆರ್ಸಿಎಲ್ಗೆ ಬೆದರಿಕೆ ಇಮೇಲ್ ಬಂದಿದೆ. ನವೆಂಬರ್ 14ರ ರಾತ್ರಿ ಬಂದ ಈ ಇಮೇಲ್ನಲ್ಲಿ, ಮೆಟ್ರೋ ಸಿಬ್ಬಂದಿಯಾಗಿರುವ ತನ್ನ ಮಾಜಿ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ಬ್ಲಾ
ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಬಹುನಿರೀಕ್ಷಿತ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಬರೋಬ್ಬರಿ ಸಾಕಷ್ಟು ಖರ್ಚಾದಿದೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆದ ಈವೆಂಟ್ಗೆ ಪ್ರಿಯಾಂಕಾ ಚೋಪ್ರಾ, ಶ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಜಿ.ಎಂ.ಪಾರ್ವತಿ ಅವರು ಆರೋಗ್ಯ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯಿಂದ ಮರಳಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರ
ಡಾ. ವಿಷ್ಣುವರ್ಧನ್ ಅವರ ಮಾತುಗಳು, ಜೀವನದ ಕುರಿತು ಅವರ ಆಳವಾದ ಚಿಂತನೆಗಳು ಇಂದಿಗೂ ಅಭಿಮಾನಿಗಳಿಗೆ ದಾರಿದೀಪವಾಗಿವೆ. ಅಜ್ಞಾನ, ದುಃಖ, ರೋಗಗಳ ಬಗ್ಗೆ ಅವರ ಸಂದರ್ಶನದಲ್ಲಿ ಹೇಳಿದ ನುಡಿಗಳು ವೈರಲ್ ಆಗಿವೆ. ಕನ್ನಡದ ಮೇಲಿನ ಅವರ ಪ್
ಬಾಂಗ್ಲಾದೇಶವು ಹಸೀನಾ ವಿರುದ್ಧ ಮರಣದಂಡನೆ ವಿಧಿಸಿದ ನಂತರ ಅವರನ್ನು ಹಸ್ತಾಂತರಿಸುವಂತೆ ಭಾರತವನ್ನು ಔಪಚಾರಿಕವಾಗಿ ಸಂಪರ್ಕಿಸಿದೆ.ಇಬ್ಬರು ಅಪರಾಧಿಗಳನ್ನು ತಕ್ಷಣ ಬಾಂಗ್ಲಾದೇಶ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ನಾವು
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮೀ' ಹೊಸ ತಿರುವು ಪಡೆದಿದೆ. ನಟಿ ಮೇಘಾಶ್ರೀ ವಿಶೇಷ ಅತಿಥಿ ಪಾತ್ರದಲ್ಲಿ ಎಂಟ್ರಿ ನೀಡಿದ್ದು, ಆದಿ ಮದುವೆಯ ಪ್ರಸ್ತಾಪದೊಂದಿಗೆ ದೊಡ್ಡ ಸವಾಲು ಎದುರಿಸಿದ್ದಾನೆ. ಆದಿ ಮತ್ತು ಭಾ
ನಿರಂತರ ಮಳೆ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಕರ್ನಾಟಕದಲ್ಲಿ ಕಾಫಿ ಉತ್ಪಾದನೆ ಭಾರಿ ಕುಸಿತ ಕಂಡಿದೆ. ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ (KPA) ಪ್ರಕಾರ, ಭಾರತದ ಕಾಫಿ ಉತ್ಪಾದನೆಯಲ್ಲಿ 30,000 ಟನ್ ಇಳಿಕೆಯಾಗುವ ನಿರೀಕ್ಷೆಯಿದೆ. ಅರ
ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟಕ್ಕೂ ಮುನ್ನ ರಾಜಧಾನಿಯಲ್ಲಿ ಡ್ರೋನ್ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ನವೆಂಬರ್ 10ರಂದು ಕಾರು ಸ್ಫೋಟಗೊಂಡು 15 ಮಂದಿ ಪ್ರಾಣ ಕಳೆದುಕೊಂಡಿದ್ದಾರ
ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಆ್ಯಂಕರ್ ಜಾನ್ವಿ ಪದೇ ಪದೇ ಮೈಕ್ ನಿಯಮ ಉಲ್ಲಂಘಿಸಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸುದೀಪ್ ಎಚ್ಚರಿಕೆ ನೀಡಿದ್ದರೂ, ಚೇಂಜಿಂಗ್ ರೂಂನಲ್ಲಿ ಮೈಕ್ ಇಲ್ಲದೆ ಮಾತನಾಡಿ, ಪಶ್ಚಾತ್ತಾಪವ
ದೀಪಾರಾಧನೆ ಭಕ್ತಿ ಕಾರ್ಯಕ್ರಮಗಳಲ್ಲಿ ಪ್ರಮುಖವಾದದ್ದು. ಪ್ರತಿಯೊಂದು ಎಣ್ಣೆಗೂ ತನ್ನದೇ ಆದ ಮಹತ್ವವಿದೆ. ತೆಂಗಿನೆಣ್ಣೆ ಮಾನಸಿಕ ನೆಮ್ಮದಿ, ಎಳ್ಳೆಣ್ಣೆ ಶನಿ ದೋಷ ನಿವಾರಣೆ, ತುಪ್ಪ ಸಮಸ್ತ ಇಷ್ಟಾರ್ಥ ಸಿದ್ಧಿ ಮತ್ತು ದುಷ್ಟ ಶಕ
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ 'ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ' ಕುರಿತು ನಡೆಯಲಿರುವ ವಿಚಾರಗೋಷ್ಠಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಈ ಕಾರ್ಯಕ್ರಮವು ಬಲಪಂಥೀಯ ಅಜೆಂಡಾ ಮತ್ತು
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 18-11-2025ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ನೀಡಿದ್ದಾರೆ. ಸ್ವಾತಿ ನಕ್ಷತ್ರ, ಗಜಕೇಸರಿ ಯೋಗ, ಮತ್ತು ಗ್ರಹಗಳ ಸ್ಥಾನಗಳ ಆಧಾರದ ಮೇಲೆ ಮೇಷದಿಂದ ಮೀನದವರೆಗಿನ ಎಲ್ಲಾ 12 ರಾಶಿಗಳಿಗೂ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಇತ್ತೀಚೆಗೆ ಟ್ರ್ಯಾಕ್ ತಪ್ಪಿದ್ದಾರೆ. ಕಾವ್ಯಾ ಜೊತೆಗಿನ ಅವರ ಜಗಳದಿಂದ ಇಡೀ ಮನೆಗೆ ಶಿಕ್ಷೆಯಾಗಿ ರೇಷನ್ ನಷ್ಟವಾಯಿತು. ಕಾವ್ಯಾ 'ಅಣ್ಣ' ಎಂದಿದ್ದಕ್ಕೆ ಗಿ
ಇಲ್ಲಿ ನೀಡಿರುವ ಲೇಖನದಲ್ಲಿ ನವೆಂಬರ್ 18ರ ದೈನಿಕ ರಾಶಿ ಫಲ, ಗ್ರಹಗತಿ ಮತ್ತು ಶುಭಾಶುಭ ಕಾಲಗಳ ಕುರಿತು ವಿವರಿಸಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಪ್ರೀತಿ, ವೃತ್ತಿ, ಆರ್ಥಿಕ ಮತ್ತು ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುತ್ತದ
ಟಿವಿ9 ನ್ಯೂಸ್ ನೆಟ್ ವರ್ಕ್ ಮೂಲಕ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ TV9 Network ನ್ಯೂಸ್ ಡೈರೆಕ್ಟರ್ ಹೇಮಂತ್ ಶರ್ಮಾ ಅವರಿಗೆ ಒನ್ ವರ್ಲ್ಡ್ ಒನ್ ಫ್ಯಾಮಿಲಿ- ವಾಯ್ಸ್ ಆಫ್ ದಿ ಪೀಪಲ್ ಅವಾರ್ಡ್ ನೀಡಿ ಗೌರವಿಸಲಾಯಿತು. ಚಿಕ್ಕಬಳ್ಳಾಪು
ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಈ ಘಟನೆ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಲಾಂಗ್ ಹಿಡಿದು ಹಲ್ಲೆ ಮಾಡಲು
ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಸುದೀಪ್ ನೀಡಿದ ಸೂಚನೆಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ ಅಶ್ವಿನಿ ಗೌಡ ಹಾಗೂ ಜಾಹ್ನವಿ ಅವರು ಸುದೀಪ್ ಮಾತಿಗೆ ಈ ವಾರ ಕಿಂಚಿತ್ತೂ ಬೆಲೆ ಕೊಟ್ಟಿಲ್ಲ. ಸುದೀಪ್ ನೀಡಿದ್ದ ಎಚ್ಚ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಹೀಗಿರುವಾಗ ಜಾತಿವಾರು ಸಮೀಕ್ಷೆಯ ಸುಳ್ಳು ಅಂಕಿಅಂಶಗಳನ್ನು ಸೋಶಿಯಲ್
ದೆಹಲಿ ಕಾರು ಸ್ಫೋಟದ ಅಪರಾಧಿಗಳನ್ನು ಶಿಕ್ಷಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದ ಆಳದಲ್ಲಿದ್ದರೂ ಅವರನ್ನು ಬೇಟೆಯಾಡುತ್ತೇವೆ ಎಂದು
Siddaramaiah Wife Parvathi hospitalized : ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ
ಇಂದು ಸೌದಿ ಅರೇಬಿಯಾದಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45 ಭಾರತೀಯ ಯಾತ್ರಿಕರ ಪ್ರಾಣಕ್ಕೆ ಕಾರಣವಾದ ಭೀಕರ ರಸ್ತೆ ಅಪಘಾತದ ನಂತರ, ಸಮನ್ವಯ ಪ್ರಯತ್ನಗಳನ್ನು ತ್ವರಿತಗೊಳಿಸಲು ವಿಶೇಷ ತಂಡವನ್ನು ಸೌದಿ ಅರೇಬಿಯಾಕ್ಕೆ ಕಳು
‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಈಗ 50 ದಿನಗಳು ಕಳೆದಿವೆ. ಆರಂಭದಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಅವರು ಭಾರಿ ಸ್ನೇಹ ಬೆಳೆಸಿದ್ದರು. ಬಳಿಕ ಅವರಿಬ್ಬರ ನಡುವಿನ ಸಂಬಂಧ ಮುರಿದು ಬಿದ್ದಿತ್ತು. ಈಗ ಅವರಿಬ್ಬರು ಪರಸ್ಪರ ದೃಷ್ಟಿ ತೆ
ಛತ್ ಪೂಜೆ ವೇಳೆಯೇ ದೆಹಲಿಯ ಯಮುನಾ ನದಿಯ ಸ್ವಚ್ಛತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಯಮುನಾ ನದಿಯಲ್ಲಿ ಬಿಳಿಯಾದ ವಿಷಕಾರಿ ನೊರೆ ತುಂಬಿ, ಅದರಲ್ಲೇ ಛತ್ ಪೂಜೆ ಮಾಡುವ ಭಕ್ತರು ಮುಳುಗೇಳುತ್ತಿದ್ದರು. ಇದರಿಂದ ಚರ್ಮ ರೋ
ನಮ್ಮ ಮೆಟ್ರೋ ರೈಲನ್ನೇ ಪ್ರಯಾಣಿಕರು ತಡೆದು ನಿಲ್ಲಿಸಿರುವಂತಹ ಘಟನೆ ಬೆಂಗಳೂರಿನ ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೆಟ್ರೋ ಸಂಚಾರ ವಿಳಂಬ ಖಂಡಿಸಿ ರೈಲು ತಡೆದಿದ್ದರು. ಇದೀಗ ಮೆಟ್ರೋ ರೈಲು ತಡ
ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ನಲ್ಲಿ ಚಾಲಕನೊಬ್ಬ ಲಾಂಗ್ ಹಿಡಿದು ಇನ್ನೊಬ್ಬ ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ. ಸದ್ಯ ಈ ಘಟನೆಯಿಂದ ಏರ್ಪೋಟ್ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಬೆ
ಡ್ರೋನ್ಗಳನ್ನು ಮಾರ್ಪಡಿಸುವುದು, ರಾಕೆಟ್ ತಯಾರಿಸುವಲ್ಲಿ ಭಾಗಿಯಾಗಿದ್ದ ದೆಹಲಿಯ ಕಾರ್ ಬಾಂಬರ್ನ ಮತ್ತೊಬ್ಬ ಸಹಾಯಕನನ್ನು NIA ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಆರೋಪಿಯನ್ನು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್
ಸಚಿವ ಸಂಪುಟ ಪುನಾರಚನೆ ಚರ್ಚೆ ಕರ್ನಾಟಕ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಜೋರಾಗಿದೆ. ಸಚಿವ ಸ್ಥಾನ ಆಕಾಂಕ್ಷಿಗಳು ಈಗಾಗಲೇ ಸಿಎಂ ಸಿದ್ದರಾಮಯ್ಯನವರ ಬೆನ್ನು ಬಿದ್ದಿದ್ದು ಲಾಬಿ ನಡೆಸಿದ್ದಾರೆ. ಆದರೆ ನಾಯಕರು ಅಂದುಕೊಂಡಷ್ಟು ಸು
ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತ
ಸೌದಿ ಅರೇಬಿಯಾದಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯರು ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ರಾಜ್ಯದ ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ಇತ್ತ
ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ವಾಪಾಸ್ ಕಳುಹಿಸುವಂತೆ ಬಾಂಗ್ಲಾದೇಶ ಸರ್ಕಾರ ಭಾರತಕ್ಕೆ ಪತ್ರ ಬರೆದಿದೆ. ಹಸ್ತಾಂತರ ಒಪ್ಪಂದವನ್ನು ಉಲ್ಲೇಖಿ ಶೇಖ್
360 ONE founder Karan Bhagat gives interesting glimpse on rich world: ಶ್ರೀಮಂತರು ಹೇಗೆ ಯೋಚಿಸುತ್ತಾರೆ ಎಂಬುದು ಅವರಿರುವ ಪ್ರದೇಶ, ಅಲ್ಲಿನ ಸಂಸ್ಕೃತಿ, ಪರಿಸರದ ಪ್ರಭಾವ ಇರಬಹುದು. ಉದ್ಯಮಿ ಕರಣ್ ಭಗತ್ ಅವರು ವಿವಿಧ ಪ್ರದೇಶಗಳ ಬಿಲಿಯನೇರ್ಗಳ ಯೋಚನಾಲಹರಿ ಬಗ್ಗೆ ಮ
ಸುಂದರವಾಗಿ ಕಾಣಿಸಬೇಕು ಎಂಬ ಬಯಕೆ ಎಲ್ಲರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಹಲವರು ದುಬಾರಿ ಮೇಕಪ್ ಉತ್ಪನ್ನಗಳ ಮೊರೆ ಹೋಗ್ತಾರೆ. ಈ ರಾಸಾಯನಿಕ ಉತ್ಪನ್ನಗಳನ್ನು ಪ್ರತಿನಿತ್ಯ ಮುಖಕ್ಕೆ ಹಚ್ಚುವುದರಿಂದ ಚರ್ಮಕ್ಕೆ ಸಾಕಷ್ಟು
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳ
ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳೆ ಹಾನಿ, ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಮಹದಾಯಿ, ಮೇಕೆದಾಟು ಯೋಜನೆಗ
ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸ
ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಐಷಾರಾಮಿ ಜೀವನಕ್ಕಾಗಿ ಹಣದಾಸೆಗೆ ಬಿದ್ದ ಐಟಿ ಉದ್ಯೋಗಿಗಳ ಜೋಡಿ, ಡೇಟಿಂಗ್ ಆ್ಯಪ್ ಮೂಲಕ ಕಳ್ಳತನವೆಸಗಿದ್ದಾರೆ. ಓರ್ವ ಯುವಕನಿಗೆ ಪ್ರಜ್ಞೆ ತಪ್ಪಿಸಿ 6.89 ಲಕ್ಷ
ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಹಲವು ವರ್ಷಗಳಿಂದ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದೆ. ಹದಗೆಟ್ಟ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ನರಳುತ್ತಿದ್ದಾರೆ. ನಗರಸಭೆಯ ನಿರ್ಲಕ್ಷ್ಯದ ಬಗ್ಗೆ 8ನೇ ತರಗತ
ಕೆಲವರು ಅಡುಗೆ, ಬಟ್ಟೆ ಒಗೆಯುವುದು, ಪಾತ್ರೆ ತೊಳೆಯುವುದು ಇತ್ಯಾದಿ ಕೆಲಸಗಳನ್ನು ನೋಡಿಕೊಳ್ಳಲು ಮನೆ ಕೆಲಸದವರನ್ನು ನೇಮಿಸುತ್ತಾರೆ. ಆದ್ರೆ ಗ್ರೇಲ್ಯಾಬ್ಸ್ ಕಂಪನಿ ಸಿಇಒ ಅಮನ್ ಗೋಯಲ್ ಮಾತ್ರ ಕಂಪನಿ ಕೆಲಸಕ್ಕೆ ಯಾವುದೇ ರೀ
ತೂಕ ಇಳಿಸಿಕೊಳ್ಳಲು ಮತ್ತು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ವಾಕಿಂಗ್ ಮಾಡುವುದು ಒಳ್ಳೆಯದು. ಅದರಲ್ಲಿಯೂ ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸುವುದರಿಂದ ದೈಹಿಕ ಸದೃಢತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ತಜ್ಞರು
ಯೋಗ್ಯತೆ ಇಲ್ಲದಿದ್ದರೂ ಬಿಗ್ ಬಾಸ್ ಮನೆಯ ಒಳಗೆ ಉಳಿದುಕೊಂಡಿರುವ ಸ್ಪರ್ಧಿಗಳ ಹೆಸರನ್ನು ನಾಮಿನೇಟ್ ಮಾಡಲು ಸೂಚಿಸಲಾಗಿದೆ. ಮಾಳು ನಿಪನಾಳ, ರಾಶಿಕಾ ಶೆಟ್ಟಿ, ಧ್ರುವಂತ್, ರಕ್ಷಿತಾ ಶೆಟ್ಟಿ ಮುಂತಾದವರ ಹೆಸರುಗಳು ಬಂದಿವೆ. ನವೆಂ
ಬೆಂಗಳೂರಿನ ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯ ಮನೆಯ ಕಟ್ಟಡದ ಮೇಲಿಂದ ಪತಿಯನ್ನೇ ಪತ್ನಿ ತಳ್ಳಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಪತ್ನಿಗೆ ಆಕೆಯ ಸೋದರ ಮಾವ ಕೂಡ ಸಹಾಯ ಮಾಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕ
ಇಂದು ಮುಂಜಾನೆ ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಹೈದರಾಬಾದ್ನ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದರು. ಈ
ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಪ್ರತಿಮೆಗಳಿಂದ 4.54 ಕೆಜಿ ಚಿನ್ನದ ಲೇಪನ ಕಾಣೆಯಾದ ಪ್ರಕರಣದಲ್ಲಿ SIT ತನಿಖೆ ಚುರುಕುಗೊಂಡಿದೆ. ವೈಜ್ಞಾನಿಕ ಪರೀಕ್ಷೆಗಳಿಗಾಗಿ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಬೆಂಗಳೂರು ಮೂಲದ ಉದ್ಯಮಿ
ಮೈಸೂರಿನಲ್ಲಿ ಹೆಚ್ಚಿದ ಹುಲಿ ದಾಳಿ ಪ್ರಕರಣಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ. ಸುಂದರ್ಬನ್ಸ್ ಮಾದರಿಯಂತೆ ರೈತರು ಮತ್ತು ದನಗಾಹಿಗಳಿಗೆ ಮುಖವಾಡಗಳನ್ನು ವಿತರಿಸುತ್ತಿದೆ. ಹುಲಿಗಳು ಹಿಂಬದಿಯಿಂದ ದಾಳ
ಆಪ್ಟಿಕಲ್ ಇಲ್ಯೂಷನ್ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ಸವಾಲೊಡ್ಡಿ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತದೆ. ಇದೀಗ ಇಲ್ಲೊಂದು
ಮಧ್ಯಪ್ರದೇಶದ ಮೊರೆನಾದಲ್ಲಿ ಮೇಯರ್ ಮುಂದೆ ಯುವಕನೊಬ್ಬ ಕಂದಾಯ ಅಧಿಕಾರಿಗಳು ತನ್ನ ಬಳಿ ಲಂಚ ಕೇಳಿದ್ದಾರೆ, ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಿದ್ದ. ಆದರೆ, ಆ ಮೇಯರ್ ಈ ಆರೋಪಕ್ಕೆ ಸಾಕ್ಷಿ ಏನಿದೆ? ಎಂದು ಕ
Ayurvedic remedies for mouth ulcers: ಅನೇಕ ಜನರು ಪದೇ ಪದೇ ಬಾಯಿ ಹುಣ್ಣುಗಳಿಂದ ಬಳಲುತ್ತಿದ್ದಾರೆ. ಗಂಭೀರ ಸಮಸ್ಯೆಗಳಿಗೆ ಎಡೆ ಮಾಡಿಕೊಡುವ ಇದನ್ನು ಹಗುರವಾಗಿ ಪರಿಗಣಿಸಬಾರದು. ಬಾಬಾ ರಾಮದೇವ್ ಬಾಯಿ ಹುಣ್ಣುಗಳನ್ನು ತಡೆಗಟ್ಟಲು ಕೆಲವು ಉಪಯುಕ್ತ ಆ
ಚಂದ್ರಪ್ರಭ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಿಂದ ತಾವಾಗಿಯೇ ಹೊರಗೆ ಬರಬೇಕು ಎಂದು ನಿರ್ಧರಿಸಿದ್ದರು. ಆ ರೀತಿ ತೀರ್ಮಾನಕ್ಕೆ ಕಾರಣ ಏನು ಎಂದು ಅವರು ಬಹಿರಂಗಪಡಿಸಲಿಲ್ಲ. ಚಂದ್ರಪ್ರಭ ಕುರಿತ ಪ್ರಶ್ನೆಗೆ ಈಗ ಕ
ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಂದು ಸಿಎಂ ಸಿದ್ದರಾಮಯ್ಯ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮ
ಕೆಲಸದ ಸ್ಥಳದಲ್ಲಿ ಪ್ರೀತಿ ಸಂಬಂಧಗಳಿಗೆ ಕಂಪನಿಯೊಂದು ನಿಷೇಧ ಹೇರಿರುವುದು ಸಖತ್ ವೈರಲ್ ಆಗಿದೆ. ಕಂಪನಿ ಒಳಗೆ ಅಥವಾ ಹೊರಗಿನ ಸಂಬಂಧಗಳ ಬಗ್ಗೆ ಬಹಿರಂಗಪಡಿಸದಿದ್ದರೆ ಉದ್ಯೋಗಿಗಳನ್ನು ವಜಾ ಮಾಡುವುದಾಗಿ ಆದೇಶ ಹೊರಡಿಸಿದೆ. ಈ ಕ
ನಿವೃತ್ತ ಡಿವೈಎಸ್ಪಿ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ಮದುವೆ ಮಾಡಲಾಗಿದ್ದು, ಎರಡೇ ವರ್ಷದಲ್ಲಿ ಗಂಡನ ಮನೆಯವರಿಂದ ಕಿರುಕುಳ ನೀಡಲಾಗಿದೆ. ಸದ್ಯ ಪ್ರಕರಣ
ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿರ್ಬಂಧಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ ಆಗಿದೆ. ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿದಾರರಿಗೆ ಸೀಮಿತಗೊಳಿಸುವ ಸರ್ಕಾರದ ಮನವಿಯನ್ನು ಹೈಕೋರ್ಟ್ನ ಧಾರವಾಡ ವ
IPL 2026 Mini Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಈ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಆರು ಭಾರತೀಯ ಹಾಗೂ ಇಬ್ಬರು ವಿ
ಮೈಸೂರು-ಚಾಮರಾಜನಗರ ಭಾಗದಲ್ಲಿ ಮನಷ್ಯರ ಮೇಲೆ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದರಿಂದ ಕಾಡಾಂಚಿನ ಭಾಗದ ಜನರಲ್ಲಿ ಆತಂಕ ಮನೆ ಮಾಡಿದ್ದು, ಮನೆಯಿಂದ ಆಚೆ ಬರದಂತಾಗಿದೆ. ಹೀಗಾಗಿ ಇದಕ್ಕೆ ಕಡಿವಾಳ ಹಾಕಲು ಅರಣ್ಯ ಇಲಾಖೆ
Upcoming mobile in india: ಈ ವಾರ ಭಾರತದಲ್ಲಿ ಐದು ಹೊಸ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಲಿವೆ. ಈ ಮುಂಬರುವ ಫೋನ್ಗಳು ಹೊಸ AI-ಚಾಲಿತ ವೈಶಿಷ್ಟ್ಯಗಳೊಂದಿಗೆ 200MP ಪ್ರಾಥಮಿಕ ಕ್ಯಾಮೆರಾ, 50MP ಸೆಲ್ಫಿ ಕ್ಯಾಮೆರಾ, ಬೃಹತ್ 7000mAh ಬ್ಯಾಟರಿ ಮತ್ತು AMOLED ಡಿ
ಬಾಂಗ್ಲಾದೇಶದ ಉಚ್ಛಾಟಿತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಮತ್ತು ಸಾಮೂಹಿಕ ಸಾವಿನ ಪ್ರಕರಣದಲ್ಲಿ ಕೋರ್ಟ್ ಇಂದು ಮರಣದಂಡನೆ ವಿಧಿಸಿದೆ. ಬಾಂಗ್ಲಾದೇಶದಿಂದ ಪಲಾಯನ ಮಾಡಿದ್ದ ಶೇಖ್ ಹಸೀ
India signs LPG structured deal with US: ರಷ್ಯಾದಿಂದ ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವುದು, ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಕ್ಕೆ ಮುಳ್ಳಿನಂತಿದೆ. ಇಂಧನ ಸುರಕ್ಷತೆಯೇ ತನಗೆ ಮುಖ್ಯ ಎಂಬುದು ಭಾರತದ ಸ್ಪಷ್ಟ ನಿಲುವು. ಈ ಮಧ್ಯೆ ಅಮೆರಿಕದೊಂದಿ
ಕಾರೊಂದು ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಅಲ್ಲೀಪುರ ಬಳಿ ತುಂಗಭದ್ರಾ ಜಲಾಶಯದ ಎಚ್ಎಲ್ಸಿ ಕಾಲುವೆಯಲ್ಲಿ ನಡೆದಿದೆ. ಕಾರು ತೊಳೆಯುತ್ತಿರುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿದೆ ಎನ್ನಲಾಗಿದ್ದು,ಅದೃಷ
ಕಳೆದ ತಿಂಗಳು ಡಬಲ್ ಮರ್ಡರ್ ಹಾಗೂ ಮತ್ತೊಂದು ಕೊಲೆಗೆ ಸಾಕ್ಷಿಯಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಹೆಣ ಬಿದ್ದಿದೆ. ಸಹೋದರನ ಸಹಾಯದೊಂದಿಗೆ ಮಹಿಳೆ ಲಿವಿನ್ ರಿಲೇಷನ್ಶಿಪ್ನಲ್ಲಿದ್ದ ತನ್ನ ಪ್ರಿಯಕರನನ್ನು ಕೊ
ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು ಪ್ಲಾಸ್ಟಿಕ್-ರಹಿತ ಪರಿಷೆಗೆ ಒ
ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಸಾಮಾನ್ಯ ಸಮಸ್ಯೆಯಾಗಿದ್ದು, ಮಾಲಿನ್ಯ, ಕೂದಲಿಗೆ ರಾಸಾಯನಿಕ ಉತ್ಪನ್ನಗಳ ಅತಿಯಾದ ಬಳಕೆ, ಒತ್ತಡ, ಆಹಾರ ಪದ್ಧತಿ, ಜೀವನಶೈಲಿ ಇವೆಲ್ಲವೂ ಇದಕ್ಕೆ ಮುಖ್ಯ ಕಾರಣ ಅಂತಾನೇ ಹೇಳಬಹುದು. ಹೀಗಿ
ಡೆಲಿವರಿ ಹುಡುಗರೊಂದಿಗೆ ಯುವಕರ ತಂಡ ಕ್ರಿಕೆಟ್ ಆಡಿದ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಕೆಲಸದ ಒತ್ತಡದಿಂದ ವಿರಾಮ ಸಿಕ್ಕಿದ ಡೆಲಿವರಿ ಬಾಯ್ಸ್ ಖುಷಿಯಿಂದ ಆಟದಲ್ಲಿ ಪಾಲ್ಗೊಂಡರು. ಯುವಕರ ಈ ಹೃದಯಸ್ಪ
ಮಲಯಾಳಂ ಸಿನಿಮಾ 'ಅವಿಹಿತಮ್' ಈಗ OTTಗೆ ಲಗ್ಗೆ ಇಟ್ಟಿದೆ. ಸೆನ್ನಾ ಹೆಗ್ಡೆ ನಿರ್ದೇಶನದ ಈ ಚಿತ್ರ ಹಳ್ಳಿಯೊಂದರಲ್ಲಿ ನಡೆಯುವ ಅಕ್ರಮ ಸಂಬಂಧದ ಕಥೆ ಹೇಳುತ್ತದೆ. ಅಕ್ಟೋಬರ್ 9ರಂದು ಥಿಯೇಟರ್ನಲ್ಲಿ ರಿಲೀಸ್ ಆಗಿದ್ದ ಸಿನಿಮಾ ಈಗ Jio Hotstar
ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅದರಲ್ಲಿಯೂ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ, ಇದು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರ
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಯೋಜನೆ ದುಬಾರಿಯಾಗಿದ್ದು ನಗರ ದಟ್ಟಣೆಗೆ ಮಾತ್ರ ಸೂಕ್ತ ಎಂದು ಅವರು ವಾದಿಸಿದ್ದಾರೆ. ಬದಲಾಗಿ, ಮುಂಬೈ-ಠಾಣಾ ಮಾದರಿಯಲ
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22
ಇಂದು ಕಾರ್ತಿಕ ಮಾಸದ ಕೊನೆ ಸೋಮವಾರ. ಈ ಹಿನ್ನಲೆ ನಂದಿಗಿರಿಧಾಮದ ತಪ್ಪಲಿನಲ್ಲಿರುವ ವಿಶ್ವವಿಖ್ಯಾತ ಬೋಗನಂದೀಶ್ವರ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ರಾಜಧಾನಿ ಬೆಂಗಳೂರಿನ ಜನ ಕೂಡ ಪ್ರವಾಹದಂತೆ ಹರಿದು ಬಂದಿದ್ದು
ನಟ ಕಾಕ್ರೋಚ್ ಸುಧಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋನಿಂದ ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಗೆ ಬಂದ ಅವರು ಟಿವಿ9 ಜತೆ ಮಾತಾಡಿದ್ದಾರೆ. ಸುಧಿಗೆ ಒಳ್ಳೆಯ ಸಂಬಳ ಸಿಕ್ಕಿದೆಯಾ? ಆ ಪ್ರಶ್ನೆ ಅವರು ಉತ್ತರ ನೀ
ಸಚಿವ ಸಂಪುಟ ಸರ್ಜರಿ ಮಾತುಕತೆಗಳ ಹಿನ್ನೆಲೆಯಲ್ಲಿ ಮುಖ್ಯಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಸಿಎಂ ಪ್ರವಾಸಕ್ಕೂ ಮುನ್ನ ಮಂತ್ರಿ ಸ್ಥಾನದ ಆಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಮ
ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿ ಕೊಚ್ಚಿ ಹೋಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ
ಬದುಕಿನಲ್ಲಿ ನ್ಯೂನತೆ ಏನೇ ಇದ್ದರೂ ಎದ್ದು ನಿಲ್ಲುವ ಛಲ ಬೇಕು. ನಮ್ಮ ಬದುಕು ಬೇರೆಯವರಿಗೆ ಮಾದರಿಯಾಗಬೇಕು. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ದೈಹಿಕ ನ್ಯೂನತೆಯನ್ನು ಬದಿಗಿಟ್ಟು ಆಟದ ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಮಾರ
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಸವದತ್ತಿಯಿಂದ ಮಹಾರಾಷ್ಟ್ರದ ಮಿರಜ್ಗೆ ಹೊರಟಿದ್ದ ಈ ಬಸ್ ಅಪಘಾತದಲ್ಲಿ ಪ್ರಯಾಣಿಕರು ಅದೃ
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22
ಕಳೆದ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ನಡೆದ ಗ್ಯಾಂಗ್ ರೇಪ್ ಇಡೀ ದೇಶದ್ಯಾಂತ ಸದ್ದು ಮಾಡಿತ್ತು. ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣವನ್ನು ಕೊಪ್ಪಳ ಜಿಲ್ಲೆಯ ಜನ ಇನ್ನೂ ಮರೆತಿಲ್ಲ. ಅಂಥದ್ದರಲ್ಲಿ ಇದೀಗ
ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina)ರ ಶಿಕ್ಷೆ ಕುರಿತು ಇಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ–ಬಿಡಿ) ತೀರ್ಪು
ರಾಜಮೌಳಿ ಅವರ ಬಹುನಿರೀಕ್ಷಿತ 'ವಾರಣಾಸಿ' ಸಿನಿಮಾದ ಟೀಸರ್ ಕೃತಿ ಚೌರ್ಯದ ಆರೋಪ ಎದುರಿಸುತ್ತಿದೆ. ನೆಟ್ಟಿಗರು ಟೀಸರ್ನ ದೃಶ್ಯಗಳನ್ನು ಹಾಲಿವುಡ್ ಚಿತ್ರಗಳೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ. ಇದು ಹಿಂದೆ ಕೂಡ ರಾಜಮೌಳಿ ಎದುರ
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ, ಕೇಂದ್ರ ಗೃಹ ಸಚಿವಾಲಯದ 2025ರ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಠಾಣೆ ಇದಾಗಿದ್ದು, ಹಲವು ಮಾನದಂಡಗಳ ಆಧಾರದ ಮೇಲ
ಕುಮಾರ್ ಸಂಗಕ್ಕಾರ 2021 ಮತ್ತು 2024 ರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಇದಾದ ಬಳಿಕ ಅವರಿಗೆ ಆರ್ಆರ್ ತಂಡದ ನಿರ್ದೇಶಕನ ಹುದ್ದೆ ನೀಡಲಾಗಿತ್ತು. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ಡೈರೆಕ್ಟ
ನವೆಂಬರ್ 18ರಂದು ಬೆಂಗಳೂರಿನ ಹಲವು ಭಾಗಗಳಲ್ಲಿ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 66/11 ಕೆವಿ ಶೋಭಾ ಸಿಟಿ ಉಪಕೇಂದ್ರದಲ್ಲಿ ಬೆಸ್ಕಾಂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿರುವ ಕಾರಣ,
Bullion Market 2025 November 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂ ತಗ್ಗಿದರೆ, ಬೆಳ್ಳಿ ಬೆಲೆ 2 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 11,465 ರೂನಿಂದ 11,455 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,497 ರ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು, ಇದೀ
ಬಿಗ್ ಬಾಸ್ ಮನೆಯಿಂದ ಹೊರ ಬಂದವರಲ್ಲಿ ಸುಧಿ ಕೂಡ ಇದ್ದಾರೆ. ನವೆಂಬರ್ 16ರಂದು ಅವರು ಬಿಗ್ ಬಾಸ್ನಿಂದ ಎಲಿಮಿನೇಟ್ ಆದರು ಮತ್ತು ಟಿಇ9 ಕನ್ನಡದ ಜೊತೆಗೆ ಅವರು ಮಾತನಾಡಿದ್ದಾರೆ. ಅವರು ಎಲಿಮಿನೇಟ್ ಆಗಲು ಕಾರಣವಾದ ವಿಷಯದ ಬಗ್ಗೆ ಅವರ
ಯುನೆಸ್ಕೋ ಮಾನ್ಯತೆ ಪಡೆದಿರುವ ಹಂಪಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿದಿದೆ. 2024-25ರಲ್ಲಿ 3,818 ಪ್ರವಾಸಿಗರು ಮಾತ್ರ ಭೇಟಿ ನೀಡಿದ್ದಾರೆ. ಭದ್ರತೆಯ ಆತಂಕ ಮತ್ತು ಮೂಲಸೌಕರ್ಯ ಕೊರತೆ ಇದಕ್ಕೆ ಪ್ರಮುಖ ಕಾರ
‘ಬಿಗ್ ಬಾಸ್ ಮನೆಯಲ್ಲಿ ಸುಧಿ ಅವರು ಹೊರ ಬಂದಿದ್ದಾರೆ. ಅವರ ಎಲಿಮಿನೇಷನ್ಗೆ ಕಾಣ ಹಲವು ಇವೆ. ಇದರಲ್ಲಿ ಪ್ರಮುಖವಾಗಿ ಪ್ರಭಾವ ಬೀರಿದ್ದು ಯಾವುದು ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಬಗ್ಗೆ ಸುಧಿ ಅವರೇ ಉತ್ತರ ನೀಡಿದರು. ಆ ಬಗ್
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಳಿಯಾರು ರಸ್ತೆಯ ಹುಯಿಲ್ ದೊರೆ ಸೇತುವೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾಗಿದೆ. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೋಧಿ ರಸ್ತೆ ತುಂಬ ಚೆಲ್ಲಿದೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಸ್
ಬೆಂಗಳೂರಿನ ಆಟೋ ಚಾಲಕರೊಬ್ಬರು ಪ್ರಯಾಣಿಕರ ಕಳೆದುಹೋದ ಹಣದ ಚೀಲವನ್ನು ಪ್ರಾಮಾಣಿಕವಾಗಿ ಹಿಂದಿರುಗಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದ್ದಾರೆ. ಈ ಘಟನೆ ವೈರಲ್ ಆಗಿದ್ದು, ಚಾಲಕನ ಪ್ರಾಮಾಣಿಕತೆಯನ್ನು ನೆಟ್ಟಿಗರು ಕ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯಲಿದೆ. ಡಿಸೆಂಬರ್ 16 ರಂದು ಜರುಗಲಿರುವ ಈ ಹರಾಜಿನ ಮೂಲಕ ಗರಿಷ್ಠ 77 ಆಟಗಾರರಿಗೆ ಅವಕಾಶ ಸಿಗಲಿದೆ. ಅಂದರೆ 10 ತಂಢಗಳಲ್ಲಿ ಒಟ್ಟು 77 ಸ್ಲಾಟ್ಗಳ
ಬದುಕಿನಲ್ಲಿ ಕೆಲವೊಮ್ಮೆ ಕಹಿ ಘಟನೆ ಸಂಭವಿಸುತ್ತದೆ. ಇದರಿಂದ ಚೇತರಿಸಿಕೊಳ್ಳಲು ಸಾಧ್ಯವಾಗಲ್ಲ. ನಮ್ಮಿಂದ ಇನ್ನೇನು ಮಾಡಲು ಸಾಧ್ಯವಿಲ್ಲ ಎಂದಾಗ ದೇವರ ಮೇಲೆ ಭಾರ ಹಾಕಿ ಕುಳಿತು ಬಿಡುತ್ತೇವೆ. ಹೌದು, ಕೋಮದಲ್ಲಿದ್ದಮಗನನ್ನು ಎತ
ಗಂಡನಿಗೆ ಜೂಜಾಡುವ ಚಟ, ಹಣ ಸಾಲದ್ದಕ್ಕೆ ಹೆಂಡತಿಯನ್ನೇ ಅಡವಿಟ್ಟು ಸೋತು ಆಕೆಯ ಜೀವನವನ್ನೇ ಹಾಳು ಮಾಡಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹಿಳೆ ಮೀರತ್ನ ಖಿವಾಯ್ ಗ್ರಾಮದ

21 C