SENSEX
NIFTY
GOLD
USD/INR

Weather

20    C
... ...View News by News Source
National Press Day 2025: ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ತರವಾದದ್ದು

ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವಲ್ಲಿ, ಅಭಿವೃದ್ಧಿಯನ್ನು ವೇಗಗೊಳಿಸುವಲ್ಲಿ ಮತ್ತು ಅಧಿಕಾರವನ್ನು ಜವಾಬ್ದಾರಿಯುತವಾಗಿಡುವಲ್ಲಿ ಪತ್ರಿಕೋದ್ಯಮವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮಾಧ್ಯಮವು ಲಕ್ಷಾಂತರ ಜನರ ಹಿತ

16 Nov 2025 9:47 am
ಅಪ್ಪಾ ಹೋಗ್ಬೇಡಿ ಎಂದು ಮಗಳು ಹೇಳಿದ್ರೂ ಕೇಳಿಲ್ಲ, ಪೊಲೀಸ್ ಠಾಣೆಯೊಳಗೆ ಸಂಭವಿಸಿದ ಸ್ಫೋಟದಲ್ಲಿ ಟೈಲರ್ ಸಾವು

ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ 9 ಜನರ ಪೈಕಿ 57 ವರ್ಷದ ಟೈಲರ್ ಕೂಡ ಒಬ್ಬರು. ಹರಿಯಾಣದ ಫರಿದಾಬಾದ್‌ನಿಂದ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ದೊಡ್ಡ

16 Nov 2025 9:47 am
ಕಿಚ್ಚ ಸುದೀಪ್ ರೀತಿಯಲ್ಲೇ ಬಿಗ್​ ಬಾಸ್ ನಿರೂಪಣೆ ಮಾಡಿದ ಗಿಲ್ಲಿ ನಟ

ನವೆಂಬರ್ 16ರಂದು ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕೌತುಕದ ನಡುವೆ ಗಿಲ್ಲಿ ನಟ ಮಸ್ತ್ ಕಾಮಿಡಿ ಮಾಡಿದ್ದಾರೆ. ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ನಿರೂಪಣೆ ಮಾಡುವ ಶೈಲಿಯನ್ನು ಗಿಲ್ಲಿ ನಟ ಅವರು ಅನುಕರಣೆ ಮಾಡಿ ತೋರಿಸಿದ್ದಾರೆ. ಪ್ರ

16 Nov 2025 9:46 am
ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಸಂಪುಟ ಪುನಾರಚನೆಗೆ ಸಿಎಂ ಒಲವು ತೋರಿದರೆ, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಖಾಲಿ ಸ್ಥಾನಗಳ ಭರ್ತಿ, ಪರಿ

16 Nov 2025 9:12 am
ನನ್ನ ಮನೆಯಲ್ಲೇ ಇದ್ದುಕೊಂಡು ಇನ್ನೊಬ್ಬರ ಜತೆ ಸಂಸಾರ ಮಾಡಿದಳು: ನಟಿ ಮೇಲೆ ಉದ್ಯಮಿ ಆರೋಪ

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರನ್ನು ಪೊಲೀಸರು ಬಂದಿಸಿದ್ದರು. ಬಳಿಕ ಅವರಿಗೆ ಜಾಮೀನು ಸಿಕ್ಕಿದೆ. ನಟಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಅವರ ಮೇಲಿದೆ. ಆ ಕುರಿಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದ

16 Nov 2025 9:10 am
ಶುಭ್​​ಮನ್ ಗಿಲ್ ಆಸ್ಪತ್ರೆಗೆ ದಾಖಲು..!

India vs South Africa, 1st Test: ಕೊಲ್ಕತ್ತಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಸಿ ಆಲೌಟಾದರೆ, ಟೀಮ್ ಇಂಡಿಯಾ 189 ರನ್​ಗಳಿಗೆ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತ್ತು. ಇನ್ನ

16 Nov 2025 9:05 am
ಸ್ಯಾಂಡಲ್‌ವುಡ್ ನಟಿಗೆ ನಿರ್ಮಾಪಕ ಟಾರ್ಚರ್ ನೀಡಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ; ಪೊಲೀಸರು ಹೇಳಿದ್ದೇನು?

ಸ್ಯಾಂಡಲ್‌ವುಡ್ ನಟಿಯೊಬ್ಬರು ತನಗೆ ಕಿರುಕುಳ ನೀಡಿದ ಆರೋಪದ ಮೇಲೆ, ಮಾಜಿ ಬಾಯ್‌ಫ್ರೆಂಡ್ ಹಾಗೂ ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರನ್ನು ಗೋವಿಂದರಾಜನಗರ ಪೊಲೀಸರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರ

16 Nov 2025 8:36 am
ರಜೌರಿಯಲ್ಲಿ ಭಾರಿ ಪ್ರಮಾಣದ ಐಇಡಿ ಪತ್ತೆ, ಸ್ಫೋಟದ ಮೂಲಕ ನಾಶ

ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ಬಳಿಕ, ಜಮ್ಮು ಕಾಶ್ಮೀರದ ಪೊಲೀಸ್ ಠಾಣೆಯೊಳಗೆ ಸ್ಫೋಟ ಸಂಭವಿಸಿ 9 ಮಂದಿ ಪೊಲೀಸರು ಹತರಾಗಿದ್ದರು. ಇದಾದ ಬಳಿಕ ರಜೌರಿಯಲ್ಲಿ 300 ಕೆಜಿಯಷ್ಟು ಸುಧಾರಿತ ಸ್ಫೋಟಕ ಸಾಧನಗಳನ್ನು ಪೊಲೀಸರು ಪ

16 Nov 2025 8:20 am
ಮೈಸೂರು: ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಮೈಸೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಉತ್ತಮ ಅಂಕ ಮತ್ತು ಕೆಲಸದ ಆಮಿಷವೊಡ್ಡಿದ್ದಲ್ಲದೆ, ತನ್ನ ಖಾಸಗಿ ಅ

16 Nov 2025 8:07 am
ನನಗೆ ಕುಟುಂಬವೇ ಇಲ್ಲ, ತೇಜಸ್ವಿ ನನ್ನನ್ನು ಹೊರ ಹಾಕಿದ್ರು, ಆರ್​ಜೆಡಿ ತೊರೆದ ಬಳಿಕ ರೋಹಿಣಿ ಆಚಾರ್ಯ ಮೊದಲ ಪ್ರತಿಕ್ರಿಯೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್​ಜೆಡಿ ಹೀನಾಯ ಸೋಲು ಅನುಭವಿಸಿದ ಬಳಿಕ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಕುಟುಂಬ ಹಾಗೂ ರಾಜಕೀಯ ಎರಡನ್ನೂ ತೊರೆದಿದ್ದರು. ಈ ಕುರಿತು ಮೊದಲ ಪ್ರತಿಕ್ರಿಯೆ

16 Nov 2025 7:53 am
Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​​ನಲ್ಲಿ ಬರುತ್ತಿರುವ ‘ವಾರಾಣಸಿ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಹೈದರಾಬಾದ್​​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡಲಾಗಿದೆ. ಅಲ್ಲಿ ಕೆಲವರು ಡ್ರೋನ್

16 Nov 2025 7:31 am
ಆನ್​ಲೈನ್ ಟ್ರೇಡಿಂಗ್​​ ಹೆಸರಲ್ಲಿ ವಂಚನೆ: ಹೆಚ್ಚು ಹಣದ ಆಸೆಗೆ ಇದ್ದ ದುಡ್ಡನ್ನೂ ಕಳೆದುಕೊಂಡ ವ್ಯಕ್ತಿ

ರಾಯಚೂರಿನ ವ್ಯಕ್ತಿಯೊಬ್ಬರು ಆನ್‌ಲೈನ್ ಟ್ರೇಡಿಂಗ್ ಮೂಲಕ ಹೆಚ್ಚು ಲಾಭದ ಆಸೆಗೆ 59 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಅಧಿಕ ಆದಾಯದ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸಿದ್ದರು. ಮೋಸ ಹೋದ ಬಗ್ಗೆ ಅರಿವಾದಾಗ ಪೊಲೀಸರಿಗೆ

16 Nov 2025 7:31 am
Karnataka Weather Today: ರಾಜ್ಯದೆಲ್ಲಡೆ ಒಣ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Karnataka Weather: ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ರಾಜ್ಯದಲ್ಲ

16 Nov 2025 7:18 am
Daily Devotional: ವಿಭೂತಿ ನಾಮಗಳ ಧಾರಣೆಯ ಅದ್ಯಾತ್ಮಿಕ ರಹಸ್ಯವೇನು ಗೊತ್ತಾ?

ವಿಭೂತಿ ಮತ್ತು ನಾಮಗಳನ್ನು ಹಣೆಯ ಮೇಲೆ ಮೂರು ರೇಖೆಗಳಲ್ಲಿ ಏಕೆ ಧರಿಸುತ್ತಾರೆ ಎಂಬುದು ಒಂದು ಆಧ್ಯಾತ್ಮಿಕ ರಹಸ್ಯ. ತ್ರಿಮೂರ್ತಿಗಳು, ತ್ರಿಶಕ್ತಿಗಳು ಹಾಗೂ ಸೃಷ್ಟಿ, ಸ್ಥಿತಿ, ಲಯಗಳಿಗೆ ಸಂಬಂಧಿಸಿದ ಈ ಪದ್ಧತಿಯು ಜ್ಞಾನ, ಆಧ್ಯಾ

16 Nov 2025 7:02 am
ಗಂಡ ಹೆಂಡಿರ ಜಗಳ ಹತ್ಯೆ ತನಕ: ಪತಿಗೇ ಸ್ಕೆಚ್​ ಹಾಕಿದ್ದ ಪತ್ನಿ ಅರೆಸ್ಟ್​

ಕೌಟುಂಬಿಕ ಕಲಹ ಹಿನ್ನಲೆ ಸಹೋದರ ಮತ್ತು ತಂಡದ ಜೊತೆ ಸೇರಿ ಪತ್ನಿಯೇ ಪತಿಯನ್ನ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಮೈಸೂರಲ್ಲಿ ನಡೆದಿದೆ. ದರೋಡೆ ಯತ್ನದ ವೇಳೆ ದಾಳಿ ನಡೆದಿದೆ ಎಂದು ಬಿಂಬಿಸಲು ಹೊರಟಿದ್ದ ಪತ್ನಿಯ ಕಳ್ಳಾಟ ಪೊಲೀಸ

16 Nov 2025 6:53 am
ಪಿತ್ತ ನೆತ್ತಿಗೆ ಏರಿಸಿದ್ದೀರಿ: ಗಿಲ್ಲಿ-ರಕ್ಷಿತಾಗೆ ಎಚ್ಚರಿಕೆ ಕೊಟ್ಟ ಸುದೀಪ್

Bigg Boss Kannada 12: ಈ ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಸಿಟ್ಟಾದರು. ಅದೂ ಹಲವು ಬಾರಿ. ನನಗೆ ಸಿಟ್ಟು ನೆತ್ತಿಗೇರಿದೆ ಎಂದು ಖುದ್ದು ಅವರೇ ಹೇಳಿದರು. ಇದಕ್ಕೆ ಹಲವು ಕಾರಣಗಳಿದ್ದವು. ಅದರಲ್ಲಿ ರಕ್ಷಿತಾ ಮತ್ತು ಗಿಲ್ಲಿ ನಟರ ಕಾರಣವೂ ಒಂದ

16 Nov 2025 6:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 16ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಈ ಲೇಖನದಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 16ರ ಭಾನುವಾರ

16 Nov 2025 12:50 am
Horoscope Today 16 November : ಇಂದು ಈ ರಾಶಿಯವರ ನಡೆಯಿಂದ ಕಲಹ, ಒಪ್ಪಂದದಲ್ಲಿ ಭಿನ್ನಮತ ಇರಲಿದೆ

ದಿನ ಭವಿಷ್ಯ, 16, ನವೆಂಬರ್​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ಏಕಾದಶೀ ತಿಥಿ ಭಾನುವಾರ ಎಲ್ಲದಕ್ಕೂ ವಿರೋಧ, ವ್ಯರ್ಥ ಶ್ರಮ, ಹೊಸ ಗೆಳೆತನ, ಹೂಡಿಕೆಯ ಲೆಕ್ಕ, ತ್ಯಾಗ ಮನೋಭಾವ, ಆತ್ಮಾವಲ

16 Nov 2025 12:19 am
ಇದು ಛತ್ರ ಅಲ್ಲ, ವೇದಿಕೆಯನ್ನು ಹಾಳು ಮಾಡಬೇಡಿ; ತಾಳ್ಮೆ ಕಳೆದುಕೊಂಡ ಸುದೀಪ್

ಈ ವಾರ ಧ್ರುವಂತ್ ಬಗ್ಗೆ ಒಂದು ಗಂಭೀರ ಆರೋಪ ಕೇಳಿಬಂತು. ‘ರಾಶಿಕಾ ಅವರು ಅಭಿಗೆ ಟ್ರೈ ಮಾಡಿದರು. ಅವರು ಸಿಗದೇ ಇದ್ದಿದ್ದಕ್ಕೆ ನನ್ನ ಟ್ರೈ ಮಾಡಿದರು’ ಎಂದು ಧ್ರುವಂತ್ ಹೇಳಿದ್ದರು. ಇದರ ವಿಟಿಯನ್ನು ಕೂಡ ತೋರಿಸಲಾಯಿತು. ಧ್ರುವಂತ

15 Nov 2025 11:04 pm
ಕಾಡಿ-ಬೇಡಿ ಒಳಗೆ ಬಂದಿದ್ದೀರ, ಪಕ್ಷಪಾತದ ಆರೋಪ ಮಾಡಿದ ಜಾನ್ವಿಗೆ ಸುದೀಪ್ ಚಾಟಿ

Bigg Boss Kannada: ಬಿಗ್​​ಬಾಸ್​​ ಮನೆಯಲ್ಲಿ ಪಕ್ಷಪಾತ ನಡೆಯುತ್ತಿದೆ. ಕಲರ್ಸ್ ವಾಹಿನಿ ತಮಗೆ ಬೇಕಾದವರಿಗೆ ಸಹಾಯ ಮಾಡುತ್ತಿದೆ, ತನ್ನ ವಾಹಿನಿಗೆ ಸಂಬಂಧಿಸಿದವರನ್ನು ಹೊರಗೆ ಹಾಕುತ್ತಿದೆ ಎಂಬ ಗಂಭೀರ ಆರೋಪವನ್ನು ಜಾನ್ವಿ, ಸ್ಪರ್ಧಿಗಳ

15 Nov 2025 10:55 pm
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್

ನವೆಂಬರ್ 10 ರಂದು ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಮುಂದೆ ನಡೆದ ದೆಹಲಿ ಭಯೋತ್ಪಾದಕ ಸ್ಫೋಟದ ನಂತರದ ಸಿಸಿಟಿವಿ ದೃಶ್ಯಗಳು ಇಲ್ಲಿವೆ. ನವೆಂಬರ್‌ 10ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್‌ ಸ್ಫೋಟದ ನಂತರ

15 Nov 2025 10:54 pm
ಹಾವು, ನಾಯಿ ಕಡಿತ ಹೆಚ್ಚಳ: ಸುಪ್ರೀಂ ಸೂಚನೆ ಬೆನ್ನಲ್ಲೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ

ಕರ್ನಾಟಕದಲ್ಲಿ ಬೀದಿನಾಯಿ ಮತ್ತು ಹಾವು ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಜನ ಭಯಭೀತರಾಗಿದ್ದಾರೆ. ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ, ಹಾವು ಕಡಿತಕ್ಕೆ ಉಚಿತ ತುರ್ತ

15 Nov 2025 10:36 pm
ಅಧಿಕ ಪ್ರಸಂಗ, ಓವರ್ ಕಾನ್ಫಿಡೆನ್ಸ್ ಬೇಡ; ಗಿಲ್ಲಿ ನಟನಿಗೆ ಕಿಚ್ಚನ ವಾರ್ನಿಂಗ್

ಈ ವಾರ ನಾಮಿನೇಷನ್ ನಡೆಯಿತು. ಈ ನಾಮಿನೇಷನ್ ಮಾಡುವ ಅಧಿಕಾರ ಕ್ಯಾಪ್ಟನ್ ಮಾಳುವಿಗೆ ಇತ್ತು. ಆಗ ಮಾಳು ಅವರು ಒಂದಷ್ಟು ಹೆಸರನ್ನು ನಾಮಿನೇಟ್ ಮಾಡಿದರು. ಅವರು ನೀಡಿದ ಕಾರಣ ಸರಿ ಇಲ್ಲ ಎಂಬ ಕಾರಣಕ್ಕೆ ಅವರಿಗೆ ಕಳಪೆ ಸಿಕ್ಕಿದೆ. ಈ ವಿ

15 Nov 2025 10:18 pm
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆ ಶಿವಕುಮಾರ್

ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ.

15 Nov 2025 9:41 pm
ಯಾರೂ ಒಪ್ಪದ ಕೆಲಸ ಮಾಡಿದ ಜಾನ್ವಿ ಆ್ಯಂಡ್ ಟೀಂ; ಬಿಗ್ ಬಾಸ್ ದೊಡ್ಡ ಶಿಕ್ಷೆ  

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಜಾನ್ವಿ ಅವರು ಕಾಫಿ ಪುಡಿಯನ್ನು ಕದ್ದು ಇಟ್ಟುಕೊಂಡಿದ್ದರು. ಜಾನ್ವಿ ಹಾಗೂ ಟೀಂ ಹಾಲನ್ನು ಬಿಸಿ ಮಾಡಿಕೊಂಡು ಕಾಫಿ ಪೌಡರ್ ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಈ ವಿಚಾರ ರಿವೀಲ್ ಆಗಿದೆ. ಧನುಷ

15 Nov 2025 9:37 pm
ರಾಜಮೌಳಿ-ಮಹೇಶ್ ಬಾಬು ಸಿನಿಮಾ ಟೈಟಲ್ ಬಿಡುಗಡೆ

Rajamouli and Mahesh Babu: ಎಸ್​​ಎಸ್ ರಾಜಮೌಳಿ ಮತ್ತು ಮಹೇಶ್ ಬಾಬು ನಟನೆಯ ಹೊಸ ಸಿನಿಮಾದ ಟೈಟಲ್ ಬಿಡುಗಡೆ ಕಾರ್ಯಕ್ರಮ ಇಂದು (ನವೆಂಬರ್ 15) ಅದ್ಧೂರಿಯಾಗಿ ನಡೆದಿದೆ. ಸಿನಿಮಾದ ಟೈಟಲ್ ಬಿಡುಗಡೆ ಜೊತೆಗೆ ಸಿನಿಮಾದ ಸಣ್ಣ ಟೀಸರ್ ಒಂದು ಸಹ ಬಿಡುಗಡ

15 Nov 2025 9:17 pm
ಬಿಹಾರದಲ್ಲಿ ಆರ್‌ಜೆಡಿ ಸೋಲಿನ ಬಳಿಕ ಕುಟುಂಬ, ರಾಜಕೀಯವೆರಡನ್ನೂ ತೊರೆದ ಲಾಲು ಯಾದವ್ ಮಗಳು ರೋಹಿಣಿ ಆಚಾರ್ಯ

ಬಿಹಾರದಲ್ಲಿ ಎನ್​ಡಿಎ ಎದುರು ಆರ್​ಜೆಡಿ-ಕಾಂಗ್ರೆಸ್ ಮೈತ್ರಿ ಹೀನಾಯ ಸೋಲನ್ನು ಅನುಭವಿಸಿದೆ. ಬಿಹಾರದಲ್ಲಿ ಸೋಲಿನ ನಂತರ ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ರಾಜಕೀಯವನ್ನು ತೊರೆದಿದ್ದಾರೆ

15 Nov 2025 9:10 pm
ಗೋವಾದಲ್ಲಿ ವಿದೇಶಿ ಮಹಿಳೆಯರಿಗೆ ಕಿರುಕುಳ: ಪಿರಿಯಾಪಟ್ಟಣದ ಮೂವರು ಯುವಕರ ಬಂಧನ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಮೂವರು ಯುವಕರನ್ನು ಗೋವಾದಲ್ಲಿ ವಿದೇಶಿ ಮಹಿಳಾ ಪ್ರವಾಸಿಗರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಗೋವಾ

15 Nov 2025 8:59 pm
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನಷ್ಟೆ, ಸಂಪುಟ ರಚನೆ ಬಗ್ಗೆ ಚರ್ಚಿಸಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಖರ್ಗೆ ನಮ್ಮ ನಾಯಕರು, ಪಕ್ಷದ ಅಧ್ಯಕ್ಷರು. ನಾನು ಯಾವಾಗ ಬೇಕಾದರೂ ಭೇಟಿಯಾಗುವೆ. ಸೋಮವಾರ ಪ್ರಧಾನಿ ಮೋದಿಯವರನ್ನ

15 Nov 2025 7:34 pm
ಬೆಂಗಳೂರಿನಲ್ಲೊಂದು ನಕಲಿ ಸಾಫ್ಟ್‌ವೇರ್ ಕಂಪನಿ: ಅಮೆರಿಕ ಪ್ರಜೆಗಳೇ ಟಾರ್ಗೆಟ್, ಸೈಬರ್‌ ಪೊಲೀಸ್​​ ದಾಳಿ

ಬೆಂಗಳೂರಿನ ವೈಟ್​ಫೀಲ್ಡ್‌ನಲ್ಲಿ ಮಸ್ಕ್ ಕಮ್ಯುನಿಕೇಷನ್ಸ್ ಹೆಸರಿನ ನಕಲಿ ಸಾಫ್ಟ್‌ವೇರ್ ಕಂಪನಿ ಮೇಲೆ ಸೈಬರ್ ಕ್ರೈಮ್ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಿನಲ್ಲಿ ಅಮ

15 Nov 2025 7:25 pm
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ

Ashika Ranganath: ‘ಗತವೈಭವ’ ಸಿನಿಮಾನಲ್ಲಿ ನಾಲ್ಕು ಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ಒಂದು ದೇವಕನ್ಯೆಯ ಪಾತ್ರ. ದೇವಕನ್ಯೆಯ ಪಾತ್ರಕ್ಕಾಗಿ ಆಶಿಕಾ ರಂಗನಾಥ್ ನಿಜವಾದ ಬೆಲೆ ಬಾಳುವ ಆಭರಣಗಳನ್ನು ಮೈಮೇಲೆ ಧರಿಸಿದ್

15 Nov 2025 6:52 pm
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ; ಆಮೇಲೇನಾಗುತ್ತೆ ಗೊತ್ತಲ್ಲ

Bigg Boss Kannada Promoಕಿಚ್ಚ ಸುದೀಪ್ ಅವರು ಪ್ರತಿ ಬಾರಿ ಹಲವು ವಿಷಯಗಳನ್ನು ಇಟ್ಟುಕೊಂಡು ಮಾತನಾಡುತ್ತಾರೆ. ಈ ಶನಿವಾರವೂ ಅದು ಮುಂದುವರಿಯಲಿದೆ ಎಂಬುದು ಸ್ಪಷ್ಟವಾಗಿದೆ. ಜಾನ್ವಿ ಅವರಿಗೆ ವಿಶೇಷ ಕ್ಲಾಸ್ ಇರಲಿದೆ. ಅದಕ್ಕೆ ಕಾರಣ ಏನು? ಆ ಬಗ

15 Nov 2025 6:43 pm
ಮಗಳ ಫೀಸು ಕಟ್ಟಿಲ್ಲ: ಕರಿಶ್ಮಾ ಕಪೂರ್​​ಗೆ ಇದೆಂಥಾ ಸ್ಥಿತಿ ಬಂತು

Karisma Kapoor: ಕಪೂರ್ ಕುಟುಂಬ ಭಾರತೀಯ ಚಿತ್ರರಂಗದ ಶ್ರೀಮಂತ ಕುಟುಂಬಗಳಲ್ಲಿ ಒಂದು.ಈ ಕುಟುಂಬ ಭಾರತೀಯ ಚಿತ್ರರಂಗಕ್ಕೆ ಹಲವಾರು ಸ್ಟಾರ್ ನಟ, ನಟಿಯರನ್ನು ನೀಡಿದೆ. ಅದರಲ್ಲಿ ಕರಿಶ್ಮಾ ಕಪೂರ್ ಸಹ ಒಬ್ಬರು. 90-2000 ದಶಕದಲ್ಲಿ ಬಾಲಿವುಡ್​​ ಅನ

15 Nov 2025 6:26 pm
ಚಳಿಗಾಲದಲ್ಲಿ ಈ ಸಿಂಪಲ್ ಅಭ್ಯಾಸಗಳನ್ನು ರೂಢಿಸಿಕೊಂಡರೆ ಎಷ್ಟೆಲ್ಲಾ ಲಾಭವಿದೆ ನೋಡಿ

ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಆರೋಗ್ಯ ಹದಗೆಡುವುದು ಸಾಮಾನ್ಯ. ಶೀತ ಋತುವು ನಮ್ಮ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವುದರಿಂದ ಕೆಮ್ಮು, ನೆಗಡಿ ಮತ್ತು ಜ್ವರದಂತಹ ಸಮಸ್ಯೆಗಳನ್ನು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

15 Nov 2025 6:22 pm
ಬೆಳಗಾವಿಯಲ್ಲಿ 28 ಕೃಷ್ಣಮೃಗಗಳ ಸಾವು: ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು

ಬೆಳಗಾವಿಯ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು ಆತಂಕ ಮೂಡಿಸಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಘಟನೆ ಕುರಿತು ಹಿರಿಯ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಿರುವ ಸಚಿವ ಈಶ್

15 Nov 2025 6:18 pm
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ದಾರಿಯುದ್ದಕ್ಕೂ ಸಾಂಪ್ರದಾಯಿಕ ನೃತ್ಯದ ಮೂಲಕ ಪ್ರಧಾನಿಗೆ ಸ್ವಾಗತ

ನರ್ಮದಾದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿ, ದೇವಮೋಗ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವಾಗ ಅಲ್ಲಿ ನೆರೆದಿದ್ದ ಜನರಿಂದ ಪ್ರಧಾನಿ

15 Nov 2025 6:06 pm
IB Recruitment 2025: ಗುಪ್ತಚರ ಬ್ಯೂರೋದಲ್ಲಿ ನೇಮಕಾತಿ; ತಾಂತ್ರಿಕ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ಗುಪ್ತಚರ ಬ್ಯೂರೋ (IB) ACIO ಗ್ರೇಡ್-2/ಟೆಕ್ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ನವೆಂಬರ್ 16 ರಂದು ಕೊನೆಗೊಳ್ಳುತ್ತದೆ. ಕಂಪ್ಯೂಟರ್ ವಿಜ್ಞಾನ, ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ 258 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ ನ

15 Nov 2025 6:02 pm
IPL 2026: ಯಾವ ತಂಡದಿಂದ ಯಾರು ಔಟ್: ಇಲ್ಲಿದೆ ಸಂಪೂರ್ಣ ಲಿಸ್ಟ್​

IPL 2026 Released Players List: ಇಂಡಿಯನ್ ಪ್ರೀಮಿಯರ್ ಲೀಗ್​​ನ ಮುಂದಿನ ಸೀಸನ್​ಗಾಗಿ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ 10 ಫ್ರಾಂಚೈಸಿಗಳು ಕೆಲ ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದ್ದಾರೆ. ಹೀಗೆ ಹತ್ತು ತಂ

15 Nov 2025 5:59 pm
ಪ್ರೆಶರ್‌ ಕುಕ್ಕರ್‌ನಲ್ಲಿ ಬಹಳ ಈಸಿಯಾಗಿ ಮಾಡಬಹುದು ಖಡಕ್‌ ಚಹಾ‌

ರುಚಿಕರ ಸ್ವಾದಭರಿತ ಚಹಾ ತಯಾರಿಸುವುದು ಕೂಡ ಒಂದು ಕಲೆ. ಅದಕ್ಕಾಗಿಯೇ ಚಹಾ ಪ್ರಿಯರು ನಾರ್ಮಲ್‌ ಟೀ ಯನ್ನು ಸಹ ವಿಭಿನ್ನ ರುಚಿಗಳಲ್ಲಿ ತಯಾರಿಸುತ್ತಾರೆ. ಚಹಾದಲ್ಲಿ ಸಾಕಷ್ಟು ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇದೀಗ ಚೆಫ್‌

15 Nov 2025 5:34 pm
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್

ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆ

15 Nov 2025 5:31 pm
IPL 2026: RCB ರಿಲೀಸ್ ಮಾಡಿದ ಆಟಗಾರರ ಪಟ್ಟಿ ಇಲ್ಲಿದೆ

IPL 2026: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಅನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇದಾಗ್ಯೂ ಕೆಲ ಆ

15 Nov 2025 5:24 pm
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ

Bigg Boss Kannada 12: ಸುದೀಪ್ ಅವರು ಬಿಗ್​​ಬಾಸ್ ನಿರೂಪಣೆಯನ್ನು ಬಹುತೇಕ ಶಾಂತವಾಗಿಯೇ ನಡೆಸಿಕೊಡುತ್ತಾರೆ. ಅವರು ಸಿಟ್ಟಾಗುವುದು ಅಪರೂಪದಲ್ಲೇ ಅಪರೂಪ. ಸ್ಪರ್ಧಿಗಳು ಎಷ್ಟೇ ವಿತಂಡವಾದ ಮಾಡಿದರೂ ಸಹ ನಗುತ್ತಲೇ ಸಹಿಸಿಕೊಂಡು ಅದಕ್ಕೆ ಪ್

15 Nov 2025 5:19 pm
ಬೆಂಗಳೂರಿನಲ್ಲಿ ಮೊಮೊಸ್ ಮಾರಾಟ ಮಾಡಿ ತಿಂಗಳಿಗೆ 31 ಲಕ್ಷ ರೂ. ಗಳಿಸಿದ ವ್ಯಕ್ತಿ, ಇದು ನಿಜಾನಾ? ಎಂದ ನೆಟ್ಟಿಗರು

ಇಶಾನ್ ಶರ್ಮಾ ಎಂಬ ಕಂಟೆಂಟ್ ಕ್ರಿಯೇಟರ್ ಮೊಮೊಸ್​​​ನಿಂದ ಲಕ್ಷ ಲಕ್ಷ ಗಳಿಸಬಹುದು ಎಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಮಾಸಿಕ 30 ಲಕ್ಷ ರೂ. ದುಡಿಯಬಹುದು ಎಂದು ಸ್ವತಃ ತಾವೇ ಹೋಗಿ ಮೊಮೊಸ ಮಾರಾಟ ಮಾಡಿದ್ದಾರೆ. ಇದೀಗ ಸೋ

15 Nov 2025 5:16 pm
ಈ ವಾರ ಒಟಿಟಿಗೆ ಹಿಟ್ ಸಿನಿಮಾಗಳು, ನಿಮ್ಮ ಆಯ್ಕೆ ಯಾವುದು?

This week OTT release: ಚಿತ್ರಮಂದಿರಗಳಲ್ಲಿ ಈ ವಾರ ದೊಡ್ಡ ಸಿನಿಮಾಗಳು ಯಾವುದೂ ಬಿಡುಗಡೆ ಆಗಿಲ್ಲ. ಆದರೆ ಕಳೆದ ಕೆಲ ವಾರಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಆದ, ಗಮನ ಸೆಳೆದ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಒಟಿಟಿಗೆ ಬಂದಿವೆ. ಈ

15 Nov 2025 5:10 pm
ಬೆಂಗಳೂರು: ಬರ್ತ್‌ಡೇ ಸೆಲಬ್ರೇಷನ್ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ

ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಯುವಕ ಹುಟ್ಟುಹಬ್ಬದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವಂತಹ ಘಟನೆ ಶುಕ್ರವಾರ ಸಂಜೆ 7:30ರ ಸುಮಾರಿ

15 Nov 2025 5:08 pm
IPL 2026: KKR ತಂಡದಿಂದ ಆ್ಯಂಡ್ರೆ ರಸೆಲ್ ರಿಲೀಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ರಿಟೈನ್ ಪಟ್ಟಿ ಸಲ್

15 Nov 2025 5:01 pm
Video: ನಾನು ಈ ಏರಿಯಾ ಡಾನ್‌; ಕಾರನ್ನು ಅಡ್ಡಗಟ್ಟಿ ಗೂಳಿಯ ದಾದಾಗಿರಿ

ಪ್ರಾಣಿಗಳು ಅಷ್ಟಾಗಿ ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ಕೆಲವೊಂದು ಬಾರಿ ಬೀದಿ ನಾಯಿಗಳು, ಬೀಡಾಡಿ ದನ, ಎತ್ತುಗಳು ಮನುಷ್ಯರ ಮೇಲೆ ದಾಳಿ ಮಾಡುತ್ತವೆ. ಇಲ್ಲೊಂದು ಅಂತಹದ್ದೇ ಘಟನೆಯೊಂದು ನಡೆದಿದ್ದು, ಗೂಳಿಯೊಂದು ರಸ್ತೆಯಲ್

15 Nov 2025 4:39 pm
IND vs SA: ಅಲ್ಪ ಮುನ್ನಡೆಯೊಂದಿಗೆ 7 ವಿಕೆಟ್ ಕಳೆದುಕೊಂಡ ಸೌತ್ ಆಫ್ರಿಕಾ

India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್​ಗಳಿಸಿದರೆ, ಟೀಮ್ ಇಂಡಿಯಾ 189 ರನ್​ಗಳಿಸಿ ಆಲೌಟ

15 Nov 2025 4:39 pm
ಪಕ್ಷ ವಿರೋಧಿ ಚಟುವಟಿಕೆಗಾಗಿ ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅಮಾನತು

ಬಿಹಾರದಲ್ಲಿ 'ಪಕ್ಷ ವಿರೋಧಿ ಚಟುವಟಿಕೆ'ಗಳ ಬಗ್ಗೆ ಬಿಜೆಪಿ ಕ್ರಮ ಕೈಗೊಂಡಿದ್ದು, ಕೇಂದ್ರದ ಮಾಜಿ ಸಚಿವ ಆರ್.ಕೆ. ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅಮಾನತುಗೊಂಡ ನಂತರ ಬಿಹಾರದ ಹಿರಿಯ ರಾಜಕ

15 Nov 2025 4:29 pm
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ ನೆರವೇರಿತು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ ತಿಮ್ಮಕ್ಕನವರ ಮೃತದೇಹಕ್ಕೆ

15 Nov 2025 4:04 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ನವೆಂಬರ್ 16ರಿಂದ 22ರ ವರೆಗಿನ ವಾರಭವಿಷ್ಯ  

ವಾರದ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ನವೆಂಬರ್ 16ರಿಂ

15 Nov 2025 3:47 pm
Delhi Blast Case: ದೆಹಲಿಯ ಆತ್ಮಹತ್ಯಾ ಕಾರು ಬಾಂಬ್ ದಾಳಿ ಭದ್ರತೆಗೆ ಸವಾಲಾಗಿದ್ದೇಕೆ?

ದೆಹಲಿಯಲ್ಲಿ ಕಳೆದ ವಾರಾಂತ್ಯದಲ್ಲಿ ನಡೆದ ಕಾರು ಬಾಂಬ್ ಸ್ಫೋಟದ ತನಿಖೆಯಲ್ಲಿ ಅನೇಕ ಹೊಸ ಸಂಗತಿಗಳು ತೆರೆದುಕೊಳ್ಳುತ್ತಿವೆ. ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸುವ ಮೊದಲು ನಡೆದ ಘಟನೆಗಳ ನಿಖರವಾದ ವಿವರವನ್ನು ಒಟ್ಟುಗೂಡಿಸುವ ಪ

15 Nov 2025 3:38 pm
‘ಲವ್ ಓಟಿಪಿ’ಗೆ ನೀರಸ ಪ್ರತಿಕ್ರಿಯೆ, ಕಣ್ಣೀರಿಡುತ್ತಾ ನೋವು ತೋಡಿಕೊಂಡ ನಟ

Love OTP movie: ‘ಅಕಿರ’, ‘ವಾಸು ನಾನ್ ಪಕ್ಕಾ ಲೋಕಲ್’ ಇತ್ತೀಚೆಗಿನ ‘ಆರಾಮ್ ಅರವಿಂದ ಸ್ವಾಮಿ’ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅನೀಶ್ ಅವರ ಹೊಸ ಸಿನಿಮಾ ‘ಲವ್ ಒಟಿಪಿ’ ನಿನ್ನೆ (ಶುಕ್ರವಾರ) ಬಿಡುಗಡೆ ಆಗಿದೆ. ಸಿನಿಮಾದ ಬಗ್

15 Nov 2025 3:31 pm
IPL 2026: ಐಪಿಎಲ್ ಹರಾಜಿಗೂ ಮುನ್ನ ಟ್ರೇಡ್ ಆದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ರಿಟೆನ್ಷನ್​ಗೂ ಮುನ್ನ 10 ಫ್ರಾಂಚೈಸಿಗಳಿಗೆ ಆಟಗಾರರ ಟ್ರೇಡಿಂಗ್​ಗೆ ಅವಕಾಶ ನೀಡಲಾಗಿದೆ. ಈ ಆಯ್ಕೆಯ ಮೂಲಕ ಇದೀಗ ಕೆಲ ಫ್ರಾಂಚೈಸಿಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ಖರೀದಿಸಿದೆ. ಹೀಗೆ

15 Nov 2025 3:31 pm
ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಭೀಕರ ರಸ್ತೆ ಅಪಘಾತದ ವಿಡಿಯೋ ವೈರಲ್ ಆಗಿದೆ. CCTV ದೃಶ್ಯಾವಳಿಯಲ್ಲಿ ಕಾರೊಂದು ಉದ್ದೇಶಪೂರ್ವಕವಾಗಿ ಬೈಕ್‌ಗೆ ಡಿಕ್ಕಿ ಆಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ

15 Nov 2025 3:26 pm
Weekly Love Horoscope: ನ. 16 ರಿಂದ 22 ವರೆಗೆ ಹೇಗಿರಲಿದೆ ನಿಮ್ಮ ಲವ್ ಲೈಫ್? 12 ರಾಶಿಗಳ ಪ್ರೇಮ- ಪ್ರೀತಿ ಭವಿಷ್ಯ ಇಲ್ಲಿದೆ

ನವೆಂಬರ್ 16 ರಿಂದ 22 ರವರೆಗಿನ ಈ ವಾರದ ಪ್ರೇಮ ರಾಶಿಫಲ ಇಲ್ಲಿದೆ. ಪ್ರೇಮದಲ್ಲಿ ಸಕಾರಾತ್ಮಕವಾಗಿರಿ, ಸಣ್ಣ ಸಮಸ್ಯೆಗಳನ್ನು ದೊಡ್ಡದಾಗಿಸಬೇಡಿ. ಅತಿಯಾದ ವರ್ತನೆಯಿಂದ ತೊಂದರೆ ಎದುರಿಸುವ ಬದಲು ಬುದ್ಧಿವಂತಿಕೆಯಿಂದ ವರ್ತಿಸಿ. ಪ್ರ

15 Nov 2025 3:12 pm
ಮನೆಯಲ್ಲಿ ಈರುಳ್ಳಿ ದೀಪವನ್ನು ಬೆಳಗಿಸಿ, ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಿರಿ

ಮಳೆಗಾಲದಂತೆ ಚಳಿಗಾಲದಲ್ಲಿಯೂ ಸೊಳ್ಳೆಗಳ ಕಾಟ ಹೆಚ್ಚಿರುತ್ತದೆ. ಈ ಸೊಳ್ಳೆಗಳು ನಿದ್ರೆಗೆ ಭಂಗ ತರುವುದಲ್ಲದೆ, ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್‌ಗುನ್ಯಾದಂತಹ ಗಂಭೀರ ಕಾಯಿಲೆಗಳಿಗೂ ಕಾರಣವಾಗುತ್ತವೆ. ಆದ್ದರಿಂದ ಸೊಳ್ಳೆಗ

15 Nov 2025 3:09 pm
ಸಾಲುಮರದ ತಿಮ್ಮಕ್ಕಗೆ 3 ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಿದ ಪೊಲೀಸರು

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಬಂದೂಕುಪಡೆ ಸಿಬ್ಬಂದಿಗಳು ಗೌರವ ರಕ್ಷೆ ಮತ್ತು ಶೋಕ ಶಸ್ತ್ರಗಳ ಮ

15 Nov 2025 3:03 pm
ರಜನಿಕಾಂತ್ ಜೊತೆ ತೆರೆ ಹಂಚಿಕೊಳ್ಳಲು ಮೇಘನಾ ರಾಜ್ ರೆಡಿ? ‘ಜೈಲರ್ 2’ನಲ್ಲಿ ಪ್ರಮುಖ ಪಾತ್ರ

ಮೇಘನಾ ರಾಜ್ ಸುಮಾರು 13 ವರ್ಷಗಳ ನಂತರ ತಮಿಳು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್ 2’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಪತಿ ಚಿರಂಜೀವಿ ಸರ್ಜಾ ನಿಧನದ

15 Nov 2025 2:56 pm
ರಾಜಮೌಳಿ-ಮಹೇಶ್ ಬಾಬು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ: ಎಷ್ಟು ವರ್ಷ ಕಾಯಬೇಕು?

SS Rajamouli movies: ಎಸ್​​ಎಸ್ ರಾಜಮೌಳಿ ಸಾಮಾನ್ಯವಾಗಿ ಸಿನಿಮಾ ನಿರ್ಮಿಸಿ ಬಿಡುಗಡೆ ಮಾಡಲು ಬಹಳ ಸಮಯ ತೆಗೆದುಕೊಳ್ಳುತ್ತಾರೆ. ಪ್ರತಿ ಸಿನಿಮಾಕ್ಕೆ ಕನಿಷ್ಟ ಎರಡು ವರ್ಷವಾದರೂ ಸಮಯ ತೆಗೆದುಕೊಳ್ಳುತ್ತಾರೆ. ಇದೀಗ ಮಹೇಶ್ ಬಾಬು ಜೊತೆಗೆ ಮಾ

15 Nov 2025 2:46 pm
ಸ್ವಲ್ಪವಾದರೂ ರಾಷ್ಟ್ರೀಯತೆ, ದೇಶಭಕ್ತಿ ಇರಲಿ: ಭಾರತೀಯ ಉದ್ಯಮ ಕ್ಷೇತ್ರಕ್ಕೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಖಡಕ್ ಸಂದೇಶ

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ರಕ್ಷಣಾ ಉಪಕರಣ ತಯಾರಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಲಾಭದೊಂದಿಗೆ ರಾಷ್ಟ್ರೀಯತೆ, ದೇಶಪ್ರೇಮವೂ ಮುಖ್ಯ ಎಂದು ಹೇಳಿದ್ದಾರೆ. ಕೆಲವು ಕಂಪನಿಗಳು ಶೇಕಾಡ 70ರಷ್ಟು ದೇಶೀ ಉತ್

15 Nov 2025 2:42 pm
IND vs SA: 62.2 ಓವರ್​ಗಳಲ್ಲಿ ಟೀಮ್ ಇಂಡಿಯಾ ಆಲೌಟ್

India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್​ಗಳಿಸಿದರೆ, ಟೀಮ್ ಇಂಡಿಯಾ 189 ರನ್​ಗಳಿಸಿ ಆಲೌಟ

15 Nov 2025 1:52 pm
ತಮಿಳಿನ ಜಡ್ಜ್​ಗಳೂ ಕನ್ನಡದ ಶಿವಾನಿ ಫ್ಯಾನ್; ಫಿನಾಲೆ ಮತ್ತಷ್ಟು ಸನಿಹ

ಶಿವಾನಿ ಹಾಡನ್ನು ಕೇಳಿ ವೇದಿಕೆ ಮೇಲಿದ್ದ ಜಡ್ಜ್​ಗಳು ಹಾಗೂ ಜ್ಯೂರಿಗಳು ಫಿದಾ ಆಗಿದ್ದಾರೆ. ಟಿಕೆಟ್​ ಟು ಫಿನಾಲೆಗೆ ಅವರು ಮತ್ತಷ್ಟು ಸನಿಹ ಆಗಿದ್ದಾರೆ. ಶಿವಾನಿ ಅವರು ಸೀಸನ್ 19ರಲ್ಲಿ ಸ್ಪರ್ಧೆ ಮಾಡಿದ್ದರು ಎಂಬುದು ವಿಶೇಷ. ಈಗ

15 Nov 2025 1:37 pm
ರಕ್ಷಿತಾ ಹಾಗೂ ಗಿಲ್ಲಿಗೆ ಕ್ಲಾಸ್ ಫಿಕ್ಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರು ಈ ವಾರ ಲಯ ತಪ್ಪಿದ್ದರು. ಇದಕ್ಕೆ ಕಾರಣ ಆಗಿದ್ದು ಗಿಲ್ಲಿ ನಟ ಎಂಬ ಮಾತೂ ಇದೆ. ಹೀಗಿರುವಾಗಲೇ ಪ್ರೋಮೋ ರಿಲೀಸ್ ಆಗಿದ್ದು, ಯಾರಿಗೆ ಪಾಠ ಹೇಳಲಾಗುತ್ತಿದೆ ಎಂಬುದರ ಸ್ಪಷ್ಟ ಚಿತ್ರಣ ನೀ

15 Nov 2025 1:18 pm
ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ‘ಡಾಗ್ ಪಾರ್ಕ್’ ದುರುಪಯೋಗ ವಿರೋಧಿಸಿ ಜನರ ಆಕ್ರೋಶ; ಶೀಘ್ರದಲ್ಲೇ ಪ್ರತಿಭಟನೆಗೆ ಸಿಪಿಡಬ್ಲೂಎ ಘೋಷಣೆ

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ 'ಡಾಗ್ ಪಾರ್ಕ್' ದುರುಪಯೋಗವಾಗುತ್ತಿದ್ದು, ವಾಕರ್ಸ್ ಮತ್ತು ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕುಪ್ರಾಣಿ ಮಾಲೀಕರ ನಿರ್ಲಕ್ಷ್ಯ, ಸ್ವಚ್ಛತೆಯ ಕೊರತೆಯಿಂದ ಹಿರಿಯರು,

15 Nov 2025 1:11 pm
IPL 2026: CSK ತಂಡದಿಂದ ಮೂವರು ವಿದೇಶಿ ಆಟಗಾರರು ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ನಾಲ್ವರು ವಿದೇಶಿ ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಇಲ್ಲಿ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾ

15 Nov 2025 1:11 pm
Video: ಸರ್​​ ಪ್ಲೀಸ್​​ ನನ್ನ ಹಣ ನೀಡಿ: ದುಡಿದ ಹಣಕ್ಕಾಗಿ ರೈಲಿನ ಹಿಂದೆ ಓಡಿದ ಕೂಲಿ

ಬಾಂಗ್ಲಾದೇಶದ ಢಾಕಾ ರೈಲು ನಿಲ್ದಾಣದಲ್ಲಿ ಕೂಲಿಯೊಬ್ಬ ಪ್ರಯಾಣಿಕನಿಂದ ಹಣ ಪಡೆಯದೆ ವಂಚನೆಗೆ ಒಳಗಾಗಿದ್ದಾನೆ. ತಾನು ದುಡಿದ ಹಣಕ್ಕಾಗಿ ಆತ ರೈಲಿನ ಹಿಂದೆ ಓಡಿದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ

15 Nov 2025 1:08 pm
ಯಾದಗಿರಿ: ಹಲ್ಲೆಗೊಳಗಾಗಿದ್ದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ ಸಾವು; ನಾಲ್ವರು ಆರೋಪಿಗಳು ವಶ

ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಹೈ

15 Nov 2025 1:01 pm
ಆಕಾಶ್​ಗೆ ತಿಳಿದೋಯ್ತು ತಂದೆಯ ರಹಸ್ಯ; ಗೌತಮ್​ಗೆ ಬಿಗಿದಪ್ಪುಗೆ

Amruthadhaare Serial: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್-ಭೂಮಿಕಾ ಐದು ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. ಶಕುಂತಲಾ ಕಾರಣದಿಂದ ದೂರವಿದ್ದ ಇವರ ಮಗ ಆಕಾಶ್‌ಗೆ ಈಗ ತನ್ನ ನಿಜವಾದ ತಂದೆ ಗೌತಮ್ ಎಂದು ಗೊತ್ತಾಗಿದೆ. ಸೂಟ್‌ಕೇಸ್‌ನಲ್ಲಿ ಸಿಕ

15 Nov 2025 12:44 pm
ಮೈಸೂರು ಕಾಡಂಚಿನಲ್ಲಿ 20 ಹುಲಿಗಳ ಓಡಾಟ: ಸಾರ್ವಜನಿಕರಿಗೆ ಡಿಸಿಎಫ್ ಕೊಟ್ಟ ಸಲಹೆ ಸೂಚನೆ ಏನು ನೋಡಿ

ಮೈಸೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ನಡುವೆ, ಡಿಸಿಎಫ್ ಪರಮೇಶ್ ಐದು ಹುಲಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. ಹುಲಿಗಳನ್ನು ನರಹಂತಕ ಎಂದು ಕರೆಯುವುದು ವೈಜ್ಞಾನಿಕವಾಗಿ ತಪ್ಪು ಎಂದ

15 Nov 2025 12:34 pm
Vastu Tips: ವೃತ್ತಿಜೀವನದ ಯಶಸ್ಸಿಗೆ ಈ ಸಿಂಪಲ್​​ ವಾಸ್ತು ಸಲಹೆಯನ್ನು ಅನುಸರಿಸಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವೃತ್ತಿಜೀವನದ ಯಶಸ್ಸು ಸವಾಲಿನದು. ಶ್ರಮ ಪಟ್ಟರೂ ಬೆಳವಣಿಗೆ ಕಾಣದವರಿಗೆ ವಾಸ್ತು ತಜ್ಞರು ಕೆಲವು ಸಲಹೆಗಳನ್ನು ನೀಡುತ್ತಾರೆ. ಕಚೇರಿಯಲ್ಲಿ ಸರಿಯಾದ ಆಸನ, ಕುರ್ಚಿ, ಮೇಜಿನ ಆಯ್ಕೆ ಮತ್ತು ಮಲ

15 Nov 2025 12:16 pm
ಶ್ರೀನಗರ ಸ್ಫೋಟ: ಸಂಗ್ರಹಿಸಿಟ್ಟಿದ್ದ ಸ್ಫೋಟಕ ಬ್ಲಾಸ್ಟ್ ಆಗಿದ್ಹೇಗೆ? ತಜ್ಞರು ಹೇಳಿದ್ದೇನು? ಇಲ್ಲಿದೆ ವಿವರ

ಶ್ರೀನಗರದ ನೌಗಾಂ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿ, 27 ಮಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡಿದ್ದ ಸ್ಫೋಟಕಗಳೇ ಇದಕ್ಕೆ ಕಾರಣ ಎನ್ನಲಾಗಿದ್ದು, ಅವುಗಳ ಸಂಗ್ರಹದಲ್ಲಿ ಲೋಪ ಅಥ

15 Nov 2025 12:14 pm
VIDEO: ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಹೊರ ನಡೆದ ಶುಭ್​​ಮನ್ ಗಿಲ್

India vs South Africa, 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​​ನಲ್ಲಿ 159 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 4

15 Nov 2025 12:11 pm
Video: ಮಹಾರಾಷ್ಟ್ರದಲ್ಲಿ ಧಗಧಗನೆ ಹೊತ್ತಿ ಉರಿದ ಕೆಮಿಕಲ್​​​ ಕಾರ್ಖಾನೆ, 12 ಜನರ ರಕ್ಷಣೆ

ಮಹಾರಾಷ್ಟ್ರದ ಜಲಗಾಂವ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದರೂ, ಯಾವುದೇ ಸಾವುನೋವು ವರದಿಯಾಗಿಲ್ಲ. ಕಾರ್ಖಾನೆಯಲ್ಲಿದ್ದ 12 ಜನರನ್ನು ಸುರಕ್ಷಿತವಾಗಿ

15 Nov 2025 12:10 pm
ಕನ್ನಡದ ನಟಿಗೆ ಲೈಂಗಿಕ ಕಿರುಕುಳ; ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ

ಕನ್ನಡ ನಟಿ ಕಿರುಕುಳ ಪ್ರಕರಣದಲ್ಲಿ ಎವಿಆರ್ ಗ್ರೂಪ್ ಸಂಸ್ಥಾಪಕ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ಪರಿಚಯ, ನಂತರ ಪ್ರೀತಿ-ಕಾಳಜಿ, ಬಳಿಕ ಸಂಪರ್ಕ ಕಡಿತಗೊಳಿಸಿ ಕಿರುಕುಳ ಶುರುಮಾಡಿದ್ದ. ಮದುವೆ ಭರವಸೆ,

15 Nov 2025 11:40 am
Video; ರಾಂಗ್ ಸೈಡ್​​​ನಲ್ಲಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಜಗಳಕ್ಕೆ ಇಳಿದ ಮಹಿಳೆ

ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮಹಿಳೆಯೊಬ್ಬರು ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸಿ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ನಂತರ ಆಟೋ ಚಾಲಕನೊಂದಿಗೆ ಜಗಳಕ್ಕಿಳಿದು ನಿಂದಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಸಂಚಾರಿ

15 Nov 2025 11:26 am
ರಿಷಭ್ ಪಂತ್​ ಸಿಕ್ಸ್​ಗೆ ಹಾರಿ ಹೋದ ಸೆಹ್ವಾಗ್ ದಾಖಲೆ..!

Rishabh Pant Record: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ನೂರಕ್ಕೂ ಅಧಿಕ ಸಿಕ್ಸ್ ಬಾರಿಸಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಈ ಪಟ್ಟಿಯಲ್ಲಿ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ಬ್ರೆಂಡನ್ ಮೆಕಲಂ ಇ

15 Nov 2025 11:23 am
Budhaditya Yoga 2025: ನವೆಂಬರ್​ 16 ಸೂರ್ಯ ವೃಶ್ಚಿಕ ರಾಶಿಗೆ ಪ್ರವೇಶ; ಈ ನಾಲ್ಕು ರಾಶಿಗೆ ಅದೃಷ್ಟದ ಸುರಿಮಳೆ

ನವೆಂಬರ್ 16 ರಂದು ಸೂರ್ಯನು ವೃಶ್ಚಿಕ ರಾಶಿಗೆ ಪ್ರವೇಶಿಸುತ್ತಾನೆ, ಇದನ್ನು ವೃಶ್ಚಿಕ ಸಂಕ್ರಾಂತಿ ಎನ್ನುತ್ತಾರೆ. ಇಲ್ಲಿ ಬುಧನೊಂದಿಗೆ ಸೇರಿ ಬುಧಾದಿತ್ಯ ಯೋಗ ಸೃಷ್ಟಿಯಾಗುತ್ತದೆ. ಈ ಶುಭ ಸಂಯೋಗವು ಮಿಥುನ, ಸಿಂಹ, ಧನು, ಕನ್ಯಾ ರಾಶ

15 Nov 2025 11:21 am
ಹಲ್ಲಾ ಬೋಲ್…ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರವೀಂದ್ರ ಜಡೇಜಾ ಎಂಟ್ರಿ

Ravindra Jadeja: ಕಳೆದ 12 ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 149 ಇನಿಂಗ್ಸ್​ಗಳ ಮೂಲಕ 2354 ರನ್ ಕಲೆಹಾಕಿದ್ದಾರೆ. ಇದರ ನಡುವೆ 5 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ 3 ಬಾರಿ ಸಿಎ

15 Nov 2025 10:53 am
ಸುರಂಗ ಮಾರ್ಗ ವಿರುದ್ಧ ಸ್ಯಾಂಕಿ ಕೆರೆ ಬಳಿ ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

ಸ್ಯಾಂಕಿ ಕೆರೆ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯೊಂದಿಗೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಯಾಂಕಿ ಕೆರೆ ಬಳಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಸುರಂಗ ಮಾರ್ಗ ಯೋಜನೆ ವಿರುದ್ಧ ಈ ಪ್

15 Nov 2025 10:42 am
ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್

ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾ

15 Nov 2025 10:41 am
ನಿಮಗೆ ಡಿಯೋಡರೆಂಟ್ ಬಳಸುವ ಅಭ್ಯಾಸ ಇದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ, ಅನೇಕರು ತಮ್ಮ ಸೌಂದರ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಅದರಲ್ಲಿಯೂ ಸುಂದರವಾಗಿ ಕಾಣಲು ವಿವಿಧ ರೀತಿಯ ಉತ್ಪನ್ನಗಳನ್ನು ಬಳಸುತ್ತಾರೆ. ಅವುಗಳಲ್ಲಿ ಒಂದು ಡಿಯೋಡರೆಂಟ್. ನಿಮಗೆ ತಿಳಿದಿರುವ

15 Nov 2025 10:40 am
ಬರೋಬ್ಬರಿ 3977 ದಿನಗಳು…ನಿಧಾನದೊಂದಿಗೆ ದಾಖಲೆ ಪಟ್ಟಿ ಸೇರಿದ ಕೆಎಲ್ ರಾಹುಲ್

India vs South Africa, 1st Test: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ದ್ವಿತೀಯ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್

15 Nov 2025 10:24 am
Daily Devotional: ವಾಸ್ತು ಪ್ರಕಾರ ನಿಮ್ಮ ಮನೆಯ ಬಾತ್ರೂಮ್ ಹೇಗಿರಬೇಕು ಗೊತ್ತಾ?

ವಾಸ್ತುವು ಕೇವಲ ದೇವರ ಮನೆ ಅಥವಾ ಅಡುಗೆಮನೆಗೆ ಮಾತ್ರ ಸೀಮಿತವಲ್ಲ. ಬಾತ್ರೂಮ್ ವಾಸ್ತು ಕೂಡ ಅಷ್ಟೇ ಮುಖ್ಯ. ಮುರಿದ ಬಕೆಟ್, ಮಗ್, ಹಳೆಯ ಸ್ಕ್ರಾಪ್, ಒದ್ದೆ ಬಟ್ಟೆಗಳು, ಸೋರುವ ಟ್ಯಾಪ್‌ಗಳನ್ನು ಬಾತ್ರೂಮ್‌ನಲ್ಲಿ ಇಡಬೇಡಿ. ಬಕೆಟ್‌

15 Nov 2025 10:21 am
ಮಂಗಳೂರು: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು

ದಕ್ಷಿಣ ಕನ್ನಡದ ಬಂಟ್ವಾಳದ ಬಿಸಿರೋಡ್ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಸರ್ಕಲ್​ಗೆ ಇನ್ನೋವಾ ಕಾರು ಗುದ್ದಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮ

15 Nov 2025 10:18 am
IPL 2026: ಹರಾಜಿಗೂ ಮುನ್ನ 7 ಆಟಗಾರರು ಬೇರೆ ತಂಡಗಳಿಗೆ ಎಂಟ್ರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ರಿಟೆನ್ಷನ್​ಗೂ ಮುನ್ನ 10 ಫ್ರಾಂಚೈಸಿಗಳಿಗೆ ಆಟಗಾರರ ಟ್ರೇಡಿಂಗ್​ಗೆ ಅವಕಾಶ ನೀಡಲಾಗಿದೆ. ಈ ಆಯ್ಕೆಯ ಮೂಲಕ ಇದೀಗ ಕೆಲ ಫ್ರಾಂಚೈಸಿಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ಖರೀದಿಸಿದೆ. ಹೀಗೆ

15 Nov 2025 9:54 am
Pakistan Car Price: ಪಾಕಿಸ್ತಾನದಲ್ಲಿ ಗಗನಕ್ಕೇರಿದ ಕಾರುಗಳ ಬೆಲೆ: ವ್ಯಾಗನ್ಆರ್ ಬೆಲೆ ಬರೋಬ್ಬರಿ 32 ಲಕ್ಷ

ಪಾಕಿಸ್ತಾನದಲ್ಲಿ ಕಾರುಗಳ ಬೆಲೆಗಳು ಗಗನಕ್ಕೇರುತ್ತಿವೆ. ಫಾರ್ಚೂನರ್ ₹14.9 ಮಿಲಿಯನ್‌ಗೆ, ಸ್ವಿಫ್ಟ್ ₹4.4 ಮಿಲಿಯನ್‌ಗೆ ಮತ್ತು ವ್ಯಾಗನ್‌ಆರ್ ₹3.2 ಮಿಲಿಯನ್‌ಗೆ ಲಭ್ಯವಿದೆ. ಭಾರತದಲ್ಲಿ ಸಾಮಾನ್ಯವಾಗಿ ಬಜೆಟ್ ವಿಭಾಗಕ್ಕೆ ಸೇರುವ

15 Nov 2025 9:53 am
ಬೆಳಗಾವಿಯ ಅತಿ ದೊಡ್ಡ ಸೈಬರ್ ವಂಚನೆ ಗ್ಯಾಂಗ್ ಬಲೆಗೆ ಬಿದ್ದಿದ್ಹೇಗೆ? ಪೊಲೀಸರು ಹೇಳಿದ್ದೇನು? ಇಲ್ಲಿದೆ ವಿವರ

ಬೆಳಗಾವಿಯಲ್ಲಿ ಅಮೆರಿಕನ್ನರಿಗೆ ವಂಚಿಸುತ್ತಿದ್ದ ಅತಿ ದೊಡ್ಡ ಸೈಬರ್ ವಂಚನೆ ಗ್ಯಾಂಗ್ ಅನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಅಂತರಾಷ್ಟ್ರೀಯ ಮಟ್ಟದ ವಂಚನೆ ಬೆಳಗಾವಿಯ ಕಾಲ್ ಸೆಂಟರ್ ಮೂಲಕ ನಡೆಯುತ್ತಿತ್ತು. ಅಲ್ಲ

15 Nov 2025 9:42 am
Chanakya Niti: ಚಾಣಕ್ಯರ ಪ್ರಕಾರ ಈ ನಾಲ್ಕು ಅಭ್ಯಾಸಗಳೇ ಯಶಸ್ಸಿನ ಮೂಲ ಗುಟ್ಟು

ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂಬ ಕನಸು ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಈ ಯಶಸ್ಸು ನಿಮ್ಮದಾಗಬೇಕಾದರೆ ಮುಖ್ಯವಾಗಿ ಈ ಕೆಲವು ಅಭ್ಯಾಸಗಳನ್ನು ಬೆಳೆಸಿಕೊಳ್ಳಿ. ಇದುವೇ ಯಶಸ್ಸ

15 Nov 2025 9:36 am
Tech Utility: ನೀಲಿ, ಕಪ್ಪು ಮತ್ತು ಕೆಂಪು ಪೋರ್ಟ್‌ ಹೊಂದಿರುವ ಪೆನ್‌ಡ್ರೈವ್‌ಗಳ ನಡುವಿನ ವ್ಯತ್ಯಾಸವೇನು?, ಈ ರಹಸ್ಯ ತಿಳಿಯಿರಿ

USB port color meanings: ಪೆನ್‌ಡ್ರೈವ್, ಲ್ಯಾಪ್‌ಟಾಪ್ ಅಥವಾ ಪಿಸಿ ಖರೀದಿಸುವಾಗ, ನೀವು ಅವುಗಳ ಯುಎಸ್​ಬಿ ಪೋರ್ಟ್‌ಗಳ ಬಣ್ಣವನ್ನು ಗಮನಿಸಿರಬಹುದು. ಇವು ಹೆಚ್ಚಾಗಿ ನೀಲಿ, ಕಪ್ಪು ಮತ್ತು ಕೆಂಪು ಬಣ್ಣದ್ದಾಗಿರುತ್ತವೆ. ಈ ಬಣ್ಣದ ಅರ್ಥ ಏನು ಎಂ

15 Nov 2025 9:23 am