ಮೂವರು ಮಹಿಳೆಯರು ಒಳ ಉಡುಪುಗಳನ್ನು ಕದ್ದಿದ್ದಾರೆ ಎಂಬ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ನೆಟ್ಟಿಗರು ಇದನ್ನು 'ನಾಚಿಕೆಗೇಡು' ಎಂದು ಕರೆದಿದ್ದಾರೆ. ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒ
Pakistan's T20 WC Semis Dream: ಇಂಗ್ಲೆಂಡ್ ವಿರುದ್ಧದ ನ್ಯೂಜಿಲೆಂಡ್ ಸೋಲು ಪಾಕಿಸ್ತಾನದ ಟಿ20 ವಿಶ್ವಕಪ್ ಸೆಮಿಫೈನಲ್ ಕನಸುಗಳಿಗೆ ಜೀವ ತುಂಬಿದೆ. ಇಂಗ್ಲೆಂಡ್ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದು, ಈಗ ಪಾಕಿಸ್ತಾನಕ್ಕೆ ಶ್ರೀಲಂಕಾ ವಿರುದ್ಧ
ಸತೀಶ್ ನೀನಾಸಂ, ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದ ಹೆಸರಿನ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ಸತೀಶ್
ಬಾಗಲಕೋಟೆ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರ ಬಂಧನಕ್ಕೆ ಬಂದ ಪೊಲೀಸರ ಕ್ರಮಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಯುವಕನ ಬಂಧನಕ್ಕೆ ಮುಂದಾದಾಗ ಸಾರ್ವಜನಿಕ
T20 World Cup 2026: ಇಂಗ್ಲೆಂಡ್ ತಂಡ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯವಾಗಿ ಸೆಮಿಫೈನಲ್ಗೆ ಪ್ರವೇಶಿಸಿದೆ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಕೊನೆಯ ಓವರ್ಗಳಲ್ಲಿ ಹಿಡಿತ ಕಳೆದುಕೊಂಡಿತು
ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಇತ್ತೀಚಿನ ಶರ್ಟ್ಲೆಸ್ ಪ್ರತಿಭಟನೆ ಕಾಂಗ್ರೆಸ್ನ ಸೈದ್ಧಾಂತಿಕ ದಿವಾಳಿತನವನ್ನು ಬಹಿರಂಗಪ
ಅದ್ಯಾರೋ ನೀಡಿದ ಒಂದೊಂದು ಸಲಹೆ ಇದೀಗ ಧಾರವಾಡದ ಯುವಕನೋರ್ವನ ಇಡೀ ಬದುಕೇ ಬದಲಾಯಿಸಿದೆ. ತನ್ನ ಆರೋಗ್ಯ ಸುಧಾರಣೆಗಾಗಿ ಆರಂಭಿಸಿದ ಯೋಗಾಭ್ಯಾಸ ಇಂದು ಅದೇ ಆತನ ಪಾಲಿಗೆ ವೃತ್ತಿ ಆಗಿದೆ. ವಿದೇಶದಲ್ಲಿ ನೂರಾರು ಜನರಿಗೆ ಶಿಕ್ಷಕರಾಗ
India vs West Indies T20 World Cup 2026 Live Match Score: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಹಂತದ ನಿರ್ಣಾಯಕ ಪಂದ್ಯ ನಡೆಯಲಿದೆ. ಇದು ಸೆಮಿಫೈನಲ್ಗೆ ಅರ್ಹತೆ ಪಡೆಯಲು ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ದ
ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ರಾಜ್ಯದ 3 ನಗರಗಳ ಹೆಸರುಗಳನ್ನು ಬದಲಾಯಿಸುವುದಾಗಿ ಘೋಷಿಸಿದ್ದಾರೆ. ಪ್ರಸಿದ್ಧ ನಗರಗಳು ಮತ್ತು ಪಟ್ಟಣಗಳನ್ನು ಒಳಗೊಂಡಿರುವುದರಿಂದ ಈ ಘೋಷಣ
ಟಾಕ್ಸಿಕ್ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇವೆ. ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಯಶ್, ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡ ಹಾಡನ್ನು ರಿಲೀಸ್ ಮಾಡಲು ದಿನಾಂಕ ನಿಗದಿ ಆಗಿದೆ. ಮಾರ್ಚ್ 2ರಂದು ‘ತಬಾಹಿ’ ಸಾಂಗ್
ಅಧಿಕ ರಕ್ತದೊತ್ತಡವು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ತಿಳಿದ ವಿಚಾರ. ಆದರೆ ಹೊಸ ಅಧ್ಯಯನವು ಕಡಿಮೆ ರಕ್ತದೊತ್ತಡವು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಕೂಡ ಹೃದಯಕ್ಕೆ ಹಾನಿ ಮಾಡುತ್ತ
ರಾಜಸ್ಥಾನದ ಬಲೋತ್ರಾ ಬಳಿ ಬಸ್ ಅಪಘಾತಕ್ಕೀಡಾಗಿ 6 ಜನರು ಸಾವನ್ನಪ್ಪಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್ಗೆ ಮುಖಾಮುಖಿ ಡ
Ranji Trophy 2025-26 Final: 2025-26ರ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಕರ್ನಾಟಕದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಮೊದಲ ಬಾರಿಗೆ ಫೈನಲ್ಗೆ ತಲುಪಿದ J&K ಇತಿಹಾಸ ಸೃಷ್ಟಿಸುವ ಹಾದಿಯಲ್ಲಿದ್ದು, ಆಕಿಬ್ ನಬಿ ಅವರ ಅದ್ಭುತ 5 ವಿಕೆಟ್
ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ
ವಿನೋದ್ ವಿ. ಧೋಂಡಲೆ ನಿರ್ದೇಶನದಲ್ಲಿ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಮೂಡಿಬಂದಿದೆ. ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸುವ ಮೂಲಕ ಮೆರುಗು ಹೆಚ್ಚಿಸಿದ್ದಾರೆ. ಆದರೆ ಸಿನಿಮಾದ ಆಶಯವನ್ನು ಮಾಸ್, ಮಸಾಲೆ ಅಂಶಗಳು ಓ
ಟಿವಿ9 ನೆಟ್ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಜೊತೆಗಿನ ಡ್ಯುಯೊಲಾಗ್ ಸೀಸನ್ 4 ನಾಳೆ ಶುರುವಾಗಲಿದೆ. ಕ್ರೀಡಾ ದಂತಕಥೆಗಳಿಂದ ಹಿಡಿದು ಪ್ರಸಿದ್ಧ ನಟರವರೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದಂತಕಥೆಗಳು ಈ ಹೊಸ ಸರ
IPL 2026 Schedule Update: 2026ರ ಐಪಿಎಲ್ ವೇಳಾಪಟ್ಟಿ ಪ್ರಕಟಣೆಯಲ್ಲಿ ವಿಳಂಬವಾಗಿದ್ದು, ಮಾರ್ಚ್ 26ರ ಬದಲಿಗೆ ಮಾರ್ಚ್ 28ರಂದು ಟೂರ್ನಿ ಆರಂಭವಾಗಲಿದೆ. ನಾಲ್ಕು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಈ ವಿಳಂಬಕ್ಕೆ ಪ್ರಮುಖ ಕಾರಣ. ಬಿ
ಕರ್ನಾಟಕದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರು ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಸಹ ಮತ್ತೆ ಮತ್ತೆ ಮರುಕಳಿಸುತ್ತಲೇ ಇವೆ. ಹೀಗಾಗಿ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಸಹ ಹಿರಿಯ ಪೊಲೀಸ್ ಅಧಿಕ
ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಹಿಂದೂ ಸಂಗಮ ಯಾತ್ರೆ ಸಿದ್ಧತೆ ವೇಳೆ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆಯಾಗಿದೆ. ಸುಹೈಲ್, ಸಿದ್ಧಿಕ್ ಎಂಬ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯ
Patanjali EarGrit eardrops and EarGrit Gold tablets: ಕಿವಿ ಸಮಸ್ಯೆಗಳು ನೋವಿನಿಂದ ಹಿಡಿದು ಸೋಂಕಿನವರೆಗೆ ವಿವಿಧ ಅಂಶಗಳಿಂದ ಉಂಟಾಗಬಹುದು. ಆಯುರ್ವೇದದಲ್ಲಿ ಇದಕ್ಕೆ ಚಿಕಿತ್ಸೆಗಳಿವೆ. ಆಯುರ್ವೇದೀಯ ವಿಧಾನದಲ್ಲಿ ತಯಾರಿಸಲಾದ ಇಯರ್ ಡ್ರಾಪ್ಸ್ ಮತ್ತು ಟ್ಯ
ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿರುವ ಅರವಿಂದ್ ಕೇಜ್ರಿವಾಲ್, ‘ನಕಲಿ ಅಬಕಾರಿ ಪ್ರಕರಣ ನನ್ನ ಖ್ಯಾತಿಯನ್ನು ಟಾರ್ಗೆ
Ranji Trophy 2025-26 Final: 2025-26ರ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಕರ್ನಾಟಕದ ವಿರುದ್ಧ ಪ್ರಬಲ ಪ್ರದರ್ಶನ ನೀಡಿದೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ, ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏ
ಏರ್ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಮದ್ಯ ಹಗರಣದಲ್ಲಿ ಖುಲಾಸೆಗೊಳಿಸಲಾಗಿದೆ. ದೆಹಲಿಯ ಕೆಳ ನ್ಯಾಯಾಲಯವು ಒಟ್ಟು 23 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಕೇಜ್
India vs West Indies T20 WC Semi-Final Decider: 2026ರ ಟಿ20 ವಿಶ್ವಕಪ್ ಸೆಮಿಫೈನಲ್ಗೆ ಭಾರತ ಪ್ರವೇಶಿಸಲು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯ ಗೆಲ್ಲಲೇಬೇಕು. ಕೋಲ್ಕತ್ತಾದಲ್ಲಿ ನಡೆಯುವ ಈ ನಿರ್ಣಾಯಕ ಪಂದ್ಯ ಮಳೆಯಿಂದ ರದ್ದಾದರೆ, ಭಾರತದ ಕಡಿಮೆ NRR ಕಾರಣ ವೆಸ
ಮಂಗಳೂರು ಪೊಲೀಸರು ಹೈದರಾಬಾದ್ನಲ್ಲಿ ಸೈಬರ್ ವಂಚಕರ ದೊಡ್ಡ ಜಾಲವನ್ನು ಭೇದಿಸಿದ್ದಾರೆ. ವಿದೇಶಿಗರ ಸಹಭಾಗಿತ್ವದಲ್ಲಿ ಬ್ಯಾಂಕ್ ಖಾತೆದಾರರಿಗೆ ಆಮಿಷವೊಡ್ಡಿ OTP ಮೂಲಕ ಹಣ ದೋಚುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದ
ಕಾನೂನು ಹೋರಾಟದಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರತಂಡಕ್ಕೆ ಈಗ ರಿಲೀಫ್ ಸಿಕ್ಕಿದೆ. ಈ ಮೊದಲಿನ ಆದೇಶಕ್ಕೆ ತಡೆ ನೀಡಿ, ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಲವ್ ಜಿಹಾದ್ ಕುರಿತ ವಿವಾದಿತ ಕಥಾವಸ್ತು ‘ದಿ ಕೇರಳ
Australia Dominates India Women in ODI Series: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಮಹಿಳಾ ತಂಡ 2-0 ಅಂತರದಿಂದ ಕಳೆದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡುವ ತಪ್ಪು ನಿರ್ಧಾರ ಹಾಗೂ ಬ್ಯಾಟಿಂಗ್ ವೈಫಲ್ಯ ತಂಡದ ಸೋಲಿಗೆ ಪ್ರಮುಖ ಕಾರಣ. ಜ
ವರದಕ್ಷಿಣೆ ಆಸೆಗೆ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಶಿಕ್ಷಕ ಮೋಸ ಮಾಡಲು ಮುಂದಾಗಿದ್ದ. ಇದನ್ನ ತಿಳಿದ ಯುವತಿ ದೂರು ನೀಡಿದ್ದರು. ವಿಚಾರಣೆ ಬಳಿಕ ಮದುವೆ ಆಗಲು ಒಪ್ಪಿದ ಹಿನ್ನಲೆ ಪೊಲೀಸರ ಸಮ್ಮುಖದಲ್ಲೇ ಮದುವೆ ಮಾ
ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕ ಎಂದು ಮದುವೆ ಮಂಟಪದ ವರೆಗೆ ಬಂದ ವಧು ವಿವಾಹ ನಿರಾಕರಿಸಿ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಈಡಿಗರ ಸಮುದಾಯ ಭವನದಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಶ
Arshdeep Singh T20 World Cup record: ಭಾರತವು 2026ರ ಟಿ20 ವಿಶ್ವಕಪ್ನ ಸೂಪರ್ 8ರಲ್ಲಿ ಜಿಂಬಾಬ್ವೆ ವಿರುದ್ಧ 72 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ಟಿ20 ವಿಶ್ವಕ
ಇದೇ ಏಪ್ರಿಲ್ 1ರಿಂದ ಶೇ.20ರಷ್ಟು ಎಥೆನಾಲ್ (Ethanol )ಮಿಶ್ರಿತ ಪೆಟ್ರೋಲ್ (Petrol) ಮಾರಾಟವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ತೈಲ ಮಾರಾಟ ಕಂಪನಿ ಗಳಿಗೆ ಈ ಕುರಿತು ನಿರ್ದೇಶನ ನೀಡಿದೆ. ಫೆ.17ರಂದು ಪೆಟ್ರೋಲಿಯಂ ಮತ
ಭಾರತದ GDP Q3 ಬೆಳವಣಿಗೆಯ ಡೇಟಾ ಹೊರಬಿದ್ದಿದೆ. ಇಂದು ಬಿಡುಗಡೆಯಾದ ಅಧಿಕೃತ ದತ್ತಾಂಶದ ಪ್ರಕಾರ, 2025ರ ಡಿಸೆಂಬರ್ 31ಕ್ಕೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP) ಶೇ. 7.8ರಷ್ಟು ಬೆಳವಣಿಗೆ ಕಂಡಿದೆ. ಈ ಅಂಕ
ಕೇಂದ್ರ ಸಚಿವ ಶಿವ್ರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್ನಲ್ಲಿ ಅಪಘಾತಕ್ಕೀಡಾದ ಯುವಕನಿಗೆ ಮಾನವೀಯವಾಗಿ ಸ್ಪಂದಿಸಿದ್ದಾರೆ. ತಮ್ಮ ಬೆಂಗಾವಲು ಪಡೆಯನ್ನು ತಡೆದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜೀವ ಉ
ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ
ಬೆಂಗಳೂರಿನಲ್ಲಿ ಕಾಲೇಜು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಡ್ರಗ್ಸ್ ಮತ್ತು ಬ್ಲಾಕ್ಮೇಲ್ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಪ್ರಮುಖ ಆರೋಪಿಗಳಾಗಿದ್ದು, ಇನ್ಸ್ಟಾಗ್ರಾಮ್ ಮೂಲಕ ಯುವತಿ
ಹಬ್ಬ ಹರಿದಿನಗಳೆಂದರೆ ಸಂಭ್ರಮವೋ ಸಂಭ್ರಮ. ಹಿಂದೂ ಧರ್ಮದಲ್ಲಿ ವರ್ಷದ ಪ್ರತಿ ದಿನವು ಒಂದೊಂದು ವಿಶೇಷತೆಯನ್ನು ಹೊಂದಿದೆ. ಹೀಗಾಗಿ ವರ್ಷ ಪೂರ್ತೀ ವ್ರತಾಚರಣೆ ಅಥವಾ ಹಬ್ಬಗಳಿಗೇನು ಕೊರತೆಯಿಲ್ಲ. ಈ ವರ್ಷದ ಮೂರನೇ ತಿಂಗಳಾದ ಮಾರ್
ಅಧಿಕಾರಿಗಳ ವರ್ಗಾವಣೆಯಲ್ಲೇ ರಾಜ್ಯ ಸರ್ಕಾರ ಹಣ ಮಾಡುತ್ತಿದೆ ಎಂದುವಿರೋಧ ಪಕ್ಷಗಳು ಆರೋಪ ಮಾಡಿಕೊಂಡುತ್ತಿವೆ. ಈ ನಡುವೆ ಒಂದು ವರ್ಷ ಎರಡು ತಿಂಗಳಿಗೆ ಜಿಲ್ಲಾಧಿಕಾರಿಯನ್ನ ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಕ್ಕೆ ಸ
ಬೀದರ್ನ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಉಡುಪಿಯ ಖುಷಿ 16 ಚಿನ್ನದ ಪದಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಮೀನು ವ್ಯಾಪಾರಿಯ ಮಗಳಾದ ಖುಷಿ ಪಶುವೈದ್ಯಕೀಯದಲ್ಲಿ ಸಾಧನೆ ಮಾಡಿದ್ದಾರೆ. ತುಮಕೂರಿನ
ಸಿದ್ದಿ ಜನಾಂಗದ ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು ‘ದೇವಸಸ್ಯ’ ಸಿನಿಮಾ ಮಾಡಲಾಗುತ್ತಿದೆ. ಕಾರ್ತಿಕ್ ಭಟ್ ನಿರ್ದೇಶನದ ಈ ಚಿತ್ರದಲ್ಲಿ ಸಿದ್ದಿ ಯುವಕ ಸೆಲ್ವಿನ್ ದೇಸಾಯಿ ಪ್ರಮುಖ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಶೂಟಿಂಗ್
2026ರ ಹೋಳಿ ಹಬ್ಬವನ್ನು ಮಾರ್ಚ್ 4ರಂದು ಆಚರಿಸಲಾಗುತ್ತಿದ್ದು, ಇದು ಸಂಸ್ಕೃತಿ, ಭಕ್ತಿ ಮತ್ತು ವಸಂತದ ಆಗಮನದ ಸಂಕೇತವಾಗಿದೆ. ಮಾರ್ಚ್ 3ರಂದು ಹೋಳಿಕಾ ದಹನದಿಂದ ಆರಂಭವಾಗುವ ಈ ಹಬ್ಬವು ಸತ್ಯದ ಗೆಲುವನ್ನು ಸಾರುತ್ತದೆ. ನೈಸರ್ಗಿಕ ಬಣ
ಬೆಂಗಳೂರಿನಲ್ಲಿ ಜೀವನ ವೆಚ್ಚ ಗಗನಕ್ಕೇರುತ್ತಿದೆ. ಚಾರ್ಟರ್ಡ್ ಅಕೌಂಟೆಂಟ್ ಮೀನಲ್ ಗೋಯಲ್ ಹಂಚಿಕೊಂಡಿರುವ, ಇಬ್ಬರು ಇರುವ ಕುಟುಂಬದ 82,000 ರೂ. ಮಾಸಿಕ ಖರ್ಚಿನ ಪಟ್ಟಿ ವೈರಲ್ ಆಗಿದೆ. ಮನೆ ಬಾಡಿಗೆ, ಆಹಾರ, ಮನರಂಜನೆ ಸೇರಿ ಈ ವೆಚ್ಚ ವಿ
ಬೆಂಗಳೂರಿನ ಪರಂಪರೆಯ ಪ್ರತೀಕವಾಗಿ ಆಚರಿಸುವ ವಿಶ್ವವಿಖ್ಯಾತ ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ ಆಗಿದೆ. ಆ ಮೂಲಕ ಬೆಂಗಳೂರು ಕರಗ ಕಣ್ತುಂಬಿಕೊಳ್ಳಲು ಸಿಲಿಕಾನ್ ಸಿಟಿ ಜನರು ಕಾತರರಾಗಿದ್ದಾರೆ. ಒಟ್ಟು 11 ದಿನಗಳ ಕಾಲ ಬೆಂ
ಕುರಿ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ
ಯೂಟ್ಯೂಬ್ ಮೂಲಕ ಫೇಮಸ್ ಆದ ಗೌರವ್ ಶೆಟ್ಟಿ, ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಶ್ವೇತಾ ವಿ. ಕಾಣಿಸಿಕೊಂಡಿದ್ದಾರೆ. ಸಾಧು ಕೋಕಿಲ, ಪ್ರಮೋದ್ ಶೆಟ್ಟಿ ಮುಂತಾದ ಅನುಭವಿ ಕಲಾವಿದರು ಕೂಡ
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ 23 ಜನರನ್ನು ದೋಷಮುಕ್ತಗೊಳಿಸಲಾಗಿದೆ. ಈ ನಡುವೆ ಕೋರ್ಟ್ ಖುಲಾಸೆ ಎಂಬ ಪದದ ಬದಲಾಗಿ ಮುಕ್ತಗೊಳಿಸಲಾಗಿದೆ ಎ
ಪೋಕ್ಸೋ ಕೇಸ್ ರದ್ದು ಕೋರಿ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಸೋಮವಾರ ವಿಚಾರಣೆ ನಡೆಯಲಿದೆ.ಪೋಷಕರೇ ದೂರು ನೀಡಿಲ್ಲ, ಆದ್ರೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಅರ್ಜಿ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಡೂರು ಕ್ಲಸ್ಟರ್ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಟಪಾಲ್ ಗಣೇಶ್ ಅವರು ಸರ್ಕಾರಕ್ಕೆ ಪತ್ರ ಬರೆದು 884 ಕೋಟಿ ವಸೂಲಿಗೆ ಒತ್ತ
Hombale Films distribution: ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡ ಹೊಂಬಾಳೆ ಫಿಲಮ್ಸ್ ಆ ನಂತರವೂ ಸಹ ‘ಸಲಾರ್’, ‘ಕಾಂತಾರ’, ‘ಕಾಂತಾರ ಚಾಪ್ಟರ್ 1’ ಇನ್ನೂ ಕೆಲ ಸಿನಿಮಾಗಳನ್ನು ನಿರ್ಮಿಸಿದ್ದು, ಪ್ರಭಾಸ್ ಜೊತೆ
ಇತ್ತೀಚೆಗೆ ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿ ಪೆಡ್ಲರ್ಗಳನ್ನು ಲಾಕ್ ಮಾಡಿದ್ದರು. ಇದೀಗ ನಗದರಲ್ಲಿ ಮತ್ತೆ ಕೋಟ್ಯಂತರ ರೂ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾ ಜಪ್ತಿ ಮಾ
ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ
ಉದ್ಯೋಗಿಗಳಿಗೆ ಬಾಸ್ ಬಳಿ ರಜೆ ಕೇಳುವುದೇ ದೊಡ್ಡ ಸವಾಲಿನ ಕೆಲಸ. ರಜೆ ತೆಗದುಕೊಂಡ್ರು ಕೊನೆ ಕ್ಷಣದಲ್ಲಿ ರಜೆ ಕ್ಯಾನ್ಸಲ್ ಆಗೋದಿದೆ. ಇಂತಹ ಅನುಭವ ಜೆನ್ ಝೆಡ್ ಉದ್ಯೋಗಿಗೂ ಆಗಿದೆ. ಯುವತಿಯು ರಜೆ ಎಂದು ಪ್ರವಾಸಕ್ಕೆ ವಿಮಾನ ಹತ್ತು
ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್ಗೆ ಗೃಹ ಲಕ್ಷ್ಮೀ ಯೋಜನೆ ಹಣ
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಮಠದಲ್ಲಿ ಭಕ್ತರ ಸಭೆ ನಡೆದಿದ್ದು, ಪ್ರಕರಣ ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಡೆಡ್ಲೈನ್ ನ
Actress Prema: ಎವರ್ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟ
Team India's T20 World Cup Semis Path: ಜಿಂಬಾಬ್ವೆ ವಿರುದ್ಧ ಗೆದ್ದರೂ, 2026ರ ಟಿ20 ವಿಶ್ವಕಪ್ ಸೆಮಿಫೈನಲ್ ಸ್ಥಾನಕ್ಕಾಗಿ ಭಾರತ ಇನ್ನೂ ಹೋರಾಡುತ್ತಿದೆ. ದಕ್ಷಿಣ ಆಫ್ರಿಕಾ ಅರ್ಹತೆ ಪಡೆದಿದ್ದು, ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ಧದ ಮುಂದಿನ ಪಂದ್ಯ
ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್
ಜೆಡಿಎಸ್ ಕಾರ್ಯಕರ್ತನೊಬ್ಬ ವಿಜಯಪುರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಪಿಸ್ತೂಲ್ ಸೊಂಟದಲ್ಲಿಟ್ಟುಕೊಂಡು ಬಂದ ಘಟನೆ ನಡೆದಿದೆ. ಅಸಲಿಗೆ ಅದು ಪರವಾನಗಿ ಹೊಂದಿದ್ದ ಪಿಸ್ತೂಲ್ ಆಗಿತ್ತು. ಆದರೂ ಭ
ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣಕ್ಕೆ ಮರಳಿದರೆ ಸ್ವಾಗತಿಸುವುದಾಗಿ ಶ್ರೀರಾಮುಲು ಹೇಳಿದ್ದಾರೆ. ಅನಂತ್ ಕುಮಾರ್ ಹೆಗಡೆ ಅವರನ್ನು ಹಿಂದು ಫೈರ್ ಬ್ರಾಂಡ್ ಆಗಿದ್ದು, ಸಂಸದರಾಗಿದ್ದ ಅವರಿಗೆ ಕರಾವಳಿ ಪ್ರದೇಶದಲ್ಲಿ ಒಳ್ಳ
ಕರ್ನಾಟಕದಲ್ಲಿ ಉದ್ಯೋಗ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಥತೆ ಹೆಚ್ಚಿದೆ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಶಾಸಕ ಅರವಿಂದ ಬೆಲ್ಲದ್ ಅವರು ಪ್ರಧಾನಿ ಮತ್ತು ರಾಜ್ಯಪಾಲರಿಗೆ ಪ
ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಿತಿಮೀರಿದ ಗಿಮಿಕ್ಗಳ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪೆಟ್ರೋಲ್ ಕುಡಿಯುವಂತಹ ಹುಚ್ಚ
Rashmika Mandanna and Vijay Deverakonda: ವಿವಾಹವಾದ ಮರುದಿವೇ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜಂಟಿಯಾಗಿ ದೆಹಲಿಗೆ ತೆರಳಿದ್ದು, ಅಮಿತ್ ಶಾ, ಪ್ರಧಾನಿ ನರೇಂದ್ರ ಇನ್ನೂ ಕೆಲವರನ್ನು ಭೇಟಿ ಆಗಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ
ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆ ವೆಚ್ಚಕ್ಕಾಗಿ ಪತ್ನಿಯೋರ್ವಳು ತಾನು ಕೆಲಸ ಮಾಡುತ್ತಿದ್ದ ಮನೆಯಿಂದಲೇ 12.5 ಕೆಜಿ ಬೆಳ್ಳಿ ಕದ್ದಿದ್ದಾಳೆ. ಜೀವನ್ ಭೀಮಾ ನಗರ ಪೊಲೀಸರು ಆರ
2026ರ ಕೇತುಗ್ರಸ್ತ ಚಂದ್ರಗ್ರಹಣವು ಧನಸ್ಸು ರಾಶಿಯವರಿಗೆ ಅದೃಷ್ಟ ತರಲಿದೆ. ಆರ್ಥಿಕ ಪ್ರಗತಿ, ಶಿಕ್ಷಣ ಮತ್ತು ವೃತ್ತಿಯಲ್ಲಿ ಯಶಸ್ಸು, ಕುಟುಂಬದಲ್ಲಿ ಸಂತೋಷ, ಆರೋಗ್ಯ ಚೇತರಿಕೆ ನಿರೀಕ್ಷಿಸಲಾಗಿದೆ. ನವಗ್ರಹ ಪೂಜೆ, ಚಂದ್ರ ಗಾಯತ್ರ
ಶಾಸಕ ಬಾಲಕೃಷ್ಣ ಅವರ ಜನ್ಮದಿನದ ನೆಪದಲ್ಲಿ 40ಕ್ಕೂ ಹೆಚ್ಚು ಶಾಸಕರು ಡಿನ್ನರ್ ಮೀಟಿಂಗ್ ಮಾಡಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇದು ಶಕ್ತಿ ಪ್ರದರ್ಶನವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಆದೇಶ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ಅವರ ಶಾಸಕ ಸ್ಥಾನಕ್
V Ravichandran movie: ‘ಕವಳ’ ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿ
ಮನೀಶ್ ಎಂಬ ಯುವಕ ತನ್ನ ತಾಯಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದು ಅವರ ಕನಸನ್ನು ನನಸು ಮಾಡಿದ್ದಾರೆ. ತಾಯಿಯ ಮುಗ್ಧ ಸಂತೋಷ, ವಿಮಾನದಲ್ಲಿನ ಅವರ ಕುತೂಹಲ ಮತ್ತು ಆನಂದವನ್ನು ಮನೀಶ್ ವಿಡಿಯೋದಲ್ಲಿ ಸೆರೆಹಿಡಿದಿದ್ದಾರ
ಬೆಂಗಳೂರಿನಲ್ಲಿ ಪಾಸ್ಪೋರ್ಟ್ ದಾಖಲೆ ಪರಿಶೀಲನೆಯನ್ನು ಜನಸ್ನೇಹಿಯಾಗಿಸಲು ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾರ್ಗಸೂಚಿ ಪ್ರಕಟಿಸಿದ್ದು, ಅಧಿಕಾರಿಗಳು ಪಾಸ
ಹಾವೇರಿ-ಶಿರಸಿ ರಾಜ್ಯ ಹೆದ್ದಾರಿಯ ದುಸ್ಥಿತಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂರು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಈ ರಸ್ತೆ ಮತ್ತಷ್ಟು ಹದಗೆಟ್ಟು ಜೀವಭಯ ಸೃಷ್ಟಿಸಿದೆ. ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ ನೀಡಿ
ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿವಾಗುತ್ತಿದ್ದಂತೆ, ರಾಜಕೀಯದಲ್ಲಿ ಪ್ರಮಖ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನಲ್ಲಿ ಮೂರುಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪನ್ನೀರ್ಸೆಲ್ವಂ ಡಿಎಂಕೆಗೆ ಸೇರ್ಪಡ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸಿದ್ಧರಾಮೇಶ್ವರ ಮಹಾಸಂಸ್ಥಾನದ ಮಠಾಧಿಪತಿ ಮೃತ್ಯುಂಜಯ ಸ್ವಾಮೀಜಿ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ದೇವಾಲಯದ ಗೋಪುರ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪ
ಪಲಮನೇರುನಲ್ಲಿ ಜಿಮ್ ಸೇರಿದ ವಾರದಲ್ಲೇ ಯುವ ಅಧಿಕಾರಿಯೊಬ್ಬರು ವ್ಯಾಯಾಮದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಎಂಬುವರು ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾ
Vijay Deverakonda gold ornament: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರ ಮದುವೆ ಉಡುಗೆ, ಆಭರಣ ನೋಡಿದ ನೆಟ್ಟಿಗರು ಇವರ ಲುಕ್ ಅನ್ನು ದೇವತೆಗಳಿಗೆ ಹೋಲಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳು. ರಶ್
ಪರಿಶುದ್ಧ ಸ್ನೇಹವೇ ಹಾಗೆ, ಈ ನಿಸ್ವಾರ್ಥ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಇದೀಗ ಸುಂದರ ಸ್ನೇಹ ಸಂಬಂಧದ ವಿಡಿಯೋ ವೈರಲ್ ಆಗಿದೆ. ಗೊರಿಲ್ಲಾವೊಂದು ತನ್ನ ಸ್ನೇಹಿತನನ್ನು ಕಂಡೊಡನೆ ಅಪ್ಪಿ ಮುದ್ದ
ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕೀಯಕ್ಕೆ ಮರುಪ್ರವೇಶಿಸುತ್ತಿರುವುದಕ್ಕೆ ಸಂಬಂಧಿಸಿದ ವದಂತಿಗಳಿಗೆ ಈಗ ಮತ್ತಷ್ಟು ಪುಷ್ಟಿ ದೊರೆತಿದೆ. ಭಟ್ಕಳದಲ್ಲಿ ನಡೆಯುವ ‘ಹಿಂದೂ ಸಂಗಮ’ ಕಾರ್ಯಕ್ರಮದ ಮೂಲಕ ಅವರ
2026ರ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ 11ನೇ ಮನೆಯಲ್ಲಿ ಸಂಭವಿಸಲಿದ್ದು, ಲಾಭ ಸ್ಥಾನದಲ್ಲಿ ಧನಾತ್ಮಕ ಪರಿಣಾಮಗಳನ್ನು ನಿರೀಕ್ಷಿಸಲಾಗಿದೆ. ಆರ್ಥಿಕ ಲಾಭ, ಆರೋಗ್ಯ ಸುಧಾರಣೆ, ಮಕ್ಕಳಿಂದ ಶುಭ, ಋಣಮುಕ್ತಿ, ಕಾನೂನು ಜಯ ಪ್ರ
ಮುಂಬೈ ಪೊಲೀಸರು ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಲು ಜಪಾನ್ ಕೋತಿ ‘ಪಂಚ್’ (Punch)ಅನ್ನು ಬಳಸಿಕೊಂಡಿದ್ದಾರೆ. ಪಂಚ್ ಕೋತಿ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ, ಇದು ಈಗ ವಿಶ್ವದಲ್ಲೇ ಫೇಮಸ್. ಜಪಾನಿನ ಇಚಿಕಾವಾ ಸಿಟಿ ಮೃಗಾಲಯದ
ಮಂಗಳೂರಿನಲ್ಲಿ ‘ವೆಕ್ಸಾನ್’ ಕಂಪನಿ ಉದ್ಯೋಗದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳಿಗೆ ವಂಚಿಸಿದೆ. ವೆಬ್ ಡಿಸೈನರ್, ಡೆವಲಪರ್ ಹುದ್ದೆಗಳ ನೆಪದಲ್ಲಿ, ತರಬೇತಿ ಹಾಗೂ ಹೂಡಿಕೆಗಾಗಿ ತಲಾ 2,500 ರಿಂದ 51,000 ರೂ.ವರೆಗೆ ವಸೂಲಿ ಮಾಡಿದೆ. ಹ
ಬಿಶುನ್ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ ರಸ್ತೆ ದಾಟುತ್ತಿದ್ದ ಹಸುವಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮತ್ತು ಹಸು ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ವೇಗದ ಚಾಲನೆ ಬ
ಬೆಂಗಳೂರಿನ ಐವಿಎಫ್ ಕೇಂದ್ರಗಳಲ್ಲಿ ಅಂಡಾಣು ಮಾರಾಟ ದಂಧೆ ನಡೆಯುವ ಶಂಕೆ ವ್ಯಕ್ತವಾಗಿದೆ. ಮಹಿಳೆಯರ ಆರೋಗ್ಯಕ್ಕೆ ಧಕ್ಕೆಯುಂಟುಮಾಡುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ಕಟ್ಟುನಿಟ್ಟಿನ ನಿಗಾಕ್ಕೆ ಸ
ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ 10 ಸಾವಿರ ರೂ. ಮೌಲ್ಯದ ಒಳಉಡುಪುಗಳು ಕಳ್ಳತನವಾಗಿವೆ. ವಾರಾಣಸಿಯ ಮಹಿಳಾ ವ್ಯಾಪಾರ ಮಂಡಳಿಯ ಅಧ್ಯಕ್ಷೆ ಸುನೀತಾ ಸೋನಿ ಸೇರಿದಂತೆ ಮೂವರು ಮಹಿಳೆಯರ ವಿರುದ್ಧ ಆರೋಪ ಕೇಳಿಬಂದಿದೆ. ಅಂಗಡಿಯೊಳಗೆ
ಅಡುಗೆಯು ಜೀವಧಾರವಾಗಿದ್ದು, ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂರ್ವ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಉತ್ತರ ದಿಕ್ಕಿಗೆ ಇರಿಸು
ಜನಾಂಗೀಯ ನಿಂದನೆ ಮತ್ತು ಬಡತನ ಮೆಟ್ಟಿ ನಿಂತ ಜೂಡೋ ಪಟು ರೋಹಿತ್ ಮಜ್ಗುಲ್ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ಗೆ ಅರ್ಹತೆ ಗಳಿಸಿದ್ದಾರೆ. ಗುಜರಾತ್ನ ಸಿದ್ಧಿ ಸಮುದಾಯದ ರೋಹಿತ್, ತಮ್ಮ ಹೋರಾಟದಿಂದ ಅಸ್ಮಿತೆ ಸ್ಥಾಪಿಸಿ,
ತುಮಕೂರಿನಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿದ್ದು, ಸಹೋದರಿಯ ದೂರಿನ ಹಿನ್ನೆಲೆಯಲ್ಲಿ 23 ದಿನಗಳ ನಂತರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ
ಅಮುಕು ಡುಮುಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದ ಈ ವ್ಯಕ್ತಿ ಹೆಸರು ಮಂಜು. ಸೋಶಿಯಲ್ ಮೀಡಿಯಾದಲ್ಲಿ ವಿವಿಧ ವಿಡಿಯೋಗಳನ್ನು ಹಾಕಿಕೊಂಡು ವೈರಲ್ ಆಗುತ್ತಾ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್
ಅಂಗಡಿಯೊಂದರೆ ಹೊರಗೆ ಟಿನ್ ಶೆಡ್ ಅಳವಡಿಸುತ್ತಿದ್ದ ಕೆಲಸಗಾರ ಆಕಸ್ಮಿಕವಾಗಿ ಹೈ-ಟೆನ್ಷನ್ ಲೈನ್ ಸ್ಪರ್ಶಿಸಿ ಕೆಳಗೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಬಳಿಕ ಅಲ್ಲಿದ್ದ ಯುವಕನೊಬ್ಬ ಕೂಡಲೇ ಬ

24 C