SENSEX
NIFTY
GOLD
USD/INR

Weather

18    C
... ...View News by News Source
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6 ರ ಜನವರಿ 24ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಆರೋಪಗಳು, ಆರ್ಥಿಕ ಚಿಂತೆ ಎದುರಾಗಬಹುದು. 5 ರವರಿಗೆ ತಂದೆ-ತಾಯಿಯ ಆಶೀರ್ವಾದದಿಂದ ಯಶಸ್ಸು, ನಾಯಕತ್ವದ ಅವಕಾಶಗಳು ದೊರೆಯಲಿವೆ. 6 ರವರಿಗೆ ಬ್ಯಾಂಕ್ ವ್ಯ

24 Jan 2026 1:45 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ

ಜನವರಿ 24ರ ಸಂಖ್ಯಾಶಾಸ್ತ್ರ ಆಧಾರಿತ ದಿನಭವಿಷ್ಯ ಇಲ್ಲಿ ಲಭ್ಯವಿದೆ. ಜನ್ಮಸಂಖ್ಯೆ 1, 2 ಮತ್ತು 3ರವರು ತಮ್ಮ ನಿರ್ಧಾರಗಳು, ಹಣಕಾಸು ವಿಚಾರ, ವೃತ್ತಿಪರ ಸಂಬಂಧಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಹೇಗೆ ಮುಂದುವರಿಯಬೇಕು ಎಂಬುದ

24 Jan 2026 1:17 am
Horoscope Today 24 January: ಇಂದು ಈ ರಾಶಿಯವರ ಸೋಲು ದ್ವೇಷವಾಗಲಿದೆ

ಶಾಲಿವಾಹನ ಶಕ 1948, ಮಾಘ ಶುಕ್ಲ ಷಷ್ಠೀ ಶನಿವಾರದ ದೈನಿಕ ರಾಶಿ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಮೇಷದಿಂದ ಮೀನ ರಾಶಿಯವರೆಗೆ ಪ್ರತಿ ರಾಶಿ ಚಿಹ್ನೆಗೆ ವೃತ್ತಿ, ಹಣಕಾಸು, ಸಂಬಂಧಗಳು, ಆರೋಗ್ಯ, ಮತ್ತು ಇಂದಿನ ವಿಶೇಷ ಕಾಲಗಳ ಕುರಿತು ವ

24 Jan 2026 12:30 am
IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ

Suryakumar Yadav's Explosive Comeback: ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. 14 ತಿಂಗಳು ಮತ್ತು 468 ದಿನಗಳ ನಂತರ, ಸೂರ್ಯ 23 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಅಂತಿಮವಾಗಿ 37 ಎಸೆತಗಳಲ್ಲಿ ಅಜ

23 Jan 2026 11:08 pm
IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್

Ishan Kishan's Record 21-Ball Fifty: ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದರು. ಭಾರತೀಯ ಬ್ಯಾಟ್ಸ್‌ಮನ್ ನ್ಯೂಜಿಲೆಂಡ್ ವಿರುದ್ಧ ಗಳಿಸಿದ ಅತ್ಯಂತ ವೇಗದ ಅರ

23 Jan 2026 10:55 pm
IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ

India vs New Zealand T20: ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ರಾಯ್‌ಪುರದಲ್ಲಿ ನಡೆದ ಈ ಪಂದ್ಯದಲ್ಲಿ, 208 ರನ್‌ಗಳ ಬೃಹತ್ ಮೊತ್ತವನ್ನು ಕೇವಲ 92 ಎಸೆತಗಳಲ್ಲಿ ಬೆನ್

23 Jan 2026 10:32 pm
Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ

‘ಬಾರ್ಡರ್’ ಸಿನಿಮಾದ ಸೀಕ್ವೆಲ್ ಎಂಬ ಕಾರಣಕ್ಕೆ ‘ಬಾರ್ಡರ್ 2’ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾವನ್ನು ಕೆಲವರು ಸಿಕ್ಕಾಪಟ್ಟೆ ಹೊಗಳಿದ್ದಾರೆ. ಆದರೆ ಇನ್ನು ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ‘ಎಕ್ಸ್’ (ಟ್ವಿ

23 Jan 2026 10:20 pm
ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್ ಮುಚ್ಚಲ್

Smriti Mandhana Wedding Canceled: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದಾಗಿರುವ ಕಾರಣ ಇದೀಗ ಬಯಲಾಗಿದೆ. ಮದುವೆಗೆ ಹಿಂದಿನ ದಿನ ಪಲಾಶ್ ಬೇರೊಬ್ಬ ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದೇ ರದ್ದಾಗಲು ಕಾರಣ ಎಂದು ಸ್ಮೃತಿ ಅವರ

23 Jan 2026 10:14 pm
ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು?

ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ಕಡಲೆ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿಶೇಷ ಆಸಕ್ತಿ ಹಾಗೂ ಮನವಿಯ ಮೇರೆಗೆ, ಕ

23 Jan 2026 10:04 pm
ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ

ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ 800 ವರ್ಷಗಳ ಇತಿಹಾಸವಿರುವ ಶ್ರೀ ಆದಿಶಕ್ತಿ ದೇವಾಲಯವು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ 1.6 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ನೌಕರರ ದೇಣಿಗೆಯಿಂದ ಪುನ

23 Jan 2026 9:47 pm
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈ

23 Jan 2026 9:11 pm
Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ

Women entrepreneur Disha Garg's inspiring journey: ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿ

23 Jan 2026 9:00 pm
ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಪ್ರತಿದಿನ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ ಎಂಬ ಗೊಂದಲ ಕಾಡುವುದು ಸುಳ್ಳಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕ್ಯಾಲ್ಸಿಯಂ

23 Jan 2026 8:28 pm
ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ

ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ನಡೆದ ಬ್ಯಾನರ್ ಗಲಭೆ (Banner Clash) ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ರಾ

23 Jan 2026 8:24 pm
ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್​​​ ಮು

23 Jan 2026 8:12 pm
7 ವರ್ಷದ ಬಳಿಕ ಹೊಸ ಸಿನಿಮಾ ಶುರು ಮಾಡಿದ ‘ಬೆಲ್ ಬಾಟಂ’ ನಿರ್ಮಾಪಕ ಸಂತೋಷ್

‘ಬೆಲ್ ಬಾಟಂ’ ಸಿನಿಮಾ ಮೂಲಕ ಗೆಲವು ಕಂಡಿದ್ದ ನಿರ್ಮಾಪಕ ಸಂತೋಷ್ ಕುಮಾರ್ ಅವರು ಮತ್ತೆ ಬಂದಿದ್ದಾರೆ. 7 ವರ್ಷಗಳ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಚಿತ್ರದ ಹೆಸರು ‘ಹುಬ್ಬಳ್ಳಿ ಹಂಟರ್ಸ್’. ಶೀರ್ಷಿ

23 Jan 2026 8:05 pm
ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಆದರೆ, ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸ

23 Jan 2026 7:56 pm
ಐಸಿಸಿ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ; ಕೈತಪ್ಪುತ್ತಾ ವಿಶ್ವಕಪ್ ಆತಿಥ್ಯ?

ICC vs Bangladesh Cricket: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ T20 ವಿಶ್ವಕಪ್‌‌ನಿಂದ ಹೊರನಡೆದು, ಐಸಿಸಿ ಎಚ್ಚರಿಕೆಗೂ ಬಗ್ಗದೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 260 ಕೋಟಿ ರೂ. ನಷ್ಟದ ಜೊತೆಗೆ, 2031ರ ವಿಶ್ವಕಪ್ ಆತಿಥ್ಯ ಕಳೆದುಕೊಳ್ಳುವ ಭೀತಿ ಎದ

23 Jan 2026 7:40 pm
ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ಬೀದರ್ ಜಿಲ್ಲೆಯ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗಿದೆ. ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಭಾಲ್ಕಿ, ಔರಾದ್ ತಾಲೂಕುಗಳಲ್ಲಿ ನಿರಂತರ ಮರಳು ಸಾಗಾಟದಿಂದ ಅಂತರ್ಜಲ ಬತ್ತಿ, ಕುಡಿಯು

23 Jan 2026 7:23 pm
8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ

ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇ

23 Jan 2026 7:11 pm
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿದ್ದು ‘ಬಿಗ್ ಬಾಸ್ ಕನ್ನಡ 12’ ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿ

23 Jan 2026 7:01 pm
ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಪ್ರತಿಷ್ಠಿತ ಪಿಕಳೆ ಕುಟುಂಬದ ರಾಜೀವ್ ಪಿಕಳೆ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್​​ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಧಿ ಮೀರಿದ ಔಷಧ ನೀಡಿದ ಆರೋಪದ ಕುರಿತು ಯೂಟ್ಯೂಬರ್ ವಿ

23 Jan 2026 6:58 pm
Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ

ಅಪರೂಪದ ಸನ್ನಿವೇಶಕ್ಕೆ ಕಾಫಿನಾಡು ಸಾಕ್ಷಿಯಾಗಿದ್ದು, ಚೀನಾ ಯುವತಿಯ ಜೊತೆ ಚಿಕ್ಕಮಗಳೂರಿನ ಯುವಕನ ಅದ್ಧೂರಿ ವಿವಾಹ ನೆರವೇರಿದೆ. ಹಿಂದೂ ಸಂಪ್ರದಾಯಂತೆ ಮದುವೆ ಸಮಾರಂಭ ನಡೆದಿದ್ದು, ದೇಶ-ಭಾಷೆಯ ಅಡೆತಡೆ ಮೀರಿ ನಡೆದ ಈ ಪ್ರೇಮ ವ

23 Jan 2026 6:20 pm
ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರಿನ ಲೋಕಭವನಕ್ಕೆ ಜನವರಿ 14ರಂದು ರಾಜ್ಯಪಾಲರ ಇಮೇಲ್ ಐಡಿಗೆ RDX ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಬಂದಿತ್ತು. ಮಧ್ಯಾಹ್ನದೊಳಗೆ ಸ್ಫೋಟಿಸುವುದಾಗಿ ಬಂದಿದ್ದ ಸಂದೇಶದಿಂದ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಶ್ವಾನದಳ ಮತ್

23 Jan 2026 6:18 pm
ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

Union Budget expectations: 2026ರ ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಸಾಮಾನ್ಯ ಹೂಡಿಕೆದಾರರು ಗಮನಿಸಬೇಕಾದ ಹಲವು ಸಂಗತಿಗಳಿವೆ. ಈ ಬಜೆಟ್​ನಲ್ಲಿ ಎಲ್​ಟಿಸಿಜಿ ಅಥವಾ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ನು ಸರಳೀಕರಿಸುವ

23 Jan 2026 6:05 pm
ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ

ICC U19 World Cup 2026: 2026ರ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆಸ್ಟ್ರೇಲಿಯಾದ ವೇಗಿ ವಿಲ್ ಬೈರಾಮ್ ಮಾರಕ ಬೌಲಿಂಗ್‌ ನಡೆಸಿ, ಕೇವಲ 14 ರನ್‌ಗಳಿಗೆ 5 ವಿಕೆಟ್ ಪಡೆದು ಲಂಕ

23 Jan 2026 6:04 pm
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ

‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ ಅ

23 Jan 2026 6:00 pm
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಕರ್ನಾಟಕ ಮಾತ್ರವಲ್ಲ ದೇಶದಲ್ಲೂ ಭಾರೀ ಸದ್ದು ಮಾಡಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿ

23 Jan 2026 5:56 pm
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

Sydney Sixers Reach BBL Final: ಬಿಗ್ ಬ್ಯಾಷ್ ಲೀಗ್ ಫೈನಲ್‌ಗೆ ಸಿಡ್ನಿ ಸಿಕ್ಸರ್ಸ್ ತಂಡ ಲಗ್ಗೆ ಹಾಕಿದೆ. ಬಾಬರ್ ಅಜಂ ನಿರ್ಗಮನದ ನಂತರ ನಡೆದ ಪ್ಲೇಆಫ್ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ 57 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಟೀವ

23 Jan 2026 5:37 pm
ರಾಹುಲ್​​ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಬೈಕ್​​ ಟ್ಯಾಕ್ಸಿ ರೈಡರ್​​ಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಈ ಹಿಂದೆ ರಾಹುಲ್​​ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದೆವು. ಆ ವೇಳೆ ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್

23 Jan 2026 5:33 pm
ಹುಬ್ಬಳ್ಳಿಯ ಮಾಲ್​ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್

ಹುಬ್ಬಳ್ಳಿಯ ಪ್ರಸಿದ್ಧ ಸುಖಸಾಗರ ಮಾಲ್‌ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಮಾಲ್‌ಗೆ ವ್ಯಾಪಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್

23 Jan 2026 5:09 pm
ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್​​​ ಹೋಗಬಹುದು!: KSTDC ವಿಶೇಷ ಪ್ಯಾಕೇಜ್

ಕೆಎಸ್‌ಟಿಡಿಸಿ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ₹830ಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ದೇವನಹಳ್ಳಿ ಕೋಟೆ, ಘಾಟಿ ಸುಬ್ರಹ್ಮಣ್ಯ, ಶಿವಗಂಗೆ, ಚಿಕ್ಕ ಮಧುರೈ ಸೇರಿದಂತೆ ಹಲವು ಐತಿಹಾಸಿಕ ಮತ್ತು ಧ

23 Jan 2026 5:09 pm
‘ಇಂದಿರಾ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಟೈಟಲ್ ಬಗ್ಗೆ ಸ್ಪಷ್ಟನೆ ನೀಡಿದ ಚಿತ್ರತಂಡ

ಹೊಸ ಕನ್ನಡ ಸಿನಿಮಾಗೆ ಇಂದಿರಾ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಜೆನ್ ಜಿ’ ಎಂಬ ಟ್ಯಾಗ್​ ಲೈನ್ ಈ ಶೀರ್ಷಿಕೆಗೆ ಇದೆ. ಅದರಂತೆ ಹೊಸ ತಲೆಮಾರಿನ ಕಥೆ ಈ ಚಿತ್ರದಲ್ಲಿ ಇರಲಿದೆ. ಇತ್ತೀಚೆಗೆ ‘ಇಂದ

23 Jan 2026 5:05 pm
Best Investments: ಚಿನ್ನ, ಬೆಳ್ಳಿ ಮತ್ತು ಷೇರು- ಹೂಡಿಕೆಗೆ ಈ ಮೂರರಲ್ಲಿ ಯಾವುದು ಉತ್ತಮ?

Investment specialist Rudra Murthy speaks in TV9 Podcast: ಚಿನ್ನದ ಬೆಲೆ ಕಳೆದ ನಾಲ್ಕು ದಶಕಗಳಲ್ಲಿ ಶೇ 7,000 ದಷ್ಟು ರಿಟರ್ನ್ಸ್ ಕೊಟ್ಟಿದೆ. ಬೆಳ್ಳಿ ಈ ಅವಧಿಯಲ್ಲಿ ಶೇ 8,000 ದಷ್ಟು ಲಾಭ ತಂದಿದೆ. ಇದೇ ವೇಳೆ ಸೆನ್ಸೆಕ್ಸ್ ಇಂಡೆಕ್ಸ್ 1986ರಿಂದ ಇಲ್ಲಿಯವರೆಗೆ ಶೇ. 82,000ದಷ್ಟ

23 Jan 2026 5:05 pm
ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಪೊಲೀಸರಿಂದ ತಲೆಮರೆಸಿಕೊಂಡಿರುವ ರಾಜೀವ್ ಗೌಡಗೆ ಸಂಕಷ್ಟ ಮೇಲೆ ಸಂಕಷ್ಟ

23 Jan 2026 4:54 pm
ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ

ಉಡುಪಿ, ರಾಯಚೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ರಸ್ತೆ ಅಪಘಾತಗಳು ವರದಿಯಾಗಿವೆ. ಉಡುಪಿಯಲ್ಲಿ ಬಸ್-ಕ್ರೂಸರ್ ಡಿಕ್ಕಿಯಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ರಾಯಚೂರಿನಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಬಸ್

23 Jan 2026 4:41 pm
ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ

ಬೆಂಗಳೂರು ಟ್ರಾಫಿಕ್‌ನಿಂದ ಬೇಸತ್ತ ಟೆಕ್ ಉದ್ಯೋಗಿಯೊಬ್ಬರು ತಮ್ಮ ಅನಾರೋಗ್ಯಕರ ಜೀವನಶೈಲಿಯನ್ನು ಬದಲಾಯಿಸಿಕೊಂಡು ಆರೋಗ್ಯವಂತರಾದ ಕಥೆ ವೈರಲ್ ಆಗಿದೆ. ನಿತ್ಯ 90 ನಿಮಿಷಗಳ ಪ್ರಯಾಣ, ಒತ್ತಡ, ವ್ಯಾಯಾಮದ ಕೊರತೆಯಿಂದ ಬಳಲುತ್ತಿ

23 Jan 2026 4:25 pm
ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ‘ಮಾರ್ಕ್‌’: ಜ.23ರಿಂದ 4 ಭಾಷೆಗಳಲ್ಲಿ ಪ್ರಸಾರ

ವಿಜಯ್ ಕಾರ್ತಿಕೇಯ ನಿರ್ದೇಶನದ ‘ಮಾರ್ಕ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾದ 30 ದಿನಕ್ಕೆ ಅಂದರೆ ಸರಿಯಾಗಿ 1 ತಿಂಗಳಿಗೆ ‘ಮಾರ್ಕ್’ ಸಿನಿಮಾ ಒಟಿಟಿ ಅಂಗಳಕ್ಕೆ ಪ

23 Jan 2026 4:22 pm
ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ಭೇದಿಸಿರುವ ವಿಜಯಪುರ ಗ್ರಾಮೀಣ ಪೊಲೀಸರು ಒಟ್ಟು 14 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.17 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡು ವಾ

23 Jan 2026 4:06 pm
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿ

23 Jan 2026 3:58 pm
Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಮದುವೆಯಾಗಿ ಎರಡೇ ತಿಂಗಳಿಗೆ ನವ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಿಟಿ ವ್ಯಾಮೋಹ ಮತ್ತು ನಗರದ ಬದುಕು ಸಹೋದರಿಯರಂತೆ ತನಗೆ ಸಿಗುತ್ತಿಲ್ಲ ಎಂಬ ಕೊರಗು ಆಕೆಯ ಮನಸ್ಸನ್ನು ಕಾಡಿತ

23 Jan 2026 3:32 pm
ಗಣರಾಜ್ಯೋತ್ಸವ ಸೇರಿ ಸಾಲು ಸಾಲು ರಜೆ: ಗಗನಕ್ಕೇರಿದ ಖಾಸಗಿ ಬಸ್​​​ಗಳ ಟಿಕೆಟ್​ ದರ

ಮೂರು ದಿನಗಳ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ದುಪ್ಪಟ್ಟಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ರಜೆ ಸಿಕ್ಕಿದ್ದು, ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಬಸ್ ದರಗಳು ಭಾರೀ ಏರಿಕೆ ಕಂಡಿವೆ. ಹುಬ್ಬ

23 Jan 2026 3:28 pm
Republic Day 2026: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇವಲ ಮಿಲಿಟರಿ ಮೆರವಣಿಗೆಯಲ್ಲ, ಇರಲಿದೆ ಯುದ್ಧಭೂಮಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆ ಈ ಬಾರಿ ಆಕರ್ಷಣೆಯಾಗಲಿದೆ. 77 ನೇ ಗಣರಾಜ್ಯೋತ್ಸವ ಆಚರಣೆಗಾಗಿ ಕರ್ತವ್ಯ ಪಥವನ್ನು ಅಲಂಕರಿಸಲಾಗುತ್ತಿದೆ. ಈ ಬಾರಿ, ಕರ್ತವ್ಯ ಪಥವು ಕೇವಲ ಮೆರವಣಿಗೆ ಮೈದಾನವಲ್ಲ, ಬದಲಾಗಿ ಉಗ್ರ

23 Jan 2026 3:28 pm
Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

Landlord Kannada Movie: ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ನಿರ್ಮಾಣದ ‘ಲ್ಯಾಂಡ್​ಲಾರ್ಡ್’ ಸಿನಿಮಾಗೆ ಜಡೇಶ್ ಕೆ. ಹಂಪಿ ನಿರ್ದೇಶನ ಮಾಡಿದ್ದಾರೆ. ಉಮಾಶ್ರೀ, ವಿಜಯ್ ಕುಮಾರ್, ರಚಿತಾ ರಾಮ್, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ರ

23 Jan 2026 3:26 pm
ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ

Bangladesh Out of T20 World Cup 2026: ಭಾರತದಲ್ಲಿನ ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಭಾರತಕ್ಕೆ ತಂಡ ಕಳುಹಿಸಲು ಬಿಸಿಬಿ ನಿರಾಕರಿಸಿದರೂ, ಐಸಿಸಿ ಭದ್ರತಾ ಬೆದರಿಕೆ ಇಲ್ಲ ಎಂದು ಪ್ರಸ್ತಾಪ ತಿರಸ್ಕರಿಸಿ

23 Jan 2026 3:18 pm
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

10 Lakh RS For Gilli From Sudeep: ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಮಾತನಾಡಿದ್ದರು. ಈ ವೇಳೆ ಅವರು ಗಿಲ್ಲಿಗೆ 20 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಈಗ ಗಿಲ್ಲಿಯನ್ನು ಮನೆಯನ್ನು 10 ಲಕ್ಷ ರೂಪಾಯಿ ನೀಡಿದ್ದಾರೆ. ಈ ಬಗ್ಗೆ ಗಿ

23 Jan 2026 3:07 pm
Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಬಳಿಕ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಈ ವೇಳೆ ಶಿವಲಿಂಗ, ಪಾಣಿ ಪೀಠ, ಪುರಾತನ ಮಡಿಕೆ, ಮೂಳೆಗಳು ಸೇರಿ ವೈವಿಧ್ಯಮಯ ವಸ್ತುಗಳು ಸಿಗುತ್ತಿವೆ. ಲಕ್ಕುಂಡಿ ಈಗ ದೇಶ-ವಿದೇಶಗಳಲ

23 Jan 2026 2:57 pm
Ranji Trophy: ದೇಶಿ ಅಂಗಳದಲ್ಲಿ 5 ನೇ ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್

Sarfaraz Khan Double Century: ಭಾರತ ತಂಡದಿಂದ ಕಡೆಗಣಿಸಲ್ಪಟ್ಟಿದ್ದ ಸರ್ಫರಾಜ್ ಖಾನ್ ರಣಜಿ ಟ್ರೋಫಿಯಲ್ಲಿ ಮತ್ತೊಂದು ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮುಂಬೈ ಪರ ಹೈದರಾಬಾದ್ ವಿರುದ್ಧ 227 ರನ್ ಬಾರಿಸುವ ಮೂಲಕ ಆಯ್ಕೆಗಾರರಿಗೆ ಬ್ಯಾಟ್‌ನಿಂದಲ

23 Jan 2026 2:56 pm
ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಬೆಂಗಳೂರು ಸಂಚಾರಿ ಪೊಲೀಸರು ಇಂದು ಬೆಳಗ್ಗೆ ಶಾಲಾ ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದರು. ನಗರಾದ್ಯಂತ 5110 ಶಾಲಾ ಬಸ್ ಚಾಲಕರನ್ನು ತಪಾಸಣೆ ಮಾಡಿದ್ದು, ಈ ಪೈಕಿ 26 ಚಾಲಕರು ಮದ್ಯಪಾನ ಮಾಡಿರುವುದು ಪತ

23 Jan 2026 2:49 pm
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ: ಸುರೇಶ್ ಕುಮಾರ್ ಮಾತಿಗೆ ಕಲಾಪದಲ್ಲಿ ಭಾರೀ ಗದ್ದಲ

ಕರ್ನಾಟಕ ಅಸೆಂಬ್ಲಿ ಅಧಿವೇಶನದಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ ಎಂಬ ಹೇಳಿಕೆಯು ತೀವ್ರ ವಿವಾದ ಸೃಷ್ಟಿಸಿತು. ಸಚಿವ ಭೈರತಿ ಸುರೇಶ್ ಮತ್ತು ಪ್ರಿಯಾಂಕಾ ಆಕ್ರೋಶ ವ್ಯಕ್ತಪಡಿಸಿ

23 Jan 2026 2:41 pm
ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಕೇರಳಕ್ಕೆ ಭೇಟಿ ನೀಡಿ ತಿರುವನಂತಪುರಂನಲ್ಲಿ ಬಿಜೆಪಿಯ ಸ್ಥಳೀಯ ಸಂಸ್ಥೆ ವಿಜಯವನ್ನು ಶ್ಲಾಘಿಸಿದರು. ಗುಜರಾತ್‌ನಲ್ಲಿ ಒಂದು ನಗರ ಗೆಲ್ಲುವುದರೊಂದಿಗೆ ಪಕ್ಷವು ಹೇಗೆ ಬೆಳೆಯಿತು ಎಂಬುದನ್ನು ಉದಾಹರಿಸಿ, ಕೇರಳದ

23 Jan 2026 2:33 pm
ಗಿಲ್ಲಿಗೆ ಉಘೇ ಎಂದ ರಾಜಕೀಯ ನಾಯಕರು; ಒಬ್ಬರಾದ ಬಳಿಕ ಒಬ್ಬರ ಭೇಟಿ

ಕಿರುತೆರೆ ಕಲಾವಿದ ಗಿಲ್ಲಿಗೆ ರಾಜ್ಯದ ಪ್ರಮುಖ ರಾಜಕೀಯ ನಾಯಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಚ್‌ಡಿ ಕುಮಾರಸ್ವಾಮಿ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವರು ಗಿಲ್

23 Jan 2026 2:31 pm
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖ

23 Jan 2026 2:29 pm
ಬಿ.ಕೆ. ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​

ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಕೊಟ್ಟ ಭಾಷಣ ಮಾಡದೆ ರಾಜ್ಯಪಾಲರು ಸದನದಿಂದ ಹೊರ ಹೋಗುವ ವೇಳೆ ನಡೆದ ಹೈಡ್ರಾಮಾ ವಿಚಾರ ವಿಧಾನ ಪರಿಷತ್​​ನಲ್ಲಿ ಆಡಳಿತ ಮತ್ತು ವಿಪಕ್ಷದ ನಡುವೆ ಗಲಾಟೆಗೆ ಕಾರಣವಾಗಿದೆ. ಸದಸ್ಯ ಹರಿಪ್ರಸಾದ್

23 Jan 2026 2:28 pm
Video: ಪುಟಾಣಿ ಆಟಿಕೆ ಗನ್‌ನಿಂದ ಶೂಟ್ ಮಾಡುತ್ತಿದ್ದಂತೆ ಕುಸಿದು ಬಿದ್ದಂತೆ ನಟಿಸಿದ ಮರಿಯಾನೆ

ಮರಿಯಾನೆಗಳ ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವ ಖುಷಿಯೇ ಬೇರೆ. ಅವುಗಳನ್ನು ಅಪ್ಪಿ ಮುದ್ದಾಡಬೇಕೇನಿಸುತ್ತದೆ. ಈ ಮರಿಯಾನೆಗಳ ತುಂಟಾಟಗಳು ನೆಟ್ಟಿಗರ ಮನಸ್ಸನ್ನು ಗೆದ್ದು ಬಿಡುತ್ತದೆ. ಮರಿಯಾನೆಯೂ ತನ್ನ ಮುದ್ದಾದ ನಟನೆ

23 Jan 2026 2:17 pm
ದಿವ್ಯಾಂಗ ಕೋಟಾದಡಿ ಎಂಬಿಬಿಎಸ್​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡ ವಿದ್ಯಾರ್ಥಿ

ಜೌನ್​ಪುರದಲ್ಲಿ ಎಂಬಿಬಿಎಸ್​ ದಿವ್ಯಾಂಗ ಕೋಟಾ ಸೀಟಿಗಾಗಿ ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಬೆರಳುಗಳನ್ನು ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಹಲ್ಲೆಯ ಸುಳ್ಳು ಕಥೆ ಹೇಳಿ ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್

23 Jan 2026 2:09 pm
ಕೋಲಾರ: ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೆಂಬ ಶಂಕೆ

ಕೋಲಾರದ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೂರಾರು ಸಂಖ್ಯೆಯಲ್ಲಿ ಇರುವ ಬಗ್ಗೆ ಗಂಭೀರ ಅನುಮಾನ ವ್ಯಕ್ತವಾಗಿದೆ. ಅಪರಿಚಿತರ ಸಂಖ್ಯೆ ಹೆಚ್ಚಿದ್ದು, ಮಾಸ್ತಿಯಲ್ಲಿ ಏಕಾಏಕಿ ಹೆಚ್ಚಿದ ಜನಸಂಚಾ

23 Jan 2026 2:06 pm
ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!

ಧಾರವಾಡದ ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಫಲಾನುಭವಿಗಳಿಗೆ ಜಿ ಪ್ಲಸ್​​ ಮಾದರಿಯ ಮನೆಗಳನ್ನು ನೀಡಿರುವ ಸರ್ಕಾರ, ಬಡಾವಣೆಗೆ ಮೂಲ ಸೌಯರ್ಕ ಒದಗಿಸದೇ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ಇಲ್ಲಿ ಬಂದು ನೆಲೆಸಲು ಜನ ಹಿಂದೇಟು ಹಾಕುತ್

23 Jan 2026 1:57 pm
ಮಂಗಳೂರಿಗೆ ಮತ್ತೊಂದು ಗುಡ್​​​ ನ್ಯೂಸ್​​ ನೀಡಿದ ಕೇಂದ್ರ: ಬರಲಿದೆ ಹೊಸ ಎಕ್ಸ್‌ಪ್ರೆಸ್ ರೈಲು, ಸಮಯ, ನಿಲ್ದಾಣಗಳ ಪಟ್ಟಿ ಇಲ್ಲಿದೆ

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ ಸಿಹಿಸುದ್ದಿ! ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಆರಂಭವಾಗಲಿದೆ. ಈ ಹೊಸ ಸೇವೆ ತಮಿಳುನಾಡು, ಕೇರಳ ಮೂಲಕ ಕರಾವಳಿ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಇದ

23 Jan 2026 1:57 pm
Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ

Bullion Market 2026 January 23rd: ನಿನ್ನೆ ಗುರುವಾರ ಇಳಿಕೆಗೊಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭರ್ಜರಿಯಾಗಿ ಏರಿವೆ. 22 ಕ್ಯಾರಟ್ ಚಿನ್ನದ ಬೆಲೆ 14,145 ರೂನಿಂದ 14,640 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 540 ರೂ ಹೆಚ್ಚಳಗೊಂಡು 15,971 ರೂ ಆ

23 Jan 2026 1:53 pm
ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ?

ಬಿಗ್ ಬಾಸ್ ಕನ್ನಡ 12ರ ಬಳಿಕ ಗಿಲ್ಲಿ ಅದೃಷ್ಟ ಬದಲಾಗಿದೆ. ಶರವಣರಿಂದ ಗಿಲ್ಲಿಗೆ ಚಿನ್ನದ ಸರ ಸಿಕ್ಕಿದ್ದು, ಇದು 20 ಲಕ್ಷ ರೂಪಾಯಿ ಭರವಸೆಯೋ ಎಂಬ ಪ್ರಶ್ನೆ ಮೂಡಿದೆ. ರನ್ನರ್ ಅಪ್ ರಕ್ಷಿತಾಗೆ 20 ಲಕ್ಷದ ವೋಚರ್ ಸಿಕ್ಕರೂ, ಗಿಲ್ಲಿಗೆ ಸಿ

23 Jan 2026 1:50 pm
ಭಾರತದಲ್ಲಿ ಆ್ಯಪಲ್​ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್​ನಲ್ಲಿ ಸುಳಿವು ಕೊಟ್ಟ ಸಚಿವರು

India will have its own mobile manufacturing unit in next one year, says Ashwini Vaishnaw: ಚೀನಾ ನಂತರ ಅತಿಹೆಚ್ಚು ಮೊಬೈಲ್ ಫೋನ್​ಗಳು ತಯಾರಾಗುವುದು ಭಾರತದಲ್ಲೇ. ಶೇ. 20ರಷ್ಟು ಐಫೋನ್​ಗಳು ಭಾರತದಲ್ಲಿ ತಯಾರಾಗುತ್ತಿವೆ. ಮೊಬೈಲ್ ಫೋನ್ ತಯಾರಿಕೆಗೆ ಬಿಡಿಭಾಗಗಳಿಂದ ಹಿಡಿದು ಅಸೆ

23 Jan 2026 1:25 pm
ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಭಾಗಿಯಾಗಲಿರುವ ಕರ್ನಾಟಕದ ಸ್ತಭ್ಧಚಿತ್ರ?

ಗಣರಾಜ್ಯೋತ್ಸವ 2026ರಲ್ಲಿ ಕರ್ನಾಟಕದ 'ಮಿಲ್ಲೆಟ್ ಟು ಮೈಕ್ರೋಚಿಪ್' ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿ ಸಮೃದ್ಧಿ, ಸಿರಿಧಾನ್ಯಗಳ ಮಹತ್ವದಿಂದ ಹಿಡಿದು ಮಾಹಿತಿ ತಂತ್ರಜ್ಞಾನ, ಮೈಕ್ರೋಚಿಪ್ ಉತ್ಪಾದನೆಯಲ್ಲಿ ರಾಜ್ಯದ ಪ್

23 Jan 2026 12:55 pm
Video: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು

ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್

23 Jan 2026 12:51 pm
ಜನವರಿ 24ರಿಂದ 27ರವರೆಗೆ, ಸತತ ನಾಲ್ಕು ದಿನ ದೇಶದ ಎಲ್ಲಾ ಬ್ಯಾಂಕುಗಳಿಗೆ ರಜೆ

Bank employees strike on Jan 27th: ಜನವರಿ 24-27, ಶನಿವಾರದಿಂದ ಮಂಗಳವಾರದವರೆಗೆ ಸತತ 4 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಜನವರಿ 26ರಂದು ಗಣರಾಜ್ಯೋತ್ಸವ ಪ್ರಯುಕ್ತ ರಜೆ ಇರುತ್ತದೆ. ಜನವರಿ 27ರಂದು ಬ್ಯಾಂಕ್ ನೌಕರರ ಮುಷ್ಕರ ನಿಗದಿಯಾಗಿರುವುದರಿಂದ ಅ

23 Jan 2026 12:44 pm
ಗಣರಾಜ್ಯೋತ್ಸವ ದಿನಾಚರಣೆಗೆ ಸಾರ್ವಜನಿಕರಿಗೆ E-Pass: ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ಇ-ಪಾಸ್ ವಿತರಿಸಲಾಗುತ್ತಿದ್ದು, ಸೇವಾ ಸಿಂಧು ವೆಬ್‌ಸೈಟ್ ಮೂಲಕ ಜನವರಿ 24ರೊಳಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. ಪ್ರವೇಶದ ವೇಳೆ ಮುದ್ರಿತ

23 Jan 2026 12:40 pm
Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ಮಂಜು-ಸಂಧ್ಯಾ ವಿವಾಹ ಫೋಟೋಗಳು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಉಗ್ರಂ ಮಂಜು ಅವರು ಮದುವೆ ಆಗಿದ್ದಾರೆ. ಸಂಧ್ಯಾ ಜೊತೆ ಅವರು ಹೊಸ ಬಾಳು ಆರಂಭಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಗಮನ ಸೆಳೆದಿವೆ. ಅವರ ವಿವಾಹದ ಆಲ್ಬಂ ಇಲ್ಲ

23 Jan 2026 12:32 pm
ಬೆಂಗಳೂರಿಗರೇ 3 ದಿನದ ರಜೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು: KSTDCನಿಂದ ವಿಶೇಷ ಪ್ಯಾಕೇಜ್

KSTDC ಯ ವಿಶೇಷ 3 ದಿನಗಳ ಮೈಸೂರು-ಊಟಿ ಪ್ರವಾಸ ಪ್ಯಾಕೇಜ್ ಮೂಲಕ ಈ ವಾರಾಂತ್ಯವನ್ನು ಸದುಪಯೋಗಪಡಿಸಿಕೊಳ್ಳಿ. ಶ್ರೀರಂಗಪಟ್ಟಣ, ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಹಾಗೂ ಊಟಿಯ ಸುಂದರ ತಾಣಗಳನ್ನು ಅನ್ವೇಷಿಸಿ. ಬಜೆಟ್ ಸ್ನೇಹಿ ಈ ಪ್ಯಾಕೇ

23 Jan 2026 12:31 pm
ಗೆಳೆಯನ ಕೊಂದ ಯುವತಿಗೂ, ಐವರ ಕೊಂದ ಕೊಲೆಗಾರನ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ

ಅಲ್ವಾರ್ ಜೈಲಿನಲ್ಲಿ ಅಪರೂಪದ ಪ್ರೇಮಕಥೆಯೊಂದು ನಡೆದಿತ್ತು. ಗೆಳೆಯನನ್ನು ಕೊಂದ ಆರೋಪದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಿಯಾ ಸೇಠ್ ಹಾಗೂ ಐದು ಕೊಲೆಗಳ ಆರೋಪಿ ಹನುಮಾನ್ ಪ್ರಸಾದ್ ಜೈಲಿನಲ್ಲಿ ಪ್ರೀತಿಸಿ, ಮದುವೆ

23 Jan 2026 12:25 pm
IMF: ಎಐ ಕ್ಷೇತ್ರದಲ್ಲಿ ಭಾರತದ ಹೆಜ್ಜೆಗಳನ್ನು ಶ್ಲಾಘಿಸಿದ ಐಎಂಎಫ್ ಮುಖ್ಯಸ್ಥೆ

IMF chief praises India's AI development path: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರಬಲ ಮುನ್ನಡೆಯಲ್ಲಿರುವ ದೇಶಗಳ ಸಾಲಿಗೆ ಭಾರತವೂ ಸೇರ್ಪಡೆಯಾಗುತ್ತಿದೆ ಎಂದು ಐಎಂಎಫ್ ಮುಖ್ಯಸ್ಥರು ಹೇಳಿದ್ದಾರೆ. ಐಟಿ ಸ್ಕಿಲ್ ಹೊಂದಿರುವ ಕೆಲಸಗಾರರ ಸಂಖ್ಯೆ ಬಹ

23 Jan 2026 12:13 pm
ದಾವೋಸ್​​ನಲ್ಲಿ ಭಾರತ ಹೊಗಳಿದ ಡಿ.ಕೆ. ಶಿವಕುಮಾರ್​: ರಾಹುಲ್​​ ಕಾಲೆಳೆದ ಕರ್ನಾಟಕ ಬಿಜೆಪಿ

ದಾವೋಸ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾರತದ ಆರ್ಥಿಕತೆ ಪ್ರಗತಿಯನ್ನು ಶ್ಲಾಘಿಸಿರೋದು ಹಲವರ ಹುಬ್ಬೇರಿಸಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕರ್ನಾಟಕ ಬಿಜೆಪಿ ರಾಹುಲ್​​ ಗಾಂಧಿ ಕಾಲೆಳಿದಿದೆ. ಸತ್ತಿರೋದು ಭಾರತದ ಆರ್ಥ

23 Jan 2026 12:02 pm
Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಜ.22ರಿಂದ 31ರವರೆಗೆ ಕರ್ನಾಟಕದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲರ ಭಾಷಣದ ನಂತರ ಗುರುವಾರದಿಂದ ಆರಂಭಗೊಂಡ ಈ ಅಧಿವೇಶನವು ನರೇಗಾ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರದ ಆಕ್ಷೇಪವನ್ನು ಚರ್ಚಿಸುತ್ತಿದೆ. ಈ ಕುರಿತು ಸರ್

23 Jan 2026 11:58 am
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ

Ugram Manju Wedding video: ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ಉಗ್ರಂ ಮಂಜು ಅವರು ಹಸೆಮಣೆ ಏರಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆ ಹಸೆಮಣೆ ಏ

23 Jan 2026 11:51 am
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ. ಗೆಲ್ಲುವ ಸೂಚನೆ ಅವರಿಗೆ ಮೊದಲೇ ಸಿಕ್ಕಿತ್ತಂ

23 Jan 2026 11:27 am
ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಕೊನೆಗೂ ಬೈಕ್ ಟ್ಯಾಕ್ಸಿ ಸೇವೆ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರಿಂದಾಗಿ ಇನ್ಮುಂದೆ ಬೈಕ್ ಟ್ಯಾಕ್ಸಿ ಸೇವೆ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಬೈಕ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದವರಿಗೆ ಈ ತ

23 Jan 2026 11:25 am
Smiley Moon : ಇಂದು ರಾತ್ರಿ ನಿಮ್ಮನ್ನು ನೋಡಿ ನಗ್ತಾನೆ ಚಂದ್ರ, ನೋಡಿ ನಾಚಿ ನೀರಾಗಬೇಡಿ

ಇಂದು ರಾತ್ರಿ ಆಕಾಶದಲ್ಲಿ ಚಂದ್ರ, ಶನಿ ಮತ್ತು ನೆಪ್ಚೂನ್‌ಗಳ ಅಪರೂಪದ ತ್ರಿವಳಿ ಸಂಯೋಗವನ್ನು ಕಾಣಬಹುದು. ಚಂದ್ರನ ಎರಡೂ ತುದಿಗಳಲ್ಲಿ ಗ್ರಹಗಳಿರುವುದರಿಂದ ಅದು ನಗುವಂತೆ ಗೋಚರಿಸುತ್ತದೆ. ಜನವರಿ 23 ರಂದು ಸೂರ್ಯಾಸ್ತದ ನಂತರ ಪಶ

23 Jan 2026 11:18 am
Optical Illusion: ನೀವು ಜಾಣರೇ, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬಲ್ಲಿರಾ

ಮೆದುಳಿನ ಕಸರತ್ತು ನೀಡುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಟ್ರಿಕ್ಕಿ ಒಗಟುಗಳನ್ನು ಕ್ಷಣಾರ್ಧದಲ್ಲಿ ಬಿಡಿಸಲು ಸಾಧ್ಯವಾದರೆ ನೀವು ಬುದ್ಧಿವಂತರು ಎಂದು ಖಚಿತವಾಗುತ್ತದೆ. ಆದರೆ ಇದೀಗ ಈ ಇಲ್ಯೂಷನ್ ಚಿತ್ರದ

23 Jan 2026 11:14 am
ಮೆರವಣಿಗೆಗಳಲ್ಲಿ ಆನೆಗಳನ್ನು ಬಳಸುವುದು ಸರಿಯೇ? ಹೈಕೋರ್ಟ್​​​ ಆದೇಶದಲ್ಲಿ ಏನಿದೆ?

ಕರ್ನಾಟಕದಲ್ಲಿ ಖಾಸಗಿ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳಲ್ಲಿ ಆನೆಗಳ ಬಳಕೆಯು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆನೆಗಳ ಬಳಕೆಯನ್ನು ನಿಷೇಧಿಸಿದ್ದರೂ, ಸರ್ಕಾರವು ಹೊಸ ಮಾರ್ಗಸೂಚಿಗಳ ಮೂಲಕ ಅನುಮತಿ ನೀಡಿದೆ. ಪ್ರಾಣಿ ಹಕ

23 Jan 2026 11:04 am
ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ, ಇದೀಗ ಸಿನಿಮಾ ನಿರ್ದೇಶನದತ್ತ ಗಮನ ಹರಿಸುತ್ತಾರೆ ಎನ್ನಲಾಗಿದೆ. ಕಾವ್ಯಾ ಅವರ ಪೋಸ್ಟ್ ಕೂಡ ನಿರ್ದೇಶನದ ಸುಳಿವು ನೀಡಿದ್ದು, ಗಿಲ್ಲಿ ನಟ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾ

23 Jan 2026 10:48 am
ಜನಗಣತಿ 2027: ಮೊದಲನೇ ಹಂತದಲ್ಲಿ ನಿಮಗೆ ಏನೇನು ಕೇಳಲಾಗುತ್ತೆ? 33 ಪ್ರಶ್ನೆಗಳ ಪೂರ್ಣ ಪಟ್ಟಿ ಇಲ್ಲಿದೆ

ಜನಗಣತಿಯ ಮೊದಲ ಹಂತ ಶೀಘ್ರ ಆರಂಭಗೊಳ್ಳಲಿದೆ. ಕೇಂದ್ರ ಸರ್ಕಾರವು 33 ಪ್ರಶ್ನೆಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಜನಗಣತಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಕೇಳುತ್ತಾರೆ. ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ,

23 Jan 2026 10:38 am
‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಈ ಸೀಸನ್ ಗೆದ್ದಬಳಿಕ ಅವರು ಪುನೀತ್ ರಾಜ್​​​ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ‘

23 Jan 2026 10:33 am
ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲ ಎಂದು ಕಾಟ ಕೊಟ್ಟಿದ್ದಕ್ಕೆ ಪತಿ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಂದು ಕಥೆ ಕಟ್ಟಿದರೂ, ಮೃತರ ಪೋಷಕರು ಕುತ್ತಿ

23 Jan 2026 10:32 am
Video: ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು, ಭಯಾನಕ ವಿಡಿಯೋ

ರೈಲ್ವೆ ಕ್ರಾಸಿಂಗ್​ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ನವದಿಹ್ ರೈಲ್ವೆ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದೆ. ಗೊಂಡಾ

23 Jan 2026 10:08 am
ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ!

ಮಂಗಳೂರು-ಕಾಸರಗೋಡು KSRTC ಬಸ್ ಪ್ರಯಾಣ ದುಬಾರಿಯಾಗಿದ್ದು, ಕುಂಬಳ ಟೋಲ್ ಸಂಗ್ರಹವೇ ಇದಕ್ಕೆ ಮುಖ್ಯ ಕಾರಣ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜನವರಿ 20ರಿಂದ ಟಿಕೆಟ್ ದರ ಹೆಚ್ಚಿಸಿದ್ದು, ಪ್ರಯಾಣಿಕರ ಮೇಲೆ ಹೆಚ್ಚುವರಿ ಆರ್ಥಿ

23 Jan 2026 9:51 am
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಈ ಕಾರಣ

Netaji Subhash Chandra Bose Jayanti 2026: ತಮ್ಮ ಹೋರಾಟದ ಹಾದಿಯಿಂದಲೇ ಯುವಕರಿಗೆ ಪ್ರೇರಣೆಯಾಗುವ ವ್ಯಕ್ತಿಯೆಂದರೆ ಅದುವೇ ನೇತಾಜಿ ಸುಭಾಸ್ ಚಂದ್ರ ಬೋಸ್. ಇಂದು ಅವರ ಜನ್ಮ ದಿನ. ಪ್ರತಿ ವರ್ಷ ಜನವರಿ 23 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿಯನ್ನು ಆ

23 Jan 2026 9:48 am
ಕಾರು ಮಾರಾಟ ಮಾಡಿ ಕೇವಲ 24 ಗಂಟೆಯೊಳಗೆ ಅದೇ ಕಾರು ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ

ಕಾನ್ಸಾಸ್‌ನಲ್ಲಿ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ ಕಾರು ಮಾರಾಟ ಮಾಡಿ, 24 ಗಂಟೆಯೊಳಗೆ ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಮಡೌ ಡಿಯಲ್ಲೋ ಎಂಬಾತ ಒಂದೇ ಕಾರನ್ನು 8 ಬಾ

23 Jan 2026 9:47 am
ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್​ಪೆಕ್ಟರ್​ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು

ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳ ತೀವ್ರ ಕೊರತೆ ಎದುರಾಗಿದೆ. 15ಕ್ಕೂ ಹೆಚ್ಚು ಠಾಣೆಗಳಲ್ಲಿ ಹುದ್ದೆಗಳು ಖಾಲಿಯಿದ್ದು, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಇದು ದೊಡ್ಡ ಸವಾಲಾಗಿದೆ. ಅಸ್ತಿತ್ವದಲ್ಲ

23 Jan 2026 9:37 am
ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ

ಗುಂಟೂರಿನಲ್ಲಿ ಅಕ್ರಮ ಸಂಬಂಧಕ್ಕಾಗಿ ಪತ್ನಿ ಹಾಗೂ ಪ್ರಿಯಕರ ಸೇರಿ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಿದ್ರೆ ಮಾತ್ರೆ ಬೆರೆಸಿದ ಬಿರಿಯಾನಿ ನೀಡಿ, ಪತಿ ನಿದ್ರೆಗೆ ಜಾರಿದ ನಂತರ ಈ ಕೃತ್ಯ ಎಸಗಿದ್ದಾರೆ. ಮೃತದೇಹದ ಬ

23 Jan 2026 9:14 am
ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

Bangalore Traffic: ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಆದರೆ ಇದೀಗ ಸಿಲಿಕಾನ್ ಸಿಟಿ ಸಂಚಾರ ದಟ್ಟಣೆಯ ಕಾರಣಕ್ಕಾಗಿ ವಿಶ್ವಮಟ್ಟದಲ್ಲಿ ಮತ್ತೆ ಸದ್ದು ಮಾಡಿದೆ. ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ

23 Jan 2026 9:12 am
‘ಯಾರೇ ಗೆದ್ರು ಖುಷೀನೆ’; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ

ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿರೋ ಅಶ್ವಿನಿ ಗೌಡ ಅವರು ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಗಿಲ್ಲಿ ಗೆಲುವಿಗೆ ಅರ್ಹನಲ್ಲ ಎಂದಿದ್ದರು. ಈಗ ಗಿಲ್ಲಿ ನಟ ಅವರು ಯಾರೇ ಗೆದ್ದರೂ ಖುಷಿ ಎಂದು ಹೇಳಿಕೆ ನೀಡಿದ್ದಾರೆ. ಆ ಬಗ್ಗೆ ಇಲ

23 Jan 2026 9:00 am