SENSEX
NIFTY
GOLD
USD/INR

Weather

24    C
...
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ

Horoscope Today 14 April : ಇಂದಿನ ರಾಶಿ ಭವಿಷ್ಯ 14 ಏಪ್ರಿಲ್ 2026: ಮಂಗಳವಾರದಂದು ದ್ವಾದಶ ರಾಶಿಗಳ ದೈನಂದಿನ ಜಾತಕವನ್ನು ತಿಳಿಯಿರಿ. ಪ್ರಯತ್ನದಿಂದ ಯಶಸ್ಸು, ದೈವಾನುಕೂಲದಿಂದ ಕಾರ್ಯಸಿದ್ಧಿ, ಹಣಕಾಸು ವ್ಯವಹಾರ, ವ್ಯಾಪಾರ, ಪ್ರಯಾಣ, ಮತ್ತು ಕುಟುಂ

14 Apr 2026 2:33 am
ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು

TCS sexual harassment case: ಟಾಟಾ ಕನ್ಸಲ್ಟೆನ್ಸಿ ಸರ್ವಿಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮತಾಂತರ ಒತ್ತಾಯ ಇತ್ಯಾದಿ ಘಟನೆಗಳು ಬೆಳಕಿಗೆ ಬಂದಿವೆ. ಆರೋಪಿಗಳನ್ನು ಹಿಡಿಯುವ ಮುನ್ನ ಆರು ಮಹಿಳಾ ಪೊಲೀಸರು ಟಿಸಿಎಸ್ ಕಚೇರಿಯಲ್ಲಿ ಅ

13 Apr 2026 11:29 pm
SRH vs RR: ರಾಜಸ್ಥಾನಕ್ಕೆ ಮುಳುವಾದ ಅತಿಯಾದ ಆತ್ಮವಿಶ್ವಾಸ; ಸನ್‌ರೈಸರ್ಸ್ ವಿರುದ್ಧ ಹೀನಾಯ ಸೋಲು

IPL 2026, SRH vs RR: ಐಪಿಎಲ್ 2026 ರಲ್ಲಿ ಅಜೇಯ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸನ್‌ರೈಸರ್ಸ್ ಹೈದರಾಬಾದ್ ಹೀನಾಯವಾಗಿ ಸೋಲಿಸಿದೆ. ಎಸ್‌ಆರ್‌ಎಚ್‌ ಪರ ಪದಾರ್ಪಣೆ ಮಾಡಿದ ಯುವ ವೇಗಿಗಳಾದ ಪ್ರಫುಲ್ ಹಿಂಗೆ ಮತ್ತು ಸಕೀಬ್ ಹುಸೇನ್ ತಲಾ 4 ವಿಕೆ

13 Apr 2026 11:24 pm
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?

ಗುಜರಾತ್‌ನ ತೋಟದ ಬಾವಿಯಲ್ಲಿ ಸಿಲುಕಿದ್ದ ಸಿಂಹವನ್ನು ಧೈರ್ಯದಿಂದ ರಕ್ಷಿಸಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು, ಮತ್ತು ನಂತರ ನಡೆದದ್ದು ಜೀವನ ಮತ್ತು ಸಾವಿನ ನಡುವಿನ ಸಮಯದ ವಿರುದ

13 Apr 2026 11:01 pm
ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ 3 ವಿಕೆಟ್ ಉರುಳಿಸಿದ ಪ್ರಫುಲ್ ಹಿಂಗೆ ಯಾರು?

IPL 2026, Who is Praful Hinge:ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ, ತಮ್ಮ ಮೊದಲ ಓವರ್‌ನಲ್ಲೇ ಮೂವರು ಬ್ಯಾಟ್ಸ್‌ಮನ್‌ಗಳನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಚೊಚ್ಚಲ

13 Apr 2026 10:53 pm
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಸಂಗೀತದ ಬಗ್ಗೆ ಆಶಾ ಭೋಸ್ಲೆ ಅವರಿಗೆ ಇದ್ದ ಪ್ರೀತಿ ಎಂಥದ್ದು ಎಂಬುದನ್ನು ವೀರ್ ಸಮರ್​ಥ್ ಅವರು ವಿವರಿಸಿದ್ದಾರೆ. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ ಅವರು ಕನ್ನಡದ ಗೀತೆಯನ್ನು ಹಾಡಲು ಒಪ್ಪಿಕೊಂಡಿದ್ದರು. ಆ ಘಟನೆಯನ

13 Apr 2026 10:49 pm
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!

ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗ

13 Apr 2026 10:29 pm
ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ 3 ಗೀತೆಗಳು ಬಿಡುಗಡೆ ಆಗಿದೆ. ಆದರೆ 4ನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀ

13 Apr 2026 10:28 pm
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

ಕರ್ನಾಟಕ ಸಂಪುಟ ಪುನಾರಚನೆ ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ

13 Apr 2026 10:26 pm
ಇದು ಅಂತಿಂಥ ದಾಖಲೆಯಲ್ಲ; ವೈಭವ್ ಸೇರಿದಂತೆ ಮೂವರು ಆಟಗಾರರು ಸೊನ್ನೆಗೆ ಔಟ್..!

IPL 2026: Praful Hinge's Historic Debut: ಐಪಿಎಲ್ 2026ರ 21ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಪರ ಪದಾರ್ಪಣೆ ಮಾಡಿದ ಪ್ರಫುಲ್, ಇತಿಹಾಸದಲ್ಲೇ ಅತಿ ದೊಡ್ಡ ದಾಖಲೆ ನಿರ್ಮಿಸಿದರು. ರಾಜಸ್ಥಾನ್ ರಾಯಲ್ಸ್ ವಿರುದ್ಧ ಬೌಲಿಂಗ್ ಮಾಡಿದ ತಮ್ಮ ಮೊದಲ ಓವರ

13 Apr 2026 10:05 pm
ಕಚೇರಿ ಸಮಯ ಬದಲಾವಣೆ: ವಿಜಯಪುರ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಹೇಳೋರಿಲ್ಲ, ಕೇಳೋರಿಲ್ಲ

ಬಿಸಿಲಿನ ಕಾರಣ ಬೆಳಿಗ್ಗೆ 8 ರಿಂದ 1:30 ರವರೆಗೆ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. ಅದನ್ನೇ ಬಂಡವಾಳ ಮಾಡಿಕೊಂಡ ವಿಜಯಪುರ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿನ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕ

13 Apr 2026 9:42 pm
ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ಭಾರತದ ಐಟಿ ದಿಗ್ಗಜ ಕಂಪನಿಯಾದ ಟಿಸಿಎಸ್​ (Tata Consultancy Services) ನಾಸಿಕ್‌ನ ಬ್ರಾಂಚ್​​ನ ಆರೋಪಗಳ ಬಗ್ಗೆ ಟಾಟಾ ಕಂಪನಿ ತನಿಖೆಗೆ ಆದೇಶಿಸಿದೆ. ನಾಸಿಕ್‌ನ ಟಿಸಿಎಸ್ ಶಾಖೆಯಲ್ಲಿ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರ

13 Apr 2026 9:41 pm
IPL 2026: ಇದಕ್ಕಿದ್ದಂತೆ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ ಬಿಸಿಸಿಐ

IPL 2026 Schedule Change: ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎರಡು ಪ್ರಮುಖ ಪಂದ್ಯಗಳ ವೇಳಾಪಟ್ಟಿಯಲ್ಲಿ ಬಿಸಿಸಿಐ ಗಮನಾರ್ಹ ಬದಲಾವಣೆ ಮಾಡಿದೆ. ಗುಜರಾತ್‌ನಲ್ಲಿ ನಡೆಯಲಿರುವ ಚುನಾವಣೆಗಳ ಕಾರಣ, ಏ

13 Apr 2026 9:31 pm
ಸಿದ್ದರಾಮಯ್ಯ ಹೆಸರಿನ ಸೇತುವೆ ಉದ್ಘಾಟನೆ: 6 ದಶಕಗಳ ಕನಸು ನನಸು, 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

ಚಿಕ್ಕಮಗಳೂರಿನ ಎನ್‌ಆರ್‌ಪುರ ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಇದರೊಂದಿಎಗೆ ಇಲ್ಲಿನ ಜನರ 65 ವರ್ಷಗಳ ಕನಸು ನನಸಾದಂತಾಗಿದೆ. ಇನ್ನು ಈ ಸೇ

13 Apr 2026 9:30 pm
ಐಪಿಎಲ್ ವೃತ್ತಿಜೀವನದ ಮೊದಲ ಗೋಲ್ಡನ್ ಡಕ್; ಅನಗತ್ಯ ದಾಖಲೆ ಬರೆದ ಅಭಿಷೇಕ್

Abhishek Sharma golden duck: 2026 ರ ವರ್ಷ ಭಾರತದ ಕ್ರಿಕೆಟಿಗ ಅಭಿಷೇಕ್ ಶರ್ಮಾಗೆ ಏರಿಳಿತಗಳಿಂದ ಕೂಡಿದೆ. ಐಪಿಎಲ್ ಮತ್ತು ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನದಿಂದ ಬಳಲುತ್ತಿರುವ ಅಭಿಷೇಕ್, ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ

13 Apr 2026 9:15 pm
ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಇತ್ತೀಚೆಗೆ ಬಿಡುಗಡೆಯಾದ ಸಮೀಕ್ಷಾ ವರದಿಯ ಪ್ರಕಾರ, ಭಾರತದಲ್ಲಿ ಪ್ರತಿ 10 ಕೆಲಸ ಮಾಡುವ ಜನರಲ್ಲಿ 5 ಜನರು ಪ್ರಿಡಿಯಾಬಿಟಿಸ್‌ನಿಂದ ಬಳಲುತ್ತಿದ್ದಾರೆ ಅಥವಾ ಮಧುಮೇಹದಿಂದ ಬಳಲುತ್ತಿದ್ದಾರೆ. ಈ ಅಂಕಿ ಅಂಶವು ದೇಶದಲ್ಲಿ ವೇಗವಾಗಿ

13 Apr 2026 8:58 pm
ಕಾರಿನ ಕೆಳಗೆ ಬಿದ್ದಿತ್ತು 4 ವರ್ಷದ ಬಾಲಕಿಯ ಶವ; ಚಿಕ್ಕಪ್ಪನಿಂದಲೇ ನಡೆಯಿತಾ ಅತ್ಯಾಚಾರ?

ಗಾಜಿಯಾಬಾದ್‌ನಲ್ಲಿ ಕಾರಿನ ಕೆಳಗೆ 4 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಆ ಬಾಲಕಿಯ ನಿಗೂಢ ಸಾವು ಸುತ್ತಮುತ್ತಲಿನ ಜನರನ್ನು ದಂಗಾಗಿಸಿದೆ. ಆಕೆಯ ಚಿಕ್ಕಪ್ಪನೇ ಮಗುವಿನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್

13 Apr 2026 8:51 pm
IPL 2026: ಹ್ಯಾಟ್ರಿಕ್ ಸೋಲಿನ ನೋವಿನಲ್ಲಿದ್ದ ಹಾರ್ದಿಕ್​ ಪಾಂಡ್ಯಗೆ ಮತ್ತೊಂದು ಆಘಾತ

Hardik Pandya fine: ಭಾನುವಾರ ಆರ್​​ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ. ಇದು ತಂಡದ ಸತತ ಮೂರನೇ ಸೋಲು. ನಾಯಕ ಹಾರ್ದಿಕ್ ಪಾಂಡ್ಯಗೆ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ₹12 ಲಕ್ಷ ದಂಡ ವಿಧಿಸಲಾಗಿದೆ. ಅವರ

13 Apr 2026 8:46 pm
ಕನಸಿನ ಸಂಸಾರಕ್ಕೆ ಜಾತಿ ಅಡ್ಡಿ: ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ

ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಇದೀಗ ಜೀವ ಭಯ ಶುರುವಾಗಿದೆ. ಹೀಗಾಗಿ ಕೊಪ್ಪಳದಿಂದ ಹುಬ್ಬಳ್ಳಿಗೆ ಪ್ರೇಮಿಗಳು ಓಡಿ ಬಂದಿದ್ದಾರೆ. ಇಬ್ಬರ ಜಾತಿ ಬೇರೆ ಬೇರೆಯಾದ ಕಾರಣ ಯುವತಿ ಕುಟುಂಬಸ್ಥರು ವಿವಾಹಕ್ಕೆ ವಿರೋಧಿಸ

13 Apr 2026 8:44 pm
ಪಾಕಿಸ್ತಾನದ ಚಾನೆಲ್​ನಲ್ಲಿ ಆಶಾ ಭೋಸ್ಲೆ ಸಾವಿನ ಸುದ್ದಿ ಹಾಕುವಂತಿಲ್ಲ!

ತಮ್ಮ ದೇಶದ ಟಿವಿಯಲ್ಲಿ ಭಾರತದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಗೌರವ ಸಲ್ಲಿಸಿದ್ದಕ್ಕೆ ಪಾಕಿಸ್ತಾನ ಕಠಿಣ ಕ್ರಮ ತೆಗೆದುಕೊಂಡಿದೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಸಾವಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾ

13 Apr 2026 8:32 pm
ತಾಯಿ ನಿಧನರಾದಾಗ ಹೇಗನಿಸುತ್ತದೆ? ಪಾಪರಾಜಿಗಳ ಪ್ರಶ್ನೆಗೆ ನಟ ಜಾಕಿ ಶ್ರಾಫ್ ಗರಂ

ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ವೇಳೆ ಅನೇಕ ಸೆಲೆಬ್ರಿಟಿಗಳು ಬಂದಿದ್ದರು. ಅವರಿಗೆಲ್ಲ ಪಾಪರಾಜಿಗಳು ಅಸಂಬದ್ಧವಾಗಿ ಪ್ರಶ್ನೆ ಕೇಳಿದ್ದಾರೆ. ಪಾಪರಾಜಿಗಳ ವರ್ತನೆ ಕಂಡು ನಟ ಜಾಕಿ ಶ್ರಾಫ್ ಅವರು ಗರಂ ಆಗಿದ್ದಾರೆ.

13 Apr 2026 8:27 pm
ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಕಳೆದ ವರ್ಷದಂತೆಯೇ ಈ ವರ್ಷ ಅಂದರೆ 2026-27ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.ವರ್ಗಾವಣೆ ಪ್ರಕ್ರಿಯೆಯು ಏಪ್ರಿಲ್ 13, 2026 ರಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಆಸಕ್ತ ಮತ್ತ

13 Apr 2026 8:11 pm
ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಇವರಿಬ್ಬರು ದೋಸ್ತರು..ಮೇಲಾಗಿ ಇಬ್ಬರು ಒಂದೇ ಕಡೆಯಲ್ಲಿ ಕೆಲಸ ಮಾಡತ್ತಿದ್ದು. ಕಳೆದ ಕೆಲ ವರ್ಷಗಳಿಂದ ಕೋಳಿ ಫಾರಂನಲ್ಲಿ ಇಬ್ಬರು ಕೆಲಸ ಮಾಡಿಕೊಂಡಿದ್ದು, ಇಬ್ಬರು ಮನೆಗೆ ಆಧಾರ ಸ್ತಂಭವಾಗಿದ್ದರು. ಆದರೆ, ನಾಲ್ಕೈದು ದಿನಗಳ ಹಿಂದ

13 Apr 2026 7:43 pm
ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC: ಇಲ್ಲಿದೆ ಮಾಹಿತಿ

ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಕ್ರೇಜ್ ಆರಂಭವಾಗಿದೆ. ಏಪ್ರಿಲ್ 15, 18 ಮತ್ತು 24ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿದ್ದು, ಮೆಟ್ರೋ ಸಂಚಾರವನ್ನು ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಬಿಎಂಟಿಸಿ ಕೂಡ ವಿಶೇ

13 Apr 2026 7:41 pm
ಸಂತೋಷದಿಂದ ಬದುಕು ಸಾಗಿಸಲು ಬಯಸಿದರೆ, ಈ ಸಲಹೆಗಳನ್ನು ಅನುಸರಿಸಿ

ನಾವೆಲ್ಲರೂ ಸಹ ಸಂತೋಷವಾಗಿರಲು ಬಯಸುತ್ತೇವೆ, ಇಂದಿನ ಒತ್ತಡದ ಜೀವನಶೈಲಿಯಲ್ಲಿ ಸಂತೋಷದಿಂದ ನೆಮ್ಮದಿಯಾಗಿ ಜೀವನ ಸಾಗಿಸುವುದೇ ಕಷ್ಟ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಅದು ಕಷ್ಟವೇನಲ್ಲ,ಕೆಲವು ಸರಳ ಮತ್ತು ಸುಲಭವಾದ ಸಲಹೆ

13 Apr 2026 7:41 pm
ನೀವು ಆರ್‌ಎಸ್‌ಎಸ್‌ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೀರಿ; ನ್ಯಾಯಾಧೀಶರ ಕುರಿತು ಕೇಜ್ರಿವಾಲ್ ಆರೋಪ

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಸಲ್ಲಿಸಿದ್ದ ಅರ್ಜಿಯನ್ನು ತಾವೇ ವಾದಿಸಿದ್ದು ವಿಶೇಷ

13 Apr 2026 7:22 pm
SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

IPL Sunrisers Hyderabad vs Rajasthan Royals in Kannada Playing XI: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಬ್ರಿಜೇಶ್ ಶರ್ಮಾ ಮತ್ತು ಶಿಮ್ರಾ

13 Apr 2026 7:20 pm
ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸದಿಂದ ದೇಹದ ತೂಕ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಕೆಲಸದ ನಡುವೆ ಸಮಯದ ಅಭಾವದಿಂದ ಜನರು ಸರಿಯಾಗಿ ಊಟ, ತಿಂಡಿ ಮಾಡುವುದಿಲ್ಲ. ಮಾಡುವುದಾದರೂ ಕೂಡ ಬೇಗ ಬೇಗನೆ ತಿನ್ನುತ್ತಾರೆ. ಆದರೆ ಈ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ತಿಳಿದಿದೆಯೇ? ಹೌ

13 Apr 2026 7:19 pm
SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

Sunrisers Hyderabad vs Rajasthan Royals, IPL 2026 Live Score Updates: ಇಂದು, ಐಪಿಎಲ್ 2026 ರ 21 ನೇ ಪಂದ್ಯದಲ್ಲಿ, ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನವನ್ನು ತಡೆಯುವ ಕಠಿಣ ಸವಾಲನ್ನು ಹೈದರಾಬಾದ್ ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ

13 Apr 2026 7:01 pm
IPL 2026: ಅಂಪೈರ್​ಗೆ ಬಾಲ್ ನೀಡದೆ ಸತಾಯಿಸಿದ ಟಿಮ್ ಡೇವಿಡ್​ಗೆ ಭಾರಿ ದಂಡ

Tim David IPL penalty: ಐಪಿಎಲ್ 2026ರ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಟಿಮ್ ಡೇವಿಡ್ ಅಂಪೈರ್ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯ ಶುಲ್ಕದ ಶೇಕಡಾ 25ರಷ್ಟು ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ದಂಡ ವಿಧ

13 Apr 2026 6:42 pm
Asha Bhosle Funeral: ಸರ್ಕಾರಿ ಗೌರವದೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರ ಅಂತ್ಯಕ್ರಿಯೆ ಮುಂಬೈನಲ್ಲಿ ನಡೆದಿದೆ. ರಣವೀರ್ ಸಿಂಗ್, ಸಚಿನ್ ತೆಂಡೂಲ್ಕರ್, ಎ.ಆರ್. ರೆಹಮಾನ್, ಟಬು, ಜಾಕಿ ಶ್ರಾಫ್ ಮುಂತಾದ ಸೆಲೆಬ್ರಿಟಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಅಪಾರ ಸಂ

13 Apr 2026 6:38 pm
ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಬಟ್ಟೆ ಬ್ಯಾಗ್ ಖರೀದಿಯಲ್ಲಿನ ಅಕ್ರಮ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ರಿಲೀಫ್ ಸಿಕ್ಕಿದೆ. ಮೈಸೂರು ಡಿಸಿಯಾಗಿದ್ದಾಗ ನಡೆದಿದೆ ಎನ್ನಲಾದ ಈ ಆರೋಪದ ತನಿಖೆಗೆ ಅನುಮತಿ

13 Apr 2026 6:36 pm
ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ

India inflation rate in March 2026: ನ್ಯಾಷನಲ್ ಸ್ಟಾಟಿಸ್ಟಿಕಲ್ ಆಫೀಸ್ (ಎನ್​ಎಸ್​ಓ) ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ ಮಾರ್ಚ್ ತಿಂಗಳಲ್ಲಿ ಭಾರತದ ಹಣದುಬ್ಬರ ಅಂದಾಜು ಶೇ 3.4 ಇದೆ. ಫೆಬ್ರುವರಿಯಲ್ಲಿ ಇದು ಶೇ. 3.21 ಇತ್ತು. ಕೆಲ ಆಹಾರವಸ್ತುಗಳು, ಚ

13 Apr 2026 6:32 pm
ಬಿಸಿಲಿಂದ ದೂರವಿರಿ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ

ಬೇಸಿಗೆ ಆರಂಭವಾಗುತ್ತಿದ್ದಂತೆ ದೇಶಾದ್ಯಂತ ತಾಪಮಾನ ಏರಿಕೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಛತ್ತೀಸ್‌ಗಢ, ಒಡಿಶಾ ಮತ್ತು ಪೂರ್ವ ಮಧ್ಯಪ್ರದೇಶದ ಪ್ರತ್ಯೇಕ ಪ್ರದೇಶಗಳಿಗೆ ಹವಾಮಾನ ಇಲಾಖೆ ಉಷ

13 Apr 2026 6:07 pm
ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕೋಲಾರ ಜಿಲ್ಲೆಯ ಅರಹಳ್ಳಿ ಕೆರೆಯಲ್ಲಿ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ದುರಂತ ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸದ್ಯ ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿ

13 Apr 2026 5:57 pm
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ಪಂಚಮಸಾಲಿ ಮಠದಲ್ಲಿ ಲೆಕ್ಕ ಕೊಡಿ ಅಭಿಯಾನ ಮುಂದುವರೆದಿದೆ. ಈ ಸಂಬಂಧ ಇದೀಗ ಪೀಠದಿಂದ ವಚನಾನಂದ ಸ್ವಾಮೀಜಿಗಳನ್ನ (vachanananda swamiji) ಉಚ್ಛಾಟನೆ ಮಾಡಲಾಗಿದೆ. ಇದರಿಂದ ದಾವಣಗೆರೆ (Davanagere) ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠ ಈಗ ಅಕ್ಷರಶಃ

13 Apr 2026 5:57 pm
Video: ನೀರ್‌ ಹತ್ರ ಯಾಕೆ ಹೋಗ್ತೀಯಾ; ನೀರಿಗೆ ಬಿದ್ದ ಕಂದಮ್ಮನನ್ನು ರಕ್ಷಿಸಿದ ಸಿಂಹಿಣಿ

ಮನುಷ್ಯರೇ ಆಗಿರಲಿ, ಪ್ರಾಣಿಗಳೇ ಆಗಿರಲಿ, ತಾಯಿ ಪ್ರೀತಿ ಯಾವತ್ತೂ ಬದಲಾಗಲ್ಲ. ಈ ಪ್ರಾಣಿಗಳು ತಮ್ಮ ಕಂದಮ್ಮವನ್ನು ಮುದ್ದಿಸುವ ಕಾಳಜಿವಹಿಸುವ ದೃಶ್ಯಗಳನ್ನು ನೀವು ನೋಡಿರುತ್ತೀರಿ. ಆದರೆ ತಾಯಿ ಸಿಂಹವೊಂದು ನೀರಿಗೆ ಬಿದ್ದ ಮರಿಯ

13 Apr 2026 5:45 pm
‘ಜನ ನಾಯಗನ್’ ರೀತಿ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ’ ಸಿನಿಮಾಗೂ ಸೆನ್ಸಾರ್ ಸಮಸ್ಯೆ

ಬಿಡುಗಡೆಗೆ ಸಿದ್ಧವಾಗಿರುವ ‘ಕೆಡಿ’ ಸಿನಿಮಾಗೆ ಈಗ ಸೆನ್ಸಾರ್ ಪ್ರಮಾಣಪತ್ರ ಸಿಗುವುದು ಕಷ್ಟವಾಗಿದೆ. ತಮ್ಮ ಗಮನಕ್ಕೆ ಬಾರದಂತೆ ಸಿನಿಮಾವನ್ನು ರಿವೈಸಿಂಗ್ ಕಮಿಟಿಗೆ ಕಳಿಸಲಾಗಿದೆ ಎಂದು ಚಿತ್ರತಂಡದ ಆರೋಪಿಸಿದೆ. ಇದರಿಂದಾಗಿ

13 Apr 2026 5:45 pm
ತಪ್ಪಾಗಿ ಯುಪಿಐ ಪೇಮೆಂಟ್ ಮಾಡಿಬಿಟ್ಟರೆ ಅದನ್ನು ರಿವರ್ಸ್ ಮಾಡಬಹುದಾ? ಇಲ್ಲಿದೆ ತಿಳಿದಿರಬೇಕಾದ ಮಾಹಿತಿ

UPI payment update: ಭಾರತದಲ್ಲಿ ಸಣ್ಣ ಮೊತ್ತದ ಹಣ ವಹಿವಾಟಿಗೆ ಅತಿಹೆಚ್ಚು ಬಳಕೆಯಾಗುವುದು ಯುಪಿಐ ಪೇಮೆಂಟ್ ಸಿಸ್ಟಂ. ಒಂದು ತಿಂಗಳಲ್ಲಿ ಸಾವಿರಾರು ಕೋಟಿಯಷ್ಟು ಸಂಖ್ಯೆಯಲ್ಲಿ ಟ್ರಾನ್ಸಾಕ್ಷನ್​ಗಳಾಗುತ್ತವೆ. ಈ ವೇಳೆ ತಪ್ಪಾದ ವ್ಯಕ್ತಿಗ

13 Apr 2026 5:36 pm
ನಿಮಗೂ ಉಸಿರಾಡುವಾಗ ತೊಂದರೆಯಾಗುತ್ತಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆ ಇರಬಹುದು ಎಚ್ಚರ

ಅನೇಕರಿಗೆ ಉಸಿರಾಟ ಸಂಬಂಧಿ ಸಮಸ್ಯೆ ಇರುತ್ತದೆ, ಇದನ್ನು ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೀತಿಯ ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಹೌದು, ಇದು ದೇಹದ ಒಳಗಿನ ಗಂಭೀರ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾಗಿ ಈ ರೀತಿ

13 Apr 2026 5:29 pm
IPL 2026: ಸ್ಕ್ಯಾನಿಂಗ್​ಗೆ ಒಳಗಾಗಲಿರುವ ರೋಹಿತ್; ಮುಂದಿನ ಪಂದ್ಯಕ್ಕೆ ಡೌಟ್

Rohit Sharma Injury Scare: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿಗಾಗಿ ಹೋರಾಡುತ್ತಿರುವಾಗಲೇ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಗಾಯಗೊಂಡಿರುವುದು ತಂಡಕ್ಕೆ ಮತ್ತಷ್ಟು ಹಿನ್ನಡೆಯಾಗಿದೆ. RCB ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ

13 Apr 2026 5:26 pm
ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!: ಊಹೆಗೂ ಮೀರಿದ ಜವಾಬ್ದಾರಿ, ಜಯ

ಈ ವಾರ ಗುರು-ಶನಿ ಸಂಚಾರದಿಂದ ರಾಜಕೀಯ ವಲಯದಲ್ಲಿ ಪ್ರಮುಖ ಬದಲಾವಣೆಗಳು ನಿರೀಕ್ಷಿತ. ಆಡಳಿತಾರೂಢರಿಗೆ ಹೊಸ ಅವಕಾಶಗಳು ಸಿಕ್ಕರೂ, ವಿರೋಧ ಪಕ್ಷಗಳಿಂದ ಟೀಕೆಗಳು ಹೆಚ್ಚಾಗುತ್ತವೆ. ಮೇಷ, ಕುಂಭ ರಾಶಿಯ ರಾಜಕೀಯ ನಾಯಕರಿಗೆ ಯಶಸ್ಸು; ಕ

13 Apr 2026 5:25 pm
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಇಂಜಿನೀಯರ್‌ ಅನ್ಕೊಂಡೇ ಹೆಣ್ಮಕ್ಕಳಿಗೆ ಖೆಡ್ಡಾ

ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಟಾಬಯಲಾಗಿವೆ.. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ

13 Apr 2026 5:21 pm
ವಚನಾನಂದ ಸ್ವಾಮೀಜಿ ಉಚ್ಛಾಟನೆ: ಕಠಿಣ ನಿರ್ಧಾರಕ್ಕೆ ಹಲವು ಕಾರಣ ಕೊಟ್ಟ ಧರ್ಮದರ್ಶಿ ಸಮಿತಿ

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆಗೊಂಡಿದ್ದಾರೆ. ಧರ್ಮದರ್ಶಿ ಸಮಿತಿಯು ಈ ನಿರ್ಧಾರಕ್ಕೆ ಹಲವು ಗಂಭೀರ ಕಾರಣಗಳನ್ನು ನೀಡಿದೆ. ಆರ್ಥಿಕ ದುರುಪಯೋಗ, ಶ್ವಾಸ ಕೇಂದ್ರದ ವ್ಯವಹಾರದಲ್ಲಿ ತೊಡಗಿಸಿಕೊಳ್ಳುವು

13 Apr 2026 5:09 pm
ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ, ಬುಧ ಗ್ರಹಗಳ ಚತುರ್ಗ್ರಹಿ ಯುತಿ ಏಪ್ರಿಲ್ 11 ರಿಂದ 15 ರವರೆಗೆ ನಡೆಯಲಿದೆ. ಈ ಪ್ರಬಲ ಗ್ರಹಗಳ ಸಂಯೋಗವು ದ್ವಾದಶ ರಾಶಿಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಪರಿಣಾಮಗಳನ್ನು ಬೀರಲಿದೆ. ನಿಮ್ಮ ರಾಶಿಗಳಿಗ

13 Apr 2026 5:07 pm
ಕೊಡಗು: 3000 ಎಕರೆ ಕಾಫಿ ಎಸ್ಟೇಟ್ ಹರಾಜಿಗೆ ಮುಂದಾದ ಬ್ಯಾಂಕ್​​ಗಳು; ಆತಂಕದಲ್ಲಿ ಮಾಲೀಕರು, ಆಗಿದ್ದೇನು?

ಸಾಲ ಮರುಪಾವತಿಸದ ಕಾರಣ, ಬ್ಯಾಂಕ್‌ಗಳು ಮೂರು ಸಾವಿರ ಎಕರೆಗೂ ಹೆಚ್ಚು ಕಾಫಿ ತೋಟಗಳನ್ನು ಹರಾಜು ಹಾಕಲು ಮುಂದಾಗಿವೆ. ಸರ್ಫೇಸಿ ಕಾಯ್ದೆಯಡಿ, ಕಾಫಿ ವಾಣಿಜ್ಯ ಬೆಳೆಯಾಗಿರುವುದರಿಂದ, ಬ್ಯಾಂಕ್‌ಗಳು ಕಠಿಣ ಕ್ರಮಕ್ಕೆ ಮುಂದಾಗಿವೆ.

13 Apr 2026 5:04 pm
ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರತಿದಿನ ಸರಾಸರಿ 100 ಕೋಟಿ ರೂ.ಗೂ ಹೆಚ್ಚು ಹಣ ಖರ್ಚಾಗುತ್ತಿದೆ. ಆದರೂ ರಸ್ತೆ ಗುಂಡಿ, ಟ್ರಾಫಿಕ್, ನೀರಿನ ಸಮಸ್ಯೆಗಳು ಬಗೆಹರಿಯುತ್ತಿಲ್ಲ. 'ಜನಾಗ್ರಹ' ವರದಿ ಪ್ರಕಾರ, 2021-22ರಲ್ಲಿ

13 Apr 2026 4:53 pm
ಕಾರಿನಲ್ಲೇ ಪ್ರಿಯಕರನಿಂದ ತಾಳಿಕಟ್ಟಿಸಿಕೊಂಡ ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಟ್ಟ ಮಹಿಳೆ ಹೇಳಿದ್ದೇನು?

ಹಾಸನದ ಮಹಿಳೆಯೊಬ್ಬರು ಪತಿ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕನೊಂದಿಗೆ ಪರಾರಿಯಾಗಿದ್ದು, ಆತನ ಕಾರಿನಲ್ಲೇ ತಾಳಿಕಟ್ಟಿಸಿಕೊಂಡಿದ್ದಾಳೆ. ಬಳಿಕ ಮತ್ತೆ ಒಂದಾಗೋಣ ಎಂದು ಹೆಂಡ್ತಿಯೇ ಗಂಡನಿಗೆ ಕೇಳಿಕೊಂಡಿದ್ದಳು. ಇದೀಗ

13 Apr 2026 4:21 pm
ಮುಜರಾಯಿ ಇಲಾಖೆಗೆ ಲಕ್ಷ ಲಕ್ಷ ಆದಾಯ ತಂದ ದೇಗುಲ, ಸಮುದಾಯ ಭವನಗಳಲ್ಲಿನ ಶೂಟಿಂಗ್​​!

ಕರ್ನಾಟಕದ ಮುಜರಾಯಿ ಇಲಾಖೆಯ ದೇವಾಲಯಗಳು ಮತ್ತು ಸಮುದಾಯ ಭವನಗಳು ಚಿತ್ರೀಕರಣಕ್ಕೆ ಪ್ರಮುಖ ತಾಣಗಳಾಗಿವೆ. ಕಳೆದ ಮೂರು ವರ್ಷಗಳಲ್ಲಿ ಚಲನಚಿತ್ರ ಮತ್ತು ಧಾರಾವಾಹಿ ಚಿತ್ರೀಕರಣದಿಂದ ಇಲಾಖೆಯು ₹71 ಲಕ್ಷ ಆದಾಯ ಗಳಿಸಿದೆ. ಈ ಆದಾಯವ

13 Apr 2026 4:15 pm
‘ಜನ ನಾಯಗನ್’ ಲೀಕ್ ಬೆನ್ನಲ್ಲೇ ಕಠಿಣ ಕ್ರಮ: ಸೈಬರ್ ಕ್ರೈಂ ಪೊಲೀಸರಿಂದ 6 ಜನರ ಬಂಧನ

ರಿಲೀಸ್ ಆಗುವುದಕ್ಕೂ ಮೊದಲೇ ‘ಜನ ನಾಯಗನ್’ ಸಿನಿಮಾ ಲೀಕ್ ಆಗಿದ್ದು ಅನೇಕರು ಡೌನ್​ಲೋಡ್ ಮಾಡುತ್ತಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೈರಸಿ ಕೃತ್ಯದಲ್ಲಿ ಯಾರೂ ಕೂಡ ಭಾಗಿಯಾಗಬಾರದ

13 Apr 2026 4:13 pm
IPL 2026: ಮುಂಬೈಗೆ ಮಣ್ಣು ಮುಕ್ಕಿಸಿರುವ ಆರ್​ಸಿಬಿಗೆ ಮುಂದಿನ ಎದುರಾಳಿ ಯಾರು? ಪಂದ್ಯ ಯಾವಾಗ?

IPL 2026: ಐಪಿಎಲ್ 2026 ರ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತನ್ನ ತವರು ನೆಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ. ಏಪ್ರಿಲ್ 15 ರಂದು ಸಂಜೆ 7:30ಕ್ಕೆ ಪಂದ್ಯ ಆರಂಭ

13 Apr 2026 4:12 pm
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆಗೊಂಡಿದ್ದು, ಧರ್ಮದರ್ಶಿ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈ ಕ್ರಮದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾ

13 Apr 2026 3:52 pm
ಹಣ್ಣು ತರಕಾರಿಗಳಲ್ಲಿ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದು ಹಾಕಲು ಈ ಸರಳ ವಿಧಾನ ಅನುಸರಿಸಿ

ಇಂದಿನ ಈ ಆಧುನಿಕ ಯುಗದ ಕೃಷಿಯಲ್ಲಿ ತರಹೇವಾರಿ ಕೀಟನಾಶಕ, ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಇದರಿಂದಾಗಿ ನಾವು ತಿನ್ನುವ ಹಣ್ಣು, ತರಕಾರಿಗಳ ಜೊತೆಗೆ ಅದರಲ್ಲಿರುವ ರಾಸಾಯನಿಕಗಳು ಕೂಡ ನಮ್ಮ ಹೊಟ್ಟೆ ತಲುಪುತ್ತವೆ. ಈ ರಾಸಾಯನಿ

13 Apr 2026 3:35 pm
ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಆರ್​​ಟಿಒ ಅಧಿಕಾರಿಗಳು

ನೆಲಮಂಗಲ RTO ಕಚೇರಿಯ ಇಬ್ಬರು ಅಧಿಕಾರಿಗಳು ವಾಹನ ತಪಾಸಣೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಓವರ್‌ಲೋಡ್ ಟ್ರಕ್‌ಗಳನ್ನು ಬಿಡಲು ಲಂಚ ಪಡೆದ ಬಗ್ಗೆ ದೂರು ದಾಖಲಾಗಿತ್ತು. ಇವರು ಗೂಗಲ್​​ ಪೇ ಮೂಲ

13 Apr 2026 3:34 pm
ಆಶಾ ಭೋಸ್ಲೆ ಬದಲು ಬೇರೆ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಅಥಿಯಾ ಶೆಟ್ಟಿ; ಸಖತ್ ಟ್ರೋಲ್

ಗಾಯಕಿ ಆಶಾ ಭೋಸ್ಲೆ ಅವರು ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಏಪ್ರಿಲ್ 12ರಂದು ನಿಧನರಾದರು. ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಈ ನಡುವೆ ಸುನೀಲ್ ಶೆಟ್ಟಿ ಮಗಳು ಅಥಿಯ

13 Apr 2026 3:22 pm
ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣಿಸಿದ್ದು, ನಗರದಾದ್ಯಂತ ರಾಶಿ ರಾಶಿ ಕಸ ಬಿದ್ದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಸ ಸಂಗ್ರಹ ಮತ್ತು ವಿಲೇವಾರಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜನರು ದೂರುತ್ತಿದ್ದಾರೆ. ಇನ

13 Apr 2026 3:15 pm
ಅಮ್ಮನಿಗೆ ಆಸರೆ ಆಗಿದ್ದ ಮಗಳು ವಿಧಿಯಾಟಕ್ಕೆ ಬಲಿ: ಪ್ರವಾಸಕ್ಕೆ ಹೋಗಿದ್ದಾಗ ಸುಳ್ಯದ ಯುವ ಇಂಜಿನಿಯರ್ ದುರಂತ ಅಂತ್ಯ

ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ, ವಾರಾಂತ್ಯದ ಪ್ರವಾಸಕ್ಕೆ ಸಹೋದ್ಯೋಗಿಗಳೊಂದಿ

13 Apr 2026 3:14 pm
ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ: ದಿಲ್ಲಿಗೆ ಹೋದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

ನಾಯಕತ್ವ ಗೊಂದಲ, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ಇಂದು (ಏಪ್ರಿಲ್ 12) ದೆಹಲಿ ಫ್ಲೈಟ್ ಹತ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 25ಕ್ಕೂ ಶಾಸಕರು ಮಂತ್

13 Apr 2026 3:07 pm
‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಅವರ 'ಡ್ರ್ಯಾಗನ್' ಚಿತ್ರಕ್ಕಾಗಿ ಭಾರಿ ದೇಹದಾರ್ಢ್ಯ ರೂಪಿಸಿಕೊಂಡಿದ್ದಾರೆ. ತೂಕ ಇಳಿಸಿಕೊಂಡು ಈಗ ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡಿದ್ದಾರೆ. 'ಇದು ನಿರ್ಮಿಸಿದ್ದು, ಖರೀದಿಸಿದ

13 Apr 2026 2:51 pm
ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಬೆಳ್ತಂಗಡಿಯ ಕೊಡಬೈಲಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದ ಓಮ್ನಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆ ಬದಿಯ ಪಾದಚಾರಿಗಳ ಮೇಲೆ ಉರುಳಿದೆ. ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಮಕ್ಕಳು ಸೇರಿ ಇತರರು ಅ

13 Apr 2026 2:43 pm
ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಇತ್ತೀಚಿಗೆ ಲವ್​ ಕೇಸ್​​ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಅದರಂತೆ ಹಾಸನದಲ್ಲಿ 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ ತನ್ನ ಗಂಡನನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿದ್ದು, ಕಾರಿನಲ್ಲೇ ಪ್ರಿಯ

13 Apr 2026 2:33 pm
ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್ ಕೊಟ್ಟ ಧರ್ಮದರ್ಶಿ ಸಮಿತಿ​​: ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆಗೊಂಡಿದ್ದು, 'ಲೆಕ್ಕ ಕೊಡಿ' ಅಭಿಯಾನದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಸದಸ್ಯರು ಈ ನಿರ್ಧಾರವನ್ನು ಸಮ್ಮತಿಸಿದ್ದು, ಸಂಸ್ಥಾಪಕ ಟ್ರ

13 Apr 2026 2:26 pm
ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಮುಂದಿನ ಪಂದ್ಯದಲ್ಲಿ ಆರ್​ಸ

13 Apr 2026 2:23 pm
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026 RCB vs RR: ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ ಚೇಸ್ ಮಾಡಿ 6

13 Apr 2026 2:07 pm
ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯದಿಂದ ನಡುಗಿಹೋಗಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾ

13 Apr 2026 2:06 pm
ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ಅಸ್ತಿತ್ವಕ್ಕೇ ಬರುವ ಮುನ್ನ ವರ್ಷಗಳ ಮೊದಲೇ ‘ಲೇಕ್‌ವ್ಯೂ ಟೂರಿಸಂ ಕಾರ್ಪೊರೇಷನ್’ ಸಂಸ್ಥೆಗೆ ಹೆಬ್ಬಾಳದಲ್ಲಿ 53 ಎಕರೆ ಭೂಮಿ ಹಂಚಿಕೆ ಮಾಡಿದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ನಡೆಯನ್ನು ‘ಸಂವಿಧಾನಕ್ಕೆ ಮ

13 Apr 2026 2:02 pm
RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ಪಡೆ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಸತತವಾ

13 Apr 2026 1:53 pm
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅನಿರೀಕ್ಷಿತ ತಿರುವು ದೊರೆತಿದೆ. ದೂರುದಾರೆ ಮಹಿಳೆಯು ವೀಡಿಯೊ ಬಿಡುಗಡೆ ಮಾಡಿ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ತಿಳ

13 Apr 2026 1:45 pm
ನೋಯ್ಡಾ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರಿಂದ ಪ್ರತಿಭಟನೆ, ಗಲಾಟೆ; ಪ್ರತಿಭಟನಾಕಾರರ ಬೇಡಿಕೆಗಳೇನು?

Noida garment workers protests turn violent: ದೆಹಲಿ ಸಮೀಪದ, ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ನೋಯ್ಡಾದ ಫೇಸ್-2ನ ಹೊಸೇರಿ ಕಾಂಪ್ಲೆಕ್ಸ್​ನಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರ ಪ್ರತಿಭಟನೆ ಮುಂದುವರಿದಿದೆ. ಕಲ್ಲುತೂರಾಟ, ಗಲಾಟೆ ಇತ್ಯಾದಿ ಹಿಂ

13 Apr 2026 1:29 pm
ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ

ವಿಜಯಪುರ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ತನ್ನ ಜೊತೆಗಿನ ಫೋಟೋವನ್ನು ಪ್ರೇಮಿ ಕಳುಹಿಸಿದ ಕಾರಣ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಫೋಟೋ ನೋಡಿ ಮದುವೆ ಆ

13 Apr 2026 1:28 pm
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ

13 Apr 2026 1:03 pm
ಮುಂಬೈ ಇಂಡಿಯನ್ಸ್​ಗೆ ನ್ಯಾಯ…ಡೆಲ್ಲಿ ಕ್ಯಾಪಿಟಲ್ಸ್​ಗೆ ಅನ್ಯಾಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಸೋಷಿಯಲ್ ಮೀಡಿಯಾ ಚರ್ಚೆಗೆ ಕಾರಣವಾಗಿದೆ. ಇಂತಹದೊಂದು ಚರ್ಚೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅನ

13 Apr 2026 12:56 pm
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ: 55% ಬಂದರೂ ಮಗನನ್ನು ಅಪ್ಪಿ ಮುದ್ದಾಡಿದ ತಾಯಿ!

ಪರೀಕ್ಷೆಯಲ್ಲಿ 55% ಅಂಕ ಗಳಿಸಿದ ಮಗನನ್ನು ಆನಂದದಿಂದ ಅಪ್ಪಿದ ತಾಯಿಯ ವಿಡಿಯೋ ವೈರಲ್ ಆಗಿದೆ. ಅಂಕಗಳಿಗಾಗಿ ಮಕ್ಕಳನ್ನು ಹಂಗಿಸುವ ಪೋಷಕರ ನಡುವೆ, ಈ ತಾಯಿ ತನ್ನ ಮಗ ಪಾಸಾಗಿದ್ದಕ್ಕೆ ತೋರಿದ ಅಪಾರ ಪ್ರೀತಿ ಕೋಟ್ಯಂತರ ಜನರ ಮನ ಗೆದ್ದ

13 Apr 2026 12:53 pm
Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎ

13 Apr 2026 12:49 pm
ಹಣಕ್ಕಾಗಿ ಸೀನಿಯರ್​​ ವಿದ್ಯಾರ್ಥಿಗಳಿಂದ ಜೂನಿಯರ್​​ನ​​ ಕಿಡ್ನ್ಯಾಪ್​​: 50 ಸಾವಿರಕ್ಕೆ ಡಿಮ್ಯಾಂಡ್​​; ನಾಲ್ವರು ಅರೆಸ್ಟ್​

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 50,000 ಹಣಕ್ಕಾಗಿ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಯನ್ನು ಅಪಹರಿಸಿದ್ದರು. ಮಡಿವಾಳ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ, ಐದು ಗಂಟೆಗಳೊಳಗೇ ಅಪಹೃತ ವಿದ್ಯಾರ್ಥಿಯ

13 Apr 2026 12:49 pm
ಗಂಡ ಹೆಂಡತಿ ಜಗಳಕ್ಕೆ ಅತ್ತೆ ಬಲಿ! ತವರಿನಿಂದ ಪತ್ನಿ ಕರೆದೊಯ್ಯುವಾಗ ಅಡ್ಡ ಬಂದಿದ್ದಕ್ಕೆ ಭೀಕರವಾಗಿ ಕೊಂದ ವ್ಯಕ್ತಿ

ಬೆಂಗಳೂರಿನಲ್ಲಿ ನಡೆದ ಕೌಟುಂಬಿಕ ಕಲಹವು ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ತವರೂರಿನಿಂದ ಬಲವಂತವಾಗಿ ಕರೆದೊಯ್ಯಲು ಬಂದಿದ್ದ ಪತಿ, ಮಧ್ಯಪ್ರವೇಶಿಸಿದ ಆಕೆಯ ಚಿಕ್ಕಮ್ಮನ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಬ

13 Apr 2026 12:41 pm
ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

ಹಾಸನದ ಮುಕಂದೂರು ಗ್ರಾಮದ ಹರ್ಷಿತಾ ಎಂಬಾಕೆ ಎಂಟು ವರ್ಷದ ದಾಂಪತ್ಯ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರ ಸಚಿನ್ ಜೊತೆ ಕಾರಿನಲ್ಲಿ ಮದುವೆಯಾಗಿದ್ದಾರೆ. ಆಸ್ಪತ್ರೆಗೆ ಹೋಗುವ ನೆಪದಲ್ಲಿ ಸಾಂತ್ವನ ಕೇಂದ್ರದಿಂದ ಹೊರಬಂ

13 Apr 2026 12:41 pm
Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 13th: ವಾರಾಂತ್ಯದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ ಸೋಮವಾರ 35 ರೂ ತಗ್ಗಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,010 ರೂನಿಂದ 13,975 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,246 ರೂ ಆಗಿದೆ. ಬೆಳ್ಳಿ ಬೆಲೆ ಬ

13 Apr 2026 12:11 pm
ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ.ಗೆ ಮೆಟ್ರೋ ನಿಲ್ದಾಣಕ್ಕೆ ಹೋಗಬಹುದು!: ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಮಾಹಿತಿ

ಬಿಎಂಟಿಸಿ ಬೆಂಗಳೂರಿನ ಹಳದಿ ಮಾರ್ಗ ಮೆಟ್ರೋ ನಿಲ್ದಾಣಗಳಿಗೆ ಹೊಸ ಫೀಡರ್ ಬಸ್ ಸೇವೆಗಳನ್ನು (MF-22E, MF-22EA) ಆರಂಭಿಸಿದೆ. ಕೇವಲ 6 ರೂ. ಶುಲ್ಕದಿಂದ ಪ್ರಾರಂಭವಾಗುವ ಈ ಬಸ್ಸುಗಳು ಹರಲೂರು, ಕಸವನಹಳ್ಳಿ ಪ್ರದೇಶಗಳ ನಿವಾಸಿಗಳಿಗೆ ಮೆಟ್ರೋ ತ

13 Apr 2026 12:10 pm
ನವ ಭಾರತದ ನಾಯಕತ್ವ ಈಗ ಮಹಿಳೆಯರ ಕೈಗೆ: ಸರ್ವಪಕ್ಷಗಳ ಸಹಕಾರದೊಂದಿಗೆ ಇತಿಹಾಸ ಬರೆಯಲು ದೇಶ ಸಿದ್ಧ: ಪ್ರಧಾನಿ ಮೋದಿ ಜೈಕಾರ

Nari Shakti Vandana Sammelan: ಪ್ರಧಾನಿ ಮೋದಿ ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿ, ಮಹಿಳಾ ಸಬಲೀಕರಣ ಮತ್ತು ನಾಯಕತ್ವಕ್ಕೆ ಸರ್ವಪಕ್ಷಗಳ ಬೆಂಬಲವಿದೆ ಎಂದರು. ನಾರಿ ಶಕ್ತಿ ವಂದನ ಕಾಯ್ದೆಯು 21ನೇ ಶತಮಾನದ ಪ್ರಮುಖ ಹೆಜ್ಜೆಯಾಗಿದ್ದು, ಸಂಸ

13 Apr 2026 12:09 pm
ಶಿವಣ್ಣ ಬಳಿಕ ‘ಪೆದ್ದಿ’ ಸೆಟ್ ಸೇರಿದ ಮತ್ತೋರ್ವ ಕನ್ನಡದ ಖ್ಯಾತ ಕಲಾವಿದ

ರಾಮ್ ಚರಣ್ ನಟನೆಯ 'ಪೆದ್ದಿ' ಸ್ಪೋರ್ಟ್ಸ್ ಡ್ರಾಮಾ ಶೂಟ್ ಭರದಿಂದ ಸಾಗಿದೆ. ಕನ್ನಡದ ಸ್ಟಾರ್ ಶಿವರಾಜ್‌ಕುಮಾರ್ ಜೊತೆ ಕನ್ನಡದ ಸ್ಟಾರ್ ಕಲಾವಿದ ಸೇರ್ಪಡೆಗೊಂಡಿದ್ದಾರೆ. ಎಆರ್ ರೆಹಮಾನ್ ಸಂಗೀತವಿರುವ ಈ ಚಿತ್ರ ಹಳ್ಳಿ ಹಿನ್ನೆಲೆ

13 Apr 2026 12:04 pm
IPL 2026: ಗೆದ್ದರೂ ಅಗ್ರಸ್ಥಾನಕ್ಕೇರದ RCB

IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್​ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಹೊರತಾಗಿಯೂ ಐಪಿಎಲ್ ಪಾಯ

13 Apr 2026 11:51 am
ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಂದೂರಿನಲ್ಲಿ 34 ಕೋಟಿ ರೂ. ವೆಚ್ಚದಲ್ಲ ತಮ್ಮದೇ ಹೆಸರಿನಲ್ಲಿ (ಸಿದ್ದರಾಮಯ್ಯ ಸೇತುವೆ) ನಿರ್ಮಾಣವಾದ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಅಲ್ಲದೆ, ತಾಲೂಕಿ

13 Apr 2026 11:51 am
ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಬಳಿ ಎದುರಿದ್ದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದ

13 Apr 2026 11:30 am
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು!

ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ

13 Apr 2026 11:25 am
Viral: 10 ಕೋಟಿ ರೂ ದುಡ್ಡಿದ್ರೂ ಭಾರತ ತೊರೆಯಲು ಮುಂದಾದ ವ್ಯಕ್ತಿ, ಕಾರಣ ಇದೇ ನೋಡಿ

ಉತ್ತಮ ಗುಣಮಟ್ಟದ ಜೀವನ, ಹೆಚ್ಚು ಸಂಬಳ ಸಿಗುವ ಕೆಲಸವೇ ಬೇಕೆಂದು ಕೆಲವರು ವಿದೇಶಕ್ಕೆ ತೆರಳುತ್ತಾರೆ. ಕೆಲವರು ವಿದೇಶದಲ್ಲಿ ಸೆಟ್ಲ್‌ ಆಗ್ತಾರೆ. ಇನ್ನು ಕೆಲವರು ತಮ್ಮ ಹುಟ್ಟೂರಿಗೆ ಮರಳುತ್ತಾರೆ. ಆದರೆ, ಇಲ್ಲೊಬ್ಬರು ಭಾರತ ತೊರ

13 Apr 2026 11:21 am
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾ

13 Apr 2026 11:10 am
ಇದು ನಿಜವಾದ ‘ಸ್ಪಷ್ಟತೆ’…ಗೆಲುವಿನ ಬಳಿಕ ರಜತ್ ಪಾಟಿದಾರ್ ಹೇಳಿದ್ದೇನು?

IPL 2026. RCB vs MI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 222 ರನ್​ಗಳಿಸಿ, 18 ರನ್​ಗಳಿ

13 Apr 2026 11:05 am
ಎರಡು ಬೆಕ್ಕುಗಳ ಮಿಲನ, ನಾಲ್ಕು ಮರಿ ಜನನ: ಮಾಲೀಕರ ಕಿತ್ತಾಟ ಜೋರಾದ ಬೆನ್ನಲ್ಲೇ ಪೊಲೀಸ್ ಎಂಟ್ರಿ!

ಬೆಂಗಳೂರಿನ ಶೇಷಾದ್ರಿಪುರದಲ್ಲಿ ಬೆಕ್ಕಿನ ಮರಿಗಳ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಮತ್ತೊಂದು ಮನೆಯ ಗಂಡು ಬೆಕ್ಕಿನ ಸಂಪರ್ಕದಿಂದ ಮರಿಗಳು ಜನಿಸಿದ್ದು, ಇದರಿಂದ ವಿವ

13 Apr 2026 11:05 am
ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ಬಿಯರ್ ಲೋಡ್ ಹೊತ್ತ ಲಾರಿ ಪಲ್ಟಿಯಾಗಿದೆ. ಹಾಸನದಿಂದ ಚಿಕ್ಕೋಡಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದಿದ್ದು, ಸಾವಿರಾರು ಬಿಯರ್ ಟಿನ್‌ಗಳು ಹಾನಿಗೊಳ

13 Apr 2026 10:56 am