SENSEX
NIFTY
GOLD
USD/INR

Weather

23    C
...
ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ

ಮಧ್ಯಪ್ರಾಚ್ಯದಲ್ಲಿ ಜಾರಿಯಲ್ಲಿರುವ ಕದನ ವಿರಾಮ ಅಂತ್ಯಗೊಳ್ಳಲು ಕೇವಲ ಎರಡು ದಿನಗಳು ಬಾಕಿ ಇರುವಾಗ, ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಸಂಘರ್ಷ ತಾರಕಕ್ಕೇರಿದೆ. ಶಾಂತಿ ಒಪ್ಪಂದದ ನಿರೀಕ್ಷೆಯಲ್ಲಿದ್ದ ಜಗತ್ತಿಗೆ

20 Apr 2026 7:22 am
ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ?

ಕಲಬುರಗಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅಪ್ರಾಪ್ತೆಯನ್ನು ಮದುವೆಯಾಗಿದ್ದ ಯುವಕ ಜಾಮೀನಿನ ಮೇಲೆ ಇತ್ತೀಚೆಗಷ್ಟೇ ಹೊರಬಂದಿದ್ದ. ಹೀಗಾಗಿ ಇದು ಆತ್ಮಹತ್ಯೆಯೋ

20 Apr 2026 7:16 am
ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು

Deepika Padukone Pregnancy: ದೀಪಿಕಾ-ರಣವೀರ್ ಸಂಸಾರ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈ ಎಲ್ಲಾ ಊಹಾಪೋಹಗಳಿಗೆ ಉತ್ತರ ನೀಡುವಂತೆ ದಂಪತಿಗಳು ತಮ್ಮ ಎರಡನೇ ಮಗುವಿನ ಆಗಮನದ ಸುದ್ದಿಯನ್ನು ಘೋಷಿಸಿದ್ದಾರೆ. ಸೆಲೆಬ್ರಿಟಿಗಳ ಜೀವನವನ್ನು

20 Apr 2026 7:00 am
Daily Devotional: ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ನೋಡಿ!

ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆ

20 Apr 2026 6:46 am
Horoscope Today: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 20, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ

20 Apr 2026 6:39 am
ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ

ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 56 ವರ್ಷದ ರಿಯಲ್ ಎಸ್ಟೇಟ್ ಮತ್ತು ಹಣಕಾಸು ಉದ್ಯಮಿಯೋರ್ವರು ತಮ್ಮದೇ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ನೇಹಿತರೊಂದಿಗೆ ಮದ್ಯಪಾನ ಮಾಡಲು ತೆರಳಿದ್ದ ಇವರನ್ನು ಆ ಬಳಿಕ ಕಾ

20 Apr 2026 6:39 am
PBKS vs LSG: ಪಂದ್ಯ ಸೋತರೂ ಪ್ರೇಕ್ಷಕರ ಮನ ಗೆದ್ದ ಪಂತ್ ಬಾರಿಸಿದ ಸಿಕ್ಸರ್

Rishabh Pant one-handed six: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ಅನ್ನು 54 ರನ್‌ಗಳಿಂದ ಸೋಲಿಸಿತು. ಪಂಜಾಬ್ 254 ರನ್ ಗಳಿಸಿದರೆ, ಲಕ್ನೋ ತಂಡ 200 ರನ್‌ಗಳಿಗೆ ಸೀಮಿತವಾಯಿತು. ಲಕ್ನೋ ಪರ ಏಕಾಂಗಿ ಹೋರಾಟ ನೀಡಿದ ನಾಯ

19 Apr 2026 11:43 pm
ತನ್ನ ಕುಡಿತದ ಚಟದ ಬಗ್ಗೆ ಬಹಿರಂಗವಾಗಿ ಮಾತನಾಡಿದ ಯುವನಟಿ ಜಾನ್ಹವಿ ಕಪೂರ್

Janhvi Kapoor: ಬಾಲಿವುಡ್​​ನಲ್ಲಿ ಮುಂಚೂಣಿಯಲ್ಲಿರುವ ಯುವನಟಿ ಜಾನ್ಹವಿ ಕಪೂರ್. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೊಕಾ-ಕೊಲಾ ಸೇರಿದಂತೆ ಹಲವು ಪ್ರತಿಷ್ಠಿತ ಬ್ರ್ಯಾಂಡುಗಳ ರಾಯಭಾರಿ ಆಗಿದ್ದಾರೆ. ಭಾರತದ ಬ್ಯುಸ

19 Apr 2026 10:48 pm
ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ದುರಂತ; ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಅಸ್ವಸ್ಥ!

ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಪ್ರತಿಷ್ಠಿತ ಟೈಟಾನ್ ಕಂಪನಿಯ STP ಪ್ಲಾಂಟ್​ನಲ್ಲಿ ದುರಂತ ಸಂಭವಿಸಿದೆ. ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಅಸ್ವಸ್ಥರಾಗಿದ್ದಾ

19 Apr 2026 10:35 pm
ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್

Deepika Padukone: ದೀಪಿಕಾ ಪಡುಕೋಣೆ ಎರಡನೇ ಬಾರಿ ಗರ್ಭಿಣಿ ಆಗಿದ್ದು, ಅವರ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷ

19 Apr 2026 10:18 pm
PBKS vs LSG: ಪ್ರಿಯಾಂಶ್-ಕನೋಲಿ ರೌದ್ರಾವತಾರಕ್ಕೆ ಆರ್​ಸಿಬಿಯ ದಾಖಲೆಗಳೆಲ್ಲ ಧ್ವಂಸ

IPL 2026 Punjab Kings: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದಾಖಲೆಯ 254 ರನ್ ಕಲೆಹಾಕಿತು. ಪ್ರಿಯಾಂಶ್ ಆರ್ಯ (93) ಹಾಗೂ ಕೂಪರ್ ಕನಾಲಿ (87) ಅಬ್ಬರದ ಬ್ಯಾಟಿಂಗ್ ನಡೆಸಿ, 181 ರನ್‌ಗಳ ಜೊತೆಯಾಟವಾಡಿದರು. ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರ

19 Apr 2026 10:06 pm
ರಾಜ್ಯದ 5 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಬಿಸಿಲಿನ ಝಳದಿಂದ ಪಾರಾಗಲು ಜನರ ನಾನಾ ಕಸರತ್ತು

ಕರ್ನಾಟಕದ ಐದು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ತಾಪಮಾನ ದಾಖಲಾಗಿದ್ದು, ಜನರು ತೀವ್ರ ಬಿಸಿಲಿನಿಂದ ಬಳಲುತ್ತಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಿ

19 Apr 2026 9:42 pm
PBKS vs LSG: 6,6,6,6,6,6,6,6,6..! ಲಕ್ನೋ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ಪ್ರಿಯಾಂಶ್

Priyansh Arya 93 runs: ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪ್ರಿಯಾಂಶ ಆರ್ಯರ 93 ರನ್​ಗಳ ಅಮೋಘ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ ಕಿಂಗ್ಸ್ 254 ರನ್​ಗಳ ದಾಖಲೆಯ ಮೊತ್ತ ಕಲೆಹಾಕಿದೆ. ಕೇವಲ 7 ರನ್‌ಗಳಿಂದ ಶತಕ ವಂಚಿತರಾದರೂ, 19 ಎಸೆತಗಳಲ್ಲಿ ಅರ್ಧಶತಕ ಪ

19 Apr 2026 9:40 pm
ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆಗೂ ಅಧಿಕ ವನಸಂಪತ್ತು ನಾಶ

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಪೊನ್ನಾಚಿಯ ಕಡೆಬೋಳಿ ಬೆಟ್ಟದಲ್ಲಿ ಭೀಕರ ಕಾಳ್ಗಿಚ್ಚು ಸಂಭವಿಸಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ 100 ಎಕರೆಗೂ ಹೆಚ್ಚು ವನ ಸಂಪತ್ತು, ಗಿಡಮೂಲಿಕೆಗಳು ಭಸ್ಮವಾಗಿವೆ. ಅರಣ್ಯ ಇಲಾಖೆ ಫ

19 Apr 2026 9:21 pm
ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್?

ಒಂದು ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ತನಿಖೆ ನಡೆಸದೇ ಬೇಕಾಬಿಟ್ಟಿ ಮಾಡಿದರೆ ಏನೆಲ್ಲಾ ಆಗುತ್ತೆ ಎನ್ನುವುದಕ್ಕೆ ಈ ಪ್ರಕರಣ ಒಂದು ಉದಾಹರಣೆಯಾಗಿದೆ. ಪ್ರಿಯತಮೆಯನ್ನ ಪ್ರಿಯಕರನೇ ಕೊಲೆ ಮಾಡಿದ್ದಾಗಿ ಬಂಧಿಸಿದ್ದ ಪೊಲೀಸರು, ಸ

19 Apr 2026 9:03 pm
KKR vs RR: 19 ವರ್ಷಗಳ ಐಪಿಎಲ್‌ನಲ್ಲಿ ಇದೇ ಮೊದಲು; ಇತಿಹಾಸ ಸೃಷ್ಟಿಸಿದ ಆರ್ಚರ್

Jofra Archer Record: ಐಪಿಎಲ್ 2026ರಲ್ಲಿ ಕೆಕೆಆರ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೊದಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ, ರಾಜಸ್ಥಾನ್ ವೇಗಿ ಜೋಫ್ರಾ ಆರ್ಚರ್ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸತತ ಮೂರು ಬಾರಿ ವಿಕೆಟ್ ಪಡೆದು ಐತಿಹಾಸಿಕ

19 Apr 2026 8:59 pm
ದೇಶದಲ್ಲೇ ಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಾಕ್ಷಿಯಾದ ವಿಜಯಪುರ

ವಿಜಯಪುರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಚಿವ ಎಂ.ಬಿ. ಪಾಟೀಲ್ ಚಾಲನೆ ನೀಡಿದ್ದಾರೆ. ಹಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್ಜಲ ಹೆಚ್ಚಳ, ಪ್ರಾಣಿ ಪಕ್ಷಿಗಳಿಗೆ ನೀರು ಹಾಗೂ ಕೃ

19 Apr 2026 8:50 pm
ವರುಣ್ ಧವನ್ ಡ್ಯಾನ್ಸ್ ನೋಡಿ ಶಾಕ್ ಆದ ಸಲ್ಮಾನ್ ಖಾನ್: ವಿಡಿಯೋ

Salman Khan-Varun Dhawan: ಇದೀಗ ವರುಣ್ ಧವನ್ ಅವರು ತಂದೆ ಡೇವಿಡ್ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಶೂಟಿಂಗ್ ಸೆಟ್​​ಗೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ. ‘ವಿವಾಹ್ ಕರವಾದೊ ಜೀ’ (ಮದುವೆ ಮಾಡಿಸಿಬಿಡಿ) ಎಂಬ ಹಾಡಿನ ಚಿತ

19 Apr 2026 8:49 pm
ಗಂಟೆಗೆ 260 ಕಿಮೀ ವೇಗದಲ್ಲಿ ಕಾರು ಓಡಿಸಿದ ನಟ ಅಜಿತ್: ವಿಡಿಯೋ ನೋಡಿ

Ajith Kumar racing: ಸ್ಟಾರ್ ನಟ ಅಜಿತ್ ಕುಮಾರ್, ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್​​ನಲ್ಲಿ

19 Apr 2026 8:24 pm
ಶಸ್ತ್ರಚಿಕಿತ್ಸೆಗೊಳಗಾದ ಪವನ್ ಕಲ್ಯಾಣ್, ಈಗ ಹೇಗಿದೆ ಡಿಸಿಎಂ ಆರೋಗ್ಯ?

Pawan Kalyan: ಪವನ್ ಕಲ್ಯಾಣ್ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪವನ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದು, ಪವನ್ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

19 Apr 2026 7:58 pm
ಕೊಡಗು: ಸರ್ಕಾರಿ ಕಾಮಗಾರಿ ಟೆಂಡರ್​​ಗೆ ನಕಲಿ‌ ದಾಖಲೆ; ಲಕ್ಷಾಂತರ ರೂ ಲಪಟಾಯಿಸಲು ಯತ್ನ

ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಕಾಮಗಾರಿ ಟೆಂಡರ್‌ನಲ್ಲಿ ಬೃಹತ್ ಅಕ್ರಮ ಬಯಲಾಗಿದೆ. ಕೆಲ ಗುತ್ತಿಗೆದಾರರು ಕಾವೇರಿ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ಮೌ

19 Apr 2026 7:36 pm
PBKS vs LSG IPL 2026 Live Score: ಪಂಜಾಬ್ ಬ್ಯಾಟಿಂಗ್ ಆರಂಭ

Punjab Kings vs Lucknow Super Giants, IPL 2026 Live Score Updates: ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ

19 Apr 2026 7:30 pm
ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ನಡು ರಸ್ತೆಯಲ್ಲೇ ಕೆಟ್ಟು ನಿಂತ KSRTC ಬಸ್

ಇತ್ತೀಚೆಗೆ ಸರ್ಕಾರಿ ಬಸ್​​ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು KSRTC ಬಸ್ ನಿಲ್ದ

19 Apr 2026 7:19 pm
KKR vs RR: ರಿಂಕುಗೆ ಜೀವದಾನ ನೀಡಿ ಸೋತ ರಾಜಸ್ಥಾನ್; ಕೆಕೆಆರ್​ಗೆ ಮೊದಲ ಜಯ

KKR Breaks Losing Streak: ಐಪಿಎಲ್ 2026 ರ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ರಾಜಸ್ಥಾನ್ ರಾಯಲ್ಸ್ ವಿರುದ್ಧ ಈಡನ್ ಗಾರ್ಡನ್ಸ್‌ನಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿತು. ಆರು ಪಂದ್ಯಗಳಲ್ಲಿ ಸೋತಿದ್ದ ಕೆಕೆಆರ್​ಗೆ ಇದು ಆಶಾಕಿರ

19 Apr 2026 7:19 pm
KKR vs RR: ಜುರೇಲ್ ಸ್ಟಂಪಿಂಗ್​ಗೆ ಸ್ಟನ್ ಆದ ಕ್ರೀಡಾಂಗಣ; ವಿಡಿಯೋ

Dhruv Jurel's Lightning Stumping: ಐಪಿಎಲ್ 2026 ರ KKR vs RR ಪಂದ್ಯದಲ್ಲಿ, ರಾಜಸ್ಥಾನ್ ವಿಕೆಟ್‌ಕೀಪರ್ ಧೃವ್ ಜುರೆಲ್ ಮಿಂಚಿನ ಸ್ಟಂಪಿಂಗ್ ಮೂಲಕ ಎಲ್ಲರನ್ನೂ ದಂಗುಬಡಿಸಿದರು. ಕೆಕೆಆರ್‌ನ ಕ್ಯಾಮರೂನ್ ಗ್ರೀನ್ 27 ರನ್ ಗಳಿಸಿ ಅಪಾಯಕಾರಿಯಾಗಿ ಆಡುತ್ತಿದ್ದ

19 Apr 2026 7:05 pm
ಬಂಗಾಳ ಚುನಾವಣಾ ಕಣದಲ್ಲಿ ಮೋದಿ ‘ಝಲ್​ಮುರಿ’ ಸವಿ; ಝಾರ್​ಗ್ರಾಮ್​ನಲ್ಲಿ ಜನಸಾಮಾನ್ಯರಂತೆ ಮಿಂಚಿದ ಪ್ರಧಾನಿ

PM Narendra Modi tastes Jhalmuri at Jhargram, West Bengal: ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಝಾರ್​ಗ್ರಾಮ್​ನಲ್ಲಿ ಸ್ಥಳೀಯ ಖಾದ್ಯ 'ಝಲ್ ಮುರಿ' ಸವಿದರು. ಸಮಾವೇಶ ಮುಗಿಸಿ ಹೆಲಿಪ್ಯಾಡ್ ಕಡೆಗೆ ಸಾಗುವಾಗ ಮಾರ್ಗಮಧ್ಯೆ ಪ

19 Apr 2026 6:56 pm
BEL Apprentice Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​​ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮಚಲಿಪಟ್ನಂ ಘಟಕದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರ (BE/B.Tech, B.Sc) ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಏಪ್ರಿಲ್ 28 ರಂದು ನೇರ ಸಂದರ್ಶನವಿ

19 Apr 2026 6:53 pm
ಅಡುಗೆ ಮನೆಯಿಂದ ಇರುವೆಗಳನ್ನು ತೊಡೆದುಹಾಕಲು ಈ ಮನೆಮದ್ದುಗಳು ಸಖತ್‌ ಪ್ರಯೋಜನಕಾರಿ

ಬೇಸಿಗೆಯ ಸಮಯದಲ್ಲಿ ಇರುವೆಗಳ ಕಾಟ ತುಸು ಹೆಚ್ಚೇ ಇರುತ್ತದೆ. ಅದರಲ್ಲೂ ಅಡುಗೆಮನೆಯ ಮೂಲೆ ಮೂಲೆಗಳಲ್ಲೂ ರಾಶಿ ರಾಶಿ ಇರುವೆಗಳಿರುತ್ತವೆ. ಇವುಗಳನ್ನು ತೊಡೆದು ಹಾಕಲು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಅಷ್ಟೊಂದು ಸೂಕ್ತವಲ್ಲ.

19 Apr 2026 6:30 pm
Shankha: ಮನೆಯಲ್ಲಿ ಶಂಖ ಇಡುವ ಮುನ್ನ ಈ ನಿಯಮ ತಿಳಿದುಕೊಳ್ಳಿ

ಸನಾತನ ಧರ್ಮದಲ್ಲಿ ಶಂಖವು ಅತ್ಯಂತ ಪವಿತ್ರ, ಮಂಗಳಕರ ವಸ್ತುವಾಗಿದ್ದು, ಲಕ್ಷ್ಮಿ ದೇವಿಗೆ ಪ್ರಿಯವಾಗಿದೆ. ಸಮುದ್ರ ಮಂಥನದಿಂದ ಉದ್ಭವಿಸಿದ ಶಂಖವು ಸಕಾರಾತ್ಮಕ ಶಕ್ತಿಯ ಮೂಲ. ಮನೆಯಲ್ಲಿ ಶಂಖವಿದ್ದರೆ ನಕಾರಾತ್ಮಕ ಶಕ್ತಿ ದೂರವಾಗ

19 Apr 2026 6:29 pm
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸರಣಿ ಸ್ಫೋಟ; ಸಾವಿನ ಸಂಖ್ಯೆ 16ಕ್ಕೆ ಏರಿಕೆ

Tamil Nadu cracker blast kills many in Virudhunagar: ತಮಿಳುನಾಡಿನ ವಿರುದುನಗರ್ ಜಿಲ್ಲೆಯಲ್ಲಿ ಏಪ್ರಿಲ್ 19ರಂದು ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಸಂಜೆ 6ರವರೆಗೆ ಬಂದಿರುವ ವರದಿಗಳ ಪ್ರಕಾರ ಸಾವಿನ ಸಂ

19 Apr 2026 6:27 pm
ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಇಂದು ದುರಂತ ಸಂಭವಿಸಿದೆ. ಉರೂಸ್​ ಹಿನ್ನೆಲೆ ದರ್ಗಾಕ್ಕೆ ಬಂದಿದ್ದ 8 ಜನರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಆರು ಮಂದಿ ನೀರುಪಾಲಾಗಿದ್ದಾರೆ. ಕೆ.ಆರ

19 Apr 2026 6:11 pm
Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗ

19 Apr 2026 5:50 pm
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕೆಗಳಿಗೆ ಇರಾನ್​ನ ‘ಸೊಳ್ಳೆ ಪಡೆಗಳ’ ಕಾಟ

Iran's mosquito fleet becomes big threat to US navy in Hormuz strait: ಹಾರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಇರಾನ್ ಮತ್ತು ಅಮೆರಿಕದ ನಡುವೆ ಪೈಪೋಟಿ ನಡೆದಿದೆ. ಜಲಸಂಧಿಯಲ್ಲಿ ಅಮೆರಿಕದ ನೌಕೆಗಳು ದಿಗ್ಬಂಧನ ಹಾಕಿವೆ. ಆದರೆ, ಇರಾನ್​ನ ಸೊಳ್ಳೆ ಪ

19 Apr 2026 5:48 pm
ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡ

19 Apr 2026 5:27 pm
ಜೆಸಿಬಿಯಿಂದ ಕಟ್ಟಡಗಳ ನೆಲಸಮ: ಕರಾವಳಿಯಲ್ಲಿ ಬುಲ್ಡೋಜರ್ ಬಾಬಾ ಆದ ಕಾಂಗ್ರೆಸ್ ಶಾಸಕ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಖಾಸಗಿ ಕಟ್ಟಡಗಳನ್ನ ಅನಧಿಕೃತವಾಗಿ ನೆಲಸಮಗೊಳಿಸಿದಕ್ಕೆ ಪುತ್ತೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ಜಾತ್ರೆಗೆ ಜಾಗ ಬೇಕೆ

19 Apr 2026 5:22 pm
KSFES Recruitment 2026: KSFES ನೇಮಕಾತಿ; 1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ!

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) 1,828 ಹುದ್ದೆಗಳಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. 'ಅಗ್ನಿಶಾಮಕ ನಿರ್ವಾಹಕ' ಸೇರಿದಂತೆ ಚಾಲಕ, ತಂತ್ರಜ್ಞ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ ಅಥವಾ ಪ

19 Apr 2026 5:14 pm
ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ

ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲೂ ಈ ಉರಿ ಬಿಸಿಲಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವಂತಹ ಸಂದರ

19 Apr 2026 5:05 pm
KKR vs RR: ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

Vaibhav Suryavanshi batting: ಐಪಿಎಲ್ 2026ರ 28ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭ ಪಡೆಯಿತು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್‌ಗೆ 8.4 ಓವರ್‌ಗಳಲ್ಲಿ 81 ರನ್‌ಗಳ ಭರ್ಜರಿ ಜೊತೆಯಾಟ ನೀಡಿ

19 Apr 2026 4:55 pm
‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು

Iran president Masoud Pezeshkian hits out against US diktat: ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರು ತಮ್ಮ ದೇಶದ ಪರಮಾಣು ಹಕ್ಕಿನ ಕುರಿತು ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ. ಕದನ ವಿರಾಮ ಅಂತ್ಯಗೊಳ್ಳಲು 2-3 ದಿನ ಬಾಕಿ ಇರುವಾಗ ಇರಾನ್​ನ ಈ ಹೇಳಿ

19 Apr 2026 4:40 pm
ರಾಜ್ಯಸಭೆ ಸಚಿವಾಲಯದ ಕಾರ್ಯದರ್ಶಿಯಾದ ಕನ್ನಡಿಗ: ಭಾಷಾಂತರಕಾರಾಗಿ ಉನ್ನತ ಹುದ್ದೆಗೇರಿದ ಸೋಮಶೇಖರ್ ಯಾರು?

ಕನ್ನಡಿರೊಬ್ಬರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿ ಹುದ್ದೆಗೇರಿದ್ದಾರೆ. ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದ

19 Apr 2026 4:37 pm
ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ?

ಪ್ರತಿಯೊಬ್ಬ ಮಹಿಳೆಯ ಪಾಲಿಗೆ ಹೆರಿಗೆ ಎಂಬುದು ಮರುಜನ್ಮದ ಸಮಾನ. ಆದರೆ, ಹೆರಿಗೆಯ ಸಂದರ್ಭದಲ್ಲಿ ಸಂಭವಿಸುವ ಸಾವುಗಳು ಇಂದಿಗೂ ದೊಡ್ಡ ಸವಾಲಾಗಿವೆ. ಈ ಆತಂಕವನ್ನು ಹೋಗಲಾಡಿಸಲು ಕೋಲಾರ ಜಿಲ್ಲಾಡಳಿತ ರೂಪಿಸಿದ ಒಂದು ವಿಶೇಷ ಸೂತ್

19 Apr 2026 4:29 pm
ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ಪ್ರಕಾಶ್ ರಾಜ್

Prakash Raj: ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್

19 Apr 2026 4:23 pm
SRH-CSK ಪಂದ್ಯದ ವೇಳೆ ಬ್ಲಾಕ್ ಮ್ಯಾಜಿಕ್; ನಿಂಬೆ ಹಣ್ಣು ಮಂತ್ರಿಸಿದ ಕೂಡಲೇ ಬಿತ್ತು ವಿಕೆಟ್!

SRH vs CSK IPL 2026: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಸಿಎಸ್‌ಕೆ ವಿರುದ್ಧ ಗೆಲುವು ಸಾಧಿಸಿತು. ಈ ಪಂದ್ಯದ ವೇಳೆ 'ಮಾಟ-ಮಂತ್ರ'ದ ಪ್ರಯೋಗ ನಡೆದಿದೆ ಎಂಬ ವಿಡಿಯೋ ಹಾಗೂ ಬಿಸಿಸಿಐಗೆ ದೂರು ನೀಡಲಾಗಿದೆ ಎಂಬ ಸುದ್ದಿ ವೈರ

19 Apr 2026 4:19 pm
ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ

Kushita Kallapu: ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿ

19 Apr 2026 3:43 pm
ಮೆಷಿನ್​ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು

Human level AI: ಮನುಷ್ಯರ ಬುದ್ಧಿವಂತಿಕೆ ಮಟ್ಟವನ್ನು ಸಾಧಿಸಲು ಎಐಗೆ ಹೆಚ್ಚು ವರ್ಷ ಬೇಕಾಗಿಲ್ಲ ಎಂದು ಎಜಿಐನ ಪಿತಾಮನ ಎನ್ನಲಾದ ಬೆನ್ ಗರ್ಟ್ಜೆಲ್ ತಿಳಿಸಿದ್ದಾರೆ. ಹ್ಯೂಮನ್ ಇಂಟೆಲಿಜೆನ್ಸ್​ನ ಎಐ ಬಂದು, ಅದು ಕೂಡಲೇ ಅಳವಡಿಕೆಯಾಗಿ ಎಲ

19 Apr 2026 3:41 pm
‘ಕಿಲಾಡಿ ಮೇಘ’ ಸಿನಿಮಾದಲ್ಲಿ ದೈವಾರಾಧಕನ ಪಾತ್ರದಲ್ಲಿ ಶಂಕರ್ ಅಶ್ವತ್ಥ್

ಹಾರರ್ ಕಥಾಹಂದರ ಇರುವ ‘ಕಿಲಾಡಿ ಮೇಘ’ ಸಿನಿಮಾದ ಟೀಸರ್, ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಕೃಷ್ಣೇಗೌಡ, ಮಿತ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಶಂಕರ್ ಅಶ್ವಥ್, ಮಹಾಲಕ್ಷ್ಮಿ ಮುಂತ

19 Apr 2026 3:20 pm
ವಿಳಂಬವಾದ್ರು ಬಿಜೆಪಿ ಮಹಿಳಾ ಮೀಸಲಾತಿ ಬಿಲ್ ಜಾರಿ ಮಾಡುತ್ತೆ: ಸಂಸದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ, ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದಾರೆ. 1992ರಿಂದಲೂ ಬಿಜೆಪಿ ಈ ಮಸೂದೆಗೆ ಬೆಂಬಲ ನೀಡಿದೆ, ಆದರೆ ಕಾಂಗ್ರೆಸ್ ನಿರಂತರವಾಗಿ ವಿಳಂಬ ಮಾಡುತ್ತಿದೆ. 2023ರಲ್ಲಿ ಬಿಜೆಪಿ ಮಸೂದೆಯನ

19 Apr 2026 3:08 pm
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲ

19 Apr 2026 3:07 pm
KKR vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

Kolkata Knight Riders vs Rajasthan Royals, IPL 2026 Live Score Updates: ಐಪಿಎಲ್ 2026 ರ 28 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಆತಿಥೇಯ ಕೋಲ್ಕತ್ತಾ ತಂಡವು ಈಡನ್ ಗಾರ್ಡನ್ಸ್‌ನಲ್ಲಿ ಈ ಆವೃತ್ತಿಯ ಮೊದಲ ಗೆಲುವನ್ನು

19 Apr 2026 3:05 pm
‘ನರಸಿಂಹ’ ಬಳಿಕ ಈಗ ‘ಪರಶುರಾಮ’ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ

Hombale films: ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿದ್ದ ಹೊಂಬಾಳೆ ಫಿಲಮ್ಸ್ ಒಳ್ಳೆಯ ವಿತರಣೆ ಮತ್ತು ಮಾರುಕಟ್ಟೆ ತಂತ್ರಗಳಿಂದ ಹೇಗೆ ಒಂದು ಸಿನಿಮಾವನ್ನು ಅದ್ಧೂರಿಯಾಗಿ ಗೆಲ್ಲಿಸಬಹುದು ಎಂದು ತೋರಿಸಿಕೊಟ್ಟ

19 Apr 2026 2:41 pm
ಪಂದ್ಯಕ್ಕೆ ಕರೆದಿಲ್ಲವೆಂದು ಕ್ರಿಕೆಟ್ ಪಿಚ್ ಅನ್ನೇ ಉಳುಮೆ ಮಾಡಿದ ಭೂಪ!

Viral Video: ಮಹಾರಾಷ್ಟ್ರದ ಜಳಗಾಂವ್ ಜಿಲ್ಲೆಯ ಧರಣಗಾಂವ್‌ನಲ್ಲಿ ಕ್ರಿಕೆಟ್ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವ ಅಹಿತಕರ ಘಟನೆ ನಡೆದಿದೆ. ಟೂರ್ನಮೆಂಟ್‌ಗೆ ಆಹ್ವಾನ ನೀಡದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಪಂದ್ಯದ ನಡುವೆಯೇ ಟ್

19 Apr 2026 2:35 pm
ನೋಯ್ಡಾ ಹಿಂಸಾಚಾರದ ಮಾಸ್ಟರ್​ಮೈಂಡ್ ಆದಿತ್ಯ ಆನಂದ್ ಅರೆಸ್ಟ್​

ಇತ್ತೀಚೆಗೆ ನೋಯ್ಡಾದಲ್ಲಿ ನಡೆದ ಕಾರ್ಮಿಕ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ (STF) ಪ್ರಮುಖ ಪ್ರಗತಿ ಸಾಧಿಸಿದೆ. ಪ್ರಮುಖ ಸಂಚುಕೋರ ಆದಿತ್ಯ ಆನಂದ್‌ನನ್ನು ಪೊಲೀಸರು ಮತ್ತು STF ಬಂಧಿಸಿದೆ. ನೋಯ್ಡಾ ಪೊಲೀ

19 Apr 2026 2:34 pm
ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

IPL 2026 SRH vs CSK: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184

19 Apr 2026 2:16 pm
‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ನಟ ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಒಟಿಟಿ ಡೀಲ್ ಬಗ್ಗೆ ದೊಡ್ಡ ಸುದ್ದಿ ಕೇಳಿಬಂದಿದೆ. ಬರೋಬ್ಬರಿ 160 ಕೋಟಿ ರೂಪಾಯಿಗೆ ಈ ಚಿತ್ರದ ಒಟಿಟಿ ಹಕ್ಕುಗಳು ಮಾರಾಟ

19 Apr 2026 2:14 pm
ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ?

ಬಿಸಿಲಿನ ತಾಪಕ್ಕೆ ತಂಪು ಅರಸಿ ತೆರಳುವವರು ಕೃಷಿಹೊಂಡ, ನದಿ, ಕೆರೆಗಳಲ್ಲಿ ಮುಳುಗಿ ಸಾಯುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್

19 Apr 2026 2:07 pm
RCB ತಂಡದ ಮುಂದಿನ ಮ್ಯಾಚ್ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಡಿಟೇಲ್ಸ್

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಮ್ಯಾಚ್​ಗಳಲ್ಲಿ ಆರ್​ಸಿಬಿ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಹಾಗ

19 Apr 2026 2:00 pm
ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌ

19 Apr 2026 1:49 pm
Gajakesari Rajayoga 2026: ಏ. 21 ‘ಗಜಕೇಸರಿ ರಾಜಯೋಗ’: ಈ 4 ರಾಶಿಗಳ ಭವಿಷ್ಯ ಬಂಗಾರದಂತೆ ಹೊಳೆಯಲಿದೆ!

ಏಪ್ರಿಲ್ 21 ರಂದು ರೂಪುಗೊಳ್ಳುತ್ತಿರುವ ಅತ್ಯಂತ ಮಂಗಳಕರ 'ಗಜಕೇಸರಿ ರಾಜಯೋಗ' ಗುರು ಮತ್ತು ಚಂದ್ರನ ಅಪೂರ್ವ ಸಂಯೋಗದಿಂದ ನಾಲ್ಕು ರಾಶಿಗಳಿಗೆ ಅದೃಷ್ಟ ತರಲಿದೆ. ಮಿಥುನ, ಸಿಂಹ, ಕನ್ಯಾ ಮತ್ತು ಕುಂಭ ರಾಶಿಯವರಿಗೆ ಮನಃಶಾಂತಿ, ಆರ್ಥಿ

19 Apr 2026 1:28 pm
ಫಾರೆಕ್ಸ್ ರಿಸರ್ವ್ಸ್: ಮತ್ತೆ 700 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಭಾರತ

India's forex reserves rise to 700 billion USD on April 10th: ಏಪ್ರಿಲ್ 10ರಂದು ಭಾರತದ ಫಾರೆಕ್ಸ್ ರಿಸರ್ವ್ಸ್ ಮೊತ್ತ 900 ಬಿಲಿಯನ್ ಡಾಲರ್ ಮುಟ್ಟಿದೆ. ಏಪ್ರಿಲ್ 3ರಂದು ಅಂತ್ಯಗೊಂಡ ವಾರದಲ್ಲಿ 9 ಬಿಲಿಯನ್ ಡಾಲರ್​ನಷ್ಟು ನಿಧಿ ಏರಿಕೆ ಆಗಿತ್ತು. ಏಪ್ರಿಲ್ 10ರ ವಾರದಲ್ಲ

19 Apr 2026 1:27 pm
ಪಾಕಿಸ್ತಾನಿ ಹೆಣ್ಣುಮಕ್ಕಳು ಭಾರತೀಯ ಹೆಣ್ಣುಮಕ್ಕಳಿಗಿಂತ ಸುಂದರವಾಗಿದ್ದಾರೆ: ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ

ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್

19 Apr 2026 1:17 pm
Video: ಯುರೋಪಿನಲ್ಲಿ ಎರಡು ತಿಂಗಳ ವಾಸ, ವಿದೇಶದಲ್ಲಿ ಕಲಿತ ಜೀವನ ಪಾಠ ಹಂಚಿಕೊಂಡ ಭಾರತೀಯ ಮಹಿಳೆ

ಬದುಕು ಎಲ್ಲವನ್ನು ಕಲಿಸುತ್ತದೆ, ಬದುಕಿನ ಅನುಭವಗಳು ಜೀವನಕ್ಕೆ ಪಾಠವಾಗುತ್ತದೆ. ಯುರೋಪಿನಲ್ಲಿ ನೆಲೆಸಿರುವ ಭಾರತೀಯ ಮಹಿಳೆ ತನ್ನ ಮನಸ್ಥಿತಿ ಮತ್ತು ದಿನಚರಿಯನ್ನು ಬದಲಾಯಿಸಿದ ಯುರೋಪಿಯನ್ ಅಭ್ಯಾಸಗಳು ಹೇಗೆ ಬದಲಾಯಿಸಿತು ಎ

19 Apr 2026 1:17 pm
ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು!

ಮೈಸೂರು ನಗರದ ಪರ್ಪಲ್ ಹೆಜ್ ರೆಸ್ಟೋರೆಂಟ್‌ನಲ್ಲಿ ತಡರಾತ್ರಿ ನಡೆದ ಪಬ್ ಗಲಾಟೆ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್ ಸಾವಿನಲ್ಲಿ ಅಂತ್ಯಗೊಂಡಿದೆ. ಏಪ್ರಿಲ್ 19 ರಂದು ವಿಜಯನಗರದಲ್ಲಿ ನಿಶಾಂತ್ ಎಂಬ 32 ವರ್ಷದ ಯುವಕ ಕ್ಷುಲ್ಲಕ ವಿಚಾರ

19 Apr 2026 1:11 pm
Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ

ಏಪ್ರಿಲ್ 2026ರ ಮೂರನೇ ವಾರದ ವಾರ ಭವಿಷ್ಯ ಇಲ್ಲಿದೆ. ವೃತ್ತಿ ಜೀವನದಲ್ಲಿ ಸಂತೃಪ್ತಿ, ಮಾತಿನ ಮೇಲೆ ಕಡಿವಾಣ ಮತ್ತು ಕೋಪ ನಿಯಂತ್ರಣ ಈ ವಾರದ ಪ್ರಮುಖ ವಿಷಯಗಳು. ಅನುಭವಿಗಳ ಸಲಹೆ ಮತ್ತು ಮಹತ್ಕಾರ್ಯಗಳಿಗೆ ಪ್ರೋತ್ಸಾಹದಿಂದ ಯಶಸ್ಸು

19 Apr 2026 12:37 pm
ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ; ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ

ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.

19 Apr 2026 12:17 pm
ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ತಾವಿರುವುದಾಗಿ ತಿಳಿಸಿದ್ದಾರೆ. ಮಗಳು ದುವಾ ಕೈಯಲ್ಲಿ ಪ್ರೆಗ್ನೆನ್ಸಿ ಕಿಟ್ ಹಿಡಿದುಕೊಂಡ ಫೋಟೋವನ್ನ

19 Apr 2026 12:08 pm
ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ

ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿಗಳ ಪರವಾನಗಿ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸಲು ಸರ್ಕಾರದ ನಿರಾಕರಣೆ ಮತ್ತು ಹೈಕ

19 Apr 2026 12:00 pm
ಹಾರ್ಮುಜ್​ನಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ, ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ ಕರಾವಳಿ ಕಡೆಗೆ ತ

19 Apr 2026 11:58 am
IPL 2026: CSK ತಂಡಕ್ಕೆ ಮತ್ತೊಂದು ಆಘಾತ..!

IPL 2026 SRH vs CSK: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184

19 Apr 2026 11:50 am
ಅಕ್ಷಯ ತೃತೀಯ ಸ್ಪೆಷಲ್: ಒಡವೆ, ಡಿಜಿಟಲ್ ಗೋಲ್ಡ್, ಇಟಿಎಫ್- ಬಂಗಾರದ ಲಾಭ ಪಡೆಯಲು ಯಾವುದು ಬೆಸ್ಟ್?

Gold investment options: ಚಿನ್ನದ ಮೇಲೆ ಹೂಡಿಕೆ ಮಾಡಲು ವಿವಿಧ ಮಾರ್ಗಗಳಿಗೆ. ಭೌತಿಕ ಚಿನ್ನ, ಡಿಜಿಟಲ್ ಚಿನ್ನ ಮತ್ತು ಇಟಿಎಫ್, ಮ್ಯೂಚುವಲ್ ಫಂಡ್ ಆಯ್ಕೆಗಳಿವೆ. ಭೌತಿಕ ಚಿನ್ನ ಖರೀದಿಸುವಾಗ ಮತ್ತು ಮಾರುವಾಗ ವಿವಿಧ ಶುಲ್ಕಗಳು ಅನ್ವಯ ಆಗುತ್ತವ

19 Apr 2026 11:46 am
ಮಮತೆಯ ಮುಂದೆ ಮಣಿದ ವೈಕಲ್ಯ, ಬಾಯಿಯಿಂದ ಬಟ್ಟೆ ಹೊಲಿಯುತ್ತಾ ಮಕ್ಕಳ ಬಾಳು ಬೆಳಗಿದ ಮಹಿಳೆಯ ಅಪೂರ್ವ ಸಾಹಸ

ಚೀನಾದ ಈ 81 ವರ್ಷದ ವೃದ್ಧೆಯ ಜೀವನಗಾಥೆ ಕೇವಲ ಒಂದು ಸುದ್ದಿಯಲ್ಲ, ಅದು ಅಸಾಧ್ಯವಾದುದನ್ನು ಸಾಧ್ಯವಾಗಿಸಿದ ಮನುಷ್ಯನ ಅಚಲ ಚೇತನದ ಪ್ರತೀಕ. ಕೈಕಾಲುಗಳಿಲ್ಲದಿದ್ದರೂ ಒಬ್ಬ ತಾಯಿ ತನ್ನ ಕುಟುಂಬಕ್ಕಾಗಿ ಯಾವ ಮಟ್ಟದ ಸಾಹಸ ಮಾಡಬಲ್ಲ

19 Apr 2026 11:30 am
ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ; 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!

ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ

19 Apr 2026 11:08 am
Kumkumarchan: ಮನೆಯಲ್ಲಿ ಕುಂಕುಮಾರ್ಚನೆ ಮಾಡಬಹುದೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ

ದೇವರ ಅನುಗ್ರಹವನ್ನು ಪಡೆಯಲು ಅನೇಕ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ, ನಮ್ಮ ಅನುಕೂಲಕ್ಕೆ ತಕ್ಕಂತೆ ಮಾನಸಿಕ ಪೂಜೆ, ಜಪ, ವ್ರತ, ಉಪವಾಸಗಳಂತಹ ಅನೇಕ ಮಾರ್ಗಗಳಿವೆ. ಇವುಗಳಲ್ಲಿ ಅತಿ ವಿಶಿಷ್ಟವಾ

19 Apr 2026 11:08 am
ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು?

ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾಣಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್, ಕಾರು ಹಾಗೂ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗ

19 Apr 2026 11:02 am
ಪತ್ನಿಯಿಂದ ತಪ್ಪಿಸಿಕೊಂಡು ಗಂಡ ಓಡಿದ್ದು, ನಾಯಿಯಿಂದ ತಪ್ಪಿಸಿಕೊಂಡು ಬೆಕ್ಕು , ಪೊಲೀಸರಿಂದ ತಪ್ಪಿಸಿಕೊಂಡು ಕಳ್ಳ ಓಡಿದ್ದು ಒಂದೇ ಟೈಂ, ಒಂದೇ ಜಾಗ

ಸಾಮಾನ್ಯವಾಗಿ ಸಿಸಿಟಿವಿ (CCTV) ಕ್ಯಾಮೆರಾಗಳು ಅಪರಾಧ ಅಥವಾ ಅಪಘಾತಗಳನ್ನು ಸೆರೆಹಿಡಿಯುತ್ತವೆ. ಆದರೆ ಬ್ರೆಜಿಲ್‌ನ ಈ ಸಿಸಿಟಿವಿ ಕ್ಯಾಮೆರಾ ಮಾತ್ರ ಇಡೀ ಜಗತ್ತು ನಗುವಂತಹ ಒಂದು ವಿಚಿತ್ರ ಮತ್ತು ಹಾಸ್ಯಮಯ ಕ್ಷಣವನ್ನು ಸೆರೆಹಿಡಿ

19 Apr 2026 10:49 am
ಸೂರ್ಯನಿಗೆ ಗೇಟ್ ಪಾಸ್ ಖಚಿತ: ಇವರಂತೆ ಟೀಮ್ ಇಂಡಿಯಾದ ಮುಂದಿನ ನಾಯಕ..!

Team India T20 Captain: ಭಾರತ ತಂಡವನ್ನು ಟಿ20 ಕ್ರಿಕೆಟ್​ನಲ್ಲಿ 14 ನಾಯಕರುಗಳು ಮುನ್ನಡೆಸಿದ್ದಾರೆ. ಇದೀಗ 15ನೇ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಹಾಗೂ ವಯಸ್

19 Apr 2026 10:48 am
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕ

19 Apr 2026 10:42 am
ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ!: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?

ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲದಲ್ಲಿ ಜವರಪ್ಪನ ಅನುಮಾನಾಸ್ಪದ ಸಾವು ಇದೀಗ ಕೊಲೆಯೆಂದು ದೃಢಪಟ್ಟಿದೆ. ಜವರಪ್ಪನನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅಕ್ರ

19 Apr 2026 10:39 am
Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ 10 ದಿನದಲ್ಲಿ 6,100 ರೂ ಏರಿಕೆ

Bullion Market 2026 April 19th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 145 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂನಿಂದ 14,280 ರೂಗೆ ಹೆಚ್ಚಿದೆ. 24 ಕ್ಯಾರಟ್ ಚಿನ್ನದ ಬೆಲೆ 15,578

19 Apr 2026 10:37 am
Swapna Shastra: ಅಕ್ಷಯ ತೃತೀಯದಂದು ಬೀಳುವ ಈ ಕನಸುಗಳು ನಿಮ್ಮ ಅದೃಷ್ಟವನ್ನೇ ಬದಲಿಸಬಲ್ಲವು!

ಅಕ್ಷಯ ತೃತೀಯದಂದು ಬೀಳುವ ಕನಸುಗಳಿಗೆ ಸ್ವಪ್ನ ಶಾಸ್ತ್ರದಲ್ಲಿ ವಿಶೇಷ ಅರ್ಥವಿದೆ. ಈ ದಿನ ಚಿನ್ನ, ಬೆಳ್ಳಿ, ಲಕ್ಷ್ಮಿ, ಕುಬೇರ ಅಥವಾ ಶುದ್ಧ ನೀರು, ಹೂವು, ಸೂರ್ಯನಂತಹ ಪ್ರಕೃತಿಯ ಸಂಕೇತಗಳನ್ನು ಕನಸಿನಲ್ಲಿ ಕಂಡರೆ ಅದು ಅಪಾರ ಸಂಪತ

19 Apr 2026 10:16 am
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ…ಕಾವ್ಯ ಮಾರನ್ ವಿಡಿಯೋ ವೈರಲ್

SRH vs CSK:ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಎಸ್‌ಆರ್‌ಎಚ್, ಪ್ಲೇ-ಆಫ್ ರೇಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಮ

19 Apr 2026 10:16 am
IPL Black Ticket: ಐಪಿಎಲ್ ಬ್ಲ್ಯಾಕ್ ಟಿಕೆಟ್ ಮಾರಾಟ ದಂಧೆ, ಡಿಎನ್‌ಎ ಸಂಸ್ಥೆಗೆ ಸಿಸಿಬಿ ಶಾಕ್!

ಡಿಎನ್ಎ ಸಂಸ್ಥೆಗೆ ಐಪಿಎಲ್ ಟಿಕೆಟ್ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಿಂದ ಸಂಕಷ್ಟ ಎದುರಾಗಿದ್ದು, ಸಿಸಿಬಿ ನೋಟಿಸ್ ನೀಡಿದೆ. ಸಿಸಿಬಿ ಪೊಲೀಸರು ಬ್ಲಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಚಂದ್ರಶೇಖರ್‌ನನ

19 Apr 2026 10:08 am
World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು

ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ನಿರ್ವಿಶೀಕರಣ, ಜೀರ್ಣಕ್ರಿಯೆಗಾಗಿ ಪಿತ್ತರಸವನ್ನು ಉತ್ಪಾದಿಸುವುದು ಮತ್ತು ಶಕ್ತಿ ಸಂಗ್ರಹಣೆಯಂತಹ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತದೆ. ಆದರೆ ಇಂದಿನ ಅನಾರೋಗ್ಯಕ

19 Apr 2026 10:04 am
ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು

ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಿನಯ್​​ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಪತ್ತೆಮಾಡಿದ್ದ ಕೆಲ ವಿಚಾರಗಳು ಈಗ ಬಹಿರಂಗಗೊಂಡಿವೆ. ಬಸವರಾಜ್ ಮುತ್ತಗಿಗ

19 Apr 2026 9:59 am
ಗುಜರಾತ್​ನಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೊಲೆ, ಕೋಮುಗಲಭೆ

ಅಹಮದಾಬಾದ್ ಜಿಲ್ಲೆಯ ಧಂಧುಕಾದಲ್ಲಿ ನಡೆದ ಒಂದು ಸಣ್ಣ ವಾಗ್ವಾದವು ಅಂತಿಮವಾಗಿ ಇಡೀ ಪಟ್ಟಣವನ್ನೇ ಬೆಂಕಿಯ ಕೆನ್ನಾಲಿಗೆಗೆ ತಳ್ಳಿದ ಭೀಕರ ಘಟನೆಯಾಗಿ ಮಾರ್ಪಟ್ಟಿದೆ. ಕೇವಲ ಬೈಕ್ ಓವರ್‌ಟೇಕ್ ಮಾಡುವ ವಿಚಾರಕ್ಕೆ ಶುರುವಾದ ಕಿಡಿ

19 Apr 2026 9:56 am
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ

ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳ

19 Apr 2026 9:19 am
‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’

ಬಾಕ್ಸ್ ಆಫೀಸ್​ನಲ್ಲಿ ಇಷ್ಟು ದಿನಗಳ ಕಾಲ ಅಬ್ಬರಿಸುತ್ತಿದ್ದ ‘ಧುರಂಧರ್ 2’ ಸಿನಿಮಾಗೆ ಈಗ ಬ್ರೇಕ್ ಬಿದ್ದಿದೆ. ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆ ಆದ ಬಳಿಕ ‘ಧುರಂಧರ್ 2’ ಕಲೆಕ್ಷನ್ ಕುಸಿದಿದೆ. ಮುಂದಿನ

19 Apr 2026 9:14 am
ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು…ಸೋಲಿನ ಬಳಿಕ ರಜತ್ ಪಾಟಿದಾರ್ ಖಡಕ್ ಸೂಚನೆ

IPL 2026 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು 175 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್

19 Apr 2026 9:08 am
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ

19 Apr 2026 8:59 am
IPL 2026: CSK ವಿರುದ್ಧ ಇಷ್ಟು ಸ್ಕೋರ್ ​ಗಳಿಸಿದರೆ ಗೆಲುವು ಖಚಿತ..!

IPL 2026 SRH vs CSK: ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 27ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184

19 Apr 2026 8:43 am
ಜಮೀನಿನ ಕಾಗದಗಳು ಮಿಸ್ಸಿಂಗ್, ನಿಮ್ಮ ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿಯ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ

ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್‌ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ

19 Apr 2026 8:40 am