ಆ ಕೊಲೆ ಇಡಿ ತುಮಕೂರನ್ನೇ ಬೆಚ್ಚಿ ಬೀಳಿಸಿತ್ತು. ಕಗ್ಗತ್ತಲಲ್ಲಿ ಬಂದ ಮುಸುಕುಧಾರಿಗಳು 12 ವರ್ಷದ ಬಾಲಕಿ ಕಣ್ಣೆದುರೇ ತಂದೆಯ ಹತ್ಯೆಗೈದು ಪರಾರಿಯಾಗಿದ್ದರು. ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣವೇನು? ಪ್ರಶ್ನೆಗಳಿಗೆ ಉತ್ತರವ
Bullion Market 2026 January 16th: ನಿನ್ನೆ ಸಂಜೆ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಶುಕ್ರವಾರ ಸ್ವಲ್ಪ ತಗ್ಗಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,165 ರೂನಿಂದ 13,145 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,340 ರೂ ಆಗಿದೆ. ಬೆಳ
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಬಳಿ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಈ ಘಟನೆಯ ಬಳಿಕ ಅಪಾರ ಪ್ರಮಾಣದ ಪಾಮ್ ಆಯಿಲ್ ಸೋರಿಕೆ ಆಗಿದ್ದು, ಸ್ಥಳೀಯರು ಆ ಎಣ್ಣೆಯನ್ನು ಸಂಗ್ರಹಿಸಲು ಮು
ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ ಹೆಸರನ್ನು ಔಪಚಾರಿಕವಾಗಿ ಘೋಷಿಸಲಾ
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪತ್ನಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಈಶ್ವರಪ್ಪ ಪೂಜಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 14 ವರ್ಷಗಳ ಜೈಲು ಶಿಕ್ಷೆ ಪೈಕಿ 7 ವರ್ಷ ಪೂರೈಸಿದ್ದ ಈಶ್ವರಪ್ಪ ಉತ್ತಮ ನಡತೆ
ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಮಕರ ಸಂಕ್ರಾಂತಿಯ ನಂತರ ರೂಪುಗೊಳ್ಳುವ ಈ ಮಹಾ ಯೋಗವು ವೃಷಭ, ವೃಶ್ಚಿಕ, ಧನ
ಉತ್ತರ ಪ್ರದೇಶದ ಎಟಾದಲ್ಲಿ 10 ವರ್ಷದ ಬಾಲಕನೊಬ್ಬ ಏಡ್ಸ್ನಿಂದ ತಾಯಿಯನ್ನು ಕಳೆದುಕೊಂಡು ಅನಾಥನಾಗಿದ್ದಾನೆ. ಕಳೆದ ವರ್ಷ ತಂದೆಯನ್ನೂ ಇದೇ ಕಾಯಿಲೆಗೆ ಕಳೆದುಕೊಂಡಿದ್ದ ಈ ಬಾಲಕ, ಸಾಮಾಜಿಕ ಕಳಂಕದ ನಡುವೆ ಒಂಟಿಯಾಗಿ ಕಣ್ಣೀರಿಟ್ಟ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸರಕು ಸಾಗಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.ಕೃಷಿ, ಔಷಧ, ಆಟೋ ಬಿಡಿಭಾಗಗಳು ಮತ್ತು ಎ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗುತ್ತಿದ್ದಂತೆ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗವಾಗಿದೆ. ನ
ಹೃದಯಾಘಾತದಿಂದ ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬ
ಬೀದಿ ನಾಯಿಗಳ ಉಪಟಳದಿಂದ ಜನ ಕಂಗಾಲಾಗಿರುವುದನ್ನು ಕೇಳಿದ್ದೇವೆ. ಆದರೆ, ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ ಸಾಕು ನಾಯಿಗಳ ಬಗ್ಗೆಯೇ ಆತಂಕ ಉಂಟಾಗಿದ್ದು, ಸಂಬಂ
ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್ನ ಕಂಕರ್ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ
Dhanush second marriage: ತಮಿಳಿನ ಸ್ಟಾರ್ ಧನುಶ್, ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿ ಐಶ್ವರ್ಯಾ ಜೊತೆ ವಿವಾಹವಾಗಿದ್ದರು. 20 ವರ್ಷದ ಬಳಿಕ ವಿಚ್ಛೇದನ ಪಡೆದಿದ್ದು, ಇದೀಗ ಎರಡನೇ ಮದುವೆಗೆ ಸಜ್ಜಾಗುತ್ತಿದ್ದಾರೆ. ನಟ ಧನುಶ್, ತಮ್ಮಂತೆ ಸ್ಟ
ಕಟ್ಟೆಮಾರ್ ಚಿತ್ರ ರಿಲೀಸ್ಗೆ ರೆಡಿ ಇದೆ. ಜೆಪಿ ತುಮಿನಾಡು ಹಾಗೂ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ ದೈವಾರಾಧನೆಗಿಂತಲೂ ಹೆಚ್ಚಾಗಿ ದೈವ ನಮ್ಮನ್ನು ಹೇಗೆ ಕಾಪಾಡುತ್ತದೆ ಎಂಬ ನಂಬಿಕೆಯನ್ನು, ಸಸ್ಪೆ
ಮಹೇಶ್ ಬಾಬು ಅವರ ಹೊಸ ಮಲ್ಟಿಪ್ಲೆಕ್ಸ್ ಬೆಂಗಳೂರಿನಲ್ಲಿ ತಲೆ ಎತ್ತಿದೆ. ಏಷ್ಯನ್ ಮಹೇಶ್ ಬಾಬು ಸಿನಿಮಾಸ್ ಅಥವಾ ಎಎಂಬಿ ಸಿನಿಮಾಸ್ ಗಾಂಧಿ ನಗರದಲ್ಲಿ ಆರಂಭ ಆಗಿದೆ. ಈ ಮಲ್ಟಿಪ್ಲೆಕ್ಸ್ ಸಾಕಷ್ಟು ಅದ್ದೂರಿಯಾಗಿದೆ.ಇಂದಿನಿಂದ ಇದು
Bigg Boss Kannada 12: ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬ
ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭವಾಗಿದೆ. ಡಿ.ಎಂ. ಕೇಶವ ಹಾಗೂ ಆರ್. ತೇಜಪ್ಪ ನೇತೃತ್ವದಲ್ಲಿ ನಡೆಯಲಿದೆ. ಉತ್ಖನನ ಸ್ಥಳದಲ್ಲಿ ವಾನರ ಸೈನ್ಯ ಪ್ರತ್ಯಕ್ಷವಾಗಿದ್ದು, ಶ್ರೀ ಕೋಟಿ ವ
ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪತಿಯೊಬ್ಬ ಎದೆಹಾಲುಣಿಸುತ್ತಿದ್ದ ತನ್ನ ಪತ್ನಿ ಚಂಪಾಬಾಯಿ ಮಾನ್ಕರ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ವೇಳೆ, ಅವರ ಆರು ತಿಂಗಳ ಮಗು ಕೂಡ ಉಸಿರುಗಟ್ಟ
ಮನೆ ಮತ್ತು ಕಚೇರಿಗಳಲ್ಲಿ ದೇವರು-ದೇವತೆಗಳ ಫೋಟೋಗಳನ್ನು ವಾಸ್ತು ಶಾಸ್ತ್ರದ ಪ್ರಕಾರ ಸರಿಯಾಗಿ ಇಡುವುದರ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಕುಬೇರ, ಲಕ್ಷ್ಮಿ, ಗಣೇಶನ ಫೋಟೋಗಳನ್ನು ಸೂಕ್ತ ದಿಕ್ಕಿನಲ್ಲಿ ಇಡುವುದರಿಂದ ಸಂಪ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಉತ್ಖನನ ಕಾರ್ಯ ಆರಂಭಗೊಂಡಿದೆ. ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು ಆಳಿದ ಈ ಪ್ರದೇಶ ಅಪಾರ ಇತಿಹಾಸವನ್ನು ಹೊಂದಿದೆ. ನಾಣ್ಯಾಗಾರರು, ಅಕ್ಕ
ವಿಜಯಪುರದ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಹೊಂದಿದ್ದ ರಣಹದ್ದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ನಂತರ ರಣಹದ್ದನ್ನು ಪೊಲೀಸ್ ಸುಪರ್ದಿಗೆ ಒಪ್ಪಿಸಲಾ
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಹುಡುಗರ ವೇಷದಲ್ಲಿ ಹಗಲು ಹೊತ್ತಿನಲ್ಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ಕಳ್ಳಿಯರನ್ನು ಬಂಧಿಸಿದ್ದಾರೆ. ಈ ಯುವತಿಯರು ಬೈಕ್ನಲ್ಲಿ ಓಡಾಡಿಕೊಂಡು ಮಾಲೀಕರಿಲ್ಲದ ಮನೆಗಳನ್ನು ಗುರ
ಭಾರತೀಯ ಸ್ಟಾರ್ಟ್ಅಪ್ಗಳು ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮನೋಭಾವದೊಂದಿಗೆ ಅನೇಕ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸುತ್ತಿದ್ದು, ಆರ್ಥಿಕ ಬೆಳವಣಿಗೆ, ನಾವೀನ್ಯತೆ ಮತ್ತು ಉದ್ಯೋಗ ಸೃಷ್ಟಿಗೆ ನವೋದ್ಯಮಗಳ ಮಹತ್ವದ ಕೊಡು
ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗ
ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರಗಳ ಪ್ರಕಾರ, ನವಿಲು ಗರಿಗಳು ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹಾಗೂ ಸಂಪತ್ತನ್ನು ಆಕರ್ಷಿಸುತ್ತವೆ. ಸರಿಯಾದ ಸ್ಥಳಗಳಲ್ಲಿ ಇಡುವುದರಿಂದ ಆರ್ಥಿಕ ಸಮಸ್ಯೆಗಳು ದೂರವಾಗಿ ಕುಬೇರನ ಆಶೀರ್ವಾದ ದೊ
ಕಾಜೋಲ್ ಮತ್ತು ಟ್ವಿಂಕಲ್ ಖನ್ನಾ ದೈಹಿಕ ದ್ರೋಹವು ಸಂಬಂಧವನ್ನು ಕೊನೆಗೊಳಿಸುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದಕ್ಕೆ ನಟಿ ಗೌತಮಿ ಕಪೂರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದೈಹಿಕ ಅಥವಾ ಭಾವನಾತ್ಮಕ ಯಾವುದೇ
Bigg Boss Kannada 12: ಬಿಗ್ಬಾಸ್ ಕನ್ನಡ 12 ಇಂದಿನ ಎಪಿಸೋಡ್ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’
Allu Arjun movie: ಅಲ್ಲು ಅರ್ಜುನ್ ತಮಿಳಿನ ಅಟ್ಲಿ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾವನ್ನು ಹಾಲಿವುಡ್ ಸ್ಟುಡಿಯೋಗಳ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಈ ಸಿನಿಮಾ ಮೂಲಕ ಹಾಲಿವುಡ್ ಕದ ತಟ್ಟುವ ಆಲೋಚನೆ
ಪುಟ್ಟ ಬಾಲಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಳಿ ಹೋಗಿ ಕಿವಿಯಲ್ಲಿ ಪಿಸುಗುಟ್ಟಿದ್ದಾನೆ. ಏನೋ ದೊಡ್ಡ ಬೇಡಿಕೆಯಲ್ಲ ಕೇಳಿದ್ದು ಒಂದು ಪ್ಯಾಕೆಟ್ ಚಿಪ್ಸ್. ಆ ವಿಡಿಯೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ
ಚಿತ್ರದುರ್ಗದ ಭೀಮಸಮುದ್ರದಲ್ಲಿ ಗಣಿಗಾರಿಕೆ ಲಾರಿಗಳ ಅತಿಯಾದ ಸಂಚಾರದಿಂದ ಬೆಳೆಗಳಿಗೆ ಹಾನಿಯಾಗಿ, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ನಿಯಮ ಉಲ್ಲಂಘಿಸಿ ಓಡಾಡುವ ಲಾರಿಗಳು ಧೂಳು ಸೃಷ್ಟಿಸುತ್ತಿದ್ದು, ಜಿಲ್ಲಾಡಳಿತದ
ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು
Hema Kolla: ತೆಲುಗಿನ ಜನಪ್ರಿಯ ಪೋಷಕ ನಟಿ, ಹಾಸ್ಯ ನಟಿ ಆಗಿದ್ದ ಹೇಮಾ ಕೊಲ್ಲಗೆ ಈಗ ಅವಕಾಶಗಳೇ ಇಲ್ಲದಾಗಿವೆ. ಬೆಂಗಳೂರಿನ ಘಟನೆ ಅವರ ವೃತ್ತಿ ಬದುಕನ್ನೇ ಬದಲಾಯಿಸಿದೆ. ಏನೇ ಆದರು ಹೇಮಾ ಕೊಲ್ಲ ಅವರ ಆಟಿಟ್ಯೂಡ್ ಬದಲಾಗಿಲ್ಲ. ತೆಲುಗು ಚಿತ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಗಿಲ್ಲಿ-ಕಾವ್ಯಾ ನಡುವಿನ ಗೆಳೆತನ ವೀಕ್ಷಕರಿಗೆ ಇಷ್ಟವಾಗಿದೆ. ಈ ಗೆಳೆತನದಲ್ಲಿ ಕೆಲವೊಮ್ಮೆ ಗಿಲ್ಲಿಗೆ ನೋವು ಮಾಡಿದ್ದೇನೆ ಎಂದು ಕಾವ್ಯಾ ಈಗ ಕ್ಷಮೆ ಕೇಳಿದ್ದಾರೆ. ಬಿಗ್ ಬಾಸ್ ನೀಡಿದ ಚ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ವರ್ಷ RCB ಪಂದ್ಯ ನಡೆಯುವುದು ಅನುಮಾನ. ಅಂದು ನಡೆದ ಆ ಒಂದು ಘಟನೆಯಿಂದ ಮತ್ತೆ ಚೇತರಿಸಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂಗೆ ಸಾಧ್ಯವಾಗುತ್ತಿಲ್ಲ. ಕೆಎಸ್ಸಿಎಗೆ ಹೊಸ ಆಡಳಿತ ಬಂದಮೇಲೆ ಮತ್ತೆ R
Bigg Boss Kannada 12: ಗಿಲ್ಲಿ ಮತ್ತು ಅಶ್ವಿನಿ, ಈ ಇಬ್ಬರಲ್ಲಿ ಒಬ್ಬರು ಗೆಲ್ಲುವುದು ಖಾಯಂ ಎನ್ನಲಾಗುತ್ತಿದೆ. ಇಬ್ಬರಿಗೂ ಹೊರಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಶ್ವಿನಿ ಗೌಡ ನಟಿ ಆಗಿರುವ ಜೊತೆಗೆ ರಕ್ಷಣಾ ವೇದಿಕೆ ಸಂಘಟನೆಯಲ್ಲಿ
ಬೆಂಗಳೂರಿನ ಕಬ್ಬನ್ ಪಾರ್ಕ್ನ ಬಾಲಭವನದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸ್ಕೇಟಿಂಗ್ ಬೋರ್ಡ್ ಪಾರ್ಕ್ ನಿರ್ಮಾಣವಾಗಲಿದೆ. ಜನವರಿ ಅಂತ್ಯದಲ್ಲಿ ಕಾಮಗಾರಿ ಆರಂಭವಾಗಿ, ಮೇ ತಿಂಗಳ ವೇಳೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷ
Jana Nayagan movie controversy: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಮದ್ರಾಸ್ ಹೈಕೋರ್ಟ್ನಲ್ಲಿ ಪ್ರಕರಣ ಮತ್ತಷ್ಟು ವಿಳಂಬವೇ ಆಗುತ್ತಿದೆ. ಇದೇ ಕಾರಣಕ್ಕೆ ನಿರ್ಮಾಪಕರು ಸುಪ್ರೀಂಕೋರ್ಟ್ ಮೆಟ್ಟಿಲೇರ
ಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿ
ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್ಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು. ನೊಬೆಲ್ ಸಮಿತಿಯ ನಿಯಮದಂ
ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ತಾಳಬೆಟ್ಟ ಪ್ರದೇಶದಲ್ಲಿ ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದ, ಕಾಲ್ನಡಿಗೆಯಲ್ಲಿ ತೆರಳುವ ಭಕ್ತರಿಗೆ ಆತಂಕ ಶುರುವಾಗಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಪಾದಯಾತ್ರೆ ಮಾರ್ಗದಲ್ಲಿ ನಿಗ
Zubeen Garg death: ಅಸ್ಸಾಂನ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು ಅಸ್ಸಾಂ ಜನರನ್ನು ತೀವ್ರ ದುಃಖಕ್ಕೆ ತಳ್ಳಿತ್ತು. ಜುಬೀನ್ ಗರ್ಗ್ ಸಾವಿನ ಬಗ್ಗೆ ಅನುಮಾನಗಳು ಹಲವು ಪ್ರಶ್ನೆಗಳು ಎದ್ದಿದ್ದವು. ಅಸ್ಸಾಂ ಸಿಎಂ, ಜುಬೀನ್ ಅವರದ್ದ ಸಾವು ಆಕಸ್ಮ
ಸೂರತ್ನಲ್ಲಿ ಮಕರ ಸಂಕ್ರಾಂತಿ ದಿನದಂದು ಗಾಳಿಪಟ ದಾರ ತಪ್ಪಿಸಲು ಹೋಗಿ ಬೈಕ್ ಸವಾರ ಕುಟುಂಬದ ಮೂವರು ಸೇತುವೆಯಿಂದ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. 70 ಅಡಿ ಕೆಳಗೆ ಬಿದ್ದ ರಹೀಮ್, ಅವರ ಪತ್ನಿ ಮತ್ತು ಮಗಳು ಸ್ಥಳದಲ್
ಮಹಿಳಾ ಅಧಿಕಾರಿಗೆ ಅವಾಜ್ ಹಾಕಿ, ದೌಲತ್ತು ತೋರಿಸಿ ಬಿಲ ಸೇರಿಕೊಂಡಿರುವ ರಾಜೀವ್ ಗೌಡರನ್ನು ಬಂಧಿಸಲು ಪೊಲೀಸರು 3 ತಂಡ ರಚನೆ ಮಾಡಿ ಹುಡುಕಾಡುತ್ತಿದ್ದಾರೆ. ಮತ್ತೊಂದೆಡೆ ಮುಜುಗರದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ
ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 16 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಪ
ಡಿಸಿಎಂ ಡಿಕೆ ಶಿವಕುಮಾರ್ ಇಂದಿನಿಂದ 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದೆ. ಅಸ್ಸಾಂ ಚುನಾವಣೆ ನೆಪವಾದರೂ ಕುರ್ಚಿ ಆಟ
ದೀಪ್ಶಿಖಾ ನಾಗ್ಪಾಲ್ ಅವರು ಹಿಂದಿ ನಟಿ. ಇದರ ಜೊತೆ ಕಿರುತೆರೆ ನಟಿ ಕೂಡ ಹೌದು. ಅವರು ಪ್ರಸ್ತುತ ತಮ್ಮ ಸೌಂದರ್ಯ ಮತ್ತು ವೈಯಕ್ತಿಕ ಜೀವನದಿಂದಲೂ ಸುದ್ದಿಯಲ್ಲಿದ್ದಾರೆ.ಎರಡು ಬಾರಿ ವಿಚ್ಛೇದನ ಪಡೆದ ನಂತರ, ನಟಿ ದೀಪ್ಶಿಖಾ ಅನೇಕ ವ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ತ್ರಯೋದಶೀ ತಿಥಿ ಶುಕ್ರವಾರ ವೃತ್ತಿ ಚಿಂತೆ, ನಿರೀಕ್ಷೆ, ಪರೋಪಕಾರ, ಅಸಹಾಯಕ ಸ್ಥಿತಿ, ವಿವಾದ, ಆಡಂಬರ, ಪರಧನ ಸಂಗ್ರಹ ಇವೆಲ್ಲ ಇಂದಿನ ಭವಿಷ್ಯ.
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದು
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದು
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್
Harleen Deol's Fiery Reply: ಹರ್ಲೀನ್ ಡಿಯೋಲ್ ಅವರ ಅಜೇಯ 64 ರನ್ಗಳ ನೆರವಿನಿಂದ, ಯುಪಿ ವಾರಿಯರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಗೆಲುವು ಸಾಧಿಸಿ, WPL 2026 ರಲ್ಲಿ ಮೊದಲ ಅಂಕ ಗಳಿಸಿತು. ಹಿಂದಿನ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ಗಾಗ
ಅಶ್ವಿನಿ ಗೌಡ ಅವರನ್ನು ಏಕವಚನದಲ್ಲಿ ಮಾತಾಡಿಸಿ, ಮುದುಕಿ ಎಂದು ಗಿಲ್ಲಿ ನಟ ಅವರು ಹೀಯಾಳಿಸಿದ್ದರು. ಈಗ ಅವರಿಗೆ ತಮ್ಮ ತಪ್ಪಿನ ಅರಿವು ಆಗಿದೆ. ಎಲ್ಲರ ಎದುರಲ್ಲೂ ಈ ವಿಚಾರಕ್ಕೆ ಮನಸಾರೆ ಕ್ಷಮೆ ಕೇಳಿದ್ದಾರೆ. ಗಿಲ್ಲಿಯನ್ನು ಅಶ್ವ
WPL 2026: ಮಹಿಳಾ ಪ್ರೀಮಿಯರ್ ಲೀಗ್ನ 4ನೇ ಆವೃತ್ತಿಯ 8ನೇ ಪಂದ್ಯದಲ್ಲಿ, ಯುಪಿ ವಾರಿಯರ್ಸ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಆಘಾತ ನೀಡಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಯುಪಿ ತಂಡದ ಇದು ಮೊದಲ ಗೆಲುವು. ಹರ
ಉತ್ತರಾಖಂಡದ ಚಮೋಲಿ ಆಡಳಿತವು ಹೈ ಅಲರ್ಟ್ನಲ್ಲಿದೆ. ನಂದಾ ದೇವಿ ಕಾಡಿನ ಬೆಂಕಿಯನ್ನು ನಂದಿಸಲು ಹೆಲಿಕಾಪ್ಟರ್ ನಿಯೋಜಿಸಲಾಗಿದೆ. ಚಳಿಗಾಲದ ಹಿಮಪಾತದ ಕೊರತೆ ಮತ್ತು ಮಳೆಯ ಕೊರತೆಯೇ ಈ ರೀತಿಯ ಬೆಂಕಿಗೆ ಕಾರಣ ಎಂದು ತಜ್ಞರು ಹೇಳು
ಐತಿಹಾಸಿಕ ಲಕ್ಕುಂಡಿ ಗ್ರಾಮ ಪುರಾತನ ಹಿನ್ನೆಲೆಯನ್ನು ಹೊಂದಿರುವ ಗ್ರಾಮ. ಈ ಗ್ರಾಮವನ್ನು ಈ ಹಿಂದೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರು ಆಳ್ವಿಕೆ ಮಾಡಿದ್ದಾರೆ. ಹೀಗಾಗಿ 101 ದೇವಸ್ಥಾನ ಹಾಗೂ 101 ಬಾವಿ ಇರೋದು ವಿಶೇಷ. ಇದರಿಂದ ಈ
Vijay Hazare Semi-Final: ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ವಿದರ್ಭ ವಿರುದ್ಧ ಸೋಲನುಭವಿಸಿದೆ. ಕಳೆದ ಆವೃತ್ತಿಯಲ್ಲಿ ಫೈನಲ್ನಲ್ಲಿ ಸೋಲಿಸಿದ್ದ ತಂಡದ ವಿರುದ್ಧವೇ ಈ ಬಾರಿ ಸೋತಿದೆ. ಕರ್ನಾಟಕದ ಆಟಗಾ
ಪೊಂಗಲ್ ಹಬ್ಬದ ಭಾಗವಾಗಿ ನಡೆಯುವ ತಮಿಳುನಾಡಿನ ಸಾಂಪ್ರದಾಯಿಕ ಹೋರಿ ಓಟದ ಸ್ಪರ್ಧೆಯಾದ ಜಲ್ಲಿಕಟ್ಟು ಇಂದು ಮಧುರೈನಲ್ಲಿ ಪ್ರಾರಂಭವಾಯಿತು. ಅವನಿಯಪುರಂ ಜಲ್ಲಿಕಟ್ಟಿನಲ್ಲಿ ಇಂದು ಸುಮಾರು 550 ಜನರು ಭಾಗವಹಿಸಿದ್ದರು. ಎರಡನೇ ಮತ್
ಕಾಮಿಡಿ ಕಲಾವಿದ ಗಿಲ್ಲಿ ನಟ, ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಫಿನಾಲೆ ತಲುಪಿದ್ದಾರೆ. ಅವರಿಬ್ಬರ ನಡುವೆ ಪೈಪೋಟಿ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬೆಂಬಲಿಗರು ಪ್ರಚಾರಕ್ಕೆ ಇಳಿದಿದ್ದಾರೆ. ಬಿಗ್ ಬಾಸ್ ಪ್ರಚಾರದ
BBL 2025-26: ಬಿಗ್ ಬ್ಯಾಷ್ ಲೀಗ್ 2025-26 ರಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಆಟಗಾರ ಹ್ಯಾರಿ ಡಿಕ್ಸನ್ ಪರ್ತ್ ಸ್ಕಾರ್ಚರ್ಸ್ ವಿರುದ್ಧದ ಪಂದ್ಯದಲ್ಲಿ ಗಂಭೀರ ಗಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಹ್ಲಿ ಬಿಯರ್ಡ್ಮನ್ ಎಸೆದ ಶ
ಭಾರತೀಯ ಕರಾವಳಿ ಕಾವಲು ಪಡೆ ನಿನ್ನೆ ರಾತ್ರಿ ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಪಾಕಿಸ್ತಾನದ ಹಡಗನ್ನು ವಶಕ್ಕೆ ಪಡೆದಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನದ 9 ಸಿಬ್ಬಂದಿಯನ್ನು ವಶಕ್ಕೆ ಪಡೆ
ಬೆಂಗಳೂರಿನ ಚಿಕ್ಕಪೇಟೆ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂದರ್ಭ ವೇಳೆ ಅಗ್ನಿ ಅವಘಡ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ. ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ವೇಳೆ ಸ್ಥಳೀಯರು ಸಿಡಿಸಿದ ಪಟಾಕಿ ಕಿಡಿಯಿಂ
India U19 Dominates USA in World Cup Opener: ಇಂದಿನಿಂದ ಆರಂಭವಾದ U19 ಏಕದಿನ ವಿಶ್ವಕಪ್ನಲ್ಲಿ ಭಾರತ ಯುವ ತಂಡ ಅಮೆರಿಕವನ್ನು 6 ವಿಕೆಟ್ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಮಳೆ ಪೀಡಿತ ಪಂದ್ಯದಲ್ಲಿ ಅಭಿಗ್ಯಾನ್ ಕುಂಡು (ಅಜೇಯ 42) ಬ್ಯಾಟಿಂಗ್ನಲ್ಲಿ, ಹೆನಿ
Pune Exit Polls: ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಅಭ್ಯರ್ಥಿಗಳ ಭವಿಷ್ಯ ಶುಕ್ರವಾರ ನಿರ್ಧರಿಸಲಾಗುವುದು. ಮತದಾನದ ಸಮಯದಲ್ಲಿ ಬೆರಳುಗಳಿಗೆ ಶಾಯಿ ಹಚ್ಚಿದ ವಿಷಯವು ಬಿಜೆಪಿ, ಶಿವಸೇನೆ, ಠಾಕ್ರೆ ಬಣ ಮತ್
ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆ
ಮಹಾರಾಷ್ಟ್ರದ ಬಿಎಂಸಿ ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಕೂಡ ಬಿಡುಗಡೆಯಾಗಿವೆ. ಈ ಎಕ್ಸಿಟ್ ಪೋಲ್ ಪ್ರಕಾರ ಈ ಬಾರಿ ಬಿಜೆಪಿ ಭಾರೀ ಬಹುಮತವನ್ನು ಗಳಿಸ
ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದ 115ನೇ ಜಾತ್ರಾ ಮಹೋತ್ಸವವು ಮಕರ ಸಂಕ್ರಮಣದ ವೇಳೆ ಸಂಭ್ರಮದಿಂದ ನಡೆಯುತ್ತದೆ. 8 ದಿನಗಳ ಈ ಜಾತ್ರೆಯಲ್ಲಿ ನಂದಿಕೋಲು ಮೆರವಣಿಗೆ, ಹೋಮ-ಹವನ, ಸಿದ್ದರಾಮ ಮಂತ್ರದಂಡ ವಿವಾಹದಂತಹ ಧಾರ್ಮಿಕ ಆಚ
ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸ
ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರ
ಇರಾನ್ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಇರಾನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇರಾನ್ನಿಂದ ಮೊದ
ಮೂರು ಮಕ್ಕಳ ತಾಯಿಯನ್ನ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಪರಿಚಯ ವ್ಯಕ್ತಿಯೇ ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸದ್ಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕ
ನಗರಸಭೆ ಪೌರಾಯುಕ್ತೆಗೆ ನಿಂದನೆ ಆರೋಪದ ಬೆನ್ನಲ್ಲೇ ಮಹಿಳಾ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿರುವ ಸಾಲು ಸಾಲು ದೂರುಗಳು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಳಿಬಂದಿವೆ. ತಹಶೀಲ್ದಾರ್, ಪಿಡಿಒ ಕೂಡ ಈ ಬಗ್ಗೆ ಧ್ವನ
ದೇಹದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗುವುದರ ಬಗ್ಗೆ ನೀವು ಕೇಳಿರಬಹುದು. ಇದು ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ. ಆದರೆ ಇದರ ಕ
U19 World Cup 2026: ಇಂದಿನ ಅಂಡರ್-19 ವಿಶ್ವಕಪ್ನ ಮೊದಲ ಪಂದ್ಯದಲ್ಲಿ USA ತಂಡದ ಭಾರತೀಯ ಮೂಲದ ಆಲ್ರೌಂಡರ್ ರಿತ್ವಿಕ್ ಅಪಿಡಿ, ಭಾರತದ ವೈಭವ್ ಸೂರ್ಯವಂಶಿ ವಿಕೆಟ್ ಪಡೆದರು. ಕೇವಲ 17ರ ಹರೆಯದ ರಿತ್ವಿಕ್, ವಿರಾಟ್ ಕೊಹ್ಲಿ ಅಭಿಮಾನಿಯಾಗಿದ್ದು, ತ
ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ನಿದ್ರೆ ಬೇಕು ಎಂದು ವೈದ್ಯಕೀಯ ವಿಜ್ಞಾನ ಹೇಳುತ್ತದೆ. ನಿದ್ರೆಯ ಕೊರತೆಯು ದೇಹ ಮತ್ತು ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ, ಪ್ರತಿಯೊಬ್ಬರಿಗೂ ಉತ್ತರ ನಿದ್ರೆ
Iran crisis, why India has to worry about this Islamic nation?: ಇರಾನ್ ಬಿಕ್ಕಟ್ಟು ಭಾರತಕ್ಕೆ ಚಿಂತೆಗೀಡು ಮಾಡುವ ವಿಚಾರವಾಗಿದೆ. ಇರಾನ್ ಆಪ್ತ ರಾಷ್ಟ್ರವಲ್ಲವಾದರೂ ಬೇರೆ ಬೇರೆ ಕಾರಣಕ್ಕೆ ಭಾರತಕ್ಕೆ ಅದು ಬೇಕಾಗಿರುವ ದೇಶ. ಪಾಕಿಸ್ತಾನವನ್ನು ಬೈಪಾಸ್ ಮಾಡಿ ಅಫ್
ಪ್ರತಿಯೊಬ್ಬರೂ ತಮಗೆ ಸಂಬಂಧಿಸಿ ಒಂದಷ್ಟು ವಿಚಾರಗಳನ್ನು ತಮ್ಮ ಸ್ನೇಹಿತರು, ಆತ್ಮೀಯರ ಬಳಿ ಹಂಚಿಕೊಳ್ಳುತ್ತಾರೆ. ಹೀಗೆ ಪ್ರತಿಯೊಂದು ವಿಚಾರಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ. ಅದರಲ್ಲೂ ವಿಶೇಷವಾಗಿ ಈ ಕೆಲವೊಂದು ವೈಯಕ
ಬಿಗ್ ಬಾಸ್ ಫಿನಾಲೆ ತಲುಪಿರುವ ಗಿಲ್ಲಿ ನಟ ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗ
ವಾಡಿಕೆಯಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ ಸೂರ್ಯ ರಶ್ಮಿ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದೆ. ಸುಮಾರು 2 ನಿಮಿಷ ಶಿವಲಿಂಗವನ್ನು ಸುರ್ಯ ರಶ್ಮಿ ಸ್
IBPS PO ಮತ್ತು SO ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಫಲಿತಾಂಶಗಳು ಪ್ರಕಟವಾಗಿವೆ. ಅಭ್ಯರ್ಥಿಗಳು ibps.in ನಲ್ಲಿ ಲಾಗಿನ್ ಆಗಿ ತಮ್ಮ ಅಂಕಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಪರಿಶೀಲಿಸಬಹುದು. 6000ಕ್ಕೂ ಹೆಚ್ಚು ಹುದ್ದೆಗಳಿಗೆ ನಡೆದ ನೇಮಕಾತ
ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂ
ಭಾರತೀಯ ರಿಸರ್ವ್ ಬ್ಯಾಂಕ್ 10ನೇ ತರಗತಿ ಪಾಸಾದವರಿಗೆ 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 15 ರಿಂದ ಫೆಬ್ರವರಿ 4 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕತ್ತು ಹಿಸುಕ
ಮಡಿಕೇರಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನ ಸಾವಿನ ಪ್ರಕರಣಕ್ಕೆ ಸಿನಿಮೀಯ ತಿರುವು ಸಿಕ್ಕಿದೆ. ಆರಂಭದಲ್ಲಿ ಅಸಹಜ ಸಾವು ಎಂದು ಬಿಂಬಿಸಿಲಾಗಿತ್ತಾದರೂ, ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ
ವರ್ಷಗಟ್ಟಲೆ ಕಷ್ಟಪಟ್ಟು, ಕೋಟಿಗಟ್ಟಲೆ ಹಣ ಸುರಿದ ಚಿತ್ರತಂಡಕ್ಕೆ ಪೈರಸಿಯಿಂದ ನಷ್ಟ ಆಗುತ್ತದೆ. ಚಿತ್ರರಂಗಕ್ಕೆ ಪೈರಸಿ ಎಂಬುದು ಮಾರಕ ಆಗಿದೆ. ಪೈರಸಿ ವಿರುದ್ಧ ಜಗ್ಗೇಶ್ ಅವರು ಹೋರಾಟಕ್ಕೆ ಇಳಿದಿದ್ದಾರೆ. ರಾಜ್ಯಸಭೆಯಲ್ಲಿ ಜ
Bangaloreans can test drive Tesla Model Y car from Jan 15th to 31st: ಇಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ಶೋರೂಮ್ ತೆರೆಯಲಿದೆ. ಭಾರತದಲ್ಲಿ ಇದರ ನಾಲ್ಕನೇ ಶೋರೂಮ್ ಇದಾಗುತ್ತದೆ. ಆಕೋ ಡ್ರೈವ್ ಪ್ಲಾಟ್ಫಾರ್ಮ್ನಿಂದ ಟೆಸ್ಲಾದ ಮಾಡಲ್ ವೈ ಕಾರ
U19 World Cup 2026: ಅಂಡರ್-19 ವಿಶ್ವಕಪ್ನಲ್ಲಿ ಭಾರತದ ಯುವ ವೇಗಿ ಹೆನಿಲ್ ಪಟೇಲ್ ಅಮೆರಿಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಬುಲವಾಯೋ ಪಿಚ್ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಕೇವಲ 16 ರನ್ಗಳಿಗೆ 5 ವಿಕೆಟ್ ಪಡೆ
ರೇಷ್ಮೆನಗರಿ ರಾಮನಗರದಲ್ಲಿ (Ramanagara( ನಾಲ್ಕು ದಿನ ರಾಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು (ಜನವರಿ 15( ಮಕರ ಸಂಕ್ರಾಂತಿ ದಿನದಂದು ಶ್ರೀ ರಾಮತಾರಕ ಜಪ ಯಜ್ಞ ಪೂಜೆ ಮಾಡಲಾಗಿದೆ. ಅಚ್ಚರಿ ಅಂದ್ರೆ ಈ ಪ
Washington Sundar Injured: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ 1-1 ರಿಂದ ಸಮಬಲ ಸಾಧಿಸಿದೆ, ಮೂರನೇ ಪಂದ್ಯ ನಿರ್ಣಾಯಕವಾಗಿದೆ. ಈ ನಡುವೆ, ಸ್ಟಾರ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಬೆನ್ನು ನೋವಿನಿಂದ ಟಿ20 ಸರಣಿಯಿಂದ ಹೊರಗುಳಿದ
ಕನ್ನಡದ ನಟಿ ನಂದಿತಾ ಶ್ವೇತಾ ಅವರು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದೇ ಜಾಸ್ತಿ. ಈಗ ಅವರು ಕನ್ನಡದ ‘ಬೆನ್ನಿ’ ಸಿನಿಮಾಗೆ ನಾಯಕಿ ಆಗಿದ್ದಾರೆ. ಸಂಕ್ರಾಂತಿಗೆ ಈ ಚಿತ್ರ ಅನೌನ್ಸ್ ಆಗಿದೆ. ಸಂಕ್ರಾಂತಿ ಹಬ್ಬದ ಪ್ರಯು

26 C