SENSEX
NIFTY
GOLD
USD/INR

Weather

35    C
...
ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗನ್ನು ವಶಪಡಿಸಿಕೊಂಡ ಇರಾನ್

ಭಾರತಕ್ಕೆ ತೆರಳುವ ಹಡಗನ್ನು ಐಆರ್‌ಜಿಸಿ ವಶಪಡಿಸಿಕೊಂಡಿದೆ. ಇರಾನ್ ವಶಪಡಿಸಿಕೊಂಡಿರುವ 2 ಹಡಗುಗಳಲ್ಲಿ ಒಂದು ಭಾರತದ್ದು. ವಶಕ್ಕೆ ಪಡೆದ ಹಡಗನ್ನು ಇರಾನ್‌ಗೆ ಕರೆದೊಯ್ಯಲಾಗುತ್ತಿದೆ. ಈ ಎರಡು ಹಡಗುಗಳಲ್ಲಿ ಒಂದು ಭಾರತಕ್ಕೆ ತೆ

22 Apr 2026 5:49 pm
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್

ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕ

22 Apr 2026 5:46 pm
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

Darshan Thoogudeepa: ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು

22 Apr 2026 5:34 pm
Health Tips: ನಕಲಿ ಪನೀರ್ ಗುರುತಿಸುವುದು ಹೇಗೆ? ಈ ಸಿಂಪಲ್​ ಟಿಪ್ಸ್​ ಫಾಲೋ ಮಾಡಿ

ಪನೀರ್ ಭಾರತೀಯ ಅಡುಗೆಯ ಅವಿಭಾಜ್ಯ ಅಂಗ. ಶುದ್ಧ ಹಾಲಿನ ಪನೀರ್ ಪೌಷ್ಟಿಕಾಂಶಯುಕ್ತವಾಗಿದ್ದರೆ, ತರಕಾರಿ ಎಣ್ಣೆ ಬಳಸಿ ತಯಾರಿಸುವ ನಕಲಿ ಪನೀರ್ ಆರೋಗ್ಯಕ್ಕೆ ಹಾನಿಕರ. ನೈಜ ಪನೀರ್ ಮೃದುವಾಗಿದ್ದು, ಪ್ರೋಟೀನ್ ನೀಡುತ್ತದೆ. ಆದರೆ ನ

22 Apr 2026 5:28 pm
ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷ: ಡಿಸಿ, ಎಸ್ಪಿಗೆ ದೂರು

ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಮಠದ ಟ್ರಸ್ಟ್ ನಡುವೆ ಹೊಸ ಸಂಘರ್ಷ ಶುರುವಾಗಿದೆ. ಮಠದಿಂದ ಉಚ್ಛಾಟನೆಗೊಂಡರೂ, ಸ್ವಾಮೀಜಿ ಬಸವ ಜಯಂತಿ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಟ

22 Apr 2026 5:28 pm
‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್

ನಟ ಅಕ್ಷಯ್ ಕುಮಾರ್ ಅವರು ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಗಾಗಿ ನಕಲಿ ಮೀಸೆ ಅಂಟಿಸಿಕೊಂಡು ಟ್ರೋಲ್ ಆಗಿದ್ದರು. ಆ ರೀತಿ ಮೀಸೆ ಅಂಟಿಸಿಕೊಳ್ಳುವುದು ತಮಗೆ ಅನಿವಾರ್ಯ ಎಂದು ಅವರು ಈಗ ಬಾಯಿಬಿಟ್ಟಿದ್ದಾರೆ. ಜನರಿಗೆ ಆ ಲುಕ್ ಇಷ

22 Apr 2026 5:20 pm
NCL Recruitment 2026: ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ನಾರ್ದರ್ನ್ ಕೋಲ್‌ಫೀಲ್ಡ್ಸ್ ನಲ್ಲಿ 577 ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ 577 ಪ್ಯಾರಾಮೆಡಿಕಲ್, ಓವರ್‌ಸೀರ್ ಮತ್ತು HEMM ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಪಾಸಾದವರು, ಡಿಪ್ಲೊಮಾ ಅಥವಾ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದ

22 Apr 2026 5:07 pm
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಹುಬ್ಬಳ್ಳಿಯ ಕುಂದಗೋಳ ರಸ್ತೆಯ ಶೆರೆವಾಡ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಜೆಸಿಬಿ ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ಅವರ ರುಂಡ ಮುಂಡ ಬೇರೆ

22 Apr 2026 5:04 pm
ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​!

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳ ಹಾಟ್ ಫೇವರೆಟ್ ಆಗಿದ್ದ ವಿರಾಟ್ ಕೊಹ್ಲಿ ಸಹ-ಮಾಲೀಕತ್ವದ 'ಒನ್8 ಕಮ್ಯೂನ್' ರೆಸ್ಟೋರೆಂಟ್ ಈಗ ಇತಿಹಾಸದ ಪುಟ ಸೇರಿದೆ. ಕಳೆದ ಹಲವು ತಿಂಗಳಿಂದ ಕೋಟ್ಯಂತರ ರೂಪಾಯಿ ಬಾಡಿಗೆ ಬಾಕಿ ಉಳಿಸಿಕೊಂಡಿದ್ದ

22 Apr 2026 5:02 pm
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ

22 Apr 2026 4:46 pm
ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ

ದೆಹಲಿಯ ಮನೆಯಲ್ಲಿ ಐಆರ್‌ಎಸ್ ಅಧಿಕಾರಿಯ 22 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿ, ಮೊಬೈಲ್ ಚಾರ್ಜರ್​​ ವೈರ್​ನಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಈ ಕೊಲೆ ನಡೆದಾಗ ಆಕೆಯ ಪೋಷಕರು ಜಿಮ್‌ನಲ್ಲಿದ್ದರು. ದಕ್ಷಿಣ ದೆಹಲಿಯಲ್ಲ

22 Apr 2026 4:41 pm
ಮರ್ಮಾಂಗ ಚಿಕಿತ್ಸೆ ಮಾಡಿ ಅದನ್ನು ಸರಿಯಾಗಿ ಮುಚ್ಚಿಲ್ಲ: ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾ ನವಾಜ್ ಸಾವಿನ ಕುರಿತು ಕುಟುಂಬ ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಅವರು, ಫೋರ್ನಿಯರ್ಸ್

22 Apr 2026 4:36 pm
ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ: ಕೈಕಟ್ಟಿ ನಿಂತ ಅಧಿಕಾರಿಗಳು

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನನ್ನು ಕುರ್ಚಿ ಮೇಲೆ ಕೂರಿಸಿ ರಾಜ ಮರ್ಯಾದೆ ನೀಡಿರುವಂತಹ ಘಟನೆಯೊಂದು ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದ ಕನಕಗಿರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ನಡೆದಿದೆ. ಅಧಿಕಾರಿಗಳನ್ನ

22 Apr 2026 4:25 pm
Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ

ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ ಎಂಬುದು ಅನೇಕರ ಸಮಸ್ಯೆ. ವಾಸ್ತು ಪ್ರಕಾರ, ನಿಮ್ಮ ಪರ್ಸ್‌ನಲ್ಲಿನ ನಕಾರಾತ್ಮಕ ಶಕ್ತಿ ಇದಕ್ಕೆ ಕಾರಣವಾಗಬಹುದು. ಸಂಪತ್ತು ಹೆಚ್ಚಿಸಲು ಅಕ್ಷತೆ, ಲಕ್ಷ್ಮಿ ಫೋಟೋ, ಏಲಕ್ಕಿ ಇಟ್

22 Apr 2026 4:23 pm
ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಬೀದರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಯೋತ್ಪಾದಕ

22 Apr 2026 4:17 pm
ನನ್ನ ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ ಸರ್: ಕಣ್ಣೀರಿಟ್ಟ ಪತಿ

ಜಿಮ್ ಟ್ರೈನರ್‌ನನ್ನು ಪ್ರೀತಿಸಿ ಮದುವೆಯಾಗಿ ಈಗ ಗಂಡನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದ

22 Apr 2026 4:10 pm
ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್

ಲೈವ್ ಸಂಗೀತ ಕಾರ್ಯಕ್ರಮದಲ್ಲಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಕಳ್ಳಾಟ ಆಡಿದ್ದಾರೆ. ಕ್ಯಾಮೆರಾದಲ್ಲಿ ಅವರ ಈ ವರ್ತನೆ ಸೆರೆಯಾಗಿದೆ. ಲೈವ್ ಆಗಿ ಹಾಡುವ ಬದಲು ಲಿಪ್ ಸಿಂಕ್ ಮಾಡಿ ಜಾಸ್ಮಿನ್ ಸ್ಯಾಂಡ್ಲಸ್ ಅವರು ಸಿಕ್ಕಿ ಬಿ

22 Apr 2026 4:02 pm
ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ಇದ್ದುಕೊಂಡೇ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ಲಷ್ಕರ್-ಎ-ತೈಬಾ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ NIA ನ್ಯಾಯಾಲಯವು ಏಳು ವರ್ಷಗಳ ಕಠಿಣ

22 Apr 2026 3:43 pm
ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು

Mutual Funds update: ಮ್ಯೂಚುವಲ್ ಫಂಡ್​ಗಳಲ್ಲಿ ನಾನಾ ವಿಧಗಳಿವೆ. ಥೀಮ್ಯಾಟಿಕ್ ಫಂಡ್​ಗಳು ಈಗೀಗ ಜನಪ್ರಿಯವಾಗುತ್ತಿವೆ. ಈ ಥೀಮ್ಯಾಟಿಂಗ್ ಫಂಡ್​ಗಳು ನಿರ್ದಿಷ್ಟ ಸೆಕ್ಟರ್​ನಲ್ಲಿ ಹೂಡಿಕೆ ಮಾಡುತ್ತವೆ. ಈ ಥೀಮ್ಯಾಟಿಕ್ ಸೆಕ್ಟರ್​ನಲ್ಲಿ

22 Apr 2026 3:42 pm
ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!

ಬೇಲಿಯೇ ಎದ್ದು ಹೊಲ ಮೇಯ್ದಂತೆ ಇಸ್ಪೀಟ್ ಜೂಜು ದಂಧೆಗೆ ಕಡಿವಾಣ ಹಾಕಬೇಕಿದ್ದ ಪೊಲೀಸರೇ ಎಂಜಲ ಕಾಸಿಗೆ ಚಾಚಿ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು...ಇಸ್ಪೀಟ್ ಆಡುವವರ ಬಳಿಯೇ ಲಂಚ ಪಡೆಯುವಾಗ ಪಿಎಸ್​​ಐ ಹಾಗೂ ಕಾನ್ಸ್

22 Apr 2026 3:34 pm
ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು

ಬೆಂಗಳೂರಿನ ಜಿಮ್ ಟ್ರೈನರ್ ನಿತೇಶ್ ಅವರ ಪತ್ನಿ, ಸ್ನೇಹಿತ ನವೀನ್ ಜೊತೆ ನಾಪತ್ತೆಯಾಗಿದ್ದಾರೆ. ಈ ಹಿಂದೆ ನಿತೇಶ್ ಎಚ್ಚರಿಸಿದ್ದರೂ ಪತ್ನಿ ಸಂಪರ್ಕ ಮುಂದುವರಿಸಿದ್ದರು. ಪೊಲೀಸರು ಪತ್ತೆಹಚ್ಚಿದಾಗಲೂ, ಪತ್ನಿ ಗಂಡನ ಬಳಿ ಹೋಗಲು

22 Apr 2026 3:33 pm
ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’

Dhurandhar 2 Movie: ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ

22 Apr 2026 3:32 pm
ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..!

IPL 2026 vs PSL 2026: ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಸುನ್ ಶಾನಕ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಬೇಕಿತ್ತು. ಆದರೆ ವೈಯುಕ್ತಿಕ ಕಾರಣಗಳನ್ನು ಮುಂದಿಟ್ಟು ಅವರು ಟೂರ್ನಿಯಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲದ

22 Apr 2026 3:30 pm
‘ಜವಾನ್ 2’ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರಾ ಶಾರುಖ್ ಖಾನ್ ಮತ್ತು ಅಟ್ಲಿ?

ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಅವರ ಜೊತೆ ಮತ್ತೆ ಕೆಲಸ ಮಾಡಲು ಶಾರುಖ್ ಖಾನ್ ಆಸಕ್ತಿ ತೋರಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2’ ಸಿನಿಮಾಗಾ

22 Apr 2026 3:29 pm
ತನ್ನ ಮರಿ ಎಂದು ಭಾವಿಸಿ 3 ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡ ಮಂಗ

ಮಂಗ(Monkey)ವೊಂದು ಮೂರು ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಘಟನೆ ಮುಜಫರ್​ನಗರದ ಚರ್ತವಾಲ್ ಪಟ್ಟಣದಲ್ಲಿ ನಡೆದಿದೆ. ಆ ದೃಶ್ಯ ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಮೂರು ತಿಂಗಳ ಹಸುಗೂಸನ್ನು ತನ್ನ ಕೈಯಲ್ಲಿ ಹಿಡಿದುಕ

22 Apr 2026 3:07 pm
Teenage Pregnancy: ಕಲಬುರಗಿಯಲ್ಲಿ ಹೆಚ್ಚಾಯ್ತು ಹದಿಹರೆಯದ ಗರ್ಭಧಾರಣೆ! ಒಂದೇ ವರ್ಷದಲ್ಲಿ 61 ಪ್ರಕರಣಗಳು ದಾಖಲು

ಕಲಬುರಗಿ ಜಿಲ್ಲೆಯಲ್ಲಿ ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ. ಏಪ್ರಿಲ್ 2025 ರಿಂದ ಮಾರ್ಚ್ 2026 ರ ಅವಧಿಯಲ್ಲಿ 61 ಪ್ರಕರಣಗಳು ವರದಿಯಾಗಿವೆ. ಇದು ತಾಯಂದಿರು ಮತ್ತು ಶಿಶುಗಳ ಆರೋಗ್ಯಕ್ಕೆ ಅಪಾಯಕಾರಿಯಾಗಿ

22 Apr 2026 2:58 pm
‘ಕೈ ಕಟ್ಟಿ’ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ

IPL 2026 SRH vs DC: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 31ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗ

22 Apr 2026 2:56 pm
ಮಳೆ ಬಂದರೆ ಆಫೀಸ್‌ಗೆ ಬರುವಂತಿಲ್ಲ! ಉದ್ಯೋಗಿಗಳಿಗೆ 7 ದಿನಗಳ ‘ರೈನ್‌ ಲೀವ್’ನೀಡಿದ ಕಂಪನಿ, ಬೆಂಗಳೂರಿಗೂ ಈ ವ್ಯವಸ್ಥೆ ಬೇಕು

ಚೀನಾದ ಮಲಾ ವಾಂಗ್ಜಿ ಸ್ನ್ಯಾಕ್ ಕಂಪನಿ ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು 'ರೈನ್ ಲೀವ್' ಪರಿಚಯಿಸಿದೆ. ಲಾಟರಿ ಮೂಲಕ ಆಯ್ಕೆಯಾದವರಿಗೆ 7 ದಿನಗಳ ಸಂಬಳ ಸಹಿತ ರಜೆ ಸಿಗುತ್ತದೆ. ಮಳೆಯಿಂದಾಗಿ ಪ್ರಯಾಣ ಕಷ್ಟವಾ

22 Apr 2026 2:53 pm
ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?: ಕಾಂಗ್ರೆಸ್​​ನಲ್ಲಿಯೇ ಹೀಗೊಂದು ಹೊಸ ಚರ್ಚೆ

ಆಪ್ತರೇ ಟಾರ್ಗೆಟ್ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮೌನವಾಗಿರುವುದಕ್ಕೆ ಕಾಂಗ್ರೆಸ್‌ನಲ್ಲಿಯೇ ನಾನಾ ರೀತಿಯ ಚರ್ಚೆ ಶುರುವಾಗಿದೆ. ಮಾಟ ಮಂತ್ರದಿಂದಾಗಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರಾ? ಎಂದು ಯೋಚಿಸುತ್ತಿರೋದಾಗಿ

22 Apr 2026 2:50 pm
Heat Waves: ಬಿಸಿಲಿಗೆ ಬಳಲಿ ಬೆಂಡಾದ ಉತ್ತರ ಕರ್ನಾಟಕ ಜನ, ಜಿಲ್ಲೆಗಳಲ್ಲಿ ಹನಿ ನೀರಿಗೂ ಶುರುವಾಯ್ತು ಪರದಾಟ

Karnataka Heat Waves: ಕರ್ನಾಟಕದಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜನ ಉಷ್ಣ ಅಲೆಯಿಂದ ಕಂಗೆಟ್ಟಿದ್ದಾರೆ. ರಾಯಚೂರು, ಕೋಲಾರದಲ್ಲಿ ಉಷ್ಣ ಅಲೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಅತ್ತ

22 Apr 2026 2:40 pm
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್​​ಗೆ ಜಾಮೀನು

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿದ್ದ ರನ್ಯಾ ರಾವ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ

22 Apr 2026 2:32 pm
ದಾಖಲೆ…ವಿಶ್ವ ದಾಖಲೆ…ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ

Abhishek Sharma Records: ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದ

22 Apr 2026 2:26 pm
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನ

22 Apr 2026 2:09 pm
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು!

ನೆಲಮಂಗಲದ ಫ್ಲೈವುಡ್ ಗೋದಾಮಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಘಟನೆಯಿಂದ ಗೋದಾಮಿನಲ್ಲಿದ್ದ ಅಪಾರ ವಸ್ತುಗಳು ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸ

22 Apr 2026 2:06 pm
Optical Illusion: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ನೀವು ತುಂಬಾನೇ ಶಾರ್ಪ್ ಇದ್ದೀರಾ, ಹಾಗಾದ್ರೆ ಈ ಇಲ್ಯೂಷನ್ ಚಿತ್ರಗಳು ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನಚಿತ್ರವನ್ನು ಬಿಡಿಸಲು ನೀವು ರೆಡಿ ಇದ್ದೀರಾ ಎಂದು ಭಾವಿಸುತ್ತೇ

22 Apr 2026 1:59 pm
ಎಂಟು ವರ್ಷದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಧನುಶ್

Dhanush movie: ಧನುಶ್ ಅವರ ಯಾವುದಾದರೂ ಸಿನಿಮಾದ ಸೀಕ್ವೆಲ್​​ಗೆ ಭಾರಿ ಬೇಡಿಕೆ ಇದೆಯೆಂದರೆ ಅದು ‘ವಡಾ ಚೆನ್ನೈ’. ವೆಟ್ರಿಮಾರನ್ ನಿರ್ದೇಶಿಸಿದ್ದ ಈ ಸಿನಿಮಾ ಸ್ಲಂ ಯುವಕನೊಬ್ಬ, ತನ್ನ ಮೆಚ್ಚಿನ ವ್ಯಕ್ತಿಯ ಕೊಂದ ಅವನ ಗೆಳೆಯರ ಮೇಲೆ ಸೇಡು

22 Apr 2026 1:32 pm
ಬಿರುಗಾಳಿ ಮಳೆಗೆ ಬಳ್ಳಾರಿ ಹೊಸ ಬಸ್​ ನಿಲ್ದಾಣದ ಬಳಿ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ

ಬಳ್ಳಾರಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿರುಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿದ ಪರಿಣಾಮ, ಅಲ್ಲಿ ಪಾರ್ಕಿಂಗ್ ಮಾಡಿದ್ದ 15ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿವೆ. ಘಟನೆಯಿಂದ ಭಾರಿ ನಷ್ಟ ಅನುಭವಿಸದ ಪರಿಣಾಮ ಪರಿಹಾರ

22 Apr 2026 1:25 pm
SSLC After AI: SSLC ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ

ಹತ್ತನೇ ತರಗತಿ ನಂತರ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ. ಡಿಪ್ಲೊಮಾ, ಹೊಸ ITI ಕೋರ್ಸ್‌ಗಳು, ಪೈಥಾನ್ ಸರ್ಟಿಫಿಕೇಶನ್ ಮತ್ತು PU-B.Tech ಮಾರ್ಗಗಳು ಪ್ರಮುಖವಾಗಿವೆ. ತಂತ್ರಜ್ಞಾನ ಬೆಳ

22 Apr 2026 1:04 pm
Video: ನಂಗೆ ಮನೆಗೆ ಹೋಗೆಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ

ಈಗಿನ ಮಕ್ಕಳು ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಾಗ ಹೆತ್ತವರು ಪುಸಲಾಯಿಸಿ ಕಳಿಸಿ ಕೊಡ್ತಾರೆ. ಆದರೆ ನಾವೆಲ್ಲಾ ಸಣ್ಣವರಿದಿದ್ದಾಗ ಮುದ್ದು ಮಾಡೋದಕ್ಕಿಂತ ಹೆಚ್ಚಾಗಿ ಹೆತ್ತವರು ಗದರಿಸಿದ್ದದ್ದೇ ಹೆಚ್ಚು. ಇದೀಗ ಪುಟಾಣಿ

22 Apr 2026 12:56 pm
Video: ಗೂಳಿ ಮತ್ತು ನಾಯಿ ನಡುವೆ ಕಾದಾಟ, ಸಮೀಪ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಗಾಯ

ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹ

22 Apr 2026 12:56 pm
ಮೃತ್ಯು ಮಡಿಲಲ್ಲಿ ಒಂದು ಗಂಟೆ! ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ‘ಫ್ಲೈ 91’ ವಿಮಾನ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 'ಫ್ಲೈ 91' ವಿಮಾನವು ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿತ್ತು. ಬೆಂಗಳೂರಿನಿಂದ ಬಂದ ವಿಮಾನವು ತಾಂತ್ರಿಕ ತೊಂದರೆ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾ

22 Apr 2026 12:55 pm
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ಬಿಚ್ಟಿಟ್ಟ ಡಿಹೆಚ್​​ಒ

ಕರ್ನಾಟಕದಲ್ಲಿ ಇತ್ತೀಚೆಗೆ ವರದಿಯಾದ ಎರಡು ಸಾವುಗಳು ಬಿಸಿಲಿನ ಧಗೆಗೆ ಸಂಬಂಧಿಸಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ ಡಿಹೆಚ್‌ಒ ಸ್ಪಷ್ಟಪಡಿಸಿದ್ದಾರೆ. ಬೀದರ್‌ನ ಸಮೀರ್ ಮದ್ಯ ಸೇವನೆ ಮತ್ತು ಅನಾರೋಗ್ಯದಿಂದ ಮೃತಪಟ್ಟರೆ, ಬೆಳಗಾವ

22 Apr 2026 12:55 pm
ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ

RBI updates e-mandate norms: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಡಿಜಿಟಲ್ ಪಾವತಿಗಳನ್ನು ಮತ್ತಷ್ಟು ಸುಲಭಗೊಳಿಸಲು 'ಇ-ಮ್ಯಾಂಡೇಟ್' (e-mandate) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಏಪ್ರಿಲ್ 21, ಮಂಗಳವಾರದಿಂದ ಇದು ಜಾರಿಗೆ ಬರುತ್ತಿದೆ. 15,

22 Apr 2026 12:52 pm
ಉಡುಪಿ ಜಿಲ್ಲೆಯಲ್ಲಿ ಜೀವ ಜಲಕ್ಕೆ ಹಾಹಾಕಾರ: ಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅತ್ತಿಕೋಣೆಯಲ್ಲಿ 75ಕ್ಕೂ ಹೆಚ್ಚು ಮನೆಗಳು ಕುಡಿಯುವ ನೀರಿಗಾಗಿ ಪರದಾಡುತ್ತಿವೆ. ಸೌಪರ್ಣಿಕಾ ನದಿ ದಾಟಿ ದೋಣಿಯ ಮೂಲಕ ನೀರು ತರುವುದು ಇಲ್ಲಿನ ಜನರ ದೈನಂದಿನ ಕಾರ್ಯವಾಗಿದೆ. 20 ವರ್ಷಗಳಿಂದ ಈ

22 Apr 2026 12:48 pm
‘ಟಾಕ್ಸಿಕ್’ ಸಿನಿಮಾ ಆಕ್ಷನ್ ಸಾಮಾನ್ಯವಾಗಿರಲ್ಲ: ಯಶ್ ಹೇಳಿದ್ದೇನು?

Yash movie: ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶ

22 Apr 2026 12:44 pm
‘ನನ್ನ ಬಳಿ ಡಿಎಲ್ ಇದೆಯಪ್ಪ’: ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ತಮ್ಮ ಸ್ನೇಹಿತನ ಹೊಸ ಕಾರನ್ನು ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಸದಾಶಿವ ನಗರದಲ್ಲಿ ಸ್ನೇಹಿತರೊಬ್ಬರು ಹೊಸ ಕಾರನ್ನು ಸಚಿವರಿಗೆ ತೋರಿಸಲು ತಂದಿದ್ದರು. ಈ ಸಂದರ್ಭದಲ್ಲಿ ಡ

22 Apr 2026 12:35 pm
ಭಾರತದ ಷೇರು ಮಾರುಕಟ್ಟೆ ಇವತ್ತು ಕುಸಿತ; ಏನಿರಬಹುದು ಕಾರಣಗಳು? ಇಲ್ಲಿದೆ ಡೀಟೇಲ್ಸ್

Indian stock market updates: ಭಾರತದ ಷೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳು ಇಂದು ಬುಧವಾರ (ಏಪ್ರಿಲ್ 22) ಹಿನ್ನಡೆ ಕಂಡಿವೆ. ಹೂಡಿಕೆದಾರರಿಗೆ ಲಕ್ಷಾಂತರ ಕೋಟಿ ರೂ ನಷ್ಟವಾಗಿದೆ. ನಿಫ್ಟಿ50 ಸೂಚ್ಯಂಕ ಮತ್ತೊಮ್ಮೆ 24,400 ಅಂಕಗಳ ಮಟ್ಟದಿಂದ ಕೆಳಗೆ ಇಳ

22 Apr 2026 12:30 pm
Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು

ಭಾರತದಲ್ಲಿ ಸಾವಿರಾರು ಹನುಮ ದೇವಾಲಯಗಳಿದ್ದರೂ, ಕೆಲವು ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆಗಳಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾಗಿವೆ. ಸ್ತ್ರೀ ರೂಪ, ಮಲಗಿದ ಭಂಗಿ, ತಲೆಕೆಳಗಾದ ಆಂಜನೇಯನಂತಹ ಅಪರೂಪ

22 Apr 2026 12:23 pm
Karnataka SSLC Result 2026 Date: ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಯಾವಾಗ ಬಿಡುಗಡೆ? ನಾಳೆ ಅಥವಾ ನಾಡಿದ್ದು?

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಕರ್ನಾಟಕ SSLC ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದ್ದು, ನಾಳೆ ಅಥವಾ ನಾಡಿದ್ದು ಅಂದರೆ (ಏ.23,24) ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಕೆಲವು ವರದಿಗಳ ಪ್ರಕಾರ ಮೇ ಮೊದಲ ವಾ

22 Apr 2026 12:17 pm
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು

Anurag Kashyap movie: ಬಾಲಿವುಡ್ನ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಕನ್ನಡ ಸಿನಿಮಾ ‘ಎಲ್ರ ಕಾಲೆಳಿತದೆ ಕಾಲ’ಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ನಿರ್ದೇಶಕ ಸುಜಯ್ ಶಾಸ್ತ್ರಿ, ಅನುರಾಗ್ ಕಶ್ಯಪ್ ಮನೆಗೆ ಹೋಗಿದ್ದು, ತಮ

22 Apr 2026 12:15 pm
ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​: ಪತಿಗೆ ನಿದ್ದೆ ಮಾತ್ರೆ ನೀಡಿ ಪತ್ನಿ ಎಸ್ಕೇಪ್​?

ಬಾಗಲಗುಂಟೆಯ ಶರತ್ ಕುಮಾರ್ ಅವರ ಪತ್ನಿ ಪ್ರಿಯಾಂಕಾ ಪ್ರಿಯಕರ ಪ್ರಭು ಜೊತೆ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 11ರ ರಾತ್ರಿ 11:50ಕ್ಕೆ ಕಸ ಹಾಕಲು ಹೋಗುವುದಾಗಿ ಹೇಳಿ ಮಕ್ಕಳನ್ನು ಬಿಟ್ಟು ಹೋಗಿದ್ದಾಳೆ. ಪತ್ನಿ ತನ

22 Apr 2026 12:09 pm
ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು!

ಮಂಗಳೂರಿನ ಅತ್ತಾವರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ವಾಹನಗಳ ಮೇಲೆ ಬಿದ್ದಿದೆ. ಪಾರ್ಕಿಂಗ್ ಸ್ಥಳವಿಲ್ಲದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ನಷ್ಟಕ್

22 Apr 2026 12:04 pm
‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ಪತ್ನಿ ವಿರುದ್ಧ ಪತಿ ಆಕ್ರೋಶ

ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜ

22 Apr 2026 12:01 pm
ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು?

ಕೊಡಗು ಹೋಂಸ್ಟೇನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವೈಫೈ ಕಡಿತಗೊಳಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಅಮೆರಿಕ ರ

22 Apr 2026 11:52 am
ಸಹೋದರ ಹಾರ್ದಿಕ್ ಜೊತೆಗಿನ ಕಿರಿಕ್ ಬಗ್ಗೆ ಕೊನೆಗೂ ಮೌನ ಮುರಿದ ಕೃನಾಲ್ ಪಾಂಡ್ಯ

ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ವದಂತಿಗಳು ಹರಡಿವೆ. ಈ ಬಗ್ಗೆ ಕೃನಾಲ್ ಪಾಂಡ್ಯ ಕೊನೆಗೂ ಮೌನ ಮುರಿದಿದ್ದು, ಆರ್‌ಸಿಬಿ ಇನ್‌ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆ ಮಾತನಾಡಿದ್ದಾರೆ. ತಮ್

22 Apr 2026 11:35 am
ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ

ಮಂಗಳೂರಿನಲ್ಲಿ ಭಾರೀ ಮಳೆಗೆ ಕುದ್ರೋಳಿಯ ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ಬೃಹತ್ ಅಶ್ವತ್ಥ ಮರ ಬಿದ್ದಿದೆ. ಮಂಗಳವಾರ ರಾತ್ರಿ ಮಲಗುವ ಜಾಗ ಬದಲಿಸಿದ್ದರಿಂದ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ ವೃದ್ಧರು ಪ್ರಾಣಾಪಾಯದಿಂದ ಪಾರ

22 Apr 2026 11:32 am
Karnataka CET 2026: ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

2026ರ ಕರ್ನಾಟಕ CET ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, KEA ವತಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುತ್ತಿದೆ. ಈ ವರ್ಷ ದಾಖಲೆಯ ಸಂಖ್ಯೆಯ 3.3 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್

22 Apr 2026 11:29 am
Gold Rates: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ

Bullion Market 2026 April 22nd: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್​ಗೆ 50 ರೂ ಕಡಿಮೆ ಆಗಿದೆ. ಮೂರು ದಿನದಲ್ಲಿ 100 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,235 ರೂನಿಂದ 14,185 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,529 ರೂ ಆಗಿದೆ. ಬೆಳ್ಳಿ ಬೆಲೆ ಬೆ

22 Apr 2026 11:27 am
ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ

ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಭೀಕರ ಘಟನೆ ನಡೆದಿದೆ. ಹೆಂಡತಿ ಮನೆಯಲ್ಲಿ ಸೀರೆ ಉಡುವ ಬದಲು ನೈಟಿ ಧರಿಸುತ್ತಿದ್ದಳು ಎಂಬ ಕಾರಣಕ್ಕೆ ಪತ್ನಿಗೆ ಪತಿ ಬೆಂಕಿ ಹಚ್ಚಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ ಮಹಿಳೆಯ ದೇ

22 Apr 2026 11:26 am
ಕುಂಭಮೇಳದ ಮೋನಾಲಿಸಾ ಗರ್ಭಿಣಿ: ಪೊಲೀಸರಿಗೆ ಮಾಹಿತಿ ನೀಡಿದ ಪತಿ ಫರ್ಮಾನ್

Monalisa Bhosle: ಇತ್ತೀಚೆಗಷ್ಟೆ ಮೊನಲಿಸಾ, ಫರ್ಮಾನ್ ಎಂಬಾತನನ್ನು ಕೇರಳದಲ್ಲಿ ವಿವಾಹವಾದರು. ಕೇರಳದ ಕೆಲವು ರಾಜಕೀಯ ಮುಖಂಡರು ಮುಂದೆ ನಿಂತು ಇವರ ಮದುವೆ ಮಾಡಿಸಿದ್ದರು. ಆದರೆ ಇದನ್ನು ಲವ್ ಜಿಹಾದ್ ಎಂದು ಮೊನಲಿಸಾ ಕುಟುಂಬದವರು ಆರೋಪಿ

22 Apr 2026 11:20 am
Tulasi: ರಾಮ ತುಳಸಿ ಮತ್ತು ಕೃಷ್ಣ ತುಳಸಿ ನಡುವಿನ ವ್ಯತ್ಯಾಸವೇನು? ಗುರುತಿಸುವುದು ಹೇಗೆ ?

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಪವಿತ್ರ ಆಧ್ಯಾತ್ಮಿಕ ಮತ್ತು ಔಷಧೀಯ ಸಸ್ಯ. ರಾಮ ತುಳಸಿ ಸೌಮ್ಯ ಗುಣಗಳಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿದರೆ, ಕೃಷ್ಣ ತುಳಸಿ ತನ್ನ ತೀಕ್ಷ್ಣ ಔಷಧೀಯ ಗುಣಗಳಿಂದ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ

22 Apr 2026 10:56 am
‘ಪಂಚಾಯತ್’ನಟನ ಮೇಲೆ ಜಾತಿ ತಾರತಮ್ಯ; ಕರ್ನಾಟಕದ ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ

ಜನಪ್ರಿಯ 'ಪಂಚಾಯತ್' ನಟ ವಿನೋದ್ ಸೂರ್ಯವಂಶಿ, ಕರ್ನಾಟಕದ ತಮ್ಮ ಹಳ್ಳಿಯಲ್ಲಿ ಅನುಭವಿಸಿದ ಆಘಾತಕಾರಿ ಜಾತಿ ತಾರತಮ್ಯವನ್ನು ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ಇಂದಿಗೂ ದೇವಸ್ಥಾನ ಪ್ರವೇಶ, ಮನೆಗಳಿಗೆ ಪ್ರವೇಶ ನಿಷಿದ್ಧ. ದಲ

22 Apr 2026 10:46 am
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಒಂದು ವರ್ಷ. ವೈರಲ್ ವಿಡಿಯೋದಲ್ಲಿ, ದಾಳಿ ವೇಳೆ ಆಪರೇಟರ್ 'ಅಲ್ಲಾ ಹು ಅಕ್ಬರ್' ಎಂದು ಜಪಿಸುತ್ತಾ, ಪ್ರವಾಸಿಗರನ್ನು ಗುಂಡಿನ ದಾಳಿ ನಡೆಯುತ್ತಿದ್ದ ದಿಕ್ಕ

22 Apr 2026 10:37 am
ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಕೊಡಗಿನ ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನ

22 Apr 2026 10:26 am
World Earth Day 2026: ನಮ್ಮ ಬದುಕಿಗೆ ಇರುವುದೊಂದೇ ಪೃಥ್ವಿ; ಭೂಮಿ ತಾಯಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಭೂಮಿ ಸಕಲ ಜೀವರಾಶಿಗಳ ಆಶ್ರಯ ತಾಣ. ಭೂಮಿಯೊಂದೇ ಪ್ರತಿ ಜೀವಿಯ ಬದುಕಿಗೆ ನೆಲೆ. ಭೂಮಿ ಸುರಕ್ಷಿತವಾಗಿದ್ದರೆ ಮಾತ್ರ ಸಕಲ ಜೀವಗಳ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಮನುಷ್ಯನ ಸ್ವಾರ್ಥ ಚಟುವಟಿಕೆಗಳ ಕಾರಣ ಭೂಮಿಯ ಆರೋಗ್ಯ ದಿ

22 Apr 2026 10:18 am
ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ

ರಣವೀರ್ ಸಿಂಗ್ ‘ಡಾನ್ 3’ ಚಿತ್ರದಿಂದ ಹಿಂದೆ ಸರಿದಿದ್ದು, ಆಮಿರ್ ಖಾನ್ ಮಧ್ಯಸ್ಥಿಕೆಯಿಂದ 10 ಕೋಟಿ ರೂ. ಅಡ್ವಾನ್ಸ್ ಹಣವನ್ನು ನಿರ್ಮಾಪಕರಿಗೆ ವಾಪಸ್ ನೀಡಲು ಒಪ್ಪಿದ್ದಾರೆ. ಕಥೆಯ ವಿಷಯದಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆ

22 Apr 2026 10:14 am
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ, ಪೊಲೀಸರಿಂದ ರಕ್ಷಣೆ

ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಕೃತಿ ದಹನ ಮಾಡಲು ಹೋಗಿ ದುಪಟ್ಟಾಗೆ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಉತ್ತರ ಪ್ರದೇಶ ಪೊಲೀಸರು ಕೂಡಲೇ ಓಡಿ ಬಂದು ದುಪ

22 Apr 2026 10:10 am
ಬೇಲೂರಿನಲ್ಲಿ ಪ್ರಕೃತಿ ವಿಸ್ಮಯ: ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ! ವರ್ಷಕ್ಕೊಮ್ಮೆ ನಡೆಯುವ ಅಪರೂಪದ ವಿದ್ಯಮಾನಕ್ಕೆ ಭಕ್ತರು ಫಿದಾ

ಹಾಸನದ ಬೇಲೂರಿನ ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ 'ಕಿರಣಾಭಿಷೇಕ' ನಡೆಯಿತು. ಹೊಯ್ಸಳ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾದ ಈ ದೇಗುಲದಲ್ಲಿ ಪ್ರತಿ ವರ್ಷ ಏಪ್ರಿಲ್ 21 ಅಥವಾ 22 ರಂದು ಸೂರ್ಯ

22 Apr 2026 10:08 am
‘ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್ ಹಾಕಿದ್ದಾರೆ, ಅದಿಕ್ಕೆ ಹೀಗೆ ಮಾಡಿದೆ’: 9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ!

ದೇವನಹಳ್ಳಿಯಲ್ಲಿ ಯುವಕ ಆನಂದ್ 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಆತ, ತನಗೆ ನ್ಯಾಯ ಬೇಕೆಂದು ಆಗ್ರಹಿಸಿ ಈ ಕೆಲಸಕ್ಕೆ ಮುಂದಾಗ

22 Apr 2026 9:59 am
Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ

ಮತ್ತೊಬ್ಬರ ಯಶಸ್ಸು ಅಥವಾ ಏಳಿಗೆಯ ಬಗ್ಗೆ ಅಸೂಯೆ ಪಡುವುದು ನಮ್ಮ ದೇಹದ ಧನಾತ್ಮಕ ಶಕ್ತಿಯನ್ನು ಕಡಿಮೆ ಮಾಡುತ್ತದೆ ಮತ್ತು ಸಮಯವನ್ನು ವ್ಯರ್ಥ ಮಾಡುತ್ತದೆ. ಇಂತಹ ಮನೋಭಾವ ನಮ್ಮ ಪ್ರಗತಿಗೆ ಮಾರಕ. ದುರ್ಯೋಧನನ ಉದಾಹರಣೆ ತೋರಿಸುವ

22 Apr 2026 9:49 am
ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ

ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ, ಪತಿಯ ಸ್ನೇಹಿತ ಇಂದ್ರನ ಎಂಬಾತನ ಜೊತೆ ಪರಾರಿಯಾದ ವಿಲಕ್ಷಣ ವಿದ್ಯಮಾನ ನಡೆದಿದೆ. ಮನೆಯಿಂದ ಹಣ ಮತ್ತು ಒಡವೆಗಳನ್ನು ಹೊತ್ತೊಯ್ದಿರುವ ಈಕೆ, ದೇವಸ್ಥಾನದಲ್ಲಿ ಮದುವೆಯಾಗಿ ಆ ಫೋಟ

22 Apr 2026 9:38 am
Video: ಸರ್ಕಸ್​ನಲ್ಲಿ ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ

ಸರ್ಕಸ್​​ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾ

22 Apr 2026 9:28 am
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ

ಅಭಿಷೇಕ್ ಶರ್ಮ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ದೆಹಲಿ ವಿರುದ್ಧದ ಪಂದ್ಯದಲ್ಲಿ ಅವರು ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಟಿ20ಯಲ್ಲಿ ಅವರ ಬ್ಯಾಟ್​​ನಿಂದ ಬಂದ 9ನೇ ಶತಕ ಇದಾಗಿದೆ. ಈಗ ಅಭಿಷೇಕ್ ತಂದೆಯ ಸೆಲೆಬ್ರೇಷನ್ ವಿಡಿಯೋ

22 Apr 2026 9:03 am
‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ!

ಬೆಂಗಳೂರಿನ ಬ್ಯಾಡರಹಳ್ಳಿಯ ಕಿರಣ್ ಕೊಲೆ ಪ್ರಕರಣದ ಆರೋಪಿ ಪ್ರೇಮಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರಿಯಕರನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಸೀಮೆಎಣ್

22 Apr 2026 8:56 am
ಐಪಿಎಲ್ ಮ್ಯಾಚ್ ನೋಡಲು ಬಂದ ಸ್ಟಾರ್ ನಟನಿಗೆ ಯಾರು ಎಂದು ಪ್ರಶ್ನೆ; ಮುಂದೇನಾಯ್ತು?

ಐಪಿಎಲ್ ಪಂದ್ಯ ನೋಡಲು ಬಂದ ಖ್ಯಾತ ನಟ ವಿಕ್ರಿ ವೆಂಕಟೇಶ್ ಅವರನ್ನು ಕೆಲವರು ಯಾರು ಎಂದು ಪ್ರಶ್ನಿಸಿದ್ದಾರೆ. ಹೈದರಾಬಾದ್ ಹೋಂ ಮ್ಯಾಚ್‌ಗಳಲ್ಲಿ ಎಸ್ಆರ್‌ಹೆಚ್ ಬಾವುಟ ಹಿಡಿದು ಕಾಣಿಸಿಕೊಳ್ಳುವ ವೆಂಕಟೇಶ್‌ರನ್ನು ಗುರುತಿಸದಿ

22 Apr 2026 8:50 am
ಭೂಗತ ಲೋಕದ ನಂಟಿನಿಂದ ಭಯಬಿದ್ದಿದ್ದ ‘ಗಲಾಟೆ ಅಳಿಯಂದ್ರು’ ನಟಿ; ಬಾಲಿವುಡ್ ಶಾಶ್ವತಾಗಿ ತೊರೆದರು

'ಗಲಾಟೆ ಅಳಿಯಂದ್ರು' ನಟಿ ಸಾಕ್ಷಿ ಶಿವಾನಂದ್ ಬಾಲಿವುಡ್ ಭೂಗತ ಜಗತ್ತಿನ ನಂಟಿಗೆ ಹೆದರಿ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ ಕಥೆ ಇಲ್ಲಿದೆ. 90ರ ದಶಕದಲ್ಲಿ ಭೂಗತ ಜಗತ್ತಿನಿಂದ ಬೆದರಿಕೆ ಕರೆಗಳು ಬಂದಾಗ, ಅವರು ಬಾಲಿವುಡ್ ತೊರೆ

22 Apr 2026 8:23 am
ಪಹಲ್ಗಾಮ್ ದಾಳಿಗೆ ವರ್ಷ: ಭಯೋತ್ಪಾದನೆಗೆ ಭಾರತ ತಲೆಬಾಗದು, ಹುತಾತ್ಮರಿಗೆ ಪ್ರಧಾನಿ ಮೋದಿ ಭಾವಪೂರ್ಣ ಶ್ರದ್ಧಾಂಜಲಿ

ಕಳೆದ ವರ್ಷ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಮೊದಲ ವಾರ್ಷಿಕೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಬಲಿಯಾದ ಮುಗ್ಧ ಜೀವಗಳನ್ನು ಸ್ಮರಿಸಿದ್ದಾರೆ. ಸಂತ್ರಸ್ತ ಕುಟುಂಬಗಳ ನೋವಿನಲ್ಲಿ ಇಡೀ

22 Apr 2026 8:21 am
Bengaluru Air Quality: ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ

22 Apr 2026 8:16 am
Pahalgam Attack: ಹಸಿರು ಕಣಿವೆಯಲ್ಲಿ ಹರಿಯಿತು ಅಮಾಯಕರ ರಕ್ತ: ವರ್ಷ ಕಳೆದರೂ ಚೇತರಿಸಿಕೊಳ್ಳದ ಪಹಲ್ಗಾಮ್ ಸಂತ್ರಸ್ತ ಕುಟುಂಬಗಳು

ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿ ಅಮಾಯಕ ಪ್ರವಾಸಿಗರ ಪ್ರಾಣ ತೆಗೆದು, ಹಲವು ಕುಟುಂಬಗಳನ್ನು ಛಿದ್ರಗೊಳಿಸಿತು. ಘಟನೆಯ ವರ್ಷಾಚರಣೆ ಕಳೆದರೂ, ಸಂತ್ರಸ್ತರ ನೋವು, PTSD ಕಾಡುತ್ತ

22 Apr 2026 7:56 am
ಗೋವಿನ ಚರ್ಮದ ಬ್ಯಾಗ್ ಹಿಡಿದು ಬಂದ್ರಾ ಕಂಗನಾ? ಶುರುವಾಗಿದೆ ಚರ್ಚೆ

ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಗೋವಿನ ಚರ್ಮದ ಹರ್ಮೆಸ್ ಬ್ಯಾಗ್ ಹಿಡಿದು ಸದ್ದು ಮಾಡಿದ್ದಾರೆ. ಬರೋಬ್ಬರಿ 5 ಲಕ್ಷ ರೂಪಾಯಿ ಬೆಲೆಯ ಈ ಬ್ಯಾಗ್‌ನ ಮೂಲ ವಸ್ತುವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದ

22 Apr 2026 7:55 am
ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ!

Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸ

22 Apr 2026 7:43 am
ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ?

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣದಲ್ಲಿ ಸದ್ಯ ಬಂಧಿತಳಾಗಿರುವ ಆತನ ಪ್ರಿಯತಮೆ ಪ್ರೇಮಾ ಪೊಲೀಸರ ಮುಂದೆ ಹಲವು ಸ್ಫೋಟಕ ವಿಚಾರಗಳನ್ನು ತಿಳಿಸಿದ್ದಾಳೆ. ಪ್ರಿಯಕರನನ್ನು ಕೊಂದ ನಂತರ ತಾನೂ ವಿಷ ಸೇವಿಸಿ

22 Apr 2026 7:42 am
ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದು ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಇರುವಾಗಲೇ, ಪಾಕಿಸ್ತಾನದ ಮಧ್ಯಸ್ಥಿಕೆ ಮ

22 Apr 2026 7:18 am
ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ!

El Nino Threat: ಒಂದೆಡೆ ಕರ್ನಾಟಕದಾದ್ಯಂತ ತಾಪಮಾನ ದಿನೇದಿನೆ ಏರುತ್ತಿದೆ. ಉಷ್ಣ ಅಲೆಗೆ ಜನ ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲೇ ಈ ವರ್ಷ ಬರಗಾಲದ ಭೀತಿ ಎದುರಾಗಿದೆ. ಹವಾಮಾನ ತಜ್ಞರು ಎಲ್ ನಿನೋ ಹವಾಮಾನ ವೈಪರೀತ್ಯದ ಸುಳಿವು ನೀಡಿದ್

22 Apr 2026 7:16 am
ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು?

ನಟಿ ಜೆನಿಲಿಯಾ ಡಿಸೋಜಾ ‘ರಾಜ ಶಿವಾಜಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ. ಪತಿ ರಿತೇಶ್ ದೇಶ್‌ಮುಖ್ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾತನಾಡುತ್ತಾ ಭಾವುಕರಾದಾಗ, ಜೆನಿಲಿಯಾ ಕೂಡಾ ಕ

22 Apr 2026 7:13 am
Daily Devotional: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?

ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮ

22 Apr 2026 6:53 am
Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ

22 Apr 2026 6:50 am
ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಬೆಂಗಳೂರಿನ ಬಾಗಲಗುಂಟೆಯಲ್ಲಿ ಕಸ ಹಾಕಲೆಂದು ಹೊರಬಂದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಏರಿಯಾದ ಕಟಿಂಗ್ ಶಾಪ್ ಮಾಲೀಕ ಪ್ರಭು ಜೊತೆ ಈಕೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ದೂರು ನೀಡಿದ್ದು, ಅನೈತಿಕ ಸಂಬಂಧದ ಶಂಕೆ ಮ

22 Apr 2026 6:35 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ

Horoscope Today 22 April : ಏಪ್ರಿಲ್ 22ರ ಇಂದಿನ ದೈನಿಕ ರಾಶಿ ಭವಿಷ್ಯದಲ್ಲಿ ನಿಮ್ಮ ಭವಿಷ್ಯವನ್ನು ಅರಿಯಿರಿ. ಈ ದಿನ ಹಣಕಾಸು, ಪ್ರೇಮ, ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಯಾವ ರಾಶಿಯವರಿಗೆ ಶುಭ, ಯಾರಿಗೆ ಅನನುಕೂಲ ಎಂದು ತಿಳಿಯಿರಿ. ಗ್ರಹಗಳ ಸ

22 Apr 2026 2:18 am
ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕ ಎಂದು ಕರೆದಿದ್ದನ್ನು ವಿರೋಧಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಕ್ಷಮೆಯಾಚಿ

21 Apr 2026 11:15 pm