SENSEX
NIFTY
GOLD
USD/INR

Weather

30    C
... ...View News by News Source
‘ತ್ರಿನಯನಿ’ ಧಾರಾವಾಹಿ ನಟಿ ಸಾವು ಹೇಗೆ ಆಯ್ತು? ವಿವರಿಸಿದ ಸಂಬಂಧಿಕರು

ನಟಿ ಪವಿತ್ರಾ ಜಯರಾಮ್​ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದು, ಮಂಡ್ಯದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಅಪಘಾತದಲ್ಲಿ ಪವಿತ್ರಾ ಅವರಿಗೆ ಹೆಚ್ಚು ಗಾಯ ಆಗಿರಲಿಲ್ಲ. ಹಾಗಿದ್ದರೂ ಕೂಡ ಅವರು ಕೊನ

13 May 2024 7:26 pm
ಸ್ಕೋಡಾ ಕುಶಾಕ್, ಸ್ಲಾವಿಯಾ ಕಾರುಗಳ ಮೇಲೆ ರೂ. 2.50 ಲಕ್ಷದ ತನಕ ಡಿಸ್ಕೌಂಟ್ ಘೋಷಣೆ

ಸ್ಕೋಡಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಕುಶಾಕ್ ಮತ್ತು ಸ್ಲಾವಿಯಾ ಕಾರುಗಳ ಮೇಲೆ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದೆ.

13 May 2024 7:18 pm
GT vs KKR Live Score, IPL 2024: ಹವಾಮಾನ ವೈಪರೀತ್ಯದಿಂದ ಟಾಸ್ ವಿಳಂಬ

Gujarat Giants Vs Kolkata Knight Riders Live Score in Kannada: ಇಂದು ಐಪಿಎಲ್ 2024ರ 63ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.

13 May 2024 7:05 pm
ಪ್ರಧಾನಿ ಮೋದಿಯೊಂದಿಗಿನ ಮೊದಲ ಭೇಟಿ ನೆನಪಿಸಿಕೊಂಡ ಮಿಲಿಂದ್ ದಿಯೋರಾ

ನರೇಂದ್ರ ಮೋದಿ ಜಿ ಅವರು ನನ್ನ ಮುಂದೆ ಕುಳಿತಿದ್ದರು. ನಾನು ಅವರನ್ನು ಸ್ವಾಗತಿಸಿದೆ. ಅವರು ಹಿಂದೆ ತಿರುಗಿ, 'ಮಿಲಿಂದ್ ಭಾಯ್, ಹೇಗಿದ್ದೀರಿ?' ಎಂದು ಕೇಳಿದರು. ನಾನು ರಾಜಕೀಯಕ್ಕೆ ತುಂಬಾ ಹೊಸಬ. ಆಗ ಕೇವಲ 27 ವರ್ಷ ವಯಸ್ಸಿನವನಾಗಿದ್ದ

13 May 2024 7:01 pm
ಅಪಹರಣ ಪ್ರಕರಣ: ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು, ಷರತ್ತುಗಳೇನು?

ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಕೋರ್ಟ್​ ಗುಡ್ ನ್ಯೂಸ್ ನೀಡಿದೆ.ಸುದೀರ್ಘ ಅವಧಿ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊ

13 May 2024 6:41 pm
ಏಪ್ರಿಲ್​ನಲ್ಲಿ ಹಣದುಬ್ಬರ ಶೇ. 4.83ರಲ್ಲಿ; ಮಾರ್ಚ್​ಗಿಂತ ಅಲ್ಪ ಇಳಿಕೆ

Retail Inflation of 4.83pc in April 2024: ಮಾರ್ಚ್ ತಿಂಗಳಲ್ಲಿ ಶೇ. 4.85ರಷ್ಟಿದ್ದ ರೀಟೇಲ್ ಹಣದುಬ್ಬರ ಏಪ್ರಿಲ್ ತಿಂಗಳಲ್ಲಿ ಶೇ. 4.83ಕ್ಕೆ ಇಳಿದಿದೆ. ಹಲವು ಆರ್ಥಿಕ ತಜ್ಞರು ಮಾಡಿದ ಅಂದಾಜಿಗಿಂತಲೂ ಇದು ತುಸು ಹೆಚ್ಚಳವಾಗಿದೆ. ಆದರೆ, ಆಹಾರ ವಸ್ತುಗಳ ಬೆಲೆ ಏ

13 May 2024 6:34 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 14ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 14ರ ಮಂಗಳವಾರದ ದಿನ ಭವಿಷ್ಯ

13 May 2024 6:31 pm
Rahul Gandhi: ಮದುವೆ ಯಾವಾಗ?; ರಾಯ್​ಬರೇಲಿ ಜನರಿಗೆ ನಗುತ್ತಲೇ ಉತ್ತರ ಕೊಟ್ಟ ರಾಹುಲ್ ಗಾಂಧಿ

Lok Sabha Elections 2024: ರಾಹುಲ್ ಗಾಂಧಿ ವಯನಾಡಿನ ಜೊತೆಗೆ ಈ ಬಾರಿ ರಾಯ್ ಬರೇಲಿಯಿಂದಲೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಂದು ರಾಯ್ ಬರೇಲಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಜೊತೆಗೆ ಅವರ ಸಹೋದರಿ ಮತ್ತು ಕ

13 May 2024 6:31 pm
ಸ್ತನ್ಯಪಾನ ಮಾಡಿಸುವುದರಿಂದ ಆಗುವ ಲಾಭಗಳೇನು? ಐಸಿಎಂಆರ್ ಮಾರ್ಗಸೂಚಿಯಲ್ಲಿ ಇರುವುದೇನು?

ತಾಯಿಯ ಎದೆಹಾಲು ಅಮೃತಕ್ಕೆ ಸಮ ಎನ್ನುವ ಮಾತಿದೆ. ಹೀಗಾಗಿ ಪ್ರತಿಯೊಬ್ಬ ತಾಯಿಯು ಮಗುವಿಗೆ ಇಂತಿಷ್ಟು ವರ್ಷಗಳ ಎದೆ ಹಾಲುಣಿಸಬೇಕು. ಮಗು ಹುಟ್ಟಿದ ಒಂದು ಗಂಟೆಯೊಳಗೆ ಎದೆ ಹಾಲು ನೀಡುವುದು ಅವಶ್ಯಕ ಎಂದು ನ್ಯಾಷನಲ್ ಇನ್‌ಸ್ಟಿಟ್ಯ

13 May 2024 6:20 pm
ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ?

ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಅವರು ಈ ಘಟನೆಯನ್ನು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಮನೆ ಈ ಹಿಂದೆ ಇದೇ ರೀತಿಯ ಘಟನೆಗಳಿಗೆ ಸುದ್ದಿಯಾಗಿತ್ತು. ಹಳೆಯ ಪ್ರಕರಣವನ್ನು ಉಲ್ಲೇಖಿಸಿ

13 May 2024 6:17 pm
Beauty Care Tips in Kannada: ಮೊಡವೆ ಕಲೆಗಳು ನಿಮ್ಮ ಮುಖದ ಅಂದವನ್ನು ಹಾಳು ಮಾಡುತ್ತಿವೆಯೇ? ಇಲ್ಲಿದೆ ಸರಳ ಮನೆಮದ್ದು

ಹೆಣ್ಣಿಗೆ ಸೌಂದರ್ಯವೆನ್ನುವುದು ಬಹಳ ಮುಖ್ಯ. ಹೀಗಾಗಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯದ ಕುರಿತು ಹೆಚ್ಚು ಗಮನ ಕೊಡುತ್ತಾರೆ. ಬೇಸಿಗೆಯಲ್ಲಿ ಎಣ್ಣೆ ತ್ವಚೆ ಇರುವವರಲ್ಲಿ ಮುಖವು ಅಂದಗೆಡುತ್ತದೆ. ಧೂಳು, ಬೆವರು ಹಾಗೂ ಮಾಲಿನ್ಯವು

13 May 2024 6:16 pm
ತೀರಿ ಹೋದ ಮಗಳಿಗೆ ವರ ಬೇಕಾಗಿದ್ದಾನೆ! ಹುಡುಗ ಸಿಗದೆ ಜಾಹೀರಾತಿನ ಮೊರೆ ಹೋದ ಕುಟುಂಬಸ್ಥರು

ಇತ್ತೀಚಿಗೆ ಪತ್ರಿಕೆಯಲ್ಲಿ ನೀಡಲಾದ ಮದುವೆಯ ಜಾಹೀರಾತು ಬಾರಿ ವೈರಲ್ ಆಗಿದೆ, ಅದರಲ್ಲಿ ಕುಟುಂಬವೊಂದು 30 ವರ್ಷಗಳ ಹಿಂದೆ ತೀರಿ ಹೋಗಿರುವ ಮಗಳಿಗೆ ಜೋಡಿಯನ್ನು ಹುಡುಕುತ್ತಿದೆ. ಈ ಸುದ್ದಿ ಕೇಳಿ ನಿಮಗೆ ವಿಚಿತ್ರ ಎನಿಸಬಹುದು ಆದರ

13 May 2024 6:06 pm
ಚಿರಾಗ್ ನನ್ನ ಮಗನಿದ್ದಂತೆ, ಆತನೇ ಬಿಹಾರದ ಭವಿಷ್ಯ; ಪ್ರಚಾರದ ವೇಳೆ ಪ್ರಧಾನಿ ಮೋದಿ ಮೆಚ್ಚುಗೆ

ಇಂಡಿಯಾ ಒಕ್ಕೂಟ ಪಾಕಿಸ್ತಾನಕ್ಕೆ ಹೆದರುವ ಮತ್ತು ಅದರ ಪರಮಾಣು ಶಕ್ತಿಯ ದುಃಸ್ವಪ್ನಗಳನ್ನು ಹೊಂದಿರುವ ನಾಯಕರನ್ನು ಹೊಂದಿರುವಂತಿದೆ ಎಂದು ಪ್ರಧಾನಿ ಮೋದಿ ಬಿಹಾರದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.

13 May 2024 4:42 pm
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು? ಇಲ್ಲಿದೆ ರಿಪೋರ್ಟ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 2025 ಜನವರಿಯೊಳಗೆ ರಾಜಕಾಲುವೆ ಮುಗಿ

13 May 2024 4:31 pm
ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎನ್ನುವುದು ಭ್ರಮೆ; ಮಗು ಸಾಕಲು 20 ವರ್ಷ ಯಾಕೆ ಹಾಳು ಮಾಡಲಿ? ನಿಖಿಲ್ ಕಾಮತ್ ತರ್ಕಗಳಿವು…

Billionaire Nikhil Kamath don't want child: ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರಿಗೆ ಸಂತಾನ ಬೇಕಿಲ್ಲವಂತೆ. ವಯಸ್ಸಾದ ಮೇಲೆ ಮಕ್ಕಳು ನೋಡಿಕೊಳ್ಳುತ್ತಾರೆ ಎನ್ನುವುದು ಭ್ರಮೆ. ಯಾರಿಗೆ ಗೊತ್ತು, 18 ವರ್ಷ ಆಗುತ್ತಲೇ ನಿಮ್ಮನ್ನು ಬಿಟ್ಟು ಹೋ

13 May 2024 4:06 pm
ಕೋಮುವಾದಿ ಭಾಷಣದ ಆರೋಪ; ಮೋದಿ ವಿರುದ್ಧ ಸಲ್ಲಿಸಿದ ಮನವಿ ತಿರಸ್ಕರಿಸಿದ ಹೈಕೋರ್ಟ್

Lok Sabha Elections 2024: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೋಮುವಾದಿ ಭಾಷಣ ಮಾಡಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸ

13 May 2024 3:58 pm
IPL 2024: ಡೆಲ್ಲಿ ಮಣಿಸಿ ಡ್ರೆಸ್ಸಿಂಗ್ ರೂಂನಲ್ಲಿ ಕುಣಿದು ಕುಪ್ಪಳಿಸಿದ ಆರ್​ಸಿಬಿ ಬಾಯ್ಸ್; ವಿಡಿಯೋ ನೋಡಿ

IPL 2024: ಡೆಲ್ಲಿ ವಿರುದ್ಧದ ಗೆಲುವು ಆರ್​ಸಿಬಿಗೆ ಬಹಳ ಅವಶ್ಯಕವಾಗಿತ್ತು. ಒಂದು ವೇಳೆ ಡೆಲ್ಲಿ ವಿರುದ್ಧ ಅರ್​ಸಿಬಿ ಸೋತಿದ್ದರೆ ಪ್ಲೇಆಫ್‌ ಬಾಗಿಲು ಬಹುತೇಕ ಮುಚ್ಚುತ್ತಿತ್ತು. ಆರ್‌ಸಿಬಿ ಆಟಗಾರರಿಗೆ ಈ ಬಗ್ಗೆ ಸಂಪೂರ್ಣ ಅರಿವಿತ

13 May 2024 3:55 pm
ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು

ಬೆಂಗಳೂರಿನ ಕಗ್ಗಲಿಪುರದ ಬಳಿ ನಟ ಚೇತನ್​ ಚಂದ್ರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕಿರಣ್​ ಮತ್ತು ಹರೀಶ್ ಎಂಬುವವರನ್ನು ಬಂಧಿಸಲಾಗಿದೆ. ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕಿರಣ್​ ಪತ್ನಿ ಐಶ್ವರ್ಯಾ ಅವರು ಕೂಡ ಪ್ರತಿದೂರು ದಾಖಲ

13 May 2024 3:52 pm
ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಕೇಸ್​: ತಮ್ಮ ಆಪ್ತರ ಬಂಧನಕ್ಕೆ ಸ್ಪಷ್ಟನೆ ನೀಡಿದ ಪ್ರೀತಂಗೌಡ

ಬೆಂಗಳೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪೆನ್​ಡ್ರೈವ್ ಕೇಸ್​ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ. ಹಾಸನದಲ್ಲಿ 2 ಲಕ್ಷ ಮೊಬೈಲ್ ಇದ್ದರೆ ಎಲ್ಲ ಮೊಬೈಲ್​ನಲ್ಲೂ ಇ

13 May 2024 3:51 pm
Kitchen Tips in Kannada : ರೆಫ್ರಿಜರೇಟರ್ ಇಲ್ಲದೆ ದೀರ್ಘಕಾಲದವರೆಗೆ ಆಹಾರವನ್ನು ಸಂಗ್ರಹಿಸಿಡುವುದ್ಹೇಗೆ? ಈ ಟಿಪ್ಸ್ ಪಾಲಿಸಿ

ಬೇಸಿಗೆಯಲ್ಲಿ ರಣ ರಣ ಬಿಸಿಲಿನ ನಡುವೆ ಕಾಡುವ ಆರೋಗ್ಯ ಸಮಸ್ಯೆ ಗಳು ನೂರಾರಾಗಿರುತ್ತದೆ. ಈ ಸಮಯದಲ್ಲಿ ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿರುವ ನೀರಿನಾಂಶ ಹೆಚ್ಚಿರುವ ಆಹಾರ ಸೇವನೆಗಳ ಜೊತೆಗೆ ಮಸಾಲೆಯುಕ್ತ ಆಹಾರ ಪದಾರ್ಥಗಳಿಂ

13 May 2024 3:22 pm
ನೋಟಿನಲ್ಲಿ ಭಾರತದ ಪ್ರದೇಶಗಳನ್ನು ಮುದ್ರಿಸಿದ ಪ್ರಕರಣ; ನೇಪಾಳದ ಅಧ್ಯಕ್ಷರ ಸಲಹೆಗಾರ ರಾಜೀನಾಮೆ

ಭಾರತ- ನೇಪಾಳದ ಗಡಿಯಲ್ಲಿರುವ ಲಿಪುರೇಖ್, ಲಿಂಪಿಯಾಧುರಾ, ಕಾಲಾಪಾನಿಯನ್ನು ತೋರಿಸುವ ನಕ್ಷೆಯನ್ನು ನೇಪಾಳದ ಹೊಸ 100 ರೂ. ನೋಟುಗಳಲ್ಲಿ ಮುದ್ರಣ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಬಗ

13 May 2024 3:21 pm
ಷೇರುಪೇಟೆ ಕುಸಿಯುತ್ತಿದೆಯಾ? ಜೂನ್ 4ರೊಳಗೆ ಖರೀದಿಸಿಬಿಡಿ: ಅಮಿತ್ ಶಾ ಸಲಹೆ ಕೇಳಿ

Amit Shah share market tips: ಷೇರು ಮಾರುಕಟ್ಟೆ ಇಳಿಕೆ ಆಗುತ್ತಿದೆ ಎಂದು ಚಿಂತೆ ಪಡಬೇಕಿಲ್ಲ. ಬೆಲೆ ಕುಸಿತವಾದರೆ ಷೇರುಗಳನ್ನು ಖರೀದಿಸಿ. ಜೂನ್ 4ರ ಬಳಿಕ ಷೇರು ಮಾರುಕಟ್ಟೆ ಹೊಸ ದಾಖಲೆ ಬರೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾ

13 May 2024 3:12 pm
High Cholesterol Symptoms : ಈ ಲಕ್ಷಣ ಕಾಣಿಸಿಕೊಂಡ್ರೆ ನಿರ್ಲಕ್ಷ್ಯ ಬೇಡ, ಇದು ಅಧಿಕ ಕೊಲೆಸ್ಟ್ರಾಲ್ ಇರುವುದರ ಸೂಚಕ

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಕೊಲೆಸ್ಟ್ರಾಲ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂದಿನ ಜನರು ಅನುಸರಿಸುತ್ತಿರುವ ಜೀವನ ಶೈಲಿ ಹಾಗೂ ಅನಾರೋಗ್ಯಕಾರಿ ಆಹಾರ ಪದ್ಧತಿಯೇ ಇದಕ್ಕೆ ಮೂಲ ಕಾರಣವಾಗಿದೆ. ಆದರೆ ಹೆಚ್ಚಿನವರಿಗ

13 May 2024 3:10 pm
ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ

ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ನಿನ್ನೆ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋದವರು ಇಂದು ಶವವಾಗಿ ಪತ್ತೆ ಆಗಿದ್ದಾರೆ. ಮಹಾನಗ

13 May 2024 2:55 pm
Viral Video: ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ; ಪತಿಯಿಂದ ಸರಿಯಾಗಿ ಬಿತ್ತು ಧರ್ಮದೇಟು

ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರ

13 May 2024 2:53 pm
IPL 2024: ಮುಕ್ತಾಯದ ಹಂತದತ್ತ ಐಪಿಎಲ್: ಈ ವಾರ 8 ಪಂದ್ಯಗಳು..!

Ipl 2024: ಐಪಿಎಲ್​ನ ಲೀಗ್ ಹಂತದ ಕೊನೆಯ ವಾರದಲ್ಲಿ ಒಟ್ಟು 8 ಪಂದ್ಯಗಳು ನಡೆಯಲಿದೆ. ಈ ಪಂದ್ಯಗಳ ಮೂಲಕ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಹೀಗಾಗಿ ಈ ವಾರ ಜರುಗಲಿರುವ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ

13 May 2024 2:41 pm
ಪ್ರಜ್ವಲ್​ ವಿರುದ್ಧದ ಆರೋಪಗಳೇನು, ರೇವಣ್ಣ ಬಂಧನವಾಗಿದ್ದೇಕೆ? ಇಲ್ಲಿದೆ ಪ್ರಕರಣದ ಎಲ್ಲ ಆರೋಪಿಗಳ ಕೇಸ್​ ಹಿಸ್ಟ್ರಿ

ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ, ಹಾಲಿ ಶಾಸಕ ಹೆಚ್​ ಡಿ ರೇವಣ್ಣ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳೇನು? ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಲು ಕಾರಣವೇನು? ಇಬ್ಬರಿಗೂ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿಯವರಗೆ ಆದ

13 May 2024 2:41 pm
Ganga Saptami 2024: ಗಂಗಾ ಸಪ್ತಮಿಯ ದಿನ ಏನು ಮಾಡಬೇಕು, ಮಾಡಬಾರದು ಎಂಬುದನ್ನು ತಿಳಿಯಿರಿ

ಗಂಗಾ ಸಪ್ತಮಿಯ ದಿನ ಗಂಗಾ ನದಿಯಲ್ಲಿ ಸ್ನಾನ ಮಾಡುವುದಕ್ಕೆ, ದಾನ- ಧರ್ಮ ಮಾಡುವುದಕ್ಕೆ ಮತ್ತು ಗಂಗಾ ಮಾತೆಯನ್ನು ಪೂಜಿಸುವುದು ಇತ್ಯಾದಿ ಕಾರ್ಯಗಳಿಗೆ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಉದಯ ತ

13 May 2024 2:36 pm
ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ: ಸರ್ಕಾರ ಪತನ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಕರ್ನಾಟಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸತೀಶ್​ ಜಾರಕಿಹೊಳಿ ಪ

13 May 2024 2:36 pm
ನಾಲ್ಕೇ ತಿಂಗಳಲ್ಲಿ 1000 ಕೋಟಿ ರೂ. ಬಿಸ್ನೆಸ್ ಮಾಡಿದ ಮಲಯಾಳಂ ಇಂಡಸ್ಟ್ರಿ; ನಮ್ಮಲ್ಲೇಕೆ ಸಾಧ್ಯವಾಗಿಲ್ಲ?

ಫೆಬ್ರವರಿ 22ರಂದು ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲೇ ಅತಿ ಹೆಚ್ಚು ಬಿಸ್ನೆಸ್ ಮಾಡಿದ ಸಿನಿಮಾ ಇದಾಗಿದೆ. ಏಪ್ರಿಲ್

13 May 2024 2:35 pm
IPL 2024: ಈ ತಂಡಗಳು ಗೆದ್ದರೆ, RCB ಮತ್ತು CSK ಪ್ಲೇಆಫ್​​ನಿಂದ ಔಟ್..!

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಇದಾಗ್ಯೂ ಎರಡು ತಂಡಗಳಿಗ

13 May 2024 1:07 pm
‘ಹೊರಗೆ ಬಿಸಿಲಿದೆ, ಆದರೂ ದಯವಿಟ್ಟು ಬಂದು ವೋಟ್ ಮಾಡಿ’; ಮನವಿ ಮಾಡಿದ ಅಲ್ಲು ಅರ್ಜುನ್

ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಬಂದು ತಮ್ಮ ವೋಟ್ ಚಲಾಯಿಸುತ್ತಿದ್ದಾರೆ. ಮತದಾನದ ಬಳಿಕ ಎಲ್ಲಾ ಸೆಲೆಬ್ರಿಟಿಗಳು ವೋಟ್ ಮಾಡುವಂತೆ ಅಭಿಮಾನಿಗಳ ಬಳಿ ಕೋರಿದ್ದಾರೆ. ಅದೇ ರೀತಿ ಅಲ್ಲು ಅರ್ಜುನ್ ಅವರು ಕೂಡ ಅಭಿಮಾನಿಗಳ ಬಳಿ ವಿ

13 May 2024 1:06 pm
ಪಾಟ್ನಾದ ತಖ್ತ್ ಶ್ರೀ ಹರ್ಮಂದಿರ್ ಸಾಹಿಬ್ ಗುರುದ್ವಾರಕ್ಕೆ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಿಹಾರ ಪ್ರವಾಸದ ಎರಡನೇ ದಿನದಂದು ಪಾಟ್ನಾ ನಗರದ ತಖ್ತ್ ಶ್ರೀ ಹರ್ಮಂದಿರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದು, ಸಿಖ್ಖರ ಪೇಟ ಧರಿಸಿ ನೂರಾರು ಮಂದಿಗೆ ಊಟ ಬಡಿಸಿದ್ದಾರೆ. ಭೇಟಿಯ ಮತ

13 May 2024 12:54 pm
ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿ ಆಪರಷೇನ್: ಮಹಾ ಸಿಎಂ ಏಕನಾಥ್ ಶಿಂಧೆ ಶಾಕಿಂಗ್ ಹೇಳಿಕೆ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲಿದೆ ಎಂಬ ಬಗ್ಗೆ ಇದೀಗ ಮತ್ತೊಂದು ಸುಳಿವು ದೊರೆತಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಾತನಾಡಿರುವುದು ಈಗ ಸದ್ದು ಮಾಡುತ್ತಿದೆ. ಕರ್ನಾಟಕದ

13 May 2024 12:34 pm
ಸಿಬಿಎಸ್​ಇ ಕ್ಲಾಸ್ 12 ಫಲಿತಾಂಶ: ಬೆಂಗಳೂರಲ್ಲಿ ಶೇ. 96.95 ತೇರ್ಗಡೆ; ಕಳೆದ ವರ್ಷಕ್ಕಿಂತ ಕಡಿಮೆ ಪಾಸ್

CBSE Class 12 Exam Results 2024, Region-wise list: ಕೇಂದ್ರದ ಸಿಬಿಎಸ್​ಇ ಪರೀಕ್ಷಾ ಮಂಡಳಿ ನಡೆಸುವ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಇಂದು ಮೇ 13 ಪ್ರಕಟವಾಗಿದೆ. ಶೇ. 87.98ರಷ್ಟು ಮಕ್ಕಳು ಪಾಸ್ ಆಗಿದ್ದಾರೆ. ಪರೀಕ್ಷೆ ಬರೆದಿದ್ದ 16,21,224 ವಿದ್ಯಾರ್ಥಿಗಳ ಪೈಕಿ 14,26,420

13 May 2024 12:23 pm
‘ಭಾರತ ಹಿಂದೂ ರಾಷ್ಟ್ರವಾಗಬೇಕು, ಆ ನಿಟ್ಟಲ್ಲೇ ಕೆಲಸ ಮಾಡುತ್ತೇವೆ’; ಕಂಗನಾ

‘1947 ರಲ್ಲಿ ಪಾಕಿಸ್ತಾನವನ್ನು ಧರ್ಮದ ಆಧಾರದ ಮೇಲೆ ರಚಿಸಲಾಯಿತು. ಹಾಗಾದರೆ ಆ ಸಮಯದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಿಲ್ಲ’ ಎಂದು ಕಂಗನಾ ರಣಾವತ್ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಭಾರತವನ್ನು ಹಿಂದೂ ರಾಷ್ಟ

13 May 2024 12:21 pm
ಕೊಡಗು ಭಾಗದಲ್ಲಿ ಮಳೆ ಆರಂಭ: ನಿಟ್ಟುಸಿರು ಬಿಟ್ಟ ಜಲಾನಯನ ಪ್ರದೇಶದ ಜನರು

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದ ಬಾರಿಕೆಮೊಟ್ಟೆಯಲ್ಲಿ ಸಿಡಿಲು ಬಡಿದಿದ್ದರಿಂದ ಮನೆಯಲ್ಲಿ ಶಾರ್ಟ್​ ಸರ್ಕ್ಯೂಟ್​ ಆಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್​ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

13 May 2024 12:12 pm
Ravindra Jadeja: ಮೋಸದಾಟಕ್ಕೆ ಮುಂದಾಗಿ ಔಟ್ ಆದ ರವೀಂದ್ರ ಜಡೇಜಾ

IPL 2024: ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಇನ್ನು ಸಿಎಸ್​ಕೆ ತಂಡಕ್ಕೆ ಕೇವಲ ಒಂದು ಮ್ಯಾಚ್ ಮಾತ್ರ,

13 May 2024 12:08 pm
UPI Tips: ವಿದೇಶದಲ್ಲಿ ಗೂಗಲ್ ಪೇ, ಫೋನ್ ಪೇ ಬಳಕೆ ಹೇಗೆ?: ಸೆಟ್ಟಿಂಗ್ಸ್​ನಲ್ಲಿ ಏನು ಬದಲಾವಣೆ ಮಾಡಬೇಕು?

UPI payments in other countries: ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಭಾರತದ ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವಿಧಾನಗಳಲ್ಲಿ ಒಂದಾಗಿದೆ. ನೀವು ವಿದೇಶಕ್ಕೆ ಪ್ರವಾಸ ಹೋಗುತ್ತಿದ್ದರೆ ಹಾಗೂ ಅಲ್ಲಿ ಯುಪಿಐ ಸೌಲಭ್ಯ ಲಭ್ಯವಿದ್ದರೆ, ಫೋನ್ ಪೇ, ಗ

13 May 2024 12:05 pm
ಬೆಂಗಳೂರು: ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಗೆ 30 ಲಕ್ಷ ವಂಚನೆ

ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿ ಕರೆ ಮಾಡಿ ಆಧಾರ್ ಬಯೋಮೆಟ್ರಿಕ್ ದುರ್ಬಳಕೆಯಾಗಿದೆ ಮತ್ತು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕಿದೆ ಎಂದು ನಂಬಿಸಿ ಮಹಿಳೆಗೆ ವಂಚನೆ ಮಾಡಲಾಗಿದೆ. ತನಿಖೆಗಾಗಿ ಹಣ ವರ್ಗಾವಣೆ ಮಾಡಿ

13 May 2024 12:00 pm
ಷೇರುಪೇಟೆ ರಕ್ತದೋಕುಳಿ ಮಧ್ಯೆ ಶೇ. 45ರಷ್ಟು ಹೆಚ್ಚಿನ ಬೆಲೆಗೆ ಲಿಸ್ಟ್ ಆದ ಬೆಂಗಳೂರಿನ ಇಂಡಿಜೀನ್ ಷೇರು

Indegene listed for higher price at BSE: ಬೆಂಗಳೂರಿನ ಇಂಡಿಜೀನ್ ಸಂಸ್ಥೆ ಐಪಿಒದಲ್ಲಿಗಿಂತ ಶೇ. 45ರಷ್ಟು ಹೆಚ್ಚಿನ ಬೆಲೆಗೆ ಬಿಎಸ್​ಇಯಲ್ಲಿ ಲಿಸ್ಟ್ ಆಗಿದೆ. ಮೇ 6ರಿಂದ 8ರವರೆಗೆ ನಡೆದಿದ್ದ ಐಪಿಒದಲ್ಲಿ ಅದು 452 ರೂನಂತೆ ಮಾರಾಟವಾಗಿತ್ತು. ಮೇ 13, ಇಂದು ಅದು 659.7

13 May 2024 11:32 am
ಲೋಕಸಭಾ ಚುನಾವಣೆ 2024: ನಾಮಪತ್ರ ಸಲ್ಲಿಕೆಗೂ ಮುನ್ನ ಇಂದು ವಾರಾಣಸಿಯಲ್ಲಿ ಪ್ರಧಾನಿ ಮೋದಿ ರೋಡ್​ ಶೋ

ಪ್ರಧಾನಿ ಮೋದಿ ವಾರಾಣಸಿಯಿಂದ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಲಿದ್ದಾರೆ. ಇಂದು ಬಿಎಚ್​ಯು ಸಿಂಗ್​ದ್ವಾರದಿಂದ ವಿಶ್ವನಾಥ್ ಧಾಮದವರೆಗೆ ರೋಡ್​ ಶೋ ನಡೆಸಲಿದೆ. 2014,2019ರ ನಂತರ ಪ್ರಧಾನಿ ಮತ್ತೊಮ್ಮೆ 2024ರಲ್ಲಿ ವಾರಾಣಸ

13 May 2024 11:27 am
ಡಿಕೆ ಶಿವಕುಮಾರ್​ ನಿವಾಸದಲ್ಲಿ ಬಿಜೆಪಿ ಶಾಸಕರಾದ ಹೆಬ್ಬಾರ್, ಸೋಮಶೇಖರ್!

ನೀಡುವಂತೆ ಶಾಸಕರಾದ ಶಿವರಾಮ ಹೆಬ್ಬಾರ್​ ಮತ್ತು ಎಸ್​ಟಿ ಸೋಮಶೇಖರ ಇಂದು (ಮೇ 13) ಉಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮೆನೆಗೆ ಭೇಟಿ ನೀಡಿದ್ದು, ಕುತೂಹಲ ಕೆರಳಿಸಿದೆ. ಈ ಇಬ್ಬರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರ

13 May 2024 11:25 am
ಜಲಮಂಡಳಿ ಅರೆಬರೆ ಕಾಮಗಾರಿಯಿಂದ ನಿವಾಸಿಗಳಿಗೆ ಸಂಕಷ್ಟ; ಪೈಪ್ ಲೈನ್ ಹಳ್ಳದಿಂದ ಇಲಿ-ಹೆಗ್ಗಣಗಳ ಕಾಟ

ಪೈಪ್ ಲೈನ್ ಕಾಮಗಾರಿಗೆ ರಸ್ತೆ ಅಗೆದಿದ್ದ ಜಲಮಂಡಳಿಯ ಕೆಲಸಕ್ಕೆ ರಾಜಾಜಿನಗರದ ಮಂಜುನಾಥನಗರ ನಿವಾಸಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಕಾಮಗಾರಿಗೆ ತೆಗೆದಿದ್ದ ರಸ್ತೆಗೆ ಟಾರ್ ಹಾಕದೇ ಬಿಟ್ಟಿರುವುದರಿಂದ ಅಪಘಾತಗಳ ಜೊತೆಗೆ

13 May 2024 11:14 am
ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಅಮೂಲ್ಯ-ಜಗದೀಶ್

2017ರ ಮೇ 12ರಂದು ನಟಿ ಅಮೂಲ್ಯ ಗೌಡ ಅವರು ವಿವಾಹ ಆದರು. ಜಗದೀಶ್ ಅವರ ಜೊತೆ ಅಮೂಲ್ಯ ಮದುವೆ ನೆರವೇರಿತು. ಅಮೂಲ್ಯ ಅವರ ವಿವಾಹಕ್ಕೆ ಈಗ ಏಳು ವರ್ಷ.

13 May 2024 11:06 am
Pregnancy Care: ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ವಿಷಯಗಳನ್ನು ಪಾಲನೆ ಮಾಡಿ

ಸ್ತ್ರೀರೋಗ ತಜ್ಞೆ ಡಾ. ಸಲೋನಿ ಚಡ್ಡಾ ಹೇಳುವ ಪ್ರಕಾರ, ಬೇಸಿಗೆ ಕಾಲದಲ್ಲಿ ಗರ್ಭಿಣಿಯರು ಸಾಕಷ್ಟು ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಅದರ ಜೊತೆಗೆ ತಾಜಾ ಹಣ್ಣಿನ ರಸವನ್ನು ಸಹ ಕುಡಿಯುವುದು ದೇಹಕ್ಕೆ ಪ್ರಯೋಜನಕಾರಿಯಾಗಿದೆ.

13 May 2024 10:57 am
IPL 2024: RCB vs DC ಮ್ಯಾಚ್ ಫಿಕ್ಸ್: ನೆಟ್ಟಿಗರ ಗಂಭೀರ ಆರೋಪ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಒಂದು ವೇಳೆ ಈ ಕ್ಯಾಚ್​ಗಳನ್ನು ಹಿಡಿದಿದ್ದರೆ ಆರ್​ಸಿಬಿ ತಂಡವನ್ನು ಕೇವಲ 150 ರನ್​

13 May 2024 10:52 am
ಪ್ರಜ್ವಲ್ ವಿಡಿಯೋ ಪ್ರಕರಣ: ಕೇಸ್ ದಾಖಲಾದರೂ ಕಾಂಗ್ರೆಸ್​ ಕಾರ್ಯಕರ್ತರ ಬಂಧಿಸದ ಎಸ್​ಐಟಿ, ಅನುಮಾನ ಹುಟ್ಟಿಸಿದ ನಡೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಪ್ರಕರಣದಲ್ಲಿ ಪ್ರಮುಖ ರೂವಾರಿಗಳು ಎನ್ನಲಾದ ಕಾರ್ತಿಕ್‌ ಗೌಡ ಹಾಗೂ ನವೀನ್‌ ಗೌಡ ರಕ್ಷಣೆಗೆ ಸರ್ಕಾರ ಮುಂದಾಗಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು, ಮುಖಂಡರ ಜೊತ

13 May 2024 10:50 am
ವಿಚಿತ್ರ ಜನ, ಹಬ್ಬಗಳಲ್ಲಿ ಮನುಷ್ಯನ ಮಾಂಸ ತಿಂತಾರೆ, ತಲೆಬುರುಡೆಯಲ್ಲೇ ಆಹಾರ ಬೇಯಿಸ್ತಾರಂತೆ!

ಇಲ್ಲಿರುವುದು ವಿಚಿತ್ರ ಜನ ವಿಚಿತ್ರ ಸಂಪ್ರದಾಯ, ಯಾರ ಮೇಲಾದರೂ ದ್ವೇಷ ಇದೆ ಎಂದಾದರೆ ಹೆಚ್ಚೆಂದರೆ ಅವರಿಗೆ ಏಟು ಹಾಕುತ್ತಾರೆ ಇನ್ನೂ ಕ್ರೂರ ವ್ಯಕ್ತಿಗಳಾಗಿದ್ದರೆ ಕೊಲೆ ಮಾಡುತ್ತಾರೆ. ಆದರೆ ಈ ಬುಡಕಟ್ಟು ಜನಾಂಗದವರು ಮಾನವನ ಮ

13 May 2024 10:44 am
ಎಚ್​ಡಿಎಫ್​ಸಿ ಬ್ಯಾಂಕ್ ನೋಟೀಸ್ ಪೀರಿಯಡ್ ಅವಧಿ 90ರಿಂದ 30 ದಿನಗಳಿಗೆ ಇಳಿಕೆ

HDFC bank employees notice period reduced: ರಾಜೀನಾಮೆ ನೀಡಿದ ಬಳಿಕ ಉದ್ಯೋಗಿಗಳ ಪ್ರೊಬೇಶನ್ ಅವಧಿಯನ್ನು ಎಚ್​ಡಿಎಫ್​ಸಿ ಬ್ಯಾಂಕ್ 90 ದಿನಗಳಿಂದ 30 ದಿನಗಳಿಗೆ ಇಳಿಸಿದೆ. ಹಿಂದೆಲ್ಲಾ ಉದ್ಯೋಗಿಗಳು ರಾಜೀನಾಮೆ ನೀಡಿದ ಬಳಿಕ 90 ದಿನಗಳವರೆಗೆ ನೋಟೀಸ್ ಪೀರಿಯ

13 May 2024 10:35 am
ರಾಮನಗರದಲ್ಲಿ ರಣಬಿಸಿಲು: 500 ಕೋಟಿ ಮೌಲ್ಯದ ಮಾವು ಲಾಸ್! 28 ‌ಸಾವಿರ ರೈತ ಕುಟುಂಬಗಳು ಸಂಷಕ್ಟದಲ್ಲಿ

mango crop loss in Ramanagara: ಇಡೀ ರಾಜ್ಯಕ್ಕೆ ಮಾವು ಪ್ರವೇಶ ಆಗೋದೆ ರಾಮನಗರ ಜಿಲ್ಲೆಯಿಂದ. 2 ಲಕ್ಷ 50 ಸಾವಿರ ಮೆಟ್ರಿಕ್ ಟನ್ ಮಾವು ಉತ್ಪಾದನೆ ಆಗುತ್ತಿದ್ದ ಜಿಲ್ಲೆಯಲ್ಲಿ ಈಗ ಕೆಲವೇ ಟನ್ ಮಾವು ಉತ್ಪಾದನೆ ಆಗಬಹದು‌ ಎಂದು‌ ಲೆಕ್ಕಾಚಾರ ಮಾಡಲಾಗಿ

13 May 2024 10:27 am
ನೋಯ್ಡಾ: ಇತ್ತೀಚೆಗಷ್ಟೇ ಮಹಿಳೆ ಸಾವನ್ನಪ್ಪಿದ್ದ ಲಿಫ್ಟ್​ನಲ್ಲಿ ಮತ್ತೊಂದು ಅವಘಡ

ಲಿಫ್ಟ್​ ಅವಘಡಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಿಫ್ಟ್​ನ ಬ್ರೇಕ್​ ಫೇಲ್ ಆಗಿ 25ನೇ ಮಹಡಿಗೆ ಹೋಗಿ ಡಿಕ್ಕಿ ಹೊಡೆದಿರುವ ಘಟನೆ ನೋಯ್ಡಾದ ವಸತಿ ಸಮುಚ್ಚಯೊಂದರಲ್ಲಿ ನಡೆದಿದೆ.

13 May 2024 10:15 am
ಮಳೆಯಿಂದ ತಪ್ಪಿಸಿಕೊಳ್ಳಲು ಸ್ಪೀಡ್ ಆಗಿ ವಾಹನ ಚಲಾಯಿಸುವ ಸವಾರರೇ ಎಚ್ಚರ! ಈ ರಸ್ತೆಗಳಲ್ಲಿ ಬಾಯ್ತೆರೆದು ಕಾಯುತ್ತಿವೆ ಗುಂಡಿಗಳು

ರಾಜಧಾನಿಯಲ್ಲಿ ಕಳೆದ ಒಂದು ವಾರದಿಂದ ಮಳೆ ಆರಂಭವಾಗಿದೆ. ಮಳೆ ಬರುವ ವೇಳೆ ಬೈಕ್ ಮತ್ತು ವಾಹನ ಸವಾರರು ಬೇಗ ಮನೆ ತಲುಪಬೇಕು ಎಂದು ಸ್ಪೀಡ್ ಆಗಿ ವಾಹನ ಚಲಾಯಿಸುತ್ತಾರೆ. ಆದರೆ ವಾಹನ ಸವಾರರೇ ಎಚ್ಚರ ವಹಿಸಿ. ಏಕೆಂದರೆ ಸಿಲಿಕಾನ್ ಸಿಟ

13 May 2024 10:12 am
ಶಿವಮೊಗ್ಗದಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸ್​ ಬಂದೂಕು ಸದ್ದು, ಕೊಲೆ ಆರೋಪಿಗೆ ಗುಂಡೇಟು

ರಾಜ್ಯದಲ್ಲಿ ಎರಡನೇ ಹಂತದ ಮತದಾನವಾದ ಮರುದಿನ ಮೇ 8 ರಂದು ಶಿವಮೊಗ್ಗದಲ್ಲಿ ನಗರದಲ್ಲಿ ರೌಡಿಶೀಟರ್​ಗಳ ಎರಡು ಗ್ಯಾಂಗ್ ನಡುವೆ ಗಲಾಟೆ ನಡೆದು ಜೋಡಿ ಕೊಲೆಗಳಾಗಿದ್ದವು. ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲು ಪೊಲೀಸರು ಇಂದು (ಮೇ 13) ತ

13 May 2024 10:09 am
ಕರ್ನಾಟಕದ ಅರಣ್ಯಗಳಲ್ಲಿನ್ನು ಕ್ಯಾಮರಾ ಕಣ್ಗಾವಲು: ಈ ಕ್ರಮದ ಹಿಂದಿದೆ ಬಹುದೊಡ್ಡ ಉದ್ದೇಶ!

Karnataka Forests and Western Ghats; ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಕ್ಯಾಮರಾಗಳ ಅಳವಡಿಕೆಗೆ ಮುಂದಾಗಿದೆ. ರಾಜ್ಯ ಅರಣ್ಯ ಇಲಾಖೆಯ ಸಹಯೋಗದಲ್ಲೇ ಈ ಕ್ರಮಕ್ಕೆ ಮುಂದಾಗಲಾಗಿದೆ. ಇದರ ಬಲು ದೊಡ್ಡ ಉ

13 May 2024 9:13 am
ಮಲಯಾಳಂನಲ್ಲಿ ರಾಜ್ ಶೆಟ್ಟಿ ಪವರ್​ಫುಲ್ ಮ್ಯಾನ್; ಗಮನ ಸೆಳೆದ ಮಮ್ಮೂಟಿ ನಟನೆಯ ‘ಟರ್ಬೋ’ ಟ್ರೇಲರ್

133 ಸೆಕೆಂಡ್​ಗಳ ಟ್ರೇಲರ್​ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮೂಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಆತ ಕೇವಲ ಜೋಸ್ ಅಲ್ಲ ಟರ್ಬೋ ಜೋಸ್. ಟ್ರೇಲರ್​ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜೊತೆಗೆ ಕಾಮಿಡಿ ಕೂಡ ಇದೆ

13 May 2024 9:11 am
ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ

ಎಂಡಿಎಚ್​ ಮಸಾಲವು ಜಾಗತಿಕ ಪರಿಶೀಲನೆಗೂ ಮುನ್ನವೇ ತಿರಸ್ಕೃತಗೊಂಡಿದೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ ಆಡಳಿತ ನಿಷೇಧ ಹೇರಿದೆ.

13 May 2024 9:07 am
IPL 2024: ಪಿಚ್ ಬಿಸಿಯಾಗಿತ್ತು, ಅದಕ್ಕೆ ಸೋತೆವು ಎಂದ ಸಂಜು ಸ್ಯಾಮ್ಸನ್

IPL 2024: ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ಮ್ಯಾಚ್​ಗಳಲ್ಲಿ 8 ಜಯ ಸಾಧಿಸಿರುವ ಸಂಜು ಸ್ಯಾಮ್ಸನ್ ಪಡೆಗೆ ಪ್ಲೇಆಫ್ ಹಂತಕ್ಕೇರಲು ಇನ್ನೂ ಒಂದು ಗೆಲುವಿನ ಅವಶ್ಯಕತೆಯಿದೆ. ಅದರಂತೆ ಪಂಜಾಬ್ ಕಿಂಗ್ಸ್ ಅಥವಾ

13 May 2024 9:03 am
ಕಬ್ಬನ್ ಪಾರ್ಕ್​ನಲ್ಲಿ ಸಿದ್ಧವಾಗುತ್ತಿದೆ 2 ಅಂತಸ್ತಿನ ಅತಿ ದೊಡ್ಡ ಅಕ್ವೇರಿಯಂ, ಈ ತಿಂಗಳ ಅಂತ್ಯದೊಳಗೆ ಉದ್ಘಾಟನೆ

ಕಬ್ಬನ್ ಪಾರ್ಕ್ ಅದೆಷ್ಟೋ ಮಂದಿಗೆ ಸ್ವಚ್ಛಂದವಾಗಿರೋ ಗಾಳಿ ನಿಡೋ ಉದ್ಯಾನವನ‌. ವೀಕೆಂಡ್ ಬಂತು ಅಂದ್ರೆ ಜನ ಆರಾಮಾಗಿ‌‌ ಒಂದ್ ರೌಂಡ್ ಹೋಗೊಣ ಅಂತಾ ಕಬ್ಬನ್ ಪಾರ್ಕ್ ಬರ್ತಾರೆ. ಹಾಯಾಗಿ ಸಮಯ ಕಳೆಯೋಕೆ ಇರೋ ಪೀಸ್ ಫುಲ್ ಜಾಗ ಅಂದ್ರೆ

13 May 2024 8:56 am
ಶ್ರೀಲಂಕಾದ ಸೀತಾ ದೇವಿ ದೇವಸ್ಥಾನಕ್ಕೆ ಅಂಜನಾದ್ರಿಯಿಂದ ಜಲ, ಮಣ್ಣು, ಸೀರೆ ರವಾನೆ

ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾದ ಬಳಿಕ ಜಗತ್ತಿನ ವಿವಿಧ ಪ್ರದೇಶಗಳಲ್ಲಿರುವ ರಾಮಾಯಣಕ್ಕೆ ಸಂಬಂಧಿಸಿದ ಕುರುಹುಗಳು ಬೆಳಕಿಗೆ ಬರುತ್ತಿವೆ. ಇದರಲ್ಲಿ ಶ್ರೀಲಂಕಾದಲ್ಲಿರುವ ಸೀತಾ ಮಾತೆಯ ದೇವಲಾಯ ಕೂಡ ಒಂದು. ಸ

13 May 2024 8:53 am
IPL 2024: CSK ವಿರುದ್ಧ RCB ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಸಿಎಸ್​ಕೆ 7 ಗೆಲುವು ಸಾಧಿಸಿದರೆ, ಆರ್​ಸಿಬಿ 6 ಜಯ ಸಾಧಿಸಿದೆ. ಇದೀಗ ಲೀಗ್ ಹಂತದ ತಮ್ಮ ಕೊನೆಯ ಪಂದ್ಯ

13 May 2024 8:33 am
‘ಪದೇ ಪದೇ ಕೇಳಿ ಮುಜುಗರ ಮಾಡ್ತೀರಾ’; ‘ಮಾರ್ಟಿನ್’ ಬಗ್ಗೆ ಕೇಳಿದ್ದಕ್ಕೆ ನಿರ್ದೇಶಕನ ಅಸಮಾಧಾನ

‘ಮಾರ್ಟಿನ್’ ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎಪಿ ಅರ್ಜುನ್ ಆಗಮಿಸಿದ್ದರು. ಈ ವೇಳೆ ಅವರಿಗೆ ‘ಮಾರ್ಟಿನ್’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೆಲವು ವದಂತಿಗಳ ಬಗ್ಗೆ ಪ್ರಶ್ನ

13 May 2024 8:21 am
Coronavirus: ಭಾರತದಲ್ಲಿ ಮತ್ತೆ ಕೊರೊನಾ ಆತಂಕ, ಮಹಾರಾಷ್ಟ್ರದಲ್ಲಿ 19 ಪ್ರಕರಣಗಳು ಪತ್ತೆ

ಭಾರತದಲ್ಲಿ ಮತ್ತೆ ಈಗ ಕೊರೊನಾ ಭಯ ಶುರುವಾಗಿದೆ. ಮಹಾರಾಷ್ಟ್ರದಲ್ಲಿ 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಮೆರಿಕದಲ್ಲಿ ಹೆಚ್ಚು ವೇಗವನ್ನು ಪಡೆದುಕೊಳ್ಳುತ್ತಿರುವ ಕೆಪಿ2 ಮಹಾರಾಷ್ಟ್ರದಲ್ಲೂ ಹೆಚ್ಚು ವೇಗದಲ್ಲಿ ಸೋಂಕು ಹರಡಲು

13 May 2024 8:14 am
IPL 2024: RCB ಪ್ಲೇಆಫ್ ಪ್ರವೇಶಿಸಲು ಯಾವೆಲ್ಲಾ ತಂಡ ಸೋಲಬೇಕು?

IPL 2024: ಐಪಿಎಲ್ ಸೀಸನ್ 17 ರಲ್ಲಿ ಆರ್​ಸಿಬಿ ತಂಡವು ಒಟ್ಟು 13 ಪಂದ್ಯಗಳನ್ನಾಡಿದೆ. ಈ ಹದಿಮೂರು ಮ್ಯಾಚ್​ಗಳಲ್ಲಿ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಫಾಫ್ ಪಡೆ ಇದೀಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇನ್ನು ಆರ್​ಸಿಬಿ ತಂಡದ

13 May 2024 8:07 am
Bengaluru Lakes: ಬೆಂಗಳೂರು ಕೆರೆಗಳ ನಿರ್ವಹಣೆ, ಅಭಿವೃದ್ಧಿಪಡಿಸಲು ಖಾಸಗಿ ಸಂಸ್ಥೆಗಳಿಗೆ ಅವಕಾಶ! ಬಿಬಿಎಂಪಿ ಹೊಸ ಯೋಜನೆ

ಈ ಹಿಂದೆ ಕೂಡ ಬಿಬಿಎಂಪಿ ಖಾಸಗಿ ಸಂಸ್ಥೆಗಳ ಜತೆ ಒಪ್ಪಂದ ಮಾಡಿಕೊಂಡು ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿತ್ತು. ಆದರೆ, ನ್ಯಾಯಾಲಯದ ಆದೇಶದ ನಂತರ ಆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿತ್ತು. ಅದಾಗಿ ನಾಲ್ಕು ವರ್ಷಗಳ ನಂತ

13 May 2024 8:04 am
Rashmika Mandanna: ರಶ್ಮಿಕಾ ಮಂದಣ್ಣ ಈ ಸ್ಮೈಲ್​​ಗೆ ಕಾರಣವಾಗಿದ್ದ ಆ ಒಂದು ಡ್ಯಾನ್ಸ್ ಸ್ಟೆಪ್

ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಫ್ಯಾನ್ಸ್ ಕಂಡರೆ ರಶ್ಮಿಕಾ ಒಂದು ಹಾಯ್ ಹೇಳುತ್ತಾರೆ. ಸೆಲ್ಫಿ ಕೇಳಿದರೆ ಹಿಂದೆ-ಮುಂದೆ ಯೋಚಿಸದೇ ಪೋಸ್ ಕೊಡುತ್ತಾರೆ. ಈ ಕಾರಣಕ್ಕೆ ಕೆಲವರಿಗೆ ಅವರು ಇಷ್ಟ ಆಗುತ್ತಾರೆ. ಪಾಪರಾಜಿಗಳಿಗೆ ರಶ್ಮಿ

13 May 2024 7:54 am
ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ಜೊತೆ ಚೆಲ್ಲಾಟ

ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಒಳ್ಳೆ ಶಿಕ್ಷಣ ನೀಡಿ ಉನ್ನತ ಹುದ್ದೆಗೇರಿಸಬೇಕು ಅಂತ ಅದೇಷ್ಟೋ ಪೋಷಕರು ಹಗಲಿರಳು ಕಷ್ಟಪಟ್ಟು ದುಡಿದು ಮಕ್ಕಳನ್ನು ಹೈಟೆಕ್ ಶಾಲೆಗಳಿಗೆ ದಾಖಲಾತಿ ಮಾಡಿಸುತ್ತಾರೆ. ಆದರೆ ಲಕ್ಷ ಲಕ್ಷ ಶುಲ್ಕ

13 May 2024 7:48 am
Karnataka Rains: ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ, ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಇಂದು ಕೂಡ ಮಳೆ ಮುಂದುವರೆಯಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ 15ಕ್ಕೂ ಹೆಚ್ಚಿನ ಕಡೆಗಳಲ್ಲಿ ಅಧಿಕ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ.

13 May 2024 7:39 am
RCB vs DC: ಸತತ 5ನೇ ಜಯ: ಪೋಸ್ಟ್ ಮ್ಯಾಚ್ ವೇಳೆ ಖುಷಿಯಲ್ಲಿ ಆರ್​ಸಿಬಿ ನಾಯಕ ಡುಪ್ಲೆಸಿಸ್ ಏನು ಹೇಳಿದ್ರು ನೋಡಿ

Faf Du Plessis Post Match Presentation, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು, ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬ

13 May 2024 7:38 am
IPL 2024: ಅಂಕ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB

IPL 2024 Points Table: ಐಪಿಎಲ್ ಸೀಸನ್ 17 ರ 62 ಪಂದ್ಯಗಳ ಮುಕ್ತಾಯದ ವೇಳೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಎಲಿಮಿನೇಟರ್ ಆಗಿವೆ. ಇನ್ನು ಆರ್​ಸ

13 May 2024 7:31 am
Petrol Diesel Price on May 13: ಛತ್ತೀಸ್​ಗಢ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 13, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಛತ್ತೀಸ್‌ಗಢದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ 50 ಪೈಸೆ ದುಬಾರಿಯಾಗಿ ಮಾರಾಟವಾಗುತ್ತಿದೆ. ಹರ್ಯಾಣದಲ್ಲಿ ಪೆಟ್ರೋಲ್ ಮತ್

13 May 2024 7:11 am
Bengaluru Rain Today: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಮಳೆ; ಇನ್ನೂ 4 ದಿನ ಮಳೆಯ ಮುನ್ಸೂಚನೆ

Karnataka Rains: ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯೂ ಮಳೆ ಸುರಿದಿದೆ. ನಗರದ ಕೆಆರ್​ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ರಾಜರಾಜೇಶ್ವರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮತ್ತೊಂದೆಡೆ, ರಾಜ್ಯದಾದ್ಯಂತ ಮಳೆಯಾ

13 May 2024 6:56 am
Daily Devotional: ಮಂತ್ರಗಳನ್ನ ತಪ್ಪಾಗಿ ಉಚ್ಚರಿಸಿದರೆ ಏನಾಗುತ್ತೆ, ಈ ವಿಡಿಯೋ ನೋಡಿ

ಹಿಂದೂ ಧರ್ಮದಲ್ಲಿ ಮಂತ್ರವನ್ನು ಪಠಿಸುವುದು ಬಹಳ ಮುಖ್ಯ, ಕೇವಲ ಒಂದು ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನವನ್ನು ಸುಧಾರಿಸಬಹುದು. ಮಂತ್ರಗಳನ್ನು ತಪ್ಪಾಗಿ ಪಠಿಸಿದರೆ ಏನಾಗುತ್ತದೆ, ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್

13 May 2024 6:56 am
ಈ ಫೋಟೋದಲ್ಲಿರೋದು ಸ್ಟಾರ್ ಕಿಡ್, ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ; ಯಾರೆಂದು ಗುರುತಿಸುತ್ತೀರಾ?

ಸೆಲೆಬ್ರಿಟಿಗಳು ತಮ್ಮ ಬಾಲ್ಯದ ಫೋಟೋಗಳನ್ನು ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ಹಬ್ಬ ಎನಿಸಿದೆ. ಈ ಫೋಟೋದಲ್ಲಿರೋದು ಸ್ಟಾರ್ ಕಿಡ್​. ಅವರು ಯಾರು ಎಂದು ಪತ್ತೆ ಹಚ್ಚೋಕೆ ನಿಮ್ಮ ಬಳಿ ಸಾಧ್ಯವೇ?

13 May 2024 6:52 am
Daily Horoscope: ಕೃಷಿಯಲ್ಲಿ ಆಸಕ್ತಿ ಇರುವವರು ಹೊಸ ಬೆಳೆಗಳ ಅನ್ವೇಷಣೆಯಲ್ಲಿ ನಿರತರಾಗುವಿರಿ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 13) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

13 May 2024 6:48 am
Lok Sabha Election: ಇಂದು 4ನೇ ಹಂತದ ಮತದಾನ; ಚುನಾವಣಾ ಕಣದಲ್ಲಿರುವ ಪ್ರಮುಖ ನಾಯಕರಿವರು

Phase 4 Election Candidates: ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ಇಂದು (ಮೇ 13) ನಡೆಯಲಿದೆ. ಅಖಿಲೇಶ್ ಯಾದವ್‌ನಿಂದ ಯೂಸುಫ್ ಪಠಾಣ್‌ವರೆಗೆ ಮತ್ತು ಮಹುವಾ ಮೊಯಿತ್ರಾದಿಂದ ಅಸಾದುದ್ದೀನ್ ಓವೈಸಿಯವರೆಗೆ ಈ ನಾಲ್ಕನೇ ಹಂತದ ಚುನಾವಣೆಯಲ್ಲಿ ಸ್ಪರ್ಧ

13 May 2024 6:16 am
Gold Silver Price on 13th May: ಚಿನ್ನ, ಬೆಳ್ಳಿ ಬೆಲೆ ಏರಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 13th: ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ 50 ಪೈಸೆ ಜಾಸ್ತಿಯಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,360 ರುಪಾಯಿ ಇದ

13 May 2024 5:02 am
Horoscope: ದಿನಭವಿಷ್ಯ: ಈ ರಾಶಿಯವರ ದಾಂಪತ್ಯ ಜೀವನವು ಇಂದು ಸುಖದಿಂದ ಇರಲಿದೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 13 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶ

13 May 2024 12:45 am
Horoscope: ನಿತ್ಯ ಭವಿಷ್ಯ; ಉದ್ಯೋಗವನ್ನು ಬದಲಾಯಿಸುವ‌ ಮನಸ್ಸು ಮಾಡುವಿರಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್

13 May 2024 12:02 am
ನಟ ಮಿತ್ರ ಜನ್ಮದಿನ; ಸೋಲು-ಗೆಲುವಿನ ಮೆಲುಕು ಹಾಕಿದ ಪತ್ನಿ, ಮಕ್ಕಳು

ನೂರಾರು ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಮಿತ್ರ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕುಟುಂಬದವರು ಮತ್ತು ಅಭಿಮಾನಿಗಳ ಜೊತೆ ಅವರು ಜನ್ಮದಿನವನ್ನು ಸೆಲೆಬ್ರೇಟ್​ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬ ಸಮೇತರಾಗಿ ಅವರು

12 May 2024 11:05 pm
ಪ್ರಜ್ವಲ್ ಪೆನ್​ಡ್ರೈವ್ ಹಂಚಿಕೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ JMFC ಕೋರ್ಟ್ ಜಡ್

12 May 2024 11:00 pm
ಬೆಳಗಾವಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರ: ಬೆಡ್ ರೂಮ್​ಗೆ ನುಗ್ಗಿದ ನೀರು

ಬೆಳಗಾವಿ ತಾಲೂಕಿನ ಮಜಗಾಂವ್ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆ ಮನೆಯ ಬೆಡ್ ರೂಮ್​​ಗೂ ನೀರು ನುಗ್ಗಿದ್ದು ಹಾಸಿಗೆ ನೀರು ಪಾಲಾಗಿವೆ. ಮನೆಗಳಿಗ

12 May 2024 10:38 pm
Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ತಾಯಂದಿರ ದಿನದ ಆ ಪ್ರಯುಕ್ತ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ನಟ ಚೇತನ್​ ಚಂದ್ರ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ನಟನ ಕಾರಿಗೂ ಹಾನಿ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್

12 May 2024 10:36 pm
ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ಇದೇ ಮೇ.10 ರಂದು ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಮುಸ್ಲಿಂ ಧರ್ಮೀಯ ಮಹಿಳೆ ಕುಳಿತಿದ್ದರು. ಈ ವೇಳೆ ಅದೇ ಧರ್ಮದ ಕೆಲ ಯುವಕರು ಬಂದು ಹಲ್ಲೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾ

12 May 2024 10:16 pm
ಚಿತ್ರಮಂದಿರದ ಬಳಿಕ ಯೂಟ್ಯೂಬ್​ನಲ್ಲೂ ಹಿಟ್​ ಆಯ್ತು ‘ನೈಂಟಿ ಬಿಡಿ ಮನೀಗ್ ನಡಿ’ ಸಿನಿಮಾ

‘ನೈಂಟಿ ಬಿಡಿ ಮನೀಗ್ ನಡಿ’ ಸಿನಿಮಾ ಕಳೆದ ವರ್ಷ ತೆರೆಕಂಡು ಚಿತ್ರಮಂದಿರದಲ್ಲಿ 50 ದಿನ ಪ್ರದರ್ಶನ ಕಂಡಿತ್ತು. ಈಗ ಇದೇ ಸಿನಿಮಾ ಮತ್ತೆ ಸದ್ದು ಮಾಡುತ್ತಿದೆ. ಹೌದು, ಯೂಟ್ಯೂಬ್ ಮೂಲಕ ವೀಕ್ಷಣೆಗೆ ಲಭ್ಯವಾಗಿದ್ದು, ವಿಶೇಷವಾಗಿ ಉತ್ತ

12 May 2024 10:11 pm
Weather Today: ಆಂಧ್ರ ಪ್ರದೇಶ, ಗೋವಾದಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ

Rain Updates: ಭಾರತ ಹವಾಮಾನ ಇಲಾಖೆ (IMD) ಪೂರ್ವ ಮತ್ತು ಮಧ್ಯ ಭಾರತದಲ್ಲಿ ಮೇ 14ರವರೆಗೆ ಮತ್ತು ದಕ್ಷಿಣ ಭಾರತದಲ್ಲಿ ಮೇ 16ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

12 May 2024 9:50 pm
ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ

ಚಿಕ್ಕಮಗಳೂರು ತಾಲೂಕಿನ ಕೆರೆಹಕ್ಲು ಗ್ರಾಮದಲ್ಲಿ ಕಾರ್ಮಿಕನನ್ನ ಕೊಂದಿದ್ದ ಕಾಡಾನೆ(wild elephant) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವಾರದ ಹಿಂದೆ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದ. ಇದಾದ ಬಳಿಕ ಕಾಡಾನ

12 May 2024 9:39 pm
ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಹೊಸ ವಾಹನಗಳ ಖರೀದಿ ಸಂದರ್ಭದಲ್ಲಿ ಮೈಲೇಜ್ ಕುರಿತಾಗಿ ಬಹುತೇಕ ಗ್ರಾಹಕರು ಗಮನಹರಿಸುವುದು ಸಾಮಾನ್ಯವಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸದ್ಯ ತಂತ್ರಜ್ಞಾನ ಪ್ರೇರಣೆಯೊಂದಿಗೆ ಖರೀದಿಗೆ ಲಭ್ಯವಿರುವ ಹೊಸ ಕಾರುಗಳ ಕುರಿತಾಗಿ

12 May 2024 9:36 pm
Lok Sabha Elections 2024: ಮಹಿಳಾ ಸಬಲೀಕರಣ ನನ್ನ ಬದ್ಧತೆ; ಪ್ರಧಾನಿ ನರೇಂದ್ರ ಮೋದಿ

ಮಹಿಳೆಯರ ಸಬಲೀಕರಣವು ನನ್ನ ಬದ್ಧತೆಯಾಗಿದೆ. ಸಮಾಜದಲ್ಲಿ ಸಾಂಪ್ರದಾಯಿಕ ಪಾತ್ರಗಳನ್ನು ಮೀರಿ ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಬೇಕಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ನಡೆದ ರೋಡ

12 May 2024 9:21 pm
ಬೀದರ್​ನಲ್ಲಿ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಎನ್​ಸಿಬಿ(NCB) ಅಧಿಕಾರಿಗಳು ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್(Aurad) ತಾಲೂಕಿನ ವನಮಾರಪಳ್ಳಿ ಬಳಿ ನಡೆದಿದೆ.​ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿ

12 May 2024 9:03 pm