ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಅಮೂಲ್ಯ ಇಂಟರ್ನ್ಶಿಪ್ ಅವಕಾಶವನ್ನು ತಂದಿದೆ. ವಿಜ್ಞಾನ, ತಂತ್ರಜ್ಞಾನದಲ್ಲಿ ವ್ಯಾಸಂಗ ಮಾಡುತ್ತಿರುವ B.Tech, M.Tech, PhD ವಿದ್ಯಾರ್ಥಿಗಳು ಮಾರ್ಚ್ 16 ರೊಳಗೆ ಅರ್ಜಿ ಸಲ
House of the Dragon: ಹಾಲಿವುಡ್ನ ದೈತ್ಯ ವೆಬ್ ಸರಣಿ ‘ಹೌಸ್ ಆಫ್ ದಿ ಡ್ರ್ಯಾಗನ್’ ಈಗ ತನ್ನ ಮೂರನೇ ಸೀಸನ್ನೊಂದಿಗೆ ಮರಳಲು ಸಜ್ಜಾಗಿದೆ. ಈ ಸರಣಿಯ ಬಗ್ಗೆ ಹೆಚ್ಚು ಗೊತ್ತಿಲ್ಲದವರಿಗಾಗಿ ಹೇಳಬೇಕೆಂದರೆ, ಇದು ಜಗತ್ತಿನ ನಂಬರ್ 1 ವೆಬ್ ಸರಣಿಯ
ಪ್ರೀತಿಸಿದ ಹುಡುಗಿಯನ್ನು ಕರೆದುಕೊಂಡು ಹೋಗಲು ಬೆಂಗಳೂರಿನಿಂದ ಬಂದಿದ್ದ ಯುವಕನ ಮದುವೆ ಕನಸು ಹಿರೇಕೆರೂರಿನಲ್ಲಿ ನಡೆದ ಅಪಘಾತದಿಂದ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಗಾಯಗೊಂಡರೆ, ಯುವತಿ ಮಾತ್ರ ತ
'ಟಾಕ್ಸಿಕ್' ಟೀಸರ್ ಯಶ್ ದ್ವಿಪಾತ್ರದಿಂದ ಗಮನ ಸೆಳೆದಿದೆ. ನಯನತಾರ, ಕಿಯಾರಾ ಅಡ್ವಾಣಿ ಸೇರಿ ನಾಯಕಿಯರು ಟೀಸರ್ನಲ್ಲಿ ಕಾಣಿಸದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದು ಯಶ್ ಅವರೇ ಕುತೂಹಲ ಹೆಚ್ಚಿಸಲು ರೂಪಿಸಿದ ಮಾಸ್ಟರ್ ಪ್ಲಾನ
ನಿನ್ನೆ (ಶುಕ್ರವಾರ) ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿದ್ದ ಎಐ ಶೃಂಗಸಭೆಯ ಆವರಣದೊಳಗೆ ಅಂಗಿ ಬಿಚ್ಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀ
ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೇಶ್ವರದಲ್ಲಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ಶಾಸಕ ಮತ್ತು ಇಬ್ಬರು ಪಿಎಗಳು
ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ದೂರು ರದ್ದುಪಡಿಸುವ ಸಿಂಧೂರಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದ
Kamal Haasan-Rajinikanth: ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಸೂಪರ್ ಸ್ಟಾರ್ ನಟರಾಗಿರುವ ಜೊತೆಗೆ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್ ನ
ವರ್ತೂರು ಇನ್ಸ್ಪೆಕ್ಟರ್ ಯೋಗಾನಂದ್ ರೌಡಿಗಳೊಂದಿಗೆ ಕೈಜೋಡಿಸಿ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಚಾರ್ಜ್ಶೀಟ್ ಸಲ್ಲಿಸದೆ, ರೌಡಿಶೀಟರ್ಗಳ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದಲ್ಲಿನ ಗೊಂದಲಗಳ ಬಗ್ಗೆ ಚರ್ಚಿಸಿದರು. ಗೊಂದಲಗಳನ್ನು ಶೀಘ್ರವಾಗಿ ಇತ್ಯರ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಡಿ.ವಿ. ನಟೇಶ್ ದೂರಿನ ಸಂಬಂಧ ವಿಚಾರಣೆಗಾಗಿ ಕರೆತರಲಾಗಿತ್ತು. ಯಾವುದೇ ಬಂಧನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರ ವಿಚಾರಣೆ ವೇಳೆ, ನಟೇಶ್ರ ಆ
ಕಾಂತಾರ ಯಶಸ್ಸಿನ ನಂತರ ರಿಷಬ್ ಶೆಟ್ಟಿ 'ಜೈ ಹನುಮಾನ್' ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪ್ರಶಾಂತ್ ವರ್ಮ ನಿರ್ದೇಶನದ, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಈ ಚಿತ್ರದ ಮುಹೂರ್ತ ಫೆಬ್ರವರಿ 22 ರಂದು ಹಂಪಿಯ ಅಂಜ
ವೈರಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ವ್ಯಕ್ತಿಯೊಬ್ಬನಿಗೆ ಘೋರ ಅನುಭವವಾಗಿದೆ. ನಿಯಂತ್ರಣ ತಪ್ಪಿ ಪೆಟ್ರೋಲ್ ಆತನ ಸ್ವಂತ ಕಾರಿನ ಮೇಲೆ ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುಷ್ಕರ್ಮಿಯ ಕಾರು ಸಂಪೂರ್ಣ ಸು
Seetha Payana: ‘ಸೀತಾಪಯಣ’ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಈ ಪ್ರೇಮಕಥಾ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋ ಅನ್ನು ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಶಿವಣ್ಣ
T20 World Cup 2026: ಟಿ20 ವಿಶ್ವಕಪ್ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಪಂದ್ಯಗಳು ಇಂದಿನಿಂದ (ಫೆ.21) ಶುರುವಾಗಲಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಕಣಕ
ಲಷ್ಕರ್ ಎ ತೊಯ್ಬಾ ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಎನ್ಐಎಗೆ ಬೇಕಾಗಿರುವ ಜುನೈದ್, ಹಲವು ಹೆಸರುಗಳಿಂ
ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಖರೀದಿಸುವಾಗ ಅದರ ಸುತ್ತಮುತ್ತ ಸ್ಮಶಾನ, ಕಸದ ರಾಶಿ, ಪಾಳು ಬಾವಿ ಅಥವಾ ಉತ್ತರದಲ್ಲಿ ಬೆಟ್ಟದಂತಹ ಪ್ರದೇಶ ಇರದಂತೆ ನೋಡಿಕೊಳ್
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಭಾರತ, ಝಿಂಬಾಬ್ವೆ, ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ಗಳು
ಬಾಗಲಕೋಟೆಯಲ್ಲಿ ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೆ, ಹಿಂದೂ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಿ, ಕೆಲವು ಸಮುದಾಯಕ್ಕೆ ಅನುಮತಿ ನೀಡುತ್ತಿರುವ ದ್ವಂದ್ವ ನೀತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋ
ಗೋರಿಪಾಳ್ಯದ ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ. ಕಳಪೆ ಸ್ಥಿತಿಯಲ್ಲಿರುವ ಇದು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಡ್ರಗ್ಸ್ ಚಟುವಟಿಕೆಗಳಿಗೂ ಬಳಕೆಯಾಗುತ
ಕೊಪ್ಪಳದಲ್ಲಿ ವಿದೇಶಿಗರ ಅಕ್ರಮ ಪಾರ್ಟಿಗಳು ಮುಂದುವರಿದಿವೆ. ಗಂಗಾವತಿ ಸಮೀಪದ ತುಂಗಭದ್ರಾ ನದಿತೀರದಲ್ಲಿ ಅನುಮತಿಯಿಲ್ಲದೆ ಆಯೋಜಿಸಲಾಗಿದ್ದ ಪಾರ್ಟಿ ಕುರಿತು ವೈರಲ್ ವೀಡಿಯೋ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಪ
ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ 6-3 ಅನುಪಾತದಲ್ಲಿ ಮಹತ್ವದ ತೀರ್ಪು ಪ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು
ಶಕುನ ಶಾಸ್ತ್ರದ ಪ್ರಕಾರ, ಹಲ್ಲಿ ಕೇವಲ ಜೀವಿಯಲ್ಲ, ಶುಭ-ಅಶುಭ ಘಟನೆಗಳ ಸಂಕೇತ. ಕಪ್ಪು ಹಲ್ಲಿ, ಜಗಳವಾಡುತ್ತಿರುವ ಜೋಡಿ ಹಲ್ಲಿಗಳು ಅಶುಭ ಸೂಚನೆ ನೀಡುತ್ತವೆ. ದೇಹದ ಮೇಲೆ ಹಲ್ಲಿ ಬಿದ್ದರೆ ಅದು ಬಿದ್ದ ಭಾಗದ ಮೇಲೆ ಅರ್ಥ ಅವಲಂಬಿತವಾ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಯಂತ್ರ ಸ್ಥಗಿತಗೊಂಡಿರುವುದರಿಂದ ನೂರಾರು ರೋಗಿಗಳು ಪರದಾಡುತ್ತಿದ್ದಾರೆ. ರಾಜ್ಯದ 13 ಜಿಲ್ಲಾಸ್ಪತ್ರೆಗಳಲ್ಲೂ ಸ್ಕ್ಯಾನಿಂಗ್ ಸೌಲಭ್ಯಗಳ ಕೊರತೆಯಿದ್ದು, ವೈದ್
ಅಮೆರಿಕ ಸುಪ್ರೀಂ ಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗೆ ಕಡಿವಾಣ ಹಾಕಿದೆ. ಇದರ ಪರಿಣಾಮವಾಗಿ, ಭಾರತದ ಉತ್ಪನ್ನಗಳ ಮೇಲಿನ ಸುಂಕ ಕೂಡ ಶೇ 10ಕ್ಕೆ ಇಳಿಕೆಯಾಗಿದೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮೇಲೆ ಸುಪ್ರೀಂ
T20 World Cup 2026: ಟಿ20 ವಿಶ್ವಕಪ್ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ
ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಶನಿ ರೇಖೆಯು ಅತ್ಯಂತ ಪ್ರಮುಖವಾಗಿದೆ. ಇದು ವ್ಯಕ್ತಿಯ ಭವಿಷ್ಯ, ವೃತ್ತಿ ಮತ್ತು ಶನಿ ದೇವರ ಪ್ರಭಾವವನ್ನು ಸೂಚಿಸುತ್ತದೆ. ಮಧ್ಯದ ಬೆರಳಿನ ಕೆಳಗೆ ಮೂಡುವ ಈ ರೇಖೆ ಜೀವನದಲ್ಲಿ ಹೋರಾಟದ ನಂತರ 35 ವರ
ಹಾಸನದಲ್ಲಿ ಎಟಿಎಂಗಳಿಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಮೂರು ಕೋಟಿಗೂ ಹೆಚ್ಚು ಹಣ ದುರುಪಯೋಗವಾಗಿದೆ. ಆಡಿಟ್ ವೇಳೆ ಈ ಅವ್ಯವಹಾರ ಬಯಲಾಗಿದ್ದು, ಇಬ್ಬರು ಸಿಬ್ಬಂದಿ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ
Toxic movie teaser: ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ
ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಈ ವಿಶೇಷ ದಿನವನ್ನು ಪ್ರಪಂಚದಾದ್ಯಂತ ಮಾತೃಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಮರ್ಪಿಸಲಾಗಿದೆ. ಈ ವಿಶೇಷ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು, ವಿಶ್ವ ಮಾತೃಭಾಷಾ ದಿನದ ಆಚರಣೆಯ ಹ
Prabhas movie: ಪ್ರಭಾಸ್ ನಿರ್ದೇಶಕ ಮತ್ತು ನಿರ್ಮಾಪಕರ ನೆಚ್ಚಿನ ನಟ, ಅವರೊಟ್ಟಿಗೆ ಕೆಲಸ ಮಾಡಲು ಹಲವು ನಿರ್ದೇಶಕರು ಕಾತರದಿಂದ ಕಾಯುತ್ತಿದ್ದಾರೆ. ಎಲ್ಲರನ್ನೂ ಪ್ರೀತಿಯಿಂದ ಡಾರ್ಲಿಂಗ್ ಎಂದು ಕರೆಯುವ ರಾಜಮೌಳಿ, ಇದೀಗ ತಮ್ಮ ನೆಚ್ಚಿ
ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ನ ಕರಾಳ ಮುಖ ಬಯಲಾಗಿದೆ. ಬಂಧಿತರ ಮೊಬೈಲ್ಗಳಲ್ಲಿ 100ಕ್ಕೂ ಹೆಚ್ಚು ನಗ್ನ ವಿಡಿಯೋಗಳು ಪತ್
T20 World Cup 2026: ಟಿ20 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಗ್ರೂಪ್-ಎ ಯಿಂದ ಸೆಮಿಫೈನಲ್ಗೆ ಪ್ರವ
Vijay Deverakonda and Rashmik Mandanna: ವಿಜಯ್ ಮತ್ತು ರಶ್ಮಿಕಾರ ವಿವಾಹ ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಸಂಬಂಧ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಲಂಚ, ನಟೇಶ್
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲ
Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ 13 ಸೀಸನ್ ಆಡಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಕಣಕ್ಕಿಳಿಯ
Yash old video: ‘ಟಾಕ್ಸಿಕ್’ ಟೀಸರ್ನಲ್ಲಿ ಯಶ್ ಎರಡು ಭಿನ್ನ ಲುಕ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಸು ವಯಸ್ಸಾದ ಪಾತ್ರದ ಜೊತೆಗೆ ಯಂಗ್ ಯಶ್ ಸಹ ಟೀಸರ್ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಕುತೂಹಲ ಮೂಡಿಸಿದೆ. ಯ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಗಳಿಗೆ ಕೋಟ್ಯಂತರ ರೂ. ವಂಚನೆ ಎಸಗಲಾಗಿದ್ದು, ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 80
T20 World Cup 2026: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 16.2 ಓವರ್ಗಳಲ್ಲಿ 104 ರನ್ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಕೇವಲ 9.4 ಓವರ್ಗಳಲ್ಲಿ ಪಂದ್ಯ ಮುಗಿ
ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಬ್ಬಿನ ಕಟಾವಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ಕಬ್ಬು ಕಟಾವಿಗೆ ಬಂದಿದ್ದ ಮಹಾರಾಷ್ಟ್ರ
ಆ ಜನಸಂದಣಿಯ ನಡುವೆ, ಅಪರಿಚಿತ ವ್ಯಕ್ತಿಯೊಬ್ಬ ಚಿರಂಜೀವಿ ಅವರ ಹುಟ್ಟುಹಬ್ಬದ ನೆಪದಲ್ಲಿ ಅವರನ್ನು ಸಂಪರ್ಕಿಸಿದನು. ಚಿರಂಜೀವಿ ಅವರ ಹುಟ್ಟುಹಬ್ಬದ ಕೇಕ್ ಕತ್ತರಿಸುವುದು ಅವರ ಜೀವಮಾನದ ಬಯಕೆಯಾಗಿತ್ತು ಎಂದು ಅಪರಿಚಿತ ವ್ಯಕ್ತ
Rashmika And Vijay Wedding: ಮೂಲಗಳ ಪ್ರಕಾರ, ಹೋಟೆಲ್ನಲ್ಲಿ ಹಲವು ಕೊಠಡಿಗಳನ್ನು ಏಕಕಾಲದಲ್ಲಿ ಬುಕ್ ಮಾಡಲಾಗಿದೆಯಂತೆ. ಮದುವೆಗೆ ಸಿದ್ಧತೆಗಳು ಸಹ ಪ್ರಾರಂಭವಾಗಿವೆ. ರಾತ್ರಿಯಲ್ಲಿ ಈ ಹೋಟೆಲ್ನ ನೋಟವು ಇನ್ನಷ್ಟು ಮೋಡಿಮಾಡುವಂತೆ ಕಾಣುತ್ತದ
ಚಪ್ಪಾಳೆಯನ್ನು ಸಂತೋಷ, ಯಶಸ್ಸು, ವಿಜಯ, ಪ್ರೋತ್ಸಾಹ ಮತ್ತು ಮೆಚ್ಚುಗೆಗಾಗಿ ಬಳಸಲಾಗುತ್ತದೆ. ಭಜನೆ, ದೇವರ ಆರಾಧನೆ ಮತ್ತು ಸಂಕೀರ್ತನೆಗಳ ಸಮಯದಲ್ಲಿ ಚಪ್ಪಾಳೆ ತಟ್ಟುವುದರಿಂದ ಮನಸ್ಸು ಏಕಾಗ್ರವಾಗುತ್ತದೆ. ಇದು ಒತ್ತಡವನ್ನು ಕಡ
ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ 3 ದಿನ ಹಿಂದಷ್ಟೇ ಭೇಟಿ ನೀಡಿದ್ದರು. ಜೈಲ್ ಕಾರ್ಯವೈಖರಿ ಪರಿಶೀಲನೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಕೈದಿಗಳು ಮೋಜು ಮಸ್ತಿ ಮಾಡ
ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಇರುತ್ತದೆ. ಈ ದಿನ ವಿನಾಯಕಿ ಚತುರ್ಥಿ, ಉಜ್ಜಯಿನಿಯಲ್ಲಿ ಮರುಳಾರಾಧ್ಯರ ಪುಣ್ಯ ದಿನ ಮತ್ತು ಅಂತರ
ಶಾಂತಿಯುತ ವಾಗಿದ್ದ ಬಾಗಲಕೋಟೆ ಆ ಒಂದು ಘಟನೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ದುಷ್ಕರ್ಮಿಗಳ ಕೃತ್ಯದಿಂದ ನಗರದಲ್ಲಿ ಅಶಾಂತಿ ಉಂಟಾಗಿದೆ. ಶಿವಾಜಿ ಜಯಂತಿಯಲ್ಲಿ ದುಷ್ಕೃತ್ಯ ಮೆರೆದಿದ್ದ ಪುಂಡರನ್ನು ಪೊಲೀಸರು ವಿಜಯಪುರ ಜ
Daily Horoscope 21 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಶನಿವಾರ ತಂತ್ರಗಾರಿಕೆ, ನಿರ್ಮಾಣ, ಸ್ಪರ್ಧೆ, ಆಲಸ್ಯ, ಸ್ವಾರ್ಥ, ವ್ಯಾಮೋಹ, ಕಲಹ, ಅವಕಾಶ ಎಲ್ಲವೂ ಇಂದಿನ ವಿಶೇಷ.
Daily Numerology February 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 21: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ
ನಿರಂಜನ್ ಸುಧೀಂದ್ರ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅಭಿನಯಿಸಿರುವ ‘ಸೀತಾ ಪಯಣ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ
ದೆಹಲಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಪಾರ್ಕ್ನಲ್ಲಿ 2 ವರ್ಷದ ಮಗುವನ್ನು ಆ ಮಗುವಿನ ಚಿಕ್ಕಮ್ಮನೇ ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ದೆಹಲಿಯ ಮುಖರ್ಜಿ ನಗರದಲ್ಲಿ ಪುಟ್ಟ ಮಗುವನ್ನು ಕತ್ತು ಹಿಸುಕಿ ಕ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಚಿತ ಸ್ಕ್ಯಾನಿಂಗ್ ಸ್ಥಗಿತಗೊಂಡಿದ್ದರಿಂದ ಬಡ ರೋಗಿಗಳಿಗೆ ಹಣಕಾಸಿನ ಹೊರೆಯಾಗಿತ್ತು. ಟಿವಿ9 ನಿರಂತರ ವರದಿ ನಂತರ, ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು, ಖಾಸಗಿ ಆಸ್ಪತ್ರೆಗಳು ಮತ್ತು ಕಾಲೇಜುಗ
ಕಾರ್ತಿಕ್ ಮಹೇಶ್ ಅವರು ‘ಆಲ್ಫಾ’ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡಿದ್ದಾರೆ. ಬಿಗ್ ಬಾಸ್ ಶೋ ಗೆದ್ದ ಬಳಿಕ ಅವರು ಸಿನಿಮಾಗಳಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಕಾರ್ತಿಕ್ ಮಹೇಶ್ ಅವರ ಹೊಸ ಸಿನಿಮಾ ನೋಡಲು ಸ್ನೇಹಿತರು ಬಂದಿದ
ಬೆಂಗಳೂರಿನಲ್ಲಿ ಮಂಗಳೂರಿನ ಶರ್ಮಿಳಾ ಎನ್ನುವ ಟೆಕ್ಕಿಯೊಬ್ಬಳು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ತನಿಖೆ ವೇಳೆ ಯುವಕನೊಬ್ಬನಿಂದ ಕೊಲೆಯಾಗಿದ್ದು ಗೊತ್ತಾಗಿತ್ತು. ಕಾಮದ ಆಸೆಗೆ ಬಿದ್ದ ಆತ ಆಕೆಯನ್ನು ಕೊಂದು ಪ
ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
‘ಮಾರ್ನಮಿ’ ಸಿನಿಮಾದ ಕಥೆಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಕಥೆ ರಿಯಲ್ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಮೊದಲ ದಿನ ಸಿನಿಮಾ ನೋಡಿದ ಜನರಿಗೆ ಇಷ್ಟ ಆಗಿದೆ. ಪ್ರೇಮಿಗಳಿಗೆ ಈ ಸಿನಿಮಾದಲ್ಲಿ ನೀಡಿರುವ ಮೆಸೇಜ್ ಗಮ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮನಸಿಗೆ ಬಂದಂತೆ ಭಾರೀ ಸುಂಕ ಹೇರುತ್ತಿದ್ದರು. ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಒಂದೇ ಕಾರಣಕ್ಕೆ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂ
ಭಾರತೀಯ ಸ್ಪಿನ್ನರ್ ಹಾಗೂ ಸಿಎಸ್ಕೆ ಆಟಗಾರ ರಾಹುಲ್ ಚಾಹರ್ ವಿಚ್ಛೇದನ ಘೋಷಿಸಿದ್ದಾರೆ. 2022ರಲ್ಲಿ ಇಶಾನಿ ಅವರನ್ನು ವಿವಾಹವಾಗಿದ್ದ ರಾಹುಲ್, 4ನೇ ವಾರ್ಷಿಕೋತ್ಸವಕ್ಕೂ ಮುನ್ನ ಈ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದ 15 ತಿಂಗಳು ನ
ಉದ್ಯಾನನಗರಿ ಬೆಂಗಳೂರು ಪ್ರಸ್ತುತ ಹಳದಿ ಮತ್ತು ತಿಳಿ ಗುಲಾಬಿ ಬಣ್ಣದ ಹೂಗಳಿಂದ ಕಂಗೊಳಿಸುತ್ತಿದೆ. ಟಬುಬಿಯಾ ರೋಸುಯಾ ಮತ್ತು ಯೆಲ್ಲೋ ಟ್ರಂಪೆಟ್ ಹೂಗಳು ರಸ್ತೆಗಳು, ಕಬ್ಬನ್ ಪಾರ್ಕ್, ಲಾಲ್ಬಾಗ್ ಸೇರಿದಂತೆ ಹಲವೆಡೆ ಅರಳಿ ನಗರ
ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅಧಿಕಾರ ವಹಿಸಿಕೊಂಡ ಬಳಿಕ ಭಾರತ ಕೂಡ ನೆರೆಯ ದೇಶದೊಂದಿಗೆ ತನ್ನ ಸಂಬಂಧವನ್ನು ಮತ್ತೆ ಉತ್ತಮಗೊಳಿಸುವ ಪ್ರಯತ್ನ ಮಾಡುತ್ತಿದೆ. ಹೀಗಾಗಿಯೇ ಬಾಂಗ್ಲಾದೇಶದ ಪ್ರಧಾನಿಯ ಪ್ರಮಾಣವಚ
‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್ನಲ್ಲಿ ಹತ್ತು ಹಲವು ಅಂಶಗಳು ಹೈಲೈಟ್ ಆಗಿವೆ. ಹಸಿಬಿಸಿ ದೃಶ್ಯಗಳು ಕೂಡ ಇದರಲ್ಲಿ ಇವೆ. ಅದನ್ನು ಕಂಡು ಕೆಲವರಿಗೆ ಈಗಾಗಲೇ ಆತಂಕ ಶುರುವಾಗಿದೆ. ರುಕ್ಮಿಣಿ ವಸಂತ್ ಅಭಿಮಾನ
ರಾಯ್ಪುರದಲ್ಲಿ ಪೆಟ್ರೋಲ್ ಪಂಪ್ನಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸ್ವಂತ ಬೈಕ್ಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿ ನಿಯಂತ್ರಣಕ್ಕೆ ಬಂದ ನಂತರ, ಇಬ್ಬರು ವ್ಯಕ್ತಿಗಳು ಓಡಿಹೋಗಲು ಪ
ಹುಬ್ಬಳ್ಳಿಯಲ್ಲಿರುವ ವೆಕ್ಸಾನ್ ಬಿಗ್ ವೆಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಚೈನ್ ಲಿಂಕ್ ವಂಚನೆಯ ಆರೋಪ ಕೇಳಿಬಂದಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರನ್ನು ಟಾರ್ಗೆಟ್ ಮಾಡಿ, ಹಣ ಹೂಡಿಕೆ ಮಾಡಿಸಿ ವಸ್ತುಗಳ ಮಾರ
ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯ
Patanjali Foods sees big revenue and profit increase: ಡಿಸೆಂಬರ್ ತ್ರೈಮಾಸಿಕದಲ್ಲಿ ಪತಂಜಲಿ ಫುಡ್ಸ್ ಉತ್ತಮ ಪ್ರದರ್ಶನ ನೀಡಿದ್ದು, ಲಾಭವನ್ನು ಶೇ.60 ರಷ್ಟು ಹೆಚ್ಚಿಸಿಕೊಂಡು ₹593 ಕೋಟಿಗೆ ತಲುಪಿದೆ. ಕಂಪನಿಯ ಒಟ್ಟು ಆದಾಯವು ₹10,000 ಕೋಟಿಗಳನ್ನು ಮೀರಿದೆ. ಹಿಂದಿನ
ಫೆಬ್ರವರಿ 19ರಂದು ವಾಷಿಂಗ್ಟನ್ನಲ್ಲಿ ನಡೆದ ತಮ್ಮ ಶಾಂತಿ ಮಂಡಳಿಯ ಮೊದಲ ಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಜಾಗತಿಕ ಸಂಘರ್ಷಗಳ ಕುರಿತು ಅಂತರರಾಷ್ಟ್ರೀಯ ಸಹಕಾರವನ್ನು ಒತ್ತಿ ಹೇಳಿದರು. ಈ ವೇಳೆ ಪಾಕಿಸ
ಲೋಕೇಶ್ ಕನಗರಾಜ್ ಮತ್ತು ಕಾರ್ತಿ ಕಾಂಬಿನೇಷನ್ನ 'ಕೈದಿ 2' ಚಿತ್ರಕ್ಕೆ 'ದಿಲ್ಲಿ' ಎಂದು ಹೆಸರಿಡಲಾಗಿದೆಯೇ? ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆಯ ‘ದಿಲ್ಲಿ’ ಚಿತ್ರದ ಟೀಸರ್ ಸೆನ್ಸಾರ್ ಆಗಿದ್ದು, ಕೌತುಕ ಸೃಷ್ಟಿಯಾಗಿದೆ. ಇದು
Arjun Sarja daughter: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು.ಅಂ
Rashmika Mandanna: ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅ
ಕಲಬುರಗಿಯ ಡಾ. ಮಾಲಕರಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನ ಪ್ರಶ್ನಿಸಿದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿರುವಂತಹ ಘಟನೆ ನಡ
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಸ್ಟಾರ್ ನಟಿಯರು ಅಭಿನಯಿಸಿದ್ದಾರೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನಟಿಯರ ಪಾತ್ರವನ್ನು ಕಿಂಚಿತ್ತೂ ತೋರಿಸಿಲ್ಲ ಎಂದು ಕೆ
ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್
IMF managing director Kristalina Georgieva warns of AI tsunami in job market: ಉದ್ಯೋಗ ಮಾರುಕಟ್ಟೆಗೆ ಎಐ ಸುನಾಯಿಯಂತೆ ಅಪ್ಪಳಿಸುತ್ತದೆ ಎಂದು ಐಎಂಎಫ್ ಎಂಡಿ ಕ್ರಿಸ್ಟಾಲಿನಾ ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಎಐನಿಂದ ಶೇ. 40 ಮಂದಿ ಕೆಲಸ ಕಳೆದುಕೊಳ್ಳುತ್ತಾರೆ. ಮುಂದುವರಿ
ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆದ ನಕಲಿ ನಿಧಿ ಶೋಧ ವಂಚನೆ ಪ್ರಕರಣವನ್ನು ಗದಗ ಪೊಲೀಸರು ಬಯಲಿಗೆಳೆದು, ಅಂತಾರಾಜ್ಯ ಕಿಂಗ್ಪಿನ್ ಅನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 2022 ರಲ್ಲಿ ಓರ್ವ ಮೌಲ್ವಿ ನಕಲಿ ಹಂಡೆಯಲ್ಲಿ ಚಿನ್ನದ
ಉತ್ತರಾಖಂಡ ವಿರುದ್ಧ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಕರ್ನಾಟಕ ತಂಡ 11 ವರ್ಷಗಳ ಬಳಿಕ ರಣಜಿ ಟ್ರೋಪಿಯ ಫೈನಲ್ ತಲುಪಿದೆ. ಈ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡದ ಸುದೀರ್ಘ ದಿನಗಳ ಕೊರಗಿಗೆ ಕೊನೆಗೂ ಬ್ರೇಕ್
ಆರೋಗ್ಯವೇ ಭಾಗ್ಯ ಎಂಬ ಮಾತು ಅಕ್ಷರಶಃ ಸತ್ಯ. ವೈದ್ಯರ ಜೊತೆಗೆ ಕೃತಕ ಬುದ್ಧಿಮತ್ತೆ ಅಥವಾ ಎಐ ಕೂಡ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲು ಪ್ರಾರಂಭ ಮಾಡಿದೆ. ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ, ಕೇವಲ 30 ಸೆಕೆಂಡುಗಳಲ್ಲಿ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿ
Mahesh Babu: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಇಂದು (ಫೆಬ್ರವರಿ 20, 2026) ಬೆಂಗಳೂರಿಗೆ ನೀಡಿದ್ದರು. ತಮ್ಮ ಒಡೆತನದ ನೂತನ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್ ಕಪಾಲಿ’ ಗೆ ಅವರು ಭೇಟಿ ನೀಡಿದ್ದು, ನೆಚ್ಚಿನ ನಟನನ್ನು ನೋಡಲು ಗಾಂಧಿನ
AI Impact Summit 2026: ದೆಹಲಿಯ ಸೇವಾ ತೀರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಎಐ ಮತ್ತು ಡೀಪ್ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದರು. 16 ಭಾರತೀಯ ಸ್ಟಾರ್ಟಪ್ಗಳ ಮುಖ್ಯಸ್ಥರು ಶುಕ್ರವಾರ ಬೆಳಗ್ಗೆ ನಡೆದ ಈ ಸಭೆಯಲ್ಲಿ
ಗುಜರಾತ್ನ ವಲ್ಸಾದ್ ಜಿಲ್ಲೆಯ ಕಪ್ರಡಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಎಲ್ಲ ಏಳು ಮಂದಿ ಸ್ಥಳದ
ಮೃಣಾಲ್ ಠಾಕೂರ್ ಮತ್ತು ಧನುಷ್ ಬಗೆಗಿನ ಒಂದು ಪ್ರಮುಖ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಆ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಮೃಣಾಲ್ ಅವರು ಪೂರ್ಣವಿರಾಮ ಇಟ್ಟಿದ್ದಾರೆ. ‘ಸನ್ ಆಫ್ ಸರ್ದಾರ್ 2’ ಸಿನಿಮಾದ ಪ್ರೀಮಿಯರ್ ಶೋಗೆ ಧನುಷ್ ಬ
Prabhas next movie: ಪ್ರಭಾಸ್ ‘ಫೌಜಿ’, ‘ಸ್ಪಿರಿಟ್’ ‘ಕಲ್ಕಿ 2’ ಮತ್ತು ‘ಸಲಾರ್ 2’ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಇವುಗಳ ಜೊತೆಗೆ ಒಂದು ಪೌರಾಣಿಕ ಕತೆ ಆಧರಿತ ಸೂಪರ್ ಹೀರೋ ಸಿನಿಮಾನಲ್ಲಿ ಪ್ರಭಾಸ್ ನಟಿಸಬೇಕಿತ್ತು. ಆದರೆ ಆ ಸಿನಿಮಾ ನಿಂತ
ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ವಾಟ್ಸ್ಆ್ಯಪ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿಯನ್ನ ಕಳೆದು
ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್

30 C