SENSEX
NIFTY
GOLD
USD/INR

Weather

25    C
...
ದಿನ ಭವಿಷ್ಯ: ಇಂದು ಈ ರಾಶಿಯವರ ಮನೋಭಾವ ಎಲ್ಲದಕ್ಕೂ ನಕಾರಾತ್ಮಕವಾಗಿ ಇರಲಿದೆ

Daily Horoscope, 17 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಶುಕ್ರವಾರದಂದು ದಾಯಾದಿಗಳಿಂದ ಕಲಹ, ಸಂಗಾತಿಯ ಜೊತೆ ಪ್ರಯಾಣ ರದ್ದು, ಪ್ರೇಮಕ್ಕಾಗಿ ಯಾಚನೆಗೆ ಹಿಂಜರಿಕೆ, ಸ್ಪರ್ಧ

17 Apr 2026 12:43 am
ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ; ವಿಡಿಯೋಗೆ ಭಾರೀ ಆಕ್ರೋಶ

ಲಾತೂರ್‌ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತ

16 Apr 2026 11:03 pm
MI vs PBKS: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು

IPL 2026, MI vs PBKS: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಪಂಜಾಬ್ ತಮ್ಮ ಅಜೇಯ ಓಟ ಮುಂದುವರಿಸಿದೆ ಮತ್

16 Apr 2026 11:03 pm
ಧ್ರುವ ಸರ್ಜಾ, ದರ್ಶನ್ ನಡುವಿನ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್​ಗೆ ಪ್ರಶ್ನೆ

ಇಷ್ಟು ವರ್ಷಗಳ ಕಾಲ ಕಣ್ಮರೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಈಗ ಮಾಧ್ಯಮಗಳ ಎದುರು ಬಂದಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಶೀಘ್ರದಲ್ಲೇ ಅರ್ಜುನ್ ಸರ್ಜಾ ಅವರನ್ನು ಭೇಟಿ ಮಾಡುವ

16 Apr 2026 11:02 pm
ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ

ಇಸ್ರೇಲ್ ಮತ್ತು ಲೆಬನಾನ್ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಉನ್ನತ ಮಟ್ಟದ ಚರ್ಚೆಗಳ ನಂತರ ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮವನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಅ

16 Apr 2026 10:50 pm
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಗೊಂದಲದಿಂದ ದಾವಣಗೆರೆ ಉಪಚುನಾವಣೆ ಚರ್ಚೆಯ ನಡುವೆ ಸಚಿವ ಜಮೀರ್ ಅಹ್ಮದ್ ಅವರ ಸ್ಥಾನದ ಕುರಿತು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಸಂಪುಟ ಪುನರ್‌ರಚನ

16 Apr 2026 10:42 pm
ಐತಿಹಾಸಿಕ ದಾಖಲೆ ಬರೆದ ಕೊಬ್ಬರಿ ಬೆಲೆ: ಆದ್ರೂ ರೈತರಿಗಿಲ್ಲ ಖುಷಿ, ಆಗಿದ್ದೇನು?

ತುಮಕೂರು ಕೊಬ್ಬರಿ ಬೆಲೆ ಹೊಸ ದಾಖಲೆ ಬರೆದಿದೆ. ಜಾಗತಿಕ ಸಂಘರ್ಷಗಳ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದ್ದು, ಕಲ್ಪತರು ನಾಡಿನ ಕೊಬ್ಬರಿಗೂ ಬಂಗಾರದ ಬೆಲೆ ಬಂದಿದೆ. ಆದರೆ, ತೆಂಗು ಬೆಳೆಗಳ ರೋಗಗಳಿಂದ ಇಳುವರಿ ಕುಸಿದಿರುವುದ

16 Apr 2026 10:14 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ, ಎಷ್ಟು ವರ್ಷ?

1993ನೇ ಸಾಲಿನ IPS ಅಧಿಕಾರಿಯಾಗಿರುವ ಕನ್ನಡಿಗ ಎಂ.ಎ.ಸಲೀಂ ಅವರ ಸೇವಾವಧಿ ವಿಸ್ತರಣೆಯಾಗಿದೆ. ಡಾ. ಅಲೋಕ್ ಮೋಹನ್ ಅವರು ನಿವೃತ್ತಿಯಾದ ಬಳಿಕ ಕರ್ನಾಟಕ ಪೊಲೀಸ್​ ಮಹಾನಿರ್ದೇಶಕರಾಗಿ ಡಾ. ಎಂ.ಎ.ಸಲೀಂ ಅವರು ನೇಮಕಗೊಂಡಿದ್ದರು. 2025ರ ಮೇನಲ್

16 Apr 2026 10:00 pm
ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಮಧ್ಯ ಏಷ್ಯಾ, ಹಾರ್ಮುಜ್ ಜಲಸಂಧಿ ಬಗ್ಗೆ ಚರ್ಚೆ

ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಇಂದು ಸಂಜೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ಹಾರ್ಮುಜ್ ಜಲಸಂಧಿಯ ಭದ್ರತೆಯ ಕುರಿತು ಚರ್ಚೆ ನಡೆಸಿ

16 Apr 2026 9:57 pm
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯಿಸಿದ್ದು ಹೇಗೆ ನೋಡಿ..

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ಅವರನ್ನು ನೋಡಲು ಇಂದು (ಏ.16) ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದರು. ಅವರ ಜತೆ ನಟ ಧನ್ವೀರ್ ಸಹ ಬಂದಿದ್ದಾರೆ. ಜೈಲಿನ ಆವರಣದಲ

16 Apr 2026 9:51 pm
ದಾಖಲೆ ಬರೆದ ಕಲಬುರಗಿ ಬಿಸಿಲು: ಆರೆಂಜ್ ಅಲಟ್೯ ಘೋಷಣೆ, ಈ ಸಮಯದಲ್ಲಿ ಹೊರಬಾರದಂತೆ ಸೂಚನೆ

ಕಲಬುರಗಿ ಜಿಲ್ಲೆಯಲ್ಲಿ ಭಾರಿ ರಣಬಿಸಿಲು ದಾಖಲಾಗಿದ್ದು, ತಾಪಮಾನ 44-45C ತಲುಪಿದೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ಇದೀಗ ಸುಡುಬಿಸಿಲಿನ ಕೇಂದ್ರವಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊರಹೋಗದಂತೆ ಜಿ

16 Apr 2026 9:36 pm
ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ

ದೇಶದ ಹಲವು ಭಾಗಗಳಲ್ಲಿ ಈಗ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದೆ. ಹಗಲಿನ ತಾಪಮಾನ ಗಮನಾರ್ಹವಾಗಿ ಏರುತ್ತಿದೆ. ಈ ರೀತಿ ಹವಾಮಾನದಲ್ಲಿನ ಬದಲಾವಣೆಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಹವಾಮಾನ ಬದಲಾವಣೆ ಈ ರೀತಿ ಬದ

16 Apr 2026 9:34 pm
MI vs PBKS: ಐಪಿಎಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್

Quinton de Kock Century: ಐಪಿಎಲ್ 2026 ಹರಾಜಿನಲ್ಲಿ ಮುಂಬೈ ಹೊರತುಪಡಿಸಿ ಬೇರೆ ಯಾವುದೇ ತಂಡದಿಂದ ಬಿಡ್ ಆಗದಿದ್ದ ಕ್ವಿಂಟನ್ ಡಿ ಕಾಕ್, ನಾಲ್ಕು ಪಂದ್ಯಗಳ ನಂತರ ತಮ್ಮ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದರು. ಪಂಜಾಬ್ ಕಿಂಗ್ಸ್ ವಿರುದ್ಧ 53 ಎಸ

16 Apr 2026 9:29 pm
ಎಲ್​ಐಸಿಯಿಂದ ಎರಡು ಹೊಸ ಆ್ಯಪ್​ಗಳು ಬಿಡುಗಡೆ; ಗ್ರಾಹಕರಿಗೆ MyLIC, ಮಾರಾಟಗಾರರಿಗೆ Super Sales Saathi ಆ್ಯಪ್

LIC Launches MyLIC & Super Sales Saathi Apps: ಎಲ್‌ಐಸಿ ತನ್ನ ಡಿಜಿಟಲ್ ರೂಪಾಂತರದ ಭಾಗವಾಗಿ 'MyLIC' ಮತ್ತು 'ಸೂಪರ್ ಸೇಲ್ಸ್ ಸಾಥಿ' ಎಂಬ ಎರಡು ಹೊಸ ಮೊಬೈಲ್ ಆ್ಯಪ್‌ಗಳನ್ನು ಬಿಡುಗಡೆ ಮಾಡಿದೆ. MyLIC ಗ್ರಾಹಕರಿಗೆ ಪಾಲಿಸಿ ನಿರ್ವಹಣೆ, ಪ್ರೀಮಿಯಂ ಪಾವತಿ ಮತ್ತು ಲೋ

16 Apr 2026 9:23 pm
ನಿಮ್ಮ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ; ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ತಮಾಷೆ

3 ಮಸೂದೆಗಳ ಮಂಡನೆಗಾಗಿ ಇಂದು ಸಂಸತ್​ನ ವಿಶೇಷ ಅಧಿವೇಶನ ಕರೆಯಲಾಗಿತ್ತು. ಮಹಿಳಾ ಮೀಸಲಾತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿರುವ ವಿಡಿಯೋ ವೈರಲ್ ಆಗ

16 Apr 2026 9:08 pm
8 ಗಂಟೆ ಕೆಲಸದ ಶಿಫ್ಟ್ ವಿವಾದ: ದೀಪಿಕಾ ಪಡುಕೋಣೆ ಪರ ನಿಂತ ಕಂಗನಾ ರಣಾವತ್

ನಟಿ ಕಂಗನಾ ರಣಾವತ್ ಅವರು ಸಾಮಾನ್ಯವಾಗಿ ಯಾರನ್ನೂ ಹೊಗಳುವುದಿಲ್ಲ. ಆದರೆ ಈಗ ಅವರು ದೀಪಿಕಾ ಪರವಾಗಿ ನಿಂತಿದ್ದಾರೆ. 8 ಗಂಟೆ ಕೆಲಸದ ಅವಧಿಗೆ ಸಂಬಂಧಿಸಿದಂತೆ ಶುರುವಾದ ವಿವಾದದ ಬಗ್ಗೆ ಕಂಗನಾ ರಣಾವತ್ ಅವರು ತಮ್ಮ ನಿಲುವು ಏನು ಎಂ

16 Apr 2026 9:00 pm
ಗುಜರಾತ್​ನಲ್ಲಿ ಟಾಟಾದ ಚಿಪ್ ಘಟಕಕ್ಕೆ ಸರ್ಕಾರದ ಅನುಮೋದನೆ; 91,000 ಕೋಟಿ ರೂ ಹೂಡಿಕೆಗೆ ಯೋಜನೆ

India's First Semiconductor Fab Plant in Dholera SEZ: ಭಾರತದ ಮೊದಲ ಸೆಮಿಕಂಡಕ್ಟರ್ ತಯಾರಿಕಾ ಘಟಕಕ್ಕೆ (Fab Plant) ಗುಜರಾತ್‌ನ ಧೋಲೇರಾ SEZನಲ್ಲಿ ಅನುಮೋದನೆ ದೊರೆತಿದೆ. ಟಾಟಾ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ 91,000 ಕೋಟಿ ರೂ. ಹೂಡಿಕೆ ಮ

16 Apr 2026 8:43 pm
MI vs PBKS: ಬ್ಯಾಕ್ ಟು ಬ್ಯಾಕ್ ವಿಕೆಟ್; ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್

Arshdeep Singh's IPL Century: ಪಂಜಾಬ್ ಕಿಂಗ್ಸ್‌ನ ಅರ್ಶ್‌ದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ, ಪವರ್‌ಪ್ಲೇನಲ್ಲಿ ಸತತ ಎರಡು ವಿಕೆಟ್‌ಗಳನ್ನು ಕಬಳಿಸಿದರು. ರಿಕಲ್ಟನ್ ಮತ್ತು ಸೂರ್ಯಕುಮಾರ್ ಯಾ

16 Apr 2026 8:41 pm
ಜಿಮ್‌ನಲ್ಲಿ ಧರಿಸುವ ಟೈಟ್ ಬಟ್ಟೆಗಳು ಹಾರ್ಮೋನ್ ಬದಲಾವಣೆಗೆ ಕಾರಣವಾಗುತ್ತದೆಯೇ? ತಜ್ಞರು ಹೇಳುವುದೇನು?

ನೀವು ಜಿಮ್‌ಗೆ ಹೋದರೆ ಅಥವಾ ಯಾವುದೇ ರೀತಿಯ ವ್ಯಾಯಾಮ ಮಾಡಿ ಹಲವಾರು ರೀತಿಯ ಬಟ್ಟೆಗಳನ್ನು ಧರಿಸಿದರೆ, ಅದು ನಿಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಈ ಸಂದರ್ಭದಲ್ಲಿ, ಅಮೆರಿಕದಲ್ಲಿ ನಡೆಸಿದ ಅಧ್ಯಯನವು ಈ ಬಟ್ಟೆಗಳಲ್ಲಿ ರಾಸಾಯ

16 Apr 2026 8:29 pm
ದ್ವಿತೀಯ PU ಪರೀಕ್ಷೆ-2 ಪುನಾವರ್ತಿತ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪುನರಾವರ್ತಿತ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ತಾಂತ್ರಿಕ ದೋಷಗಳ ಕಾರಣದಿಂದಾಗಿ ಏಪ್ರಿಲ್ 17ರ ಬದಲಿಗೆ ಏಪ್ರಿಲ್ 18, 2026ರವರೆಗೆ ಅರ್ಜಿ

16 Apr 2026 8:22 pm
ಮಂತ್ರಾಲಯ ರಾಯರ ದರ್ಶನಕ್ಕೆ ತೆರಳುತ್ತಿದ್ದವರು ದುರಂತ ಅಂತ್ಯ: ಭಯಾನಕ ದುರ್ಘಟನೆ ನಡೆದಿದ್ದು ಹೇಗೆ ಗೊತ್ತಾ?

ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರು ಮೂಲಲದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾ

16 Apr 2026 8:10 pm
IPL 2026: ರೋಹಿತ್ ಕಂಬ್ಯಾಕ್ ಬಗ್ಗೆ ಆಘಾತಕ್ಕಾರಿ ಮಾಹಿತಿ ನೀಡಿದ ಹಾರ್ದಿಕ್

Rohit Sharma Injury Update: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದಕ್ಕೆ ಮತ್ತೊಂದು ಆಘಾತವೆಂದರೆ ಸ್ಟಾರ್ ಆರಂಭಿಕ ರೋಹಿತ್ ಶರ್ಮಾ ಗಾಯದ ಕಾರಣ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವುದು. ಕ

16 Apr 2026 8:07 pm
ತಪ್ಪಿದ ಭಾರೀ ದುರಂತ; ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಶ ವಿಮಾನಕ್ಕೆ ಸ್ಪೈಸ್‌ಜೆಟ್ ವಿಮಾನ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಹೆಚ್ಚಿನ ಅಪಾಯವಾಗದ ಹಿನ್ನೆಲೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅಪ

16 Apr 2026 7:47 pm
ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯ ಅಸ್ಥಿ ಪಂಜರ ಪತ್ತೆ ಆಗಿರುವ ಘಟನೆ ನಡೆದಿದೆ. ಅಕ್ರಮ ಸಂಬಂಧವೇ ಕೃತ್ಯಕ್ಕೆ ಕಾರಣವಾಗಿರಬಹುದು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬ

16 Apr 2026 7:36 pm
ವಿನಯ್ ಕುಲಕರ್ಣಿ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ

ಕರ್ನಾಟಕದ ಜಿಲ್ಲಾ, ಸಿವಿಲ್, ಹಿರಿಯ ಸಿವಿಲ್ ನ್ಯಾಯಾಧೀಶಯರು ಸೇರಿದಂತೆ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ಮಾಡಿ ಕರ್ನಾಟಕ ಹೈ

16 Apr 2026 7:28 pm
ಮೈಗ್ರೇನ್ ಇದ್ಯಾ? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

ಮೈಗ್ರೇನ್ ಸಣ್ಣ ಸಮಸ್ಯೆ ಅಲ್ಲವೇ ಅಲ್ಲ. ಇದನ್ನು ನಿಯಂತ್ರಿಸುವುದು ಸುಲಭವೂ ಅಲ್ಲ. ಹಾಗಾಗಿ ಮೈಗ್ರೇನ್ ಇರುವವರು ಇಂತಹ ಸಮಸ್ಯೆಗಳನ್ನು ಪ್ರಚೋದಿಸುವ ಕೆಲಸ ಮಾಡದಿರುವುದು ಬಹಳ ಉತ್ತಮ. ಏಕೆಂದರೆ ಇದು ಒಂದು ರೀತಿಯ ನರಮಂಡಲ ಸಮಸ್

16 Apr 2026 7:16 pm
MI vs PBKS: ಟಾಸ್ ಗೆದ್ದ ಪಂಜಾಬ್; ರೋಹಿತ್ ಸೇರಿದಂತೆ ಮುಂಬೈ ತಂಡದಲ್ಲಿ 2 ಬದಲಾವಣೆ

IPL Mumbai Indians vs Punjab Kings in Kannada Playing XI: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇದರೊಂದಿಗೆ ಎರಡು ತಂಡಗ

16 Apr 2026 7:14 pm
MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

Mumbai Indians vs Punjab Kings, IPL 2026 Live Score Updates: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇದರೊಂದಿಗೆ ಎರಡು ತಂಡ

16 Apr 2026 7:01 pm
CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) CET ವಿದ್ಯಾರ್ಥಿಗಳಿಗೆ ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ. ಪ್ರವೇಶ ಪತ್ರ ಡೌನ್‌ಲೋಡ್ ಹೆಸರಿನಲ್ಲಿ ಸೈಬರ್ ವಂಚಕರು ನಿಮ್ಮ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗ

16 Apr 2026 6:55 pm
IPL 2026: ಆರ್​ಸಿಬಿ ವೇಗಿ ರಸಿಕ್ ಸಲಾಂಗೆ 2 ವರ್ಷ ನಿಷೇಧ ಹೇರಿದ್ದ ಬಿಸಿಸಿಐ..!

IPL 2026 Star Rasikh Salam Dar: ಹಾಲಿ ಚಾಂಪಿಯನ್ RCB ತಂಡದ ಯುವ ವೇಗಿ ರಸಿಕ್ ಸಲಾಂ ದಾರ್, IPL 2026 ರಲ್ಲಿ ಅಬ್ಬರಿಸುತ್ತಿದ್ದಾರೆ. ಲಕ್ನೋ ವಿರುದ್ಧ 4 ವಿಕೆಟ್ ಕಬಳಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾಗಿದ್ದಾರೆ. ಆದರೆ, ವಯಸ್ಸಿನ ವಂಚನೆಯಿಂದಾಗಿ ಬಿಸಿ

16 Apr 2026 6:51 pm
ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ

ಹಾಸನದ ಅರಸೀಕೆರೆ ತಾಲ್ಲೂಕಿನ ಜಾವಗಲ್ ದೊಡ್ಡಕೆರೆಯಲ್ಲಿ ಭೀಕರ ದುರಂತ ಒಂದು ಸಂಭವಿಸಿದೆ. ಕುರಿ ತೊಳೆಯಲು ಹೋಗಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದಾಗ ಈ

16 Apr 2026 6:50 pm
ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ

ಖ್ಯಾತ ನಟ ಪ್ರಕಾಶ್ ರಾಜ್ ಅವರು ರಾಮಾಯಣದ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅನೇಕರು ಕಟುವಾಗಿ ಟೀಕಿಸಿದ್ದಾರೆ. ಪ್ರಕಾಶ್ ರಾಜ್ ವಿರುದ್ಧ ಕ್ರಮ ತೆಗೆದುಕೊಳ

16 Apr 2026 6:47 pm
‘ಜನ ನಾಯಗನ್’ ಸಿನಿಮಾ ಸೋರಿಕೆ: ಮೂವರ ಬಂಧನ

Jana Nayagan movie: ವಿಜಯ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಮುನ್ನವೇ ಅಂತರ್ಜಾಲದಲ್ಲಿ ಸೋರಿಕೆಯಾಗಿದೆ. ಈ ಕುರಿತು ಈಗಾಗಲೇ ದೂರು ದಾಖಲಾಗಿದ್ದು, ತಮಿಳುನಾಡು ಸೈಬರ್ ಕ್ರೈಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ

16 Apr 2026 6:47 pm
ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ

ಹರಿಯಾಣದ ಕಾಂಗ್ರೆಸ್ ಪಕ್ಷದ ಐವರು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಕಳೆದ ತಿಂಗಳ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಕಾಂಗ್ರೆಸ್ ಹರಿಯಾಣದ ತನ್ನ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ

16 Apr 2026 6:24 pm
‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್

Toxic movie release: ‘ಟಾಕ್ಸಿಕ್’ ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಯಶ್ ಆರಂಭಿಸಿದಂತಿದ್ದಾರೆ. ಯಶ್ ನಟಿಸಿರುವ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ನಲ್ಲ

16 Apr 2026 6:22 pm
ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು

ಚಿಕ್ಕಬಳ್ಳಾಪುರವು ವೈವಿಧ್ಯಮಯ ಹೂ ಕೃಷಿಗೆ ಹೆಸರುವಾಸಿ. ಆದರೆ, ಈ ಬಾರಿ ತೀವ್ರ ಬೇಸಿಗೆ ಮತ್ತು ಅತಿಯಾದ ತಾಪಮಾನದಿಂದ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. 37-38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂ

16 Apr 2026 6:04 pm
ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ಸಮಾರಂಭದಲ್ಲಿ ಬಿರಿಯಾನಿ ಮತ್ತು ಉಚಿತ ಸೀರೆಗಾಗಿ ನೂಕುನುಗ್ಗಲು ಉಂಟಾಗಿದ

16 Apr 2026 5:55 pm
IPL 2026: ರೋಹಿತ್ ಶರ್ಮಾ ಗಾಯಗೊಂಡ ಬೆನ್ನಲ್ಲೇ ಮುಂಬೈ ತಂಡಕ್ಕೆ ಬದಲಿ ಆಟಗಾರನ ಎಂಟ್ರಿ

Mumbai Indians IPL 2026: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸರಣಿ ಸೋಲು ಹಾಗೂ ರೋಹಿತ್ ಶರ್ಮಾ ಗಾಯದಿಂದ ಕಂಗೆಟ್ಟಿದೆ. ಅಥರ್ವ ಅಂಕೋಲೆಕರ್ ಗಾಯಗೊಂಡು ಹೊರಬಿದ್ದಿದ್ದು, ಅವರ ಬದಲು ಪಂಜಾಬ್‌ನ 21 ವರ್ಷದ ಆಲ್‌ರೌಂಡರ್ ಕ್ರಿಶ್ ಭಗತ್ ತಂಡಕ

16 Apr 2026 5:55 pm
ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗದು; ಪ್ರಧಾನಿ ಮೋದಿ ಭರವಸೆ

ಎನ್​ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ದೀರ್ಘಕಾಲದಿಂದ ಸೀಮಾ ನಿರ್ಣಯ ಪ್ರಕ್ರಿಯೆಯ ಬಗ್ಗೆ ವಾಗ್ವಾದಗಳು ನಡೆಯುತ್ತಲೇ ಇವೆ. ವಿರೋಧ ಪಕ್ಷಗಳು ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ತೆಲಂಗಾಣ ಈ ಕ್ಷೇತ್ರ

16 Apr 2026 5:53 pm
ಲಕ್ನೋದಲ್ಲಿ ಇಡೀ ಸ್ಲಮ್ ಬೆಂಕಿಗಾಹುತಿ; ಕರಕಲಾದ ಗುಡಿಸಲುಗಳ ಡ್ರೋನ್ ವಿಡಿಯೋ ವೈರಲ್

ಲಕ್ನೋದ ವಿಕಾಸ್ ನಗರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಸ್ಲಮ್​ನ ಗುಡಿಸಲುಗಳು ಸುಟ್ಟು ಕರಕಕಲಾಗಿವೆ. ಈ ಬೆಂಕಿಯ ಭಯಾನಕತೆಯನ್ನು ಡ್ರೋನ್ ದೃಶ್ಯಗಳು ತೋರಿಸುತ್ತವೆ. ಈ ದುರಂತದಲ್ಲಿ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ. ಬೆಂ

16 Apr 2026 5:53 pm
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಎಲ್ಲವನ್ನೂ ಹೇಳಿದ ಮಲ್ಲಿಕಾರ್ಜುನ್

ನಟ ದರ್ಶನ್ ಅವರಿಗೆ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಹಲವು ವರ್ಷಗಳಿಂದ ನಾಪತ್ತೆ ಆಗಿದ್ದರು. ಅವರು ಬದುಕಿಲ್ಲ ಎಂಬ ಅಭಿಪ್ರಾಯ ಕೆಲವರಿಗೆ ಇತ್ತು. ಆದರೆ ಈಗ ಮಲ್ಲಿಕಾರ್ಜುನ್ ಏಕಾಏಕಿ ಪ್ರತ್ಯಕ್ಷ ಆಗಿದ್ದಾರೆ. ತಾವು ಊರು ಬ

16 Apr 2026 5:31 pm
ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ: ಹನಿ ನೀರಿಗೂ ಜನರ ಪರದಾಟ!

ಬೀದರ್‌ನ ಜಂಬಗಿ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದ್ದರೂ, ಕನಿಷ್ಠ ಮೂಲಸೌಕರ್ಯ, ವಿಶೇಷವಾಗಿ ಕುಡಿಯುವ ನೀರಿನ ಕೊರತೆಯಿಂದ ಜನರು ತೀವ್ರವಾಗಿ ಪರದಾಡುತ್ತಿದ್ದಾರೆ. ಜಲ ಜೀವನ ಮಿಷನ್ ಯೋಜನೆ ವಿಫಲವಾಗಿದ್ದು,

16 Apr 2026 5:27 pm
Airport Jobs: ವಿಮಾನ ನಿಲ್ದಾಣದಲ್ಲಿ 2,442 ಹುದ್ದೆಗಳಿಗೆ ಭರ್ಜರಿ ನೇಮಕಾತಿ; 10th, ಪಿಯುಸಿ ಪಾಸ್​​ ಆಗಿದ್ರೆ ಸಾಕು

ನೋಯ್ಡಾದ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2442 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಲಾಗಿದೆ. ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್, ಲೋಡರ್ ಹುದ್ದೆಗಳಿಗೆ 10ನೇ ತರಗತಿ ಮತ್ತು ಪಿಯುಸಿ ಪಾಸಾದವರು ಅರ್ಜಿ ಸಲ್ಲಿ

16 Apr 2026 5:20 pm
ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹು

16 Apr 2026 5:14 pm
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?

Darshan Thoogudeepa: ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜು

16 Apr 2026 5:02 pm
ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ

NBFC Branch Expansion Simplified by RBI Reforms: ಭಾರತೀಯ ರಿಸರ್ವ್ ಬ್ಯಾಂಕ್ (RBI) NBFCಗಳಿಗೆ ಶಾಖೆ ತೆರೆಯುವ ನಿಯಮ ಸಡಿಲಗೊಳಿಸಿದೆ. ಇನ್ನು ಮುಂದೆ ಪೂರ್ವಾನುಮತಿ ಇಲ್ಲದೆ ಹೊಸ ಶಾಖೆ ತೆರೆಯಬಹುದು. ಇದು NBFCಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯ ಹೆಚ್ಚಿಸಿ, ವ್ಯವಹ

16 Apr 2026 4:57 pm
Hindu Death Rituals: ಸತ್ತವರ ಬಾಯಲ್ಲಿ ಚಿನ್ನ, ತುಳಸಿ ಮತ್ತು ಗಂಗಾ ಜಲವನ್ನು ಏಕೆ ಇಡಲಾಗುತ್ತದೆ?

ಹುಟ್ಟಿದವನಿಗೆ ಸಾವು ನಿಶ್ಚಿತವಾದರೂ, ಆತ್ಮವು ಮೋಕ್ಷ ಸಾಧಿಸಲು ಗರುಡ ಪುರಾಣದ ಪ್ರಕಾರ ಕೆಲವು ಪವಿತ್ರ ವಸ್ತುಗಳು ದಾರಿದೀಪ. ಚಿನ್ನವು ಆಧ್ಯಾತ್ಮಿಕ ಶುದ್ಧೀಕರಣ, ಗಂಗಾಜಲ ಪಾಪವಿಮೋಚನೆ, ಹಾಗೂ ತುಳಸಿಯು ವೈಕುಂಠ ಪ್ರಾಪ್ತಿಗೆ ಸ

16 Apr 2026 4:44 pm
ಹನುಮನ ಭಕ್ತರ ಗಮನಕ್ಕೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ

ಈ ಬಾರಿ ಕಲ್ಯಾಣ ಕರ್ನಾಟದ ಭಾಗದಲ್ಲಿ ಬೇಸಿಗೆಯ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಅದರಂತೆ ಆಂಜನೇಯನ ಜನ್ಮಸ್ಥಳ ಕೊಪ್ಪಳದ ಅಂಜನಾದ್ರಿಯಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟಕ್ಕೆ ಬರುವ ಭಕ

16 Apr 2026 4:42 pm
ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಬಾಗಲಕೋಟೆಯಲ್ಲಿ ಮುಸ್ಲಿಂ ಹುಡುಗ ಮತ್ತು ಹಿಂದೂ ಯುವತಿ ಪ್ರೇಮ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಇಬ್ಬರ ಫೋನ್​​ಗಳನ್ನ ಸೀಜ್​ ಮಾಡಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಯುವತಿಯ ತಾಯಿ ದೂರಿನನ್ವಯ ಹಲವ

16 Apr 2026 4:42 pm
ದೇಶದ ಮಹಿಳೆಯರು ನಿಮ್ಮನ್ನೆಂದೂ ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ

ಮಹಿಳಾ ಮೀಸಲಾತಿ ಮತ್ತು ಸೀಮಾ ನಿರ್ಣಯ ಮಸೂದೆಗಳನ್ನು ಪರಿಚಯಿಸುವ ವಿಶೇಷ ಅಧಿವೇಶನ ಇಂದು ಸಂಸತ್​​ನಲ್ಲಿ ಆರಂಭವಾಗಿದೆ. ಈಗಾಗಲೇ 3 ಮಸೂದೆಗಳನ್ನು ಮಂಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನುದ್

16 Apr 2026 4:31 pm
ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3..! ಬಾಬರ್ ಐತಿಹಾಸಿಕ ಸಾಧನೆ

Babar Azam Hits 100 T20 Fifties:ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ 100 ಅರ್ಧಶತಕಗಳನ್ನು ಪೂರೈಸಿದ್ದಾರೆ. ಪಿಎಸ್‌ಎಲ್‌ನಲ್ಲಿ ಈ ಸಾಧನೆ ಮಾಡಿದ ಅವರು, ಪಾಕಿಸ್ತಾನದ ಮೊದಲ ಆಟಗಾರ, ಏಷ್ಯಾದ ಎರಡನೇ ಹಾಗೂ ವಿಶ್ವದ

16 Apr 2026 4:27 pm
ಸ್ಟಾರ್ ನಟರ ಅಂಗರಕ್ಷಕರಿಗೆ ಕೋಟಿಗಳಲ್ಲಿ ಸಿಗುವುದು ಸಂಬಳ ನಿಜವೇ?

Star actors bodyguard: ಸ್ಟಾರ್ ನಟ, ನಟಿಯರು ಖಾಸಗಿ ಭದ್ರತೆಯವರನ್ನು ಇರಿಸಿಕೊಂಡಿರುತ್ತಾರೆ. ದೈತ್ಯ ದೇಹಿಗಳಾದ ಇವರುಗಳಿಗೆ ಸ್ಟಾರ್​ ನಟ, ನಟಿಯರ ಅಂಗರಕ್ಷಣೆಯೇ ಕೆಲಸ. ಅಂದಹಾಗೆ ಈ ಅಂಗರಕ್ಷಕರಿಗೆ ಅಥವಾ ಬಾಡಿಗಾರ್ಡ್​​ಗಳಿಗೆ ಸಿಗುವ ಸಂಬಳ

16 Apr 2026 4:09 pm
SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಆರೋಪಿ ಅರೆಸ್ಟ್​​: ಸ್ನೇಹಿತರು ಜೈಲಿಗೆಹೋದರೆಂಬ ಸಿಟ್ಟಲ್ಲಿ ಅಪ್ರಾಪ್ತನಿಂದ ಕೃತ್ಯ

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ

16 Apr 2026 4:07 pm
40 ನಿರ್ಮಾಪಕರು, 1000 ಸಭೆಗಳು: ಬಾಲಿವುಡ್​​ನಲ್ಲಿ ಹೀಗೊಂದು ಭಿನ್ನ ಪ್ರಯತ್ನ

Bollywood: ದಕ್ಷಿಣದ ಚಿತ್ರರಂಗಕ್ಕೆ ಹೋಲಿಸಿದರೆ, ಗೆಲುವಿನ ಸರಾಸರಿ ಬಾಲಿವುಡ್​​ನಲ್ಲಿ ಕಡಿಮೆ. ಅಲ್ಲದೆ, ಬಾಲಿವುಡ್ ನಲ್ಲಿ ನೆಪೊಟಿಸಮ್ ಸಹ ಅತಿಯಾಗಿದ್ದು, ಹೊರಗಿನ ಪ್ರತಿಭಾವಂತರು ಬಾಲಿವುಡ್​ಗೆ ಕಾಲಿಡುವುದೇ ಕಷ್ಟ ಎಂಬ ಪರಿಸ್ಥಿ

16 Apr 2026 3:49 pm
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ?

ಮಲ್ಲಿಕಾರ್ಜುನ ಅವರು ದರ್ಶನ್ ಮಾಜಿ ಮ್ಯಾನೇಜರ್ ಆಗಿದ್ದರು. ಅವರು ಕಾಣೆ ಆದರು. ರೇಣುಕಾಸ್ವಾಮಿ ಕೊಲೆ ಕೇಸ್​ ಅಲ್ಲಿ ಯಾವಾಗ ದರ್ಶನ್ ಹೆಸರು ಕೇಳಿ ಬಂತೋ ಆಗ ಮಲ್ಲಿಕಾರ್ಜುನ್ ಕಾಣೆ ಆಗಲು ದರ್ಶನ್ ಕಾರಣ ಎಂದು ಹೇಳಲಾಯಿತು. ಈ ವಿಷಯ

16 Apr 2026 3:45 pm
Pisces Horoscope: ಏಪ್ರಿಲ್ ನಲ್ಲಿ ಮೀನ ರಾಶಿಯವರಿಗೆ ಈ ಉದ್ಯೋಗ ಲಾಭಪ್ರದವಾಗಿ ಬರಲಿದೆ

ಮೀನ ರಾಶಿಯವರಿಗೆ 2026ರ ಏಪ್ರಿಲ್ ಮಾಸವು ಹೊಸ ಪಾಠಗಳನ್ನು ತರಲಿದೆ. ಗ್ರಹಗಳ ಪ್ರಭಾವದಿಂದ ಸವಾಲುಗಳಿದ್ದರೂ, ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭವಿರಲಿದೆ. ಸಂಗಾತಿಯೊಂದಿಗೆ ಸಾಮರಸ್ಯ, ಹಣಕಾಸು ನಿರ್ವಹಣೆ, ಸಾಲ ಮರುಪಾವತಿ ಮುಖ್ಯ.

16 Apr 2026 3:44 pm
ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ: ಸೆರೆ ಹಿಡಿದ ಕ್ಷಣಾರ್ಧದಲ್ಲೇ ಎಸ್ಕೇಪ್

ಹಾಸನದಲ್ಲಿ ರೈತನನ್ನು ಬಲಿತೆಗೆದುಕೊಂಡಿದ್ದ ಒಂಟಿ ಸಲಗವನ್ನು ಸೆರೆಹಿಡಿಯುವ ಕಾರ್ಯಾಚರಣೆ ವಿಫಲವಾಗಿದೆ. ಅರವಳಿಕೆ ಮದ್ದು ನೀಡಿದರೂ, ಆರು ಸಾಕಾನೆಗಳೊಂದಿಗೆ ಭೀಕರ ಕಾಳಗ ನಡೆಸಿ, ಕುತ್ತಿಗೆ ಹಾಗೂ ಕಾಲಿಗೆ ಕಟ್ಟಿದ ಹಗ್ಗಗಳನ್ನ

16 Apr 2026 3:38 pm
ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ

ಇಂದಿನಿಂದ (ಏಪ್ರಿಲ್ 16) 18 ರವರೆಗೆ ಮೂರು ದಿನಗಳ ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು, ಕೇಂದ್ರ ಸರ್ಕಾರವು ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, ಕೇಂದ್ರ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ ಮತ್ತು ಸೀಮಾ ನಿರ್ಣಯ ಮಸೂದ

16 Apr 2026 3:38 pm
ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ

ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ನೈಸ್ ರಸ್ತೆಯ ಸೋಂಪುರ ಸರ್ಕಲ್ ನಲ್ಲಿರುವ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದ

16 Apr 2026 3:34 pm
ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ?

ಕೇಂದ್ರದ ಅನುಮೋದನೆಗೆ ಕಾಯುತ್ತಿರುವ ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಶೀಘ್ರದಲ್ಲಿ ಅಂತಿಮ ಮುದ್ರೆ ಬೀಳಲಿದೆ. 700 ಕಿ.ಮೀ ಉದ್ದದ ಈ 45-50 ಸಾವಿರ ಕೋಟಿ ರೂ. ವೆಚ್ಚದ ರಸ್ತೆಯು ಪ್ರಯಾಣ ಸಮಯವನ್ನು 15ರಿಂ

16 Apr 2026 3:31 pm
Mark Mobius: ಎಮರ್ಜಿಂಗ್ ಮಾರ್ಕೆಟ್ಸ್ ಕ್ಷೇತ್ರದ ದಂತಕಥೆ ಮಾರ್ಕ್ ಮೋಬಿಯಸ್ ನಿಧನ

Veteran investor Mark Mobius passes away: ಖ್ಯಾತ ಹೂಡಿಕೆದಾರ, 'ಉದಯೋನ್ಮುಖ ಮಾರುಕಟ್ಟೆಗಳ ಪಿತಾಮಹ' ಮಾರ್ಕ್ ಮೋಬಿಯಸ್ (89) ಸಿಂಗಾಪುರದಲ್ಲಿ ನಿಧನ. ಭಾರತದ ಆರ್ಥಿಕ ಸಾಮರ್ಥ್ಯದಲ್ಲಿ ಅಪಾರ ನಂಬಿಕೆ ಇರಿಸಿದ್ದ ಮೋಬಿಯಸ್, 'ಇಂಡಿಯಾನಾ ಜೋನ್ಸ್' ಎಂದೇ ಪ್ರಸಿ

16 Apr 2026 3:29 pm
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ

ಕನ್ನಡದ ಸ್ಟಾರ್ ನಟ ದರ್ಶನ್ ಅವರು 7-8 ವರ್ಷಗಳಿಂದ ತಲೆಮರಿಸಿಕೊಂಡಿದ್ದರು. ಚಿತ್ರರಂಗದಲ್ಲಿ ಹೆಸರು ಮಾಡಿದ ಬೆನ್ನಲ್ಲೇ ಅವರು ಸಾಕಷ್ಟು ಸಾಲ ಮಾಡಿಕೊಳ್ಳುವ ಪರಿಸ್ಥಿತಿ ಬಂತು. ದರ್ಶನ್ ಮ್ಯಾನೇಜರ್​ ಕೂಡ ಆಗಿದ್ದರು ಅವರು. ಅವರು

16 Apr 2026 3:12 pm
ನಿಮ್ಮ ಎಲ್ಲಾ ಟಿಕೆಟ್‌ಗಳನ್ನು ಮುಸ್ಲಿಂ ಮಹಿಳೆಯರಿಗೆ ನೀಡಿ; ಅಖಿಲೇಶ್ ಯಾದವ್ ವಿರುದ್ಧ ಗುಡುಗಿದ ಅಮಿತ್ ಶಾ

ಲೋಕಸಭೆಯಲ್ಲಿ ಇಂದು (ಗುರುವಾರ) ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ನೀಡುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನಡ

16 Apr 2026 2:58 pm
Aries Horoscope: ಈ ದಶೆ ನಡೆಯುತ್ತಿದ್ದರೆ ನಿಮ್ಮ ದಿಕ್ಕೇ ಬದಲಾದಂತೆ…

ಮೇಷ ರಾಶಿಯವರಿಗೆ ಏಪ್ರಿಲ್ ಮಿಶ್ರ ಫಲಗಳನ್ನು ತಂದಿದೆ. ಗ್ರಹಗತಿ ಬದಲಾವಣೆಗಳಿಂದ ವೃತ್ತಿ ಮತ್ತು ಸಾಮಾಜಿಕ ಗೌರವ ಹೆಚ್ಚಳವಾಗಲಿದೆ. ಆದರೆ, ಆರ್ಥಿಕ ವ್ಯವಹಾರಗಳು ಮತ್ತು ಕುಟುಂಬದಲ್ಲಿ ಮಿಶ್ರ ಫಲಗಳಿದ್ದು, ಅನಪೇಕ್ಷಿತ ಖರ್ಚುಗ

16 Apr 2026 2:49 pm
ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 500 ಹೆಣ್ಣುಮಕ್ಕಳಿಗೆ ವಂಚನೆ: ಪ್ರೀತಿ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್

ಡೇಟಿಂಗ್ ಆಪ್‌ಗಳಲ್ಲಿ ನಕಲಿ ಪ್ರೊಫೈಲ್‌ಗಳ ಮೂಲಕ ಆನಂದ್ ಕುಮಾರ್ 500ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ 2 ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾನೆ. ಪ್ರೀತಿಯ ನಾಟಕವಾಡಿ, ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪ ಹೇಳಿ ಹಣ ದೋಚಿದ್ದಾನ

16 Apr 2026 2:24 pm
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡೀಸೆಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿ

16 Apr 2026 2:24 pm
ಯೋಗೀಶ್ ಗೌಡ ಕೊಲೆ ಕೇಸ್: ಯಾರಿಗೆ ಜೀವಾವಧಿ? ಯಾರಿಗೆ ರಿಯಾಯಿತಿ? ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಫೈನಲ್

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ 17 ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಏಪ್ರಿಲ್ 17ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಇಂದು ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕ

16 Apr 2026 2:22 pm
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 

IPL 2026 RCB vs LSG: ಐಪಿಎಲ್​ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 146 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ ತಂಡ 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್​ಗಳ ಭರ್

16 Apr 2026 2:08 pm
ವಚನಾನಂದ ಶ್ರೀ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ: ರಾಜಕೀಯ ನಾಯಕರ ಕರೆ ರೆಕಾರ್ಡ್​​ ಮಾಡ್ತಿದ್ರಾ ಶ್ವಾಸಗುರು?

ಪಂಚಮಸಾಲಿ ಟ್ರಸ್ಟ್ ಸದಸ್ಯ ಎಚ್.ಎಸ್. ನಾಗರಾಜ್ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಶ್ರೀಗಳು ಹಿರಿಯ ರಾಜಕೀಯ ನಾಯಕರ ದೂರವಾಣಿ ಕರೆಗಳನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ಅಪಾಯಕಾರಿ ಎಂದು ನಾಗರಾಜ್ ಆರೋಪಿಸಿದ್

16 Apr 2026 1:59 pm
ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಿಸಿರುವ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷವು

16 Apr 2026 1:55 pm
CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಟೂರ್ನಿಯಿಂದಲೇ ಔಟ್

Chennai Super Kings: ಇಂಡಿಯನ್ ಪ್ರೀಮಿಯರ್ ಲೀಗ್​​ 2026ರ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಲ್ಲಿ ಸೋತಿರುವ ಸಿಎಸ್​ಕೆ ಕೊನೆಯ ಎರಡು ಪಂದ್ಯಗಳಲ್ಲಿ ಜಯ ದಾಖ

16 Apr 2026 1:23 pm
ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ FIR ದಾಖಲಾಗಿದೆ. 'ಬುರುಡೆ ಗ್ಯಾಂಗ್' ಹೆಸರಿನ ಯಕ್ಷಗಾನ ಪ್ರಸಂಗ ತಮ್ಮ ಹೋರಾಟವನ್ನು ಹಾಸ್ಯ ಮಾಡುತ್ತಿದೆ ಎಂದು ತಿಮರೋಡಿ ಕಲಾವಿದರನ್ನು ಅವಾಚ

16 Apr 2026 1:12 pm
ವಿಶ್ವದ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ

Ranbir Kapoor movie: ಅಂತರಾಷ್ಟ್ರೀಯ ಮ್ಯಾಗಜೀನ್ ‘ಟೈಮ್ಸ್’ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ಸ್ 100 ಪಟ್ಟಿಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಸಹ ಕೆಲವು ಭಾರತೀಯ

16 Apr 2026 1:03 pm
World Voice Day: ಏಪ್ರಿಲ್ 16 ವಿಶ್ವ ಧ್ವನಿ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ಇಲ್ಲಿ ತಿಳಿಯಿರಿ

ಪ್ರತಿ ವರ್ಷ ಏಪ್ರಿಲ್ 16 ರಂದು ವಿಶ್ವ ಧ್ವನಿ ದಿನವನ್ನು ಆಚರಿಸಲಾಗುತ್ತದೆ. ಧ್ವನಿಯು ನಮ್ಮ ಅಸ್ತಿತ್ವದ ಪ್ರತಿಬಿಂಬವಾಗಿದ್ದು, ಇದರ ಆರೋಗ್ಯ ಬಹಳ ಮುಖ್ಯ. ಈ ದಿನ ಧ್ವನಿಯ ಮಹತ್ವ, ಅದರ ರಕ್ಷಣೆ ಮತ್ತು ಆಯುರ್ವೇದದಲ್ಲಿ ಧ್ವನಿಯ ಸ್

16 Apr 2026 1:01 pm
ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ

ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರಿಗೆ ಕೊನೆಗೂ ನ್ಯಾಯ ಸಿಕ್ಕಿದೆ. ಮೂಲಸೌಕರ್ಯಗಳ ವಿಳಂಬಕ್ಕಾಗಿ ಬಿಡಿಎಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ವಿಳಂಬವಾದ ಅವಧಿಗೆ SBI MCLR + 2% ದ

16 Apr 2026 12:57 pm
ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿಯ ಬಂಧನ

ಬೆಂಗಳೂರು ಪೊಲೀಸರು ನಗರದ 6 ವಿವಿಧ ಠಾಣೆಗಳಲ್ಲಿ ಕಾರ್ಯಾಚರಣೆ ನಡೆಸಿ 11.86 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ, ಕೊಕೇನ್ ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇಬ್ಬರು ವಿದೇಶಿ ಮಹಿಳೆಯರು, ಹೊರ ರಾಜ್ಯದವರು ಸೇರಿ 10 ಮಂದಿ ಡ್ರಗ್ಸ

16 Apr 2026 12:51 pm
ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು

Lenskart's alleged policy document bars employees from wearing bindi, while allowing Hijab: ಪ್ರಸಿದ್ಧ ಕನ್ನಡಕದ ಕಂಪನಿಯಾದ ಲೆನ್ಸ್ಕಾರ್ಟ್ ತನ್ನ ಉದ್ಯೋಗಿಗಳಿಗೆ ರೂಪಿಸಿರುವ ಸ್ಟೈಲ್​ಗೈಡ್ ಈಗ ವಿವಾದ ಸೃಷ್ಟಿಸಿದೆ. ಈ ಪಾಲಿಸಿ ಡಾಕ್ಯುಮೆಂಟ್​ನಲ್ಲಿ ಉದ್ಯೋಗಿಗಳು ಹಿಜಾಬ್ ಧರ

16 Apr 2026 12:44 pm
ವಿವಾಹದ ಬಳಿಕವೂ ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್?

ನಟ ಅಕ್ಷಯ್ ಕುಮಾರ್ ಮತ್ತು ಪ್ರಿಯಾಂಕಾ ಚೋಪ್ರಾ ವಿವಾಹದ ನಂತರವೂ ಸಂಬಂಧ ಹೊಂದಿದ್ದರು ಎಂಬ ವದಂತಿಗಳು ಬಾಲಿವುಡ್‌ನಲ್ಲಿ ದೊಡ್ಡ ಸಂಚಲನ ಮೂಡಿಸಿವೆ. ಟ್ವಿಂಕಲ್ ಖನ್ನಾ ಅವರಿಗೆ ಈ ಸಂಬಂಧದ ಬಗ್ಗೆ ತಿಳಿದಾಗ ಅಕ್ಷಯ್ ಅವರ ಜೀವನದಲ್

16 Apr 2026 12:40 pm
Viral: ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ?

ಪುಟ್ಟ ಮಕ್ಕಳಿಗೂ ಕೂಡ ಗಾಂಧೀಜಿ ಯಾರೆಂದು ಕೇಳಿದ್ರೆ ಗೊತ್ತಿರುತ್ತೆ. ಹೌದು, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಗಾಂಧೀಜಿಯವರ ಮಾರ್ಕ್‌‌ಶೀಟ್ ವೈರಲ್‌ ಆಗುತ್ತಿದೆ. ಗಾಂಧೀಜಿಯವರ ಮಾರ್ಕ್ ನೋಡಿ ನೆಟ್ಟಿಗರು ಶಾಕ್ ಆಗಿದ್ದು

16 Apr 2026 12:26 pm
Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ?

ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ಬಟ್ಟೆ ಒಗೆಯುವುದು ಹಲವು ಅರ್ಥಗಳನ್ನು ಹೊಂದಿದೆ. ಸ್ವಚ್ಛ ಬಟ್ಟೆ ಒಗೆಯುವ ಕನಸು ಶುಭ ಸಂಕೇತ, ಮಾನಸಿಕ ಶಾಂತಿ, ಅಪೂರ್ಣ ಕೆಲಸಗಳ ಯಶಸ್ಸನ್ನು ಸೂಚಿಸುತ್ತದೆ. ಕೊಳಕು ಬಟ್ಟೆ ಒಗೆಯುವುದು ಸಮ

16 Apr 2026 12:20 pm
ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್

ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ 45C ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ 37C ತಲುಪುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಆರೆಂಜ್ ಹಾಗೂ ಯೆಲ್ಲೋ ಹೀಟ್‌ವೇವ್ ಅಲರ್ಟ್ ಘೋಷಿಸಿದ್ದು, ಕಲಬುರಗಿ ಜಿಲ್ಲಾ

16 Apr 2026 12:17 pm
ಬೆಂಗಳೂರಿನಲ್ಲಿ ‘ತೆಂಗಿನಕಾಯಿ ಕಳ್ಳಿ’ಯ ಹಾವಳಿ! ಮಾಲೀಕ ಕಾದು ಕುಳಿತಿದ್ದರೂ ಬುಟ್ಟಿಗೆ 15 ಕಾಯಿ ಹಾಕ್ಕೊಂಡು ಹೋದ ಮಹಿಳೆ

ಬೆಂಗಳೂರಿನ ನಾಗಪುರದಲ್ಲಿ ವಿಚಿತ್ರ ತೆಂಗಿನಕಾಯಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. 'ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್' ಅಂಗಡಿಯಲ್ಲಿ ಮಹಿಳೆಯೊಬ್ಬರು ಸತತವಾಗಿ ತೆಂಗಿನಕಾಯಿಗಳನ್ನು ಕದಿಯುತ್ತಿದ್ದು, ಸಿಸಿಟಿವಿಯಲ್ಲಿ

16 Apr 2026 12:14 pm
‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷಗಳ ನಂತರ ಮರಳಿ ಪತ್ತೆಯಾಗಿ, ತಾವು ನಾಪತ್ತೆಯಾಗಿದ್ದರ ಹಿಂದಿನ ಕಾರಣ ವಿವರಿಸಿದ್ದಾರೆ. ಸಾಲಬಾಧೆ, ವ್ಯವಹಾರದಲ್ಲಿ ನಷ್ಟ ಅನುಭವಿಸಿ ಹಲವು ನಗರಗಳಲ್ಲಿ ಕೆಲಸ ಮಾಡಿದ್ದರು. ಡ

16 Apr 2026 12:14 pm
ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ

ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದೆ ಶಾಸಕ ಸ್ಥಾನಕ್ಕೆ ಶಾಮನೂರು ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದ್ದರಿಂದ ಮುಸ್ಲಿಂ ಸಮುದಾಯದಲ್ಲಿ ಆಕ್ರೋಶ ಹೆಚ್ಚಿದೆ. ಚುನಾವಣೆಯ ನ

16 Apr 2026 12:13 pm
ಶಸ್ತ್ರಚಿಕಿತ್ಸೆ ಅಸಾಧ್ಯ: ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ..!

Vinod Kambli: ಟೀಮ್ ಇಂಡಿಯಾ ಪರ 17 ಟೆಸ್ಟ್ ಪಂದ್ಯಗಳನ್ನಾಡಿರುವ ವಿನೋದ್ ಕಾಂಬ್ಳಿ 2 ದ್ವಿಶತಕ, 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 104 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 2 ಭರ್ಜರಿ ಶತಕ ಹಾ

16 Apr 2026 12:10 pm
ಒಟಿಟಿಗೆ ಬಂದೇ ಬಿಡ್ತು ಪವನ್ ಕಲ್ಯಾಣ್-ಶ್ರೀಲೀಲಾ ಸಿನಿಮಾ

Ustaad Bhagat Singh: ಪವನ್ ಅಭಿಮಾನಿಗಳು ಪ್ರತಿಬಾರಿಯಂತೆ ಈ ಬಾರಿಯೂ ಸಿನಿಮಾವನ್ನು ಸಂಪೂರ್ಣವಾಗಿ ಸೋಲಲು ಬಿಡಲಿಲ್ಲ. ದೊಡ್ಡ ಮಟ್ಟದ ಗಳಿಕೆ ಅಲ್ಲದಿದ್ದರೂ ಲಾಭದಲ್ಲಿಯೇ ಇದೆ ಸಿನಿಮಾ. ಆದರೆ ಚಿತ್ರಮಂದಿರದಲ್ಲಿ ‘ಧುರಂಧರ್ 2’ ಅಲೆಯಿಂದ ಸಮ

16 Apr 2026 11:56 am
CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ

RCB vs CSK: ಐಪಿಎಲ್​ನ 11ನೇ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಹೀಯಾಳಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್​ ಮ್ಯಾನೇಜ್ಮೆಂಟ್ ಬಿಸಿಸಿಐಗೆ ದೂರು ನೀಡಿದೆ. ಈ ದೂರಿನ ಬೆನ್ನಲ್ಲೇ ಚೆನ

16 Apr 2026 11:52 am
Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ಲೋಕಸಭೆ(Lok Sabha)ಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ. ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇ

16 Apr 2026 11:43 am
Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ

ದರ್ಶನ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಅವರು ಹಲವು ವರ್ಷಗಳ ಕಾಲ ಕಾಣೆ ಆಗಿದ್ದರು. ಈಗ ಏಕಾಏಕಿ ಆಗಮಿಸಿದ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡ

16 Apr 2026 11:33 am
ಹುಲಿರಾಯನ ಖಡಕ್ ಲುಕ್​​​ಗೆ ಪ್ರವಾಸಿಗರು ಫಿದಾ: ತಣಿಗೆಬೈಲ್ ಅರಣ್ಯದಲ್ಲಿ ವ್ಯಾಘ್ರನ ‘ಫೋಟೋ ಶೂಟ್’!

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ಪ್ರವಾಸಿಗರಿಗೆ ಅದೃಷ್ಟವಶಾತ್ ರಾಜಗಾಂಭೀರ್ಯದ ಹುಲಿ ದರ್ಶನವಾಗಿದೆ. ತಣಿಗೆಬೈಲ್ ವಲಯದಲ್ಲಿ ರಸ್ತೆಯ ಬದಿಯಲ್ಲೇ ಕುಳಿತಿದ್ದ ವ್ಯಾಘ್ರವನ್ನು ಪ್ರವ

16 Apr 2026 11:30 am